ಬೆಂಗಳೂರು : 'ಲಿಂಗಾಯತ' ಮತ್ತು 'ಗಾಣಿಗ' ಎಂಬುದು ಕಾನೂನಿನಲ್ಲಿ ಪರಸ್ಪರ ಪ್ರತ್ಯೇಕ ಗುರುತುಗಳಲ್ಲ ಎಂದು ಸ್ಪಷ್ಟಪಡಿಸಿರುವ ಹೈಕೋರ್ಟ್, ಗಾಣಿಗ ಜಾತಿಯು ವಿಶಾಲವಾದ ಲಿಂಗಾಯತ ಸಮುದಾಯದೊಳಗಿನ ವಿಶಿಷ್ಟ ಉಪ ಜಾತಿಯಾಗಿದೆ ಎಂದು ಹ
ಬೆಂಗಳೂರು : ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಸಿದ ಆರೋಪದಡಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ವಿರುದ್ಧ ಆರೋಪಿಯೇ ದೂರು ದಾಖಲಿಸಿದ್ದಾರೆ. ದೂರುದಾರ ಅವಿನಾಶ್ ಎಂಬಾತ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿ ಅನುಮತಿ ಪಡೆದು ಮ
ಬೆಂಗಳೂರು : ಸ್ಮಾರ್ಟ್ ವಾಟರ್ ವಲಯದ ಜಾಗತಿಕ ಸಂಸ್ಥೆಯಾದ 'ಸ್ಮಾರ್ಟ್ ವಾಟರ್ ನೆಟ್ವರ್ಕ್ಸ್ ಫೋರಮ್'(ಸ್ವಾನ್) ತನ್ನ 5ನೇ ‘ಹಿರಿಯ ಯುಟಿಲಿಟಿ ಸಲಹಾ ಸಮಿತಿ'ಯನ್ನು ಪ್ರಕಟಿಸಿದ್ದು, ಈ ಜಾಗತಿಕ ಹಿರಿಯ ಸಲಹಾ ಸಮಿತಿಗೆ ಭಾರತದ ಏಕೈಕ
ಬಾಗಲಕೋಟೆ : ಶಿವಾಜಿ ಜಯಂತಿ ಹಿನ್ನೆಲೆ ನಡೆಯುತ್ತಿದ್ದ ಮೆರವಣಿಗೆ ಸಮಯದಲ್ಲಿ ದುಷ್ಕರ್ಮಿಗಳು ಕಲ್ಲು ತೋರಾಟ ನಡೆಸಿರುವ ಆರೋಪ ಕೇಳಿ ಬಂದಿದ್ದು, ಬಾಗಲಕೋಟೆ ನಗರದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಮರಾಠ ಸಮುದಾಯದ
ಚಿಕ್ಕಮಗಳೂರು, ಫೆ.19 : ಮುಸ್ಲಿಮ್ ಯುವತಿಯನ್ನು ಬೈಕ್ನಲ್ಲಿ ಕೂರಿಸಿಕೊಂಡು ಹೋಗುತ್ತಿದ್ದ ಎಂಬ ಕಾರಣಕ್ಕೆ ತಂಡವೊಂದು ಯುವಕನ ಮನೆಗೆ ನುಗ್ಗಿ ಹಲ್ಲೆ ಮಾಡಿರುವ ಘಟನೆ ನಗರದ ಮಾರ್ಕೆಟ್ ರಸ್ತೆಯಲ್ಲಿ ಗುರುವಾರ ನಡೆದಿರುವುದು ವರದ
ಕಲಬುರಗಿ: ಕರ್ನಾಟಕ ಅಂಜುಮನ್ -ಏ ಖಜಾಅತ್ ಕಾರ್ಯಾಲಯದಲ್ಲಿ ಕಲ್ಯಾಣ ಕರ್ನಾಟಕದ ಖಾಜಿಗಳ ಸಭೆ ನಡೆಯಿತು. ಸಭೆಯಲ್ಲಿ ಅಂಜುಮನ್ -ಏ -ಖಜಾಯತ್ ಕರ್ನಾಟಕದ ಅಧ್ಯಕ್ಷರನ್ನಾಗಿ ಖಾಜಿ ಕೆಂಭಾವಿ & ಹುಣಸಗಿ ಖಾಜಿ ಮುಹಮ್ಮದ್ ಆದಮ್ ಫಾರೂಖಿ ಅ
ವಿಜಯನಗರ (ಹೊಸಪೇಟೆ): ಫೆ.28ರಿಂದ ಮಾ.17ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಜಿಲ್ಲಾಡಳಿತವು ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದರು. ಜಿಲ್ಲಾಧಿಕ
ಅಫಜಲಪುರ: ತಾಲೂಕಿನ ಸುಕ್ಷೇತ್ರ ಅಮರ್ಜಾ ನದಿ ತೀರದ ಕಾರಭೋಸಗಾ ಗ್ರಾಮದ ಶ್ರೀ ಕಾಡಸಿದ್ದೇಶ್ವರ ಜಾತ್ರಾ ಮಹೋತ್ಸವವು ಬುಧವಾರ ಸಂಭ್ರಮದಿಂದ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ತೆರೆ ಕಂಡಿತ್ತು. ಮಂಗಳವಾರ ಸಾಯಂಕಾಲ ಐದು ದಿನಗಳ ಕಾ
ಆಳಂದ: ಸಂತ ಸೇವಾಲಾಲ್ ಮಹಾರಾಜರು ಮಹಾನ್ ಮಾನವತಾವಾದಿ ಮತ್ತು ಸಾಮಾಜಿಕ ಸುಧಾರಕರಾಗಿದ್ದರು ಎಂದು ಸಿಯುಕೆಯ ಕುಲಪತಿ ಪ್ರೊ.ಬಟ್ಟು ಸತ್ಯನಾರಾಯಣ ಹೇಳಿದರು. ತಾಲೂಕಿನ ಕಡಗಂಚಿ ಬಳಿಯ ಕಲಬುರಗಿಯ ಕರ್ನಾಟಕದ ಕೇಂದ್ರೀಯ ವಿಶ್ವವಿದ್
ರಾಯಚೂರು: ಇಲ್ಲಿನ ಮಹಾನಗರ ಪಾಲಿಕೆ ಕಚೇರಿಯಲ್ಲಿ ಗುರುವಾರ ರಾತ್ರಿ 9 ಗಂಟೆಗೆ ಶಾಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಹಳೆಯ ದಾಖಲೆಗಳು ಸುಟ್ಟು ಭಸ್ಮವಾಗಿವೆ. ಪಾಲಿಕೆಯ ಮೊದಲನೇ ಮಹಡಿಯಲ್ಲಿ ಕಂದಾಯ ವಿಭಾಗದ ಬಳಿ ಹೊ
ರಾಯಚೂರು: ಮಾನವಿ ತಾಲೂಕಿನ ಗೋರ್ಕಲ್ ಗ್ರಾಮದಲ್ಲಿ ಬಜಂತ್ರಿ ಸಮುದಾಯಕ್ಕೆ ನೀಡಲಾಗಿದ್ದ ಇನಾಂಭೂಮಿಯನ್ನು ನಕಲಿ ದಾಖಲೆ ಸೃಷ್ಟಿಸಿ ಜಿಪಿಎ ಮೂಲಕ ವಂಚನೆ ಮಾಡಲಾಗಿದೆ ಎಂದು ಆರೋಪಿಸಿ, ಜಿಲ್ಲಾಧಿಕಾರಿಗಳು ಸಮಗ್ರ ತನಿಖೆ ನಡೆಸಿ ಬ
ಹೊಸದಿಲ್ಲಿ, ಫೆ.19: ಪೌರತ್ವ ತಿದ್ದುಪಡಿ ಕಾಯ್ದೆ–2019 (CAA) ಅನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಮೇ 5ರಿಂದ ಆರಂಭಿಸುವುದಾಗಿ ಸುಪ್ರೀಂ ಕೋರ್ಟ್ ಗುರುವಾರ ತಿಳಿಸಿತು. ಮೇ 5ರಿಂದ ಆರಂಭವಾಗುವ ಪ್ರಕರಣಗಳನ್ನು ವಿಚಾ
ಮಂಗಳೂರು, ಫೆ.19: ನಗರದ ಪಾಂಡೇಶ್ವರದ ಬಿಎಸ್ಎನ್ಎಲ್ ಇಲಾಖೆಗೆ ಸಂಬಂಧಿಸಿದ ಕೇಬಲ್ಗಳನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಸ್ಎನ್ಎಲ್ ಉದ್ಯೋಗಿಗಳ ಸಹಿತ ಮೂವರು ಆರೋಪಿಗಳನ್ನು ಪಾಂಡೇಶ್ವರ ಪೊಲೀಸರು ಬುಧವಾರ ಬ
ಹೊಸದಿಲ್ಲಿ: ವಿದ್ಯುನ್ಮಾನ ಅಥವಾ ಇ-ತ್ಯಾಜ್ಯ ಮರುಬಳಕೆ ಸೌಲಭ್ಯಗಳಿಲ್ಲದ 17 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಪೈಕಿ ದಿಲ್ಲಿಯೂ ಒಂದಾಗಿದೆ ಎಂದು ಸುಪ್ರೀಂ ಕೋರ್ಟ್ಗೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ತಿಳಿಸಿದೆ. ಇದರೊ
ಉಡುಪಿ: ಹಿರಿಯ ಕಾಂಗ್ರೆಸ್ ಕಾರ್ಯಕರ್ತ, ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಯ ಉದ್ಯೋಗಿ ಖ್ಯಾತ ಸಮಾಜ ಸೇವಕ ಡೇವಿಡ್ ಸಿಕ್ವೇರಾ ಇವರು ತೀವ್ರ ಬೆನ್ನು ನೋವಿನಿಂದ ತಮ್ಮ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ವಿಚಾರ ತಿಳಿದ ವಿ
ಕುಂದಾಪುರ, ಫೆ.19: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ದುಬಾರಿ ಮೊಬೈಲ್ ಫೋನ್, ನಗದನ್ನು ಪೊಲೀಸರ ಸಮ್ಮುಖದಲ್ಲಿ ಮರಳಿಸಿ ಪ್ರಾಮಾಣಿಕತೆ ಮೆರೆದ ಘಟನೆ ಒಂದೇ ದಿನದಲ್ಲಿ ಕೊಲ್ಲೂರು ಪೊಲೀಸ್ ಠಾಣಾ ವ
ಬೆಂಗಳೂರು : ಸರಕಾರಿ ಆಸ್ಪತ್ರೆಗಳಲ್ಲಿ ಸಿಟಿ ಮತ್ತು ಎಂಆರ್ ಐ ಸ್ಕ್ಯಾನಿಂಗ್ ಸೇವೆಗಳನ್ನು ನೀಡಲು ಒಪ್ಪಂದ ಮಾಡಿಕೊಂಡಿದ್ದ ಖಾಸಗಿ ಸಂಸ್ಥೆಯು ಫೆ.18ರಿಂದ ಸೇವೆಗಳನ್ನು ನಿಲ್ಲಿಸಿದ್ದು, ರಾಜ್ಯ ಸರಕಾರವು ಪರ್ಯಾಯ ವ್ಯವಸ್ಥೆಯನ್
ಲಿಂಗಸುಗೂರು: ತಾಲೂಕನ್ನು ಬಾಲ್ಯ ವಿವಾಹ ಮುಕ್ತ ತಾಲೂಕನ್ನಾಗಿ ರೂಪಿಸಲು ಎಲ್ಲರ ಪಾತ್ರ ಅಗತ್ಯವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸುಜಾತ ಹೂನೂರು ಹೇಳಿದರು. ತಾಲೂಕಿನ ಕಸ್ತೂರಬಾ ಗಾಂಧಿ ಬಾಲಕಿಯರ ವಿದ್ಯಾಲಯ ಹಾಗೂ ಸರ್ಕ
ರಾಯಚೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಬಸನಗೌಡ ದದ್ದಲ್ ಅವರು ಫೆ.19ರಂದು ರಾಯಚೂರು ಗ್ರಾಮೀಣ ಕ್ಷೇತ್ರದ ಗಧಾರ, ಉಪ್ರಾಳ ಗೊಡಿಹಾಳ ಹಾಗೂ ರಾಮನಗರ ಕ್ಯಾಂಪ್ ಗ್ರಾಮಗಳಿಗೆ ಭೇಟಿ ನೀಡಿ ವಿವಿಧ
ಮನೆಯ ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ ಇಬ್ಬರು ಮೃತಪಟ್ಟ ದಾರುಣ ಘಟನೆ ಕಲಬುರ್ಗಿ ಜಿಲ್ಲೆಯ ಹೀರಾಪೂರ ಪ್ರದೇಶದ ಬಬಲಾದ ರಸ್ತೆ ಸಮೀಪ ಮಾದರಸನಹಳ್ಳಿಯಲ್ಲಿ ಫೆ. 18ರಂದು ನಡೆದಿದೆ. ಮೃತರನ್ನು ಹೀರಾಪೂರ ವ್
ಉಡುಪಿ, ಫೆ.19: ಪೆರ್ಡೂರು ಗ್ರಾಮದಲ್ಲಿ ಕರು ಕಳವು ಮಾಡಿ ಕಸಾಯಿಖಾನೆಗೆ ಮಾರಾಟ ಮಾಡಲು ಯತ್ನಿಸಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಪಾಡಿಗಾರಿನ ರಾಘವೇಂದ್ರ (36) ಹಾಗೂ ಪೆರ್ಡ
ಯಾದಗಿರಿ: ಜಿಲ್ಲೆಯ 10ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ಪಾಲಕ-ಪೋಷಕರಿಗೆ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪೂರ ಅವರು ಪತ್
ಉಡುಪಿ, ಫೆ.19: ಕ್ಷುಲ್ಲಕ ಕಾರಣಕ್ಕೆ ಕಾಪು ತಾಲೂಕು ಕೋಟೆ ಗ್ರಾಮದ ಯುವಕನೋರ್ವನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿ ದೋಷಿ ಎಂದು ಪ್ರಕರಣದ ವಿಚಾರಣೆ ನಡೆಸಿದ ಉಡುಪಿಯ ಪ್ರಧಾನ ಜಿಲ್ಲಾ ಮತ್
ಉಡುಪಿ, ಫೆ.19: ದಕ್ಷಿಣ ಮಧ್ಯವಲಯ ವಿಮಾ ನೌಕರರ ಒಕ್ಕೂಟದ 5ನೇ ಕರ್ನಾಟಕ ರಾಜ್ಯ ಎಲ್ಲೈಸಿ ದುಡಿಯುವ ಮಹಿಳೆಯರ ಸಮಾವೇಶವು ಉಡುಪಿ ನಗರದ ಲಿಕೋ ಬ್ಯಾಂಕ್ನ ವಜ್ರಮಹೋತ್ಸವ ಕಟ್ಟಡದಲ್ಲಿ ಫೆ.21ರಂದು ನಡೆಯಲಿದೆ. ಸಮಾವೇಶವನ್ನು ಕನ್ನಡ ಲೇಖ
ಉಡುಪಿ, ಫೆ.19: ಧೈರ್ಯ, ಶೌರ್ಯ ಹಾಗೂ ಧೀಮಂತ ವ್ಯಕ್ತಿತ್ವಕ್ಕೆ ಹೆಸರಾಗಿರುವ ಛತ್ರಪತಿ ಶಿವಾಜಿ, ತನ್ನ ಆಡಳಿತ ವ್ಯವಸ್ಥೆಯಲ್ಲಿ ಅಳವಡಿಸಿ ಕೊಂಡಿದ್ದ ಕೌಶಲ್ಯಗಳು ಅವರ ದೂರದೃಷ್ಟಿ ನಾಯಕತ್ವಕ್ಕೆ ಸಾಕ್ಷಿ ಎಂದು ಕರಾವಳಿ ಅಭಿವೃದ್ಧಿ
ಹೊಸದಿಲ್ಲಿ, ಫೆ.19: ಟೀಮ್ ಇಂಡಿಯಾವು ಗ್ರೂಪ್ ಹಂತದಲ್ಲಿ ಆಡಿರುವ ಎಲ್ಲ ನಾಲ್ಕು ಪಂದ್ಯಗಳನ್ನು ಗೆದ್ದುಕೊಂಡು ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಸೂಪರ್-8 ಹಂತಕ್ಕೇರಿದೆ. ಫೆ.22ರಿಂದ ಆರಂಭವಾಗಲಿರುವ ಸೂಪರ್-8 ಹಂತದಲ್ಲಿ ಭಾರತವು
ಕಲಬುರಗಿ: ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಅತಿ ಹೆಚ್ಚು ಅಂಕಗಳಿಸಿದ ಭೌರಮ್ಮ ಬಸವರಾಜ ಕಲಬುರಗಿ ಸಾ.ರೇವೂರ್ (ಬಿ ) ಇವರಿಗೆ ಎರಡು ಚಿನ್ನದ ಪದಕ ಲಭಿಸಿವೆ. ಜೀವಣ್ಣ ಮಸಳಿ ಬಾಗಲಕೋಟ ಮತ್ತು ಆರ್.ಕೆ.ಜೋಶಿ ಅವರ ಹೆಸರಿನ
ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಸಮಸ್ಯೆ ಆಗದಂತೆ ಮುಂಜಾಗ್ರತೆ ಕ್ರಮವಾಗಿ 55 ವಾರ್ಡ್ಗಳಿಗೆ ತಕ್ಷಣ ಸ್ಪಂದನೆಗೆ “ತುರ್ತು ಪರಿಹಾರ ತಂಡ” ಸ್ಥಾಪಿಸಲಾಗಿದ್ದು, ಕುಡ
ವಾಷಿಂಗ್ಟನ್, ಫೆ.19: ಇರಾನ್ನ ಪರಮಾಣು ಕಾರ್ಯಕ್ರಮಕ್ಕೆ ಸಂಬಂಧಿಸಿದ ಉದ್ವಿಗ್ನತೆ ಹೆಚ್ಚುತ್ತಿರುವಂತೆಯೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತನ್ನ ಉನ್ನತ ಸಲಹೆಗಾರರ ಜೊತೆ ಮಹತ್ವದ ತುರ್ತು ಸಭೆ ನಡೆಸಿರುವುದಾಗಿ ವರದಿಯಾಗ
ಕ್ಯಾನ್ಬೆರ, ಫೆ. 19: ಜಾರ್ಜಿಯಾ ವೋಲ್ ಮತ್ತು ಬೆತ್ ಮೂನಿ ನಡುವಿನ ದಾಖಲೆಯ ಆರಂಭಿಕ ವಿಕೆಟ್ ಭಾಗೀದಾರಿಕೆಯ ನೆರವಿನಿಂದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಆಸ್ಟ್ರೇಲಿಯ ಮಹಿಳೆಯರು ಭಾರತೀಯ ಮಹಿಳೆಯರನ್ನು 19 ರನ್ಗಳಿಂದ ಸೋಲಿಸಿದ್
ಹೊಸದಿಲ್ಲಿ,ಫೆ.19: ಇಬ್ಬರು ಮುಸ್ಲಿಮೇತರ ಸದಸ್ಯರನ್ನು ನಾಮ ನಿರ್ದೇಶನ ಮಾಡಲು ವಿಫಲಗೊಂಡಿದ್ದಕ್ಕಾಗಿ ತಮಿಳುನಾಡು ವಕ್ಫ್ ಮಂಡಳಿಯ ಕಾರ್ಯ ನಿರ್ವಹಣೆಯನ್ನು ನಿರ್ಬಂಧಿಸಿದ್ದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಸರ್ವೋಚ್ಚ ನ್ಯಾಯ
ಕಲಬುರಗಿ: ಇಲ್ಲಿನ ವಿಶ್ವವಿದ್ಯಾಲಯ ಹಾಗೂ ಸಬ್ ಅರ್ಬನ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿರುವ ಇಬ್ಬರು ರೌಡಿ ಶೀಟರ್ ಗಳನ್ನು ಬೆಂಗಳೂರು ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಿ ಆದೇಶಿಸಲಾಗಿದೆ. ಈ ಕುರಿತು ಪ್ರಕ
ಬೆಂಗಳೂರು : ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಬ್ಯಾಗ್ಗಳಲ್ಲಿ 23.88 ಕೋಟಿ ರೂ. ಮೌಲ್ಯದ 4.776 ಕೆ.ಜಿ ಕೊಕೇನ್ ಪತ್ತೆಯಾಗಿದ್ದು, ಈ ಸಂಬಂಧ ಓರ್ವನನ್ನು ಬಂಧಿಸಲಾಗಿದೆ. ರಾಷ್ಟ್ರೀಯ
ಕೋಲ್ಕತಾ, ಫೆ.19: ಶಾಯ್ ಹೋಪ್ ಗಳಿಸಿದ ಸತತ ಎರಡನೇ ಅರ್ಧಶತಕ ಹಾಗೂ ಶಿಸ್ತುಬದ್ಧ ಬೌಲಿಂಗ್ ದಾಳಿಯ ನೆರವಿನಿಂದ ಇಟಲಿ ತಂಡದ ವಿರುದ್ಧ 42 ರನ್ಗಳ ಅಂತರದಿಂದ ಜಯಶಾಲಿಯಾಗಿರುವ ವೆಸ್ಟ್ಇಂಡೀಸ್ ಕ್ರಿಕೆಟ್ ತಂಡವು ಟಿ-20 ವಿಶ್ವಕಪ್ ಟೂರ್
ಲಕ್ನೊ,ಫೆ.19: ರಣಜಿ ಟ್ರೋಫಿ ಟೂರ್ನಿಯ ಮೊದಲ ಸೆಮಿ ಫೈನಲ್ ಪಂದ್ಯದ ಐದನೇ ದಿನವಾದ ಗುರುವಾರ ಕರ್ನಾಟಕ ಕ್ರಿಕೆಟ್ ತಂಡವು ಉತ್ತರಾಖಂಡ ತಂಡವನ್ನು ಎರಡನೇ ಇನಿಂಗ್ಸ್ನಲ್ಲಿ ಆಲೌಟ್ ಮಾಡುವಲ್ಲಿ ವಿಫಲವಾದರೂ, ಮೊದಲ ಇನಿಂಗ್ಸ್ನಲ್ಲಿ
ವಾಷಿಂಗ್ಟನ್, ಫೆ.19: ಹಿಂದೂ ಮಹಾಸಾಗರದಲ್ಲಿ ವ್ಯೂಹಾತ್ಮಕವಾಗಿ ನಿರ್ಣಾಯಕ ಸೇನಾ ನೆಲೆಯಾಗಿರುವ ಡಿಯಾಗೊ ಗಾರ್ಸಿಯಾವನ್ನು ಯಾವುದೇ ಕಾರಣಕ್ಕೆ ಬಿಟ್ಟುಕೊಡಬಾರದು. ಒಂದು ವೇಳೆ ಅಮೆರಿಕವು ಇರಾನ್ ವಿರುದ್ಧ ದಾಳಿ ಪ್ರಾರಂಭಿಸಿದರೆ
ಬೆಂಗಳೂರು : ಸಾಮಾಜಿಕ ಜಾಲತಾಣಗಳಲ್ಲಿ ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರ ಮಾಡಿರುವ ಆರೋಪದಡಿ ಇಲ್ಲಿನ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಈ ಕುರಿತಂತೆ ಕೆಎಂಎಫ್ನ ಪದ್ಮಾವತಿ ಆರ್. ಎಂಬುವರು ನೀಡಿದ
ಜಿನೆವಾ, ಫೆ.19: ಇಸ್ರೇಲ್ನ ಹೆಚ್ಚುತ್ತಿರುವ ದಾಳಿಗಳು ಮತ್ತು ಫೆಲೆಸ್ತೀನೀಯರ ಬಲವಂತದ ಸ್ಥಳಾಂತರಗಳು ಗಾಝಾ ಪಟ್ಟಿ ಮತ್ತು ಪಶ್ಚಿಮದಂಡೆಯಲ್ಲಿ ಜನಾಂಗೀಯ ನಿರ್ಮೂಲನೆಯ' ಬಗ್ಗೆ ಕಳವಳವನ್ನು ಹೆಚ್ಚಿಸಿದೆ ಎಂದು ಗುರುವಾರ ಬಿಡುಗಡ
ಪಣಂಬೂರು: ತಣ್ಣೀರುಬಾವಿ ಟ್ರೀ ಪಾರ್ಕ್ ಬಳಿ ಇರುವ ಮೀನಗಾರಿಕಾ ಬೋಟ್ ತಯಾರಿಸುವ ಮತ್ತು ರಿಪೇರಿ ಮಾಡುವ ಯಾರ್ಡ್ ನಲ್ಲಿ ಸಹೋದ್ಯೋಗಿಯನ್ನು ಕೊಲೆಗೈದ ಪ್ರಕರಣದಲ್ಲಿ ನ್ಯಾಯಾಲಯವು ಆರೋಪಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. ಕ
ಬೆಂಗಳೂರು : ಮನೆಯೊಂದರಲ್ಲಿ ಬೆಂಕಿ ಹೊತ್ತಿಕೊಂಡು ವೃದ್ಧರೊಬ್ಬರು ಸಜೀವ ದಹನವಾಗಿರುವ ಘಟನೆ ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗುರುವಾರ ಮೈಲಸಂದ್ರದ ತಿಮರಾಯಪ್ಪ ಸರ್ಕಲ್ ಸಮೀಪದ ಮನೆಯಲ್ಲಿ ಒಂಟಿಯಾಗಿ ವಾಸವ
ಉಡುಪಿ, ಫೆ.19: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಹಂಗಾಮಿ ಅಧ್ಯಕ್ಷರಾದ ಡಾ.ಟಿ.ಶ್ಯಾಮ್ ಭಟ್ ಹಾಗೂ ಸದಸ್ಯರಾದ ಎಸ್.ಕೆ ವಂಟಿಗೋಡಿ ಅವರು ಇಂದು ಜಿಲ್ಲಾ ಪಂಚಾಯತ್ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಜಿಲ್ಲೆಯ ಸಾರ್ವಜನಿಕರಿಂ
ಮಂಗಳೂರು: ಮಾರುತಿ ಸುಝುಕಿಯ ಎಲೆಕ್ಟ್ರಿಕ್ ಕಾರು ಇ ವಿಟಾರವನ್ನು ನಗರದ ಭಾರತ್ ಆಟೋಕಾರ್ಸ್ ಲಿಮಿಟೆಡ್ ನ ನೆಕ್ಸಾ ಪ್ರದರ್ಶನ ಮಳಿಗೆಯಲ್ಲಿಂದು ದಾಯ್ಜಿವರ್ಲ್ಡ್ ಸಮೂಹದ ಆಡಳಿತ ನಿರ್ದೇಶಕ ವಾಲ್ಟರ್ ನಂದಳಿಕೆ ಮಾರುಕಟ್ಟೆಗೆ ಬಿ
ಪ್ರೆಸ್ ಕ್ಲಬ್ ವತಿಯಿಂದ ಸತೀಶ್ ಜಾರಕಿಹೊಳಿ ಅವರಿಗೆ ʼವರ್ಷದ ವ್ಯಕ್ತಿ ಪ್ರಶಸ್ತಿʼ ಪ್ರದಾನ
ಉಡುಪಿ, ಫೆ.19: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಟಿ.ಶ್ಯಾಮ್ ಭಟ್ ಹಾಗೂ ನ್ಯಾಯಾಂಗ ಸದಸ್ಯರಾದ ಎಸ್.ಕೆ ವಂಟಿಗೋಡಿ ಅವರು ಇಂದು ನಗರದ ಅಜ್ಜರಕಾಡಿನಲ್ಲಿರುವ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ವಿವಿಧ ವಿಭಾಗಗಳಿಗೆ ತೆರಳಿ ಪರಿಶೀ
ಉಡುಪಿ, ಫೆ.19: ನಾಗರಿಕರಿಗೆ ಸಂವಿಧಾನ ನೀಡಿರುವ ಮೂಲಭೂತ ಹಕ್ಕುಗಳೇ ಮಾನವ ಹಕ್ಕುಗಳಾಗಿದ್ದು, ಇವುಗಳ ಸಂರಕ್ಷಣೆ ಸರಕಾರಿ ಅಧಿಕಾರಿ ಗಳ ಕರ್ತವ್ಯ. ಇವುಗಳ ಉಲ್ಲಂಘನೆಯಾದಲ್ಲಿ ಸಾರ್ವಜನಿಕರು ಆಯೋಗಕ್ಕೆ ದೂರು ನೀಡಬಹುದು ಎಂದು ಕರ್ನ
ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಾದ ಡಾ. ಅನಿತಾ ಗೌರಾ ಕೋಣಿನ್ ಅವರು ನವದೆಹಲಿಯಲ್ಲಿ ನಡೆದ Global AI Impact Summit 2026 ನಲ್ಲಿ ಆಯ್ಕೆಯಾಗ
ಪಟ್ಟಿಯಲ್ಲಿ ಕರ್ನಾಟಕ, ಮಹಾರಾಷ್ಟ್ರ, ಆಂಧ್ರ - ತೆಲಂಗಾಣ
ವಾಡಿ: ಪಟ್ಟಣದ ರೈಲ್ವೆ ನಿಲ್ದಾಣದ ಕಾಮಗಾರಿಗಳ ವೀಕ್ಷಣೆಗೆ ಆಗಮಿಸಿದ ಮುಂಬಯಿ ರೈಲ್ವೆ ವಿಭಾಗದ ಮುಖ್ಯ ವ್ಯವಸ್ಥಾಪಕ ಪ್ರತೀಕ್ ಗೋಸ್ವಾಮಿ ಅವರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಬಿಜೆಪಿ ಮುಖಂಡರು ಬುಧವಾರ ಮನವಿ ಸಲ್ಲಿ
ಹೊಸದಿಲ್ಲಿ, ಫೆ. 19: ದೇಶದಲ್ಲಿ ನಕ್ಸಲ್ ಪ್ರಭಾವಿತ ಜಿಲ್ಲೆಗಳ ಸಂಖ್ಯೆ ಎಂಟರಿಂದ ಏಳಕ್ಕೆ ಇಳಿದಿದೆ ಎಂದು ಹೊಸ ಸಮೀಕ್ಷೆಯೊಂದು ತಿಳಿಸಿದೆ. ಈ ಬೆಳವಣಿಗೆಯು 2026ರ ಮಾರ್ಚ್ ವೇಳೆಗೆ ನಕ್ಸಲ್ ಹೋರಾಟವನ್ನು ಕೊನೆಗೊಳಿಸುವ ಕೇಂದ್ರ ಸರಕಾ
ಸುರಪುರ: ಹಿರಿಯ ನಾಗರಿಕರ ಸುರಕ್ಷತೆ, ಗೌರವ ಹಾಗೂ ಆರೈಕೆಯನ್ನು ಖಚಿತಪಡಿಸಲು ಪೊಲೀಸ್ ಇಲಾಖೆಯ ವತಿಯಿಂದ ಸಮುದಾಯ ಪೊಲೀಸ್ ‘ಆಸರೆ’ ಯೋಜನೆಗೆ ಚಾಲನೆ ನೀಡಲಾಗಿದೆ. ಈ ಸಂದರ್ಭದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಉಮೇಶ್ ಎಂ ಅವರು ನಗರದ
ಹೊಸದಿಲ್ಲಿ, ಫೆ. 19: ವಿಮಾನಗಳ ಟಿಕೆಟ್ ಕಾದಿರಿಸುವಿಕೆ ಮತ್ತು ಹಾರಾಟವನ್ನು ನಿಯಂತ್ರಿಸುವ ವ್ಯವಸ್ಥೆ ‘ನವಿಟೇರ್’ನ ವೈಫಲ್ಯದಿಂದಾಗಿ ಗುರುವಾರ ಬೆಳಗ್ಗೆ ಭಾರತದಾದ್ಯಂತ ವಿಮಾನಗಳ ಹಾರಾಟ ಸ್ವಲ್ಪ ಸಮಯ ವ್ಯತ್ಯಯಗೊಂಡಿತು. ದೇಶದ
ಸುರಪುರ: ತಾಲೂಕಿನ ಕಿರದಳ್ಳಿ ಹಾಗೂ ಮಾಲಗತ್ತಿ ಗ್ರಾಮ ಪಂಚಾಯಿತಿಗಳಲ್ಲಿ ಸರ್ಕಾರದ ಅನುದಾನ ದುರ್ಬಳಕೆ ನಡೆದಿದೆ ಎಂದು ಆರೋಪಿಸಿ ವಿಶ್ವಮಾನವ ಡಾ.ಭೀಮರಾವ್ ಅಂಬೇಡ್ಕರ್ ರಕ್ಷಣಾ ವೇದಿಕೆಯ ಮುಖಂಡರು ತನಿಖೆಗೆ ಒತ್ತಾಯಿಸಿದ್ದಾರ
ರಾಯಪುರ,ಫೆ.19: ಛತ್ತೀಸ್ಗಡದ ಧಮ್ತಾರಿ ಜಿಲ್ಲೆಯ ಗ್ರಾಮವೊಂದರಲ್ಲಿ ನಿಗೂಢ ಸರಣಿ ಘಟನೆಗಳಲ್ಲಿ 35 ಶಾಲಾ ಮಕ್ಕಳು ಶಾಲೆಯ ಆವರಣದಲ್ಲಿ ಬ್ಲೇಡ್ಗಳಿಂದ ತಮ್ಮ ಮಣಿಗಂಟುಗಳನ್ನು ಕತ್ತರಿಸಿಕೊಂಡಿದ್ದು ಬೆಳಕಿಗೆ ಬಂದಿದೆ. ಮಕ್ಕಳು ಪರ
ವಿಜಯಪುರ : ಚಡಚಣ ತಾಲೂಕಿನ ಹಲಸಂಗಿ ಗ್ರಾಮದಲ್ಲಿ ದ್ವಿಚಕ್ರ ವಾಹನದಲ್ಲಿ ಬಂದು ಗನ್ ತೋರಿಸಿ ಚಿನ್ನದ ಅಂಗಡಿಯನ್ನು ದೋಚಿದ್ದ ಇಬ್ಬರು ಅಂತರಾಜ್ಯ ಮೂಲದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಲಕ್ಷಾಂತರ ರೂ.
ತಿರುವನಂತಪುರ,ಫೆ.19: ಎರ್ನಾಕುಲಂ ಜಿಲ್ಲೆಯ ಅಳಂಗಡ್ನಲ್ಲಿ ದೇವಸ್ವಂ ಉದ್ಯೋಗಿಗಳ ಒಕ್ಕೂಟದಿಂದ ಜಾತಿ ತಾರತಮ್ಯ, ಬೆದರಿಕೆಗಳು ಮತ್ತು ಸುಳ್ಳು ದೂರುಗಳನ್ನು ಆರೋಪಿಸಿ ದಲಿತ ಅರ್ಚಕರೋರ್ವರು ತನ್ನ ಕೆಲಸಕ್ಕೆ ರಾಜೀನಾಮೆ ನೀಡಿದ್
ಯಾದಗಿರಿ: ಛತ್ರಪತಿ ಶಿವಾಜಿ ಅವರ ಸ್ವರಾಜ್ಯ ಹೋರಾಟ, ತ್ಯಾಗ ಮತ್ತು ಬಲಿದಾನ ಯುವಜನಾಂಗಕ್ಕೆ ಸ್ಫೂರ್ತಿಯಾಗಿದೆ ಎಂದು ಜಿಲ್ಲಾಧಿಕಾರಿ ಶ್ರೀ ಹರ್ಷಲ್ ಭೋಯರ್ ಹೇಳಿದರು. ನಗರದ ಭವಾನಿ ಮಂದಿರದಲ್ಲಿ ಛತ್ರಪತಿ ಶಿವಾಜಿ ಜಯಂತ್ಯೋತ್ಸ
ಮಂಗಳೂರು, ಫೆ.19: ವಿದುಷಿ ಶ್ರೀಯಾ ರಾವ್ ಸಣ್ಣಯ್ಯ ಇವರ ಭರತನಾಟ್ಯ ರಂಗಪ್ರವೇಶವು ಫೆ.22 ರಂದುಸಂಜೆ 5 ಗಂಟೆಗೆ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ ಎಂದು ನೃತ್ಯ ಸುಧಾ (ರಿ) ಸಂಸ್ಥೆಯ ಸ್ಥಾಪಕಿ ಮತ್ತು ಶ್ರೀಯಾ ತಾ
ಆನೂರ ಕೆ., ಹತ್ತಿಕುಣಿ ಗ್ರಾಮಗಳಲ್ಲಿ ರಸ್ತೆ ಕಾಮಗಾರಿಗಳಿಗೆ ಅಡಿಗಲ್ಲು
► ಹನೆಹಳ್ಳಿ ಕೃಷ್ಣ ಕಗ್ಗೊಲೆ ಸಿಐಡಿ ತನಿಖೆಗೆ; ಅಂಬೇಡ್ಕರ್► ಮನೆ ನಿರ್ಮಾಣಕ್ಕೆ 9 ಲಕ್ಷ ರೂ. ನೀಡಲು ಆಗ್ರಹ
20 ವರ್ಷ ಹಳೆಯ ಅತ್ಯಾಚಾರ ಪ್ರಕರಣದಲ್ಲಿ 7 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ವ್ಯಕ್ತಿಯೊಬ್ಬನ ಶಿಕ್ಷೆಯ ಪ್ರಮಾಣವನ್ನು ಕಡಿಮೆ ಮಾಡಿ ಛತ್ತೀಸ್ಗಢ ಹೈಕೋರ್ಟ್ ತೀರ್ಪು ನೀಡಿದೆ. ಆತ ಮಾಡಿದ್ದು ಅತ್ಯಾಚಾರವಲ್ಲ, ಅತ್ಯಾಚಾರಕ್ಕೆ
ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ, ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ತನ್ನ ಚುನಾವಣಾ ಸಿದ್ಧತೆಯನ್ನು ಚುರುಕುಗೊಳಿಸಿದೆ. ತನ್ನ ಚುನಾವಣಾ ಪ್ರಣಾಳಿಕೆಯನ್ನು ಫೆಬ್ರವರಿ 27ರಂದು ಬ
ಕೆಲಸ ಕಳೆದುಕೊಂಡ ಸಫಾಯಿ ಕರ್ಮಚಾರಿಗಳ ಮರುನೇಮಕಕ್ಕೆ ಆದೇಶ
ಪೌರಕಾರ್ಮಿಕರೊಂದಿಗೆ ಸಂವಾದ ಕಾರ್ಯಕ್ರಮ
ಮುಂಬೈ: ಅತ್ಯಾಚಾರ ಸಂತ್ರಸ್ತೆಯ ಮಗು ಆಕೆಯ ನಾಮ, ಉಪನಾಮ ಹಾಗೂ ಜಾತಿಯನ್ನು ಹೊಂದಬಹುದಾಗಿದೆ ಎಂಬ ಮಹತ್ವದ ತೀರ್ಪನ್ನು ಬಾಂಬೆ ಹೈಕೋರ್ಟ್ ನೀಡಿದೆ. ಅತ್ಯಾಚಾರ ಸಂತ್ರಸ್ತೆಯ ಮಕ್ಕಳ ನಾಮ, ಉಪನಾಮ ಹಾಗೂ ಜಾತಿಯ ಸುತ್ತ ಸುತ್ತಿಕೊಂಡಿ
ರಾಯಚೂರು: ರಾಜ್ಯ ಸರ್ಕಾರದಿಂದ ಗುತ್ತಿಗೆದಾರರಿಗೆ ಪಾವತಿಯಾಗಬೇಕಿರುವ 37,000 ಕೋಟಿ ರೂ. ಬಾಕಿ ಹಣವನ್ನು ತಕ್ಷಣ ಬಿಡುಗಡೆ ಮಾಡುವಂತೆ ಆಗ್ರಹಿಸಿ ಮಾ.5ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರಾಯಚೂರ
ಲಂಡನ್: ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ ಜೊತೆಗಿನ ನಂಟು ಬಹಿರಂಗದ ನಂತರ ಮಾಜಿ ರಾಜಕುಮಾರ ಆಂಡ್ರ್ಯೂ ಮೌಂಟ್ ಬ್ಯಾಟನ್ ವಿಂಡ್ಸರ್ ಅವರನ್ನು ಬ್ರಿಟನ್ ಪೊಲೀಸರು ಬಂಧಿಸಿದ್ದಾರೆ. ಜೆಫ್ರಿ ಎಪ್ಸ್ಟೀನ್ ಜೊತೆ ಲೈಂಗಿಕ ಅಪರಾಧದ
ರಾಯಚೂರು : ಫೆ.21ರಂದು ಶನಿವಾರ ಬೆಳಿಗ್ಗೆ 9 ಗಂಟೆಗೆ ಸಿರವಾರ ತಾಲೂಕಿನ ಮಾಡಗಿರಿ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಹೊಸಮನಿ ಬಯಲಾಟ ಪ್ರಶಸ್ತಿ’ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ ಎಂ
ಮಂಗಳೂರು, ಫೆ.19: ನವಮಂಗಳೂರು ಬಂದರು ಪ್ರಾಧಿಕಾರವು ಈ ಸಾಲಿನ 2ನೇ ಪ್ರವಾಸಿ ಹಡಗಾದ ಎಂ.ಎಸ್. ಐಲ್ಯಾಂಡ್ ಸ್ಕೈ ಅನ್ನು ಬಂದರು ತೀರದಲ್ಲಿ ಸ್ವಾಗತಿಸಿತು. ಬಹಾಮಾಸ್ ಧ್ವಜದ ಅಡಿಯಲ್ಲಿ ನೌಕಾಯಾನ ಮಾಡುವ ಮತ್ತು ಸಲೆನ್ ಶಿಪ್ ಮ್ಯಾನೇಜ್ಮ
ಮುಂಬೈ,ಫೆ.19: ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ನಿಧನದ ಕುರಿತು ಕಳವಳಗಳನ್ನು ಮತ್ತು ಪ್ರಶ್ನೆಗಳನ್ನು ಎತ್ತುತ್ತಿರುವ ತನ್ನ ಪಕ್ಷದ ಶಾಸಕ ರೋಹಿತ್ ಪವಾರ್ಗೆ ಭದ್ರತೆಯನ್ನು ಒದಗಿಸುವಂತೆ ಎನ್ಸಿಪಿ (ಎಸ
ಬೀದರ್ : ಛತ್ರಪತಿ ಶಿವಾಜಿ ಕೇವಲ ಹಿಂದೂ ಧರ್ಮಕ್ಕೆ ಸೀಮಿತವಾಗಿರಲಿಲ್ಲ. ಅವರ ಸೈನ್ಯದಲ್ಲಿ ಸಾಕಷ್ಟು ಮುಸ್ಲಿಂರಿದ್ದರು. ಆದರೆ ಅವರ ಇತಿಹಾಸವನ್ನು ತಪ್ಪಾಗಿ ಹೇಳಲಾಗುತ್ತಿದೆ. ಅದರ ಸತ್ಯಾಂಶವನ್ನು ಹೊರತರುವ ಜವಾಬ್ದಾರಿ ನಮ್ಮ ನ
ಬೀದರ್: ವಿವಿಧ ಪ್ರಕರಣಗಳಲ್ಲಿ ಮಾದಕ ವಸ್ತು ಸೇರಿದಂತೆ ಇತರ ವಸ್ತುಗಳನ್ನು ಜಪ್ತಿ ಮಾಡಿ 8 ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ತಿಳಿಸಿದ್ದಾ
ಬೆಂಗಳೂರು : ಭ್ರಷ್ಟಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಅಧಿಕಾರಿಗೆ ‘ಲಂಚ ಪಡೆದು ಭಡ್ತಿ ನೀಡಲಾಗಿದೆ’ ಎಂಬ ಸ್ನೇಹಮಯಿ ಕೃಷ್ಣ ಆರೋಪಕ್ಕೆ ಸ್ಪಷ್ಟನೆ ನೀಡಿರುವ ಮುಖ್ಯಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ‘ಸ್ನೇಹಮಯಿ ಕೃಷ್ಣರ ಆರ
ಮಂಗಳೂರು: ಮುಂಗಾರು ಮಳೆಯ ಸಂದರ್ಭ ಸಂಭವಿಸಬಹುದಾದ ಕೃತಕ ನೆರೆಯಿಂದ ಹಲವು ಪ್ರದೇಶಗಳು ಜಲಾವೃತವಾಗಿ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಮುಂಗಾರು ಮಳೆಯಲ್ಲಿ ನಗರದಲ್ಲಿ ಉಂಟಾಗಬಹುದಾದ ಕೃತಕ ನೆರ
ಹೊಸದಿಲ್ಲಿ, ಫೆ.18: ಫೆಬ್ರವರಿ 26ರಂದು ವಿಚಾರಣೆಗೆ ಹಾಜರಾಗುವಂತೆ ರಿಲಯನ್ಸ್ ಸಮೂಹದ ಅಧ್ಯಕ್ಷ ಅನಿಲ್ ಅಂಬಾನಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ. ಅವರು ಈ ವಾರ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಸ
ಕಲಬುರಗಿ: ನಗರದ ಸಬ್ ಅರ್ಬನ್ ಠಾಣೆ ಪೊಲೀಸರು ಅಂತರರಾಜ್ಯ ಮಟ್ಟದಲ್ಲಿ ಬೈಕ್ ಕಳ್ಳತನದಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ, ಅವರಿಂದ ಸುಮಾರು 12.60 ಲಕ್ಷ ರೂ. ಮೌಲ್ಯದ ವಿವಿಧ ಕಂಪನಿಗಳ 14 ದ್ವಿಚಕ್ರ ವಾಹನಗಳನ್ನು ವಶಪಡಿಸ
ಮಂಗಳೂರು, ಫೆ.19: ಶಿಕ್ಷಣ, ಸಾಹಿತ್ಯ ವಲಯ, ಸಾಂಸ್ಕೃತಿಕ ಸಂಘಟನೆಗಳು, ಸರಕಾರೇತರ ಸಂಘಟನೆಗಳು ಹೀಗೆ ಹಲವು ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಸಾಹಿತಿ ಬಿ.ಎಂ.ರೋಹಿಣಿ ಅವರಿಗೆ ಅಭಿನಂದನೆ ಮತ್ತು ಗ್ರಂಥ ಗೌರವ ಸಮಾರಂಭ ಫ
‘ಕೃತಕ ಬುದ್ಧಿಮತ್ತೆ ಪ್ರಭಾವ ಶೃಂಗಸಭೆಯಲ್ಲಿ ರಾಜ್ಯದ ಸಾಧನೆ ಪ್ರದರ್ಶನ’
ಮಂಗಳೂರು, ಫೆ.19: ಕೋಸ್ಮೋ ಪೊಲಿಟನ್ ಕ್ಲಬ್ ಆಶ್ರಯದಲ್ಲಿ ಫೆ.20ರಿಂದ ಮಾ.1ರ ತನಕ ನಗರದ ಬಾವುಟ ಗುಡ್ಡೆಯ ಕೋಸ್ಮೋ ಪೊಲಿಟನ್ ಕ್ಲಬ್ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಆಹ್ವಾನಿತ ಬಿಲಿಯರ್ಡ್ಸ್ ಮತ್ತು ಸ್ನೋಕರ್ ಚಾಂಪಿಯನ್ಶಿಪ್ 2026 ಆಯೋ
ಮಂಗಳೂರು, ಫೆ.19: ಮಂಗಳೂರಿನ ಸಂಗೀತ ಭಾರತಿ ಫೌಂಡೇಶನ್ (ರಿ) ಸಂಸ್ಥೆಯ ಆಶ್ರಯದಲ್ಲಿ ‘ಸ್ತ್ರೀ’ ಪರಿಕಲ್ಪನೆಯ ವಿನೂತನ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ಫೆ.22ರಂದು ಸಂಜೆ 5 ಗಂಟೆಗೆ ನಗರದ ಉರ್ವ ಅಂಬೇಡ್ಕರ್ ಭವನದ ಸಭಾಂಗಣದಲ್ಲಿ ನಡೆಯಲಿ
ಮಂಗಳೂರು, ಫೆ.19: ಅಮೆರಿಕದಲ್ಲಿ ಕನ್ನಡ ಭಾಷೆ , ಸಾಹಿತ್ಯ ಮತ್ತು ಸಂಸ್ಕೃತಿಗಾಗಿ ಕೆಲಸ ಮಾಡುತ್ತಿರುವ ಉತ್ತರ ಅಮೆರಿಕದ ಕನ್ನಡಿಗರ ಸಂಘಟನೆಯಾಗಿರುವ ‘ನಾವು ವಿಶ್ವ ಕನ್ನಡಿಗರು (ನಾವಿಕ)’ ಇದರ ಆಶ್ರಯದಲ್ಲಿ 2027ರ ಸೆಪ್ಟೆಂಬರ್ 3ರಿಂದ 5
ಮಂಗಳೂರು, ಫೆ.19: ಒಂದು ಕಾಲದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಹಿಂದುಳಿದಿದ್ದ ಬ್ಯಾರಿ ಸಮುದಾಯ ಇಂದು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡುತ್ತಿದೆ. ಅದರಲ್ಲೂ ಬ್ಯಾರಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಣ ಪಡೆಯುತ್ತ
ಮಂಗಳೂರು, ಫೆ.19: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಜೆಪ್ಪಿನಮೊಗರು ವಾರ್ಡಿನ ಆಡಂಕುದ್ರು ಎಂಬಲ್ಲಿ 30 ಲಕ್ಷ ರೂ.ವೆಚ್ಚದಲ್ಲಿ ಕಾಲುಸಂಕ ರಚನೆ ಮಾಡಲು ಉದ್ದೇಶಿಸಲಾಗಿದೆ. ಆ ಹಿನ್ನಲೆಯಲ್ಲಿ ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ
ಪ್ರಿಯಾಂಕ್ ಖರ್ಗೆ Priyank Kharge ಬೆಂಗಳೂರು : ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ 2025-26ನೆ ಸಾಲಿನಲ್ಲಿ ಫೆ. 18ರವರೆಗೆ ಶೇ.71.39ರಷ್ಟು ತೆರಿಗೆ ಸಂಗ್ರಹವಾಗಿದ್ದು, ಈ ವರ್ಷಾಂತ್ಯಕ್ಕೆ ಗುರಿ ತಲುಪುವ ಸಾಧ್ಯತೆಗಳು ನಿಚ್ಛಳವಾಗಿವೆ ಎಂದು ಗ್ರಾಮ
ಉಳ್ಳಾಲ: ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯ ವತಿಯಿಂದ ತೊಕ್ಕೊಟ್ಟು ಒಳಪೇಟೆಯ ಡಾ.ಅಂಬೇಡ್ಕರ್ ರಂಗಮಂದಿರದಲ್ಲಿ ಇತ್ತೀಚೆಗೆ ನಡೆದ 2025-26ನೇ ಸಾಲಿನ ಕಾರ್ಯಕ್ರಮದಲ್ಲಿ ಉಳ್ಳಾಲ ವಿಧಾನಸಭಾ ಕ್ಷೇತ್ರ ವನ್ನು ಪ್ರತಿನಿಧಿಸಿದ ಸಾಮಾಜಿ
ಮಂಗಳೂರು, ಫೆ.19: ಯೆನೆಪೋಯ ಪರಿಗಣಿತ ವಿಶ್ವವಿದ್ಯಾನಿಲಯವು ಜೀವವೈವಿಧ್ಯ ಜಾಗೃತಿ, ಪರಿಸರ ಉಸ್ತುವಾರಿ ಮತ್ತು ನಾಗರಿಕ ವಿಜ್ಞಾನ ಚಟುವಟಿಕೆಗಳ ಭಾಗವಾಗಿ ತನ್ನ ವಿವಿಧ ಕ್ಯಾಂಪಸ್ಗಳಲ್ಲಿ ’ಕ್ಯಾಂಪಸ್ ಬರ್ಡ್ ಕೌಂಟ್ (ಸಿಬಿಸಿ) 2026’
ಬೆಂಗಳೂರು : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ವಂತ ಶಕ್ತಿಯ ಮೇಲೆ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಹಾಗೂ ಭ್ರಷ್ಟ ಕಾಂಗ್ರೆಸ್ ಸರಕಾರವನ್ನು ಕಿತ್ತೊಗೆಯುವ ಸಂಕಲ್ಪ ಮಾಡಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ಟೋಲ್ ಗೇಟ್ ಗಳನ್ನು ತೆರಯಲು ಸಿದ್ಧತೆಗಳು ಬಿರುಸು ಗೊಳ್ಳುತ್ತಿರುವಂತೆಯೆ ಬಿ ಸಿ ರೋಡ್ ನಲ್ಲಿ ಬಂಟ್ವಾಳ ತಾಲೂಕಿನ ಸಮಾನ ಮನಸ್ಕ ಸಂಘಟನೆಗಳು, ಟೋಲ್ ವಿರೋಧಿ ಹೋರಾಟಗಾರರು ಬ್ರಹ್ಮರ
ಬೆಳಗಾವಿ : ಜಾಗತಿಕ ಮಟ್ಟದಲ್ಲಿ ಖ್ಯಾತಿ ಪಡೆದಿರುವ ಅಮೆರಿಕದ ಎಐ ಕಂಪನಿ ʼಆಂಥ್ರೋಪಿಕ್ʼ ವಿರುದ್ಧ ಅದೇ ಹೆಸರಿನ ಕರ್ನಾಟಕದ ʼಆಂಥ್ರೋಪಿಕ್ʼ ಸಾಫ್ಟ್ವೇರ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ಟ್ರೇಡ್ಮಾರ್ಕ್ ಹಕ್ಕು ಉಲ್ಲಂಘನೆ ಆರೋಪಿ
ಕಲಬುರಗಿ: ಚಿತ್ತಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ದಿಗ್ಗಾಂವ್ ಗ್ರಾಮದಿಂದ ಬೆನಕನಹಳ್ಳಿ ಕಡೆಗೆ ಹೋಗುವ ರಸ್ತೆಯ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುವ ವೇಳೆ ಸಿಕ್ಕಿಬಿದ್ದಿದ್ದ ಇಬ್ಬರು ಪೊಲೀಸರನ್ನು ಕಲಬುರ

18 C