SENSEX
NIFTY
GOLD
USD/INR

Weather

25    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಕುಂದಾಪುರ: ಖಾಸಗಿ ಬಸ್‌- ಬೈಕ್ ಮುಖಾಮುಖಿ ಢಿಕ್ಕಿ; ಸವಾರ ಮೃತ್ಯು

ಕುಂದಾಪುರ: ಖಾಸಗಿ ಬಸ್‌ ಹಾಗೂ ಬೈಕ್ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಶನಿವಾರ ಕುಂದಾಪುರ ತಾಲೂಕಿನ ಶೆಟ್ರಕಟ್ಟೆ ತಿರುವಿನಲ್ಲಿ ನಡೆದಿದೆ. ಸೌಕೂರು ನಿವಾಸಿ ವಿಜಯ್ (36) ಮೃತ ಯುವಕ. ತ್ರಾಸಿಯಲ್ಲಿ ಫಾ

24 Jan 2026 1:27 pm
ಇಶಾನ್ ಕಿಶನ್ ವಿರುದ್ಧ ಸಿಟ್ಟಾಗಿದ್ದಕ್ಕೆ ಕಾರಣ ಬಿಚ್ಚಿಟ್ಟ ಸೂರ್ಯಕುಮಾರ್ ಯಾದವ್!

ರಾಯ್ಪುರ್: ಇಲ್ಲಿನ ಶಹೀದ್ ವೀರ್ ನಾರಾಯಣ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನ್ಯೂಝಿಲೆಂಡ್ ವಿರುದ್ಧದ ಎರಡನೆ ಟಿ-20 ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಇಶಾನ್ ಕಿಶನ್ ರನ್ನು ಭಾರತ ತಂಡದ ನಾಯಕ ಸೂರ್

24 Jan 2026 12:58 pm
ವಾಹನ ಚಾಲಕರಿಗೆ ನಿಯಮಿತ ಕಣ್ಣಿನ ತಪಾಸಣೆ ಅನಿವಾರ್ಯ : ದೀಪಕ್

ವಿಶೇಷ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ

24 Jan 2026 12:43 pm
ಉಡುಪಿ: ಜಿಲ್ಲಾಸ್ಪತ್ರೆಯಿಂದ ಪರಾರಿಯಾಗಿದ್ದ ಹಲ್ಲೆ ಪ್ರಕರಣದ ಆರೋಪಿ ಬಂಧನ

ಉಡುಪಿ, ಜ.24: ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಜಿಲ್ಲಾಸ್ಪತ್ರೆಯಿಂದ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ತೆಂಕನಿಡಿಯೂರು ನಿವ

24 Jan 2026 12:40 pm
ಚಿಕ್ಕಮಗಳೂರು: ಸರ್ಕಲ್ ಇನ್ಸ್ಪೆಕ್ಟರ್ ಆಗಿ ಬಡ್ತಿ ಪಡೆದ ಖಾದರ್ ಅವರಿಗೆ ಸನ್ಮಾನ

ಚಿಕ್ಕಮಗಳೂರು: ಇತ್ತೀಚೆಗೆ ಸರ್ಕಲ್ ಇನ್ಸ್ಪೆಕ್ಟರ್ ಆಗಿ ಬಡ್ತಿ ಹೊಂದಿದ ಖಾದರ್ ಅವರಿಗೆ ಚಿಕ್ಕಮಗಳೂರು ಬದ್ರಿಯಾ ಜುಮ್ಮಾ ಮಸೀದಿಯ ಸಮಿತಿಯ ವತಿಯಿಂದ ಶಾಲು ಹೊದಿಸಿ ಸನ್ಮಾನಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸಮಿತಿಯ ಅಧ್ಯಕ್ಷ

24 Jan 2026 12:32 pm
ಚಾಮರಾಜನಗರ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ; ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ

ಚಾಮರಾಜನಗರ: ಆಕಸ್ಮಿಕವಾಗಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಹನೂರು ತಾಲ್ಲೂಕಿನ ಬಂಡಳ್ಳಿ ಗ್ರಾಮದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಬಂಡಳ್ಳಿ ಗ್ರಾಮದ ಜಯಲಕ್

24 Jan 2026 12:29 pm
ಅಮೆರಿಕ| ಪತ್ನಿ ಮತ್ತು ಮೂವರು ಸಂಬಂಧಿಕರನ್ನು ಗುಂಡಿಕ್ಕಿ ಹತ್ಯೆಗೈದ ಭಾರತೀಯ ಮೂಲದ ವ್ಯಕ್ತಿ

ನ್ಯೂಯಾರ್ಕ್: ಅಮೆರಿಕದ ಜಾರ್ಜಿಯಾದಲ್ಲಿ ಭಾರತೀಯ ಮೂಲದ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಅವರ ಮೂವರು ಸಂಬಂಧಿಕರನ್ನು ಮನೆಯೊಳಗೆ ಗುಂಡಿಕ್ಕಿ ಹತ್ಯೆ ಮಾಡಿದ್ದು, ಆತನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಈ ವಿಷಯವು ಕೌಟ

24 Jan 2026 12:06 pm
ಹುಬ್ಬಳ್ಳಿ: ಮನೆ ಹಸ್ತಾಂತರ ಕಾರ್ಯಕ್ರಮದ ವೇಳೆ ಕುಸಿದು ಬಿದ್ದ ಕಟೌಟ್; ಮಹಿಳೆ ಸೇರಿ ಮೂವರಿಗೆ ಗಾಯ

ಹುಬ್ಬಳ್ಳಿ: ನಗರದ ಮಂಟೂರ ರಸ್ತೆಯಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿ ಹಾಗೂ ವಸತಿ ಇಲಾಖೆಯ ಸಹಯೋಗದಲ್ಲಿ ಇಂದು ಮನೆ ಹಂಚಿಕೆ ಕಾರ್ಯಕ್ರಮ ನಡೆಯುತ್ತಿದ್ದು, ಈ ಕಾರ್ಯಕ್ರಮಕ್ಕಾಗಿ ಅಳವಡಿಸಿದ್ದ ಬೃಹತ್ ಕಟೌಟ್ ಬಿದ್ದು ಮಹಿಳೆ ಸೇರ

24 Jan 2026 11:56 am
ಏರುತ್ತಲೇ ಇರುವ ಚಿನ್ನ; ಸಂಕಷ್ಟದಲ್ಲಿ ಅಸಂಘಟಿತ ಆಭರಣ ತಯಾರಕರು

ಭಾರತದಲ್ಲಿ ಚಿನ್ನ-ಬೆಳ್ಳಿ ದರದ ಏರಿಳಿತದಿಂದಾಗಿ ದೇಶದ ಸ್ಥಳೀಯ ಆಭರಣ ತಯಾರಕರು ಮತ್ತು ಚಿನ್ನದ ಕರಕುಶಲಕಾರರು ಶೇ 45ರಷ್ಟು ಪ್ರಮಾಣದ ವ್ಯವಹಾರ ಕುಸಿತ ಎದುರಿಸುತ್ತಿದ್ದಾರೆ. ಭಾರತದಲ್ಲಿ ಚಿನ್ನದ ದರ ಏರು ಹಾದಿಯಲ್ಲಿ ಮುಂದುವರ

24 Jan 2026 11:54 am
ಮೋದಿ-ಅಮಿತ್ ಶಾ ‘ಕೈಗೊಂಬೆ’ ಅಧ್ಯಕ್ಷ

ಇತ್ತೀಚೆಗಷ್ಟೇ ನಡೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಆರ್‌ಜೆಡಿಯ ತೇಜಸ್ವಿ ಯಾದವ್ ಎಸೆಸೆಲ್ಸಿ ಪಾಸು ಮಾಡದ ಅನ್ಪಡ್ ಎಂದು ಬಿಜೆಪಿಯವರು ಮೂದಲಿಸಿದ್ದರು. ಈಗ ಮೋದಿ-ಅಮಿತ್ ಶಾ ಜೋಡಿ ಕೇವಲ ಪಿಯುಸಿ ಪಾಸಾದ ನಿತಿನ್ ನಬಿನ್ ಅವರನ

24 Jan 2026 11:10 am
Fact Check ಮಣಿಪುರದಲ್ಲಿ ಭಾರತೀಯ ಸೇನೆ ಭಯೋತ್ಪಾದಕರಿಂದ ಭಾರೀ ಪ್ರಮಾಣದಲ್ಲಿ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದೆಯೇ? ವೈರಲ್‌ ವೀಡಿಯೊ ಅಸಲಿಯತ್ತೇನು?

ಮಣಿಪುರದಲ್ಲಿ ಭಯೋತ್ಪಾದಕರ ವಿರುದ್ಧ ಭಾರತೀಯ ಸೇನೆ ನಡೆಸಿದ ದಾಳಿಯಲ್ಲಿ ಭಾರೀ ಪ್ರಮಾಣದಲ್ಲಿ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಳೆದ ಕೆಲವು ವಾರಗಳಿಂದ ಸಾಮಾಜಿಕ ಮಾಧ್ಯಮ

24 Jan 2026 11:10 am
ಚಾಮರಾಜನಗರ–ತಮಿಳುನಾಡು ಅಂತರರಾಜ್ಯ ಹೆದ್ದಾರಿಯಲ್ಲಿ ಜೋಡಿ ಚಿರತೆಗಳ ಸಂಚಾರ: ಜನರಲ್ಲಿ ಆತಂಕ

ಚಾಮರಾಜನಗರ: ಕರ್ನಾಟಕ–ತಮಿಳುನಾಡು ಸಂಪರ್ಕಿಸುವ ಚಾಮರಾಜನಗರ ಜಿಲ್ಲೆಯ ಲೊಕ್ಕನಹಳ್ಳಿ–ಒಡೆಯರಪಾಳ್ಯ ನಡುವಿನ ಅಂತರರಾಜ್ಯ ಹೆದ್ದಾರಿಯಲ್ಲಿ ಜೋಡಿ ಚಿರತೆಗಳು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಕೊಳ್ಳೇಗಾ

24 Jan 2026 9:29 am
ಅತ್ತ ದರಿ (ಅಮೆರಿಕದ ತಾರಿಫ್); ಇತ್ತ ಪುಲಿ (ಚೀನಾ ಜೊತೆ ಟ್ರೇಡ್ ಡೆಫಿಸಿಟ್)

ಜಗತ್ತಿನ ಅತಿದೊಡ್ಡ ಆರ್ಥಿಕತೆಯಾದ ಅಮೆರಿಕ ಹುಚ್ಚಾಟದಲ್ಲಿ ತೊಡಗಿದ್ದರೆ, ಎರಡನೇ ದೊಡ್ಡ ಆರ್ಥಿಕತೆಯಾದ ಚೀನಾ ತನ್ನ ಆಂತರಿಕ ಆರ್ಥಿಕ ಸಮತೋಲನಕ್ಕೆ ಬೇರೆ ದೇಶಗಳಿಗೆ ರಫ್ತನ್ನು ಅವಲಂಬಿಸಿಕೊಂಡು ಕುಳಿತಿದೆ. ಈ ಎರಡೂ ಕಡೆಯ ಒತ್

24 Jan 2026 9:20 am
ಅಫಜಲಪುರ: ಟ್ಯಾಂಕರ್–ಬಸ್ ಢಿಕ್ಕಿ: ಹಲವರಿಗೆ ಗಾಯ

ಕಲಬುರಗಿ: ಬಸ್ ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿ, ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ತಾಲ್ಲೂಕಿನ ಗೊಬ್ಬೂರ (ಬಿ)–ಚೌಡಾಪುರ ಮಧ್ಯೆ ಇರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಸಂಜೆ ನಡೆದಿದೆ. ಗಾಯಾಳು

24 Jan 2026 9:07 am
24 Jan 2026 8:29 am
ತೆಲಂಗಾಣ | ಒಂದೇ ತಿಂಗಳಲ್ಲಿ 900 ಬೀದಿನಾಯಿಗಳ ಹತ್ಯೆ

ಸಾಮೂಹಿಕ ಹತ್ಯೆ ಆರೋಪ: ಜಗ್ತಿಯಾಲ್ ಜಿಲ್ಲೆಯಲ್ಲಿ 300ಕ್ಕೂ ಹೆಚ್ಚು ಶ್ವಾನಗಳ ಕಳೇಬರ ಪತ್ತೆ

24 Jan 2026 8:07 am
ಟಿ20 ವಿಶ್ವಕಪ್ ವಿವಾದ: ಬಾಂಗ್ಲಾ ಕ್ರಿಕೆಟ್‌ಗೆ ಆರ್ಥಿಕ ಸಂಕಷ್ಟ ಭೀತಿ

ಢಾಕಾ: ಬಾಂಗ್ಲಾದೇಶದ ಕ್ರಿಕೆಟ್ ಇತಿಹಾಸದಲ್ಲಿ ಮೊಟ್ಟಮೊದಲ ಟೆಸ್ಟ್ ಶತಕ ದಾಖಲಿಸಿದ ಸಾಧನೆಯ ಮೂಲಕ 25 ವರ್ಷಗಳ ಹಿಂದೆ ದೇಶದ ಮನೆಮಾತಾಗಿದ್ದ ಅಮಿನುಲ್ ಇಸ್ಲಾಂ ಬುಲ್ಬುಲ್, ತಮ್ಮ ಅಧಿಕಾರಾವಧಿಯಲ್ಲಿ ಮತ್ತೊಂದು ದಾಖಲೆ ನಿರ್ಮಾಣವ

24 Jan 2026 7:55 am
ʼಗೋ ಬ್ಯಾಕ್ ಗರ್ವನರ್ʼ ಅನ್ನೋದು ರಾಜಕೀಯ ನಾಟಕ: ಎಚ್.ಡಿ. ಕುಮಾರಸ್ವಾಮಿ

ಮಂಡ್ಯ: ರಾಜ್ಯಪಾಲರ ವಿರುದ್ಧ ಗೋ ಬ್ಯಾಕ್ ಗೋ ಬ್ಯಾಕ್ ಎನ್ನುತ್ತಿರುವ ರಾಜ್ಯ ಕಾಂಗ್ರೆಸ್ ಏನೂ ಸಾಧಿಸುವುದಿಲ್ಲ. ಗೋ ಬ್ಯಾಕ್ ಗವರ್ನರ್ ಅನ್ನೋದು ಕೇವಲ ರಾಜಕೀಯ ನಾಟಕ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರ

24 Jan 2026 12:43 am
Chikkamagaluru | ಕಾಫಿನಾಡಿನ ಯುವಕನನ್ನು ವರಿಸಿದ ಚೀನಾ ಯುವತಿ

ಚಿಕ್ಕಮಗಳೂರು: ಚೀನಾ ದೇಶದ ಯುವತಿ ಜೇಡ್ ಮತ್ತು ಕಾಫಿನಾಡಿನ ಯುವಕ ರೂಪಕ್ ಪರಸ್ಪರ ಇಷ್ಟಪಟ್ಟು ಶುಕ್ರವಾರ ಸಪ್ತಪದಿ ತುಳಿದರು. ದಂಪತಿಗೆ ಶಾಸಕ ಎಚ್.ಡಿ.ತಮ್ಮಯ್ಯ ಸೇರಿದಂತೆ ಗಣ್ಯರು ಹಾಗೂ ನೂರಾರು ಮಂದಿ ಶುಭಹಾರೈಸಿದರು. ಹಿರೇಗೌ

24 Jan 2026 12:35 am
ಕೆ.ರಾಮಚಂದ್ರರಾವ್ ವಿರುದ್ಧ ಸೂಕ್ತ ತನಿಖೆಗೆ ಆಗ್ರಹ

ಕಲಬುರಗಿ: ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿ, ಅಧಿಕಾರ ದುರುಪಯೋಗ ಮಾಡಿಕೊಂಡಿರುವ ಆರೋಪದಡಿ ಡಿಜಿಪಿ ಕೆ.ರಾಮಚಂದ್ರರಾವ್ ವಿರುದ್ಧ ತಕ್ಷಣವೇ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕಲಬುರಗಿ ಜಿಲ್ಲಾ ಜನವಾದಿ

24 Jan 2026 12:11 am
ದಾವೋಸ್‍ನಲ್ಲಿ ದೂರಸಂಪರ್ಕ, ಬಾಹ್ಯಾಕಾಶ, ಸೈಬರ್ ಸುರಕ್ಷತೆ ದೈತ್ಯ ಕಂಪೆನಿಗಳ ಜೊತೆ ಸಚಿವ ಎಂ.ಬಿ.ಪಾಟೀಲ್ ಚರ್ಚೆ

ಬೆಂಗಳೂರು: ದೂರಸಂಪರ್ಕ ತಂತ್ರಜ್ಞಾನ ಕ್ಷೇತ್ರದ ಜಾಗತಿಕ ದೈತ್ಯ ಸಂಸ್ಥೆಗಳಲ್ಲಿ ಒಂದಾಗಿರುವ ನೋಕಿಯಾ ಕಾರ್ಪೋರೇಷನ್ ಕರ್ನಾಟಕ ರಾಜ್ಯದಲ್ಲಿ ಜಾಗತಿಕ ಸಾಮಥ್ರ್ಯ ಕೇಂದ್ರ(ಜಿಸಿಸಿ)ಮತ್ತು ಸಂಶೋಧನಾ ಕೇಂದ್ರಗಳನ್ನು ಸ್ಥಾಪಿಸಲು

24 Jan 2026 12:05 am
ರಾಷ್ಟ್ರೀಯ ಹಬ್ಬಗಳಲ್ಲಿ ಸಾರ್ವಜನಿಕರ ರಕ್ಷಣೆಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಸೂಚನೆ

ಬೆಂಗಳೂರು: ಸರಕಾರಿ ಕಾರ್ಯಕ್ರಮಗಳು ಸೇರಿದಂತೆ ರಾಷ್ಟ್ರೀಯ ಹಬ್ಬಗಳು ಹಾಗೂ ಶಾಲಾ/ ಕಾಲೇಜುಗಳ ಇತರೆ ಸಾಂಸ್ಕೃತಿಕ ಮತ್ತು ಆಡಳಿತಾತ್ಮಕ ಕಾರ್ಯಕ್ರಮಗಳನ್ನು ಆಯೋಜಿಸುವ ಸಂದರ್ಭಗಳಲ್ಲಿ ಅಪಘಾತಗಳು ಸಂಭವಿಸದಂತೆ ಮಕ್ಕಳ ಮತ್ತು ಸ

23 Jan 2026 11:49 pm
ಟ್ರಂಪ್ ಅವರ ಶಾಂತಿ ಮಂಡಳಿ ಆಹ್ವಾನ ತಿರಸ್ಕರಿಸಿದ ಸ್ಪೇನ್: ವರದಿ

ಮ್ಯಾಡ್ರಿಡ್, ಜ.23: ಗಾಝಾ ಶಾಂತಿ ಮಂಡಳಿಗೆ ಸೇರ್ಪಡೆಗೊಳ್ಳುವಂತೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ್ದ ಆಹ್ವಾನವನ್ನು ತಿರಸ್ಕರಿಸುವುದಾಗಿ ಸ್ಪೇನ್ ಶುಕ್ರವಾರ ಹೇಳಿದೆ. ಟ್ರಂಪ್ ಅವರ ಕ್ರಮವು ಸ್ಪೇನ್ ದೀರ್ಘಾವಧಿಯಿ

23 Jan 2026 11:30 pm
ಭಾರತ ಪ್ರವಾಸಕ್ಕೆ ನಿರಾಕರಿಸಿದ ಬಾಂಗ್ಲಾದೇಶ ವಿರುದ್ಧ ಕಠಿಣ ಕ್ರಮಕ್ಕೆ ಐಸಿಸಿ ಚಿಂತನೆ

ಹೊಸದಿಲ್ಲಿ, ಜ.23: ಮುಂಬರುವ 2026ರ ಆವೃತ್ತಿಯ ಐಸಿಸಿ ಪುರುಷರ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾಗವಹಿಸಲು ಭಾರತಕ್ಕೆ ಪ್ರವಾಸ ಕೈಗೊಳ್ಳಲು ಬಾಂಗ್ಲಾದೇಶ ನಿರಾಕರಿಸಿದ ಹಿನ್ನೆಲೆಯಲ್ಲಿ ಅದರ ವಿರುದ್ಧ ಐಸಿಸಿ ಕಠಿಣ ಕ್ರಮ ಕೈಗೊಳ್ಳುವ

23 Jan 2026 11:30 pm
23 Jan 2026 11:27 pm
ಚಾರ್ಮಾಡಿ ಘಾಟ್‌| ಸರಕು ಹೇರಿಕೊಂಡು ಹೋಗುತ್ತಿದ್ದ ಲಾರಿಯ ಪ್ಲೇಟ್ ಕಟ್; ಟ್ರಾಫಿಕ್ ಜಾಮ್

ಬೆಳ್ತಂಗಡಿ; ಚಾರ್ಮಾಡಿ ಘಾಟಿಯಲ್ಲಿ ಭಾರೀ ಪ್ರಮಾಣದಲ್ಲಿ ಸರಕು ಹೇರಿಕೊಂಡು ಬರುತ್ತಿದ್ದ ಲಾರಿಯೊಂದು ತಿರುವು ಪಡೆದುಕೊಳ್ಳಲು ಸಾಧ್ಯವಾಗದೆ ಪ್ಲೇಟ್ ಕಟ್ ಆಗಿ ರಸ್ತೆ ಮಧ್ಯೆ ಬಾಕಿಯಾಗಿ ಟ್ರಾಫಿಕ್ ಜಾಮ್ ಉಂಟಾದ ಘಟನೆ ಶುಕ್ರವಾ

23 Jan 2026 11:25 pm
ಕಲಬುರಗಿ | 9 ರೈಲ್ವೆ ನೌಕರರಿಗೆ ʼವಿಶಿಷ್ಟ ರೈಲು ಸೇವಾ ಪುರಸ್ಕಾರʼ

ಕಲಬುರಗಿ : ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ ಟರ್ಮಿನಸ್‌ನಲ್ಲಿರುವ ಕೇಂದ್ರ ರೈಲ್ವೆ ಆಡಿಯಟೋರಿಯಂನಲ್ಲಿ ನಡೆದ ಕೇಂದ್ರ ರೈಲ್ವೆ ಸೋಲಾಪುರ ವಿಭಾಗದ 70ನೇ ವಿಶಿಷ್ಟ ರೈಲು ಸೇವಾ ಪುರಸ್ಕಾರ–2025 ಸಮಾರಂಭದಲ್ಲಿ ಸೋಲಾಪುರ ರೈಲ್ವೆ ವ

23 Jan 2026 11:23 pm
ʼಗಮ್ಮತ್ ಕಲಾವಿದರ್ ಯುಎಇʼ ವಾರ್ಷಿಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ದುಬೈ: ಯುಎಇಯ ಪ್ರಸಿದ್ಧ ತುಳು ನಾಟಕ ತಂಡ ʼಗಮ್ಮತ್ ಕಲಾವಿದರ್ ಯುಎಇʼ 2011ರಲ್ಲಿ ಸ್ಥಾಪನೆಗೊಂಡು ತುಳು ರಂಗಭೂಮಿಯನ್ನು ಸಕ್ರಿಯವಾಗಿ ಮರಳುನಾಡಿನಲ್ಲಿ ಬೆಳೆಸಿಕೊಂಡು ಬರುತ್ತಿದ್ದು, ಗುಣಮಟ್ಟದ ನಾಟಕ ಪ್ರದರ್ಶನಗಳು, ಪರಿಪಕ್ವವಾ

23 Jan 2026 11:19 pm
ಡಾ. ಪ್ರಣವಾನಂದ ಶ್ರೀಗಳಿಗೆ ಕಲಬುರಗಿ ಈಡಿಗ, ಬಿಲ್ಲವರಿಂದ ಗೌರವ ಸನ್ಮಾನ

ಕಲಬುರಗಿ: ಈಡಿಗ, ಬಿಲ್ಲವ, ನಾಮಧಾರಿ ಸೇರಿದಂತೆ 26 ಪಂಗಡಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಐತಿಹಾಸಿಕ ಪಾದಯಾತ್ರೆ ಕೈಗೊಂಡಿರುವ ಡಾ. ಪ್ರಣವಾನಂದ ಶ್ರೀಗಳು ಗಂಗಾವತಿ ಪಟ್ಟಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಕಲಬ

23 Jan 2026 11:13 pm
ಚಾರ್ಮಾಡಿ ಘಾಟಿಯಲ್ಲಿ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ ಪಲ್ಟಿ

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇವಾಲಯದ ಸಮೀಪದ ತಿರುವಿನಲ್ಲಿ ಗ್ಯಾಸ್ ಸಿಲಿಂಡರ್‌ಗಳಿಂದ ತುಂಬಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ನಡೆದಿದೆ. ಕಡೂರಿನಿಂದ ಮಂಗಳೂರಿಗೆ ತೆರ

23 Jan 2026 11:13 pm
ಸೇಡಂ | ವಾಣಿಜ್ಯ ಮಳಿಗೆಗಳ ಕಟ್ಟಡ ಉದ್ಘಾಟಿಸಿದ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್

ಸೇಡಂ: ಪಟ್ಟಣದ ಹೃದಯ ಭಾಗದಲ್ಲಿ ಸರ್ಕಾರದಿಂದ ಬೃಹತ್ ವಾಣಿಜ್ಯ ಮಳಿಗೆಗಳ ಕಟ್ಟಡ ನಿರ್ಮಿಸುವ ಮೂಲಕ ವ್ಯಾಪಾರಿಗಳು ಹಾಗೂ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲಾಭಿವೃದ್ಧಿ ಸಚಿವ ಡಾ.ಶರ

23 Jan 2026 11:09 pm
ಕಲಬುರಗಿ | ‘ಆಫ್ಟರ್ ಪೆಟ್ರೋಲ್ ಪ್ರೈಸ್’ ಕಲಾಕೃತಿಗೆ ಅಯಾಜುದ್ದೀನ್ ಪಟೇಲ್‌ಗೆ ಪ್ರಶಸ್ತಿ

ಕಲಬುರಗಿ, ಜ.23: ಹೈದರಾಬಾದ್ ಆರ್ಟ್ ಸೊಸೈಟಿಯ 85ನೇ ವಾರ್ಷಿಕ ಅಖಿಲ ಭಾರತ ಕಲಾ ಪ್ರದರ್ಶನ-2026ರ ನಿಮಿತ್ತ ಸೊಸೈಟಿ ಕೊಡುವ ಎಕ್ಸಲೆನ್ಸ್ ಪ್ರಶಸ್ತಿಯನ್ನು ಕಲಬುರಗಿ ಕಲಾವಿದ ಮುಹಮ್ಮದ್ ಅಯಾಜುದ್ದೀನ್ ಪಟೇಲ್ ಅವರು ಸ್ವೀಕರಿಸಿದರು. ಹೈ

23 Jan 2026 11:03 pm
Vijayapura | ಕಳವು, ವಂಚನೆ ಪ್ರಕರಣ: 14 ಮಂದಿಯ ಬಂಧನ; 1.17 ಕೋಟಿ ರೂ. ಮೌಲ್ಯದ ಸೊತ್ತು ವಶ

ವಿಜಯಪುರ: ವಿಜಯಪುರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ದಾಖಲಾದ 48 ಕಳವು ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 14 ಜನ ಅಂತರ ರಾಜ್ಯ ಹಾಗೂ ಅಂತರ ಜಿಲ್ಲಾ ಆರೋಪಿತಗಳನ್ನು ಬಂಧಿಸಲಾಗಿದೆ. ಬಂಧಿತರಿಂದ ಅಂದಾಜು 65 ಲಕ್

23 Jan 2026 11:02 pm
Indonesia Masters | ಸಿಂಧು, ಲಕ್ಷ್ಯ ಸೇನ್‌ ಗೆ ಸೋಲು

ಲಕ್ಷ್ಯ ಸೇನ್‌ | Photo Credit : PTI AP ಜಕಾರ್ತ, ಜ.23: ಇಂಡೋನೇಶ್ಯ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಮೆಂಟ್‌ ನಲ್ಲಿ ಮಹಿಳೆಯರ ಹಾಗೂ ಪುರುಷರ ಸಿಂಗಲ್ಸ್ ವಿಭಾಗದ ಕ್ವಾರ್ಟರ್‌ಫೈನಲ್‌ನಲ್ಲಿ ಪಿ.ವಿ. ಸಿಂಧು ಮತ್ತು ಲಕ್ಷ್ಯ ಸೇನ್ ನೇರ ಗೇಮ್‌ಗ

23 Jan 2026 11:00 pm
Virat Kohli ದಾಖಲೆಯನ್ನು ಹಿಂದಿಕ್ಕಿದ ಹಾರ್ದಿಕ್ ಪಾಂಡ್ಯ

ಹಾರ್ದಿಕ್ ಪಾಂಡ್ಯ , ಕೊಹ್ಲಿ | Photo Credit : PTI  ರಾಯ್ಪುರ, ಜ.23: ನ್ಯೂಝಿಲ್ಯಾಂಡ್ ವಿರುದ್ಧ ಶುಕ್ರವಾರ ನಡೆದ ಎರಡನೇ ಟಿ-20 ಪಂದ್ಯದಲ್ಲಿ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ದೇಶದ ಪರ ಗರಿಷ್ಠ ಟಿ-20 ಪಂದ್ಯವನ್ನಾಡಿದ ಎರಡನೇ ಆಟಗಾರರಾದರು. 126ನ

23 Jan 2026 11:00 pm
ಕಲಬುರಗಿ | ಅಂತರ್ ರಾಜ್ಯ ಕಳ್ಳನ ಬಂಧನ ; 7.35 ಲಕ್ಷ ಮೌಲ್ಯದ 18 ಬೈಕ್ ವಶ: ಎಸ್ಪಿ ಅಡ್ಡೂರು ಶ್ರೀನಿವಾಸಲು

ಕಲಬುರಗಿ, ಜ.23: ಮಹಾರಾಷ್ಟ್ರ ಗಡಿಭಾಗದ ಅಫಜಲಪುರ, ಆಳಂದ ಸೇರಿದಂತೆ ವಿಜಯಪುರ ಜಿಲ್ಲೆಯ ಪ್ರದೇಶಗಳಲ್ಲಿ ಬೈಕ್‌ಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ, ಆತನ ಬಳಿಯಿಂದ 7.35 ಲಕ್ಷ ಮೌಲ್ಯದ 18 ಬೈಕ್ ಗಳನ್ನು ವಶಕ್ಕೆ ಮಾಡಿ

23 Jan 2026 10:57 pm
Pakistan | ಮಾನವ ಹಕ್ಕುಗಳ ಕಾರ್ಯಕರ್ತೆ ಬಂಧನ

ಇಸ್ಲಾಮಾಬಾದ್, ಜ.23: ಇಸ್ಲಾಮಾಬಾದಿನ ನ್ಯಾಯಾಲಯಕ್ಕೆ ತೆರಳುತ್ತಿದ್ದಾಗ ಪಾಕಿಸ್ತಾನದ ಪ್ರಮುಖ ಮಾನವ ಹಕ್ಕುಗಳ ಕಾರ್ಯಕರ್ತೆ ಝೈನಾಬ್ ಮಜಾರಿ–ಹಜೀರ್ ಮತ್ತು ಅವರ ಪತಿ, ವಕೀಲ ಹಾದಿ ಅಲಿ ಚಟ್ಟಾ ಅವರನ್ನು ಶುಕ್ರವಾರ ಪೊಲೀಸರು ಬಂಧಿ

23 Jan 2026 10:48 pm
ಕಲಬುರಗಿ | ತೊಗರಿಗೆ ಬೆಂಬಲ ಬೆಲೆಗೆ ಒತ್ತಾಯಿಸಿ ಧರಣಿ ತಾತ್ಕಾಲಿಕ ಹಿಂದಕ್ಕೆ

ಕಲಬುರಗಿ, ಜ.23: ತೊಗರಿಗೆ 12,500 ರೂ. ಬೆಂಬಲ ಬೆಲೆ ನೀಡುವುದು ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಂಯುಕ್ತ ಹೋರಾಟ ಕರ್ನಾಟಕ ಸಮಿತಿ ವತಿಯಿಂದ ನಡೆಸುತ್ತಿರುವ ಧ

23 Jan 2026 10:42 pm
ದಾವೋಸ್‌ನಲ್ಲಿ ರಾಜಕೀಯ–ಉದ್ಯಮ ನಾಯಕರನ್ನು ಭೇಟಿಯಾದ ಎಕ್ಸ್‌ಪರ್ಟೈಸ್ ಕಂಪೆನಿ ಮುಖ್ಯಸ್ಥರು

ದಾವೋಸ್ (ಸ್ವಿಟ್ಜರ್ಲೆಂಡ್): ಸ್ವಿಟ್ಜರ್‌ಲ್ಯಾಂಡ್‌ನ ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆ (WEF) ವಾರ್ಷಿಕ ಸಭೆಯಲ್ಲಿ ಎಕ್ಸ್‌ಪರ್ಟೈಸ್ ಕಂಪೆನಿಯ ಉನ್ನತ ಮಟ್ಟದ ನಿಯೋಗ ಭಾಗವಹಿಸಿ, ಭಾರತೀಯ ರಾಜಕೀಯ ನಾಯಕರು ಹಾಗೂ ಪ್ರಮ

23 Jan 2026 10:34 pm
ಖ್ಯಾತ ಗಾಯಕಿ ಎಸ್.ಜಾನಕಿ ಪುತ್ರ ಮುರಳಿ ಕೃಷ್ಣ ನಿಧನ

ಮೈಸೂರು: ಖ್ಯಾತ ಚಲನಚಿತ್ರ ಗಾಯಕಿ ಎಸ್.ಜಾನಕಿ ಅವರ ಪುತ್ರ ಮುರಳಿ ಕೃಷ್ಣ (55) ನಿಧನರಾಗಿದ್ದಾರೆ. ಅವರು ಮೈಸೂರಿನ ಬೋಗಾದಿಯಲ್ಲಿ ತನ್ನ ತಾಯಿ ಎಸ್.ಜಾನಕಿ ಅವರೊಂದಿಗೆ ವಾಸವಾಗಿದ್ದರು. ಅನಾರೋಗ್ಯಕ್ಕೀಡಾಗಿದ್ದ ಅವರು ಜ.21 ರ ಬುಧವಾರ

23 Jan 2026 10:34 pm
IND Vs NZ T20 | 'ಸೂರ್ಯ'ನ ಪ್ರಕೋಪಕ್ಕೆ ಬೆದರಿದ ಕಿವೀಸ್; ಭಾರತಕ್ಕೆ ಭರ್ಜರಿ ಜಯ

PC | X@BCCI ರಾಯ್ಪುರ : ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನ್ಯೂಜಿಲ್ಯಾಂಡ್ ವಿರುದ್ಧದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಭಾರತ ತಂಡವು 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.

23 Jan 2026 10:30 pm
ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ ಸಾಬೀತು: ಪರಿಣಾಮಕಾರಿ ತನಿಖೆ ನಡೆಸಿದ ಪೊಲೀಸರಿಗೆ 35 ಲಕ್ಷ ರೂ.ನಗದು ಬಹುಮಾನ!

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣಗಳ ಪರಿಣಾಮಕಾರಿ ತನಿಖೆ ಹಾಗೂ ಯಶಸ್ವಿ ನ್ಯಾಯಾಂಗ ಪ್ರಕ್ರಿಯೆಗೆ ಕಾರಣವಾದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ 35 ಲಕ್ಷ ರೂ.

23 Jan 2026 10:25 pm
ಸುನ್ನೀ ಜಂಇಯ್ಯತುಲ್ ಉಲಮಾ ಸುರತ್ಕಲ್ ಝೋನ್ ವತಿಯಿಂದ ನಶೆ ಮುಕ್ತ ಸಮಾಜ ಅಭಿಯಾನ

ಸುರತ್ಕಲ್: ಸುನ್ನೀ ಜಂಇಯ್ಯತುಲ್ ಉಲಮಾ ಸುರತ್ಕಲ್ ಝೋನ್ ಇದರ ಆಶ್ರಯದಲ್ಲಿ ಬೃಹತ್ ಆದರ್ಶ ಸಮ್ಮೇಳನ ಹಾಗೂ ನಶೆ ಮುಕ್ತ ಸಮಾಜ ಅಭಿಯಾನವು ಶುಕ್ರವಾರ ರಾತ್ರಿ ಕೃಷ್ಣಾಪುರ ಕೇಂದ್ರ ಮೈದಾನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕೃಷ್

23 Jan 2026 10:22 pm
ಕಲಬುರಗಿ | 10 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಎಫ್‌ಡಿಎ ಅಧಿಕಾರಿ

ಕಲಬುರಗಿ: ಹೊಲದ ಪಹಣಿಯಲ್ಲಿ ತಪ್ಪಾಗಿ ದಾಖಲಾಗಿದ್ದ ಹೆಸರನ್ನು ಸರಿಪಡಿಸಿಕೊಡುವುದಾಗಿ ಹೇಳಿ 10,000 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಜೇವರ್ಗಿ ತಹಶೀಲ್ದಾರ್ ಕಚೇರಿಯ ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ರೆಡ್ ಹ್ಯಾಂಡ್ ಆಗಿ ಲೋಕಾ

23 Jan 2026 10:19 pm
ಟಿವಿಯಲ್ಲಿ ಕೋಮು ಉದ್ವಿಗ್ನತೆ ಉತ್ತೇಜಿಸುವ ಕಾರ್ಯಕ್ರಮಗಳ ಪ್ರಸಾರ; NBDSA ಕೈಗೊಂಡ ಕ್ರಮಗಳೇನು?

ಕಳೆದ ಮೂರು ವರ್ಷಗಳಲ್ಲಿ ಖಾಸಗಿ ದೂರದರ್ಶನ ಮತ್ತು ಡಿಜಿಟಲ್ ಸುದ್ದಿ ಪ್ರಸಾರಕರಿಗೆ ಭಾರತದ ಸ್ವಯಂ-ನಿಯಂತ್ರಣ ಪ್ರಾಧಿಕಾರ ನೀಡಿದ ಆದೇಶಗಳಲ್ಲಿ ಸುಮಾರು ಶೇ.60ರಷ್ಟು ಕೋಮು ಸಾಮರಸ್ಯಕ್ಕೆ ಸಂಬಂಧಿಸಿದ ನಿಯಮಗಳ ಉಲ್ಲಂಘನೆಗೆ ಸಂಬ

23 Jan 2026 10:10 pm
‘ಜನನಾಯಗನ್’ ಸೆನ್ಸಾರ್ ವಿವಾದ: ಜ. 27ರಂದು ಮದ್ರಾಸ್ ಹೈಕೋರ್ಟ್‌ನಿಂದ ತೀರ್ಪು

ಚೆನ್ನೈ: ನಟ ಹಾಗೂ ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ವಿಜಯ್ ನಟಿಸಿರುವ ಬಹು ನಿರೀಕ್ಷಿತ ‘ಜನನಾಯಗನ್’ ಚಿತ್ರಕ್ಕೆ 16 ವರ್ಷ ಮೇಲ್ಪಟ್ಟವರು ವೀಕ್ಷಿಸಲು ಅನುವಾಗುವಂತೆ ಯು/ಎ ಪ್ರಮಾಣ ಪತ್ರ ನೀಡುವಂತೆ ಜ. 9ರಂದು ಮದ್ರಾಸ್ ಹೈಕೋರ್ಟ್‌

23 Jan 2026 10:09 pm
ಸದನದಲ್ಲಿ ಶಿಸ್ತು ರೂಪಿಸಲು ಶ್ರೀ ಮಹಾವೀರ ಕಾಲೇಜು ಕಲಿಸಿದ ಪಾಠ ನೆರವಾಗಿದೆ: ಯು.ಟಿ ಖಾದರ್

ಮೂಡುಬಿದಿರೆ : ಸದನದಲ್ಲಿ ಶಿಸ್ತು ರೂಪಿಸಲು ಶ್ರೀ ಮಹಾವೀರ ಕಾಲೇಜು ಕಲಿಸಿದ ಪಾಠ ನೆರವಾಗಿದೆ ಎಂದು ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಹೇಳಿದರು. ಬೆಂಗಳೂರಿನಲ್ಲಿ ಆಯೋಜಿತವಾಗಿದ್ದ ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜಿನ ಹಳೆ ವಿದ

23 Jan 2026 10:05 pm
ಯುದ್ದನೌಕೆಗಳ ಸಮೂಹ ಇರಾನಿನತ್ತ ಸಾಗುತ್ತಿದೆ: ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್, ಜ.23: ಇರಾನಿನ ಮೇಲೆ ಒತ್ತಡವನ್ನು ಮುಂದುವರಿಸುವ ಕ್ರಮವಾಗಿ ಅಮೆರಿಕಾದ ಬೃಹತ್ ಯುದ್ದನೌಕೆಗಳ ಸಮೂಹವು ಇರಾನಿನತ್ತ ಸಾಗುತ್ತಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ʼಪಡೆಗಳ ಅಗತ್ಯಬಾರದು

23 Jan 2026 10:04 pm
ಪ್ರತಿಭಟನಾಕಾರರಿಗೆ ಮರಣದಂಡನೆ| ಟ್ರಂಪ್ ಹೇಳಿಕೆ ನಿರಾಕರಿಸಿದ ಇರಾನ್

ಟೆಹ್ರಾನ್, ಜ.23: ರಾಷ್ಟ್ರವ್ಯಾಪಿ ಪ್ರತಿಭಟನೆಗಳ ಸಂದರ್ಭ ಬಂಧಿಸಲಾಗಿದ್ದ 800ಕ್ಕೂ ಹೆಚ್ಚು ಪ್ರತಿಭಟನಾಕಾರರಿಗೆ ಮರಣದಂಡನೆ ವಿಧಿಸುವುದನ್ನು ತನ್ನ ಮಧ್ಯಪ್ರವೇಶ ತಪ್ಪಿಸಿದೆ ಎಂಬ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕ

23 Jan 2026 10:01 pm
ಜಪಾನ್ ಸಂಸತ್ತನ್ನು ವಿಸರ್ಜಿಸಿದ ಪ್ರಧಾನಿ ಸನೇ ಟಕೈಚಿ

  ಟೋಕಿಯೊ, ಜ.23: ಜಪಾನ್ ಪ್ರಧಾನಿ ಸನೇ ಟಕೈಚಿ ಶುಕ್ರವಾರ ಸಂಸತ್ತಿನ ಕೆಳಮನೆಯನ್ನು ವಿಸರ್ಜಿಸುವ ಮೂಲಕ ಫೆಬ್ರವರಿ 8ರ ಕ್ಷಿಪ್ರ ಚುನಾವಣೆಗೆ ದಾರಿ ಮಾಡಿಕೊಟ್ಟಿದ್ದಾರೆ. 465 ಸದಸ್ಯ ಬಲದ ಸಂಸತ್ತಿನ ಕೆಳಮನೆಯನ್ನು ವಿಸರ್ಜಿಸುವ ಪತ್

23 Jan 2026 9:57 pm
ಶಾಸಕ ಜನಾರ್ದನ ರೆಡ್ಡಿ, ಶ್ರೀರಾಮುಲುಗೆ ಸೇರಿದ 'ಮಾಡೆಲ್ ಮನೆ'ಗೆ ಬೆಂಕಿ !

ಘಟನೆಗೆ ಶಾಸಕ ಭರತ್ ರೆಡ್ಡಿ ಅವರ ಬೆಂಬಲಿಗರೇ ಕಾರಣ : ಮಾಜಿ ಶಾಸಕ ಸೋಮಶೇಖರ್ ರೆಡ್ಡಿ ಆರೋಪ

23 Jan 2026 9:56 pm
ಜ.26ರಿಂದ ಕಾರ್ಮಿಕ ಸಂಹಿತೆಗಳ ವಿರುದ್ಧ ಜಿಲ್ಲಾದ್ಯಂತ 4 ಕಡೆಗಳಿಂದ ಪಾದಯಾತ್ರೆ

ಮಂಗಳೂರು, ಜ.23: ಪ್ರಮುಖ 29 ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿರುವುದರ ವಿರುದ್ಧ ಮತ್ತು ಕಾರ್ಪೊರೇಟ್ ಪರ ರೂಪಿಸಿರುವ ಸಂಹಿತೆಗಳ ವಿರುದ್ಧ, ರೈತ ವಿರೋಧಿ ಬೀಜ ಮಸೂದೆ, ವಿದ್ಯುತ್ ಮಸೂದೆ ಹಾಗೂ ಉದ್ಯೋಗ ಖಾತ್ರಿ ಯೋಜನೆಯ ತಿದ್ದ

23 Jan 2026 9:51 pm
ಆಶಾ ಪಂಡಿತ್

ಮಂಗಳೂರು,ಜ.23:ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಮಾಡುತ್ತಿದ್ದ ನಗರದ ನಾಗುರಿ ನಿವಾಸಿ ಆಶಾ ಪಂಡಿತ್ (63) ಜ.23ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ನಗರದ ನಾಗರಿ ಬಳಿ ಕ್ಯಾಂಟೀನ್ ನಡೆಸುತ್ತಿದ್ದ ಅವರು ಇತ್ತೀಚಿನ ದಿನಗಳಲ್ಲಿ ಸ

23 Jan 2026 9:46 pm
ಉತ್ತರಪ್ರದೇಶ| ಕಾರು ಹೊಂಡಕ್ಕೆ ಬಿದ್ದು ಸಾಫ್ಟ್‌ವೇರ್ ಎಂಜಿನಿಯರ್ ಮೃತಪಟ್ಟ ಪ್ರಕರಣ: ಇಬ್ಬರು ಬಿಲ್ಡರ್‌ಗಳ ಬಂಧನ

ನೊಯ್ಡಾ,ಜ.23: ಉತ್ತರಪ್ರದೇಶದ ನೊಯ್ಡಾದಲ್ಲಿ ನಿರ್ಮಾಣಹಂತದ ಕಟ್ಟಡವೊಂದರ ಸಮೀಪ ನೀರು ತುಂಬಿದ ಹೊಂಡಕ್ಕೆ ಕಾರು ಬಿದ್ದು, 27ವರ್ಷ ವಯಸ್ಸಿನ ಸಾಫ್ಟ್‌ವೇರ್ ಎಂಜಿನಿಯರ್ ಮೃತಪಟ್ಟ ಘಟನೆಗೆ ಸಂಬಂಧಿಸಿ ನಗರ ಪೊಲೀಸರು ಶುಕ್ರವಾರ ಇನ್ನ

23 Jan 2026 9:41 pm
ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣ| ಸಾಗರ್ ಗೋರ್ಖೆ, ರಮೇಶ್ ಘಾಯ್‌ಚೋರ್‌ಗೆ ಜಾಮೀನಿನ ಮೇಲೆ ಬಿಡುಗಡೆ

ಮುಂಬೈ,ಜ.23: 2018ರ ಭೀಮಾಕೋರೆಗಾಂವ್ ಹಿಂಸಾಚಾರ ಪ್ರಕರಣದ ಆರೋಪಿಗಳಾದ ಸಾಗರ್ ಗೋರ್ಖೆ ಹಾಗೂ ರಮೇಶ್ ಘಾಯ್‌ಚೋರ್ ಅವರನ್ನು ಬಾಂಬೆ ಹೈಕೋರ್ಟ್ ಶುಕ್ರವಾರ ಜಾಮೀನಿನ ಮೇಲೆ ಬಿಡುಗಡೆಗೊಳಿಸಿದೆ. ಸಾಂಸ್ಕೃತಿಕ ಸಂಘಟನೆ ‘ಕಬೀರ್ ಕಲಾ ಮಂಚ್

23 Jan 2026 9:36 pm
ವಾಯುಮಾಲಿನ್ಯ| ಉತ್ಪಾದನಾ ಘಟಕ ಮುಚ್ಚಲು ನಿರ್ಣಯ: ಪಲಿಮಾರು ಗ್ರಾಮಸಭೆ

ಪಡುಬಿದ್ರಿ: ನಂದಿಕೂರಿನಲ್ಲಿ ಕಾರ್ಯಾಚರಿಸುತ್ತಿರುವ ಬಯೋ ಡೀಸೆಲ್, ಪಾಮ್ ಆಯಿಲ್ ಮತ್ತು ಗ್ಲಿಸರಿನ್ ಉತ್ಪಾದನಾ ಘಟಕದಿಂದ ಸುತ್ತಮುತ್ತ ವಾಯುಮಾಲಿನ್ಯ ಉಂಟಾಗುತಿದ್ದು, ಘಟಕವನ್ನು ಮುಚ್ಚವಂತೆ ಶುಕ್ರವಾರ ಪಲಿಮಾರು ಗ್ರಾಮಸಭ

23 Jan 2026 9:35 pm
ಟ್ರಂಪ್ ಅವರ ‘ಶಾಂತಿ ಮಂಡಳಿ’ಯ ಉದ್ದೇಶ ಏನು? ಇದು ಹೇಗೆ ಕಾರ್ಯನಿರ್ವಹಿಸುತ್ತದೆ? ಇದರಲ್ಲಿ ಯಾವೆಲ್ಲ ದೇಶಗಳಿವೆ?

ಸ್ವಿಟ್ಜರ್ಲೆಂಡ್‌ನ ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆ (WEF) ಕಾರ್ಯಕ್ರಮದ ಸಂದರ್ಭದಲ್ಲಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೂತನ ‘ಶಾಂತಿ ಮಂಡಳಿ’ (Board of Peace) ಅನ್ನು ಉದ್ಘಾಟಿಸಿದ್ದಾರೆ. ಗಾಝಾದಲ್ಲಿ ಶಾಶ್ವತ ಶಾಂ

23 Jan 2026 9:30 pm
ಸಿದ್ದಾಪುರ ಏತ ನೀರಾವರಿ ಯೋಜನೆಗೆ ವಿರೋಧವಿಲ್ಲ: ಗೋಪಾಲ ಪೂಜಾರಿ

ಕುಂದಾಪುರ, ಜ.23: ಸಿದ್ದಾಪುರ ಏತ ನೀರಾವರಿ ಯೋಜನೆಗೆ ನನ್ನ ವಿರೋಧವಿಲ್ಲ ಎಂಬುದು ಈ ಹಿಂದೆ ಸ್ಪಷ್ಟಪಡಿ ಸಲಾಗಿದೆ. ವಾರಾಹಿ ಯೋಜನೆ ಮೂಲ ಆಶಯಕ್ಕೆ ಧಕ್ಕೆಯಾಗುವಂತೆ ಕಾಮಗಾರಿ ನಡೆದರೆ ವಾರಾಹಿ ನದಿಪಾತ್ರದ ಜನರಿಗೆ ನೀರಿಲ್ಲದಾಗುತ್

23 Jan 2026 9:30 pm
ಕಾರ್ಕಳ| ಭೀಕರ ರಸ್ತೆ ಅಪಘಾತ; ಮೃತರ ಸಂಖ್ಯೆ 4ಕ್ಕೆ ಏರಿಕೆ, 9 ಮಂದಿಗೆ ಗಾಯ

ಕಾರ್ಕಳ, ಜ.23: ಖಾಸಗಿ ಬಸ್ ಹಾಗೂ ತೂಫಾನ್ ವಾಹನಗಳ ಮಧ್ಯೆ ಮಿಯಾರು ಗ್ರಾಮದ ಕಂಬಳಕ್ರಾಸ್ ಬಳಿ ಶುಕ್ರವಾರ ಮಧ್ಯಾಹ್ನ 2.50ರ ಸುಮಾರಿಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟು, ಮಗು ಸಹಿತ 9 ಮಂದಿ ಗಾಯಗೊಂಡಿರುವ ಬಗ್ಗ

23 Jan 2026 9:27 pm
ಪಿಎಸ್‌ಜಿಐಸಿ, ನಾಬಾರ್ಡ್ ಉದ್ಯೋಗಿಗಳ ವೇತನ ಏರಿಕೆ, ಪಿಂಚಣಿ ಪರಿಷ್ಕರಣೆಗೆ ಕೇಂದ್ರದ ಅಸ್ತು

ಹೊಸದಿಲ್ಲಿ, ಜ.23: ದೀರ್ಘಾವಧಿಯಿಂದ ಬಾಕಿಯಿರುವ ಸಾರ್ವಜನಿಕ ರಂಗದ ಜನರಲ್ ಇನ್ಶೂರೆನ್ಸ್ ಕಂಪೆನಿಗಳು (ಪಿಎಸ್‌ಜಿಐಸಿ) ಹಾಗೂ ಕೃಷಿ,ಗ್ರಾಮೀಣ ಅಭಿವೃದ್ಧಿಗಾಗಿನ ರಾಷ್ಟ್ರೀಯ ಬ್ಯಾಂಕ್ (ನಾಬಾರ್ಡ್) ಉದ್ಯೋಗಿಗಳ ವೇತನ ಪರಿಷ್ಕರಣೆಗ

23 Jan 2026 9:26 pm
ಜ.25ರಂದು ಎಂ.ಎಂ.ಹೆಗ್ಡೆ ಪ್ರಶಸ್ತಿ ಪ್ರದಾನ

ಉಡುಪಿ, ಜ.23: ಯಕ್ಷಗಾನ ಕೇಂದ್ರ ಇಂದ್ರಾಳಿ, ಯಕ್ಷಗುರುಕುಲ ಶಿಕ್ಷಣ ಟ್ರಸ್ಟ್ ಇದರ 53ನೇ ವಾರ್ಷಿಕೋತ್ಸವ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗಳ ಸಹಯೋಗದಲ್ಲಿ ಜ.25ರ ರವಿವಾರ ಅಪರಾಹ

23 Jan 2026 9:21 pm
ನಿಟ್ಟೆ: ಸರಿತಾ ಶೆಟ್ಟಿಗೆ ಪಿಹೆಚ್.ಡಿ ಪದವಿ

ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಎಂಸಿಎ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಸರಿತಾ ಶೆಟ್ಟಿ ಅವರು ‘ಡೆವಲಪ್ಮೆಂಟ್ ಆಫ್ ನ್ಯಾಚುರಲ್ ಲ್ಯಾಂಗ್ವೇಜ್

23 Jan 2026 9:18 pm
ಅಮೆರಿಕ ಜವಳಿ ಮೇಲೆ ಶೇ.50ರಷ್ಟು ಸುಂಕ ವಿಧಿಸಿರುವುದಕ್ಕೆ ಪ್ರಧಾನಿ ಮೋದಿ ಹೊಣೆ: ರಾಹುಲ್ ಗಾಂಧಿ

ಹೊಸದಿಲ್ಲಿ,ಜ.23: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತನ್ನ ‘ಸತ್ತ ಆರ್ಥಿಕತೆ’ ದಾಳಿಯನ್ನು ಶುಕ್ರವಾರ ಪುನರಾರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಅಮೆರಿಕದ ಭಾರೀ ಸುಂಕಗಳು ಭಾರತದ ಜವಳಿ ಕ್ಷೇತ್ರದ ಬೀರಿರುವ ಪ್ರತಿ

23 Jan 2026 9:14 pm
Uttar Pradesh | ರಾಜಕೀಯ ಪೋಸ್ಟ್‌ಗಳಿಗಾಗಿ 14 ವರ್ಷದ ಬಾಲಕನ ವಿರುದ್ಧ ಎಫ್‌ಐಆರ್ ದಾಖಲಿಸಿದ ಯೋಗಿ ಸರಕಾರ!

ಲಕ್ನೊ: ತನ್ನ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಲ್ಲಿ ಸರ್ಕಾರದ ನೀತಿಗಳು ಹಾಗೂ ಸಾಮಾಜಿಕ–ಆರ್ಥಿಕ ಪರಿಸ್ಥಿತಿಯನ್ನು ವಿಮರ್ಶಾತ್ಮಕವಾಗಿ ಪರಿಶೀಲಿಸುತ್ತಿದ್ದ 14 ವರ್ಷದ ಬಾಲಕನೊಬ್ಬನ ವಿರುದ್ಧ ಉತ್ತರ ಪ್ರದೇಶದ ರಾಜಧಾನಿ ಲಕ್ನ

23 Jan 2026 9:10 pm
ಜಮ್ಮುಕಾಶ್ಮೀರ ಗುಂಡಿನ ಕಾಳಗ| ಕಥುವಾದಲ್ಲಿ ಜೈಷ್ ಭಯೋತ್ಪಾದಕನ ಹತ್ಯೆ

ಹೊಸದಿಲ್ಲಿ,ಜ.23: ಕಥುವಾದ ಬಿಲಾವರ್ ಪ್ರದೇಶದಲ್ಲಿ ಶುಕ್ರವಾರ ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಜೈಷ್‌ ಮುಹಮ್ಮದ್‌ಗೆ ಸೇರಿದ ಭಯೋತ್ಪಾದಕನೋರ್ವ ಕೊಲ್ಲಲ್ಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದರು. ಸೇನ

23 Jan 2026 9:07 pm
ವಾಯುಮಾಲಿನ್ಯ ಸಮಸ್ಯೆ| ನೀವು ಅನ್ಯಗ್ರಹದಲ್ಲಿ ವಾಸಿಸುತ್ತಿಲ್ಲ: ಅಧಿಕಾರಿಗಳಿಗೆ ಬಾಂಬೆ ಹೈಕೋರ್ಟ್ ತರಾಟೆ, ವೇತನ ಸ್ಥಗಿತ ಎಚ್ಚರಿಕೆ

ಮುಂಬೈ,ಜ.23: ವಾಯುಮಾಲಿನ್ಯವನ್ನು ತಗ್ಗಿಸುವಂತೆ ತನ್ನ ಆದೇಶಗಳನ್ನು ನಿರ್ಲಕ್ಷಿಸಿದ್ದಕ್ಕಾಗಿ ಮುನ್ಸಿಪಲ್ ಅಧಿಕಾರಿಗಳನ್ನು ಶುಕ್ರವಾರ ತೀವ್ರ ತರಾಟೆಗೆತ್ತಿಕೊಂಡ ಬಾಂಬೆ ಉಚ್ಚ ನ್ಯಾಯಾಲಯವು,‌ ಅವರೂ ಇದೇ ಅಶುದ್ಧ ಗಾಳಿಯನ್ನು

23 Jan 2026 9:07 pm
ಮುಡಾ ಪ್ರಕರಣ: 20.85 ಕೋಟಿ ರೂ. ಮೌಲ್ಯದ ಆಸ್ತಿ ತಾತ್ಕಾಲಿಕ ಜಪ್ತಿ ಮಾಡಿದ ಈಡಿ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದ ಅಕ್ರಮ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಈಡಿ), ಬೆಂಗಳೂರು ವಲಯ ಕಚೇರಿ ಅಧಿಕಾರಿಗಳ ತಂಡ 20.85 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಆ

23 Jan 2026 9:05 pm
ಬೃಹತ್ ಬ್ಯಾಂಕಿಂಗ್ ಮತ್ತು ಕಾರ್ಪೊರೇಟ್ ವಂಚನೆ ಆರೋಪ: ಅನಿಲ್‌ ಅಂಬಾನಿ, ADAGಗೆ ಮತ್ತೆ ಸುಪ್ರೀಂ ಕೋರ್ಟ್‌ನಿಂದ ನೋಟಿಸ್

ಹೊಸದಿಲ್ಲಿ,ಜ.23: ಅನಿಲ್‌ ಧೀರುಭಾಯಿ ಅಂಬಾನಿ ಗ್ರೂಪ್ (ADAG) ಮತ್ತು ಅದರ ಸಮೂಹ ಕಂಪೆನಿಗಳು ಭಾಗಿಯಾಗಿರುವ ಬೃಹತ್ ಬ್ಯಾಂಕಿಂಗ್ ಮತ್ತು ಕಾರ್ಪೊರೇಟ್ ವಂಚನೆ ಕುರಿತು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆಯನ್ನು ಕೋರಿ ದಾಖಲಿಸಲಾ

23 Jan 2026 9:05 pm
ಜ.28ರಂದು ರಾಜ್ಯಪಾಲರ ಭಾಷಣದ ವಂದನಾ ನಿರ್ಣಯಕ್ಕೆ ಸಿಎಂ ಉತ್ತರ: ಸ್ಪೀಕರ್ ಯು.ಟಿ. ಖಾದರ್

ಬೆಂಗಳೂರು: ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಕುರಿತು ಜ.27, 28ರಂದು ಚರ್ಚೆ ನಡೆಯಲಿದೆ. ಜ.28ರ ಬುಧವಾರ ಮಧ್ಯಾಹ್ನ ಮುಖ್ಯಮಂತ್ರಿ ಈ ಚರ್ಚೆಗೆ ಸಂಬಂಧಿಸಿದಂತೆ ಉತ್ತರ ನೀಡಲಿದ್ದಾರೆ ಎಂದು ಸ್ಪೀಕರ್ ಯು.ಟಿ.ಖಾದರ್ ಪ್ರಕಟಿಸಿ

23 Jan 2026 8:58 pm
ಕರಾವಳಿ ಜಿಲ್ಲೆಯ ಅಭಿವೃದ್ಧಿಯಲ್ಲಿ ಸಹಕಾರಿ ಸಂಸ್ಥೆಗಳ ಪಾತ್ರ ಹಿರಿದು: ನಬಾರ್ಡ್ ಡಿಜಿಎಂ ಯೋಗೇಶ್

ಪಡುಬಿದ್ರಿ ವ್ಯಾವಸಾಯಿಕ ಸಹಕಾರಿ ಸಂಘಕ್ಕೆ ನಾಬಾರ್ಡ್ ತಂಡದ ಭೇಟಿ

23 Jan 2026 8:56 pm
ಪ.ಜಾತಿ ಯುವಕರಿಗೆ ಉಚಿತ ಜಿಮ್ ತರಬೇತಿಗೆ ಅರ್ಜಿ ಆಹ್ವಾನ

ಉಡುಪಿ, ಜ.23: ಪ್ರಸಕ್ತ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿಯ ಉಪ ಯೋಜನೆಯಡಿ ಯುವ ಜನರನ್ನು ಸ್ವಾವಲಂಬಿಯಾಗಲು ಉತ್ತೇಜಿಸುವ ನಿಟ್ಟಿನಲ್ಲಿ ಪರಿಶಿಷ್ಟ ಜಾತಿಯ ಯುವಕ ರಿಗೆ 45 ದಿನಗಳ ಉಚಿತ ಜ

23 Jan 2026 8:44 pm
ಕಾಂಗ್ರೆಸ್ ಪಕ್ಷದಿಂದ ರಾಜೀವ್ ಗೌಡ ಅಮಾನತು

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರಸಭೆಯ ಪೌರಾಯುಕ್ತರಾದ ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಾಜೀವ್ ಗೌಡನನ್ನು ಕಾಂಗ್ರೆಸ್ ಪಕ್

23 Jan 2026 8:42 pm
ಅಮೆರಿಕದ ಸಮನ್ಸ್ ವರದಿಗಳ ನಡುವೆ ನೆಲ ಕಚ್ಚಿದ ಅದಾನಿ ಗ್ರೂಪ್ ಶೇರುಗಳು: ಶೇ.14.5ರವರೆಗೆ ಕುಸಿತ

ಹೊಸದಿಲ್ಲಿ,ಜ.23: ವಂಚನೆ ಆರೋಪ ಮತ್ತು 265 ಶತಕೋಟಿ ಡಾಲರ್ ಲಂಚ ಪ್ರಕರಣದಲ್ಲಿ ಗೌತಮ ಅದಾನಿ ಮತ್ತು ಸಾಗರ ಅದಾನಿ ಅವರಿಗೆ ಸಮನ್ಸ್ ಜಾರಿಗೊಳಿಸಲು ಅಮೆರಿಕದ ಸೆಕ್ಯೂರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಯುಎಸ್ ಎಸ್‌ಇಸಿ) ನ್ಯಾಯಾ

23 Jan 2026 8:38 pm
ಜ.24ರಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉಡುಪಿಗೆ ಭೇಟಿ

ಉಡುಪಿ, ಜ.23: ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಲಕ್ಷ್ಮೀ ಹೆಬ್ಬಾಳ್ಕರ್ ಜ.24ರ ಶನಿವಾರ ಸಂಜೆ 7:00ಗಂಟೆಗೆ ಉಡುಪಿಗೆ ಆಗಮಿಸ

23 Jan 2026 8:32 pm
ಕೆಮ್ಮಿನ ಸಿರಪ್ ಕಳ್ಳಸಾಗಣೆ| ಪ್ರಮುಖ ಆರೋಪಿಯ 28.5 ಕೋಟಿ ರೂ.ಮೌಲ್ಯದ ಆಸ್ತಿಗಳನ್ನು ಜಪ್ತಿ ಮಾಡಿದ ಪೊಲೀಸರು

ವಾರಣಾಸಿ/ಸೋನಭದ್ರಾ,ಜ.23: ನ್ಯಾಯಾಲಯದ ಆದೇಶದ ಮೇರೆಗೆ ಉತ್ತರ ಪ್ರದೇಶ ಪೊಲೀಸರು ಶುಕ್ರವಾರ ಕೋಡಿನ್ ಒಳಗೊಂಡ ಕೆಮ್ಮಿನ ಸಿರಪ್ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿ ಭೋಲಾ ಪ್ರಸಾದ್‌ಗೆ ಸೇರಿದ ಸುಮಾರು 28.5 ಕೋ.ರೂ.ಮೌಲ್ಯದ ಚರ ಮತ್ತು

23 Jan 2026 8:29 pm
ಉಡುಪಿ: ಸಾಲುಮರದ ತಿಮ್ಮಕ್ಕ ವಿಷಯಾಧಾರಿತ ಫಲಪುಷ್ಪ ಪ್ರದರ್ಶನ

ಜ.26ರಿಂದ 28ರವರೆಗೆ 26 ಜಾತಿಯ ಹೂವುಗಳ ಪ್ರದರ್ಶನ

23 Jan 2026 8:27 pm
ಭೋಜಶಾಲಾ-ಕಮಾಲ್ ಮಸೀದಿ ಸಂಕೀರ್ಣದಲ್ಲಿ ಶಾಂತಿಯುತವಾಗಿ ನಡೆದ ಹಿಂದುಗಳ ಪೂಜೆ, ಮುಸ್ಲಿಮರ ನಮಾಝ್‌

ಧಾರ್,ಜ.23: ಮಧ್ಯಪ್ರದೇಶದ ಧಾರ್ ಜಿಲ್ಲೆಯ ಭೋಜಶಾಲಾ-ಕಮಾಲ್ ಮೌಲಾ ಮಸೀದಿ ಸಂಕೀರ್ಣವು ಶುಕ್ರವಾರ ಶಾಂತಿಯುತವಾಗಿದ್ದು, ವಸಂತ ಪೂರ್ಣಿಮೆ ಪ್ರಯುಕ್ತ ಹಿಂದುಗಳು ಪೂಜೆಯನ್ನು ಸಲ್ಲಿಸಿದರು. ಇದೇ ವೇಳೆ ಸಂಕೀರ್ಣದ ಇನ್ನೊಂದು ಭಾಗದಲ್

23 Jan 2026 8:23 pm
ಹೆದ್ದಾರಿಯಲ್ಲಿ ರಸ್ತೆ ಅಪಘಾತಗಳನ್ನು ಕಡಿಮೆ ಮಾಡಲು ಬಹುಮುಖಿ ಕಾರ್ಯತಂತ್ರ; ರಸ್ತೆ ಸುರಕ್ಷತೆಗೆ ತಂತ್ರಜ್ಞಾನದ ಬಳಕೆ ಹೇಗೆ?

ಭಾರತದಲ್ಲಿ ಪ್ರತಿ ವರ್ಷ 4.6 ಲಕ್ಷಕ್ಕೂ ಹೆಚ್ಚು ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು, 1.6 ಲಕ್ಷಕ್ಕೂ ಹೆಚ್ಚು ಮಂದಿ ಅಪಘಾತಗಳಲ್ಲಿ ಜೀವ ಕಳೆದುಕೊಳ್ಳುತ್ತಿದ್ದಾರೆ. ಎಕ್ಸ್‌ಪ್ರೆಸ್‌ವೇಗಳು ಹೆಚ್ಚಾಗುತ್ತಿದ್ದಂತೆ, ಮೂಲಸೌಕರ್

23 Jan 2026 8:19 pm
ಸಚಿವ ತಿಮ್ಮಾಪುರ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಪಕ್ಷಗಳ ಧರಣಿ; ವಿಧಾನಸಭೆಯ ಅರ್ಧದಿನದ ಕಲಾಪ ಬಲಿ

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಕೋಟ್ಯಂತರ ರೂ. ಭ್ರಷ್ಟಾಚಾರ ನಡೆದಿದ್ದು, ಸಚಿವ ಆರ್.ಬಿ. ತಿಮ್ಮಾಪುರ್ ಕೂಡಲೆ ರಾಜೀನಾಮೆ ನೀಡುವಂತೆ ಆಗ್ರಹಿಸಿ ಪ್ರತಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ಧರಣಿ ನಡೆಸಿದ ಪರಿಣಾಮ ಶುಕ್ರವಾರ ವಿಧಾನಸ

23 Jan 2026 8:16 pm
“ಇದು Ai ವೀಡಿಯೊ ಅಲ್ಲ”: ಇಂಗ್ಲೀಷ್‌ನಲ್ಲೂ ಬಂತು ರವೀಶ್ ಕುಮಾರ್ ವಿಡಿಯೋ

“ನಾನು ರವೀಶ್ ಕುಮಾರ್. ನಾನೇ ಮಾತನಾಡುತ್ತಿದ್ದೇನೆ. ಇದು Ai ವೀಡಿಯೊ ಅಲ್ಲ. ಇದು ನಿಜವಾದ ವೀಡಿಯೊ…” ಎಂದು ಆರಂಭವಾಗುವ ಖ್ಯಾತ ಪತ್ರಕರ್ತ ರವೀಶ್ ಕುಮಾರ್ ಅವರ ವೀಡಿಯೊ ಶುಕ್ರವಾರ ಮಧ್ಯಾಹ್ನ ಬಿಡುಗಡೆಯಾಯಿತು. ಈ ವೀಡಿಯೊದ ವಿಶೇಷವ

23 Jan 2026 8:15 pm
ಹಣ ಹೂಡಿಕೆ ಹೆಸರಿನಲ್ಲಿ 18.59 ಲಕ್ಷ ರೂ. ಆನ್‌ಲೈನ್ ವಂಚನೆ: ಪ್ರಕರಣ ದಾಖಲು

ಉಡುಪಿ, ಜ.23: ಟ್ರೆಡಿಂಗ್‌ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚೇರ್ಕಾಡಿ ಗ್ರಾಮದ ರವೀಂದ್ರ (31)

23 Jan 2026 8:10 pm
ಸದನದಿಂದ ಬಿ.ಕೆ. ಹರಿಪ್ರಸಾದ್ ಅಮಾನತಿಗೆ ಪ್ರತಿಪಕ್ಷ ಪಟ್ಟು; ಮೇಲ್ಮನೆಯಲ್ಲಿ ಭಾರೀ ಗದ್ದಲ-ಕೋಲಾಹಲ

ಬೆಂಗಳೂರು: ಕೇವಲ ಒಂದು ನಿಮಿಷದ ಭಾಷಣ ಮುಗಿಸಿ ವಿಧಾನ ಮಂಡಲದ ಜಂಟಿ ಅಧಿವೇಶನದಿಂದ ನಿರ್ಗಮಿಸುವ ವೇಳೆ ರಾಜ್ಯಪಾಲರನ್ನು ತಡೆದು ಅಗೌರವ ಸೂಚಿಸಿದ ಪರಿಷತ್‍ನ ಹಿರಿಯ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರನ್ನು ಸದನದಿಂದ ಅಮಾನತು ಮಾಡಬೇ

23 Jan 2026 8:08 pm
ಕೋಳಿ ಅಂಕ: ಆರು ಮಂದಿ ಬಂಧನ

ಬೈಂದೂರು, ಜ.23: ಕೋಳಿ ಅಂಕಕ್ಕೆ ಸಂಬಂಧಿಸಿ ಆರು ಮಂದಿಯನ್ನು ಬೈಂದೂರು ಬಂಧಿಸಿರುವ ಘಟನೆ ಕಳವಾಡಿ ಕಂಬಳಗದ್ದೆ ಎಂಬಲ್ಲಿ ಜ.22ರಂದು ಸಂಜೆ ವೇಳೆ ನಡೆದಿದೆ. ಕಾಲ್ತೋಡು ಗ್ರಾಮದ ಅಣ್ಣಪ್ಪ(44), ನಾರಾಯಣ ಪೂಜಾರಿ(34), ಮುದೂರು ಗ್ರಾಮದ ಕೃಷ್ಣ ಪ

23 Jan 2026 8:03 pm
ಬ್ರಹ್ಮಾವರ: ಲಾರಿಯಡಿ ಸಿಲುಕಿ ಬೈಕ್ ಸವಾರ ದಾರುಣ ಮೃತ್ಯು

ಬ್ರಹ್ಮಾವರ, ಜ.23: ಲಾರಿಯೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಚಕ್ರದಡಿ ಸಿಲುಕಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಜ.23ರಂದು ಬೆಳಗ್ಗೆ 8ಗಂಟೆ ಸುಮಾರಿಗೆ ಉಪ್ಪೂರು ಗ್ರಾಮದ ಕೆ.ಜಿ ರೋಡ್ ಜಂಕ್ಷನ್ ಡಿವೈಡರ್ ಬಳಿ ರಾಷ್ಟ್ರೀಯ ಹೆದ

23 Jan 2026 8:02 pm
ಉಡುಪಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಹಮ್ಮದ್ ನೇಮಕ

ಉಡುಪಿ, ಜ.23: ಉಡುಪಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಹಮ್ಮದ್ ಇಬ್ರಾಹಿಂ ಸಾಹೇಬ್ ಅವರನ್ನು ನೇಮಕ ಮಾಡ ಲಾಗಿದೆ. ಕಾಂಗ್ರೆಸ್ ಪಕ್ಷದ ನಾಯಕ ಪ್ರಸಾದ್‌ರಾಜ್ ಕಾಂಚನ್ ಹಾಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್

23 Jan 2026 7:59 pm
ಪ್ರೇಮಾ ಶೆಟ್ಟಿ

ಉಡುಪಿ, ಜ.23: ಕಾಡುಬೆಟ್ಟು ಪ್ರಗತಿನಗರ ನಿವಾಸಿ ಸುಬ್ಬಣ್ಣ ರೈ ಅವರ ಪತ್ನಿ ಪತ್ನಿ ಪ್ರೇಮಾ ಶೆಟ್ಟಿ(56) ಇಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಉಡುಪಿ ಇಎಸ್‌ಐ ಆಸ್ಪತ್ರೆಯಲ್ಲಿ ಹಿರಿಯ ಮೆಡಿಸಿನ್ ಅಧಿಕಾರಿಯಾಗಿ ಕಾರ್ಯನಿರ್ವಹ

23 Jan 2026 7:57 pm
‘ಯುವ ಆಯೋಗ’ ಸ್ಥಾಪಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿಗೆ ಮನವಿ

ಉಡುಪಿ, ಜ.23: ಕರ್ನಾಟಕದ ಯುವಜನರ ಹಿತಾಸಕ್ತಿಗಳ ರಕ್ಷಣೆಗೆ ಹಾಗೂ ಅವರ ಸಮಗ್ರ ಅಭಿವೃದ್ಧಿಗಾಗಿ ಕರ್ನಾಟಕ ರಾಜ್ಯ ಯುವ ಆಯೋಗವನ್ನು ತಕ್ಷಣ ಸ್ಥಾಪಿಸಬೇಕೆಂದು ಆಗ್ರಹಿಸಿ ಸೋಲಿಡಾರಿಟಿ ಯೂತ್ ಮೂಮ್ಮೆಂಟ್ ಉಡುಪಿ ವತಿಯಿಂದ ಅಪರ ಜಿಲ್

23 Jan 2026 7:54 pm