ಔರಾದ್: ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಕೌಠಾ(ಬಿ) ಗ್ರಾಮದ ಸಿಆರ್ಪಿಎಫ್ ಯೋಧನೋರ್ವ ಜಾರ್ಖಂಡ್ ರಾಜ್ಯದಲ್ಲಿ ಮಂಗಳವಾರ ಮೃತಪಟ್ಟಿದ್ದಾರೆ. ಆನಂದ್ ವಡ್ಡೆ(32) ಮೃತಪಟ್ಟ ಸಿಆರ್ಪಿಎಫ್ ಯೋಧ. ಆನಂದ್ ಅವರು ಸಿಆರ್ ಪಿಎಫ್ ನಲ್ಲಿ ಸ
ಮೂಡುಬಿದಿರೆ : ಸಮೀಪದ ಪೆಟ್ರೋಲ್ ಬಂಕ್ ಬಳಿ ಮಂಗಳವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಮತ್ತು ಮಗ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಮೂಡುಬಿದಿರೆ ತಾಲೂಕಿನ ಗಂಟಾಲ್ಕಟ್ಟೆ ನೀರಲ್ಕೆ ನಿವಾಸಿಗಳಾದ ಪ್ರೇ
ರಾಯಚೂರು: ಜಿಲ್ಲೆಯ 101 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ತೃತೀಯ ಭಾಷೆ ವಿಷಯದ ಪರೀಕ್ಷೆಯಲ್ಲಿ ಒಟ್ಟು 29,785 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 682 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ 3,964
ಹೊಸದಿಲ್ಲಿ: ‘ನಮಗೆ ಆರೆಸ್ಸೆಸ್ ನಿಂದ ಅತ್ಯುತ್ತಮ ಮಾರ್ಗದರ್ಶನ ಮತ್ತು ಬೆಂಬಲ ಸಿಕ್ಕಿರದಿದ್ದರೆ ನಾವು ಈ ಚಿತ್ರವನ್ನು ಮಾಡಲು ಸಾಧ್ಯವಾಗುತ್ತಿರಲಿಲ್ಲ. ಅವರು ನಮ್ಮ ರಕ್ಷಕ ದೇವತೆಗಳು’: 2023ರಲ್ಲಿ ಬ್ಯಾಂಕಾಕ್ ನಲ್ಲಿ ನಡೆದಿದ್
2026 ಎಪ್ರಿಲ್ 1ರಿಂದ ಡಿಜಿಟಲ್ ಪಾವತಿಗಳಿಗೆ ಅನ್ವಯವಾಗುವ ಆರ್ಬಿಐಯ ಹೊಸ ನಿಯಮಗಳು ಭಾರತೀಯರು ಆನ್ಲೈನ್ ವಹಿವಾಟುಗಳನ್ನು ಮಾಡುವ ವಿಧಾನವನ್ನು ಬದಲಾಯಿಸಲಿದೆ. ಇನ್ಮುಂದೆ ಯುಪಿಐ, ಕಾರ್ಡ್ಗಳು ಅಥವಾ ವ್ಯಾಲೆಟ್ಗಳನ್ನು ಬಳಸು
ಹೊಸದಿಲ್ಲಿ: 2021ರ ಮಾಹಿತಿ ತಂತ್ರಜ್ಞಾನ ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿ ಸಂಹಿತೆ ನಿಯಮಗಳಿಗೆ ಕರಡು ತಿದ್ದುಪಡಿಯಲ್ಲಿ ಸ್ವತಂತ್ರ ಸುದ್ದಿ ಸೃಷ್ಟಿಕರ್ತರಿಗೆ (ಆನ್ಲೈನ್ ಕ್ರಿಯೇಟರ್ಗಳು) ಸಾಮಾಜಿಕ ಮ
ಟೆಲ್ ಅವಿವ್: ದಕ್ಷಿಣ ಲೆಬನಾನ್ನಲ್ಲಿ ನಾಲ್ವರು ಐಡಿಎಫ್ ಸೈನಿಕರು ಮೃತಪಟ್ಟಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಪಡೆ ಮಂಗಳವಾರ ದೃಢಪಡಿಸಿದೆ ಎಂದು Jerusalem Post ವರದಿ ಮಾಡಿದೆ. ಇಸ್ರೇಲ್ ಸೈನಿಕರಾದ ಕ್ಯಾಪ್ಟನ್ ನೋಮ್ ಮಡ್ಮೋನಿ, ಸ್ಟಾ
ಟೆಹ್ರಾನ್: ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷವು ಕೇವಲ ಗಡಿಭಾಗದ ಕ್ಷಿಪಣಿ ದಾಳಿಗಳಿಗೆ ಸೀಮಿತವಾಗಿಲ್ಲ; ಡಿಜಿಟಲ್ ಲೋಕದಲ್ಲಿಯೂ ಈ ಯುದ್ಧ ತೀವ್ರಗೊಂಡಿದೆ. ಇರಾನ್ ಬಳಿ ಅಮೆರಿಕದ ಮುಖ್ಯ ಭೂಭಾಗವನ್ನು ತಲುಪುವ ಖಂಡಾಂತರ ಕ್ಷ
ಉಳ್ಳಾಲ: ಕಿನ್ಯ ಕೇಂದ್ರ ಜುಮಾ ಮಸೀದಿಯಲ್ಲಿ ಅಂತ್ಯ ವಿಶ್ರಮಿಸುತ್ತಿರುವ ಹಝ್ರತ್ ವಲಿಯುಲ್ಲಾಹಿ ಹುಸೈನ್ ಮುಸ್ಲಿಯಾರ್ ಹೆಸರಿನಲ್ಲಿ ನಡೆಸಿಕೊಂಡು ಬರುವ ಮುಖಾಂ ಕೂಟು ಝಿಯಾರತ್ ಉದ್ಘಾಟನೆ ಸೋಮವಾರ ನಡೆಯಿತು. ಸೈಯದ್ ಮುಕ್ತಾರ್
ಕಾಳಿ ನದಿಯ ತಟದಲ್ಲಿ ನೈಟ್ ಫ್ರಾಗ್ಗಳ 35ನೇ ಪ್ರಭೇದ ಶೋಧ
ಶಾಸಕರ ಆದೇಶಕ್ಕೂ ಇಲ್ಲ ಕಿಮ್ಮತ್ತ್ತು; ಗಬ್ಬು ವಾಸನೆಯಲ್ಲಿ ಮೈಮರೆತರೇ ಅಧಿಕಾರಿಗಳು?
ಚೆನ್ನೈ: ಎಪ್ರಿಲ್ 23ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೂ ಮುನ್ನ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಆರೋಪದ ಮೇಲೆ ಮಂಗಳವಾರ ಟಿವಿಕೆ ಮುಖ್ಯಸ್ಥ ವಿಜಯ್ ವಿರುದ್ಧ ಚೆನ್ನೈನ ಪೆರವಲ್ಲೂರ್ ಪೊಲೀಸ್ ಠಾಣೆಯಲ
ಹಾಸ್ಟೆಲ್ನಲ್ಲಿ ಕುಡಿಯಲು ಶುದ್ಧ ನೀರಿಲ್ಲ; ಸಿಬ್ಬಂದಿಗೆ ವೇತನವಿಲ್ಲ!
''ಸಚಿವ ಝಮೀರ್ ಅಹ್ಮದ್ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ''
''ಗ್ಯಾರಂಟಿ ಯೋಜನೆಗಳಂತೆ ಕೇಂದ್ರ ಪರ್ಯಾಯ ವ್ಯವಸ್ಥೆ ಮಾಡಲಿ''
ಸುರಪುರ: ಜಮೀನಿಗೆ ಸಂಪರ್ಕ ಕಲ್ಪಿಸುವ ದಾರಿಯ ವಿಚಾರವಾಗಿ ನಡೆಯುತ್ತಿದ್ದ ಕುಟುಂಬದೊಳಗಿನ ಗಲಾಟೆ ಯುವಕನೊಬ್ಬನ ಹತ್ಯೆಯಲ್ಲಿ ಅಂತ್ಯಗೊಂಡ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮಾವಿನಮಟ್ಟಿ ಗ್ರಾಮದಲ್ಲಿ ಸೋಮವಾರ ರಾತ
ಬಳ್ಳಾರಿ, ಮಾ.31: ನಗರ ಹೊರವಲಯದಲ್ಲಿ ಗೃಹ ಬಳಕೆಯ LPG ಸಿಲಿಂಡರ್ಗಳನ್ನು ಅಕ್ರಮವಾಗಿ ಸಂಗ್ರಹಿಸಿ, ವಾಣಿಜ್ಯ ಬಳಕೆಯ ಖಾಲಿ ಸಿಲಿಂಡರ್ ಹಾಗೂ ಆಟೋಗಳಿಗೆ ಅನಿಲವನ್ನು ಹೆಚ್ಚಿನ ದರಕ್ಕೆ ತುಂಬಿ ಮಾರಾಟ ಮಾಡುತ್ತಿದ್ದ ಪ್ರಕರಣವೊಂದನ್ನು
ಯುವಕರನ್ನು ಮಾದಕ ವ್ಯಸನದಿಂದ ರಕ್ಷಿಸಲು ಪೊಲೀಸ್ ಇಲಾಖೆ ಮುಂದಾಗಲಿ: ಕನ್ನಡ ಸೇನೆ
ಮಂಗಳೂರು, ಮಾ. 31: ‘ನಮ್ಮ ಮಗನ ಸಾವಿಗೆ ಆತನ ಪತ್ನಿ ನೀಡಿರುವ ಮಾನಸಿಕ ಹಿಂಸೆ, ಕಿರುಕುಳ ಹಾಗೂ ಆಹಾರದಲ್ಲಿ ವಿಷ ನೀಡಿರುವುದು ಕಾರಣವಾಗಿದ್ದು, ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು’ ಎಂದು ಇತ್ತೀಚೆಗೆ ಸಾವಿಗೀಡಾಗಿರುವ ಸುದೀಪ್
ಲಕ್ನೊ: ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸೋಮವಾರ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿ
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಯುದ್ಧದಲ್ಲಿ ರಾಜಕೀಯ ಮಾಡಲು ಇದು ಸೂಕ್ತ ಸಮಯವಲ್ಲ” ಎಂದು ಕಿವಿಮಾತು ಹೇಳಿದ್ದಾರೆ.
ಮುಡಿಪು: ಇಸ್ಲಾಮಿಕ್ ಎಜುಕೇಶನ್ ಬೋರ್ಡ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಹಿದಾಯತುಲ್ ಇಸ್ಲಾಂ ಸೆಕೆಂಡರಿ ಮದ್ರಸ, ಕಾಯಾರ್ನಲ್ಲಿ ಮದ್ರಸ ಪ್ರಾರಂಭೋತ್ಸವ ‘ಫತ್ಹೇ ಮುಬಾರಕ್’ ಯಶಸ್ವಿಯಾಗಿ ಜರುಗಿತು. ಜಮಾಅತ್ ಅಧ್ಯಕ್ಷರ
ಹಣದುಬ್ಬರದ ಕಳವಳದ ನಡುವೆ ಬಡ್ಡಿದರ ಕಡಿತ ಸಾಧ್ಯವಿಲ್ಲದ ಸ್ಥಿತಿಯಲ್ಲಿ ಚಿನ್ನ 17 ವರ್ಷಗಳಲ್ಲಿ ಕಾಣದಷ್ಟು ಮಾಸಿಕ ತೀವ್ರ ಕುಸಿತವನ್ನು ಈ ತಿಂಗಳಲ್ಲಿ ಕಂಡಿದೆ. ಮಾರ್ಚ್ ತಿಂಗಳಲ್ಲಿ ತೀವ್ರ ಕುಸಿತ ಕಂಡಿರುವ ಚಿನ್ನದ ದರ ತಿಂಗಳ ಅ
ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಕೇಂದ್ರ ಸಚಿವ ಕಿರಣ್ ರಿಜಿಜು ಮತ್ತು ಬಿಜೆಪಿ ರಾಜ್ಯ ಘಟಕದ ಮಾಜಿ ಮುಖ್ಯಸ್ಥ, ಸಂಸದ ಸುಕ
ಪಶ್ಚಿಮ ಏಶ್ಯದಲ್ಲಿನ ಸಂಘರ್ಷದಿಂದಾಗಿ ಜಾಗತಿಕವಾಗಿ ತೀವ್ರ ಇಂಧನ ಬಿಕ್ಕಟ್ಟು ಎದುರಾಗಿದೆ. ಪೆಟ್ರೋಲ್, ಡೀಸೆಲ್ ಮತ್ತು ಎಲ್ಪಿಜಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಹಾರ್ಮುಝ್ ಜಲಸಂಧಿಯಲ್ಲಿನ ಅಡಚಣೆಗಳಿಂದಾಗಿ ತೈಲ ಪೂರೈಕ
ಮಂಗಳೂರು, ಮಾ.31: ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯ ಸಲಹಾ ಸಮಿತಿಯ ಸದಸ್ಯರೂ ಆಗಿದ್ದ ದಿವಂಗತ ಕೆ.ಎಂ.ಶರೀಫ್ ಅವರ ಪತ್ನಿ ಮೈಮೂನಾ (75) ಅಲ್ಪಕಾಲದ ಅನಾರೋಗ್ಯದ ಬಳಿಕ ಮಂಗಳವಾರ ಬೆಳಗ್ಗೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಪುತ್ರ
ಹೆಸರಿನಲ್ಲೇನಿದೆ? ಎನ್ನುತ್ತಾರೆ. ಆದರೆ ಈ ಸಮಾಜದಲ್ಲಿ ಹೆಸರಿನಲ್ಲೂ ತರತಮವನ್ನು ಬಿತ್ತಲಾಗಿದೆ. ಹೆಸರಿನಲ್ಲೂ ನಡೆಯುತ್ತಿದ್ದ ಶೋಷಣೆಯಿಂದ ಮುಕ್ತರಾಗಿಸಿದವರು ವೈಚಾರಿಕ ಪ್ರಜ್ಞೆ ಬಿತ್ತಿದ ಕುವೆಂಪು ಅವರು. ಐ.ಎಂ. ವಿಠ್ಠಲಮೂ
ಬಸ್ಸಿನ ಬಾಗಿಲು ಏಕಾಏಕಿ ತೆರೆಯಲ್ಪಟ್ಟಿದ್ದರಿಂದ ಸಂಭವಿಸಿದ ಅವಘಡ
ಪಾಟ್ನಾ: ಬಿಹಾರದ ನಳಂದ ಜಿಲ್ಲೆಯ ಮಾತಾ ಶೀತ್ಲಾ ದೇವಾಲಯದಲ್ಲಿ ಮಂಗಳವಾರ ನಡೆದ ಧಾರ್ಮಿಕ ಕಾರ್ಯಕ್ರಮದ ವೇಳೆ ಉಂಟಾದ ಭಾರೀ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು indiatoday.in
ಸ್ಫೋಟದ ವಿಡಿಯೋ ಪೋಸ್ಟ್ ಮಾಡಿದ ಟ್ರಂಪ್
ಕೊಣಾಜೆ, ಮಾ.31: ಕೋಡಿಜಾಲ್ ಕರ್ಮಾರ್ ನಿವಾಸಿ ಸೂಫಿ ಕುಂಞಿ(ಪೊಡಿಚ್ಚ) ಕೋಡಿಜಾಲ್ (63) ಅಲ್ಪಕಾಲದ ಅನಾರೋಗ್ಯದಿಂದ ಇಂದು ಬೆಳಗ್ಗೆ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಇವರು ಕೋಡಿಜಾಲ್ ರಿಫಾಯಿ ಜುಮಾ ಮಸೀದಿಯ ಆಡಳಿತ ಸ
ಹೊಸದಿಲ್ಲಿ, ಮಾ.31: ಪಾಕಿಸ್ತಾನವು ಹಲವು ವರ್ಷಗಳಿಂದ ಭಯೋತ್ಪಾದಕ ಸಂಘಟನೆಗಳ ವಿರುದ್ಧ ಕ್ರಮ ಕೈಗೊಂಡಿದ್ದರೂ, ಇನ್ನೂ 15 ಪ್ರಮುಖ ಸಂಘಟನೆಗಳು ಆ ದೇಶದಲ್ಲೇ ಕಾರ್ಯನಿರ್ವಹಿಸುತ್ತಿವೆ ಎಂದು ಅಮೆರಿಕ ಕಾಂಗ್ರೆಸ್ ಸಂಶೋಧನಾ ಸೇವೆ (CRS)
ರಾಯಚೂರು: ಕಾರ್ಪೊರೇಟ್ ಪರವಾದ ಕೃಷಿ ಕಾಯ್ದೆಗಳನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರೈತ ಸಂಘದ ಪದಾಧಿಕಾರಿಗಳು ಹಾಗೂ ರೈತರು ನಗರದಲ್ಲಿ ಸೋಮವಾರ 8ನೇ ರಾಜ್ಯ ಸಮ್ಮೇಳನ ನಡೆಸಿದರು. ನಗರದ ಮಹಾತ್ಮಾ ಗಾಂಧಿ ಜಿಲ್ಲಾ
ಶಿವಮೊಗ್ಗ: ಜಿಲ್ಲೆಯ ಪುರದಾಳು ಗ್ರಾಮದ ಬಾರೇಹಳ್ಳ ಡ್ಯಾಂ ಹಿನ್ನೀರು ಪ್ರದೇಶದಲ್ಲಿ ಅರಣ್ಯ ಇಲಾಖೆ ವತಿಯಿಂದ ಹುಲಿಗಣತಿ ಕಾರ್ಯಾಚರಣೆಗಾಗಿ ಅಳವಡಿಸಲಾಗಿದ್ದ ಅತ್ಯಾಧುನಿಕ ಕ್ಯಾಮೆರಾ ಕಳ್ಳತನವಾಗಿರುವ ಘಟನೆ ನಡೆದಿದೆ. ಮಾರ್ಚ
ಶಿವಮೊಗ್ಗ:ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕುಂಸಿ ಸಮೀಪದ ರಾಮನಗರದಲ್ಲಿ ನಡೆದಿದೆ. ಹಾರನಹಳ್ಳಿಯ ಶೇಖ್ ಮುಜೀಬುರ್ರಹಮಾನ್ (45) ಮೃತಪಟ್ಟವರು ಎಂದು ಗುರುತಿಸಲಾಗಿದೆ. ರಾಮನಗರದ ಬಸ್ಟ್ಯಾಂಡ್ ಬಳಿಯ ಮರದ ಕೆಳಗೆ ಕ
ಹೊಸದಿಲ್ಲಿ: ಹಾರ್ಮುಝ್ ಜಲಸಂಧಿಯನ್ನು ಇರಾನ್ ಸಂಪೂರ್ಣವಾಗಿ ತೆರೆಯದಿದ್ದರೂ ಇರಾನ್ ವಿರುದ್ಧದ ಮಿಲಿಟರಿ ಕಾರ್ಯಾಚರಣೆಯನ್ನು ಕೊನೆಗೊಳಿಸುವ ಇಚ್ಛೆಯನ್ನು ಟ್ರಂಪ್ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ. ಹಾರ್ಮುಝ್ ಜಲಸ
‘ಮಾಹಿತಿ ಬಹಿರಂಗಪಡಿಸಲು ವೃತ್ತಿಜೀವನ ತ್ಯಜಿಸಿದ್ದೇನೆ’ ಎಂದು ಪೋಸ್ಟ್
ಇರಾನ್ ತನ್ನ ಬಹಳಷ್ಟು ಉನ್ನತ ನಾಯಕರನ್ನು ಕಳೆದುಕೊಂಡ ನಂತರವೂ, ಅದಕ್ಕೆ ತಾನು ಸಾಗಬೇಕಿರುವ ದಿಕ್ಕು ಸ್ಪಷ್ಟವಾಗಿ ತಿಳಿದಿದೆ ಎಂಬುದನ್ನು ಗಮನಿಸಬೇಕು. ಅದರ ಪ್ರತಿ ದಾಳಿಯ ತೀವ್ರತೆ ತಗ್ಗಿಲ್ಲ ಎಂಬುದನ್ನೂ ಗಮನಿಸಬೇಕು. ಹೇಗೆ ಇ
ಟೆಹ್ರಾನ್, ಮಾ. 31: ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಹೊಸ ಅಲೆಯ ದಾಳಿಗಳು ಅಪ್ಪಳಿಸಿದ ಕೆಲವೇ ಕ್ಷಣಗಳಲ್ಲಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ‘ಟ್ರುತ್ ಸೋಶಿಯಲ್’ ಪ್ಲಾಟ್ ಫಾರ್ಮ್ ನಲ್ಲಿ ಪ್ರಬಲ ಸ್ಫೋಟಗಳ ಸರಣಿಯ
ದುಬೈ, ಮಾ. 31: ಯುನೈಟೆಡ್ ಅರಬ್ ಎಮಿರೇಟ್ಸ್ ನ ದುಬೈ ಬಂದರಿನಲ್ಲಿ ಲಂಗರು ಹಾಕಿದ್ದ ಕುವೈತ್ ತೈಲ ಟ್ಯಾಂಕರ್ ‘ಅಲ್-ಸಲ್ಮಿ’ ಮೇಲೆ ಇರಾನ್ ನೇರ ದಾಳಿ ನಡೆಸಿದೆ ಎಂದು ಕುವೈತ್ ಪೆಟ್ರೋಲಿಯಂ ಕಾರ್ಪೊರೇಷನ್ (ಕೆಪಿಸಿ) ತಿಳಿಸಿದೆ ಎಂದು Alj
ವಾಷಿಂಗ್ಟನ್, ಮಾ. 30: ಇರಾನ್ ನೊಂದಿಗೆ ನಡೆಯುತ್ತಿರುವ ಸಂಘರ್ಷವನ್ನು ಅಂತ್ಯಗೊಳಿಸುವ ಪ್ರಯತ್ನಗಳ ನಡುವೆ, ಶೀಘ್ರದಲ್ಲೇ ಒಪ್ಪಂದ ಕೈಗೊಳ್ಳದಿದ್ದರೆ ಖಾರ್ಗ್ ದ್ವೀಪ ಸೇರಿದಂತೆ ಇರಾನ್ ನ ಪ್ರಮುಖ ತೈಲ ಮೂಲಸೌಕರ್ಯಗಳನ್ನು ನಾಶ
ಹೊಸದಿಲ್ಲಿ, ಮಾ. 30: ಹೆಚ್ಚುತ್ತಿರುವ ಡಿಜಿಟಲ್ ಅರೆಸ್ಟ್ ಹಾಗೂ ಹೂಡಿಕೆ ವಂಚನೆ ವಿರುದ್ಧ ಭಾರೀ ಕ್ರಮದ ಭಾಗವಾಗಿ, ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯದ ಸೈಬರ್ ವಿಭಾಗವಾದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರವು ಸೈಬರ್ ಅಪರಾಧಿ
ಶಿವಮೊಗ್ಗ: ಆಕರ್ಷಕ ಬಹುಮಾನ ಹಾಗೂ ಸ್ಕೀಮ್ಗಳ ಹೆಸರಿನಲ್ಲಿ ಸಾರ್ವಜನಿಕರಿಗೆ ಕೋಟ್ಯಂತರ ರೂ. ವಂಚಿಸಿದ ಆರೋಪದಡಿ ಓರ್ವ ವ್ಯಕ್ತಿಯನ್ನು ಹೊಸನಗರ ಪೊಲೀಸರು ಬಂಧಿಸಿದ್ದಾರೆ. ಉಡುಪಿ ಮೂಲದ ಅಬ್ದುಲ್ ರಝಾಕ್ ಬಂಧಿತ ಆರೋಪಿ. ಹೊಸನಗರ
ಚಿಕ್ಕಮಗಳೂರು: ಆನ್ಲೈನ್ನಲ್ಲಿ ಫ್ರೀಲಾನ್ಸ್ ಕೆಲಸದ ನೆಪವೊಡ್ಡಿ ವ್ಯಕ್ತಿಯೊಬ್ಬರಿಗೆ 8.56ಲಕ್ಷ ರೂ. ವಂಚಿಸಿರುವ ಘಟನೆ ನಗರದಲ್ಲಿ ವರದಿಯಾಗಿದೆ. ನಗರದ ನಿವಾಸಿ ಸೈಯದ್ ಅಂಜುಮ್ ಎಂಬವರು ಆನ್ಲೈನ್ನಲ್ಲಿ ಪಾರ್ಟ್ಟೈಮ್ ಕೆಲಸ
ಮಮಗಳೂರು, ಮಾ.30:ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಜನಗಣತಿ 2027 ಕಾರ್ಯವನ್ನು ನಡೆಸುವ ಉದ್ದೇಶದಿಂದ ಒಟ್ಟು 909 ಗಣತಿ ಸಿಬ್ಬಂದಿಗಳನ್ನು (enumerators) 7 ಚಾರ್ಜ್ ಅಧಿಕಾರಿಗಳ ಅಧೀನದಲ್ಲಿ ನೇಮಕ ಮಾಡಲಾಗಿದೆ. ಇದಲ್ಲದೆ, ಸ್ವಯಂ ಗಣತ
ಬೆಳ್ತಂಗಡಿ; ತಾಲೂಕಿನ ಕೊಕ್ಕಡ ಗ್ರಾಮ ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಎರಡು ವಾಹನಗಳ ಮೇಲೆ ಆನೆ ದಾಳಿ ನಡೆಸಿದ್ದು ಗ್ರಾಮಸ್ಥರಲ್ಲಿ ಭಯ ಮೂಡಿಸಿದೆ. ಕೃಷಿ ತೋಟಗಳು, ಮನೆಗಳ ಸುತ್ತಮುತ್ತ
ಕ್ರೀಡಾಂಗಣದಲ್ಲಿ ಆಸನ ಸಂಖ್ಯೆ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚನೆ
ಮಂಗಳೂರು: ಮಾದಕ ದ್ರವ್ಯ ಮುಕ್ತ ಸಮಾಜವನ್ನು ನಿರ್ಮಿಸುವ ನಿಟ್ಟಿನಲ್ಲಿ ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜಿನ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಹಯೋಗ ದೊಂದಿಗೆ ಸೋಮವಾರ ಫಾದರ್ ಮುಲ್ಲ
ಬೆಂಗಳೂರು: ಹುಬ್ಬಳ್ಳಿ ನಗರದ ವಾಣಿಜ್ಯ ತೆರಿಗೆ ಉಪ ಆಯುಕ್ತರೊಬ್ಬರು ಲಂಚ ಪಡೆಯುವಾಗ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ವಾಣಿಜ್ಯ ತೆರಿಗೆ ಇಲಾಖೆಯ ಉಪ ಆಯುಕ್ತ ಭರತ್ ಕುಮಾರ್ ಹೆಗ್ಗಡೆ ದೂರುದಾರ ವಿಶ್ವಜಿತ್ ನಾಯಕ್ ಎಂಬವರ
ಕಲಬುರಗಿ: ಶಹಾಬಾದ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮೂರು ಪ್ರತ್ಯೇಕ ಕಳ್ಳತನ ಪ್ರಕರಣಗಳನ್ನು ಭೇದಿಸಿದ ಪೊಲೀಸರು 11 ಆರೋಪಿಗಳನ್ನು ಬಂಧಿಸಿದ್ದು, ಒಟ್ಟು 10.85 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಮೂ
ಬೆಂಗಳೂರು: ರಾಜ್ಯಾದ್ಯಂತ ಎ.2ರವರೆಗೆ ಒಣ ಹವೆ, ಬಿಸಿಲಿನ ವಾತಾವರಣ ಮುಂದುವರಿಯಲಿದ್ದು, ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಸ್ಥಳಗಳಲ್
ಮಂಗಳೂರು: ದಾರುಲ್ ಉಲೂಮ್ ಲತ್ವೀಫಿಯಾ ಅರೆಬಿಕ್ ಕಾಲೇಜಿನಲ್ಲಿ ವ್ಯಾಸಂಗ ಮಾಡಿ ರಾಜ್ಯದ ವಿವಿಧ ಭಾಗಗಳಲ್ಲಿ ಸೇವಾ ನಿರತರಾಗಿರುವ ಲತ್ವೀಫಿ ವಿದ್ವಾಂಸರ ಒಕ್ಕೂಟವಾದ ಲತ್ವೀಫೀಸ್ ಅಸೋಸಿಯೇಷನ್ ಕರ್ನಾಟಕ ರಾಜ್ಯ ಸಮಿತಿಯ ವತಿಯಿಂ
ಮಂಗಳೂರು: ನಗರದ ಅತ್ತಾವರದ ಅಪಾರ್ಟ್ಮೆಂಟ್ ಒಂದರ 12ನೇ ಮಹಡಿಯಿಂದ ಹಾರಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿರುವುದು ವರದಿಯಾಗಿದೆ. ಕೋಲ್ಕತ್ತಾ ಮೂಲದ ಸಾರ್ಥಕ್ ಮೌರ್ಯ (23) ಆತ್ಮಹತ್ಯೆ ಮ
ಆಳಂದ: ತಾಲೂಕಿನಲ್ಲಿ ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳುವಂತೆ ಶಾಸಕ ಬಿ.ಆರ್. ಪಾಟೀಲ್ ಅವರು ಟಾಸ್ಕ್ಫೋರ್ಸ್ ಸಭೆಯಲ್ಲಿ ಅಧಿಕಾರಿಗಳಿಗೆ ಸ್ಪಷ್
ಕೋಲ್ಕತಾ, ಮಾ. 30: ವಿಧಾನಸಭೆ ಚುನಾವಣೆ ನಡೆಯಲಿರುವ ಪಶ್ಚಿಮ ಬಂಗಾಳದಲ್ಲಿ ಒಂದೇ ದಿನದಲ್ಲಿ 250ಕ್ಕೂ ಅಧಿಕ ಸರಕಾರಿ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ಚುನಾವಣಾ ಆಯೋಗದ ವಿರುದ್ಧ ತೃಣಮೂಲ ಕಾಂಗ್ರೆಸ್ ಕಲ್ಕತ್ತಾ ಉಚ್ಚ ನ್ಯಾಯಾಲಯದ
ಉಡುಪಿ, ಮಾ.30: ಬಿಜೆಪಿಯ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ , ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚ ಉಡುಪಿ ನಗರ, ಲಯನ್ಸ್ ಕ್ಲಬ್ ಪರ್ಕಳ (317 ಸಿ) ಹಾಗೂ ದಿವ್ಯಾಂಗ ರಕ್ಷಣ ಸಮಿತಿ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಉಚಿತ (ಕಿವಿ) ಶ್ರವಣ ತಪ
ಹೊಸದಿಲ್ಲಿ, ಮಾ.30: ಪಶ್ಚಿಮ ಏಶ್ಯಾದಲ್ಲಿ ಮುಂದುವರಿದಿರುವ ಬಿಕ್ಕಟ್ಟಿನ ಹಿನ್ನೆಲೆ ದೇಶದ ಆರ್ಥಿಕತೆಗೆ ಉಂಟಾಗಬಹುದಾದ ಬಾಹ್ಯ ಅಪಾಯಗಳನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಕೇಂದ್ರ ಹಣಕಾ
ಉಡುಪಿ, ಮಾ.30: ಮುಂಬರುವ ಗುಡ್ಫ್ರೈಡೇ ಹಾಗೂ ಈಸ್ಟರ್ ಪ್ರಯುಕ್ತ ಜನರ ವಿಶೇಷ ಒತ್ತಡವನ್ನು ನಿಭಾಯಿ ಸಲು ಕೊಂಕಣ ರೈಲ್ವೆಯು ನೈರುತ್ಯ ರೈಲ್ವೆಯ ಸಹಯೋಗದೊಂದಿಗೆ ಯಶವಂತಪುರ- ಮಡಗಾಂವ್ ಹಾಗೂ ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ
ಹೊಸದಿಲ್ಲಿ, ಮಾ.30: ದೇಶದಲ್ಲಿ ಮಾವೋವಾದಿ ಪಿಡುಗು ನಿರ್ಮೂಲನಗೊಂಡಿದೆ ಮತ್ತು ಅದರ ಕೊನೆಯ ಭದ್ರಕೋಟೆಯಾಗಿದ್ದ ಛತ್ತೀಸ್ ಗಡದ ಬಸ್ತರ್ ಈಗ ‘ಅಭಿವೃದ್ಧಿಯ ಪಥದಲ್ಲಿ’ ಮುನ್ನಡೆಯುತ್ತಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಅವರು
ಜೆರುಸಲೇಂ, ಮಾ.30: ಈಗ ನಡೆಯುತ್ತಿರುವ ಯುದ್ಧ ಕೊನೆಗೊಂಡ ಬಳಿಕ ಮಧ್ಯಪ್ರಾಚ್ಯದಲ್ಲಿನ ಅಮೆರಿಕದ ಕೆಲವು ಸೇನಾ ನೆಲೆಗಳನ್ನು ತನ್ನ ಪ್ರದೇಶಕ್ಕೆ ಸ್ಥಳಾಂತರಿಸುವ ಪ್ರಸ್ತಾಪವನ್ನು ಅಮೆರಿಕದ ಮುಂದಿಡಲು ಇಸ್ರೇಲ್ ಸಿದ್ಧತೆ ನಡೆಸುತ
ಮೈಸೂರು: ಹುಣಸೂರು ತಾಲೂಕಿನ ದೊಡ್ಡ ಹೆಜ್ಜೂರು ಗ್ರಾಮದಲ್ಲಿ ಏಳು ತಿಂಗಳ ಗಂಡು ಮಗು ದಾಸವಾಳದ ಹೂವು ತಿಂದು ಮೃತಪಟ್ಟ ಘಟನೆ ನಡೆದಿದೆ. ಗ್ರಾಮದ ಸುದರ್ಶನ್-ನವ್ಯ ದಂಪತಿಯ ಪುತ್ರ ಆರೂವರೆ ತಿಂಗಳ ಚಿನ್ಮಯ್ ಗೌಡ ಮೃತಪಟ್ಟ ಮಗು. ಮೊ
ಇಸ್ಲಾಮಾಬಾದ್, ಮಾ.30: ಇರಾನ್ ಯುದ್ಧ ಅಂತ್ಯಗೊಳಿಸುವ ನಿಟ್ಟಿನಲ್ಲಿ ನೀಲ ನಕ್ಷೆಯನ್ನು ರೂಪಿಸುವ ಉದ್ದೇಶದಿಂದ ಪಾಕಿಸ್ತಾನ ಆಯೋಜಿಸಿದ್ದ ನಾಲ್ಕು ರಾಷ್ಟ್ರಗಳ ವಿದೇಶಾಂಗ ಸಚಿವರ ಸಭೆ ನಿಗದಿತ ಅವಧಿಗೂ ಮುನ್ನ ಮೊಟಕುಗೊಂಡಿರುವುದ
ಬ್ರಿಜೇಶ್ ಶರ್ಮಾ | Photo Credit : rajasthanroyals.com ಗುವಾಹಟಿ, ಮಾ.30: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ತಂಡ ಸೋಮವಾರ 2026ರ ಋತುವಿನಲ್ಲಿ ಆಡಿದ ತನ್ನ ಮೊದಲ ಪಂದ್ಯದಲ್ಲಿ ಆಡುವ 11ರ ಬಳಗದಲ್ಲಿ ಬ್ರಿಜೇಶ್ ಶರ್ಮಾಗೆ ಅವಕಾಶ ನೀಡ
ಎಂ.ಎಸ್. ಧೋನಿ | Photo Credit : PTI ಹೊಸದಿಲ್ಲಿ, ಮಾ.30: ರಾಜಸ್ಥಾನ ರಾಯಲ್ಸ್ ವಿರುದ್ಧ ಸೋಮವಾರ ನಡೆದ 2026ರ ಐಪಿಎಲ್ ಪಂದ್ಯದಲ್ಲಿ ಎಂ.ಎಸ್. ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಡುವ 11ರ ಬಳಗದಿಂದ ಹೊರಗುಳಿದರು. ಈ ಮೂಲಕ ವಿಕೆಟ್ಕೀಪರ್-
ಬೆಂಗಳೂರು: ಅಡುಗೆ ಅನಿಲ, ಇಂಧನ ತೈಲ ಸಮಸ್ಯೆ ವಿರುದ್ಧ ಕೋವಿಡ್ ಸಮಯದಲ್ಲಿ ಹೋರಾಡಿದಂತೆ ಹೋರಾಡಬೇಕು ಎಂದು ಪ್ರಧಾನಿ ಮೋದಿ ನೀಡಿರುವ ಸಂದೇಶದ ಕುರಿತು ಪ್ರತಿಕ್ರಿಯಿಸಿರುವ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್, ಯಾವ ಸಮಸ್ಯೆ ಆಗುತ್ತ
ಪತ್ತನಂತಿಟ್ಟ, ಮಾ. 30: ಪ್ರಧಾನಿ ನರೇಂದ್ರ ಮೋದಿ ಅವರು ಕೇರಳ ಭೇಟಿಯ ಸಂದರ್ಭದಲ್ಲಿ ಶಬರಿಮಲೆ ದೇವಾಲಯದ ವಿವಾದದ ಬಗ್ಗೆ ಮೌನವಾಗಿದ್ದರು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಪತ್ತನಂತಿಟ್ಟದ ಅಡೂರಿನ
ಬೆಂಗಳೂರು: ಕೇಂದ್ರ ಸರಕಾರದ ಸೂಚನೆಯ ಮೇರೆಗೆ ಎ.1ರಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ ರಾಷ್ಟ್ರೀಯ ಜನಗಣತಿ ಆರಂಭವಾಗುತ್ತಿದ್ದು, ಪ್ರಾಧಿಕಾರದ ಐದು ನಗರ ಪಾಲಿಕೆಗಳಲ್ಲಿ ಗಣತಿಗೆ ಅಗತ್ಯ ಸಿದ್ಧತೆಗಳ
ಟೆಹ್ರಾನ್, ಮಾ.30: ನಡೆಯುತ್ತಿರುವ ಯುದ್ಧವನ್ನು ಕೊನೆಗೊಳಿಸಲು ಇರಾನ್ನ ‘ಹೆಚ್ಚು ಸಮಂಜಸವಾದ’ ಆಡಳಿತದೊಂದಿಗೆ ಅಮೆರಿಕ ಮಾತುಕತೆ ನಡೆಸುತ್ತಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಹೇಳಿದ್ದು, ಒಂದು ವೇಳೆ ಮಾ
ಬೆಂಗಳೂರು: ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿರುವ ವಿಚಾರಣಾಧೀನ ಖೈದಿಯನ್ನು ಭೇಟಿ ಮಾಡಲು ತನ್ನ ಖಾಸಗಿ ಅಂಗದಲ್ಲಿ ಸಿಮ್ಕಾರ್ಡ್ಗಳನ್ನು ಅಡಗಿಸಿಟ್ಟುಕೊಂಡು ಬಂದಿದ್ದ ಆರೋಪದಡಿ ಯುವತಿಯನ್ನು ಪರಪ್ಪನ ಅಗ್
ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಗ್ರಾಹಕರು ಮತ್ತು ಮೆಸ್ಕಾಂ ಎಇ ನಡುವೆ ಮಾತಿನ ಚಕಮಕಿ ನಡೆದು ಪರಸ್ಪರ ಹಲ್ಲೆ ಮಾಡಿಕೊಂಡಿರುವ ಬಗ್ಗೆ ಇತ್ತಂಡಗಳಿಂದ ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ಮೆಸ್ಕಾಂ ಎ
ಟೆಹ್ರಾನ್, ಮಾ.30: ಇರಾನ್ ನ ವಾಯವ್ಯ ಪ್ರಾಂತದಲ್ಲಿರುವ ತಬ್ರೀಝ್ ಪೆಟ್ರೋಕೆಮಿಕಲ್ಸ್ ಕಾಂಪ್ಲೆಕ್ಸ್ ನ ಒಂದು ಭಾಗದ ಮೇಲೆ ಸೋಮವಾರ ಬೆಳಿಗ್ಗೆ ವೈಮಾನಿಕ ದಾಳಿ ನಡೆದಿದ್ದು, ಸ್ಥಾವರದಲ್ಲಿ ಬೆಂಕಿ ಕಾಣಿಸಿಕೊಂಡಿರುವುದಾಗಿ ಇರಾನ
ಆರ್. ಪ್ರಜ್ಞಾನಂದ | Photo Credit : PTI ಸೈಪ್ರಸ್, ಮಾ.30: 2026ರ ಫಿಡೆ ಕ್ಯಾಂಡಿಡೇಟ್ಸ್ ಟೂರ್ನಿಯ ಮೊದಲ ಸುತ್ತಿನಲ್ಲಿ ಭಾರತದ ಗ್ರ್ಯಾಂಡ್ಮಾಸ್ಟರ್ ಆರ್. ಪ್ರಜ್ಞಾನಂದ ಉತ್ತಮ ಆರಂಭ ಮಾಡಿದ್ದಾರೆ. ಅವರು ನೆದರ್ಲ್ಯಾಂಡ್ಸ್ನ ಅನಿಶ್ ಗಿರಿ
ಜನ್ನಿಕ್ ಸಿನ್ನರ್ | Photo Credit : AP , PTI ಮಿಯಾಮಿ, ಮಾ.30: ಮಳೆ ಬಾಧಿತ ಮಿಯಾಮಿ ಓಪನ್ ಟೆನಿಸ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಝೆಕ್ ಆಟಗಾರ ಜಿರಿ ಲೆಹೆಕ ಅವರನ್ನು ನೇರ ಸೆಟ್ ಗಳ ಅಂತರದಿಂದ ಮಣಿಸಿದ ಇಟಲಿಯ ಜನ್ನಿಕ್ ಸಿನ್ನರ್ ಚಾಂಪಿಯನ್ ಆ
ಮಂಗಳೂರು: ಅಖಿಲ ಭಾರತ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಮಂಗಳೂರಿನ ರಯೀಝ್ -ಧಿರೇಶ್ ಜೋಡಿಗೆ ತೃತೀಯ ಸ್ಥಾನ ಗಳಿಸಿದೆ. ಬ್ಯಾಡ್ಮಿಂಟನ್ ಅಸೋಸಿಯೇಷನ್ ಆಫ್ ಇಂಡಿಯಾ ಸಹಕಾರದೊಂದಿಗೆ ಗೋವಾ ಬಾಡ್ಮಿಂಟನ್ ಅಸೋಸಿಯೇಷನ್ ವ
ಸುರತ್ಕಲ್: ಕುತ್ತೆತ್ತೂರು-ಸೂರಿಂಜೆ-ಶಿಬರೂರು-ಪಂಜ ಗ್ರಾಮಗಳನ್ನೊಳಗೊಂಡ ಬೊಳ್ಳಾರಗೋಳಿ ಪಂಚ ದೈವಗಳ ನೇಮೋತ್ಸವವು ಎ.4ರಿಂದ 8ರ ವರೆಗೆ ಸೂರಿಂಜೆ ಬೊಳ್ಳಾರಗುತ್ತಿನ ಬಾಕಿಮಾರು ಗದ್ದೆಯಲ್ಲಿ ನಡೆಯ ಲಿದೆ ಎಂದು ಬೊಳ್ಳಾರಗೋಳಿ ಪಂ
ಬೆಂಗಳೂರು: ಗುಡ್ ಫ್ರೈಡೇ ಹಾಗೂ ಈಸ್ಟರ್ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು ನೈಋತ್ಯ ರೈಲ್ವೆಯು ಎಸ್ಎಸ್ಎಸ್ ಹುಬ್ಬಳ್ಳಿ ಮತ್ತು ಕೇರಳದ ಕೊಲ್ಲಂ ನಡುವೆ ಒಂದು ಟ್ರಿಪ್ ವಿಶೇಷ ರೈಲನ್ನು
ಮಂಗಳೂರು , ಮಾ.30: ಮಹಿಳೆಯರಿಗೆ ಗೌರವ ನೀಡುವುದು ಕೇವಲ ಕರ್ತವ್ಯ ಅಲ್ಲ. ಅದು ನಮ್ಮ ಸಂಸ್ಕಾರ. ಮಹಿಳಾ ಸಬಲೀಕರಣವು ಸುಸ್ಥಿರ ಹಾಗೂ ಸಶಕ್ತ ಸಮಾಜ ನಿರ್ಮಾಣಕ್ಕೆ ಅಡಿಪಾಯವಾಗಿದೆ ಎಂದು ದ.ಕ.ಜಿಲ್ಲಾ ರೆಡ್ಕ್ರಾಸ್ ಸಮಿತಿಯ ಚೇರ್ಮನ್ ಸಿ
ಬಾಗಲಕೋಟೆ: ಮುಖ್ಯಮಂತ್ರಿಯಾದಿಯಾಗಿ ಯಾರೇ ಇಲ್ಲಿ ಬಂದು ಬೀಡು ಬಿಟ್ಟರೂ ಮತದಾರರು ಬಿಜೆಪಿಗೆ ಆಶೀರ್ವಾದ ನೀಡಿ ನಮ್ಮ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರನ್ನು ಗೆಲ್ಲಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ
ಹೊಸದಿಲ್ಲಿ, ಮಾ. 30: ದಿಲ್ಲಿ ಗಲಭೆ ಪ್ರಕರಣದ ಆರೋಪಿ ಶರ್ಜೀಲ್ ಇಮಾಮ್ ಅವರು 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ತಿಹಾರ್ ಜೈಲಿಗೆ ವಾಪಸ್ಸಾದರು. ಮಧ್ಯಂತರ ಜಾಮೀನು ಅವಧಿಯಲ್ಲಿ ಈದ್ ಹಬ್ಬವನ್ನು ಕುಟುಂಬದವರೊ
ಶಾರ್ದುಲ್ ಠಾಕೂರ್ | Photo Credit : ANI ಮುಂಬೈ, ಮಾ.30: ಕಳೆದ ಒಂದು ದಶಕದಿಂದ ಐಪಿಎಲ್ ಆಡುತ್ತಿರುವ ವೇಗದ ಬೌಲರ್ ಶಾರ್ದುಲ್ ಠಾಕೂರ್, ಕಳೆದ ಋತುವಿನ ತನಕ ಐದು ಫ್ರಾಂಚೈಸಿಗಳನ್ನು ಪ್ರತಿನಿಧಿಸಿದ್ದರು. ಅವರು ಎರಡು ಬಾರಿ ಪ್ರಶಸ್ತಿ ಗ
ಉಡುಪಿ, ಮಾ.30: ಯುವಬಂಟರ ಸಂಘ ಕಂಬಳಕಟ್ಟ -ಕೊಡವೂರು, ಜೆ.ಎಸ್.ಡಬ್ಲ್ಯೂ ಫೌಂಡೇಶನ್ ಮಂಗಳೂರು, ಲಯನ್ಸ್ ಕ್ಲಬ್ ಉಡುಪಿ-ಚೇತನ ಹಾಗೂ ಆದಿಉಡುಪಿ ಹಿರಿಯ ಪ್ರಾಥಮಿಕ ಶಾಲೆಗಳ ಆಶ್ರಯದಲ್ಲಿ ಇಂಡಿಯಾ ವಿಷನ್ ಇನ್ಸ್ಟಿಟ್ಯೂಟ್ ಸಹಯೋಗದೊಂದಿಗೆ
Photo Credit : PTI ಮುಂಬೈ, ಮಾ.30: ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ರವಿವಾರ ನಡೆದ 2026ರ ಐಪಿಎಲ್ ಆವೃತ್ತಿಯ ಎರಡನೇ ಲೀಗ್ ಪಂದ್ಯದಲ್ಲಿ ಐದು ಎಸೆತ ಬಾಕಿ ಇರುವಾಗಲೇ ಆರು ವಿಕೆಟ್ಗಳ ಅಂತರದಿಂದ ಗೆಲುವು ದಾಖಲಿಸಿರುವ ಮುಂಬೈ ಇಂಡಿಯನ್ಸ್ ತಂ
ಉಡುಪಿ, ಮಾ.30: ಕುತ್ಪಾಡಿ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ನ್ಯಾಷನಲ್ ಅಕ್ರೆಡಿಟೇಷನ್ ಬೋಡರ್ ಫಾರ್ ಟೆಸ್ಟಿಂಗ್ ಅಂಡ್ ಕ್ಯಾಲಿಬ್ರೇಶನ್ ಸಹಯೋಗದಲ್ಲಿ ಎನ್.ಎ.
ವಿರೇಂದ್ರ ಸೆಹ್ವಾಗ್, ಆರ್. ಅಶ್ವಿನ್ | Photo Credit ; X ಮುಂಬೈ: ಮಾರ್ಚ್ 28ರಂದು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಪಂದ್ಯದ ವೇಳೆ ಭಾರತ ತಂಡದ ಮಾ
ಸೇಡಂ: ಗ್ರಾಮೀಣ ಭಾಗದ ಸರಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವಂತೆ ಹೈಟೆಕ್ ಆಗಿ ಅಭಿವೃದ್ಧಿಪಡಿಸುವುದು ಹಾಗೂ ನಮ್ಮ ಭಾಗದ ಮಕ್ಕಳಿಗೆ ಉದ್ಯೋಗಾಧಾರಿತ ತಾಂತ್ರಿಕ ಶಿಕ್ಷಣ ನೀಡುವುದು ಸರಕಾರದ ಸಂಕಲ್ಪವಾಗಿದೆ ಎ
ಉಡುಪಿ, ಮಾ.30: ಪ್ರಾರ್ಥನೆ, ಉಪವಾಸ, ದಾನ ಧರ್ಮದ ಮೂಲಕ ದೇವರ ಸಾಮಿಪ್ಯವನ್ನು ಕಾಣಲು ತಪಸ್ಸು ಕಾಲ ಕ್ರೈಸ್ತರಿಗೆ ಮಾರ್ಗದರ್ಶಿ ಯಾಗಿದೆ ಎಂದು ಉಡುಪಿ ಕೆಥೊಲಿಕ ಧರ್ಮಪ್ರಾಂತ್ಯದ ಪ್ರೇಷಿತ ಆಡಳಿತಾಧಿಕಾರಿ ಅತಿ ವಂ.ಡಾ.ಜೆರಾಲ್ಡ್ ಐಸಾ
ಇಸ್ರೋ ಸಂಸ್ಥೆಯಲ್ಲಿ ಕೆಲಸ ಮಾಡಿದ ಪರಿಣತ ವಿಜ್ಞಾನಿಗಳು ಗುಜರಾತ್ ನಲ್ಲಿ ಖಾಸಗಿ ಬಾಹ್ಯಾಕಾಶ ಕೇಂದ್ರವೊಂದನ್ನು ಸ್ಥಾಪಿಸುತ್ತಿದ್ದಾರೆ. ಗುಜರಾತ್ ನ ಸೂರತ್ ಮೂಲದ ಸ್ಟಾರ್ಟಪ್ ಕಂಪನಿ ಭಾರತ್ ಸ್ಪೇಸ್ ವೆಹಿಕಲ್ (ಬಿಎಸ್ವಿ) ಭ

33 C