SENSEX
NIFTY
GOLD
USD/INR

Weather

24    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಲಾವಣ್ಯ ಬಲ್ಲಾಳ್ ಜೈನ್ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ; ಆದೇಶ

ಬೆಂಗಳೂರು : ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆಯ ಅಧ್ಯಕ್ಷರಾದ ಲಾವಣ್ಯ ಬಲ್ಲಾಳ್ ಜೈನ್ ಅವರಿಗೆ ತಕ್ಷಣದಿಂದ ಜಾರಿಗೆ ಬರುವಂತೆ 'ರಾಜ್ಯ ಸಚಿವರ' ಸ್ಥಾನಮಾನ ನೀಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಕುರಿತು ಸಿ

31 Jan 2026 7:31 pm
Kalaburagi | ಚಾಕುವಿನಿಂದ ಇರಿದು ವ್ಯಕ್ತಿಯ ಹತ್ಯೆ

ಕಲಬುರಗಿ : ವ್ಯಕ್ತಿಯೋರ್ವನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಸೇಡಂ ತಾಲೂಕಿನ ಹಂಗನಹಳ್ಳಿ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಮೃತರನ್ನು ಹಂಗನಹಳ್ಳಿ ಗ್ರಾಮದ ನಿವಾಸಿ ಬಸವರಾಜ ತಳವಾರ (35) ಎಂದು ಗುರುತಿ

31 Jan 2026 7:27 pm
ಕೋಡಿಬೆಂಗ್ರೆ ಪ್ರವಾಸಿ ದೋಣಿ ದುರಂತ ಪ್ರಕರಣ: ದೋಣಿ ಮಾಲಕ ಸಹಿತ ಮೂವರ ಬಂಧನ

ಉಡುಪಿ: ಕೋಡಿಬೆಂಗ್ರೆ ಅಳಿವೆಬಾಗಿಲಿನಲ್ಲಿ ಆರು ದಿನಗಳ ಹಿಂದೆ ಸಂಭವಿಸಿದ ಪ್ರವಾಸಿ ದೋಣಿ ದುರಂತಕ್ಕೆ ಸಂಬಂಧಿಸಿ ದೋಣಿ ಮಾಲಕ ಸಹಿತ ಮೂವರು ಆರೋಪಿಗಳನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. ಕೋಡಿಬೇಂಗ್ರೆಯ ನಿವಾಸಿಗಳಾದ ಸುಹಾಸ್

31 Jan 2026 7:21 pm
ಕಲಬುರಗಿ | ಹಿರಿಯ ಪತ್ರಕರ್ತ ಪ್ರಭುಲಿಂಗ ನೀಲೂರೆ ಆತ್ಮಹತ್ಯೆ

ಕಲಬುರಗಿ : ಕಲಬುರಗಿ ನಗರದ ಹೊರವಲಯದ ಅಷ್ಟಗಾ ಗ್ರಾಮದ ಸಮೀಪ ಮರಕ್ಕೆ ನೇಣು ಹಾಕಿಕೊಂಡು ಪತ್ರಕರ್ತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಆಳಂದ ತಾಲೂಕಿನ ಹಳ್ಳಿಸಲಗರ ಗ್ರಾಮದ ಮೂಲ ನಿವಾಸಿ, ಸ

31 Jan 2026 7:14 pm
ವಾಡಿ | ಹೊಲಿಗೆ ಯಂತ್ರಗಳು ನೀಡುವಲ್ಲಿ ತಾರತಮ್ಯ ಆರೋಪ :ಎಸಿಸಿ ಕಂಪನಿ ವಿರುದ್ಧ ಮಹಿಳೆಯರಿಂದ ಪ್ರತಿಭಟನೆ

ವಾಡಿ: ಇಂಗಳಗಿ ಗ್ರಾಮದಲ್ಲಿ ಮಹಿಳೆಯರಿಗೆ ಗಾರ್ಮೆಂಟ್ಸ್ ಉದ್ಯೋಗ ಆರಂಭಿಸಲು ಎಸಿಸಿ ಸಿಮೆಂಟ್ ಕಂಪನಿ (ಅದಾನಿ ಗ್ರೂಪ್)ನ ಸಕ್ಷಮ ಸ್ಕಿಲ್ ಡೆವೆಲಪ್ಮೆಂಟ್ ವತಿಯಿಂದ ಹೊಲಿಗೆ ಯಂತ್ರಗಳನ್ನು ವಿತರಿಸಲಾಗಿದೆ ಎಂಬ ಕಂಪನಿ ಅಧಿಕಾರಿ

31 Jan 2026 7:08 pm
ಜಗತ್ತಿನ ಎಲ್ಲೆಡೆ ಗಾಂಧಿ ಜೀವಂತ: ಪ್ರೊ.ವರದೇಶ್ ಹಿರೇಗಂಗೆ

ಕುಂದಾಪುರ, ಜ.31: ಗಾಂಧಿ ಸಂದೇಶಗಳಾದ ಸ್ವಾತಂತ್ರ್ಯ, ಸಮಾನತೆ ಭ್ರಾತೃತ್ವ ಇಂದು ವಿಶ್ವದ ಹಲವು ದೇಶಗಳ ಸಂವಿಧಾನದಲ್ಲಿ ಅವಕಾಶ ಪಡೆದಿದ್ದು ಅಲ್ಲೆಲ್ಲ ಕಡೆ ಗಾಂಧಿ ಜೀವಂತವಾಗಿದ್ದಾರೆ. ಸತ್ಯ, ವಿವೇಕಕ್ಕೆ ಶಕ್ತಿ ಇದೆ. ಅದಕ್ಕೆ ಅಳಿವ

31 Jan 2026 6:59 pm
Afzalpur | ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿ: ಅರುಣಕುಮಾರ್ ಪಾಟೀಲ್

ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

31 Jan 2026 6:44 pm
1,051 ಕೋಟಿ ರೂ. ವೆಚ್ಚದಲ್ಲಿ ಬಹುಗ್ರಾಮ ಕುಡಿಯುವ ನೀರಿನ‌ ಯೋಜನೆ ಜಾರಿ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ : ಜಿಲ್ಲೆಯ ಪ್ರತಿ ಹಳ್ಳಿಗೂ ಹಾಗೂ ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವುದರ ಜೊತೆಗೆ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಗ್ಯಾರಂಟಿ ಸರ್ಕಾರ ಹಲವು ಮಹತ್ವದ ಕ್ರಮಗಳನ್ನು ಕೈಗೊಂ

31 Jan 2026 6:40 pm
ಸರಕಾರಿ ಕಾರ್ಯಕ್ರಮಗಳಲ್ಲಿ ನಂದಿನಿ ತಿನಿಸುಗಳ ಬಳಕೆಗೆ ಸಿಎಂ ನಿರ್ದೇಶನ

ಬೆಂಗಳೂರು : ರಾಜ್ಯಾದ್ಯಂತ ಸರಕಾರಿ ಕಚೇರಿಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್‍ಗಳ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಸುವಂತೆ ಹಾಗೂ ರಾಜ್ಯ ಸರಕಾರದ ಎಲ್ಲ ಕಾರ್ಯಕ್ರಮಗಳು, ಕಚೇರಿಗಳ

31 Jan 2026 6:38 pm
ಅಫಜಲಪುರ | ಅಕ್ಷರಧಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೆ.6ರಂದು ಮಕ್ಕಳ ಹಬ್ಬ

ಅಫಜಲಪುರ : ತಾಲೂಕಿನ ಬಂದರವಾಡ ಗ್ರಾಮದ ಅಕ್ಷರಧಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೆ.6ರಂದು ಸಂಜೆ 6 ಗಂಟೆಗೆ ಮಕ್ಕಳ ಹಬ್ಬ ಕಾರ್ಯಕ್ರಮವನ್ನು ಶಾಲಾ ಮಕ್ಕಳಿಂದ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ರಿಯಾಝ್ ಇನಾಮದಾರ ತಿಳಿಸಿ

31 Jan 2026 6:35 pm
ಸಾರಿಗೆ ಬಸ್‍ಗಳಲ್ಲಿನ ‘ತಂಬಾಕು ಉತ್ಪನ್ನಗಳ ಜಾಹೀರಾತು’; ಇನ್ನೂ 15 ದಿನಗಳಲ್ಲಿ ತೆರವುಗೊಳಿಸಲು ಸೂಚನೆ

ಬೆಂಗಳೂರು : ‘ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಸಾರ್ಟಿಸಿ) ಸೇರಿದಂತೆ ಸಾರಿಗೆ ನಿಗಮಗಳ ಬಸ್‍ಗಳಲ್ಲಿ ಆಳವಡಿಸಲಾಗಿರುವ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವಂತಹ ಜಾಹೀರಾತುಗಳನ್ನು ಇನ್ನೂ 15 ದಿನಗಳಲ್ಲಿ ತ

31 Jan 2026 6:29 pm
ಕರ್ನಾಟಕದಲ್ಲಿ ಉದ್ಯಮ ಸ್ಥಾಪನೆಗೆ ಎಂಎನ್‍ಸಿ ಮುಖ್ಯಸ್ಥರು ಒಲವು : ಎಂ.ಬಿ.ಪಾಟೀಲ್

ಬೆಂಗಳೂರು : ದಾವೋಸ್‍ನ ವಿಶ್ವ ಆರ್ಥಿಕ ವೇದಿಕೆಯ ಸಮಾವೇಶವು ಉತ್ತಮ ಭೂಮಿಕೆ ಸಿದ್ಧಪಡಿದ್ದು, ಕರ್ನಾಟಕದಲ್ಲಿ ಉದ್ಯಮ ಸ್ಥಾಪನೆ, ವಿಸ್ತರಣೆಯ ವಾಗ್ದಾನಗಳನ್ನು ಆದ್ಯತೆ ಮೇರೆಗೆ ಕಾರ್ಯಗತಗೊಳಿಸಲು ಬಹುರಾಷ್ಟ್ರೀಯ ಕಂಪೆನಿಗಳ ಮು

31 Jan 2026 6:21 pm
ಕಲಬುರಗಿ | ಆಯೋಗದ ಆದೇಶ ಉಲ್ಲಂಘನೆ: ಮೂರು ಪ್ರಕರಣಗಳಲ್ಲಿ 65 ಸಾವಿರ ರೂ. ದಂಡ: ಬಿ.ವೆಂಕಟ ಸಿಂಗ್

ಕಲಬುರಗಿ : ಸಾರ್ವಜನಿಕರಿಗೆ ಮಾಹಿತಿ ನೀಡುವಂತೆ ಸ್ಪಷ್ಟ ನಿರ್ದೇಶನ ನೀಡಿದ್ದರೂ ಅದನ್ನು ಪಾಲಿಸದೆ ನಿರ್ಲಕ್ಷ್ಯ ವಹಿಸಿದ್ದ ಮೂರು ಪ್ರಕರಣಗಳಲ್ಲಿ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಒಟ್ಟು 65,000  ರೂ. ದಂಡ ವಿಧಿಸಲಾಗಿದೆ ಎಂ

31 Jan 2026 6:21 pm
ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 50 ವಿಕೆಟ್‌ಗಳ ಮೈಲಿಗಲ್ಲು ತಲುಪಿದ ಅರ್ಜುನ್ ತೆಂಡೂಲ್ಕರ್

ಅರ್ಜುನ್ ತೆಂಡೂಲ್ಕರ್ | Photo Credit : PTI   ಪೋರ್ವೊರಿಮ್: ಗೋವಾ ತಂಡದ ಆಲ್‌ರೌಂಡರ್ ಅರ್ಜುನ್ ತೆಂಡೂಲ್ಕರ್ ಶುಕ್ರವಾರ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 50 ವಿಕೆಟ್‌ಗಳ ಮೈಲಿಗಲ್ಲು ತಲುಪಿದ್ದಾರೆ. ಭಾರತದ ದಂತಕತೆ ಸಚಿನ್ ತೆಂಡೂಲ್ಕರ

31 Jan 2026 6:21 pm
ಮರ್ಕಝುಲ್ ಹುದಾ ಒಮಾನ್ ಸಮಿತಿ: ನೂತನ ಪದಾಧಿಕಾರಿಗಳ ಆಯ್ಕೆ

ಪುತ್ತೂರು: ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜು ಇದರ ಒಮಾನ್ ರಾಷ್ಟೀಯ ಸಮಿತಿಯ ಮಹಾ ಸಭೆಯು ಬರ್ಕಾ ಫಾಮ್ ಹೌಸ್ ನಲ್ಲಿ ಕೇಂದ್ರ ಸಮಿತಿಯ ಕಾರ್ಯಾಧ್ಯಕ್ಷ ಡಾ. ಎಮ್ಮೆಸ್ಸೆಮ್ ಝೈನಿ ಕಾಮಿಲ್ ಅವರ ನೇತೃತ್ವದಲ್ಲಿ ಇತ್ತೀಚಿಗೆ ನಡ

31 Jan 2026 5:33 pm
ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಮುಂಬೈ : ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು.  ರಾಜ್ಯಪಾಲ ಆಚಾರ್ಯ ದೇವವ್ರತ್‌ ಅವರು ಸುನೇತ್ರಾ ಪವಾರ್‌ ಅವರಿಗೆ ಪ್ರಮಾಣವಚನ ಬೋಧಿಸಿ

31 Jan 2026 5:25 pm
ಆಸ್ಟ್ರೇಲಿಯನ್‌ ಓಪನ್ | ಸಬಲೆಂಕಾಗೆ ಸೋಲು, ರೈಬಾಕಿನಾ ಚಾಂಪಿಯನ್

ಮೆಲ್ಬರ್ನ್: ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯ ಮಹಿಯೆರ ಸಿಂಗಲ್ಸ್ ಫೈನಲ್‌ನಲ್ಲಿ ಕಝಕ್‌ಸ್ತಾನದ ಎಲೆನಾ ರೈಬಾಕಿನಾ ಅವರು ಬೆಲಾರುಸ್‌ನ ಅನುಭವಿ ಆಟಗಾರ್ತಿ ಆರ್ಯನಾ ಸಬಲೆಂಕಾರನ್ನು ಸೋಲಿಸಿ ಪ್ರಶಸ್ತಿ ಮುಡಿಗೇರಿಸಿಕೊಂ

31 Jan 2026 5:17 pm
Vijayanagara | ʼಎಫ್‌ಐಆರ್‌ನಲ್ಲಿ ಇಬ್ಬರ ಹೆಸರು ಉಲ್ಲೇಖʼ : ಕೊಟ್ಟೂರಿನ ತ್ರಿವಳಿ ಕೊಲೆ ಪ್ರಕರಣದ ಬಗ್ಗೆ ಎಸ್‌ಪಿ ಹೇಳಿದ್ದೇನು ?

ವಿಜಯನಗರ : ಕೊಟ್ಟೂರು ಪಟ್ಟಣದ ಲಾಲ್‌ ಬಹಾದ್ದೂರ್‌ ಶಾಸ್ತ್ರಿ ಬಡಾವಣೆಯ ಮನೆಯೊಂದರಲ್ಲಿ ನಡೆದ ತ್ರಿವಳಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಂಗಳೂರಿನ ತಿಲಕ್‌ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಇಬ

31 Jan 2026 5:13 pm
Mangaluru | ಲ್ಯಾಂಡ್ ಫ್ಲೇವರ್ ಬೊಂಡ ಫ್ಯಾಕ್ಟರಿ ಮತ್ತು ಅಡ್ಯಾರ್ ಗ್ರಾ.ಪಂ. ಸಹಯೋಗದಲ್ಲಿ 25 ಉಚಿತ ಹೊಲಿಗೆ ಯಂತ್ರಗಳ ವಿತರಣೆ

ಮಂಗಳೂರು : ಲ್ಯಾಂಡ್ ಫ್ಲೇವರ್ ಬೊಂಡ ಫ್ಯಾಕ್ಟರಿ ಅಡ್ಯಾರ್ ಮತ್ತು ಅಡ್ಯಾರ್ ಗ್ರಾಮ ಪಂಚಾಯತ್ ಸಹಯೋಗದಲ್ಲಿ ಅರ್ಹ ಫಲಾನುಭವಿಗಳಿಗೆ ಉಚಿತ 25 ಹೊಲಿಗೆ ಯಂತ್ರಗಳ ವಿತರಣಾ ಕಾರ್ಯಕ್ರಮ ಶನಿವಾರ ಅಡ್ಯಾರ್ ಯಶಸ್ವಿ ಹಾಲ್ ನಲ್ಲಿ ಜರುಗಿ

31 Jan 2026 5:13 pm
ವಿಜಯನಗರ | ಮಗನಿಂದಲೇ ತಂದೆ-ತಾಯಿ, ಸಹೋದರಿಯ ಹತ್ಯೆ ಪ್ರಕರಣ : ಮನೆಯೊಳಗೆ ಹೂತಿದ್ದ ಮೂರು ಮೃತದೇಹಗಳು ಹೊರಕ್ಕೆ

ವಿಜಯನಗರ: ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ನಡೆದಿದ್ದ ಒಂದೇ ಕುಟುಂಬದ ಮೂವರು ಸದಸ್ಯರ ಹತ್ಯೆ ಪ್ರಕರಣವು ಶನಿವಾರ ಮಧ್ಯಾಹ್ನದ ವೇಳೆಗೆ ಸಂಪೂರ್ಣವಾಗಿ ಬಯಲಾಗಿದ್ದು, ಆರೋಪಿ ತನ್ನ ಮನೆಯೊಳಗೆ ಹೂತಿದ್ದ ಒಂದೇ ಗುಂಡಿಯಲ್ಲಿ ಮ

31 Jan 2026 5:03 pm
ಎಪ್ಸ್ಟೀನ್ ಫೈಲ್ಸ್‌ನಲ್ಲಿ ಮೀರಾ ನಾಯರ್ ಹೆಸರು: ವರದಿ

ವಾಷಿಂಗ್ಟನ್: ಅಮೆರಿಕ ನ್ಯಾಯ ಇಲಾಖೆ ಹೊಸದಾಗಿ ಬಹಿರಂಗಗೊಳಿಸಿರುವ ಜೆಫ್ರಿ ಎಪ್ಸ್ಟೀನ್‌ಗೆ ಸಂಬಂಧಿಸಿದ ದಾಖಲೆಗಳಲ್ಲಿ ನ್ಯೂಯಾರ್ಕ್ ಮೇಯರ್ ಝೊಹ್ರಾನ್ ಮಮ್ದಾನಿ ಅವರ ತಾಯಿ, ಭಾರತೀಯ-ಅಮೇರಿಕನ್ ಚಲನಚಿತ್ರ ನಿರ್ಮಾಪಕಿ ಮೀರಾ ನ

31 Jan 2026 4:47 pm
ಮಂಗಳೂರಿನ ಡಾ. ಹಾರೂನ್ ಹುಸೇನ್ ಅವರಿಗೆ ಪ್ರತಿಷ್ಠಿತ FICP ಫೆಲೋಶಿಪ್

APICON-26 ರಲ್ಲಿ ಕರ್ನಾಟಕದ ಪ್ರತಿನಿಧಿಯಾಗಿ ವಿಶೇಷ ಉಪನ್ಯಾಸ

31 Jan 2026 4:39 pm
ಯಾರೋ ಟ್ರೋಲ್ ಮಾಡ್ತಾರೆ ಅಂತ ನಮ್ಮ ಹಕ್ಕುಗಳನ್ನು ಪಡ್ಕೊಳ್ಳದೇ ಇರೋಕಾಗಲ್ಲ: ದುನಿಯಾ ವಿಜಯ್ | Duniya Vijay Landlord

ಕೆಲವರು 'ಲ್ಯಾಂಡ್ ಲಾರ್ಡ್' ಸಿನಿಮಾ ನೋಡಿಯೇ ನೋಡಬಾರದು ಅಂತ ಬರೆಯುತ್ತಿದ್ದಾರೆ : ಜಡೇಶ್ ಕುಮಾರ್ ಹಂಪಿ ► ಇತ್ತೀಚೆಗೆ ನಡೆದ ಘಟನೆಗಳನ್ನು ಇಟ್ಕೊಂಡೇ 'ಲ್ಯಾಂಡ್ ಲಾರ್ಡ್' ಸಿನಿಮಾ ಮಾಡಿದ್ದೇವೆ ► ನೀಲಿ ಶಾಲನ್ನು ನಾವು ಮನಸ್ಸಿನ

31 Jan 2026 3:58 pm
ಜಗತ್ತಿಗೆ ನೀತಿ ಪಾಠ ಬೋಧಿಸುವ Bill Gates Epstein Filesನಲ್ಲಿ ! | ನೇರಮಾತು

ಎಪ್ಸ್ಟೀನ್ ಲೈಂಗಿಕ ಹಗರಣ : ಬಿಲ್ ಗೇಟ್ಸ್ ಮೇಲಿರುವ ಗಂಭೀರ ಆರೋಪಗಳೇನು? ► ಟ್ರಂಪ್, ಕ್ಲಿಂಟನ್ ಬಳಿಕ ಬಿಲ್ ಗೇಟ್ಸ್ ಹೆಸರು ಕೇಳಿಬಂದಿರೋದು ಏಕೆ ? ► ಎಪ್ಸ್ಟೀನ್ ಫೈಲ್‌ನಲ್ಲಿ ಭಾರತದ ಸಚಿವರ ಹೆಸರು ಇದೆಯೇ?

31 Jan 2026 3:57 pm
ನೂರಾರು ಕೋಟಿಯ ಒಡೆಯ ಕಚೇರಿಯಲ್ಲೇ ಗುಂಡಿಕ್ಕಿಕೊಂಡು ಸಾವಿಗೆ ಶರಣಾಗಿದ್ದು ಏಕೆ? | CJ Roy Mystery | ನೇರಮಾತು

VG Siddhartha ಬಳಿಕ ಮತ್ತೊಬ್ಬ ಉದ್ಯಮಿ : CJ Roy ಆತ್ಮಹತ್ಯೆ ಹಿಂದಿನ ಸತ್ಯವೇನು? ► ಸಾಲವೂ ಇಲ್ಲ, ವೈರಿಗಳೂ ಇಲ್ಲ… ಆದರೂ ಆತ್ಮಹತ್ಯೆ ಯಾಕೆ?

31 Jan 2026 3:56 pm
Mangaluru | ಪಿಲಿಕುಳ ಗಾಲ್ಫ್ ಕ್ಲಬ್‌ನಲ್ಲಿ ಫ್ಲಡ್‌ಲೈಟ್ ಟೂರ್ನಮೆಂಟ್; ವಿಶ್ವದರ್ಜೆಯ ಪ್ರೊ- ಆ್ಯಮ್ ಆಟಗಾರರ ಸಮಾಗಮ

ಮಂಗಳೂರು : ಪಿಲಿಕುಳದ ಗಾಲ್ಫ್ ಕ್ಲಬ್‌ನಲ್ಲಿ ಆಯೋಜಿಸಲಾಗಿರುವ (ಪ್ರೊಫೆಶನಲ್ ಅಮೆಚೂರ್) ಗಾಲ್ಫ್ ಟೂರ್ನಮೆಂಟ್‌ಗಾಗಿ ಮಂಗಳೂರಿಗೆ ದೇಶದ ವಿವಿಧ ಭಾಗಗಳಿಂದ ವಿಶ್ವದರ್ಜೆಯ ವೃತ್ತಿಪರ ಗಾಲ್ಫ್ ಆಟಗಾರರು ಆಗಮಿಸಿದ್ದಾರೆ ಎಂದು ಕ್

31 Jan 2026 3:53 pm
ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್ ನಿಂದ ಬಿಲ್ ಗೇಟ್ಸ್ ವರೆಗೆ - ಇತ್ತೀಚಿನ ಎಪ್ಸ್ಟೀನ್ ಫೈಲ್‌ಗಳಲ್ಲಿ ಬಯಲಾದ ಸಂಗತಿಗಳೇನು?

ಅಮೆರಿಕದ ನ್ಯಾಯಾಂಗ ಇಲಾಖೆ (DOJ) ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್‌ಗೆ ಸಂಬಂಧಿಸಿದ ಗಣನೀಯ ಪ್ರಮಾಣದ ದಾಖಲೆಗಳನ್ನು(Epstein files) ಬಿಡುಗಡೆ ಮಾಡಿದೆ. ಬಿಡುಗಡೆಯಾದ ದಾಖಲೆಗಳು ಮೂರು ಮಿಲಿಯನ್ ಪುಟಗಳನ್ನು ಮೀರಿದೆ ಎಂದು ಯುಎಸ್ ಡೆಪ್

31 Jan 2026 3:45 pm
ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ತಾತ್ಕಾಲಿಕ ತಡೆಯಾಜ್ಞೆ

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಕಮಿಷನರ್ ಅವರು ನೀಡಿದ್ದ ಆದೇಶಕ್ಕೆ ರಾಜ್ಯ ಹೈಕೋರ್ಟ್‌ ತಡೆ ನೀಡಿದೆ. ಪುತ್ತೂರು ಸಹಾಯಕ ಕಮಿಷನರ್ ಅವ

31 Jan 2026 3:41 pm
ಜೈಸಲ್ಮೇರ್: ಹನಿಟ್ರ್ಯಾಪ್‌ಗೆ ಸಿಲುಕಿ ಪಾಕಿಸ್ತಾನಕ್ಕೆ ಸೂಕ್ಷ್ಮಮಾಹಿತಿ ಕಳುಹಿಸುತ್ತಿದ್ದ ಇ-ಮಿತ್ರ ಅಧಿಕಾರಿ ಝಬರಾರಾಮ್ ಬಂಧನ

ಜೈಪುರ: ರಾಷ್ಟ್ರೀಯ ಭದ್ರತೆಯ ಮೇಲೆ ಗಂಭೀರ ಪರಿಣಾಮಗಳನ್ನು ಬೀರಬಲ್ಲ ಪ್ರಕರಣದಲ್ಲಿ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐಗಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದಲ್ಲಿ ಜೈಸಲ್ಮೇರ್ ಜಿಲ್ಲೆಯ ಇ-ಮಿತ್ರ ಅಧಿಕಾರಿಯೋರ್ವನನ

31 Jan 2026 3:17 pm
Gadag | 14ನೇ ದಿನಕ್ಕೆ ಕಾಲಿಟ್ಟ ಲಕ್ಕುಂಡಿಯ ಉತ್ಖನನ ಕಾರ್ಯ; 45ಕ್ಕೂ ಹೆಚ್ಚು ವಿಶೇಷ ಪ್ರಾಚ್ಯವಸ್ತುಗಳು ಪತ್ತೆ!

ಗದಗ : ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಉತ್ಖನನ ಕಾರ್ಯ 14ನೇ ದಿನಕ್ಕೆ ಕಾಲಿಟ್ಟಿದೆ. ಕೋಟೆ ವೀರಭದ್ರೇಶ್ವರ ದೇವಸ್ಥಾನದ ಮುಂಭಾಗದಲ್ಲಿ ನಡೆಯುತ್ತಿರುವ ಉತ್ಖನನದಲ್ಲಿ ಈವರೆಗೂ 45ಕ್ಕೂ ಹೆಚ್ಚು ವಿಶೇಷ ಪ್ರಾಚ್ಯಾ

31 Jan 2026 3:14 pm
31 Jan 2026 2:40 pm
ಮೂಡುಬಿದಿರೆಯಲ್ಲಿ ನಿರ್ಮಾಣಗೊಳ್ಳಲಿರುವ ಯುದ್ಧ ಸ್ಮಾರಕಕ್ಕೆ ರಾಜ್ಯಪಾಲ ಜಸ್ಟಿಸ್ ಅಬ್ದುಲ್ ನಝೀರ್ ಶಿಲಾನ್ಯಾಸ

ಮೂಡುಬಿದಿರೆ: ಮಾಜಿ ಸೈನಿಕರ ವೇದಿಕೆ ಮೂಡುಬಿದಿರೆ ತಾಲೂಕು ವತಿಯಿಂದ ಕಡಲಕೆರೆ ಬಳಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಯುದ್ಧ ಸ್ಮಾರಕಕ್ಕೆ ಆಂಧ್ರಪ್ರದೇಶದ ರಾಜ್ಯಪಾಲ ಜಸ್ಟಿಸ್ ಅಬ್ದುಲ್ ನಝೀರ್ ಅವರು ಶುಕ್ರವಾರ ಸಂಜೆ ಶಿಲಾನ

31 Jan 2026 2:34 pm
ಕಂಪ್ಲಿ-ಕೋಟೆ ಸಮೀಪ ಕಿರು ಸೇತುವೆಗೆ ಮುಕ್ತಿ

ಭರದಿಂದ ಸಾಗುತ್ತಿದೆ ಸೇತುವೆ ಪುನರ್ ನಿರ್ಮಾಣ ಕಾಮಗಾರಿ

31 Jan 2026 2:30 pm
ಸಾರ್ವಜನಿಕರ ಅಸಡ್ಡೆ: ತಿಪ್ಪೆಗುಂಡಿಯಾದ ‘ಜ್ಞಾನದೇಗುಲ’!

ನವಬಾಗ ಸರಕಾರಿ ಕಾಲೇಜು ಆವರಣದಲ್ಲಿ ಕಸದ ರಾಶಿ: ವಿದ್ಯಾರ್ಥಿಗಳ ಬದುಕು ದುಸ್ಥಿತಿಗೆ

31 Jan 2026 2:25 pm
ʼರಶ್ಯಾದ ಹುಡುಗಿಯರಿಂದ ಲೈಂಗಿಕ ರೋಗ, ಪತ್ನಿಗೆ ಮೋಸʼ: ಎಪ್ಸ್ಟೀನ್ ಕಡತದಲ್ಲಿ ಬಿಲ್ ಗೇಟ್ಸ್ ಬಗ್ಗೆ ಸ್ಪೋಟಕ ಅಂಶಗಳು ಉಲ್ಲೇಖ!

ವಾಶಿಂಗ್ಟನ್: ಅಮೆರಿಕದ ನ್ಯಾಯಾಂಗ ಇಲಾಖೆ ಹೊಸ ಜೆಫ್ರಿ ಎಪ್ಸ್ಟೀನ್ ಕಡತವನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ಬಗ್ಗೆ ಸ್ಪೋಟಕ ಅಂಶವನ್ನು ಕೂಡ ಉಲ್ಲೇಖಿಸಲಾಗಿದೆ. ಜೆಫ್ರಿ ಎಪ್ಸ್ಟೀನ್ ಕ

31 Jan 2026 2:17 pm
ಕುಂದಾಪುರ: ಬಾವಿಯ ಪಂಪ್ ದುರಸ್ತಿಗೆ ಇಳಿದ ವ್ಯಕ್ತಿ ನೀರಿಗೆ ಬಿದ್ದು ಮೃತ್ಯು

ಕುಂದಾಪುರ, ಜ.31: ಪಂಪ್ ದುರಸ್ತಿಗಾಗಿ ಬಾವಿಗೆ ಇಳಿದ ವ್ಯಕ್ತಿಯೊಬ್ಬರು ಅಕಸ್ಮಿಕವಾಗಿ ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ವಡೇರ ಹೊಬಳಿ ಗ್ರಾಮದ ಬಿಸಿ ರೋಡ್ ಎಂಬಲ್ಲಿ ಜ.30ರಂದು ಬೆಳಗ್ಗೆ ನಡೆದಿದೆ. ಮೃತರನ್ನ

31 Jan 2026 2:12 pm
ಜೈಲಿನಲ್ಲಿ ಹದಗೆಟ್ಟ ಸೋನಂ ವಾಂಗ್ಚುಕ್ ರ ಆರೋಗ್ಯ: ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಜೋಧ್ ಪುರ್ ಏಮ್ಸ್ ಗೆ ದಾಖಲು

ಜೈಪುರ: ಜೈಲಿನಲ್ಲಿರುವ ಲಡಾಖ್‌ನ ಹವಾಮಾನ ಹೋರಾಟಗಾರ ಸೋನಂ ವಾಂಗ್ಚುಕ್ ಅವರ ಆರೋಗ್ಯ ಹದಗೆಟ್ಟಿದ್ದು, ಅವರನ್ನು ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ವೈದ್ಯಕೀಯ ಪರೀಕ್ಷೆಗಾಗಿ ಜೋಧ್ ಪುರ್ ಏಮ್ಸ್ ಗೆ ದಾಖಲಿಸಲಾಗಿದೆ. ಶನಿವಾರ ಬೆಳ

31 Jan 2026 2:04 pm
31 Jan 2026 1:56 pm
ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಹುಮನಾಬಾದ್ : ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು ಶಾಲೆಗೆ ತೆರಳುತ್ತಿದ್ದ ಮಕ್ಕಳ ಸಹಿತ ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆಯ ಬಗ್ಗೆ ಜಿಲ್ಲಾ ಉಸ್ತ

31 Jan 2026 1:48 pm
ಬೀದರ್‌ : ಮೊಳಕೇರಾ ಗ್ರಾಮದಲ್ಲಿ ನಿಗೂಢ ವಸ್ತು ಸ್ಫೋಟ; ಆರು ಮಂದಿಗೆ ಗಂಭೀರ ಗಾಯ

ಹುಮನಾಬಾದ್: ನಿಗೂಢ ವಸ್ತು ಸ್ಫೋಟಗೊಂಡು ಐದು ವಿದ್ಯಾರ್ಥಿಗಳು ಸೇರಿ ಆರು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದಲ್ಲಿ ಶನಿವಾರ ಮುಂಜಾನೆ ಸಂಭವಿಸಿದೆ. ಗಾಯಗೊಂಡವರನ್ನು ಮೊಳಕೇರಾ ಗ್ರಾಮದ ಜ

31 Jan 2026 1:42 pm
ಕುಂದಾಪುರ: ಬೆಂಕಿ ಆಕಸ್ಮಿಕ; ಸಂಪೂರ್ಣವಾಗಿ ಅಗ್ನಿಗಾಹುತಿಯಾದ ಕಾರು

ಕುಂದಾಪುರ, ಜ.31: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಕ್ಷಣಾರ್ಧದಲ್ಲೇ ವ್ಯಾಪಿಸಿ ಸಂಪೂರ್ಣ ಕಾರು ಅಗ್ನಿಗೆ ಆಹುತಿಯಾದ ಘಟನೆ ಹೆಮ್ಮಾಡಿ–ಕೊಲ್ಲೂರು ರಾಜ್ಯ ಹೆದ್ದಾರಿಯ ವಂಡ್ಸೆ ಗ್ರಾಮದ ಶಾರ್ಕೆ ಕ್ರಾಸ್

31 Jan 2026 1:10 pm
ಅಮೆರಿಕದಲ್ಲಿ ವಂಚನೆ ಪ್ರಕರಣ| ನೋಟಿಸ್ ಸ್ವೀಕರಿಸಲು ಒಪ್ಪಿಕೊಂಡ ಗೌತಮ್ ಅದಾನಿ : ವರದಿ

ಹೊಸದಿಲ್ಲಿ: ಅಮೆರಿಕದಲ್ಲಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಬಿಲಿಯನೇರ್ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಅವರು ಯುಎಸ್ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್ಚೇಂಜ್ ಕಮಿಷನ್ ನೀಡುವ ಕಾನೂನು ನೋಟಿಸ್ ಸ್ವೀಕರಿಸಲು ಒ

31 Jan 2026 12:56 pm
ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ.ರಾಯ್ ಮೃತ್ಯು: ಆದಾಯ ತೆರಿಗೆ ಅಧಿಕಾರಿಗಳಿಂದ ಕಿರುಕುಳ ಎಂದು ಆರೋಪಿಸಿದ ಸೋದರ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ.ರಾಯ್ ಸಾವಿಗೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ ಗಂಭೀರ ಆರೋಪ ಮಾಡಿರುವ ಅವರ ಸಹೋದರ ಬಾಬು ಸಿ.ಜೆ., ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ನಿರಂತರ ಒತ್ತಡ

31 Jan 2026 12:38 pm
ಬೆಳ್ತಂಗಡಿ: ಕಾಮಗಾರಿ ವೇಳೆ ತಡೆಗೋಡೆ ಕುಸಿತ; ಕಾರ್ಮಿಕ ಮೃತ್ಯು

ಬೆಳ್ತಂಗಡಿ: ಉಜಿರೆ–ಸೂರ್ಯ ರಸ್ತೆಯಲ್ಲಿ ಕಾಮಗಾರಿ ನಡೆಯುತ್ತಿದ್ದ ವೇಳೆ ತಡೆಗೋಡೆ ಏಕಾಏಕಿ ಕುಸಿದು ಬಿದ್ದ ಪರಿಣಾಮ ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ವರದಿಯಾಗಿದೆ. ಬಿಹಾರ ಮೂಲದ ರಾಕೇಶ್ ಕುಮಾರ್ (25) ಮೃತ ಕಾರ್ಮಿಕ. ಬೆಳ್ತಂಗಡಿ

31 Jan 2026 12:26 pm
ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ: ಡಿಸಿಎಂ ಡಿ.ಕೆ. ಶಿವಕುಮಾರ್

ಕನಕಪುರ | ಜ.31: ರಿಯಲ್ ಎಸ್ಟೇಟ್ ಸಂಸ್ಥೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಉದ್ಯಮಿ ಸಿ.ಜೆ. ರಾಯ್ ಅವರ ಆತ್ಮಹತ್ಯೆ ಪ್ರಕರಣದ ಕುರಿತು ರಾಜ್ಯ ಸರ್ಕಾರ ಉನ್ನತ ಮಟ್ಟದ ತನಿಖೆ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಲಿದೆ ಎಂದು ಉಪ ಮುಖ

31 Jan 2026 12:19 pm
ಕುಂಡೇಸಿಯ ಬಾಲ್ಯದ ಗಂಡಾಂತರದ ದಿನಗಳು

ಚಿತ್ರ: ವಲವಾರ ನಿರ್ದೇಶನ: ಸುತನ್ ಗೌಡ ನಿರ್ಮಾಣ: ಗಿರಿಧರ್ ಜಯಕುಮಾರ್, ಅನಿರುದ್ಧ್ ಗೌತಮ್ ತಾರಾಗಣ: ಮಾ. ವೇದಿಕ್ ಕೌಶಲ್, ಮಾ. ಶಯನ್, ಹರ್ಷಿತಾ ಗೌಡ ಮೊದಲಾದವರು. ‘ವಲವಾರ’ ಎನ್ನುವ ಹೆಸರೇ ಚಿತ್ರದ ಬಗ್ಗೆ ಮೊದಲ ಕುತೂಹಲವಾಗಿ ಕಾಡುತ

31 Jan 2026 11:30 am
ಪದ್ಮ ಪ್ರಶಸ್ತಿಗಳು ಮತ್ತು ಚುನಾವಣಾ ರಾಜಕೀಯ

ಈ ಬಾರಿಯ ಪದ್ಮ ಪ್ರಶಸ್ತಿಗಳ ಪಟ್ಟಿ ಮೇಲೆ ಕಣ್ಣಾಡಿಸಿದರೆ ನರೇಂದ್ರ ಮೋದಿ ಮತ್ತು ಆಮಿತ್ ಶಾ ಅವರ ರಾಜಕೀಯ ಲೆಕ್ಕಾಚಾರ ನಿಚ್ಚಳವಾಗುತ್ತದೆ. 2026ನೇ ಸಾಲಿನ ಪದ್ಮ ಪ್ರಶಸ್ತಿಯಲ್ಲಿ ಚುನಾವಣಾ ರಾಜಕೀಯ ಢಾಳಾಗಿ ಗೋಚರಿಸುತ್ತದೆ. ಒಟ್ಟ

31 Jan 2026 11:22 am
ಸುನೇತ್ರಾ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಬಗ್ಗೆ ನನಗೆ ತಿಳಿದಿಲ್ಲ: ಶರದ್ ಪವಾರ್

ಬಾರಾಮತಿ: ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ಶನಿವಾರ ಸಂಜೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬ ವರದಿಗಳ ನಡುವೆ,  ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಮತ್ತು ತಿಳಿದಿಲ್ಲ ಎಂದು ಶರದ್ ಪವಾರ್ ಸ್ಪಷ್ಟ

31 Jan 2026 11:20 am
ಸಂವಿಧಾನವೇ ರಾಚಯ್ಯ-ಕಾನೂನೇ ಕೊಡಲಿಯೆಂಬ ರೂಪಕ ಲ್ಯಾಂಡ್ ಲಾರ್ಡ್‌ ಸಿನೆಮಾ

ಲ್ಯಾಂಡ್‌ಲಾರ್ಡ್‌ ಸಿನೆಮಾ‌ದ ನಾಯಕ ರಾಚಯ್ಯ ಸಂವಿಧಾನದ ಸ್ವರೂಪವಾಗಿಯೂ, ಆತ ಬಳಸುವ ಕೊಡಲಿಯು ಸಂವಿಧಾನ ಜಾರಿ ಮಾಡುವ ಕಾನೂನಿನ ರೂಪಕವಾಗಿ ಕಲ್ಪಿಸಿಕೊಂಡರೆ, ಕತೆಯ ಗಾಂಭೀರ್ಯತೆ ನಮಗೆ ಅರ್ಥವಾಗುತ್ತಾ ಹೋಗುತ್ತದೆ. ಸಿನೆಮಾದಲ್

31 Jan 2026 10:49 am
ಯುಜಿಸಿ ತಾರತಮ್ಯ ತಡೆಗಟ್ಟುವ ನೀತಿಗೆ ಇಷ್ಟೊಂದು ವಿರೋಧವೇಕೆ?

ಯುಜಿಸಿ ತಾರತಮ್ಯ ತಡೆಗಟ್ಟುವ ನೀತಿಗೆ ಸಾಮಾನ್ಯ ವರ್ಗದವರಿಂದ ವ್ಯಕ್ತವಾಗುತ್ತಿರುವ ಇಷ್ಟೊಂದು ವಿರೋಧ, ಕೇವಲ ಒಂದು ನಿಯಮಾವಳಿಯ ದೋಷಗಳ ಕುರಿತು ಮಾತ್ರವಲ್ಲ; ಅದು ಭಾರತೀಯ ಸಮಾಜದಲ್ಲಿ ಸಮಾನತೆ ಎಂಬ ಕಲ್ಪನೆಗೆ ಎದುರಾಗುತ್ತಿರ

31 Jan 2026 10:37 am
ಎಪ್ಸ್ಟೀನ್ ಕಡತದಲ್ಲಿ ಭಾರತೀಯ ಸಚಿವರ ಹೆಸರುಗಳಿವೆಯೇ?: ಸ್ಪಷ್ಟನೆ ನೀಡುವಂತೆ ಮೋದಿ ಸರಕಾರಕ್ಕೆ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಆಗ್ರಹ

ಹೊಸದಿಲ್ಲಿ: ಅಮೆರಿಕದ ನ್ಯಾಯಾಂಗ ಇಲಾಖೆ ಬಿಡುಗಡೆ ಮಾಡಿದ ಜೆಫ್ರಿ ಎಪ್ಸ್ಟೀನ್ ಕಡತಗಳಲ್ಲಿ ಭಾರತೀಯ ಸಚಿವರ ಹೆಸರುಗಳಿವೆಯೇ ಎಂಬ ಬಗ್ಗೆ ಮೋದಿ ಸರಕಾರ ಸ್ಪಷ್ಟನೆಯನ್ನು ನೀಡಬೇಕು ಎಂದು ಬಿಜೆಪಿ ನಾಯಕ, ಮಾಜಿ ಸಂಸದ ಸುಬ್ರಮಣಿಯನ್

31 Jan 2026 10:34 am
ಕೇರಳ: ಎಲ್‌ಡಿಎಫ್ ನೇತೃತ್ವದಲ್ಲಿ ಉತ್ತರ ವಲಯ ಅಭಿವೃದ್ಧಿ ಜಾಥಾ ನಾಳೆ ಆರಂಭ

ಕುಂಬಳೆಯಿಂದ ಜಾಥಾ ಪ್ರಾರಂಭ; ಫೆ.1ರಂದು ಸಿಎಂ ಪಿಣರಾಯಿ ವಿಜಯನ್ ಚಾಲನೆ

31 Jan 2026 10:20 am
ರಾಯಚೂರು: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

ಸಾರ್ವಜನಿಕರಿಗೆ ರಸ್ತೆ ಸುರಕ್ಷತಾ ಜಾಗೃತಿ ಅಗತ್ಯ: ನ್ಯಾ. ಮಾರುತಿ ಬಾಗಡೆ

31 Jan 2026 10:07 am
ರಾಜ್ಯ ಸರ್ಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ, ನಿವೃತ್ತ ನೌಕರರು ಹಾಗೂ ಸಾಧಕರಿಗೆ ಅಭಿನಂದನೆ

ಬಂಟ್ವಾಳ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬಂಟ್ವಾಳ ತಾಲೂಕು ಶಾಖೆಯ 2023–24 ಹಾಗೂ 2024–25ನೇ ಸಾಲಿನ ವಾರ್ಷಿಕ ಮಹಾಸಭೆ ಮತ್ತು ನಿವೃತ್ತ ಸರ್ಕಾರಿ ನೌಕರರು ಹಾಗೂ ಸಾಧಕರಿಗೆ ಅಭಿನಂದನಾ ಸಮಾರಂಭವು ಫೆಬ್ರವರಿ 1ರಂದು (ರವಿವಾರ) ಬೆ

31 Jan 2026 9:58 am
ಉತ್ತರಾಖಂಡ: ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು!

ಡೆಹ್ರಾಡೂನ್: ಕಟ್ಟುನಿಟ್ಟಿನ ದಂಡನಾ ಕ್ರಮಗಳನ್ನು ಒಳಗೊಂಡ ಉತ್ತರಾಖಂಡ ಸಮಾನ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ.

31 Jan 2026 8:30 am
ಭಾರತ–ಅಮೆರಿಕ ವ್ಯಾಪಾರ ಬಿಕ್ಕಟ್ಟು ಶಮನ ಸನ್ನಿಹಿತ: ಗೋಯಲ್

ಹೊಸದಿಲ್ಲಿ: ಭಾರತ ಮತ್ತು ಅಮೆರಿಕ ನಡುವಿನ ದ್ವಿಪಕ್ಷೀಯ ವ್ಯಾಪಾರ ಒಪ್ಪಂದಕ್ಕೆ ಸಂಬಂಧಿಸಿದಂತೆ ಉಂಟಾಗಿದ್ದ ಕಗ್ಗಂಟಾದ ಸಮಸ್ಯೆಗಳು ಇತ್ಯರ್ಥಗೊಂಡಿದ್ದು, ಒಪ್ಪಂದ ಅಂತಿಮ ಹಂತ ತಲುಪಿದೆ ಎಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್

31 Jan 2026 8:18 am
‘ಗಂಭೀರ’ ಒತ್ತಡ: ಭಾರತದ ಕ್ರಿಕೆಟ್ ಬಗ್ಗೆ ದಕ್ಷಿಣ ಆಫ್ರಿಕಾ ನಾಯಕ ಹೇಳಿದ್ದೇನು?

ಭಾರತ ಕ್ರಿಕೆಟ್ ತಂಡ ಗಂಭೀರ ಪ್ರಕ್ಷುಬ್ಧ ಸ್ಥಿತಿಯನ್ನು ಎದುರಿಸುತ್ತಿರುವ ನಡುವೆಯೇ, ಮುಖ್ಯ ಕೋಚ್ ಗೌತಮ್ ಗಂಭೀರ್ ಮೇಲೆ ಭಾರಿ ಒತ್ತಡ ನಿರ್ಮಾಣವಾಗಿದೆ. ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲೇ 0–2 ಅಂತರದಲ್ಲಿ ಟೆಸ

31 Jan 2026 8:00 am
11ನೇ ಬಾರಿ ಆಸ್ಟ್ರೇಲಿಯಾ ಓಪನ್ ಫೈನಲ್ ತಲುಪಿದ ಜೊಕೊವಿಕ್

ಮೆಲ್ಬೋರ್ನ್: ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಶುಕ್ರವಾರ ಹಿರಿಯ ಆಟಗಾರ ನೊವಾಕ್ ಜೊಕೊವಿಕ್ ಎದುರಾಳಿ ಜನ್ನಿಕ್ ಸಿನ್ನರ್ ವಿರುದ್ಧ ರೋಚಕ ಜಯ ಸಾಧಿಸಿ ಫೈನಲ್ಗೆ ರಹದಾರಿ ಪಡೆದರು. ಐದು ಸೆಟ್ಗಳ

31 Jan 2026 7:53 am
ಮಹಾರಾಷ್ಟ್ರ: ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಇಂದು ಪ್ರಮಾಣ ವಚನ

ಮುಂಬೈ : ಜ. ಅಜಿತ್ ಪವಾರ್ ಅವರ ಪತ್ನಿಯಾದ ಸುನೇತ್ರಾ ಪವಾರ್ ಅವರು ಇಂದು (ಶನಿವಾರ) ಸಂಜೆ 5 ಗಂಟೆಗೆ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಎನ್‌ಸಿಪಿ ಮೂಲಗಳು ತಿಳಿಸಿವೆ. ಫೆಬ್ರವರಿ 7

31 Jan 2026 7:41 am
ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪ; ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಕಾರ

ಬೆಂಗಳೂರು : ವಾಕ್ ಸ್ವಾತಂತ್ರ್ಯದ ಹೆಸರಿನಲ್ಲಿ ಎಲ್ಲವನ್ನೂ ಸಹಿಸಲಾಗದು ಎಂದು ತೀಕ್ಷ್ಣವಾಗಿ ನುಡಿದಿರುವ ಹೈಕೋರ್ಟ್, 'ಭಜರಂಗಿ ಗೋ ಕಳ್ಳರು' ಎಂಬ ಹೆಸರಿನಲ್ಲಿ ವಾಟ್ಸ್‌ಆ್ಯಪ್‌ ಗ್ರೂಪ್‌‌ನಲ್ಲಿ ಹಿಂದೂ ದೇವತೆಗಳು ಮತ್ತು

31 Jan 2026 12:52 am
ದಲಿತ ರಾಜಕಾರಣಿಗಳ ವಿರುದ್ಧ ರಾಜಕೀಯ ಷಡ್ಯಂತ್ರ : ಡಾ.ಎಲ್.ಹನುಮಂತಯ್ಯ

ಬೆಂಗಳೂರು : ರಾಜ್ಯದಲ್ಲಿ ದಲಿತ ಶಾಸಕ, ಸಚಿವರುಗಳನ್ನು ಗುರಿಯಾಗಿಸಿಕೊಂಡು ವಿರೋಧ ಪಕ್ಷದವರು ಅವರ ವಿರುದ್ಧ ರಾಜಕೀಯ ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಮಾಜಿ ರಾಜ್ಯಸಭಾ ಸದಸ್ಯ ಡಾ.ಎಲ್. ಹನುಮಂತಯ್ಯ ಆರೋಪ ಮಾಡಿದ್ದಾರೆ. ಶುಕ

31 Jan 2026 12:42 am
ಬೆಟ್ಟಹಲಸೂರು-ರಾಜಾನುಕುಂಟೆ ಭೂಸ್ವಾಧೀನ ಕೈಬಿಡಿ : ರೈತ ಸಂಘ

ಹಣ್ಣು, ಸೊಪ್ಪು, ತರಕಾರಿ ಪ್ರದರ್ಶಿಸಿ ಕೃಷಿ ಸಂಸ್ಕೃತಿ ಉಳಿಸಲು ಆಗ್ರಹ

31 Jan 2026 12:38 am
ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ | ರಾಜೀವ್ ಗೌಡಗೆ ಷರತ್ತುಬದ್ಧ ಜಾಮೀನು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಹಾಕಿದ ಆರೋಪದಡಿ ಬಂಧನಕ್ಕೊಳಗಾಗಿದ್ದ ಮಾಜಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ಶುಕ್ರವಾರ ಜೆಎಂಎಫ್‌ಸಿ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು ಮಂಜೂರಾಗಿದೆ

31 Jan 2026 12:35 am
Mysuru | ಸಹಬಾಳ್ವೆ, ಸಮಾನತೆ, ಸೌಹಾರ್ದಕ್ಕಾಗಿ ನಡಿಗೆ

ಮೈಸೂರು : ರಾಷ್ಟ್ರಪಿತ ಮಹಾತ್ಮಾ ಗಾಂಧಿ ಹುತಾತ್ಮ ದಿನದ ಅಂಗವಾಗಿ ದೇಶವನ್ನು ಸರ್ವಜನಾಂಗದ ತೋಟವನ್ನಾಗಿಸಿ ಸಹಬಾಳ್ವೆ, ಸಮಾನತೆ, ಸೌಹಾರ್ದ ನಿರ್ಮಾಣದ ಆಶಯದಲ್ಲಿ ಶುಕ್ರವಾರ ಮೈಸೂರು ನಗರದಲ್ಲಿ ಸೌಹಾರ್ದ ನಡಿಗೆ ಜಾಥಾ ನಡೆಯಿತು.

31 Jan 2026 12:31 am
ಮೈಸೂರಿನಲ್ಲಿ ಡ್ರಗ್ಸ್ ತಯಾರಿಸುವ ವಸ್ತುಗಳು ಸಿಕ್ಕಿಲ್ಲ : ಜಿ.ಪರಮೇಶ್ವರ್

ಮೈಸೂರು : ಮೈಸೂರು ನಗರದಲ್ಲಿ ಡ್ರಗ್ಸ್ ತಯಾರು ಮಾಡುವ ಯಾವ ವಸ್ತುಗಳು ಸಿಕ್ಕಿಲ್ಲ. ಎನ್‌ಸಿಬಿ ಅಧಿಕಾರಿಗಳ ಮೈಸೂರಿನಲ್ಲಿ ದಾಳಿ ಫಾಲೋಅಫ್ ಕೇಸ್ ಅಷ್ಟೇ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಶುಕ್ರವಾರ ಸುದ್ದಿಗಾರರ

31 Jan 2026 12:27 am
‘ಹೈದರಾಬಾದ್-ಬೆಂಗಳೂರು ಕೈಗಾರಿಕಾಭಿವೃದ್ಧಿ ಕಾರಿಡಾರ್ ಯೋಜನೆ’ | 3269.29 ಎಕರೆ ಜಮೀನನ್ನು ಸ್ವಾಧೀನ ಪ್ರಕ್ರಿಯೆಯಿಂದ ಹಿಂಪಡೆಯಲು ಕ್ರಮ : ಬೈರತಿ ಸುರೇಶ್

ಬೆಂಗಳೂರು : ರಾಜ್ಯ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಯಾದಗಿರಿ ಜಿಲ್ಲೆ ಮತ್ತು ತಾಲೂಕು, ಕಡೇಚೂರು ಮತ್ತು ದದ್ದಲ್, ಶೆಟ್ಟಿಹಳ್ಳಿ ಮತ್ತು ರಾಚನಹಳ್ಳಿ ಗ್ರಾಮಗಳಲ್ಲಿ ಕೈಗಾರಿಕಾ ಪ್ರದೇಶ, ಹೈದರಾಬಾದ್-ಬೆಂಗಳೂರು ಕೈಗಾ

31 Jan 2026 12:06 am
ವಿಧಾನಸಭೆಯಲ್ಲಿ ʼಬಳ್ಳಾರಿ ಗಲಾಟೆʼ ವಿಚಾರ ಸದ್ದು | ಜನಾರ್ದನ ರೆಡ್ಡಿ-ಬಿ.ನಾಗೇಂದ್ರ ಸವಾಲು-ಪ್ರತಿಸವಾಲು

ಬೆಂಗಳೂರು : ಬಳ್ಳಾರಿ ಗಲಾಟೆ ವಿಚಾರ ವಿಧಾನಸಭೆಯಲ್ಲಿ ಮತ್ತೆ ಸದ್ದು ಮಾಡಿದ್ದು, ಕಾಂಗ್ರೆಸ್ ಸದಸ್ಯ ಬಿ.ನಾಗೇಂದ್ರ ಹಾಗೂ ಜನಾರ್ದನ ರೆಡ್ಡಿ ಮಧ್ಯೆ ಸವಾಲು ಪ್ರತಿಸವಾಲು ಕಂಡುಬಂತು. ಶುಕ್ರವಾರ ರಾಜ್ಯಪಾಲರ ಭಾಷಣ ಮೇಲಿನ ವಂದನಾ ನ

31 Jan 2026 12:03 am
Bengaluru | ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ ಹಾಕಿದ ಪ್ರಯಾಣಿಕ; ಪ್ರಕರಣ ದಾಖಲು

ಬೆಂಗಳೂರು : ಇಲ್ಲಿನ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬ ಹುಸಿ ಬಾಂಬ್ ಬೆದರಿಕೆ ಹಾಕಿದ ಸನ್ನಿವೇಶ ಉಂಟಾಗಿ ಕೆಲಕಾಲ ಆತಂಕದ ವಾತಾವರಣ ಸೃಷ್ಠಿಯಾದ ಘಟನೆ ಶುಕ್ರವಾರ ವರದ

30 Jan 2026 11:56 pm
ಗಾಂಧೀಜಿ ಬರೆದಿರುವ ‘ನನ್ನ ಸತ್ಯಾನ್ವೇಷಣೆ’ ದೇಶದ ನೈತಿಕ ಹೋರಾಟದ ದಾಖಲೆ : ಬಿ.ಕೆ.ಹರಿಪ್ರಸಾದ್

ಬೆಂಗಳೂರು : ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಬರೆದಿರುವ ‘ನನ್ನ ಸತ್ಯಾನ್ವೇಷಣೆ’ ಕೃತಿ ಕೇವಲ ಆತ್ಮಚರಿತ್ರೆ ಮಾತ್ರವಲ್ಲ, ಅದು ಒಬ್ಬ ವ್ಯಕ್ತಿಯ ಜೀವನ ಕಥೆಗೆ ಮಾತ್ರ ಸೀಮಿತವಾಗುವುದಿಲ್ಲ, ನನ್ನ ಪ್ರಕಾರ ಅದು ಒಂದು ದೇಶದ ನೈ

30 Jan 2026 11:38 pm
ಕನಕಗಿರಿ | ತಲವಾರು ಹಿಡಿದು ಫೋಟೋ ಪೋಸ್ಟ್ : ಯುವಕನ ವಿರುದ್ಧ ಪ್ರಕರಣ ದಾಖಲು

ಕನಕಗಿರಿ : ಕೈಯಲ್ಲಿ ತಲವಾರ ಹಿಡಿದುಕೊಂಡ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಯುವಕನೊಬ್ಬನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ತಾಲ್ಲೂಕಿನ ವಡಕಿ ಗ್ರಾಮದ ಆನಂದ ಹನುಮಂ

30 Jan 2026 11:33 pm
ಕನಕಗಿರಿ | ಸೇವಾ ಕೇಂದ್ರ, ಬೇಕರಿಯಲ್ಲಿ ಕಳ್ಳತನ : ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಕನಕಗಿರಿ : ಪಟ್ಟಣದ ನವಲಿ ರಸ್ತೆಯಲ್ಲಿರುವ ಎಸ್‌ಬಿಐ ಸೇವಾ ಕೇಂದ್ರ ಹಾಗೂ ಹಿರೇಖೇಡ ರಸ್ತೆಯಲ್ಲಿರುವ ಬೇಕರಿಗೆ ಶುಕ್ರವಾರ ತಡರಾತ್ರಿ ಕಳ್ಳರು ಸೆಟ್ರಸ್ ಮುರಿದು ಕಳ್ಳತನ ನಡೆಸಿದ ಘಟನೆ ನಡೆದಿದೆ. ಬೋಲೆರೋ ಪಿಕ್‌ಅಪ್ ಗೂಡ್ಸ್ ವಾ

30 Jan 2026 11:26 pm
ವಿದೇಶಿಯರಿಗೆ ವೀಸಾ ವಿಸ್ತರಣೆ ಅಥವಾ ನಿರಾಕರಣೆ ಕೇಂದ್ರದ ಸಾರ್ವಭೌಮ ಹಕ್ಕು, ವಿವರಣೆ ನೀಡುವ ಅಗತ್ಯವಿಲ್ಲ: ಹೈಕೋರ್ಟ್

ಬೆಂಗಳೂರು : ವಿದೇಶಿಯರಿಗೆ ವೀಸಾ ವಿಸ್ತರಣೆ ಅಥವಾ ನಿರಾಕರಣೆಗೆ ಕೇಂದ್ರ ಸರ್ಕಾರ ವಿವರಣೆ ನೀಡಬೇಕಿಲ್ಲ. ಅದು ಕೇಂದ್ರ ಸರ್ಕಾರದ ಸಾರ್ವಭೌಮ ಹಕ್ಕಾಗಿದೆ ಎಂದು ಹೈಕೋರ್ಟ್‌ ಹೇಳಿದೆ. ಮಾದಕ ವಸ್ತುಗಳ ಮಾರಾಟ, ನಕಲಿ ಮತ್ತು ಅವಧಿ ಮೀರ

30 Jan 2026 11:14 pm
ಗಡಿಪಾರು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಅರ್ಜಿ; ಶನಿವಾರಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು : ದಕ್ಷಿಣ‌ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿ ಹೊರಡಿಸಿರುವ ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್

30 Jan 2026 11:08 pm
ಅಮೆರಿಕದಲ್ಲಿ ವಂಚನೆ ಪ್ರಕರಣ | ಡೊನಾಲ್ಡ್ ಟ್ರಂಪ್ ಪರ ವಾದಿಸುವ ವಾಲ್ ಸ್ಟ್ರೀಟ್ ವಕೀಲರನ್ನು ನೇಮಿಸಿಕೊಂಡ ಗೌತಮ್ ಅದಾನಿ

ಮುಂಬೈ: ಅಮೆರಿಕ ಪ್ರಾಧಿಕಾರಗಳು ಸ್ಥಗಿತಗೊಂಡಿದ್ದ ತಮ್ಮ ವಿರುದ್ಧ ಅಮೆರಿಕ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ ಹೊರಿಸಿದ್ದ ವಂಚನೆ ಪ್ರಕರಣವನ್ನು ಮುಂದುವರಿಸಲು ಪಟ್ಟು ಹಿಡಿದಿರುವುದರಿಂದ, ಗೌತಮ್ ಅದಾನಿ ವಾಲ್

30 Jan 2026 10:58 pm
ಕಲಬುರಗಿ | ಕ್ವಿಂಟಾಲ್‌ ತೊಗರಿಗೆ 12 ಸಾವಿರ ರೂ. ನಿಗದಿಗೆ ಶಾಸಕ ಅಲ್ಲಂಪ್ರಭು ಪಾಟೀಲ್‌ ಆಗ್ರಹ

ಕಲಬುರಗಿ: ರೈತರ ಪ್ರತಿ ಕ್ವಿಂಟಾಲ್‌ ತೊಗರಿಗೆ 12 ಸಾವಿರ ರೂ. ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುವಂತೆ ಒತ್ತಾಯಿಸಿ ಕೇಂದ್ರ ಸರಕಾರಕ್ಕೆ ರಾಜ್ಯದಿಂದ ನಿಯೋಗ ಹೋಗಬೇಕು ಎಂದು ರಾಜ್ಯ ಸರ್ಕಾರವನ್ನು ದಕ್ಷಿಣ ಮತಕ್ಷೇತ್ರ ಶಾಸಕ ಅಲ್ಲ

30 Jan 2026 10:56 pm
‘ರಬ್ಬರ್‌ಗೆ ಬೆಂಬಲ ಬೆಲೆ-ವಿಮೆ ಸೌಲಭ್ಯ’ | ರಬ್ಬರ್ ಮಂಡಳಿ ಕ್ರಮ ಕೈಗೊಳ್ಳಬೇಕು : ಎಸ್.ಎಸ್.ಮಲ್ಲಿಕಾರ್ಜುನ್

ಬೆಂಗಳೂರು : ರಬ್ಬರ್ ಬೆಳೆಯುವ ರೈತರು ತೊಂದರೆಗಳನ್ನು ಅನುಭವಿಸುತ್ತಿರುವುದು ಸರಕಾರದ ಗಮನಕ್ಕೆ ಬಂದಿದೆ. ರಬ್ಬರ್‍ಗೆ ಬೆಂಬಲ ಬೆಲೆ ನಿಗದಿಪಡಿಸುವ ಮತ್ತು ಕೃಷಿ ಹವಾಮಾನ ಆಧಾರಿತ ವಿಮೆ ಸೌಲಭ್ಯ ಒದಗಿಸಲು ಇರುವ ಸಾಧ್ಯತೆ ಬಗ್ಗೆ

30 Jan 2026 10:55 pm
ರಾಜ್ಯಕ್ಕೆ 1.25 ಲಕ್ಷ ಕೋಟಿ ರೂ.ನಷ್ಟ ಉಂಟಾಗಲು ಕಾಂಗ್ರೆಸ್ ಸರಕಾರ ಕಾರಣ : ವೇದವ್ಯಾಸ ಕಾಮತ್

ಬೆಂಗಳೂರು : ರಾಜ್ಯಕ್ಕೆ 15ನೆ ಹಣಕಾಸು ಆಯೋಗದ ಅವಧಿಯಲ್ಲಿ ಸುಮಾರು 1.25 ಲಕ್ಷ ಕೋಟಿ ರೂ.ಗಳಷ್ಟು ಬೃಹತ್ ಪ್ರಮಾಣದ ಸಂಪನ್ಮೂಲ ರಾಜ್ಯಕ್ಕೆ ಸಿಗದೆ ವಂಚನೆಯಾಗಿದೆ ಎಂದು ರಾಜ್ಯಪಾಲರ ಭಾಷಣದಲ್ಲಿ ಹೇಳಿಸಿದ್ದಾರೆ. ಈ ನಷ್ಟಕ್ಕೆ ಕೇಂದ್ರ

30 Jan 2026 10:51 pm
ಶಹಾಪುರ | ಗ್ರಾಮದ ಜನರಿಗೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಿ : ಲವೀಶ್ ಒರಡಿಯಾ

ಶಹಾಪುರ: ಗ್ರಾಮದ ಸ್ವಚ್ಛತೆ, ನೈರ್ಮಲ್ಯ, ಶುದ್ಧ ಕುಡಿಯುವ ನೀರು ಪೂರೈಕೆಯಲ್ಲಿ ಜನರಿಗೆ ತೊಂದರೆಯಾಗದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಯಾದಗಿರಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲ

30 Jan 2026 10:48 pm
ಬೀದರ್ | ಜನರಿಗೆ ಶುದ್ಧ ಕುಡಿಯುವ ನೀರು ಕಲ್ಪಿಸಿ : ಮಾಣಿಕರಾವ್ ಪಾಟೀಲ್

ಬೀದರ್, ಜ.30: ಕೆಟ್ಟು ನಿಂತ ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗೆ ಕ್ರಮವಹಿಸಿ ಜನರಿಗೆ ಅನುಕೂಲ ಕಲ್ಪಿಸಬೇಕು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕರಾವ್ ಪಾಟೀಲ್ ಹೇಳಿದ್ದಾರೆ. ನಗರದ ತಾಪಂ ಕಚೇರಿ ಸಭಾಂಗಣದಲ್ಲಿ ಶ

30 Jan 2026 10:44 pm
ಬೀದರ್ | ವಿಬಿ ಜಿ ರಾಮ್ ಜಿ ಮಸೂದೆ ಹಿಂಪಡೆದು ಮನರೇಗಾ ಪುನರ್‌ಸ್ಥಾಪನೆಗೆ ಆಗ್ರಹಿಸಿ ಪ್ರತಿಭಟನೆ

ಬೀದರ್ : ವಿಬಿ ಜಿ ರಾಮ್ ಜಿ ಮಸೂದೆಯನ್ನು ಹಿಂಪಡೆದು, ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾನೂನು (ಮನರೇಗಾ)ಯನ್ನು ಪುನರ್‌ಸ್ಥಾಪಿಸಬೇಕು ಎಂದು ಆಗ್ರಹಿಸಿ ಮನರೇಗಾ ಉಳಿಸಿ ಆಂದೋಲನದ ವತಿಯಿಂದ ಶುಕ್ರವಾರ ನಗರದಲ

30 Jan 2026 10:42 pm
ನೇರವಾಗಿ ಚರ್ಚೆ ಮಾಡುವ ಬದಲು ಟ್ವೀಟ್ ಮಾಡುತ್ತಲೇ ಇರುತ್ತೀರಾ? : ಉದ್ಯಮಿ ಮೋಹನ್ ದಾಸ್ ಪೈಗೆ ಸಚಿವ ರಾಮಲಿಂಗಾರೆಡ್ಡಿ ಪ್ರಶ್ನೆ

ಬೆಂಗಳೂರು : ‘ಯಾವುದೇ ವೇದಿಕೆಯಲ್ಲಿ ನಿಮ್ಮೊಂದಿಗೆ ಮುಖಾಮುಖಿ ಚರ್ಚೆ ಮಾಡಲು ನಮ್ಮ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ವ್ಯವಸ್ಥಾಪಕ ನಿರ್ದೇಶಕರೇ ಸಾಕು. ತಾವು ಬಂದು ವಾಸ್ತವಾಂಶಗಳನ್ನು ನೇರವಾಗಿ ಅವರೊಂದಿಗೆ ಚ

30 Jan 2026 10:38 pm
ಕೊಪ್ಪಳ : ರಸ್ತೆ ಅಪಘಾತ; 15ಕ್ಕೂ ಹೆಚ್ಚು ಕುರಿಗಳ ಸಾವು

ಕೊಪ್ಪಳ, ಜ.30: ಲಾರಿ ನಿಯಂತ್ರಣ ತಪ್ಪಿ ಕುರಿಗಳ ಮೇಲೆ ಹಾದ ಪರಿಣಾಮ 15ಕ್ಕೂ ಹೆಚ್ಚು ಕುರಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕು ವ್ಯಾಪ್ತಿಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಗುರುವಾರ ಸಂಭವಿಸಿದೆ. ಕೊಪ್ಪಳ ತ

30 Jan 2026 10:38 pm
ಯಾದಗಿರಿ | ಎಂಎಸ್‌ಪಿ ಖಾತರಿ ಕಾನೂನು ಜಾರಿಗೆ ಆಗ್ರಹಿಸಿ ದೇಶಾದ್ಯಂತ ರೈತರಿಂದ ಸಹಿ ಸಂಗ್ರಹ ಅಭಿಯಾನ

ಯಾದಗಿರಿ : ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಖಾತರಿ ಕಾನೂನು ಜಾರಿಗೆ ಒತ್ತಾಯಿಸಿ, ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ದೇಶಾದ್ಯಂತ ರೈತರಿಂದ ಸಹಿ ಸಂಗ್ರಹ ಅಭಿಯಾನ ಹಾಗೂ ರೈತ ಜಾಗೃತಿ ಯಾತ್ರೆ ಹಮ್ಮಿಕೊಳ್

30 Jan 2026 10:34 pm
ರಾಯಚೂರು | ಫೆ.2, 3ರಂದು ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಮಕ್ಕಳ ಹಬ್ಬ

ರಾಯಚೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಮಹಾನಗರ ಪಾಲಿಕೆಗಳ ಸಹಯೋಗದಲ್ಲಿ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದ ಅಂಗವಾಗಿ ಫೆ.2 ಮತ್ತು 3ರಂದು ಮಕ್ಕಳ ಹಬ್ಬವನ್ನು ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಲ

30 Jan 2026 10:29 pm
ರಾಯಚೂರು | ಎಸ್‌ಟಿ ಹಕ್ಕು ರಕ್ಷಣೆಗೆ ಆಗ್ರಹ: ಫೆ.2 ರಿಂದ ಎಸ್‌ಟಿ ಶಾಸಕರ ಮನೆ ಮುಂದೆ ಪ್ರತಿಭಟನೆ

ರಾಯಚೂರು : ಪರಿಶಿಷ್ಟ ಪಂಗಡದ ಜನರ ಸಂವಿಧಾನಿಕ ಹಕ್ಕುಗಳ ರಕ್ಷಣೆಗೆ ಆಗ್ರಹಿಸಿ ಫೆ.2ರಿಂದ 6ರವರೆಗೆ ಜಿಲ್ಲೆಯ ಮೀಸಲು ಕ್ಷೇತ್ರಗಳಲ್ಲಿ ಗೆದ್ದಿರುವ ಪರಿಶಿಷ್ಟ ಪಂಗಡದ ಶಾಸಕರ ಮನೆಗಳ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಉತ್

30 Jan 2026 10:23 pm
ರಾಯಚೂರು ಜಿಲ್ಲಾ ಉತ್ಸವ–2026 : ಫೆ.6ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳ

ರಾಯಚೂರು :ರಾಯಚೂರು ಜಿಲ್ಲಾ ಉತ್ಸವ–2026ರ ಹಿನ್ನೆಲೆಯಲ್ಲಿ ಜಿಲ್ಲೆಯ ನಿರುದ್ಯೋಗ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಸಂಜೀವಿನಿ ಕೆ.ಎಸ್.ಆರ್.ಎಲ್.ಪಿ.ಎಸ್ ಹಾಗೂ ಡಿಡಿಯು–ಜಿಕೆವೈ ಯೋಜನೆಯಡಿ ಜಿಲ್ಲಾ ಮಟ್ಟದ ಒಂದು

30 Jan 2026 10:18 pm
ರಾಯಚೂರು | ಬಿಸಿಯೂಟ ನೌಕರರಿಂದ ಪ್ರತಿಭಟನೆ

ರಾಯಚೂರು: ಸರಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ತರಕಾರಿ, ಬಾಳೆಹಣ್ಣು ಹಾಗೂ ಮೊಟ್ಟೆಗಳ ಸರಬರಾಜನ್ನು ಸ್ವ-ಸಹಾಯ ಗುಂಪುಗಳಿಗೆ ನೀಡಲು ಜಿಲ್ಲಾ ಪಂಚಾಯತ್ ಮುಂದಾಗಿರುವ ನಿರ್ಧಾರವನ್ನು ಖಂಡಿಸಿ, ಕರ್ನಾಟಕ ರಾಜ್ಯ ಅಕ್

30 Jan 2026 10:15 pm
ಐದನೇ, ಅಂತಿಮ 20 ಪಂದ್ಯ | ವಿಶ್ವಕಪ್‌ ಗೂ ಮುನ್ನ ಭಾರತ–ಕಿವೀಸ್‌ ಗೆ ಕೊನೆಯ ಅವಕಾಶ

Photo Credit : PTI  ತಿರುವನಂತಪುರ, ಜ.30: ಮುಂದಿನ ತಿಂಗಳು ನಡೆಯಲಿರುವ ಟಿ–20 ವಿಶ್ವಕಪ್ ಟೂರ್ನಿಗೆ ಮುನ್ನ ಭಾರತ ಹಾಗೂ ನ್ಯೂಝಿಲ್ಯಾಂಡ್ ಕ್ರಿಕೆಟ್ ತಂಡಗಳು ಶನಿವಾರ ಕೊನೆಯ ಟಿ–20 ಪಂದ್ಯವನ್ನು ಆಡಲಿವೆ. ನಾಲ್ಕನೇ ಪಂದ್ಯದಲ್ಲಿ ಭಾರತ ತಂಡವ

30 Jan 2026 10:10 pm