ವಾಷಿಂಗ್ಟನ್: ಇರಾನ್ ಮಧ್ಯಪ್ರಾಚ್ಯದ ತನ್ನ ನೆರೆ ರಾಷ್ಟ್ರಗಳಿಗೆ ಕ್ಷಮೆಯಾಚಿಸಿ ಶರಣಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಜೊತೆಗೆ, ಇರಾನ್ ಮೇಲೆ ಇಂದು ‘ತುಂಬಾ ಕಠಿಣ’ ದಾಳಿ ನಡೆಯಬಹುದು ಎಂದು ಎಚ್ಚ
ತಿರುಚ್ಚಿ: ನೆರೆಮನೆಯಾಕೆ ತನ್ನ ಪುತ್ರನತ್ತ ಕಲ್ಲು ಎಸೆದಿದ್ದರಿಂದ ಕುಪಿತಗೊಂಡ ಮಹಿಳೆಯೊಬ್ಬರು ಆಕೆಯ ಮನೆಯ ಮುಂದಿದ್ದ ಬೀದಿ ನಾಯಿ ಮರಿಗಳನ್ನು ಗೋಡೆಗೆ ಎಸೆದು ಕೊಂದಿರುವ ಘಟನೆ ತಿರುಚ್ಚಿಯ ಕಂಬಾರಸಂಪೆಟ್ಟೈನಲ್ಲಿ ನಡೆದಿದ
ಗುವಾಹಟಿ: ‘ಮಿಯಾ’ ಮುಸ್ಲಿಮರನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ದ್ವೇಷ ಭಾಷಣದ ಆರೋಪದ ಹಿನ್ನೆಲೆಯಲ್ಲಿ ಗುವಾಹಟಿ ಹ
ಕಲಬುರಗಿ : ಶರಣಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ನಡೆದ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ಐದು ಜನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಭಾರತ ಸರಕಾರದ ಮೈ ಭಾರತ ಯುವಜನ ಸೇವೆಯ ಇಲಾಖೆ ಮತ್ತು
ಅಪ್ಪ, ಶರಣ ವೈದ್ಯ ಸೇವಾ ರತ್ನ ಪ್ರಶಸ್ತಿ ಪ್ರದಾನ
ಹೊಸದಿಲ್ಲಿ: ಇರಾನ್ ಯುದ್ಧನೌಕೆ ‘ಐರಿಸ್ ದೇನಾ’ದ ಮುಳುಗಡೆ ಮತ್ತು ‘ಐರಿಸ್ ಲವನ್’ ತಂಗಲು ಅವಕಾಶ ನೀಡಿರುವ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ. ಸಮುದ್ರ ಕಾನೂನು
ಬೆಂಗಳೂರು: ಕರ್ನಾಟಕದ ಆರ್ಥಿಕತೆಯು ರಾಷ್ಟ್ರೀಯ ಸರಾಸರಿಗಿಂತ ವೇಗವಾಗಿ ಬೆಳೆದಿದ್ದು, ಶೇ.12.9ರಷ್ಟು ಬೆಳವಣಿಗೆ ದರವನ್ನು ದಾಖಲಿಸಿದೆ. ಶುಕ್ರವಾರ ರಾಜ್ಯದ ಬಜೆಟ್ ಸಂದರ್ಭದಲ್ಲಿ ಮಂಡಿಸಲಾದ ಮಧ್ಯಮಾವಧಿ ಹಣಕಾಸು ಯೋಜನೆ ವರದಿಯ ಪ
243.52 ಕೋಟಿ ರೂ. ಬೆಳೆ ವಿಮೆ ಪರಿಹಾರ ವಿತರಣೆಗೆ ಚಾಲನೆ
ಮಡಿಕೇರಿ : ವಿರಾಜಪೇಟೆ ಮೂಲದ ಪ್ರಸ್ತುತ ಮೈಸೂರಿನ ಸಿದ್ಧಾರ್ಥ ನಗರದಲ್ಲಿ ನೆಲೆಸಿರುವ ಕೆ.ಎಲ್.ಸೂರಜ್ (29) ಅವರು ಯುಪಿಎಸ್ಸಿ ಪರೀಕ್ಷೆಯಲ್ಲಿ 525ನೇ ರ್ಯಾಂಕ್ ಪಡೆದಿದ್ದಾರೆ. ಇದು ಐಎಎಸ್ ನ ನಿರೀಕ್ಷೆಯಲ್ಲಿರುವ ಅವರ ನಾಲ್ಕನೇ ಪ್ರ
56 ವರ್ಷದ ಸತೀಶ್ ಅವರಿಗೆ ಉಪವಾಸವೆಂದರೆ ಅದೊಂದು….
ಮೈಸೂರು: ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ. ಸಮಾಜದ ಬಡವರು ಹಾಗೂ ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಪಿಲ್ಲಹಳ್ಳಿ ಗ್ರಾಮದಲ್ಲಿ
ದುಬೈ: ಕ್ಷಿಪಣಿಯ ಅವಶೇಷಗಳು ಪತ್ತೆಯಾದ ಹಿನ್ನೆಲೆಯಲ್ಲಿ ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಸಂಚಾರವನ್ನು ಅಲ್ಪಾವಧಿಗೆ ಸ್ಥಗಿತಗೊಳಿಸಿ, ನಂತರ ಭಾಗಶಃ ಪುನರಾರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದ
ಕೋಲ್ಕತ್ತಾ: ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆಯ ನಂತರವೂ ಪಶ್ಚಿಮ ಬಂಗಾಳ ಮತದಾರರ ಪಟ್ಟಿಯಿಂದ ನಿರಂಕುಶವಾಗಿ ಮತದಾರರ ಹೆಸರನ್ನು ಕೈಬಿಡಲಾಗುತ್ತಿದೆ ಎಂದು ಆರೋಪಿಸಿ ಪಶ್ಚಿಮ ಬಂಗಾಳ ಮುಖ್ಯಯಮಂತ್ರಿ ಮಮತಾ ಬ್ಯಾನರ್ಜಿ ಶನಿವ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಕ್ರವಾರ ಮಂಡಿಸಿರುವ 2026-27ನೇ ಸಾಲಿನ ಬಜೆಟ್ ರಾಜ್ಯದ ಯುವ ಜನತೆಯ ಪಾಲಿಗೆ ಸಂಪೂರ್ಣ ನಿರಾಶದಾಯಕವಾಗಿದ್ದು, ಯುವ ಸಮುದಾಯದ ಬೇಡಿಕೆ, ನಿರೀಕ್ಷೆಗಳು ಹುಸಿಗೊಂಡಿವೆ ಎಂದು ಕರ್ನಾಟಕ
ಕಣ್ಣೂರು: ಸಾಮಾಜಿಕ ಮಾಧ್ಯಮದಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನು ʼದೇಶದ್ರೋಹಿʼ ಎಂದು ನಿಂದಿಸಿದ ವ್ಯಕ್ತಿಯೊಬ್ಬನ ವಿರುದ್ಧ ಕೇರಳದ ಕಣ್ಣೂರಿನ ಶ್ರೀಕಂದಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಶನ
ಮುಂಬೈ: ಮಹಾರಾಷ್ಟ್ರ ಸರಕಾರವು ನೆರೆಯ ಗುಜರಾತಿನ ಜಾಮ್ನಗರ ಜಿಲ್ಲೆಯಲ್ಲಿರುವ ರಿಲಯನ್ಸ್ ಫೌಂಡೇಷನ್ನ ವನತಾರಾ ವನ್ಯಜೀವಿ ಸಂರಕ್ಷಣಾ ಕೇಂದ್ರಕ್ಕೆ 50 ಚಿರತೆಗಳನ್ನು ರವಾನಿಸಲು ನಿರ್ಧರಿಸಿದೆ ಎಂದು ರಾಜ್ಯದ ಅರಣ್ಯ ಸಚಿವ ಗಣ
ಸಿಎಂ ಕಚೇರಿಯ ಕಾರ್ಯವೈಖರಿ ಪರಿಶೀಲಿಸಲಿ ಎಂದು ಆಗ್ರಹ
ಚಿತ್ರ: ಮೆಜೆಸ್ಟಿಕ್ 2 ನಿರ್ದೇಶನ: ರಾಮು ನಿರ್ಮಾಣ: ಎಚ್. ಆನಂದಪ್ಪ ತಾರಾಗಣ: ಭರತ್ ಕುಮಾರ್, ಸಂಹಿತಾ ವಿನ್ಯಾ, ಶ್ರುತಿ ಮೊದಲಾದವರು. ಮೆಜೆಸ್ಟಿಕ್ ಎನ್ನುವ ಹೆಸರು ಕನ್ನಡ ಸಿನೆಮಾ ಪ್ರಿಯರಲ್ಲಿ ಸಂಚಲನ ಮೂಡಿಸಿತ್ತು. ಅದಕ್ಕೆ ಆ ಚಿತ್
ಮಡಿಕೇರಿ, ಮಾ.6: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಜೀವನದಲ್ಲಿ ಐತಿಹಾಸಿಕ 17ನೇ ಬಾರಿ ರಾಜ್ಯ ಬಜೆಟ್ ಮಂಡಿಸಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಕಾಂಗ್ರೆಸ್ ಶಾಸಕದ್ವಯರೇ ಇರುವುದರಿಂದ ಈ ಬಾರ
ಉಳ್ಳಾಲ: ಡ್ರೀಮ್ಸ್ ಇಂಡಿಯಾ ಫೌಂಡೇಶನ್ ಹಳೆಕೋಟೆ ಉಳ್ಳಾಲ ಇದರ ವತಿಯಿಂದ ಬೃಹತ್ ಇಫ್ತಾರ್ ಕೂಟವು ಅಲ್ಕರೀಮ್ ಜುಮಾ ಮಸೀದಿ ಹಳೇಕೋಟೆಯಲ್ಲಿ ನಡೆಯಿತು. ಅಲ್ಕರೀಮ್ ಜುಮಾ ಮಸೀದಿ ಹಳೆಕೋಟೆ ಅಧ್ಯಕ್ಷ ಹಾಜಿ ಮುಹಮ್ಮದ್ ತ್ವಾಹ ಕಾರ್
ಪ್ರಪಂಚದಲ್ಲಿ ಅಮೆರಿಕದ ಪ್ರಾಬಲ್ಯವನ್ನು ಸಮರ್ಥವಾಗಿ ವಿರೋಧಿಸುವ ಶಕ್ತಿಯೇ ಇಲ್ಲವೆಂದು ಆ ದೇಶದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಲವಾಗಿ ನಂಬಿದ್ದಾರೆ. ಅಮೆರಿಕದ ವಿರುದ್ಧ ಸಣ್ಣ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದರೂ ಟ್ರಂಪ್ ಸ
ಮಂಗಳೂರು, ಮಾ.7: ಬಜೆಟ್ ಅಧಿವೇಶನದ ಮಹತ್ವ, ರಾಜಸ್ವ ಸಂಗ್ರಹ, ಆರ್ಥಿಕ ವ್ಯವಸ್ಥೆಯ ವಿಚಾರ, ಅನುದಾನಗಳ ವರ್ಗೀಕರಣ ಮತ್ತು ಹಂಚಿಕೆ, ಬಳಕೆ ಯಾವ ರೀತಿ ಇರುತ್ತದೆ ಎಂಬ ಬಗ್ಗೆ ಶಾಸಕರಿಗೆ ಕಾರ್ಯಾಗಾರ ಮಾ. 9ರಂದು ಸಂಜೆ 4 ಗಂಟೆಗೆ ಲಲಿತ್ ಅಶ
ಕರ್ನಾಟಕದಲ್ಲಿ ಹೊಸ ಬಗೆಯ ಅಭಿವೃಧ್ಧಿ ಮಾದರಿ ಯನ್ನು ಕಟ್ಟಿಕೊಳ್ಳಲು ಬುನಾದಿಯಾಗಬಹುದಾದ ಮತ್ತು ಸಾಮಾಜಿಕ ನ್ಯಾಯ ಹಾಗೂ ಸಮಾನತೆಯನ್ನು ಸಾಧಿಸುವತ್ತ ಉತ್ತಮ ಸಾಧನವಾಗಬಹುದಾದ ಸಾರ್ವಜನಿಕ ಶಾಲಾ ಶಿಕ್ಷಣ ವ್ಯವಸ್ಥೆಯನ್ನು ಮತ್
“ನೆರೆಯ ದೇಶಗಳು ಇರಾನ್ ಮೇಲೆ ದಾಳಿ ಮಾಡಿದರೆ ಬಿಡುವುದಿಲ್ಲ”
ಹೊಸದಿಲ್ಲಿ: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ UPSC ಪ್ರಕಟಿಸಿದ ನಾಗರಿಕ ಸೇವೆಗಳ ಪರೀಕ್ಷೆ 2025ರ ಅಂತಿಮ ಫಲಿತಾಂಶದಲ್ಲಿ ಒಟ್ಟು 958 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. ಇವರಲ್ಲಿ 50ಕ್ಕೂ ಹೆಚ್ಚು ಮುಸ್ಲಿಂ ಅಭ್ಯರ್ಥಿಗಳು ಸ್ಥ
ಈಗಲೂ ಕಾಲ ಮಿಂಚಿಲ್ಲ. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿರುವಂತೆ, 56,432 ಹುದ್ದೆಗಳ ನೇಮಕಾತಿಯಲ್ಲಿ ನ್ಯಾ. ದಾಸ್ ಆಯೋಗದ ವರದಿಯ ದತ್ತಾಂಶಗಳಡಿ ಶೇ. 15 ಮೀಸಲಾತಿ ನಿಗದಿಗೊಳಿಸಲು ನ್ಯಾಯಾಲಯ ನಿರ್ಬಂಧಿಸಿಲ್ಲ. ಅಥವಾ ನ್
ಯುಎಇ ಕಡೆ ಕ್ಷಿಪಣಿ–ಡ್ರೋನ್ ದಾಳಿ ಬೆದರಿಕೆ
ಸೋಮವಾರದಿಂದ ಕುಸಿತದ ಹಾದಿಯಲ್ಲಿದ್ದ ಚಿನ್ನ ಶನಿವಾರ್ ಹಠಾತ್ ಏರಿಕೆ ಕಂಡಿದೆ. ಫೆಬ್ರವರಿ ತಿಂಗಳಲ್ಲಿ ಸ್ಥಿರವಾಗಿದ್ದ ಚಿನ್ನ ಕಳೆದ ಶನಿವಾರ ಗ್ರಾಂಗೆ 300 ರೂ. ಮೀರಿ ಏರಿದ ನಂತರ ರವಿವಾರವೂ ಗ್ರಾಂಗೆ 437 ರೂ. ಏರಿಕೆಯಾಗಿ 17 ಸಾವಿರದ ಗ
ಚಂಡೀಗಢ: 2002ರಲ್ಲಿ ಸಿರ್ಸಾದ ಪತ್ರಕರ್ತ ರಾಮ್ ಚಂದರ್ ಛತ್ರಪತಿ ಅವರ ಹತ್ಯೆ ಪ್ರಕರಣದಲ್ಲಿ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ಸಿಂಗ್ ಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಯನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶನಿವಾ
ದಾವಣಗೆರೆ: ಕರ್ನಾಟಕ ಸರ್ಕಾರ ಮಂಡಿಸಿರುವ 2026–27ನೇ ಸಾಲಿನ ಬಜೆಟ್ನಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಮೀಸಲಿಟ್ಟಿರುವ ಅನುದಾನ ನಿರಾಶಾದಾಯಕವಾಗಿದ್ದು, ಇದು ಅಲ್ಪಸಂಖ್ಯಾತರ ಮೇಲಿನ ಅನ್ಯಾಯವಾಗಿದೆ ಎಂದು AIMIM ಪಕ್ಷ ಖಂಡನೆ ವ್
ಎಲ್ಲ ಸಂಗತಿಗಳೂ ಒಟ್ಟಾಗಿ ಸೂಚಿಸುತ್ತಿರುವುದು: ಸರಕಾರ ಉಡಾನ್ ಯೋಜನೆಗೆ ಸ್ಥಳಗಳನ್ನು ಆಯ್ಕೆ ಮಾಡುವಾಗ, ರೂಟ್ಗಳನ್ನು ಮಂಜೂರು ಮಾಡುವಾಗ ಯಾವುದೇ ಸ್ಪಷ್ಟ ಮಾನದಂಡಗಳೊಂದಿಗೆ ತೀರ್ಮಾನಗಳನ್ನು ತೆಗೆದುಕೊಂಡಿಲ್ಲ, ಕೇವಲ ಪ್ರಚ
ದೋಹಾ: ಮಧ್ಯಪ್ರಾಚ್ಯ ಪ್ರಕ್ಷುಬ್ಧ ಸ್ಥಿತಿಯಿಂದಾಗಿ ಯುದ್ಧಪೀಡಿತ ಪ್ರದೇಶಗಳಲ್ಲಿ ಸಿಲುಕಿಕೊಂಡಿರುವ ಭಾರತೀಯರ ಸುರಕ್ಷತೆಗೆ ಇಲ್ಲಿರುವ ಭಾರತೀಯ ರಾಯಭಾರ ಕಚೇರಿ ಮುಂದಾಗಿದ್ದು, 24/7 ಸಹಾಯವಾಣಿ ಸಂಖ್ಯೆಗಳನ್ನು ಆರಂಭಿಸಲಾಗಿದೆ
ಹೊಸದಿಲ್ಲಿ: ನೈರುತ್ಯ ದೆಹಲಿಯ ಉತ್ತಮ್ ನಗರದಲ್ಲಿ ಮಾರ್ಚ್ 4ರಂದು 26 ವರ್ಷದ ವ್ಯಕ್ತಿ ಹೋಳಿ ಸಂಭ್ರಮಾಚರಣೆ ವೇಳೆ ಜೀವ ಕಳೆದುಕೊಂಡ ಹಿನ್ನೆಲೆಯಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಹೋಳಿ ರಂಗಿನಾಟದ ವೇಳೆ ನೆರೆಯವರ ಜತೆ ಆರಂಭವಾದ
► NRK ಕಲ್ಯಾಣಕ್ಕೆ ವಿಶೇಷ ಅನುದಾನ, ತುರ್ತು ಸಹಾಯ ನಿಧಿ ಘೋಷಣೆ ಇಲ್ಲವೆಂದು ಆಕ್ಷೇಪ► ಅನಿವಾಸಿ ಕನ್ನಡಿಗರ ಸಮಸ್ಯೆಗಳಿಗೆ ಸರ್ಕಾರ ಗಂಭೀರ ಗಮನ ಹರಿಸಲು ಒತ್ತಾಯ
ಹೊಸದಿಲ್ಲಿ: ಇರಾನ್-ಅಮೆರಿಕ-ಇಸ್ರೇಲ್ ಯುದ್ಧದ ಬಿಸಿ ಭಾರತದಲ್ಲೂ ಪ್ರತಿ ಅಡುಗೆ ಮನೆಯನ್ನು ತಟ್ಟಿದ್ದು, ದೇಶಾದ್ಯಂತ ಶನಿವಾರದಿಂದಲೇ ಗೃಹಬಳಕೆಯ 14.2 ಕೆ.ಜಿ ತೂಕದ LPG ಸಿಲಿಂಡರ್ ಬೆಲೆ 60 ರೂಪಾಯಿಗಳಷ್ಟು ಹೆಚ್ಚಿದೆ ಎಂದು ಉನ್ನತ ಮೂಲ
ಮಕ್ಕಳಲ್ಲಿ ಖಿನ್ನತೆಗಳು ಹೆಚ್ಚುತ್ತಿರುವ ದಿನಗಳು ಇವು. ಪೋಷಕರು ಮತ್ತು ಸಮಾಜ ಅವರ ಮೇಲೆ ಹೇರುತ್ತಿರುವ ಒತ್ತಡಗಳೇ ಈ ಖಿನ್ನತೆಗಳಿಗೆ ಮುಖ್ಯ ಕಾರಣ ಎಂದು ಮಾನಸಿಕ ತಜ್ಞರು ಅಭಿಪ್ರಾಯ ಪಡುತ್ತಿದ್ದಾರೆ. ಮಕ್ಕಳ ಬದುಕನ್ನು ಅರಳಿ
ದೋಹಾ: ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಂಡಿರುವ ಯುದ್ಧ ಪರಿಸ್ಥಿತಿಯ ನಡುವೆಯೇ ಖತರ್ ತನ್ನ ವಾಯು ಸಂಚಾರವನ್ನು ಭಾಗಶಃ ಪುನಃ ತೆರೆಯಲು ಮುಂದಾಗಿದೆ. ದೋಹಾದ ಹಮದ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು (HIA) ಶನಿವಾರ (ಮಾರ್ಚ್ 7) ಸೀಮಿತ
ವಾಷಿಂಗ್ಟನ್: ಇರಾನ್ ಮೇಲಿನ ಯುದ್ಧದ ಬೆಳವಣಿಗೆಗಳಿಗೆ ಜಾಗತಿಕ ಮಾರುಕಟ್ಟೆಗಳು ತೀವ್ರವಾಗಿ ಪ್ರತಿಕ್ರಿಯಿಸುತ್ತಿರುವ ನಡುವೆ ಅಮೆರಿಕದ ಆರ್ಥಿಕತೆ ‘ರೋಲರ್–ಕೋಸ್ಟರ್’ ಸವಾರಿಯಂತಾಗಿದೆ ಎಂದು The New York Times ವರದಿ ಮಾಡಿದೆ. ಇರಾನ್
ಮಾರ್ಚ್ 6, 2026ರಂದು ಬಿಡುಗಡೆಯಾದ ಅಮೆರಿಕದ ಉದ್ಯೋಗ ವರದಿಯು ಆರ್ಥಿಕತೆಗೆ ದೊಡ್ಡ ‘ಶಾಕ್’ ನೀಡಿದೆ. ಕಾರ್ಮಿಕ ಇಲಾಖೆ ಬಿಡುಗಡೆ ಮಾಡಿರುವ ಮಾಸಿಕ ಮಾಹಿತಿಯ ಪ್ರಕಾರ ಫೆಬ್ರವರಿ ತಿಂಗಳಲ್ಲಿ ಅಮೆರಿಕದಲ್ಲಿ 92,000 ಜನರು ಉದ್ಯೋಗ ಕಳೆದುಕ
ಹೊಸದಿಲ್ಲಿ: ಸುದ್ದಿ ವಾಹಿನಿಗಳಲ್ಲಿ ಇಸ್ರೇಲ್–ಇರಾನ್ ನಡುವಿನ ನಡೆಯುತ್ತಿರುವ ಸಂಘರ್ಷದ ವರದಿ ಮಾಡುವ ರೀತಿಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಕೇಂದ್ರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯ, ಸುದ್ದಿ ವಾಹಿನಿಗಳ ಟೆಲಿವಿಶನ್ ರೇಟ
ದಾವಣಗೆರೆ : ನ್ಯಾ.ನಾಗಮೋಹನದಾಸ್ ವರದಿಯಂತೆ ಒಳಮೀಸಲಾತಿ ಕಲ್ಪಿಸಬೇಕು, ಅದರಂತೆ ಸರಕಾರಿ ನೇಮಕಾತಿ ಮಾಡಬೇಕು ಎಂದು ಆಗ್ರಹಿಸಿ ಮಾದಿಗ ಸಮುದಾಯ ಶುಕ್ರವಾರ ಕರೆ ನೀಡಿದ್ದ ‘ದಾವಣಗೆರೆ ಬಂದ್’ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗ
ಹೊಸದಿಲ್ಲಿ: ಸುಮಾರು ನಾಲ್ಕು ವರ್ಷಗಳಿಂದ ಜೈಲಿನಲ್ಲಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬುಧವಾ
ಕಲಬುರಗಿ: ರಾಜ್ಯ ಸರ್ಕಾರ ಮಂಡಿಸಿರುವ 2026–27ನೇ ಸಾಲಿನ ಬಜೆಟ್ ಜನಪರತೆಯ ಮುಖವಾಡ ಧರಿಸಿದರೂ ವಾಸ್ತವದಲ್ಲಿ ಖಾಸಗಿ ಮತ್ತು ಕಾರ್ಪೊರೇಟ್ ಬಂಡವಾಳಿಗರಿಗೆ ಅನುಕೂಲ ಮಾಡಿಕೊಡುವಂತಾಗಿದೆ ಎಂದು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್
ಬೆಂಗಳೂರು : ಗುಣಾತ್ಮಕ ಚಲನಚಿತ್ರಗಳಿಗೆ ನೀಡಲಾಗುತ್ತಿದ್ದ ಸಹಾಯಧನವು ಕೆಲವು ವರ್ಷಗಳಿಂದ ಸ್ಥಗಿತಗೊಂಡಿದ್ದು, 2025-26ನೇ ಸಾಲಿನಲ್ಲಿ ಮೂರು ವರ್ಷಗಳ ಚಲನಚಿತ್ರಗಳನ್ನು ಗುರುತಿಸಿ ಸಹಾಯಧನ ನೀಡಲಾಗಿದೆ. ಪ್ರಸಕ್ತ ಸಾಲಿಗೆ ಉಳಿದ ಮ
ಬೆಂಗಳೂರ : 2026-27ನೆ ಸಾಲಿನಲ್ಲಿ ವಿದ್ಯುತ್ ಚಾಲಿತ, ಡೀಸೆಲ್ ಬಸ್ಸುಗಳು ಸೇರಿದಂತೆ ಒಟ್ಟಾರೆ 5 ಸಾವಿರ ಹೊಸ ಬಸ್ಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ನಲ್ಲಿ ಪ್ರಕಟಿಸಿದ್ದಾರೆ. ವಿಶ್ವಬ್ಯಾಂಕ್ ನೆ
‘ಹವ್ಯಕ ಭಾಷಾʼ ಅಕಾಡೆಮಿ ಸ್ಥಾಪನೆ’
ಕಲಬುರಗಿ: ಮುಖ್ಯಮಂತ್ರಿ ಮಂಡಿಸಿದ 4.48 ಲಕ್ಷ ಕೋಟಿ ರೂಪಾಯಿಯ 2026-27 ನೇ ಸಾಲಿನ ಆಯವ್ಯಯ (ಬಜೆಟ್) ದಲ್ಲಿ ಯುವಜನರಿಗೆ ಅತ್ಯಗತ್ಯವಿರುವ ಉದ್ಯೋಗ ಸೃಷ್ಠಿಸಿ, ಉದ್ಯೋಗ ಖಾತ್ರಿಗೊಳಿಸದೇ ಯುವಜನರಿಗೆ ನಿರಾಸೆಯನ್ನು ಮೂಡಿಸಿದ ಬಜೆಟ್ ಆಗಿದ
ಬೆಂಗಳೂರು : ರೈತರ ಹಿತದೃಷ್ಟಿಯನ್ನು ಕಾಪಾಡುವ ನಿಟ್ಟಿನಲ್ಲಿ ಒಂದು ಬಾರಿಯ ಕ್ರಮವಾಗಿ ಆರ್ಥಿಕ ನೆರವು ನೀಡಲು ಪ್ರತಿ ಮೆಟ್ರಿಕ್ ಟನ್ ಕಬ್ಬಿಗೆ ಹೆಚ್ಚುವರಿಯಾಗಿ 50 ರೂ.ಗಳನ್ನು ಪಾವತಿಸಲು 300 ಕೋಟಿ ರೂ. ಒದಗಿಸಲಾಗಿದೆ ಎಂದು ಮುಖ್ಯ
ಬೆಂಗಳೂರು : ಸರ್ವರಿಗೂ ಸೂರು ಕಲ್ಪಿಸುವ ಉದ್ದೇಶದಿಂದ ಫಲಾನುಭವಿಗಳಿಗೆ ನೀಡುವ ಸಹಾಯಧನ ಮೊತ್ತವನ್ನು ರಾಜ್ಯ ಸರಕಾರ ಈ ಬಜೆಟ್ನಲ್ಲಿ ಏರಿಕೆ ಮಾಡಿದೆ. ಜತೆಗೆ, ನಮ್ಮ ಮನೆ ಯೋಜನೆಯಲ್ಲಿ ಮುಂದಿನ ಎರಡು ವರ್ಷಗಳಲ್ಲಿ 50 ಸಾವಿರ ನಿವೇ
ಕಲಬುರಗಿ: ಹೋಳಿ ಹಬ್ಬ ಆಚರಣೆ ವೇಳೆ ವಿದ್ಯುತ್ ಗುತ್ತಿಗೆದಾರರ ಸಂಘದ ಸದಸ್ಯನೋರ್ವ ಮುಸ್ಲಿಂ ಸಮುದಾಯಕ್ಕೆ ಅವಹೇಳನ ಮಾಡಿದ್ದಾನೆ ಎಂಬ ಆರೋಪದಲ್ಲಿ ಇಲ್ಲಿನ ಸ್ಟೇಷನ್ ಬಝಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಳಂದ ಕಾಲ
ಬೆಂಗಳೂರು, ಮಾ. 6: ‘ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 56,432 ಹುದ್ದೆಗಳು ಸೇರಿದಂತೆ ಒಟ್ಟು 84 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು’ ಎಂದು ಬಜೆಟ್ ಭಾಷಣದಲ್ಲಿ ಪ್ರಕಟಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರ
► ಮೈಸೂರು, ಕಲಬುರ್ಗಿಯಲ್ಲಿ ತಲಾ 16 ಕೋಟಿ ರೂ.ವೆಚ್ಚದಲ್ಲಿ ಸ್ಕ್ನೈಡರ್ ಇಲೆಕ್ಟ್ರಿಕ್ ಯೂತ್ ಇಂಪ್ಯಾಕ್ಟ್ ಕೇಂದ್ರ ಸ್ಥಾಪನೆ► ಕಲ್ಯಾಣ ಪಥ ಯೋಜನೆಯಡಿಯಲ್ಲಿನ 1,125ಕಿ.ಮೀ ರಸ್ತೆ ಕಾಮಗಾರಿ ಪೂರ್ಣ
ಭಟ್ಕಳ: ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿಯೋರ್ವ ಮನನೊಂದು ಆತ್ಮಹತ್ಯೆ ಮಾಡಿ ಕೊಂಡಿರುವ ಘಟನೆ ಭಟ್ಕಳ ತಾಲೂಕಿನ ಹೆಬಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊನ್ನೆಗದ್ದೆ ಎಂಬಲ್ಲಿ ಶುಕ್ರವಾರ ನಡೆದಿದೆ. ಆತ್
ಯಾದಗಿರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಹುನಿರೀಕ್ಷಿತ ರಾಜ್ಯ ಬಜೆಟ್ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ ನೀಡಿದ್ದು, ಜನರ ಅಗತ್ಯಗಳನ್ನು ಸೂಕ್ಷ್ಮವಾಗಿ ಪರಿಗಣಿಸಿ ರೂಪಿಸಲಾಗಿದೆ ಎಂದು ನಿಜಶರಣ ಅಂಬಿಗರ ಚ
ಲಕ್ನೋ, ಮಾ.6: ಉತ್ತರ ಪ್ರದೇಶಕ್ಕೆ ಅಧ್ಯಯನ ಪ್ರವಾಸ ಕೈಗೊಂಡಿರುವ ಕರ್ನಾಟಕ ಮತ್ತು ತ್ರಿಪುರದ ಪತ್ರಕರ್ತರು ಶುಕ್ರವಾರ ಗುಜರಾತ್ ನ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಅವರನ್ನು ಲಕ್ನೋದ ರಾಜಭವನದಲ್ಲಿ ಭೇಟಿಯಾದರು. ಪಿಐಬಿ ಆಯೋ
ಹೊಸದಿಲ್ಲಿ: ಯುನೈಟೆಡ್ ಸ್ಟೇಟ್ಸ್ ಮತ್ತು ಇಸ್ರೇಲ್ ವಿರುದ್ಧ ಇರಾನ್ ನಡುವೆ ನಡೆಯುತ್ತಿರುವ ಯುದ್ಧವು ಅಮೆರಿಕ ನಿರೀಕ್ಷಿಸಿದ್ದಕ್ಕಿಂತ ಹೆಚ್ಚು ಕಾಲ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತದ ಗುಪ್ತಚರ ಸಂಸ್ಥೆ ರಿಸರ್ಚ್ ಅಂ
ಮೂಡುಬಿದಿರೆ : ಪುರಸಭಾ ವ್ಯಾಪ್ತಿಯ ಕೋಟೆಬಾಗಿಲಿನಲ್ಲಿ ಮಹಿಳೆಯೋವ೯ರ ಮೇಲೆ ಹಲ್ಲೆ ನಡೆಸಿ , ಜಾತಿ ನಿಂದನೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿದೆ. ಮಾರ್ಪಾಡಿ ಗ್ರ
ವಿಟ್ಲ: ಕೊಳ್ನಾಡು ಗ್ರಾಮದ ತಾಳಿತ್ತನೂಜಿ ದೇವಸ್ಯ ನಿವಾಸಿ ಅಸ್ಮ ಎಂಬವರ ಪುತ್ರ ಆಸಿಫ್ (12) ಸೈಕಲ್ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ಇಂದು ಸಂಜೆ ಸಂಭವಿಸಿದೆ. ಮದರಸವೊಂದರಲ್ಲಿ ಆಯೋಜಿಸಲಾದ ಇಫ್ತಾರ್ ಕ
ಕಳೆದ ವಾರ ರಾಜಸ್ಥಾನದ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಅವರು ಮೌಂಟ್ ಅಬುವನ್ನು ‘ಅಬು ರಾಜ್’ ಎಂದು ಮರುನಾಮಕರಣ ಮಾಡುವುದಾಗಿ ಘೋಷಿಸಿದರು. 2023ರ ಡಿಸೆಂಬರ್ನಲ್ಲಿ ಬಿಜೆಪಿ ರಾಜಸ್ಥಾನದಲ್ಲಿ ಅಧಿಕಾರಕ್ಕೆ ಬಂದ ನಂತರ, ಪಶ್ಚಿಮ ರ
ಸುರಪುರ: ಸರ್ಕಾರ ಉದ್ಯೋಗಗಳ ನೇಮಕಾತಿಯಲ್ಲಿ ಒಳ ಮೀಸಲು ಅನುಗುಣವಾಗಿ ನೇಮಕಗೊಳಿಸುವಂತೆ ಆಗ್ರಹಿಸಿ ಮಾದಿಗ ಸಮಾಜದ ವಿವಿಧ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಒತ್ತಾಯಿಸಿದರು. ಪಟ್ಟಣದ ಶಾಸಕ
ಮುಂಬೈ: ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯಲ್ಲಿ ಶುಕ್ರವಾರ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 11 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಬಹುತೇಕರು ಕಾರ್ಮಿಕರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್
ಮುಂಬೈ: ದೇಶಾದ್ಯಂತ ಇರುವ ವಿವಿಧ ಸಾಗರ ಬಂದರುಗಳ ಭದ್ರತೆಯ ಮೇಲ್ವಿಚಾರಣೆಯನ್ನು ಇನ್ನು ಮುಂದೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ನೋಡಿಕೊಳ್ಳಲಿದೆ ಎಂದು ಶುಕ್ರವಾರ ಅಮಿತ್ ಶಾ ಘೋಷಿಸಿದರು. ಇಲ್ಲಿ ಆಯೋಜಿಸಲಾಗಿದ್ದ ಕೇಂದ್ರ ಕೈಗ
ಚಿತ್ರಕೂಟ್: ಉತ್ತರ ಪ್ರದೇಶದ ಚಿತ್ರಕೂಟ್ ಜಿಲ್ಲೆಯ ಪ್ರಾಥಮಿಕ ಶಾಲೆಯೊಂದರಲ್ಲಿ ಮುಖ್ಯೋಪಾಧ್ಯಾಯಿನಿಯೊಬ್ಬರು ತರಗತಿಯ ಕೊಠಡಿಯಲ್ಲೇ ಶಾಲಾ ವಿದ್ಯಾರ್ಥಿಗಳಿಂದ ಬಾಡಿ ಮಸಾಜ್ ಮಾಡಿಸಿಕೊಂಡಿದ್ದು, ಈ ಘಟನೆಯ ವಿಡಿಯೊ ಸಾಮಾಜಿಕ
► ಬಂದರುಗಳು ಮತ್ತು ಸರಕು ಸಾಗಾಣಿಕೆ ವಲಯದ ಅಭಿವೃದ್ಧಿಗಾಗಿ 'ಸಮಗ್ರ ಮಲ್ಟಿಮೋಡಲ್ ಲಾಜಿಸ್ಟಿಕ್ಸ್ ನೀತಿ’► ಪ್ರಸಕ್ತ ಸಾಲಿನಲ್ಲಿ 38 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಕೃಷಿ ಸಾಲ ವಿತರಿಸುವ ಗುರಿ
ಫೈನಲ್ ತಲುಪಿದ ಸೋಹಾ ಸಾದಿಕ್, ಆಕಾಂಕ್ಷಾ ದಿಲೀಪ್ ಜೋಡಿ
ಬೈರೂತ್, ಮಾ.6: ಉತ್ತರ ಇಸ್ರೇಲ್ನತ್ತ ಹಿಜ್ಬುಲ್ಲಾ ಗುಂಪು ನಡೆಸಿದ ಕ್ಷಿಪಣಿ ದಾಳಿಗೆ ಪ್ರತಿಯಾಗಿ ಬೈರೂತ್ ಹಾಗೂ ದಕ್ಷಿಣ ಲೆಬನಾನ್ನ ಮೇಲೆ ಇಸ್ರೇಲ್ನ ವೈಮಾನಿಕ ದಾಳಿ ಶುಕ್ರವಾರವೂ ಮುಂದುವರಿದಿದ್ದು ಹಲವು ಮನೆಗಳು, ವಸತಿ ಕಟ
ಬೆಂಗಳೂರು : ಕಳೆದ ಮೂರು ವರ್ಷದ ಅವಧಿಯಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿನ 5,911 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲಾಗಿರುತ್ತದೆ. ಪ್ರಸಕ್ತ ಸಾಲಿನಲ್ಲಿ ಗೃಹ ಇಲಾಖೆಯಲ್ಲಿ ಖಾಲಿ ಇರುವ ಒಟ್ಟಾರೆ 8,000
ಹೊಸದಿಲ್ಲಿ, ಮಾ.6: ಟಿ-20 ವಿಶ್ವಕಪ್ ಟೂರ್ನಿಯಿಂದ ನಿರ್ಗಮಿಸಿದ ನಂತರ ಭಾರತದಿಂದ ಸ್ವದೇಶಕ್ಕೆ ತಂಡದ ನಿರ್ಗಮನ ವಿಳಂಬವಾಗುತ್ತಿರುವುದಕ್ಕೆ ವೆಸ್ಟ್ಇಂಡೀಸ್ ಸ್ಪಿನ್ನರ್ ಅಕೀಲ್ ಹುಸೇನ್ ಸಾಮಾಜಿಕ ಮಾಧ್ಯಮದಲ್ಲಿ ಬೇಸರ ವ್ಯಕ್ತಪ
ಗಂಗಾವತಿ: ಯಾವುದೇ ಕ್ಷೇತ್ರದಲ್ಲೂ ಇಂದು ಕೌಶಲ್ಯಗಳಿಗೆ ಪ್ರಾಧಾನ್ಯತೆ ಇದೆ. ಹಾಗಾಗಿ ಕಾಲೇಜು ಶಿಕ್ಷಣದಲ್ಲೂ ಕೌಶಲ್ಯಾಧಾರಿಕ ಕಲಿಕೆಗೆ ಆದ್ಯತೆ ನೀಡಲಾಗುತ್ತಿದೆ ಎಂದು ನಗರದ ಶ್ರೀ ಕೊಲ್ಲಿ ನಾಗೇಶ್ವರರಾವ್ ಗಂಗಯ್ಯ ಸರಕಾರಿ ಪ
ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿರುವ 2026-27ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಕೊಪ್ಪಳ ಜಿಲ್ಲೆಗೆ ಕೆಲವೊಂದು ಕೊಡುಗೆಗಳನ್ನು ಮುಖ್ಯಮಂತ್ರಿ ಘೋಷಿಸಿದ್ದಾರೆ. ಅವುಗಳೆಂದರೆ ತುಂಗಭದ್ರಾ ಅಣೆಕಟ್ಟಿನ ಶ
ಬೀದರ್ : 2026-27ನೇ ಸಾಲಿನ ಬಜೆಟ್ ನಲ್ಲಿ ಮಾನವ ವನ್ಯಜೀವಿ ಸಂಘರ್ಷ ನಿಯಂತ್ರಿಸಲು 1,500 ಕೋಟಿ ರೂ. ಘೋಷಿಸಿದ್ದು, ಈ ವರ್ಷ 269 ಕೋಟಿ ಮೀಸಲಿಟ್ಟಿರುವುದನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂ
ಬೆಂಗಳೂರು : ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ನಾನು ಸೇರಿ ಅಧಿವೇಶನದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯರ ಜೊತೆ ಗುತ್ತಿಗೆದಾರರ ಸಭೆ ಮಾಡಿ, ಅವರ ಬಿಲ್ ಬಾಕಿ ಸಂಬಂಧ ಸಮಸ್ಯೆ ಪರಿಹಾರ ಮಾಡಲಾಗುವುದು ಎಂದು ಉಪಮುಖ್ಯಮಂ
ಬೆಂಗಳೂರು : ಅರಣ್ಯ ಇಲಾಖೆಯಲ್ಲಿನ ವಿವಿಧ ವೃಂದಗಳಲ್ಲಿನ 2,000 ಹುದ್ದೆಗಳನ್ನು 2026-27ನೇ ಆರ್ಥಿಕ ವರ್ಷದಲ್ಲಿ ಭರ್ತಿ ಮಾಡುವ ಮೂಲಕ ಇಲಾಖೆಯನ್ನು ಸಬಲೀಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಶುಕ್
ಬೀದರ್: ಗಾಂಧಿ ಗಂಜ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಕಮಠಾಣಾ-ಬೀದರ್ ರಸ್ತೆಯ ಬಳಿ ಗಾಂಜಾ ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಗಾಂಧಿ ಗಂಜ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಕ
ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ. ಬಿಹಾರವು ತನ್ನ ಮೊದಲ ಬಿಜೆಪಿ ಮುಖ್ಯಮಂತ್ರಿಯನ್ನು ಪಡೆಯಲು ದಾರಿ ಮಾಡಿಕೊಡುವ ಮೂಲಕ ನಿತೀಶ್ ಕುಮಾರ್ ರಾಜ್ಯಸಭ
ಬೆಂಗಳೂರು, ಮಾ.6: 2025-26ನೇ ಸಾಲಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಏತ ನೀರಾವರಿ, ಚೆಕ್ ಡ್ಯಾಂ, ಕೆರೆಗಳ ಪುನಃಶ್ಚೇತನ ಅಭಿವೃದ್ಧಿ ಮುಂತಾದ 112 ಕಾಮಗಾರಿಗಳನ್ನು 1,793 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಅನುಮೋದಿಸಲಾಗಿದೆ
ಅಮೆರಿಕದಲ್ಲಿನ ಹೂಡಿಕೆಗಳಿಂದ ಹಿಂದೆ ಸರಿಯುವ ಕುರಿತು ಗಲ್ಫ್ ರಾಷ್ಟ್ರಗಳ ಚರ್ಚೆ: ವರದಿ
ದುಬೈ: ನಾವು ಡಾ.ರೊನಾಲ್ಡ್ ಕೊಲಾಸೊ ಅವರ ನೇತೃತ್ವದಲ್ಲಿ 30 ದೇಶಗಳ ಪ್ರತಿನಿಧಿಗಳು ಸರಕಾರದ ಬಳಿ ಹೋಗಿ ಅನಿವಾಸಿ ಸಚಿವಾಲಯ ಪ್ರಾರಂಭಿಸಲು ಆಗ್ರಹಿಸಿದ್ದೆವು. ಸರಕಾರ ನಮ್ಮ ಮನವಿಗೆ ಧನಾತ್ಮಕವಾಗಿ ಪ್ರತಿಕ್ರಿಯಿಸಿ ಖಂಡಿತ ಪ್ರತ್
ಕಲಬುರಗಿ: ಚಿತ್ತಾಪುರ ಪಟ್ಟಣದಲ್ಲಿ ಇದೇ ಮಾರ್ಚ್ 8 ರಂದು ಸಾವಿರಾರು ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿದ್ದು, ಕಾರ್ಯಕ್ರಮ ಯಶಸ್ಸಿಗೆ ಜಿಲ್ಲಾ ಮಟ್ಟದ ಎಲ್ಲ
ಬೆಂಗಳೂರು : ಕರ್ನಾಟಕದ ಬಹುನಿರೀಕ್ಷಿತ ಮೇಕೆದಾಟು ಯೋಜನೆಯ ಪರಿಷ್ಕೃತ ವಿಸ್ತೃತ ಯೋಜನಾ ವರದಿಯನ್ನು(ಡಿಪಿಆರ್) ಶೀಘ್ರವೇ ಸಿದ್ಧಪಡಿಸಿ ಅನುಮೋದನೆಗೆ ಹಾಗೂ ಅರಣ್ಯ ಪ್ರದೇಶದ ಬಳಕೆಗೆ ಕೇಂದ್ರ ಸರಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗ
ಮಂಗಳೂರು, ಮಾ.6: ದ.ಕ.ಜಿಲ್ಲಾ ಪೊಲೀಸ್ ಘಟಕದಲ್ಲಿ ನೂತನವಾಗಿ ಕಾರ್ಯಾರಂಭಗೊಳ್ಳಲಿರುವ ಎರಡು ಪೊಲೀಸ್ ಠಾಣೆಗಳ ವ್ಯಾಪ್ತಿ ಪ್ರದೇಶವನ್ನು ಸಂಯೋಜಿಸಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿರುತ್ತದೆ ಎಂದು ಜಿಲ್ಲಾ ಎಸ್ಪಿ ಪ್ರಕಟನ
ವಿಟ್ಲ: ವಿಟ್ಲ ಸಮೀಪದ ಕಂಬಳಬೆಟ್ಟು ನೂಜಿ ಎಂಬಲ್ಲಿ ಪಟಾಕಿ ತಯಾರಿಕಾ ಘಟಕದಲ್ಲಿ ಪಟಾಕಿ ಸಿಡಿದು ಭಾರೀ ಸ್ಫೋಟಗೊಂಡ ಘಟನೆ ನಡೆದಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ. ಕಳೆದ ವರ್ಷ ವಿಟ್ಲ ಮೂಡ್ನೂರು ಗ್ರಾಮದ ಮಾಡತ್ತಡ್ಕ ಪರಿಸರದ
ಬೆಂಗಳೂರು : 2025-26ನೇ ಸಾಲಿನಲ್ಲಿ ಬೆಂಗಳೂರು ಅಭಿವೃದ್ಧಿಗೆ ರಾಜ್ಯ ಸರಕಾರ ನೀಡುತ್ತಿದ್ದ 3,000 ಕೋಟಿ ರೂ.ಅನುದಾನವನ್ನು 7 ಸಾವಿರ ಕೋಟಿ ರೂ.ಗಳಿಗೆ ಹೆಚ್ಚಿಸಲಾಗಿರುತ್ತದೆ. ಪ್ರಸಕ್ತ ಸಾಲಿನಲ್ಲಿಯೂ ಈ ಅನುದಾನವನ್ನು ಮುಂದುವರಿಸಲಾಗುವ
ಮಂಗಳೂರು : ಮಂಗಳೂರು- ಮೂಡುಜೆಪ್ಪು ಸರಕಾರಿ ನಗರ ಸಾರಿಗೆ ಬಸ್ಸಿಗೆ ಶಾಸಕ ಭರತ್ ಶೆಟ್ಟಿ ಮಂಗಳೂರು ಬಸ್ ನಿಲ್ದಾಣದಲ್ಲಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭ ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷ ಸುರೇಂದ್ರ
ಮೂಡುಬಿದಿರೆ: ಆಯುರ್ವೇದ ಕ್ಷೇತ್ರದಲ್ಲಿ ನಡೆಯುತ್ತಿರುವ ಸಂಶೋಧನೆಗಳು ಕೇವಲ ಪುಸ್ತಕಗಳಿಗೆ ಸೀಮಿತವಾಗದೆ ಸಮಾಜಕ್ಕೆ ಉಪಯೋಗವಾಗುವ ಹಾಗೆಯೂ ಆರ್ಥಿಕ ಬೆಳವಣಿಗೆಗೆ ದಾರಿ ಮಾಡಿಕೊಡುವಂತೆಯೂ ರೂಪುಗೊಳ್ಳ ಬೇಕು ಎಂದು ಮೈಸೂರಿನ ಸ
ಕರಾವಳಿಯ ಅಭಿವೃದ್ಧಿಗೆ ಮಹತ್ವ ರಾಜ್ಯ ಸರಕಾರ ಮಂಡಿಸಿದ ಬಜೆಟ್ ಜನಪರವಾಗಿದೆ. ರೈತರು, ಮಹಿಳೆಯರು, ಯುವಕರು ಹಾಗೂ ಮಧ್ಯಮ ವರ್ಗದ ಜನರಿಗೆ ನೀಡಿದ ಯೋಜನೆಗಳು ಸ್ವಾಗತಾರ್ಹ. ಕರಾವಳಿಯ ಪ್ರವಾಸೋದ್ಯಮ, ಮೀನುಗಾರಿಕೆ, ಪೊಲೀಸ್ ಠಾಣೆಗಳ
ಮಂಗಳೂರಿನಲ್ಲಿ ಐಟಿ ಪಾರ್ಕ್; ಮೈಸೂರು ನಗರವನ್ನು ರಾಜ್ಯದ ಎರಡನೇ ಐಟಿ ಸಿಟಿಯನ್ನಾಗಿ ಅಭಿವೃದ್ಧಿ

32 C