ಬೆಳ್ತಂಗಡಿ: ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಎಂಬ ಸಂಘಟನೆಯನ್ನು 1926ರಲ್ಲಿ ಆರಂಭಿಸಿದರು. ಈ ಸಂಘಟನೆಯು ಇದೀಗ ನೂರನೇ ವರ್ಷಕ್ಕೆ ದಾಪುಗಾಲಿಡುತ್ತಿದೆ. ಇದರ ಭಾಗವಾಗಿ ಕಾಸರಗೋಡಿನ ಕುಣಿಯ ಎಂಬಲ್ಲಿ 2026 ಫೆಬ್ರವರಿ 2 ರಿಂದ 8ರವರೆಗೆ
ಬೆಂಗಳೂರು : ಬಿಡಿಎ, ಬೆಂಗಳೂರು ಜಲಮಂಡಳಿ, ತಾಂತ್ರಿಕ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ನೇಮಕಾತಿಗೆ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳಿಗೆ ಡಿ.20ರಿಂದ ಡಿ.22ರವರೆಗೆ ಲಿಖಿತ ಪರೀಕ್ಷೆ ನಡೆಸಲು ಕರ್ನ
ಕಲಬುರಗಿ(ಯಡ್ರಾಮಿ): ರಸ್ತೆ ಡಾಂಬರೀಕರಣ ನಡೆಯುತ್ತಿರುವ ರಸ್ತೆಗೆ ಸೂಚನಾ ಫಲಕ ಅಳವಡಿಸದಿರುವ ಕಾರಣ ಯಡ್ರಾಮಿ ತಾಲೂಕಿನ ಇಜೇರಿ ಗ್ರಾಮದ ವಿದ್ಯಾರ್ಥಿನಿ ಮೇಲೆ ವಾಹನವೊಂದು ಹರಿದುಹೋಗಿದ್ದರಿಂದ ಬಾಲಕಿ ಕಾಲು ಕಳೆದುಕೊಂಡಿದ್ದಾ
ಬೆಂಗಳೂರು : ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗವು ಇತ್ತೀಚೆಗೆ ವಿವಿಧ ಬಡ್ತಿ ಹುದ್ದೆಗಳಿಗೆ ನೇಮಕಾತಿ ಕುರಿತಂತೆ ನಡೆಸಿದ ಪರೀಕ್ಷೆಗಳಲ್ಲಿ ಕನ್ನಡದಲ್ಲಿ ಬರೆಯುವ ಅವಕಾಶವನ್ನು ನಿರಾಕರಿಸುವ ಮೂಲಕ ಕನ್ನಡಿಗರ ಭಾವನೆಗಳಿಗೆ
ಯಾದಗಿರಿ: ಕಲ್ಯಾಣ ಕರ್ನಾಟಕ ಪ್ರದೇಶದ ಗಂಭೀರ ಶೈಕ್ಷಣಿಕ ಬಿಕ್ಕಟ್ಟಿಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ (SIO) ಕರ್ನಾಟಕ ಘಟಕವು, ಸೆಂಟರ್ ಫಾರ್ ಎಜುಕೇಷನಲ್ ರಿಸರ್ಚ್ &am
ಮಂಗಳೂರು, ಡಿ.19: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಜೋಗಿಬೆಟ್ಟು ರಿಫಾಯಿ ಜುಮಾ ಮಸ್ಜಿದ್ ಆಡಳಿತ ಸಮಿತಿಯ ಸಹಯೋಗದೊಂದಿಗೆ ಡಿ.20ರಂದು ದ.ಕ. ಜಿಲ್ಲಾ ಮಟ್ಟದ ದಫ್ ಸ್ಪರ್ಧೆಯನ್ನು ಆಯೋಜಿಸಿದೆ. ಬೆಳ್ತಂಗಡಿ ತಾಲೂಕಿನ ಜೋಗಿಬೆಟ್ಟ
ಬೆಂಗಳೂರು : ರಾಜ್ಯ ಸರಕಾರ ಕಬ್ಬಿಗೆ ನಿಗದಿಪಡಿಸಿರುವ ದರ ಪಾವತಿಸಲು ಮೀನಮೇಷ ಎಣಿಸುತ್ತಿರುವ ಸಕ್ಕರೆ ಕಾರ್ಖಾನೆಗಳ ಮಾಲೀಕರನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಹೈಕೋರ್ಟ್ , ರೈತರು ಕಬ್ಬು ಬೆಳೆಯುವುದನ್ನು ನಿಲ್ಲಿಸಿದ
ಯಾದಗಿರಿ: ಗ್ರಾಮೀಣ ಮಕ್ಕಳಿಗೆ ಶಿಕ್ಷಕರು ಗುಣಮಟ್ಟದ ಶಿಕ್ಷಣದ ಜೊತೆಗೆ ಶಿಸ್ತು ಕಲಿಸಬೇಕು ಎಂದು ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ನೋಡಲ್ ಅಧಿಕಾರಿ ರಾಮಚಂದ್ರ ಬಸೂದೆ ಸಲಹೆ ನೀಡಿದರು. ಗುರುಮಠಕಲ್ ತಾಲೂಕಿನ ಕೊಂಕಲ್ ಗ್ರಾಮದ
ಬೆಂಗಳೂರು : ಜಾರಿ ನಿರ್ದೇಶನಾಲಯವು(ಈ.ಡಿ.) ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ(ಕೆಎಂವಿಎಸ್ಟಿಡಿಸಿಎಲ್) ನಡೆದಿರುವ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಸೇರಿದ
ಮಂಗಳೂರು, ಡಿ.19: ರಾಜ್ಯದಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದ ದಂಡವನ್ನು ಶೇ.50 ರಿಯಾಯಿತಿಯಲ್ಲಿ ಕಟ್ಟಲು ರಾಜ್ಯ ಸರಕಾರ ಅವಕಾಶ ನೀಡಿರುವುದನ್ನೇ ಸೈಬರ್ ವಂಚಕರು ದುರುಪಯೋಗ ಪಡಿಸುತ್ತಿದ್ದಾರೆ. ಹಾಗಾಗಿ ದಂಡದ ನೆಪದಲ್ಲಿ
ಯಾದಗಿರಿ: ಜಿಲ್ಲೆಯ ರೈತ ಭಾಂಧವರು ಸರಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಕಾಳು, ಪ್ರತಿ ಕ್ವಿಂಟಾಲ್ಗೆ 8,000 ರೂ. ನಂತೆ ಪ್ರತಿ ಎಕರೆಗೆ 4 ಕ್ವಿಂಟಲ್ ಗರಿಷ್ಠ ತೊಗರಿ ಕಾಳು ಹಾಗೂ ಪ್ರತಿ ರೈತರಿಂದ ಫ್ರ
ಮಂಗಳೂರು: ಬಂಟ್ವಾಳ ತಾಲೂಕಿನ ಕೊಳತ್ತಮಜಲುವಿನಲ್ಲಿ ಅಬ್ದುಲ್ ರಹ್ಮಾನ್ರ ಕೊಲೆ ಪ್ರಕರಣದ ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಲ್ಲಿ ಪೊಲೀಸ್ ಇಲಾಖೆ ಮತ್ತು ರಾಜ್ಯ ಸರಕಾರದ ವೈಫಲ್ಯ ಖಂಡಿಸಿ ಎಸ್ಡಿಪಿಐ ದ.ಕ. ಜಿಲ್ಲಾ ಸಮ
ಬೀದರ್ : ಕೇಂದ್ರ ಸರಕಾರ ವಿಬಿ-ಜಿ ರಾಮ್ ಜಿ ಮಸೂದೆ ಹಿಂಪಡೆಯದಿದ್ದರೆ ರಾಜ್ಯದಾದ್ಯಂತ ಹೋರಾಟ ನಡೆಸಲಾಗುವುದು ಎಂದು ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಅಧ್ಯಕ್ಷೆ ಸಪ್ನದೀಪಾ ಅವರು ಎಚ್ಚರಿಸಿದರು. ಶುಕ್ರವಾರ ನಗರದ ಜಿಲ್ಲಾ ಪತ್
ಬೀದರ್ : ಇಂಡಿಯನ್ ನ್ಯಾಷನಲ್ ಭೀಮ್ ಆರ್ಮಿ ಸಂಘಟನೆಯ ಔರಾದ್ ತಾಲೂಕು ಘಟಕವನ್ನು ರಚಿಸಿ, ಪದಾಧಿಕಾರಿಗಳ ನೇಮಕ ಮಾಡಲಾಯಿತು. ಔರಾದ್ ತಾಲೂಕಿನ ಪ್ರವಾಸಿ ಮಂದಿರದಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಸಂಘಟನೆಯ ಸಂಸ್ಥಾಪಕ ರ
ರಾಯಚೂರು: ನಗರದ ಆಕಾಶವಾಣಿ ಎದುರುಗಡೆ ರಸ್ತೆ ಬದಿಯಲ್ಲಿ ಬಿಸ್ಕೇಟ್ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಹಣ ನೀಡುವಂತೆ ಪೀಡಿಸಿ ಹತ್ಯೆ ಮಾಡಿದ ಘಟನೆ ಇಂದು ಬೆಳಗಿನ ಜಾವ ನಡೆದಿದೆ. ಹತ್ಯೆಯಾದ ವ್ಯಕ್ತಿಯನ್ನು ಆಂಧ್ರಪ್
ರಾಯಚೂರು : ದುಷ್ಕರ್ಮಿಗಳ ಗುಂಪೊಂದು ಬೀದಿಬದಿ ವ್ಯಾಪಾರಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಘಟನೆ ನಗರದ ರೇಡಿಯೋ ಸ್ಟೇಷನ್ ಸಮೀಪದಲ್ಲಿ ನಿನ್ನೆ ರಾತ್ರಿ ನಡೆದಿದೆ. ಕೊಲೆಯಾದ ಯುವಕನನ್ನು ಆಂಧ
ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕೆ.ಕೆ.ಆರ್.ಡಿ.ಬಿ. ಮಂಡಳಿ ಅನುದಾನದಲ್ಲಿ ನಿರ್ಮಿಸಲಾಗುತ್ತಿರುವ ಪ್ರಜಾ ಸೌಧ ಕಟ್ಟಡಗಳ ಶಂಕುಸ್ಥಾಪನೆ ನೆರವೇರಿಸಲು ಜನವರಿ ಮಾಹೆಯಲ್ಲಿ ಯಡ್ರಾಮಿ ಪಟ್ಟಣಕ್ಕೆ ಮುಖ್ಯಮಂತ್ರಿಗಳು ಆಗ
ಕಲಬುರಗಿ: ಕರ್ನಾಟಕ ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಕಲಬುರಗಿ ತಾಲ್ಲೂಕು ಅಧ್ಯಕ್ಷರಾಗಿ ನೇಮಕಗೊಂಡಿರುವ ನಜ್ಮುಲ್ ಇಸ್ಲಾಂ ಅಹ್ಮರ್ ಅವರಿಗೆ ಖ್ಯಾತ ಉದ್ಯಮಿ ಆರಿಫ್ ಅಹ್ಮದ್ ಖಾನ್ ಅವರ ಕಚೇರಿಯಲ್ಲಿ ಶುಕ್ರವಾರ ಸನ್ಮ
ಕಲಬುರಗಿ: ಯಡ್ರಾಮಿ ತಾಲೂಕಿನಲ್ಲಿ ಉಷ್ಣಾಂಶ ಕ್ರಮೇಣ ಇಳಿಕೆಯಾಗುತ್ತಿರುವ ಹಿನ್ನೆಲೆ ಸಾರ್ವಜನಿಕರು ಪರದಾಡುವಂತಾಗಿದೆ. ವಾರದಲ್ಲಿ 12-13 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗಿದೆ. ಇದರೊಂದಿಗೆ ಯಡ್ರಾಮಿಯಲ್ಲಿ ಬೆಳಗ್ಗೆ ಮಂಜುಕವಿದ
ಮಂಗಳೂರು, ಡಿ.19: ದ.ಕ. ಜಿಲ್ಲಾಡಳಿತದ ವತಿಯಿಂದ ಡಿ.20ರಿಂದ 2026ರ ಜನವರಿ 2ರವರೆಗೆ ಪ್ರತೀ ದಿನ ಸಂಜೆ 5ರ ಬಳಿಕ ನಗರದಲ್ಲಿ ನಡೆಯುವ ಕರಾವಳಿ ಉತ್ಸವದ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕೆ ಪೊಲೀಸ್ ಇಲಾಖೆ ಸಲಹೆ-ಸೂಚನೆ ಈ ಅವಧಿಯಲ್ಲಿ ದಿನನಿತ
ಚರಕದ ಕೈಮಗ್ಗ, ಕೈಉತ್ಪನ್ನಗಳ ಪ್ರದರ್ಶನ, ಮಾರಾಟ ಮೇಳಕ್ಕೆ ಚಾಲನೆ
ಅರಾವಳಿ ಬೆಟ್ಟಗಳ ಸಾಲಿನಲ್ಲಿ ಬರುವ ಸಾರಿಸ್ಕ ಹುಲಿ ಅಭಯಾರಣ್ಯ ಗಣಿಗಾರಿಕೆಯಿಂದಾಗಿ ಅತಿ ಹೆಚ್ಚು ಪರಿಣಾಮ ಬೀರಿದ ಪ್ರದೇಶವಾಗಿದೆ. ಪರಿಸರ ಮೌಲ್ಯವನ್ನು ಮೀರಿ ಈ ಪ್ರದೇಶ ಆಧ್ಯಾತ್ಮಿಕವಾಗಿ ಪ್ರಾಮುಖ್ಯತೆ ಪಡೆದಿದೆ. ಕಳೆದೊಂದು
ಹೊಸದಿಲ್ಲಿ: ಬಾಂಗ್ಲಾದೇಶದಲ್ಲಿ 2024ರ ಜುಲೈನಲ್ಲಿ ನಡೆದಿದ್ದ ದಂಗೆಯಲ್ಲಿ ಮುಂಚೂಣಿಯಲ್ಲಿದ್ದ ಯುವ ನಾಯಕ ಷರೀಷ್ ಉಸ್ಮಾನ್ ಹಾದಿ ಹತ್ಯೆ ನಡೆದಿದೆ. ಇದರ ಬೆನ್ನಲ್ಲೆ ಬಾಂಗ್ಲಾದೇಶದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಳೆದ
ಪ್ರಧಾನಿ ಮೋದಿಯವರ ಎಡಕಿವಿಯಲ್ಲಿದ್ದ ಕಿವಿಯ ಸಾಧನದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಕೆಲವರು ಇದನ್ನು ಟೀಕಿಸಿದರೆ, ಇನ್ನು ಕೆಲವರು ಇದು ಅವರ ಆತ್ಮವಿಶ್ವಾಸ ಮತ್ತು ವ್ಯಕ್ತಿಗತ ಶೈಲಿ ಎಂದು ಪ್ರಶಂಸಿಸಿದರು.
ಅನುಕುಲ್ ರಾಯ್ ಸರಣಿ ಶ್ರೇಷ್ಠ
ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ
ಹೊಸದಿಲ್ಲಿ: ಭಾರತ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ತಂಡದ ಮ್ಯಾನೇಜರ್ ಆಗಬಹುದೇ ಹೊರತು, ಕೋಚ್ ಆಗಲು ಸಾಧ್ಯವಿಲ್ಲ ಎಂದು ಗುರುವಾರ ಭಾರತಕ್ಕೆ ಪ್ರಪ್ರಥಮ ವಿಶ್ವಕಪ್ ಗೆದ್ದುಕೊಟ್ಟ ನಾಯಕ ಹಾಗೂ ಹಿರಿಯ ಕ್ರಿಕೆಟಿಗ ಕಪಿಲ್ ದೇವ್
ಬೆಳಗಾವಿ : ದಲಿತರ ಉದ್ಧಾರ ಮಾಡದೇ ವಂಚನೆಗೆ ಕಾರಣರಾದ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕೆಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಒತ್ತಾಯಿಸಿದ್ದಾರೆ. ಶುಕ್ರವಾ
ನಾಟಕ ಕಂಪನಿಗಳಲ್ಲಿದ್ದಾಗ ಸರಸ್ವತಿ ಶೇಕ್ ಚಾಂದ್ ಎಂದೇ ಕರೆಯಲ್ಪಡುತ್ತಿದ್ದ ಇವರು ಈಚೆಗೆ ಸರಸ್ವತಿ ಜುಲೇಖಾ ಬೇಗಂ ಎಂದು ಪ್ರಸಿದ್ಧರು. ‘‘ಯಾವಾಗಲೂ ಪಾತ್ರ ಬಿಟ್ಟಿಲ್ರಿ. ಈಗಲೂ ಪಾತ್ರ ಮಾಡಾಕ ರೆಡಿ ಅದೀನ್ರಿ’’ ಎನ್ನುವ ಸರಸ್ವ
ಬೆಂಗಳೂರು : ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಸೇರಿ ಐವರು ಆರೋಪಿಗಳ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯ್ದೆ (ಕೊಕಾ) ಅನ್ವಯಿಸಿದ್ದ ರಾಜ್ಯ ಸರಕಾ
ಫರೀದಾಬಾದ್ (ಹರ್ಯಾಣ): ಹೋಟೆಲ್ ನಲ್ಲಿ ಉಳಿದುಕೊಂಡಿದ್ದ 23 ವರ್ಷದ ಮಹಿಳಾ ಶೂಟರ್ ಒಬ್ಬರ ಮೇಲೆ ಅತ್ಯಾಚಾರ ನಡೆದಿದೆ ಎಂದು ವರದಿಯಾಗಿದೆ. ಸ್ಪರ್ಧೆಯೊಂದರಲ್ಲಿ ಭಾಗವಹಿಸಲು ಬಂದಿದ್ದ ಅವರು ಹೋಟೆಲ್ ಒಂದರಲ್ಲಿ ತಂಗಿದ್ದರು ಎನ್ನಲಾ
ಬೆಳಗಾವಿ : ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತು ರಾಜ್ಯ ಸರಕಾರ ರಚಿಸಿದ್ದ ಆರ್ಥಿಕ ತಜ್ಞ ಪ್ರೊ.ಗೋವಿಂದರಾವ್ ಅವರ ನೇತೃತ್ವದ ಸಮಿತಿ ವರದಿಯನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮ
ಹೊಸದಿಲ್ಲಿ: ದಿಲ್ಲಿ ಮಹಾನಗರ ಪಾಲಿಕೆ ಕೆಲವು ನಿಯಮಗಳನ್ನು ರೂಪಿಸಿ ಬೀದಿ ನಾಯಿಗಳ ಜೊತೆ ಅಮಾನವೀಯವಾಗಿ ವರ್ತಿಸುತ್ತಿದೆ ಎಂದು ಸಲ್ಲಿಸಿದ ಅರ್ಜಿಗೆ ಪ್ರತಿಕ್ರಿಯಿಸಿದ ಸುಪ್ರೀಂ ಕೋರ್ಟ್, ಮುಂದಿನ ವಿಚಾರಣೆಯಲ್ಲಿ ಕೆಲವು ವೀಡಿ
ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದ ಆರೋಪಿಗಳಾದ ನಟಿ ರನ್ಯಾ ಹರ್ಷವರ್ಧಿನಿ ಅಲಿಯಾಸ್ ರನ್ಯಾ ರಾವ್, ತರುಣ್ ಕೊಂಡೂರು ರಾಜು ಹಾಗೂ ಸಾಹಿಲ್ ಜೈನ್ ರನ್ನು 'ವಿದೇಶಿ ವಿನಿಮಯ ನಿಯಂತ್ರಣ ಮತ್ತು ಕಳ್ಳ ಸಾಗಣೆ ಚಟುವಟಿಕೆ ತಡೆ ಕಾ
ಬೆಳಗಾವಿ : ‘ಮುಖ್ಯಮಂತ್ರಿ ಬದಲಾವಣೆ ಕುರಿತು ಯಾವುದೇ ಚರ್ಚೆ ನಡೆದಿಲ್ಲ. ಆದರೂ, ಕಾಂಗ್ರೆಸ್ ಪಕ್ಷದ ಹೈಕಮಾಂಡ್ ನನ್ನ ಪರವಾಗಿಯೇ ಇದೆ. ಮುಂದೆಯೂ ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ
ಬಳ್ಳಾರಿ : ಬಳ್ಳಾರಿ ಹೊರವಲಯದ ಬೆಳಗಲ್ ರಸ್ತೆಯ ಕಾಲುವೆ ಸಮೀಪ ಬೈಕ್ಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಅಪಘಾತದಲ್ಲಿ ಗೌತಮ್ ನಗರದ ನಿವಾಸಿ ವರಲಕ್ಷ್ಮಿ ಎಂಬ ಮಹಿಳೆಯ ಎರಡು
ಸಿಂಗಾಪುರ: ಖ್ಯಾತ ಗಾಯಕ ಝುಬೀನ್ ಗರ್ಗ್ ಸಾವಿನಲ್ಲಿ ಇದುವರೆಗೆ ಯಾವುದೇ ಅನುಮಾನಾಸ್ಪದ ಸಂಗತಿ ಪತ್ತೆಯಾಗಿಲ್ಲ ಎಂದು ಈ ಪ್ರಕರಣದ ತನಿಖೆ ನಡೆಸುತ್ತಿರುವ ಸಿಂಗಾಪುರ ಪೊಲೀಸ್ ಪಡೆ ಹೇಳಿದೆ. ಸೆಪ್ಟೆಂಬರ್ 19ರಂದು ಅಸ್ಸಾಮಿ ಗಾಯಕ ಝ
ಹೊಸದಿಲ್ಲಿ: ಮೋದಿ ಸರಕಾರ 20 ವರ್ಷಗಳ MGNREGA ಯೋಜನೆಯ ಸಾಧನೆಯನ್ನು ಒಂದೇ ದಿನದಲ್ಲಿ ಧ್ವಂಸಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ VB-G RAM G ಮಸೂದೆ ಬಗ್ಗೆ ವಾಗ್ದಾಳಿಯನ್ನು ನಡೆಸಿದ್ದಾರೆ. ಹೊಸ VB-G RAM G ಮಸೂದೆ ಗ್ರಾಮ ವಿರೋಧಿಯಾ
ಮಂಗಳೂರು, ಡಿ.19: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ತಿದ್ದುಪಡಿ ಮಾಡಿ ಹೆಸರು ಅಳಿಸುತ್ತಿರುವುದು ಘೋರ ಅಪರಾಧವಾಗಿದ್ದು, ಕೇಂದ್ರ ಸರಕಾರದ ಈ ನಡೆಯನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಖಂಡಿಸುವುದಾಗಿ
ದೇಶಿ ಷೇರು ಮಾರುಕಟ್ಟೆಯಲ್ಲಿ ಸತತವಾಗಿ ಏರುಮುಖದಲ್ಲಿ ಸಾಗಿದ್ದ ಚಿನ್ನ ಹಾಗೂ ಬೆಳ್ಳಿಯ ಬೆಲೆ ಶುಕ್ರವಾರ ಸ್ವಲ್ಪ ಇಳಿಯುವ ಮೂಲಕ ಆಭರಣ ಖರೀದಿದಾರರಿಗೆ ಸಮಾಧಾನ ತಂದಿದೆ. ಇದೀಗ ಮನೆಯಲ್ಲಿ ಒಂದು ತುಂಡು ಚಿನ್ನವಿದ್ದರೆ ಸಂತಸಪಡ
ಕಳೆದ ಮೂರು ವರ್ಷಗಳಿಂದ ಪಿಂಚಣಿ ಸಂಬಂಧಿತ ಸಮಸ್ಯೆಯು ಪರಿಹಾರ ಕಾಣುವ ಬದಲು ಉಲ್ಬಣವಾಗುವ ಲಕ್ಷಣಗಳು ಗೋಚರಿಸುತ್ತಿದೆ. ಇದರಿಂದ ಕಂಗೆಟ್ಟಿರುವ ನಿವೃತ್ತರು ನಿರಂತರವಾಗಿ ವಿಶ್ವವಿದ್ಯಾನಿಲಯ, ವಿಧಾನಸೌಧಗಳ ಮೆಟ್ಟಿಲು ಹತ್ತಿ ಚ
ಸುರತ್ಕಲ್ : ಇಲ್ಲಿನ ನಂದಿನಿ ನದಿ ಕಲುಷಿತಗೊಳಿಸುತ್ತಿರುವ ಕುರಿತು ಮಂಗಳೂರು ಮಹಾ ನಗರ ಪಾಲಿಕೆ, ಸಣ್ಣ ನೀರಾವರಿ ಇಲಾಖೆ, ಕೃಷಿ ಇಲಾಖೆ, ಆರೋಗ್ಯ ಇಲಾಖೆಯ ವಿರುದ್ಧ ಗ್ರಾಮಸ್ಥರು ದೂರು ನೀಡಿದ್ದು, ಸುರತ್ಕಲ್ ಪೊಲೀಸ್ ಠಾಣೆಯಲ್ಲ
ನವೆಂಬರ್ 2023ರಲ್ಲಿ ‘ಇಂಡಿಯಾ ಟುಡೇ’ ಕೊಡಮಾಡಿದ ಪ್ರಶಸ್ತಿಯನ್ನು ತಿರಸ್ಕರಿಸಿದ ಕೆರ್ಕೆಟ್ಟಾ, ‘‘ದೇಶದಲ್ಲಿ ಬುಡಕಟ್ಟು ಸಮುದಾಯಗಳ ಜೀವಕ್ಕೆ ಬೆಲೆಯಿಲ್ಲದ ಕಾಲದಲ್ಲಿ, ಮಧ್ಯ ಭಾರತ ಹಾಗೂ ಮಣಿಪುರದ ಆದಿವಾಸಿಗಳು ಘನತೆಯಿಲ್ಲದೆ ಬ
ವಾಷಿಂಗ್ಟನ್: ಗಾಂಜಾವನ್ನು ಕಡಿಮೆ ಅಪಾಯಕಾರಿ ಎಂದು ಮರು ವರ್ಗೀಕರಿಸುವ ಕಾರ್ಯಕಾರಿ ಆದೇಶಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ಅಂಕಿತ ಹಾಕಿದ್ದು, ಗಾಂಜಾ ಮೇಲಿನ ನಿರ್ಬಂಧವನ್ನು ಸಡಿಲಗೊಳಿಸಿದ್ದಾರೆ. Al Jazeera
ಕಲಬುರಗಿ: ಗುಲ್ಬರ್ಗಾ ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ಸಂಸ್ಥೆ ಮತ್ತು ಬೆಂಗಳೂರಿನ ಡಾ.ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನದ ಸಂಯುಕ್ತಾಶ್ರಯದಲ್ಲಿ ಡಿ.20 ರಂದು ಶನಿವಾರ ಬೆಳಿಗ್ಗೆ 10 ಗಂಟೆಗೆ ಗುಲ್ಬರ್ಗಾ ವಿಶ್ವವಿದ್ಯಾ
ಭಾರತೀಯ ರಾಯಭಾರಿ ಕಚೇರಿಗೂ ಕಲ್ಲು ತೂರಾಟ
ಮೋದಿ ಸರಕಾರ ನರೇಗಾ ಯೋಜನೆಯಿಂದ ಕೇವಲ ಗಾಂಧಿ ಹೆಸರನ್ನು ಮಾತ್ರವಲ್ಲ. ಗ್ರಾಮ ಭಾರತವನ್ನು ಮತ್ತು ದಲಿತ ದಮನಿತ ಭಾರತವನ್ನೇ ಕಿತ್ತು ಹಾಕಿದೆ. ಗಾಂಧೀ ಹೆಸರು ಕಿತ್ತು ರಾಮನ ಹೆಸರಿನ ಶೀರ್ಷಿಕೆ ಕೊಟ್ಟಿರುವುದು ಆ ಆರ್ಥದಲ್ಲಿ ಮೋದ
ಸ್ವಾತಂತ್ರ್ಯ ಯಜ್ಞಕುಂಡಕ್ಕೆ ಧುಮುಕಿದವರು!
ಮಂಗಳೂರು : ಮೇಕ್ ಆ ಚೇಂಜ್ ಫೌಂಡೇಷನ್ ಮತ್ತು ಮಂಗಳೂರೂ ನಗರ ಪೊಲೀಸ್ ಇಲಾಖೆಯ ಸಹಯೋಗದಿಂದ “ನಶೆ ಮುಕ್ತ” ಮಂಗಳೂರು ಅಭಿಯಾನದ ಅಂಗವಾಗಿ ಕಾರ್ನರ್ ಮೀಟ್ ಕಾರ್ಯಕ್ರಮ ಮಂಗಳೂರಿನ ಸೈಂಟ್ ತೆರೆಸಾ ಶಾಲೆ ಹಾಗೂ ಸಂತ ಆನ್ಸ್ ಸಂಯುಕ್ತ ಪದ
ಬಂಗಾರಪೇಟೆ : ತಾಲೂಕು ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯಾಪಾಲಕ ಎಂಜಿನಿಯರ್ ಆಗಿ ಎನ್.ಆನಂದ್ ಕುಮಾರ್ ಅಧಿಕಾರ ವಹಿಸಿಕೊಂಡಿದ್ದಾರೆ. ಕಳೆದ ಐದು ತಿಂಗಳಿಂದ ಖಾಲಿಯಾಗಿದ್ದ ಈ ಹುದ್ದೆಗೆ ಸಣ್ಣ
ಕರೋಲಿನಾ: ಉತ್ತರ ಕರೋಲಿನಾ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಪ್ರಯತ್ನದಲ್ಲಿದ್ದ ಖಾಸಗಿ ವಿಮಾನ ಗುರುವಾರ ರಾತ್ರಿ ಅಪಘಾತಕ್ಕೀಡಾಗಿ ಸಂಭವಿಸಿದ ದುರಂತದಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ. ಮಾಜಿ ಎನ್ಎಎಸ್ಸಿಎಆರ್ ಚಾಲಕ
ಯಾವುದೇ ಯೋಜನೆಗಳ ಹೆಸರುಗಳನ್ನು ಕೇಂದ್ರ ಸರಕಾರ ಬದಲಿಸಲು ಮುಂದಾಗುತ್ತದೆಯೆಂದರೆ, ಆ ಯೋಜನೆಗಳ ಗ್ರಹಚಾರ ಕೆಡಲಿದೆಯೆಂದೇ ಅರ್ಥ. ಪರಿಷ್ಕರಣೆಯ ಹೆಸರಿನಲ್ಲಿ ಯೋಜನೆಯ ಹೆಸರನ್ನು ಬದಲಿಸುವ ಮೂಲಕ ಕೇಂದ್ರ ಸರಕಾರ ಯಾರದೋ ಸಾಧನೆಯನ
ಬೆಳಗಾವಿ : ರಾಜ್ಯದಲ್ಲಿ ಮೂರು ವರ್ಷಗಳಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ ಕುರಿತು 12 ಪ್ರಕರಣ ದಾಖಲಿಸಿಕೊಂಡು 12 ಮಂದಿಯನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಗುರುವಾರ ವಿಧಾನ ಪರ
ಬೆಂಗಳೂರು : ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ರಾಜ್ಯದ ಪ್ರಮುಖ ದಿನಪತ್ರಿಕೆಗಳ ಮುಖಪುಟದಲ್ಲಿ ಅಂದಿನ ಬಿಜೆಪಿ ಸರಕಾರದ ವಿರುದ್ಧ ಸರಣಿ ಆರೋಪಗಳನ್ನು ಮಾಡಿ ಕಾಂಗ್ರೆಸ್ ಪಕ್ಷ ನೀಡಿದ್ದ ಜಾಹೀರಾತನ್ನು ಸಾಮಾಜಿಕ ಜಾಲತಾ
ವಿಜಯನಗರ: ಹಳೇ ದ್ವೇಷ ಕಾರಣಕ್ಕೆ ನಡೆದ ಗಲಾಟೆಯಲ್ಲಿ ಗಲಾಟೆ ಬಿಡಿಸಲು ಹೋದ ವ್ಯಕ್ತಿಯೊರ್ವ ಕೊಲೆಯಾದ ಘಟನೆ ಕಾರಿಗನೂರು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಮಾಬುಸಾಬ್ ( 50) ಎಂದು ಗುರುತಿಸಲಾಗಿದೆ. ಆರೋಪಿಗಳಾದ ಭಂಗಿ ಹನುಮಂತ, ಚರಣ
ಕೊಪ್ಪಳ/ಗಂಗಾವತಿ, ಡಿ.17: ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಡೆದ ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ಇಬ್ಬರು ಮೃತಪಟ್ಟಿರುವುದು ವರದಿಯಾಗಿದೆ. ಸುರೇಶ್ (29) ಎಂಬ ಯುವಕ ಈ ಮೊದಲೇ ಮೃತಪಟ್ಟಿದ್ದರೆ, ರಾಜಣ್ಣ (40) ಎಂಬವರು ಗುರುವಾರ
ಯಾದಗಿರಿ, ಡಿ.18: ನನ್ನ ಗುರುಮಠಕಲ್ ಮತಕ್ಷೇತ್ರದಲ್ಲಿ ನಡೆಯುತ್ತಿರುವ ಅವ್ಯವಹಾರಗಳಿಗೆ ನಾನು ಹೊಣೆಗಾರನಲ್ಲ. ಅದೇನೇ ಇದ್ದರೂ ಗುರುಮಠಕಲ್ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಮತ್ತು ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆ ಪೋ
ಹೊಸದಿಲ್ಲಿ: ಮೇ 10ರ ಮುಂಜಾನೆ ಭಾರತೀಯ ವಾಯು ಪಡೆ ನಡೆಸಿದ್ದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ವೇಳೆ ತೀವ್ರ ಹಾನಿಗೀಡಾಗಿದ್ದ ಪಾಕಿಸ್ತಾನದ ಮುರಿದ್ ವಾಯು ನೆಲೆಯ ಬಳಿಯ ಪ್ರಮುಖ ಕಮಾಂಡಿಂಗ್ ಮತ್ತು ನಿಯಂತ್ರಣ ಕಟ್ಟಡದ ಸುತ್ತ ಭಾ
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪಿ ಶಾಸಕ ಸತೀಶ್ ಸೈಲ್ ಅವರನ್ನು ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಏಮ್ಸ್) ಯಾವ ದಿನ ಹಾಗೂ ಯಾವ ಸಮಯಕ್ಕೆ ಆರೋಗ್ಯ ತಪಾಸಣೆಗೆ ಒಳಪಡಿಸಬೇಕು ಎಂಬ ಬಗ್ಗೆ ಸ
ಕಲಬುರಗಿ: ಸಮಾಜದಲ್ಲಿ ನಾವು ಮಾಡುವ ಸೇವೆಗಳಲ್ಲಿ ಪರೋಪಕಾರ ಎಂಬ ಸೇವೆ ಮುಖ್ಯವಾಗಿದೆ ಎಂದು ಮುಗುಳನಾಗಾವಿ ಕಟ್ಟಿಮನಿ ಸಂಸ್ಥಾನ ಹಿರೇಮಠದ ಅಭಿನವ ಸಿದ್ಧಲಿಂಗ ಶಿವಾಚಾರ್ಯರು ಅವರು ಹೇಳಿದರು. ಶರಣಬಸವ ವಿಶ್ವವಿದ್ಯಾಲಯದಿಂದ ಗೌರ
ಬೆಂಗಳೂರು : ಮಂಗಳವಾರ ತಡರಾತ್ರಿ ಇಲ್ಲಿನ ದೊಮ್ಮಸಂದ್ರ ಸಮೀಪದ ವರ್ತೂರು ರಸ್ತೆಯಲ್ಲಿರುವ ಅಪಾರ್ಟ್ಮೆಂಟ್ ಕಾಮಗಾರಿ ಸ್ಥಳದಲ್ಲಿ ಮಣ್ಣು ಕುಸಿದು ಕಾರ್ಮಿಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೂಲತಃ ತಮಿಳುನಾಡಿನ ಧರ್
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ತಾಯಿ ರತ್ನಪ್ರಭಾ ಅವರ ಪಾಟಿ ಸವಾಲು ಪ್ರಕ್ರಿಯೆಯನ್ನು ಪವಿತ್ರಾ ಗೌಡ ಸೇರಿ ಒಟ್ಟು 12 ಮಂದಿ ಆರೋಪಿಗಳ ಪರ ವಕೀಲರು ಗುರುವಾರ ಪೂರ್ಣಗೊಳಿಸಿದ
ಬಳ್ಳಾರಿ / ಕಂಪ್ಲಿ: ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪ್ರತಿಭಾ ಕಾರಂಜಿ ಪೂರಕವಾಗಿದೆ ಎಂದು ಗ್ರಾಪಂ ಅಧ್ಯಕ್ಷೆ ಮಾಯಮ್ಮ ಹೇಳಿದರು. ತಾಲೂಕಿನ ದೇವಸಮುದ್ರ ಗ್ರಾಮದ ಸ.ಹಿ.ಪ್ರಾ ಶಾಲೆಯಲ್ಲಿ ದೇವಸಮುದ್ರ ಸಂಪನ್ಮೂಲ ಕೇಂದ್ರದಿಂದ ಬ
ಬೆಂಗಳೂರು : ಮುಡಾ ನಿವೇಶನ ಹಂಚಿಕೆ ಅಕ್ರಮ ಹಗರಣದ ಮುಂದುವರಿದ ತನಿಖೆಗೆ ಸಂಬಂಧಿಸಿದ ಯಾವುದೇ ದಾಖಲೆಗಳನ್ನು ಲೋಕಾಯುಕ್ತ ಪೊಲೀಸರು ಸಲ್ಲಿಸದ ಕಾರಣ, ಈ ಹಿಂದೆ ಸಲ್ಲಿಸಲಾಗಿರುವ ವರದಿಯ ಆಧಾರದಲ್ಲಿ ವಿಚಾರಣೆ ಮುಂದುವರಿಸಬೇಕಾಗು
ಹೊಸದಿಲ್ಲಿ: ರಶ್ಯ ಸಶಸ್ತ್ರ ಪಡೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ 26 ಮಂದಿ ಭಾರತೀಯರು ಮೃತಪಟ್ಟಿದ್ದು, ಏಳು ಮಂದಿ ನಾಪತ್ತೆಯಾಗಿದ್ದಾರೆ ಎಂದು ಗುರುವಾರ ಕೇಂದ್ರ ಸರಕಾರ ಸಂಸತ್ತಿಗೆ ತಿಳಿಸಿದೆ. ರಾಜ್ಯಸಭೆಯಲ್ಲಿ ಪ್ರಶ್ನೆಯ
ಬ್ರಹ್ಮಾವರ: ಉಪ್ಪೂರು ಜಾತಾಬೆಟ್ಟು ನಿವಾಸಿ ಅಕ್ಷತಾ ಪೂಜಾರಿ ಎಂಬವರ ಮನೆಗೆ ಪೋಲಿಸರು ನುಗ್ಗಿ ಭಯಪಡಿಸಿ ದೌರ್ಜನ್ಯ ನಡೆಸಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಆಕೆಯ ಮನೆಗೆ ಸಿಪಿಎಂ ಜಿಲ್ಲಾ ಸಮಿತಿ ನಿಯೋಗ ಭ
ಕಲಬುರಗಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ 2026ನೇ ಶೈಕ್ಷಣಿಕ ಸಾಲಿನಲ್ಲಿ ಬಿ.ಎಡ್ ಕೋರ್ಸ್ ಒಳಗೊಂಡoತೆ 35 ಸ್ನಾತಕೋತ್ತರ ಕೋರ್ಸ್ ಗಳಲ್ಲಿ ವ್ಯಾಸಂಗಕ್ಕೆ ಪ್ರವೇಶಾತಿ ಪ್ರಕ್ರಿಯೆ ಆರಂಭಗೊಂಡಿದ್ದು, ನ್ಯಾಷನಲ್ ಟೆಸ್ಟ್
ಬಜ್ಪೆ: ಸಾಮಾಜಿಕ ಜಾಲತಾಣದಲ್ಲಿ ಬಜ್ಪೆ ಪೊಲೀಸರನ್ನು ಅವಹೇಳನಕಾರಿಯಾಗಿ ನಿಂದಿಸಿರುವ ಆರೋಪದಲ್ಲಿ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್ ಕಾಟಿಪಳ್ಳ ನಿವಾಸಿ ಅಭಿಷೇಕ್ ಎಂ. (23) ಬಂಧಿತ ಆರೋಪಿ ಎಂದು ಪೊಲೀಸರು ಮಾಹ
ಮಂಗಳೂರು: ಕುದ್ರೋಳಿಯ ಬ್ರೈಟ್ ಮೋಡೆಲ್ ಶಾಲೆಯಲ್ಲಿ ಅರಬಿ ಭಾಷಾ ದಿನವನ್ನು ಗುರುವಾರ ಆಚರಿಸಲಾಯಿತು. ಶಾಲಾಧ್ಯಕ್ಷ ಜಾವೇದ್ ಕುದ್ರೋಳಿ ಕಾರ್ಯಕ್ರಮ ಉದ್ಘಾಟಿಸಿದರು. ಶಾಲಾ ಪ್ರಾಂಶುಪಾಲೆ ಕವಿತಾ ಜಲೇಂದ್ರ ಶುಭಕೋರಿದರು. ಅಬ್ದು
ವಾಷಿಂಗ್ಟನ್, ಡಿ. 18: ಪೂರ್ವ ಪೆಸಿಫಿಕ್ ನಲ್ಲಿ ಮಾದಕ ವಸ್ತು ಕಳ್ಳಸಾಗಣೆ ಕಾರ್ಯಾಚರಣೆಯಲ್ಲಿದ್ದ ಹಡಗಿನ ಮೇಲೆ ಅಮೆರಿಕದ ಪಡೆ ನಡೆಸಿದ ದಾಳಿಯಲ್ಲಿ ನಾಲ್ವರು ಪುರುಷ `ಮಾದಕ ವಸ್ತು ಭಯೋತ್ಪಾದಕರನ್ನು' ಹತ್ಯೆ ಮಾಡಿರುವುದಾಗಿ ಅಮೆ
ಜೆರುಸಲೇಂ, ಡಿ.18: ಈಜಿಪ್ಟ್ ಗೆ ಅನಿಲ ರಫ್ತು ಮಾಡುವುದಕ್ಕೆ ಸಂಬಂಧಿಸಿ ಸುಮಾರು 35 ಶತಕೋಟಿ ಡಾಲರ್ ಮೊತ್ತದ ಒಪ್ಪಂದಕ್ಕೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಬುಧವಾರ ಅನುಮೋದನೆ ನೀಡಿರುವುದಾಗಿ ವರದಿಯಾಗಿದೆ. ಇಸ್ರೇಲ್ ನ
ಉಡುಪಿ ಡಿ.18: ಅನಾಮಧೇಯ ಪತ್ರ ನೀಡಿದ ಮಾಹಿತಿಯಂತೆ ಗೃಹ ಬಂಧನದಲ್ಲಿದ್ದ ಮನೋರೋಗಿ ಎಂ.ಕಾಂ. ಪದವೀಧರೆ ಯುವತಿಯನ್ನು ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ರಕ್ಷಿಸಿದ್ದಾರೆ. ಕಾರ್ಕಳ ಮೂಲದ 25ರ ಹರೆಯದ ಯುವತಿ ತೀರಾ ಮಾನಸಿಕ ರೋಗಿಯಾಗಿ
ವಿಜಯನಗರ(ಹೊಸಪೇಟೆ), ಡಿ.18: ಜಿಲ್ಲಾದ್ಯಾಂತ ಡಿ.21 ರಿಂದ 25 ರವರೆಗೆ ನಡೆಯಲಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಸಲಿಕೆ ಕಾರ್ಯಕ್ರಮದ ಪೋಸ್ಟರ್ ಗಳನ್ನು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಬುಧವಾರ ಸಂಜೆ ಬಿಡುಗಡೆಗೊಳಿಸಿದರು. ಬಳಿ
ಕೋಲ್ಕತಾ, ಡಿ. 18: ಕೋಲ್ಕತಾದ ಅರ್ಜೆಂಟೀನ ಫ್ಯಾನ್ ಕ್ಲಬ್ ಅಧ್ಯಕ್ಷ ಉತ್ತಮ್ ಸಾಹ ವಿರುದ್ಧ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗುಲಿ 50 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಅರ್ಜೆಂಟೀನ ಫುಟ್ಬಾಲ್ ತಂಡ
ಉಡುಪಿ, ಡಿ.18: ಕೊರಗ ಸಮುದಾಯದ ಯುವಜನತೆಗೆ ಸರಕಾರಿ ಉದ್ಯೋಗದಲ್ಲಿ ನೇರ ನೇಮಕಾತಿ ಕಲ್ಪಿಸು ವಂತೆ ಆಗ್ರಹಿಸಿ ಕೊರಗಾಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ ಕೇರಳ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಹಮ್ಮಿಕೊಳ್ಳ
ಹೊಸದಿಲ್ಲಿ, ಡಿ. 18: ಕೇರಳದ ರಾಜ್ಯಸಭಾ ಸದಸ್ಯ ಜೋಸ್ ಕೆ. ಮಣಿ ಗುರುವಾರ ಸದನದಲ್ಲಿ ಭಾರತೀಯ ಫುಟ್ಬಾಲ್ ತಂಡದ ಭವಿಷ್ಯದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. ಜಗತ್ತಿನ ಸಣ್ಣ ದೇಶ ಕ್ಯುರಸೌ 2026ರ ಫಿಫಾ ವಿಶ್ವಕಪ್ ಗೆ ಪ್ರವೇ
ಚಂಡಿಗಡ,ಡಿ.18: ಪಂಜಾಬಿನಲ್ಲಿ ಜಿಲ್ಲಾ ಪರಿಷದ್ಗಳು ಮತ್ತು ಪಂಚಾಯತ್ ಸಮಿತಿಗಳಿಗೆ ನಡೆದಿದ್ದ ಚುನಾವಣೆಗಳ ಫಲಿತಾಂಶಗಳು ಗುರುವಾರ ಪ್ರಕಟಗೊಂಡಿದ್ದು,ಆಪ್ ಭರ್ಜರಿ ಗೆಲುವನ್ನು ಸಾಧಿಸಿದೆ. 22 ಜಿಲ್ಲಾ ಪರಿಷದ್ಗಳ 346 ವಲಯಗಳು ಮತ್ತ
ಕೇರಳದಲ್ಲಿ ರಸ್ತೆ ಯೋಜನೆಗಳ ಬಗ್ಗೆ ಚರ್ಚೆಗೆ ಸಚಿವರನ್ನು ಭೇಟಿ ಮಾಡಿದ್ದ ವಯನಾಡ್ ಸಂಸದೆ
ಕಲಬುರಗಿ : ಚಿತ್ತಾಪುರ ತಾಲೂಕಿನ ನಾಲವಾರ ವಲಯದಲ್ಲಿ ರೈತರು ಅತಿ ಹೆಚ್ಚು ಹತ್ತಿ ಬೆಳೆಯುತ್ತಿದ್ದು, ಸರ್ಕಾರ ನಾಲವಾರದಲ್ಲಿ ಹತ್ತಿ ಕೇಂದ್ರ ಸ್ಥಾಪಿಸಬೇಕು ಎಂದು ಕೃಷಿಕ ಸಮಾಜದ ಜಿಲ್ಲಾ ಪ್ರತಿನಿಧಿ ವೀರಣ್ಣಗೌಡ ಪರಸರೆಡ್ಡಿ ಹೇ
ಬೆಂಗಳೂರು : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತಹಶೀಲ್ದಾರ್ ನಾಗೇಂದ್ರ ಕೋಳಶೆಟ್ಟಿ ಸೇರಿದಂತೆ 8 ಮಂದಿ ತಹಶೀಲ್ದಾರ್ ಗಳನ್ನು ವರ್ಗಾವಣೆ ಮಾಡಿ, ರಾಜ್ಯ ಸರಕಾರವು ಗುರುವಾರದಂದು ಆದೇಶ ಹೊರಡಿಸಿದೆ. ಉತ್ತರ ಕನ್ನಡ ಜಿಲ್ಲೆ
ಬೆಳಗಾವಿ : ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ಕೇಂದ್ರ ಸರಕಾರದ ಸಹಕಾರ ಕೋರಿದ ಹಲವು ನಿರ್ಣಯಗಳಿಗೆ ಸರ್ವಾನುಮತದ ಅಂಗೀಕಾರ ದೊರೆಯಿತು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚ
ಬೈಂದೂರು, ಡಿ.18: ಉಪ್ಪುಂದ ಗ್ರಾಮದ ಮಡಿಕಲ್ ಬಳಿ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ದೋಣಿಯಿಂದ ಮೀನುಗಾರ ರೊಬ್ಬರು ಆಯತಪ್ಪಿ ನೀರಿಗೆ ಬಿದ್ದು ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಹರಿಶ್ಚಂದ್ರ ಖಾರ್ವಿ
ಬೆಳಗಾವಿ : ಪ್ರತ್ಯೇಕವಾದ ಸಮಿತಿಯೊಂದನ್ನು ರಚಿಸಿ, ಕೃಷ್ಣ ಮೇಲ್ದಂಡೆ ಯೋಜನೆಯ ಸಂತ್ರಸ್ತರ ವಾಸ್ತವ ಪರಿಸ್ಥಿತಿಯ ಬಗ್ಗೆ ಅಧ್ಯಯನ ನಡೆಸಿ ಅವರಿಗೆ ಸಹಾಯಹಸ್ತ ಕಲ್ಪಿಸುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

21 C