► ‘ಸೇವಕರಂತೆ ಅಲ್ಲ, ಸಮಾನರಂತೆ ಮಾತನಾಡಿʼ: ಟ್ರಂಪ್ ಗೆ ರಾಹುಲ್ ಗಾಂಧಿ ಸಂದೇಶ► ಭಾರತ–ಅಮೆರಿಕ ವ್ಯಾಪಾರ ಒಪ್ಪಂದದ ಬಗ್ಗೆ ಲೋಕಸಭೆಯಲ್ಲಿ ವಿಪಕ್ಷ ನಾಯಕ ಆಕ್ರೋಶ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ತವರಲ್ಲಿ ಶೇ.60 ಕನ್ನಡ ನಿಯಮ ನಿರ್ಲಕ್ಷ್ಯ
ಬಳ್ಳಾರಿ ಜಿಲ್ಲೆಯ ಸಂಡೂರು ಸಮೀಪದ, ನಂದಿ ಹಳ್ಳಿ ಮಾರ್ಗವಾಗಿ ದೇವಗಿರಿಗೆ ಹೋಗುವ ಬೆಟ್ಟ ಪ್ರದೇಶದಲ್ಲಿರುವ ಕುಮಾರಸ್ವಾಮಿ ಹಾಗೂ ಪಾರ್ವತಿದೇವಿ ದೇವಸ್ಥಾನಗಳು ಸುಂದರ ವಾಸ್ತುಶಿಲ್ಪಕ್ಕೂ ಹೆಸರುವಾಸಿ. ಈ ದೇವಸ್ಥಾನಗಳಲ್ಲಿ ನೂ
ಧಾರವಾಡ : ಕರ್ನಾಟಕ ಸರಕಾರದ ರಾಷ್ಟ್ರೀಯ ಜೀವನೊಪಾಯ ಅಭಿಯಾನದ ನಿರ್ದೆಶಕರಾಗಿದ್ದ ಮತ್ತು 2017-18 ರಲ್ಲಿ ಧಾರವಾಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾಗಿ ಸೇವೆ ಸಲ್ಲಿಸಿರುವ ಐಎಎಸ್ ಅಧಿಕಾರಿ ಸ್ನೇಹಲ್.ಆರ್
ಮಂಗಳೂರು, ಫೆ.11: ಕನ್ನಡದ ಹಿರಿಯ ಸಂಶೋಧಕ, ವಿಮರ್ಶಕ ಪ್ರೊ. ಬಿ.ಎ. ವಿವೇಕರ ರೈ ಅವರ ‘ಪಡುವಣ ತೀರದ ಕನ್ನಡ ನಾಡಿನ’ ಕೃತಿ ಬಿಡುಗಡೆ ಸಮಾರಂಭವು ಮಂಗಳೂರು ಪ್ರೆಸ್ಕ್ಲಬ್ನಲ್ಲಿ ಬುಧವಾರ ನಡೆಯಿತು. ಆಕೃತಿ ಆಶಯ ಪಬ್ಲಿಕೇಶನ್ನಿಂದ ಪ್ರ
ಹೊಸದಿಲ್ಲಿ: ಎಸ್ಐಆರ್ ನಂತರ ತಮಿಳುನಾಡಿನ ಕರಡು ಮತದಾರರ ಪಟ್ಟಿಯಿಂದ 97 ಲಕ್ಷಕ್ಕೂ ಹೆಚ್ಚು ಮತದಾರರನ್ನು ತೆಗೆದುಹಾಕಲಾಗಿದೆ. ಪಟ್ಟಿಯಿಂದ ಡಿಲೀಟ್ ಮಾಡಲ್ಪಟ್ಟವರಲ್ಲಿ 66.4 ಲಕ್ಷ ಜನರು ಸ್ಥಳಾಂತರಗೊಂಡಿದ್ದಾರೆ ಅಥವಾ ಗೈರುಹಾಜರ
ಉಪ್ಪಿನಂಗಡಿ: ಪಂಜಳ ಪ್ರದೇಶದಲ್ಲಿ ಹಗಲು ಗಸ್ತು ವೇಳೆ ಅನುಮಾನಾಸ್ಪದವಾಗಿ ನಿಂತಿದ್ದ ವ್ಯಕ್ತಿಯಿಂದ ಎಂ.ಡಿ.ಎಂ.ಎ. ಮಾದಕ ವಸ್ತು ಪತ್ತೆಯಾಗಿ, ಪೊಲೀಸರು ಬಂಧಿಸಿದ್ದಾರೆ. ಮಂಗಳವಾರ (ಫೆ.10) ಸಂಜೆ 6 ಗಂಟೆ ಸುಮಾರಿಗೆ ಹಗಲು ರೌಂಡ್ಸ್ ನಡ
ಮಂಗಳೂರು ಯುನೈಟೆಡ್ ಹಾಗೂ ಅಝಾರಿಯಾ ತಂಡಗಳಿಗೆ ಪ್ರಶಸ್ತಿ
ಮಂಜನಾಡಿ: ಕರ್ನಾಟಕ ಮುಸ್ಲಿಂ ಜಮಾಅತ್, ಎಸ್.ವೈ.ಎಸ್., ಎಸ್ಎಸ್ಎಫ್, ಎಸ್.ಎಂ.ಎ ಹಾಗೂ ಎಸ್.ಜೆ.ಎಂ. ತೌಡುಗೋಳಿ, ಮೋಂಟುಗೋಳಿ ಹಾಗೂ ಮಂಜನಾಡಿ ಸರ್ಕಲ್ಗಳ ಸಂಯುಕ್ತ ಆಶ್ರಯದಲ್ಲಿ ಸುನ್ನೀ ಆದರ್ಶ ಸಂಗಮವು ಫೆಬ್ರವರಿ 12ರಂದು ಗುರು
ಒಟ್ಟಾವಾ: ಕೆನಡಾದ ಬ್ರಿಟಿಷ್ ಕೊಲಂಬಿಯಾದ ಪ್ರೌಢಶಾಲೆಯೊಂದರಲ್ಲಿ ನಡೆದ ಗುಂಡಿನ ದಾಳಿಯಲ್ಲಿ 8 ಮಂದಿ ಮೃತಪಟ್ಟಿದ್ದು, 25 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ರಾಯ
ಭಾರತದಲ್ಲಿ ವಾಸಿಸುವವರು ಎಲ್ಲರೂ ಹಿಂದೂಗಳೇ, ‘ಹಿಂದೂ’ ಎನ್ನುವುದು ನಾಮಪದವಲ್ಲ ಅದೊಂದು ವಿಶೇಷಣ ಎನ್ನುವ ಅಭಿಪ್ರಾಯವನ್ನು ಮೊನ್ನೆ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಸಾರ್ವಜನಿಕವಾಗಿ ವ್ಯಕ್ತಪಡಿಸಿದ್ದಾರೆ. ಈ ಮ
ಉಳ್ಳಾಲ: ಸಮುದಾಯದ ಯುವಕರನ್ನು ಪರಿವರ್ತಿಸಲು ಲೈಫ್ ಲೈನ್ ಫೌಂಡೇಶನ್ ಪಣ ತೊಟ್ಟಿರುವುದು ಶ್ಲಾಘನೀಯ. ಇಂದಿನ ಯುವಕರಿಗೆ ಮಾರ್ಗದರ್ಶನದ ಕೊರತೆ ಇದೆ. ಈ ಸಮಸ್ಯೆಯನ್ನು ಇತ್ಯರ್ಥಪಡಿಸುವ ಕೆಲಸ ನಮ್ಮಿಂದ ಆಗಬೇಕು ಎಂದು ಪಿಎ ಪ್ರಥಮ
ಹೊಸದಿಲ್ಲಿ: ಎಲ್ಲಾ ಶಾಲೆಗಳು ಸೇರಿದಂತೆ ಸರಕಾರಿ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ಕೇಂದ್ರ ಗೃಹ ಸಚಿವಾಲಯ ಬುಧವಾರ ಆದೇಶ ಹೊರಡಿಸಿದೆ. ಎಲ್ಲಾ ಸರಕಾರಿ ಕಾರ್ಯಕ್ರಮಗಳಲ್ಲಿ ಹಾಗೂ ಶಾಲೆಗಳ
ಕಾಸರಗೋಡು: ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕಾಸರಗೋಡು ಜಿಲ್ಲಾ ಸಮಿತಿ ಆಶ್ರಯದಲ್ಲಿ, ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘ (ಕಾಸರಗೋಡು), ಗ
ಬಜ್ಪೆ: ಇಲ್ಲಿನ ಅಡ್ಡೂರು ಸೆಂಟ್ರಲ್ ಕಮಿಟಿ ವತಿಯಿಂದ ಅಡ್ಡೂರು ಬದ್ರಿಯಾ ಮದರಸಾ ಸಭಾಂಗಣದಲ್ಲಿ ಸೋಮವಾರ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಮಹಮ್ಮದ್ ನ
ಭಾರತ ಮತ್ತು ಅಮೆರಿಕದ ಜಂಟಿ ಹೇಳಿಕೆ ಪ್ರಕಾರ ಫೆ. 2ರಂದು ಒಪ್ಪಿತವಾಗಿರುವುದು ಪರಿಪೂರ್ಣ ದ್ವಿಪಕ್ಷೀಯ ವಾಣಿಜ್ಯ ಒಪ್ಪಂದ ಅಲ್ಲ. ಅಂಥ ಒಪ್ಪಂದಕ್ಕೆ ಪೂರ್ವಭಾವಿಯಾದ ಮಧ್ಯಂತರ ಒಪ್ಪಂದವೂ ಅಲ್ಲ. ಬದಲಿಗೆ ಮಧ್ಯಂತರ ಒಪ್ಪಂದದ ಒಂದು
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬರೋಬ್ಬರಿ ಏರಿಳಿತದ ನಂತರ ಚಿನ್ನ-ಬೆಳ್ಳಿ ಬೆಲೆಗಳು ಸ್ಥಿರವಾಗುತ್ತಿವೆ. ಕಳೆದ ಎರಡು ದಿನಗಳಲ್ಲಿ ಬೆಲೆಗಳು ಅಲ್ಪ ಮಟ್ಟಿನ ಏರಿಕೆ ಮತ್ತು ಕುಸಿತವನ್ನು ತೋರಿಸಿವೆ. ಕಳೆದ ವಾರಾಂತ್ಯದಲ್ಲಿ ಕ
ಡೆಹ್ರಾಡೂನ್: ಉತ್ತರಾಖಂಡದ ಕೋಟ್ದ್ವಾರದಲ್ಲಿ ಸಂಘಪರಿವಾರದ ಕಾರ್ಯಕರ್ತರು ಕಿರುಕುಳ ನೀಡಿದಾಗ ವೃದ್ಧ ಮುಸ್ಲಿಂ ವ್ಯಾಪಾರಿಯ ಪರವಾಗಿ ನಿಂತ ಜಿಮ್ ಮಾಲಕ ದೀಪಕ್ ಕುಮಾರ್ ಅವರನ್ನು ಹತ್ಯೆ ಮಾಡಿದ ವ್ಯಕ್ತಿಗೆ 2 ಲಕ್ಷ ರೂ. ಬಹುಮಾನ
ಈ ಸಮುದಾಯ ಐಡೆಂಟಿಟಿ ಕ್ರೈಸಿಸ್ನಿಂದ ನರಳುತ್ತಿದೆ. ನಾಲ್ಕನೇ ದರ್ಜೆಯ ಸರಕಾರಿ ಹುದ್ದೆಗಳಲ್ಲೂ ಇವರ ಪ್ರಾತಿನಿಧ್ಯ ಇಲ್ಲ. ಅನಕ್ಷರತೆ, ಅಜ್ಞಾನ, ಜಾತಿ ಪ್ರಮಾಣ ಪತ್ರ ಪಡೆಯುವ ಸಮಸ್ಯೆಗಳಿಂದಾಗಿ ಇವರು ಮುಖ್ಯವಾಹಿನಿಯಿಂದ ದೂರವ
ಬೀದರ್ : 10ನೇ ತರಗತಿಯ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಗ್ರಾಮದ ನವೋದಯ ವಸತಿ ಶಾಲೆಯ ಹಾಸ್ಟೆಲ್ ನಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಮಂಠಾಳ್ ಗ್ರಾಮದ ನ
ಮಂಗಳೂರು: ರಮಝಾನ್ ತಿಂಗಳಲ್ಲಿ ಮಂಗಳೂರು ನಗರ ವ್ಯಾಪ್ತಿಯಲ್ಲಿ ಆಸ್ಪತ್ರೆಯಲ್ಲಿ ದಾಖಲಾಗಿರುವವರ ಜೊತೆ ಇರುವವರು ಹಾಗು ಜೊತೆಗೆ ಯಾರೂ ಇಲ್ಲದ ಹಿರಿಯ ನಾಗರೀಕರಿಗೆ ಸಹರಿ ಊಟ ತಲುಪಿಸುವ ವ್ಯವಸ್ಥೆಯಿದೆ ಎಂದು ಹೋಪ್ ಫೌಂಡೇಶನ್ ನ
‘ಎಸ್ಐಆರ್ ಪ್ರಕ್ರಿಯೆಗೆ ಯಾವುದೇ ರೀತಿಯ ಅಡಚಣೆಗೆ ಅವಕಾಶ ನೀಡುವುದಿಲ್ಲ’ ಎಂದು ಸುಪ್ರೀಂಕೋರ್ಟ್ ರಾಜ್ಯಗಳಿಗೆ ಎಚ್ಚರಿಕೆ ನೀಡಿದೆ. ಮಮತಾ ಬ್ಯಾನರ್ಜಿ ಅವರ ಅರ್ಜಿ ಸೇರಿದಂತೆ ಪಶ್ಚಿಮಬಂಗಾಳದ ಎಸ್ಐಆರ್ಗೆ ಸಂಬಂಧಿಸಿದ ಅರ
ಹೊಸದಿಲ್ಲಿ: ಭಾರತೀಯ ಕ್ರಿಕೆಟ್ನ ದಂತಕಥೆ ಸಚಿನ್ ತೆಂಡೂಲ್ಕರ್ ಮಂಗಳವಾರ ಕುಟುಂಬ ಸಮೇತರಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಪುತ್ರ ಅರ್ಜುನ್ ತೆಂಡೂಲ್ಕರ್ ಹಾಗೂ ಸಾನಿಯಾ ಚಂಧೋಕ್ ಅವರ ವಿವಾಹಕ್ಕೆ ಆಹ್ವಾನಿಸಿ
ಬೆಂಗಳೂರು : 2025-26ನೇ ಸಾಲಿಗೆ ಸಂಬಂಧಿಸಿದಂತೆ ವೃದ್ಧಾಪ್ಯ, ಸಂಧ್ಯಾ ಸುರಕ್ಷಾ, ವಿಧವಾ, ಅಂಗವಿಕಲ, ಸೇರಿದಂತೆ 12 ಸಾಮಾಜಿಕ ಭದ್ರತಾ ಯೋಜನೆಗಳಡಿಯಲ್ಲಿ ಫಲಾನುಭವಿಗಳಿಗೆ ವಿತರಿಸಲು ಆಯವ್ಯಯ ಅಂದಾಜಿನ ಪೈಕಿ ಇನ್ನೂ 1,898.92 ಕೋಟಿ ರೂ. ಇನ್ನೂ
ಹೊಸದಿಲ್ಲಿ: ರಾಷ್ಟ್ರರಾಜಧಾನಿಯ ಜನಕಪುರಿ ಪ್ರದೇಶದಲ್ಲಿ ಮುಚ್ಚದ ಹೊಂಡಕ್ಕೆ ಬಿದ್ದು ಬೈಕ್ ಸವಾರ ಮೃತಪಟ್ಟ ನಾಲ್ಕು ದಿನಗಳಲ್ಲೇ, ತೆರೆದ ಚರಂಡಿಗೆ ಬಿದ್ದು ವ್ಯಕ್ತಿಯೊಬ್ಬ ಜೀವ ಕಳೆದುಕೊಂಡ ಘಟನೆ ರೋಹಿಣಿ ಪ್ರದೇಶದಲ್ಲಿ ಮಂಗಳ
ಲಂಡನ್: ವಾಯವ್ಯ ಲಂಡನ್ ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳನ್ನು ಇರಿದು ಪರಾರಿಯಾಗಿದ್ದ ಅಪ್ರಾಪ್ತ ವಯಸ್ಸಿನ ಬಾಲಕನನ್ನು ಬಂಧಿಸಲಾಗಿದ್ದು, ದಾಳಿಯ ಘಟನಾವಳಿ ಬಗ್ಗೆ ಆತಂಕಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಭಯೋತ್ಪಾದಕ ವಿರ
ಬೆಂಗಳೂರು : ಕೇಂದ್ರ ಸರಕಾರದ ಪ್ರವಾಸೋದ್ಯಮ ಸಚಿವಾಲಯದಡಿಯಲ್ಲಿ ಬರುವ ಬೆಂಗಳೂರಿನಲ್ಲಿರುವ ʼಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ʼ ಸಂಸ್ಥೆಯಲ್ಲಿ (ಐಎಚ್ಎಂ) ಓದುವ ವಿದ್ಯಾರ್ಥಿಗಳಿಗೆ ಶೇ.100ರಷ್ಟು ಉದ್ಯೋಗ ಸಿಗು
ಬೆಂಗಳೂರು : ರಾಜ್ಯ ಸರಕಾರವು ಕೆಪಿಎಸ್(ಕರ್ನಾಟಕ ಪಬ್ಲಿಕ್ ಸ್ಕೂಲ್) ಮ್ಯಾಗ್ನೆಟ್ ಯೋಜನೆಯನ್ನು ಜಾರಿ ಮಾಡುವ ಮೂಲಕ ಹಳ್ಳಿಗಳಲ್ಲಿರುವ ಸರಕಾರಿ ಶಾಲೆಗಳನ್ನು ಮುಚ್ಚುತ್ತಿದೆ. ಹೀಗಾಗಿ ಯೋಜನೆಯನ್ನು ಹಿಂಪಡೆಯುವುದಾಗಿ ಬಜೆಟ್ ಭ
ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ‘ಆಲ್-ಇನ್-ಒನ್' ಸೂಪರ್ ಆ್ಯಪ್ ಆದ ‘ರೈಲ್ ಒನ್’ (RailOne) ಅನ್ನು ಬಿಡುಗಡೆ ಮಾಡಿದೆ. ಇದು ಪ್ರಯಾಣಿಕರಿಗೆ ಹಲವಾರು ರೈಲ್ವೆ ಸೇವೆಗಳನ್ನು ಪಡೆಯಲು ಸುಲಭ ಮತ್ತು ಅನುಕೂಲಕರ ಡಿಜಿಟಲ್ ವೇದಿಕ
ಸ್ಪೀಕರ್ ಹುದ್ದೆಯಿಂದ ಓಂ ಬಿರ್ಲಾ ಅವರನ್ನು ಪದಚ್ಯುತಗೊಳಿಸಲು ವಿರೋಧ ಪಕ್ಷಗಳು ಮಂಗಳವಾರ ಅವಿಶ್ವಾಸ ನಿರ್ಣಯಕ್ಕೆ ನೋಟಿಸ್ ಸಲ್ಲಿಸಿವೆ. ಓಂ ಬಿರ್ಲಾ ಪದಚ್ಯುತಗೊಳಿಸುವ ನೋಟಿಸ್ಗೆ 119 ಸಂಸದರು ಸಹಿ ಹಾಕಿದ್ದು, ಟಿಎಂಸಿ ಸಂಸದರ
ಬೆಂಗಳೂರು : ರಾಜ್ಯ ಸರಕಾರದ ನಲಿ-ಕಲಿ ಯೋಜನೆಯ ಪರಿಕಲ್ಪನೆ ಚೆನ್ನಾಗಿದ್ದರೂ, ಅನುಷ್ಠಾನದಲ್ಲಿ ಅದು ಯಶಸ್ಸು ಸಾಧಿಸದೇ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ತಿಳಿಸಿದೆ. ಮಂಗಳವಾರ ಕನ್ನಡ ಅಭಿವೃದ್ಧ
ಹೊಸದಿಲ್ಲಿ, ಫೆ. 10: ಭಯೋತ್ಪಾದಕ ನಿಗ್ರಹ ಕಾನೂನುಗಳ ಅಡಿಯಲ್ಲಿ 10 ಅಥವಾ ಅದಕ್ಕಿಂತ ಹೆಚ್ಚು ಸಂಖ್ಯೆಯ ಪ್ರಕರಣಗಳು ಬಾಕಿಯಿದ್ದರೆ ವಿಶೇಷ ಎನ್ಐಎ ನ್ಯಾಯಾಲಯಗಳನ್ನು ಸ್ಥಾಪಿಸುವಂತೆ ನಿರ್ದೇಶಿಸಿ ದಿಲ್ಲಿ, ಗುಜರಾತ್ ಮತ್ತು ಮಹಾರ
ಭಾರತದೊಂದಿಗೆ ಒಪ್ಪಂದ ಮಾಡಿಕೊಂಡ ಒಂದು ವಾರದ ನಂತರ ಅಮೆರಿಕವು ಬಾಂಗ್ಲಾದೇಶದೊಂದಿಗೆ ದ್ವಿಪಕ್ಷೀಯ ವ್ಯಾಪಾರ ಒಪ್ಪಂದ ಮಾಡಿಕೊಂಡಿದೆ. ಈ ಒಪ್ಪಂದದ ಮೂಲಕ ಅಮೆರಿಕವು ಬಾಂಗ್ಲಾದೇಶದ ಉತ್ಪನ್ನಗಳ ಮೇಲಿನ ಸುಂಕವನ್ನು ಶೇ. 19ಕ್ಕೆ ಇಳ
ರಾಯಚೂರು: ಕಾನೂನುಬಾಹಿರ ಲೋಡಿಂಗ್–ಅನ್ಲೋಡಿಂಗ್ ವಾರ್ನಿ, ಮಾಮೂಲಿ ಟಪಾಲ್, ವೇ ಬ್ರಿಡ್ಜ್ ಶುಲ್ಕ, ತೂಕದಲ್ಲಿ ಕಡಿತ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಾಳೆ (ಫೆ.11) ಜಿಲ್ಲಾದ್ಯಾಂತ ಬೃಹತ್ ಲಾರಿ ಮುಷ್
ವಿಜಯನಗರ (ಹೊಸಪೇಟೆ), ಫೆ.10: ಐತಿಹಾಸಿಕ ಹಂಪಿ ಉತ್ಸವದ ಮಹತ್ವವನ್ನು ಜನತೆಗೆ ತಲುಪಿಸುವ ಹಾಗೂ ಪ್ರವಾಸೋದ್ಯಮವನ್ನು ಉತ್ತೇಜಿಸುವ ಉದ್ದೇಶದಿಂದ ಮಂಗಳವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಆಯೋಜಿಸಲಾಗಿದ್ದ ಬೈಕ್ ರ್ಯಾಲಿಗೆ
ದುಬೈ: ಶಿಕ್ಷಣ, ಆರೋಗ್ಯ ರಕ್ಷಣೆ ಮತ್ತು ಸಂಶೋಧನೆಯನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಉದ್ದೇಶದಿಂದ ‘ತುಂಬೆ ಮೆಡಿಸಿಟಿ ದುಬೈ’ ಯೋಜನೆಯನ್ನು ತುಂಬೆ ಗ್ರೂಪ್, ಅಲ್ ಕುಸೈಸ್ ಪ್ರದೇಶದಲ್ಲಿ ಆರಂಭಿಸಿದೆ. ಸಮಗ್ರ ಶೈಕ್ಷಣಿಕ ಮತ
‘ದುಬೈ ಅಂತರ್ರಾಷ್ಟ್ರೀಯ ಪ್ರದರ್ಶನದಲ್ಲಿ ಕರ್ನಾಟಕದ ಆರೋಗ್ಯ ರಕ್ಷಣಾ ಪ್ರಗತಿ ಪ್ರಸ್ತಾವ’
ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕೆಲ ವಾರ್ಡ್ಗಳ ಕೆಲ ಪ್ರದೇಶಗಳನ್ನು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಾರ್ಡ್ಗಳ ಪ್ರದೇಶಗಳಿಗೆ
ವಿಜಯನಗರ (ಹೊಸಪೇಟೆ) : ಜಿಲ್ಲೆಯ ಕೊಟ್ಟೂರು ತಾಲ್ಲೂಕಿನಲ್ಲಿ ಫೆ.12ರಂದು ನಡೆಯಲಿರುವ ಕೊಟ್ಟೂರು ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮದ್ಯ ಮಾರಾಟಕ್ಕೆ ತಾತ್ಕಾಲಿಕ ನಿಷೇಧ ಹೇರಲಾಗ
ಬೆಂಗಳೂರು : ಬಾಲ್ಯ ವಿವಾಹ ನೆರವೇರಿಸಿದ ಆರೋಪದಲ್ಲಿ ಪೋಷಕರ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಪಡಿಸಲು ಅನಕ್ಷರತೆ ಆಧಾರವಾಗುವುದಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಅಪ್ರಾಪ್ತ ಬಾಲಕಿಗೆ ಮದುವೆ ಮಾಡಿಸಿದ ಹಿನ್ನೆಲ
ವಿಜಯನಗರ (ಹೊಸಪೇಟೆ) : ಜಿಲ್ಲೆಯಲ್ಲಿ 0-5 ವರ್ಷದ 1,36,787 ಮಕ್ಕಳು ಹಾಗೂ 6ರಿಂದ 19 ವರ್ಷದ 3,46,989 ಮಕ್ಕಳು ಸೇರಿ ಒಟ್ಟು 4,83,776 ಮಕ್ಕಳಿಗೆ ಜಂತುಹುಳು ನಿವಾರಣೆ ಮಾತ್ರೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ
ವಿಜಯನಗರ (ಹೊಸಪೇಟೆ) : ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಝಮೀರ್ ಅಹ್ಮದ್ ಖಾನ್ ಅವರು ಫೆ.11ರಿಂದ ವಿಜಯನಗರ ಜಿಲ್ಲೆಯಲ್ಲಿ ಮೂರು ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ.
ಹೊಸದಿಲ್ಲಿ, ಫೆ. 10: ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದ ಮೂಲಕ ಸೃಷ್ಟಿಸಲಾದ ವಿಷಯಗಳಿಗೆ ಸಂಬಂಧಿಸಿದ ಆದೇಶಗಳ ಪಾಲನೆಯನ್ನು ಮತ್ತಷ್ಟು ಕಠಿಣಗೊಳಿಸಿ ಕೇಂದ್ರ ಸರ್ಕಾರ ಮಂಗಳವಾರ ನಿಯಮಾವಳಿಗಳನ್ನು ಹೊರಡಿಸಿದೆ. ಇನ್ನು ಮುಂದೆ
ಯಾದಗಿರಿ: ಶಾಲಾ ಹಂತದಲ್ಲೇ ವಿದ್ಯಾರ್ಥಿಗಳಲ್ಲಿ ಅನೇಕ ಪ್ರತಿಭೆಗಳು ಅಡಗಿರುತ್ತವೆ. ಶಿಕ್ಷಕರು ಮತ್ತು ಪೋಷಕರು ಮಕ್ಕಳ ಆಸಕ್ತಿ ಹಾಗೂ ಚಟುವಟಿಕೆಗಳನ್ನು ಸೂಕ್ಷ್ಮವಾಗಿ ಗಮನಿಸಿ, ಅವರಲ್ಲಿ ಸ್ಪರ್ಧಾಮನೋಭಾವನೆ ಬೆಳೆಸಿ ಪ್ರೋತ್
ಹೊಸದಿಲ್ಲಿ,ಫೆ.10: ಕೇಂದ್ರ ಮಾಹಿತಿ ಆಯೋಗ (ಸಿಐಸಿ)ದ ಮುಖ್ಯ ಮಾಹಿತಿ ಆಯುಕ್ತರು ಮತ್ತು ಮಾಹಿತಿ ಆಯುಕ್ತರುಗಳ ನೇಮಕಾತಿಯ ವಿಷಯದಲ್ಲಿ, ಪ್ರತಿಪಕ್ಷ ನಾಯಕರ ಭಿನ್ನಮತವನ್ನು ಬಹಿರಂಗಪಡಿಸುವಂತೆ ತಾನು ಸರಕಾರಕ್ಕೆ ನಿರ್ದೇಶನ ನೀಡುವ
ಬೆಂಗಳೂರು, ಫೆ.10: ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ(93) ಅವರು ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಿ.ರಾಮಯ್ಯ ಅಂಗಾ
ಮಂಗಳೂರು: ತೊಕ್ಕೊಟ್ಟಿನಿಂದ ಅಸೈಗೋಳಿವರೆಗಿನ ಪ್ರಮುಖ ರಸ್ತೆಯ ಇಕ್ಕಡೆಗಳಲ್ಲಿ ಬೀದಿ ಬದಿ ವ್ಯಾಪಾರಿಗಳ ಮೇಲೆ ಬುಲ್ದೊಜರ್ ಕಾರ್ಯಾಚರಣೆ ನಡೆಸಿರುವ ಕ್ರಮವನ್ನು ಖಂಡಿಸಿರುವ ಸಿಐಟಿಯು ನೇತೃತ್ವದ ದ.ಕ. ಜಿಲ್ಲಾ ಬೀದಿಬದಿ ವ್ಯಾಪ
ಯಾದಗಿರಿ: ತಾಲ್ಲೂಕಿನ ಹಳಗೇರಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಸ್ಕನಳ್ಳಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ, ವಿಶೇಷವಾಗಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಅಖ
ಮಂಗಳೂರು: ರಾಷ್ಟ್ರೀಯ ತಾಂತ್ರಿಕ ಸಂಸ್ಥೆ ಕರ್ನಾಟಕ (ಎನ್ಐಟಿಕೆ) ಸುರತ್ಕಲ್ ಹಾಗೂ ಕೇಂದ್ರ ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ (ಇಆರ್ಎನ್ಇಟಿ ಇಂಡಿಯಾ), ಸ್ವಾಯತ್ತ ಸಂಸ್ಥೆಯಾದ ಎರ್ನೆಟ್ ಇಂಡಿಯಾ (ಎ
ಹೊಸದಿಲ್ಲಿ, ಫೆ. 10: ಲೋಕಸಭೆ ಸ್ವೀಕರ್ ಒಂ ಬಿರ್ಲಾ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ಸಲ್ಲಿಸಲಾದ ನೋಟಿಸ್ ಇತ್ಯರ್ಥವಾಗುವವರೆಗೆ ಅವರು ಸದನದ ಕಲಾಪಗಳ ಅಧ್ಯಕ್ಷತೆ ವಹಿಸುವುದಿಲ್ಲ ಎಂದು ಮೂಲಗಳು ಮಂಗಳವಾರ ತಿಳಿಸಿವೆ. ರಾಷ್ಟ
ಹೊಸದಿಲ್ಲಿ, ಫೆ. 10: ಭಾರತ ಹಾಗೂ ಆಮೆರಿಕ ವ್ಯಾಪಾರ ಒಪ್ಪಂದವನ್ನು ಮಂಗಳವಾರ ತರಾಟೆಗೆ ತೆಗೆದುಕೊಂಡಿರುವ ಭಾರತೀಯ ಕಿಸಾನ್ ಒಕ್ಕೂಟದ ನಾಯಕ ರಾಕೇಶ್ ಟಿಕಾಯತ್, ಈ ಒಪ್ಪಂದದ ವಿರುದ್ಧ ಗ್ರಾಮಗಳಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎ
ಗುರುಮಠಕಲ್: ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾದ ಹಬೀಬ್ ಅಹಮ್ಮದ್ ಅವರ ಅಣ್ಣ ಹಬೀಬ್ ಅಬ್ದುಲ್ಲಾ ಅವರ ನಿಧನಕ್ಕೆ ಶಾಸಕ ಶರಣಗೌಡ ಕಂದಕೂರ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕಳೆದ ಫೆ.6ರಂದು ವಯೋಸಹಜ ಕಾಯಿಲೆಯಿಂದ ಹಬೀಬ್
ಇಯಾನ್ ಬೆಲ್ | Photo Credit : ICC ಹೊಸದಿಲ್ಲಿ, ಫೆ.10: ಇಂಡಿಯನ್ ಪ್ರೀಮಿಯರ್ ಲೀಗ್ ಫ್ರಾಂಚೈಸಿ ಡೆಲ್ಲಿ ಕ್ಯಾಪಿಟಲ್ಸ್ ತನ್ನ ನೂತನ ಸಹಾಯಕ ಕೋಚ್ ಅಗಿ ಇಂಗ್ಲೆಂಡ್ನ ಮಾಜಿ ಬ್ಯಾಟರ್ ಇಯಾನ್ ಬೆಲ್ರನ್ನು ಮಂಗಳವಾರ ನೇಮಕ ಮಾಡಿದೆ. 2025ರ ಆವೃತ್ತಿ
ಕಲಬುರಗಿ: ಗನ್ ತೋರಿಸಿ ಡ್ಯಾನ್ಸ್ ಮಾಡಿರುವ ವೀಡಿಯೋ ವೈರಲ್ ಆದ ಬೆನ್ನಲ್ಲೆ ಕಾಂಗ್ರೆಸ್ ಮುಖಂಡ ಮತೀನ್ ಪಟೇಲ್ ವಿರುದ್ಧ ಇಲ್ಲಿನ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಫಜಲಪುರ ಶಾಸಕ ಎಂ.ವೈ.ಪಾಟೀಲ್ ಅವರ ಆಪ್ತರಲ್ಲಿ
ಸಾಂದರ್ಭಿಕ ಚಿತ್ರ | Photo Credit : PTI ಹೊಸದಿಲ್ಲಿ,ಫೆ.10: ಹಲವು ದಿನಗಳ ಅನಿಶ್ಚಿತತೆಯ ನಂತರ ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ ತಂಡಗಳ ನಡುವಿನ ಟಿ-20 ವಿಶ್ವಕಪ್ನ ಗ್ರೂಪ್ ಹಂತದ ಪಂದ್ಯವು ನಿಗದಿಯಂತೆಯೇ ಫೆ.15ರಂದು ನಡೆಯಲಿದೆ ಎಂದು ಅಂತ
ಢಾಕಾ,ಫೆ.10: ಪಾರಸ್ಪರಿಕ ಸುಂಕಕ್ಕೆ ಸಂಬಂಧಿಸಿದ ಅಮೆರಿಕ ಹಾಗೂ ಬಾಂಗ್ಲಾದೇಶ ನಡುವೆ ಸೋಮವಾರ ಒಪ್ಪಂದ ಏರ್ಪಟ್ಟಿದ್ದು, ದ್ವಿಪಕ್ಷೀಯ ಆರ್ಥಿಕ ಬಾಂಧವ್ಯವನ್ನು ಬಲಪಡಿಸಲು ಉಭಯರಾಷ್ಟ್ರಗಳು ಸಮ್ಮತಿಸಿವೆ. ನೂತನ ಒಪ್ಪಂದದಡಿ ಬಾಂಗ್
ಕೊಲ್ಲೂರು, ಫೆ.10: ಮಗುವಿಗೆ ಜನ್ಮ ನೀಡಿದ ಬಾಣಂತಿಯೊಬ್ಬರು ಹೃದಯ ಸಂಬಂಧಿ ಕಾಯಿಲೆ ಯಿಂದ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಕೆರಾಡಿಯ ವಿಷ್ಣುಮೂರ್ತಿ ನಾಯಕ್ ಎಂಬವರ ಮಗಳು ವಿನ
ಮೆಲ್ಬೋರ್ನ್,ಫೆ.10: ಇಸ್ರೇಲ್ ಅಧ್ಯಕ್ಷ ಇಸಾಕ್ ಹೆರೆರ್ೂಗ್ ಅವರ ಆಸ್ಟ್ರೇಲಿಯ ಭೇಟಿಯನ್ನು ವಿರೋಧಿಸಿ ಮೆಲ್ಬೋರ್ನ್ ಹಾಗೂ ಸಿಡ್ನಿ ನಗರಗಳಲ್ಲಿ ಭುಗಿಲೆದ್ದಿರುವ ಪ್ರತಿಭಟನೆ ಮಂಗಳವಾರ ಹಿಂಸೆಗೆ ತಿರುಗಿದೆ. ಎರಡೂ ನಗರಗಳಲ್ಲಿ ಪ್
ಉಡುಪಿ : ಕನ್ನಡ ಖ್ಯಾತ ಕವಯಿತ್ರಿ ಹಾಗೂ ಸಾಹಿತಿ ಸುಕನ್ಯಾ ಕಳಸ ಅವರ ‘ಮಾರ್ಜಾಲ ಮೋಹಿನಿಯರು’ ಎಂಬ ಹಾಸ್ಯಪ್ರಬಂಧಗಳ ಸಂಕಲನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ 2024ನೇ ಸಾಲಿನ ದಿ.ಮಾಣಿಕ ರಾವ್ ದತ್ತಿನಿಧಿ ಪುಸ್ತಕ ಪುರಸ್ಕಾರ ಲಭಿಸಿ
ಟೆಹರಾನ್,ಫೆ.10: ಇರಾನ್ ಆಡಳಿತದ ಜೊತೆ ಒಪ್ಪಂದ ಮಾಡಿಕೊಳ್ಳದಂತೆ ಹಾಗೂ ಆ ದೇಶದ ಮೇಲೆ ದಾಳಿ ನಡೆಸುವಂತೆ ಆಗ್ರಹಿಸುವ ವೀಡಿಯೊವೊಂದನ್ನು ಪೋಸ್ಟ್ ಮಾಡಿದ ಬಳಿಕ ಇರಾನ್ನ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ವರದಿಯಾಗ
ಉಡುಪಿ, ಫೆ.10: ರಾಜ್ಯ ಸರಕಾರವೂ ಸೇರಿದಂತೆ ಯಾವುದೇ ಏರ್ಪೋರ್ಟ್ ಡೆವಲಪರ್ರಿಂದ ಸೂಕ್ತವಾದ ಪ್ರಸ್ತಾವನೆ ಸಲ್ಲಿಕೆಯಾದರೆ ಕಾಪು ತಾಲೂಕಿನ ನಂದಿಕೂರಿನಲ್ಲಿ ಉಡಾನ್ ಯೋಜನೆಯಡಿ ಅಂತಾರಾಷ್ಟ್ರೀಯ ಸಬ್ ಏರ್ಪೋರ್ಟ್ನ್ನು ನಿರ್ಮ
ಮಾಸ್ಕೋ,ಫೆ.10: ರಶ್ಯದಿಂದ ತೈಲವನ್ನು ಖರೀದಿಸದಂತೆ ಭಾರತ ಮತ್ತಿತರ ದೇಶಗಳಿಗೆ ನಿರ್ಬಂಧ ವಿಧಿಸುತ್ತಿರುವುದಕ್ಕಾಗಿ ರಶ್ಯವು ಅಮೆರಿಕದ ಟ್ರಂಪ್ ಆಡಳಿತದ ವಿರುದ್ಧ ಮಂಗಳವಾರ ತೀವ್ರ ವಾಗ್ದಾಳಿ ನಡೆಸಿದೆ. ಟ್ರಂಪ್ ಬಳಗವು ಸುಂಕ ಹೇ
ವಾಶಿಂಗ್ಟನ್,ಫೆ.10: ಮಹತ್ವದ ದ್ವಿಪಕ್ಷೀಯ ವ್ಯಾಪಾರ ಒಪ್ಪಂದ (ಬಿಟಿಎ) ವನ್ನು ಏರ್ಪಡಿಸಲು ಅಮೆರಿಕ ಹಾಗೂ ಭಾರತ ಶ್ರಮಿಸುತ್ತಿರುವಂತೆಯೇ, ಉಭಯದೇಶಗಳು ಮಧ್ಯಂತರ ವ್ಯಾಪಾರ ಒಪ್ಪಂದವೊಂದನ್ನು ಅಂತಿಮಗೊಳಿಸುವ ಹಂತದಲ್ಲಿರುವುದಾಗಿ
ಬೆಂಗಳೂರು : 2025-26ನೆ ಸಾಲಿನಲ್ಲಿ ಅಬಕಾರಿ ಇಲಾಖೆಗೆ 40 ಸಾವಿರ ಕೋಟಿ ರೂ., ಆದಾಯ ಸಂಗ್ರಹ ಗುರಿ ನೀಡಲಾಗಿತ್ತು. ಅದರಲ್ಲಿ ಈವರೆಗೆ 34,235 ಕೋಟಿ ರೂ., ಸಂಗ್ರಹವಾಗಿದ್ದು, ಶೇ.83.43ರಷ್ಟು ಗುರಿ ಸಾಧನೆ ಮಾಡಲಾಗಿದೆ ಎಂದು ಅಬಕಾರಿ ಸಚಿವ ಆರ್.ಬಿ.ತಿ
ಕಲಬುರಗಿ: ಸರ್ಕಾರದ ಯೋಜನೆಗಳ ಪ್ರಚಾರ ಹಾಗೂ ಸಾಧನೆಗಳನ್ನು ಜನರಿಗೆ ತಿಳಿಸುವ ಉದ್ದೇಶದಿಂದ ಮಂಗಳವಾರದಿಂದ ಮೂರು ದಿನಗಳ ಕಾಲ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗಾಗಿ ರೂಪಿಸಿರುವ ವಿವಿಧ ಯೋಜನೆಗಳ ಕುರಿತು ಸಾರ್ವಜನ
ಕೊಲ್ಲೂರು, ಫೆ.10: ಉತ್ತಮ ಕರ್ತವ್ಯ ನಿರ್ವಹಣೆಗೆ ಪ್ರಶಸ್ತಿ ಪಡೆದ ಪೋಸ್ಟ್ಮೆನೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.9ರಂದು ಬೆಳಗ್ಗೆ ಕೊಲ್ಲೂರಿನಲ್ಲಿ ನಡೆದಿದೆ. ಮೃತರನ್ನು ಕೊಲ್ಲೂರಿನ ರವೀಂದ್ರ ಎಂಬವರ ಮಗ ಮಂಜುನಾಥ ಕೆ. ಆರ
ಪಣಂಬೂರು: ಜೂಜು ಆಡುತ್ತಿದ್ದ ಐವರನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ವಿಲ್ಪಿ ಯಾನೆ ವಿಲ್ಪ್ರೇಢ್ ಡಿಸೋಜಾ, ಸತೀಶ, ಬಾಲಕೃಷ್ಣ, ಪಿ.ಟಿ. ಜೋಸೆಫ್ ಮತ್ತು ಉಪೇಂದ್ರ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪಣಂಬೂ
ಕಲಬುರಗಿ: ಮಂಗಳವಾರ ಬೆಳಿಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳ ತಂಡದೊಂದಿಗೆ ಪ್ರವಾಸ ಆರಂಭಿಸಿದ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಅವರು ಶಹಬಾದ್ ತಾಲ್ಲೂಕಿನ ರಾವೂರು ಗ್ರಾಮಕ್ಕೆ ಭೇಟಿ ನೀಡಿ ನೂತನವಾಗಿ ಪ್ರಾರಂಭವಾಗುತ್ತಿರು
ಬಜ್ಪೆ: ಕೇಂದ್ರ ಸರಕಾರದ ನರೇಗಾ ಗ್ರಾಮೀಣ ಉದ್ಯೋಗ ಖಾತ್ರಿಯೋಜನೆ ಬದಲಾವಣೆ ಆಗ್ರಹಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನಾ ಪಾದಯಾತ್ರೆಯ ಪ್ರಯುಕ್ತ ಗುರುಪುರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯು ಕೆಪಿ
ಆಳಂದ: ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಅಂಗವಾಗಿ ಮಂಗಳವಾರ ಪಟ್ಟಣದ ಸರ್ಕಾರಿ ಕನ್ನಡ ಮತ್ತು ಉರ್ದು ಪ್ರಾಥಮಿಕ ಶಾಲೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಉಸ್ಮಾನ್ ಸುತಾರ ಅವರು ಮಕ್ಕಳಿಗೆ ಅಲ್ಬೆಂಡಝೋಲ್ ಮಾತ್ರೆ ನುಂಗಿ
ಮೈಸೂರು ಸ್ಯಾಂಡಲ್ ಸೋಪ್ ಜತೆಗೆ ಹಲವು ಉತ್ಪನ್ನಗಳಿಗೆ ಸಮಕಾಲೀನ ಸ್ಪರ್ಶ
ಮಂಗಳೂರು, ಫೆ.10: ಎಸ್ಡಿಸಿಸಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರನ್ನು ಮಂಗಳವಾರ ಎಸ್ಸಿಡಿಸಿಸಿ ಬ್ಯಾಂಕ್ನಲ್ಲಿ ಉಳ್ಳಾಲ ವಲಯ ನಾಡ ದೋಣಿ ಮೀನು
ಮಂಗಳೂರು, ಫೆ.10: ಅಧಿಕೃತ ಭಾಷೆಯ ಅಭಿವೃದ್ಧಿಯು ಕೇವಲ ಬಳಕೆಗೆ ಸೀಮಿತವಾಗದೆ, ಎಲ್ಲಾ ವರ್ಗ ಮತ್ತು ಪ್ರಾದೇಶಿಕ ಭಾಷೆಗಳನ್ನು ಒಳಗೊಳ್ಳುವ ಮೂಲಕ ರಾಷ್ಟ್ರದ ಆತ್ಮವನ್ನು ಪ್ರತಿನಿಧಿಸಬೇಕು ಎಂದು ಎಂಆರ್ಪಿಎಲ್ ಮಾನವ ಸಂಪನ್ಮೂಲ ವಿ
ಮೂಡುಬಿದಿರೆ: ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ಫೆ. 7 ಮತ್ತು 8ರಂದು ನಡೆದ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಆಳ್ವಾಸ್ ಆಂಗ್ಲ
ಕಾರ್ಕಳ, ಫೆ.10: ಕುಕ್ಕುಂದೂರು ಗ್ರಾಮದ ನಕ್ರೆ ಬೈಲ್ಬೆಟ್ಟು ಎಂಬಲ್ಲಿ ಮನೆಯಲ್ಲಿ ಅಕ್ರಮವಾಗಿ ಅಂದರ್ ಬಾಹರ್ ಇಸ್ಪೀಟ್ ಜುಗಾರಿ ಆಡುತ್ತಿದ್ದ 11 ಮಂದಿಯನ್ನು ಕಾರ್ಕಳ ಪೊಲೀಸರು ಫೆ.7ರಂದು ರಾತ್ರಿ ವೇಳೆ ಬಂಧಿಸಿದ್ದಾರೆ. ಬೆಳ್ತಂಗಡಿ
ಹೊಸದಿಲ್ಲಿ : ಬಿಜೆಪಿಯವರ ಹೋರಾಟ ಏನಿದ್ದರೂ ರಾಜಕೀಯಕ್ಕಾಗಿ ಹೊರತು, ಜನರ ಹಿತಕ್ಕಾಗಿ ಇಲ್ಲ. ಸುದ್ದಿಯಲ್ಲಿರಬೇಕು ಎಂಬ ಕಾರಣಕ್ಕೆ ಹೋರಾಟ ಮಾಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದರು. ಮಂ
ಕಲ್ಯಾಣಿ, ಫೆ.10: ಆಂಧ್ರ ತಂಡದ ವಿರುದ್ಧ ಇನಿಂಗ್ಸ್ ಹಾಗೂ 90 ರನ್ಗಳ ಅಂತರದಿಂದ ಜಯಶಾಲಿಯಾಗಿರುವ ಬಂಗಾಳ ತಂಡ ರಣಜಿ ಟ್ರೋಫಿ ಟೂರ್ನಿಯಲ್ಲಿ ಸೆಮಿ ಫೈನಲ್ಗೆ ಲಗ್ಗೆ ಇಟ್ಟಿದೆ. ರಣಜಿಯ ಕ್ವಾರ್ಟರ್ ಫೈನಲ್ ಪಂದ್ಯದುದ್ದಕ್ಕೂ ಆಂಧ್ರ
ಹೊಸದಿಲ್ಲಿ,ಫೆ.10: ಬಾಸ್ ಡಿ ಲೀಡ್ ಆಲ್ರೌಂಡ್ ಆಟದ(ಔಟಾಗದೆ 72 ರನ್, 2-20)ಸಹಾಯದಿಂದ ನೆದರ್ಲ್ಯಾಂಡ್ಸ್ ತಂಡವು ನಮೀಬಿಯಾ ತಂಡವನ್ನು ಏಳು ವಿಕೆಟ್ಗಳ ಅಂತರದಿಂದ ಮಣಿಸಿದೆ. ಈ ಮೂಲಕ ಟಿ-20 ವಿಶ್ವಕಪ್ ಪಂದ್ಯಾವಳಿಯಲ್ಲಿ ತನ್ನ ಮೊದಲ ಗೆಲ
ಮುಂಬೈ, ಫೆ.10: ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾದ ವೇಗದ ಬೌಲರ್ ಹರ್ಷಿತ್ ರಾಣಾ ಟಿ-20 ವಿಶ್ವಕಪ್ ಟೂರ್ನಿಯಿಂದ ಸಂಪೂರ್ಣ ಹೊರಗುಳಿದಿದ್ದಾರೆ. ಮುಂಬರುವ ಐಪಿಎಲ್ನ ಬಹುತೇಕ ಪಂದ್ಯಗಳಿಂದಲೂ ವಂಚಿತರಾಗಲಿದ್ದಾರೆ. ಡಿ.ವೈ.ಪಾಟೀಲ
ಕಾರ್ಕಳ: ಅನಂತಶಯನ ರಸ್ತೆ ಕಾರ್ಕಳದಲ್ಲಿರುವ ಶ್ರೀ ವಿಶ್ವೇಶ್ವರ ವೇಣುಗೋಪಾಲ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಉತ್ಸವವು ವಿಜೃಂಭಣೆಯಿಂದ ನಡೆಯಲಿದೆ ಎಂದು ಮಾಜಿ ಲೆಕ್ಕ ಪರಿಶೋಧಕ ಕಮಲಾಕ್ಷ ಕಾಮತ್ ಅವರು ತಿಳಿಸಿದರು. ಅವರು ಮಂ
ಚೆನ್ನೈ, ಫೆ.10: ಆರಂಭಿಕ ಬ್ಯಾಟರ್ಗಳಾದ ಟಿಮ್ ಸೀಫರ್ಟ್(ಔಟಾಗದೆ 89 ರನ್, 42 ಎಸೆತ, 12 ಬೌಂಡರಿ, 3 ಸಿಕ್ಸರ್)ಹಾಗೂ ಫಿನ್ ಅಲೆನ್(ಔಟಾಗದೆ 84, 50 ಎಸೆತ, 5 ಬೌಂಡರಿ, 5 ಸಿಕ್ಸರ್) ಐತಿಹಾಸಿಕ ಜೊತೆಯಾಟದ ನೆರವಿನಿಂದ ನ್ಯೂಝಿಲ್ಯಾಂಡ್ ಕ್ರಿಕೆಟ್ ತಂಡ
ಮಂಗಳೂರು ನಗರ ಪೊಲೀಸರಿಂದ ಕಾರ್ಯಾಚರಣೆ
ದೇವದುರ್ಗ: ತಾಲೂಕಿನ ಕರಿಗುಡ್ಡ ಗ್ರಾಮ ಸಮೀಪ ಮಂಗಳವಾರ ಮಧ್ಯಾಹ್ನ ಸಾರಿಗೆ ಬಸ್ ಮತ್ತು ಟಂಟಂ ಆಟೋ ನಡುವೆ ಸಂಭವಿಸಿದ ಮುಖಾಮುಖಿ ಅಪಘಾತದಲ್ಲಿ ಗರ್ಭಿಣಿ ಮಹಿಳೆ ಸೇರಿ ಇಬ್ಬರು ಮೃತಪಟ್ಟಿದ್ದು, 14 ಮಂದಿ ಗಂಭೀರವಾಗಿ ಗಾಯಗೊಂಡಿದ್ದ
Photo Credit : PTI 2025 ರ ಅಕ್ಟೋಬರ್ ನಲ್ಲಿ ಹಿಮಾಚಲ ಪ್ರದೇಶದ ಕಸೌಲಿಯಲ್ಲಿ ನಡೆದ ಸಾಹಿತ್ಯ ಉತ್ಸವದಲ್ಲಿ, ಸೇನೆಯ ಮಾಜಿ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಇತ್ತೀಚೆಗೆ ಬಿಡುಗಡೆಯಾದ ‘ದಿ ಕ್ಯಾಂಟೋನ್ಮೆಂಟ್ ಕಾನ್ಸ್ಪಿರಸಿ’ ಎಂಬ ಪುಸ್ತಕ
ಬೆಂಗಳೂರು : ನಮ್ಮ ಮೆಟ್ರೋ ರೈಲ್ವೆ ಪ್ರಯಾಣ ದರ ಏರಿಕೆ ಕೇಂದ್ರದ ಬಿಜೆಪಿ ಸರಕಾರ ಮಾಡಿದೆ. ಅದರೆ, ಸಂಸದ ತೇಜಸ್ವಿ ಸೂರ್ಯ ಸಾರ್ವಜನಿಕ ಪ್ರಯಾಣಿಕರಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆಂದು ಆರೋಪಿಸಿ, ತೇಜಸ್ವಿ ಸೂರ್ಯ ವೇಷ ಧರಿಸಿ
ಸಿಲ್ಚಾರ್, ಫೆ. 10: ಮೇಘಾಲಯದ ಪೂರ್ವ ಜಯಂತಿಯಾ ಹಿಲ್ಸ್ ಜಿಲ್ಲೆಯ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಗಾಯಗೊಂಡು ಇಲ್ಲಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮತ್ತಿಬ್ಬರು ಮೃತಪಟ್ಟಿದ್ದಾರೆ. ಇದರೊಂದಿಗೆ ಈ ದುರಂತದಲ್ಲ

27 C