SENSEX
NIFTY
GOLD
USD/INR

Weather

23    C

ಡಿಜಿಟಲ್ ಸುದ್ದಿ ಮೂಲಗಳು

...
ʼವಂದೇ ಮಾತರಂʼ ಗೀತೆಯ ಎಲ್ಲ ಚರಣಗಳ ಗಾಯನ ಕಡ್ಡಾಯ: ಕೇಂದ್ರದ ಕ್ರಮ ಪ್ರಶ್ನಿಸಿ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಕೆ

ಬೆಂಗಳೂರು: ಶಾಲೆಗಳಲ್ಲಿ ಪ್ರತಿದಿನ 'ವಂದೇ ಮಾತರಂ' ಗೀತೆಯನ್ನು ಎಲ್ಲ ಆರು ಚರಣಗಳೊಂದಿಗೆ ಕಡ್ಡಾಯವಾಗಿ ಹಾಡುವ ಸಂಬಂಧ ಕೇಂದ್ರ ಸರ್ಕಾರ ಹೊರಡಿಸಿರುವ ಶಿಷ್ಟಾಚಾರ ಮಾರ್ಗಸೂಚಿಗಳನ್ನು ಅಸಾಂವಿಧಾನಿಕ ಎಂದು ಘೋಷಿಸುವಂತೆ ಕೋರಿ ಹ

21 Feb 2026 11:24 pm
ಹರಪನಹಳ್ಳಿ | ಶ್ರೀ ಸಂತ ಸೇವಾಲಾಲ್ 287ನೇ ಜಯಂತಿ: ಬೃಹತ್ ಮೆರವಣಿಗೆ

ಹರಪನಹಳ್ಳಿ : ನಗರದಲ್ಲಿ ಶ್ರೀ ಸಂತ ಸೇವಾಲಾಲ್ ಅವರ 287ನೇ ಜಯಂತಿ ಅಂಗವಾಗಿ ಶನಿವಾರ ಬೃಹತ್ ಮೆರವಣಿಗೆ ವಿಜೃಂಭಣೆಯಿಂದ ನಡೆಯಿತು. ಹರಿಹರ ಸರ್ಕಲ್ ಬಳಿ ನೂರಾರು ಜನರು ಸೇರಿದ್ದ ಸಂದರ್ಭದಲ್ಲಿ ಮಾಜಿ ಸಚಿವ ಪಿ.ಟಿ. ಪರಮೇಶ್ವರನಾಯ್ಕ ಅ

21 Feb 2026 11:24 pm
ವಿಜಯನಗರ | ಇಂಡಸ್ಟ್ರಿಯಲ್ ಕಾರಿಡಾರ್‌ಗೆ 1,000 ಎಕರೆ ಗುರುತು: ಶಾಸಕ ಗವಿಯಪ್ಪ

ವಿಜಯನಗರ (ಹೊಸಪೇಟೆ) : ಜಿಲ್ಲೆಯಲ್ಲಿ ಇಂಡಸ್ಟ್ರಿಯಲ್ ಕಾರಿಡಾರ್ ಸ್ಥಾಪನೆಗೆ ಯೋಜನೆ ರೂಪಿಸಲಾಗಿದ್ದು, ಮರಿಯಮ್ಮನಹಳ್ಳಿ ವ್ಯಾಪ್ತಿಯಲ್ಲಿ ಈಗಾಗಲೇ 1,000 ಎಕರೆ ಭೂಮಿ ಗುರುತಿಸಲಾಗಿದೆ ಎಂದು ಶಾಸಕ ಹೆಚ್.ಆರ್. ಗವಿಯಪ್ಪ ತಿಳಿಸಿದ್ದ

21 Feb 2026 11:19 pm
ಬಿಜೆಪಿಯವರು ಬಹಳ ಪ್ರಾಮಾಣಿಕರಲ್ಲವೇ: ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯ

ಬೆಂಗಳೂರು: “ಬಿಜೆಪಿಯವರು ಈ ದೇಶದಲ್ಲೇ ಅತ್ಯಂತ ಪ್ರಾಮಾಣಿಕರಲ್ಲವೇ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಲೇವಡಿ ಮಾಡಿದ್ದಾರೆ. ಜಿಬಿಎ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗೆ ಡಿ.ಕೆ. ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು.

21 Feb 2026 11:16 pm
ಹೊಸಪೇಟೆ | ಅನಧಿಕೃತ ಪಡಿತರ ಅಕ್ಕಿ ಸಾಗಣೆ : ವಾಹನ ವಶ, ಪ್ರಕರಣ ದಾಖಲು

ಹೊಸಪೇಟೆ : ಕಮಲಾಪುರ ಸರ್ಕಾರಿ ಆಸ್ಪತ್ರೆ ಸಮೀಪದ ಹಳ್ಳಿ ಕೆರೆ ಹತ್ತಿರ ಫೆ.20ರಂದು ಅನಧಿಕೃತವಾಗಿ ಪಡಿತರ ಅಕ್ಕಿ ಸಾಗಣೆ ಮಾಡುತ್ತಿದ್ದ ಪ್ರಕರಣವನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಕೆಎ–35–ಸಿ–0062 ಸಂಖ್ಯೆಯ ಮಹಿಂದ್ರ ಬೊಲೇ

21 Feb 2026 11:14 pm
Kalaburagi | ಬದುಕು ಬದಲಾಯಿಸುವ ನಾಟಕ: ಅರುಂಧತಿ ನಾಗ್

ಕಲಬುರಗಿ ನಾಟಕೋತ್ಸವಕ್ಕೆ ಚಾಲನೆ

21 Feb 2026 11:03 pm
ಬೀದರ್ | ಯುವಕನ ಪತ್ತೆಗೆ ಮನವಿ

ಬೀದರ್ : ಯುವಕನೊಬ್ಬ ಕಾಣೆಯಾಗಿದ್ದು, ಪತ್ತೆಗೆ ನೂತನ ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಕೋರಿದ್ದಾರೆ. ಬಕಚೌಡಿ ಗ್ರಾಮದ ನಿವಾಸಿ ಅಭಿಷೇಕ್ ಮೇತ್ರೆ (20) ಕಾಣೆಯಾದ ಯುವಕ. ಈತ ನಗರದ ಗುರುದ್ವಾರದಲ್ಲಿರುವ ಪೂಜಾ ಪಂಜಾಬಿ

21 Feb 2026 10:58 pm
ಯಾದಗಿರಿ | ಇನ್‌ಸ್ಟಗ್ರಾಮ್‌ನಲ್ಲಿ ಪ್ರಚೋದನಕಾರಿ ಹೇಳಿಕೆ ಆರೋಪ : ಸ್ವಯಂಪ್ರೇರಿತ ಪ್ರಕರಣ ದಾಖಲು

ಯಾದಗಿರಿ : ಸಾಮಾಜಿಕ ಜಾಲತಾಣದಲ್ಲಿ ಎರಡು ಸಮುದಾಯಗಳ ನಡುವೆ ದ್ವೇಷಕ್ಕೆ ಪ್ರಚೋದಿಸುವ ಪೋಸ್ಟ್ ಪ್ರಕರಣಕ್ಕೆ ಸಂಬಂಧಿಸಿ ಯಾದಗಿರಿ ಜಿಲ್ಲೆಯ ಹುಣಸಗಿ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಇನ್‌ಸ್ಟಾಗ್ರಾ

21 Feb 2026 10:55 pm
Uttar Pradesh | ಅಪ್ರಾಪ್ತರ ಶೋಷಣೆ ಆರೋಪ; ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ವಿರುದ್ಧPOSCO ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ

ಪ್ರಯಾಗ್ರಾಜ್, ಫೆ. 21: ಅಪ್ರಾಪ್ತ ಮಕ್ಕಳ ಶೋಷಣೆ ಆರೋಪಕ್ಕೆ ಸಂಬಂಧಿಸಿ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಸ್ವಾಮಿ ಮುಕ್ತಾನಂದ ವಿರುದ್ಧPOSCO ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶಿಸಿದೆ. ಫೆಬ್ರವರಿ 13ರ

21 Feb 2026 10:55 pm
ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿಯವರು ಲಂಚದ ಆರೋಪದ ಮೇಲೆ ಲೋಕಾಯುಕ್ತರ ಬಲ

21 Feb 2026 10:53 pm
ಕೆಂಪುಕೋಟೆ, ಚಾಂದಿನಿ ಚೌಕ್ನಲ್ಲಿ ಐಇಡಿ ದಾಳಿಗೆ ಲಷ್ಕರ್ ಸಂಚು?; ದಿಲ್ಲಿಯಲ್ಲಿ ಕಟ್ಟೆಚ್ಚರ

ಹೊಸದಿಲ್ಲಿ, ಫೆ.21: ದಿಲ್ಲಿಯ ಕೆಂಪುಕೋಟೆ, ಚಾಂದಿನಿ ಚೌಕ್ ಸಮೀಪ ಸಂಭವನೀಯ ಭಯೋತ್ಪಾದಕ ದಾಳಿಯ ಬೆದರಿಕೆ ಇರುವ ಬಗ್ಗೆ ಬೇಹುಗಾರಿಕಾ ಮೂಲಗಳು ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯ ವಿವಿಧೆಡೆ ಕಟ್ಟೆಚ್ಚರ ಘೋ

21 Feb 2026 10:52 pm
AI ‘ಇಂಪ್ಯಾಕ್ಟ್’: 1 ಸಾವಿರ ಉದ್ಯೋಗಿಗಳನ್ನು ಕೈಬಿಟ್ಟ ಬೆಂಗಳೂರಿನ ಸ್ಟಾರ್ಟ್ಅಪ್ ಕಂಪೆನಿ

ಹೊಸದಿಲ್ಲಿ, ಫೆ.21: ರಾಷ್ಟ್ರರಾಜಧಾನಿ ಹೊಸದಿಲ್ಲಿಯಲ್ಲಿ ‘AI ಇಂಡಿಯಾ ಇಂಪ್ಯಾಕ್ಟ್’ ಶೃಂಗಸಭೆಯ ಸಡಗರದ ನಡುವೆಯೇ ದೇಶದ ಉದ್ಯೋಗ ವಲಯದಲ್ಲಿ ಕೃತಕ ಬುದ್ಧಿಮತ್ತೆ ತಲ್ಲಣವನ್ನು ಸೃಷ್ಟಿಸತೊಡಗಿದೆ. ಬೆಂಗಳೂರು ಮೂಲದ ಗೃಹಾಲಂಕಾರ (ಹೋ

21 Feb 2026 10:48 pm
ಕಲಬುರಗಿ | ರ‍್ಯಾಂಪ್ ಯೋಜನೆಯಡಿ ಒಂದು ದಿನದ ಇಂಕ್ಯುಬೇಶನ್ ಕಾರ್ಯಾಗಾರ

ಕಲಬುರಗಿ: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (GT&TC), ಕಲಬುರಗಿಯ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಕಲಬುರಗಿ ವತಿಯಿಂದ ಕೇಂದ್ರ ಪುರಸ್ಕೃತ ವಿಶ್ವ ಬ್ಯಾಂಕ್ ನೆರವಿನ ಮಹತ್ವಾಕಾಂಕ್ಷಿ (RAMP)

21 Feb 2026 10:40 pm
AI ಪರಿಣಾಮ ಕುರಿತು ಹೊಸದಿಲ್ಲಿ ಘೋಷಣೆ ಅಂಗೀಕಾರ

ಹೊಸದಿಲ್ಲಿ, ಫೆ.21: ‘ಕೃತಕ ಬುದ್ಧಿಮತ್ತೆ (AI) ಪರಿಣಾಮ ಕುರಿತು ಹೊಸದಿಲ್ಲಿ ಘೋಷಣೆ’ಯನ್ನು ಅಮೆರಿಕ, ಬ್ರಿಟನ್, ಚೀನಾ ಮತ್ತು ಫ್ರಾನ್ಸ್ ಸೇರಿದಂತೆ 88 ದೇಶಗಳು ಅನುಮೋದಿಸಿದ್ದು, ಘೋಷಣೆಯ ಅಂಗೀಕಾರವು ಕೃತಕ ಬುದ್ಧಿಮತ್ತೆ ಕುರಿತು ಜಾ

21 Feb 2026 10:39 pm
ಅಮೆರಿಕ ಸುಪ್ರೀಂಕೋರ್ಟ್ ಭಾರತ ಲಾಬಿಯ ಪ್ರಭಾವಕ್ಕೊಳಗಾಗಿದೆ; ಸುಂಕಾಸ್ತ್ರ ವಿರುದ್ಧ ವಾದಿಸಿದ ನ್ಯಾಯವಾದಿ ನೀಲ್ ಕತ್ಯಾಲ್ ವಿರುದ್ಧ ಟ್ರಂಪ್ ಕಿಡಿ

ಹೊಸದಿಲ್ಲಿ, ಫೆ.21: ತನ್ನ ಆಡಳಿತವು ಭಾರತ ಸಹಿತ ವಿವಿಧ ರಾಷ್ಟ್ರಗಳಿಗೆ ಜಾಗತಿಕ ಸುಂಕ ವಿಧಿಸಿರುವುದನ್ನು ವಿರೋಧಿಸಿ ಅಮೆರಿಕ ಸುಪ್ರೀಂಕೋರ್ಟ್ನಲ್ಲಿ ಯಶಸ್ವಿಯಾಗಿ ವಾದಿಸಿದ ಭಾರತೀಯ ಮೂಲದ ನ್ಯಾಯವಾದಿ ನೀಲ್ ಕತ್ಯಾಲ್ ವಿರುದ್ಧ

21 Feb 2026 10:36 pm
ಹೊಸ ʼಸುಂಕಷ್ಟʼ | ಸರ್ಕಾರ ಪರಿಶೀಲಿಸುತ್ತಿದೆ: ವಾಣಿಜ್ಯ ಸಚಿವಾಲಯ

ಹೊಸದಿಲ್ಲಿ, ಫೆ.21: ಭಾರತ ಸಹಿತ ವಿವಿಧ ದೇಶಗಳಿಗೆ ಅಮೆರಿಕ ವಿಧಿಸಿರುವ ಸುಂಕಗಳು ಹಾಗೂ ಅವುಗಳ ಪರಿಣಾಮಗಳ ಬಗ್ಗೆ ಕೇಂದ್ರ ಸರ್ಕಾರ ಅಧ್ಯಯನ ನಡೆಸುತ್ತಿದೆ ಎಂದು ಕೇಂದ್ರ ವಾಣಿಜ್ಯ ಸಚಿವಾಲಯ ಸೋಮವಾರ ತಿಳಿಸಿದೆ. ಡೊನಾಲ್ಡ್ ಟ್ರಂಪ

21 Feb 2026 10:32 pm
Mandya | ಪ್ರೀತಿಸಿ ಮದುವೆಯಾದ ಹುಡುಗನ ಮನೆಗೆ ಬೆಂಕಿ ಹಚ್ಚಿದ ಯುವತಿಯ ತಂದೆ

ಮಂಡ್ಯ: ಮಗಳನ್ನು ಪ್ರೀತಿಸಿ ಮದುವೆಯಾದ ಹುಡುಗನ ಮನೆಗೆ ಯುವತಿಯ ತಂದೆ ಬೆಂಕಿಹಚ್ಚಿರುವ ಘಟನೆ ಮದ್ದೂರು ತಾಲೂಕು ಕೆ.ಬೆಳ್ಳೂರು ಗ್ರಾ.ಪಂ. ಚುಂಚನಹಳ್ಳಿ ಗ್ರಾಮದಲ್ಲಿ ಶನಿವಾರ ಬೆಳಗ್ಗೆ ನಡೆದಿರುವುದು ವರದಿಯಾಗಿದೆ. ಯುವತಿಯ ತಂದ

21 Feb 2026 10:32 pm
ಟ್ರಂಪ್ ಹೊಸ ಸುಂಕಾಸ್ತ್ರ; ವಿವಿಧ ದೇಶಗಳಿಗೆ ಶೇ.10 ಸುಂಕ ಘೋಷಣೆ

► ಅಮೆರಿಕ ಸುಪ್ರೀಂಕೋರ್ಟ್ ಆದೇಶದಂತೆ ಇಇಪಿಎ ಕಾಯ್ದೆಯಡಿ ವಿಧಿಸಲಾಗಿದ್ದ ಸುಂಕ ರದ್ದತಿಯ ಕಾರ್ಯಕಾರಿ ಆದೇಶಕ್ಕೆ ಟ್ರಂಪ್ ಅಂಕಿತ► ನೂತನ ಆದೇಶದಿಂದಾಗಿ ಶೇ.18ರ ಬದಲಿಗೆ ಶೇ.10 ಸುಂಕ ಪಾವತಿಸಲಿರುವ ಭಾರತ

21 Feb 2026 10:26 pm
ಮೂಡುಬಿದಿರೆ ಸಾಹಿತ್ಯ ಸಮ್ಮೇಳನ ಸಮಾರೋಪ: ಸಾಧಕರಿಗೆ ಸನ್ಮಾನ, ಪುರಸ್ಕಾರ

ಮೂಡುಬಿದಿರೆ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಮೂಡುಬಿದಿರೆ ತಾಲೂಕು ಘಟಕದ ವತಿಯಂದ ಪಾಲಡ್ಕ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಂಘದ ಸಭಾಭವನದಲ್ಲಿ ನಡೆದ ದ್ವಿತೀಯ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ವಿವಿ

21 Feb 2026 10:25 pm
ಪ್ರಮೋದ್ ಮುತಾಲಿಕ್, ಪುನೀತ್ ಕೆರೆಹಳ್ಳಿಗೆ ಬಾಗಲಕೋಟೆ ಜಿಲ್ಲೆಗೆ ಪ್ರವೇಶ ನಿರ್ಬಂಧ

ಬಾಗಲಕೋಟೆ: ಹಿಂದೂ ಜಾಗರಣ ವೇದಿಕೆಯ ದಕ್ಷಿಣ ಪ್ರಾಂತ್ಯದ ಕಾರ್ಯಕಾರಣಿ ಸದಸ್ಯ ಪ್ರಮೋದ್ ಮುತಾಲಿಕ್ ಹಾಗೂ ಪುನೀತ್ ಕೆರೆಹಳ್ಳಿಗೆ ಬಾಗಲಕೋಟೆ ಜಿಲ್ಲೆ ಪ್ರವೇಶಕ್ಕೆ ಶುಕ್ರವಾರದಿಂದ ಒಂದು ತಿಂಗಳ ಕಾಲ ನಿರ್ಬಂಧ ಹೇರಲಾಗಿದೆ ಎಂದು

21 Feb 2026 10:22 pm
ಭಾರತದಲ್ಲಿ ವೀಸಾ ಸೇವೆ ಪುನರಾರಂಭಿಸಿದ ಬಾಂಗ್ಲಾದೇಶ

ಢಾಕಾ, ಫೆ.21: ಮಹತ್ವದ ರಾಜತಾಂತ್ರಿಕ ಬೆಳವಣಿಗೆಯಲ್ಲಿ ಬಾಂಗ್ಲಾದೇಶವು ಭಾರತದಲ್ಲಿನ ತನ್ನ ರಾಜತಾಂತ್ರಿಕ ಕಚೇರಿಗಳಲ್ಲಿ ಎಲ್ಲಾ ವೀಸಾ ಮತ್ತು ಕಾನ್ಸುಲರ್ ಸೇವೆಗಳನ್ನು ಸಂಪೂರ್ಣವಾಗಿ ಪುನರಾರಂಭಿಸಿದ್ದು, ಸುಮಾರು 2 ತಿಂಗಳ ಅಮಾ

21 Feb 2026 10:10 pm
ಇರಾನ್ ನ ಪರಮೋಚ್ಛ ನಾಯಕ ಖಾಮಿನೈ, ಪುತ್ರನನ್ನು ಕೊಲ್ಲುವ ಯೋಜನೆ ಟ್ರಂಪ್‌ ಗೆ ಸಲ್ಲಿಕೆ: ವರದಿ

ವಾಷಿಂಗ್ಟನ್, ಫೆ.21: ಇರಾನ್ನ ಸರ್ವೋಚ್ಛ ನಾಯಕ ಆಲಿ ಖಾಮಿನೈ ಮತ್ತು ಅವರ ಪುತ್ರ ಮೊಜ್ತಬಾ ಖಾಮಿನೈ ಅವರ ‘ಉದ್ದೇಶಿತ ಹತ್ಯೆ’ಯನ್ನು ಒಳಗೊಂಡಿರುವ ಮಿಲಿಟರಿ ಆಯ್ಕೆಗಳನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಗೆ ಪ್ರಸ್ತುತಪಡಿ

21 Feb 2026 10:08 pm
ಇರಾನ್–ಅಮೆರಿಕ ಉದ್ವಿಗ್ನತೆ ಹೆಚ್ಚಳ: ವಿಶ್ವಸಂಸ್ಥೆ ಮುಖ್ಯಸ್ಥರ ಕಳವಳ

ವಿಶ್ವಸಂಸ್ಥೆ, ಫೆ.21: ಇರಾನ್ ಮತ್ತು ಅಮೆರಿಕ ನಡುವೆ ಉದ್ವಿಗ್ನತೆ ಹೆಚ್ಚಿರುವ ಬಗ್ಗೆ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಅಂಟೋನಿಯೊ ಗುಟೆರಸ್ ಕಳವಳ ವ್ಯಕ್ತಪಡಿಸಿದ್ದು, ರಾಜತಾಂತ್ರಿಕ ಉಪಕ್ರಮಗಳ ಮೂಲಕ ಭಿನ್ನಾಭಿಪ್ರಾಯಗಳನ

21 Feb 2026 10:04 pm
ಸುಂಕದ ಒತ್ತಡ ಮುಂದುವರಿಸಲು ಪರ್ಯಾಯ ಕಾರ್ಯವಿಧಾನ: ಅಮೆರಿಕ ಅಧ್ಯಕ್ಷ ಟ್ರಂಪ್ ಸುಳಿವು

ವಾಷಿಂಗ್ಟನ್, ಫೆ.21: ಕಾನೂನು ಹಿನ್ನಡೆಯ ಹೊರತಾಗಿಯೂ ಸುಂಕದ ಒತ್ತಡವನ್ನು ಮುಂದುವರಿಸಲು ಪರ್ಯಾಯ ಕಾರ್ಯವಿಧಾನಗಳನ್ನು ಅನುಸರಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಹಿಂದಿನ ಕ್ರಮಗಳು ನೂರಾರು ಶತಕೋಟ

21 Feb 2026 10:01 pm
ಇಶಾನ್ ಕಿಶನ್ ನಿಂದ ಯುವರಾಜ್ ಸಾಮ್ರಾ ತನಕ...

T20 ವಿಶ್ವಕಪ್ ಗ್ರೂಪ್ ಹಂತದ ಹೀರೋಗಳತ್ತ ಒಂದು ಕಿರು ನೋಟ

21 Feb 2026 9:57 pm
ದಲಿತ ಬಾಲಕಿ ಆತ್ಮಹತ್ಯೆ: ಜಾಮೀನಿನ ಬಳಿಕ ಆರೋಪಿಯಿಂದ ಬೆದರಿಕೆ, ಕುಟುಂಬದ ಆರೋಪ

ಮೀರಟ್ (ಉತ್ತರ ಪ್ರದೇಶ): 14 ವರ್ಷದ ದಲಿತ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೀರಟ್ ಸಮೀಪದ ಲಖಿಂಪುರ್ ಖೇರಿ ಜಿಲ್ಲೆಯಲ್ಲಿ ವರದಿಯಾಗಿದೆ. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಯಾದ ಆರೋಪ

21 Feb 2026 9:52 pm
ಹೆಬ್ರಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಬೆಂಕಿ ಬಗ್ಗೆ ಅನುಮಾನ: ಸಮಗ್ರ ತನಿಖೆಗೆ ಗ್ರಾಮಸ್ಥರ ಆಗ್ರಹ

ಉಡುಪಿ, ಫೆ.21: ಹೆಬ್ರಿಯಲ್ಲಿರುವ, ಆಸುಪಾಸಿನ 16 ಗ್ರಾಪಂಗಳ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಕಳೆದ ಜ.14ರಂದು ಕಂಡುಬಂದ ಬೆಂಕಿ ಅಕಸ್ಮಿಕದ ಕುರಿತಂತೆ ಹೆಬ್ರಿಯ ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ್ದು, ಈ ಕುರಿತಂತೆ ಸಮಗ್ರ ತನಿಖೆ ನ

21 Feb 2026 9:49 pm
'ಶಾಂತಿ ಮಂಡಳಿ’ಯ ಮೊದಲ ಸಭೆಯಲ್ಲಿ ಭಾರತ ‘ವೀಕ್ಷಕ’ ರಾಷ್ಟ್ರವಾಗಿ ಭಾಗಿಯಾಗಿದ್ದೇಕೆ?

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ Board of Peace (ಶಾಂತಿ ಮಂಡಳಿ) ಗುರುವಾರ ವಾಷಿಂಗ್ಟನ್ನಲ್ಲಿ ಗಾಝಾ ಪುನರ್ನಿರ್ಮಾಣದ ಕುರಿತು ಚರ್ಚಿಸಲು ತನ್ನ ಮೊದಲ ಸಭೆಯನ್ನು ನಡೆಸಿದ್ದು, ಇದರಲ್ಲಿ ಭಾರತ ವೀಕ್ಷಕರಾಗಿ ಭಾಗವಹಿಸಿದೆ. ಗಾಝಾ

21 Feb 2026 9:49 pm
ಭಟ್ಕಳ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪ್ರೇರಣಾ ಶಿಬಿರ

ಭಟ್ಕಳ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಭಟ್ಕಳ ಶಾಖೆಯು 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯಲ್ಲಿ 90% ಅಂಕ ಗಳಿಸಿದ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳ ವಿದ್ಯಾರ್ಥಿಗಳಿಗೆ ಶಿರಾಲಿಯ ಜನತಾ

21 Feb 2026 9:33 pm
ನನ್ನಿಂದ ತಪ್ಪಾಗಿದೆ: ಶಾಲಿನಿ ರಜನೀಶ್‍ಗೆ ಕ್ಷಮೆ ಕೋರಿದ ಸ್ನೇಹಮಯಿ ಕೃಷ್ಣ

ಬೆಂಗಳೂರು: ನಕಲಿ ಆಡಿಯೋ ಹಾಗೂ ದಾಖಲಾತಿ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡಿದ ಆರೋಪ ಪ್ರಕರಣದಡಿ ಸಿಸಿಬಿ ವಶದಲ್ಲಿದ್ದ ಮೈಸೂರು ಮೂಲದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಿಡುಗಡೆಗೊಂಡಿದ್ದು, ಈ ವೇಳೆ ನನ

21 Feb 2026 9:25 pm
ಉಪ್ಪಿನಂಗಡಿ| ರೈಲು ಢಿಕ್ಕಿಯಾಗಿ ಯುವಕ ಮೃತ್ಯು; ಆತ್ಮಹತ್ಯೆ ಶಂಕೆ

ಉಪ್ಪಿನಂಗಡಿ: ಕಬಕ ಪುತ್ತೂರು ರೈಲ್ವೇ ನಿಲ್ದಾಣದ ಹಾರಾಡಿ ಸೇತುವೆಯ ಸಮೀಪ ರೈಲು ಢಿಕ್ಕಿಯಾಗಿ ಯುವಕನೋರ್ವ ಮೃತಪಟ್ಟ ಘಟನೆ ಫೆ.20ರಂದು ನಡೆದಿದ್ದು, ಈತ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಉ

21 Feb 2026 9:21 pm
ಮಂಗಳೂರು| ಗಾಂಜಾ ಮಾರಾಟ ಯತ್ನ ಪ್ರಕರಣ; ನಾಲ್ಕು ಮಂದಿ ಆರೋಪಿಗಳ ಬಂಧನ

ಪಣಂಬೂರು: ಮಹಾರಾಷ್ಟ್ರದಿಂದ‌ ಗಾಂಜಾ ತಂದು ಜೋಕಟ್ಟೆ ಕ್ರಾಸ್ ರೈಲ್ವೇ ಬ್ರಿಡ್ಜ್ ಹತ್ತಿರ ಮಾರಾಟ ಮಾಡಲು ಯತ್ನಿಸುತ್ತಿದ್ದ 4 ಮಂದಿಯನ್ನು ಪಣಂಬೂರು ಪೊಲೀಸರು ಬಂಧಿಸಿ 22 ಕೆ.ಜಿ.‌ಗಾಂಜಾ ವಶಕ್ಕೆ‌ ಪಡೆದುಕೊಂಡಿದ್ದಾರೆ. ಮಹಾರಾಷ್

21 Feb 2026 9:15 pm
21 Feb 2026 9:06 pm
ಡಿ. ರೂಪಾ ಹೂಡಿರುವ ಮಾನಹಾನಿ ಪ್ರಕರಣದಲ್ಲಿ ಮ್ಯಾಜಿಸ್ಟ್ರೇಟ್‌ ಕೋರ್ಟ್ ಆದೇಶ ಎತ್ತಿಹಿಡಿದ ಹೈಕೋರ್ಟ್‌; ರೋಹಿಣಿ ಸಿಂಧೂರಿಗೆ ಹಿನ್ನಡೆ

ಬೆಂಗಳೂರು: ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ದಾಖಲಾಗಿರುವ ಮಾನಹಾನಿ ಪ್ರಕರಣದ ಸಂಜ್ಞೇ (ಕಾಗ್ನೈಜೆನ್ಸ್) ಪರಿಗಣಿಸಿದ್ದ

21 Feb 2026 8:54 pm
ಯಾದಗಿರಿ | ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಡೆಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ರಾಚನಗೌಡ ಮುದ್ನಾಳ್

ಯಾದಗಿರಿ : ಬೇಸಿಗೆ ದಿನಗಳು ಆರಂಭಗೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಾಗುವ ಸಾಧ್ಯತೆ ಇದ್ದು, ಜಿಲ್ಲಾಡಳಿತ ಕೂಡಲೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಹಿರಿಯ ನಾ

21 Feb 2026 8:49 pm
Haryana | ಸ್ವಯಂ ಘೋಷಿತ ಗೋರಕ್ಷಕ 'ಬಿಟ್ಟು ಬಜರಂಗಿ'ಗೆ ಮದುವೆ ಆಮೀಷವೊಡ್ಡಿ 30 ಸಾವಿರ ರೂ. ಪಂಗನಾಮ

‘ದಿಬ್ಬಣ’ದೊಂದಿಗೆ ಉತ್ತರ ಪ್ರದೇಶಕ್ಕೆ ತೆರಳಿ ಮೋಸಹೋದ ಬಿಟ್ಟು

21 Feb 2026 8:46 pm
Yadgiri | ಕ್ರೀಡೆಗಳು ಮಾನಸಿಕ ದೃಢತೆಗೂ ದಾರಿ: ಶಾಸಕ ಶರಣಗೌಡ ಕಂದಕೂರ

ಕಲ್ಯಾಣ ಕರ್ನಾಟಕ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್‌ಗೆ ಚಾಲನೆ

21 Feb 2026 8:42 pm
ಮಂಗಳೂರು| ಜಾತಿ ನಿಂದನೆ : ಎರಡು ಪ್ರಕರಣಗಳಲ್ಲಿ ಆರೋಪಿಗಳಿಗೆ ಜೈಲುಶಿಕ್ಷೆ, ದಂಡ

ಮಂಗಳೂರು, ಫೆ.21: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಎರಡು ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳಿಗೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ. ಎರಡೂ ಪ್ರಕರಣದಲ್ಲಿ ಸರಕಾರ

21 Feb 2026 8:36 pm
ಶಹಾಪುರ |ರಾಜ್ಯ ಬಜೆಟ್‌ನಲ್ಲಿ ಶಿಕ್ಷಣಕ್ಕೆ ಶೇ.30ರಷ್ಟು ಅನುದಾನ ಮೀಸಲಿಡಲು ಎಸ್‌ಎಫ್‌ಐ ಆಗ್ರಹ

ಶಹಾಪುರ : 2026–27ನೇ ರಾಜ್ಯ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಶೇ.30ರಷ್ಟು ಅನುದಾನ ಮೀಸಲಿಟ್ಟು ಗುಣಮಟ್ಟದ ಸಾರ್ವಜನಿಕ ಶಿಕ್ಷಣ ಒದಗಿಸಬೇಕು ಎಂದು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ಶಹಾಪುರ ತಾಲೂಕು ಸಮಿ

21 Feb 2026 8:32 pm
ವಿಶ್ವ ಬಂಟ ಪ್ರತಿಷ್ಠಾನದಿಂದ ವಿದ್ಯಾರ್ಥಿ ವೇತನ ವಿತರಣೆ

ಮಂಗಳೂರು, ಫೆ.21: ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್ ಇದರ ವತಿಯಿಂದ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ನಗರದ ಬಂಟ್ಸ್ ಹಾಸ್ಟೆಲ್‌ನ ಗೀತಾ ಎಸ್.ಎಂ.ಶೆಟ್ಟಿ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿದ್ದ ವಿಶ್ವ ಬಂಟ ಪ್ರತಿಷ್ಠ

21 Feb 2026 8:30 pm
ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ಪ್ರದಾನ

ಮಂಗಳೂರು, ಫೆ.21: ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ನಾತಕೋತ್ತರ ಪದವೀಧರರಿಗೆ ಪದವಿ ಪ್ರದಾನ ಸಮಾರಂಭ ಶನಿವಾರ ಕಾಲೇಜಿನ ಕಲಾಂ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ 2025ನೇ ಸಾಲಿನ 110 ಎಂಬಿಎ, 119 ಎಂಸಿಎ. ಹಾಗೂ 5 ಎಂಬಿಎ.

21 Feb 2026 8:27 pm
ಪ್ರತ್ಯೇಕ ಪ್ರಕರಣ: ಇಬ್ಬರು ಆತ್ಮಹತ್ಯೆ

ಕಾರ್ಕಳ, ಫೆ.21: ಕುಕ್ಕುಂದೂರು ಗ್ರಾಮದ ನಾಗ ಎಂಟರ್ಪ್ರೈಸಸ್ ಕಟ್ಟಡದ 3ನೇ ಮಹಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ನಿತ್ಯಾನಂದ ಶೆಟ್ಟಿ ಎಂಬವರ ಮಗ ಸಚಿನ್ ಶೆಟ್ಟಿ(25) ಎಂಬವರು ವೈಯ ಕ್ತಿಕ ಕಾರಣದಿಂದ ಮ

21 Feb 2026 8:24 pm
ಅಮೆರಿಕಾದ ಸಾಮ್ರಾಜ್ಯಶಾಹಿ ಕ್ರೂರಮುಖಗಳ ಅನಾವರಣ: ಪ್ರೊ.ಫಣಿರಾಜ್

ಉಡುಪಿ, ಫೆ.21: ಅಮೆರಿಕಾ ಸಾಮ್ರಾಜ್ಯಶಾಹಿಯು ಸಮಾಜವಾದಿ ದೇಶಗಳ ಮೇಲೆ ಅಲ್ಲಿನ ಸಂಪತ್ತನ್ನು ಲೂಟಿ ಮಾಡಲು ನಿರಂತರವಾಗಿ ಮಿಲಿಟರಿ ದಾಳಿ ನಡೆಸಿ ಬೆದರಿಕೆ ಹಾಕುತ್ತಿದೆ. ಭಾರತದ ಮೇಲೆ ಮಿಲಿಟರಿ ದಾಳಿಯ ಬದಲಿಗೆ ಇಲ್ಲಿನ ರೈತರ, ಕಾರ್ಮ

21 Feb 2026 8:22 pm
Uttar Pradesh | ಅಂತರ್ಧರ್ಮೀಯ ಪ್ರೇಮ ವಿರೋಧಿಸಿ ಸಹೋದರಿಯ ಹತ್ಯೆ: ಪೊಲೀಸರಿಗೆ ಸ್ವತಃ ಮಾಹಿತಿ ನೀಡಿದ ಆರೋಪಿ

ಸಂಭಲ್, ಫೆ.21: 25ರ ಹರೆಯದ ವ್ಯಕ್ತಿಯೋರ್ವ ತನ್ನ ಸಹೋದರಿಯನ್ನು ಕೊಲೆ ಮಾಡಿದ ಘಟನೆ ಇಲ್ಲಿನ ಅಸ್ಮೋಲಿ ಪೊಲೀಸ್ ಠಾಣಾ ವ್ಯಾಪ್ತಿಯ ಮಟಾವಲಿ ಪತ್ತಿ ಪ್ರದೇಶದಲ್ಲಿ ನಡೆದಿದ್ದು, ಇದು ಬೇರೆ ಧರ್ಮದ ವ್ಯಕ್ತಿಯೊಂದಿಗೆ ಆಕೆಯ ಪ್ರೇಮಕ್ಕೆ

21 Feb 2026 8:20 pm
ಫೆ.23-26: ಯುನಿವೆಫ್‌ನಿಂದ ರಮಝಾನ್ ಕಾರ್ಯಕ್ರಮ

ಮಂಗಳೂರು, ಫೆ.21: ಯುನಿವೆಫ್ ಕರ್ನಾಟಕದ ವತಿಯಿಂದ ಫೆ.23ರಿಂದ 26ರವರೆಗೆ ನಗರದ ಫಳ್ನೀರ್ ರಸ್ತೆಯ ಲುಲು ಸೆಂಟರ್‌ನ ಒಂದನೇ ಮಹಡಿಯಲ್ಲಿರುವ ದಾರುಲ್ ಇಲ್ಮ್‌ನ ಸಭಾಂಗಣದಲ್ಲಿ ಲುಹರ್ ನಮಾಝ್ ಬಳಿಕ ಯುನಿವೆಫ್ ಅಧ್ಯಕ್ಷ ಮತ್ತು ನಿಮ್ರಾ ಮ

21 Feb 2026 8:16 pm
T20 World Cup| ನಾಳೆ ದಕ್ಷಿಣ ಆಫ್ರಿಕಾ ವಿರುದ್ಧ ಸೂಪರ್-8 ಪಂದ್ಯ: ಗೆಲುವಿನ ಓಟ ಮುಂದುವರಿಸುವ ವಿಶ್ವಾಸದಲ್ಲಿ ಭಾರತ

ಅಹ್ಮದಾಬಾದ್, ಫೆ.21: ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ವಿರುದ್ಧ ರವಿವಾರ ಸೆಣಸಾಡುವ ಮೂಲಕ ಟೀಮ್ ಇಂಡಿಯಾವು ಐಸಿಸಿ ಟಿ-20 ವಿಶ್ವಕಪ್‌ನಲ್ಲಿ ತನ್ನ ಸೂಪರ್-8 ಅಭಿಯಾನವನ್ನು ಆರಂಭಿಸಲಿದೆ. ಭಾರತೀಯ ಬ್ಯಾಟರ್‌ಗಳು ಸ್ಪಿನ್ನರ್‌ಗಳ ವ

21 Feb 2026 8:12 pm
Raichur | ಜಲಜೀವನ್ ಮಿಷನ್ ಕಾಮಗಾರಿ ವಿಳಂಬ: ಡಿಶಾ ಸಭೆಯಲ್ಲಿ ಜನಪ್ರತಿನಿಧಿಗಳ ಆಕ್ಷೇಪ

ರಾಯಚೂರು: ಜಲಜೀವನ್ ಮಿಷನ್ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳು ಅಪೂರ್ಣವಾಗಿರುವ ಹಿನ್ನೆಲೆಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ ಎಂದು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಹಾಗೂ ದೇವದುರ

21 Feb 2026 8:10 pm
ಮಾನನಷ್ಟ ಪ್ರಕರಣ: ಭಿವಂಡಿ ನ್ಯಾಯಾಲಯಕ್ಕೆ ಹಾಜರಾದ ರಾಹುಲ್ ಗಾಂಧಿ

ಭಿವಂಡಿ (ಮಹಾರಾಷ್ಟ್ರ),ಫೆ.21: ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿಯವರು ಕ್ರಿಮಿನಲ್ ಮಾನನಷ್ಟ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಶನಿವಾರ ಇಲ್ಲಿಯ ನ್ಯಾಯಾಲಯದ ಮುಂದೆ ಹಾಜರಾದರು. 2014ರ ಲೋಕಸಭಾ ಚುನಾವಣೆಯ ಪ್ರಚಾರದ ವೇಳೆ

21 Feb 2026 8:08 pm
ಖತರ್ ಓಪನ್ ಟೆನಿಸ್ ಟೂರ್ನಿ : ಕಾರ್ಲೊಸ್ ಅಲ್ಕರಾಝ್ ಫೈನಲ್‌ಗೆ ಲಗ್ಗೆ

ದೋಹಾ, ಫೆ.21: ವಿಶ್ವದ ನಂ.1 ಆಟಗಾರ ಕಾರ್ಲೊಸ್ ಅಲ್ಕರಾಝ್ 2026ರಲ್ಲಿ ತನ್ನ ಅಜೇಯ ಓಟವನ್ನು ಮುಂದುವರಿಸಿದ್ದು, ಹಾಲಿ ಚಾಂಪಿಯನ್ ಆಂಡ್ರೆ ರುಬ್ಲೇವ್‌ರನ್ನು ಮಣಿಸಿ ಖತರ್ ಓಪನ್ ಟೆನಿಸ್ ಟೂರ್ನಿಯಲ್ಲಿ ಫೈನಲ್‌ಗೆ ತಲುಪಿದ್ದಾರೆ. ಶುಕ್

21 Feb 2026 8:05 pm
ಕಲಾವಿದ ಲಕ್ಷ್ಮಣ ಶೆಟ್ಟಿ ತಾರೆಮಾರ್‌ ರಿಗೆ ಬೊಂಡಾಲ ಪ್ರಶಸ್ತಿ ಪ್ರದಾನ

ಬಂಟ್ವಾಳ, ಫೆ.21: ಹಳೆ ತಲೆಮಾರಿನ ಯಕ್ಷಗಾನ ಅರ್ಥಧಾರಿ, ಶಿಕ್ಷಕ ಮತ್ತು ಶಂಭೂರು ಗ್ರಾಮದ ಪಟೇಲ ದಿ.ಬೊಂಡಾಲ ಜನಾರ್ದನ ಶೆಟ್ಟಿ ಮತ್ತವರ ಪುತ್ರ ಹವ್ಯಾಸಿ ಯಕ್ಷಗಾನ ಕಲಾವಿದ, ನಿವೃತ್ತ ಭೂಮಾಪನ ಅಧಿಕಾರಿ ದಿ.ಬೊಂಡಾಲ ರಾಮಣ್ಣ ಶೆಟ್ಟರ ಹ

21 Feb 2026 8:01 pm
Raichur | ಎಐ ಶೃಂಗಸಭೆ ವಿರೋಧಿಸಿದ ಕಾಂಗ್ರೆಸ್ ವಿರುದ್ಧ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ರಾಯಚೂರು : ನವದೆಹಲಿಯ ಭಾರತ್ ಮಂಟಪದಲ್ಲಿ ನಡೆದ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಅಶ್ಲೀಲವಾಗಿ ವರ್ತಿಸಿ ದೇಶದ ಗೌರವಕ್ಕೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಭಾರತೀಯ ಜನತಾ ಪಾರ್ಟಿ ನಗರ ಶಾಸಕ

21 Feb 2026 8:00 pm
ದೇಶಾದಾದ್ಯಂತ 32 ನಕಲಿ ವಿಶ್ವವಿದ್ಯಾಲಯಗಳಿವೆ: ಯುಜಿಸಿ ಘೋಷಣೆ

ದಿಲ್ಲಿಯಲ್ಲಿ 12, ಕರ್ನಾಟಕದಲ್ಲಿವೆ 2 ನಕಲಿ ವಿವಿಗಳು!

21 Feb 2026 8:00 pm
Kalaburagi | ಒಳ ಮೀಸಲಾತಿಯಲ್ಲಿ ಬಲಗೈ ಸಮುದಾಯಕ್ಕೆ ಅನ್ಯಾಯ : ಸರಿಪಡಿಸುವಂತೆ ಆಗ್ರಹ

ಕಲಬುರಗಿ: ಒಳ ಮೀಸಲಾತಿಯಲ್ಲಿ ರೋಸ್ಟರ್ ಬಿಂದುವಿನ ಆಧಾರದಲ್ಲಿ ಬಲಗೈ ಸಮುದಾಯದ ಜಾತಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ, ‘ಒಳ ಮೀಸಲಾತಿ ಬಲಗೈ ಹೋರಾಟ ಸಮಿತಿ’ ವತಿಯಿಂದ ಶನಿವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ

21 Feb 2026 7:56 pm
ಅಮೆರಿಕದ ಟ್ರಂಪ್ ಸರ್ಕಾರ ಘೋಷಿಸಿರುವ ಹೊಸ 10% ಸುಂಕದ ಲೆಕ್ಕಾಚಾರ ಹೇಗೆ?

ಭಾರತ ಸೇರಿದಂತೆ ವಿವಿಧ ದೇಶಗಳ ಮೇಲೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇರಿರುವ ಹೆಚ್ಚುವರಿ ಸುಂಕದ ಕಾನೂನುಬದ್ಧತೆಯನ್ನು ಪ್ರಶ್ನಿಸಿರುವ ಪ್ರಕರಣದ ವಿಚಾರಣೆ ನಡೆಸಿದ ಅಮೆರಿಕದ ಸುಪ್ರೀಂ ಕೋರ್ಟ್ 6:3 ಬಹುಮತದ ತೀರ್ಪು ನೀ

21 Feb 2026 7:55 pm
Kalaburagi | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಜನ ಜಾಗೃತಿ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

ಕಲಬುರಗಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ದಲಿತ ಜನ ಜಾಗೃತಿ ಸಂಘರ್ಷ ಸಮಿತಿ ವತಿಯಿಂದ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿ

21 Feb 2026 7:52 pm
ಬಾಲಕ ನಾಪತ್ತೆ

ಮಂಗಳೂರು,ಫೆ.21:ಅನಾರೋಗ್ಯದಿಂದ ಬಳಲುತ್ತಿರುವ ಶಿವನಗೌಡ ಎಂಬ 15 ವಷರ್ ಪ್ರಾಯದ ಬಾಲಕ ಕಾಣೆಯಾದ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೆ.19ರಂದು ಕೆಲಸಕ್ಕೆ ಹೋಗಿದ್ದ ಈತ ಬಳಿಕ ನಾಪತ್ತೆಯಾಗಿದ್ದಾನೆ ಎಂದು ಈ

21 Feb 2026 7:51 pm
ತಾಲೂಕು ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ

ಮಂಗಳೂರು,ಫೆ.21: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧೀನದಲ್ಲಿರುವ ಶಿಶು ಅಭಿವೃದ್ಧಿ ಯೋಜನೆ, ಮಂಗಳೂರು ಗ್ರಾಮಾಂತರಕ್ಕೆ ಪೋಷಣ ಅಭಿಯಾನದಡಿ ಹೊರಗುತ್ತಿಗೆ ಆಧಾರದ ಮೇರೆಗೆ ತಾಲೂಕು ಸಂಯೋಜ ಕರ ಹುದ್ದೆಗೆ ಅರ್ಜಿ ಆಹ್ವಾನಿ

21 Feb 2026 7:49 pm
ಕಯ್ಯಾರ ಚರ್ಚ್‌ನ ಹಳೆಯ ಕಟ್ಟಡ ತೆರವು: ಸ್ಥಳೀಯರಿಂದ ವಿರೋಧ

ಮಂಗಳೂರು, ಫೆ. 21: ಕಾಸರಗೋಡು ಜಿಲ್ಲೆಯ ಕಯ್ಯಾರದಲ್ಲಿದ್ದ ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯಕ್ಕೆ ಒಳಪಟ್ಟ ಕ್ರಿಸ್ತರಾಜ ದೇವಾಲಯ ಕಟ್ಟಡವನ್ನು ಕೆಡಹುವ ಮೂಲಕ ಭಕ್ತರ ಧಾರ್ಮಿಕ ಭಾವನೆಯನ್ನು ಘಾಸಿಗೊಳಿಸಲಾಗಿದೆ ಎಂದು ಚರ್ಚ್‌ನ

21 Feb 2026 7:48 pm
ಬಡವರ ಬದುಕಿಗೆ ಪಂಚಗ್ಯಾರಂಟಿ ಯೋಜನೆಗಳು ಬೆಳಕು: ಶಾಸಕ ಬಿ.ಆರ್.ಪಾಟೀಲ್‌

ಆಳಂದ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚಗ್ಯಾರೆಂಟಿ ಯೋಜನೆಗಳ ಪಾರದರ್ಶಕ ಹಾಗೂ ಪರಿಣಾಮಕಾರಿ ಅನುಷ್ಠಾನಕ್ಕಾಗಿ ನಿರಂತರ ಪ್ರಗತಿ ಪರಿಶೀಲನೆ ಅಗತ್ಯ ಎಂದು ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಹಾಗೂ ಶಾಸಕ ಬಿ.ಆರ

21 Feb 2026 7:46 pm
ಮತ್ಸ್ಯ ಸಂಪದ ಯೋಜನೆಯಡಿ 6 ಮಂದಿಗೆ 2 ಕೋಟಿ ರೂ. ಸಹಾಯಧನ: ಉಡುಪಿ ಡಿಸಿ ಸ್ವರೂಪಾ ಟಿ.ಕೆ.

ಉಡುಪಿ, ಫೆ.21: ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ವಿವಿಧ ಘಟಕಗಳ ಸ್ಥಾಪನೆಗೆ ಜಿಲ್ಲೆಯ 6 ಮಂದಿ ಫಲಾನುಭವಿಗಳಿಗೆ ಎರಡು ಕೋಟ ರೂ. ಸಹಾಯಧನ ಸೌಲಭ್ಯ ಒದಗಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತ

21 Feb 2026 7:43 pm
ಆಳಂದ | ಪತ್ರಿಕೋದ್ಯಮಕ್ಕೆ ಮಾರ್ಕೆಟಿಂಗ್ ತಂತ್ರಗಳ ಜ್ಞಾನ ಅನಿವಾರ್ಯ : ಡಾ.ಶ್ರೀನಿವಾಸನ್ ಸುಬ್ರಮಣಿಯನ್

ಇಂದಿನ ಸ್ಪರ್ಧಾತ್ಮಕ ಮಾಧ್ಯಮ ಯುಗದಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿಗಳು ಕೇವಲ ಸುದ್ದಿ ಬರವಣಿಗೆಯಲ್ಲೇ ಸೀಮಿತರಾಗದೆ, ಮಾರ್ಕೆಟಿಂಗ್ ತಂತ್ರಗಳು, ಟಿವಿ ಮಾಧ್ಯಮದ ಕಾರ್ಯವೈಖರಿ ಹಾಗೂ ಚಲನಚಿತ್ರ ಮಾರುಕಟ್ಟೆಯ ಪ್ರವೃತ್ತಿಗಳ

21 Feb 2026 7:41 pm
ಫೆ. 22ರಂದು ಅಂಕೋಲ–ಕಾರವಾರ ಭಾಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

ಭಟ್ಕಳ:  ಫೆ. 22ರಂದು ಅಂಕೋಲ–ಕಾರವಾರ ಭಾಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಅರಣ್ಯವಾಸಿಗಳಲ್ಲಿ ಹೊಸ ನಿರೀಕ್ಷೆ ಮೂಡಿದೆ. “ಜಿಲ್ಲೆಯಲ್ಲಿ ಲಕ್ಷಕ್ಕೂ ಮಿಕ್ಕಿ ಅರಣ್ಯವಾಸಿಗಳು

21 Feb 2026 7:39 pm
ಚಿಂಚೋಳಿ | ಸಿಡಿಪಿಒ ವಿರುದ್ಧ ಭ್ರಷ್ಟಾಚಾರ ಆರೋಪ: ಧರಣಿ ಸತ್ಯಾಗ್ರಹ

ಚಿಂಚೋಳಿ: ತಾಲ್ಲೂಕಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ (CDPO) ಸವಿತಾ ಅವರ ವಿರುದ್ಧ ಭ್ರಷ್ಟಾಚಾರದ ಗಂಭೀರ ಆರೋಪಗಳು ಕೇಳಿಬಂದಿದ್ದು, ಅವರನ್ನು ಅಮಾನತುಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ಕ

21 Feb 2026 7:37 pm
Kalaburagi | ನಿವೃತ್ತ ನೌಕರರಿಗೆ ಪಿಂಚಣಿ ನೀಡುವಂತೆ ಆಗ್ರಹ

ಕಲಬುರಗಿ: ಗುಲ್ಬರ್ಗಾ ವಿಶ್ವವಿದ್ಯಾಲಯನಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾದ ಸಿಬ್ಬಂದಿಗೆ ಪಿಂಚಣಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ, ಪಿಂಚಣಿಯನ್ನು ಸರ್ಕಾರದ ನೌಕರರಂತೆ ನೇರವಾಗಿ HRMS/ಎಜಿ (AG) ಕಚೇರಿಯಿಂದ ಪಾವತಿಸುವಂ

21 Feb 2026 7:34 pm
ನಾರಾಯಣಗುರು ಆಧುನಿಕ ಭಾರತದ ವಿಶ್ವಗುರು: ಸಚ್ಚಿದಾನಂದ ಸ್ವಾಮೀಜಿ

ಮಂಗಳೂರು, ಫೆ.21: ಬ್ರಹ್ಮಶ್ರೀ ನಾರಾಯಣ ಗುರುಗಳು ಜನಿಸಿದ್ದು ಕೇರಳದಲ್ಲಾದರೂ ಪ್ರಪಂಚದ ಎಲ್ಲ ಕಡೆಯೂ ಅವರ ಚಳವಳಿ ಖ್ಯಾತಿ ಗಳಿಸಿದೆ. ಅವರು ಆಧುನಿಕ ಭಾರತದ ವಿಶ್ವಗುರು ನಾರಾಯಗಳ ಗುರುಗಳು ಎಂದು ಕೇರಳ ಶಿವಗಿರಿ ಮಠದ ಅಧ್ಯಕ್ಷ ಸಚ್

21 Feb 2026 7:32 pm
Kalaburagi | ವಿ.ಜಿ ವುಮನ್ಸ್ ಕಾಲೇಜಿನಲ್ಲಿ ವಿಶ್ವ ಮಾತೃ ಭಾಷೆ ದಿನಾಚರಣೆ

ಕಲಬುರಗಿ : ನಗರದ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಕನ್ನಡ, ಹಿಂದಿ, ಇಂಗ್ಲೀಷ್ ಮತ್ತು ಉರ್ದು ವಿಭಾಗಗಳ ಸಹಯೋಗದಲ್ಲಿ ಶನಿವಾರ ವಿಶ್ವ ಮಾತೃ ಭಾಷಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮಕ್ಕೆ ಮು

21 Feb 2026 7:32 pm
ರಾಯಚೂರಿನಲ್ಲಿ ಯುವ ಕಾಂಗ್ರೆಸ್‌ನಿಂದ ಪ್ರತಿಭಟನೆ

ರಾಯಚೂರು : ನವದೆಹಲಿಯಲ್ಲಿ ನಡೆದ ಎಐ ಶೃಂಗಸಭೆಯಲ್ಲಿ ಭಾರತ–ಯುಎಸ್ ವ್ಯಾಪಾರ ಒಪ್ಪಂದ ಕುರಿತು ಪ್ರಧಾನಿ ನರೇಂದ್ರ ಮೋದಿ ರಾಜಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ, ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದ ಟಿಪ್ಪು ಸುಲ್ತಾನ್ ಉದ್

21 Feb 2026 7:14 pm
ಫೆ.24ರಂದು ಮನರೇಗಾ ಹಿಂತೆಗೆತದ ವಿರುದ್ಧ ಪ್ರತಿಭಟನೆ

ಉಡುಪಿ, ಫೆ.21: ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಜಾರಿಗೆ ತಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಯನ್ನು ಕೇಂದ್ರದ ಬಿಜೆಪಿ ನೇತೃತ್ವದ ಕೇಂದ್ರ ಸರಕಾರವು ಹಿಂತೆಗೆದಿರುವ ಜನವಿರೋಧಿ ನೀತಿಯನ್ನು ಖಂ

21 Feb 2026 6:30 pm
ಸಿವಿಲ್ ನ್ಯಾಯಾಧೀಶರಾಗಿ ವಿರಾಜಪೇಟೆಯ ಸೈಯದಾ ಕಾಶ್ಮೀರ ಸಿಮ್ರಾನ್ ಆಯ್ಕೆ

ಮಡಿಕೇರಿ: ವೀರಾಜಪೇಟೆ ಪಟ್ಟಣದ ನಿವಾಸಿ ಮೌಂಟನ್ ವ್ಯೂ ಶಾಲೆಯ ಸಂಸ್ಥಾಪಕರಾದ ದಿ. ಸಯ್ಯದ್ ನಝೀರ್ ಅಹಮ್ಮದ್ ಮತ್ತು ಸೈಯದಾ ನಿಖತ್ ಅಸ್ಮ ಅವರ ಪುತ್ರಿ ಸೈಯದಾ ಕಾಶ್ಮೀರ ಸಿಮ್ರಾನ್ ಅವರು ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾ

21 Feb 2026 6:30 pm
ಮೂಲ ವಿಜ್ಞಾನ ಅಧ್ಯಯನದಲ್ಲಿ ವಿದ್ಯಾರ್ಥಿಗಳು ವಿಶೇಷ ಆಸಕ್ತಿ ಅಗತ್ಯ: ಪ್ರೊ.ಬಿ.ಎಸ್.ಶೇರಿಗಾರ್

ಉಡುಪಿ, ಫೆ.21: ಮೂಲ ವಿಜ್ಞಾನ ಅಧ್ಯಯನದಲ್ಲಿ ವಿದ್ಯಾರ್ಥಿಗಳು ವಿಶೇಷ ಆಸಕ್ತಿ ವಹಿಸುವುದರ ಜೊತೆಗೆ ಸಂಶೋಧನಾ ಕಾರ್ಯದಲ್ಲಿ ತೊಡಗಿಕೊಂಡಾಗ ತಾವು ಬೆಳೆಯುವುದರ ಜೊತೆಗೆ ರಾಷ್ಟ್ರದ ತಾಂತ್ರಿಕ ಆರ್ಥಿಕ ಅಭಿವೃದ್ಧಿಗೂ ಕೊಡುಗೆ ನೀಡು

21 Feb 2026 6:29 pm
ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಉದಯ ಶಂಕರ್ ಆಯ್ಕೆ

ಬೈಂದೂರು, ಫೆ.21: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಬೈಂದೂರು ತಾಲೂಕು ಘಟಕದ 2025-28ನೇ ಸಾಲಿನ ನೂತನ ಅಧ್ಯಕ್ಷರಾಗಿ ದೂರದರ್ಶನ ಚಂದನದ ಉದಯ ಶಂಕರ್ ಹಾಗೂ ಪ್ರಧಾನ ಕಾರ್ಯದರ್ಶಿ ಯಾಗಿ ವಿಜಯ ಕರ್ನಾಟಕದ ರಾಮ ಬಿಜೂರು ಅವಿರೋಧವ

21 Feb 2026 6:28 pm
ಸರಕಾರದ ನಿರ್ಲಕ್ಷ್ಯದಿಂದ ಅನುದಾನಿತ ಕನ್ನಡ ಶಾಲೆಗಳ ಅವಸಾನ: ಸತ್ಯೇಂದ್ರ ಪೈ

ಕಾಪು, ಫೆ.21: ಸರಕಾರಕ್ಕೆ ಕನ್ನಡ ಮಾಧ್ಯಮ ಶಾಲೆಗಳು ಬೇಡ. ಹಿಂದೆ ಸರಕಾರ ಅನುದಾನಿತ ಶಾಲೆಗಳ ನಿರ್ವಹಣೆಗೆ ಅನುದಾನ ಹಾಗೂ ಶಿಕ್ಷಕರನ್ನು ನೀಡುತ್ತಿತ್ತು. ಈಗ ಸರಕಾರದ ಅನುದಾನವೂ ಇಲ್ಲ. ವಿದ್ಯಾರ್ಥಿಗಳು ಇರುವ ಶಾಲೆಗಳಿಗೆ ಶಿಕ್ಷಕರ

21 Feb 2026 6:27 pm
21 Feb 2026 6:16 pm
ಶಿರ್ವ| ಮಹಿಳೆಯ ಚಿನ್ನದ ಸರ ಸುಲಿಗೆ ಪ್ರಕರಣ: ಮೂರೇ ಗಂಟೆಯಲ್ಲಿ ಮೂವರು ಆರೋಪಿಗಳ ಬಂಧನ

ಶಿರ್ವ, ಫೆ.21: ಕುರ್ಕಾಲು ಗ್ರಾಮದ ಶಂಕರಪುರ ಎಂಬಲ್ಲಿ ಫೆ.21ರಂದು ಬೆಳಗ್ಗೆ ನಡೆದ ಮಹಿಳೆಯ ಚಿನ್ನದ ಸರ ಸುಲಿಗೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಕೇವಲ ಮೂರು ಗಂಟೆಯೊಳಗೆ ಬಂಧಿಸುವಲ್ಲಿ ಯಶಸ್ವಿಯಾಗ

21 Feb 2026 6:13 pm
ಕಾಂಗ್ರೆಸ್ ಸರಕಾರ ಮಾಧ್ಯಮಗಳ ಸ್ವಾತಂತ್ರ್ಯವನ್ನು ಹತ್ತಿಕ್ಕುತ್ತಿದೆ : ನಿಖಿಲ್ ಕುಮಾರಸ್ವಾಮಿ

ಬೆಂಗಳೂರು : ಸಂವಿಧಾನದ ಅಡಿಯಲ್ಲಿ ಮಾಧ್ಯಮದವರ ಅಭಿಪ್ರಾಯವನ್ನು ವ್ಯಕ್ತಿಪಡಿಸುವುದಕ್ಕೆ ಎಲ್ಲರಿಗೂ ಹಕ್ಕಿದೆ. ಭದ್ರತೆ ಮತ್ತು ತಾಂತ್ರಿಕ ಕಾರಣದಿಂದ ವಿಧಾನಸೌಧಕ್ಕೆ ಮಾಧ್ಯಮಗಳನ್ನು ನಿರ್ಬಂಧಿಸಿರುವುದು ಕಾಂಗ್ರೆಸ್ ಸರಕಾ

21 Feb 2026 6:10 pm
ಚಾಮರಾಜನಗರ | ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ

ಚಾಮರಾಜನಗರ : ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸುಮಾರು 3 ವರ್ಷದ ಹೆಣ್ಣು ಚಿರತೆಯೊಂದು ಬಿದ್ದಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಹೊರ ವಲಯದ ಮಣಗಳ್ಳಿಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಚಾಮರಾಜನಗರ ಜಿಲ

21 Feb 2026 6:07 pm
ಮಲ್ಪೆ| ಮೀನು ವ್ಯಾಪಾರಿಯ ಸುಲಿಗೆ ಪ್ರಕರಣ: ಓರ್ವ ಆರೋಪಿ ಸೆರೆ

ಮಲ್ಪೆ, ಫೆ.21: ಮಲ್ಪೆ ಬಂದರಿನಲ್ಲಿ ಮೀನು ವ್ಯಾಪಾರಿಯೊಬ್ಬರ ಮುಖಕ್ಕೆ ಖಾರದ ಪುಡಿ ಎರಚಿ, ಹಲ್ಲೆ ನಡೆಸಿ, ಚಿನ್ನದ ಸರ ಸುಲಿಗೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ಕೊಪ್ಪಳ ಜಿಲ್

21 Feb 2026 6:06 pm
ನಮ್ಮ ಪಕ್ಷದ ಎಲ್ಲರೂ ಸಿದ್ದರಾಮಯ್ಯನವರ ಅಭಿಮಾನಿಗಳು : ಪ್ರಿಯಾಂಕ್ ಖರ್ಗೆ

ಬೆಂಗಳೂರು : ‘ಕಾಂಗ್ರೆಸ್ ಪಕ್ಷದಲ್ಲಿ ಯಾರೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ವಿರುದ್ದ ಇಲ್ಲ. ಎಲ್ಲರೂ ಕೂಡ ಅವರ ಅಭಿಮಾನಿಗಳೇ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಇಂದಿಲ್ಲ

21 Feb 2026 6:05 pm
ಚಾಮರಾಜನಗರ | ರೈಲಿಗೆ ಸಿಲುಕಿ ಯುವಕ ಮೃತ್ಯು

ಚಾಮರಾಜನಗರ: ರೈಲಿಗೆ ಸಿಲುಕಿ ಯುವಕನೋರ್ವ ಮೃತಪಟ್ಟಿರುವ ಘಟನೆ ತಾಲೂಕಿನ ಪಣ್ಯದಹುಂಡಿ ಬಳಿ ನಡೆದಿದೆ. ಚಾಮರಾಜನಗರ ತಾಲೂಕಿನ ಹೆಗ್ಗೋಠಾರ ಗ್ರಾಮದ ನಿವಾಸಿ ನಾಗೇಂದ್ರ(30) ಮೃತಪಟ್ಟವರು. ನಾಗೇಂದ್ರ ಅವರು ವೃತ್ತಿಯಲ್ಲಿ ಗಾರೆ ಕೆಲ

21 Feb 2026 6:01 pm
ಸೇಡಂ | ಕಾರ್ಖಾನೆಗೆ ತೆರಳುವ ಲಾರಿಗಳ ಧೂಳಿನಿಂದ ಬೆಳೆ ಹಾನಿ; ಪರಿಹಾರಕ್ಕಾಗಿ ಆಗ್ರಹ

ಸೇಡಂ : ಅಲ್ಟ್ರಾಟೆಕ್ ರಾಜಶ್ರೀ ಸಿಮೆಂಟ್ ಕಾರ್ಖಾನೆಗೆ ತೆರಳುವ ಲಾರಿಗಳ ಸಂಚಾರದಿಂದಾಗಿ ಧೂಳು ಹೆಚ್ಚಾಗಿ ಜಮೀನಿನ ಬೆಳೆ ಹಾನಿಗೀಡಾಗಿದ್ದು, ಕೂಡಲೇ ಪರಿಹಾರ ನೀಡಬೇಕೆಂದು ಆಗ್ರಹಿಸಿ, ರೈತರು ಹೂಡಾ (ಬಿ) ಭೀಮನಗರದ ಮುಖ್ಯರಸ್ತೆಯ

21 Feb 2026 5:48 pm
ಹನೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ವಿಶೇಷವಾಗಿ ಕಾಳಜಿ ವಹಿಸಿದ್ದೇನೆ: ಶಾಸಕ ಎಂ. ಆರ್. ಮಂಜುನಾಥ್

ಹನೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ವಿಶೇಷವಾಗಿ ಕಾಳಜಿ ವಹಿಸಿದ್ದೇನೆ: ಶಾಸಕ ಎಂ. ಆರ್. ಮಂಜುನಾಥ್ ಹನೂರು: ಹನೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ವಿಶೇಷವಾಗಿ ಕಾಳಜಿ ವಹಿಸಿದ್ದೇನೆ ಇದಕ್ಕೆ ಪ್ರತಿಯ

21 Feb 2026 5:36 pm
ಬಳ್ಳಾರಿ | ಸಂತೋಷ್ ಬಸವರಾಜ ಬೆಳಗೋಡು ನ್ಯಾಯಾಧೀಶರಾಗಿ ಆಯ್ಕೆ

ಬಳ್ಳಾರಿ / ಕಂಪ್ಲಿ : ಹೈಕೋರ್ಟ್ ನೇಮಕಾತಿ ಸಮಿತಿ ನಡೆಸಿದ ನ್ಯಾಯಾಧೀಶರ ಆಯ್ಕೆಯಲ್ಲಿ ಕಂಪ್ಲಿ ಸಮೀಪದ ಚಿಕ್ಕಜಂತಕಲ್ ಗ್ರಾಮದ ಸಂತೋಷ್ ಬಸವರಾಜ ಬೆಳಗೋಡು ಅವರು ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದು, ಸಣಾಪುರ ಗ್ರಾಮ ಹಾಗೂ

21 Feb 2026 5:27 pm
ಪತಿಯ ಸಂಬಳದ ಮಾಹಿತಿ ವಿವರ ಕೋರಿ RTI ಅರ್ಜಿ ಸಲ್ಲಿಸಿದ ಪತ್ನಿ: ರಿಟ್ ವಜಾಗೊಳಿಸಿದ ಹೈಕೋರ್ಟ್

ಜೋಧಪುರ: ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ತನ್ನ ಪತಿಯ ಸಂಬಳದ ವಿವರಗಳನ್ನು ಮಾಹಿತಿ ಹಕ್ಕು (RTI) ಕಾಯ್ದೆಯಡಿ ಬಹಿರಂಗಪಡಿಸುವಂತೆ ಕೋರಿ ಪತ್ನಿಯೊಬ್ಬರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ರಾಜಸ್ಥಾನ ಹೈಕೋರ್ಟ್ನ

21 Feb 2026 5:25 pm
ಮಂಗಳೂರು: ಫೆ. 24ರಂದು ನೀರು ಪೂರೈಕೆ ಇಲ್ಲ

ಮಂಗಳೂರು, ಫೆ.21: ತುಂಬೆ ಸ್ಥಾವರದಲ್ಲಿ ಮೆಸ್ಕಾಂನಿಂದ ತುರ್ತು ದುರಸ್ತಿ ಕಾಮಗಾರಿ ಇರುವ ಕಾರಣ ಫೆ. 24ರಂದು ಬೆಳಗ್ಗೆ 8ರಿಂದ ಸಂಜೆ 5 ಗಂಟೆಯವರೆಗೆ ಮಂಗಳೂರು ನಗರಕ್ಕೆ ಸಂಪೂರ್ಣವಾಗಿ ನೀರು ಪೂರೈಕೆ ನಿಲುಗಡೆಯಾಗಲಿದೆ ಎಂದು ಮಂಗಳೂರು

21 Feb 2026 5:16 pm