SENSEX
NIFTY
GOLD
USD/INR

Weather

25    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಶುಕ್ರವಾರ ಮತ್ತೆ ಏರಿದ ಚಿನ್ನದ ಬೆಲೆ

2026ರಲ್ಲೂ ಚಿನ್ನದ ಬೆಲೆ ಏರಿಕೆ ಸಾಧ್ಯತೆ

5 Dec 2025 2:48 pm
ಭಟ್ಕಳದಲ್ಲಿ ಆಹಾರ ಸುರಕ್ಷತಾ ತರಬೇತಿ ಶಿಬಿರ; ಎಲ್ಲಾ ಆಹಾರ ವ್ಯವಹಾರ ನಿರ್ವಾಹಕರಿಗೆ ಪರವಾನಗಿ ಕಡ್ಡಾಯ

ಭಟ್ಕಳ: ಉತ್ತರ ಕನ್ನಡ ಜಿಲ್ಲಾ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ ಇಲಾಖೆ ಹಾಗೂ ಫುಡ್ ಸೇಫ್ಟಿ ಟ್ರೈನಿಂಗ್ ಅಂಡ್ ಸರ್ಟಿಫಿಕೇಶನ್ ಸೆಂಟರ್ ಒಕ್ಕೂಟದಲ್ಲಿ ಗುರುವಾರ ಭಟ್ಕಳ ಸಿದ್ದೀಕ್ ಸ್ಟ್ರೀಟ್‌ನ ತಂಝೀಂ ಹಾಲ್‌ನಲ್ಲಿ ಏಕದ

5 Dec 2025 2:45 pm
ಮೂಡುಬಿದಿರೆ: ಬ್ಲಾಕ್ ಕಾಂಗ್ರೆಸ್ ವತಿಯಿಂದ ಸ್ಟೆರ್ ಲೈಟ್ ಕಂಪೆನಿಯ ವಿರುದ್ಧ ಪ್ರತಿಭಟನೆ

ಮೂಡುಬಿದಿರೆ : ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ವಿದ್ಯುತ್ ಪ್ರಸರಣಾ ಲೈನ್ ( 400 ಕೆ.ವಿ, UTKL) ಕಾಮಗಾರಿಯ ಗುತ್ತಿಗೆ ಪಡೆದಿರುವ ಸ್ಟೆರ್ ಲೈಟ್ ಕಂಪೆನಿಯು ತಾಲೂಕಿನ ಕೆಲವೆಡೆ ರೈತರಿಗೆ ಅನ್ಯಾಯವೆಸಗುತ್ತಿದ್ದು, ಇದನ್ನು ಕಾಂಗ್ರೆ

5 Dec 2025 2:36 pm
ಆರ್. ಅಶೋಕರ ಪಕ್ಷದ ಉಸ್ತುವಾರಿಗಳು ಕಮಿಶನ್ ಏಜೆಂಟರುಗಳಾ ? : ಮಾಜಿ‌ ಸಚಿವ ಬಿ.ರಮಾನಾಥ ರೈ ಪ್ರಶ್ನೆ

ಮಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣು ಗೋಪಾಲ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ನಾಯಕರ ಏಜೆಂಟ್ ಎಂದು ಕರ್ನಾಟದ ವಿಧಾನ ಸಭೆಯ ವಿಪಕ್ಷ ನಾಯಕ‌ ಆರ್ ಅಶೋಕ್ ಮಾಡಿರುವ ಟೀಕೆಯನ್ನು ಖಂಡಿಸಿರುವ ಮಾಜಿ ಸಚಿವ ಬಿ. ರಮಾನಾ

5 Dec 2025 2:09 pm
ಕೈಗಾರಿಕಾ ಸಚಿವರಿಂದ ಮುಖ್ಯಮಂತ್ರಿಗಳಿಗೆ ರೂ.2 ಕೋಟಿ ಲಾಭಾಂಶ ಹಸ್ತಾಂತರ

ಮುಖ್ಯಮಂತ್ರಿಗಳಿಂದ ಕೆಐಎಡಿಬಿ ಹೊಸ ಬಹುಮಹಡಿ ಕಟ್ಟಡ ಉದ್ಘಾಟನೆ

5 Dec 2025 2:03 pm
ದೇವಸ್ಥಾನದಲ್ಲಿ ದೀಪ ಬೆಳಗುವ ವಿಚಾರಕ್ಕೆ ಸಂಬಂಧಿಸಿದ ವಿವಾದ : ತಮಿಳುನಾಡು ಸರಕಾರ ಸಲ್ಲಿಸಿದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ

ಹೊಸದಿಲ್ಲಿ: ತಿರುಪರಂಕುಂದ್ರಂ ಬೆಟ್ಟದ ಮೇಲಿರುವ ದರ್ಗಾ ಸಮೀಪ ಇರುವ ಕಲ್ಲಿನ ದೀಪಸ್ತಂಭವಾದ 'ದೀಪಥೂನ್' ನಲ್ಲಿ 'ಕಾರ್ತಿಗೈ ದೀಪ' ಬೆಳಗಲು ಅರುಲ್ಮಿಘು ಸುಬ್ರಮಣಿಯ ಸ್ವಾಮಿ ದೇವಸ್ಥಾನದ ಭಕ್ತರಿಗೆ ಅನುಮತಿ ನೀಡುವ ಮದ್ರಾಸ್ ಹೈಕ

5 Dec 2025 12:47 pm
ಕಾರ್ಕಳ | ಕ್ಯಾನ್ಸರ್ ಜಾಗೃತಿ : ವಿದ್ಯಾರ್ಥಿನಿಯರೊಂದಿಗೆ ಸಂವಾದ

ಕಾರ್ಕಳ: ಮಾರಕ ಕಾಯಿಲೆಯಾದ ಕ್ಯಾನ್ಸರ್ ಎರಡು, ಮೂರನೇ ಹಂತಕ್ಕೆ ತಲುಪಿದರೂ ಮನುಷ್ಯ ಧೃತಿಗೆಟ್ಟು ಆತಂಕ ಪಡಬೇಕಾಗಿಲ್ಲ. ಉತ್ತಮ ಚಿಕಿತ್ಸೆಯ ಜೊತೆ ಸಂತುಲಿತ ಆಹಾರ ಮತ್ತು ನಿಯಮಿತ ವ್ಯಾಯಾಮಗಳನ್ನು ರೂಢಿಸಿಕೊಂಡು ದೀರ್ಘ ಕಾಲ ಬದು

5 Dec 2025 12:34 pm
ರೆಪೋ ದರ ಇಳಿಕೆ ಮಾಡಿದ ಆರ್‌ಬಿಐ : ಗೃಹ, ವಾಹನ ಸಾಲಗಾರರಿಗೆ ಶುಭಸುದ್ದಿ!

ಮುಂಬೈ: ಪ್ರಸಕ್ತ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದಲ್ಲಿ ಜಿಡಿಪಿ ಆರು ತ್ರೈಮಾಸಿಕಗಳ ಗರಿಷ್ಠ ಮಟ್ಟವಾದ ಶೇ.8.2ಕ್ಕೆ ಏರಿಕೆಯಾಗಿದೆ. ಆರ್ಥಿಕ ಬೆಳವಣಿಗೆಯನ್ನು ಮತ್ತಷ್ಟು ಹೆಚ್ಚಿಸುವ ಪ್ರಯತ್ನವಾಗಿ ಆರ್‌ಬಿಐ ಶುಕ್ರವಾರ ರೆಪೋ

5 Dec 2025 12:20 pm
ಮೂಡುಬಿದಿರೆ | ಮನೆ ಮೇಲೆ ಉರುಳಿಬಿದ್ದ ಬೃಹತ್ ಕ್ರೇನ್; ಮನೆಗೆ ಹಾನಿ

ಮೂಡುಬಿದಿರೆ: ಬೃಹತ್ ಕ್ರೇನ್ ವೊಂದು ಕಾರೊಂದಕ್ಕೆ ಢಿಕ್ಕಿ ಹೊಡೆದು ಮನೆ ಮೇಲೆ ಬಿದ್ದ ಪರಿಣಾಮವಾಗಿ ಮನೆ ಜಖಂಗೊಂಡ ಘಟನೆ ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊರಂತಬೆಟ್ಟು ಬಳಿ ಶುಕ್ರವಾರ ನಡೆದಿದೆ. ಮುಲ್ಕಿ- ಮೂಡುಬ

5 Dec 2025 12:11 pm
ಇಂಡಿಗೊ ವಿಮಾನಗಳ ಅವ್ಯವಸ್ಥೆಗೆ ಸರಕಾರದ ಏಕಸ್ವಾಮ್ಯ ಮಾದರಿಯೇ ಕಾರಣ: ರಾಹುಲ್‌ ಗಾಂಧಿ ಟೀಕೆ

ಹೊಸದಿಲ್ಲಿ: ಇಂಡಿಗೊ ವಿಮಾನಗಳ ಕಾರ್ಯಾಚರಣೆ ರದ್ದತಿಯಿಂದ ಪ್ರಯಾಣಿಕರ ಪರದಾಟದ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಇದಕ್ಕೆ ಸರಕಾರದ ಏಕಸ್ವಾಮ್ಯ ಮಾದರಿಯೇ ಕಾರಣ ಎಂದು ಆರೋಪಿಸಿದ್ದಾರೆ. ಭಾರತಕ್ಕೆ ಪ

5 Dec 2025 12:01 pm
ರಾಯಚೂರು| ಗಾಯತ್ರಿ ಭವನದ ಭೂಮಿ ಪೂಜೆ ನೆರೆವೇರಿಸಿದ ಎಂಎಲ್‌ಸಿ ಎ. ವಸಂತ ಕುಮಾರ್

ರಾಯಚೂರು: ನಗರದ ಸಿದ್ದನಾಥ ಕಾಲೋನಿ ಮಂತ್ರಾಲಯ ರಸ್ತೆಯಲ್ಲಿರುವ ಸಮುದಾಯ ಭವನ ನಿರ್ಮಾಣದ ಮುಂದುವರೆದ ಕಾಮಗಾರಿಗೆ 25 ಲಕ್ಷ ರೂ. ಅನುದಾನವನ್ನು ವಿಧಾನ ಪರಿಷತ್ ಸದಸ್ಯ ಎ.ವಸಂತಕುಮಾರ ವಿಧಾನ‌ ಪರಿಷತ್ ಸದಸ್ಯರ ಸ್ಥಳೀಯ ಪ್ರದೇಶಾಭಿ

5 Dec 2025 12:00 pm
ಬಾಗಲಕೋಟೆ | ನೀಲ ಮಾಣಿಕಮಠದ ಅನ್ನದಾನೇಶ್ವರ ಸ್ವಾಮೀಜಿ ನಿಧನ

ಬಾಗಲಕೋಟೆ : ರಬಕವಿ-ಬನಹಟ್ಟಿ ತಾಲೂಕಿನ ಬಂಡಿಗಣಿಯ ಬಸವಗೋಪಾಲ ನೀಲ ಮಾಣಿಕಮಠದ ಅನ್ನದಾನೇಶ್ವರ ಸ್ವಾಮೀಜಿ (75) ಶುಕ್ರವಾರ ಬೆಳಗ್ಗೆ ನಿಧನರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಳಗಾವಿ ಕೆಎಲ್ಇ ಆಸ್

5 Dec 2025 11:58 am
ಹೃದಯ ಹೊನ್ನ ಬಟ್ಟಲು ಕೊಂಡು...

ಮಹಾದೇವ ಹೊಸೂರ ಸೇರಿದಂತೆ ಜಗದೀಶ್ ಮಾಂಬಳ್ಳಿ, ಕುಮಾರ ಗರಗ ಅವರು ಸ್ತ್ರೀಯರ ನಯನಾಜೂಕು, ವಯ್ಯಾರ, ಬಡಿವಾರ ಹಾಗೂ ನೃತ್ಯಗಳನ್ನು ರಂಗದ ಮೇಲೆ ತೋರಿಸುವುದಕ್ಕೆ ಪ್ರೇಕ್ಷಕರಿಂದ ಜೋರಾದ ಚಪ್ಪಾಳೆ ಗಿಟ್ಟಿಸುತ್ತಾರೆ. ಅದರಲ್ಲೂ ಮಹಿಳ

5 Dec 2025 11:56 am
ಬೆಳಗಾವಿ| ಪಂಚಮಸಾಲಿಗರ ಮೇಲಿನ ಹಲ್ಲೆ ಖಂಡಿಸಿ ಮೌನ ಪಥಸಂಚಲನ : ಜಯಮೃತ್ಯುಂಜಯ ಸ್ವಾಮೀಜಿ

ಬೆಳಗಾವಿ: ಪಂಚಮಸಾಲಿ 2 ಮೀಸಲಾತಿಗಾಗಿ ಕಳೆದ ವರ್ಷ ಬೆಳಗಾವಿಯಲ್ಲಿ ಹೋರಾಟ ಮಾಡುತ್ತಿದ್ದೆವು. ಈ ವೇಳೆ ಸಮಾಜದ ಬಾಂಧವರ ಮೇಲೆ ಪೊಲೀಸ್‌ರಿಂದ ಮಾರಣಾಂತಿಕ ಹಲ್ಲೆ ಮಾಡಿಸಿದ್ರು. 2024 ಡಿಸೆಂಬರ್ 10 ರಂದು ಪಂಚಮಸಾಲಿಗರ ಮೇಲೆ ಮಾರಣಾಂತಿಕ

5 Dec 2025 11:44 am
5 Dec 2025 11:32 am
‘ಕಾಂಗ್ರೆಸ್‌ ಭ್ರಷ್ಟಾಚಾರದ ಹೊಸ ರೆಕಾರ್ಡ್’: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆರ್. ಅಶೋಕ್ ಆರೋಪ

ಬೆಂಗಳೂರು: ಮತಿಗೇಡಿಗಳಾದರೂ ಪರವಾಗಿಲ್ಲ ಸಿದ್ದರಾಮಯ್ಯನವರೇ, ಜೀವನದಲ್ಲಿ, ಅದರಲ್ಲೂ ಸಾರ್ವಜನಿಕ ಜೀವನದಲ್ಲಿರುವವರು ಅಧಿಕಾರಕ್ಕಾಗಿ, ಕುರ್ಚಿಗಾಗಿ ಲಜ್ಜೆಗೇಡಿಗಳಾಗಬಾರದು ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ಅವರು ಅಣಕಿಸಿದ

5 Dec 2025 11:18 am
ಡಾಲರ್ ಎದುರು ರೂಪಾಯಿ ಇತಿಹಾಸದಲ್ಲಿಯೇ ಅತ್ಯಂತ ಆಘಾತಕಾರಿ ಕುಸಿತ ಕಂಡಿರುವುದೇಕೆ?

ಡಾಲರ್ ಎದುರು ರೂಪಾಯಿ ಮೌಲ್ಯ 90.2ಕ್ಕೆ ಕುಸಿತ ಕಂಡಿದೆ. ಇದು ಸಾರ್ವಕಾಲಿಕ ಕನಿಷ್ಠ ಮಟ್ಟವಾಗಿದೆ. ವಿದೇಶಿ ಹೂಡಿಕೆದಾರರು ಭಾರತೀಯ ಷೇರು ಮಾರುಕಟ್ಟೆಯಿಂದ ಹಣ ಹಿಂಪಡೆಯುವುದು, ಮಾರಾಟ ಮಾಡುವುದು ಮತ್ತು ಭಾರತೀಯ ಹೂಡಿಕೆದಾರರು ಖರ

5 Dec 2025 11:01 am
ಚಿಂಚೋಳಿ | ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆ ವಿರುದ್ಧ ರೈತರ ಪ್ರತಿಭಟನೆ

ಕಲಬುರಗಿ: ಚಿಂಚೋಳಿ ತಾಲೂಕಿನ ಕಬ್ಬು ಬೆಳೆಗಾರರಿಗೆ ಸೂಕ್ತ ಬೆಂಬಲ ಬೆಲೆ ನೀಡಬೇಕು ಹಾಗೂ ಈ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ತೀರ್ಮಾನದಂತೆ ನಡೆದುಕೊಳ್ಳಬೇಕು ಎಂದು ಆಗ್ರಹಿಸಿ, ಕರ್ನಾಟಕ ಪ್ರಾ

5 Dec 2025 10:49 am
ವಿಮಾನಗಳ ಹಾರಾಟ ರದ್ದತಿಯಿಂದ ಪ್ರಯಾಣಿಕರ ಪರದಾಟ: ಕ್ಷಮೆಯಾಚಿಸಿದ ಇಂಡಿಗೊ

ಹೊಸದಿಲ್ಲಿ: ಭಾರತದ ಅತಿದೊಡ್ಡ ವಿಮಾನಯಾನ ಸಂಸ್ಥೆಗಳಲಿ ಒಂದಾದ ಇಂಡಿಗೊದಲ್ಲಿ ಅವ್ಯವಸ್ಥೆ ಮುಂದುವರೆದಿದ್ದು, 550ಕ್ಕೂ ಹೆಚ್ಚು ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ರದ್ದಾಗಿದೆ. ಇದು ನೂರಾರು ಪ್ರಯಾಣಿಕರ ಪ್ರಯಾಣ

5 Dec 2025 10:38 am
ಹೊಸ ಕಾರ್ಮಿಕ ಸಂಹಿತೆಗಳಿಂದ ಕನಿಷ್ಠ ವೇತನ, ಸಾಮಾಜಿಕ ಭದ್ರತೆ ಸಿಗುವುದೇ?

ಕಳೆದ 5 ವರ್ಷದಲ್ಲಿ 2 ಲಕ್ಷಕ್ಕೂ ಅಧಿಕ ಖಾಸಗಿ ಕಂಪೆನಿಗಳು ಬಾಗಿಲು ಮುಚ್ಚಿವೆ. ವಾರ್ಷಿಕ 2 ಕೋಟಿ ಉದ್ಯೋಗ ಸೃಷ್ಟಿಸುವ ಆಶ್ವಾಸನೆ ಹುಸಿಯಾಗಿದೆ. ಕಟ್ಟು ಜಾಣ್ಮೆಯ ಜಗತ್ತಿನಲ್ಲಿ ಉದ್ಯೋಗ ನಷ್ಟದ ಭೀತಿ ಕಾಡುತ್ತಿದೆ. ಇಂಥ ಸನ್ನಿವೇಶ

5 Dec 2025 10:21 am
ಬೆಳ್ತಂಗಡಿ: ಸದ್ಭಾವನಾ ಮಂಚ್ ಅಸ್ತಿತ್ವಕ್ಕೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಸದ್ಭಾವನಾ ಮಂಚ್ ಗೆ ಚಾಲನೆ ನೀಡಲಾಯಿತು. ಅಳದಂಗಡಿಯ ಸೈಂಟ್ ಪೀಟರ್ ಕ್ಲಾವರ್ ಕೆಥೊಲಿಕ್ ಚರ್ಚ್ ಹಾಲ್ ನಲ್ಲಿ ನಡೆದ ವಿವಿಧ ಧರ್ಮಗಳ ಸಮಾನ ಮನಸ್ಕ ಹಿರಿಯರ ಸಭೆಯಲ್ಲಿ ಸದ್ಭಾವನಾ ಮಂಚ್ ಅಸ್

5 Dec 2025 10:13 am
ರಾಜ್ಯ ಬಿಜೆಪಿ ನಾಯಕರ ‘ಉಪಾಹಾರ ಸಭೆ’ ಎಂದು?

ರಾಜ್ಯ ಕಾಂಗ್ರೆಸ್‌ನೊಳಗಿನ ಭಿನ್ನಮತದ ಕಾರಣದಿಂದ ಸರಕಾರ ಬೀಳಬಹುದೋ ಎಂದು ಕಣ್ಣಿಗೆ ಎಣ್ಣೆ ಬಿಟ್ಟು ಕಾಯುತ್ತಿದ್ದ ಬಿಜೆಪಿ ನಾಯಕರಿಗೆ ನಿರಾಸೆಯಾಗಿದೆ. ಇದೀಗ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯವರು ಜೊತೆಯಾಗಿ ಉಪಾಹಾರ

5 Dec 2025 9:10 am
20 ವರ್ಷಗಳಲ್ಲೇ ಹೊಸ ದಾಖಲೆ: 550 ಇಂಡಿಗೊ ವಿಮಾನ ಹಾರಾಟ ರದ್ದು!

ಹೊಸದಿಲ್ಲಿ: ಕಳೆದ ಇಪ್ಪತ್ತು ವರ್ಷಗಳ ಕಾರ್ಯಾಚರಣೆ ದಾಖಲೆಯಲ್ಲೇ ಮೊದಲ ಬಾರಿಗೆ ಗುರುವಾರ ಇಂಡಿಗೊ 550 ವಿಮಾನಗಳ ಕಾರ್ಯಾಚರಣೆಯನ್ನು ರದ್ದುಪಡಿಸಿದೆ. ಸಿಬ್ಬಂದಿ ಮತ್ತು ತಾಂತ್ರಿಕ ಸಮಸ್ಯೆಗಳಿಂದ ವಿಮಾನಯಾನ ಅಸ್ತವ್ಯಸ್ತಗೊಂಡ

5 Dec 2025 8:58 am
ಉಮ್ರಾ ಪ್ರಯಾಣಿಕರಿದ್ದ ಬಸ್ ಗೆ ಬೆಂಕಿ ಹತ್ತಿಕೊಂಡು ಉರಿಯುತ್ತಿದ್ದರೂ ಚಾಲಕ ಸಹಾಯಕ್ಕೆ ಬರಲೇ ಇಲ್ಲ!

ತಾಯ್ನಾಡಿಗೆ ಮರಳಿದ ಮದೀನಾದಲ್ಲಿ ಭೀಕರ ಬಸ್ ದುರಂತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ

5 Dec 2025 8:50 am
ರಷ್ಯಾದಿಂದ ಅಮೆರಿಕ ತೈಲ ಖರೀದಿ ಮಾಡಬಹುದಾದರೆ ಭಾರತಕ್ಕೆ ಆ ಹಕ್ಕು ಏಕಿಲ್ಲ? : ಪುಟಿನ್

ಮಾಸ್ಕೊ: ರಷ್ಯಾದಿಂದ ತೈಲ ಖರೀದಿ ಮಾಡುವ ಹಕ್ಕನ್ನು ಅಮೆರಿಕ ಹೊಂದಿದೆ ಎಂದಾದರೆ, ಅದೇ ಸೌಲಭ್ಯ ಭಾರತಕ್ಕೆ ಏಕಿಲ್ಲ ಎಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಗುರುವಾರ ಪ್ರಶ್ನಿಸಿದ್ದಾರೆ. ರಷ್ಯಾದಿಂದ ಭಾರತ ತೈಲ ಖರೀದಿ ಮಾಡ

5 Dec 2025 8:29 am
ದೇಶದಲ್ಲಿ ದಿನಕ್ಕೆ 485 ಮಂದಿ ಅಪಘಾತದಿಂದ ಮೃತ್ಯು!

ಹೊಸದಿಲ್ಲಿ: ದೇಶದಲ್ಲಿ ಸರಾಸರಿ ಪ್ರತಿದಿನ 485 ಮಂದಿ ರಸ್ತೆ ಅಪಘಾತಗಳಿಗೆ ಬಲಿಯಾಗುತ್ತಿದ್ದಾರೆ. 2024ರಲ್ಲಿ ಒಟ್ಟು 1.77 ಲಕ್ಷ ಮಂದಿ ರಸ್ತೆ ಅಪಘಾತಗಳಲ್ಲಿ ಜೀವ ಕಳೆದುಕೊಂಡಿದ್ದಾರೆ ಎಂದು ರಸ್ತೆ ಸಾರಿಗೆ ಸಚಿವಾಲಯ ಗುರುವಾರ ಲೋಕಸಭ

5 Dec 2025 7:41 am
ಮಂಗಳೂರು | ಗಾಂಜಾ ಸೇವನೆ: ಯುವಕ ಸೆರೆ

ಮಂಗಳೂರು, ಡಿ.4: ನಗರದ ಕೋರ್ಟ್ ರಸ್ತೆಯಲ್ಲಿ ತೂರಾಡುತ್ತಾ ಸಾಗುತ್ತಿದ್ದ ಬೆಂಗಳೂರು ಅಂದ್ರಹಳ್ಳಿಯ 10ನೇ ಕ್ರಾಸ್ ನಿವಾಸಿ ದರ್ಶನ್ (25) ಎಂಬಾತನನ್ನು ಗಾಂಜಾ ಸೇವನೆ ಮಾಡಿದ ಆರೋಪದಡಿ ಬಂದರು ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಎಸ್ಸೈ

5 Dec 2025 1:17 am
ಮಂಗಳೂರು | ಮೀನು ಕಾರ್ಮಿಕ ನಾಪತ್ತೆ

ಮಂಗಳೂರು, ಡಿ.5: ನಗರದ ಸುಲ್ತಾನ್ ಬತ್ತೇರಿಯ ಫಲ್ಗುಣಿ ನದಿ ತೀರದಲ್ಲಿ ಲಂಗರು ಹಾಕಿದ್ದ ಬೋಟ್ ನಲ್ಲಿ ಕೆಲಸ ಮಾಡುತ್ತಿದ್ದ ಒರಿಸ್ಸಾ ಮೂಲದ ಸುರೇಶ್ ಮಾಝಿ (27) ಗುರುವಾರ ನಾಪತ್ತೆಯಾಗಿದ್ದಾರೆ. ಡಿ.1ರಂದು ನಿಲ್ಲಿಸಲಾಗಿದ್ದ ಬೋಟ್ ನಲ್

5 Dec 2025 1:17 am
ವಿಶ್ವ ಅಂಗವಿಕಲರ ದಿನಾಚರಣೆ : ಬೆಳುವಾಯಿ ಸ್ಫೂರ್ತಿ ವಿಶೇಷ ಮಕ್ಕಳಿಂದ ಜಾಗೃತಿ ಜಾಥಾ

ಮೂಡುಬಿದಿರೆ, ಡಿ.4: ವಿಶ್ವ ಅಂಗವಿಕಲರ ದಿನಾಚರಣೆಯ ಪ್ರಯುಕ್ತ ಪೊಲೀಸ್ ಇಲಾಖೆ, ಗ್ರಾಮ ಪಂಚಾಯತ್ ಬೆಳುವಾಯಿ ಹಾಗೂ ರಿಕ್ಷಾ ಚಾಲಕ, ಮಾಲಕರ ಸಂಘ ಬೆಳುವಾಯಿ ಇವುಗಳ ಸಹಕಾರದೊಂದಿಗೆ ಬೆಳುವಾಯಿ ಸ್ಫೂರ್ತಿ ಭಿನ್ನ ಸಾಮರ್ಥ್ಯದ ಶಾಲೆಯ ವ

5 Dec 2025 1:16 am
ಉಪ್ಪಿನಂಗಡಿ | ಸರ್ವೀಸ್ ರಸ್ತೆ ಕಾಮಗಾರಿ ವಿಳಂಬ: ವರ್ತಕರಿಂದ ದೂರು

ಉಪ್ಪಿನಂಗಡಿ, ಡಿ.4: ರಾಷ್ಟ್ರೀಯ ಹೆದ್ದಾರಿ 75ರ ಚತುಷ್ಪಥ ಕಾಮಗಾರಿಯ ಭಾಗವಾಗಿ ಉಪ್ಪಿನಂಗಡಿಯಲ್ಲಿ ಸರ್ವೀಸ್ ರಸ್ತೆ ಕಾಮಗಾರಿಯು ತೀರಾ ಮಂದಗತಿಯಲ್ಲಿ ನಡೆಯುತ್ತಿದ್ದು, ಇದರಿಂದಾಗಿ ಸುದೀರ್ಘ ಕಾಲ ಸಮಸ್ಯೆಗೆ ಸಿಲುಕುವಂತಾಗಿದೆ

5 Dec 2025 1:01 am
ಗಂಗೊಳ್ಳಿ | ಮೀನು ಮಾರಾಟದ ಮಹಿಳೆ ಕುಸಿದು ಬಿದ್ದು ಮೃತ್ಯು

ಗಂಗೊಳ್ಳಿ, ಡಿ.4: ಪ್ರತಿದಿನದಂತೆ ಮೀನು ಮಾರಾಟ ಮಾಡಲು ಗಂಗೊಳ್ಳಿಯಿಂದ ಮೀನು ತೆಗೆದುಕೊಂಡು ಬಸ್ಸಿನಲ್ಲಿ ಕುಂದಾಪುರದ ವಿನಾಯಕ ಜಂಕ್ಷನ್ ಗೆ ಬರುತ್ತಿದ್ದ ಪದ್ಮಾವತಿ (67) ಎಂಬ ಮೀನುಗಾರ ಮಹಿಳೆ ಶಾಸ್ತ್ರಿ ಪಾರ್ಕ್ ಸಮೀಪ ಬಸ್ಸಿನಲ್

5 Dec 2025 12:58 am
ಮಂಗಳೂರು | ಗಾಂಜಾ ಸೇವನೆ: ಆರೋಪಿಯ ಬಂಧನ

ಮಂಗಳೂರು, ಡಿ.4: ವರ್ಷದ ಹಿಂದೆ ಎನ್‌ಡಿಪಿಎಸ್ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಅದ್ಯಪಾಡಿ ನಿವಾಸಿ ಮಹೇಂದ್ರ ಪೈ (35) ಎಂಬಾತನನ್ನು ಕಾವೂರು ಪೊಲೀಸರು ಗುರುವಾರ ಠಾಣೆಗೆ ಕರೆಸಿಕೊಂಡಿದ್ದರು. ಈ ವೇಳೆ ಆತ

5 Dec 2025 12:43 am
ಉದ್ದಂಪಾಡಿ ರಾಮಣ್ಣ ನಾಯ್ಕ

ಸುಳ್ಯ, ಡಿ.4: ಐವರ್ನಾಡು ಸಹಕಾರಿ ಸಂಘದ ಮಾಜಿ ನಿರ್ದೇಶಕ ಉದ್ದಂಪಾಡಿ ರಾಮಣ್ಣ ನಾಯ್ಕ (88) ಗುರುವಾರ ನಿಧನರಾದರು. ಕಾಂಗ್ರೆಸ್ ಪಕ್ಷದ ಗ್ರಾಮ ಸಮಿತಿ ಅಧ್ಯಕ್ಷರಾಗಿದ್ದ ಅವರು, ಐವರ್ನಾಡು ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ

5 Dec 2025 12:38 am
ಮುಹಮ್ಮದ್ ಆದಿಲ್

ಸುಳ್ಯ, ಡಿ.4: ಸುಳ್ಯದ ಗಾಂಧಿನಗರ ಬಳಿಯ ಗುರಂಪು ನಿವಾಸಿ ಮುಸ್ತಫಾ ಅವರ ವಿಶೇಷ ಚೇತನ ಪುತ್ರ ಮುಹಮ್ಮದ್ ಆದಿಲ್ (13) ಬುಧವಾರ ನಿಧನರಾದರು. ಹುಟ್ಟಿನಿಂದಲೇ ವಿಶೇಷ ಚೇತನದಿಂದ ಅನಾರೋಗ್ಯಕ್ಕೀಡಾಗಿ ಮಲಗಿದ ಸ್ಥಿತಿಯಲ್ಲೇ ಇದ್ದರು. ಮೃತ

5 Dec 2025 12:33 am
ರಕ್ಷಿತ್ ಹಳೆಗೇಟು

ಸುಳ್ಯ, ಡಿ.4: ಸುಳ್ಯ ಹಳೆಗೇಟು ನಿವಾಸಿ ಶ್ರೀ ದುರ್ಗಾ ಸೌಂಡ್ ಮತ್ತು ಲೈಟಿಂಗ್ ಸಂಸ್ಥೆಯ ಮಾಲಕ ರಕ್ಷಿತ್ ಸೆಂಡಾರ್ಕರ್ (40) ಅಲ್ಪಕಾಲದ ಅಸೌಖ್ಯದಿಂದ ಬುಧವಾರ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ತಾಯಿ, ಪತ್ನಿ, ಮಗು ಹಾಗ

5 Dec 2025 12:31 am
ಶತಾಯುಷಿ ಪುಟ್ಟಮ್ಮ ಬೊಳ್ಳೂರು

ಸುಳ್ಯ, ಡಿ.4: ನಾಟಿವೈದ್ಯರಾಗಿ ಜನಮನ್ನಣೆಗಳಿಸಿದ್ದ ಶತಾಯುಷಿ, ತೊಡಿಕಾನ ಗ್ರಾಮದ ಗುಂಡಿಗದ್ದೆ ನಿವಾಸಿ ದಿ.ಬೊಳ್ಳೂರು ನಾಗಪ್ಪಗೌಡರ ಪತ್ನಿ ಪುಟ್ಟಮ್ಮ ಬೊಳ್ಳೂರು (101) ನಿಧನರಾದರು. ತೊಡಿಕಾನ ಗ್ರಾಮದ ಸುತ್ತಮುತ್ತ ಮನೆ ಮನೆಗೆ ತೆ

5 Dec 2025 12:29 am
ಸುಳ್ಯ | ತೆರಿಗೆ ಹಣ ದುರುಪಯೋಗ ಆರೋಪ : ಪಂಜ ಗ್ರಾಪಂ ಸಿಬ್ಬಂದಿ ಅಮಾನತು

ಸುಳ್ಯ, ಡಿ.4: ಪಂಜ ಗ್ರಾಮ ಪಂಚಾಯತ್‌ನ ತೆರಿಗೆ ವಸೂಲಾತಿಯ ಹಣವನ್ನು ಬ್ಯಾಂಕ್‌ಗೆ ಪಾವತಿಸದೇ ದುರುಪಯೋಗ ಮಾಡಿರುವ ಆರೋಪದಲ್ಲಿ ಗ್ರಾಪಂ ಸಿಬ್ಬಂದಿ ಬಾಬು ಎಂಬವರನ್ನು ಗ್ರಾಪಂ ಆಡಳಿತ ಅಮಾನತುಗೊಳಿಸಿದೆ. ಪಂಚಾಯತ್ ಸಿಬ್ಬಂದಿಯಾಗಿ

5 Dec 2025 12:24 am
ಸುಳ್ಯ | ಡಿ.9ರಿಂದ ಉಬರಡ್ಕದಲ್ಲಿ ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ

ಸುಳ್ಯ, ಡಿ.4: ಮಂಗಳೂರು ಕೃಷಿಕರ ಸಹಕಾರಿ ಸಂಘ ನಿಯಮಿತ ಮಂಗಳೂರು (ಮಾಸ್ ಲಿಮಿಟೆಡ್) ವತಿಯಿಂದ ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಸಹಯೋಗದಲ್ಲಿ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಸಹಕಾರದೊಂದಿಗೆ ಡಿ.9

5 Dec 2025 12:17 am
ಮೂಡುಬಿದಿರೆ | ಡಿ.7ರಂದು ‘ಸಮಸ್ತ ಆದರ್ಶ ಸಮ್ಮೇಳನ’

ಮೂಡುಬಿದಿರೆ, ಡಿ.4: ಸಮಸ್ತದ ನೂರನೇ ವಾರ್ಷಿಕ ಅಂತರ್‌ರಾಷ್ಟ್ರೀಯ ಮಹಾ ಸಮ್ಮೇಳನದ ಪ್ರಯುಕ್ತ ಹಾಗೂ ಸಮಸ್ತ ಅಧ್ಯಕ್ಷ ಸಯ್ಯಿದುಲ್ ಉಲಮಾ ಸೈಯದ್ ಜಿಫ್ರಿ ಮುತ್ತುಕ್ಕೋಯ ತಂಞಳ್ ಕನ್ಯಾಕುಮಾರಿಯಿಂದ ಮಂಗಳೂರು ತನಕ ಹಮ್ಮಿಕೊಂಡಿರುವ

5 Dec 2025 12:13 am
Bengaluru | ಅಂತಾರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳಾಗಿ ಪರಿವರ್ತನೆ; 40 ಲಕ್ಷ ಮೌಲ್ಯದ 28 ಸಿಮ್ ಬಾಕ್ಸ್, 1,193 ಸಿಮ್ ಕಾರ್ಡ್‍ಗಳು ವಶಕ್ಕೆ

ಬೆಂಗಳೂರು : ಅಂತಾರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳಾಗಿ ಪರಿವರ್ತಿಸಿ ದೇಶದ ಆರ್ಥಿಕ ವ್ಯವಸ್ಥೆ ಹಾಗೂ ಭದ್ರತೆಗೆ ಧಕ್ಕೆ ಉಂಟು ಮಾಡುತ್ತಿದ್ದ ಮನೆ ಮೇಲೆ ದಾಳಿ ಮಾಡಿರುವ ಸಿಸಿಬಿ ಪೊಲೀಸರು, ಈ ವೇಳೆ 40 ಲಕ್ಷ ಮೌಲ್ಯದ 28 ಸಿಮ್ ಬ

5 Dec 2025 12:07 am
ಉಡುಪಿ | 108 ಆಂಬುಲೆನ್ಸ್ ಸೇವೆಗೆ ಸಿಬ್ಬಂದಿ ಕೊರತೆ

►18 ಆಂಬುಲೆನ್ಸ್‌ಗಳಲ್ಲಿ ಏಕಕಾಲಕ್ಕೆ 6-7 ಮಾತ್ರ ಸಂಚಾರ ► ತುರ್ತು ಕರೆಗಳಿಗೆ ಸ್ಪಂದಿಸಲು ಪರದಾಟ

5 Dec 2025 12:05 am
ದಲಿತ ಚಳವಳಿ ಎಲ್ಲ ಶೋಷಿತರನ್ನೂ ಒಳಗೊಂಡಿದೆ : ಹೆಣ್ಣೂರು ಶ್ರೀನಿವಾಸ್

ದಸಂಸ ವತಿಯಿಂದ ‘ಸಂವಿಧಾನ ಸಂರಕ್ಷಿಸಿ ಮನುಸ್ಮೃತಿ ಹಿಮ್ಮೆಟ್ಟಿಸೋಣ’ ಜಾಗೃತಿ ಸಮಾವೇಶ

5 Dec 2025 12:02 am
ಹಜ್‍ಯಾತ್ರೆ-2026 | ಸೌದಿ ಅರೇಬಿಯಾ ಸರಕಾರ ನೀಡಿರುವ ಸೂಚನೆಗಳನ್ನು ಪಾಲಿಸಿ : ಶೌಕತ್ ಅಲಿ ಸುಲ್ತಾನ್

ಬೆಂಗಳೂರು : ಸೌದಿ ಅರೇಬಿಯಾ ಸರಕಾರದ ಹಜ್ ಮತ್ತು ಉಮ್ರಾ ಸಚಿವಾಲಯದಿಂದ ಪ್ರಕಟಿಸಲಾದ ವೇಳಾಪಟ್ಟಿಯ ಪ್ರಕಾರ 2026ನೆ ಸಾಲಿನ ಹಜ್ ಯಾತ್ರೆಗೆ ಸಂಬಂಧಿಸಿದ ವಸತಿ ಹಾಗೂ ಸೇವಾ ಒಪ್ಪಂದಗಳನ್ನು ಅಂತಿಮಗೊಳಿಸುವ ದಿನಾಂಕ 2026ರ ಫೆಬ್ರವರಿ 1. ವ

4 Dec 2025 11:55 pm
ಉಳ್ಳಾಲ | ಹಿದಾಯತ್ ನಗರ ಮಸೀದಿಯಲ್ಲಿ ಸ್ವಲಾತ್ ವಾರ್ಷಿಕ

ಉಳ್ಳಾಲ, ಡಿ.4: ಕೋಟೆಕಾರ್ ಹಿದಾಯತ್ ನಗರ ಅಲ್ ಹಿದಾಯ ಜುಮಾ ಮಸ್ಜಿದ್ನಲ್ಲಿ ಪ್ರತಿವಾರ ನಡೆಸಿಕೊಂಡು ಬರುತ್ತಿರುವ ಸ್ವಲಾತ್ ಮಜ್ಲಿಸ್ ನ 26ನೆ ವಾರ್ಷಿಕ ಕಾರ್ಯಕ್ರಮ ಇತ್ತೀಚೆಗೆ ಮಸೀದಿಯ ವಠಾರದಲ್ಲಿ ಜರಗಿತು. ಮಸೀದಿಯ ಅಧ್ಯಕ್ಷ ಕೆ.

4 Dec 2025 11:43 pm
ಹಿಂದಿನ ಆರ್ಥಿಕ ವರ್ಷದಲ್ಲಿ ಭಾರತದ ಅಡಿಕೆ ಆಮದು ಪ್ರಮಾಣ ಏರಿಕೆ

2024-25ರಲ್ಲಿ 1,208.34 ಕೋಟಿ ರೂ. ಮೌಲ್ಯದ 42,236.02 ಟನ್ ಅಡಿಕೆ ಆಮದು

4 Dec 2025 11:32 pm
ವಿಜಯನಗರ| ಸೀತಾರಾಮ ತಾಂಡ ಗ್ರಾಮ ಪಂಚಾಯಿತಿ ಚುನಾವಣೆ ವೇಳಾಪಟ್ಟಿ ಪ್ರಕಟ : ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ

ವಿಜಯನಗರ(ಹೊಸಪೇಟೆ): ಹೊಸಪೇಟೆ ತಾಲೂಕಿನ ಸೀತಾರಾಮ ತಾಂಡ ಗ್ರಾಮ ಪಂಚಾಯಿತಿ ಚುನಾವಣೆಯ ವೇಳಾ ಪಟ್ಟಿಯನ್ನು ಜಿಲ್ಲಾ ಚುನಾವಣಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಪ್ರಕಟಿಸಿದ್ದಾರೆ. ಡಿ.21 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವ

4 Dec 2025 11:30 pm
Haveri | ಹಿಜಾಬ್ ಧರಿಸಿದ್ದಕ್ಕೆ ಆಕ್ಷೇಪ; ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳು!

ಹಾವೇರಿ : ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಬರುತ್ತಿದ್ದಾರೆ ಎಂದು ಆರೋಪಿಸಿ ಕೆಲವು ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡು ಕಾಲೇಜಿಗೆ ಬಂದ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿಆಲೂರು

4 Dec 2025 11:25 pm
ಉಡುಪಿ | ಡಿ.6ರಂದು ಅಖಿಲ ಭಾರತ ಗೃಹರಕ್ಷಕ ದಿನಾಚರಣೆ

ಉಡುಪಿ, ಡಿ.4: ಜಿಲ್ಲಾ ಗೃಹರಕ್ಷಕ ದಳ ಉಡುಪಿ ಜಿಲ್ಲೆ ವತಿಯಿಂದ ಅಖಿಲ ಭಾರತ ಗೃಹರಕ್ಷಕ ದಿನಾಚರಣೆ ಕಾರ್ಯಕ್ರಮ ಡಿ.6ರಂದು ಬೆಳಗ್ಗೆ 9:30ಕ್ಕೆ ನಗರದ ಜಿಲ್ಲಾ ಗೃಹ ರಕ್ಷಕ ದಳ ಕಚೇರಿ ಆವರಣದಲ್ಲಿ ನಡೆಯಲಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿ

4 Dec 2025 11:20 pm
ಕೊಣಾಜೆ | ಉತ್ತಮ ಶಿಕ್ಷಣದೊಂದಿಗೆ ಸಮಾಜಕ್ಕೆ ಕೊಡುಗೆ ನೀಡಿ : ಪೊಲೀಸ್‌ ಕಮಿಷನರ್ ಸುಧೀರ್‌ ಕುಮಾರ್‌ ರೆಡ್ಡಿ

ಕೊಣಾಜೆ : ವಿದ್ಯಾರ್ಥಿಗಳು ಉತ್ತಮ ಶಿಕ್ಷಣ,‌ ಪರಿಶ್ರಮ ಸಾಧನೆಯೊಂದಿಗೆ ಮುಂದೆ ಸಮಾಜದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಮಂಗಳೂರು ಪೊಲೀಸ್‌ ಕಮಿಷನರ್ ಸುಧೀರ್‌ ಕುಮಾರ್‌ ರೆಡ್ಡಿ ಅಭಿಪ್ರಾಯಪಟ್ಟರು. ಅವರು ನಾ

4 Dec 2025 11:17 pm
124 ಜೂನಿಯರ್ ಅಸಿಸ್ಟಂಟ್ ಮತ್ತು ಇತರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಸಿಬಿಎಸ್ಇ

ಕೇಂದ್ರ ಮಾಧ್ಯಮಿಕ ಶಿಕ್ಷಣ ಮಂಡಳಿಯು (ಸಿಬಿಎಸ್ಇ) ಜೂನಿಯರ್ ಅಸಿಸ್ಟೆಂಟ್ ಮತ್ತು ಇತರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಸಿಬಿಎಸ್ಇ ಯ ಅಧಿಕೃತ ವೆಬ್‌ಸೈಟ್ cbse.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ

4 Dec 2025 11:03 pm
ಮುಂದಿನ ವರ್ಷ ಟಿಪ್ಪು ಸುಲ್ತಾನ್ ಪುತ್ಥಳಿ ನಿರ್ಮಿಸಿ ಜಯಂತಿ ಆಚರಣೆ: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ:  ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ಮೊದಲ ವ್ಯಕ್ತಿ ಟಿಪ್ಪು ಸುಲ್ತಾನ್, ಅಂತಹ ಮಹಾನ್ ಹೋರಾಟಗಾರ ಟಿಪ್ಪುಸುಲ್ತಾನ್ ರವರ ಪುತ್ತಳಿಯನ್ನು ಹೊಸಪೇಟೆ ನಗರದಲ್ಲಿ ಮುಂದಿನ ಜಯಂತಿ ಒಳಗೆ ನಿರ್ಮಿಸಲಾಗುವುದು ಎಂದು ಶಾಸಕ

4 Dec 2025 11:02 pm
ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ ವಿರುದ್ಧ ಮಾನಹಾನಿ ಮೊಕದ್ದಮೆ: ಅರ್ಜಿದಾರ ಬಿಜೆಪಿ ನಾಯಕನಿಗೆ ಐದು ಸಾವಿರ ರೂ. ದಂಡ ವಿಧಿಸಿದ ದಿಲ್ಲಿ ನ್ಯಾಯಾಲಯ

ಹೊಸದಿಲ್ಲಿ: ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ ವಿರುದ್ಧ ಸಲ್ಲಿಕೆಯಾಗಿದ್ದ ಮಾನಹಾನಿ ಮೊಕದ್ದಮೆ ವಿಚಾರಣೆಯ ಸಂದರ್ಭದಲ್ಲಿ ಅರ್ಜಿದಾರ ಹಾಗೂ ಬಿಜೆಪಿಯ ನಾಯಕ ಸುರೇಶ್ ನಖುವಾ ಮತ್ತೊಂದು ಬಾರಿ ವಿಚಾರಣೆಯ ಮುಂದೂಡಿಕೆಗಾಗಿ ಮನವಿ

4 Dec 2025 10:54 pm
ಕಲಬುರಗಿ| ರೈತರಿಗೆ ಸಮರ್ಪಕವಾಗಿ ಪರಿಹಾರ ಒದಗಿಸಲು ಎಐಕೆಕೆಎಮ್‌ಎಸ್ ಆಗ್ರಹ

ಕಲಬುರಗಿ: ಅತಿವೃಷ್ಠಿಯಿಂದ ಹಾಳಾದ ಬೆಳೆಗಳಿಗೆ ಸಮರ್ಪಕವಾಗಿ ಪರಿಹಾರ ಬಂದಿಲ್ಲ.ಕೆಲವು ರೈತರಿಗೆ ಕಡಿಮೆ ಪರಿಹಾರ ಬಂದಿದೆ.ಕೂಡಲೇ ರೈತರಿಗೆ ಸರಿಯಾದ ಪರಿಹಾರ ಒದಗಿಸಬೇಕು ಮತ್ತು ತೊಗರಿ ಕೇಂದ್ರಗಳನ್ನು ತೆರೆಯುವುದರ ಮೂಲಕ ರೈತರ

4 Dec 2025 10:51 pm
ವಿದ್ಯಾರ್ಥಿಗಳು ಓದಿನ ಜೊತೆಗೆ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು : ಡಾ. ಸುಭಾಷ್‌ ಚಂದ್ರ ದೊಡ್ಡಮನಿ

ಕಲಬುರಗಿ : ವಿದ್ಯಾರ್ಥಿ ಜೀವನ ಶ್ರೇಷ್ಟ ಜೀವನ ಎಷ್ಟೇ ಓದಿದರು ಕಡಿಮೆಯೇ, ಕಾರಣ ವಿದ್ಯಾರ್ಥಿಗಳು ಸಮಯವನ್ನು ಹಾಳು ಮಾಡದೆ ಸದುಪಯೋಗಪಡಿಸಿಕೊಂಡು ಜೀವನದಲ್ಲಿ ಏನನ್ನಾದರೂ ಸಾಧಿಸಿ ಎಂದು ಶ್ರೀಮತಿ ವೀರಮ್ಮಗಂಗಸಿರಿ ಮಹಿಳ ಪದವಿ ಮ

4 Dec 2025 10:45 pm
ಬೆಂಗಳೂರು ಪೊಲೀಸರ ಕಾರ್ಯಾಚರಣೆ; 18.60 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ವಶ

ಬೆಂಗಳೂರು : ನಿಷೇಧಿತ ಮಾದಕ ವಸ್ತುವನ್ನು ಕಾರಿನಲ್ಲಿಟ್ಟುಕೊಂಡು ಮಾರಾಟ ಮಾಡುತ್ತಿದ್ದ ಪ್ರಕರಣದಡಿ ಇಲ್ಲಿನ ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಓರ್ವ ಮಹಿಳೆ ಸೇರಿದಂತೆ ಇಬ್ಬರು ಡ್ರಗ್ ಪೆಡ್ಲರ್‌ ಗಳನ್

4 Dec 2025 10:45 pm
ಗುಂಡು ಶೆಟ್ಟಿ ಕಪ್ಪೆಟ್ಟು

ಉಡುಪಿ, ಡಿ.4: ಸಾಮಾಜಿಕ ಮತ್ತು ಧಾರ್ಮಿಕ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿರುವ ಗುಂಡು ಶೆಟ್ಟಿ ಕಂಬಳ ಮನೆ ಕಪ್ಪೆಟ್ಟು (88 ) ಅವರು ಡಿ.4ರಂದು ಸ್ವಗೃಹದಲ್ಲಿ ನಿಧನರಾದರು. ಕಳೆದ ಐದು ದಶಕಗಳಿಂದ ಶ್ರೀ ಬ್ರಹ್ಮ ಬೈದರ್ಕಳ ಗರೋಡಿ ಕಪ್ಪ

4 Dec 2025 10:40 pm
ಕಲಬುರಗಿ| ಡಿಸಿಸಿ ಬ್ಯಾಂಕ್ ಅಧ್ಯಕ್ಷ, ನಿರ್ದೇಶಕರಿಗೆ ಅಭಿನಂದನಾ ಸಮಾರಂಭ

ಕಲಬುರಗಿ: ಅಖಂಡ ಕರ್ನಾಟಕ ವೀರಶೈವ ಲಿಂಗಾಯತ ಸಮಾಜದ ಜಿಲ್ಲಾ ಘಟಕದ ವತಿಯಿಂದ ನೂತನವಾಗಿ ಆಯ್ಕೆಯಾದ ಕಲಬುರಗಿ - ಯಾದಗಿರಿ ಜಿಲ್ಲಾ ಸಹಕಾರಿ ಬ್ಯಾಂಕ್(ಡಿಸಿಸಿ) ಅಧ್ಯಕ್ಷರು ಹಾಗೂ ನಿರ್ದೇಶಕರಿಗೆ ಅಭಿನಂದನಾ ಸಮಾರಂಭವನ್ನು ಕೈಲಾಸ

4 Dec 2025 10:34 pm
ಡಿ.5ರಂದು ʼಮಾದರಿ ಮದುವೆ ಅಭಿಯಾನ’ : ಕಲ್ಲಡ್ಕದಲ್ಲಿ ಸಮಾವೇಶ

ಕಲ್ಲಡ್ಕ, ಡಿ.4: ಮದುವೆಗಳನ್ನು ಅನಾಚಾರ ಮುಕ್ತಗೊಳಿಸುವ ಮತ್ತು ಮದುವೆಯ ಆರ್ಥಿಕ ಭಾರವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸುನ್ನಿ ಯುವಜನ ಸಂಘವು ಹಮ್ಮಿಕೊಂಡ ’ಮಾದರಿ ಮದುವೆ: ಶತದಿನ ಅಭಿಯಾನ’ದ ಪ್ರಯುಕ್ತ ಜಾಗ

4 Dec 2025 10:32 pm
ಕೊಲೆ ಪ್ರಕರಣ; ಸಾಕ್ಷ್ಯ ನುಡಿಯಲು ರೇಣುಕಾಸ್ವಾಮಿ ಪಾಲಕರಿಗೆ ಸಮನ್ಸ್ ಜಾರಿ ಮಾಡಿದ ಸೆಷನ್ಸ್ ಕೋರ್ಟ್

ಬೆಂಗಳೂರು : ನಟ ದರ್ಶನ್ ಆರೋಪಿಯಾಗಿರುವ ಕೊಲೆ ಪ್ರಕರಣದಲ್ಲಿ ಸಾಕ್ಷ್ಯ ನುಡಿಯಲು ಕೊಲೆಯಾದ ರೇಣುಕಾಸ್ವಾಮಿಯ ಪಾಲಕರಿಗೆ ಸಮನ್ಸ್‌ ಜಾರಿಗೊಳಿಸಿರುವ ನಗರದ 57ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯ, ಡಿಸೆಂಬ

4 Dec 2025 10:31 pm
ಆಸ್ಟ್ರೇಲಿಯ ನೆಲದಲ್ಲಿ ಮೊತ್ತ ಮೊದಲ ಬಾರಿ ಶತಕ ಸಿಡಿಸಿದ ಜೋ ರೂಟ್

 ಜೋ ರೂಟ್ | Photo Credit : AP PTI   ಪರ್ತ್: ಕಳೆದೊಂದು ದಶಕದಲ್ಲಿ ನಾಲ್ಕು ಬಾರಿ ಆಸ್ಟ್ರೇಲಿಯಕ್ಕೆ ಕ್ರಿಕೆಟ್ ಪ್ರವಾಸ ಕೈಗೊಂಡಿದ್ದ ಜೋ ರೂಟ್ 16 ಪಂದ್ಯಗಳು, 30 ಇನಿಂಗ್ಸ್‌ಗಳ ನಂತರ ಕೊನೆಗೂ ಸ್ಮರಣೀಯ ಕ್ಷಣಕ್ಕೆ ಸಾಕ್ಷಿಯಾದರು. ಇಂಗ್ಲೆ

4 Dec 2025 10:28 pm
ಭೂಸನೂರ ಸಹಕಾರಿ ಸಕ್ಕರೆ ಕಾರ್ಖಾನೆಯ ಚುನಾವಣೆಯಲ್ಲಿ ಅಕ್ರಮಕ್ಕೆ ಯತ್ನ: ತನಿಖೆಗೆ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಆಗ್ರಹ

ಕಲಬುರಗಿ: ಆಳಂದ ತಾಲೂಕಿನ ಭೂಸನೂರ ಸಹಕಾರಿ ಸಕ್ಕರೆ ಕಾರ್ಖಾನೆಯ ಚುನಾವಣೆ ಗೊಂದಲದ ಗೂಡಾಗಿದೆ. ಚುನಾವಣಾ ಅಧಿಕಾರಿಗಳು ಒಂದು ಪಕ್ಷದ ಪ್ರತಿನಿಧಿಯಂತೆ ನಡೆದುಕೊಂಡಿದ್ದಾರೆ. ಉದ್ದೇಶಪೂರ್ವಕವಾಗಿ ಒಂದು ಗುಂಪಿಗೆ ಸಹಾಯ ಮಾಡಲು ಚ

4 Dec 2025 10:26 pm
ಟೆಸ್ಟ್ ಕ್ರಿಕೆಟ್‌ನ ಅತ್ಯಂತ ಯಶಸ್ವಿ ಎಡಗೈ ವೇಗಿ ಆಗಿ ಹೊರಹೊಮ್ಮಿದ ಮಿಚೆಲ್ ಸ್ಟಾರ್ಕ್

ಪಾಕಿಸ್ತಾನದ ಲೆಜೆಂಡ್ ವಸೀಂ ಅಕ್ರಂ ದಾಖಲೆ ಮುರಿದ ಆಸ್ಟ್ರೇಲಿಯದ ವೇಗಿ

4 Dec 2025 10:25 pm
ಮುಹಮ್ಮದ್ ಶಮಿ ಎಲ್ಲಿದ್ದಾರೆ, ಅವರೇಕೆ ಆಡುತ್ತಿಲ್ಲ?: ಹರ್ಭಜನ್ ಸಿಂಗ್ ಪ್ರಶ್ನೆ

ಮುಹಮ್ಮದ್ ಶಮಿ | Photo Credit : PTI  ಹೊಸದಿಲ್ಲಿ: ವೇಗದ ಬೌಲರ್ ಜಸ್‌ಪ್ರಿತ್ ಬುಮ್ರಾ ಅನುಪಸ್ಥಿತಿಯಲ್ಲೂ ಪಂದ್ಯಗಳನ್ನು ಗೆಲ್ಲುವ ಸಾಮರ್ಥ್ಯವನ್ನು ಹೆಚ್ಚಿಸಬೇಕು ಎಂದು ಭಾರತೀಯ ಟೀಮ್ ಮ್ಯಾನೇಜ್‌ಮೆಂಟ್‌ಗೆ ವಿನಂತಿಸಿರುವ ಲೆಜೆಂಡರ

4 Dec 2025 10:22 pm
ಸೇಡಂ| ಇಂದಿರಾ ಗಾಂಧಿ ವಸತಿ ನಿಲಯದಲ್ಲಿ ಅವ್ಯವಸ್ಥೆ: ಮೂಲಭೂತ ಸೌಲಭ್ಯ ಒದಗಿಸುವಂತೆ ಆಗ್ರಹ

ಕಲಬುರಗಿ: ಸೇಡಂ ತಾಲೂಕಿನ ಮುಧೋಳ ಗ್ರಾಮದಲ್ಲಿರುವ ಇಂದಿರಾ ಗಾಂಧಿ ವಸತಿ ನಿಲಯದಲ್ಲಿ ಊಟದ ವ್ಯವಸ್ಥೆ, ಶೌಚಾಲಯ ಹಾಗೂ ಮೂಲಭೂತ ಸೌಲಭ್ಯ ಒದಗಿಸಲು ವಿಫಲರಾದ ಹಾಸ್ಟೆಲ್ ವಾರ್ಡನ್, ತಾಲೂಕು ಅಧಿಕಾರಿಗಳಿಂದ ಬೇಸತ್ತು ವಸತಿ ನಿಲಯದ ವ

4 Dec 2025 10:20 pm
ಮುಡಾ ಪ್ರಕರಣ; ಅಂತಿಮ ವರದಿ ಸಲ್ಲಿಸಲು ಲೋಕಾಯುಕ್ತ ಪೊಲೀಸರಿಗೆ ಡಿ.18ರವರೆಗೆ ಗಡುವು ನೀಡಿದ ಕೋರ್ಟ್

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತವರ ಕುಟುಂಬದ ಕೆಲ ಸದಸ್ಯರು ಪ್ರಮುಖ ಆರೋಪಿಗಳಾಗಿರುವ ಮುಡಾ ಅಕ್ರಮ ನಿವೇಶನ ಹಂಚಿಕೆ ಹಗರಣದ ತನಿಖೆ ಪೂರ್ಣಗೊಳಿಸಲು ವಿಳಂಬ ಮಾಡುತ್ತಿರುವ ಲೋಕಾಯುಕ್ತ ಪೊಲೀಸರ ವಿರುದ್ಧ ತೀವ್ರ

4 Dec 2025 10:20 pm
ಅಕ್ಟೋಬರ್‌ನಲ್ಲಿ ರಶ್ಯದ ತೈಲ ಆಮದಿನಲ್ಲಿ ಶೇ.38ರಷ್ಟು ದಾಖಲೆಯ ಕುಸಿತ

ಹೊಸದಿಲ್ಲಿ: ಕಳೆದ ವರ್ಷಕ್ಕೆ ಹೋಲಿಸಿದರೆ ಭಾರತವು ಈ ವರ್ಷದ ಆಕ್ಟೋಬರ್ ತಿಂಗಳಲ್ಲಿ ರಶ್ಯದಿಂದ ಆಮದು ಮಾಡಿಕೊಂಡ ತೈಲದ ಮೌಲ್ಯದಲ್ಲಿ ಶೇ.38ರಷ್ಟು ಹಾಗೂ ಪ್ರಮಾಣದಲ್ಲಿ ಶೇ.31ರಷ್ಟು ಕಡಿತಗೊಳಿಸಿದೆ ಎಂದು ವಾಣಿಜ್ಯ ಹಾಗೂ ಕೈಗಾರಿಕಾ

4 Dec 2025 10:18 pm
ʼಗ್ರೇಟರ್ ಅಫ್ಘಾನಿಸ್ತಾನ' ನಕ್ಷೆ: ಪಾಕಿಸ್ತಾನಕ್ಕೆ ಸವಾಲೆಸೆದ ತಾಲಿಬಾನ್

ಕಾಬೂಲ್: ಪ್ರಸಿದ್ಧ ಕವಿ ಮತಿಯುಲ್ಲಾ ತುರಾಬ್ ಅವರ ಸಮಾಧಿಯ ಮೇಲೆ `ಗ್ರೇಟರ್ ಅಫ್ಘಾನಿಸ್ತಾನ' ನಕ್ಷೆಯನ್ನು ಇರಿಸುವ ಮೂಲಕ ತಾಲಿಬಾನ್ ಪಾಕಿಸ್ತಾನಕ್ಕೆ ಬಲವಾದ ರಾಜಕೀಯ ಸಂದೇಶವನ್ನು ರವಾನಿಸಿದೆ ಎಂದು ವರದಿಯಾಗಿದೆ. ಈ ನಕ್ಷೆಯಲ್

4 Dec 2025 10:16 pm
ಶರಣಬಸವ ವಿಶ್ವವಿದ್ಯಾಲಯದಿಂದ ಅಶ್ವಿನಿ ರೆಡ್ಡಿಗೆ ಪಿಎಚ್‌ಡಿ ಪದವಿ

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ಹಾಗೂ ಸಂಶೋಧನ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ಅಶ್ವಿನಿ ಸಿದ್ದರಾಮ ರೆಡ್ಡಿ ಅವರು ಪಿಹೆಚ್‌ಡಿ ಪದವಿಯನ್ನು ಪಡೆದುಕೊಂಡಿದ್ದಾರೆ.&n

4 Dec 2025 10:14 pm
ಕಲಬುರಗಿ| ಪತ್ರಕರ್ತನ ಮೇಲೆ ಹಲ್ಲೆ: ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಪತ್ರಕರ್ತರ ಸಂಘ ಆಗ್ರಹ

ಕಲಬುರಗಿ: ಯಡ್ರಾಮಿ ತಾಲೂಕಿನ ಪತ್ರಕರ್ತ ಪ್ರಶಾಂತ್‌ ಚವ್ಹಾಣ ಮೇಲೆ ಹಲ್ಲೆ ಮಾಡಿದ್ದು ಖಂಡನಿಯ, ಹಲ್ಲೆ ಮಾಡಿದ ಕಿಡಿಗೇಡಿಗಳನ್ನು ಬಂಧಿಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಆಗ್ರಹ

4 Dec 2025 10:06 pm
ಉಕ್ರೇನ್ ಯುದ್ಧ ಕೊನೆಗೊಳಿಸುವುದು ಕಷ್ಟದ ಕೆಲಸ: ರಶ್ಯ ಅಧ್ಯಕ್ಷ ಪುಟಿನ್

ಮಾಸ್ಕೋ: ಉಕ್ರೇನ್‍ನಲ್ಲಿ ಯುದ್ಧವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಅಮೆರಿಕಾದ ರಾಯಭಾರಿಯೊಂದಿಗೆ ತಾನು ನಡೆಸಿದ ಐದು ಗಂಟೆಗಳ ಮಾತುಕತೆ ಅಗತ್ಯ ಮತ್ತು ಉಪಯುಕ್ತವಾಗಿತ್ತು. ಆದರೆ ಉಕ್ರೇನ್ ಯುದ್ಧವನ್ನು ಕೊನೆಗೊಳಿಸುವುದು

4 Dec 2025 10:01 pm
ಕಾಂಗ್ರೆಸ್ ಆಡಳಿತದಲ್ಲಿ ರೈತರು, ಜನಸಾಮಾನ್ಯರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ: ಶಾಸಕ ಶಿವರಾಜ್‌ ಪಾಟೀಲ್

ರಾಯಚೂರು: ರೈತ ವಿರೋಧ ನೀತಿ ಅನುಸರಿಸುತ್ತಿರುವ ಹಾಗೂ ರೈತರ ಸಮಸ್ಯೆಗಳಿಗೆ ಸ್ಪಂದಿಸದ ಸರಕಾರದ ಧೋರಣೆಗಳನ್ನು ವಿರೋಧಿಸಿ ಬಿಜೆಪಿ ಜಿಲ್ಲಾ ರೈತ ಮೋರ್ಚಾ ನೇತೃತ್ವದಲ್ಲಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಗುರುವಾರ ನಗರದ ಹಳ

4 Dec 2025 10:00 pm
5 ವರ್ಷಗಳಲ್ಲಿ 99,000 ಹೆಕ್ಟೇರ್ ಅರಣ್ಯ ಭೂಮಿ ಬೇರೆ ಉದ್ದೇಶಗಳಿಗೆ ಬಳಸಲಾಗಿದೆ: ರಾಜ್ಯಸಭೆಗೆ ಕೇಂದ್ರ ಸಚಿವ ಕೀರ್ತಿವರ್ಧನ್ ಸಿಂಗ್ ಮಾಹಿತಿ

ಹೊಸದಿಲ್ಲಿ: 2020ರ ಬಳಿಕ, ಭಾರತದಲ್ಲಿ 99,000 ಹೆಕ್ಟೇರ್‌ಗೂ ಅಧಿಕ ಅರಣ್ಯಭೂಮಿಯನ್ನು ಅರಣ್ಯೇತರ ಚಟುವಟಿಕೆಗಳಿಗಾಗಿ ಬಳಸಲಾಗಿದೆ ಎಂದು ಕೇಂದ್ರ ಪರಿಸರ ಖಾತೆಯ ಸಹಾಯಕ ಸಚಿವ ಕೀರ್ತಿವರ್ಧನ್ ಸಿಂಗ್ ಗುರುವಾರ ರಾಜ್ಯಸಭೆಗೆ ತಿಳಿಸಿದರ

4 Dec 2025 9:57 pm
ಭಾರತದ ಕುಶ್ವಾಹ ಫಿಡೆ ರೇಟಿಂಗ್ ಗಳಿಸಿದ ಅತ್ಯಂತ ಕಿರಿಯ ಆಟಗಾರ

ಹೊಸದಿಲ್ಲಿ: ಭಾರತದ ಸರ್ವಜ್ಞ ಸಿಂಗ್ ಕುಶ್ವಾಹ ಚೆಸ್ ಇತಿಹಾಸದಲ್ಲೇ ಅಧಿಕೃತ ಫಿಡೆ ರೇಟಿಂಗ್ ಗಳಿಸಿದ ಅತ್ಯಂತ ಕಿರಿಯ ಆಟಗಾರನಾಗಿದ್ದಾರೆ. ಅವರು ತನ್ನ ಮೂರು ವರ್ಷ ಏಳು ತಿಂಗಳು ಮತ್ತು 20 ದಿನಗಳ ವಯಸ್ಸಿನಲ್ಲಿ ಈ ಸಾಧನೆ ಮಾಡಿದ್ದ

4 Dec 2025 9:54 pm
ಉಡುಪಿ | ತೋಟಗಾರಿಕೆ ಇಲಾಖೆಯಲ್ಲಿ ಸಹಾಯಧನ ಸೌಲಭ್ಯ: ಅರ್ಜಿ ಆಹ್ವಾನ

ಉಡುಪಿ, ಡಿ.4: ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕಿನಲ್ಲಿ ಅನುಷ್ಠಾನಗೊಳ್ಳಲಿರುವ ಕೆಳಕಂಡ ವಿವಿಧ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಲು ಆಸಕ್ತ ರೈತರುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ರಾಷ್ಟ್ರೀ

4 Dec 2025 9:49 pm
ಪಾಕಿಸ್ತಾನದ ಪರ ಬೇಹುಗಾರಿಕೆ ಆರೋಪ: ಮಾಜಿ ಸೈನಿಕ ಅಜಯ್ ಕುಮಾರ್ ಸಿಂಗ್, ಮಹಿಳೆಯ ಬಂಧನ

ಅಹ್ಮದಾಬಾದ್: ಭಾರತೀಯ ಸೇನಾ ಸಂಸ್ಥೆಗಳು ಹಾಗೂ ಸಿಬ್ಬಂದಿ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನ ಏಜೆಂಟರಿಗೆ ರವಾನಿಸುತ್ತಿದ್ದ ಆರೋಪದಲ್ಲಿ ಮಾಜಿ ಸೈನಿಕ ಹಾಗೂ ಮಹಿಳೆಯೊಬ್ಬರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎ

4 Dec 2025 9:45 pm
ಉಡುಪಿ | ಬೀದಿನಾಯಿಗಳ ಹಾವಳಿ ತಡೆಗಟ್ಟಲು ಕ್ರಮಕ್ಕೆ ಸೂಚನೆ

ಉಡುಪಿ, ಡಿ.4: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ವೋಚ್ಛ ನ್ಯಾಯಾಲಯ ನೀಡಿರುವ ಆದೇಶವನ್ನು ಅನುಷ್ಠ್ಠಾನಗೊಳಿಸುವ ಬಗ್ಗೆ ನಗರಸಭಾ ವ್ಯಾಪ್ತಿಯಲ್ಲಿ ಖಾಸಗಿ ಹಾಗೂ ಸರಕಾರ

4 Dec 2025 9:05 pm
ಉಡುಪಿ | ಹಿರಿಯಡ್ಕದಲ್ಲಿ ಕಿಶೋರ ಯಕ್ಷ ಸಂಭ್ರಮ ಉದ್ಘಾಟನೆ

ಉಡುಪಿ, ಡಿ.4: ಯಕ್ಷಗಾನ ನಮ್ಮ ಹಿರಿಯರು ನಮಗೆ ನೀಡಿರುವ ಸರ್ವಾಂಗ ಸುಂದರ ಕಲಾಪ್ರಕಾರ. ಇದು ವಿದ್ಯಾರ್ಥಿಗಳಲ್ಲಿ ಭಾಷಾ ಕೌಶಲ್ಯ, ಪುರಾಣಜ್ಞಾನ, ಆತ್ಮಸ್ಥೈರ್ಯವನ್ನು ಬೆಳೆಸುತ್ತದೆ. ಎಲ್ಲಕ್ಕಿಂತ ಮುಖ್ಯವಾಗಿ ಸಂಸ್ಕಾರವಂತರನ್ನಾ

4 Dec 2025 9:03 pm
Bengaluru | ಕರ್ತವ್ಯ ಲೋಪ, ನಿರ್ಲಕ್ಷ್ಯ ತೋರಿದ ಆರೋಪ; ಇಬ್ಬರು ಎಎಸ್ಸೈ ಸೇರಿ ನಾಲ್ವರು ಪೊಲೀಸ್ ಸಿಬ್ಬಂದಿ ಅಮಾನತು

ಬೆಂಗಳೂರು : ಕರ್ತವ್ಯ ಲೋಪ, ನಿರ್ಲಕ್ಷ್ಯ ವಹಿಸಿದ ಆರೋಪದಡಿ ನಾಲ್ಕು ಮಂದಿ ಪೊಲೀಸ್ ಸಿಬ್ಬಂದಿಯನ್ನು ಬೆಂಗಳೂರು ಉತ್ತರ ವಿಭಾಗದ ಡಿಸಿಪಿ ನೇಮಗೌಡ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಎಎಸ್ಸೈ ಶ್ರೀನಿವಾಸ್ ಮೂರ್ತಿ(ನಂದಿನಿ ಲ

4 Dec 2025 9:03 pm
ಯುದ್ಧ ಪ್ರಚೋದಿಸಲು ಪಹಲ್ಗಾಮ್ ದಾಳಿ ಸಂಯೋಜಿಸಿದ್ದ ಆಸಿಮ್ ಮುನೀರ್: ಇಮ್ರಾನ್ ಖಾನ್ ಆಪ್ತ ಸಲ್ಮಾನ್ ಹೇಳಿಕೆ

ಇಸ್ಲಮಾಬಾದ್, ಡಿ.4: ಪಾಕಿಸ್ತಾನಿ-ಅಮೆರಿಕನ್ ರಾಜಕೀಯ ಕಾರ್ಯಕರ್ತ, ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ನಿಕಟವರ್ತಿ ಸಲ್ಮಾದ್ ಅಹ್ಮದ್ ಪಾಕಿಸ್ತಾನ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಭಾರತದೊಂದಿ

4 Dec 2025 9:02 pm
ಉಡುಪಿ | ಬಾಲಕಿಯರ ಬಾಲಮಂದಿರ ಸ್ಥಳಾಂತರ

ಉಡುಪಿ, ಡಿ.4: ಜಿಲ್ಲೆಯ ನಿಟ್ಟೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಸರಕಾರಿ ಬಾಲಕಿಯರ ಬಾಲಮಂದಿರ ಉಡುಪಿ ಹಾಗೂ ಮಕ್ಕಳ ಕಲ್ಯಾಣ ಸಮಿತಿಯನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ಅಪೂರ್ವ ಕಾಂಪ್ಲೆಕ್ಸ್, ಮೊದಲನೇ ಮಹಡಿ, ಶಿವಳ್ಳಿ ಗ್

4 Dec 2025 9:01 pm
‘ಹೆಬ್ಬಾಳ ಜಂಕ್ಷನ್‍ನಿಂದ ಮೇಖ್ರಿ ವೃತ್ತ’ 2215 ಕೋಟಿ ರೂ.ವೆಚ್ಚದಲ್ಲಿ ಎಲಿವೇಟೆಡ್ ಕಾರಿಡಾರ್ : ಸಚಿವ ಸಂಪುಟ ನಿರ್ಣಯ

ಬೆಂಗಳೂರು : ಹೆಬ್ಬಾಳ ಜಂಕ್ಷನ್‍ನಿಂದ ಮೇಖ್ರಿ ವೃತ್ತದವರೆಗೂ ಸ್ಥಳೀಯ ವಾಹನ ದಟ್ಟಣೆಯನ್ನು ನಿರ್ವಹಿಸಲು ನಿರ್ಮಾಣ ಮಾಡಲು ಉದ್ದೇಶಿಸಿರುವ ಮೂರು ಪಥದ ಅವಳಿ ಸುರಂಗ ಮಾರ್ಗವನ್ನು ಕಟ್ ಅಂಡ್ ಕವರ್ ಮಾದರಿಯಲ್ಲಿ ಹಾಗೂ ಇದಕ್ಕೆ ಪೂ

4 Dec 2025 8:57 pm
ಉಡುಪಿ | ಡಿ.5ರಂದು ಜಿಲ್ಲಾ ರೆಡ್ ಕ್ರಾಸ್ ನಲ್ಲಿ ಒಂದು ದಿನದ ತರಬೇತಿ ಶಿಬಿರ

ಉಡುಪಿ, ಡಿ.4: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕರ್ನಾಟಕ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ ಶಾಖೆ, ಮಂಗಳೂರು ವಿಶ್ವವಿದ್ಯಾನಿಲಯ ರೆಡ್ ಕ್ರಾಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ರೆಡ್ಕ್ರಾಸ್ ಅಧಿಕಾರಿಗಳು ಮತ್ತು ವಿದ್ಯಾರ್ಥಿ ನಾಯ

4 Dec 2025 8:54 pm
ಬ್ಯಾಂಕ್ ಆಫ್ ಬರೋಡಾದಿಂದ ಅಂತರರಾಷ್ಟ್ರೀಯ ಅಂಗವಿಕಲರ ದಿನಾಚರಣೆ

ಮುಂಬೈ, ಡಿ.4: ದೇಶದ ಪ್ರಮುಖ ಸಾರ್ವಜನಿಕ ಕ್ಷೇತ್ರದ ಬ್ಯಾಂಕ್ಸ್‌ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ ತನ್ನ ಕಾರ್ಪೊರೇಟ್ ಕಚೇರಿಯಲ್ಲಿ ಬ್ಯಾಂಕ್ ಅಬಿಲಿಟೀಸ್ ಭಿನ್ನ ಸಾಮರ್ಥ್ಯ ಹೊಂದಿರುವವರ ಸಾಮರ್ಥ್ಯಗಳ ಬ್ಯಾಂಕಿಂಗ್ ಎಂಬ ಥೀ

4 Dec 2025 8:49 pm
ಚತ್ತೀಸ್‌ಗಢ| ಕಲ್ಲಿದ್ದಲು ಗಣಿ ವಿಸ್ತರಣೆ ವಿರುದ್ಧ ಪ್ರತಿಭಟನೆ: ಕಲ್ಲು ತೂರಾಟದಿಂದ 30ಕ್ಕೂ ಅಧಿಕ ಪೊಲೀಸರಿಗೆ ಗಾಯ

ಅಂಬಿಕಾಪುರ: ಚತ್ತೀಸ್‌ಗಢದ ಸುರ್ಗುಜಾ ಜಿಲ್ಲೆಯಲ್ಲಿ ತೆರೆದ ಕಲ್ಲಿದ್ದಲು ಗಣಿಯ ವಿಸ್ತರಣೆ ವಿರೋಧಿಸಿ ಗ್ರಾಮಸ್ಥರ ಬುಧವಾರ ನಡೆಸಿದ ಪ್ರತಿಭಟನೆ ಸಂದರ್ಭ ಪೊಲೀಸರೊಂದಿಗೆ ಘರ್ಷಣೆ ನಡೆದಿದೆ. ಈ ಘರ್ಷಣೆಯ ಸಂದರ್ಭ ಗ್ರಾಮಸ್ಥರು

4 Dec 2025 8:48 pm
ಎಲ್ಗಾರ್ ಪರಿಷತ್-ಮಾವೋವಾದಿ ನಂಟು ಪ್ರಕರಣ: ಹನಿ ಬಾಬುಗೆ ಬಾಂಬೆ ಹೈಕೋರ್ಟ್ ಜಾಮೀನು

ಮುಂಬೈ: ಎಲ್ಗಾರ್ ಪರಿಷತ್-ಮಾವೋವಾದಿ ನಂಟು ಪ್ರಕರಣದಲ್ಲಿ ಬಂಧಿತರಾದ ಐದು ವರ್ಷಗಳ ಬಳಿಕ ದಿಲ್ಲಿ ವಿಶ್ವವಿದ್ಯಾನಿಲಯದ ಮಾಜಿ ಪ್ರಾಧ್ಯಾಪಕ ಹನಿ ಬಾಬು ಅವರಿಗೆ ಬಾಂಬೆ ಉಚ್ಚ ನ್ಯಾಯಾಲಯ ಗುರುವಾರ ಜಾಮೀನು ನೀಡಿದೆ. ನ್ಯಾಯಮೂರ್ತಿ

4 Dec 2025 8:45 pm
ಹಸ್ತಪ್ರತಿ ಕಾಪಾಡಲು ಕಾನೂನು ರೂಪಿಸುವ ಅಗತ್ಯವಿದೆ : ಎಚ್.ಕೆ. ಪಾಟೀಲ್

ಬೆಂಗಳೂರು : ಮುಂದಿನ ಪೀಳಿಗೆಗೆ ಹಸ್ತಪ್ರತಿಗಳನ್ನು ನೀಡುವುದು ನಮ್ಮ ಜವಾಬ್ದಾರಿಯಾಗಿದ್ದು, ಹಸ್ತಪ್ರತಿಗಳನ್ನು ಕಾಪಾಡಲು ಹೊಸ ಕಾನೂನು ರೂಪಿಸುವ ಅಗತ್ಯವಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ತಿಳಿ

4 Dec 2025 8:32 pm