SENSEX
NIFTY
GOLD
USD/INR

Weather

26    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ತುಮಕೂರು | ಕಾಲು ಜಾರಿ ಕೆರೆಗೆ ಬಿದ್ದ ಮಕ್ಕಳು; ರಕ್ಷಿಸಲು ಹೋದ ತಂದೆ ಸೇರಿ ಮೂವರು ಮೃತ್ಯು

ತುಮಕೂರು : ಸ್ನೇಹಿತೆಯ ಜೊತೆ ಕಾಲು ಜಾರಿ ಕೆರೆಗೆ ಬಿದ್ದ ಮಗಳನ್ನು ರಕ್ಷಣೆ ಮಾಡಲು ಹೋಗಿ ತಂದೆಯು ಸೇರಿದಂತೆ ಮೂವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ನಡೆದಿದೆ. ಕೆರೆಗೆ ಕಾಲುಜಾರಿ

22 Oct 2025 1:48 pm
ಎಸ್ಐಟಿ ತನಿಖೆಯಿಂದ ಸತ್ಯ ಹೊರ ಬರಲಿದೆ: ಪುತ್ರನ ಸಾವಿನಲ್ಲಿ ತನ್ನ ಪಾತ್ರ ನಿರಾಕರಿಸಿದ ಪಂಜಾಬ್ ನ ಮಾಜಿ ಡಿಜಿಪಿ

ಸಹರಣ್ ಪುರ್: ಪುತ್ರನ ಸಾವಿಗೆ ಸಂಬಂಧಿಸಿದಂತೆ ತನ್ನ ವಿರುದ್ಧದ ಎಲ್ಲ ಆರೋಪಗಳನ್ನೂ ಪಂಜಾಬ್ ನ ಮಾಜಿ ಪೊಲೀಸ್ ಮಹಾ ನಿರ್ದೇಶಕ ಮುಹಮ್ಮದ್ ಮುಸ್ತಫಾ ತಳ್ಳಿ ಹಾಕಿದ್ದಾರೆ. ಮಂಗಳವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅ

22 Oct 2025 1:44 pm
ಮದುವೆ ಆಗುವುದಾಗಿ ನಂಬಿಸಿ ಅತ್ಯಾಚಾರ ಆರೋಪ: ಡಿಜೆಹಳ್ಳಿ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ವಿರುದ್ಧ ದೂರು

ಬೆಂಗಳೂರು : ಮದುವೆ ಆಗುವುದಾಗಿ ನಂಬಿಸಿ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಡಿ.ಜೆ.ಹಳ್ಳಿ ಪೊಲೀಸ್ ಠಾಣೆ ಇನ್ಸ್​ಪೆಕ್ಟರ್​ ಸುನೀಲ್​ ವಿರುದ್ಧ ಪೊಲೀಸ್ ಮಹಾನಿರ್ದೇಶಕರಿಗೆ ದೂರು ಸಲ್ಲಿಸಿದ್ದಾರೆ. ಡಿ.ಜೆ.

22 Oct 2025 1:33 pm
ಹಲಾಲ್ ಉತ್ಪನ್ನಗಳ ಲಾಭವನ್ನು ಭಯೋತ್ಪಾದನೆ, ʼಲವ್ ಜಿಹಾದ್ʼ ಗೆ ಬಳಸಲಾಗುತ್ತಿದೆ : ವಿವಾದಾತ್ಮಕ ಹೇಳಿಕೆ ನೀಡಿದ ಉತ್ತರ ಪ್ರದೇಶ ಸಿಎಂ ಆದಿತ್ಯನಾಥ್

ಲಕ್ನೋ : ಉತ್ತರ ಪ್ರದೇಶ ಹಲಾಲ್ ಉತ್ಪನ್ನಗಳ ಮಾರಾಟ ನಿಷೇಧಿಸಿದೆ. ಇದರ ಮಾರಾಟದಿಂದ ಬರುವ ಲಾಭವನ್ನು ಭಯೋತ್ಪಾದನೆ, ಬಲವಂತದ ಮತಾಂತರ ಮತ್ತು ʼಲವ್ ಜಿಹಾದ್‌ʼಗೆ ಹಣಕಾಸು ಒದಗಿಸಲು ಬಳಸಲಾಗುತ್ತಿದೆ ಎಂದು ಉತ್ತರಪ್ರದೇಶ ಸಿಎಂ ಆದಿ

22 Oct 2025 1:26 pm
ಬಸವಕಲ್ಯಾಣ | ಆರೆಸ್ಸೆಸ್‌ ಪಥ ಸಂಚಲನದಲ್ಲಿ ಪ್ರಾಂಶುಪಾಲ, ಪಶು ವೈದ್ಯಾಧಿಕಾರಿ, ಶಿಕ್ಷಕರು ಭಾಗಿ; ಅಮಾನತುಗೊಳಿಸಲು ಆಗ್ರಹ

ಬೀದರ್ : ಇತ್ತೀಚಿಗೆ ಬಸವಕಲ್ಯಾಣ ನಗರದಲ್ಲಿ ನಡೆದ ಆರೆಸ್ಸೆಸ್‌ ಪಥ ಸಂಚಲನದಲ್ಲಿ ಪ್ರಾಂಶುಪಾಲ, ಪಶು ವೈದ್ಯಾಧಿಕಾರಿ ಹಾಗೂ ಶಿಕ್ಷಕರು ಭಾಗವಹಿಸಿದ್ದು, ಅವರನ್ನು ಕೂಡಲೇ ಅಮಾನತು ಮಾಡಬೇಕು ಎಂದು ಡಿಎಸ್ಎಸ್ ತಾಲೂಕು ಅಧ್ಯಕ್ಷ ಮಹ

22 Oct 2025 1:16 pm
ಮಂಗಳೂರು : ಜಮೀಯ್ಯತುಲ್ ಫಲಾಹ್ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ, ತರಬೇತಿ ಕಾರ್ಯಕ್ರಮ

ಮಂಗಳೂರು : ಜಮೀಯ್ಯತುಲ್ ಫಲಾಹ್ ಮಂಗಳೂರು ತಾಲೂಕು ಘಟಕದ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ ಹಾಗೂ ತರಬೇತಿ ಕಾರ್ಯಕ್ರಮ ಬುಧವಾರ ಕಂಕನಾಡಿಯ ಜಮೀಯ್ಯತುಲ್ ಫಲಾಹ್ ಸಭಾಭವನದಲ್ಲಿ ನಡೆಯಿತು. ಜಮೀಯ್ಯತುಲ್ ಫಲಾಹ್ ದ.ಕ ಮತ್ತು ಉಡು

22 Oct 2025 1:11 pm
ಕೇರಳ | ಸುರೇಶ್ ಗೋಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಪಕ್ಷ ತೊರೆದ ಬಿಜೆಪಿ ಕಾರ್ಯಕರ್ತರು

ತಿರುವನಂತಪುರಂ: ಕೇಂದ್ರ ಪ್ರವಾಸೋದ್ಯಮ ಮತ್ತು ಪೆಟ್ರೋಲಿಯಂ ಖಾತೆ ರಾಜ್ಯ ಸಚಿವ ಸುರೇಶ್ ಗೋಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಕೇರಳದ ತ್ರಿಶೂರ್‌ನಲ್ಲಿ ಬಿಜೆಪಿ ಕಾರ್ಯಕರ್ತರ ಗುಂಪೊಂದು ಪಕ್ಷ ತೊರೆದು ಕಾಂಗ್ರೆಸ್ ಸೇರಲು

22 Oct 2025 12:33 pm
ಹಾಸನದಿಂದ ಕೇರಳಕ್ಕೆ ಅಕ್ರಮ ಜಾನುವಾರು ಸಾಗಾಟ; ಆರೋಪಿ ಕಾಲಿಗೆ ಗುಂಡೇಟು

ಈಶ್ವರಮಂಗಲದಲ್ಲಿ ಬೆಳ್ಳಂಬೆಳಗೆ ಪುತ್ತೂರು ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ

22 Oct 2025 12:15 pm
ಮಂತ್ರಾಲಯದ ರಾಯರ ಮಠಕ್ಕೆ ಭೇಟಿ ನೀಡಿದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್

ರಾಯಚೂರು: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಕುಟುಂಬ ಸಮೇತರಾಗಿ ರಾಯಚೂರಿನ ಗಡಿ ಭಾಗದ ಆಂದ್ರಪ್ರದೇಶದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದರು. ವೇಳೆ ಮಾತನಾಡಿದ ಅವರು, ನಾನು ಭಾರತ್ ಜ

22 Oct 2025 12:02 pm
ಮಸಣ ಕಾಯುವ ‘ಸುಡುಗಾಡು ಸಿದ್ದರು’

ಸಿದ್ದ ಸಿದ್ದರುಗಳೆಲ್ಲ ರಸವಾದವ ಕಲಿತು ಬಂಧನಕ್ಕೆ ಗುರಿಯಾದರು ಅಮೃತದ ಸೇವಿಸಿದ ಸುರರೆಲ್ಲ ಪ್ರಶಕ್ಕೆ ಗುರಿಯಾದರು ನಮ್ಮ ಕಪಿಲ ಸಿದ್ದ ಮಲ್ಲಿಕಾರ್ಜುನನ ಅರಿಯದವರೆಲ್ಲ ಬಯಲಿಗೆ ಬಯಲಾದರು ವಚನದಲ್ಲಿ ವಚನಕಾರರಲ್ಲಿ ಮುಖ್ಯರಾದ

22 Oct 2025 12:01 pm
ಕೇರಳ | ಹೆಲಿಪ್ಯಾಡ್ ಕಾಂಕ್ರಿಟ್‌ನಲ್ಲಿ ಹೂತುಹೋದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಹೆಲಿಕಾಪ್ಟರ್ ಚಕ್ರ

ಕೇರಳ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬಂದಳಿದ ಹೆಲಿಕಾಪ್ಟರ್ ಚಕ್ರ ಹೆಲಿಪ್ಯಾಡ್‌ನ ಕಾಂಕ್ರಿಟ್‌ನಲ್ಲಿ ಹೂತುಹೋಗಿರುವ ಘಟನೆ ನಡೆದಿದೆ. ಕೇರಳದ ಪ್ರಮದಂ ಕ್ರೀಡಾಂಗಣದಲ್ಲಿ ಘಟನೆ ನಡೆದಿದ್ದು, ಸ್ಥಳದಲ್ಲಿ ನಿಯೋಜಿತರಾಗಿ

22 Oct 2025 11:52 am
ದೇರಳಕಟ್ಟೆ : ಕೆ.ಎಸ್ ಹೆಗ್ಡೆ ಅಸ್ಪತ್ರೆ, ಜನಪ್ರಿಯ ಆಸ್ಪತ್ರೆ ವತಿಯಿಂದ ರಕ್ತದಾನ ಶಿಬಿರ, ಉಚಿತ ಆರೋಗ್ಯ ಶಿಬಿರ

ದೇರಳಕಟ್ಟೆ: ಕೆ.ಎಸ್ ಹೆಗ್ಡೆ ಅಸ್ಪತ್ರೆ ವತಿಯಿಂದ ರಕ್ತದಾನ ಶಿಬಿರ ಹಾಗೂ ಜನಪ್ರಿಯ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ಶಿಬಿರ ದೇರಳಕಟ್ಟೆ ಸ್ವಾಗತ್ ಆಡಿಟೋರಿಯಂ ನಲ್ಲಿ ನಡೆಯಿತು. ಸಯ್ಯಿದ್ ಅಲಿ ತಂಙಳ್ ಕುಂಬೋಲ್ ಉದ್ಘಾಟಿಸಿದರ

22 Oct 2025 11:41 am
ಸಚಿವ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಖಂಡಿಸಿ, ಯಾದಗಿರಿಯಲ್ಲಿ ಅ.23 ರಂದು ಬೃಹತ್ ಪ್ರತಿಭಟನಾ ಮೆರವಣಿಗೆ

ಯಾದಗಿರಿ: ಸಚಿವ ಪ್ರಿಯಾಂಕ ಖರ್ಗೆ ಮತ್ತು ಅವರ ಕುಟುಂಬದ ವಿರುದ್ಧ ಜೀವ ಬೆದರಿಕೆ ಹಾಗೂ ಅವಾಚ್ಯ ನಿಂದನೆ ಮಾಡಿದ ಮನೋಭಾವದ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಈ ಘಟನೆಯನ್ನು ಖಂಡಿಸಲು ಯಾದಗಿರಿಯಲ್ಲಿ ಬೃಹತ್ ಪ್ರತಿಭಟನಾ ಮೆರವ

22 Oct 2025 11:35 am
ಸಾರ್ವಜನಿಕರ ಹಣವನ್ನು ಏಕೆ ಖರ್ಚು ಮಾಡಬೇಕು?: 7 ಐಷಾರಾಮಿ ಬಿಎಂಡಬ್ಲ್ಯೂ ಕಾರುಗಳಿಗೆ ಟೆಂಡರ್ ಕರೆದ ಬೆನ್ನಲ್ಲೆ ಲೋಕಪಾಲ್‌ಗೆ ಕಾಂಗ್ರೆಸ್‌ ಪ್ರಶ್ನೆ

ಹೊಸದಿಲ್ಲಿ : ಭಾರತದ ಉನ್ನತ ಭ್ರಷ್ಟಾಚಾರ ನಿಗ್ರಹ ಸಂಸ್ಥೆಯಾದ ಲೋಕಪಾಲ್ ತಲಾ 70 ಲಕ್ಷ ರೂ. ಮೌಲ್ಯದ ಏಳು ಐಷಾರಾಮಿ ಬಿಎಂಡಬ್ಲ್ಯೂ ಕಾರು ಖರೀದಿಗೆ ಟೆಂಡರ್ ಆಹ್ವಾನಿಸಿರುವ ಬೆನ್ನಲ್ಲೆ ಕಾಂಗ್ರೆಸ್‌ ನಾಯಕ, ರಾಜ್ಯಸಭಾ ಸದಸ್ಯ ಪಿ.ಚಿ

22 Oct 2025 11:14 am
ಟ್ರಂಪ್ ವಿರುದ್ಧ ಅಮೆರಿಕದಾದ್ಯಂತ “ನೋ ಕಿಂಗ್” ಬೃಹತ್ ಪ್ರತಿಭಟನೆಗಳು

ಶನಿವಾರ,ಅಕ್ಟೋಬರ್ 18, 2025ರಂದು ಅಮೆರಿಕಾದ 50 ರಾಜ್ಯಗಳಲ್ಲಿ ಸುಮಾರು 2700 ನಗರಗಳಲ್ಲಿ ಅಧ್ಯಕ್ಷ ಟ್ರಂಪ್ ಅವರ ಸರ್ವಾಧಿಕಾರಿ ಧೋರಣೆಗಳನ್ನು ಖಂಡಿಸಿ ಸುಮಾರು 7 ಮಿಲಿಯನ್ (70 ಲಕ್ಷ) ಅಮೆರಿಕನ್ನರು ಶಾಂತಿಯುತವಾಗಿ ಪ್ರತಿಭಟಿಸಿಸಿದರು. ಈ

22 Oct 2025 11:12 am
‘ರಾಷ್ಟ್ರದ್ರೋಹಿ’ ಬುದ್ಧ-ಬಸವರು ಮತ್ತು ಆರೆಸ್ಸೆಸ್‌ನ ಬ್ರಾಹ್ಮಣೀಯ ‘ಹಿಂದೂರಾಷ್ಟ್ರ’

1941ರಲ್ಲೂ ಮತ್ತೊಮ್ಮೆ ಇದೇ ಭರವಸೆಯನ್ನು ಸಾವರ್ಕರ್ ಕೊಡುತ್ತಾರೆ. ಆದ್ದರಿಂದಲೇ ಅಲ್ಲವೇ ಅಂಬೇಡ್ಕರ್ ಅವರು 1951ರಲ್ಲಿ ಆರ್‌ಪಿಐನ ಚುನಾವಣಾ ಪ್ರಣಾಳಿಕೆಯನ್ನು ರೂಪಿಸುವಾಗ ತಮ್ಮ ಪಕ್ಷ ಯಾವ ಕಾರಣಕ್ಕೂ ಅತ್ಯಂತ ಪ್ರತಿಗಾಮಿ ಪಕ್ಷವ

22 Oct 2025 11:00 am
ಸರಕಾರಿ ವೈದ್ಯಕೀಯ ಕಾಲೇಜುಗಳು-ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಗಣನೀಯವಾಗಿ ಕುಸಿಯುತ್ತಿರುವ ಮುಸ್ಲಿಮ್ ಪ್ರಾಧ್ಯಾಪಕರ ಪ್ರಾತಿನಿಧ್ಯ, ಅವಕಾಶಗಳು

ಬೆಂಗಳೂರು: ರಾಜ್ಯದ ಸರಕಾರಿ ವೈದ್ಯಕೀಯ ಕಾಲೇಜುಗಳು ಮತ್ತು ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಬೋಧನೆ ಮತ್ತು ಆಡಳಿತಾತ್ಮಕ ಹುದ್ದೆಗಳಲ್ಲಿ ಅರ್ಹ ಮುಸ್ಲಿಮ್ ವೈದ್ಯಕೀಯ ಪ್ರಾಧ್ಯಾಪಕರ ಪ್ರಾತಿನಿಧ್ಯ ಗಣನೀಯವಾಗಿ ಕುಸಿದಿ

22 Oct 2025 9:10 am
ಚಾಮರಾಜನಗರ: ಬೈಕ್‌- ಗೂಡ್ಸ್‌ ವಾಹನ ಢಿಕ್ಕಿ; ರಾಜಸ್ಥಾನ ಮೂಲದ ಕೂಲಿ ಕಾರ್ಮಿಕ ಮೃತ್ಯು

ಚಾಮರಾಜನಗರ : ಬದನಗುಪ್ಪೆ ಕೆಲ್ಲಂಬಳ್ಳಿ ಕೈಗಾರಿಕೆ ಪ್ರದೇಶದ ಕರಿಕಲ್ಲು ಫ್ಯಾಕ್ಟರಿಗೆ ಕೂಲಿ ಕೆಲಸಕ್ಕೆ ಬಂದಿದ್ದ ರಾಜಸ್ಥಾನದ ವ್ಯಕ್ತಿಯೊಬ್ಬರು ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ಚಾಮರಾಜನಗರ - ನಂಜನಗೂ

22 Oct 2025 8:45 am
ತಾಲಿಬಾನ್ ಸಚಿವರ ಭೇಟಿ ಬಳಿಕ ಕಾಬೂಲ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಪುನಃಸ್ಥಾಪನೆ

ಹೊಸದಿಲ್ಲಿ: ತಾಲಿಬಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಖಿ ಇತ್ತೀಚೆಗೆ ಭಾರತ ಭೇಟಿಯ ವೇಳೆ ಪ್ರಕಟಿಸಿದ್ದಂತೆ ಕಾಬೂಲ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯನ್ನು ಮೇಲ್ದರ್ಜೆಗೇರಿಸಿ ಪುನಃಸ್ಥಾಪಿಸಲಾಗಿದೆ. ಇದೀಗ ಕಾಬೂಲ್

22 Oct 2025 8:34 am
ಹಿಮಾಚಲ ಪ್ರದೇಶ: ಕೆನಡಾದ ಪ್ಯಾರಾಗ್ಲೈಡರ್ ಮೃತ್ಯು; ಇಬ್ಬರು ವಿದೇಶಿ ಪೈಲಟ್‌ಗಳ ರಕ್ಷಣೆ

ಕುಲು: ಹಿಮಾಚಲ ಪ್ರದೇಶದಲ್ಲಿ 27 ವರ್ಷ ವಯಸ್ಸಿನ ಕೆನಡಾ ಮೂಲದ ಪ್ಯಾರಾಗ್ಲೈಡರ್, ಲ್ಯಾಂಡಿಂಗ್ ವೇಳೆ ದೌಲಾಧರ್ ಪರ್ವತಶ್ರೇಣಿಗೆ ಅಪ್ಪಳಿಸಿ ಮೃತಪಟ್ಟಿದ್ದಾರೆ. ಏತನ್ಮಧ್ಯೆ ಕಂಗ್ರಾ ಮತ್ತು ಕುಲು ಜಿಲ್ಲೆಯ ಆಗಸ ತಲುಪಿದ್ದ ಇಬ್ಬರ

22 Oct 2025 8:01 am
ಜೀವ ನದಿಗಳ ಜೀವಕ್ಕೆ ಕುತ್ತು

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಡೆಸುವ ನೀರಿನ ಪರೀಕ್ಷೆಯಲ್ಲಿ ರಾಜ್ಯದ ಬಹುತೇಕ ನದಿಗಳು ಅನುತ್ತೀರ್ಣಗೊಂಡಿವೆ. ರಾಜ್ಯದ ಸುಮಾರು 12 ನದಿಗಳ ಪೈಕಿ ಯಾವ ನದಿಯಗಳ ನೀರೂ ನೇರವಾಗಿ ಕುಡಿಯುವುದಕ್ಕೆ ಯೋಗ್ಯವಲ್ಲ ಎಂದು ಮಂಡಳಿಯ ವ

22 Oct 2025 7:44 am
ವಾಲ್ಮೀಕಿ ಸಮುದಾಯದ ಅವಹೇಳನ ಆರೋಪ | ಮಾಜಿ ಸಂಸದ ರಮೇಶ್ ಕತ್ತಿ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಬೆಂಗಳೂರು, ಅ.21: ವಾಲ್ಮೀಕಿ ಸಮಾಜದ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ವಾಲ್ಮೀಕಿ (ನಾಯಕ) ಸಮಾಜ ಮುಖಂಡರು ರಾಜ್ಯದ ವಿವಿಧೆಡೆ ಪ್ರತಿಭಟನೆ ನಡೆಸಿದ್ದು, ರಾಜ್ಯ ಸರಕ

22 Oct 2025 12:07 am
ಕರ್ನಾಟಕವು ಬಿಜೆಪಿಗೆ ‘ಜುಜುಬಿ’ಯಾಗಿದ್ದರೆ ನಿಮಗೆ ಇಲ್ಲಿ ವಾಸವೇಕೆ? : ಪ್ರಿಯಾಂಕ್ ಖರ್ಗೆ ಆಕ್ರೋಶ

ಬೆಂಗಳೂರು : ಬಿಜೆಪಿಯವರಿಗೆ ಕರ್ನಾಟಕವು ‘ಜುಜುಬಿ’ಯಂತೆ. ಕರ್ನಾಟಕ ಮತ್ತು ಕನ್ನಡಿಗರ ಕುರಿತಾಗಿ ಬಿಜೆಪಿಯಲ್ಲಿ ಯಾವ ಭಾವನೆ ಇದೆ ಎಂಬುದಕ್ಕೆ ಬಿಜೆಪಿ ವಕ್ತಾರನ ಈ ಮಾತುಗಳೇ ನಿದರ್ಶನ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯ

21 Oct 2025 11:56 pm
ಬೆಂಗಳೂರು | ಸಹಜೀವನ ನಡೆಸುತ್ತಿದ್ದ ಯುವಕ-ಯುವತಿ ಆತ್ಮಹತ್ಯೆ

ಬೆಂಗಳೂರು : ಖಾಸಗಿ ಕಂಪೆನಿಯೊಂದರಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಾ ಸಹಜೀವನ ನಡೆಸುತ್ತಿದ್ದ ಯುವಕ ಮತ್ತು ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಜಿಗಣಿ ಪೊ

21 Oct 2025 11:52 pm
ಚಿತ್ರದುರ್ಗ | ಸಂಸ್ಕೃತ ವೇದಾಧ್ಯಯನ ಶಾಲೆಯ ಮುಖ್ಯ ಶಿಕ್ಷಕನಿಂದ ವಿದ್ಯಾರ್ಥಿ ಮೇಲೆ ಅಮಾನುಷ ಹಲ್ಲೆ; ಬಂಧನ

ಚಿತ್ರದುರ್ಗ : ಮನೆಗೆ ಫೋನ್ ಕರೆ ಮಾಡಿದ್ದಕ್ಕೆ ಮೂರನೇ ತರಗತಿಯ ವಿದ್ಯಾರ್ಥಿಯೋರ್ವನಿಗೆ ಮುಖ್ಯ ಶಿಕ್ಷಕ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದ ಸಂಸ್ಕೃತ ವೇದಾಧ್ಯಯನ ವಸತಿ ಶಾಲೆಯಲ

21 Oct 2025 11:51 pm
ಬಂಟ್ವಾಳ| ಆಮೆಚೂರು ಕಬಡ್ಡಿ ಅಸೋಸಿಯೇಷನ್ ಅನುಮತಿ ಇಲ್ಲದ ಪಂದ್ಯಾಟಗಳಲ್ಲಿ ಭಾಗವಹಿಸಿದ ತಂಡ, ಆಟಗಾರರಿಗೆ 6 ತಿಂಗಳ ಅಮಾನತು

ಬಂಟ್ವಾಳ : ತಾಲೂಕು ಆಮೆಚೂರು ಕಬಡ್ಡಿ ಅಸೋಸಿಯೇಷನ್ ಇದರ ಅನುಮತಿ ಇಲ್ಲದ (ಬ್ಲಾಕ್ ಮ್ಯಾಚ್) ಪಂದ್ಯಾಟಗಳಲ್ಲಿ ಭಾಗವಹಿಸಿದ ತಂಡ ಹಾಗೂ ಆಟಗಾರರನ್ನು ಮುಂದಿನ 6 ತಿಂಗಳ ಕಾಲ ಅಮಾನತಿಗೆ ಒಳಪಡಿಸಲಾಗುವುದು ಎಂದು ಅಸೋಸಿಯೇಷನ್ ಸಭೆಯಲ್

21 Oct 2025 11:40 pm
ಮಧ್ಯಪ್ರದೇಶ | ಸವರ್ಣೀಯರಿಂದ ದಲಿತ ಯುವಕನಿಗೆ ಥಳಿತ, ಮೂತ್ರ ಕುಡಿಯುವಂತೆ ಬಲವಂತ

ಗ್ವಾಲಿಯರ್, ಅ.21: ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ಮೂವರು ಸವರ್ಣೀಯರು ದಲಿತ ಯುವಕನೊಬ್ಬನನ್ನು ಅಪಹರಿಸಿ, ಆತನ ಮೇಲೆ ಹಲ್ಲೆ ನಡೆಸಿದ್ದು ಮತ್ತು ಬಲವಂತವಾಗಿ ಮೂತ್ರ ಸೇವಿಸುವಂತೆ ಮಾಡಿದ ಘಟನೆ ಮಧ್ಯಪ್ರದೇಶದ ಬಿಂಡ್ ಜಿಲ್ಲೆ

21 Oct 2025 10:51 pm
ಮಹಿಳಾ ಏಕದಿನ ವಿಶ್ವಕಪ್ | ಭಾರತಕ್ಕೆ ಸವಾಲಿನ ಸೆಮಿಫೈನಲ್ ಹಾದಿ

ಹೊಸದಿಲ್ಲಿ,ಅ. 21: ರವಿವಾರ ಇಂಗ್ಲೆಂಡ್ ವಿರುದ್ಧ ಸೋಲನುಭವಿಸಿದ ಬಳಿಕ ಐಸಿಸಿ ಮಹಿಳಾ ಏಕದಿನ ಕ್ರಿಕೆಟ್ ವಿಶ್ವಕಪ್‌ನಲ್ಲಿ ಭಾರತದ ಸ್ಥಿತಿ ಅತಂತ್ರವಾಗಿದೆ. ಇದು ಪಂದ್ಯಾವಳಿಯಲ್ಲಿ ಭಾರತದ ನಿರಂತರ ಮೂರನೇ ಸೋಲಾಗಿದೆ. ಇಂಗ್ಲೆಂಡ್

21 Oct 2025 10:51 pm
ದಕ್ಷಿಣ ಆಫ್ರಿಕಾ-ಪಾಕಿಸ್ತಾನ ನಡುವಿನ 2ನೇ ಟೆಸ್ಟ್ : 7 ವಿಕೆಟ್‌ಗಳನ್ನು ಉರುಳಿಸಿದ ಕೇಶವ ಮಹಾರಾಜ್

ರಾವಲ್ಪಿಂಡಿ, ಅ. 21: ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯ 2ನೇ ಹಾಗೂ ಕೊನೆಯ ಪಂದ್ಯದಲ್ಲಿ ಪಾಕಿಸ್ತಾನವು ಮಂಗಳವಾರ ತನ್ನ ಮೊದಲನೇ ಇನಿಂಗ್ಸನ್ನು 333 ರನ್‌ಗಳಿಗೆ ಮುಕ್ತಾಯಗೊಳಿಸಿದೆ. ಬಳಿಕ, ದಕ್ಷಿಣ ಆಫ್ರಿಕಾವು ತನ್ನ ಮೊದಲನ

21 Oct 2025 10:50 pm
ಅಂತರ್ಯುದ್ಧದ ನಂತರ ಸಿರಿಯಾ ಮರು ನಿರ್ಮಾಣಕ್ಕೆ ಅಂದಾಜು 19,000 ಶತಕೋಟಿ ರೂ. ಅಗತ್ಯ: ವಿಶ್ವ ಬ್ಯಾಂಕ್

ಡಮಾಸ್ಕಸ್: ದಶಕಗಳ ಕಾಲ ನಡೆದ ಅಂತರ್ಯುದ್ಧದ ನಂತರ, ಸಿರಿಯಾವನ್ನು ಮರು ನಿರ್ಮಾಣ ಮಾಡಲು ಅಂದಾಜು 19,000 ಶತಕೋಟಿ ರೂ. ಅಗತ್ಯವಿದೆ ಎಂದು ಮಂಗಳವಾರ ಪ್ರಕಟಿಸಿರುವ ತನ್ನ ಮೌಲ್ಯಮಾಪನದಲ್ಲಿ ವಿಶ್ವಸಂಸ್ಥೆ ತಿಳಿಸಿದೆ. ಈ ವೆಚ್ಚವು 2024ರ ಸ

21 Oct 2025 10:47 pm
21 Oct 2025 10:42 pm
12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಮಂಗಳೂರು, ಅ.21: ಅಬಕಾರಿ ಜಾರಿ ಮತ್ತು ಲಾಟರಿ ನಿಷೇಧ ದಳ ಪೊಲೀಸ್ ಠಾಣಾ 2024ರಲ್ಲಿ ದಾಖಲಿಸಿ ಕೊಂಡಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಕಾಸರಗೋಡ್‌ನ ಚಂದ್ರಶೇಖರನ್ (54) ಎಂಬಾತನನ್ನು ದಕ್ಷಿಣ ಕನ್ನಡ ಜಿಲ್ಲಾ ಸೆನ್ ಠಾಣಾ ಪ

21 Oct 2025 10:40 pm
ಸುಳ್ಯದ| ಆಟೋ ಚಾಲಕ ಜಬ್ಬಾರ್ ನಿಗೂಢ ಸಾವು ಪ್ರಕರಣ: ಸೂಕ್ತ ತನಿಖೆಗೆ ಕುಟುಂಬ ಆಗ್ರಹ

ಮಂಗಳೂರು, ಅ.21: ಸುಳ್ಯದ ಬೆಟ್ಟಂಪಾಡಿಯ ಆಟೋ ಚಾಲಕ ಜಬ್ಬಾರ್ ಇತ್ತೀಚೆಗೆ ಅನುಮಾನಾಸ್ಪದವಾಗಿ ಸಾವಿಗೀಡಾದ ಪ್ರಕರಣವನ್ನು ಸೂಕ್ತ ತನಿಖೆ ನಡೆಸುವಂತೆ ಜಬ್ಬಾರ್ ಕುಟುಂಬವು ಪಶ್ಚಿಮ ವಲಯ ಐಜಿಪಿ ಮತ್ತು ದ.ಕ ಜಿಲ್ಲಾ ಪೊಲೀಸ್ ವರಿಷ್ಠಾ

21 Oct 2025 10:38 pm
ಯೆಮನ್ | ವಿಶ್ವಸಂಸ್ಥೆಯ ಐವರು ಸಿಬ್ಬಂದಿಗಳನ್ನು ಬಿಡುಗಡೆಗೊಳಿಸಿದ ಹೌದಿ ಬಂಡುಕೋರರು

ಸನಾ, ಅ.21: ಯೆಮನ್ ರಾಜಧಾನಿ ಸನಾದನಲ್ಲಿನ ವಿಶ್ವಸಂಸ್ಥೆ ಕಚೇರಿಯ ಐವರು ಸಿಬ್ಬಂದಿಗಳನ್ನು ಹೌದಿ ಬಂಡುಕೋರರು ಬಿಡುಗಡೆಗೊಳಿಸಿದ್ದು ಉಳಿದ 15 ಸಿಬ್ಬಂದಿಗಳಿಗೆ ವಿಶ್ವಸಂಸ್ಥೆ ಕಚೇರಿಯ ಆವರಣದೊಳಗೆ ಮುಕ್ತವಾಗಿ ಚಲಿಸಲು ಅವಕಾಶ ನೀಡ

21 Oct 2025 10:25 pm
ತನ್ನ ನೆರೆಹೊರೆಯ ರಾಷ್ಟ್ರಗಳಿಗೆ ಶತ್ರುವಾಗಿರುವ ಇಸ್ರೇಲ್ ನರಮೇಧದಲ್ಲಿ ತೊಡಗಿದೆ : ವಿಶ್ವಸಂಸ್ಥೆಯಲ್ಲಿ ಖತರ್ ಖಂಡನೆ

ವಿಶ್ವಸಂಸ್ಥೆ, ಅ.21: ಇಸ್ರೇಲ್ ಶತ್ರುಗಳಿಂದ ಸುತ್ತುವರಿದ ಪ್ರಜಾಪ್ರಭುತ್ವ ರಾಷ್ಟ್ರವಲ್ಲ. ಆದರೆ ತನ್ನನ್ನು ಸುತ್ತುವರಿದ ನೆರೆಹೊರೆಯವರಿಗೆ ಶತ್ರುವಾಗಿದೆ ಎಂದು ಖತರ್‌ನ ಅಮೀರ್ ಮಂಗಳವಾರ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲ

21 Oct 2025 10:17 pm
ಕದನ ವಿರಾಮ ಉಲ್ಲಂಘಿಸಿದರೆ ಹಮಾಸ್ ನಾಶವಾಗಲಿದೆ : ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್, ಅ.21: ಕದನ ವಿರಾಮ ಒಪ್ಪಂದವನ್ನು ಗೌರವಿಸಲು ಹಮಾಸ್‍ಗೆ ಒಂದು ಅವಕಾಶ ನೀಡುತ್ತೇನೆ. ಒಂದು ವೇಳೆ ಅವರು ಕದನ ವಿರಾಮವನ್ನು ಉಲ್ಲಂಘಿಸಿದರೆ ನಿರ್ಮೂಲನೆ ಮಾಡಲಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್

21 Oct 2025 10:10 pm
ನಾನು ಸಚಿವ ಸ್ಥಾನಕ್ಕೆ ಅಕಾಂಕ್ಷಿ : ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ

ರಾಯಚೂರು: ನವೆಂಬರ್ ನಲ್ಲಿ ಸಚಿವ ಸಂಪುಟ ವಿಸ್ತರಣೆಯಾದರೆ ನಾನು ಸಚಿವ ಸ್ಥಾನದ ಅಕಾಂಕ್ಷಿಯಾಗಿದ್ದೇನೆ ನನಗೆ ಸಚಿವ ಸ್ಥಾನ ಸಿಗುವ ವಿಶ್ವಾಸ ವಿದೆ ಎಂದು ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ ತಿಳಿಸಿದರು. ಮಾಧ್ಯಮಗೋಷ್ಠಿಯಲ್ಲಿ

21 Oct 2025 10:08 pm
ಕಲಬುರಗಿ | ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಚುನಾವಣೆಗೆ ಅಧಿಸೂಚನೆ ಪ್ರಕಟ : ನ.9ರಂದು ಮತದಾನ, ಅಂದೇ ಫಲಿತಾಂಶ

ಕಲಬುರಗಿ: ಕರ್ನಾಟಕ‌ ಸಹಕಾರ‌ ಸಂಘಗಳ ನಿಯಮಾವಳಿ-1960ರ ನಿಯಮ 13 ಮತ್ತು 14 ಹಾಗೂ ಬ್ಯಾಂಕಿನ ಬೈಲಾ ನಿಯಮದಂತೆ ಕಲಬುರಗಿ ಮತ್ತು ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿ. ಕಲಬುರಗಿ ಇದರ ಮುಂದಿನ 5 ವರ್ಷ ಅವಧಿಯ ಆಡಳಿತ ಮಂಡಳಿಯ 13 ನಿರ

21 Oct 2025 9:55 pm
ವಿಜಯನಗರ | ದೇಶದ ರಕ್ಷಣೆಯಲ್ಲಿ ಪೊಲೀಸರ ಸೇವೆ ಅವಿಸ್ಮರಣೀಯ: ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ

ವಿಜಯನಗರ (ಹೊಸಪೇಟೆ): ನಮ್ಮ ದೇಶದ ರಕ್ಷಣೆಯಲ್ಲಿ ಸೈನಿಕರು ಮತ್ತು ಪೊಲೀಸರ ಸೇವೆ ಅವಿಸ್ಮರಣೀಯವಾಗಿದ್ದು, ಅವರ ತ್ಯಾಗ ಮತ್ತು ಸಮರ್ಪಣೆ ಸದಾ ಸ್ಮರಣೀಯವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹೇಳಿದರು. ಜಿಲ

21 Oct 2025 9:48 pm
ಸಿಎಂ ಸಿದ್ದರಾಮಯ್ಯ ಜಿಎಸ್‌ಟಿ ಸುಧಾರಣೆಗಳ ಜನಪ್ರಿಯತೆ ಅರಗಿಸಿಕೊಳ್ಳಲಾಗದೆ ಸುಳ್ಳು ಹೇಳಿಕೆ ನೀಡುತ್ತಿದ್ದಾರೆ: ಸಂಸದ ಬ್ರಿಜೇಶ್ ಚೌಟ ಆರೋಪ

ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಸರಕಾರವು ಜಿಎಸ್‌ಟಿ ದರ ಕಡಿತದ ಮೂಲಕ ಜನ ಸಾಮಾನ್ಯರ ಮೇಲಿನ ತೆರಿಗೆ ಹೊರೆ ಇಳಿಸಿರುವುದು ಐತಿಹಾಸಿಕ ನಿರ್ಧಾರ. ಆದರೆ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ತಪ್ಪು ನಿರ್ಧಾರಗಳಿಂದ ಆರ್ಥಿಕ

21 Oct 2025 9:45 pm
ಕೊಂಕಣ ರೈಲ್ವೆಗೆ 2024-25ನೇ ಸಾಲಿನಲ್ಲಿ 137.69 ಕೋಟಿ ರೂ. ಲಾಭ

ಉಡುಪಿ, ಅ.21: ಕೊಂಕಣ ರೈಲ್ವೆ ನಿಗಮವು (ಕೆಆರ್‌ಸಿಎಲ್) 2024-25ನೇ ಸಾಲಿನಲ್ಲಿ 137.69 ಕೋಟಿ ರೂ. ಲಾಭವನ್ನು ದಾಖಲಿಸಿದೆ ಎಂದು ನಿಗಮದ ಅಧ್ಯಕ್ಷ ಹಾಗೂ ಆಡಳಿತ ನಿರ್ದೇಶಕ (ಸಿಎಂಡಿ) ಸಂತೋಷ್ ಕುಮಾರ್ ಝಾ ತಿಳಿಸಿದ್ದಾರೆ. ಕಳೆದ ವರ್ಷ ನಿಗಮ 301.75 ಕೋ

21 Oct 2025 9:43 pm
ಕಲಬುರಗಿ | ಟ್ಯಾಂಕರ್-ಬೈಕ್ ನಡುವೆ ಢಿಕ್ಕಿ; ಸ್ಥಳದಲ್ಲೇ ಇಬ್ಬರು ಮೃತ್ಯು

ಕಲಬುರಗಿ: ಟ್ಯಾಂಕರ್ ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ಘಟನೆ ನಗರದ ಹುಮನಾಬಾದ್ ರಿಂಗ್ ರಸ್ತೆಯ ಪೆಟ್ರೋಲ್ ಬಂಕ್ ಸಮೀಪ ಮಂಗಳವಾರ ರಾತ್ರಿ ನಡೆದಿದೆ. ಮೃತರನ್ನು ನಗರದ ಯದುಲ್ಲಾ ಕಾಲೋನಿಯ

21 Oct 2025 9:42 pm
ಎಚ್-1ಬಿ ವೀಸಾ ಶುಲ್ಕಗಳಿಗೆ ವಿನಾಯಿತಿ ಘೋಷಿಸಿದ ಅಮೆರಿಕ

ಟ್ರಂಪ್, ಅ.21: ಎಚ್-1ಬಿ ಸ್ಥಾನಮಾನಕ್ಕಾಗಿ ಪ್ರಾಯೋಜಕತ್ವ ಪಡೆದ ಇತ್ತೀಚಿನ ಅಂತಾರಾಷ್ಟ್ರೀಯ ಪದವೀಧರರು ಈಗಾಗಲೇ ದೇಶ(ಅಮೆರಿಕ)ದಲ್ಲಿದ್ದರೆ 1 ಲಕ್ಷ ಡಾಲರ್ ಶುಲ್ಕ ಪಾವತಿಸುವ ಅಗತ್ಯವಿಲ್ಲ ಎಂದು ಟ್ರಂಪ್ ಆಡಳಿತ ಸ್ಪಷ್ಟನೆ ನೀಡಿದ್

21 Oct 2025 9:28 pm
ಮಿನಿ ಒಲಿಂಪಿಕ್ ಕ್ರೀಡಾಕೂಟ: ಟೆಕ್ವಾಂಡೊ ಸ್ಪರ್ಧೆಗೆ ದ.ಕ. ಜಿಲ್ಲೆಯಿಂದ 5 ಮಂದಿ ಕ್ರೀಡಾಪಟುಗಳ ಆಯ್ಕೆ

ಮಂಗಳೂರು , ಅ.21: ಮುಂದಿನ ನವೆಂಬರ್ ತಿಂಗಳಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುವ 2025ರ 4ನೇ ಮಿನಿ ಒಲಿಂಪಿಕ್ ಕ್ರೀಡಾಕೂಟಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಿಂದ 5 ಮಂದಿ ಟೆಕ್ವಾಂಡೊ ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ. 35

21 Oct 2025 9:26 pm
21ನೇ ಕಲಾಕಾರ್ ಪುರಸ್ಕಾರಕ್ಕೆ ಕಾಸರಗೋಡು ಚಿನ್ನಾ ಆಯ್ಕೆ

ಮಂಗಳೂರು, ಅ.21: ಕುಂದಾಪುರದ ಕಾರ್ವಾಲ್ ಮನೆತನ ಹಾಗೂ ಮಾಂಡ್ ಸೊಭಾಣ್ ಜಂಟಿಯಾಗಿ, ಕೊಂಕಣಿ ಕಲೆ, ಸಂಸ್ಕೃತಿಗೆ ಮಹತ್ತರ ಕೊಡುಗೆ ನೀಡಿದ ಕಲಾವಿದರನ್ನು ಗುರುತಿಸಿ ನೀಡುವ 21ನೇ ವರ್ಷದ ಕಲಾಕಾರ್ ಪುರಸ್ಕಾರಕ್ಕೆ ಕಾಸರಗೋಡು ಚಿನ್ನಾ ಇವ

21 Oct 2025 9:24 pm
ರಾಯಚೂರು | ಹತ್ತಿ ಮಾರಾಟಕ್ಕೆ ‘ಕಪಾಸ್ ಕಿಸಾನ್’ ಆಪ್ ನೋಂದಣಿ ಅವಧಿ ಅ.31ರವರೆಗೆ ವಿಸ್ತರಣೆ

ರಾಯಚೂರು : ಹತ್ತಿ ಬೆಳೆಯುವ ರೈತರ ಹಿತದೃಷ್ಠಿಯಿಂದ ಭಾರತೀಯ ಹತ್ತಿ ನಿಗಮ ನಿಯಮಿತ (The Cotton Corporation of India) 2025–26ನೇ ಬೆಳೆ ವರ್ಷಕ್ಕೆ ಕನಿಷ್ಠ ಬೆಂಬಲ ಬೆಲೆ (MSP) ಅಡಿಯಲ್ಲಿ ಹತ್ತಿ ಮಾರಾಟ ಮಾಡಲು ರೈತರು “ಕಪಾಸ್‌ ಕಿಸಾನ್” ಮೊಬೈಲ್‌ ಆಪ್ ಮೂಲ

21 Oct 2025 9:22 pm
ಸುಳ್ಯದ ಚಾಂದಿನಿ ಮನವಿಗಳಿಗೆ ಸರಕಾರ ಸಂಪೂರ್ಣವಾಗಿ ಸ್ಪಂದಿಸಿದೆ. ದಿನೇಶ್ ಗುಂಡೂ ರಾವ್

ಮಂಗಳೂರು: ಅಪರೂಪದ ಕಾಯಿಲೆ ಹೊಂದಿದ್ದ ಚಾಂದಿನಿ ಸುಳ್ಯ ಅವರಿಗೆ ಸರಕಾರದ ಲಭ್ಯವಿರುವ ವ್ಯವಸ್ಥೆಯಲ್ಲಿ ಸಹಾಯ ಮಾಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂ ರಾವ್ ಹೇಳಿದ್ದಾರೆ. ಚಾಂದಿನಿ ಅವರು ನನ್ನ

21 Oct 2025 9:22 pm
ಉಡುಪಿ: ಶೇ. 90.66ರಷ್ಟು ಮನೆಗಳ ಸಮೀಕ್ಷೆ ಪೂರ್ಣ

ಉಡುಪಿ, ಅ.21: ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯಾದ್ಯಂತ ನಡೆಯು ತ್ತಿರುವ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವಿಸ್ತರಿತ ಗಣತಿಯಲ್ಲಿ ರವಿವಾರ ಸಂಜೆಯವರೆಗೆ ಉಡುಪಿ ಜಿಲ್ಲೆಯಲ್ಲಿ ಒಟ್ಟು ಶೇ

21 Oct 2025 9:20 pm
ಸಾಮಾಜಿಕ ಜಾಲತಾಣದಲ್ಲಿ ಜಾತಿ ನಿಂದನೆ ಸಂದೇಶ : ಓರ್ವ ಆರೋಪಿ ಸೆರೆ

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಮಹಿಳೆಗೆ ಜಾತಿ ನಿಂದನೆ ಸಂದೇಶ ರವಾನಿಸಿದ ಆರೋಪದಲ್ಲಿ ಕಾವೂರು ಆಕಾಶಭವನದ ನಿವಾಸಿ ನಿಖಿಲ್ ರಾಜ್(27) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಅಭಿಷೇಕ್ ಆಚಾರ್ಯ ಎಂಬಾತನ ಸಾವಿನ ಹಿನ್ನೆಲೆಯಲ

21 Oct 2025 9:19 pm
ಕಲಬುರಗಿ | ಶರಣಬಸವೇಶ್ವರರ ತತ್ವಾದರ್ಗಳ ಪಾಲನೆ ಅಗತ್ಯ: ಡಾ.ದಾಕ್ಷಾಯಿಣಿ

ಕಲಬುರಗಿ : ದಾಸೋಹ, ಕಾಯಕ ಹಾಗೂ ಮಹಾಮನೆಯ ಪ್ರಸಾದದ ಸೇವೆಗೈದ ಶರಣಬಸವೇಶ್ವರರ ತತ್ವಾದರ್ಶಗಳು ನಿಜ ಜೀವನದಲ್ಲಿ ಅಳವಡಿಸಿಕೊಂಡು ಪಾಲನೆ ಮಾಡಬೇಕು ಎಂದು ಶರಣಬಸವೆಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಮಾತೋಶ್ರೀ ಡಾ.ದಾಕ್ಷಾಯ

21 Oct 2025 9:16 pm
ಅನುದಾನಿತ ಖಾಸಗಿ ಶಿಕ್ಷಣ ಸಂಸ್ಥೆ ಸಿಬ್ಬಂದಿ ವಿರುದ್ಧವೂ ಲೋಕಾಯುಕ್ತ ತನಿಖೆ ನಡೆಸಬಹುದು : ಹೈಕೋರ್ಟ್

ಬೆಂಗಳೂರು: ಸರಕಾರದಿಂದ ಅನುದಾನ ಪಡೆಯುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಯನ್ನೂ ಸರಕಾರದ ಸಿಬ್ಬಂದಿಯ ಭಾಗವೆಂದೇ ಪರಿಗಣಿಸಬಹುದಾಗಿದ್ದು, ಅವರ ವಿರುದ್ಧವೂ ಲೋಕಾಯುಕ್ತರು ತನಿಖೆ ನಡೆಸಬಹುದು ಎಂದು ಹೈಕೋರ್ಟ್ ಆದ

21 Oct 2025 9:04 pm
ಹಿಮಾಚಲ ಪ್ರದೇಶ | ನಾಪತ್ತೆಯಾಗಿದ್ದ ಕೆನಡಾದ ಪ್ಯಾರಾಗ್ಲೈಡರ್ ಮೃತದೇಹ ಪತ್ತೆ

ಚಂಡಿಗಢ, ಅ. 21: ನಾಪತ್ತೆಯಾಗಿದ್ದ 27 ವರ್ಷದ ಕೆನಡಾದ ಪ್ಯಾರಾಗ್ಲೈಡರ್ ಮೇಗನ್ ಎಲಿಜಬೆತ್ ಅವರು ಮೃತದೇಹ ಹಿಮಾಲಚಲಪ್ರದೇಶದ ಧೌಲಾಧಾರ್ ವಲಯದ ಎತ್ತರದ ಪರ್ವತದಲ್ಲಿ ಪತ್ತೆಯಾಗಿದೆ. ಈ ಸ್ಥಳದ ಸಮೀಪದ ಸ್ಥಳದಿಂದ 47 ವರ್ಷದ ಆಸ್ಟ್ರೇಲಿಯ

21 Oct 2025 9:00 pm
ಮುಂಬೈ | ಮ್ಯಾಥೆರಾನ್‌ ಗಿರಿಧಾಮದ ಕಂದರದಲ್ಲಿ ಬೆಂಗಳೂರು ನಿವಾಸಿಯ ಮೃತದೇಹ ಪತ್ತೆ

ಹೊಸದಿಲ್ಲಿ, ಅ.20: ಬೆಂಗಳೂರಿನ ಬೇಲಾಪುರದ ನಿವಾಸಿ ಪ್ರೊ.ಷಣ್ಮುಗ ಎಸ್. ಬಾಲಸುಬ್ರಮಣಿಯಂ ಅವರು ಮೃತದೇಹವು ಮುಂಬೈ ಸಮೀಪದ ಗಿರಿಧಾಮ ಮಾಥೆರಾನ್‌ನಲ್ಲಿ ಆಳವಾದ ಕಂದರವೊಂದರಲ್ಲಿ ಮಂಗಳವಾರ ಪತ್ತೆಯಾಗಿದೆ. ಬಾಲಸುಬ್ರಮಣಿಯಂ ಅವರು ಮಾ

21 Oct 2025 8:57 pm
ಪಟಾಕಿಯಿಂದ ದಿಲ್ಲಿ, ಕೋಲ್ಕತಾದಲ್ಲಿ ವಾಯುಗುಣಮಟ್ಟ ಕುಸಿತ | ಜನಸಾಮಾನ್ಯರ ಆರೋಗ್ಯ ಅಪಾಯದಲ್ಲಿ : ತಜ್ಞರ ಕಳವಳ

ಹೊಸದಿಲ್ಲಿ,ಅ.21: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪಟಾಕಿಗಳ ವ್ಯಾಪಕ ಸಿಡಿಸುವಿಕೆಯಿಂದಾಗಿ ಭಾರತದ ಮಹಾನಗರಗಳಾದ ಹೊಸದಿಲ್ಲಿ ಹಾಗೂ ಕೋಲ್ಕತಾದಲ್ಲಿ ವಾಯುಗುಮಟ್ಟದಲ್ಲಿ ತೀವ್ರ ಕುಸಿತವಾಗಿದ್ದು, ಜನಸಾಮಾನ್ಯರ ಆರೋಗ್ಯದ ಬಗ್ಗ

21 Oct 2025 8:57 pm
ಭಾರತಕ್ಕೆ ಏಶ್ಯ ಕಪ್ ಟ್ರೋಫಿ ಹಸ್ತಾಂತರಿಸಲು ನಿರಾಕರಿಸಿದ ಎಸಿಸಿ ಅಧ್ಯಕ್ಷ ಮುಹ್ಸಿನ್ ನಖ್ವಿ : ಐಸಿಸಿ ಸಭೆಯಲ್ಲಿ ವಿಷಯ ಪ್ರಸ್ತಾವಿಸಲು ಬಿಸಿಸಿಐ ನಿರ್ಧಾರ

ದುಬೈ, ಅ.21: ಚಾಂಪಿಯನ್ ಭಾರತ ಕ್ರಿಕೆಟ್ ತಂಡಕ್ಕೆ ಈ ತನಕ ಏಶ್ಯ ಕಪ್ ಟ್ರೋಫಿಯನ್ನು ಹಸ್ತಾಂತರಿಸದೇ ಇರುವುದು ವಿವಾದಕ್ಕೆ ಕಾರಣವಾಗಿದೆ. ಅಫ್ಘಾನಿಸ್ತಾನ ಹಾಗೂ ಶ್ರೀಲಂಕಾ ಕ್ರಿಕೆಟ್ ಮಂಡಳಿಗಳ ಬೆಂಬಲದೊಂದಿಗೆ ಭಾರತದ ಕ್ರಿಕೆಟ್ ನ

21 Oct 2025 8:54 pm
ಕ್ರಿಕೆಟ್‌ಗೆ ಪರ್ವೇಝ್ ರಸೂಲ್ ವಿದಾಯ

ಶ್ರೀನಗರ, ಅ.21: ಭಾರತ ತಂಡವನ್ನು ಪ್ರತಿನಿಧಿಸಿರುವ ಹಾಗೂ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ (ಐಪಿಎಲ್)ಆಡಿರುವ ಜಮ್ಮು-ಕಾಶ್ಮೀರದ ಮೊದಲ ಕ್ರಿಕೆಟಿಗ ಪರ್ವೇಝ್ ರಸೂಲ್ ಪ್ರಥಮ ದರ್ಜೆ ಕ್ರಿಕೆಟ್‌ನಿಂದ ನಿವೃತ್ತಿ ಪ್ರಕಟಿಸಿದ್ದಾ

21 Oct 2025 8:51 pm
ಇಂಗ್ಲೆಂಡ್ ವಿರುದ್ಧದ ವಿಶ್ವಕಪ್ ಪಂದ್ಯದಿಂದ ಆಸ್ಟ್ರೇಲಿಯ ತಂಡದ ನಾಯಕಿ ಅಲಿಸಾ ಹೀಲಿ ಔಟ್

ಹೊಸದಿಲ್ಲಿ, ಅ.21: ಆಸ್ಟ್ರೇಲಿಯ ಕ್ರಿಕೆಟ್ ತಂಡದ ನಾಯಕಿ ಅಲಿಸಾ ಹೀಲಿ ಗಾಯದ ಸಮಸ್ಯೆಯ ಕಾರಣದಿಂದ ಇಂಗ್ಲೆಂಡ್ ವಿರುದ್ಧದ ಮಹಿಳೆಯರ ಏಕದಿನ ವಿಶ್ವಕಪ್ ಪಂದ್ಯದಿಂದ ಹೊರಗುಳಿದಿದ್ದಾರೆ. ವಿಶ್ವಕಪ್ ಪಂದ್ಯಾವಳಿಯಲ್ಲಿ ಸದ್ಯ ಗರಿಷ್

21 Oct 2025 8:47 pm
ಕಲಬುರಗಿ | ಆರೆಸ್ಸೆಸ್ ನಿಷೇಧಿಸಲು ಆಗ್ರಹಿಸಿ ದಲಿತ ಸಂಘಟನೆಗಳ ಸಮನ್ವಯ ಸಮಿತಿಯಿಂದ ಪ್ರತಿಭಟನೆ

ಕಲಬುರಗಿ: ಭಾರತದ ಏಳಿಗೆಗಾಗಿ ದೇಶದ ಪ್ರಜಾ ಪ್ರಭುತ್ವವನ್ನು ಉಳಿಸಲು ಈ ದೇಶದಲ್ಲಿ ಕೋಮುವಾದದ ವಿಷ ಬೀಜ ಬಿತ್ತುವ ಆರೆಸ್ಸೆಸ್ ಸಂಘಟನೆಯನ್ನು ಸಂಪೂರ್ಣವಾಗಿ ನಿಷೇಧಿಸುವುದರ ಮುಖಾಂತರ ಭಾರತದಲ್ಲಿ ಪ್ರಜಾ ಪ್ರಭುತ್ವವನ್ನು ಉಳಿ

21 Oct 2025 8:47 pm
ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ತುರ್ತು ನಿರ್ವಹಣೆ | ಶುಕ್ರವಾರ ರಾತ್ರಿಯಿಂದ ಶನಿವಾರ ಮಧ್ಯಾಹ್ನದ ವರೆಗೆ ಎಸ್ಕಾಂಗಳ ಆನ್‍ಲೈನ್ ಸೇವೆ ಇಲ್ಲ

ಬೆಂಗಳೂರು, ಅ.21: ಮಾಹಿತಿ ತಂತ್ರಜ್ಞಾನ (ಐಟಿ) ವ್ಯವಸ್ಥೆಯ ತುರ್ತು ನಿರ್ವಹಣೆ ಕಾರ್ಯ ಹಿನ್ನೆಲೆಯಲ್ಲಿ ಐದು ಎಸ್ಕಾಂಗಳ ಆನ್‍ಲೈನ್ ಸೇವೆಗಳಾದ ವಿದ್ಯುತ್ ಬಿಲ್ ಪಾವತಿ, ಹೆಸರು ಬದಲಾವಣೆ, ಜಕಾತಿ ಬದಲಾವಣೆ ಹಾಗೂ ಹೊಸ ಸಂಪರ್ಕ ಸೇರಿದ

21 Oct 2025 8:46 pm
ಕಲಬುರಗಿ | ಅರಿವೇ ಅಂಬೇಡ್ಕರ್ ಕೃತಿಗೆ ಡಾ.ಅಂಬೇಡ್ಕರ್ ಪುಸ್ತಕ ಪ್ರಶಸ್ತಿ

ಕಲಬುರಗಿ : ಮಹತ್ವಾಕಾಂಕ್ಷಿ ಸಾಮಾಜಿಕ ಸೇವಾ ಸಂಸ್ಥೆ ಹಾಗೂ ಬಿಸಿಲನಾಡು ಪ್ರಕಾಶನ ಸಂಸ್ಥೆ ವತಿಯಿಂದ ಕೊಡಮಾಡುವ ರಾಜ್ಯಮಟ್ಟದ ಡಾ.ಬಿ.ಆರ್.ಅಂಬೇಡ್ಕರ್ ಪುಸ್ತಕ ಪ್ರಶಸ್ತಿಗೆ ವಿಜಯಪುರ ಜಿಲ್ಲೆಯ ತಾಳಿಕೋಟೆಯ ಶ್ರೀ ಖಾಸ್ಗತೇಶ್ವರ

21 Oct 2025 8:42 pm
ಕಲಬುರಗಿ | ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ಅರ್ಹ ಮತದಾರರು ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಿ : ನೀಲಪ್ರಭಾ ಬಬಲಾದ

ಕಲಬುರಗಿ: ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆದಿದ್ದು, ಅರ್ಹ ಮತದಾರರು ನ.6 ರೊಳಗೆ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬೇಕು ಎಂದು ಶಹಾಬಾದ್ ತಹಶೀಲ್ದಾರ್‌ ನೀಲಪ್ರಭಾ ಬಬಲಾದ ಹೇಳಿದರು. ಶಹಾಬಾದ್

21 Oct 2025 8:39 pm
ಪಾಕಿಸ್ತಾನ ಏಕದಿನ ತಂಡದ ನಾಯಕನಾಗಿ ಶಾಹೀನ್ ಅಫ್ರಿದಿ ಆಯ್ಕೆ

ಕರಾಚಿ, ಅ.21: ವಿಕೆಟ್‌ಕೀಪರ್-ಬ್ಯಾಟರ್ ಮುಹಮ್ಮದ್ ರಿಝ್ವಾನ್ ಬದಲಿಗೆ ಶಾಹೀನ್ ಶಾ ಅಫ್ರಿದಿ ಪಾಕಿಸ್ತಾನದ ಪುರುಷರ ಏಕದಿನ ತಂಡದ ನಾಯಕನಾಗಿ ಆಯ್ಕೆಯಾಗಿದ್ದಾರೆ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ)ಸೋಮವಾರ ಪ್ರಕಟಿಸಿದ

21 Oct 2025 8:38 pm
ಮುಂದಿನ ತಿಂಗಳು ಕಟಪಾಡಿ ಅಂಡರ್‌ಪಾಸ್ ಕಾಮಗಾರಿ ಆರಂಭ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಕಾಪು, ಅ.21: ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66ರ ಜಂಕ್ಷನ್‌ನಲ್ಲಿ ಅಂಡರ್‌ಪಾಸ್ ಕಾಮಗಾರಿಯನ್ನು ಮುಂದಿನ ತಿಂಗಳಲ್ಲಿ ಆರಂಭಿಸಲಾಗುವುದು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾ

21 Oct 2025 8:37 pm
ಬೆಂಗಳೂರು | 4 ಸಾವಿರ ಕೋಟಿ ರೂ. ವೆಚ್ಚದಲ್ಲಿ 500 ಕಿ.ಮೀ ರಸ್ತೆಗೆ ವೈಟ್ ಟಾಪಿಂಗ್‌ ಡಿಪಿಆರ್ ಸಿದ್ಧತೆ : ಡಿ.ಕೆ.ಶಿವಕುಮಾರ್

ಬೆಂಗಳೂರು : ನಾಲ್ಕು ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ನಗರದ 500 ಕಿ.ಮೀ. ಉದ್ದದ ರಸ್ತೆಗಳನ್ನು ವೈಟ್ ಟಾಪಿಂಗ್ ಮಾಡಲು ಡಿಪಿಆರ್ ಸಿದ್ಧಪಡಿಸುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಮಂಗಳವಾರ ಇ

21 Oct 2025 8:36 pm
ರಾಯಚೂರು | ಆರೆಸ್ಸೆಸ್‌ ಪಥ ಸಂಚಲನದಲ್ಲಿ ಭಾಗಿಯಾಗಿ ಅಮಾನತುಗೊಂಡ ಪಿಡಿಒರಿಂದ ಆಡಳಿತಾತ್ಮಕ ಕರ್ತವ್ಯ ಲೋಪ ಆರೋಪ : ಅಧಿಕಾರಿಗಳಿಂದ ತನಿಖೆ

ರಾಯಚೂರು: ಲಿಂಗಸುಗೂರು ಶಾಸಕ ಮಾನಪ್ಪ ವಜ್ಜಲ್‌ ಅವರ ಆಪ್ತ ಸಹಾಯಕ ಹಾಗೂ ಆರೆಸ್ಸೆಸ್‌ ಪಥ ಸಂಚಲನದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಅಮಾನತುಗೊಂಡಿರುವ ಪಿಡಿಓ ಪ್ರವೀಣ್‌ ಕುಮಾರ್‌ ವಿರುದ್ಧ ಆಡಳಿತಾತ್ಮಕ ಕರ್ತವ್ಯ ಲೋಪದ ಪರಿಶ

21 Oct 2025 8:36 pm
ಅ.19ರಂದು ಗಾಝಾದ ಮೇಲೆ 153 ಟನ್ ಬಾಂಬ್ ಹಾಕಿದ್ದೇವೆ : ಇಸ್ರೇಲ್ ಪ್ರಧಾನಿ ನೆತನ್ಯಾಹು

ಟೆಲ್ ಅವೀವ್, ಅ.21: ಹಮಾಸ್ ಕದನ ವಿರಾಮ ಉಲ್ಲಂಘಿಸಿದ್ದಕ್ಕೆ ಪ್ರತಿಯಾಗಿ ಅಕ್ಟೋಬರ್ 19ರಂದು ಗಾಝಾದಲ್ಲಿನ ಗುರಿಗಳ ಮೇಲೆ ಇಸ್ರೇಲ್ ಪಡೆಗಳು 153 ಟನ್‍ಗಳಷ್ಟು ಬಾಂಬ್‍ಗಳನ್ನು ಬೀಳಿಸಿವೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯ

21 Oct 2025 8:34 pm
ಪೂರ್ಣಪ್ರಜ್ಞ ಕಾಲೇಜು ಹಳೆವಿದ್ಯಾರ್ಥಿಗಳ ಸಂಘದ ಕಾರ್ಯಾಧ್ಯಕ್ಷರಾಗಿ ಎಂ.ಆರ್.ಹೆಗಡೆ ಆಯ್ಕೆ

ಉಡುಪಿ.ಅ.21: ನಗರದ ಪೂರ್ಣಪ್ರಜ್ಞ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕ ಮಹಾಸಭೆ ಅದಮಾರು ಮಠಾಧೀಶರಾದ ಶ್ರೀಈಶಪ್ರಿಯ ತೀರ್ಥ ಶ್ರೀಪಾದರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಡಾ.ಪಿ.ಎಸ್.ಐತಾಳ್ ಹಾಗೂ ಡಾ.ಜಿ.ಎಸ್.

21 Oct 2025 8:33 pm
ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆ: ಸಹಾಯಧನ ಸೌಲಭ್ಯ

ಉಡುಪಿ, ಅ.21: ಕೇಂದ್ರ ಸರಕಾರದಿಂದ ಗರ್ಭಿಣಿ / ಬಾಣಂತಿ ಮಹಿಳೆ ಯರಿಗಾಗಿ ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯಡಿ ಮೊದಲ ಪ್ರಸವದ ಗರ್ಭಿಣಿ/ ಬಾಣಂತಿ ಮಹಿಳೆಯರಿಗೆ 5000ರೂ.ಗಳ ಸಹಾಯಧನ ಲಭ್ಯವಿದೆ. ಮೊದಲ ಪ್ರಸವದ ಗರ್ಭಿಣಿಯರು ಎಲ್.ಎಂ.ಪಿ

21 Oct 2025 8:31 pm
ಗಾಝಾದಲ್ಲಿ ಜೀವಗಳನ್ನು ಉಳಿಸಲು ಸುಸ್ಥಿರ ಕದನ ವಿರಾಮ ಅತ್ಯಗತ್ಯ : ವಿಶ್ವಸಂಸ್ಥೆ

ಜಿನೆವಾ,ಅ.21: ಗಾಝಾ ಕದನ ವಿರಾಮವನ್ನು ಉಳಿಸಿಕೊಳ್ಳುವುದು ಭೂಪ್ರದೇಶಕ್ಕೆ ಜೀವ ಉಳಿಸುವ ಮಾನವೀಯ ಸಹಾಯವನ್ನು ತಲುಪಿಸಲು ನಿರ್ಣಾಯಕವಾಗಿದೆ ಎಂದು ವಿಶ್ವಸಂಸ್ಥೆ ಮಂಗಳವಾರ ಹೇಳಿದ್ದು ಗಾಝಾಕ್ಕೆ ಪ್ರವೇಶ ಕಲ್ಪಿಸುವ ಎಲ್ಲಾ ಕ್ರಾ

21 Oct 2025 8:29 pm
ಅಮೆರಿಕದ ಚೆಸ್ ತಾರೆ ಡೇನಿಯಲ್ ನಿಧನ

ನ್ಯೂಯಾರ್ಕ್, ಅ.21: ಬಾಲ್ಯದಲ್ಲೇ ಚೆಸ್‌ನತ್ತ ಒಲವು ಹೊಂದಿದ್ದ ಚೆಸ್ ಗ್ರ್ಯಾಂಡ್‌ಮಾಸ್ಟರ್ ಅಮೆರಿಕದ ಅತ್ಯಂತ ಪ್ರಭಾವಿ ಕ್ರೀಡಾತಾರೆಯರ ಪೈಕಿ ಒಬ್ಬರಾಗಿದ್ದ ಡೇನಿಯಲ್ ನರೋಡಿಟಿಸ್ಕಿ ಸೋಮವಾರ ನಿಧನರಾದರು. ಡೇನಿಯಲ್ ಅವರಿಗೆ 29 ವ

21 Oct 2025 8:26 pm
ಕಾರ್ಕಳ: ಮನೆ ಮೇಲೆ ಮರಬಿದ್ದು ಹಾನಿ

ಉಡುಪಿ, ಅ.21: ಅರಬಿಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಕಳೆದ ಕೆಲವು ದಿನಗಳಲ್ಲಿ ಪಶ್ಚಿಮ ಕರಾವಳಿಯಲ್ಲಿ ಕಂಡುಬಂದಿರುವ ಸತತ ಮಳೆ ಇಂದು ಸಂಜೆಯೂ ಉಡುಪಿ ಜಿಲ್ಲೆಯಾದ್ಯಂತ ಸುರಿದಿದೆ. ಮೂರು ದಿನಗಳಿಂದ ಜಿಲ್ಲೆಯ ಎಲ್ಲಾ ಕಡೆಗಳಲ್ಲ

21 Oct 2025 8:23 pm
ಜೇವರ್ಗಿ | ಕಾರು-ಟಂಟಂ ನಡುವೆ ಅಪಘಾತ : ಇಬ್ಬರು ಸ್ಥಳದಲ್ಲೇ ಮೃತ್ಯು

ಕಲಬುರಗಿ : ಕಾರು ಮತ್ತು ಗೂಡ್ಸ್ ಟಂಟಂ ನಡುವೆ ಭೀಕರ ಅಪಘಾತ ಸಂಭವಿಸಿ ಟಂಟಂನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಜೇವರ್ಗಿ ತಾಲೂಕಿನ ನೇದಲಗಿ ಬಳಿ ಮಂಗಳವಾರ ಬೆಳಗ್ಗೆ ನಡೆದಿದೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿ

21 Oct 2025 8:20 pm
ಢಾಕಾದಲ್ಲಿ ಐತಿಹಾಸಿಕ ಕ್ಷಣ | ಬಾಂಗ್ಲಾ ವಿರುದ್ಧ 50 ಓವರ್ ಸ್ಪಿನ್ ಬೌಲಿಂಗ್ ಮಾಡಿದ ವೆಸ್ಟ್ ಇಂಡೀಸ್‌!

ಢಾಕಾ, ಅ. 21: ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್‌ ನಲ್ಲಿ ಅಪರೂಪದ ಘಟನೆಯೊಂದು ದಾಖಲಾಗಿದ್ದು, ವೆಸ್ಟ್ ಇಂಡೀಸ್ ತಂಡವು ಬಾಂಗ್ಲಾದೇಶ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಸಂಪೂರ್ಣ 50 ಓವರ್‌ಗಳ ಬೌಲಿಂಗ್‌ ನಲ್ಲಿ ಕೇವಲ ಸ್ಪಿನ್

21 Oct 2025 8:17 pm
ಆರೆಸ್ಸೆಸ್ ಎಂಬ ವಿಷಜಂತು ಬಿಜೆಪಿಯವರನ್ನೂ ಸುಟ್ಟು ಬೂದಿ ಮಾಡಿದೆ : ಬಿ.ಕೆ.ಹರಿಪ್ರಸಾದ್

ಆರೆಸ್ಸೆಸ್ ಬಗ್ಗೆ ಬಿಜೆಪಿ ಶಾಸಕ ಸುರೇಶ್​ ಗೌಡ ಮಾತನಾಡಿದ್ದ ವೀಡಿಯೋ ಹಂಚಿಕೊಂಡ ಕಾಂಗ್ರೆಸ್‌ ನಾಯಕ

21 Oct 2025 8:17 pm
ಮಂಗಳೂರಿನಿಂದ ಹಜ್ ಯಾತ್ರೆ ಪುನರಾರಂಭಿಸಲು ಎಸ್‌ವೈಎಸ್ ಆಗ್ರಹ

ಮಂಗಳೂರು: ಭಾರತೀಯ ಹಜ್ ಕಮಿಟಿಯ ಮೂಲಕ ಪವಿತ್ರ ಹಜ್ ಯಾತ್ರೆಗೆ ತೆರಳುವ ಕರಾವಳಿ ಜಿಲ್ಲೆಗಳ ಯಾತ್ರಿಕರಿಗಾಗಿ ಮಂಗಳೂರು ವಿಮಾನ ನಿಲ್ದಾಣದಿಂದಲೇ ಹಜ್ ಯಾತ್ರೆಯನ್ನು ಪುನರಾರಂಭಿಸುವಂತೆ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಲು ಕರ

21 Oct 2025 8:10 pm
ಬಿ.ಸಿ.ರೋಡ್‌: ಡೈಮಂಡ್ ಸ್ಕೂಲ್‌ ವಿದ್ಯಾರ್ಥಿಗಳಿಂದ ಪೊಲೀಸ್ ಹುತಾತ್ಮ ದಿನಾಚರಣೆ

► ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪ್ರತಿಮೆಗಳಿಗೆ ಪುಷ್ಪಾಚರಣೆ, ಅಧಿಕಾರಿಗಳೊಂದಿಗೆ ಸಂವಾದ

21 Oct 2025 8:05 pm
ರಾಯಚೂರು | ಕ್ರೀಡಾಂಗಣ ನಿರ್ಮಿಸಲು ಮಾನವ ಬಂಧುತ್ವ ವೇದಿಕೆ ಮುದಗಲ್‌ ಘಟಕದಿಂದ ಮನವಿ

ರಾಯಚೂರು : ಲಿಂಗಸೂಗೂರು ತಾಲ್ಲೂಕಿನ ಮುದಗಲ್ಲ ಪಟ್ಟಣದ ವ್ಯಾಪ್ತಿಯಲ್ಲಿರುವ ಸರ್ವೇ ನಂ. 475 ಮತ್ತು 593 ರ ಸರಕಾರಿ ಜಾಗದಲ್ಲಿ ಕ್ರೀಡಾಂಗಣವನ್ನು ನಿರ್ಮಿಸಲು ಮಾನವ ಬಂಧುತ್ವ ವೇದಿಕೆ ಮುದಗಲ್‌ ಘಟಕದ ಯುವಕರು ಕಾಂಗ್ರೆಸ್‌ ವಿಧಾನ ಪ

21 Oct 2025 7:40 pm
ಬೋಟಿನಿಂದ ನೀರಿಗೆ ಬಿದ್ದು ಮೀನುಗಾರ ಮೃತ್ಯು

ಮಲ್ಪೆ, ಅ.21: ಮಲ್ಪೆ ಬಂದರಿನಲ್ಲಿ ಬೋಟಿನಿಂದ ಅಕಸ್ಮಿಕವಾಗಿ ದಕ್ಕೆಯ ನೀರಿಗೆ ಬಿದ್ದು ಒರಿಸ್ಸಾ ಮೂಲದ ಮೀನುಗಾರರೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಓಡಿಸ್ಸಾ ರಾಜ್ಯದ ಆದಿಯಾ ಮುಂಡಾ(24) ಎಂದು ಗುರುತಿಸಲಾಗಿದೆ. ಇವರು ಶ್

21 Oct 2025 7:33 pm
ಕಚೇರಿಗೆ ನುಗ್ಗಿ ಲಕ್ಷಾಂತರ ರೂ. ನಗದು ಕಳವು: ಪ್ರಕರಣ ದಾಖಲು

ಬೈಂದೂರು, ಅ.21: ನಾವುಂದ ಎಂಬಲ್ಲಿ ಮೀನು ವ್ಯವಹಾರಕ್ಕೆ ಸಂಬಂಧಿಸಿದ ಕಚೇರಿಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ನಗದು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ. ನಾವುಂದ ನಿವಾಸಿ ನೌಶಾದ್(39) ಎಂಬವರು ಮೀನು ಖರೀದಿ ಸಾಗಾಟ ವ್ಯವಹಾರ ಮಾಡಿ

21 Oct 2025 7:32 pm
ಕಾರು - ರಿಕ್ಷಾ ಢಿಕ್ಕಿ: ಮಕ್ಕಳು ಸಹಿತ ಏಳು ಮಂದಿಗೆ ಗಾಯ

ಬೈಂದೂರು, ಅ.21: ಕಾರೊಂದು ಅಟೋ ರಿಕ್ಷಾಗೆ ಢಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಗಾಯಗೊಂಡ ಘಟನೆ ನಾಯಕಬಕಟ್ಟೆ ಪ್ಲೈ ಓವರ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅ.20ರಂದು ನಡೆದಿದೆ. ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ಹೋಗುತ್ತಿದ

21 Oct 2025 7:23 pm
ವಿಶ್ವಕರ್ಮ ಸಹಕಾರ ಬ್ಯಾಂಕಿನಿಂದ ಸ್ವಚ್ಛ ಭಾರತ್ ಕಾರ್ಯಕ್ರಮ

ಉಡುಪಿ, ಅ.21: ವಿಶ್ವಕರ್ಮ ಸಹಕಾರ ಬ್ಯಾಂಕ್ ಲಿಮಿಟೆಡ್ ಇದರ ಸುವರ್ಣ ವರ್ಷಾಚರಣೆಯ ಅಂಗವಾಗಿ, ಬ್ಯಾಂಕಿನ ಉಡುಪಿ ಶಾಖೆಯ ವತಿಯಿಂದ ಇಂದು ಉಡುಪಿ ಶ್ರೀಕೃಷ್ಣ ಮಠದ ಆವರಣದಲ್ಲಿ ಸ್ವಚ್ಛ ಭಾರತ್ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯ

21 Oct 2025 7:22 pm
ಗೂಗಲ್ AI ಹಬ್ ಆಂಧ್ರಕ್ಕೆ | ತಮಿಳುನಾಡಿಗೆ ಮೂರೇ ಪದಗಳಲ್ಲಿ ತಿರುಗೇಟು ನೀಡಿದ ಆಂಧ್ರದ ಸಚಿವ ನಾರಾ ಲೋಕೇಶ್

ಹೊಸದಿಲ್ಲಿ: ಟೆಕ್ ದೈತ್ಯ ಸಂಸ್ಥೆ ಗೂಗಲ್ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ 1.5 ಶತಕೋಟಿ ಡಾಲರ್ ವೆಚ್ಚದಲ್ಲಿ ಎಐ ಹಬ್ ಹಾಗೂ ಡಾಟಾ ಸೆಂಟರ್ ನಿರ್ಮಿಸಲು ಮುಂದಾಗಿರುವುದು ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಹಾಗೂ ವಿಪಕ್ಷ ಎಐಎ

21 Oct 2025 7:20 pm
ಅ.23ರಂದು ವಕ್ಫ್ ಆಸ್ತಿ ಬಗ್ಗೆ ಮಾಹಿತಿ ಕಾರ್ಯಾಗಾರ

ಉಡುಪಿ, ಅ.21: ಉಡುಪಿ ಜಿಲ್ಲೆಯ ಎಲ್ಲಾ ವಕ್ಫ್ ಆಸ್ತಿಗಳನ್ನು ಯುಡಬ್ಲ್ಯುಎಂಇಇಡಿ ಪೋರ್ಟಲ್‌ನಲ್ಲಿ ಅಪ್ಲೋಡ್ ಮಾಡುವ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ಅ.23ರಂದು ಪೂರ್ವಾಹ್ನ 11 ಗಂಟೆಗೆ ಉಡುಪಿ ಜಾಮಿಯಾ ಮಸೀದಿ ಸಭಾಂಗಣದಲ್ಲಿ ಏರ್ಪಡ

21 Oct 2025 7:19 pm
ಬೀದರ್ | ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳ ಸುಧಾರಣೆ, ಆಡಳಿತಾತ್ಮಕ ಸರಳಿಕರಣಗೊಳಿಸಲು ಮನವಿ

ಬೀದರ್ : ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳ ಸುಧಾರಣೆ ಹಾಗೂ ಆಡಳಿತಾತ್ಮಕ ಸರಳಿಕರಣಗೊಳಿಸಲು ಫೆಡರೇಶನ್ ಆಫ್ ಮೈನಾರಿಟಿ ಎಜುಕೇಷನಲ್ ಇನ್ಸ್ಟಿಟ್ಯೂಷನ್ಸ್ (FMEI) ವತಿಯಿಂದ ಬೆಂಗಳೂರಿನ ಅಲ್ಪಸಂಖ್ಯಾತರ ಕಲ್ಯಾಣ ಸಚಿವಾಲಯ ಮತ್ತು ಮ

21 Oct 2025 7:17 pm
ಅ.22ರಂದು ಸಚಿವ ಎನ್.ಎಸ್.ಬೋಸರಾಜು ರಾಯಚೂರು ಜಿಲ್ಲಾ ಪ್ರವಾಸ

ರಾಯಚೂರು : ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಹಾಗೂ ಕರ್ನಾಟಕ ವಿಧಾನ ಪರಿಷತ್ತು ಸಭಾ ನಾಯಕರಾದ ಎನ್.ಎಸ್.ಬೋಸರಾಜು ಅವರು ಅ.22ರಂದು ರಾಯಚೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅಂದು ಬೆಳಿಗ್ಗೆ 10 ಗಂಟೆಗೆ ರಾಯ

21 Oct 2025 7:15 pm
ಧರ್ಮಸ್ಥಳ ಪ್ರಕರಣ | ತನಿಖೆ ತಾರ್ಕಿಕ ಅಂತ್ಯ ಕಾಣುವವರೆಗೂ ಎಸ್‍ಐಟಿ ಮುಂದುವರೆಸಲು ಸಿಎಂಗೆ ಮನವಿ

ಬೆಂಗಳೂರು, ಅ.21: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಮಹಿಳೆಯರ ಮೇಲಿನ ದೌರ್ಜನ್ಯದ ಪ್ರಕರಣಗಳನ್ನು ಎಸ್‍ಐಟಿ ವ್ಯಾಪ್ತಿಗೆ ತಂದು, ಇದರ ಸಮಗ್ರ ತನಿಖೆ ತಾರ್ಕಿಕ ಅಂತ್ಯ ಕಾಣುವವರೆಗೂ ಎಸ್‍ಐಟಿ ಮುಂದುವರೆಸುವಂತೆ ಕೋರಿ ‘ಕೊಂದವರ

21 Oct 2025 7:10 pm
ಬೆಂಗಳೂರು | ದರೋಡೆ ಪ್ರಕರಣದಲ್ಲಿ ನಾಲ್ವರ ಬಂಧನ; 9 ಮೊಬೈಲ್, ಮೂರು ದ್ವಿಚಕ್ರ ವಾಹನಗಳು ವಶ

ಬೆಂಗಳೂರು : ಡೆಲಿವರಿ ಬಾಯ್‍ಗಳ ಮೊಬೈಲ್‍ಗಳನ್ನೇ ಗುರಿಯಾಗಿಸಿಕೊಂಡು ದರೋಡೆ ಮಾಡುತ್ತಿದ್ದ ಪ್ರಕರಣದಡಿ ನಾಲ್ವರು ಆರೋಪಿಗಳನ್ನು ಬಂಧಿಸಿರುವ ಬೆಳ್ಳಂದೂರು ಠಾಣೆಯ ಪೊಲೀಸರು, ಅವರಿಂದ 9 ಮೊಬೈಲ್‍ಗಳು ಹಾಗೂ ಮೂರು ದ್ವಿಚಕ್ರ ವಾ

21 Oct 2025 7:02 pm
ಬೆಂಗಳೂರಿನಲ್ಲಿ ಪಟಾಕಿ ಅವಘಡ; ಮೂರು ದಿನಗಳಲ್ಲಿ 83ಕ್ಕೂ ಅಧಿಕ ಮಂದಿಗೆ ಗಾಯ

ಬೆಂಗಳೂರು : ದೀಪಾವಳಿ ಹಬ್ಬದ ಸಂಭ್ರದಲ್ಲಿ ಪಟಾಕಿ ಸಿಡಿಸುವ ವೇಳೆ ಬೆಂಗಳೂರು ನಗರದಲ್ಲಿಯೇ ಕಳೆದ ಮೂರು ದಿನಗಳಲ್ಲಿಯೇ 83ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಮಿಂಟೋ ಕಣ್ಣಿನ ಆಸ್ಪತ್ರೆ ಸೇರಿದಂತೆ ಹಲವು ಆಸ್ಪತ್ರೆಗಳಲ್ಲಿ ಚಿಕಿತ

21 Oct 2025 7:00 pm