SENSEX
NIFTY
GOLD
USD/INR

Weather

36    C

ಡಿಜಿಟಲ್ ಸುದ್ದಿ ಮೂಲಗಳು

...
Sandur | ನಿಡುಗುರ್ತಿ ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಸಂಡೂರು/ಬಳ್ಳಾರಿ: ತಾಲೂಕಿನ ನಿಡುಗುರ್ತಿ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಗ್ರಾಮದ ಪ್ರಮುಖ ಸ್ಥಳಗಳಲ್ಲಿ ಹಲಗೆ ಬಾರಿಸುವ ಮೂಲಕ ಹಬ್ಬದ ವಾತಾವರಣ ನಿರ್ಮಿಸ

14 Apr 2026 3:44 pm
Sandur | ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಸಂಡೂರು/ಬಳ್ಳಾರಿ: ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆಯನ್ನು ಗೌರವಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ

14 Apr 2026 3:40 pm
Ballari | ಗೊಲ್ಲಲಿಂಗಮ್ಮನಹಳ್ಳಿ ಗ್ರಾಮದಲ್ಲಿ ಸರಳವಾಗಿ ಅಂಬೇಡ್ಕರ್ ಜಯಂತಿ ಆಚರಣೆ

ಬಳ್ಳಾರಿ: ತಾಲೂಕಿನ ಗೊಲ್ಲಲಿಂಗಮ್ಮನಹಳ್ಳಿ ಗ್ರಾಮದಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂ

14 Apr 2026 3:37 pm
ದ್ವಿತೀಯ ಪಿಯುಸಿ ಫಲಿತಾಂಶ: ವಿಜ್ಞಾನ ವಿಭಾಗದಲ್ಲಿ ಫಾತಿಮಾ ಸಮ್ರಾಗೆ 588 ಅಂಕ‌‌

ಮಂಗಳೂರು : 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮಂಗಳೂರಿನ‌ ಯೆನೆಪೋಯ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಫಾತಿಮಾ ಸಮ್ರಾ 588 ಅಂಕ‌‌ ಗಳಿಸುವ ಮೂಲಕ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಗೊಂಡಿದ್ದಾರ

14 Apr 2026 3:24 pm
ದಿಲ್ಲಿ ಮದ್ಯ ನೀತಿ ಪ್ರಕರಣ | ನ್ಯಾ. ಸ್ವರ್ಣ ಕಾಂತ ಶರ್ಮರ ಆದೇಶಗಳು, ನ್ಯಾಯಾಲಯದ ಹೊರಗಿನ ವರ್ತನೆ ಅನುಮಾನ ಮೂಡಿಸಿವೆ: ಸ್ವತಃ ವಾದ ಮಂಡಿಸಿದ ಕೇಜ್ರಿವಾಲ್

“ಆರೆಸ್ಸೆಸ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನ್ಯಾ. ಸ್ವರ್ಣ ಕಾಂತ ಶರ್ಮ ವಿಚಾರಣೆಯಿಂದ ಹಿಂದೆ ಸರಿಯಬೇಕು”

14 Apr 2026 3:21 pm
ಹೆಲಿಕಾಪ್ಟರ್ ಮೂಲಕ ಪುಷ್ಪಮಳೆ : ಮೈಸೂರಿನಲ್ಲಿ ಅದ್ದೂರಿ ಅಂಬೇಡ್ಕರ್ ಜಯಂತಿ ಆಚರಣೆ

ಮೈಸೂರು : ವಿಶ್ವಜ್ಞಾನಿ ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಅಂಗವಾಗಿ ಅಶೋಕಪುರಂ ಯೂತ್ಸ್ ಅಸೋಸಿಯೇಷನ್ ವತಿಯಿಂದ ಮೈಸೂರಿನಲ್ಲಿ ಅದ್ದೂರಿಯಾಗಿ ಜಯಂತಿ ಆಚರಣೆ ನಡೆಯಿತು. ಅಂಬೇಡ್ಕರ್ ಪ್ರತಿಮೆಗೆ ಹೆಲಿಕಾಪ್ಟರ

14 Apr 2026 3:16 pm
Turkey | ಶಾಲೆಯಲ್ಲಿ ಗುಂಡಿನ ದಾಳಿ: 16 ಮಂದಿಗೆ ಗಾಯ; ದಾಳಿಕೋರ ಆತ್ಮಹತ್ಯೆ

ಅಂಕಾರ, ಎ.14: ಟರ್ಕಿಯ ಆಗ್ನೇಯ ಪ್ರಾಂತ್ಯವಾದ ಸ್ಯಾನ್ಲಿಯುರ್ಫಾದಲ್ಲಿ ಶಾಲೆಯಲ್ಲಿ ಮಂಗಳವಾರ ನಡೆದ ಗುಂಡಿನ ದಾಳಿಯಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಸೇರಿದಂತೆ ಕನಿಷ್ಠ 16 ಮಂದಿ ಗಾಯಗೊಂಡಿದ್ದಾರೆ ಎಂದು ಗವರ್ನರ್ ಹಸನ್ ಸ

14 Apr 2026 3:08 pm
ಪೋಪ್ ಬಗ್ಗೆ ಟ್ರಂಪ್ ಅವಹೇಳನಕಾರಿ ಹೇಳಿಕೆ: ಮಂಗಳೂರು ಧರ್ಮಪ್ರಾಂತ್ಯದಿಂದ ಖಂಡನೆ

ಮಂಗಳೂರು, ಎ. 14: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕ್ರೈಸ್ತ ಜಗದ್ಗುರು ಪರಮ ಪೂಜ್ಯ ಪೋಪ್ 14ನೇ ಲಿಯೋರವರ ವಿರುದ್ಧ ಇತ್ತೀಚೆಗೆ ಮಾಡಿರುವ ಅವಹೇಳನಕಾರಿ ಹೇಳಿಕೆಗಳನ್ನು ಖಂಡಿಸುವುದಾಗಿ ಮಂಗಳೂರು ಧರ್ಮಪ್ರಾಂತ್ಯ ಪ್ರಕ

14 Apr 2026 2:21 pm
ತಲೆಗೆ ಕ್ಯಾಮರಾ ಕಟ್ಟಿ ಕೆಲಸ ಮಾಡುವ ಜವಳಿ ಕಾರ್ಮಿಕರು; ಕಾರ್ಖಾನೆ ಕೆಲಸವನ್ನೂ ನಿರ್ವಹಿಸಲಿದೆಯೇ AI?

ಕೆಲಸಗಾರರು ಜವಳಿ ಕಾರ್ಖಾನೆಗಳಲ್ಲಿ ಉದ್ದನೆಯ ಸಾಲುಗಳಲ್ಲಿ ಕುಳಿತು ತಲೆ ಮೇಲೆ ಸಣ್ಣ ಕ್ಯಾಮರಾಗಳನ್ನು ಜೋಡಿಸಿ ಬಟ್ಟೆ ಹೊಲಿಯುವಂತಹ ವೀಡಿಯೋಗಳು, ಕೆಲಸಗಳನ್ನು AI ಕಸಿಯುವ ಆತಂಕವನ್ನು ಸೃಷ್ಟಿಸಿದೆ. ಕಾರ್ಖಾನೆಯ ಕೆಲಸಗಾರರು ತ

14 Apr 2026 2:21 pm
ಎ.20ರಂದು ಅಂಗನವಾಡಿ ಕಾರ್ಯಕರ್ತೆ- ಸಹಾಯಕಿಯರ ಸಮಾವೇಶ

ಮಂಗಳೂರು, ಎ.14: ದಕ್ಷಿಣ ಕನ್ನಡ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ವತಿಯಿಂದ ಐಸಿಡಿಎಸ್ 50ರ ಸುವರ್ಣ ಸಂಭ್ರಮ ಮತ್ತು ಜಿಲ್ಲಾ ಸಮಾವೇಶ ಎ.20ರಂದು ಬೆಳಗ್ಗೆ 9 ರಿಂದ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ

14 Apr 2026 2:16 pm
14 Apr 2026 2:10 pm
ಮೈಸೂರಿನ ವ್ಯಕ್ತಿಗೆ ಮಂಗಳಮುಖಿಯರಿಂದ ತೊಂದರೆ ಆರೋಪ; ತನಿಖೆಗೆ ನವಸಹಜ ಸಮುದಾಯ ಸಂಘಟನೆ ಒತ್ತಾಯ

ಮಂಗಳೂರು, ಎ. 14: ಮೈಸೂರಿನ ವ್ಯಕ್ತಿಯೊಬ್ಬರನ್ನು ಮಂಗಳೂರಿನ ಮಂಗಳಮುಖಿಯರು ಅಪಹರಣಗೈದ ಪ್ರಕರಣಕ್ಕೆ ಸಂಬಂಧಿಸಿ ಕೂಲಂಕುಷ ತನಿಖೆ ನಡೆಸಿ ಕಾನೂನಿನ ಪ್ರಕಾರ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಮಂಗಳೂರಿನ ನವಸಹಜ ಸಮುದಾಯ ಸಂ

14 Apr 2026 2:08 pm
ಹಿಝ್ಬುಲ್ಲಾ ನಿಶ್ಯಸ್ತ್ರೀಕರಣಕ್ಕೆ ಸಮಯ ಹಿಡಿಯಲಿದೆ: ಇಸ್ರೇಲ್‌ನೊಂದಿಗಿನ ಮಾತುಕತೆಗೆ ಮುನ್ನ ಲೆಬನಾನ್ ಸಚಿವರ ಹೇಳಿಕೆ

ವಾಷಿಂಗ್ಟನ್: ಹಿಝ್ಬುಲ್ಲಾ ನಿಶ್ಯಸ್ತ್ರೀಕರಣಕ್ಕೆ ಸಮಯ ಹಿಡಿಯಲಿದೆ ಎಂದು ಲೆಬನಾನ್ ಸಂಸ್ಕೃತಿ ಸಚಿವ ಘಾಸನ್ ಸಲೇಂ ಹೇಳಿದ್ದಾರೆ. ಇಂದು ಅಮೆರಿಕದ ವಾಷಿಂಗ್ಟನ್‌ ನಲ್ಲಿ ಇಸ್ರೇಲ್‌ನೊಂದಿಗೆ ಆಯೋಜಿಸಲಾದ ಮಾತುಕತೆಗೆ ಮುನ್ನ ಅವ

14 Apr 2026 1:56 pm
ಸಿಂಧನೂರು : ವ್ಯಕ್ತಿ ಆತ್ಮಹತ್ಯೆ

ರಾಯಚೂರು: ವ್ಯಕ್ತಿಯೋರ್ವ ಮರಕ್ಕೆ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಂಧನೂರು ತಾಲ್ಲೂಕಿನ ಚೆನ್ನಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಕಾರಟಗಿ ಪಕ್ಕದ ರಾಘವೇಂದ್ರ ಕ್ಯಾಂಪಿನ ನಿವಾಸಿ ವೆಂಕಟೇಶ್ವರರಾವ

14 Apr 2026 1:56 pm
ಅನುದಾನಿತ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಎ.15ರಿಂದ ಆರಂಭ

ಬೆಂಗಳೂರು : ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ 2025–26ನೇ ಸಾಲಿನ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅಧಿಕೃತ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಈ ಮಾರ್ಗಸೂಚಿಗಳು

14 Apr 2026 1:45 pm
ಕಾರ್ಕಳ: ಬೋರ್ಕಲ್ಲುಗುಡ್ಡೆಯಲ್ಲಿ ಬಾವಿಗೆ ಬಿದ್ದ ಚಿರತೆಯ ರಕ್ಷಣೆ

ಕಾರ್ಕಳ, ಎ.14: ನಿಟ್ಟೆ ಗ್ರಾಮದ ಬೋರ್ಕಲ್ಲುಗುಡ್ಡೆ ಎಂಬಲ್ಲಿ ಬಾವಿಗೆ ಬಿದ್ದ ಚಿರತೆಯನ್ನು ಅರಣ್ಯ ಇಲಾಖೆಯವರು ಮಂಗಳವಾರ ರಕ್ಷಿಸಿದ್ದಾರೆ. ಬೇಟೆ ಅರಸಿ ಬಂದ ಚಿರತೆಯು ಬೋರ್ಕಲ್ಲುಗುಡ್ಡೆ ಕರಿಯ ಪೂಜಾರಿ ಎಂಬವರ ಮನೆಯ ಗದ್ದೆ ಸಮೀಪ

14 Apr 2026 1:42 pm
ಉಡುಪಿ: ಲಂಡನ್ ಮಹಿಳೆ ಹೆಸರಿನಲ್ಲಿ ಹೊಟೇಲ್ ಶೆಫ್‌ಗೆ ಲಕ್ಷಾಂತರ ರೂ. ಆನ್‌ಲೈನ್ ವಂಚನೆ

ಉಡುಪಿ, ಎ.14: ಹೊಟೇಲ್ ಶೆಫ್‌ಗೆ ವಾಟ್ಸಾಪ್‌ನಲ್ಲಿ ಪರಿಚಯವಾದ ಲಂಡನ್‌ನ ಮಹಿಳೆಯೊಬ್ಬರು ಲಕ್ಷಾಂತರ ರೂ. ಆನ್‌ಲೈನ್ ವಂಚನೆ ಎಸಗಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರಿನಲ್ಲಿ ಶೆಫ್ ಆಗಿ ಕೆಲಸ

14 Apr 2026 1:36 pm
ವಿಧಾನಸೌಧದಲ್ಲಿ ಅಂಬೇಡ್ಕರ್ ಜಯಂತಿ : ಸಿಎಂ ಸಿದ್ದರಾಮಯ್ಯರಿಂದ ಅಂಬೇಡ್ಕರ್ ಪ್ರಶಸ್ತಿ ಪ್ರದಾನ

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ 135ನೇ ಜಯಂತಿ ಅಂಗವಾಗಿ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಸಮಾಜ ಕಲ್ಯಾಣ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿ, ಅ

14 Apr 2026 1:32 pm
ನಂತೂರು ರಸ್ತೆ ಅಪಘಾತ: ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು

ಮಂಗಳೂರು : ಕಳೆದ ಶನಿವಾರ (ಎ.11) ರಾತ್ರಿ ರಾಷ್ಟ್ರೀಯ ಹೆದ್ದಾರಿ 66ರ ನಂತೂರು ತಾರಾಯಿತೋಟ ಸಮೀಪ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರ, ಹಿರಿಯ ಛಾಯಾಗ್ರಾಹಕ ಕೆ. ಮೋಹನ್ ಚಂದರ್ (64) ಅವರು ಚಿಕಿತ

14 Apr 2026 12:27 pm
ಏರಿದ ಚಿನ್ನ, ಅಲ್ಲೇ ನಿಂತ ಬೆಳ್ಳಿ; ಹೇಗಿದೆ ಮಂಗಳೂರಿನ ಚಿನಿವಾರ ಪೇಟೆ?

ಹಿಂದಿನ ವಹಿವಾಟಿನಲ್ಲಿ ಒಂದು ವಾರದ ಕನಿಷ್ಠ ಮಟ್ಟಕ್ಕೆ ಇಳಿದ ನಂತರ ಮಂಗಳವಾರ ಚಿನ್ನದ ಬೆಲೆಗಳು ಚೇತರಿಸಿಕೊಂಡಿವೆ. ಫೆಬ್ರವರಿ ಅಂತ್ಯದಿಂದ ಚಿನ್ನದ ಮೌಲ್ಯ ಸುಮಾರು ಶೇ 10ರಷ್ಟು ಕುಸಿದಿದೆ. ಅಮೆರಿಕ ಮತ್ತು ಇರಾನ್ ನಡುವಿನ ಸಂಭಾ

14 Apr 2026 12:23 pm
Kalaburagi | ಸಂವಿಧಾನ‌ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಾಲಕಿಯರ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್‌ ಅವರ 135 ನೇ ಜಯಂತಿಯನ್ನು ಆಚರಿಸಲಾಯಿತು. ಈ ವೇಳೆ ಮಾತನಾಡಿದ

14 Apr 2026 12:22 pm
Kalaburagi | ಸಂವಿಧಾನದ ಪಾವಿತ್ರ್ಯ ಕಾಪಾಡಬೇಕು: ಸಿದ್ಧಬಸವ ದೇವರು ಕರೆ

ಕಲಬುರಗಿ: ಅಂಬೇಡ್ಕರ್ ದಲಿತರು, ದೀನರು ಹಾಗೂ ಅಸ್ಪೃಶ್ಯರಿಗೆ ಮತಾಧಿಕಾರ ನೀಡಿದರೂ, ಪ್ರಸ್ತುತ ರಾಜಕಾರಣಿಗಳು ಅದನ್ನು ದುರುಪಯೋಗಪಡಿಸಿ ಅದರ ಪಾವಿತ್ರ್ಯ ಹಾಳು ಮಾಡುತ್ತಿದ್ದಾರೆ ಎಂದು ಬೆಳಗಾವಿಯ ಯಮಕನಮರಡಿಯ ಶ್ರೀ ಸಿದ್ಧಬಸವ

14 Apr 2026 12:18 pm
Shivamogga | ಗಾಂಜಾ ಮಾರಾಟ ಆರೋಪ : ಓರ್ವನ ಬಂಧನ

ಶಿವಮೊಗ್ಗ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಶಿವಮೊಗ್ಗದ ದೊಡ್ಡಪೇಟೆ ಠಾಣೆ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ಚಿಕ್ಕಲ್ ಬಡಾವಣೆ ನಿವಾಸಿ ಮಹಮ್ಮದ್ ಆಂಬ್ರೋಸ್ (50) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಎ.12 ರಂದ

14 Apr 2026 11:55 am
ಮಂಗಳೂರು| ಆರಿಫ್ ಕೊಲೆ ಪ್ರಕರಣ: ಮೂವರು ಪೊಲೀಸ್‌ ವಶಕ್ಕೆ

ಉಳ್ಳಾಲ: ತೊಕ್ಕೊಟ್ಟುವಿನಲ್ಲಿ ನಡೆದ ಆರಿಫ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅರ್ಷದ್, ಪುಚ್ಚೆ ನಿಸಾಕ್, ಜುನೈದ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದು,

14 Apr 2026 11:54 am
ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ

ಬೆಂಗಳೂರು : ದಾವಣಗೆರೆ ದಕ್ಷಿಣ ಉಪಚುಣಾವಣೆಯ ವೇಳೆ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್‌ನಲ್ಲಿ ಕ್ರಮ ಕೈಗೊಳ್ಳಲಾಗಿದ್ದು, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯಾಗಿದ್ದ ನಸೀರ್

14 Apr 2026 11:45 am
ಕಲಬುರಗಿ : ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಡಾ.ಅಂಬೇಡ್ಕರ್ ಜಯಂತಿ ಆಚರಣೆ

ಕಲಬುರಗಿ: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರ 135ನೇ ಜಯಂತಿ ಅಂಗವಾಗಿ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಡಾ.ಅಂಬೇಡ್ಕರ್ ಜಯಂತಿ ಆಚರಿಸಲಾಯಿತು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವ

14 Apr 2026 11:44 am
ಕಲಬುರಗಿ : ನಿಂತಿದ್ದ ಟಿಪ್ಪರ್‌ಗೆ ಬೈಕ್ ಢಿಕ್ಕಿ; ಸವಾರ ಮೃತ್ಯು

ಕಾಳಗಿ: ಪಟ್ಟಣದ ಹೊರವಲಯದ ಲಕ್ಷ್ಮಣ್ ತಾಂಡದ ಸಮೀಪ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟಿಪ್ಪರ್‌ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ರಾತ್ರಿ ನಡೆದಿದೆ. ಮೃತ ಯುವಕನನ್ನು ಹಳಗೇರಾ ಗ್ರ

14 Apr 2026 11:37 am
ಬಿಹಾರದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ; ನಿತೀಶ್ ಕುಮಾರ್ ರಾಜೀನಾಮೆ ಸಾಧ್ಯತೆ

ಪಾಟ್ನಾ, ಎ.14: ಬಿಹಾರ ರಾಜ್ಯದಲ್ಲಿ ಬಿರುಸಿನ ರಾಜಕೀಯ ಬೆಳವಣಿಗೆಗಳ ನಡುವೆ, JDU ನಾಯಕ ನಿತೀಶ್ ಕುಮಾರ್ ಅವರು ಮಂಗಳವಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಸುಮಾರು 21 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಸೇವೆ

14 Apr 2026 11:31 am
ಚಿಕ್ಕಮಗಳೂರು : ಜೋಕಾಲಿಯಲ್ಲಿ ಆಡುತ್ತಿದ್ದ ವೇಳೆ ಸೀರೆ ಕೊರಳಿಗೆ ಸಿಲುಕಿ ಬಾಲಕಿ ಮೃತ್ಯು

ಚಿಕ್ಕಮಗಳೂರು: ಮನೆಯಲ್ಲಿ ಸೀರೆಯಿಂದ ಮಾಡಿದ ಜೋಕಾಲಿಯಲ್ಲಿ ಆಡುತ್ತಿದ್ದ ವೇಳೆ ಸೀರೆ ಕೊರಳಿಗೆ ಸಿಲುಕಿ 10 ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಹೆಬ್ಬಳ್ಳಿ ಗ್ರ

14 Apr 2026 11:24 am
ಅಂಬೇಡ್ಕರ್ ಅಲ್ಪಸಂಖ್ಯಾತರ ಹಕ್ಕುಗಳ ಮಹಾ ರಕ್ಷಕ

ಅಂಬೇಡ್ಕರ್ ಸಂವಿಧಾನ: ಅಲ್ಪಸಂಖ್ಯಾತರಿಗೆ ನ್ಯಾಯದ ಭದ್ರ ಕೋಟೆ

14 Apr 2026 11:24 am
ಅಂಬೇಡ್ಕರ್ ಅರ್ಥಚಿಂತನೆ

ಇಂದು ಅಂಬೇಡ್ಕರ್ ಜನ್ಮದಿನ

14 Apr 2026 10:06 am
ಅಂಬೇಡ್ಕರ್ ಕನಸಿನ ‘ಶಿಕ್ಷಣ’

‘‘ಸಾಧ್ಯವಿದ್ದ ಎಲ್ಲ ವಿಧಾನಗಳಿಂದ ಶಿಕ್ಷಣವನ್ನು ಕಡಿಮೆ ವೆಚ್ಚದಲ್ಲಿ ಎಲ್ಲರಿಗೂ ಲಭ್ಯವಾಗುವಂತೆ ಮಾಡಬೇಕು. ಈ ವಾದವನ್ನು ನಾನು ಮುಂದಿಡುತ್ತಿರುವುದಕ್ಕೆ ಕಾರಣವೆಂದರೆ ಸಮಾಜದ ಕೆಳವರ್ಗದವರು ಹೈಸ್ಕೂಲು, ಮಿಡಲ್ ಸ್ಕೂಲುಗಳಲ

14 Apr 2026 9:59 am
ಒಂದೊಮ್ಮೆ ಬಾಬಾಸಾಹೇಬರು ಹುಟ್ಟದಿದ್ದರೆ...?

ಬಾಬಾಸಾಹೇಬ್ ಅಂಬೇಡ್ಕರ್ ಅವರು ತಮ್ಮ ಅಪಾರ ವಿದ್ವತ್ತು, ಪಾಂಡಿತ್ಯದಿಂದ ಭಾರತದ ಚರಿತ್ರೆಯನ್ನೇ ಬದಲಾಯಿಸಿಬಿಟ್ಟರು. ಸಮಾಜದ ಎಲ್ಲಾ ಕೆಟ್ಟ ಸಂಪ್ರದಾಯಗಳ ಸಂಕೋಲೆಯನ್ನು ಕಿತ್ತೊಗೆದು ನೂರಾರು ಜನರನ್ನು ಬಂ‘ನದಿಂದ ಬಿಡುಗಡೆಗ

14 Apr 2026 9:40 am
ಅವಾಂತರಕಾರಿ ಮತ್ತು ಕುಲಾಂತರಿ ಮ್ಯಾಗ್ನೆಟ್ ಶಾಲೆಗಳು

‘ತಮ್ಮ ಹತ್ತಿರದ ವಾಸ ಪರಿಸರ ಅಥವಾ ನೆಲೆಯ ವ್ಯಾಪ್ತಿಯಲ್ಲಿಯೇ ಮಕ್ಕಳಿಗೆ ಪ್ರಾಥಮಿಕ ಶಿಕ್ಷಣ ದೊರೆಯುವಂತಾಗಬೇಕೆಂಬುದೇ ಸಂವಿಧಾನದ 21(ಎ) ಪರಿಚ್ಛೇದದ ಆಶಯ’ ಎಂಬುದು ತಜ್ಞರ ಅಭಿಮತ. ಆದರೆ ರಾಜ್ಯ ಸರಕಾರವು ಮ್ಯಾಗ್ನೆಟ್ ಶಾಲೆಗಳನ

14 Apr 2026 9:40 am
ಈ ದುರಂತಗಳಿಗೆ ಕೊನೆ ಯಾವಾಗ?

ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಸರಕಾರ ಸಾಕಷ್ಟು ಸುಧಾರಣಾ ಕ್ರಮಗಳನ್ನು ಕೈಗೊಂಡರೂ ರಸ್ತೆ ಅಪಘಾತಗಳನ್ನು ತಡೆಯಲು ಸಾಧ್ಯವಾಗುತ್ತಲೇ ಇಲ್ಲ. ಅದರಲ್ಲೂ ಸ್ಲೀಪರ್ ಕೋಚ್ ಮತ್ತು ಹವಾ ನಿಯಂತ್ರಿತ ಬಸ್ಸುಗಳು ಪದೇ ಪದೇ

14 Apr 2026 8:57 am
14 Apr 2026 8:37 am
ಪೋಪ್ ಕುರಿತು ಟೀಕೆ: ಟ್ರಂಪ್ ವಿರುದ್ಧ ವಾಗ್ದಾಳಿ ನಡೆಸಿದ ಇಟಲಿಯ ಪ್ರಧಾನಿ ಮೆಲೋನಿ

ರೋಮ್, ಏ.14: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪೋಪ್ ಲಿಯೋ ಕುರಿತು ಮಾಡಿದ್ದ ಟೀಕೆಗೆ ಪ್ರತಿಕ್ರಿಯೆ ನೀಡಿರುವ ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ, ಟ್ರಂಪ್ ಹೇಳಿಕೆಗಳನ್ನು ಖಂಡಿಸಿದ್ದಾರೆ. ಟ್ರಂಪ್ ವಿರುದ್ಧ ಮೆಲೋನ

14 Apr 2026 8:30 am
ಇರಾನ್ ನ ಕಚ್ಚಾತೈಲ ಹೊತ್ತ ಎರಡು ಹಡಗುಗಳು ಭಾರತಕ್ಕೆ

ಹೊಸದಿಲ್ಲಿ: ಮಧ್ಯಪ್ರಾಚ್ಯ ಸಂಘರ್ಷದ ಹಿನ್ನೆಲೆಯಲ್ಲಿ ಶಾಂತಿಸ್ಥಾಪನೆ ಪ್ರಯತ್ನಗಳು ಫಲ ನೀಡದೇ ಅನಿಶ್ಚಿತತೆ ಮುಂದುವರಿದಿದ್ದರೂ, ಇರಾನ್ ನಿಂದ ಕಚ್ಚಾತೈಲ ಹೊತ್ತ ಎರಡು ಟ್ಯಾಂಕರ್ ಗಳು ಭಾರತೀಯ ಬಂದರುಗಳಿಗೆ ಬಂದಿಳಿದಿವೆ. 2019

14 Apr 2026 7:29 am
ಇರಾನ್ ನ ಕಚ್ಚಾತೈಲ ಹೊತ್ತ ಎರಡು ಟ್ಯಾಂಕರ್ ಹಡಗುಗಳು ಭಾರತಕ್ಕೆ

ಹೊಸದಿಲ್ಲಿ: ಮಧ್ಯಪ್ರಾಚ್ಯ ಸಂಘರ್ಷದ ಹಿನ್ನೆಲೆಯಲ್ಲಿ ಶಾಂತಿಸ್ಥಾಪನೆ ಪ್ರಯತ್ನಗಳು ಫಲ ನೀಡದೇ ಅನಿಶ್ಚಿತತೆ ಮುಂದುವರಿದಿದ್ದರೂ, ಇರಾನ್ ನಿಂದ ಕಚ್ಚಾತೈಲ ಹೊತ್ತ ಎರಡು ಟ್ಯಾಂಕರ್ ಗಳು ಭಾರತೀಯ ಬಂದರುಗಳಿಗೆ ಬಂದಿಳಿದಿವೆ. 2019

14 Apr 2026 7:29 am
ಭಾರತದ ನೌಕಾಯಾನಕ್ಕೆ ಬೆಂಬಲ: ಅಮೆರಿಕ ದಿಗ್ಬಂಧನದ ನಡುವೆಯೇ ಇರಾನ್ ಘೋಷಣೆ

ಟೆಹರಾನ್: ಭಾರತದ ಜತೆ ಉತ್ತಮ ಸಂಪರ್ಕ ಹೊಂದಿರುವ ಇರಾನ್, ಹಾರ್ಮುಝ್ ಜಲಸಂಧಿಯ ಮೂಲಕ ಭಾರತದ ಹಡಗುಗಳು ಸರಾಗವಾಗಿ ಸಾಗಲು ಅವಕಾಶ ಮಾಡಿಕೊಡುವುದಾಗಿ ಇರಾನ್ ಪ್ರಕಟಿಸಿದೆ. ಹಾರ್ಮುಝ್ ಜಲಸಂಧಿ ಮೂಲಕ ಭಾರತೀಯ ಹಡಗುಗಳು ಹಾದುಹೋಗುವಾ

14 Apr 2026 7:19 am
ಪಿಯುಸಿಯ ಎರಡೂ ಪರೀಕ್ಷೆಗಳಲ್ಲಿ ಪಡೆದ ಅಧಿಕ ಅಂಕಗಳನ್ನೇ ಸಿಇಟಿ ಫಲಿತಾಂಶಕ್ಕೆ ಪರಿಗಣನೆ

ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು ಪರೀಕ್ಷೆ-2 ಅನ್ನು ನಡೆಸಲಾಗುತ್ತಿದ್ದು, ವಿದ್ಯಾರ್ಥಿಗಳು ಎರಡು ಪರೀಕ್ಷೆಗಳ ಪೈಕಿ ಯಾವ ಪರೀಕ್ಷೆಯಲ್ಲಿ ಅಧಿಕ ಅಂಕಗಳನ್ನು ಪಡೆಯುತ್ತಾರೋ, ಆ ಅಂಕಗಳನ್ನೇ ಸಿಇಟಿ ಪರೀಕ್ಷೆಯ ಫಲಿತ

14 Apr 2026 12:07 am
1700 ಕೋಟಿ ರೂ. ಗಳಿಕೆಯ ದಾಖಲೆ ನಿರ್ಮಿಸಿದ ಮೊದಲ ಹಿಂದಿ ಚಿತ್ರ ʼಧುರಂಧರ್ 2ʼ!

ಮುಂಬೈ: 'ಧುರಂಧರ್2: ದಿ ರಿವೇಂಜ್' ಚಿತ್ರ ನಾಲ್ಕನೇ ವಾರಾಂತ್ಯದಲ್ಲಿ 1700 ಕೋಟಿ ರೂಪಾಯಿ ಗಳಿಕೆಯ ಗಡಿ ದಾಟಿದ್ದು, ಈ ಮೈಲುಗಲ್ಲು ಸ್ಥಾಪಿಸಿದ ಮೊದಲ ಹಿಂದಿ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ವರದಿಯಾಗಿದೆ. ನಾಲ್ಕನೇ ವಾ

14 Apr 2026 12:04 am
Ponnampet | ಧರಣಿನಿರತರು ಬಳಸುತ್ತಿದ್ದ ಬಾವಿ ನೀರನ್ನು ಕಲುಷಿತಗೊಳಿಸಿದ ಕಿಡಿಗೇಡಿಗಳು

ಮಡಿಕೇರಿ : ನಿವೇಶನಕ್ಕಾಗಿ ಒತ್ತಾಯಿಸಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಬಡ ಕುಟುಂಬಗಳು ಬಳಸುತ್ತಿದ್ದ ಬಾವಿ ನೀರನ್ನು ಕಿಡಿಗೇಡಿಗಳು ಕಲುಷಿತಗೊಳಿಸಿರುವ ಘಟನೆ ಪೊನ್ನಂಪೇಟೆ ತಾಲೂಕಿನ ಬಿ.ಶೆಟ್ಟಿಗೇರಿ ಗ್ರಾಮ ಪಂಚಾಯತ್ ವ್

14 Apr 2026 12:04 am
ಫ್ಲೈಟ್ ಮೋಡ್ ಕ್ಲಿಕ್, 10 ಗಂಟೆಗಳ ‘ಡಿಜಿಟಲ್ ಅರೆಸ್ಟ್’ ಸ್ಟಾಪ್; ಪೋಷಕರನ್ನು ರಕ್ಷಿಸಿದ 8ನೇ ತರಗತಿ ಬಾಲಕನ ಚಾಕಚಕ್ಯತೆ!

ಬರೇಲಿ: ಸೈಬರ್ ವಂಚಕರ ‘ಡಿಜಿಟಲ್ ಅರೆಸ್ಟ್’ ತಂತ್ರಕ್ಕೆ ಸಿಲುಕಿದ್ದ ತನ್ನ ಪೋಷಕರನ್ನು 8ನೇ ತರಗತಿಯ ವಿದ್ಯಾರ್ಥಿಯೊಬ್ಬ ಸಮಯೋಚಿತವಾಗಿ ಫೋನ್ ಅನ್ನು ಫ್ಲೈಟ್ ಮೋಡ್‌ ಗೆ ಹಾಕಿ ರಕ್ಷಿಸಿದ ಘಟನೆ ಉತ್ತರ ಪ್ರದೇಶದ ಬರೇಲಿಯ ಪ್ರೇಮ್

14 Apr 2026 12:00 am
ಎಲ್ಲೇ ಇದ್ದರೂ ಸಮಾನತೆ ಕಾಪಾಡಿಕೊಳ್ಳುತ್ತೇನೆ : ದುನಿಯಾ ವಿಜಯ್

ಬೆಂಗಳೂರು : ನಾನು ಎಲ್ಲೇ ಇದ್ದರೂ ಸಮಾನತೆಯನ್ನು ಕಾಪಾಡಿಕೊಳ್ಳುತ್ತೇನೆ. ನಾನು ಎಲ್ಲರನ್ನೂ ಸಮಾನವಾಗಿ ನೋಡುತ್ತಾ, ಸಮಾನವಾಗಿ ಮಾತನಾಡಿಸುತ್ತೇನೆ. ಜೀವನದಲ್ಲಿ ಯಾರೂ ಬಡವರಾಗಿ ಬದುಕಬಾರದು. ಎಲ್ಲರೂ ಶಿಕ್ಷಣ ಪಡೆಯಬೇಕು ಎಂದು ನ

13 Apr 2026 11:50 pm
ರಸ್ತೆ ಅಪಘಾತ ಪ್ರಕರಣ | ಮೃತ ಎಫ್‌ಡಿಎ ಕುಟುಂಬಕ್ಕೆ ಪರಿಹಾರ ಮೊತ್ತ ಹೆಚ್ಚಿಸಿದ ಹೈಕೋರ್ಟ್

ಬೆಂಗಳೂರು : ಹತ್ತು ವರ್ಷದ ಹಿಂದೆ ನಂಜನಗೂಡು-ಗುಂಡ್ಲುಪೇಟೆ ಹೆದ್ದಾರಿಯಲ್ಲಿ ತೆರಳುತ್ತಿದ್ದಾಗ ಸಂಭವಿಸಿದ್ದ ಅಪಘಾತದಲ್ಲಿ ಮೃತಪಟ್ಟಿದ್ದ ಕಂದಾಯ ಇಲಾಖೆಯ ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಒಬ್ಬರ ಕುಟುಂಬಕ್ಕೆ ಪರಿಹಾರದ ಮೊತ

13 Apr 2026 11:42 pm
ರಾಜ್ಯದ ಜೈಲುಗಳಲ್ಲಿನ ಭ್ರಷ್ಟ್ಟಾಚಾರ ತಡೆಯಲು ವರ್ಗಾವಣೆ ಅಸ್ತ್ರ ಪ್ರಯೋಗ : ಡಿಜಿಪಿ ಅಲೋಕ್ ಕುಮಾರ್

ಕೆಜಿಎಫ್ : ರಾಜ್ಯದ ಜೈಲುಗಳಲ್ಲಿನ ಭ್ರಷ್ಟಾಚಾರ ಮತ್ತು ಕೈದಿಗಳಿಗೆ ನೀಡುವ ರಾಜಾತಿಥ್ಯ ತಡೆಯಲು ವರ್ಗಾವಣೆ ಅಸ್ತ್ರ ಪ್ರಯೋಗಿಸಲಾಗಿದೆ ಎಂದು ಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ. ಇತ್ತೀಚೆಗೆ ಕೆಜಿಎಫ್ ಜೈಲಿಗೆ ಭೇಟಿ ನೀಡಿ ಪ

13 Apr 2026 11:38 pm
ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ; ಮೇ.29ರಿಂದ ಶಾಲೆಗಳು ಆರಂಭ

ಬೆಂಗಳೂರು : ರಾಜ್ಯ ಸರಕಾರವು 2026-27ನೇ ಸಾಲಿನ ಶಾಲಾ ಶೈಕ್ಷಣಿಕ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಮೇ 29ರಿಂದ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲ

13 Apr 2026 11:34 pm
IPL 2026 | ರಾಜಸ್ಥಾನ ರಾಯಲ್ಸ್ ವಿರುದ್ಧ SRH ಗೆ ಭರ್ಜರಿ ಗೆಲುವು

ನಡೆಯದ ಸೂರ್ಯವಂಶಿ ಆಟ; ಸಕೀಬ್ ಹುಸೈನ್, ಪ್ರಫುಲ್ ದಾಳಿಗೆ ಆಲೌಟಾದ RR

13 Apr 2026 11:34 pm
Mysuru | ಯುವಕನ ಅಪಹರಣ; ಮಂಗಳಮುಖಿ ವೇಷ ಹಾಕಿಸಿ ʼಸೆಕ್ಸ್‌ವರ್ಕ್‌ʼಗೆ ಬಳಕೆ: ದೂರು

ಮೈಸೂರು : ಯುವಕನೊಬ್ಬನನ್ನು ಅಪಹರಿಸಿ ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್ ಹಾಗೂ ಸೆಕ್ಸ್ ವರ್ಕ್‌ಗೆ ಬಳಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣ ದಾಖಲಾಗಿರುವುದು ವರದಿಯಾಗಿದೆ. ನಂಜನಗೂಡು ತ್ಯಾಗರಾಜ ಕಾಲನಿಯ ಅನಿಲ್ ಕುಮಾರ್ ಅಲಿಯ

13 Apr 2026 11:30 pm
Keytruda ಎಂದರೇನು? ಭಾರತದ ಕ್ಯಾನ್ಸರ್ ಹೋರಾಟದಲ್ಲಿ ಇದರ ಪಾತ್ರವೇನು?

The Indian Express ತನಿಖಾ ವರದಿಯಲ್ಲಿ ಬಹಿರಂಗವಾದ ಸಂಗತಿಗಳೇನು?; ಇಲ್ಲಿದೆ ಮಾಹಿತಿ

13 Apr 2026 11:28 pm
ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿ ಸಾವು; ವೈದ್ಯರ ನಿರ್ಲಕ್ಷ್ಯ; ಕುಟುಂಬಸ್ಥರ ಆರೋಪ

ಬೆಳಗಾವಿ : ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿಯೊಬ್ಬಳು ಮೃತಪಟ್ಟಿರುವ ಆರೋಪ ಬೆಳಗಾವಿ ನಗರದ ಬಿಮ್ಸ್ ಆಸ್ಪತ್ರೆಯಲ್ಲಿ ಕೇಳಿಬಂದಿದ್ದು, ಮೃತರ ಕುಟುಂಬಸ್ಥರು ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ಮೃತರನ್ನು ಕಿತ್ತೂರು ತಾಲೂಕಿ

13 Apr 2026 11:25 pm
ವಿರಾಟ್ ಕೊಹ್ಲಿಗೆ ಕಾಲು ನೋವು; ಮುಂಬೈ ವಿರುದ್ಧದ ಪಂದ್ಯದಲ್ಲಿ ಮೈದಾನ ತೊರೆದಿದ್ದ ಸ್ಟಾರ್ ಆಟಗಾರ

ಮುಂಬೈ: ಮುಂಬೈ ಇಂಡಿಯನ್ಸ್ ವಿರುದ್ಧ ವಾಂಖೆಡೆ ಸ್ಟೇಡಿಯಂನಲ್ಲಿ ರವಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 18 ರನ್‌ಗಳಿಂದ ರೋಚಕ ಜಯ ಸಾಧಿಸಿದ್ದು, ಈ ವೇಳೆ ಕಾಲುನೋವಿನಿಂದಾಗಿ ವಿರಾಟ್ ಕೊಹ್ಲಿ ಮೈದಾನವನ್ನು ತೊರೆದಿದ್ದು

13 Apr 2026 11:22 pm
ಮೂಡುಬಿದಿರೆಯಲ್ಲಿ ಹೆಚ್ಚುತ್ತಿರುವ ಅಪಘಾತ: ರಾಷ್ಟ್ರೀಯ ಹೆದ್ದಾರಿಗೆ ಮಣ್ಣು ಸುರಿದು ಪ್ರತಿಭಟಿಸಿದ ಸ್ಥಳೀಯರು

ಮೂಡುಬಿದಿರೆ: ಪದೇ ಪದೇ ಅಪಘಾತ ನಡೆಯುತ್ತಿರುವ ರಿಂಗ್ ರೋಡ್ ಆಲಂಗಾರು -ಕಾರ್ಕಳ ಸಂಪರ್ಕದ ರಾಷ್ಟ್ರೀಯ ಹೆದ್ದಾರಿಗೆ ಸ್ಥಳೀಯರು ಸೋಮವಾರ ಟಿಪ್ಪರ್ ನಲ್ಲಿ ಮಣ್ಣು ಸುರಿದು ಮುಚ್ವಿ ಪ್ರತಿಭಟನೆ ನಡೆಸಿದರು. ಇಲ್ಲಿ ರಾಷ್ಟ್ರೀಯ ಹೆದ

13 Apr 2026 11:19 pm
ಇರಾನ್ ಬಂದರುಗಳಿಗೆ ಅಮೆರಿಕ ದಿಗ್ಬಂಧನ; ತಕ್ಕ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಸಿದ ಇರಾನ್: ಮುಂದೇನು?

ಇಸ್ಲಾಮಾಬಾದ್‌ನಲ್ಲಿ ರವಿವಾರ ನಡೆದ ಮಾತುಕತೆ ವಿಫಲವಾದ ನಂತರ ಸೋಮವಾರ ಬೆಳಿಗ್ಗೆ 10:00 ET (20:30 IST) ರಿಂದ ಇರಾನಿನ ಬಂದರುಗಳ ದಿಗ್ಬಂಧನವನ್ನು ಪ್ರಾರಂಭಿಸುವುದಾಗಿ ಅಮೆರಿಕ ಘೋಷಿಸಿದೆ. ಯುಎಸ್ ಮಿಲಿಟರಿ ದಿಗ್ಬಂಧನವು ಹಾರ್ಮುಜ್ ಜಲಸಂ

13 Apr 2026 11:16 pm
ರ‍್ಯಾಂಕ್ ವಿಜೇತೆ ದಿಶಾ ಪೂಜಾರಿಗೆ ವಿಶ್ವ ಬಂಟರ ಪ್ರತಿಷ್ಠಾನದ ವತಿಯಿಂದ ಸನ್ಮಾನ

ಮೂಡುಬಿದಿರೆ: ಈ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಗಳಿಸಿರುವ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ದಿಶಾ ಪೂಜಾರಿಯ ಮುಂದಿನ ಶಿಕ್ಷಣಕ್ಕೆ ಸಂಪೂಣ೯ ನೆರವು

13 Apr 2026 11:16 pm
ಮಾಂಟೆ ಕಾರ್ಲೊ ಮಾಸ್ಟರ್ಸ್: ಸಿನ್ನರ್ ಚಾಂಪಿಯನ್, ನಂ.1 ಸ್ಥಾನ ಮತ್ತೆ ಕೈವಶ

ಮಾಂಟೆ ಕಾರ್ಲೊ: ಸ್ಪೇನ್ ಆಟಗಾರ ಕಾರ್ಲೊಸ್ ಅಲ್ಕರಾಝ್‌ರನ್ನು ನೇರ ಸೆಟ್‌ಗಳ ಅಂತರದಿಂದ ಮಣಿಸಿರುವ ಇಟಲಿ ಆಟಗಾರ ಜನ್ನಿಕ್ ಸಿನ್ನರ್ ಮೊದಲ ಬಾರಿ ಮಾಂಟೆ ಕಾರ್ಲೊ ಮಾಸ್ಟರ್ಸ್ ಟೆನಿಸ್ ಟೂರ್ನಿಯಲ್ಲಿ ಚಾಂಪಿಯನ್‌ಪಟ್ಟಕ್ಕೇರಿದ್

13 Apr 2026 11:12 pm
ಅಡ್ಕಸ್ಥಳ: ಮಖಾಂ ಉರೂಸ್ ಪ್ರಯುಕ್ತ ಸಂದಲ್ ಮೆರವಣಿಗೆ

ಮಂಗಳೂರು: ಕರ್ನಾಟಕ-ಕೇರಳ ಗಡಿಪ್ರದೇಶದಲ್ಲಿರುವ ಅಡ್ಕಸ್ಥಳ ಬಹು. ಮಶ್ಹೂರ್ ವಲಿಯುಲ್ಲಾಹಿ (ರ.ಅ) ದರ್ಗಾ ಶರೀಫ್‌ನಲ್ಲಿ ಎರಡು ವರ್ಷಗಳಿಗೊಮ್ಮೆ ಆಚರಿಸಿಕೊಂಡು ಬರುವ ಉರೂಸ್‌ನ್ನು ಎ.14ರಿಂದ 21ರ ತನಕ ವಿವಿಧ ಕಾರ್ಯಕ್ರಮಗಳೊಂದಿಗೆ ನ

13 Apr 2026 11:07 pm
Tamil Nadu ಚುನಾವಣೆಯಲ್ಲಿ ವರ್ಚುವಲ್ ವಿಜಯ್; ಪ್ರಚಾರದಲ್ಲಿ ಹೊಲೊಗ್ರಾಫಿಕ್ AI ಬಳಸಿದ TVK ಅಭ್ಯರ್ಥಿ

ತ್ರಿಚಿ: ಪಕ್ಷದ ನಾಯಕ ವಿಜಯ್ ಅವರ ಅನುಪಸ್ಥಿತಿಯನ್ನು ಸರಿದೂಗಿಸಲು ತಮಿಳಗ ವೆಟ್ರಿ ಕಳಗಂ (TVK) ಅಭ್ಯರ್ಥಿಯೊಬ್ಬರು ಹೊಲೊಗ್ರಾಫಿಕ್ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಚುನಾವಣಾ ಪ್ರಚಾರದಲ್ಲಿ ಬಳಸುತ್ತಿದ್ದಾರೆ. ಕುಂಭ

13 Apr 2026 11:07 pm
ಸಂತ ಅಲೋಶಿಯಸ್ ರೆಕ್ಟರ್ ಮೆಲ್ವಿನ್ ಪಿಂಟೊಗೆ ಭಾವಪೂರ್ಣ ವಿದಾಯ

ಮಂಗಳೂರು, ಎ.13: ಮೂರು ದಿನಗಳ ಹಿಂದೆ ನಿಧನರಾಗಿದ್ದ ಸಂತ ಅಲೋಶಿಯಸ್ ಶಿಕ್ಷಣ ಸಂಸ್ಥೆಗಳ ರೆಕ್ಟರ್ ವಂ. ಮೆಲ್ವಿನ್ ಜೋಸೆಫ್ ಪಿಂಟೊ ಅವರ ಪಾರ್ಥಿವ ಶರೀರದ ಅಂತಿಮ ಸಂಸ್ಕಾರವು ನಗರದ ಫಾತಿಮಾ ರೆಟ್ರೀಟ್ ಹೌಸ್ ಆವರಣದ ಪ್ರಾರ್ಥನಾ ಮಂದಿರ

13 Apr 2026 11:05 pm
ಸರ್ಕಾರಿ ಗೌರವಗಳೊಂದಿಗೆ ಖ್ಯಾತ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ

ಮುಂಬೈ: ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಅವರ ಅಂತ್ಯಕ್ರಿಯೆ ಇಲ್ಲಿನ ಶಿವಾಜಿ ಪಾರ್ಕ್‌ನಲ್ಲಿ ಪೂರ್ಣ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ತ್ರಿವರ್ಣ ಧ್ವಜದಲ್ಲಿ ಹೊದಿಸಲಾದ ಅವರ ಪಾರ್ಥಿವ ಶರೀರವನ್ನು ನಿವಾಸದಿ

13 Apr 2026 11:02 pm
ಎ.16ರಿಂದ ಫಾದರ್ ಮುಲ್ಲರ್ ಶಿಕ್ಷಣ ಸಂಸ್ಥೆಗಳ ಪದವಿ ಪ್ರದಾನ; 856 ಪದವೀಧರರಿಂದ ಆರೋಗ್ಯ ಸೇವೆಯ ಪ್ರತಿಜ್ಞೆ ಸ್ವೀಕಾರ

ಮಂಗಳೂರು, ಎ.13: ಫಾದರ್ ಮುಲ್ಲರ್ ಚಾರಿಟೇಬಲ್ ಶಿಕ್ಷಣ ಸಂಸ್ಥೆಗಳ (ಎಫ್‌ಎಂಸಿಐ) ಪದವಿ ಪ್ರದಾನ ಸಮಾರಂಭ ಎ.16ರಿಂದ 18ರ ತನಕ ನಡೆಯಲಿದ್ದು, ಆರೋಗ್ಯ ಕ್ಷೇತ್ರದ 856 ಪದವೀಧರರರು ಆರೋಗ್ಯ ಸೇವೆಯ ಪ್ರತಿಜ್ಞೆ ಸ್ವೀಕರಿಸಲಿದ್ದಾರೆ ಎಫ್‌ಎಂಸ

13 Apr 2026 10:57 pm
ಹಿಮಂತ ಬಿಸ್ವಾ ಶರ್ಮಾ ದೇಶದ ಅತ್ಯಂತ ಭ್ರಷ್ಟ ಮುಖ್ಯಮಂತ್ರಿ: ರಾಹುಲ್ ಗಾಂಧಿ

ಹೊಸದಿಲ್ಲಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾರ ಪತ್ನಿ ರಿನಿಕಿ ಭೂಯನ್ ಶರ್ಮಾ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿರುವ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಪಕ್ಷದ ನಾಯಕ ರಾಹುಲ್ ಗಾಂಧಿ ಸೋಮವಾರ ಬೆಂಬಲ ವ್ಯಕ್ತಪಡಿ

13 Apr 2026 10:55 pm
ಕಣ್ಣೂರು ಆಂಗ್ಲಮಾಧ್ಯಮ ಶಾಲೆಯ ಪೂರ್ವ ಪ್ರಾಥಮಿಕ, ಕಣ್ಣೂರು ಅಲ್ಬಿರ್ ವಿದ್ಯಾರ್ಥಿಗಳ ಘಟಿಕೋತ್ಸವ ಕಾರ್ಯಕ್ರಮ

ಕಣ್ಣೂರು: ಶಿಕ್ಷಣವು ಜಗತ್ತನ್ನು ಬದಲಾಯಿಸಲು ಬಳಸಬಹುದಾದ ಅತ್ಯಂತ ಶಕ್ತಿಯುತ ಆಯುಧವಾಗಿದೆ. ಕಠಿಣ ಪರಿಶ್ರಮ, ಬದ್ಧತೆ, ಸಮಯ ಪ್ರಜ್ಞೆ,ತಾಳ್ಮೆ,ಆತ್ಮವಿಶ್ವಾಸ ಈ ಎಲ್ಲಾ ಗುಣಗಳು ಮಕ್ಕಳು ತಮ್ಮ ಬಾಲ್ಯದಲ್ಲಿ ಅಳವಡಿ ಸದರೆ ಜೀವನದಲ

13 Apr 2026 10:54 pm
ಬೆಂಗಳೂರು | ಲಂಚಕ್ಕೆ ಬೇಡಿಕೆ: ಇಬ್ಬರು ಆರ್‌ಟಿಒ ಅಧಿಕಾರಿಗಳ ಸಹಿತ ಮೂವರು ಲೋಕಾಯುಕ್ತ ವಶಕ್ಕೆ

ಬೆಂಗಳೂರು : ನೆಲಮಂಗಲ ನೈಸ್ ರಸ್ತೆಯಲ್ಲಿ ವಾಹನ ತಪಾಸಣೆ ನಡೆಸಿ ಬಿಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ಆರ್‌ಟಿಒ ಅಧಿಕಾರಿಗಳ ಸಹಿತ ಮೂವರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಓವರ್‍ಲೋಡ್ ಟ್ರಕ್ ಬಿಡಲು 30ಸಾವಿರ

13 Apr 2026 10:48 pm
ವಚನ ಮಂಟಪ ರೂಪುರೇಷೆ ಕುರಿತು ಚರ್ಚೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು : ಕಲಬುರಗಿ ನಗರಕ್ಕೆ ಸಮೀಪವಿರುವ ಕಪನೂರು ಗ್ರಾಮದ ಬಳಿ 6.06 ಗುಂಟೆ ಪ್ರದೇಶದಲ್ಲಿ ಶರಣ-ಶರಣೆಯರ ಕುರಿತು ನೂತನ ವಚನಮಂಟಪವನ್ನು ರೂಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮ

13 Apr 2026 10:43 pm
ಬಂಟ್ವಾಳ ಪುರಸಭಾ ಮಾಜಿ ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು ನಿಧನ

ಬಂಟ್ವಾಳ : ಬಂಟ್ವಾಳ ಪುರಸಭಾ ಮಾಜಿ ಉಪಾಧ್ಯಕ್ಷ, ನಿಕಟಪೂರ್ವ ಸದಸ್ಯ ಮುಹಮ್ಮದ್ ನಂದರಬೆಟ್ಟು (66) ಅವರು ಅಲ್ಪ ಕಾಲದ ಅನಾರೋಗ್ಯದಿಂದ ಸೋಮವಾರ ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬಂಟ್ವಾಳ ಪುರಸಭೆಗೆ

13 Apr 2026 10:43 pm
West Bengal | ನ್ಯಾಯಾಧೀಶರಿಗೆ ಘೇರಾವ್ ಹಾಕಿದ ಪ್ರಕರಣ: ಇಬ್ಬರು ಕಾಂಗ್ರೆಸ್ ನಾಯಕರ ಬಂಧನ

ಕೋಲ್ಕತಾ: ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಯ ವೇಳೆ ಮತದಾರರ ಪಟ್ಟಿಯಿಂದ ತಮ್ಮ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರತಿಭಟಿಸುತ್ತಿದ್ದ ಸ್ಥಳೀಯರು ನ್ಯಾಯಾಂಗ ಅಧಿಕಾರಿಗಳನ್ನು ಒತ್ತೆಸೆರೆಯಲ್ಲಿಟ್ಟ ಪ್ರಕರಣದ ತನಿಖ

13 Apr 2026 10:43 pm
ಶಿಕ್ಷಕರ ವರ್ಗಾವಣೆ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ

ಬೆಂಗಳೂರು : ಕರ್ನಾಟಕ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸುವ ವಿವಿಧ ವರ್ಗದ ಶಿಕ್ಷಕರ ವರ್ಗಾವಣೆ ಸಂಬಂಧಿಸಿದಂತೆ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನಿಂದ ಅಂಗೀಕಾರಗೊಂಡಿದ್ದ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (

13 Apr 2026 10:40 pm
ಪವನ್ ಖೇರಾಗೆ ತಾತ್ಕಾಲಿಕ ನಿರೀಕ್ಷಣಾ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಹೊಸದಿಲ್ಲಿ/ಗುವಾಹಟಿ: ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ನೀಡಿರುವ ಒಂದು ವಾರದ ತಾತ್ಕಾಲಿಕ ನಿರೀಕ್ಷಣಾ ಜಾಮೀನನ್ನು ಪ್ರಶ್ನಿಸಿ ಅಸ್ಸಾಂ ಸರ್ಕಾರ ಸುಪ್ರೀಂ ಕೋರ್ಟ್‌ ಮೊರೆ ಹೋಗಿದೆ. ಅಸ್ಸಾಂ ಪೊಲೀಸರು

13 Apr 2026 10:39 pm
ಮತಗಟ್ಟೆಯಲ್ಲಿ ಬೆರಳು, ಐರಿಸ್ ಬಯೋಮೆಟ್ರಿಕ್ ಅನುಷ್ಠಾನ ಕೋರಿ ಅರ್ಜಿ: ಕೇಂದ್ರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಹೊಸದಿಲ್ಲಿ: ಚುನಾವಣಾ ಅಕ್ರಮಗಳನ್ನು ತಡೆಯಲು ಚುನಾವಣೆ ಸಂದರ್ಭ ಮತಗಟ್ಟೆಗಳಲ್ಲಿ ಬೆರಳು ಹಾಗೂ ಐರಿಸ್ ಬಯೋಮೆಟ್ರಿಕ್ ಗುರುತಿನ ವ್ಯವಸ್ಥೆ ಅನುಷ್ಠಾನಗೊಳಿಸಲು ನಿರ್ದೇಶಿಸುವಂತೆ ಕೋರಿ ನ್ಯಾಯವಾದಿ ಅಶ್ವಿನಿ ಕುಮಾರ್ ಉಪಾಧ್ಯ

13 Apr 2026 10:36 pm
ಕಲ್ಚರ್ಪೆ: 25 ಅಡಿ ಆಳದ ಬಾವಿಗೆ ಬಿದ್ದ ಕಾಡಾನೆ; ಅರಣ್ಯ ಇಲಾಖೆಯ ಯಶಸ್ವಿ ಕಾರ್ಯಾಚರಣೆ

ಕಲ್ಚರ್ಪೆ: ಆಳವಾದ ಪಾಳು ಬಾವಿಗೆ ಬಿದ್ದು ದಿಕ್ಕು ತೋಚದೆ ಅಸಹಾಯಕ ಸ್ಥಿತಿಯಲ್ಲಿದ್ದ ಕಾಡಾನೆಯೊಂದನ್ನು ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ ಘಟನೆ ಸೋಮವಾರ ನಡೆದಿದೆ. ಸುಳ್ಯ ಸಮೀಪದ ಪೆರಾಜೆ ಬಳಿಯ ಕಲ್ಚರ್ಪೆಯಲ್

13 Apr 2026 10:35 pm
ಹಟ್ಟಿ | ವಿದ್ಯುತ್ ಶಾಕ್‌ಗೆ ಆಕಳು ಬಲಿ: ಪಟ್ಟಣ ಪಂಚಾಯತ್‌ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

‎ಹಟ್ಟಿ: ಪಟ್ಟಣದ ಮುಖ್ಯ ರಸ್ತೆಯಲ್ಲಿ ಭಾನುವಾರ ರಾತ್ರಿ ಸಂಭವಿಸಿದ ದುರ್ಘಟನೆಯಲ್ಲಿ ವಿದ್ಯುತ್ ಕಂಬದಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್‌ನ ಪರಿಣಾಮವಾಗಿ ಒಂದು ಆಕಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಆತಂಕಕ್ಕೆ ಕಾರಣವಾಗಿದೆ.

13 Apr 2026 10:33 pm
ಸಿರುಗುಪ್ಪ | ಶಾನವಾಸಪುರದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ: ಶಾಸಕ ಬಿ.ಎಂ. ನಾಗರಾಜ ಚಾಲನೆ

ಸಿರುಗುಪ್ಪ: ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ 2025-26ನೇ ಸಾಲಿನ ಸಿಎಂ ಐಡಿಪಿ (ಮುಖ್ಯಮಂತ್ರಿ ಮೂಲಭೂತ ಸೌಕರ್ಯ ಅಭಿವೃದ್ಧಿ) ಯೋಜನೆಯಡಿ 15 ಲಕ್ಷ ರೂ. ವೆಚ್ಚದ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ

13 Apr 2026 10:25 pm
ಸಿರುಗುಪ್ಪ | ದಾಸಪುರದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು: ಶಾಸಕ ಬಿ.ಎಂ.ನಾಗರಾಜ ಚಾಲನೆ

ಸಿರುಗುಪ್ಪ: ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) 2025-26ನೇ ಯೋಜನೆಯಡಿ 30 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾ

13 Apr 2026 10:23 pm
ಸಿರುಗುಪ್ಪ | ಜುಮ್ಮಾ ಮಸೀದಿ ಅಭಿವೃದ್ಧಿಗೆ 20 ಲಕ್ಷ ರೂ. ಮಂಜೂರು : ಶಾಸಕರಿಂದ ಕಾಮಗಾರಿ ಪರಿಶೀಲನೆ

ಸಿರುಗುಪ್ಪ: ತಾಲೂಕಿನ ಶಾನವಾಸಪುರ ಗ್ರಾಮದಲ್ಲಿ ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತರ ಇಲಾಖೆಯ ಅನುದಾನದಡಿ ಜುಮ್ಮಾ ಮಸೀದಿ ಅಭಿವೃದ್ಧಿಗೆ 20 ಲಕ್ಷ ರೂ. ಮಂಜೂರು ಮಾಡಲಾಗಿದ್ದು, ಶಾಸಕ ಬಿ.ಎಂ. ನಾಗರಾಜ ಕಾಮಗಾರಿ ಸ್ಥಳಕ್ಕೆ ಭೇಟಿ ನೀ

13 Apr 2026 10:21 pm
ಪ್ರತ್ಯೇಕ ಪ್ರಕರಣ: ಇಬ್ಬರು ಆತ್ಮಹತ್ಯೆ

ಬ್ರಹ್ಮಾವರ: ವಿಪರೀತ ಕುಡಿತದ ಚಟ ಹಾಗೂ ಮದುವೆ ಆಗದೇ ಇರುವ ಬಗ್ಗೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಚೇರ್ಕಾಡಿ ಗ್ರಾಮದ ರಾಧಾ ಎಂಬವರ ಮಗ ಮಂಜುನಾಥ(39) ಎಂಬವರು ಜೀವನದಲ್ಲಿ ಜಿಗುಪ್ಸೆ ಗೊಂಡು ಎ.12ರಂದು ಮಧ್ಯಾಹ್ನ ಮನೆಯ ಎದುರು ಇರುವ

13 Apr 2026 10:16 pm
ಲಾಡ್ಜ್‌ನಲ್ಲಿ ಮಲಗಿದ್ದಲ್ಲಿಯೇ ವ್ಯಕ್ತಿ ಮೃತ್ಯು

ಮಣಿಪಾಲ, ಎ.13: ಲಾಡ್ಜ್‌ನಲ್ಲಿ ಮಲಗಿದ್ದಲ್ಲಿಯೇ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಎ.12ರಂದು ರಾತ್ರಿ ವೇಳೆ ಮಣಿಪಾಲದ ಈಶ್ವರನಗರ ಎಂಬಲ್ಲಿ ನಡೆದಿದೆ. ಮೃತರನ್ನು ದಾವಣಗೆರೆಯ ಮಾರುತಿ ಬಿ.ಎನ್.(41) ಎಂದು ಗುರುತಿಸ ಲಾಗಿದೆ. ಇವರು ಮಣಿಪ

13 Apr 2026 10:13 pm
ಮೇ 1ರಂದು ಭಗವಾನ್ ಬುದ್ಧ ಜಯಂತಿ ಆಚರಣೆ

ಉಡುಪಿ, ಎ.13: ಭಗವಾನ್ ಬುದ್ಧ ಜಯಂತಿಯನ್ನು ಜಿಲ್ಲಾ ಮಟ್ಟದಲ್ಲಿ ಮೇ 1ರಂದು ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆ ಮಾಡಿ ಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ತಿಳಿಸಿದ್ದಾರೆ. ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂ

13 Apr 2026 10:11 pm
ಎಂಬಿಬಿಎಸ್, ಬಿಇ, ಸಿಎ ಹೊರತಾದ ಅವಕಾಶಗಳ ಅರಿವು ಮೂಡಿಸಬೇಕು: ಸಿಇಓ ಪ್ರತೀಕ್ ಬಾಯಲ್

ಉಡುಪಿ ಡಯಟ್‌ನಲ್ಲಿ ವೃತ್ತಿ ಮಾರ್ಗದರ್ಶನ ಕೇಂದ್ರ ಉದ್ಘಾಟನೆ

13 Apr 2026 10:10 pm
ಅಫಜಲಪುರ ಕಾಂಗ್ರೆಸ್‌ನಲ್ಲಿ ಅಸಮಾಧಾನ : ಶಾಸಕ ಎಂ.ವೈ ಪಾಟೀಲ್ ವಿರುದ್ಧ ಗುತ್ತೇದಾರ್ ಬಣ ಆಕ್ರೋಶ

ಕಲಬುರಗಿ: ಅಫಜಲಪುರ ಶಾಸಕ ಎಂ.ವೈ ಪಾಟೀಲ್ ಹಾಗೂ ಅವರ ಪುತ್ರ, ಕೆಕೆಆರ್‌ಟಿಸಿ ಅಧ್ಯಕ್ಷ ಅರುಣಕುಮಾರ್ ಪಾಟೀಲ್ ಅವರ ವರ್ತನೆಗೆ ವಿರೋಧವಾಗಿ ಕಾಂಗ್ರೆಸ್ ಪಕ್ಷದೊಳಗಿನ ಅಸಮಾಧಾನ ಭುಗಿಲೆದ್ದಿದ್ದು, ಮಾಜಿ ಸಚಿವ ಮಾಲೀಕಯ್ಯ ಗುತ್ತೇದ

13 Apr 2026 10:09 pm
ಹುಮನಾಬಾದ್‌ | ವಿವಿಧ ಕಾಮಗಾರಿಗಳಿಗೆ ಶಾಸಕ ಸಿದ್ದು ಪಾಟೀಲ್ ಶಂಕುಸ್ಥಾಪನೆ

ಹುಮನಾಬಾದ್: ಪಟ್ಟಣದ ಬೀರಲಿಂಗೇಶ್ವರ್ ದೇವಸ್ಥಾನ ಸಮುದಾಯ ಭವನ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸಿದ್ದು ಪಾಟೀಲ್ ಸೋಮವಾರ ಶಂಕುಸ್ಥಾಪನೆ ನೆರವೇರಿಸಿದರು. ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃ

13 Apr 2026 10:06 pm
ಔರಾದ್ | ಸಮಾನತೆ, ಸ್ತ್ರೀ ಗೌರವವೇ ಬಸವ ತತ್ತ್ವಗಳ ಹೃದಯ : ಡಾ. ರೇಣುಕಾ ಸ್ವಾಮಿ

ಔರಾದ್: ಭಕ್ತಿ, ಜ್ಞಾನ ಹಾಗೂ ಸಮಾಜ ಪರಿವರ್ತನೆಯ ಸಂದೇಶ ಸಾರಿದ ಬಸವಣ್ಣನ ತತ್ವಗಳು ಮನುಷ್ಯನ ಬದುಕಿಗೆ ದಾರಿದೀಪ ಎಂದು ಸಾಹಿತಿ ಡಾ. ರೇಣುಕಾ ಸ್ವಾಮಿ ಹೇಳಿದರು. ತಾಲ್ಲೂಕಿನ ಎಕಲಾರ ಬಸವ ಮಂಟಪದಲ್ಲಿ ರವಿವಾರ ರಾತ್ರಿ ನಡೆದ 73ನೇ ಬಸ

13 Apr 2026 10:01 pm
ಭಾಲ್ಕಿ | ಮಹಾಪುರುಷರ ಜಯಂತಿಯಲ್ಲಿ ಶಾಂತತೆ ಕಾಪಾಡಿ : ಸಿಪಿಐ ಹನುಮರೆಡ್ಡೆಪ್ಪ

ಭಾಲ್ಕಿ: ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಮಹಾತ್ಮ ಬಸವೇಶ್ವರ ಅವರ ಜಯಂತಿ ಮಹೋತ್ಸವದ ಸಂದರ್ಭದಲ್ಲಿ ಮದ್ಯ ನಿಷೇಧ ಜಾರಿ ಮಾಡಿ, ಶಾಂತಿ ಕಾಪಾಡಿಕೊಳ್ಳಬೇಕು ಎಂದು ಗ್ರಾಮೀಣ ಪೊಲೀಸ್ ಠಾಣೆಯ ಸಿಪಿಐ ಹನುಮರೆಡ್ಡೆಪ್ಪ ತಿಳಿಸಿದ್ದಾರೆ. ಪ

13 Apr 2026 10:00 pm
ರಾಯಚೂರು | ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ಸಂಸದರ ಕಚೇರಿ ಮುಂದೆ ಪ್ರತಿಭಟನೆ

ರಾಯಚೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮೀಸಲಾತಿ ಪ್ರಮಾಣ ಹೆಚ್ಚಳ ಜಾರಿಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ) ಜಿಲ್ಲಾ ಸಮಿತಿ ವತಿಯಿಂದ ನಗರದ

13 Apr 2026 9:57 pm
ಉಪ್ಪಿನಂಗಡಿ: ಜೀಪು - ಥಾರ್ ಮಧ್ಯೆ ಅಪಘಾತ; ಸವಾರರಿಗೆ ಗಾಯ

ಉಪ್ಪಿನಂಗಡಿ: ಜೀಪು ಹಾಗೂ ಥಾರ್ ಜೀಪಿನ ಮಧ್ಯೆ ಢಿಕ್ಕಿಯಾಗಿ ಜೀಪು ಪಲ್ಟಿಯಾದ ಘಟನೆ ಉಪ್ಪಿನಂಗಡಿ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಭವಿಸಿದ್ದು, ಅದೃಷ್ಟವಶಾತ್ ಜೀಪಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂ

13 Apr 2026 9:55 pm
ಬಾಹ್ಯಾಕಾಶ ಆಧಾರಿತ ಜೀವವೈದ್ಯಕೀಯ ಸಂಶೋಧನೆಗೆ ಮಾಹೆ ಒಪ್ಪಂದ: ಭವಿಷ್ಯದ ‘ಭಾರತೀಯ ಅಂತರಿಕ್ಷ ನಿಲ್ದಾಣ’ದಲ್ಲಿ ಸಂಶೋಧನೆಗೆ ಅವಕಾಶ

ಉಡುಪಿ, ಎ.13: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಸಂಸ್ಥೆಯು ಅಮೆರಿಕ ಮೂಲದ ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರದ ಪ್ರಮುಖ ಕಂಪೆನಿ ‘ಹೆಲೋಜನ್ ಕಾರ್ಪೊರೇಷನ್’ ಜೊತೆ ಬಾಹ್ಯಾಕಾಶ ಆಧಾರಿತ ಜೀವವೈದ್ಯಕೀಯ ಸಂಶೋಧನೆಗಾಗಿ

13 Apr 2026 9:51 pm
ರಾಯಚೂರು ಜಿಲ್ಲೆಯ ಹಲವಡೆ 42.9 ಡಿಗ್ರಿ ತಾಪಮಾನ ದಾಖಲು

ರಾಯಚೂರು: ಬಿಸಿಲುನಾಡು ರಾಯಚೂರು ಜಿಲ್ಲೆಯಲ್ಲಿ ಉಷ್ಣತೆಯ ತೀವ್ರತೆ ಹೆಚ್ಚಾಗಿದ್ದು, ರವಿವಾರ ಜಿಲ್ಲೆಯ 16 ಸ್ಥಳಗಳಲ್ಲಿ ಗರಿಷ್ಠ 42.9 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ರಾಯಚೂರು ತಾಲೂಕಿನ ಗಿಲ್ಲೇಸೂಗೂರು, ಕಲ್ಮಲಾ, ಸಿಂ

13 Apr 2026 9:48 pm
ರಾಯಚೂರು | ಮಂತ್ರಾಲಯ ರಾಘವೇಂದ್ರ ಸ್ವಾಮಿ ಜಪದ ಕಟ್ಟೆ ಸರ್ವೆಗೆ ಅಡ್ಡಿ : 12 ಮಂದಿ ವಶಕ್ಕೆ

ರಾಯಚೂರು: ಗಡಿಭಾಗದ ತಾಲ್ಲೂಕಿನ ಎಲೆಬಿಚ್ಚಾಲಿ ಪ್ರದೇಶದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿ ತಪಸ್ಸು ಮಾಡಿದ ಜಪಕಟ್ಟೆಗೆ ಸಂಬಂಧಿಸಿದ ಭೂ ವಿವಾದ ತೀವ್ರಗೊಂಡಿದ್ದು, ಸರ್ವೆ ಕಾರ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ 12 ಜನರನ್ನು

13 Apr 2026 9:42 pm