SENSEX
NIFTY
GOLD
USD/INR

Weather

23    C

ಡಿಜಿಟಲ್ ಸುದ್ದಿ ಮೂಲಗಳು

...
ಪಿಯುಸಿ ಪ್ರಶ್ನೆಪತ್ರಿಕೆ ಮಾರಾಟ ಆರೋಪ | ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಾನೂನು ಕ್ರಮ : ಎಚ್ಚರಿಕೆ

ಬೆಂಗಳೂರು, ಫೆ.17 : ಸುದ್ದಿ ಮಾಧ್ಯಮಗಳಲ್ಲಿ ‘ದ್ವಿತೀಯ ಪಿಯುಸಿ ಪ್ರಶ್ನೆಪತ್ರಿಕೆ ಮಾರಾಟವಾಗುತ್ತಿದೆ’ ಎಂದು ಪ್ರಚುರಪಡಿಸಲಾಗಿದೆ. ಈ ಮಾಹಿತಿಯನ್ನು ಪರಿಶೀಲಿಸಲಾಗಿದ್ದು, ಯಾವುದೇ ಪೂರಕ ಪುರಾವೆಗಳು ಇರುವುದಿಲ್ಲ. ಇಂತಹ ಸುಳ್

27 Feb 2026 12:53 am
ಮಾ.2ರ ಸಾರಿಗೆ ಕಾರ್ಮಿಕರ ಧರಣಿ ಮುಂದೂಡಿಕೆ : ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ

ಬೆಂಗಳೂರು, ಫೆ.26 : ಮಾ.2ರಂದು ನಡೆಸಲು ನಿರ್ಧರಿಸಲಾಗಿದ್ದ ಸಾರಿಗೆ ಕಾರ್ಮಿಕರ ಧರಣಿಯನ್ನು ಮುಂದೂಡಲಾಗಿದೆ ಎಂದು ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ತಿಳಿಸಿದೆ. ಗುರುವಾರ ಈ ಕುರಿತು ಪ್ರಕ

27 Feb 2026 12:45 am
Halebeedu | ʼಜೀತ ಪದ್ಧತಿʼ ಇನ್ನೂ ಜೀವಂತ; 18 ಕಾರ್ಮಿಕರ ರಕ್ಷಣೆ

ಬೇಲೂರು : ರಾಜ್ಯದಲ್ಲಿ ಅನಿಷ್ಟ ಜೀತ ಪದ್ಧತಿ ಇನ್ನೂ ಜೀವಂತವಾಗಿದೆ ಎಂಬುದಕ್ಕೆ ತಾಲೂಕಿನ ಹಳೇಬೀಡು ಹೋಬಳಿಯ ಚಟ್ಟಹಳ್ಳಿಯಲ್ಲಿ ಕಾರ್ಮಿಕರನ್ನು ಕೂಡಿಹಾಕಿದ್ದ ಘಟನೆ ಸಾಕ್ಷಿಯಾಗಿದೆ. ಸುದ್ದಿ ತಿಳಿದ ಪೊಲೀಸರು, 18ಕ್ಕೂ ಹೆಚ್ಚು

27 Feb 2026 12:27 am
500ಕ್ಕೂ ಹೆಚ್ಚು ಒಬಿಸಿ ಅಭ್ಯರ್ಥಿಗಳಿಗೆ ಉಚಿತ ಯುಪಿಎಸ್ಸಿ ತರಬೇತಿ : ಸಚಿವ ಶಿವರಾಜ್ ಎಸ್.ತಂಗಡಗಿ

ಬೆಂಗಳೂರು: ಫೆ. 26 ಯುಪಿಎಸ್ಸಿ ಪರೀಕ್ಷೆಯಲ್ಲಿ ರಾಜ್ಯದ ಹಿಂದುಳಿದ ಸಮುದಾಯದ ಅಭ್ಯರ್ಥಿಗಳು ಉತ್ತಮ ಸಾಧನೆ ಮಾಡಿದರೆ ಭವಿಷ್ಯದಲ್ಲಿ 500ಕ್ಕಿಂತ ಹೆಚ್ಚು ಅಭ್ಯರ್ಥಿಗಳಿಗೆ ಇಲಾಖೆ ವತಿಯಿಂದ ಉಚಿತ ವಸತಿ ಸಹಿತ ತರಬೇತಿ ಕೊಡಿಸಲಾಗುವು

27 Feb 2026 12:19 am
ಅಪರೂಪದ ಕಾಯಿಲೆಗಳ ಬಗ್ಗೆ ಜಾಗೃತಿಗೆ ‘ರೇಸ್ ಫಾರ್-7' ರನ್‍ಗೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ

ಬೆಂಗಳೂರು, ಫೆ. 26: ಅಪರೂಪದ ಕಾಯಿಲೆಗಳ ಬಗ್ಗೆ ಜಾಗೃತಿಗೆ ‘ನೋವೊ ನಾರ್ಡಿಸ್ಕ್ ಇಂಡಿಯಾ ಮತ್ತು ಆರ್ಗನೈಸೇಶನ್ ಫಾರ್ ರೇರ್ ಡಿಸೀಸ್ ಇನ್ ಇಂಡಿಯಾ ಸಂಸ್ಥೆಗಳ ಆಶ್ರಯದಲ್ಲಿ ‘ರೇಸ್ ಫಾರ್-7' ಓಟಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

27 Feb 2026 12:16 am
ಮದುವೆಯಾಗುವುದಾಗಿ ನಂಬಿಸಿ, ಲೈಂಗಿಕ ಸಂಪರ್ಕ ಬೆಳೆಸಿ ವಂಚನೆ; ಕಡ್ಡಾಯವಲ್ಲದಿದ್ದರೂ ಆರೋಪಿಗಳ ಬಂಧಿಸುತ್ತಿರುವುದೇಕೆ? : ಹೈಕೋರ್ಟ್ ಪ್ರಶ್ನೆ

ಬೆಂಗಳೂರು : ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಂಪರ್ಕ ಬೆಳೆಸಿದ ನಂತರ ವಂಚಿಸಿದ ಆರೋಪ ಎದುರಿಸುತ್ತಿರುವ ಆರೋಪಿಗಳನ್ನು ಬಂಧಿಸುವುದು ಕಡ್ಡಾಯವಿಲ್ಲದಿದ್ದರೂ ಪೊಲೀಸರು ಮಾತ್ರ ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸುತ್

27 Feb 2026 12:05 am
Kalaburagi | ಬೈಕ್ ಸವಾರರ ರಕ್ಷಣೆಗಾಗಿ ಮಾ.5 ರಿಂದ ಹೆಲ್ಮೆಟ್ ಕಡ್ಡಾಯ: ಡಿ.ಟಿ. ಪ್ರಭು

ಕಲಬುರಗಿ: ಸುಗಮ ಸಂಚಾರ ಹಾಗೂ ಅಪಘಾತಗಳಲ್ಲಿ ಹೆಚ್ಚಿನ ಜನ ತಲೆಗೆ ತೀವ್ರ ಪೆಟ್ಟಾಗಿ ಜೀವ ಕಳೆದುಕೊಳ್ಳುತ್ತಿರುವುದನ್ನು ಗಮನಿಸಿ ನಗರದಲ್ಲಿ ಮಾರ್ಚ್ 5ರಿಂದ ಬೈಕ್ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಲು ಉದ್ದೇಶಿಸಲಾಗಿದೆ ಎಂದ

26 Feb 2026 11:23 pm
‘ದ್ವೇಷ ಭಾಷಣ’ ಆರೋಪ: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾಗೆ ಗುವಾಹಟಿ ಹೈಕೋರ್ಟ್ ನೋಟಿಸ್

ಗುವಾಹಟಿ, ಫೆ. 26: ಮುಸ್ಲಿಮರನ್ನು ಗುರಿಯಾಗಿಸಿಕೊಂಡು ದ್ವೇಷ ಭಾಷಣ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ (ಫೆಬ್ರವರಿ 26, 2026) ನೋಟಿಸ್ ಜಾರ

26 Feb 2026 11:18 pm
ಚೆನ್ನೈನಲ್ಲೊಂದು ರಮಝಾನ್ ಸೌಹಾರ್ದ ಸ್ಟೋರಿ; 40 ವರ್ಷಗಳಿಂದ ಮುಸ್ಲಿಮರಿಗೆ ದೇವಾಲಯದಿಂದಇಫ್ತಾರ್ ಆಯೋಜನೆ

ಚೆನ್ನೈ, ಫೆ. 26: ಚೆನ್ನೈ ನಗರದ ಮೈಲಾಪುರದಲ್ಲಿರುವ ಸೂಫಿದಾರ್ ದೇವಾಲಯವು ನಾಲ್ಕು ದಶಕಗಳಿಗೂ ಹೆಚ್ಚು ಕಾಲ ರಮಝಾನ್ ತಿಂಗಳಲ್ಲಿ ಮುಸ್ಲಿಮರಿಗೆ ಪ್ರತಿದಿನ ಇಫ್ತಾರ್ ಆಯೋಜಿಸುವ ಮೂಲಕ ಅಂತರಧರ್ಮೀಯ ಸಾಮರಸ್ಯದ ಮಾದರಿಯಾಗಿ ಹೊರಹೊ

26 Feb 2026 11:12 pm
ಕರ್ನಾಟಕ ರೈತ ಸುರಕ್ಷಾ ಫಸಲ್ ಬಿಮಾ ಯೋಜನೆ ಅನುಷ್ಠಾನಕ್ಕೆ ಸಂಪುಟ ಅಸ್ತು

ಮರ್ಯಾದೆಗೇಡು ಹತ್ಯೆಗೆ ಕಡಿವಾಣ, ರೋಹಿತ್ ವೇಮುಲಾ ವಿಧೇಯಕ ಕುರಿತು ಚರ್ಚೆ : ಎಚ್.ಕೆ.ಪಾಟೀಲ್

26 Feb 2026 11:04 pm
ಫೆಲೆಸ್ತೀನೀಯರಿಗೆ ಬೆಂಬಲ ಸೂಚಿಸುವ ಪ್ರತಿಜ್ಞೆ; ಇಂಗ್ಲೆಂಡ್ ನ ಸಾವಿರಕ್ಕೂ ಅಧಿಕ ಕೌನ್ಸಿಲರ್ಗಳು ಸಹಿ

ಲಂಡನ್, ಫೆ. 26: ಮೇ ತಿಂಗಳಲ್ಲಿ ನಡೆಯಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುನ್ನ, ಇಂಗ್ಲೆಂಡ್ ನಲ್ಲಿ 1,000ಕ್ಕೂ ಅಧಿಕ ಕೌನ್ಸಿಲರ್ಗಳು ಫೆಲೆಸ್ತೀನೀಯರಿಗೆ ಬೆಂಬಲ ಸೂಚಿಸುವ ಪ್ರತಿಜ್ಞೆಗೆ ಸಹಿ ಹಾಕಿದ್ದಾರೆ. ‘ಕೌನ್ಸಿಲರ್ ಪ್ಲೆಜ

26 Feb 2026 10:50 pm
T20 ವಿಶ್ವಕಪ್ ಸೂಪರ್-8 ಪಂದ್ಯ | ಝಿಂಬಾಬ್ವೆಗೆ ಸೋಲುಣಿಸಿದ ಭಾರತ ತಂಡ, ಸೆಮಿ ಫೈನಲ್ ಆಸೆ ಜೀವಂತ

Photo Credit : PTI  ಚೆನ್ನೈ, ಎ. 26: ಬ್ಯಾಟಿಂಗ್ ಸ್ವರ್ಗ ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ರನ್ ಹೊಳೆ ಹರಿಸಿದ ಹಾಲಿ ಚಾಂಪಿಯನ್ ಟೀಮ್ ಇಂಡಿಯಾ ಐಸಿಸಿ ಟಿ-20 ವಿಶ್ವಕಪ್ನ ಗ್ರೂಪ್-1ರ ಸೂಪರ್-8 ಪಂದ್ಯದಲ್ಲಿ ಝಿಂಬಾಬ್ವೆ ಕ್ರಿಕೆಟ್ ತಂಡವನ್ನು 72 ರ

26 Feb 2026 10:49 pm
2019 Easter attacks | ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥ ಸುರೇಶ್ ಸಲ್ಲೇ ಬಂಧನ

ಕೊಲಂಬೊ, ಫೆ. 26: 2019ರ ಈಸ್ಟರ್ ರವಿವಾರದ ಭೀಕರ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಲಾಗಿದೆ. ದಾಳಿಗೆ ಪಿತೂರಿ ರೂಪಿಸಿದ

26 Feb 2026 10:47 pm
ಕುಲಶೇಖರ: ಬೈಬಲ್ ಅಧಿವೇಶನಕ್ಕೆ ಚಾಲನೆ

ಮಂಗಳೂರು, ಫೆ. 26: ಮಂಗಳೂರು ಧರ್ಮಪ್ರಾಂತ್ಯದ ಕಾರಿಸ್ಮಾತಿಕ್ ಸರ್ವಿಸ್ ಕಮ್ಯುನಿಯನ್ ಹಾಗೂ ಧರ್ಮಪ್ರಾಂತ್ಯದ ಬೈಬಲ್ ಆಯೋಗದ ಜಂಟಿ ಆಶ್ರಯದಲ್ಲಿ ಕುಲಶೇಖರದ ಕೊರ್ಡೆಲ್ ಹೋಲಿ ಕ್ರಾಸ್ ಚರ್ಚ್‌ನ ವಠಾರದಲ್ಲಿ ಆಯೋಜಿಸಲಾದ ನಾಲ್ಕು ದ

26 Feb 2026 10:43 pm
ಶೇ.50ರಷ್ಟು ಮೀಸಲಾತಿ ಅಡಿಯಲ್ಲೇ 56 ಸಾವಿರ ಹುದ್ದೆಗಳ ನೇಮಕಾತಿಗೆ ಚಾಲನೆ : ಸಚಿವ ಸಂಪುಟ ಮಹತ್ವದ ತೀರ್ಮಾನ

ಬೆಂಗಳೂರು, ಫೆ.26 : ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ನಡೆಸಿದ ಬೃಹತ್ ಪ್ರತಿಭಟನೆಯ ಬೆನ್ನಲ್ಲೇ ರಾಜ್ಯ ಸಚಿವ ಸಂಪುಟವು ಶೇ.56ರ ಬದಲು, ಶೇ.50ರಷ್ಟು ಮೀಸಲಾತಿಯ ಆಧಾರದಲ್ಲೆ 56,432 ಹುದ್ದೆಗಳ ನೇಮಕಾತಿಗೆ ಚಾಲನೆ ನೀಡಲು ಹಸಿರು ನಿಶಾನೆ

26 Feb 2026 10:37 pm
ಅಜಿತ್ ಪವಾರ್ ವಿಮಾನ ಅಪಘಾತ | ನ್ಯಾಯಾಲಯ ಮೇಲ್ವಿಚಾರಣೆಯ ತನಿಖೆ ಆಗ್ರಹಿಸಿ ಬಾಂಬೆ ಹೈಕೋರ್ಟ್ ಗೆ ಪಿಐಎಲ್

ಮುಂಬೈ, ಫೆ. 26: ಮಹಾರಾಷ್ಟ್ರದ ಮುಖ್ಯಮಂತ್ರಿ ಅಜಿತ್ ಪವಾರ್ ಹಾಗೂ ಇತರರು ಸಾವನ್ನಪ್ಪಲು ಕಾರಣವಾದ ವಿಮಾನ ಅಪಘಾತದ ಕುರಿತಂತೆ ನ್ಯಾಯಾಲಯದ ಮೇಲ್ವಿಚಾರಣೆಯ ತನಿಖೆ ಕೋರಿ ಬಾಂಬೆ ಉಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ

26 Feb 2026 10:34 pm
T20 ವಿಶ್ವಕಪ್ ನಲ್ಲಿ ತನ್ನ ಗರಿಷ್ಠ ಮೊತ್ತ ಗಳಿಸಿದ ಭಾರತ ಕ್ರಿಕೆಟ್ ತಂಡ

ಚೆನ್ನೈ, ಫೆ. 26: ಭಾರತ ಕ್ರಿಕೆಟ್ ತಂಡವು ಝಿಂಬಾಬ್ವೆ ವಿರುದ್ಧ ಗುರುವಾರ ನಡೆದ ಸೂಪರ್-8 ಪಂದ್ಯದಲ್ಲಿ T20 ವಿಶ್ವಕಪ್ ಇತಿಹಾಸದಲ್ಲಿ ತನ್ನ ಗರಿಷ್ಠ ಮೊತ್ತವನ್ನು ದಾಖಲಿಸಿದೆ. ಭಾರತ ತಂಡವು 4 ವಿಕೆಟ್ ಗಳ ನಷ್ಟಕ್ಕೆ 256 ರನ್ ಗಳಿಸಿದ್ದು,

26 Feb 2026 10:32 pm
ಜಾಗತಿಕ ನಿರ್ಲಕ್ಷ್ಯ ಪಶ್ಚಿಮ ದಂಡೆಯ ಅಕ್ರಮ ವಶಕ್ಕೆ ಉತ್ತೇಜನ ನೀಡುತ್ತದೆ: ಆ್ಯಮ್ನೆಸ್ಟಿ ಇಂಟರ್‌ ನ್ಯಾಶನಲ್

ಲಂಡನ್, ಫೆ. 26: ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಇಸ್ರೇಲ್ ನಡೆಸುತ್ತಿರುವ ಅಂತರರಾಷ್ಟ್ರೀಯ ಕಾನೂನು ಉಲ್ಲಂಘನೆಗಳ ಬಗ್ಗೆ ಅದರ ವಿರುದ್ಧ ದಂಡನಾ ಕ್ರಮಗಳನ್ನು ಕೈಗೊಳ್ಳಲು ಅಂತರರಾಷ್ಟ್ರೀಯ ಸಮುದಾಯ ವಿಫಲವಾಗಿರುವುದಕ್ಕೆ ಮಾನವಹಕ

26 Feb 2026 10:30 pm
Ranji Final | ಡ್ರಾನಲ್ಲಿ ಕೊನೆಗೊಂಡರೆ ಟ್ರೋಫಿ ಯಾರಿಗೆ?

Photo Credit : PTI  ಹುಬ್ಬಳ್ಳಿ, ಫೆ. 26: ಕರ್ನಾಟಕ ತಂಡದ ವಿರುದ್ಧ ರಣಜಿ ಟ್ರೋಫಿ ಟೂರ್ನಿಯ ಫೈನಲ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಜಮ್ಮು-ಕಾಶ್ಮೀರ ತಂಡವು 584 ರನ್ ಗಳಿಸಿದೆ. ಇದಕ್ಕೆ ಉತ್ತರವಾಗಿ ಕರ್ನಾಟಕ ತಂಡ ಮೂರನೇ ದಿನದಾಟದ ಅಂತ್ಯಕ್ಕ

26 Feb 2026 10:28 pm
ಅಜಿತ್ ಪವಾರ್ ವಿಮಾನ ಅಪಘಾತ | ವಿಎಸ್ಆರ್ ವೆಂಚರ್ಸ್ ವಿರುದ್ಧ ದೂರು ದಾಖಲಿಸಿದ ರೋಹಿತ್ ಪವಾರ್

ಪುಣೆ, ಫೆ. 26: ತಮ್ಮ ಚಿಕ್ಕಪ್ಪ ಹಾಗೂ ಮಹಾರಾಷ್ಟ್ರದ ಆಗಿನ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಜನವರಿ 28ರಂದು ಸಂಭವಿಸಿದ ವಿಮಾನ ಅಪಘಾತದ ಕುರಿತಂತೆ ವಿಎಸ್ಆರ್ ವೆಂಚರ್ಸ್ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋ

26 Feb 2026 10:23 pm
ರಾಜಿ ಪ್ರಕ್ರಿಯೆ ಕುರಿತು ಎಚ್‌ಡಿಕೆ ಮೊದಲು ಲಿಖಿತ ವಿವರಣೆ ನೀಡಲಿ; ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಪರ ವಕೀಲರ ವಾದ

ಬೆಂಗಳೂರು : ಲೋಕಾಯುಕ್ತ ಎಡಿಜಿಪಿ ಮತ್ತು ಎಸ್‌ಐಟಿ ಮುಖ್ಯಸ್ಥ ಎಂ.ಚಂದ್ರಶೇಖರ್‌ ಮತ್ತವರ ಕುಟುಂಬಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬೆದರಿಕೆ ಹಾಕಿದ್ದಾರೆ. ಮಾಧ್ಯಮಗಳ ಮುಂದೆ ಚಂದ್ರಶೇಖರ್ ಹಾಗೂ ಲೋಕಾಯುಕ್ತ ಸಂಸ್ಥೆ

26 Feb 2026 10:20 pm
ಪಣಂಬೂರು| ಲಾರಿ ಢಿಕ್ಕಿ: ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು

ಪಣಂಬೂರು: ಲಾರಿ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಸಂಜೆ ಪಣಂಬೂರು ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪ್ ಮುಂಭಾಗ ನಡೆದಿದೆ. ಮೃತ ಬೈಕ್ ಸವಾರನನ್ನು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕ

26 Feb 2026 10:16 pm
ಬೆಳಗಾವಿಯ ವ್ಯಕ್ತಿ ಮೂಡುಬಿದಿರೆಯಲ್ಲಿ ನಾಪತ್ತೆ

ಮೂಡುಬಿದಿರೆ: ಬೆಳಗಾವಿಯ ವ್ಯಕ್ತಿಯೊಬ್ಬರು ಮೂಡುಬಿದಿರೆಯಲ್ಲಿ ಕಾಣೆಯಾದ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬೆಳಗಾವಿಯ ರಾಯಬಾಗ್ ತಾಲ್ಲೂಕಿನ ಮುಗುಳಕೋಡ್ ಗ್ರಾಮದ ಸಿದ್ದಪ್ಪ ಮಾನಶೇಟ್ಟಿ(45)ಕಾಣೆಯಾದ ವ್

26 Feb 2026 10:08 pm
ಲಿಂಗಸುಗೂರು: ಹಣ ತೆಗೆದುಕೊಡುವ ನೆಪದಲ್ಲಿ ಎಟಿಎಂ ಕಾರ್ಡ್ ಬದಲಾಯಿಸಿ ವಂಚನೆ

ಲಿಂಗಸುಗೂರು: ಎಟಿಎಂನಿಂದ ಹಣ ತೆಗೆದುಕೊಡುವ ನೆಪದಲ್ಲಿ ಎಟಿಎಂ ಕಾರ್ಡ್ ಬದಲಾಯಿಸಿ 54,000 ರೂಪಾಯಿಗಳನ್ನು ವಂಚಿಸಿದ ಘಟನೆ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಭೀಮಪ್ಪ ಎಂಬವರು ಹಣ ತೆಗೆದುಕೊ

26 Feb 2026 10:04 pm
ಮಂಗಳೂರು| ಹಿರಿಯ ವ್ಯಕ್ತಿಗೆ 1.77 ಕೋಟಿ ರೂ. ಆನ್‌ಲೈನ್ ವಂಚನೆ: ಪ್ರಕರಣ ದಾಖಲು

ಮಂಗಳೂರು, ಫೆ.26: ಅಮೆರಿಕನ್ ಕಮೊಡಿಟೀಸ್‌ನಲ್ಲಿ ಆನ್‌ಲೈನ್ ಮೂಲಕ ಹೂಡಿಕೆ ಮಾಡಿದರೆ ಅಧಿಕ ಲಾಭ ಗಳಿಸಬಹುದು ಎಂದು ನಂಬಿಸಿ ಹಿರಿಯ ವ್ಯಕ್ತಿಗೆ 1.77 ಕೋಟಿ ರೂ. ವಂಚಿಸಿರುವ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 2025ರ ಡಿ.24ರಂದು

26 Feb 2026 10:04 pm
ಸ್ನೇಹಿತನ ಬ್ಯಾಂಕ್ ಖಾತೆ ಪಡೆದು ಸೈಬರ್ ವಂಚನೆಗೆ ದುರ್ಬಳಕೆ ಆರೋಪ: ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲು

ಮಂಗಳೂರು,ಫೆ.26: ಸ್ನೇಹಿತನ ಬ್ಯಾಂಕ್ ಖಾತೆಯನ್ನು ಪಡೆದು ಸೈಬರ್ ವಂಚನೆ ಪ್ರಕರಣಕ್ಕೆ ಬಳಸಿ ಬಳಿಕ ಮೋಸ ಮಾಡಿರುವ ಬಗ್ಗೆ ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 2023ರಲ್ಲಿ ತನ್ನ ವ್ಯವಹಾರಕ್ಕೆಂದು ಖಾಸಗಿ ಬ್ಯಾಂಕ್‌ನಲ್ಲ

26 Feb 2026 10:01 pm
ಕ್ರೈಸ್ತ ಧರ್ಮ ಅವಹೇಳನ: ಕ್ಷಮೆಯಾಚಿಸಿದ ಮೇಘಾಲಯ ಬಿಜೆಪಿ ಮುಖಂಡ

ಇಂಫಾಲ, ಫೆ. 25: ಮೇಘಾಲಯದಲ್ಲಿ ನಡೆದ ಬುಡಕಟ್ಟು ಜನರ ಸಭೆಯೊಂದರಲ್ಲಿ ಕ್ರೈಸ್ತರು ಹಾಗೂ ಯೇಸುಕ್ರಿಸ್ತರ ಅವಹೇಳನ ಮಾಡಿದ್ದಕ್ಕಾಗಿ ವಿವಿಧೆಡೆಯಿಂದ ವ್ಯಾಪಕ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಹಿರಿಯ ಬಿಜೆಪಿ ನಾಯಕ ಸುನೀಲ

26 Feb 2026 10:00 pm
ಹೊಸಪೇಟೆ | ವ್ಯಕ್ತಿ ಕಾಣೆ; ಪತ್ತೆಗೆ ಮನವಿ

ವಿಜಯನಗರ (ಹೊಸಪೇಟೆ): ನಗರದ ಗವಿಸಿದ್ದೇಶ್ವರ ನಗರ, 24ನೇ ವಾರ್ಡ್ ನಿವಾಸಿ ದಾದಾ ಖಲಂದರ್ ವಸೀಂ ತಂದೆ ಲೇಟ್ ಸೈಯದ್ ಹಬೀಬ್ (ಸುಮಾರು 34 ವರ್ಷ) ಎಂಬವರು ನಾಪತ್ತೆಯಾಗಿದ್ದು, ಈ ಕುರಿತು 2025ರ ಅಕ್ಟೋಬರ್ 28 ರಂದು ಹೊಸಪೇಟೆ. ಪಟ್ಟಣ ಪೊಲೀಸ್ ಠಾ

26 Feb 2026 10:00 pm
ಕಚ್ಚನತ್ತಮ್ ದಲಿತರ ಹತ್ಯೆ ಪ್ರಕರಣ | 26 ಆರೋಪಿಗಳಿಗೆ ಜೀವಾವಧಿ ಶಿಕ್ಷೆಯನ್ನು ಎತ್ತಿಹಿಡಿದ ಮದ್ರಾಸ್ ಹೈಕೋರ್ಟ್

ಮದುರೈ, ಫೆ. 26: 2018ರಲ್ಲಿ ತಮಿಳುನಾಡಿನ ಶಿವಗಂಗಾ ಜಿಲ್ಲೆಯಲ್ಲಿ ಕಚ್ಚನತ್ತಮ್ ನಲ್ಲಿ ನಡೆದ ಜಾತಿ ಘರ್ಷಣೆಯಲ್ಲಿ ಮೂವರು ದಲಿತರನ್ನು ಹತ್ಯೆಗೈದ ಪ್ರಕರಣದಲ್ಲಿ 26 ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿರುವುದನ್ನು ಮದ್ರಾಸ

26 Feb 2026 10:00 pm
ಮಲ್ಪೆ ಬಂದರಿನಲ್ಲಿ ಏಲಂ ವಿಚಾರಕ್ಕೆ ವ್ಯಕ್ತಿಗೆ ಮಾರಣಾಂತಿಕ ಹಲ್ಲೆ: ಪ್ರಕರಣ ದಾಖಲು

ಮಲ್ಪೆ: ಮಲ್ಪೆ ಬಂದರಿನಲ್ಲಿ ಮೀನು ಏಲಂ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಇಂದು ಬೆಳಗ್ಗೆ 7:30 ಸುಮಾರಿಗೆ ನಡೆದಿದೆ. ಹಲ್ಲೆಗೆ ಒಳಗಾದವರನ್ನು ಅಂಬಲಪಾಡಿಯ ಶೇಕ್ ಅಯ್ಯಬ್(5

26 Feb 2026 9:57 pm
ಮೊಬೈಲ್ ಕ್ಯಾಂಟಿನ್ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ): ಪ್ರವಾಸೋದ್ಯಮ ಇಲಾಖೆಯಿಂದ 2025-26ನೇ ಸಾಲಿನ ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮದಾರರನ್ನು ಉತ್ತೇಜಿಸಲು 1 ತಿಂಗಳ ಉದ್ಯಮಶೀಲತೆ ತರಬೇತಿ ನ

26 Feb 2026 9:51 pm
ದೇವದುರ್ಗ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಪಿಆರ್‌ಎಸ್‌ ಧರಣಿ

ದೇವದುರ್ಗ: ವಿವಿಧ ಬೇಡಿಕೆಗಳು ಈಡೇರಿಕೆಗಾಗಿ ಕರ್ನಾಟಕ ಪ್ರಾಂತ ರೈತ ಸಂಘ ಗುರುವಾರ ತಾಪಂ ಕಚೇರಿ ಮುಂದೆ ಪ್ರತಿಭಟಿಸಿ ಅಧಿಕಾರಿಗೆ ಮನವಿ ಸಲ್ಲಿಸಿದರು. ತಾಲೂಕಿನಲ್ಲಿ ಉದ್ಯೋಗ ಖಾತ್ರಿ ಯೋಜನೆ ಸಮಪರ್ಕವಾಗಿ ಜಾರಿಗೊಳಿಸಿ, ಕೆಲಸ

26 Feb 2026 9:48 pm
ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು; ನೆತನ್ಯಾಹು ಜೊತೆ ಜಂಟಿ ಸುದ್ದಿಗೋಷ್ಠಿಯಲ್ಲಿ ಪ್ರಧಾನಿ ಮೋದಿ

ಜೆರುಸಲೇಮ್, ಫೆ. 26: ಸಂಘರ್ಷದಿಂದ ಮಾನವೀಯತೆ ಯಾವತ್ತೂ ನಶಿಸಬಾರದು ಎಂದು ಇಸ್ರೇಲ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಜೊತೆಗೆ ಜೆರುಸಲೇಮ್ನಲ್ಲಿ ನ

26 Feb 2026 9:47 pm
ಸಿರಿವಂತರು ಗ್ಯಾರಂಟಿಗಳನ್ನು ಬಿಟ್ಟು ಕೊಡುವುದರಲ್ಲಿ ತಪ್ಪೇನಿದೆ : ಡಿ.ಕೆ.ಶಿವಕುಮಾರ್

ಬೆಂಗಳೂರು, ಫೆ. 26: ಸಿರಿವಂತರು(ಶ್ರೀಮಂತರು) ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಕೊಡುವುದರಲ್ಲಿ ತಪ್ಪೇನಿದೆ. ಸರಕಾರಿ ನೌಕರರು, ದೊಡ್ಡ ದೊಡ್ಡ ಐಟಿ ಕಂಪೆನಿಗಳಲ್ಲಿ ಕೆಲಸ ಮಾಡುತ್ತಾ ಇರುವವರು ಸೇರಿದಂತೆ ಬಹಳ ಜನ ನಮಗೆ ಗ್ಯಾರಂಟಿ ಯ

26 Feb 2026 9:47 pm
ಎಪ್ಸ್ಟೀನ್ ನಂಟು | ವರ್ಲ್ಡ್‌ ಇಕನಾಮಿಕ್‌ ಫೋರಂ ಮುಖ್ಯಸ್ಥ ರಾಜೀನಾಮೆ

ಝೂರಿಕ್, ಫೆ. 26: ವರ್ಲ್ಡ್‌ ಇಕನಾಮಿಕ್‌ ಫೋರಂ (ಡಬ್ಲ್ಯುಇಎಫ್) ಅಧ್ಯಕ್ಷ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬರ್ಗೆ ಬ್ರೆಂಡ ಗುರುವಾರ ತನ್ನ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ ಜೊತೆ ಅವ

26 Feb 2026 9:45 pm
ರಾಯಚೂರು | ವಿಶ್ವವಿದ್ಯಾಲಯವನ್ನು ಘಟಕವನ್ನಾಗಿ ಪರಿಗಣಿಸುವ ಪ್ರಸ್ತಾವನೆಗೆ ಖಂಡನೆ

ರಾಯಚೂರು: ವಿಶ್ವವಿದ್ಯಾಲಯಗಳ ಹುದ್ದೆಗಳ ನೇಮಕಾತಿಯಲ್ಲಿ ರಾಜ್ಯ ಸರ್ಕಾರ ವಿಶ್ವವಿದ್ಯಾಲಯವನ್ನು ಘಟಕವನ್ನಾಗಿ ಪರಿಗಣಿಸುವ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಮುಂದಾಗಿದ್ದು ಖಂಡನೀಯ. ಕೂಡಲೇ ಇದನ್ನು ರದ್ದುಗೊಳಿಸಬೇಕು ಎಂ

26 Feb 2026 9:43 pm
ರನ್ಯಾರಾವ್ ಪ್ರಕರಣ | ಒಂದು ವರ್ಷದಲ್ಲಿ 127 ಕೆ.ಜಿ. ಚಿನ್ನ ಕಳ್ಳಸಾಗಣೆ : ಈ.ಡಿ. ಮಾಹಿತಿ

ಬೆಂಗಳೂರು, ಫೆ.26 : ಅಕ್ರಮ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಚಿತ್ರನಟಿ ರನ್ಯಾರಾವ್ ಹಾಗೂ ಸಹಚರರು ಒಂದು ವರ್ಷದಲ್ಲಿ 102.55 ಕೋಟಿ ಮೌಲ್ಯದ 127 ಕೆ.ಜಿ. ಚಿನ್ನವನ್ನು ಕಳ್ಳಸಾಗಣೆ ಮಾಡಿದ್ದಾರೆ ಎಂದು ಜಾರಿ ನಿರ್ದೇಶನಾಲ

26 Feb 2026 9:43 pm
ಅಮೆರಿಕದೊಂದಿಗೆ ಸಂಬಂಧ ಸುಧಾರಣೆ ಬೇಕಾದರೂ ಮಾಡಿಕೊಳ್ಳುವೆವು, ದಕ್ಷಿಣ ಕೊರಿಯಾದೊಂದಿಗೆ ಸಾಧ್ಯವೇ ಇಲ್ಲ: ಕಿಮ್ ಜೊಂಗ್ ಉನ್

ಸಿಯೋಲ್, ಫೆ. 26: ಉತ್ತರ ಕೊರಿಯದ ಪರಮಾಣು ಸ್ಥಾನಮಾನವನ್ನು ಅಮೆರಿಕ ಒಪ್ಪಿಕೊಂಡರೆ ಅದರೊಂದಿಗೆ ಉತ್ತರ ಕೊರಿಯ ವ್ಯವಹರಿಸಬಹುದಾಗಿದೆ ಎಂದು ಆ ದೇಶದ ಮುಖ್ಯಸ್ಥ ಕಿಮ್ ಜೊಂಗ್ ಉನ್ ಹೇಳಿದ್ದಾರೆ ಎಂದು ಸರಕಾರಿ ಮಾಧ್ಯಮಗಳು ಗುರುವಾರ

26 Feb 2026 9:42 pm
ರಶ್ಯ, ಉಕ್ರೇನ್ ನಡುವೆ ಸೈನಿಕರ ಮೃತದೇಹಗಳ ವಿನಿಮಯ

ಮಾಸ್ಕೋ, ಫೆ. 26: ರಶ್ಯ ಒಂದು ಸಾವಿರ ಉಕ್ರೇನ್ ಸೈನಿಕರ ಮೃತದೇಹಗಳನ್ನು ಉಕ್ರೇನ್ ಗೆ ಹಸ್ತಾಂತರಿಸಿದೆ ಎಂದು ರಶ್ಯದ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಉಕ್ರೇನ್ 35 ರಶ್ಯನ್ ಸೈನಿಕರ ಮೃತದೇಹಗಳನ್ನು

26 Feb 2026 9:38 pm
ಪಿಯು ಪ್ರಶ್ನೆಪತ್ರಿಕೆ ಮಾರಾಟ; ಸುಳ್ಳು ಸುದ್ದಿ ನಂಬಬೇಡಿ: ವಿದ್ಯಾರ್ಥಿಗಳು, ಹೆತ್ತವರಲ್ಲಿ ಇಲಾಖೆ ಮನವಿ

ಉಡುಪಿ, ಫೆ.26: ದ್ವಿತೀಯ ಪಿಯು ಪ್ರಶ್ನೆ ಪತ್ರಿಕೆಗಳು ಮಾರಾಟ ವಾಗುತ್ತಿದೆ ಎಂಬ ಸುದ್ದಿಯನ್ನು ಕೆಲವು ಸುದ್ದಿ ಮಾಧ್ಯಮಗಳಲ್ಲಿ ಪ್ರಚುರ ಪಡಿಸಲಾಗಿದೆ. ಈ ಮಾಹಿತಿಯನ್ನು ಪರಿಶೀಲಿಸಲಾಗಿ ಯಾವುದೇ ಪೂರಕ ಪುರಾವೆಗಳು ಇರುವುದಿಲ್ಲ. ಇ

26 Feb 2026 9:37 pm
ಮಲ್ಪೆ: ಬಂದರಿನಲ್ಲಿ ಮೀನು ಏಲಂ ಕಾರ್ಮಿಕನಿಗೆ ಹಲ್ಲೆ; ಸಹಬಾಳ್ವೆ ಸೇರಿ ವಿವಿಧ ಸಂಘಟನೆಗಳು ಖಂಡನೆ

ಉಡುಪಿ : ಮಲ್ಪೆ ಬಂದರಿನಲ್ಲಿ ದಿನನಿತ್ಯ ಬೆಳಿಗ್ಗೆ ಮೀನು ಏಲಂ ಮಾಡಿ ಜೀವನ ಸಾಗಿಸುತ್ತಿದ್ದ ಬಡ ಕಾರ್ಮಿಕ ಶೇಖ್ ಅಯ್ಯುಬ್ ಮೇಲೆ ಇಂದು ನಡೆದ ಮಾರಣಾಂತಿಕ ಹಲ್ಲೆಯನ್ನು ಉಡುಪಿ ಸಹಬಾಳ್ವೆ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳು ಖ

26 Feb 2026 9:36 pm
Podcast ಸಂದರ್ಶನದಲ್ಲಿ ‘ಜಾತಿವಾದಿ’ ಹೇಳಿಕೆ: JNU ಉಪಕುಲಪತಿ ಶಾಂತಿಶ್ರೀ ಧುಲಿಪುಡಿ ಪಂಡಿತ್ ವಿರುದ್ಧ ಮುಂದುವರಿದ ಪ್ರತಿಭಟನೆ; ಇಲ್ಲಿಯವರೆಗೆ ಏನೇನಾಯ್ತು?

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (JNU) ಆವರಣದಲ್ಲಿ ರವಿವಾರ ತಡರಾತ್ರಿ ಭುಗಿಲೆದ್ದ ಪ್ರತಿಭಟನೆಗಳ ನಂತರ, ಪಾಡ್‌ ಕಾಸ್ಟ್ ಸಂದರ್ಶನದಲ್ಲಿ ಕುಲಪತಿ ಶಾಂತಿಶ್ರೀ ಧುಲಿಪುಡಿ ಪಂಡಿತ್ ಅವರು ಮಾಡಿದ ಜಾತಿವಾದಿ ಹೇಳಿಕೆಗಳ ಕುರಿತು

26 Feb 2026 9:35 pm
ಖಾಲಿ ಹುದ್ದೆಗಳ ಭರ್ತಿಗೆ ಸಿದ್ದಾರಾಮ ಸುಲ್ತಾನಪುರ ಆಗ್ರಹ

ಅಫಜಲಪೂರ: ರಾಜ್ಯದಲ್ಲಿ ಲಕ್ಷಾಂತರ ಸರ್ಕಾರಿ ಹುದ್ದೆಗಳು ಖಾಲಿ ಇದ್ದರೂ, ನೇಮಕಾತಿ ಪ್ರಕ್ರಿಯೆ ವಿಳಂಬವಾಗುತ್ತಿರುವುದರಿಂದ ವಿದ್ಯಾರ್ಥಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಕರುನಾಡ ವಿಜಯಸೇನೆ ತಾಲೂಕ ಅಧ್ಯಕ್ಷ ಸಿದ್

26 Feb 2026 9:34 pm
ಹಿರಿಯಡ್ಕ ಶಂಕರನಾರಾಯಣ ಭಟ್ ನಿಧನ

ಉಡುಪಿ, ಫೆ.26: ವೇದಾಧ್ಯಯನ ಪಾರಂಗತರಾಗಿದ್ದ ಹಿರಿಯಡ್ಕ ಶಂಕರನಾರಾಯಣ ಭಟ್ (59) ಮಂಗಳವಾರ ಫೆ.24ರಂದು ಒರಿಸ್ಸಾದ ಪುರಿ ಜಗನ್ನಾಥ ಕ್ಷೇತ್ರದಲ್ಲಿ ಹೃದಯಘಾತದಿಂದ ನಿಧನ ಹೊಂದಿದರು. ಇವರು ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧು-ಬಳಗ

26 Feb 2026 9:31 pm
ಚಿಂಚೋಳಿ: ಹಾರಕೂಡ ಚನ್ನಬಸವ ಶಿವಯೋಗಿಗಳ ರಥೋತ್ಸವ

ಚಿಂಚೋಳಿ: ಪಟ್ಟಣದ ಲಿಂ. ಸದ್ಗುರು ಹಾರಕೂಡ ಚನ್ನಬಸವ ಶಿವಯೋಗಿಗಳ 75ನೇ ಜಾತ್ರಾ ಮಹೋತ್ಸವದ ಅಂಗವಾಗಿ ಪಂಚಲಿಂಗೇಶ್ವರ ಬುಗ್ಗಿ ಸಮೀಪದ ಮುಲ್ಲಾಮಾರಿ ನದಿ ತೀರದಲ್ಲಿ ಭವ್ಯ ರಥೋತ್ಸವ ಜರುಗಿತು. ಜಾತ್ರಾ ಮಹೋತ್ಸವಕ್ಕೆ ಚಿಂಚೋಳಿ ಪೀಠ

26 Feb 2026 9:31 pm
2 ಕೋಟಿಯ ಉದ್ಯೋಗಸೃಷ್ಟಿಯ ವಾಗ್ದಾನ ಈಡೇರಿಸದ ಮೋದಿ: ಸಿದ್ದಲಿಂಗ ಬಾಗೇವಾಡಿ

ಕಲಬುರಗಿ: ಆಲ್ ಇಂಡಿಯಾ ಡೆಮಾಕ್ರಟಿಕ್ ಯೂಥ್ ಆರ್ಗನೈಜೇಷನ್ (ಎಐಡಿವೈಒ) ಹಾಗೂ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ವತಿಯಿಂದ ನಗರದ ಕನ್ನಡ ಭವನದಲ್ಲಿ ಗುರುವಾರ ಉದ್ಯೋಗಕ್ಕಾಗಿ ಯುವಜನರ ಸಂಕಲ್ಪ ಸಮಾವೇಶವನ್ನು ಹಮ್ಮಿಕೊಳ್ಳಲಾಯಿ

26 Feb 2026 9:28 pm
ಮಕ್ಕಳ ಕೈಯಲ್ಲಿ ಮೊಬೈಲ್ ಕೊಡುವುದು ತುಂಬಾ ಅಪಾಯಕಾರಿ: ವಿಶ್ವರಾಧ್ಯ ಶ್ರೀ

ಅಫಜಲಪುರ: ಪಟ್ಟಣದ ಶ್ರೀ ಶಿವಲಿಂಗೇಶ್ವರ ಬಾಲ ಭಾರತಿ ವಿದ್ಯಾ ಮಂದಿರ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶಿವಲಿಂಗೇಶ್ವರ ಪ್ರೌಢ ಶಾಲೆಗಳ 37ನೇ ವಾರ್ಷಿಕ ಸ್ನೇಹ ಸಮ್ಮೇಳನವು ಗುರುವಾರ ಸಂಜೆ ಶಾಲಾ ಆವರಣದಲ್ಲಿ ಅದ್ದೂರಿಯಾಗಿ ಜರುಗಿತು.

26 Feb 2026 9:20 pm
ಫೆ.28ರಿಂದ ದ್ವಿತೀಯ ಪಿಯುಸಿ ಪರೀಕ್ಷೆ | 1,217 ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿರುವ 7 ಲಕ್ಷ ವಿದ್ಯಾರ್ಥಿಗಳು

ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಎಸ್ಸಾರ್ಟಿಸಿ, ಬಿಎಂಟಿಸಿಯಲ್ಲಿ ಉಚಿತ ಪ್ರಯಾಣ

26 Feb 2026 9:15 pm
ಬೀದರ್: 50 ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಇಇ, ಸಿಬ್ಬಂದಿ

ಬೀದರ್: ಗುತ್ತಿಗೆದಾರನಿಂದ 50 ಸಾವಿರ ರೂ. ಲಂಚ ಪಡೆಯುವಾಗ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ರಾಮಲಿಂಗಪ್ಪ ಬಿರಾದರ್ ಮತ್ತು ಸಿಬ್ಬಂದಿ ಬಾಬು ಅವರು ಲೋಕಾಯುಕ್ತರ ಬಲೆಗೆ ಬಿದ್ದಿದ

26 Feb 2026 9:13 pm
26 Feb 2026 9:06 pm
ಮಂಗಳೂರು: ಚಿರತೆಯ ಬೋನಿಗೆ ಬಿದ್ದ ನಾಯಿ!

ಮಂಗಳೂರು,ಫೆ.26:ನಗರದಲ್ಲಿ ಕೆಲವು ದಿನಗಳಿಂದ ಸುದ್ದಿಯಲ್ಲಿರುವ ಚಿರತೆಯ ಹಾವಳಿಯ ಮಧ್ಯೆಯೇ ಚಿರತೆ ಯನ್ನು ಸೆರೆ ಹಿಡಿಯಲು ಇರಿಸಿದ್ದ ಬೋನಿಗೆ ನಾಯಿ ಬಿದ್ದ ಘಟನೆ ಗುರುವಾರ ಬೆಳಕಿಗೆ ಬಂದಿದೆ. ನಗರದ ಕದ್ರಿ ಕೈಬಟ್ಟಲು ಡಾಕ್ಟರ್ಸ್

26 Feb 2026 9:05 pm
ಮಂಗಳೂರಿನಲ್ಲಿ ಖಾಸಗಿ ಎಲೆಕ್ಟ್ರಿಕ್ ಬಸ್ ಸಂಚಾರಕ್ಕೆ ಚಾಲನೆ

ಮಂಗಳೂರು: ನಗರದಲ್ಲಿ ಖಾಸಗಿ ಬಸ್ ಮಾಲಕರ ಮೂಲಕ ಎಲೆಕ್ಟ್ರಿಕ್ ಬಸ್ ಸಂಚಾರವು ನಗರದ ಮೊರ್ಗನ್ ಗೇಟ್ ಪಾಲೆ ಮಾರ್ ಗಾರ್ಡನ್ ನಲ್ಲಿ ನಡೆದ ಸಮಾರಂಭದೊಂದಿಗೆ ಆರಂಭಗೊಂಡಿದೆ. ನಗರದ ನಡುವೆ ಸಂಚಾರ ಮಾಡುವ ರೂಟ್ ನಂಬರ್ 27 ಬಸ್ ಗಳ ಪೈಕಿ ಇದ

26 Feb 2026 8:59 pm
ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪ: ಯುವಕ ಸೆರೆ

ಮಂಗಳೂರು : ನಗರದ ಬಂಗ್ರಕೂಳೂರು ಸಾರ್ವಜನಿಕ ರಸ್ತೆ ಬದಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ರಾಯೀಸ್ ಶೇಕ್ (28) ಎಂಬಾತನನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಫೆ.25ರಂದು ಮಧ್ಯಾಹ್ನ 12ಕ್ಕೆ ಪೊಲೀಸರು ಗಸ್ತಿನಲ್ಲಿದ

26 Feb 2026 8:55 pm
26 Feb 2026 8:49 pm
ಪರಿಶಿಷ್ಟರ ಒಳಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ

ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲೇ ಆರಂಭವಾಗುವ ಸಾಧ್ಯತೆ

26 Feb 2026 8:42 pm
ಕಲಬುರಗಿ: ಕಾರಾಗೃಹದ ಬಂದಿಗಳಿಗೆ ವೈಜ್ಞಾನಿಕ ಕುರಿ, ಮೇಕೆ ಸಾಕಾಣಿಕೆ ತರಬೇತಿ

ಕಲಬುರಗಿ: ಕಲಬುರಗಿ ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ ಹಾಗೂ ಕೇಂದ್ರ ಕಾರಾಗೃಹ ಇವುಗಳ ಸಹಯೋಗದೊಂದಿಗೆ ಕಲಬುರಗಿ ಕೇಂದ್ರ ಕಾರಾಗೃಹದ 51 ಜನ ಕಾರ

26 Feb 2026 8:41 pm
ಮಂಗಳೂರು : ಖಾಸಗಿ ಶಾಲೆಗೆ ಹುಸಿ ಬಾಂಬ್ ಬೆದರಿಕೆ

ಮಂಗಳೂರು, ಫೆ.26: ನಗರದ ಬಿಜೈ ಸಮೀಪದ ಲೂರ್ಡ್ಸ್ ಸ್ಕೂಲ್‌ಗೆ ಬುಧವಾರ ರಾತ್ರಿ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಪರಿಶೀಲನೆ ನಡೆಸಿದ ಪೊಲೀಸರು ಇದೊಂದು ಹುಸಿ ಬೆದರಿಕೆ ಎಂದು ತಿಳಿಸಿದ್ದಾರೆ. ಬುಧವಾರ ರಾತ್ರಿ 9:30ರ ವೇಳೆಗೆ ಆ

26 Feb 2026 8:41 pm
ಕಡಬ| ವಲಯ ಅರಣ್ಯಾಧಿಕಾರಿ ಕಚೇರಿಗೆ ಕರೆಸಿ ಯುವಕನಿಗೆ ಹಲ್ಲೆ; ಆರೋಪ

ಕಡಬ, ಫೆ.26. ಕಾಡುಕೋಣ ಬೇಟೆಗೆ ಸಂಬಂಧಿಸಿದಂತೆ ಜಾಮೀನಿನಲ್ಲಿದ್ದ ಯುವಕನ ಹೇಳಿಕೆ ಪಡೆಯಲೆಂದು ವಲಯ ಅರಣ್ಯಾಧಿಕಾರಿ ಕಚೇರಿಗೆ ಕರೆಸಿ ಆತನಿಗೆ ಅಮಾನುಷವಾಗಿ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದ್ದು, ಯುವಕನನ್ನು ಪುತ್ತೂರು ಸರಕಾರ

26 Feb 2026 8:36 pm
ಗದಲೆಗಾಂವ್(ಬಿ) ಗ್ರಾಮಕ್ಕೆ ಪಂಚಾಯತ್ ಮೆಲ್ದರ್ಜೇಗೆರಿಸಲು ಮಾಲಾ ಬಿ. ನಾರಾಯಣರಾವ್ ಮನವಿ

ಬಸವಕಲ್ಯಾಣ : ಜಿಲ್ಲೆಯ ಬಸವಕಲ್ಯಾಣ ಮತಕ್ಷೇತ್ರದ ಗದಲೆಗಾಂವ್ (ಬಿ) ಗ್ರಾಮವನ್ನು ಗ್ರಾಮ ಪಂಚಾಯತ್ ಆಗಿ ಮೆಲ್ದರ್ಜೇಗೆರಿಸಬೇಕು ಎಂದು ಮಿನುಗಾರಿಕೆ ಅಭಿವೃದ್ಧಿ ಮಂಡಳಿಯ ರಾಜ್ಯಧಕ್ಷೆ ಮಾಲಾ ಬಿ. ನಾರಾಯಣರಾವ್ ಅವರು ಗ್ರಾಮಿಣಾಭಿ

26 Feb 2026 8:36 pm
Bengaluru | ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಹತ್ಯೆ: ಆರೋಪಿಗಳ ಪತ್ತೆಗೆ ಶೋಧ

ಬೆಂಗಳೂರು, ಫೆ.26: ಕೆಲ ತಿಂಗಳ ಹಿಂದಷ್ಟೇ ಜೈಲಿನಿಂದ ಬಿಡುಗಡೆ ಹೊಂದಿದ್ದ ರೌಡಿಶೀಟರ್‌ ನನ್ನು ಆರು ಮಂದಿ ಆರೋಪಿಗಳ ಗುಂಪೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಥಣಿಸಂದ್ರದ ಅಮರಜ್ಯೋತಿ ಲೇಔಟ್‍ನಲ್ಲಿ ಫೆ.25ರ ತಡ

26 Feb 2026 8:35 pm
Bidar | ಒಳಮೀಸಲಾತಿಯಲ್ಲಿ ಬಲಗೈ ಸಮುದಾಯಕ್ಕೆ ಅನ್ಯಾಯ ಆರೋಪ: ಮನ್ನಾಏಖೇಳ್ಳಿಯಲ್ಲಿ ಪ್ರತಿಭಟನೆ

ಬೀದರ್: ಪರಿಶಿಷ್ಟ ಜಾತಿಯ ಒಳಮೀಸಲಾತಿಯಲ್ಲಿ ಬಲಗೈ (ಹೊಲೆಯ) ಸಮುದಾಯಕ್ಕೆ ಆಗಿರುವ ಅನ್ಯಾಯವಾಗಿದೆ. ಅದನ್ನು ಸರಿಪಡಿಸಬೇಕು ಎಂದು ಆಗ್ರಹಿಸಿ ಮನ್ನಾಏಖೇಳ್ಳಿ ಪಟ್ಟಣದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು. ಬೀದರ್ ರಸ್ತೆಯ ಮ

26 Feb 2026 8:30 pm
ಆಟೋ ಚಾಲಕರ ಸರ್ವಾಂಗೀಣ ಅಭಿವೃದ್ಧಿಗೆ ಕ್ರಮ : ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು, ಫೆ. 26: ಮಹಿಳೆಯರು ಮತ್ತು ಮಂಗಳಮುಖಿಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡಲು ಉಚಿತ ಆಟೋರಿಕ್ಷಾ ಚಾಲನಾ ತರಬೇತಿ ನೀಡುತ್ತಿರುವುದು ಶ್ಲಾಘನೀಯವಾಗಿದ್ದು, ಸರಕಾರದಿಂದಲೂ ಬೆಂಬಲ ನೀಡಲಾಗುವುದು ಎಂದು ಸಾರಿ

26 Feb 2026 8:23 pm
ಕಲ್ಬುರ್ಗಿ ವಿವಿ 43ನೇ ಘಟಿಕೋತ್ಸವ| ಚಿನ್ನದ ಪದಕ ಪಡೆದ ಪೂಜಾ ಅವರಿಗೆ ಸನ್ಮಾನ ಕಾರ್ಯಕ್ರಮ

ಹುಮನಾಬಾದ್ : ಕಲ್ಬುರ್ಗಿ ವಿಶ್ವವಿದ್ಯಾಲಯದ 43ನೇ ಘಟಿಕೋತ್ಸವದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸ್ನಾತಕೋತ್ತರ ಕನ್ನಡ ವಿಭಾಗದ ವಿದ್ಯಾರ್ಥಿನಿ ಪೂಜಾ ಅವರಿಗೆ ಸ್ನಾತಕೋತ್ತರ ಪದವಿಯ ಕನ್ನಡ ವಚನ ಸಾಹಿತ್ಯ ಪತ್ರಿಕೆಯಲ್ಲಿ

26 Feb 2026 8:21 pm
ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಶಂಕೆಯಲ್ಲಿ ವ್ಯಕ್ತಿಗೆ ಬೆಂಕಿ‌ ಹಚ್ಚಿ‌ ಕೊಲೆ; ಪತಿಯ ಜೀವಾವಧಿ ಶಿಕ್ಷೆ ಎತ್ತಿಹಿಡಿದ ಹೈಕೋರ್ಟ್

ಬೆಂಗಳೂರು : ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದನೆಂಬ ಸಂದೇಹದಲ್ಲಿ ವ್ಯಕ್ತಿಯೊಬ್ಬನ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಕೊಂದಿದ್ದ ಪತಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್‌

26 Feb 2026 8:16 pm
ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿದ ದಿಲ್ಲಿ ಪೊಲೀಸರನ್ನೇ ವಶಕ್ಕೆ ತೆಗೆದುಕೊಂಡ ಹಿಮಾಚಲ ಪ್ರದೇಶದ ಪೊಲೀಸರು; ಏನಿದು ಹೈಡ್ರಾಮಾ?

ಕಳೆದ ವಾರ ದಿಲ್ಲಿಯಲ್ಲಿ ನಡೆದ AI ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಶರ್ಟ್ಲೆಸ್ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಲ್ಪಟ್ಟ ಮೂವರನ್ನು ದಿಲ್ಲಿ ಪೊಲೀಸರ ವಿಶೇಷ ಘಟಕದ ತಂಡ ಹಿಮಾಚಲದ ರೊಹ್ರುವಿನ

26 Feb 2026 8:16 pm
ಬೀದರ್ | ಫೇ. 27 ರಂದು ಪಶು ವಿಶ್ವವಿದ್ಯಾಲಯದ 15ನೇ ಘಟಿಕೋತ್ಸವ: ಪ್ರೋ. ಕೆ.ಸಿ ವೀರಣ್ಣ

ಶಿವಮೊಗ್ಗದ ಖುಷಿಗೆ 16, ಬೀದರ್ ನ ದೇವರಾಜ್ ಗೆ 4 ಚಿನ್ನದ ಪದಕ

26 Feb 2026 8:14 pm
ಪ್ರಯಾಣ ರದ್ದಾಗಿದೆಯೇ ಅಥವಾ ವಿಮಾನ ಬದಲಿಸಬೇಕೇ? ಹೆಚ್ಚುವರಿ ಹಣ ಪಾವತಿಸಬೇಕಾಗಿಲ್ಲ!

ಪ್ರಯಾಣಿಕರು ಈಗ ಟಿಕೆಟ್ ಬುಕ್ ಮಾಡಿದ 48 ಗಂಟೆಗಳೊಳಗೆ ಹೆಚ್ಚುವರಿ ಶುಲ್ಕ ಪಾವತಿಸದೆ ವಿಮಾನ ಟಿಕೆಟ್ ಗಳನ್ನು ರದ್ದುಗೊಳಿಸಬಹುದು ಅಥವಾ ದಿನಾಂಕ ಬದಲಿಸಬಹುದು. ಭಾರತದ ವಾಯುಯಾನ ನಿಯಂತ್ರಕ ಪ್ರಾಧಿಕಾರ ನಾಗರಿಕ ವಿಮಾನಯಾನ ನಿರ್

26 Feb 2026 8:13 pm
ಬಂಟ್ವಾಳ| ಮಾದಕ ವಸ್ತು ಸೇವಿಸಿದ ಆರೋಪ; ಇಬ್ಬರ ಬಂಧನ

ಬಂಟ್ವಾಳ : ಮಾದಕ ವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ ಘಟನೆ ಬಿ ಮೂಡ ಗ್ರಾಮದ ಪಲ್ಲಮಜಲು ಎಂಬಲ್ಲಿ ಬುಧವಾರ ನಡೆದಿದೆ. ಬಂಧಿತ ಆರೋಪ

26 Feb 2026 8:10 pm
ಹಣ ಅಕ್ರಮ ವರ್ಗಾವಣೆ ಪ್ರಕರಣ | ED ಮುಂದೆ ವಿಚಾರಣೆಗೆ ಹಾಜರಾದ ಅನಿಲ್ ಅಂಬಾನಿ

ಹೊಸದಿಲ್ಲಿ, ಫೆ. 26: ಬ್ಯಾಂಕ್ ವಂಚನೆಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದ ಕುರಿತು ರಿಲಾಯನ್ಸ್ ಸಮೂಹದ ಅಧ್ಯಕ್ಷ ಅನಿಲ್ ಅಂಬಾನಿ ಗುರುವಾರ ಜಾರಿ ನಿರ್ದೇಶನಾಲಯದ ಮುಂದೆ ಎರಡನೇ ಸುತ್ತಿನ ವಿಚಾರಣೆಗೆ ಹಾಜರಾದರು. 66 ವರ್ಷ

26 Feb 2026 8:06 pm
ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕುವಂತೆ ಪ್ರಧಾನಿಗೆ ಒತ್ತಡ ಹೇರಲು ಟ್ರಂಪ್ರಿಂದ ಎಪ್‌ ಸ್ಟೀನ್ ಫೈಲ್ ಗಳ ಬಳಕೆ: ರಾಹುಲ್ ಗಾಂಧಿ ಆರೋಪ

ಕಣ್ಣೂರು, ಫೆ. 26: ಭಾರತೀಯ ರೈತರನ್ನು ಬಲಿಕೊಡುವ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕುವಂತೆ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಒತ್ತಡ ಹೇರಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಪ್‌ ಸ್ಟೀನ್ ಫೈಲ್ ಗಳನ್ನು ಬಳಸಿದ್ದಾರೆ ಎಂದು ಕ

26 Feb 2026 8:02 pm
Virat Kohli ಇಲ್ಲದೆ ಭಾರತ ಈತನಕ 160 ರನ್ ಚೇಸ್ ಮಾಡಿಲ್ಲ: ಸೆಹ್ವಾಗ್

ಹೊಸದಿಲ್ಲಿ, ಫೆ. 26: ಟೀಮ್ ಇಂಡಿಯಾ ಅಹ್ಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಟಿ-20 ವಿಶ್ವಕಪ್ ಟೂರ್ನಿಯ ತನ್ನ ಮೊದಲ ಸೂಪರ್-8 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಸೋತ ನಂತರ ಭಾರತದ ಮಾಜಿ ಆರಂಭಿಕ ಆಟಗಾರ ವೀರೇಂದ್ರ ಸೆಹ

26 Feb 2026 7:58 pm
ಇಬ್ಬರ ಮುಸುಕಿನ ಗುದ್ದಾಟದ ನಡುವೆ ಕಾಂಗ್ರೆಸ್ ಸರ್ಕಾರ ಪತನ ಸಾಧ್ಯತೆ: ಬಸನಗೌಡ ಪಾಟೀಲ್ ಯತ್ನಾಳ್

ರಾಯಚೂರು: ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಒಳ ಜಗಳ ಮುಗಿಯುತ್ತಿಲ್ಲ, ಇಬ್ಬರ ಗುದ್ದಾಟದ ನಡುವೆ ಸರ್ಕಾರ ಪತನ ಆಗುವ ಸಾಧ್ಯತೆ ಇದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾ

26 Feb 2026 7:56 pm
ಪಿಡಿಓಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟ

ಬೆಂಗಳೂರು, ಫೆ.26 : ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿನ ಗ್ರೂಪ್-ಸಿ ವೃಂದದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಹೈ.ಕ ವೃಂದದ 97 ಹುದ್ದೆಗಳ ಅಂತಿಮ ಆಯ್ಕೆಪಟ್ಟಿ ಹಾಗೂ ಉಳಿಕೆ ಮೂಲ ವೃಂದದ-150 ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನ

26 Feb 2026 7:55 pm
ಸ್ಪ್ಯಾನೀಶ್ ಕ್ಲಬ್ ಅಲ್ಮೇರಿಯಾದಲ್ಲಿ ಶೇ. 25 ಪಾಲು ಖರೀದಿಸಿದ ರೊನಾಲ್ಡೊ

ರಿಯಾದ್, ಫೆ. 26: ಸ್ಪ್ಯಾನೀಶ್ ಎರಡನೇ ಹಂತದ ತಂಡ ಯುಡಿ ಅಲ್ಮೇರಿಯಾದಲ್ಲಿ ಕ್ರಿಸ್ಟಿಯಾನೊ ರೊನಾಲ್ಡೊ ಶೇ. 25ರಷ್ಟು ಪಾಲು ಪಡೆದುಕೊಂಡಿದ್ದಾರೆ ಎಂದು ಪೋರ್ಚುಗೀಸ್ ಸೂಪರ್ಸ್ಟಾರ್ ಅವರನ್ನು ಪ್ರತಿನಿಧಿಸುವ ಸಲಹಾ ಸಂಸ್ಥೆಯಾದ ಬ್ರನ

26 Feb 2026 7:53 pm
ವಿಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಸುಲಭ ಗೆಲುವು

ಸೆಮಿಫೈನಲ್ ಹಾದಿಯಲ್ಲಿ ಹರಿಣ ಪಡೆ; ಮರ್ಕ್ರಮ್ ಪಂದ್ಯಶ್ರೇಷ್ಠ

26 Feb 2026 7:51 pm
Israel | ಸಂಸತ್ ‘ನೆಸ್ಸೆಟ್’ನಲ್ಲಿ ಪ್ರಧಾನಿ ಮೋದಿ ಭಾಷಣಕ್ಕೆ ಕಾಂಗ್ರೆಸ್ ಖಂಡನೆ

ಹೊಸದಿಲ್ಲಿ, ಫೆ.26: ಇಸ್ರೇಲ್ ನ ಸಂಸತ್ ‘ನೆಸ್ಸೆಟ್’ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಭಾಷಣವನ್ನು ಕಾಂಗ್ರೆಸ್ ಗುರುವಾರ ಬಲವಾಗಿ ಖಂಡಿಸಿದೆ. ಗಾಝಾದಲ್ಲಿ ಸಾವಿರಾರು ಮಂದಿಯ ನರಮೇಧಕ್ಕೆ ಕಾರಣರಾದ ಇಸ್ರೇಲ್ ಪ್ರಧಾನಿ ಬೆಂಜಮಿ

26 Feb 2026 7:50 pm
ವಡಗೇರಾ ಪಟ್ಟಣದಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸಿ ಕರವೇ ಒತ್ತಾಯ

ವಡಗೇರಾ: ಪಟ್ಟಣದಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸಿ ಸ್ವಚ್ಛತೆ ಕಾಪಾಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಲ್ಯಾಣ ಕರ್ನಾಟಕ ಅಧ್ಯಕ್ಷ ಶರಣು ಇಟಗಿ ಆಗ್ರಹಿಸಿದ್ದಾರೆ. ಪಟ್ಟಣದ 3ನೇ ಹಾಗೂ 4ನೇ ವಾರ್ಡ್ ವ್ಯಾಪ್ತಿಯ

26 Feb 2026 7:44 pm
ಗಡಿಗೆ ಮಾನವರ ಬದಲಿಗೆ AI ಕಾವಲು; ಗಡಿ ನಿರ್ವಹಣಾ ವ್ಯವಸ್ಥೆಯಲ್ಲಿ ಹೊಸ ಕ್ರಾಂತಿ

ಹೊಸದಿಲ್ಲಿ, ಫೆ.26: ಗಡಿ ನಿರ್ವಹಣಾ ವ್ಯವಸ್ಥೆಯಲ್ಲಿ ಕ್ರಾಂತಿ ಸೃಷ್ಟಿಸುವ ಉದ್ದೇಶ ಹೊಂದಿರುವ ಗಡಿಭದ್ರತಾ ಪಡೆ (BSF) ಇದೀಗ ಕೃತಕ ಬುದ್ಧಿಮತ್ತೆ (AI) ಚಾಲಿತ ಗಡಿ ವೀಕ್ಷಣೆ ಹಾಗೂ ನಿಗಾವಣೆ ವ್ಯವಸ್ಥೆ (ಸ್ಮಾರ್ಟ್ ಬಾರ್ಡರ್ ಆಬ್ಸರ್ವೇ

26 Feb 2026 7:40 pm
Tamil Nadu | ನೂತನ ಪಕ್ಷಕ್ಕೆ ವಾರದೊಳಗೆ ಹೆಸರು ಘೋಷಣೆ: ಶಶಿಕಲಾ

ಚೆನ್ನೈ, ಫೆ.26: ತಾನು ನೂತನವಾಗಿ ಸ್ಥಾಪಿಸಿರುವ ರಾಜಕೀಯ ಪಕ್ಷದ ಹೆಸರನ್ನು ವಾರದೊಳಗೆ ಘೋಷಿಸಲಾಗುವುದು ಎಂದು ಹಿರಿಯ ರಾಜಕಾರಣಿ, ಎಡಿಎಂಕೆಯ ಉಚ್ಚಾಟಿತ ನಾಯಕಿ ವಿ.ಕೆ. ಶಶಿಕಲಾ ಅವರು ಗುರುವಾರ ತಿಳಿಸಿದ್ದಾರೆ. 2026ರ ತಮಿಳುನಾಡು ವಿ

26 Feb 2026 7:40 pm
Bengaluru | ಅಕ್ರಮ ವಲಸಿಗರ ವಿರುದ್ಧ ಪೊಲೀಸರ ಕಾರ್ಯಾಚರಣೆ: ಓರ್ವ ನೈಜೀರಿಯಾ ಪ್ರಜೆ ಸಹಿತ 11 ಸಂಶಯಾಸ್ಪದ ವ್ಯಕ್ತಿಗಳು ಪತ್ತೆ

ಬೆಂಗಳೂರು, ಫೆ.26: ನಗರದ ಪೂರ್ವ ವಿಭಾಗದ ರಾಮಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಕೆ.ಚನ್ನಸಂದ್ರ ಹಾಗೂ ಕಲ್ಕೆರೆ ಪ್ರದೇಶದ ವಿವಿಧೆಡೆ ಅಂಗಡಿ, ಗೋದಾಮು ಹಾಗೂ ಮನೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರನ್ನು ಪೊಲೀಸರು ಗುರುವಾರ ತಪಾಸ

26 Feb 2026 7:38 pm
ಯಾದಗಿರಿ | ಬಸ್ ನಿಲುಗಡೆ ಸಮಸ್ಯೆ ಪರಿಹರಿಸಲು ಅಧಿಕಾರಿಗಳಿಗೆ ಮನವಿ

ಯಾದಗಿರಿ: ತಾಲ್ಲೂಕಿನ ಸ್ಟೇಷನ್ ಸೈದಾಪೂರದಿಂದ ರಾಜನಳ್ಳಿ ಗೇಟ್ ಕಡೆ ಹೋಗುವ ಮಾರ್ಗ ಮಧ್ಯೆ ಬರುವ ಗಾಮ ಸೈದಾಪೂರದಲ್ಲಿ ಬಸ್ ನಿಲುಗಡೆ ಮಾಡದೇ ಇರುವುದರಿಂದ ವಿದ್ಯಾರ್ಥಿಗಳು, ರೈತರು, ವೃದ್ಧರಾದಿಯಾಗಿ ಎಲ್ಲರಿಗೂ ತೊಂದರೆಯಾಗುತ

26 Feb 2026 7:38 pm
ಮಂಗಳೂರು: ಗರ್ಭಕೋಶದ ಕ್ಯಾನ್ಸರ್ ತಪಾಸಣಾ ಶಿಬಿರ

ಮಂಗಳೂರು : ರೋಟರಿ ಕ್ಲಬ್ ಮಂಗಳೂರು, ಝಲೇಖಾ ಯೆನೆಪೊಯ ಇನ್‌ಸ್ಟ್ಟಿಟ್ಯೂಟ್ ಆಫ್ ಅಂಕೋಲಾಜಿ ಹಾಗೂ ಎಸ್.ಕೆ. ಮುನ್ಸಿಪಲ್ ಎಂಪ್ಲಾಯಿಸ್ ಯೂನಿಯನ್ ಮಹಾನಗರಪಾಲಿಕೆ ಮಂಗಳೂರು ಇದರ ಸಹಯೋಗ ದೊಂದಿಗೆ ಮಹಿಳೆಯರಿಗಾಗಿ ಸ್ತನ ಕ್ಯಾನ್ಸರ್,

26 Feb 2026 7:36 pm
ಫೆ.28ರಿಂದ ದ್ವಿತೀಯ ಪಿಯುಸಿ ಪರೀಕ್ಷೆ : ನಿಷೇಧಾಜ್ಞೆ ಜಾರಿ

ಮಂಗಳೂರು : ನಗರ ಪೊಲೀಸ್ ಕಮಿನರೇಟ್ ವ್ಯಾಪ್ತಿಯಲ್ಲಿ 2026ನೇ ಸಾಲಿನ ದ್ವಿತೀಯ ಪಿಯುಸಿ-ವಾರ್ಷಿಕ ಪರೀಕ್ಷೆಗಳು ಫೆ. 28ರಿಂದ ಮಾರ್ಚ್ 17ರವರೆಗೆ ಮಂಗಳೂರು, ಮೂಡುಬಿದಿರೆ, ಉಳ್ಳಾಲ, ಮುಲ್ಕಿ ತಾಲೂಕಿನ 33 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿ

26 Feb 2026 7:35 pm
ದಕ್ಷಿಣ ಕನ್ನಡ ಜಿಲ್ಲಾ ಟೋಲ್ ವಿರೋಧಿ ಸಮಿತಿ ಅಸ್ತಿತ್ವಕ್ಕೆ

ಬಂಟ್ವಾಳ : ಅವೈಜ್ಞಾನಿಕ, ಮತ್ತು ಅಸಮರ್ಪಕ ವಾಗಿ ಕಾರ್ಯಾಚರಣೆ ನಡೆಸುತ್ತಿರುರುವ ಬಂಟ್ವಾಳ ತಾಲೂಕಿನ ಬ್ರಹ್ಮರಕೊಟ್ಲು ಟೋಲ್ ಗೇಟ್ ಅನ್ನು ಕೂಡಲೇ ತೆರವು ಗೊಳಿಸಬೇಕು, ಅದೇ ರೀತಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸತಾಗಿ ರಚನೆ ಆ

26 Feb 2026 7:29 pm
ಕುಂದಾಪುರ ಎಂಐಟಿ: ‘ಯುವ ಪರಂಪರಾ’ ಅಂತರ ಕಾಲೇಜು ಸ್ಪರ್ಧೆ

ಕುಂದಾಪುರ, ಫೆ. 26:ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಎಂಬಿಎ ವಿಭಾಗದ ವತಿಯಿಂದ ರಾಜ್ಯದ ಮಟ್ಟದ ಅಂತರ ಕಾಲೇಜು ಮ್ಯಾನೇಜ್‌ಮೆಂಟ್ ಹಾಗೂ ಕಲ್ಚರಲ್ ಫೆಸ್ಟ್ ‘ಯುವ ಪರಂಪರಾ’ ಫೆ.28 ರಂದು ನಡೆಯಲಿದೆ. ಇಂದು ಇಲ್ಲಿ ಕರೆದ ಪ

26 Feb 2026 7:27 pm
ಗಂಗೊಳ್ಳಿ: ಬೋಟು ಮುಳುಗಡೆ; ಮೀನುಗಾರರ ರಕ್ಷಣೆ

ಗಂಗೊಳ್ಳಿ, ಫೆ. 26: ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಹೊರಟ ಬೋಟೊಂದು ನೀರು ತುಂಬಿ ಮುಳುಗಡೆ ಯಾದ ಘಟನೆ ಕುಂದಾಪುರ ಹಾಗೂ ಗಂಗೊಳ್ಳಿ ಮಧ್ಯದ ಸಮುದ್ರದಲ್ಲಿ ಸಂಭವಿಸಿದ್ದು, ಬೋಟಿನಲ್ಲಿದ್ದ ಐವರು ಮೀನುಗಾರರನ್ನು ಮತ್ತೊಂದು ಬೋಟಿ

26 Feb 2026 7:24 pm
ಡಾ.ರವಿ ಕೋರಿಸೆಟ್ಟರ್‌ಗೆ ‘ಆದಿಮ ಕಲಾರತ್ನ’ ರಾಷ್ಟ್ರೀಯ ಪ್ರಶಸ್ತಿ

ಉಡುಪಿ, ಫೆ.26: ಆದಿಮ ಕಲಾ ಟ್ರಸ್ಟ್ ಉಡುಪಿ, ತನ್ನ ಮೊದಲ ವಾರ್ಷಿಕೋತ್ಸವದ ನೆನಪಿಗಾಗಿ ಪ್ರಖ್ಯಾತ ಭಾರತೀಯ ಪುರಾತತ್ತ್ವ ವಿದ್ವಾಂಸ ಡಾ. ರವೀಂದ್ರ ಕೋರಿಸೆಟ್ಟರ್ ಅವರನ್ನು ಪ್ರಥಮ ‘ಆದಿಮ ಕಲಾರತ್ನ’ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕ

26 Feb 2026 7:21 pm
Ranji Final | ಮಯಾಂಕ್ ಶತಕದ ಹೊಳಪು; ಜಮ್ಮುಕಾಶ್ಮೀರ ಮೇಲುಗೈ, ಸಂಕಷ್ಟದಲ್ಲಿ ಕರ್ನಾಟಕ

ಹುಬ್ಬಳ್ಳಿ: ಜಮ್ಮು ಕಾಶ್ಮೀರದ ಎದುರು ನಡೆಯುತ್ತಿರುವ ರಣಜಿ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡದ ಮಯಾಂಕ್ ಅಗರ್ವಾಲ್ ಅವರ ಅದ್ಭುತ ಶತಕದ ಇನ್ನಿಂಗ್ಸ್ ನಡುವೆಯೂ ಕರ್ನಾಟಕವು ಮೂರನೇ ದಿನ ಪಂದ್ಯದ ಮೇಲೆ ಸಂಪೂರ್ಣ ನಿಯಂ

26 Feb 2026 6:33 pm