SENSEX
NIFTY
GOLD
USD/INR

Weather

19    C

ಡಿಜಿಟಲ್ ಸುದ್ದಿ ಮೂಲಗಳು

...
‘ಕಬ್ಬಿಣದ ಕುದುರೆಗಳು’ ಅಧ್ಯಯನ ಆಸಕ್ತರಿಗೆ ಪಠ್ಯವಾಗುವ ಕೃತಿ : ಪ್ರೊ.ಬರಗೂರು ರಾಮಚಂದ್ರಪ್ಪ

ಬೆಂಗಳೂರು: ‘ಲೇಖಕ ಹನೂರು ಚನ್ನಪ್ಪರಚಿಸಿರುವ ‘ಕಬ್ಬಿಣದ ಕುದುರೆಗಳು’ ಕಾದಂಬರಿಯು ಭಾಷಾ ವಿಜ್ಞಾನ ಮತ್ತು ಸಾಮಾಜಿಕ ನೆಲೆಯ ದೃಷ್ಟಿಯಿಂದ ಅಧ್ಯಯನ ಆಸಕ್ತರಿಗೆ ಪಠ್ಯವಾಗುವ ಕೃತಿಯಾಗಿದೆ ಎಂದು ಹಿರಿಯ ಸಾಹಿತಿ ಪ್ರೊ.ಬರಗೂರು ರಾ

16 Feb 2026 12:51 am
ಶ್ರೀನಿವಾಸ ಜೋಕಟ್ಟೆಯವರ ‘ಅದೆಲ್ಲಾ ಬಿಟ್ಟು’ ಕೃತಿಗೆ ʼಕೆ.ವಾಸುದೇವಾಚಾರ್ ದತ್ತಿ ಪ್ರಶಸ್ತಿʼ

ಬೆಂಗಳೂರು : ಪತ್ರಕರ್ತ ಶ್ರೀನಿವಾಸ ಜೋಕಟ್ಟೆ ಅವರು ರಚಿಸಿರುವ ‘ಅದೆಲ್ಲಾ ಬಿಟ್ಟು’ ಕಥಾಸಂಕಲನಕ್ಕೆ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ನೀಡುವ ಕೆ.ವಾಸುದೇವಾಚಾರ್ ದತ್ತಿ ಪ್ರಶಸ್ತಿಗೆ ಆಯ್ಕೆಯಾಗಿದೆ. ಕೇಂದ್ರ ಕನ್ನಡ ಸಾಹಿತ್ಯ

16 Feb 2026 12:47 am
ರಣಜಿ ಟ್ರೋಫಿ ಮೊದಲ ಸೆಮಿ ಫೈನಲ್: ಉತ್ತರಾಖಂಡ ವಿರುದ್ಧ ಕರ್ನಾಟಕಕ್ಕೆ 355/2

ಲಕ್ನೊ, ಫೆ.15: ನಾಯಕ ದೇವದತ್ತ ಪಡಿಕ್ಕಲ್(ಔಟಾಗದೆ 148, 236 ಎಸೆತ, 16 ಬೌಂಡರಿ, 2 ಸಿಕ್ಸರ್)ಹಾಗೂ ಕೆ.ಎಲ್.ರಾಹುಲ್(141 ರನ್, 211 ಎಸೆತ, 11 ಬೌಂಡರಿ, 5 ಸಿಕ್ಸರ್)ಶತಕಗಳ ಸಹಾಯದಿಂದ ಕರ್ನಾಟಕ ಕ್ರಿಕೆಟ್ ತಂಡ ಉತ್ತರಾಖಂಡ ವಿರುದ್ಧ ರಣಜಿ ಟ್ರೋಫಿ ಟೂರ್

16 Feb 2026 12:19 am
ಪಡಿತರ ವ್ಯವಸ್ಥೆಗೆ ‘ಡಿಜಿಟಲ್ ಕರೆನ್ಸಿ’ಯ ಸ್ಪರ್ಶ

ಹೊಸದಿಲ್ಲಿ : ಪಾರದರ್ಶಕತೆ ಮತ್ತು ತ್ವರಿತ ಸೇವೆಗಾಗಿ ಡಿಜಿಟಲೀಕರಣಕ್ಕೆ ಒತ್ತು ನೀಡಿರುವ ಕೇಂದ್ರ ಸರಕಾರ, ಇದೀಗ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಲ್ಲಿ ಡಿಜಿಟಲೀಕರಣದ ಮೂಲಕ ಹೊಸದೊಂದು ಮುನ್ನುಡಿ ಬರೆದಿದೆ. ಪ್ರಧಾನಿ ಮೋ

16 Feb 2026 12:17 am
ಮಹಿಳೆಯರ ಟಿ-20 ಪಂದ್ಯ : ಆಸ್ಟ್ರೇಲಿಯ ವಿರುದ್ಧ ಭಾರತಕ್ಕೆ ಜಯ

ಸಿಡ್ನಿ, ಫೆ.15: ಮಳೆಬಾಧಿತ ಮೊದಲ ಮಹಿಳೆಯರ ಟಿ-20 ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡವು ಆತಿಥೇಯ ಆಸ್ಟ್ರೇಲಿಯ ತಂಡವನ್ನು ಡಿಎಲ್ಎಸ್ ನಿಯಮದಡಿ 21 ರನ್‌ಗಳ ಅಂತರದಿಂದ ಮಣಿಸಿತು. ರವಿವಾರ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯ ತಂಡವನ್ನು 133

16 Feb 2026 12:17 am
ರೇಟ್‌ಕಾರ್ಡ್ ಆಧಾರದಲ್ಲಿ ಔಷಧಿ ಖರೀದಿ, ಸರಕಾರಕ್ಕೆ ಹೊರೆ : ಆರೋಪ

ಬೆಂಗಳೂರು : ಕಾರ್ಮಿಕ ಇಲಾಖೆ ಅಧೀನದ ನೌಕರರ ರಾಜ್ಯ ವಿಮಾ ನಿಗಮವು (ಇಎಸ್‌ಐಎಸ್), ಕೋಟ್ಯಂತರ ರೂ. ಮೌಲ್ಯದ ಜೀವ ರಕ್ಷಕ ಔಷಧ ಮತ್ತು ಶಸ್ತ್ರಚಿಕಿತ್ಸಾ ಪರಿಕರಗಳನ್ನು ಟೆಂಡರ್ ಬದಲು ರೇಟ್‌ಕಾರ್ಡ್ (ಆರ್‌ಸಿ) ಆಧಾರದಲ್ಲಿ ಖರೀದಿಸಲು ಮ

16 Feb 2026 12:11 am
ಇರಾನ್ ಮೇಲೆ ಒತ್ತಡ ಹೆಚ್ಚಿಸುವ ಬಗ್ಗೆ ಟ್ರಂಪ್, ನೆತನ್ಯಾಹು ಚರ್ಚೆ: ವರದಿ

ವಾಷಿಂಗ್ಟನ್, ಫೆ.15: ಅಮೆರಿಕವು ಇರಾನ್ ಮೇಲಿನ ಆರ್ಥಿಕ ಒತ್ತಡವನ್ನು, ವಿಶೇಷವಾಗಿ ಚೀನಾಕ್ಕೆ ಇರಾನ್‍ನ ತೈಲ ರಫ್ತನ್ನು ಗುರಿಯಾಗಿಸಿಕೊಂಡು, ತೀವ್ರಗೊಳಿಸಬೇಕು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇಸ್ರೇಲ್ ಪ್ರಧ

15 Feb 2026 11:57 pm
ತೈವಾನ್ ಕುರಿತ ಅಮೆರಿಕದ `ಸಂಚು' ಘರ್ಷಣೆಗೆ ಕಾರಣ ಆಗಬಹುದು: ಚೀನಾ ಎಚ್ಚರಿಕೆ

ಮ್ಯೂನಿಚ್, ಫೆ.15: ತೈವಾನ್ ವಿಷಯದಲ್ಲಿ `ಸಂಚು' ಹೂಡುವುದು ಘರ್ಷಣೆಗೆ ಕಾರಣವಾಗಬಹುದು. ತೈವಾನ್‍ನ ಮೂಲಕ ಚೀನಾವನ್ನು ವಿಭಜಿಸುವ ದುಸ್ಸಾಹಸಕ್ಕೆ ಕೈಹಾಕಬಾರದು ಎಂದು ಚೀನಾ ಅಮೆರಿಕಕ್ಕೆ ಎಚ್ಚರಿಕೆ ನೀಡಿದೆ. ಮ್ಯೂನಿಚ್ ಭದ್ರತಾ ಸಮ

15 Feb 2026 11:54 pm
ಜಿನೆವಾದಲ್ಲಿ ಅಮೆರಿಕಾ-ಇರಾನ್ ಪರಮಾಣು ಮಾತುಕತೆ: ವರದಿ

ಜಿನೆವಾ, ಫೆ.15: ಇರಾನ್‍ನ ಪರಮಾಣು ಕಾರ್ಯಕ್ರಮದ ಕುರಿತು ಅಮೆರಿಕಾ- ಇರಾನ್ ನಡುವಿನ ಎರಡನೇ ಸುತ್ತಿನ ಮಾತುಕತೆ ಈ ವಾರ ಜಿನೆವಾದಲ್ಲಿ ನಡೆಯಲಿದೆ ಎಂದು ಸ್ವಿಝರ್ಲ್ಯಾಂಡ್‍ನ ವಿದೇಶಾಂಗ ಸಚಿವಾಲಯ ಹೇಳಿದೆ. ಫೆಬ್ರವರಿ 6ರಂದು ಮಸ್ಕತ್

15 Feb 2026 11:52 pm
ಐಎಎಸ್‌ನಲ್ಲಿ ಓಬಿಸಿ ಕೇವಲ 4.3%, ಸಾಮಾನ್ಯ ವರ್ಗ 92% : ಕೇಂದ್ರದ ಅಂಕಿ-ಅಂಶ ಹಂಚಿಕೊಂಡ ಬಿ.ಕೆ.ಹರಿಪ್ರಸಾದ್

ಬೆಂಗಳೂರು : ದೇಶದ ಪ್ರಮುಖ ನಾಗರಿಕ ಸೇವೆಗಳಾದ ಐಎಎಸ್, ಐಪಿಎಸ್ ಮತ್ತು ಐಎಫ್‌ಎಸ್‌ನಲ್ಲಿ ವಿವಿಧ ವರ್ಗಗಳ ಪ್ರಾತಿನಿಧ್ಯದ ಕುರಿತು ಹಿರಿಯ ಕಾಂಗ್ರೆಸ್‌ ಮುಖಂಡ ಬಿ.ಕೆ.ಹರಿಪ್ರಸಾದ್ ಅವರು, ರಾಜ್ಯಸಭೆಯಲ್ಲಿ ಮಂಡಿಸಲಾದ ಅಂಕಿ-ಅಂಶ

15 Feb 2026 11:52 pm
'ಕನಿಷ್ಠ ಬ್ಯಾಲೆನ್ಸ್' ದಂಡಕ್ಕೆ ವಿರೋಧ: ಬೆಂಗಳೂರಿನ ಉದ್ಯಮಿಯ ಹೋರಾಟಕ್ಕೆ ಸಂಸದೀಯ ಸಮಿತಿಯ ಶಿಫಾರಸಿನ ಬೆಂಬಲ

ಬೆಂಗಳೂರು, ಫೆ.15: ಉಳಿತಾಯ ಖಾತೆಗಳಲ್ಲಿ ಕನಿಷ್ಠ ಬ್ಯಾಲೆನ್ಸ್ ಮಾನದಂಡವನ್ನು ಕಾಯ್ದುಕೊಳ್ಳದ ಗ್ರಾಹಕರಿಗೆ ಬ್ಯಾಂಕುಗಳು ವಿಧಿಸುತ್ತಿದ್ದ ದಂಡ ಪದ್ಧತಿಯನ್ನು ನಿಲ್ಲಿಸಬೇಕು ಎಂದು ಸಂಸದೀಯ ಸಮಿತಿ ಇತ್ತೀಚೆಗೆ ಶಿಫಾರಸು ಮಾಡಿ

15 Feb 2026 11:47 pm
ಬಳ್ಳಾರಿ | ಕುರುಗೋಡು ಉತ್ಸವಕ್ಕೆ ಚಾಲನೆ

ಬಳ್ಳಾರಿ : ಐತಿಹಾಸಿಕ ನಾಡು ಕುರುಗೋಡು ಪಟ್ಟಣದಲ್ಲಿ ಚೊಚ್ಚಲ ಕುರುಗೋಡು ಉತ್ಸವ–2026ರ ಮೊದಲ ದಿನ ಭಾನುವಾರ ಹಬ್ಬದ ವಾತಾವರಣ ಮನೆಮಾಡಿತು. ಉತ್ಸವವನ್ನು ಜನಾಕರ್ಷಕಗೊಳಿಸಲು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕ

15 Feb 2026 11:31 pm
ದೇಶದ ಕಾರ್ಮಿಕರ ಜೀವನ ಅಭದ್ರವಾಗಿದೆ: ಸಾಮಾಜಿಕ ಕಾರ್ಯಕರ್ತ ಹರ್ಷ ಮಂದರ್ ಕಳವಳ

ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಆಶ್ರಯದಲ್ಲಿ ವಲಸೆ ಕಾರ್ಮಿಕರ ಸಮ್ಮೇಳನ

15 Feb 2026 11:29 pm
ಪ್ರಸಕ್ತ ಸಾಲಿನ ಕೇಂದ್ರ ಬಜೆಟ್ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಭಾರತದ ಹಂಬಲವನ್ನು ಪ್ರತಿಬಿಂಬಿಸುತ್ತದೆ: ಪ್ರಧಾನಿ ನರೇಂದ್ರ ಮೋದಿ

ಹೊಸದಿಲ್ಲಿ,ಫೆ.16: ಪ್ರಸಕ್ತ ಸಾಲಿನ ಕೇಂದ್ರ ಬಜೆಟ್ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಕುರಿತಾದ ಭಾರತದ ಹಂಬಲವನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ರವಿವಾರ ಹೇಳಿದ್ದಾರೆ. ನೂತನ ಬಜೆಟ್ ಬಲವಂತವಾಗಿ ರೂ

15 Feb 2026 11:22 pm
Bidar | ಬಸವ ಮಂಟಪದಲ್ಲಿ ಶಿವರಾತ್ರಿ ಪ್ರಯುಕ್ತ ಇಷ್ಟಲಿಂಗ ಪೂಜೆ

ಬೀದರ್ : ನಗರದ ಬಸವ ಮಂಟಪದಲ್ಲಿ ರಾಷ್ಟ್ರೀಯ ಬಸವ ದಳ, ಲಿಂಗಾಯತ ಧರ್ಮ ಮಹಾಸಭಾ, ಕ್ರಾಂತಿ ಗಂಗೋತ್ರಿ ಅಕ್ಕನಾಗಲಾಂಬಿಕಾ ಮಹಿಳಾ ಗಣ ವತಿಯಿಂದ ರವಿವಾರ ಆಯೋಜಿಸಿದ್ದ ಸಾಮೂಹಿಕ ಇಷ್ಟಲಿಂಗ ಪೂಜೆ ನಡೆಯಿತು. ಈ ವೇಳೆ ಬೆಂಗಳೂರಿನ ಚನ್ನಬ

15 Feb 2026 11:21 pm
ಸೇಡಂ | ಮಹಾಶಿವರಾತ್ರಿ ಅಂಗವಾಗಿ ಯಾನಗುಂದಿ ಬೆಟ್ಟದಲ್ಲಿ ಧಾರ್ಮಿಕ ಕಾರ್ಯಕ್ರಮಗಳು

ಸೇಡಂ : ತಾಲೂಕಿನ ಸುಕ್ಷೇತ್ರ ಯಾನಗುಂದಿ ಬೆಟ್ಟದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಲಿಂಗೈಕ್ಯ ಅಹಿಂಸಾ ವೀರ ಧರ್ಮಜ ಮಹಾ ಯೋಗಿನಿ ಮಾತೆ ಮಾಣಿಕೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಭಾನುವಾರ ಬೆಳಗ್ಗೆ 8ರಿಂದ ಮಧ್ಯಾಹ್ನ 2ರವರೆಗೆ ವಿವ

15 Feb 2026 11:18 pm
15 Feb 2026 11:13 pm
ಡಿ.ಕೆ.ಶಿವಕುಮಾರ್ ಅವರಿಗೆ ಮಾತ್ರವಲ್ಲ ಇಡೀ ರಾಜ್ಯಕ್ಕೆ ಒಳ್ಳೆಯದಾಗಲಿದೆ : ಯತೀಂದ್ರ ಸಿದ್ದರಾಮಯ್ಯ

ಕೊಪ್ಪಳ: ಮಹಾಶಿವರಾತ್ರಿ ಬಳಿಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮಾತ್ರವಲ್ಲ ಇಡೀ ರಾಜ್ಯಕ್ಕೆ ಒಳ್ಳೆಯದಾಗಲಿದೆ ಎಂದು ವಿಧಾನ ಪರಿಷತ್ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ಹೇಳಿದರು‌. ನಗರದ ಪತ್ರಕರ್ತರೊಂದಿಗೆ ಮಾ

15 Feb 2026 11:05 pm
ಗಾಝಾ| ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಕನಿಷ್ಠ 10 ಮಂದಿ ಮೃತ್ಯು

ಗಾಝಾ, ಫೆ.15: ರವಿವಾರ ಉತ್ತರ ಮತ್ತು ದಕ್ಷಿಣ ಗಾಝಾಪಟ್ಟಿಯಲ್ಲಿ ಇಸ್ರೇಲ್‍ನ ವೈಮಾನಿಕ ದಾಳಿಯಲ್ಲಿ ಕನಿಷ್ಠ 10 ಫೆಲೆಸ್ತೀನೀಯರು ಮೃತಪಟ್ಟಿರುವುದಾಗಿ ಗಾಝಾದ ಆರೋಗ್ಯ ಅಧಿಕಾರಿಗಳು ಹೇಳಿದ್ದಾರೆ. ಸ್ಥಳಾಂತರಗೊಂಡ ಕುಟುಂಬಗಳು ವಾಸ

15 Feb 2026 11:02 pm
ಹಿಂದೂ ಮಹಾಸಾಗರದಲ್ಲಿ ಮತ್ತೊಂದು ತೈಲ ಟ್ಯಾಂಕರ್ ತಡೆದ ಅಮೆರಿಕಾ

ವಾಷಿಂಗ್ಟನ್, ಫೆ.15: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಧಿಸಿರುವ ನಿರ್ಬಂಧವನ್ನು ಧಿಕ್ಕರಿಸಲು ಪ್ರಯತ್ನಿಸಿದ್ದ ಮತ್ತೊಂದು ತೈಲ ಟ್ಯಾಂಕರ್ ಅನ್ನು ಅಮೆರಿಕಾ ಹಿಂದೂ ಮಹಾಸಾಗರದಲ್ಲಿ ತಡೆದಿರುವುದಾಗಿ ಅಮೆರಿಕಾದ ರಕ್ಷಣಾ ಇಲಾಖೆ ಹ

15 Feb 2026 10:58 pm
ಉಕ್ರೇನ್‍ನ 12 ಗ್ರಾಮಗಳನ್ನು ವಶಕ್ಕೆ ಪಡೆದುಕೊಂಡ ರಶ್ಯ: ವರದಿ

ಮಾಸ್ಕೋ, ಫೆ.15: ಫೆಬ್ರವರಿಯಲ್ಲಿ ರಶ್ಯದ ಪಡೆಗಳು ಪೂರ್ವ ಉಕ್ರೇನ್‍ನ 12ಕ್ಕೂ ಹೆಚ್ಚು ಗ್ರಾಮಗಳನ್ನು ವಶಕ್ಕೆ ಪಡೆದಿರುವುದಾಗಿ ರಶ್ಯ ಸೇನಾಪಡೆಯ ಮುಖ್ಯಸ್ಥ ವ್ಯಾಲೆರಿ ಗೆರಸಿಮೋವ್ ರವಿವಾರ ಹೇಳಿದ್ದಾರೆ. ತೀವ್ರ ಚಳಿಯ ಹೊರತಾಗಿಯೂ

15 Feb 2026 10:55 pm
ಸಿಂಧನೂರಿನಲ್ಲಿ ಶ್ರೀ ಸಂತ ಸೇವಾಲಾಲ್ ಜಯಂತಿ ಅದ್ದೂರಿ ಆಚರಣೆ

ಸಿಂಧನೂರು: ನಗರದಲ್ಲಿ ಬಂಜಾರ ಸಮಾಜದ ವತಿಯಿಂದ ಭಾನುವಾರ ಆಯೋಜಿಸಲಾದ ಸಂತ ಸೇವಾಲಾಲ್ ಮಹಾರಾಜ್ ಜಯಂತಿ ಕಾರ್ಯಕ್ರಮ ಭಕ್ತಿಭಾವ ಮತ್ತು ಸಂಭ್ರಮದಿಂದ ನೆರವೇರಿತು. ಶ್ರೀ ಸಂತ ಸೇವಾಲಾಲ್ ಅವರ ಭಾವಚಿತ್ರದ ಭವ್ಯ ಮೆರವಣಿಗೆ ನಗರದ ಎಪ

15 Feb 2026 10:48 pm
ಕಾರ್ಯತಂತ್ರದ ಸ್ವಾಯತ್ತತೆಗೆ ಭಾರತ ಬದ್ಧ: ರಶ್ಯಾದಿಂದ ಭಾರತ ತೈಲ ಖರೀದಿ ಕುರಿತು ಅಮೆರಿಕದ ಹೇಳಿಕೆಗೆ ಜೈಶಂಕರ್ ಪ್ರತಿಕ್ರಿಯೆ

ಮ್ಯೂನಿಚ್, ಫೆ.15: ರಶ್ಯದ ಕಚ್ಛಾತೈಲ ಖರೀದಿಯನ್ನು ಸ್ಥಗಿತಗೊಳಿಸುವುದಾಗಿ ಭಾರತ ಭರವಸೆ ನೀಡಿದೆ ಎಂಬ ಅಮೆರಿಕದ ಹೇಳಿಕೆಗೆ ಪ್ರತಿಕ್ರಿಯಿಸಿರುವ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ `ಭಾರತವು ತನ್ನ ಇಂಧನ ನಿಯಮಗಳನ್ನು ತನ್ನದೇ

15 Feb 2026 10:46 pm
ಹುಣಸಗಿ | ಕರ್ತವ್ಯ, ತರಬೇತಿ, ಕವಾಯತು ವೇಳೆ ಮೃತಪಟ್ಟರೆ 10 ಲಕ್ಷ ರೂ. ಪರಿಹರ : ಬಡಿಗೇರ

ಗಣೇಶ-ಈದ್ ಮಿಲಾದ್ ಹಬ್ಬದ ಕರ್ತವ್ಯ ನಿರ್ವಹಿಸಿದ ಗೃಹರಕ್ಷಕರಿಗೆ ಪ್ರಶಂಸನಾ ಪತ್ರ ವಿತರಣೆ

15 Feb 2026 10:45 pm
ನಿರ್ಬಂಧ ತೆರವು ಕುರಿತು ಚರ್ಚಿಸಲು ಅಮೆರಿಕ ಸಿದ್ಧವಿದ್ದರೆ ಪರಮಾಣು ಒಪ್ಪಂದಕ್ಕೆ ರಾಜಿ ಪರಿಗಣಿಸಲು ಸಿದ್ಧ: ಇರಾನ್

ಟೆಹ್ರಾನ್, ಫೆ.15: ದೇಶದ ಮೇಲಿನ ಎಲ್ಲಾ ನಿರ್ಬಂಧಗಳನ್ನೂ ತೆರವುಗೊಳಿಸುವ ಬಗ್ಗೆ ಚರ್ಚಿಸಲು ಅಮೆರಿಕ ಸಿದ್ಧವಿದ್ದರೆ ಅಮೆರಿಕ ಜೊತೆ ಪರಮಾಣು ಒಪ್ಪಂದವನ್ನು ತಲುಪಲು ರಾಜಿಗಳನ್ನು ಪರಿಗಣಿಸಲು ಇರಾನ್ ಸಿದ್ದವಾಗಿದೆ ಎಂದು ಇರಾನ್‍

15 Feb 2026 10:44 pm
ಆಯತುಲ್ಲಾ ಆಲಿ ಖಾಮಿನೈರನ್ನು ಭೇಟಿ ಮಾಡಲು ಡೊನಾಲ್ಡ್ ಟ್ರಂಪ್ ಸಿದ್ಧ: ಅಮೆರಿಕ

ವಾಷಿಂಗ್ಟನ್, ಫೆ.15: ಇರಾನ್‍ನೊಂದಿಗಿನ ಉದ್ವಿಗ್ನತೆ ಹೆಚ್ಚಿರುವ ನಡುವೆಯೇ ಅಮೆರಿಕ ಈಗಲೂ ರಾಜತಾಂತ್ರಿಕ ಪರಿಹಾರ ಮಾರ್ಗಕ್ಕೆ ಆದ್ಯತೆ ನೀಡುತ್ತದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಹೇಳಿದ್ದು, ಅವಕಾಶ

15 Feb 2026 10:41 pm
ಬೆಳ್ತಂಗಡಿ : ತಾಜುಲ್ ಉಲಮಾ ರಿಲೀಫ್ & ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬಡ ಕುಟುಂಬಕ್ಕೆ ಮನೆ ಹಸ್ತಾಂತರ

ಬೆಳ್ತಂಗಡಿ : ತಾಜುಲ್ ಉಲಮಾ ರಿಲೀಫ್ & ಚಾರಿಟೇಬಲ್ ಟ್ರಸ್ಟ್ (ರಿ) ದ.ಕ ಜಿಲ್ಲೆ ಇದರ ಅನಾಥ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಡುವ ಮಹತ್ವಾಕಾಂಕ್ಷಿ ವಿಧವೆಗೊಂದು ಮನೆ ಯೋಜನೆಯ ಒಂಬತ್ತನೇ ಮನೆಯ ಹಸ್ತಾಂತರ ಕಾರ್ಯಕ್ರಮ ಬೆಳ್ತಂಗಡಿ

15 Feb 2026 10:40 pm
ರಾಜಕೀಯದಲ್ಲಿ ಯಶಸ್ಸು ಸಾಧಿಸಲು ವಿಜಯ್ ಮೊದಲು ನಟಿ ತೃಷಾ ಮನೆಯಿಂದ ಹೊರಬರಲಿ: ವಿವಾದ ಸೃಷ್ಟಿಸಿದ ಬಿಜೆಪಿ ನಾಯಕನ ಹೇಳಿಕೆ

ಚೆನ್ನೈ,ಫೆ.15: ನಟ-ರಾಜಕಾರಣಿ ವಿಜಯ್ ಅವರು ರಾಜಕೀಯದಲ್ಲಿ ಅನುಭವ ಪಡೆಯಲು ಮತ್ತು ಯಶಸ್ಸು ಸಾಧಿಸಲು ಮೊದಲು ನಟಿ ತೃಷಾ ಮನೆಯಿಂದ ಹೊರಬರಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನೈನಾರ್ ನಾಗೇಂದ್ರ ಹೇಳಿದ್ದು, ಇದು ಚುನಾವಣೆ ಸನ್ನಿಹಿ

15 Feb 2026 10:38 pm
4 ವರ್ಷಗಳಿಂದ ಕೋರ್ಟಿಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಉಡುಪಿ: ಕಳೆದ ನಾಲ್ಕು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬ ನನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಗುಲ್ವಾಡಿ ಸೌಕೂರು ಆಳ್ವರ ಮನೆಯ ಶಶಾಂಕ್‌ ಶೆಟ್ಟಿ ಯಾನೆ ಶಶಿಕಿರಣ

15 Feb 2026 10:36 pm
ವಡಗೇರಾ | ಭಾರತಮಾಲಾ ರಾಷ್ಟ್ರೀಯ ಹೆದ್ದಾರಿ ಅಂಡರ್‌ಪಾಸ್ ಅಗಲ-ಎತ್ತರ ಹೆಚ್ಚಿಸಲು ಮನವಿ

ವಡಗೇರಾ: ಭಾರತಮಾಲಾ ಪರಿಯೋಜನೆ ಯೋಜನೆಯಡಿ ನಿರ್ಮಾಣವಾಗುತ್ತಿರುವ ರಾಷ್ಟ್ರೀಯ ಹೆದ್ದಾರಿ 150ಸಿ ಮಾರ್ಗದಲ್ಲಿ ವಡಗೇರಾದಿಂದ ಸೈದಾಪುರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಕೋನಹಳ್ಳಿ ಗ್ರಾಮದ ಸಮೀಪ ಅಂಡರ್‌ಪಾಸ್ ಬ್ರಿಡ್ಜ್ ಕಾಮಗಾ

15 Feb 2026 10:35 pm
ಮುಲ್ಕಿ: ಉರೂಸ್ ಕಾರ್ಯಕ್ರಮದ ಸಮಾರೋಪ ಸಮಾರಂಭ, ರಾಜ್ಯ ಮಟ್ಟದ ದಫ್ ಸ್ಪರ್ಧಾ ಕೂಟ

ಮುಲ್ಕಿ: ಹಝ್ರತ್ ಸೈಯ್ಯದ್ ಮೌಲಾನ ವಲಿಯುಲ್ಲಾಹಿ ಖ.ಸ ಅವರ ಹೆಸರಿನಲ್ಲಿ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮದ ಸಮಾರೋಪ ಸಮಾರಂಭ ಹಾಗೂ ರಾಜ್ಯ ಮಟ್ಟದ ದಫ್ ಸ್ಪರ್ಧಾ ಕೂಟವು ಶನಿವಾರ ದರ್ಗಾ ವಠಾರದಲ್ಲಿ ನಡೆಯಿತು. ಮುಖ್

15 Feb 2026 10:32 pm
ಅಫಜಲಪುರ | ಟ್ರಾಕ್ಟರ್‌ಗೆ ಬೈಕ್ ಢಿಕ್ಕಿ : ಮೂವರು ಪ್ರಾಣಾಪಾಯದಿಂದ ಪಾರು

ಅಫಜಲಪುರ: ಪಟ್ಟಣದ ಅಮೋಗಿಸಿದ ದೇವಸ್ಥಾನ ಎದುರಿನ ಘತ್ತರಗಾ ಮುಖ್ಯ ತಿರುವಿನ ರಸ್ತೆಯಲ್ಲಿ ಅಪಘಾತ ಸಂಭವಿಸಿ ಮೂವರು ಯುವಕರು ಕೂದಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ರವಿವಾರ ಸಂಜೆ 9 ಗಂಟೆಗೆ ನಡೆದಿದೆ. ಅಫಜಲಪುರದಿಂದ

15 Feb 2026 10:30 pm
ಯಾದಗಿರಿ ಕ್ಷೇತ್ರಾಭಿವೃದ್ಧಿಗೆ 585.28 ಕೋಟಿ ರೂ. ಅನುದಾನ ಕೋರಿ ಮನವಿ

ಯಾದಗಿರಿ : ತಮ್ಮ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗಾಗಿ 2026–27ನೇ ಸಾಲಿನ ಆಯ-ವ್ಯಯದಲ್ಲಿ ಒಟ್ಟು 585.28 ಕೋಟಿ ರೂ. ಅನುದಾನ ಮೀಸಲಿಡುವಂತೆ ಯಾದಗಿರಿ ಶಾಸಕ ಚೆನ್ನಾರಡ್ಡಿ ಪಾಟೀಲ್ ತುನ್ನೂರ ಅವರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ

15 Feb 2026 10:24 pm
T20 ವಿಶ್ವಕಪ್ | ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಸೋಲಿಸಿದ ಭಾರತ

ಕೊಲಂಬೊ, ಫೆ.15: ಇಲ್ಲಿನ ಆರ್ ಪ್ರೇಮದಾಸ ಸ್ಟೇಡಿಯಮ್ ನಲ್ಲಿ ನಡೆದ T20 ವಿಶ್ವಕಪ್ ನ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಭಾರತ ತಂಡವು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು 61 ರನ್ಗಳಿಂದ ಹೀನಾಯವಾಗಿ ಸೋಲಿಸಿ ಭರ್ಜರಿ ಜಯ ಗಳಿ

15 Feb 2026 10:20 pm
ಬಾಂಗ್ಲಾ ಪ್ರಧಾನಿ ತಾರೀಕುರ್ರಹ್ಮಾನ್ ಪ್ರಮಾಣವಚನ ಸಮಾರಂಭದಲ್ಲಿ ಭಾರತವನ್ನು ಪ್ರತಿನಿಧಿಸಲಿರುವ ಸ್ಪೀಕರ್ ಓಂ ಬಿರ್ಲಾ

ಹೊಸದಿಲ್ಲಿ,ಫೆ.15: ಬಾಂಗ್ಲಾದೇಶದ ನೂತನ ಪ್ರಧಾನಿ ತಾರೀಕುರ್ರಹ್ಮಾನ್ ಅವರ ಪ್ರಮಾಣವಚನ ಕಾರ್ಯಕ್ರಮದಲ್ಲಿ ಲೋಕಸಭಾ ಸ್ಪೀಕರ್ ಓಂಬಿರ್ಲಾ ಅವರು ಮಂಗಳವಾರ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಮಹತ್ವದ ರಾಜತಾಂತ್ರಿಕ ಬಾಂಧವ್ಯದ

15 Feb 2026 10:17 pm
ಕೇರಳ: ಸಾಲದ ಹೊರೆ ತಾಳಲಾರದೆ ಪ್ರಗತಿಪರ ರೈತ ಆತ್ಮಹತ್ಯೆ

ಕಣ್ಣೂರು,ಫೆ.15: ಪ್ರಶಸ್ತಿ ವಿಜೇತ ಪ್ರಗತಿಪರ ಕೃಷಿಕರೊಬ್ಬರು ಸಾಲದ ಹೊರೆಯನ್ನು ತಾಳಲಾಗದೆ ಆತ್ಮಹತ್ಯೆಗೆ ಶರಣಾದ ಘಟನೆ ಕೇರಳದ ಚಿರುಪುಳದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ರೈತನನ್ನು ಚೆರುಪುಳದ ಇದಾವರಂ ನಿವಾಸಿ 62 ವರ್ಷ

15 Feb 2026 10:15 pm
ಕನಕಗಿರಿ | ಎತ್ತು, ಭೂಮಿ ತಾಯಿ ರೈತನ ಬಾಳನ್ನು ಬೆಳಗುವ ಜೀವನಾಡಿ : ಚನ್ನಮಲ್ಲಸ್ವಾಮಿ

ಕನಕಗಿರಿ: ಎತ್ತು ಹಾಗೂ ಭೂಮಿತಾಯಿ ರೈತನ ಬಾಳನ್ನು ಬೆಳಗುವ ಜೀವನಾಡಿ. ಈ ಎರಡನ್ನು ಸ್ವಚ್ಚ ಮನಸ್ಸಿನಿಂದ ಪೂಜಿಸುವವರ ಜೀವನ ಬಂಗಾರವಾಗುತ್ತದೆ ಎಂದು ಸುವರ್ಣಗಿರಿ ಸಂಸ್ಥಾನ ವಿರಕ್ತಮಠದ ಚನ್ನಮಲ್ಲಸ್ವಾಮಿ ತಿಳಿಸಿದರು. ಪಟ್ಟಣದ

15 Feb 2026 10:12 pm
ಕಾರಟಗಿ | ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ

ತಾಲೂಕಿನ ಮರಲಾನಹಳ್ಳಿ ಗ್ರಾಮದಲ್ಲಿ ನಡೆಯಲಿರುವ ತಾಲೂಕು 3ನೇ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಭಾನುವಾರ ಗಣ್ಯರ ಸಮ್ಮುಖದಲ್ಲಿ ಬಿಡುಗಡೆಗೊಳಿಸಲಾಯಿತು. ಇಲ್ಲಿನ ಶ್ರೀ ಲಕ್ಷ್ಮೀ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ ಕಾರ

15 Feb 2026 10:09 pm
‘ಒಳಮೀಸಲಾತಿ’ ಯಾವುದೇ ಸಮುದಾಯಕ್ಕೆ ಅನ್ಯಾಯ ಆಗುವುದಿಲ್ಲ : ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು : ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವಿಚಾರದಲ್ಲಿ ನಮ್ಮ ಸರಕಾರ ಯಾವುದೇ ಸಮುದಾಯಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್. ತಂಗಡಗಿ ತಿಳಿಸಿದ್ದಾರೆ. ರವಿವಾರ ಕನ್ನಡ

15 Feb 2026 10:05 pm
ಗ್ಯಾಸ್ ಅಪ್‌ಡೇಟ್ ಹೆಸರಿನಲ್ಲಿ ಆನ್‌ಲೈನ್ ವಂಚನೆ: ಪ್ರಕರಣ ದಾಖಲು

ಕೋಟ, ಫೆ.15: ಗ್ಯಾಸ್ ಅಪ್‌ಡೇಟ್ ಹೆಸರಿನಲ್ಲಿ ಲಕ್ಷಾಂತರ ರೂ. ಆನ್‌ಲೈನ್ ವಂಚನೆ ಎಸಗಿರುವ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೊಳಹಳ್ಳಿ ಗ್ರಾಮದ ಬಸವಪುರದ ಗಣಪತಿ ರಾಮಣ್ಣ ಶೆಟ್ಟಿ ಎಂಬವರ ಮೊಬೈಲ್‌ಗೆ ಫೆ.8ರಂದು

15 Feb 2026 9:47 pm
ಲಕ್ಷಾಂತರ ರೂ. ಆನ್‌ಲೈನ್ ವಂಚನೆ: ಪ್ರಕರಣ ದಾಖಲು

ಕೋಟ, ಫೆ.15: ವ್ಯಕ್ತಿಯೊಬ್ಬರ ಖಾತೆಯಿಂದ ಲಕ್ಷಾಂತರ ರೂ. ಹಣ ವರ್ಗಾವಣೆ ಮಾಡಿಕೊಂಡು ವಂಚಿಸಿರುವ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೋಟದ ರಮೇಶ್ ಮಯ್ಯ ಎಂಬವರು ಯುಟ್ಯೂಬ್‌ನಲ್ಲಿ ಬಂದ ಜಾಹಿರಾತಿನ ಪ್ರಕಾರ 2025ರ

15 Feb 2026 9:45 pm
ರಿಕ್ಷಾ, 7 ದ್ವಿಚಕ್ರ ವಾಹನಗಳಿಗೆ ಢಿಕ್ಕಿ ಹೊಡೆದ ಕಾರು!

ಮಣಿಪಾಲ, ಫೆ.15: ಕಾರೊಂದು ರಿಕ್ಷಾ ಹಾಗೂ ರಸ್ತೆ ಬದಿ ನಿಲ್ಲಿಸಿದ್ದ ಏಳು ದ್ವಿಚಕ್ರ ವಾಹನಗಳಿಗೆ ಢಿಕ್ಕಿ ಹೊಡೆದ ಘಟನೆ ಮಣಿಪಾಲ ಪ್ರೆಸ್ ಯುನಿಟ್-4 ರಸ್ತೆ ಬಳಿ ಫೆ.14ರಂದು ರಾತ್ರಿ ವೇಳೆ ನಡೆದಿದೆ. ಅಪಘಾತದಿಂದ ರಿಕ್ಷಾ ಚಾಲಕ ಬೈಲೂರಿನ

15 Feb 2026 9:42 pm
ಅಕ್ರಮ ಅನ್ನಭಾಗ್ಯ ಅಕ್ಕಿ ಸಾಗಾಟ: ಓರ್ವನ ಬಂಧನ

ಕುಂದಾಪುರ, ಫೆ.15: ಸರಕಾರದ ಉಚಿತ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದ ಅಕ್ಕಿಯನ್ನು ಅಕ್ರಮವಾಗಿ ರಿಕ್ಷಾದಲ್ಲಿ ಸಾಗಾಟ ಮಾಡುತ್ತಿದ್ದ ಓರ್ವನನ್ನು ಕುಂದಾಪುರ ಪೊಲೀಸರು ಫೆ.14ರಂದು ಸಂಜೆ ವೇಳೆ ಕುಂದಾಪುರ ರಿಂಗ್ ರಸ್ತೆ ಸಮೀಪ ಬಂಧಿಸ

15 Feb 2026 9:38 pm
ಬಳ್ಳಾರಿ-ಹೊಸಪೇಟೆ ನಡುವೆ ಇನ್ನೂ ಎರಡು ರೈಲುಮಾರ್ಗಗಳ ನಿರ್ಮಾಣಕ್ಕೆ ಕೇಂದ್ರ ಸರಕಾರ ಅಸ್ತು

ಹೊಸದಿಲ್ಲಿ,ಫೆ.15: ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಂಪುಟ ಸಭೆಯು ಬಳ್ಳಾರಿ ಮತ್ತು ಹೊಸಪೇಟೆ ನಡುವೆ ಅಂದಾಜು 2,372 ಕೋಟಿ ರೂ.ಗಳ ವೆಚ್ಚದಲ್ಲಿ ಮೂರನೇ ಮತ್ತು ನಾಲ್ಕನೇ ರೈಲುಮಾರ್ಗಗಳ ನಿರ್ಮಾಣಕ್ಕೆ ಹಸ

15 Feb 2026 9:33 pm
ಜೊತೆಯಾಗಿ ಊಟ ಮಾಡುತ್ತ ಹಣಕಾಸು, ಮಹಿಳೆ ಬಗ್ಗೆ ಚರ್ಚಿಸಿದ್ದ ಜೆಫ್ರಿ ಎಪ್ಸ್ಟೀನ್- ಅನಿಲ್‌ ಅಂಬಾನಿ: ಎಪ್ಸ್ಟೀನ್ ಕಡತಗಳಲ್ಲಿ ಬಹಿರಂಗ

ಹೊಸದಿಲ್ಲಿ,ಫೆ.15: ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಮತ್ತು ಅಮೆರಿಕದ ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ ನಡುವಿನ ಸಂಹನಗಳಲ್ಲಿ ವ್ಯವಹಾರಕ್ಕೆ ಹಣಕಾಸು ಒದಗಿಸುವುದು ಹೇಗೆ ಎನ್ನುವುದರಿಂದ ಹಿಡಿದು ರಕ್ಷಣಾ ವಲಯದಲ

15 Feb 2026 9:30 pm
6 ಕೋಟಿ ರೂ. ವೆಚ್ಚದಲ್ಲಿ 9 ಆಯುಷ್ಮಾನ್ ಭಾರತ್ ಕಟ್ಟಡ ಮಂಜೂರು: ಸಂಸದ ಕೋಟ

ಕಾರ್ಕಳ, ಫೆ.15: ಕೇಂದ್ರ ಸರಕಾರದ ಹಣಕಾಸು ನೆರವಿನ ಮೂಲಕ ಆಯುಷ್ಮಾನ್ ಭಾರತ್ ಯೋಜನೆಯಡಿ ತಲಾ 65 ಲಕ್ಷ ರೂ. ವೆಚ್ಚದಲ್ಲಿ 9 ಆಯುಷ್ಮಾನ್ ಆರೋಗ್ಯ ಘಟಕಗಳು ಮಂಜೂರಾಗಿವೆ. ಇದರಿಂದ ಕಾರ್ಕಳ ಕ್ಷೇತ್ರಕ್ಕೆ ಸುಮಾರು 6 ಕೋಟಿ ರೂ. ಅನುದಾನ ಬಿಡು

15 Feb 2026 9:28 pm
ಭಾರತ-ಅಮೆರಿಕ ವ್ಯಾಪಾರ ಒಪ್ಪಂದ| ಶೇ.18ರಷ್ಟು ಸುಂಕವನ್ನು ಸಾಧನೆಯೆಂಬಂತೆ ಬಿಂಬಿಸುವುದು ದಾರಿ ತಪ್ಪಿಸುವ ತಂತ್ರ: ರಾಷ್ಟ್ರೀಯ ಕಿಸಾನ್ ಮಹಾಸಂಘ

ಹೊಸದಿಲ್ಲಿ,ಫೆ.15: ಕೃಷಿ ಉತ್ಪನ್ನಗಳ ಆಮದಿಗೆ ಅವಕಾಶ ಕಲ್ಪಿಸಿರುವ ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ಕುರಿತು ಸರಕಾರದ ನಿರೂಪಣೆ ಹಾಗೂ ಭಾರತವು ಪಾಕಿಸ್ತಾನ ಮತ್ತು ಬಾಂಗ್ಲಾದೇಶದಂತಹ ನೆರೆಹೊರೆಯ ದೇಶಗಳಿಗಿಂತ ಮೇಲುಗೈ ಸಾಧಿಸಿದ

15 Feb 2026 9:27 pm
ಬಂಜಾರ ಸಮುದಾಯಕ್ಕೆ ಜ್ಞಾನದ ಬೆಳಕನ್ನು ನೀಡಿದವರು ಸಂತ ಸೇವಾಲಾಲರು: ಎಂ.ಎ.ಗಫೂರ್

ಉಡುಪಿ, ಫೆ.15: ಬಂಜಾರ ಸಮುದಾಯವನ್ನು ಒಗ್ಗೂಡಿಸಿ ಶಕ್ತಿ ತುಂಬಿ ಸಮುದಾಯಕ್ಕೆ ಜ್ಞಾನದ ಬೆಳಕನ್ನು ನೀಡಿದವರು ಶ್ರೀಸಂತ ಸೇವಾಲಾಲ ಎಂದು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ.ಗಫೂರ್ ಹೇಳಿದ್ದಾರೆ. ಉಡುಪಿ ಜಿಲ್ಲಾಡಳಿತ, ಜಿಲ

15 Feb 2026 9:23 pm
ಸಿಎಂ, ಡಿಸಿಎಂ ಭೇಟಿ ಮಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, ಸಮಾಲೋಚನೆ ನಡೆಸಿದ್ದಾರೆ. ರವ

15 Feb 2026 9:16 pm
ಬೀದರ್ | ಸೇವಾಲಾಲ್‌ರ ವಿಚಾರಧಾರೆಗಳು ಯುವ ಪೀಳಿಗೆಗೆ ದಿಕ್ಕು ತೋರಿಸುವ ದೀಪವಾಗಿವೆ : ಸಚಿವ ಈಶ್ವರ್ ಖಂಡ್ರೆ

ಬೀದರ್ : ಸಂತ ಸೇವಾಲಾಲ್ ಮಾಹಾರಾಜರ ವಿಚಾರಧಾರೆಗಳು ಯುವ ಪೀಳಿಗೆಗೆ ದಿಕ್ಕು ತೋರಿಸುವ ದೀಪವಾಗಿವೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಅಭಿಪ್ರಾಯ ವ್ಯಕ್ತಪಡಿಸಿದ

15 Feb 2026 9:08 pm
ಕೋಮುವಾದ ಪರಿಣಾಮ ‘ಕರಾವಳಿಯಲ್ಲಿ ಬಂಡವಾಳ ಹೂಡಿಕೆಗೆ ಹಿಂದೇಟು’ : ಪ್ರಿಯಾಂಕ್ ಖರ್ಗೆ

ಬೆಂಗಳೂರು : ‘ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಪ್ರದೇಶದ ಜಿಲ್ಲೆಗಳಲ್ಲಿ ಕೋಮುವಾದ ಪರಿಣಾಮ ಬಂಡವಾಳ ಹೂಡಿಕೆಗೆ ಉದ್ಯಮಿಗಳು ಹಿಂದೇಟು ಹಾಕುತ್ತಿದ್ದಾರೆ’ ಎಂದು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಇಂದಿಲ್ಲಿ ಬೇಸರ ವ್ಯಕ್ತ

15 Feb 2026 9:02 pm
ದಿಲ್ಲಿ ಉದ್ಯಮಿ ಹತ್ಯೆ ಪ್ರಕರಣ| ಲಾರೆನ್ಸ್ ಬಿಷ್ಣೋಯಿ ತಂಡದ ಐವರ ಬಂಧನ

ಹೊಸದಿಲ್ಲಿ, ಫೆ. 15: ಇತ್ತೀಚೆಗೆ ಉತ್ತರ ದಿಲ್ಲಿಯ ಭಾವನಾ ಕೈಗಾರಿಕಾ ಪ್ರದೇಶದಲ್ಲಿ 35 ವರ್ಷದ ಉದ್ಯಮಿಯನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿ ಲಾರೆನ್ಸ್ ಬಿಷ್ಣೋಯಿ ತಂಡದ ಐವರು ಸದಸ್ಯರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು

15 Feb 2026 9:02 pm
ಉತ್ತರ ಪ್ರದೇಶ| ಪ್ರಧಾನಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆಯ ವೀಡಿಯೊ ಪೋಸ್ಟ್‌: ಯುವಕನ ಬಂಧನ

ಲಕ್ನೋ, ಫೆ. 15: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ಒಳಗೊಂಡಿದೆ ಎನ್ನಲಾದ ವೀಡಿಯೊವನ್ನು ಪೋಸ್ಟ್ ಮಾಡಿರುವುದಕ್ಕಾಗಿ ಮುಝಪ್ಫರ್‌ ನಗರದಲ್ಲಿ 22 ವರ್ಷದ ಯುವನೋರ್ವನನ್ನು ಬಂಧಿಸಲಾಗಿದೆ ಎಂದು ಉತ

15 Feb 2026 8:58 pm
Bidar | ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ : ಪ್ರಕರಣ ದಾಖಲು

ಬೀದರ್ : ಜಿಲ್ಲೆಯ ಹುಲಸುರ್ ಪಟ್ಟಣದಲ್ಲಿ ಸುಮಾರು 2 ಲಕ್ಷ 45 ಸಾವಿರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಹಣ ಕಳ್ಳತನವಾಗಿರುವ ಘಟನೆ ಬೆಳಕಿಗೆ ಬಂದಿದೆ. ಜಯಶ್ರೀ ಎಂಬವರು ನೀಡಿದ ದೂರಿನ ಪ್ರಕಾರ, ಅವರು ಮತ್ತು ಅವರ ಸೊಸೆ ಶುಕ್ರವಾರ ಮ

15 Feb 2026 8:56 pm
ಕೊಣಾಜೆ: ಜಮೀಯತುಲ್ ಫಲಾಹ್ ನಿಂದ 'ಉಲಮಾ-ಉಮರಾ ಸಂಗಮ

ಕೊಣಾಜೆ: ಮಾದಕ ವ್ಯಸನ ಎಲ್ಲಾ ರೀತಿಯ ಕೆಡುಕುಗಳ ಮೂಲ, ಜಮಾಅತ್ ಮಟ್ಟದಲ್ಲೇ ಮಾದಕ ವ್ಯಸನಿಗಳನ್ನು ಪತ್ತೆ ಹೆಚ್ಚುವ ನಿಟ್ಟಿನಲ್ಲಿ ಜಮಾಅತ್ ಸಮಿತಿಗಳು ತಳಮಟ್ಟದಲ್ಲಿ ಕೆಲಸ ಮಾಡಿದಾಗ ಸಮುದಾಯದ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡ

15 Feb 2026 8:52 pm
ಕಲಬುರಗಿ | ನಾಳೆಯಿಂದ ಎರಡು ದಿನಗಳ ಕಾಲ ನುಡಿ ಜಾತ್ರೆ

ಅಕ್ಷರ ಜಾತ್ರೆಗೆ ಸಜ್ಜುಗೊಂಡ ಕನ್ನಡ ಭವನ

15 Feb 2026 8:50 pm
ಅಫಜಲಪುರ | ಶಾಲೆ-ಮನೆ ಎರಡೂ ಮಕ್ಕಳ ವ್ಯಕ್ತಿತ್ವ ನಿರ್ಮಾಣದ ಪೀಠಗಳು : ಅಭಿನವ ಶ್ರೀ

ಅಫಜಲಪುರ: ಪಟ್ಟಣದ ಶ್ರೀ ಬಸವ ಜ್ಯೋತಿ ಶಿಕ್ಷಣ ಸಂಸ್ಥೆಯಲ್ಲಿ 2025–26ನೇ ಸಾಲಿನ ವಾರ್ಷಿಕೋತ್ಸವ ಸಮಾರಂಭವು ಸಡಗರ–ಸಂಭ್ರಮದಿಂದ ಜರುಗಿತು. ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ, ಪಾಲಕರ ಹರ್ಷೋದ್ಗಾರ ಕಾರ್ಯಕ್ರಮ ಕಂಗೊಳಿಸಿತು. ಆಳ

15 Feb 2026 8:47 pm
ಕಲಬುರಗಿ | ರಾಷ್ಟ್ರಗೀತೆಗಿಂತ ರಾಷ್ಟ್ರಗಾನಕ್ಕೆ ಆದ್ಯತೆ ನೀಡುತ್ತಿರುವುದು ಖಂಡನಾರ್ಹ : ಕೆ.ನೀಲಾ

ಕಲಬುರಗಿ: ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಕಲಬುರಗಿ ಜಿಲ್ಲಾ ಸಮಿತಿಯು ರಾಷ್ಟ್ರಗೀತೆ/ರಾಷ್ಟ್ರಗಾನ ಕುರಿತಂತೆ ಕೇಂದ್ರ ಸರ್ಕಾರ ಹೊರಡಿಸಿರುವ ಆದೇಶವನ್ನು ತೀವ್ರವಾಗಿ ಖಂಡಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ನ

15 Feb 2026 8:42 pm
ಫೆ.19 - 21ರವರೆಗೆ ಮುನಿಯಾಲು ಏಕಪವಿತ್ರ ಶ್ರೀಮನ್ನಾಗಮಂಡಲ

ಹೆಬ್ರಿ, ಫೆ.15: ಮುನಿಯಾಲು ಸಂಜೀವಿನಿ ಗೋಧಾಮದ ನಾಗಬನದಲ್ಲಿ ಫೆ.19ರಿಂದ 21ರವರೆಗೆ ಏಕ ಪವಿತ್ರ ಶ್ರೀಮನ್ನಾಗಮಂಡಲ ನಡೆಯಲಿದೆ ಎಂದು ಮುನಿಯಾಲು ಸಂಜೀವಿನಿ ಫಾರ್ಮ್ ಗೋಧಾಮದ ಪ್ರವರ್ತಕ ಜಿ.ರಾಮಕೃಷ್ಣ ಆಚಾರ್ಯ ತಿಳಿಸಿದ್ದಾರೆ. ಕೊರಂಗ

15 Feb 2026 8:42 pm
T20 ವಿಶ್ವಕಪ್ | ಪಾಕಿಸ್ತಾನದ ವಿರುದ್ದ ಭಾರತ್ 'ಕಿಶಾನ್'; ಪಾಕ್ ಗೆ 176 ರನ್ ಗುರಿ

ಕೊಲಂಬೊ, ಫೆ.15: ಇಲ್ಲಿನ ಆರ್ ಪ್ರೇಮದಾಸ ಸ್ಟೇಡಿಯಮ್ ನಲ್ಲಿ ನಡೆಯುತ್ತಿರುವ T20 ವಿಶ್ವಕಪ್ ನ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಭಾರತ ತಂಡವು ಆರಂಭಿಕ ಬ್ಯಾಟರ್ ಇಶಾನ್ ಕಿಶನ್ ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ 20 ಓವರ್ ಗಳಲ

15 Feb 2026 8:42 pm
ಯಕ್ಷಗಾನ ಕಲಾರಂಗವೆಂಬುದು ವಿಸ್ಮಯ: ಶಾಸಕ ಗಂಟಿಹೊಳೆ

ಯಕ್ಷಗಾನ ಕಲಾರಂಗದ 88ನೆಯ ಮನೆ ಹಸ್ತಾಂತರ

15 Feb 2026 8:39 pm
ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್‌ ಬಳಿಕ 68 ಲಕ್ಷದಷ್ಟು ಮತದಾರರ ಸಂಖ್ಯೆ ಕಡಿಮೆಯಾಗುವ ಸಾಧ್ಯತೆ: ವರದಿ

ಕೋಲ್ಕತಾ,ಫೆ.15: ಪಶ್ಚಿಮ ಬಂಗಾಳದಲ್ಲಿ ಮತದಾರರ ಸಂಖ್ಯೆ 2024ರ ಲೋಕಸಭಾ ಚುನಾವಣೆಯಲ್ಲಿದ್ದಕ್ಕಿಂತ ಕನಿಷ್ಠ 68 ಲಕ್ಷ ಅಥವಾ ಸುಮಾರು ಶೇ.9ರಷ್ಟು ಕಡಿಮೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ

15 Feb 2026 8:36 pm
18,662ಕೋಟಿ ರೂ.ವೆಚ್ಚದಲ್ಲಿ ಮೊದಲ ನೀರಿನಾಳದ ರಸ್ತೆ-ರೈಲು ಸುರಂಗವನ್ನು ನಿರ್ಮಿಸಲಿರುವ ಭಾರತ

ಹೊಸದಿಲ್ಲಿ,ಫೆ.15: 18,662 ಕೋ.ರೂ.ಗಳ ವೆಚ್ಚದಲ್ಲಿ ಅಸ್ಸಾಮಿನಲ್ಲಿ ಬ್ರಹ್ಮಪುತ್ರಾ ನದಿಯ ಅಡಿಯಲ್ಲಿ ಗೋಹಪುರ ಮತ್ತು ನುಮಾಲಿಗಡ ನಡುವೆ ಪ್ರವೇಶ ನಿಯಂತ್ರಿತ ಚತುಷ್ಪಥ ಗ್ರೀನ್ಫೀಲ್ಡ್ ಕಾರಿಡಾರ್ ನಿರ್ಮಾಣಕ್ಕೆ ಆರ್ಥಿಕ ವ್ಯವಹಾರಗಳ

15 Feb 2026 8:30 pm
ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಗಳೂರು: ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು ಮಾರ್ಚ್ 1 ರಿಂದ ಮಾರ್ಚ್ 6 ರವರೆಗೆ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಪ

15 Feb 2026 8:30 pm
ಭಾರತ-ಅಮೆರಿಕ ವ್ಯಾಪಾರ ಒಪ್ಪಂದದಲ್ಲಿ ‘ರೈತರಿಗೆ ದ್ರೋಹ ’: ಪ್ರಧಾನಿಗೆ 5 ಪ್ರಶ್ನೆಗಳನ್ನು ಕೇಳಿದ ರಾಹುಲ್ ಗಾಂಧಿ

ಹೊಸದಿಲ್ಲಿ,ಫೆ.15: ಅಮೆರಿಕದ ಜೊತೆಗೆ ವ್ಯಾಪಾರ ಒಪ್ಪಂದದ ಕುರಿತು ಕೇಂದ್ರ ಸರಕಾರದ ವಿರುದ್ಧ ನೇರವಾಗಿ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಈ ಒಪ್ಪಂದವು ಭಾರತೀಯ ರೈತರಿಗೆ ದ್ರೋಹ ಬಗೆದಿದೆ ಹಾಗೂ ದೇಶದ

15 Feb 2026 8:26 pm
ಪತ್ರಕರ್ತ ಹರೀಶ್ ರೈಗೆ ಗಡಿನಾಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಮಂಗಳೂರು , ಫೆ.15: ಕಾಸರಗೋಡಿನ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ನೀಡಲಾಗುವ 2025ನೇ ಸಾಲಿನ ಗಡಿನಾಡ ರಾಜ್ಯೋತ್ಸವ ಪ್ರಶಸ್ತಿಯನ್ನು ಹಿರಿಯ ಪತ್ರಕರ್ತ,ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಅವರಿಗೆ ಕಾಸರಗೋಡ

15 Feb 2026 8:23 pm
ಸಿಎಂ ಹೆಸರಿನಲ್ಲಿ ಸುನೀಲ್ ಕುಮಾರ್ ಸುಳ್ಳು ಸುದ್ದಿ: ಕ್ಷಮೆಗೆ ಆಗ್ರಹ

ಉಡುಪಿ, ಫೆ.15: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಕಲಿ ಲೆಟರ್ ಹೆಡ್ ಬಳಸಿ ಮಂಡ್ಯ ಜಿಲ್ಲಾ ಆರೋಗ್ಯಾಧಿ ಕಾರಿಯನ್ನು ವರ್ಗಾವಣೆ ಮಾಡ ಲಾಗಿದೆ ಎಂಬ ಹಸಿ ಸುಳ್ಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ಕಾರ್ಕಳ ಶಾಸಕ ಸುನ

15 Feb 2026 8:21 pm
ನವಜೀವನ ಲೇಕೌನ್ಸಿಲರ್ ತರಬೇತಿ ಕಾರ್ಯಾಗಾರ ಉದ್ಘಾಟನೆ

ಉಡುಪಿ, ಫೆ.15: ದೊಡ್ಡಣಗುಡ್ಡೆಯ ಡಾ.ಎ.ವಿ.ಬಾಳಿಗ ಸ್ಮಾರಕ ಆಸ್ಪತ್ರೆ, ಮುಂಬೈ ಕಮಲ್ ಎ.ಬಾಳಿಗ ಚಾರಿಟೇಬಲ್ ಟ್ರಸ್ಟ್ ಮತ್ತು ಒನ್ ಗುಡ್ ಸ್ಟೆಪ್ ಇವುಗಳ ಜಂಟಿ ಆಶ್ರಯದಲ್ಲಿ ನವಜೀವನ ಲೇ ಕೌನ್ಸಿಲರ್‌ನ 8ನೇ ತರಬೇತಿ ಕಾರ್ಯಾಗಾರದ ಉದ್ಘಾಟ

15 Feb 2026 8:18 pm
ಕಿದಿಯೂರು ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ

► ಟ್ಯಾಂಕರ್ ನೀರೆ ಗತಿ ►ಅಂಬಲಪಾಡಿ ಗ್ರಾಪಂ ನಿರ್ಲಕ್ಷ್ಯಕ್ಕೆ ಆಕ್ರೋಶ

15 Feb 2026 8:06 pm
ಮಣಿಪುರ: ನಿಷೇಧಿತ ಸಂಘಟನೆಗಳಿಗೆ ಸೇರಿದ ಮೂವರ ಬಂಧನ

ಇಂಫಾಲ, ಫೆ. 15: ವಿವಿಧ ನಿಷೇಧಿತ ಸಂಘಟನೆಗಳಿಗೆ ಸೇರಿದ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಮಣಿಪುರದ ಎರಡು ಜಿಲ್ಲೆಗಳಿಂದ ಬಂಧಿಸಲಾಗಿದೆ ಎಂದು ಪೊಲೀಸರು ರವಿವಾರ ತಿಳಿಸಿದ್ದಾರೆ. ತೆಂಗ್ನೌಪಾಲ್ ಹಾಗೂ ಇಂಫಾಲ ಪೂರ್ವ ಜಿಲ್ಲ

15 Feb 2026 8:02 pm
ಕಲಬುರಗಿ | ಜೆ.ಪಿ. ನಾರಾಯಣಸ್ವಾಮಿ ಪ್ರತಿಷ್ಠಾನದಿಂದ 216 ವಿದ್ಯಾರ್ಥಿಗಳಿಗೆ 20 ಲಕ್ಷ ರೂ. ಪ್ರೋತ್ಸಾಹ ಧನ ವಿತರಣೆ

ಕಲಬುರಗಿ: ಬೆಂಗಳೂರಿನ ಜೆ.ಪಿ ನಾರಾಯಣ ಸ್ವಾಮಿ ಪ್ರತಿಷ್ಠಾನದ ಸಮಾಜಸೇವಾ ಕಾರ್ಯವು ಕೇವಲ ತೃಪ್ತಿಗಾಗಿಯೇ ಅಲ್ಲ. ಅದು ಸಮಾಜ ಸೇವೆಗೆ ಇನ್ನಷ್ಟು ಪ್ರೇರಣೆ ನೀಡುವುದು ಮುಖ್ಯ ಉದ್ದೇಶ ಎಂದು ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷ ಜೆ.

15 Feb 2026 8:00 pm
ನಾಳೆಯಿಂದ ಕೆಎಸ್ಸಾರ್ಟಿಸಿಯ ಪರಿಷ್ಕೃತ ಲಗೇಜು ದರ ಜಾರಿ

ಬೆಂಗಳೂರು : ಫೆ.16ರಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‍ಗಳಲ್ಲಿ ಸಾಗಿಸುವ ಲಗೇಜುಗಳ ಪರಿಷ್ಕೃತ ದರ ಜಾರಿಗೆ ಬರಲಿದೆ ಎಂದು ಕೆಎಸ್ಸಾರ್ಟಿಸಿ ತಿಳಿಸಿದೆ. ಪ್ರತಿ ಬಾರಿಯೂ ಲಗೇಜು ದರ ಏರಿಕೆ ಬಸ್ ಪ್ರಯಾಣ ದರ ಏರಿಕೆಯೊಂದ

15 Feb 2026 7:53 pm
ಪಶ್ಚಿಮಬಂಗಾಳ| ಖಾಸಗಿ ವೈದ್ಯಕೀಯ ಕಾಲೇಜಿನ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಯ ಮೃತದೇಹ ಪತ್ತೆ

ಕೋಲ್ಕತಾ, ಫೆ. 15: ಪಶ್ಚಿಮಬಂಗಾಳದ ದುರ್ಗಾಪುರದಲ್ಲಿರುವ ಪ್ರತಿಷ್ಠಿತ ಖಾಸಗಿ ವೈದ್ಯಕೀಯ ಕಾಲೇಜಿನ ಹಾಸ್ಟೆಲ್‌ನಲ್ಲಿ ಶನಿವಾರ ರಾತ್ರಿ ವೈದ್ಯಕೀಯ ವಿದ್ಯಾಥಿಯ ಮೃತದೇಹ ಪತ್ತೆಯಾಗಿದೆ. ಕಾಲೇಜಿನ ಹಾಸ್ಟೆಲ್‌ನ ಸ್ನಾನಗೃಹದ ಸೀಲಿ

15 Feb 2026 7:53 pm
ಪಂಜಾಬ್| ವಲಸೆ ಕಾರ್ಮಿಕರ ಮೇಲೆ ಗುಂಡಿನ ದಾಳಿ: ಇಬ್ಬರು ಆರೋಪಿಗಳ ಬಂಧನ

ಚಂಡಿಗಢ, ಫೆ. 15: ಪಂಜಾಬ್‌ನ ಮೊಗಾ ಜಿಲ್ಲೆಯಲ್ಲಿ ವಲಸೆ ಕಾರ್ಮಿಕರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾಗಿಯಾದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ರವಿವಾರ ತಿಳಿಸಿದ್ದಾರೆ. ಘಾಲ್ಕಲನ್ ಗ್ರಾಮದ ಸಮೀಪ

15 Feb 2026 7:51 pm
ದೊಡ್ಡ ಕಂಪೆನಿ, ಸಣ್ಣ ವೇತನ: ಭಾರತದ ಐಟಿ ಸಂಬಳದ ವಾಸ್ತವತೆ

ಆರ್ಥಿಕ ಸಂಕಷ್ಟದ ಹೊರತಾಗಿಯೂ ಅನೇಕ ಹೊಸ ಉದ್ಯೋಗಿಗಳು ಕಂಪೆನಿಗಳ ಹೆಸರಿಗಾಗಿ ಉದ್ಯೋಗವನ್ನು ಸ್ವೀಕರಿಸುತ್ತಾರೆ. ಕುಟುಂಬಗಳು ಮತ್ತು ನೆರೆಹೊರೆಯವರು ಮೆಚ್ಚಿಕೊಳ್ಳುತ್ತಾರೆ. ಅಂತಿಮವಾಗಿ ಉತ್ತಮ ಅವಕಾಶಗಳಿಗೆ ಕಾರಣವಾಗುತ್

15 Feb 2026 7:47 pm
Kalaburagi | ದಲಿತ ಸೇನೆ ತಾಲ್ಲೂಕು ಕಾರ್ಮಿಕ ಘಟಕದ ಪದಾಧಿಕಾರಿಗಳ ಆಯ್ಕೆ

ಕಲಬುರಗಿ: ನಗರದ ಜಗತ್ ಸರ್ಕಲ್ ನಲ್ಲಿರುವ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ರವರ ಪುತ್ಥಳಿ ಆವರಣದಲ್ಲಿ ದಲಿತ ಸೇನೆಯ ರಾಜ್ಯ ಅಧ್ಯಕ್ಷರಾದ ಹನುಮಂತ ಯಳಸಂಗಿ ಅವರ ನೇತೃತ್ವದಲ್ಲಿ ಸಭೆ ನಡೆಸಿ, ದಲಿತ ಸೇನೆ

15 Feb 2026 7:43 pm
ಮಂಗಳೂರು| ʼಎನರ್ಜಿಯಾ ಕಾರ್ಪೊರೇಟ್ ಸೇವಾ ಕೇಂದ್ರʼ ಉದ್ಘಾಟನೆ

ಮಂಗಳೂರು: ಜಾಗತಿಕ ಇಂಧನ ಸೊಲ್ಯೂಷನ್ಸ್ ಕಂಪೆನಿ ‘ಎನರ್ಜಿಯಾ’ ಮಂಗಳೂರಿನಲ್ಲಿ ತನ್ನ ಕಾರ್ಪೊರೇಟ್ ಸೇವಾ ಕೇಂದ್ರವನ್ನು ರವಿವಾರ ಉದ್ಘಾಟಿಸಿದ್ದು, ಜಾಗತಿಕ ಕಾರ್ಪೊರೇಟ್ ಕಾರ್ಯಾಚರಣೆಗಳನ್ನು ಬಲಪಡಿಸುವುದರ ಜೊತೆಗೆ ಭಾರತದಲ್

15 Feb 2026 7:41 pm
ಕಲಬುರಗಿ | ಜಿಲ್ಲಾ ಸಾಹಿತ್ಯ ಸಮ್ಮೇಳನ : ಛಾಯಾಚಿತ್ರ ಪ್ರದರ್ಶನ

ಚಿತ್ರಕಲಾವಿದರಿಗೆ ಪ್ರೋತ್ಸಾಹ ಅಗತ್ಯ: ಕೃಷ್ಣಾರೆಡ್ಡಿ

15 Feb 2026 7:40 pm
ಜೇವರ್ಗಿಯಲ್ಲಿ ಸೇವಾಲಾಲ್ ಜಯಂತಿ ಆಚರಣೆ

ಜೇವರ್ಗಿ: ಅಲೆಮಾರಿಗಳಾಗಿ ಜೀವನ ನಡೆಸುತ್ತಿದ್ದ ಬಂಜಾರ ಸಮುದಾಯಕ್ಕೆ ಒಂದೇ ಸ್ಥಳದಲ್ಲಿ ನೆಲೆಸಿ ಸ್ವಾಭಿಮಾನದಿಂದ ದುಡಿದು ಬದುಕುವ ಮಾರ್ಗವನ್ನು ತೋರಿದ ಮಹಾನ್ ಸಮಾಜಗುರು ಸೇವಾಲಾಲ್ ಮಹಾರಾಜ್ ಅವರ ಕೊಡುಗೆ ಅಪಾರವಾಗಿದೆ ಎಂದ

15 Feb 2026 7:37 pm
ಚಿಂಚೋಳಿ | ಶೆಡ್ ನ ಬೀಗ ಮುರಿದು 15 ಕುರಿ, 1 ಆಡು ಕಳ್ಳತನ : ಪ್ರಕರಣ ದಾಖಲು

ಚಿಂಚೋಳಿ: ತಾಲೂಕಿನ ಕರ್ಚಖೇಡ ಗ್ರಾಮದಲ್ಲಿ ತಡರಾತ್ರಿ ಕಳ್ಳರು ರೈತನೊಬ್ಬರ ಶೆಡ್ ನ ಬೀಗ ಮುರಿದು ಸುಮಾರು 1.30 ಲಕ್ಷ ರೂ. ಮೌಲ್ಯದ ಕುರಿ ಮತ್ತು ಆಡುಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ. ಕರ್ಚಖೇಡ ಗ್ರಾಮದ ನಿವಾಸಿ ಬೀರಪ್ಪ ಫಾಲಪ

15 Feb 2026 7:33 pm
ಕೋಮುವಾದ ಕ್ಯಾನ್ಸರ್ ಇದ್ದಂತೆ, ಸಾಂಸ್ಕೃತಿಕ ರಾಜಕಾರಣವೇ ಪರಿಹಾರ : ದಿನೇಶ್ ಅಮೀನ್ ಮಟ್ಟು

► ಹಿಂದೂ ಸಮಾಜೋತ್ಸವದ ಮೂಲ ಉದ್ದೇಶ ಹಿಂದೂ ಧರ್ಮದ ಸುಧಾರಣೆ ಆಗಬೇಕೇ ಹೊರತು ಮುಸ್ಲಿಮರ ವಿರುದ್ಧ ಎತ್ತಿಕಟ್ಟುವ ವಿಷಯವಾಗಬಾರದು► ‘ಕರಾವಳಿಯ ರಕ್ತ-ಕಣ್ಣೀರು’ ಪುಸ್ತಕ ಬಿಡುಗಡೆ ಕಾರ್ಯಕ್ರಮ

15 Feb 2026 7:32 pm
ಸೋಮಾರಿತನ ಎಂದುಕೊಳ್ಳುವುದು ಬಳಲಿಕೆಯ ಲಕ್ಷಣವಾಗಿರಬಹುದು!

ಸೋಮಾರಿತನ ಎನ್ನುವುದು ಶಕ್ತಿ ಇದ್ದರೂ ಪ್ರೇರಣೆಯ ಕೊರತೆ ಎದುರಿಸುವುದು. ಭಾವನಾತ್ಮಕ ಬಳಲಿಕೆ ಎಂದರೆ ಕಾರ್ಯ ನಿರ್ವಹಿಸಲು ಬಯಸಿದರೂ ಮಾನಸಿಕವಾಗಿ, ಭಾವನಾತ್ಮಕವಾಗಿ ಅಥವಾ ದೈಹಿಕವಾಗಿ ದಣಿದಿರುವುದು. ಗಡಿಬಿಡಿಯ ಜೀವನದಲ್ಲಿ ವ

15 Feb 2026 7:29 pm
ಸೇಡಂ | ಬೀಜನಳ್ಳಿ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಶಾಸಕ ಬಸವರಾಜ ಮತ್ತಿಮಡು

ಸೇಡಂ: ತಾಲೂಕಿನ ಬೀಜನಳ್ಳಿ ಗ್ರಾಮದ ಶರಣೆ ಕಲ್ಯಾಣಮ್ಮ - ಹರಳಯ್ಯಾ ದಂಪತಿಗಳು ಬಸವಣ್ಣನವರಿಗೆ ಚೆಮ್ಮಾವುಗೆಯ ಅರ್ಪಿಸಿದ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರ

15 Feb 2026 7:25 pm