SENSEX
NIFTY
GOLD
USD/INR

Weather

27    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ತೂಕ ಇಳಿಸಲು ನಡಿಗೆ | ಹತ್ತುಸಾವಿರ ಹೆಜ್ಜೆ ಹಾಕದೆ ಇದ್ದರೂ ನಡೆಯುತ್ತದೆ!

ಒಂದು ಗಂಟೆ ನಡೆದಲ್ಲಿ ನಿಮ್ಮ ತೂಕ ಮತ್ತು ವೇಗವನ್ನು ಅನುಸರಿಸಿ 214ರಿಂದ 504ರಷ್ಟು ಕ್ಯಾಲರಿ ಕರಗಿಸಬಹುದು. ಇತ್ತೀಚೆಗೆ ಹತ್ತುಸಾವಿರ ಹೆಜ್ಜೆಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಚರ್ಚೆಯಾಗುತ್ತಿದೆ. ಕಳೆದ ಕೆಲವು ವರ್ಷ

30 Jan 2026 4:57 pm
ಕಲಬುರಗಿ | ಲಾರಿ ಹರಿದು 18ಕ್ಕೂ ಹೆಚ್ಚು ಕುರಿಗಳ ಸಾವು

ಕಲಬುರಗಿ : ಕಬ್ಬು ತುಂಬಿದ ಲಾರಿ ಹರಿದು 18ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ಕಲಬುರಗಿ ನಗರದ ಹೊರವಲಯದಲ್ಲಿರುವ ಹಡಗಿಲ ಹಾರುತಿ ಕ್ರಾಸ್ ಬಳಿ ನಡೆದಿದೆ. ಹಡಗಿಲ ಹಾರುತಿ ಗ್ರಾಮದ ಮಲ್ಲಪ್ಪ ಎಂಬುವರಿಗೆ ಸೇರಿದ ಕುರಿಗಳ

30 Jan 2026 4:52 pm
ಮಾನ್ವಿ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ: ಕೊಲೆ ಶಂಕೆ

ಮಾನ್ವಿ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯೊರ್ವ ಮೃತದೇಹ ತಾಲೂಕಿನ ಕಾತರಕಿ ಗ್ರಾಮದಲ್ಲಿ ಪತ್ತೆಯಾಗಿದ್ದು, ಇದು ಕೊಲೆ ಪ್ರಕರಣವಾಗಿರುವ ಶಂಕೆ ವ್ಯಕ್ತವಾಗಿದೆ. ಮೃತ ಮಹಿಳೆಯನ್ನು ಖಾಸಿಂಬೀ (26) ಎಂದು ಗುರುತಿಸಲಾಗಿದೆ.  ಗಂಡನ

30 Jan 2026 4:46 pm
ಬಳ್ಳಾರಿ | ನಾಯಿ ಕಡಿತ ಪ್ರಕರಣ ತಡೆಗೆ ಸಮುದಾಯ ಮಟ್ಟದಲ್ಲಿ ಜಾಗೃತಿ ಅಗತ್ಯ: ಡಾ.ಯಲ್ಲಾ ರಮೇಶ್ ಬಾಬು

ಬಳ್ಳಾರಿ : ಸಮುದಾಯಗಳಲ್ಲಿ ಹೆಚ್ಚುತ್ತಿರುವ ನಾಯಿ ಕಡಿತ ಪ್ರಕರಣಗಳನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ವ್ಯಾಪಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಯ

30 Jan 2026 4:40 pm
ಭಾರತ ಒಂದು ರಾಷ್ಟ್ರವಲ್ಲ: ಎರಡು ಮಕ್ಕಳ ನೀತಿ ಕುರಿತು ಒಡಿಶಾ ಹೈಕೋರ್ಟ್ ತೀರ್ಪಿನಲ್ಲಿ ಚರ್ಚಿಲ್ ಹೇಳಿಕೆ ಉಲ್ಲೇಖ

ಭುವನೇಶ್ವರ: ಎರಡು ಮಕ್ಕಳ ಶಾಸನಬದ್ಧ ಮಿತಿಯನ್ನು ಮೀರಿದ್ದಕ್ಕಾಗಿ ಅನರ್ಹಗೊಂಡ ಗ್ರಾಮ ಪಂಚಾಯತ್ ಸದಸ್ಯರೋರ್ವರು ಸಲ್ಲಿಸಿದ್ದ ಅರ್ಜಿಯನ್ನು ಒಡಿಶಾ ಉಚ್ಚ ನ್ಯಾಯಾಲಯವು ವಜಾಗೊಳಿಸಿದೆ. ಅಧಿಕ ಜನಸಂಖ್ಯೆ ಕುರಿತು ಮಾಜಿ ಬ್ರಿಟಿ

30 Jan 2026 4:33 pm
ಕೇಂದ್ರ ಸರಕಾರದ ಕಳೆದ ವರ್ಷದ ಅನೇಕ ಬಜೆಟ್ ಘೋಷಣೆಗಳು ಜಾರಿಗೊಂಡಿಲ್ಲ ಅಥವಾ ಭಾಗಶಃ ಕಾರ್ಯಗತಗೊಂಡಿವೆ: ವರದಿ

ಹೊಸದಿಲ್ಲಿ: ಕೇಂದ್ರ ಸರಕಾರವು ಫೆ.1ರಂದು ವಿತ್ತವರ್ಷ 27ರ ಬಜೆಟ್ ಮಂಡಿಸಲು ಸಜ್ಜಾಗಿದೆಯಾದರೂ, ಹಿಂದಿನ ವರ್ಷದ ಬಜೆಟ್‌ನ ಹಲವಾರು ಘೋಷಣೆಗಳು ಜಾರಿಗೊಂಡಿಲ್ಲ ಅಥವಾ ಭಾಗಶಃ ಕಾರ್ಯಗತಗೊಂಡಿವೆ. ಅನುಷ್ಠಾನದಲ್ಲಿ ಹಿಂದುಳಿದಿರುವ ಘ

30 Jan 2026 4:12 pm
ಬೀದಿಬದಿಯ ಆಹಾರ ತಟ್ಟೆಯಾದ ಬ್ಯಾಂಕ್ ಗ್ರಾಹಕರ ವಿವರಗಳು!

ಗೌಪ್ಯತೆಯ ಆತಂಕ ವ್ಯಕ್ತಪಡಿಸಿದ ಬಳಕೆದಾರರು

30 Jan 2026 4:11 pm
ಕಾಳಗಿ | ಸಾಲಬಾಧೆಯಿಂದ ರೈತ ಆತ್ಮಹತ್ಯೆ

ಕಾಳಗಿ : ಸಾಲಬಾಧೆಯಿಂದ ಮನನೊಂದು ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕೊಡದೂರ ಗ್ರಾಮದಲ್ಲಿ ನಡೆದಿದೆ. ಮೃತ ರೈತನನ್ನು ನಾಗೀಂದ್ರಪ್ಪ ರೇವಣಸಿದ್ದಪ್ಪ ಕಾಳಗಿ (45) ಎಂದು ಗುರುತಿಸಲಾಗಿದೆ. ರೈತ

30 Jan 2026 4:08 pm
ಸಿಂಧನೂರು | ವಿದ್ಯುತ್‌ ತಗುಲಿ 5ನೇ ತರಗತಿ ವಿದ್ಯಾರ್ಥಿನಿ ಮೃತ್ಯು

ಸಿಂಧನೂರು : ತಾಲ್ಲೂಕಿನ ಕುರಕುಂದಿ ಗ್ರಾಮದಲ್ಲಿ ವಿದ್ಯುತ್‌ ತಗುಲಿ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಮೃತರನ್ನು  ಕುರಕುಂದಿ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿಯ ವಿದ್ಯಾರ್ಥಿ ತನುಶ

30 Jan 2026 4:00 pm
ಎನ್‌ಸಿಪಿಯನ್ನು ವಿಲೀನಗೊಳಿಸಲು ಬಯಸಿದ್ದ ಅಜಿತ್ ಪವಾರ್?; ಆಪ್ತರು ಹೇಳುವುದೇನು?

ಮುಂಬೈ: ಸಾವಿಗೂ ಮುನ್ನ ಅಜಿತ್ ಪವಾರ್ ಎನ್‌ಸಿಪಿಯನ್ನು ವಿಲೀನಗೊಳಿಸಲು ಬಯಸಿದ್ದರೆ? ಎಂಬ ಪ್ರಶ್ನೆಗೆ ಅವರ ಆಪ್ತರೊಬ್ಬರು, ಅವರು ಶೇ.100ರಷ್ಟು ಉತ್ಸುಕರಾಗಿದ್ದರು ಎಂದು ಹೇಳಿದ್ದಾರೆ. ದೇವೇಂದ್ರ ಫಡ್ನವಿಸ್ ನೇತೃತ್ವದ ಮಹಾರಾಷ್

30 Jan 2026 3:44 pm
ತಿರುಪತಿ ಲಡ್ಡಿಗೆ ಕಲಬೆರಕೆ ತುಪ್ಪ ಬಳಕೆ: 234 ಕೋಟಿ ರೂ. ವಂಚನೆ ಬಗ್ಗೆ ಚಾರ್ಜ್ ಶೀಟ್‌ನಲ್ಲಿ ಉಲ್ಲೇಖ

ಸಸ್ಯಜನ್ಯ ಎಣ್ಣೆ ಬಳಸಿ ತುಪ್ಪ ತಯಾರಿಸಲಾಗಿದೆ ಎಂಬುದು ತನಿಖೆಯಲ್ಲಿ ಬಹಿರಂಗ

30 Jan 2026 3:30 pm
ಬೆಂಗಳೂರು | ಲಂಚ ಪಡೆಯುವಾಗ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಪೊಲೀಸ್ ಇನ್‌ಸ್ಪೆಕ್ಟರ್

ಬೆಂಗಳೂರು : ಲಂಚ ಪಡೆಯುವಾಗ ಇನ್‌ಸ್ಪೆಕ್ಟರ್ ಒರ್ವರು ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿರುವ ಘಟನೆ ನಗರದಲ್ಲಿ ವರದಿಯಾಗಿದೆ. ಬೆಂಗಳೂರಿನ ಕೆ.ಪಿ.ಅಗ್ರಹಾರ ಠಾಣೆ ಇನ್‌ಸ್ಪೆಕ್ಟರ್ ಗೋವಿಂದರಾಜು ಎಂಬಾತ ಲೋಕಾಯುಕ್ತ ಬಲ

30 Jan 2026 3:26 pm
ಮಿಯಾ ಮುಸ್ಲಿಮರ ಕುರಿತು ವಿವಾದಾತ್ಮಕ ಹೇಳಿಕೆ: ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾ ವಿರುದ್ಧ ಪೋಲಿಸ್ ದೂರು ದಾಖಲು

ಹೊಸದಿಲ್ಲಿ: ಮಿಯಾ ಮುಸ್ಲಿಮರ ಕುರಿತು ವಿವಾದಾತ್ಮಕ ಹೇಳಿಕೆಗಳಿಗಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ವಿರುದ್ಧ ಪೋಲಿಸ್ ದೂರು ದಾಖಲಾಗಿದೆ. ಅಲಹಾಬಾದ್ ಉಚ್ಚ ನ್ಯಾಯಾಲಯದ ಮಾಜಿ ಮುಖ್ಯ ನ್ಯಾಯಾಧೀಶ ಗೋವಿಂದ್ ಮ

30 Jan 2026 3:10 pm
ಸಿಂಧನೂರು | ಗೋಮರ್ಸಿಯಲ್ಲಿ ಅಕ್ರಮ ಮದ್ಯ ಮಾರಾಟ ವಿರೋಧಿಸಿ ಕೆಆರ್‌ಎಸ್ ಪಾರ್ಟಿಯಿಂದ ಪ್ರತಿಭಟನೆ

ಸಿಂಧನೂರು: ತಾಲ್ಲೂಕಿನ ಗೋಮರ್ಸಿ ಗ್ರಾಮದಲ್ಲಿ ನಡೆಯುತ್ತಿರುವ ಅಕ್ರಮ ಮದ್ಯಮಾರಾಟವನ್ನು ತಡೆಗಟ್ಟಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್

30 Jan 2026 3:00 pm
ಸಿಂಧನೂರು | ಪಿಎಲ್‌ಡಿ ಬ್ಯಾಂಕ್‌ನ ಅಧ್ಯಕ್ಷರಾಗಿ ಎಂ. ದೊಡ್ಡಬಸವರಾಜ್, ಉಪಾಧ್ಯಕ್ಷರಾಗಿ ಸಿದ್ದನಗೌಡ ಮಾಟೂರು ಅವಿರೋಧ ಆಯ್ಕೆ

ಸಿಂಧನೂರು: ಸ್ಥಳೀಯ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರಾಗಿ ಎಂ. ದೊಡ್ಡಬಸವರಾಜ್ ಹಾಗೂ ಉಪಾಧ್ಯಕ್ಷರಾಗಿ ಸಿದ್ದನಗೌಡ ಮಾಟೂರು ಅವರು ಮೂರನೇ ಅವಧಿಗೆ (ಹ್ಯಾಟ್ರಿಕ್) ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಇಲ್

30 Jan 2026 2:56 pm
ರಾಯಚೂರು | ಅಣು ವಿದ್ಯುತ್ ಸ್ಥಾವರ ಸ್ಥಾಪನೆ ವಿರೋಧಿಸಿ ನಾಗರಿಕರ ವೇದಿಕೆಯಿಂದ ಪ್ರತಿಭಟನೆ

ರಾಯಚೂರು : ರಾಯಚೂರು ಜಿಲ್ಲೆಯಲ್ಲಿ ಅಣು ವಿದ್ಯುತ್ ಸ್ಥಾವರ ಘಟಕ ಸ್ಥಾಪನೆಗೆ ಕೇಂದ್ರ ಸರ್ಕಾರದ ಅಧಿಕಾರಿಗಳು ಆರ್‌ಟಿಪಿಎಸ್ ಘಟಕಕ್ಕೆ ಭೇಟಿ ನೀಡಿ ಸ್ಥಳ ವೀಕ್ಷಣೆ ನಡೆಸಿರುವುದನ್ನು ಖಂಡಿಸಿ, ರಾಯಚೂರು ಜಿಲ್ಲಾ ನಾಗರಿಕರ ವೇದಿ

30 Jan 2026 2:51 pm
ಚಿನ್ನದ ಟ್ರಿಲಿಯನ್ ಡಾಲರ್ ದಿನ : ಇತಿಹಾಸದಲ್ಲೇ ಕಂಡರಿಯದ ಏಕದಿನದ ಮಾರುಕಟ್ಟೆ ಏರಿಳಿತ!

ಈಗಿನ ಚಿನ್ನದ ಬೆಲೆಯಲ್ಲಿನ ಚಂಚಲತೆಯನ್ನು “ಐತಿಹಾಸಿಕ ಟ್ರೇಡಿಂಗ್ ಸ್ಥಿತಿಗಳು” ಎಂದು ವ್ಯಾಖ್ಯಾನಿಸಲಾಗುತ್ತಿದೆ. 2008ರ ಜಾಗತಿಕ ಹಣಕಾಸು ಬಿಕ್ಕಟ್ಟಿನ ಸಂದರ್ಭದಲ್ಲಿ ನೋಡಿರುವುದಕ್ಕಿಂತಲೂ ಹೆಚ್ಚಿನ ಚಂಚಲತೆ ಚಿನ್ನದ ವಹಿವಾ

30 Jan 2026 2:49 pm
ಆಟಕ್ಕುಂಟು, ಲೆಕ್ಕಕ್ಕೆ ಇಲ್ಲ ಎನ್ನುವಂತೆ ಕೆಲಸ ಮಾಡುತ್ತಿರುವ ಬಿಜೆಪಿ ಸಂಸದರು: ಡಿಸಿಎಂ ಡಿ.ಕೆ. ಶಿವಕುಮಾರ್

ಶಿವಮೊಗ್ಗ, ಜ.30: ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ಕರ್ನಾಟಕದ ವಿರುದ್ಧ ಮಲತಾಯಿ ಧೋರಣೆ ಮುಂದುವರಿದಿದ್ದರೂ ಬಿಜೆಪಿ ಸಂಸದರು ಹಾಗೂ ಕೇಂದ್ರ ಸಚಿವರು ಯಾರೂ ದನಿ ಎತ್ತಿಲ್ಲ. ಆಟಕ್ಕುಂಟು, ಲೆಕ್ಕಕ್ಕೆ ಇಲ್ಲ ಎನ್ನುವಂತೆ ಅವರು ಕೆಲಸ

30 Jan 2026 2:42 pm
Rajasthan| ಸಾಧ್ವಿ ಪ್ರೇಮ್ ಬೈಸಾ ನಿಗೂಢ ಸಾವು: ಪೊಲೀಸರಿಂದ ತನಿಖೆ

ಜೈಪುರ: ರಾಜಸ್ಥಾನದ ಜೋಧ್‌ಪುರದ ರದ ಬೋರನಾಡ ಆಶ್ರಮದ ಧಾರ್ಮಿಕ ಪ್ರಚಾರಕಿ ಸಾಧ್ವಿ ಪ್ರೇಮ್ ಬೈಸಾ ಅವರು ನಿಗೂಢವಾಗಿ ಮೃತಪಟ್ಟಿದ್ದಾರೆ. ಘಟನೆ ಅವರ ಅನುಯಾಯಿಗಳಿಗೆ ಆಘಾತವನ್ನುಂಟುಮಾಡಿದೆ. ರಾಜಕೀಯ ನಾಯಕ ಹನುಮಾನ್ ಬೇನಿವಾಲ್ ಈ

30 Jan 2026 2:34 pm
ಅಮಲಾಪುರ್ ಗ್ರಾಮದ ಓಣಿಯಲ್ಲಿ ರಸ್ತೆ ಮಧ್ಯೆಯೇ ಚರಂಡಿ

ಅರ್ಧಕ್ಕೆ ನಿಂತ ರಸ್ತೆ ಕಾಮಗಾರಿ; ಸಾರ್ವಜನಿಕರಿಗೆ ತೀವ್ರ ಸಂಕಷ್ಟ

30 Jan 2026 2:32 pm
ಭಾರತದ ಇತಿಹಾಸದಲ್ಲಿ ಅತಿದೊಡ್ಡ ‌ವ್ಯಾಪಾರ ಒಪ್ಪಂದ

ಭಾರತ ಮತ್ತು ಯುರೋಪಿಯನ್ ಒಕ್ಕೂಟದ ನಡುವೆ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಇದು ಭಾರತದ ಇತಿಹಾಸದಲ್ಲಿ ಅತಿದೊಡ್ಡ ವ್ಯಾಪಾರ ಒಪ್ಪಂದವಾಗಿದೆ. ಅಮೆರಿಕ ಅಧ್ಯಕ್ಷ ಟ್ರಂಪ್ ಅವರ ಜಾಗತಿಕ ವ್ಯಾಪಾರ ಮತ್ತು

30 Jan 2026 2:22 pm
ಅವಹೇಳನಕಾರಿ ಹೇಳಿಕೆ ನೀಡದಂತೆ ಯತ್ನಾಳ್‌ಗೆ ಕೋರ್ಟ್ ನಿರ್ಬಂಧ

ಸಚಿವ ಶಿವಾನಂದ ಪಾಟೀಲ ದಾಖಲಿಸಿರುವ ಕ್ರಿಮಿನಲ್‌ ದೂರು

30 Jan 2026 2:17 pm
ಬೆಟ್ಟಿಂಗ್ ಪ್ರಕರಣ : ಕೆ.ಸಿ.ವೀರೇಂದ್ರಗೆ ಸಂಬಂಧಿಸಿದ 177.3 ಕೋಟಿ ರೂ. ಆಸ್ತಿ ಮುಟ್ಟುಗೋಲು ಹಾಕಿಕೊಂಡ ಈಡಿ

ಬೆಂಗಳೂರು: ಕೆ.ಸಿ. ವೀರೇಂದ್ರ ಮತ್ತು ಅವರ ಸಹಚರರು ನಡೆಸುತ್ತಿದ್ದರೆಂದು ಆರೋಪಿಸಲಾದ ಆನ್‌ಲೈನ್ ಅಕ್ರಮ ಬೆಟ್ಟಿಂಗ್ ಹಾಗೂ ಜೂಜಾಟ ಜಾಲಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದ (ಈಡಿ) ಬೆಂಗಳೂರು ವಲಯ ಕಚೇರಿ ಅಧಿಕಾರಿಗಳು ಸುಮಾರು 1

30 Jan 2026 2:01 pm
ವಿಜಯಪುರ | ಲೋಣಿ ಬಿ.ಕೆ. ಗ್ರಾಮದಲ್ಲಿ ದೇವಾಲಯದ ಬೀಗ ಒಡೆದು ಬಂಗಾರ, ಹುಂಡಿ ಹಣ ಕಳ್ಳತನ

ಇಂಡಿ: ಲೋಣಿ ಬಿ.ಕೆ. ಗ್ರಾಮದಲ್ಲಿರುವ ಗತ್ತರಗಿ ಭಾಗಮ್ಮನ ದೇವಸ್ಥಾನದಲ್ಲಿ ನಿನ್ನೆ ತಡರಾತ್ರಿ ಕಳ್ಳರು ದೇವಸ್ಥಾನದ ಬೀಗ ಒಡೆದು ದೇವಿಯ ಕೊರಳಿನ ಬಂಗಾರ ಹಾಗೂ ಹುಂಡಿಯಲ್ಲಿದ್ದ ಹಣವನ್ನು ಕಳ್ಳತನ ಮಾಡಿದ ಘಟನೆ ನಡೆದಿದೆ. ಬೆಳಿಗ್

30 Jan 2026 1:55 pm
ಬ್ರಹ್ಮಾವರ | ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಹರಡುವ ಪೋಸ್ಟ್: ಇಬ್ಬರು ಆರೋಪಿಗಳ ಬಂಧನ

ಬ್ರಹ್ಮಾವರ : ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಹರಡಿಸುವ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮಾವರ ವಾರಂಬಳ್ಳಿ ಗ್ರಾಮದ ಮೂಡು ಗರಡಿ ರಸ್ತೆಯ ಸಂತೋಷ ಕ

30 Jan 2026 12:49 pm
ಇಂಡಿಯನ್ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷೆ ಪಿ‌.ಟಿ. ಉಷಾರ ಪತಿ ವಿ.ಶ್ರೀನಿವಾಸನ್ ನಿಧನ

ಹೊಸದಿಲ್ಲಿ: ಇಂಡಿಯನ್ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷೆ ಪಿ.ಟಿ.ಉಷಾರ ಪತಿ ವಿ.ಶ್ರೀನಿವಾಸನ್ ಶುಕ್ರವಾರ ನಿಧನರಾಗಿದ್ದಾರೆ. ಅವರು ಕೋಝಿಕ್ಕೋಡ್‌ನ ತಿಕ್ಕೋಟಿಯ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು. ಅವರಿಗೆ 67 ವರ್ಷ ವಯಸ್ಸ

30 Jan 2026 12:49 pm
ಸಿಎಂ, ಡಿಸಿಎಂ ವಿರುದ್ಧ ಮಾನಹಾನಿಕರ ಪೋಸ್ಟ್: ಬಿಜೆಪಿ ಎಕ್ಸ್ ಖಾತೆ ವಿರುದ್ಧ ದೂರು ದಾಖಲು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಎಕ್ಸ್’ ಖಾತೆಯಲ್ಲಿ ಮಾನಹಾನಿಕರ ಪೋಸ್ಟ್ ಪ್ರಕಟಿಸಿರುವ ಕುರಿತು ಬಿಜೆಪಿ ‘ಎಕ್ಸ್’ ಖಾತೆ ವಿರುದ್

30 Jan 2026 12:47 pm
ಚುನಾವಣಾ ಆಯೋಗದಿಂದ ಮತದಾರರ ಅಹವಾಲು ಪರಿಹಾರಕ್ಕೆ ‘ಬುಕ್ ಎ ಕಾಲ್’ ಸೌಲಭ್ಯ

ಬೆಂಗಳೂರು: ಮತದಾರರು ತಮ್ಮ ವ್ಯಾಪ್ತಿಯ ಮತಗಟ್ಟೆ ಅಧಿಕಾರಿಗಳಿಂದ ಮತದಾರರ ಪಟ್ಟಿ ಸಂಬಂಧಿತ ಅಹವಾಲುಗಳಿಗೆ ಸುಲಭವಾಗಿ ಉತ್ತರ ಪಡೆಯುವ ಉದ್ದೇಶದಿಂದ ಕೇಂದ್ರ ಚುನಾವಣಾ ಆಯೋಗ ‘ಬುಕ್ ಎ ಕಾಲ್’ ಎಂಬ ಹೊಸ ಸೌಲಭ್ಯವನ್ನು ಪರಿಚಯಿಸಿ

30 Jan 2026 12:29 pm
ಮರೆಯೋದುಂಟೆ ಮೈಸೂರ ದೊರೆಯ...

ನಾಟಕ: ಆಳಿದ ಮಾಸ್ವಾಮಿಗಳು ರಚನೆ: ರವಿಕಿರಣ್ ಆರ್. ಬಳ್ಳಗೆರೆ ಬೆಳಕು: ಕೃಷ್ಣಕುಮಾರ್ ನಾರ್ಣಕಜೆ ಪ್ರಸಾಧನ: ಅಶ್ವಥ್ ಕದಂಬ, ನಾಗೇಶ್ ಹಾಡುಗಳು ರಚನೆ, ಸಂಗೀತ: ಗೋವಿಂದಸ್ವಾಮಿ ಗುಂಡಾಪುರ, ಹನಸೋಗೆ ಸೋಮಶೇಖರ್, ಸೋಸಲೆ ಗಂಗಾಧರ್, ನಾಗೇ

30 Jan 2026 12:11 pm
ಗಾಂಧಿಯನ್ನು ಕೊಂದ ವಿಚ್ಛಿದ್ರಕಾರಿ ಮನಸ್ಥಿತಿಗಳೇ ಇಂದು ಗಾಂಧಿಯ ಸಿದ್ಧಾಂತವನ್ನು ಕೊಲ್ಲುತ್ತಿವೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಂದು ಮಹಾತ್ಮ ಗಾಂಧಿಯನ್ನು ಹತ್ಯೆಗೈದ ಮನಸ್ಥಿತಿಗಳು ಇಂದು ಗಾಂಧಿಯ ಸಿದ್ಧಾಂತವನ್ನು ನಿತ್ಯವೂ ಕೊಲ್ಲುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್

30 Jan 2026 12:02 pm
ಕಲಬುರಗಿ| ಅಪಘಾತದಲ್ಲಿ ಗಾಯಗೊಂಡಿದ್ದ ಪ್ರಾಧ್ಯಾಪಕ ಮೃತ್ಯು

ಕಲಬುರಗಿ: ಬೈಕ್ ಸ್ಕಿಡ್ ಆಗಿ ತಲೆಗೆ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಕಲ್ಯಾಣ ಕರ್ನಾಟಕ ಕಾಲೇಜು ಅಧ್ಯಾಪಕರ ಸಂಘದ ಅಧ್ಯಕ್ಷ ಶರಣಪ್ಪ ಸೈದಾಪುರ (49) ಅವರು ಚಿಕಿತ್ಸೆಗೆ ಸ್ಪಂದಿಸದೇ ಶುಕ್ರವಾರ ಮೃತಪಟ್ಟಿದ್ದಾರೆ. ಇತ್

30 Jan 2026 11:42 am
ಅಪಾಯಕಾರಿ ಪ್ಲಾಟ್‌ಫಾರ್ಮ್ ಅಂತರಗಳನ್ನು ನಿವಾರಿಸುವುದು ಭಾರತೀಯ ರೈಲ್ವೆಯ ಕರ್ತವ್ಯ

ರೈಲು ನಿಲ್ದಾಣಗಳಲ್ಲಿನ ಅಪಾಯಕಾರಿ ಪ್ಲಾಟ್‌ಫಾರ್ಮ್ ಮತ್ತು ರೈಲು ಮಧ್ಯದ ಅಂತರಗಳನ್ನು ನಿವಾರಿಸುವುದು ಭಾರತೀಯ ರೈಲ್ವೆಯ ಮೂಲಭೂತ ಕರ್ತವ್ಯವಾಗಿದ್ದು, ಪ್ರಯಾಣಿಕರ ಸುರಕ್ಷತೆಯಲ್ಲಿ ಯಾವುದೇ ಲೋಪ ಸಹಿಸಲಾಗದು ಎಂದು ಮಹಾರಾಷ್

30 Jan 2026 11:41 am
ಕೊಪ್ಪಳ | ಕಿಮ್ಸ್ ಆಡಳಿತಾಧಿಕಾರಿ ಬಿ.ಕಲ್ಲೇಶ ಮನೆ- ಕಚೇರಿ, ಕುಟುಂಬದ ಒಡೆತನದ ಶಾಲೆಯ ಮೇಲೆ ಲೋಕಾಯುಕ್ತ ದಾಳಿ

ಕೊಪ್ಪಳ : ಕಿಮ್ಸ್ (ವೈದ್ಯಕೀಯ ವಿಜ್ಞಾನ ಸಂಸ್ಥೆ) ಆಡಳಿತಾಧಿಕಾರಿ ಬಿ.ಕಲ್ಲೇಶ ಅವರ ಮನೆ, ಕುಟುಂಬದ ಒಡೆತನದಲ್ಲಿರುವ ಶಾಲೆ–ಕಾಲೇಜು ಹಾಗೂ ಕಿಮ್ಸ್‌ನಲ್ಲಿನ ಅವರ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ಶುಕ್ರವಾರ ಬೆಳಿಗ್ಗೆ ದಾಳಿ

30 Jan 2026 11:11 am
ಚಾಮರಾಜನಗರ | ಹಸಮಣೆ ಏರಬೇಕಿದ್ದ ವರನ ಮೇಲೆ ಚಾಕು ಇರಿತ: ನಿಗದಿಯಾಗಿದ್ದ ಮದುವೆ ರದ್ದು

ಚಾಮರಾಜನಗರ : ಹಸಮಣೆ ಏರಬೇಕಿದ್ದ ವರನ ಮೇಲೆ ದುಷ್ಕರ್ಮಿಗಳು ಚಾಕು ಇರಿದು ಕೊಲೆ ಯತ್ನ ನಡೆಸಿದ ಪರಿಣಾಮ, ನಿಗದಿಯಾಗಿದ್ದ ಮದುವೆ ರದ್ದಾದ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದಿದೆ. ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ

30 Jan 2026 11:05 am
ನೇಪಥ್ಯಕ್ಕೆ ಸರಿದ ದಂತಕಥೆ ಮಾರ್ಕ್ ಟುಲ್ಲಿ

ಹಸನ್ಮುಖ, ನಿರರ್ಗಳ ಹಿಂದಿ ಮತ್ತು ಸುಸಂಸ್ಕೃತ ಇಂಗ್ಲಿಷ್‌ನಿಂದ ಜನರನ್ನು ಸೆಳೆಯುತ್ತಿದ್ದ ಅವರು ದಯೆ, ಕಾಳಜಿ ಹೊಂದಿದ್ದ ಧಾರ್ಮಿಕ ವ್ಯಕ್ತಿ. ಅವರ ರೇಡಿಯೊ ವರದಿಗಳು ವೃತ್ತಪತ್ರಿಕೆಗಳ ವರದಿಗಳಿಗಿಂತ ತಕ್ಷಣ ಮತ್ತು ಹೆಚ್ಚು ಪ

30 Jan 2026 10:49 am
ಬಾಂಗ್ಲಾದೇಶದಲ್ಲಿ ಬಂಧನದಲ್ಲಿದ್ದ 23 ಮೀನುಗಾರರು ಭಾರತಕ್ಕೆ ವಾಪಾಸ್

ಹೊಸದಿಲ್ಲಿ: ಬಾಂಗ್ಲಾದೇಶದಲ್ಲಿ ಬಂಧನದಲ್ಲಿದ್ದ 23 ಮೀನುಗಾರರು ಗುರುವಾರ ಭಾರತಕ್ಕೆ ವಾಪಾಸ್ಸಾಗಿದ್ದಾರೆ. ಇದಕ್ಕೆ ಪ್ರತಿಯಾಗಿ ಭಾರತ 128 ಬಾಂಗ್ಲಾದೇಶಿ ಮೀನುಗಾರರನ್ನು ಬಿಡುಗಡೆ ಮಾಡಿದೆ ಎಂದು ವರದಿಯಾಗಿದೆ. ಇತ್ತೀಚೆಗೆ ಅಂತ

30 Jan 2026 10:46 am
ಕೊಹ್ಲಿ ಇನ್ಸ್ಟಾಗ್ರಾಮ್ ಖಾತೆ ನಿಷ್ಕ್ರಿಯ; ಅನುಷ್ಕಾ ರಿಂದ ಉತ್ತರ ಬಯಸಿದ ಅಭಿಮಾನಿಗಳು!

ಮುಂಬೈ, ಜ.30: ಭಾರತದ ಕ್ರಿಕೆಟ್ ದಂತಕಥೆ ವಿರಾಟ್ ಕೊಹ್ಲಿ ಅವರ ಇನ್ಸ್ಟಾಗ್ರಾಂ ಖಾತೆ ದಿಢೀರನೇ ನಿಷ್ಕ್ರಿಯಗೊಂಡಿರುವುದು ಡಿಜಿಟಲ್ ಜಗತ್ತಿನಲ್ಲಿ ಅಚ್ಚರಿಗೂ ಆತಂಕಕ್ಕೂ ಕಾರಣವಾಗಿದೆ. ಶುಕ್ರವಾರದವರೆಗೆ 27.4 ಕೋಟಿ (274 ಮಿಲಿಯನ್) ಅನ

30 Jan 2026 9:00 am
ಪಶ್ಚಿಮ ಬಂಗಾಳ ಎಸ್‌ಐಆರ್ | ಸುಪ್ರೀಂ ಕೋರ್ಟ್‌ನ ದಾರಿ ತಪ್ಪಿಸಿದ ಚುನಾವಣಾ ಆಯೋಗ: ವರದಿ

ಪಶ್ಚಿಮ ಬಂಗಾಳದಲ್ಲಿನ ಎಸ್‌ಐಆರ್ ಪ್ರಕ್ರಿಯೆ ನಿಜಕ್ಕೂ ಗೊಂದಲದ ಗೂಡಾಗಿರುವ ಮಧ್ಯೆ ತಾರ್ಕಿಕ ವ್ಯತ್ಯಾಸ ಎಂಬ ನೆಪದಲ್ಲಿ ಕೋಟ್ಯಂತರ ಜನರಿಗೆ ನೀಡಲಾಗಿರುವ ನೋಟಿಸ್ ಸಂಬಂಧ ಚುನಾವಣಾ ಆಯೋಗ ಸುಪ್ರೀಂ ಕೋರ್ಟ್‌ನ ಹಾದಿ ತಪ್ಪಿಸಿ

30 Jan 2026 8:39 am
ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದ್ದ ಎತ್ತಿನಹೊಳೆ ಯೋಜನೆ

►ಸಿಎಜಿ ವರದಿಯಲ್ಲಿ ಬಹಿರಂಗ ►ಅಧಿವೇಶನದಲ್ಲಿ ವರದಿ ಮಂಡನೆ

30 Jan 2026 8:20 am
Bangladesh out of U19 World Cup: BCB made a lame excuse!

ಢಾಕಾ: U19 ವಿಶ್ವಕಪ್‌ನಲ್ಲಿ ಬಾಂಗ್ಲಾ ತಂಡ ಟೂರ್ನಿಯಿಂದ ನಿರ್ಗಮಿಸಿದೆ. ಆದರೆ ತಂಡದ ವೈಫಲ್ಯ ಒಪ್ಪಿಕೊಳ್ಳುವ ಬದಲು ಪಂದ್ಯಗಳ ವೇಳಾಪಟ್ಟಿ ಮತ್ತು ಪ್ರಯಾಣ ವ್ಯವಸ್ಥೆಯ ಬಗ್ಗೆ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯನ್ನು ಬಾಂಗ್ಲಾ

30 Jan 2026 8:11 am
Uttar Pradesh| ದಂಪತಿ ಮೃತ್ಯು, ಮೂವರು ಮಕ್ಕಳು ಗಂಭೀರ; ವಿಷಪ್ರಾಶನ ಶಂಕೆ

ಗ್ರೇಟರ್ ನೋಯ್ಡಾ, ಜ.30: ಗ್ರೇಟರ್ ನೋಯ್ಡಾದ ಸಾದುಲ್ಲಾಪುರ ಗ್ರಾಮದಲ್ಲಿ ಪತಿ–ಪತ್ನಿ ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರ ಮೂವರು ಮಕ್ಕಳು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಗುರುವಾರ ಬೆಳಕಿಗೆ ಬಂದಿ

30 Jan 2026 8:00 am
ಯುಜಿಸಿ ನಿಯಮಾವಳಿಗೆ ತಡೆ: ಕೊಟ್ಟಂತೆ ಮಾಡಿ ಕಿತ್ತುಕೊಳ್ಳುವ ಹುನ್ನಾರ!

ಎಡಗೈಯಲ್ಲಿ ಕೊಟ್ಟು, ಬಲಗೈಯಲ್ಲಿ ಕಿತ್ತುಕೊಳ್ಳುವುದು ಎಂದರೆ ಇದೇ ಇರಬೇಕು. ಸುಪ್ರೀಂಕೋರ್ಟ್‌ನ ಸೂಚನೆಯನ್ವಯ ಯುಜಿಸಿಯು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಯಲು ನೂತನ ನಿಯಮಾವಳಿಗಳನ್ನು ಜಾರಿಗೆ ತಂದ

30 Jan 2026 7:40 am
ಅಜಿತ್ ಪವಾರ್ ಪತ್ನಿಗೆ ಡಿಸಿಎಂ ಪಟ್ಟ, ಮಗನಿಗೆ ಉಪಚುನಾವಣಾ ಟಿಕೆಟ್: ಎನ್‌ಸಿಪಿ ಬೇಡಿಕೆ

ಪುಣೆ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ವಿಮಾನ ದುರಂತದಲ್ಲಿ ಮಡಿದ ಬೆನ್ನಲ್ಲೇ, ತೆರವಾಗಿರುವ ಡಿಸಿಎಂ ಹುದ್ದೆಯನ್ನು ಪವಾರ್ ಪತ್ನಿ ಹಾಗೂ ರಾಜ್ಯಸಭಾ ಸದಸ್ಯೆ ಸುನೇತ್ರಾ ಅವರಿಗೆ ನೀಡಬೇಕು

30 Jan 2026 7:28 am
ನಿಮಾನ್ಸ್ ಆಸ್ಪತ್ರೆಗೆ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್‍ರ ಮೃತದೇಹ ಹಸ್ತಾಂತರ

ಬೆಂಗಳೂರು: ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್‍ನ ಸದಸ್ಯರು ಹಾಗೂ ಕಾರ್ಮಿಕ ಮುಖಂಡ ಅನಂತಸುಬ್ಬರಾವ್ ಅವರ ಕುಟುಂಬಸ್ಥರು ಹಿರಿಯ ಕಾರ್ಮಿಕ ಮುಖಂಡ ಎಚ್.ವಿ. ಅನಂತಸುಬ್ಬರಾವ್ ಅವರ ಪಾರ್ಥಿವ ಶರೀರವನ್ನು ಇಲ್ಲಿನ ನಿಮಾನ್ಸ

30 Jan 2026 12:34 am
ರಾಜ್ಯಪಾಲರ ಕುರಿತು ಹೇಳಿಕೆ: ವಿಪಕ್ಷಗಳ ಒತ್ತಾಯ ಮಣಿದು ವಿಷಾದ ವ್ಯಕ್ತಪಡಿಸಿದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ‘ರಾಜ್ಯಪಾಲರಿಗೆ ಕೈ ತೋರಿಸಿ ಮಾತನಾಡುವ ಬದಲು ಕಾಲು ತೋರಿಸುವುದಕ್ಕಾಗುತ್ತಾ?’ ಎಂದು ಕಾಂಗ್ರೆಸ್ ಹಿರಿಯ ಸದಸ್ಯ ಬಿ.ಕೆ.ಹರಿಪ್ರಸಾದ್ ಪದಬಳಕೆ ಮಾಡುತ್ತಿದ್ದಂತೆ ವಿಧಾನ ಪರಿಷತ್‍ನಲ್ಲಿ ಗುರುವಾರ ಕೋಲಾಹಲ ಸೃಷ್ಟಿಯ

30 Jan 2026 12:28 am
Davanagere | ಇಡ್ಲಿ ಸಾಂಬಾರಿಗೆ ಬಿದ್ದ ಹುಳು; ತಟ್ಟೆ ಸಮೇತ ಎಡಿಸಿಗೆ ವಿದ್ಯಾರ್ಥಿಗಳಿಂದ ದೂರು

ದಾವಣಗೆರೆ: ನಗರದ ಬೂದಾಳ್ ರಸ್ತೆಯ ಎಸ್‌ಪಿಎಸ್ ನಗರದ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದ ವಿದ್ಯಾರ್ಥಿಗಳು ಹುಳ ಬಿದ್ದ ಸಂಬಾರ್, ಇಡ್ಲಿ ತಟ್ಟೆಯ ಸಮೇತವೇ ಅಪರ ಜಿಲ್ಲಾಧಿಕಾರಿಗೆ ದೂರು ನೀಡಿದ ಘಟನೆ ವರದಿಯಾಗಿ

30 Jan 2026 12:05 am
ನಾನು ಸಿಎಂ ಆಗುವುದಕ್ಕೆ ಕಾಲವೇ ಉತ್ತರ ಕೊಡುತ್ತದೆ: ಡಿಕೆ ಶಿವಕುಮಾರ್

ಶಿವಮೊಗ್ಗ: ನಾನು ಮುಖ್ಯಮಂತ್ರಿ ಆಗುವುದಕ್ಕೆ ಕಾಲವೇ ಉತ್ತರ ಕೊಡುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ನಮ್ಮ, ಕಾರ್ಯಕರ್ತರ ಪ್ರಯ

29 Jan 2026 11:41 pm
ಕೋಟೆಕಾರ್ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆ

ಉಳ್ಳಾಲ: ಕೋಟೆಕಾರ್ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಗ್ರಾಮಕರಣಿಕ ಗೈರು ಹಾಜರಿ ಹಾಗೂ ನಿವೇಶನ ನೀಡುವುದರಲ್ಲಿ ಬಡವರಿಗೆ ಆಗಿರುವ ಅನ್ಯಾಯ ವಿರೋಧಿಸಿ ಅಧಿಕಾರಿಗಳ ವಿರುದ್ಧ ಆಡಳಿತಾರೂಢ ಮತ್ತು ವಿರೋಧ ಪಕ್ಷದ ಸದಸ್ಯರು ಅಧ

29 Jan 2026 11:33 pm
ಲಿಂಗಾಯತರು ಕೈಗಾರಿಕಾ ರಂಗಕ್ಕೆ ಧುಮುಕಬೇಕು: ಸಚಿವ ಎಂ.ಬಿ. ಪಾಟೀಲ್

ಬೆಂಗಳೂರು: ವೀರಶೈವ ಲಿಂಗಾಯತ ಸಮುದಾಯವು ಶಿರಸಂಗಿ ಲಿಂಗರಾಜ ದೇಸಾಯಿ, ವಾರದ ಮಲ್ಲಪ್ಪ, ಬಿ.ವಿ.ಭೂಮರೆಡ್ಡಿ ಅವರಂತಹ ಸಾಹಸಿ ಉದ್ಯಮಿಗಳ ದೀರ್ಘ ಇತಿಹಾಸ ಹೊಂದಿದೆ. ಆದ್ದರಿಂದ ಕೇವಲ ಕೃಷಿಗೆ ಸೀಮಿತರಾಗದೆ, ಸಮುದಾಯದ ಯುವಜನರು ಉದ್ಯಮ

29 Jan 2026 10:57 pm
ಬೀದಿನಾಯಿಗಳ ತೆರವು ಆದೇಶದಲ್ಲಿ ಬದಲಾವಣೆ ಕೋರಿ ಮನವಿ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ,ಜ.29: ಬೀದಿನಾಯಿಗಳನ್ನು ತೆರವುಗೊಳಿಸುವ ಪ್ರಕರಣಕ್ಕೆ ಸಂಬಂಧಿಸಿ ತಾನು ಈ ಹಿಂದೆ ನೀಡಿದ್ದ ಆದೇಶಗಳಲ್ಲಿ ಬದಲಾವಣೆಗಳನ್ನು ಕೋರಿ ಸಲ್ಲಿಸಲಾದ ಅರ್ಜಿಯ ಮೇಲಿನ ತೀರ್ಪನ್ನು ಸುಪ್ರೀಂಕೋರ್ಟ್ ಗುರುವಾರ ಕಾಯ್ದಿರಿಸಿದೆ

29 Jan 2026 10:37 pm
ಬಳ್ಳಾರಿ | ಛಾಯಾಗ್ರಾಹಕರ ಕುಟುಂಬಗಳ ಉತ್ತಮ ಜೀವನಕ್ಕೆ ಸರಕಾರ ವಿಶೇಷ ಯೋಜನೆ ರೂಪಿಸಲಿ: ವಾಮದೇವ ಶ್ರೀ

ಬಳ್ಳಾರಿ / ಕಂಪ್ಲಿ : ಇತ್ತೀಚಿನ ಅತ್ಯಾಧುನಿಕ ತಂತ್ರಜ್ಞಾನ ಯುಗದಲ್ಲಿ ಛಾಯಾಗ್ರಾಹಕರ ಜೀವನ ಅತ್ಯಂತ ಸಂಕಷ್ಟದಲ್ಲಿದ್ದು, ಛಾಯಾಗ್ರಾಹಕರ ಹಾಗೂ ಅವರ ಕುಟುಂಬಗಳ ಉತ್ತಮ ಜೀವನಕ್ಕಾಗಿ ಸರ್ಕಾರ ವಿಶೇಷ ಯೋಜನೆಗಳನ್ನು ರೂಪಿಸಬೇಕು ಎ

29 Jan 2026 10:34 pm
ಬಾರಾಮತಿ ವಿಮಾನ ದುರಂತ: ಟೇಬಲ್‌ಟಾಪ್ ರನ್‌ವೇಗಳು ಎಷ್ಟು ಸುರಕ್ಷಿತ?

ಬುಧವಾರ ಬೆಳಿಗ್ಗೆ ಬಾರಾಮತಿ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ಲಿಯರ್‌ಜೆಟ್ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವು, ಮತ್ತೊಮ್ಮೆ ಟೇಬಲ್‌ಟಾಪ್ ರನ್‌ವೇಗಳ ಸುರಕ್ಷತೆ ಬಗ್ಗೆ ಪ್ರಶ್ನೆಗಳನ್ನು

29 Jan 2026 10:30 pm
ಔರಾದ್ | 2 ಎಕರೆ ಭೂಮಿ, ಮೂಲಸೌಕರ್ಯ ಭರವಸೆ: ಧರಣಿ ಕೈ ಬಿಟ್ಟ ಪ್ರತಿಭಟನಾಕಾರರು

ಔರಾದ್ : ಪಟ್ಟಣದ ಸರ್ಕಾರಿ ಭೂಮಿ ಸರ್ವೆ ನಂಬರ್ 205/* ರಲ್ಲಿ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರಿಗೆ 2 ಎಕರೆ ಭೂಮಿ ನಿವೇಶನ ಹಾಗೂ ಮೂಲಭೂತ ಸೌಲಭ್ಯ ಒದಗಿಸುವುದಾಗಿ ಔರಾದ್ ತಹಶೀಲ್ದಾರ್ ಹಿಂಬರಹ ನೀಡಿದ ಹಿನ್ನೆಲೆಯಲ್ಲಿ, 11 ದಿನಗ

29 Jan 2026 10:30 pm
ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಯೋಜನೆ ನಿರಾಕರಣೆ ಸಲ್ಲದು: ಡಾ. ತಿಮ್ಮಯ್ಯ

ಶೀಘ್ರದಲ್ಲಿ ಡಿಸಿ ನೇತೃತ್ವದಲ್ಲಿ ಆಸ್ಪತ್ರೆಗಳ ಪ್ರಮುಖರ ಸಭೆ

29 Jan 2026 10:28 pm
ಭಾರತೀಯ ಹಾಕಿ ತಂಡದ ಮಾಜಿ ಕೋಚ್ ಮೈಕೆಲ್ ನೋಬ್ಸ್ ನಿಧನ

 ಮೈಕೆಲ್ ನೋಬ್ಸ್ | Photo Credit : NDTV  ಹೊಸದಿಲ್ಲಿ, ಜ. 29: ಭಾರತೀಯ ಪುರುಷರ ಹಾಕಿ ತಂಡದ ಕೋಚ್ ಆಗಿದ್ದ ಆಸ್ಟ್ರೇಲಿಯದ ಮಾಜಿ ಹಾಕಿ ಆಟಗಾರ ಮೈಕೆಲ್ ನೋಬ್ಸ್ ಸುದೀರ್ಘ ಕಾಲದ ಕಾಯಿಲೆಯ ಬಳಿಕ ನಿಧನರಾಗಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್

29 Jan 2026 10:20 pm
ಯಾದಗಿರಿ | ಕಾರಿನಲ್ಲಿದ್ದ ನಗದು–ಬಂಗಾರ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಯಾದಗಿರಿ : ಜ.16ರಂದು ಹಾಡುಹಗಲೇ ಕಾರಿನಲ್ಲಿ ಇಟ್ಟಿದ್ದ ನಗದು ಹಾಗೂ ಬಂಗಾರವನ್ನು ಕಳವು ಮಾಡಿದ್ದ ಕಳ್ಳರಿಬ್ಬರನ್ನು ಯಾದಗಿರಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶರಣಪ್ಪ ಕೊನೆಮನಿ ಅವರಿಗೆ ಸೇರಿದ 9.50 ಲಕ್ಷ ರೂ. ನಗದು

29 Jan 2026 10:20 pm
ಅಸ್ಸಾಂ ಎಸ್‌ಐಆರ್| ಬಿಜೆಪಿ ಕಾರ್ಯಕರ್ತರಿಂದ 5 ಲಕ್ಷಕ್ಕೂ ಅಧಿಕ ದೂರು ದಾಖಲು: ಸಿಎಂ ಹಿಮಾಂತ ಬಿಸ್ವಾ ಶರ್ಮಾ

ಹೊಸದಿಲ್ಲಿ, ಜ. 29: ಅಸ್ಸಾಂನಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಸಂದರ್ಭ ಆಡಳಿತಾರೂಢ ಬಿಜೆಪಿ ಕಾರ್ಯಕರ್ತರು ಶಂಕಿತ ವಿದೇಶಿಯರ ವಿರುದ್ಧ 5 ಲಕ್ಷಕ್ಕೂ ಅಧಿಕ ದೂರುಗಳನ್ನು ಸಲ್ಲಿಸಿದ್ದಾರೆ ಎಂದು ಅಸ್ಸಾ

29 Jan 2026 10:20 pm
ಅಡ್ಡಬಂದ ನಾಯಿ; ಸ್ಕೂಟರ್ ಮಗುಚಿ ಸಹಸವಾರೆ ಮೃತ್ಯು

ಬ್ರಹ್ಮಾವರ, ಜ.29: ಹಠಾತ್ತನೆ ನಾಯಿಯೊಂದು ರಸ್ತೆಗೆ ಅಡ್ಡಬಂದ ಕಾರಣ ಸ್ಕೂಟರ್‌ಗೆ ಬ್ರೇಕ್ ಹಾಕಿದ್ದರಿಂದ ಹಿಂಬದಿ ಕುಳಿತಿದ್ದ ಮಹಿಳೆ ರಸ್ತೆಗೆ ಎಸೆಯಲ್ಪಟ್ಟು ತೀವ್ರವಾದ ಗಾಯದಿಂದ ಮೃತಪಟ್ಟ ಘಟನೆ ಇಂದು ಬೆಳಗ್ಗೆ 8ಗಂಟೆ ಸುಮಾರಿ

29 Jan 2026 10:15 pm
ನಿತ್ಯವೂ ಗಾಂಧಿ ತತ್ವ, ಸಿದ್ಧಾಂತದ ಹತ್ಯೆ: ವಿಲ್ಪ್ರೆಡ್ ಡಿಸೋಜ

ಗಾಂಧೀಜಿಯವರ ಗ್ರಾಮೀಣ ಭಾರತ ವಿಚಾರಗೋಷ್ಠಿ

29 Jan 2026 10:12 pm
ಕಲಬುರಗಿ | ಕವಿರಾಜಮಾರ್ಗದಲ್ಲಿ ಮನುಷ್ಯ ಪ್ರೀತಿಯ ಸಂದೇಶ : ಪ್ರೊ.ಎಚ್.ಟಿ.ಪೋತೆ

ಕವಿರಾಜಮಾರ್ಗ ಕುರಿತು ರಾಜ್ಯಮಟ್ಟದ ವಿಚಾರ ಸಂಕಿರಣ

29 Jan 2026 10:11 pm
ರಣಜಿ ಟ್ರೋಫಿ| ಸಿರಾಜ್‌ಗೆ ನಾಲ್ಕು ವಿಕೆಟ್, ಛತ್ತೀಸ್‌ಗಡ 283 ರನ್‌ಗೆ ಆಲೌಟ್

ಮುಹಮ್ಮದ್ ಸಿರಾಜ್ | Photo Credit : ANI  ಹೈದರಾಬಾದ್, ಜ.29: ಅನುಭವಿ ವೇಗದ ಬೌಲರ್ ಮುಹಮ್ಮದ್ ಸಿರಾಜ್(4-56) ಅಮೋಘ ಬೌಲಿಂಗ್ ದಾಳಿಗೆ ತತ್ತರಿಸಿದ ಛತ್ತೀಸ್‌ಗಡ ತಂಡವು ರಣಜಿ ಟ್ರೋಫಿಯ ‘ಡಿ’ಗುಂಪಿನ ಪಂದ್ಯದಲ್ಲಿ ತನ್ನ ಮೊದಲ ಇನಿಂಗ್ಸ್‌ನಲ್ಲಿ

29 Jan 2026 10:10 pm
ಹಿಂದೂ ಸಂಗಮದಲ್ಲಿ ಅಂಬೇಡ್ಕರ್ ಭಾವಚಿತ್ರ ದಸಂಸ ವಿರೋಧ

ಕುಂದಾಪುರ, ಜ.29: ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರ ವನ್ನು ಸಂಘಪರಿವಾರದ ವಿವಿಧ ಸಂಘಟನೆಗಳು ಆಯೋಜಿಸುವ ಹಿಂದೂ ಸಂಗಮ ಕಾರ್ಯಕ್ರಮದಲ್ಲಿ ಅಳವಡಿಸಿಕೊಂಡಿರುವುದಕ್ಕೆ ಹಾಗೂ ಅವರ ಫೋಟೋ ಬಳಸುವ ರಾಜಕೀಯ ಲೆಕ್ಕಾಚಾರದ ಷಡ್ಯಂ

29 Jan 2026 10:10 pm
ರಣಜಿ ಟ್ರೋಫಿ|ಕರ್ನಾಟಕದ ವಿರುದ್ಧ ಪಂಜಾಬ್‌ಗೆ 303/9| ಅಭಿಜೀತ್, ಎಮನ್‌ಜೋತ್ ಅರ್ಧಶತಕ

Photo Credit : X  ಮೊಹಾಲಿ, ಜ.29: ಆರಂಭಿಕ ಬ್ಯಾಟರ್ ಅಭಿಜೀತ್ ಗರ್ಗ್(81 ರನ್, 133 ಎಸೆತ, 8 ಬೌಂಡರಿ, 2 ಸಿಕ್ಸರ್)ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ಎಮನ್‌ಜೋತ್ ಸಿಂಗ್ ಚಾಹಲ್(ಔಟಾಗದೆ 77, 134 ಎಸೆತ, 8 ಬೌಂಡರಿ,1 ಸಿಕ್ಸರ್)ಅರ್ಧಶತಕಗಳ ಕೊಡುಗೆಯ ಸಹಾಯದಿಂದ

29 Jan 2026 10:10 pm
ಕಲಬುರಗಿ | ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದ ಆರೋಪಿ ಆರ್.ಡಿ.ಪಾಟೀಲ್ ಮೈಸೂರು ಜೈಲಿಗೆ ಸ್ಥಳಾಂತರ

ಕಲಬುರಗಿ : ಪಿಎಸ್‌ಐ ನೇಮಕಾತಿ ಪರೀಕ್ಷಾ ಹಗರಣದ ಪ್ರಮುಖ ಆರೋಪಿ, ಕಿಂಗ್‌ಪಿನ್  ಆರ್.ಡಿ.ಪಾಟೀಲ್ ನನ್ನು ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೈಸೂರು ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ. ಕಲಬುರಗಿ ಜೈಲಿನಲ್ಲಿ ಶಿಸ್ತು ಭ

29 Jan 2026 10:08 pm
ಬಿಹಾರ SIR | ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ: ಬಿಹಾರದಲ್ಲಿ ನಡೆದ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆಯನ್ನು ಪ್ರಶ್ನಿಸಿ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರೈಟ್ಸ್ (ಎಡಿಆರ್) ಸರಕಾರೇತರ ಸಂಸ್ಥೆ ಸೇರಿದಂತೆ ಹಲವರು ಸಲ್ಲಿಸಿದ್ದ ಅರ್ಜಿಗಳ ಕುರಿತ ತೀರ್ಪನ್ನು

29 Jan 2026 10:07 pm
ಬಹಿಷ್ಕಾರದ ಕಾರ್ಮೋಡದ ನಡುವೆ ಟಿ-20 ವಿಶ್ವಕಪ್‌ಗೆ ವಿಮಾನದ ಟಿಕೆಟ್ ಕಾಯ್ದಿರಿಸಿದ ಪಾಕಿಸ್ತಾನ ತಂಡ

ಹೊಸದಿಲ್ಲಿ, ಜ.29: ಮುಂದಿನ ತಿಂಗಳು ಆರಂಭವಾಗಲಿರುವ ಟಿ-20 ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾಗವಹಿಸುವ ಕುರಿತು ಅನಿಶ್ಚಿತತೆ ಮುಂದುವರಿದಿರುವಂತೆಯೆ ಸೋಮವಾರ ಕೊಲಂಬೊಕ್ಕೆ ತೆರಳಲು ಪಾಕಿಸ್ತಾನದ ಟಿ-20 ಕ್ರಿಕೆಟ್ ತಂಡವು ವಿಮಾನದ ಟಿ

29 Jan 2026 10:01 pm
ಚಲನಚಿತ್ರೋತ್ಸವದಲ್ಲಿ ‘ಫೆಲೆಸ್ತೀನ್’ ಸಿನೆಮಾಗಳಿಗೆ ನಿರ್ಬಂಧ ವಿಚಾರ: ಕವಿತೆ ವಾಚಿಸುವ ಮೂಲಕ ನಟ ಪ್ರಕಾಶ್ ರಾಜ್ ಪ್ರತಿರೋಧ

ಬೆಂಗಳೂರು: ಹದಿನೇಳನೆಯ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಫೆಲೆಸ್ತೀನ್ ದೇಶದ ಸಿನೆಮಾಗಳಿಗೆ ನಿರ್ಬಂಧ ಹೇರಿರುವುದಕ್ಕೆ ಕಾರ್ಯಕ್ರಮದ ವೇದಿಕೆಯಲ್ಲಿಯೇ ತೀವ್ರ ಬೇಸರ ವ್ಯಕ್ತಪಡಿಸಿದ ಚಲನಚಿತ್ರೋತ್ಸವ ರಾಯ

29 Jan 2026 9:48 pm
ಅಕ್ರಮ ವಲಸಿಗರನ್ನು ಗಡಿಪಾರು ಮಾಡಲು ವಿಶೇಷ ಕಾರ್ಯಪಡೆ ರಚನೆ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ವಲಸಿಗರನ್ನು ಪತ್ತೆ ಮಾಡಿ, ಗಡಿಪಾರು ಮಾಡಲು ವಿಶೇಷ ಕಾರ್ಯಪಡೆ ರಚನೆ ಮಾಡಲಾಗುವುದು ಎಂದು ಸಾರಿಗೆ ಹಾಗೂ ಮುಜುರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಗುರುವಾರ ವಿಧಾನಸಭ

29 Jan 2026 9:42 pm
ನೈರುತ್ಯ ರೈಲ್ವೇಗೆ 6939 ಕೋಟಿ ರೂ. ಆದಾಯ

ಮಂಗಳೂರು: ನೈರುತ್ಯ ರೈಲ್ವೇ (ಸೌತ್ ವೆಸ್ಟರ್ನ್ - ಎಸ್‌ಡಬ್ಲ್ಯುಆರ್)ಯು ಪ್ರಸಕ್ತ ಹಣಕಾಸು ವರ್ಷದಲ್ಲಿ 6,939 ಕೋಟಿ ರೂ. ಆದಾಯ ಗಳಿಸುವ ಮೂಲಕ ಶೇ. 16ರಷ್ಟು ಪ್ರಗತಿ ದಾಖಲಿಸಿದೆ ಎಂದು ಪ್ರಧಾನ ವ್ಯವಸ್ಥಾಪಕರಾದ ಮುಕುಲ್ ಸರನ್ ಮಾಥುರ್ ಹ

29 Jan 2026 9:39 pm
ಮೂಡುಬಿದಿರೆ: ಜ.30ರಿಂದ ಭಾರತೀಯ ಸೇನಾ ನೇಮಕಾತಿ ರ‍್ಯಾಲಿ

ಮೂಡುಬಿದಿರೆ: ಅಗ್ನಿಪಥ್ ಯೋಜನೆಯಡಿ ಜ.30ರಿಂದ ಫೆಬ್ರವರಿ 14ರವರೆಗೆ ಸ್ವರಾಜ್ಯ ಮೈದಾನದಲ್ಲಿ ನಡೆಯಲಿ ರುವ ಭಾರತೀಯ ಸೇನಾ ನೇಮಕಾತಿ ರ‍್ಯಾಲಿ ಗೆ ಮೈದಾನವು ಅಗತ್ಯವಿರುವ ಸಕಲ ಸಿದ್ಧತೆಗಳೊಂದಿಗೆ ಸಜ್ಜಾಗಿದೆ. ಶುಕ್ರವಾರ ಬೆಳಗ್ಗೆ

29 Jan 2026 9:34 pm
ಬಾಕಿ ಬಿಡುಗಡೆ ಆಗ್ರಹಿಸಿ ಕಾಮಗಾರಿ ಸ್ಥಗಿತ: ಮಾ.5ರಿಂದ ರಾಜ್ಯಾದ್ಯಂತ ಗುತ್ತಿಗೆದಾರರ ಮುಷ್ಕರ

ಬೆಂಗಳೂರು: ರಾಜ್ಯ ಸರಕಾರ ವಿವಿಧ ಇಲಾಖೆಗಳಿಂದ ಗುತ್ತಿಗೆದಾರರಿಗೆ ಬರಬೇಕಾದ 38ಸಾವಿರ ಕೋಟಿ ರೂ.ಗಳ ಬಾಕಿ ಮೊತ್ತವನ್ನು ಮಾ.5ರೊಳಗೆ ಬಿಡುಗಡೆ ಮಾಡದಿದ್ದರೆ ರಾಜ್ಯಾದ್ಯಂತ ಎಲ್ಲ ಕಾಮಗಾರಿಗಳನ್ನು ನಿಲ್ಲಿಸಿ, ಅನಿರ್ದಿಷ್ಟಾವಧಿ ಮ

29 Jan 2026 9:29 pm
ಟೆನಿಸ್‌ಗೆ ಮರಳುವ ಕುರಿತು ವದಂತಿ: ಅಸ್ಪಷ್ಟ ಉತ್ತರ ನೀಡಿದ ಸೆರೆನಾ ವಿಲಿಯಮ್ಸ್

ನ್ಯೂಯಾರ್ಕ್, ಜ.29: ಟೆನಿಸ್‌ಗೆ ಮರಳುವ ಸಾಧ್ಯತೆಯ ಬಗೆಗಿನ ವದಂತಿಗೆ ಅಮೆರಿಕದ ಹಿರಿಯ ಆಟಗಾರ್ತಿ ಸೆರೆನಾ ವಿಲಿಯಮ್ಸ್ ಸ್ಪಷ್ಟ ಉತ್ತರ ನೀಡಲಿಲ್ಲ. ‘‘ನನಗೆ ಏನೂ ಗೊತ್ತಿಲ್ಲ, ಏನಾಗುತ್ತದೆ ಎಂದು ನೋಡಲಿದ್ದೇನೆ’’ಎಂದು ಸೆರೆನಾ ಉತ

29 Jan 2026 9:15 pm
ಫೆ.4ರಂದು ವಾಶಿಂಗ್ಟನ್ ಸುಂದರ್‌ಗೆ ಫಿಟ್ನೆಸ್ ಟೆಸ್ಟ್?

ಹೊಸದಿಲ್ಲಿ, ಜ.29: ಟೀಮ್ ಇಂಡಿಯಾವು ಫೆ.7ರಂದು ತನ್ನ ಟಿ-20 ವಿಶ್ವಕಪ್ ಅಭಿಯಾನ ಆರಂಭಿಸುವ ಮೂರು ದಿನಗಳ ಮೊದಲು ಫೆ.4ರಂದು ಆಲ್‌ರೌಂಡರ್ ವಾಶಿಂಗ್ಟನ್ ಸುಂದರ್ ಬೆಂಗಳೂರಿನಲ್ಲಿರುವ ಬಿಸಿಸಿಐನ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ಫಿಟ್

29 Jan 2026 9:12 pm
ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿ| ಸತತ ನಾಲ್ಕನೇ ಬಾರಿ ಫೈನಲ್‌ಗೆ ಲಗ್ಗೆ ಇಟ್ಟ ಸಬಲೆಂಕಾ

ಮೆಲ್ಬರ್ನ್, ಜ.29: ಉಕ್ರೇನ್ ಆಟಗಾರ್ತಿ ಎಲಿನಾ ಸ್ವಿಟೋಲಿನಾರನ್ನು ನೇರ ಸೆಟ್‌ಗಳ ಅಂತರದಿಂದ ಮಣಿಸಿರುವ ಬೆಲಾರುಸ್ ಆಟಗಾರ್ತಿ ಆರ್ಯನಾ ಸಬಲೆಂಕಾ ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯಲ್ಲಿ ಸತತ ನಾಲ್ಕನೇ ಬಾರಿ ಫೈನಲ್‌ಗೆ ಲಗ

29 Jan 2026 9:11 pm
ಟಿ-20 ಕ್ರಿಕೆಟ್| ಮೂರನೇ ಅತಿ ವೇಗದ ಅರ್ಧಶತಕ ಸಿಡಿಸಿದ ಶಿವಂ ದುಬೆ

ವಿಶಾಖಪಟ್ಟಣ, ಜ.29: ನ್ಯೂಝಿಲ್ಯಾಂಡ್ ತಂಡದ ವಿರುದ್ಧ ಬುಧವಾರ ನಡೆದ ನಾಲ್ಕನೇ ಟಿ-20 ಅಂತರ್‌ರಾಷ್ಟ್ರೀಯ ಪಂದ್ಯದ ವೇಳೆ ಆಲ್‌ರೌಂಡರ್ ಶಿವಂ ದುಬೆ ಮೂರನೇ ಅತಿ ವೇಗದ ಅರ್ಧಶತಕ ದಾಖಲಿಸಿದ ಭಾರತದ ಮೂರನೇ ಆಟಗಾರ ಎನಿಸಿಕೊಂಡಿದ್ದಾರೆ.

29 Jan 2026 9:07 pm
ಸಿನಿಮಾಗಳು ಮನರಂಜನೆಗೆ ಸೀಮಿತವಾಗದೆ ಸಮಾಜದ ಅಂಕುಡೊಂಕುಗಳನ್ನು ತಿದ್ದಬೇಕು: ಸಿಎಂ ಸಿದ್ದರಾಮಯ್ಯ

ʼ17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವʼ ಉದ್ಘಾಟಿಸಿದ ಸಿಎಂ

29 Jan 2026 9:05 pm
ಹೊಸದಿಲ್ಲಿ|ಪತಿಯಿಂದ ಹಲ್ಲೆಗೊಳಗಾಗಿದ್ದ ಮಹಿಳಾ ಕಾನ್‌ಸ್ಟೇಬಲ್ ಮೃತ್ಯು

ಹೊಸದಿಲ್ಲಿ, ಜ. 29: ತನ್ನ ಪತಿಯಿಂದ ಅಮಾನುಷವಾಗಿ ಹಲ್ಲೆಗೊಳಗಾದ ಐದು ದಿನಗಳ ಬಳಿಕ, ದಿಲ್ಲಿ ಪೊಲೀಸ್‌ನ ಮಹಿಳಾ ಕಾನ್‌ಸ್ಟೇಬಲ್ ಒಬ್ಬರು ಮಂಗಳವಾರ ಉತ್ತರಪ್ರದೇಶದ ಘಾಜಿಯಾಬಾದ್‌ನ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರೆಳೆದಿದ್ದಾರ

29 Jan 2026 9:04 pm
ಭಾರತೀಯ ವಿಕಾಸ ಟ್ರಸ್ಟ್‌ಗೆ ನಬಾರ್ಡ್ ಅಧಿಕಾರಿಗಳ ಭೇಟಿ

ಮಣಿಪಾಲ, ಜ.29: ನೇಶನಲ್ ಬ್ಯಾಂಕ್ ಫಾರ್ ಅಗ್ರಿಕಲ್ಚರ್ ಆ್ಯಂಡ್ ರೂರಲ್ ಡೆವಲಪ್‌ಮೆಂಟ್ (ನಬಾರ್ಡ್) ಸಂಸ್ಥೆಯ ವಿವಿಧ ರಾಜ್ಯಗಳ ಹಿರಿಯ ವ್ಯವಸ್ಥಾಪಕರ ತಂಡ ತಮ್ಮ ಅಧ್ಯಯನ ಭೇಟಿ ಪ್ರಯುಕ್ತ ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟ್ (ಬಿವಿಟಿ

29 Jan 2026 9:01 pm
1,000 ಕೋಟಿ.ರೂ. ಬ್ಯಾಂಕ್ ವಂಚನೆ ಪ್ರಕರಣ: ಕೋಲ್ಕತ್ತಾದ ಹಲವು ಸ್ಥಳಗಳಲ್ಲಿ ಸಿಬಿಐ ದಾಳಿ

ಕೋಲ್ಕತಾ, ಜ. 29: ಸುಮಾರು 1,000 ಕೋ.ರೂ.ಗಳ ಬ್ಯಾಂಕ್ ವಂಚನೆ ಆರೋಪದ ಕುರಿತ ತನಿಖೆಗೆ ಸಂಬಂಧಿಸಿ ಸಿಬಿಐ ಗುರುವಾರ ಇಲ್ಲಿನ ಹಲವು ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೋಲ್ಕತಾ ಮೂಲದ ಹಣಕಾಸು ಕ

29 Jan 2026 9:00 pm
ಕವಿ, ವಿಮರ್ಶಕ ಸುಬ್ರಾಯ ಚೊಕ್ಕಾಡಿಗೆ ಎಸ್.ವಿ.ಪಿ. ಪ್ರಶಸ್ತಿ

ಉಡುಪಿ: ಕನ್ನಡದ ಖ್ಯಾತ ಕವಿ ಎಸ್.ವಿ.ಪರಮೇಶ್ವರ ಭಟ್ಟರ ಹೆಸರಿನಲ್ಲಿ ನೀಡಲಾಗುವ ಕನ್ನಡ ಸಾಹಿತ್ಯ, ಅನುವಾದ ಮತ್ತು ಸಂಶೋಧನ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಸಾಹಿತಿಗಳಿಗೆ ನೀಡುವ ಪ್ರಶಸ್ತಿಗೆ ಈ ಬಾರಿ ಕನ್ನಡದ ಖ್ಯಾತನಾಮ

29 Jan 2026 8:59 pm
ಕೋಲ್ಕತಾ| ಗೋದಾಮಿನಲ್ಲಿ ಅಗ್ನಿ ಅವಘಡ: ಮೃತರ ಸಂಖ್ಯೆ 21ಕ್ಕೆ ಏರಿಕೆ

ಕೋಲ್ಕತಾ, ಜ. 29: ಜನವರಿ 26ರಂದು ಅಗ್ನಿ ಅವಘಡ ಸಂಭವಿಸಿದ ಕೋಲ್ಕತಾದ ಆನಂದಪುರದ ಗೋದಾಮು ಹಾಗೂ ಉತ್ಪಾದನಾ ಘಟಕದಲ್ಲಿ ಮತ್ತೆ 13 ಮೃತದೇಹಗಳು ಪತ್ತೆಯಾಗಿವೆ. ಇದರೊಂದಿಗೆ ಈ ದುರಂತದಲ್ಲಿ ಮೃತರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ ಎಂದು ಪೊಲೀ

29 Jan 2026 8:58 pm
ಕಾರ್ಮಿಕ ವಿರೋಧಿ ಕಾಯ್ದೆ ವಾಪಸ್ ಪಡೆಯಲು ಆಗ್ರಹಿಸಿ ಎಐಸಿಸಿಟಿಯು ವತಿಯಿಂದ ಮಾನ್ವಿಯಲ್ಲಿ ಬೈಕ್ ರ‍್ಯಾಲಿ

ಮಾನ್ವಿ : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನಾಲ್ಕು ಕಾರ್ಮಿಕ ಸಂಹಿತೆಗಳು ಹಾಗೂ ಉದ್ಯೋಗ ಕಸಿಯುವ ವಿಬಿ ಗ್ರಾಮ ಜಿ–2025 ಕಾಯ್ದೆಗಳನ್ನು ತಕ್ಷಣ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ, ಕೇಂದ್ರ ಸರ್ಕಾರದ ರೈತ–ಕಾರ್ಮಿಕ ವಿರೋಧಿ ಧೋರ

29 Jan 2026 8:57 pm
ಮನೆ ಕೆಲಸದ ಕಾರ್ಮಿಕರ ಯೋಗಕ್ಷೇಮದ ಖಾತರಿಗೆ ನಿರ್ದೇಶನ ನೀಡಲು ಸುಪ್ರೀಂ ಕೋರ್ಟ್ ನಕಾರ

ಹೊಸದಿಲ್ಲಿ,ಜ. 29: ಮನೆ ಕೆಲಸದ ಕಾರ್ಮಿಕರಿಗೆ ಸಮಗ್ರ ಕಾನೂನು ಚೌಕಟ್ಟು ಹಾಗೂ ಕನಿಷ್ಠ ವೇತನ ಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್

29 Jan 2026 8:57 pm