ಹೊಸದಿಲ್ಲಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ಅವರ ಪತ್ನಿ ರಿಂಕಿ ಭುಯಾನ್ ಶರ್ಮ ಅವರು ಕಾಂಗ್ರೆಸ್ ನಾಯಕ ಪವನ್ ಖೇರಾ ವಿರುದ್ಧ ಎಫ್ಐಆರ್ ದಾಖಲಿಸಿದ ಬೆನ್ನಿಗೇ, ಅಸ್ಸಾಂ ಮತ್ತು ದಿಲ್ಲಿ ಜಂಟಿ ಪೊಲೀಸ್ ತಂಡವು ಮಂಗಳವಾರ
ಹೊಸದಿಲ್ಲಿ: ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ವಿಚಾರವು ಲಿಂಗ ತಾರತಮ್ಯದ ವಿಷಯವಲ್ಲ; ಅದು ಧಾರ್ಮಿಕ ಸಂಪ್ರದಾಯ ಮತ್ತು ನಂಬಿಕೆಗೆ ಸಂಬಂಧಿಸಿದ್ದು ಎಂದು ಕೇಂದ್ರ ಸರಕಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ. ಕೇರಳದ ಪ್ರ
ಹೊಸದಿಲ್ಲಿ: ದಿಲ್ಲಿ ವಿಧಾನಸಭೆ ಸಂಕೀರ್ಣದಲ್ಲಿ ಭದ್ರತಾ ಲೋಪ ಎಸಗಿದ ಆರೋಪಿಯ ಕುಟುಂಬಸ್ಥರು ಆತನ ಮಾನಸಿಕ ಆರೋಗ್ಯ ಸ್ಥಿರವಾಗಿಲ್ಲ ಎಂದು ಹೇಳಿಕೆಯನ್ನು ನೀಡಿದ್ದಾರೆ. ದಿಲ್ಲಿ ವಿಧಾನಸಭೆಯ ಆವರಣದೊಳಗೆ ನುಗ್ಗಿ ಆರೋಪಿಯನ್ನ
ದಾವಣಗೆರೆ: ನಿನ್ನೆ ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷ ಈಶ್ವರ ಖಂಡ್ರೆ ಅವರು ವೀರಶೈವ ಸಮಾಜದ ಸಭೆ ನಡೆಸಿ ದಾವಣಗೆರೆಯ ಜನತೆಗೆ ಬಹಳಷ್ಟು ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಶಾಸಕ ಬಿ.ಪಿ. ಹರೀಶ್ ಆಕ್ಷೇಪಿಸಿದ್
ಮಂಗಳೂರು, ಎ.7: ಶ್ರೀರಾಮ್ ಫೈನಾನ್ಸ್ ಲಿ. ವತಿಯಿಂದ ಎ.9ರಂದು ಬೆಳಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ 'ಶ್ರೀರಾಮ್ ಸಾರಥಿ ಸಂಗಮ' ಕಾರ್ಯಕ್ರಮ ಅಡ್ಯಾರ್ ಗಾರ್ಡನ್ ನಲ್ಲಿ ಆಯೋಜಿಸಲಾಗಿದೆ. ನಗರದ ಪ್ರೆಸ್ ಕ್ಲಬ್ ನಲ್ಲಿ ಮಂಗಳವಾರ ಸುದ್ದಿಗ
ಮಂಡ್ಯ: ಮೂರು ದಿನಗಳಿಂದ ಕಾಣೆಯಾಗಿದ್ದ ಶ್ರೀರಂಗಪಟ್ಟಣ ತಾಲೂಕು ಹುಣಸನಹಳ್ಳಿ ಗ್ರಾಮದ ಯುವ ವಿದ್ಯುತ್ ಗುತ್ತಿಗೆದಾರರೊಬ್ಬರ ಮೃತದೇಹ ಶ್ರೀರಂಗಪಟ್ಟಣ ಬಳಿಯ ಕಾವೇರಿ ನದಿಯಲ್ಲಿ ಸೋಮವಾರ ಪತ್ತೆಯಾಗಿದೆ. ಹುಣಸನಹಳ್ಳಿ ಗ್ರಾಮದ
ಈಗಿನ ಕುಸಿತವು ಎಪ್ರಿಲ್- ಜುಲೈ ನಡುವಿನ ಮದುವೆ ಋತುವಿಗೆ ಖರೀದಿದಾರರು ಆಭರಣ ಖರೀದಿಸಲು ಪ್ರೇರೇಪಿಸಬಹುದು. ಪಶ್ಚಿಮ ಏಷ್ಯಾದ ಭೌಗೋಳಿಕ- ರಾಜಕೀಯ ಬೆಳವಣಿಗೆಗಳ ನಡುವೆ ಅಮೂಲ್ಯ ಲೋಹಗಳ ಬೆಲೆ ಸೂಕ್ಷ್ಮವಾಗಿರುವುದು ದೇಸಿ ಮಾರುಕ
ಟೆಹ್ರಾನ್: ಇರಾನಿನ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಾಮಿನೈ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಇರಾನ್ನ ಕೋಮ್ ಎಂಬಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು The Times ವರದಿ ಮಾಡಿದೆ. ಆದರೆ, ಈ ಬಗ್ಗೆ ಇರಾನ್ ಸರಕಾರ ಯಾವುದೇ ಅಧಿ
ಅಮೆರಿಕ ತನ್ನ ಆಧಿಪತ್ಯವನ್ನು ಉಳಿಸಿಕೊಳ್ಳಲು ನಡೆಸುತ್ತಿರುವ ಪ್ರಯತ್ನವು ಜಾಗತಿಕವಾಗಿ ಅನಿಶ್ಚಿತತೆಯನ್ನು ಸೃಷ್ಟಿಸಿದೆ. ಈ ಯುದ್ಧವು ಒಂದು ದೊಡ್ಡ ಪ್ರಮಾಣದ ವಿಶ್ವ ಸಮರಕ್ಕೆ ನಾಂದಿಯಾಗುವ ಮೊದಲು ರಾಜತಾಂತ್ರಿಕ ಮಾತುಕತೆಗ
ತೋರಿಕೆಗೆ ಜರೂರಿ ಸಂಗತಿಗಳೆಂಬಂತೆ ಕಾಣುತ್ತಿರುವ ಜಯಂತಿಗಳು, ನಮ್ಮ ಮಹಾನ್ಸಂಸ್ಕೃತಿಯ ಹೆಮ್ಮೆಗಳೆಂಬಂತೆ ಕಾಣಿಸಿಕೊಳ್ಳುತ್ತಿರುವ ಜಾತ್ರೆಗಳು, ಉತ್ಸವಗಳು, ಊರ ಹಬ್ಬಗಳು ಅಸಲಿಗೆ ಯಾರಿಗೆ ಲಾಭ ತರುತ್ತಿವೆ? ಯಾರ ಬೊಕ್ಕಸಕ್ಕ
ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ
ಕೊಣಾಜೆ: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಪಿಯುಸಿ ಜೊತೆ ಆರಂಭವಾಗಲಿರುವ ಕಣಚೂರು ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದಲ್ಲಿ 100 ವಿದ್ಯಾರ್ಥಿಗಳಿಗೆ ಉಚಿತ ದಾಖಲಾತಿ ಮತ್ತು ಕಣಚೂರು ಮೆಡಿಕಲ್ ಕಾಲೇಜಿನ ದಶಮಾನೋತ್ಸವ ಕೊಡು
ಶಿವಮೊಗ್ಗ: ಜಿಲ್ಲೆಯ ವಿವಿಧೆಡೆ ಸರಕಾರಿ ಅಧಿಕಾರಿಗಳ ನಿವಾಸ, ಕಚೇರಿ ಮೇಲೆ ಮಂಗಳವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶೋಭಾ ಕೆ.ಆರ್. ಅವರಿಗೆ ಸೇರ
ಮೀರತ್, ಎ. 6: ವಿಚ್ಛೇದನವನ್ನು ವಿಫಲತೆಯಾಗಿ ನೋಡುವ ಸಾಮಾಜಿಕ ಮನೋಭಾವದ ನಡುವೆ, ಉತ್ತರ ಪ್ರದೇಶದ ಮೀರತ್ ನಲ್ಲಿ ಒಂದು ಕುಟುಂಬವು ವಿಭಿನ್ನ ಸಂದೇಶ ನೀಡಿದೆ. ಮಗಳ ವೈವಾಹಿಕ ಬಂಧ ಕಾನೂನುಬದ್ಧವಾಗಿ ಅಂತ್ಯಗೊಂಡ ಸಂದರ್ಭವನ್ನು ದುಃ
ಟೆಹ್ರಾನ್: ಅಮೆರಿಕದ ಸಂಭವನೀಯ ದಾಳಿಯ ಎಚ್ಚರಿಕೆ ನಡುವೆಯೇ, ದೇಶದ ಮೂಲಸೌಕರ್ಯಗಳನ್ನು ರಕ್ಷಿಸಲು ಇರಾನ್ ಆಡಳಿತವು ದೇಶಾದ್ಯಂತ ಮಹತ್ವದ ಉಪಕ್ರಮಕ್ಕೆ ಚಾಲನೆ ನೀಡಿದೆ. ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿಗಳನ್ನು ರಚಿಸು
ಚಿಕ್ಕಮಗಳೂರು: ಸ್ನೇಹಿತನ ಮದುವೆಗೆ ಬಂದಿದ್ದ ಗದಗ ಮೂಲದ ಯುವಕನೋರ್ವ ಭದ್ರಾ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಎನ್.ಆರ್.ಪುರ ತಾಲೂಕಿನ ಬನ್ನೂರು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಗದಗ ಜಿಲ್ಲೆ ಮೂಲದ ಅಭಿಷೇಕ್ (27) ಎಂದು ಗ
ಮಡಿಕೇರಿ : ರಾಜ್ಯ ಕಾಂಗ್ರೆಸ್ ಸರಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾಗಿರುವ ಮನೆಯ ಯಜ ಮಾನಿಗೆ ಮಾಸಿಕ ಎರಡು ಸಾವಿರ ರೂ ನೀಡುವ ಯೋಜನೆ ಕೊಡಗು ಜಿಲ್ಲೆಯಲ್ಲಿ ಅಭೂತಪೂರ್ವ ಯಶಸ್ಸು ಕಂಡಿದೆ. ಕೊಡಗು ಜಿಲ
ನಿಷ್ಫಲಗೊಂಡ 5,066 ಕೋಟಿ ರೂ. ಬಂಡವಾಳ ವೆಚ್ಚ
ಹೊಸದಿಲ್ಲಿ: ವಿಷಯತಜ್ಞರಾಗಿ ಎನ್ಸಿಇಆರ್ಟಿ ನೇಮಕ ಮಾಡಿಕೊಂಡಿದ್ದ ಮೂವರು ಶಿಕ್ಷಣ ತಜ್ಞರನ್ನು ನ್ಯಾಯಾಂಗವನ್ನು ಋಣಾತ್ಮಕವಾಗಿ ಬಿಂಬಿಸಿದ್ದಕ್ಕಾಗಿ ನಿಷೇಧಿಸಿರುವ ಕ್ರಮವನ್ನು ಪರಾಮರ್ಶಿಸುವಂತೆ ಕೋರಿ ಸುಪ್ರೀಂಕೋರ್ಟ್
ಹೊಸದಿಲ್ಲಿ: ನಾಲ್ಕು ವರ್ಷಗಳ ಹಿಂದೆ ಟಾಟಾ ಸಮೂಹ ಖರೀದಿಸಿದ ಬಳಿಕ ಏರ್ಇಂಡಿಯಾ ವಹಿವಾಟು ನಿರೀಕ್ಷಿತ ಮಟ್ಟಕ್ಕಿಂತ ನಿಧಾನವಾಗಿ ಪ್ರಗತಿಯಾಗುತ್ತಿರುವ ಮತ್ತು ನಷ್ಟ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಏರ್ಇಂಡಿಯಾ ಮುಖ್ಯ ಕ
ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರದೇಶದ ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಜನಗಣತಿ-2027 ಮನೆಪಟ್ಟಿ ಮತ್ತು ವಸತಿ ಗಣತಿ ಕಾರ್ಯವು ಎ.16 ರಿಂದ ಮೇ 15ರವರೆಗೆ ನಡೆಯಲಿದ್ದು, ಗಣತಿ ಕಾರ್ಯಕ
ಬೆಂಗಳೂರು : ಪೊಲೀಸ್ ಇಲಾಖೆಯು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಆರ್ಡಲಿಗಳನ್ನು ಒದಗಿಸುವ ಬದಲಿಗೆ ಪರ್ಯಾಯ ವ್ಯವಸ್ಥೆ ರೂಪಿಸುವ ಕುರಿತು ಸರಕಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯ ಪೋಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ ಅವರು ಹ
ಬೆಂಗಳೂರು : ‘ಬೆಲೆ ಏರಿಕೆಯಿಂದ ಜನರು ತತ್ತರಿಸುತ್ತಿದ್ದು, ಎಲ್ಪಿಜಿ ಸಿಲಿಂಡರ್ ಸಿಗದೇ ಹೋಟೆಲ್ಗಳು ಬಂದ್ ಆಗುತ್ತಿವೆ. ಆಟೋರಿಕ್ಷಾದವರು ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯವಾಗದಂತಹ ಸ್ಥಿತಿಯನ್ನು ಬಿಜೆಪಿ ನಿರ್ಮಿಸಿದೆ.
ಬೆಂಗಳೂರು : ಸರಕಾರ ಚುನಾವಣಾ ಪೂರ್ವ ಸಾರಿಗೆ ನೌಕರರಿಗೆ ನೀಡಿರುವ ಪ್ರಣಾಳಿಕೆ ಭರವಸೆಗಳು ಹಾಗೂ ಇನ್ನಿತರೆ ಹಕ್ಕೊತ್ತಾಯಗಳನ್ನು ಕೂಡಲೇ ಈಡೇರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಾಲ್ಕು ನಿಗಮಗಳ ಸಂಘಟನ
ಬೆಂಗಳೂರು : ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ 40 ಸಾವಿರ ಸರಕಾರಿ ಶಾಲೆಗಳನ್ನು ಮುಚ್ಚುತ್ತಿರುವುದನ್ನು ವಿರೋಧಿಸಿ ‘ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಅಸೋಸಿಯೇಷನ್’ ವತಿಯಿಂದ ಎ.10ರಂದು ಫ್ರೀಡಂ ಪಾರ್ಕ್ನಲ್ಲ
ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಸಾರ್ಟಿಸಿ) ಸೇರಿದಂತೆ ಸಾರಿಗೆ ಬಸ್ಗಳಲ್ಲಿ ಪಿಯುಸಿ ವರೆಗಿನ ಗಂಡು ಮಕ್ಕಳಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸುವ ಸಂಬಂಧ ‘ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋ
ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್ ಪೋ ಮಾರ್ಟ್ನಲ್ಲಿ ನಡೆದ ಇಂಡಿಯಾ ಸ್ಕಿಲ್ಸ್ 2025-26 ರಾಷ್ಟ್ರೀಯ ಸ್ಪರ್ಧೆಯಲ್ಲಿ ಕ
ಬೆಂಗಳೂರು : ಕೇಂದ್ರ ಸರಕಾರವು ಅಮೆರಿಕ ಮತ್ತು ಐರೋಪ್ಯ ಒಕ್ಕೂಟದೊಂದಿಗೆ (ಇಯು) ಮಾಡಿಕೊಳ್ಳುತ್ತಿರುವ ಮುಕ್ತ ವಾಣಿಜ್ಯ ಒಪ್ಪಂದಗಳಿಂದ (ಎಫ್ಟಿಎ) ರಾಜ್ಯದ ರೈತರಿಗಾಗುವ ಮಾರಕ ಪರಿಣಾಮಗಳ ಕುರಿತು ಚರ್ಚಿಸಲು ಹಾಗೂ ರೈತರ ಹಿತರಕ್
ಮೈಸೂರು : ನಂಜನಗೂಡು ತಾಲೂಕಿನ ಮುದ್ದಹಳ್ಳಿ ಗ್ರಾಮದಲ್ಲಿ 448 ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಕೆ.ಐ.ಡಿ.ಬಿ ಕೈಗಾರಿಕರಣಕ್ಕೆ ವಶಪಡಿಸಿಕೊಳ್ಳುವುದನ್ನು ವಿರೋಧಿಸಿ ರೈತರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸ
ಬೆಳಗಾವಿ : ಮದುವೆಯಾಗುವುದಾಗಿ ನಂಬಿಸಿ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಹಣ ಹಾಗೂ ಚಿನ್ನ ದೋಚಿದ ಪ್ರಕರಣ ಬೆಳಗಾವಿಯಲ್ಲಿ ನಡೆದಿರುವುದಾಗಿ ವರದಿಯಾಗಿದೆ. ನಗರದ ಮಾಧವಾ ಕಾಲನಿ ನಿವಾಸಿ ಈಶ್ವರಸಿಂಗ್ ಪ್ರೇಮಸಿಂಗ್ ಬಡಗೂ
ಬೆಳಗಾವಿ : ಟಿಳಕವಾಡಿ ಪ್ರದೇಶದ ಮನೆಯಲ್ಲಿ ಪತಿಯಿಂದಲೇ ಗೃಹಬಂಧನಕ್ಕೊಳಗಾಗಿ ಮಾನಸಿಕ ಹಾಗೂ ದೈಹಿಕ ಹಿಂಸೆ ಅನುಭವಿಸುತ್ತಿದ್ದ ಮಹಿಳೆ ಮತ್ತು ಇಬ್ಬರು ಮಕ್ಕಳನ್ನು ಅಕ್ಕ ಪಡೆ ರಕ್ಷಿಸಿದ ಘಟನೆ ಬೆಳಕಿಗೆ ಬಂದಿದೆ. ದಿಲ್ಲಿಯಿಂದ ಬ
ಬೆಂಗಳೂರು : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತಮ್ಮ ಕಾರ್ಯವ್ಯಾಪ್ತಿಯನ್ನು ಮೀರಿ ಕನ್ನಡಿಗರ ಆಶೋತ್ತರಗಳಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಹೀಗಾಗಿ ಅವರು ಕರ್ನಾಟಕದಲ್ಲಿ ಒಂದೇ ಒಂದು ನಿಮಿಷವೂ ರಾಜ್ಯಪಾಲರಾಗ
ಬಂಟ್ವಾಳ : ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಪರ್ಲಿಯಾ ಎಂಬಲ್ಲಿನ ವಸತಿ ಗೃಹದ ಶೆಡ್ಡಿನಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು ಪ್ರಕರಣ ಬೇಧಿಸಿರುವ ಪೊಲೀಸರು ಇಬ್ಬರು ಆರೋಪಿಗಳನ್ನು ಕಳವಾಗಿರುವ ದ್ವಿಚಕ್ರ ವಾಹನ ಸಹಿತ ಬಂಧ
ಬಂಟ್ವಾಳ : ಟರ್ಫ್ ಫ್ರೆಂಡ್ಸ್ ಕೊಡಾಜೆ ಇದರ ವತಿಯಿಂದ ಡಿಗ್ನಿಟಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ಹಾಗೂ ಬ್ಲಡ್ ಡೋನರ್ಸ್ ಮಂಗಳೂರು, ಕೆಎಂಸಿ ಆಸ್ಪತ್ರೆ ಇದರ ಸಹಯೋಗದೊಂದಿಗೆ ನೇರಳಕಟ್ಟೆ ಸಮೀಪದ ಕೊಡಾಜೆ ಡಿಗ್ನಿಟಿ ಇಂಗ್ಲಿಷ್ ಮೀಡಿಯ
ಭಟ್ಕಳ: ಜಿಲ್ಲಾ ಆರೋಗ್ಯ ಇಲಾಖೆಯ ಮಾರ್ಗದರ್ಶನದಲ್ಲಿ ತಾಲೂಕು ಆರೋಗ್ಯಾಧಿಕಾರಿ (ಟಿಎಚ್ಒ) ಡಾ. ಸನಾ ನೇತೃತ್ವದ ತಂಡವು ಸೋಮವಾರ ಪಟ್ಟಣದ ವಿವಿಧ ಪ್ರದೇಶಗಳಲ್ಲಿ ನಕಲಿ ಕ್ಲಿನಿಕ್ಗಳ ವಿರುದ್ಧ ದಾಳಿ ನಡೆಸಿ, ನಿಯಮಬಾಹಿರವಾಗಿ ಕಾ
ಬೆಂಗಳೂರು : ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಎ.9ರಂದು ನಡೆಯಲಿರುವ ಉಪ ಚುನಾವಣೆಯಲ್ಲಿ ಕೋಮುವಾದಿ ಪಕ್ಷಗಳನ್ನು ತಿರಸ್ಕರಿಸುವಂತೆ ಭಾರತ ಕಮ್ಯೂನಿಸ್ಟ್ ಪಕ್ಷ(ಮಾರ್ಕ್ಸ್ ವಾದಿ) ರಾಜ್ಯ ಸಮಿತಿ ಮತದಾರರಿಗೆ ಕರೆ ನೀಡಿದೆ. ಸೋಮವ
ಮಂಡ್ಯ : ಯುವಕರ ಜಗಳ ವಿಕೋಪಕ್ಕೆ ತಿರುಗಿ ರೌಡಿಶೀಟರ್ ಭೀಕರ ಹತ್ಯೆಯಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮದ್ದೂರು ನಗರದಲ್ಲಿ ರವಿವಾರ ತಡರಾತ್ರಿ ನಡೆದಿರುವುದು ವರದಿಯಾಗಿದೆ. ಘಟನೆಯಲ್ಲಿ ಮೂಲತಃ ಮದ್ದೂರು ತಾಲ
ರಾಯಚೂರು: ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರನ್ನಾಗಿ (ಕಮಾಂಡೆಂಟ್) ಮಂಗಳವಾರಪೇಟೆಯ ದೀಪಾ ಗೊಡೆಪಾಡ್ ಅವರನ್ನು ನೇಮಕ ಮಾಡಲಾಗಿದೆ. ನಗರದ ಗೃಹರಕ್ಷಕ ದಳ ಕಚೇರಿಯಲ್ಲಿ ಅವರು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಿ. ಹರೀಶ ಅವರಿಂದ ಅಧಿ
ಟೆಹ್ರಾನ್: ಇರಾನ್ ನಾದ್ಯಂತ ‘ದೊಡ್ಡ ಪ್ರಮಾಣದ’ ದಾಳಿಗಳನ್ನು ನಡೆಸಿರುವುದಾಗಿ ಇಸ್ರೇಲ್ ಸೇನೆ ಹೇಳಿಕೊಂಡಿದೆ. ಟೆಹ್ರಾನ್ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಸರಣಿ ದಾಳಿಗಳನ್ನು ನಡೆಸಲಾಗಿದೆ ಎಂದು ತಿಳಿಸಿದೆ. ವೈಮಾನ
ಕ್ಸಿ ಜಿಂಪಿಂಗ್ | Photo Credit : PTI ಇರಾನ್ ವಿರುದ್ಧದ ಇಸ್ರೇಲ್-ಅಮೆರಿಕ ಯುದ್ಧ ಮುಂದುವರೆದಂತೆ, ಭಾರತವು ಎಲ್ಪಿಜಿ ಕೊರತೆಯನ್ನು ಎದುರಿಸುತ್ತಿದ್ದು, ಪೆಟ್ರೋಲ್ ಮತ್ತು ಡೀಸೆಲ್ ನ ಸಂಭಾವ್ಯ ಕೊರತೆಯ ಬಗ್ಗೆ ಜನರು ಆತಂಕದಲ್ಲಿದ್
ಹೊಸಪೇಟೆ/ವಿಜಯನಗರ: ಕಿರ್ಲೋಸ್ಕರ್ ಫೆರಾರೋಸ್ ಇಂಡಸ್ಟ್ರೀಸ್ ಲಿಮಿಟೆಡ್ ವತಿಯಿಂದ ನಗರದ ಟಿ.ಎಂ.ಎ.ಇ.ಎಸ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸೋಮವಾರ ಕ್ಯಾಂಪಸ್ ಸಂದರ್ಶನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ವಿವಿಧ ಪಾಲಿಟೆಕ್ನಿಕ
ಬಳ್ಳಾರಿ: ರಾಜ್ಯದ ಪೊಲೀಸ್ ಮಹಾನಿರ್ದೇಶಕರು ಹಾಗೂ ಮಹಾನಿರೀಕ್ಷಕರಾದ ಡಾ. ಎಂ.ಎ. ಸಲೀಮ್ ಅವರು ಸೋಮವಾರ ಜಿಲ್ಲಾ ಪೊಲೀಸ್ ಕಚೇರಿಯ ಸಭಾಂಗಣದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ವಿಮರ್ಶಾ ಸಭೆ ನಡೆಸಿದರು. ಸಭೆಯಲ್ಲಿ ಮಾತನಾಡ
1970 ರ ದಶಕ ಮತ್ತು 1980 ರ ದಶಕದ ಆರಂಭದಲ್ಲಿ, ಹೆಚ್ಚಿನ ಪಾಶ್ಚಿಮಾತ್ಯ ದೇಶಗಳು ಸ್ಟಾಗ್ ಫ್ಲೇಷನ್ ಅನುಭವಿಸಿದವು. ಸ್ಟಾಗ್ ಫ್ಲೇಷನ್ ಅಂದರೆ ಹೆಚ್ಚಿನ ನಿರುದ್ಯೋಗ, ಹಣದುಬ್ಬರದ ಜತೆಗೆ ಆರ್ಥಿಕ ಬೆಳವಣಿಗೆ ನಿಧಾನಗತಿಯಾಗಿರುವುದು. ಯ
ಉಡುಪಿ, ಎ.6: ಲಯನ್ಸ್ ಕ್ಲಬ್ ಮಣಿಪಾಲ ವತಿಯಿಂದ ಮಣಿಪಾಲದ ರಾಜೀವ್ ನಗರದಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಗೆ ಸುಮಾರು 23 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಿದ ಸ್ಮಾರ್ಟ್ ಟಿವಿಗಳಿಂದ ಸಜ್ಜುಗೊಂಡ ಎರಡು ವಿಶಾಲ ಆಂಗ್ಲಮಾಧ್ಯಮ ತರಗತಿ
ಕಲಬುರಗಿ: ವ್ಯಕ್ತಿಯೊಬ್ಬರ ತಂದೆಯ ಹೆಸರಿನಲ್ಲಿರುವ ಜಾಗವನ್ನು ತಾಯಿಯ ಹೆಸರಿಗೆ ಮ್ಯುಟೇಶನ್ ಮಾಡಿಕೊಡುವ ಸಲುವಾಗಿ ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಪಂಚಾಯತ್ ಬಿಲ್ ಕಲೆಕ್ಟರ್ ಒಬ್ಬರು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್
ಹೊಸದಿಲ್ಲಿ, ಎ. 6: ಕೇರಳಂ ತನ್ನ ಪೊಲೀಸ್ ಠಾಣೆಗಳಲ್ಲಿ ಬಲಿಷ್ಠ ಸಿಸಿಟಿವಿ ಕಣ್ಗಾವಲು ವ್ಯವಸ್ಥೆಯನ್ನು ಅನುಷ್ಠಾನಗೊಳಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಶ್ಲಾಘಿಸಿದೆ. ಕೇರಳ ಮಾದರಿಯನ್ನು ರಾಷ್ಟ್ರವ್ಯಾಪಿ ಅನುಸರಿಸುವಂತೆ ಅದು
ಹೊಸದಿಲ್ಲಿ, ಎ. 6: ಎಲ್ಪಿಜಿ ಅನಿಲ ಬಿಕ್ಕಟ್ಟನ್ನು ನಿಭಾಯಿಸುತ್ತಿರುವ ರೀತಿ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಕೇಂದ್ರ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅವರು ಇದನ್ನು ಕೋವಿಡ್-19 ಸಾಂಕ್ರಾಮಿಕ ರೋ
ಚೆನ್ನೈ, ಎ. 6: ಆರು ವರ್ಷಗಳ ಹಿಂದೆ ದೇಶದಾದ್ಯಂತ ಆಕ್ರೋಶಕ್ಕೆ ಕಾರಣವಾಗಿದ್ದ ತೂತುಕ್ಕುಡಿ ಜಿಲ್ಲೆಯಲ್ಲಿ ವ್ಯಾಪಾರಿ ಪಿ. ಜಯರಾಜ್ ಹಾಗೂ ಅವರ ಪುತ್ರ ಜೆ. ಬೆನಿಕ್ಸ್ ಅವರ ಕಸ್ಟಡಿ ಸಾವಿನ ಪ್ರಕರಣದಲ್ಲಿ ತಮಿಳುನಾಡಿನ ಮಧುರೈ ಜಿಲ್ಲ
Photo Credit : PTI ಕೋಲ್ಕತಾ, ಎ.6: ಆತಿಥೇಯ ಕೋಲ್ಕತಾ ನೈಟ್ ರೈಡರ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳ ನಡುವಿನ ಐಪಿಎಲ್ನ 12ನೇ ಲೀಗ್ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ಸೋಮವಾರ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಕೆಕೆಆರ್ ತಂಡವು
ಹಾರ್ದಿಕ್ ಪಾಂಡ್ಯ | Photo Credit : PTI ಮುಂಬೈ, ಎ.6: ರಾಜಸ್ಥಾನ ರಾಯಲ್ಸ್ ವಿರುದ್ಧ ಗುವಾಹಟಿಯ ಬರ್ಸಪಾರದ ಎಸಿಎ ಸ್ಟೇಡಿಯಂನಲ್ಲಿ ಮಂಗಳವಾರ ನಡೆಯಲಿರುವ ಐಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಲಭ್ಯವಿರಲಿದ
ತ್ರಿಶೂರ್, ಎ. 6: ಪ್ರಧಾನಿ ನರೇಂದ್ರ ಮೋದಿ ಮತ್ತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ‘‘ಅಹಂಕಾರಿಗಳು’’ ಎಂಬುದಾಗಿ ಕರೆದಿದ್ದಾರೆ. ಅವರಲ್ಲಿ ‘‘ಜನರೊಂದಿಗೆ ಕೆಲಸ ಮಾಡುವ’
ಕೇರಳದ ರಾಜಕೀಯ ಪ್ರಯಾಣವು ಕಠಿಣ ಹೋರಾಟದ ಜನಾದೇಶಗಳಿಂದ ಹಿಡಿದು ರಾಜಕೀಯ ಪೈಪೋಟಿಯವರೆಗೆ ಆಕರ್ಷಕ ಇತಿಹಾಸವನ್ನು ಹೊಂದಿದೆ. ಹಲವು ವರ್ಷಗಳಿಂದ ಕೇರಳ ರಾಜಕೀಯದಲ್ಲಿ LDF ಮತ್ತು UDF ನಡುವಿನ ಅಧಿಕಾರದ ಲಯಬದ್ಧ ಪರಿವರ್ತನೆ ಕಾಣುತ್ತ
ಉದ್ಯೋಗ ಭರವಸೆ ನೀಡಿದ ಅರಣ್ಯ ಇಲಾಖೆ
ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆಯ ಮೌಲ್ಯಮಾಪನ ಮುಗಿದಿದ್ದು, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಉಪಚುನಾವಣೆಯ ಮತದಾನದ (ಎ.9) ನಂತರ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ. ಫೆ.28 ರಿಂದ ಮಾ.17ರವರೆಗೆ ನಡ
ಕಲಬುರಗಿ : ಎಪ್ರಿಲ್–ಮೇ 2026ರಲ್ಲಿ ಕರ್ನಾಟಕದಲ್ಲಿ ಜಾರಿಗೊಳಿಸಲಾಗುತ್ತಿರುವ ಮತದಾರರ ವಿಶೇಷ ತೀವ್ರ ಪರಿಶೀಲನೆ (SIR) ಪ್ರಕ್ರಿಯೆಯನ್ನು ಕಾನೂನುಬದ್ಧ, ನ್ಯಾಯಸಮ್ಮತ ಹಾಗೂ ಪಾರದರ್ಶಕ ರೀತಿಯಲ್ಲಿ ಅನುಷ್ಠಾನಗೊಳಿಸುವಂತೆ ಒತ್ತಾಯ
ಯಾದಗಿರಿ: ಪುಸ್ತಕಗಳು ಮತ್ತು ಪತ್ರಿಕೆಗಳನ್ನು ಓದುವ ಮೂಲಕ ಪ್ರಸ್ತುತ ವಿದ್ಯಮಾನಗಳ ಅರಿವು ಹೆಚ್ಚುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ಸಂಚಾಲಕ ಮರೆಪ್ಪ ಚಟ್ಟೇರಕರ್ ಹೇಳಿದರು. ನಗರದ ಡ
ರಾಯಚೂರು: ರಂಗಸಿರಿ ಸಾಂಸ್ಕೃತಿಕ ಕಲಾ ಬಳಗ ಹಾಗೂ ಸಂಸ ಥೀಯೇಟರ್ ಬೆಂಗಳೂರುಗಳ ಸಹಯೋಗದಲ್ಲಿ ಹಿರಿಯ ಸಾಹಿತಿ ದಿ. ‘ಶಾಂತರಸರ ನೆನಪು’ ಕಾರ್ಯಕ್ರಮವನ್ನು ಏಪ್ರಿಲ್ 7ರಂದು ನಗರದ ನವಯುಗ ಪದವಿ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದೆ ಎ
ದುಬೈ, ಎ. 6: ಹಾರ್ಮುಝ್ ಜಲಸಂಧಿಯನ್ನು ತೆರೆಯಲು ಅಮೆರಿಕ ನೀಡಿರುವ ಗಡುವು ಮುಕ್ತಾಯಗೊಳ್ಳಲು ಒಂದು ದಿನ ಬಾಕಿಯಿರುವಂತೆಯೇ, ಅಮೆರಿಕ ಮತ್ತು ಇರಾನ್ ಸೋಮವಾರ ತಮ್ಮ ಐದು ವಾರಗಳ ಸಶಸ್ತ್ರ ಸಂಘರ್ಷವನ್ನು ಕೊನೆಗೊಳಿಸುವ ಒಪ್ಪಂದದ ರೂಪ
ಸಮಸಮಾಜ ನಿರ್ಮಾಣದಲ್ಲಿ ಬಾಬೂಜಿ ಅವರ ಕೊಡುಗೆ ಅನನ್ಯ : ಅಬ್ರಹಾಂ ಹೊನ್ನಟಿಗಿ
ಮಂಗಳೂರು, ಎ.6: ಮಾದಕ ವಸ್ತು ಸೇವನೆ ಮಾಡಿದ ಆರೋಪದ ಮೇಲೆ ಯುವಕನ ವಿರುದ್ದ ಕಾವೂರು ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಗರದ ಕುಂಟಿಕಾನದಲ್ಲಿರುವ ಬಾರ್ವೊಂದರ ಬಳಿ ಶನಿವಾರ ರಾತ್ರಿ 9ಕ್ಕೆ ಕಾಪಿಗುಡ್ಡೆಯ ವೇಣುಗೋಪ
ಬೆಳ್ತಂಗಡಿ : ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ಕಾಂತಾರ ಚಿತ್ರದ ಮೂಲಕ ಜನಪ್ರಿಯತೆ ಗಳಿಸಿರುವ ಡಿವೈನ್ಸ್ಟಾರ್ ರಿಷಬ್ ಶೆಟ್ಟಿ, ದಂಪತಿ ಸಮೇತ ಸೋಮವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಬಳಿಕ ಧರ್ಮಸ್ಥಳದ ಧರ್ಮ
ಬೀದರ್ : ಕವಿ, ಕಲಾವಿದ ಮತ್ತು ಸಾಹಿತಿಗಳಿಗೆ ಸೂಕ್ತ ಹಾಗೂ ಶ್ರೇಷ್ಠ ಅವಕಾಶಗಳನ್ನು ಕಲ್ಪಿಸುವ ಮೂಲಕ ಹಾರಕೂಡ ಶ್ರೀಮಠವು ವಿಶಿಷ್ಟ ಸೇವೆ ಸಲ್ಲಿಸುತ್ತಿದೆ ಎಂದು ಸಿದ್ದಬಸವ ಕಬೀರ ಸ್ವಾಮಿಗಳು ಹೇಳಿದರು. ಬಸವಕಲ್ಯಾಣ ತಾಲೂಕಿನ ಹಾ
ಬಾಗಲಕೋಟೆ : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಭ್ರಷ್ಟಾಚಾರದ ಬಗ್ಗೆ ಅವರದೇ ಪಕ್ಷದ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಬಹಿರಂಗವಾಗಿ ಹೇಳಿದ್ದಾರೆ ಎಂದು ಮುಖ್
ಕಾಬೂಲ್, ಎ.6: ಪೂರ್ವ ಅಫ್ಘಾನಿಸ್ತಾನದ ಗಡಿಪ್ರದೇಶದಲ್ಲಿ ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ಪಡೆಗಳ ನಡುವೆ ಮತ್ತೆ ಘರ್ಷಣೆ ಭುಗಿಲೆದ್ದಿದ್ದು ಪಾಕಿಸ್ತಾನದ 6 ಸೈನಿಕರು ಹತರಾಗಿದ್ದಾರೆ ಎಂದು ತಾಲಿಬಾನ್ ಮೂಲಗಳು ಹೇಳಿವೆ. ಖೋಸ
ಬೀದರ್: ನಗರದ ಮಂಡಲ್ ಪ್ರದೇಶದ ಬಳಿ ಖಾಸಗಿ ಹೋಟೆಲ್ಗೆ ಸೇರಿದ ಇಕೋ ವ್ಯಾನ್ ಒಂದು ರಸ್ತೆ ದಾಟುತ್ತಿದ್ದ ಬಾಲಕನ ಮೇಲೆ ಹರಿದು 7 ವರ್ಷದ ಬಾಲಕ ಮೃತಪಟ್ಟರುವ ಘಟನೆ ನಡೆದಿದೆ. ಮೃತ ಬಾಲಕನನ್ನು ರುದ್ರಾ ಉಪಾಧ್ಯೆ (7) ಎಂದು ಗುರುತಿಸಲಾ
ಮಣಿಪಾಲ, ಎ.6: ಜೆ.ಇ.ಇ ಮೈನ್ಸ್ ಪರೀಕ್ಷೆಯಲ್ಲಿ ವಿದ್ಯಾರ್ಥಿಯೊಬ್ಬ ಪ್ರಶ್ನೆ ಪತ್ರಿಕೆಯನ್ನು ಮೊಬೈಲ್ನಲ್ಲಿ ಫೋಟೋ ತೆಗೆದು ಪ್ರಸಾರ ಮಾಡಲು ಯತ್ನಿಸಿರುವುದಾಗಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಣಿಪಾಲ ಟಿಎಂ
ಪೇಷಾವರ, ಎ.6: ವಾಯವ್ಯ ಪಾಕಿಸ್ತಾನದ ಖೈಬರ್ ಪಖ್ತೂಂಕ್ವ ಪ್ರಾಂತದಲ್ಲಿ ತೆಹ್ರೀಕೆ ತಾಲಿಬಾನ್ ಪಾಕಿಸ್ತಾನ್(ಟಿಟಿಪಿ)ಗೆ ಸಂಯೋಜನೆಗೊಂಡಿರುವ ಭಯೋತ್ಪಾದಕರು ಸರಕಾರಿ ಕಚೇರಿ ಮೇಲೆ ದಾಳಿ ನಡೆಸಿದ್ದು ಪೊಲೀಸ್ ಕಾನ್ಸ್ಟೆಬಲ್ ಮತ್ತ
ಕುಂದಾಪುರ, ಎ.6: ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡು ಇಡೀ ಮನೆ ಸುಟ್ಟು ಕರಕಲಾದ ಘಟನೆ ಶನಿವಾರ ತಡರಾತ್ರಿ ಕರ್ಕುಂಜೆ ಗ್ರಾಮದ ನೇರಳಕಟ್ಟೆ ಸಮೀಪದ ಹಂದಕುಂದ ಎಂಬಲ್ಲಿ ನಡೆದಿದೆ. ಹಂದಕುಂದ ಅರೆಕಲ್ಲು ಮನೆಯ
ಬಳ್ಳಾರಿ/ಸಂಡೂರು: ರಾಷ್ಟ್ರೀಯ ಶಿಕ್ಷಣ ಹಾಗೂ ಸಂಶೋಧನೆ ಇಲಾಖೆ ಬೆಂಗಳೂರು, ಜಿಲ್ಲಾ ಶಿಕ್ಷಣ ಹಾಗೂ ತರಬೇತಿ ಕೇಂದ್ರ ಬಳ್ಳಾರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಸಮನ್ವಯಾಧಿಕಾರಿಗಳ ಕಾರ್ಯಾಲಯ ಸಂಡೂರು ಇವರ ಸಂಯುಕ್ತ ಆ
ಉಡುಪಿ, ಎ.6: ಮಾನಸಿಕ ಶಾಂತಿ ಇಲ್ಲದೇ ಹೋದರೆ ಯಾವುದೇ ಸಾಧನೆ ಮಾಡುವುದಕ್ಕೆ ಸಾಧ್ಯವಿಲ್ಲ. ಹೀಗಾಗಿ ನಾವೆಲ್ಲರೂ ಇರುವುದರಲ್ಲೇ ಆತ್ಮತೃಪ್ತಿಯನ್ನು ಕಾಣಬೇಕು. ವ್ಯಾಘ್ರರಾಗಿ ಇರುವುದಕ್ಕಿಂತ ಶಾಂತ ಚಿತ್ತರಾಗಿ ದೇವರ ಕೃಪೆಗೆ ಪಾತ
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ನಡೆದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಜಿಮ್ ತರಬೇತುದಾರ, ಆರೋಪಿ ಸಮೀರ್ ನನ್ನು ಬಂಧಿಸಲಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ. ಈ ಪ್ರಕರ
ಉಡುಪಿ, ಎ.6: ಜಿಲ್ಲೆಯ ಮಲ್ಪೆ ಬೀಚ್ ಹಾಗೂ ತ್ರಾಸಿ ಮರವಂತೆ ಬೀಚ್ಗಳಲ್ಲಿ ಜೀವರಕ್ಷಕ ಸಿಬ್ಬಂದಿಗಳನ್ನು ಪ್ರವಾಸೋದ್ಯಮ ಇಲಾಖೆ ವತಿಯಿಂದ ನಿಯೋಜಿಸಲು ಉದ್ದೇಶಿಸಿದ್ದು, ಜಿಲ್ಲೆಯಲ್ಲಿ ಜೀವರಕ್ಷಕ ತರಬೇತಿ ಹೊಂದಿರುವ ಸಿಬ್ಬಂದಿಗ
ರಾಜ್ಯಮಟ್ಟದ ಅಂತರಕಾಲೇಜು ಸ್ಪರ್ಧೆ ‘ಪ್ರಜ್ಞಾ-2026’ ಉದ್ಘಾಟನೆ
ವಿಜಯನಗರ (ಹೊಸಪೇಟೆ) : ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತಿಯನ್ನು ಏಪ್ರಿಲ್ 20ರಂದು ವಿಜೃಂಭಣೆಯಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದ್ದಾರೆ. ಸೋಮವಾರ ಜಿಲ್ಲಾ
ಗುವಾಹಾಟಿ, ಎ. 6: ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಚುನಾವಣಾ ಅಫಿಡವಿಟ್ನಲ್ಲಿ ತಮ್ಮ ಪತ್ನಿಯ ವಿದೇಶದಲ್ಲಿರುವ ಆಸ್ತಿಯ ಬಗ್ಗೆ ಬಹಿರಂಗಪಡಿಸಿಲ್ಲ. ಆದುದರಿಂದ ಅವರ ಉಮೇದುವಾರಿಕೆ ರದ್ದುಗೊಳಿಸಬೇಕು ಎಂದು ಆಗ್ರಹಿಸಿ
ಬೀದರ್ : ರೈತರ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಸಂಯುಕ್ತ ಕಿಸಾನ ಮೋರ್ಚಾ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಸೋಮವಾರ ಮನವಿ ಪತ್ರ ಸಲ್ಲಿಸಲಾಯಿತು. ಮನವಿಯಲ್ಲಿ, 2025ರ ಅ.12ರಿಂದ 18ರವರೆಗೆ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಎದುರು ಅ
ಹೊಸದಿಲ್ಲಿ, ಎ. 6: ಪಶ್ಚಿಮ ಏಶ್ಯಾ ಸಂಘರ್ಷದ ನಡುವೆ ಎಲ್ಪಿಜಿ ಹೊತ್ತ ಭಾರತದ ಹಡಗು ‘ಗ್ರೀನ್ ಆಶಾ’ ಹಾರ್ಮುಝ್ ಜಲ ಸಂಧಿಯನ್ನು ದಾಟಿದೆ ಎಂದು ಅಧಿಕೃತ ಮೂಲಗಳು ಸೋಮವಾರ ತಿಳಿಸಿವೆ. ಪಶ್ಚಿಮ ಏಶ್ಯಾ ಸಂಘರ್ಷ ಆರಂಭವಾದ ಫೆಬ್ರವರಿ 28ರಿ
ಬಗ್ದಾದ್, ಎ.6: ಹಾರ್ಮುಝ್ ಜಲಸಂಧಿಯನ್ನು ಬಲಪ್ರಯೋಗಿಸಿ ತೆರೆಯಲು ಪ್ರಯತ್ನಿಸಿದರೆ ಅಮೆರಿಕ ಮತ್ತು ಇಸ್ರೇಲ್ನ ಇಂಧನ ಮೂಲಸೌಕರ್ಯಗಳ ಮೇಲೆ ದಾಳಿ ನಡೆಸುವುದಾಗಿ ಇರಾನ್ ಬೆಂಬಲಿತ ಇರಾಕಿ ಗುಂಪು ಕಟೈಬ್ ಹಿಜ್ಬುಲ್ಲಾ ಎಚ್ಚರಿಕೆ
ಟೆಹ್ರಾನ್, ಎ.6: ಸೋಮವಾರ ಬೆಳಿಗ್ಗೆ ಟೆಹ್ರಾನ್ನ ಹೊರವಲಯದ ಪ್ರದೇಶದಲ್ಲಿ ವಸತಿ ಕಟ್ಟಡವನ್ನು ಗುರಿಯಾಗಿಸಿ ನಡೆದ ವೈಮಾನಿಕ ದಾಳಿಯಲ್ಲಿ ಕನಿಷ್ಠ 13 ಮಂದಿ ಮೃತಪಟ್ಟಿರುವುದಾಗಿ ಇರಾನ್ ಮಾಧ್ಯಮಗಳು ವರದಿ ಮಾಡಿವೆ. ಸೋಮವಾರ ನಡೆದ
ಆಳಂದ: ದೇಶದ ಬುನಾದಿಯಾಗಿರುವ ಜನಗಣತಿ ಕಾರ್ಯದಲ್ಲಿ ಪ್ರತಿಯೊಬ್ಬ ನಾಗರಿಕರ ಭಾಗವಹಿಸುವಿಕೆ ಅತ್ಯಂತ ಮಹತ್ವದ್ದಾಗಿದ್ದು, ಯಾರೂ ಗಣತಿಯಿಂದ ಹೊರಗುಳಿಯದಂತೆ ಕಟ್ಟುನಿಟ್ಟಿನ ನಿಗಾವಹಿಸಬೇಕು ಎಂದು ತಹಶೀಲ್ದಾರ್ ಅಣ್ಣಾರಾವ್ ಪ
ಹೊಸದಿಲ್ಲಿ, ಎ.6: ಪ್ರಸಕ್ತ ಐಪಿಎಲ್ ಟೂರ್ನಿಯಲ್ಲಿ ಎಲ್ಲಾ ತಂಡಗಳು ಎರಡು ಪಂದ್ಯಗಳನ್ನು ಆಡಿವೆ. ಸನ್ರೈಸರ್ಸ್ ಹೈದರಾಬಾದ್ ಹಾಗೂ ಚೆನ್ನೈಸೂಪರ್ ಕಿಂಗ್ಸ್ ತಲಾ ಮೂರು ಪಂದ್ಯಗಳನ್ನು ಆಡಿವೆ. ಹೀಗಾಗಿ ಆರೆಂಜ್ ಕ್ಯಾಪ್ ಹಾಗೂ ಪರ್ಪಲ
ಕಲಬುರಗಿ : ಇಂದಿನ ಬಹುತೇಕ ಮಹಾವಿದ್ಯಾಲಯಗಳಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ಘಟಕಗಳು ಇದ್ದರೂ, ಎನ್.ವಿ.ಕಾಲೇಜಿನ ವಿದ್ಯಾರ್ಥಿಗಳು ತೋರಿಸಿರುವ ಸೇವಾ ಮನೋಭಾವ ಅತ್ಯಂತ ಶ್ಲಾಘನೀಯ ಎಂದು ಡಾ.ಕರಿಗೂಳೇಶ್ವರ ಅಭಿಪ್ರಾ
ಬೆಂಗಳೂರು, ಎ.5: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರವಿವಾರ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್ ಹಾಗೂ ಅನಿಲ್ ಕುಂಬ್ಳೆ ಸ್ಟ್ಯಾಂಡ್ಗಳನ್ನು ಅವರ ಕುಟುಂಬದ ಸದಸ್ಯರ ಉಪಸ್ಥಿತಿಯಲ್ಲಿ ಅನಾವರಣಗೊಳಿಸಲಾಯಿತು. ಕರ್ನಾಟಕದ ರಾ
ಆಳಂದ: ತಾಲೂಕಿನಲ್ಲಿ ಈ ಬಾರಿ ಮುಂಗಾರು ಹಂಗಾಮಿನಲ್ಲಿ ರೈತರು ರಸಗೊಬ್ಬರ ಖರೀದಿಸಲು ಎಫ್ಐಡಿ (ರೈತ ಐಡಿ) ಸಂಖ್ಯೆ ಕಡ್ಡಾಯವಾಗಿರಬೇಕು ಎಂದು ಸಹಾಯಕ ಕೃಷಿ ನಿರ್ದೇಶಕ ತಿಪ್ಪೇಸ್ವಾಮಿ ತಿಳಿಸಿದ್ದಾರೆ. ರಾಜ್ಯ ಸರ್ಕಾರದ ಕೃಷಿ ಇಲಾ
ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿನ ಪ್ರತಿ ನಗರ ಪಾಲಿಕೆಗೆ ಒಂದೊಂದು ರಸ್ತೆ ಗುಂಡಿ ಮುಚ್ಚುವ ಯಂತ್ರವನ್ನು ಖರೀದಿಸಬೇಕು ಎಂದು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅಧಿಕಾರಿಗಳಿಗೆ ಸೂಚ
ಅಫಜಲಪುರ: ತಾಲೂಕಿನ ಕೆಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿರುವ ಹಿನ್ನೆಲೆ, ಮುಂದಿನ ದಿನಗಳಲ್ಲಿ ಇನ್ನಷ್ಟು ಗ್ರಾಮಗಳಿಗೆ ಈ ಸಮಸ್ಯೆ ವ್ಯಾಪಿಸುವ ಮುನ್ನ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಜಿಪಂ ಸಿಇಒ ಭಂವರ್ಸ

35 C