SENSEX
NIFTY
GOLD
USD/INR

Weather

33    C

ಡಿಜಿಟಲ್ ಸುದ್ದಿ ಮೂಲಗಳು

...
ಬಳಕೆಯಾಗದ ವಿದ್ಯಾರ್ಥಿವೇತನ: ಶೈಕ್ಷಣಿಕ ನ್ಯಾಯದ ವೈಫಲ್ಯ?

ಸಾಂವಿಧಾನಿಕವಾಗಿ ಅವಕಾಶಗಳ ಸಮಾನತೆಯನ್ನು ಭರವಸೆ ನೀಡುವ ದೇಶದಲ್ಲಿ, ಐತಿಹಾಸಿಕವಾಗಿ ಅಂಚಿನಲ್ಲಿರುವ ಸಮುದಾಯಗಳಿಗೆ ವಿದ್ಯಾರ್ಥಿವೇತನ ನಿಧಿಯ ನಿರಂತರ ಅಸಮರ್ಪಕ ಬಳಕೆಯು ಆಡಳಿತ, ಹೊಣೆಗಾರಿಕೆ ಮತ್ತು ಸಾಮಾಜಿಕ ನ್ಯಾಯದ ಬಗ್

26 Mar 2026 2:22 pm
ಮಂಗಳೂರು: ಆತಂಕ ಸೃಷ್ಟಿಸಿದ್ದ ಚಿರತೆ ಸೆರೆ

ಮಂಗಳೂರು: ನೀರುಮಾರ್ಗ, ಕುಡುಪು ಪರಿಸರದಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ. ಗುರುವಾರ ಮುಂಜಾನೆ ಸುಮಾರು 3:30ರ ವೇಳೆಗೆ ನೀರುಮಾರ್ಗ ಸಮೀಪದ ಕೆಲರೈ ಪ್ರದೇಶದಲ್ಲಿ ಅರಣ್ಯ ಇಲಾಖೆ ಅಳವಡಿಸಿದ್ದ ಬೋನಿಗೆ ಅ

26 Mar 2026 2:11 pm
ಟ್ರಂಪ್ ನಿವಾಸವಿರುವ ಕ್ಷೇತ್ರದಲ್ಲೇ ಡೆಮೋಕ್ರಾಟ್ ಅಭ್ಯರ್ಥಿ ಎಮಿಲಿ ಗ್ರೆಗೊರಿಗೆ ಗೆಲುವು

ಫ್ಲೋರಿಡಾ 87ರಲ್ಲಿ ಅಲ್ಪ ಅಂತರದಲ್ಲಿ ಜಯ; ಅಮೆರಿಕದ ರಾಜಕೀಯದಲ್ಲಿ ಬದಲಾವಣೆಯ ಬಿರುಗಾಳಿ?

26 Mar 2026 2:07 pm
West Bengal | ಒಂದೇ ಬೂತ್‌ ನಲ್ಲಿ BLO ಸೇರಿದಂತೆ 340 ಮತದಾರರ ಹೆಸರು ಡಿಲೀಟ್!

ಡಿಲೀಟ್‌ ಆದವರೆಲ್ಲಾ ಮುಸ್ಲಿಂ ಸಮುದಾಯಕ್ಕೆ ಸೇರಿದವರು

26 Mar 2026 1:30 pm
ರಾಯಚೂರಿನಲ್ಲಿ ಹೆಚ್ಚಿದ ಅಪಘಾತಗಳ ತಡೆಗೆ ರಿಂಗ್ ರೋಡ್ ನಿರ್ಮಾಣ ಅಗತ್ಯ: ವಾಣಿಜ್ಯೋದ್ಯಮಿ ಸಂಘ

ರಾಯಚೂರು: ನಗರದಲ್ಲಿ ರಸ್ತೆ ಅಪಘಾತಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆ, ಅವುಗಳನ್ನು ನಿಯಂತ್ರಣಕ್ಕೆ ತರಲು ವರ್ತುಲ ರಸ್ತೆ (ರಿಂಗ್ ರೋಡ್) ನಿರ್ಮಿಸಬೇಕು ಹಾಗೂ ಶಕ್ತಿನಗರದಿಂದ ಗಂಜ್ ವೃತ್ತದವರೆಗೆ ನಾಲ್ಕು ಪಥ

26 Mar 2026 1:05 pm
ಕಳಂಕ ಮೆತ್ತಿಕೊಳ್ಳುತ್ತಿರುವ ಭಾರತದ ಅಧಿಕಾರಶಾಹಿ

ಸರಕಾರದ ಘೋಷಣೆಗಳನ್ನು, ನೀತಿಗಳನ್ನು ಕಾರ್ಯರೂಪಕ್ಕೆ ತರುವಲ್ಲಿಂದ ಹಿಡಿದು ಎಲ್ಲವನ್ನೂ ಭಾರತದ ಅಧಿಕಾರಶಾಹಿ ನಿಯಂತ್ರಿಸುತ್ತದೆ. ಆದರೆ ಸ್ವಾತಂತ್ರ್ಯದ ಸಮಯದಲ್ಲಿ, ದೇಶದ ಉಕ್ಕಿನ ಚೌಕಟ್ಟು ಎಂದು ಪಟೇಲರು ಕರೆದಿದ್ದ ವ್ಯವಸ್

26 Mar 2026 1:04 pm
ರಾಯಚೂರು : ವಿಶ್ವಕರ್ಮ ಸಮಾಜದ ಬೇಡಿಕೆಗಳಿಗೆ ಒತ್ತಾಯಿಸಿ ಪಂಜಿನ ಮೆರವಣಿಗೆ

ರಾಯಚೂರು : ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಹಾಗೂ ಜಿಲ್ಲಾ ವಿಶ್ವಕರ್ಮ ಸಮಾಜ ರಾಯಚೂರು ಇವರ ಆಶ್ರಯದಲ್ಲಿ ಬುಧವಾರ ಸಂಜೆ ನಗರದಲ್ಲಿ ವಿಶ್ವಕರ್ಮ ಸಮಾಜದ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಪಂಜಿನ ಮೆರವಣಿಗೆ ನಡೆಸಲಾಯಿತು. ನಗ

26 Mar 2026 12:51 pm
ರಾಯಚೂರಿನಲ್ಲಿ ಅಕ್ರಮ ಮದ್ಯ ಮಾರಾಟ : ಎರಡು ಮದ್ಯದಂಗಡಿ ಪರವಾನಿಗೆ ಅಮಾನತು

ರಾಯಚೂರು: ಜಿಲ್ಲೆಯಾದ್ಯಂತ ಮದ್ಯ ಮಾರಾಟದಲ್ಲಿ ಭಾರೀ ಅಕ್ರಮಗಳು ನಡೆಯುತ್ತಿದ್ದು, ಸರಕಾರದ ನಿಯಮಗಳನ್ನು ಗಾಳಿಗೆ ತೂರಿ ಬಾರ್‌ಗಳು, ವೈನ್‌ಶಾಪ್‌ಗಳು ಮತ್ತು ಸಿಎಲ್-7 ಅಂಗಡಿಗಳು ನಿರ್ಬಂಧವಿಲ್ಲದೆ ಕಾರ್ಯನಿರ್ವಹಿಸುತ್ತಿರುವ

26 Mar 2026 12:43 pm
ಸತತ ಕುಸಿತದ ನಂತರ ತುಸು ಏರಿದ ಚಿನ್ನ-ಬೆಳ್ಳಿ ದರ

9 ದಿನಗಳ ಕಾಲ ಸತತ ಕುಸಿತ ಕಂಡಿದ್ದ ಚಿನ್ನದ ದರ ಕಳೆದ ಎರಡು ದಿನಗಳಿಂದ ಶೇ 7ರಷ್ಟು ಏರಿಕೆ ಕಂಡಿದೆ. -- ಜನವರಿ ತಿಂಗಳಲ್ಲಿ ಅತ್ಯಧಿಕ ಮಟ್ಟ ತಲುಪಿದ ನಂತರ ಫೆಬ್ರವರಿ ಮತ್ತು ಜನವರಿಯಲ್ಲಿ ಕುಸಿಯುತ್ತಾ ಬಂದಿದ್ದ ಚಿನ್ನದ ದರ ಮಾರ್ಚ್ 24

26 Mar 2026 12:05 pm
ತಲಪಾಡಿ : ಅಕ್ರಮ ಇ-ಸಿಗರೇಟ್ ಸಂಗ್ರಹ; ಆರೋಪಿ ಬಂಧನ

ಉಳ್ಳಾಲ: ತಲಪಾಡಿ ಗ್ರಾಮದ ಮೇಲಿನ ತಲಪಾಡಿ ಪ್ರದೇಶದಲ್ಲಿರುವ ಮನೆಯೊಂದರ ಮುಂಭಾಗದಲ್ಲಿ ಬಿಳಿ ಗೋಣಿ ಚೀಲದಲ್ಲಿ ಇ-ಸಿಗರೇಟ್‌ಗಳನ್ನು ಅಕ್ರಮವಾಗಿ ಸಂಗ್ರಹಿಸಿರುವ ಮಾಹಿತಿ ಮೇರೆಗೆ ಉಳ್ಳಾಲ ಠಾಣೆ ಪೊಲೀಸರು ದಾಳಿ ನಡೆಸಿ ಆರೋಪಿಯನ

26 Mar 2026 11:57 am
ಮಲಬಾರ್ ವಿಶ್ವ ರಂಗಭೂಮಿ ಪ್ರಶಸ್ತಿ: ಸುಮಂಗಲಾ ರತ್ನಾಕರ ರಾವ್, ಸತೀಶ್ ಬೋಳಾರ್, ಕರುಣಾಕರ ಶೆಟ್ಟಿ ಆಯ್ಕೆ

ಮಂಗಳೂರು: ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ಮಂಗಳೂರು ಹಾಗೂ ಮಲಬಾರ್ ಗೋಲ್ಡ್ ಮಂಗಳೂರು ಶಾಖೆಯ ಸಂಯುಕ್ತ ಆಶ್ರಯದಲ್ಲಿ ವಿಶ್ವ ರಂಗಭೂಮಿ ದಿನಾಚರಣೆಯ ಪ್ರಯುಕ್ತ ಮಾ. 27ರಂದು ಸಂಜೆ 5 ಗಂಟೆಗೆ ಮಂಗಳೂರಿನ ಮಲಬಾರ್ ಗೋಲ್ಡ್ ಮಳಿಗ

26 Mar 2026 11:40 am
ಹಿಜ್ಬುಲ್ಲಾಗೆ ಸೇರಿದ ಮೂರನೇ ‘ಸ್ಲೀಪರ್ ಸೆಲ್’ ಪತ್ತೆ; ಕುವೈತ್‌ ನಲ್ಲಿ ಆರು ಮಂದಿಯ ಬಂಧನ

ಕುವೈತ್: ಹಿಜ್ಬುಲ್ಲಾದೊಂದಿಗೆ ಸಂಪರ್ಕ ಹೊಂದಿದೆ ಎಂದು ಶಂಕಿಸಲಾದ ಬಂಡುಕೋರರ ಜಾಲವನ್ನು ಭದ್ರತಾ ಪಡೆಗಳು ಭೇದಿಸಿದ್ದು, ಆರು ಮಂದಿಯನ್ನು ಬಂಧಿಸಿದ್ದಾರೆ ಎಂದು ಕುವೈತ್ ಆಂತರಿಕ ಸಚಿವಾಲಯ ತಿಳಿಸಿದೆ. ಬಂಧಿತರಲ್ಲಿ ಐದು ಮಂದಿ

26 Mar 2026 11:38 am
ಮಧ್ಯಪ್ರಾಚ್ಯ ಬಿಕ್ಕಟ್ಟು: ಭಾರತದಲ್ಲಿ ಎಥೆನಾಲ್ ಉತ್ಪಾದನೆಗೆ ಉತ್ತೇಜನ ಸಿಗಲಿ

ಪ್ರಸ್ತುತ ಉಲ್ಭಣಿಸಿರುವ ಮಧ್ಯಪ್ರಾಚ್ಯ ಬಿಕ್ಕಟ್ಟು ವಿಶ್ವವನ್ನು ತಲ್ಲಣಗೊಳಿಸಿದೆ. ಕಾರಣ ವಿಶ್ವದ ಬಹುತೇಕ ಭಾಗವು ಮಧ್ಯಪ್ರಾಚ್ಯದಲ್ಲಿನ ಕಚ್ಚಾತೈಲ ಮತ್ತು ಹಾರ್ಮುಝ್ ಜಲಸಂಧಿಯ ಮೇಲೆ ಅವಲಂಬಿತ ವಾಗಿದೆ. ಇವೆರಡೂ ಸಾರ್ವಜನಿ

26 Mar 2026 11:20 am
ಉಳ್ಳಾಲ : ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಉಳ್ಳಾಲ : ಅಪರಾಧ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಉಳ್ಳಾಲ,ಬಂಡಿಕೊಟ್ಯ ನಿವಾಸಿ ಅಬ್ದುಲ್ ರಹಿಮಾನ್ ಅರ್ಫಾನ್ ಅಲ

26 Mar 2026 10:53 am
ಇರಾನ್ ಯುದ್ಧದಿಂದ ಜಾಗತಿಕ ಆರ್ಥಿಕತೆಗೆ ದೊಡ್ಡ ಸಂಕಷ್ಟ: ಜರ್ಮನಿಯ ರಕ್ಷಣಾ ಸಚಿವ ಪಿಸ್ಟೋರಿಯಸ್ ಕಳವಳ

ಯುದ್ಧ ನಿಲ್ಲಿಸಿದರೆ ಹಾರ್ಮುಝ್ ನಲ್ಲಿ ಹಡಗು ಸಂಚಾರಕ್ಕೆ ನಾವು ಸಹಾಯ ಮಾಡುತ್ತೇವೆ ಎಂದ ಜರ್ಮನಿ

26 Mar 2026 10:42 am
ದೇಶದ ಪ್ರಜಾತಂತ್ರ ವ್ಯವಸ್ಥೆಗೆ ಸವಾಲಾಗಿರುವ ಕುಟುಂಬ ರಾಜಕಾರಣ

ಕರ್ನಾಟಕದಲ್ಲಿ ನಡೆಯಲಿರುವ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಆಡಳಿತ ರೂಢ ಕಾಂಗೆಸ್ ಪಕ್ಷ ಮತ್ತೊಮ್ಮೆ ಕುಟುಂಬ ರಾಜಕಾರಣಕ್ಕೆ ದಯನೀಯವಾಗಿ ಶರಣಾಗಿ ಬಿಟ್ಟಿದೆ. ಈ ಎರಡು ಕ್ಷೇತ್ರಗಳಲ್ಲಿ ಇತ್ತೀಚೆಗೆ ನಿಧನ ಹೊಂದ

26 Mar 2026 10:26 am
ಕೇರಳದಲ್ಲಿ ಎಲ್‌ಡಿಎಫ್ ಹ್ಯಾಟ್ರಿಕ್ ಬಾರಿಸುವುದೇ?

ಕೇರಳದಲ್ಲಿ ಸರಳ ಬಹುಮತಕ್ಕೆ 71 ಕ್ಷೇತ್ರಗಳಲ್ಲಿ ಗೆಲ್ಲಬೇಕು. ಎಲ್‌ಡಿಎಫ್‌ಗೆ ಈಗ ಇರುವುದಕ್ಕಿಂತ 20ರಿಂದ 25 ಸೀಟುಗಳು ಕಡಿಮೆಯಾದರೂ ಅಧಿಕಾರದಲ್ಲಿ ಮುಂದುವರಿಯಬಹುದು. ಕಾಂಗ್ರೆಸ್‌ಗೆ ಈಗಿನ ಸಂಖ್ಯೆಗೆ ಇನ್ನು 30 ಸ್ಥಾನಗಳು ಬೇಕು.

26 Mar 2026 10:02 am
ಕಾನೂನುಬಾಹಿರ ಬಂಧನಗಳಿಗೆ ಕೊನೆ ಯಾವಾಗ?

ಸರಕಾರದ ಜನ ವಿರೋಧಿ ನೀತಿಗಳನ್ನು ವಿರೋಧಿಸುವವರನ್ನು ಬಂಧಿಸಿ ಬಾಯಿ ಮುಚ್ಚಿಸುವುದು ಈಗ ಸುಲಭದ ಸಂಗತಿಯಾಗಿದೆ. ಯಾವುದೇ ಪುರಾವೆಯಿಲ್ಲದೆ ದೇಶ ವಿರೋಧಿ ಪ್ರತಿಭಟನೆಯ ಆರೋಪವನ್ನು ಹೊರಿಸಿ ಸೆರೆಮನೆಗೆ ತಳ್ಳಲಾಗುತ್ತದೆ. ಆ ಮೂಲಕ

26 Mar 2026 8:38 am
26 Mar 2026 8:00 am
ಕೊಲ್ಕತ್ತಾ | ಅತ್ಯಾಚಾರ-ಕೊಲೆ ಪ್ರಕರಣ: ಸಂತ್ರಸ್ತೆಯ ತಾಯಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ!

ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆಗೆ ಪಕ್ಷದ ವತಿಯಿಂದ ಸ್ಪರ್ಧಿಸುವ 19 ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಭಾರತೀಯ ಜನತಾ ಪಕ್ಷ ಬಿಡುಗಡೆ ಮಾಡಿದ್ದು, ಇಡೀ ದೇಶವನ್ನು ಬೆಚ್ಚಿ ಬೀಳಿಸಿದ್ದ ಆರ್.ಜಿ.ಕರ್ ಆಸ್ಪತ್ರೆಯ ಅತ್ಯಾಚಾರ

26 Mar 2026 7:22 am
ಸರ್ಕಾರಿ ಭೂಮಿ ಒತ್ತುವರಿ ಆರೋಪ; ರವಿಶಂಕರ್‌ ಗುರೂಜಿ ವಿರುದ್ಧದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಬೆಂಗಳೂರು ದಕ್ಷಿಣ ತಾಲೂಕಿನ ಉತ್ತರಹಳ್ಳಿ ಹೋಬಳಿಯ ಕಗ್ಗಲೀಪುರ ಗ್ರಾಮದಲ್ಲಿ ಸರ್ಕಾರಿ ಜಮೀನು ಒತ್ತುವರಿ ಮಾಡಿದ ಆರೋಪ ಸಂಬಂಧ ಆರ್ಟ್ ಆಫ್ ಲಿವಿಂಗ್‌ನ  ರವಿಶಂಕರ್ ಗುರೂಜಿ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು

26 Mar 2026 12:34 am
ಭದ್ರಾ ಅಭಯಾರಣ್ಯ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಲು ಕ್ರಮ: ಈಶ್ವರ್ ಖಂಡ್ರೆ

‘ಆನೆ, ಕಾಡೆಮ್ಮೆ ಹಾವಳಿ ನಿಯಂತ್ರಣಕ್ಕೆ ಖಾಂಡ್ಯಾ ಗ್ರಾಮಸ್ಥರ ಮನವಿ ಸ್ವೀಕಾರ’

26 Mar 2026 12:30 am
Hassan | ಮುಸ್ಲಿಮ್ ಮಹಿಳೆಯರಿಗೆ ಅವಹೇಳನ ಆರೋಪ; ಕ್ಯಾಶಿಯರ್ ವಿರುದ್ಧ ಪ್ರಕರಣ ದಾಖಲು

ಹಾಸನ : ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವೀಡಿಯೊ ಹಿನ್ನೆಲೆಯಲ್ಲಿ ಹೋಟೆಲ್ ಸಿಬ್ಬಂದಿಯೊಬ್ಬರು ಮುಸ್ಲಿಮ್ ಮಹಿಳೆಯರಿಗೆ ಅವಹೇಳನಕಾರಿ ಮಾತುಗಳನ್ನು ಆಡಿದ ಆರೋಪ ಕೇಳಿಬಂದಿದ್ದು, ಈ ಸಂಬಂಧ ದೂರು ದಾಖಲಾಗಿದೆ. ಸೈಯದ್ ಫರೀ

26 Mar 2026 12:11 am
ಕೆಎಸ್‌ಒಯುನಲ್ಲಿ ಭ್ರಷ್ಟಾಚಾರ ಆರೋಪ: ಎಲ್ಲಾ ಬ್ಯಾಂಕ್ ಖಾತೆ ಸ್ಥಗಿತಗೊಳಿಸಲು ರಾಜ್ಯ ಸರಕಾರ ಸೂಚನೆ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಲಂಚ ಹಾಗೂ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಹಣಕಾಸಿನ ದುರುಪಯೋಗ ತಡೆಯಲು ಕೆಎಸ್‌ಒಯುನ ಎಲ್ಲ ಬ್ಯಾಂಕ್ ಖಾತೆಗಳನ್ನು ತಾತ್ಕಾಲಿಕವ

26 Mar 2026 12:01 am
ಪೆಟ್ರೋಲ್-ಡೀಸೆಲ್ ಕೊರತೆ; ವದಂತಿಗಳಿಗೆ ಕಿವಿಗೊಡಬೇಡಿ : ಆಹಾರ-ನಾಗರಿಕ ಪೂರೈಕೆ ಇಲಾಖೆ ಸ್ಪಷ್ಟನೆ

ಬೆಂಗಳೂರು : ‘ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆಯಾಗಿದೆ ಎಂಬ ವದಂತಿಗಳಿಗೆ ಸಾರ್ವಜನಿಕರು ಕಿವಿಗೂಡಬಾರದು. ಕೇಂದ್ರ ಸರಕಾರದಿಂದ ಚಿಲ್ಲರೆ ಮಾರಾಟ ಮಳಿಗೆಗಳಿಗೆ ಪೆಟ್ರೋಲ್ ಮತ್ತು ಡೀಸೆಲ್ ಪೂರೈಕೆ ಸುಗಮವಾಗಿ ನಡೆಯ

25 Mar 2026 11:54 pm
ಬಳ್ಳಾರಿ | ಮಹಿಳೆಯ ಕೊಲೆ ಪ್ರಕರಣ : ಆರೋಪಿಯ ಬಂಧನ

ಬಳ್ಳಾರಿ : ಪಿ.ಡಿ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕರೇಕಲ್ಲು ಗ್ರಾಮದಲ್ಲಿ ಮಹಿಳೆಯ ಅನುಮಾನಾಸ್ಪದ ಸಾವು ಎಂದು ದಾಖಲಾಗಿದ್ದ ಪ್ರಕರಣವನ್ನು ಬೇಧಿಸಿದ ಪೋಲೀಸರು ಇದೀಗ ಕೊಲೆ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು

25 Mar 2026 11:39 pm
ಕಳೆದ ಐದು ವರ್ಷಗಳಲ್ಲಿ ಭಾರತದಲ್ಲಿ ಮಾಂಸ ರಫ್ತು ಏರಿಕೆ: ಸರ್ಕಾರಿ ದತ್ತಾಂಶದಿಂದ ಬಹಿರಂಗ

ಹೊಸದಿಲ್ಲಿ: ಭಾರತದಲ್ಲಿ ಮಾಂಸ ರಫ್ತು ಹೆಚ್ಚಾಗಿದೆ ಎಂದು ಸರ್ಕಾರ ಸಂಸತ್ತಿನಲ್ಲಿ ಹೇಳಿದೆ. ಕಳೆದ ಐದು ವರ್ಷಗಳಲ್ಲಿ ಭಾರತದ ಮಾಂಸ ರಫ್ತು 3.22 ಬಿಲಿಯನ್‌ ಡಾಲರ್ ನಿಂದ 4.16 ಬಿಲಿಯನ್‌ ಡಾಲರ್ ಗೆ ಏರಿದೆ ಎಂದು ಸರ್ಕಾರದ ದತ್ತಾಂಶವು ತ

25 Mar 2026 11:35 pm
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಪ್ರಾಯೋಗಿಕ ಹಾರಾಟ; ಬೆಚ್ಚಿಬಿದ್ದ ಜನತೆ

ಹುಬ್ಬಳ್ಳಿ : ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡುವೆ ಯುದ್ಧ ನಡೆಯುತ್ತಿದ್ದು, ಇದರ ಕಾರ್ಮೋಡ ಜಗತ್ತಿನ ಹಲವು ದೇಶಗಳಲ್ಲಿ ಆತಂಕ ಸೃಷ್ಟಿಸಿದೆ. ಇದರ ನಡುವೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿಯೂ ಇಂದು ಯುದ್ಧ ವಿಮಾನಗಳು ಸಂಚರಿಸು

25 Mar 2026 11:31 pm
ವಾಡಿ | ಅಪರಿಚಿತ ವಾಹನ ಢಿಕ್ಕಿ: ಬೈಕ್ ಸವಾರ ಮೃತ್ಯು

ವಾಡಿ : ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಸಂಜೆ ಲಾಡ್ಲಾಪುರ ಗ್ರಾಮ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು ಲಾಡ್ಲಾಪುರ ಗ್ರಾಮದ ಶಿವರಾಜ್ ಸಾಬಣ್

25 Mar 2026 11:25 pm
Kalaburagi | ಆಳಂದದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ : 2 ಕಿಮೀ ಉದ್ದ ಸಾಲುನಿಂತ ಗ್ರಾಹಕರು

ಕಲಬುರಗಿ: ಎಲ್‌ಪಿಜಿ ಸಿಲಿಂಡರ್ ಕೊರತೆ ತೀವ್ರಗೊಂಡ ಹಿನ್ನೆಲೆ ನೂರಾರು ಗ್ರಾಹಕರು ಸಿಲಿಂಡರ್ ಖರೀದಿಗೆ ಮುಗಿಬೀಳುತ್ತಿರುವ ದೃಶ್ಯಗಳು ಆಳಂದ ಪಟ್ಟಣದಲ್ಲಿ ಕಂಡುಬಂದವು. ಪಟ್ಟಣದ ಸೋನಾ ಗ್ಯಾಸ್ ಏಜೆನ್ಸಿಯ ಗೋದಾಮಿನಿಂದ ಸುಮಾರ

25 Mar 2026 11:21 pm
ಗಂಗಾವತಿಯಲ್ಲಿ ಶಬ್ದ ಮಾಲಿನ್ಯಕ್ಕೆ ಕಡಿವಾಣ: ಗದ್ದಲ ಸೈಲೆನ್ಸರ್ ಹೊಂದಿದ ಬೈಕ್ ವಶ

ಗಂಗಾವತಿ: ನಗರದಲ್ಲಿ ಅತಿಯಾದ ಶಬ್ದ ಮಾಲಿನ್ಯ ಉಂಟುಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ದ್ವಿಚಕ್ರ ವಾಹನದ ವಿರುದ್ಧ ಸಂಚಾರಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ.  ನಗರ ಸಂಚಾರಿ ಠಾಣೆಯ ಪಿಎಸ್‌ಐ ಶಾರದಮ್ಮ ಅವರು ಯುಪಿ 7

25 Mar 2026 11:17 pm
ಗಂಗಾವತಿ | ಹಿರೇಬೆಣಕಲ್‌ನಲ್ಲಿ 3 ಸಾವಿರ ವರ್ಷದ ಮೊರೇರ್ ಜನಾಂಗದ ಕಬ್ಬಿಣದ ಅದಿರು ಪತ್ತೆ !

ಗಂಗಾವತಿ: ತಾಲೂಕಿನ ಪ್ರಸಿದ್ಧ ಪ್ರಾಗೈತಿಹಾಸಿಕ ಸಮಾಧಿನೆಲೆ ಹಿರೇಬೆಣಕಲ್ ಗ್ರಾಮದ ಗುಡ್ಡ ಪ್ರದೇಶದಲ್ಲಿ, ಮೊರೇರ್ ಜನಾಂಗ ಸಂಗ್ರಹಿಸಿದ್ದ ಕಬ್ಬಿಣದ ಅದಿರು ಪತ್ತೆಯಾಗಿದೆ ಎಂದು ಸಂಶೋಧಕ ಡಾ.ಶರಣಬಸಪ್ಪ ಕೋಲ್ಕಾರ್ ತಿಳಿಸಿದ್ದ

25 Mar 2026 11:14 pm
ಮಹಿಳೆಗೆ ಸಾಮಾಜಿಕ, ಆರ್ಥಿಕ ಸ್ವಾತಂತ್ರ್ಯ ದೊರೆತರೆ ಮಾತ್ರ ಆಕೆಯ ಸ್ಥಿತಿ ಸುಧಾರಿಸುತ್ತದೆ: ಜ್ಯೋತಿ ಗುರುಪ್ರಸಾದ್

ಕಾರ್ಕಳ : ಮಹಿಳೆಗೆ ಸಾಮಾಜಿಕ ಸ್ವಾತಂತ್ರ್ಯ, ನೈತಿಕ ಸ್ವಾತಂತ್ರ್ಯದ ಜೊತೆಗೆ ಆರ್ಥಿಕ ಸ್ವಾತಂತ್ರ್ಯವೂ ದೊರೆತರೆ ಮಾತ್ರ ಅವಳ ಸ್ಥಿತಿ ಸುಧಾರಿಸಿ ಅವಳ ಆತ್ಮಗೌರವಕ್ಕೆ ಕುಂದಣವಿಟ್ಟಂತಾಗುತ್ತದೆ. ಮಹಿಳೆ ಎಂದರೆ ಮಹಾ ಇಳೆ. ಇಳೆ ಎ

25 Mar 2026 11:14 pm
ಕುಕನೂರಿನಲ್ಲಿ 20 ಜೋಡಿಗಳ ಸಾಮೂಹಿಕ ವಿವಾಹ: ಸರಳ ವಿವಾಹಕ್ಕೆ ಜನಮೆಚ್ಚುಗೆ

ಕುಕನೂರು : ಪಟ್ಟಣದ ನೀಲಗುಂದ ಗುದ್ನೇಶ್ವರ ಸ್ವಾಮಿ ಸೇವಾ ಸಮಿತಿ ಹಾಗೂ ಗುದ್ನೇಶ್ವರ ಮಠದ ವತಿಯಿಂದ 20 ಜೋಡಿಗಳ ಸಾಮೂಹಿಕ ವಿವಾಹ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಬುಧವಾರ ಗುದ್ನೇನಪ್ಪ ಮಠ ಜಾತ್ರಾ ಆವರಣದಲ್ಲಿ ಸಡಗರದಿಂದ ನ

25 Mar 2026 11:11 pm
ಉಪ್ಪಿನಂಗಡಿ| ಯುವತಿಯ ಖಾಸಗಿ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ; ಯುವಕ, ಆತನ ಸಹೋದರಿಯ ವಿರುದ್ಧ ಎಫ್‌ಐಆರ್‌

ಉಪ್ಪಿನಂಗಡಿ: ಪ್ರೀತಿಸುವುದಾಗಿ ಯುವತಿಯನ್ನು ನಂಬಿಸಿ ಆಕೆಯ ಖಾಸಗಿ ವಿಡಿಯೋವನ್ನು ರೆಕಾರ್ಡ್ ಮಾಡಿ ವಾಟ್ಸ್‌ಅಪ್‌ ನಲ್ಲಿ ಹಂಚಿದ ಆರೋಪದ ಮೇಲೆ ಸುಶಾಂತ್ ಪೂಜಾರಿ ಹಾಗೂ ಆತನ ಸಹೋದರಿಯ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್

25 Mar 2026 11:10 pm
ಕಲಬುರಗಿ | ಜಿಲ್ಲೆಯಲ್ಲಿ ಮ್ಯಾನ್ಯುವಲ್ ಸ್ಕ್ಯಾವೆಂಜರ್ ಕಂಡುಬಂದಲ್ಲಿ ಕಟ್ಟುನಿಟ್ಟಿನ ಕ್ರಮ : ಡಿಸಿ ಫೌಝಿಯಾ ತರನ್ನುಮ್

ಕಲಬುರಗಿ : ಕಲಬುರಗಿ ಜಿಲ್ಲೆಯಲ್ಲಿ ಮ್ಯಾನ್ಯುವಲ್ ಸ್ಕ್ಯಾವೆಂಜರ್ ಪ್ರಕರಣಗಳು ಕಂಡುಬಂದಲ್ಲಿ ಅಥವಾ ಸಂಬಂಧಿಸಿದ ಯಾವುದೇ ದೂರು ದಾಖಲಾಗಿದರೂ ಸ್ಥಳೀಯ ಸಂಸ್ಥೆಗಳನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಜಿಲ್ಲಾಧಿಕ

25 Mar 2026 11:06 pm
ಭೀಮರಾವ್ ಪಾಟೀಲ್‌ಗೆ ನಾಲ್ಕೂವರೆ ವರ್ಷದಿಂದ ಕಚೇರಿ ನೀಡದ ಆರೋಪ : ಸಭಾಪತಿ ಕಚೇರಿಗೆ ಹಾಜರಾಗಲು ಬೀದರ್ ಡಿಸಿಗೆ ಹೊರಟ್ಟಿ ಆದೇಶ

ಬೆಂಗಳೂರು, ಮಾ.25: ವಿಧಾನ ಪರಿಷತ್ ಸದಸ್ಯರಾಗಿ ನಾಲ್ಕೂವರೆ ವರ್ಷ ಕಳೆದರೂ ಕಾಂಗ್ರೆಸ್ ಸದಸ್ಯ ಭೀಮರಾವ್ ಪಾಟೀಲ್ ಅವರಿಗೆ ಬೀದರ್ ಜಿಲ್ಲಾಧಿಕಾರಿ ಕಚೇರಿ ನೀಡಿಲ್ಲ ಎಂದು ಕಾಂಗ್ರೆಸ್ ಸದಸ್ಯ ಪುಟ್ಟಣ್ಣ ಸದನದಲ್ಲಿ ಆಕ್ಷೇಪಿಸಿದ್ದ

25 Mar 2026 11:00 pm
ಯಾದಗಿರಿ | ಸಾವಿರಾರು ಕಾರ್ಯಕರ್ತರು ಕಾಂಗ್ರೆಸ್ ಸೇರಲಿದ್ದಾರೆ : ಶರಣಪ್ಪ ಮಾನೇಗಾರ

ಯಾದಗಿರಿ : ನಾವು ಕಾರ್ಯಕರ್ತರ ಸಂಕಷ್ಟಗಳಿಗೆ ಸದಾ ಸ್ಪಂದಿಸುವ ಮೂಲಕ ಗಟ್ಟಿಯಾಗಿ ಪಕ್ಷವನ್ನು ಕಟ್ಟುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಕ್ಷೇತ್ರದ ನಾನಾ ಭಾಗಗಳಿಂದ 20 ಸಾವಿರಕ್ಕೂ ಅನ್ಯ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ

25 Mar 2026 10:56 pm
‘ಎಲ್‌ಪಿಜಿ ಶುಲ್ಕ’, ‘ಇಂಧನ ವೆಚ್ಚ ವಸೂಲಿ’ ಮಾಡುವಂತಿಲ್ಲ: ಹೊಟೇಲ್‌ಗಳಿಗೆ ಕೇಂದ್ರೀಯ ಗ್ರಾಹಕ ರಕ್ಷಣಾ ಪ್ರಾಧಿಕಾರ ಎಚ್ಚರಿಕೆ

ಹೊಸದಿಲ್ಲಿ: ಹೊಟೇಲ್‌ಗಳು ಮತ್ತು ರೆಸ್ಟೋರೆಂಟ್‌ಗಳಿಗೆ ಬುಧವಾರ ಕಠಿಣ ಎಚ್ಚರಿಕೆಯನ್ನು ನೀಡಿರುವ ಕೇಂದ್ರೀಯ ಗ್ರಾಹಕ ರಕ್ಷಣಾ ಪ್ರಾಧಿಕಾರ (ಸಿಸಿಪಿಎ), ‘ಎಲ್‌ಪಿಜಿ ಶುಲ್ಕ’ ಅಥವಾ ‘ಇಂಧನ ವೆಚ್ಚ ವಸೂಲಿ’ ಮುಂತಾದ ಹೆಚ್ಚುವರಿ ಶ

25 Mar 2026 10:53 pm
ʼಭದ್ರಾ ಮೇಲ್ದಂಡೆ ಯೋಜನೆʼ ಮೊದಲ ಹಂತದ ಕಾಮಗಾರಿ ಪೂರ್ಣ: ಟಿ.ಬಿ.ಜಯಚಂದ್ರ

ಬೆಂಗಳೂರು : ಭದ್ರಾ ಮೇಲ್ದಂಡೆ ಯೋಜನೆಯ ಮೊದಲ ಹಂತದ ಕಾಮಗಾರಿ ಪೂರ್ಣಗೊಂಡಿದ್ದು, ಮುಂದಿನ ತಿಂಗಳು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಾಯೋಗಿಕವಾಗಿ ಇದಕ್ಕೆ ಚಾಲನೆ ನೀಡಲಿದ್ದಾರೆ ಎಂದು ರಾಜ್ಯ ಸರಕಾರದ ದಿಲ್ಲಿಯ ವಿಶೇಷ ಪ್

25 Mar 2026 10:52 pm
ಸಿಲಿಂಡರ್ ರೀಫಿಲ್ ಬುಕಿಂಗ್ ಅವಧಿ ಹೆಚ್ಚಳವಾಗಿಲ್ಲ: ಪೆಟ್ರೋಲಿಯಮ್ ಮತ್ತು ನೈಸರ್ಗಿಕ ಅನಿಲ ಸಚಿವಾಲಯ

ಹೊಸದಿಲ್ಲಿ: ಗೃಹ ಬಳಕೆಯ 14.2 ಕೆಜಿ ಸಿಲಿಂಡರ್‌ಗಳ ಮರುಭರ್ತಿ ನೋಂದಣಿಗಳ ನಡುವಿನ ಅವಧಿಯನ್ನು 25 ದಿನಗಳಿಂದ 35 ದಿನಗಳಿಗೆ ಹೆಚ್ಚಿಸಲಾಗಿದೆ ಎಂಬ ವರದಿಗಳನ್ನು ಪೆಟ್ರೋಲಿಯಮ್ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ತಳ್ಳಿಹಾಕಿದೆ. ಎಲ್‌

25 Mar 2026 10:50 pm
14,768 ಕೋಟಿ ರೂ.ಗಳ ಧನ ವಿನಿಯೋಗ ವಿಧೇಯಕಕ್ಕೆ ಒಪ್ಪಿಗೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ 14,768 ಕೋಟಿ ರೂ.ಗಳ 2026ನೆ ಸಾಲಿನ ಕರ್ನಾಟಕ ಧನ ವಿನಿಯೋಗ(ಸಂಖ್ಯೆ-2) ವಿಧೇಯಕಕ್ಕೆ ಬುಧವಾರ ವಿಧಾನಸಭೆಯಲ್ಲಿ ಒಪ್ಪಿಗೆ ಸಿಕ್ಕಿತು. ಅದೇ ರೀತಿ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪರವಾ

25 Mar 2026 10:49 pm
ಕಲಬುರಗಿ | ರಾಮನವಮಿ ಆಚರಣೆ ಹಿನ್ನೆಲೆ :ಮದ್ಯ ಮಾರಾಟ ನಿಷೇಧಿಸಿ ಡಿಸಿ ಫೌಝಿಯಾ ತರನ್ನುಮ್ ಆದೇಶ

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ ಬಿ.ಫೌಝಿಯಾ ತರನ್ನುಮ್ ಅವರು ಕಲಬುರಗಿ ತಾಲೂಕು ಸೇರಿದಂತೆ ಜಿಲ್ಲೆಯಾದ್ಯಂತ ಇದೇ ಮಾ.26ರ ಬೆಳಗಿನ 6 ಗಂಟೆಯಿಂದ ರಾತ್ರಿ 11 ಗ

25 Mar 2026 10:44 pm
ಅಕ್ರಮ ಮರಳು ಸಾಗಾಟದ ಆರೋಪ|ಪ್ರಶ್ನಿಸಿದ ಎಎಸ್‍ಐ ಮೇಲೆ ಕರ್ತವ್ಯಕ್ಕೆ ಅಡ್ಡಿ: ಐವರ ವಿರುದ್ಧ ಪ್ರಕರಣ ದಾಖಲು

ಸುಳ್ಯ: ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ ವೇಳೆ ಕಲ್ಲುಗುಂಡಿ ಹೊರಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್‍ಐ ಚಂದ್ರಶೇಖರ್ ಅವರ ಮೇಲೆ ಕರ್ತವ್ಯಕ್ಕೆ ಅಡ್ಡಿ ಮಾಡಿರುವ ಆರೋಪದಡಿ ಸುಳ್ಯ ಪೊಲೀಸ್ ಠಾಣೆಯಲ್ಲಿ ಐವರ ವ

25 Mar 2026 10:28 pm
ತಲೆಮರೆಸಿಕೊಂಡಿದ್ದ ಆರೋಪಿಗೆ 2 ವರ್ಷ ಕಾರಾಗೃಹ ಶಿಕ್ಷೆ

ಕುಂದಾಪುರ, ಮಾ.25: ಕುಂದಾಪುರ ಠಾಣಾ ಪ್ರಕರಣವೊಂಗದರಲ್ಲಿ ಆರೋಪಿಯಾಗಿದ್ದ ಸಿದ್ಧಾಪುರ ಗ್ರಾಮದ ಅಕ್ಕುಂಜೆ ಶಶಿಕಾಂತ ಶೆಟ್ಟಿ ಎಂಬಾತನು ಪ್ರಕರಣದಲ್ಲಿ ದಸ್ತಗಿರಿಯಾಗದೇ 2015ರಿಂದ ತಲೆಮರೆಸಿಕೊಂಡಿದ್ದು, 2024ರಲ್ಲಿ ಹೊರಡಿಸಿದ ವಾರಂಟ

25 Mar 2026 10:25 pm
‘ಉಪಚುನಾವಣೆ’ ಎರಡೂ ಕ್ಷೇತ್ರಗಳಲ್ಲಿ ಎಚ್‍ಡಿಕೆ ಪ್ರಚಾರ : ನಿಖಿಲ್ ಕುಮಾರಸ್ವಾಮಿ

ಬೆಂಗಳೂರು : ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ಮೈತ್ರಿಧರ್ಮ ಕಾಪಾಡಿಕೊಳ್ಳಬೇಕಿದ್ದು, ಎರಡೂ ಕ್ಷೇತ್ರಗಳಲ್ಲಿಯೂ ಕೇಂದ್ರದ ಮಾಜಿ ಸಚಿವ ಎಚ್.ಡಿ. ಕುಮಾರಸ್ವಾಮಿ ಪ್ರಚಾರ ನಡೆಸಲಿದ್ದಾರೆ ಎಂದು

25 Mar 2026 10:22 pm
ವಿಜಯನಗರ | ಜಿಲ್ಲೆಯಲ್ಲಿ ಇಂಧನ ಕೊರತೆ ಇಲ್ಲ, ವದಂತಿಗೆ ಕಿವಿಗೊಡಬೇಡಿ : ಡಿಸಿ ಕವಿತಾ ಮನ್ನಿಕೇರಿ

ವಿಜಯನಗರ (ಹೊಸಪೇಟೆ) : ಜಿಲ್ಲೆಯಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಸಮರ್ಪಕವಾಗಿ ಲಭ್ಯವಿದ್ದು ಯಾವುದೇ ಕೊರತೆ ಇಲ್ಲ. ಇಂಧನ ಕೊರತೆ ಕುರಿತ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರ

25 Mar 2026 10:22 pm
ವಿಜಯನಗರ | ಕೊಟ್ಟೂರೇಶ್ವರ ಕಾಲೇಜಿನಲ್ಲಿ ಸಂಶೋಧನಾ ವಿಧಾನ ಕಾರ್ಯಾಗಾರ

ವಿಜಯನಗರ / ಕೊಟ್ಟೂರು: ಪಟ್ಟಣದ ಕೊಟ್ಟೂರೇಶ್ವರ ಕಾಲೇಜಿನಲ್ಲಿ ಸ್ನಾತಕೋತ್ತರ ಹಾಗೂ ಪದವಿ ವಾಣಿಜ್ಯ ವಿಭಾಗದ ವತಿಯಿಂದ ಬಿ.ಕಾಂ ಮತ್ತು ಎಂ.ಕಾಂ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ “ಒಂದು ದಿನದ ಸಂಶೋಧನಾ ವಿಧಾನ ಕಾರ್ಯಾಗಾರ” ಆಯೋ

25 Mar 2026 10:19 pm
ಬಳ್ಳಾರಿ | ಮೌಲಾನಾ ಆಝಾದ್ ಶಾಲೆ ವಿಚಾರದಲ್ಲಿ ಕೆಲವರು ಜನರಲ್ಲಿ ವಿಷಬೀಜ ಬಿತ್ತಿದ್ದಾರೆ : ಸಿ.ಆರ್.ಹನುಮಂತ ಆರೋಪ

ಬಳ್ಳಾರಿ / ಕಂಪ್ಲಿ: ಬಡ ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸುವ ಉದ್ದೇಶದಿಂದ ಪಟ್ಟಣದ ಸಕ್ಕರೆ ಕಾರ್ಖಾನೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಬಳಿಯಲ್ಲಿ ಸುಮಾರು 4.50 ಕೋಟಿ ರೂ. ವೆಚ್ಚದಲ್ಲಿ ಮೌಲಾನಾ ಆಝಾದ್ ಆಂಗ್ಲ ಮಾಧ್ಯಮ ಶಾಲೆ ಮಂಜ

25 Mar 2026 10:14 pm
Ballari | ಕಾರ್ಮಿಕರ ಸಂಕಷ್ಟ ನಿವಾರಣೆಗೆ ಸಂಘಟಿತ ಹೋರಾಟ ಅವಶ್ಯ : ಉಮೇಶ್

ಬಳ್ಳಾರಿ / ಕಂಪ್ಲಿ: ರಾಜ್ಯ ಸರ್ಕಾರಕ್ಕೆ ಕಾರ್ಮಿಕರ ಸಂಕಷ್ಟ ಅರಿವಿಲ್ಲದ ಕಾರಣ ಅವರ ಬದುಕು ದುಸ್ತರವಾಗಿದೆ ಎಂದು ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಫೆಡರೇಶನ್ ರಾಜ್ಯಾಧ್ಯಕ್ಷ ಹೆಚ್.ಜ

25 Mar 2026 10:09 pm
ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಕಂಪ್ಲಿಯಲ್ಲಿ ಬೃಹತ್ ಪ್ರತಿಭಟನೆ

ಬಳ್ಳಾರಿ / ಕಂಪ್ಲಿ: ಒಳಮೀಸಲಾತಿ ಜಾರಿಗೊಳಿಸಬೇಕೆಂದು ಆಗ್ರಹಿಸಿ ಮಾದಿಗ ಒಳಮೀಸಲಾತಿ ಹೋರಾಟ ಸಮಿತಿ ಕಂಪ್ಲಿ ತಾಲೂಕು ಘಟಕದಿಂದ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಬುಧವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು. ಉದ್ಭವ ಗಣೇಶ ದೇವಸ್

25 Mar 2026 10:06 pm
ಜೆಸಿಐ ಕಂಪ್ಲಿ ಸೋನಾ ವತಿಯಿಂದ ಮಹಿಳಾ ದಿನಾಚರಣೆ

ಬಳ್ಳಾರಿ / ಕಂಪ್ಲಿ : ಪಟ್ಟಣದ ಸಣಾಪುರ ರಸ್ತೆಯ ಶಾದಿ ಮಹಲ್‌ನಲ್ಲಿ ಜೆಸಿಐ ಕಂಪ್ಲಿ ಸೋನಾ ವತಿಯಿಂದ ಆಯೋಜಿಸಲಾದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವು ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮವನ್ನು ಪದ್ಮಶ್ರೀ ಪುರಸ

25 Mar 2026 10:02 pm
ʼವಂದೇ ಮಾತರಂʼನ 6 ಚರಣಗಳನ್ನು ಹಾಡುವುದು ಕಡ್ಡಾಯಗೊಳಿಸಿದ್ದ ಸರಕಾರದ ಆದೇಶ ಪ್ರಶ್ನಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ: ಸರಕಾರ ಮತ್ತು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎಲ್ಲಾ ಆರು ಚರಣಗಳನ್ನು ನುಡಿಸುವುದು ಅಥವಾ ಹಾಡುವುದು ಕಡ್ಡಾಯಗೊಳಿಸಿ ಕೇಂದ್ರ ಸರಕಾರ ನೀಡಿರುವ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು ಸ

25 Mar 2026 10:02 pm
ವಿಜಯನಗರ | ಮೋದಿಯವರ ವಿರುದ್ಧ ಯುವ ಕಾಂಗ್ರೆಸ್‌ನಿಂದ ಪ್ರತಿಭಟನೆ : ಮೆರವಣಿಗೆ

ವಿಜಯನಗರ : ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ತೀವ್ರ ಪ್ರತಿಭಟನೆ ನಡೆಯಿತು. ನಗರದ ವಿಜಯನಗರ ಕಾಲೇಜು ಮುಂಭಾಗದಿಂದ ಡಾ.ಬಿ.ಆರ್.ಅಂಬೇಡ್ಕರ್

25 Mar 2026 9:59 pm
ಲಿವರ್‌ಪೂಲ್ ಫುಟ್ಬಾಲ್ ಕ್ಲಬ್ ತೊರೆಯಲು ಮುಹಮ್ಮದ್ ಸಲಾಹ್ ಸಿದ್ಧತೆ

ಸಲಾಹ್ ಲಿವರ್‌ಪೂಲ್ ತಂಡದ ಸಾರ್ವಕಾಲಿಕ ಶ್ರೇಷ್ಠರಲ್ಲಿ ಒಬ್ಬರು

25 Mar 2026 9:55 pm
ಪೆಟ್ರೋಲ್ ಕೊರತೆ ಆತಂಕ: ರಾಯಚೂರಿನಲ್ಲಿ ಬಂಕ್‌ಗಳ ಮುಂದೆ ವಾಹನಗಳ ಸಾಲು

ರಾಯಚೂರು: ಪಶ್ಚಿಮ ಏಷ್ಯಾ ಭಾಗದಲ್ಲಿ ಯುದ್ಧ ವಾತಾವರಣ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಪೆಟ್ರೋಲ್ ಕೊರತೆ ಉಂಟಾಗಬಹುದು ಎಂಬ ಮಾತು ಹರಿದಾಡುತ್ತಿದ್ದು, ರಾಯಚೂರು ನಗರ, ದೇವದುರ್ಗ, ಮಸ್ಕಿ, ದೇವದುರ್ಗ ಹಾಗೂ ಲಿಂಗಸುಗೂರು ತಾಲೂ

25 Mar 2026 9:53 pm
ಅಮೆರಿಕದ ಯುದ್ಧನೌಕೆ ಅಬ್ರಹಾಂ ಲಿಂಕನ್‍ನತ್ತ ಇರಾನ್ ಕ್ಷಿಪಣಿ ದಾಳಿ

ಟೆಹ್ರಾನ್: ಅಮೆರಿಕದ ವಿಮಾನವಾಹಕ ಯುದ್ಧನೌಕೆ ಅಬ್ರಹಾಂ ಲಿಂಕನ್‍ನತ್ತ ಕ್ರೂಸ್ ಕ್ಷಿಪಣಿಯನ್ನು ಪ್ರಯೋಗಿಸಿ ನೌಕೆಯು ತನ್ನ ಸ್ಥಾನವನ್ನು ಬದಲಾಯಿಸುವಂತೆ ಒತ್ತಡ ಹೇರಿರುವುದಾಗಿ ಇರಾನ್ ಬುಧವಾರ ಹೇಳಿದೆ. ಯುದ್ಧನೌಕೆಗಳು ತನ್

25 Mar 2026 9:49 pm
ಚಿಂಚೋಳಿಯಲ್ಲಿ ಆಲಿಕಲ್ಲು ಮಳೆ : ಕಾಶ್ಮೀರವಾದ ಚನ್ನೂರ ಗ್ರಾಮ!

ಚಿಂಚೋಳಿ : ತಾಲೂಕಿನ ಚನ್ನೂರ ಗ್ರಾಮದಲ್ಲಿ ಬುಧವಾರ ಸಂಜೆ ಭಾರಿ ಮಳೆಯೊಂದಿಗೆ ಆಲಿಕಲ್ಲು ಸುರಿಮಳೆಯಾಗಿದ್ದು, ಗ್ರಾಮವೆಲ್ಲ ಬಿಳಿಮಯ ದೃಶ್ಯಕ್ಕೆ ಸಾಕ್ಷಿಯಾಯಿತು. ಸಂಜೆ 5:30ರಿಂದ 6:30ರವರೆಗೆ ಸುಮಾರು ಒಂದು ಗಂಟೆ ಕಾಲ ನಿರಂತರವಾಗಿ

25 Mar 2026 9:45 pm
ದರೆಗುಡ್ಡೆ : ಗ್ರಾಮಾಭಿವೃದ್ಧಿ ಯೋಜನೆಯಿಂದ ವಾತ್ಸಲ್ಯ ಮನೆ ಹಸ್ತಾಂತರ

ಮೂಡುಬಿದಿರೆ: ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಾತ್ಸಲ್ಯ ಕಾಯ೯ಕ್ರಮದಡಿ ನಿಮಾ೯ಣಗೊಂಡಿರುವ ವಾತ್ಸಲ್ಯ ಮನೆಯನ್ನು ಮೂಡುಬಿದಿರೆ ತಾಲೂಕಿನ ದರೆಗುಡ್ಡೆ ಗ್ರಾಮದ ಗುರುಬೆಟ್ಟು ಮನೆಯ ಚಂದ್ರಾವತಿ ಅ

25 Mar 2026 9:42 pm
ಇಂಗ್ಲೆಂಡ್ ಚರ್ಚ್‍ನ ಮೊದಲ ಮಹಿಳಾ ಆರ್ಚ್ ಬಿಷಪ್ ಆಗಿ ಸಾರಾ ಮುಲಾಲಿ ನೇಮಕ

ಲಂಡನ್, ಮಾ.25: ಇಂಗ್ಲೆಂಡ್ ಚರ್ಚ್‍ನ ಮುಖ್ಯಸ್ಥರಾಗಿ(ಆರ್ಚ್‍ಬಿಷಪ್ ಆಫ್ ಕ್ಯಾಂಟರ್‍ಬರಿ) 63 ವರ್ಷದ ಸಾರಾ ಮುಲಾಲಿ ಬುಧವಾರ ಅಧಿಕೃತವಾಗಿ ನೇಮಕಗೊಂಡಿದ್ದಾರೆ. ಇದರೊಂದಿಗೆ 1,400 ವರ್ಷಗಳಲ್ಲಿ ಇಂಗ್ಲೆಂಡ್ ಚರ್ಚ್ ಅನ್ನು ಮುನ್ನಡೆಸುವ

25 Mar 2026 9:41 pm
ಮಂಗಳೂರು| ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆಯ ಸಂದೇಶ ಹರಡಿದ ಆರೋಪಿ ಸೆರೆ

ಮಂಗಳೂರು, ಮಾ.25: ಕೋಮು ಪ್ರಚೋದನೆಯ ಸಂದೇಶಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಆರೋಪಿ ಕಾಪು ತಾಲೂಕಿನ ಮೂಡುಬೆಳ್ಳೆ ಗ್ರಾಮದ ಪವನ್ ಆಚಾರ್ಯ (22) ಎಂಬಾತನನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. 2025ರಲ್ಲಿ ಬಜ್ಪ

25 Mar 2026 9:39 pm
ಶರಾವತಿ, ವಾರಾಹಿ ಪಂಪ್ಡ್ ಸ್ಟೋರೇಜ್ ಯೋಜನೆ ಅಪಾಯದ ತೂಗುಗತ್ತಿಗಳು: ಪರಿಸರ ವಿಜ್ಞಾನಿ ನಿರ್ಮಲಾ ಗೌಡ

ಉಡುಪಿ, ಮಾ.25: ಪಶ್ಚಿಮ ಘಟ್ಟ ಪ್ರದೇಶಗಳ ವ್ಯಾಪ್ತಿಯಲ್ಲಿ ಸರಕಾರ ನಿರ್ಮಿಸಲುದ್ದೇಶಿಸಿರುವ ಶರಾವತಿ ಮತ್ತು ವಾರಾಹಿ ಪಂಪ್ಡ್ ಸ್ಟೋರೇಜ್ ವಿದ್ಯುತ್ ಯೋಜನೆಗಳು ನಿಜವಾಗಿಯೂ ಅಪಾಯದ ತೂಗುಗತ್ತಿಗಳಾಗಿದ್ದು, ಇವುಗಳ ಬಗ್ಗೆ ಸರಕಾರ

25 Mar 2026 9:34 pm
ಎಸ್ಟರ್‌ಹುಯಿಝೆನ್ ಅರ್ಧಶತಕ; ಕಿವೀಸ್ ವಿರುದ್ಧ ಟಿ-20 ಸರಣಿ ಜಯಿಸಿದ ದಕ್ಷಿಣ ಆಫ್ರಿಕಾ

ಎಸ್ಟರ್‌ಹುಯಿಝೆನ್ | Photo Credit : NDTV  ಕ್ರೈಸ್ಟ್‌ಚರ್ಚ್: ವಿಕೆಟ್‌ಕೀಪರ್-ಬ್ಯಾಟರ್ ಕಾನರ್‌ಎಸ್ಟರ್‌ಹುಯಿಝೆನ್ ಜೀವನಶ್ರೇಷ್ಠ ಬ್ಯಾಟಿಂಗ್‌ನ(75 ರನ್, 33 ಎಸೆತ, 5 ಬೌಂಡರಿ, 6 ಸಿಕ್ಸರ್)ನೆರವಿನಿಂದ ಐದನೇ ಹಾಗೂ ಅಂತಿಮ ಟಿ-20 ಅಂತರ್‌ರಾಷ್ಟ

25 Mar 2026 9:21 pm
ಏಶ್ಯ ಕಪ್ ವರ್ಲ್ಡ್ ರ‍್ಯಾಂಕಿಂಗ್‌ ಟೂರ್ನಮೆಂಟ್ | ಅವಳಿ ಕಂಚು ಗೆದ್ದ ಭಾರತೀಯ ಬಿಲ್ಗಾರರು, ಎರಡು ಸ್ಪರ್ಧೆಗಳಲ್ಲಿ ಫೈನಲ್‌ಗೆ

Photo Credit : PTI  ಹೊಸದಿಲ್ಲಿ: ಬ್ಯಾಂಕಾಕ್‌ನಲ್ಲಿ ನಡೆಯುತ್ತಿರುವ ಏಶ್ಯ ಕಪ್ ವರ್ಲ್ಡ್ ರ್ಯಾಂಕಿಂಗ್ ಟೂರ್ನಮೆಂಟ್ ಸ್ಟೇಜ್-1ರಲ್ಲಿ ಭಾರತೀಯ ಬಿಲ್ಗಾರರು ಎರಡು ಕಂಚಿನ ಪದಕಗಳನ್ನು ಬಾಚಿಕೊಂಡರು. ಪಂದ್ಯಾವಳಿಯ ಎರಡನೇ ದಿನವಾದ ಬುಧವಾರ

25 Mar 2026 9:17 pm
ಪಾಕಿಸ್ತಾನಕ್ಕೆ ಹೋಗುತ್ತಿದ್ದ ಹಡಗನ್ನು ಹಾರ್ಮುಝ್ ನಲ್ಲಿ ತಡೆಹಿಡಿದ ಇರಾನ್;‌ ವರದಿ

ಟೆಹ್ರಾನ್: ಅನುಮತಿ ಪಡೆದಿಲ್ಲ ಎಂಬ ಕಾರಣಕ್ಕೆ ಪಾಕಿಸ್ತಾನಕ್ಕೆ ಪ್ರಯಾಣಿಸುತ್ತಿದ್ದ ಕಂಟೈನರ್ ಹಡಗನ್ನು ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ತಡೆಹಿಡಿದಿರುವುದಾಗಿ ವರದಿಯಾಗಿದೆ. ಯುಎಇಯ ಶಾರ್ಜಾದಿಂದ ಕರಾಚಿಗೆ ಸಾಗುತ್ತಿದ್ದ

25 Mar 2026 9:14 pm
Bengaluru | ಹಳೆಯ ಮೀಸಲಾತಿಯನ್ನೇ ಜಾರಿಗೊಳಿಸಲು ಒತ್ತಾಯಿಸಿ ರಾಜ್ಯ ಬಲಗೈ ಸಮುದಾಯಗಳ ಒಕ್ಕೂಟದಿಂದ ಬೃಹತ್ ಧರಣಿ ಸತ್ಯಾಗ್ರಹ

ಬೆಂಗಳೂರು : ಪರಿಶಿಷ್ಟ ಜಾತಿಗಳ ಒಳಮೀಸಲಾತಿ ರಹಿತವಾಗಿ ಹಳೆಯ ಮೀಸಲಾತಿಯನ್ನೇ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ‘ಕರ್ನಾಟಕ ರಾಜ್ಯ ಬಲಗೈ ಸಮುದಾಯಗಳ ಒಕ್ಕೂಟ’ದ ವತಿಯಿಂದ ಬುಧವಾರ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್

25 Mar 2026 9:07 pm
ಇರಾನ್ ಮೇಲಿನ ದಾಳಿಗೆ 59% ಅಮೆರಿಕನ್ನರ ವಿರೋಧ: ಸಮೀಕ್ಷೆಯ ವರದಿ

ವಾಶಿಂಗ್ಟನ್: ಅಸೋಸಿಯೇಟೆಡ್ ಪ್ರೆಸ್- ಎನ್‍ಒಆರ್‍ಸಿ ಸೆಂಟರ್ ಫಾರ್ ಪಬ್ಲಿಕ್ ಅಫೇರ್ಸ್ ರಿಸರ್ಚ್ ಸಂಸ್ಥೆ ಇತ್ತೀಚೆಗೆ ನಡೆಸಿದ ಸಮೀಕ್ಷೆಯ ಪ್ರಕಾರ ಇರಾನ್ ವಿರುದ್ಧದ ಅಮೆರಿಕದ ಮಿಲಿಟರಿ ಕ್ರಮಗಳು ʼಅತಿಯಾಗಿವೆ' ಎಂದು ಬಹುತೇಕ

25 Mar 2026 9:06 pm
ಸುಳ್ಯ| ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಓರ್ವ ಆರೋಪಿಗೆ ಜಾಮೀನು

ಸುಳ್ಯ: ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಆರೋಪಿಗಳ ಪೈಕಿ ರಿಯಾಝ್‌ ಎಂಬಾತನಿಗೆ ಜಾಮೀನು ಮಂಜೂರಾಗಿದೆ. 2022ರ ಜುಲೈ 26ರಂದು ಬೆಳ್ಳಾರೆಯ ತನ್ನ ಅಕ್ಷಯ್ ಚಿಕನ್ ಸೆಂಟರ್‍ನಿಂದ ಹೊರಬಂದು ಮನೆಗೆ ಹೊರಟಿದ್ದ ಪ್ರ

25 Mar 2026 9:06 pm
ಇಸ್ರೇಲ್‌ ಗಾಝಾದಲ್ಲಿ ನಡೆಸುತ್ತಿರುವ ನರಮೇಧದಲ್ಲಿ ಭಾರತೀಯ ಕಂಪೆನಿಗಳು ಭಾಗಿಯಾಗಿವೆಯೇ?

ಹಾಜಿರಾ ಪುತ್ತಿಗೆ ಅವರೊಂದಿಗೆ thewire.in ಸಂದರ್ಶನದ ಆಯ್ದ ಭಾಗ ಇಲ್ಲಿದೆ...

25 Mar 2026 9:02 pm
ಬಿಜೆಪಿ ನಾಯಕನೊಂದಿಗೆ ನಿಕಟ ಸಂಪರ್ಕ ಆರೋಪ: ಭಬಾನಿಪುರದ ಚುನಾವಣಾ ಅಧಿಕಾರಿಯನ್ನು ವಜಾಗೊಳಿಸುವಂತೆ ಇಸಿಗೆ ಟಿಎಂಸಿ ಆಗ್ರಹ

ಕೋಲ್ಕತಾ: ಭವಾನಿಪುರ ವಿಧಾನ ಸಭಾ ಕ್ಷೇತ್ರದ ಚುನಾವಣಾ ಅಧಿಕಾರಿ ಸುರಜಿತ್ ರಾಯ್ ಅವರನ್ನು ವಜಾಗೊಳಿಸುವಂತೆ ಟಿಎಂಸಿ ಚುನಾವಣಾ ಆಯೋಗವನ್ನು ಆಗ್ರಹಿಸಿದೆ. ಸುರಜಿತ್ ರಾಯ್ ಅವರು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರೊಂದಿಗೆ ನಿ

25 Mar 2026 8:56 pm
ಮಂಗಳೂರು: ತಲೆಮರೆಸಿದ್ದ ಆರೋಪಿಯ ಬಂಧನ

ಉಳ್ಳಾಲ: ಮನೆಗೆ ನುಗ್ಗಿ ವ್ಯಕ್ತಿಯೋರ್ವನಿಗೆ ಹಲ್ಲೆ ನಡೆಸಿ ಆತನ ಮೊಬೈಲ್ ಸುಳಿಗೆ ಮಾಡಿದ್ದ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ದಸ್ತಗಿರಿ ನಡೆಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಉಳ್

25 Mar 2026 8:52 pm
‘ಸಾಲದ ಮೇಲೆ ಸರಕಾರ ನಡೆಯುತ್ತಿದೆ’ ಎಂಬುದು ಸತ್ಯಕ್ಕೆ ದೂರ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ 2026-27ನೆ ಸಾಲಿನ ಬಜೆಟ್ ಮೇಲೆ ನಡೆದ ಚರ್ಚೆಗೆ ಸಂಬಂಧಿಸಿದಂತೆ ಬುಧವಾರ ವಿಧಾನಸಭೆಯಲ್ಲಿ ನೀಡಿದ ಉತ್ತರವನ್ನು ವಿರೋಧಿಸಿ ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ವಿಪಕ್ಷ ನಾ

25 Mar 2026 8:52 pm
74 ದಿನಗಳಲ್ಲಿ 170 ಕಸ್ಟಡಿ ಸಾವು: ಕೇಂದ್ರ ಸರಕಾರ

ಹೊಸದಿಲ್ಲಿ: ದೇಶದಾದ್ಯಂತ 2026 ಜನವರಿ 1ರಿಂದ ಮಾರ್ಚ್ 15ರ ವರೆಗಿನ ಕೇವಲ 74 ದಿನಗಳಲ್ಲಿ ಒಟ್ಟು 170 ಕಸ್ಟಡಿ ಸಾವು ಸಂಭವಿಸಿದೆ ಎಂದು ಗೃಹ ಸಚಿವಾಲಯ ಸಂಸತ್‌ಗೆ ಮಾಹಿತಿ ನೀಡಿದೆ. ಗೃಹ ಸಚಿವಾಲಯ ಹಂಚಿಕೊಂಡಿರುವ ಅಂಕಿ-ಅಂಶಗಳು ರಾಷ್ಟ್ರೀಯ

25 Mar 2026 8:50 pm
ಯಕ್ಷ ಶಿಕ್ಷಣಕ್ಕೆ ಪೂರ್ವರಂಗವೇ ಆಧಾರ : ಧನಂಜಯ ಕುಂಬ್ಳೆ

ಮಂಗಳೂರು: ಹಿಂದೆ ಯಕ್ಷಗಾನವನ್ನು ಕಲಿಸುವ ಕಲಿಕಾ ಕೇಂದ್ರಗಳಿರುತ್ತಿರಲಿಲ್ಲ. ಮೇಳಕ್ಕೆ ಕೆಲಸಕ್ಕೆ ಸೇರುತ್ತಿದ್ದ ಹುಡುಗರು ಕೋಡಂಗಿ, ಬಾಲಗೋಪಾಲ, ಸ್ತ್ರೀವೇಷ, ಅರ್ಧನಾರೀಶ್ವರ ಮೊದಲಾದ ಪೂರ್ವರಂಗದ ವೇಷಗಳನ್ನು ಹಾಕಿ ಹಂತ ಹಂತ

25 Mar 2026 8:50 pm
ಅಗ್ನಿವೀರರಿಗೆ ಶೇ. 20 ಉದ್ಯೋಗ ಮೀಸಲಿಡಿ: ರಾಜ್ಯಗಳಿಗೆ ಕೇಂದ್ರ ಗೃಹ ಸಚಿವರ ಪತ್ರ

ಹಮೀರ್‌ಪುರ: ಅಗ್ನಿವೀರರು 2027ರಲ್ಲಿ ತಮ್ಮ ನಾಲ್ಕು ವರ್ಷಗಳ ಅವಧಿಯನ್ನು ಪೂರ್ಣಗೊಳಿಸಿದ ಬಳಿಕ ಪುನರ್ವಸತಿಗಾಗಿ ಅವರಿಗೆ ಶೇ. 20ರಷ್ಟು ಉದ್ಯೋಗಗಳನ್ನು ಮೀಸಲಿರಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಎಲ್ಲಾ ರಾಜ್ಯಗಳಿಗೆ ಪತ್ರ ಬ

25 Mar 2026 8:47 pm
ನೂತನ ಕೊಂಕಣಿ ರೋಮನ್ ಪೂಜಾಗ್ರಂಥ ಅನಾವರಣ

ಮಂಗಳೂರು, ಮಾ.25: ಹೊಸದಾಗಿ ಭಾಷಾಂತರಿಸಲ್ಪಟ್ಟ ‘ಕೊಂಕಣಿ ರೋಮನ್ ಮಿಸ್ಸಾಲ್ (ಪೂಜಾ ಗ್ರಂಥ) ಅನ್ನು ಬುಧವಾರ ಮಂಗಳೂರು ಕ್ರೈಸ್ತ ಧರ್ಮ ಪ್ರಾಂತ್ಯ ಮಟ್ಟದಲ್ಲಿ ಅನಾವರಣಗೊಳಿಸಲಾಯಿತು. ಜೆಪ್ಪುವಿನ ಸಂತ ಅಂತೋನಿ ಆಶ್ರಮದಲ್ಲಿ ನಡೆಯುತ

25 Mar 2026 8:47 pm
Budget Session 2026 | ಹಸ್ತಪ್ರತಿಗಳು ಮತ್ತು ಡಿಜಿಟೀಕರಣ ವಿಧೇಯಕ ಮೇಲ್ಮನೆಯಲ್ಲಿ ಅಂಗೀಕಾರ

ಬೆಂಗಳೂರು : ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಅವರು ವಿಧಾನಪರಿಷತ್ತಿನಲ್ಲಿ ಮಂಗಳವಾರ ಮಂಡಿಸಿದ ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ 2026

25 Mar 2026 8:46 pm
ಗಂಗಾ ನದಿಯಲ್ಲಿ ಇಫ್ತಾರ್ ಕೂಟ ಆಯೋಜನೆ | ಬಂಧಿತ 14 ಮಂದಿಗೆ ಜಾಮೀನು ನಿರಾಕರಿಸಿದ ವಾರಣಾಸಿ ನ್ಯಾಯಾಲಯ

ವಾರಣಾಸಿ: ಗಂಗಾ ನದಿಯಲ್ಲಿ ದೋಣಿಯಲ್ಲಿ ಇಫ್ತಾರ್ ಕೂಟ ಆಯೋಜಿಸಿ ಚಿಕನ್ ಬಿರಿಯಾನಿ ತಿಂದ ಆರೋಪದ ಮೇಲೆ ಬಂಧಿತ 14 ಮಂದಿಗೆ ವಾರಣಾಸಿ ನ್ಯಾಯಾಲಯ ಜಾಮೀನು ನಿರಾಕರಿಸಿದೆ ಎಂದು Bar and Bench ವರದಿ ಮಾಡಿದೆ. ಈ ಅಪರಾಧ ಗಂಭೀರ ಸ್ವರೂಪದ್ದಾಗಿದ

25 Mar 2026 8:43 pm
Budget Session 2026 | ಶೈಕ್ಷಣಿಕ ಸಂಸ್ಥೆಯ ಭೂಮಿಗಳ(ರಕ್ಷಣೆ-ಸಕ್ರಮಾತಿ) ವಿಧೇಯಕ ಮೇಲ್ಮನೆಯಲ್ಲಿ ಅಂಗೀಕಾರ

ಬೆಂಗಳೂರು : ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಂಗಳವಾರ ಪರಿಷತ್ತಿನ ಕಲಾಪದಲ್ಲಿ ಮಂಡಿಸಿದ ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ 2026ನೇ ಸಾಲಿನ ಕರ್ನಾಟಕ ಸರಕಾರಿ ಶೈಕ್ಷಣಿಕ ಸಂಸ್ಥೆಯ ಭೂಮಿಗಳ (ರಕ್ಷಣೆ

25 Mar 2026 8:43 pm
ವಿಜಯನಗರ | ಬಾಣಂತಿಯರ ಜೊತೆ ಹುಟ್ಟುಹಬ್ಬ ಆಚರಿಸಿದ ಗಾಯಕಿ ಕಮಲ ಕುಲಕರ್ಣಿ

ವಿಜಯನಗರ/ಹೊಸಪೇಟೆ : ನಗರದ ತಾಯಿ ಮತ್ತು ಮಕ್ಕಳ 60 ಹಾಸಿಗೆ ಆಸ್ಪತ್ರೆಯಲ್ಲಿ ಖ್ಯಾತ ಗಾಯಕಿ ಕಮಲ ಕುಲಕರ್ಣಿ ಅವರು ತಮ್ಮ 37ನೇ ಹುಟ್ಟುಹಬ್ಬವನ್ನು ಸಮಾಜಮುಖಿ ಕಾರ್ಯದ ಮೂಲಕ ವಿಶಿಷ್ಟವಾಗಿ ಆಚರಿಸಿಕೊಂಡರು. ಸಾಮಾನ್ಯವಾಗಿ ವೈಭವದಿಂ

25 Mar 2026 8:27 pm
ರಾಯಚೂರು | ಪಿ.ಎಂ ವಿಶ್ವಕರ್ಮ ಯೋಜನೆ ಹೆಸರಿನಲ್ಲಿ ಅವ್ಯವಹಾರ ಆರೋಪ : ಮಹಿಳೆಯರಿಂದ ಪ್ರತಿಭಟನೆ

ರಾಯಚೂರು : ಕೇಂದ್ರ ಸರ್ಕಾರದ ಪಿಎಂ ವಿಶ್ವಕರ್ಮ ಯೋಜನೆ ಹೆಸರಿನಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ನೂರಾರು ಮಹಿಳೆಯರು ಜಿಲ್ಲಾ ಪಂಚಾಯತಿ ಕಚೇರಿ ಎದುರು ಬುಧವಾರ ಧಿಡೀರ್ ಪ್ರತಿಭಟನೆ ನಡೆಸಿದರು. ಜಿಲ್ಲೆಯ ವ

25 Mar 2026 8:23 pm
ರಾಯಚೂರು ಜಿಲ್ಲೆಯಲ್ಲಿ ಮಾನವ ಹಕ್ಕುಗಳ ಆಯೋಗದ ಪ್ರವಾಸ : ಹಾಸ್ಟೆಲ್, ಬಸ್ ನಿಲ್ದಾಣ, ಜೈಲು, ಪೊಲೀಸ್ ಠಾಣೆಗಳ ಪರಿಶೀಲನೆ

ರಾಯಚೂರು : ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ.ಟಿ.ಶ್ಯಾಮ್ ಭಟ್ ಹಾಗೂ ಸದಸ್ಯ ಎಸ್.ಕೆ.ವಂಟಿಗೋಡಿ ಅವರು ಮಾ.25ರಂದು ರಾಯಚೂರಿನಲ್ಲಿ ವಿವಿಧೆಡೆ ಭೇಟಿ ನಡೆಸಿ ಸಾರ್ವಜನಿಕ ಸೇವೆಗಳ ಸ್ಥಿತಿಗತಿ ಪರಿಶೀಲಿಸಿದರು. ಬೆಂಗ

25 Mar 2026 8:19 pm
ಡಾ.ಎಂ.ಪ್ರಭಾಕರ ಜೋಶಿಗೆ ‘ಬಳ್ಕೂರು ಯಕ್ಷ ಕುಸುಮ’ ಪ್ರಶಸ್ತಿ

ಮಂಗಳೂರು, ಮಾ.25: ಕಲೆ ಇದ್ದ ಹಾಗೆ ಇದ್ರೆ ಅದು ಭಜನೆ ಆಗುತ್ತದೆ, ಪ್ರತಿಭೆ ಇಟ್ಟುಕೊಂಡು ಹೇಗೆ ಕೆಲಸ ಮಾಡಬೇಕು ಎಂಬುದಕ್ಕೆ ಈ ಕಲೆ ಸಾಕ್ಷಿ. ಕಳೆದ ಹಲವು ವರ್ಷಗಳಿಂದ ಸಾವಿರಾರು ಕಲಾವಿದರು ಯಕ್ಷರಂಗಭೂಮಿ ಯಲ್ಲಿ ದುಡಿಯುತ್ತಿದ್ದಾರೆ

25 Mar 2026 8:17 pm
ವೆನ್ಲಾಕ್ ಮಾಸ್ಟರ್ ಪ್ಲಾನ್ ತಯಾರಿಸಲು ದಕ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು, ಮಾ.25: ದ.ಕ. ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ತಯಾರಿಸಿ ಕಾರ್ಯರೂಪಕ್ಕೆ ತರುವಂತೆ ದ.ಕ.ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಸೂಚಿಸಿದ್ದಾರೆ. ವೆನ್ಲಾಕ್ ಆಸ್ಪತ್ರೆಯಲ್ಲಿ ಬುಧವಾರ ನಡೆ

25 Mar 2026 8:13 pm
ರಾಯಚೂರು ಒಪೆಕ್ ಆಸ್ಪತ್ರೆಗೆ ಮಾನವ ಹಕ್ಕುಗಳ ಆಯೋಗ ಭೇಟಿ; : ಪರಿಶೀಲನೆ

ರಾಯಚೂರು : ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರು ಮಾರ್ಚ್ 25ರಂದು ರಾಯಚೂರು ಪ್ರವಾಸದ ಅಂಗವಾಗಿ ನಗರದ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಭೇಟಿ ನೀಡಿ, ಆಸ್ಪತ್ರೆಯ ಸೌಲಭ್ಯಗಳ ಬಗ್ಗೆ

25 Mar 2026 8:12 pm
ಎ.25ರಿಂದ ಈಶಾನ್ಯ ಭಾರತಕ್ಕೆ ಬೇಸಿಗೆ ವಿಶೇಷ ಪ್ರವಾಸಿ ರೈಲು

ಮಂಗಳೂರು, ಮಾ.23: ಭಾರತೀಯ ರೈಲ್ವೆ, ಸೌತ್ ಸ್ಟಾರ್ ರೈಲ್ ಇಂಡಿಯಾ ಮತ್ತು ಟೂರ್ ಟೈಮ್ಸ್ ಸಹಯೋಗ ದಲ್ಲಿ ಭಾರತ್ ಗೌರವ್ ರೈಲು ಯೋಜನೆಯಡಿ ಈಶಾನ್ಯ ಭಾರತಕ್ಕೆ ಬೇಸಿಗೆ ವಿಶೇಷ ಪ್ರವಾಸಿ ರೈಲನ್ನು ಘೋಷಿ ಸಿದೆ. ಈ ಪ್ರಯಾಣವು ಎಪ್ರಿಲ್ 25 ರಂದ

25 Mar 2026 8:11 pm
ಎಲ್ಲವೂ ಒಂದೇ ದಿನ, ಶಿವರಾತ್ರಿ-ಯುಗಾದಿ ಹಬ್ಬದ ದಿನದಂದು ಮಾಂಸ ತಿನ್ನುತ್ತೇನೆ : ಸಿದ್ದರಾಮಯ್ಯ

ಬೆಂಗಳೂರು : ‘ನಾನು ಎಂದೂ ರಾಹುಕಾಲ, ಗುಳಿಕ ಕಾಲ, ಯಮಗಂಡ ಕಾಲ ನೋಡಿ ಬಜೆಟ್ ಮಂಡನೆ ಮಾಡುವುದಿಲ್ಲ. ಎಲ್ಲವೂ ಒಂದೇ ದಿನ. ಹೀಗಾಗಿ, ಯುಗಾದಿ, ಶಿವರಾತ್ರಿ ದಿನದಂದು ಮಾಂಸವನ್ನು ತಿನ್ನುತ್ತೇನೆ. ಇದರಲ್ಲಿ ತಪ್ಪೇನು?’ ಎಂದು ಮುಖ್ಯಮಂತ್

25 Mar 2026 8:08 pm
ಬೀದರ್ ನಲ್ಲಿ ಪೆಟ್ರೋಲ್, ಡಿಸೇಲ್ ಕೊರತೆ ಇಲ್ಲ : ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ್ : ಜಿಲ್ಲೆಯಲ್ಲಿ ಪೆಟ್ರೋಲ್, ಡಿಸೇಲ್ ಮತ್ತು ಎಲ್ ಪಿ ಜಿ ಸಿಲಿಂಡರ್‌ಗಳ ಅಭಾವ ಉಂಟಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು. ಜಿಲ್ಲೆಯಲ್ಲಿ ಪೆಟ್ರೋಲ್ ಮತ್ತ

25 Mar 2026 8:07 pm
Income Tax Act 2026: ಹೊಸ ಆದಾಯ ತೆರಿಗೆ ನಿಯಮಗಳಲ್ಲಿ ಏನೇನು ಬದಲಾವಣೆ ಆಗಿದೆ?

ಹೊಸ ಆದಾಯ ತೆರಿಗೆ ಕಾಯ್ದೆ 2025 ಎಪ್ರಿಲ್ 1 ರಿಂದ ಜಾರಿಗೆ ಬರಲಿದ್ದು, ಕೇಂದ್ರ ನೇರ ತೆರಿಗೆಗಳ ಮಂಡಳಿ (CBDT) ಅದಕ್ಕೆ ಅನುಗುಣವಾಗಿ ಹೊಸ ನಿಯಮಗಳಾದ ಆದಾಯ ತೆರಿಗೆ ನಿಯಮಗಳು 2026 ಅನ್ನು ಪ್ರಕಟಿಸಿದೆ. ಸಂಬಳ ಪಡೆಯುವ ಉದ್ಯೋಗಿಗಳಿಗೆ ಫಾರ್

25 Mar 2026 8:07 pm