SENSEX
NIFTY
GOLD
USD/INR

Weather

16    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
‘ಹಜ್‍ಯಾತ್ರೆ-2026’ ಜ.15ರೊಳಗೆ ಹಣ ಠೇವಣಿ ಇಡಲು ಇಕ್ಬಾಲ್ ಅಹ್ಮದ್ ಸಿದ್ದಿಖಿ ಮನವಿ

ಬೆಂಗಳೂರು, ಡಿ.21: ಖಾಸಗಿ ಟೂರ್ ಆಪರೇಟರ್‌ಗಳ ಮೂಲಕ 2026ನೇ ಸಾಲಿನ ಪವಿತ್ರ ಹಜ್ ಯಾತ್ರೆ ಕೈಗೊಳ್ಳಲು ಬಯಸುವ ಯಾತ್ರಾರ್ಥಿಗಳು ಜ.15ರೊಳಗೆ ಹಣ ಠೇವಣಿ ಇಟ್ಟು, ತಮ್ಮ ಆಸನಗಳನ್ನು ಕಾಯ್ದಿರಿಸಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಹಜ್ ಆರ್

22 Dec 2025 12:16 am
ಎಲ್ಲಾ ತಪ್ಪುಗಳನ್ನೂ ವಿರೋಧ ಪಕ್ಷಗಳ ಮೇಲೆ ಹಾಕುತ್ತಾರೆ: ಪ್ರಧಾನಿ ಮೋದಿ ವಿರುದ್ಧ ಖರ್ಗೆ ವಾಗ್ದಾಳಿ

ಹೊಸದಿಲ್ಲಿ: ಅಸ್ಸಾಂ ಹಾಗೂ ಈಶಾನ್ಯ ರಾಜ್ಯಗಳಲ್ಲಿ ನುಸುಳುಕೋರರ ಹಾವಳಿ ಹೆಚ್ಚಾಗಲು ಈ ಹಿಂದೆ ಆಡಳಿತ ನಡೆಸಿದ್ದ ಕಾಂಗ್ರೆಸ್ ಕಾರಣ ಎಂಬ ಹೇಳಿಕೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿಯ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ

22 Dec 2025 12:12 am
ಶಿವಮೊಗ್ಗ | ದೀವರ ಸಾಂಸ್ಕೃತಿಕ ವ್ರೆಭವಕ್ಕೆ ಚಾಲನೆ

ಸಮಾಜದ ಸಂಸ್ಕೃತಿ ಉಳಿಸಲು ಮಧು ಬಂಗಾರಪ್ಪ ಕರೆ

22 Dec 2025 12:09 am
ಹೊಸಪೇಟೆ | ಮಾಬುಸಾಬ್ ಕೊಲೆ ಪ್ರಕರಣ : 9 ಆರೋಪಿಗಳ ಬಂಧನ

ಹೊಸಪೇಟೆ : ಹಳೇ ದ್ವೇಷ ಕಾರಣಕ್ಕೆ ನಡೆದ ಗಲಾಟೆಯಲ್ಲಿ ಗಲಾಟೆ ಬಿಡಿಸಲು ಹೋದ ಮಾಬುಸಾಬ್ ಅವರನ್ನು ಕೊಲೆ ಮಾಡಿದ್ದ 9 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಭಂಗಿ ಹನುಮಂತ, ಚರಣ, ಹುಲಿಗೆಮ್ಮ, ರಾಘವೇಂದ್ರ, ಚಂದ್ರಶೇ

22 Dec 2025 12:01 am
ಆಟೊ ರಿಕ್ಷಾ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳ ಮೋಕ್ಷ; ವಿಡಿಯೊ ವೈರಲ್

ಮುಂಬೈ: ತಪ್ಪು ಪಥದಲ್ಲಿ ಆಟೊ ರಿಕ್ಷಾ ಚಲಾಯಿಸುತ್ತಿದ್ದ ಚಾಲಕನಿಗೆ ಘಟ್ಕೊಪಾರ್ (ಪೂರ್ವ) ಕ್ಷೇತ್ರದ ಬಿಜೆಪಿ ಶಾಸಕ ಪರಾಗ್ ಶಾ ಕಪಾಳಮೋಕ್ಷ ಮಾಡಿರುವ ಘಟನೆ ನಡೆದಿದೆ. ಈ ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ಕ

21 Dec 2025 11:59 pm
ಬಿಜೆಪಿ ‘ಒಂದು ದೇಶ, ಒಬ್ಬ ಉದ್ಯಮಿ’ ಕಾರ್ಯಸೂಚಿಗೆ ಕುಮ್ಮಕ್ಕು ನೀಡುತ್ತಿದೆ: ಅಖಿಲೇಶ್ ಯಾದವ್ ಆರೋಪ

ಬಿಜೆಪಿ ಏಕಸ್ವಾಮ್ಯವನ್ನು ಉತ್ತೇಜಿಸುತ್ತಿದೆ ಎಂದು ಎಸ್ಪಿ ಮುಖ್ಯಸ್ಥ

21 Dec 2025 11:54 pm
ಮೊದಲ ಟಿ-20: ಶ್ರೀಲಂಕಾ ವಿರುದ್ಧ ಭಾರತ ಮಹಿಳಾ ತಂಡಕ್ಕೆ 8 ವಿಕೆಟ್ ಗೆಲುವು

ವಿಶಾಖಪಟ್ಟಣ: ಜೆಮಿಮಾ ರೊಡ್ರಿಸ್ ಆಕರ್ಷಕ ಬ್ಯಾಟಿಂಗ್(ಔಟಾಗದೆ 69, 44 ಎಸೆತ, 10 ಬೌಂಡರಿ), ಶಿಸ್ತುಬದ್ಧ ಬೌಲಿಂಗ್ ಹಾಗೂ ಫೀಲ್ಡಿಂಗ್ ನೆರವಿನಿಂದ ಭಾರತ ಮಹಿಳಾ ಕ್ರಿಕೆಟ್ ತಂಡವು ಮೊದಲ ಟಿ-20 ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು 8 ವಿಕೆಟ

21 Dec 2025 11:43 pm
ಕಲಬುರಗಿ | ಕಬ್ಬಿನ ಹೊಲಕ್ಕೆ ಬೆಂಕಿ: ಅಪಾರ ನಷ್ಟ

ಕಲಬುರಗಿ: ಅಫಜಲಪುರ ತಾಲೂಕಿನ ಅರ್ಜುಣಗಿ ಗ್ರಾಮದಲ್ಲಿ ರವಿವಾರ ಕಬ್ಬಿನ ಹೊಲಕ್ಕೆ ಬೆಂಕಿ ಹೊತ್ತಿಕೊಂಡು ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ. ಅರ್ಜುಣಗಿ ಗ್ರಾಮದ ಚಾಂದ್ ರಾಜಾ ಪಟೇಲ್ ಅವರ ಗದ್ದೆಯಲ್ಲಿ ಹೊತ್ತಿಕೊಂಡ ಬೆಂಕಿ ಪಕ್ಕ

21 Dec 2025 11:39 pm
ಕಲಬುರಗಿ | ಡಿ.23ರಂದು ಚೆನ್ನವೀರ ಕಣವಿ, ಪ್ರೊ.ಚಂದ್ರಶೇಖರ ಪಾಟೀಲ ಅವರ ಸಂಪುಟಗಳ ಲೋಕಾರ್ಪಣೆ

ಕಲಬುರಗಿ: ಹಿರಿಯ ಸಾಹಿತಿಗಳಾದ ಚೆನ್ನವೀರ ಕಣವಿ ಹಾಗೂ ಪ್ರೊ.ಚಂದ್ರಶೇಖರ ಪಾಟೀಲ ಅವರ ಸಂಪುಟಗಳ ಲೋಕಾರ್ಪಣೆ, ಉಚಿತ ಪುಸ್ತಕ ವಿತರಣಾ ಸಮಾರಂಭ ಹಾಗೂ ಮನೆಗೊಂದು ಗ್ರಂಥಾಲಯ, ಕಲಬುರಗಿ ಜಿಲ್ಲಾ ಜಾಗೃತ ಸಮಿತಿ ಸದಸ್ಯರಿಗೆ ಅರ್ಹತಾ ಪತ

21 Dec 2025 11:32 pm
ಮೆಸ್ಸಿ ಭಾರತ ಭೇಟಿ: ಸಾಲ್ಟ್ಲೇಕ್ ಸ್ಟೇಡಿಯಂ ಅಸ್ತವ್ಯಸ್ತತೆಯನ್ನು ಟೀಕಿಸಿದ ಭುಟಿಯ

ಹೊಸದಿಲ್ಲಿ: ಇತ್ತೀಚೆಗೆ ಕೋಲ್ಕತಾದ ಸಾಲ್ಟ್ಲೇಕ್ ಸ್ಟೇಡಿಯಂನಲ್ಲಿ ಲಿಯೊನೆಲ್ ಮೆಸ್ಸಿ ಭಾಗವಹಿಸಿದ ಕಾರ್ಯಕ್ರಮದಲ್ಲಿ ತಲೆದೋರಿದ ಅಸ್ತವ್ಯಸ್ತತೆಯನ್ನು ಭಾರತೀಯ ಫುಟ್ಬಾಲ್ ತಂಡದ ಮಾಜಿ ನಾಯಕ ಭೈಚುಂಗ್ ಭುಟಿಯ ರವಿವಾರ ಟೀಕಿಸ

21 Dec 2025 11:31 pm
ವಿಶ್ವಕಪ್ ತಂಡದಿಂದ ಗಿಲ್ ಹೊರಕ್ಕೆ: ಪ್ರಶ್ನೆಗಳಿಗೆ ಉತ್ತರಿಸಲು ನಿರಾಕರಿಸಿದ ಗೌತಮ್ ಗಂಭೀರ್

Photo : X (Twitter) ಹೊಸದಿಲ್ಲಿ: 2026ರ ಟಿ-20 ವಿಶ್ವಕಪ್ ಟೂರ್ನಿಗೆ ಭಾರತ ಕ್ರಿಕೆಟ್ ತಂಡವನ್ನು ಶನಿವಾರ ಪ್ರಕಟಿಸಲಾಗಿದ್ದು, ಶುಭಮನ್ ಗಿಲ್ ರನ್ನು ಹೊರಗಿಟ್ಟಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಟಿ-20 ತಂಡದ ಉಪನಾಯಕನಾಗಿದ್ದ ಗಿಲ್ 15 ಸದಸ

21 Dec 2025 11:28 pm
ಆಳಂದ | ಕೃಷಿ ಇಲಾಖೆಯಿಂದ ರಾಶಿ ಯಂತ್ರ ವಿತರಣೆ

ಕಲಬುರಗಿ(ಆಳಂದ): ಆಳಂದ ಪಟ್ಟಣದ ಶಾಸಕರ ಸಂಪರ್ಕ ಕಚೇರಿಯಲ್ಲಿ ರವಿವಾರ ಕೃಷಿ ಇಲಾಖೆಯ ಆಶ್ರಯದಲ್ಲಿ ಸಹಾಯಧನದ ಪಡೆದ ಇಬ್ಬರು ಫಲಾನುಭವಿಗಳಿಗೆ ರಾಶಿ ಯಂತ್ರವನ್ನು ವಿತರಣೆ ಮಾಡಲಾಯಿತು. ಫಲಾನುಭವಿಗಳಿಗೆ ಯಂತ್ರದ ಕೀ ವಿತರಿಸಿ ಮಾತ

21 Dec 2025 11:27 pm
ಪಶ್ಚಿಮದಂಡೆ: 19 ಹೊಸ ವಸಾಹತುಗಳಿಗೆ ಇಸ್ರೇಲ್ ನ ಭದ್ರತಾ ಸಂಪುಟ ಅನುಮೋದನೆ

ಜೆರುಸಲೇಂ: ಆಕ್ರಮಿತ ಪಶ್ಚಿಮದಂಡೆಯಲ್ಲಿ 19 ಹೊಸ ವಸಾಹತುಗಳಿಗೆ ಇಸ್ರೇಲ್ ನ ಭದ್ರತಾ ಕ್ಯಾಬಿನೆಟ್ ಅನುಮೋದನೆ ನೀಡಿರುವುದಾಗಿ ಇಸ್ರೇಲ್ ನ ವಿತ್ತಸಚಿವ ಬೆಜಾಲೆಲ್ ಸ್ಮೊಟ್ರಿಚ್ ಹೇಳಿದ್ದು ಈ ಕ್ರಮವು ಫೆಲೆಸ್ತೀನಿಯನ್ ರಾಷ್ಟ್ರ

21 Dec 2025 11:25 pm
ಆಳಂದ | ಗುತ್ತೇದಾರ ಸ್ಮಾರಕ ಪ್ರೌಢಶಾಲೆಯ ರಜತ ಮಹೋತ್ಸವ ಆಚರಣೆ

ಕಲಬುರಗಿ(ಆಳಂದ): ಆಳಂದ ಪಟ್ಟಣದಲ್ಲಿರುವ ಜೀವನ ಜ್ಯೋತಿ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಮಾತೋಶ್ರೀ ಭೀಮಬಾಯಿ ಹಣಮಯ್ಯ ಗುತ್ತೇದಾರ ಸ್ಮಾರಕ ಪ್ರೌಢಶಾಲೆಯ ಪ್ರಥಮ ಬ್ಯಾಚ್‌ನ ವಿದ್ಯಾರ್ಥಿಗಳ ಆಯೋಜನೆ

21 Dec 2025 11:22 pm
ಚುನಾವಣೆ ವಿಳಂಬಗೊಂಡರೆ ರಾಷ್ಟ್ರವ್ಯಾಪಿ ಪ್ರತಿಭಟನೆ: ನೇಪಾಳದ ಮಾಜಿ ಪ್ರಧಾನಿ ಎಚ್ಚರಿಕೆ

ಕಠ್ಮಂಡು: ನೇಪಾಳದಲ್ಲಿ ಮಾರ್ಚ್ 5ರಂದು ನಿಗದಿಗೊಂಡಿರುವ ಸಾರ್ವತ್ರಿಕ ಚುನಾವಣೆಯನ್ನು ವಿಳಂಬಿಸಿದರೆ ರಾಷ್ಟ್ರವ್ಯಾಪಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಪ್ರಧಾನಿ ಪುಷ್ಪ ಕಮಲ್ ದಹಾಲ್ `ಪ್ರಚಂಡ' ಎಚ್ಚರಿಕೆ ನೀಡ

21 Dec 2025 11:19 pm
ಕಲಬುರಗಿ | ಭೀಮ್ ಆರ್ಮಿಯ ಮಹಿಳಾ ಘಟಕದ ಪದಾಧಿಕಾರಿಗಳ ಆಯ್ಕೆ

ಕಲಬುರಗಿ: ಭೀಮ್ ಆರ್ಮಿ ಭಾರತ್ ಎಕ್ತಾ ಮಿಷನ್ ಸಂಘಟನೆಯ ರಾಜ್ಯಾಧ್ಯಕ್ಷರಾದ ಎಸ್.ಎಸ್.ತಾವಡೆ ಅವರ ನೇತೃತ್ವದಲ್ಲಿ ಭೀಮ್ ಆರ್ಮಿ ಭಾರತ್ ಎಕ್ತಾ ಮಿಷನ್ ಸಂಘಟನೆಯ ಕಲ್ಯಾಣ ಕರ್ನಾಟಕ ಮಹಿಳಾ ಘಟಕದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯ

21 Dec 2025 11:19 pm
ಕಲಬುರಗಿ | ಕಲ್ಯಾಣ ಕರ್ನಾಟಕದಲ್ಲಿ ರಂಗ ಚಟುವಟಿಕೆ ಕುಂಠಿತ: ಶಶೀಲ್ ನಮೋಶಿ ಕಳವಳ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಇತ್ತೀಚೆಗೆ ರಂಗಭೂಮಿ ಚಟುವಟಿಕೆಗಳು ಕುಂಠಿತಗೊoಡಿವೆ ಎಂದು ವಿಧಾನ ಪರಿಷತ್ ಸದಸ್ಯ ಡಾ. ಶಶೀಲ್ ಜಿ ನಮೋಶಿ ಅವರು ತೀವ್ರ ಕಳವಳ ವ್ಯಕ್ತಪಡಿಸಿದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಸ

21 Dec 2025 11:17 pm
ವಿಜಯನಗರ | ಮಕ್ಕಳಿಂದ ಟಾಯ್ಲೆಟ್, ಬಾತ್‌ರೂಮ್ ಸ್ವಚ್ಛಗೊಳಿಸಿದ್ದು ಅಮಾನವೀಯ : ಎನ್.ವೆಂಕಟೇಶ್

ವಿಜಯನಗರ : ವಿಶೇಷ ಚೇತನ ಮಕ್ಕಳಿಂದಲೇ ವಸತಿಶಾಲೆಯ ಟಾಯ್ಲೆಟ್, ಬಾತ್‌ರೂಮ್ ಸ್ವಚ್ಛಗೊಳಿಸುವಂತಹ ಅಮಾನವೀಯ ಘಟನೆ ನಡೆದಿದೆಯೆಂದು ಆರೋಪಿಸಿ ವಿಶೇಷ ಚೇತನರ ಸಂಘದ ಗೌರವ ಸಲಹೆಗಾರ ಎನ್.ವೆಂಕಟೇಶ್ ಅವರು, ತಪ್ಪಿತಸ್ಥರಿಗೆ ಶಿಕ್ಷೆ ಆ

21 Dec 2025 11:12 pm
ಒಂದೇ ಟೆಸ್ಟ್ ನಲ್ಲಿ ದ್ವಿಶತಕ, ಶತಕ ಗಳಿಸಿದ ಕಿವೀಸ್ ನ ಮೊದಲ ಬ್ಯಾಟರ್ ಡೆವೊನ್ ಕಾನ್ವೆ

ವೆಲ್ಲಿಂಗ್ಟನ್: ವೆಸ್ಟ್ಇಂಡೀಸ್ ವಿರುದ್ಧ ಮೂರನೇ ಹಾಗೂ ಕೊನೆಯ ಟೆಸ್ಟ್ ಪಂದ್ಯದಲ್ಲಿ ಆರಂಭಿಕ ಬ್ಯಾಟರ್ ಡೆವೊನ್ ಕಾನ್ವೆ ಐತಿಹಾಸಿಕ ಸಾಧನೆ ಮಾಡಿದರು. ಎಡಗೈ ಆಟಗಾರ ಕಾನ್ವೆ ಒಂದೇ ಟೆಸ್ಟ್ ಪಂದ್ಯದಲ್ಲಿ ದ್ವಿಶತಕ ಹಾಗೂ ಶತಕ ದಾಖ

21 Dec 2025 11:11 pm
18 ವರ್ಷ ಹಿಂದೆ ತನ್ನ ಮಾವನನ್ನು ಹತ್ಯೆಗೈದ ಆರೋಪಿಯನ್ನು ಗುಂಡಿಕ್ಕಿ ಕೊಂದ ಬಾಲಕ!

ಲಕ್ನೋ: ಉತ್ತರಪ್ರದೇಶದ ಮುರಾದ್‌ನಗರದಲ್ಲಿ, ಹದಿಹರಯದ ಬಾಲಕನೊಬ್ಬ 18 ವರ್ಷಗಳ ಹಿಂದೆ ತನ್ನ ಮಾವನನ್ನು ಕೊಂದಿರುವ ಆರೋಪ ಎದುರಿಸಿದ್ದ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆಗೈದಿದ್ದಾನೆ ಹಾಗೂ ಬಳಿಕ ಸ್ಥಳೀಯ ಪೊಲೀಸ್ ಠಾಣೆಯಲ್ಲಿ

21 Dec 2025 11:07 pm
ಬೀದರ್ | ಪೋಲಿಯೋ ರೋಗ ತಪ್ಪಿಸಲು ಮಕ್ಕಳಿಗೆ ಕಡ್ಡಾಯ ಲಸಿಕೆ ಹಾಕಿಸಿ : ಮಹೇಶ್ ಗೋರನಾಳಕರ್

ಬೀದರ್ : ಪೋಲಿಯೋ ಮಾರಕ ರೋಗವಾಗಿದ್ದು, ಅದನ್ನು ತಪ್ಪಿಸಲು ಕಡ್ಡಾಯವಾಗಿ 5 ವರ್ಷದ ಒಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಮಾಜಿ ಸದಸ್ಯ ಹಾಗೂ ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ಮಹೇಶ್

21 Dec 2025 11:07 pm
ಯಾದಗಿರಿ | ಡಿ.25 ರಂದು ವಡಿಗೇರಾದಲ್ಲಿ ಬೃಹತ್ ಆರೋಗ್ಯ, ನೇತ್ರ ತಪಾಸಣಾ ಶಿಬಿರ : ಭೀಮಣ್ಣಗೌಡ ಕ್ಯಾತ್ನಾಳ

ಯಾದಗಿರಿ.ಡಿ.21: ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ, ಮಾಜಿ ಮಂತ್ರಿ ದಿ.ವಿಶ್ವನಾಥರೆಡ್ಡಿ ಮುದ್ನಾಳ, ಮಾಜಿ ಶಾಸಕ ದಿ. ವೀರಬಸವಂತರೆಡ್ಡಿ ಮುದ್ನಾಳ ಜನ್ಮದಿನದ ಸವಿನೆನಪಿಗಾಗಿ ಡಿ.25 ರಂದು ವಡಿಗೇರಾ ಪಟ್ಟಣದ ಸಮುದಾಯ ಆರೋಗ

21 Dec 2025 11:02 pm
ಮುಂದಿನ ಬಜೆಟ್‌ಗೆ ವಿಜಯನಗರ ಪ್ರೇರಣೆ : ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

ಕಮಲಾಪುರದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ

21 Dec 2025 10:54 pm
ಪೋಲಿಯೋ ಮುಕ್ತ ದೇಶದ ಕನಸು ನನಸಾಗಿಸಲು 5 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸಿ: ಸಚಿವ ಎನ್.ಎಸ್.ಬೋಸರಾಜು

ರಾಯಚೂರು : ಪೋಲಿಯೋ ವೈರಸ್‌ನಿಂದ ಜೀವನ ಪರ್ಯಂತ ಅಂಗವಿಕಲತೆ ಉಂಟು ಮಾಡುವುದನ್ನು ತಡೆಯಲು ಹುಟ್ಟಿನಿಂದ ಐದು ವರ್ಷದೊಳಗಿನ ಮಕ್ಕಳಿಗೆ ಈ ಹಿಂದೆ ಎಷ್ಟೇ ಬಾರಿ ಹಾಕಿಸಿದ್ದರೂ ಸಹ ಮತ್ತೆ ಈಗಲೂ ಎರಡು ಹನಿ ಪೋಲಿಯೋ ಲಸಿಕೆ ಹಾಕಿಸಿ ಎಂ

21 Dec 2025 10:48 pm
ಡಿ. 25ರಂದು ನವೀ ಮುಂಬೈ ವಿಮಾನ ನಿಲ್ದಾಣ ಕಾರ್ಯಾಚರಣೆ ಆರಂಭ

ಮುಂಬೈ: ಮುಂಬೈಯ ಎರಡನೇ ವಿಮಾನ ನಿಲ್ದಾಣವಾಗಿ ನಿರ್ಮಿಸಲಾಗಿರುವ ನವೀ ಮುಂಬೈ ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣ ಡಿಸೆಂಬರ್ 25ರಿಂದ ತನ್ನ ವಾಣಿಜ್ಯ ಕಾರ್ಯಾಚರಣೆಗಳನ್ನು ಆರಂಭಿಸಲು ಸಿದ್ಧವಾಗಿದೆ. ಡಿಜಿಟಲ್-ಫಸ್ಟ್ ಪ್ರಯಾಣಿ

21 Dec 2025 10:39 pm
ಚಡಚಣ | ಜಾನುವಾರುಗಳ ಮೇಲೆ ದಾಳಿ; ಚಿರತೆ ಸೆರೆ ಹಿಡಿಯಲು ಗ್ರಾಮಸ್ಥರ ಒತ್ತಾಯ

ಚಡಚಣ : ಪದೇ ಪದೇ ಸಾಕು ಪ್ರಾಣಿಗಳ ಮೇಲೆ ಚಿರತೆ ದಾಳಿಯಿಂದ ತದ್ದೇವಾಡಿ ಗ್ರಾಮದ ಜನರಲ್ಲಿ ಆತಂಕದ ವಾತಾವರಣ ಸೃಷ್ಠಿಯಾಗಿದ್ದು, ರವಿವಾರ ಚಿರತೆ ದಾಳಿಯಿಂದ ಮತ್ತೊಂದು ಜಾನುವಾರು ಮೃತಪಟ್ಟಿರುವ ಘಟನೆ ನಡೆದಿದೆ. ತದ್ದೇವಾಡಿ, ಮಣಕಂ

21 Dec 2025 10:34 pm
ವೆನೆಝುವೆಲಾದ ಮತ್ತೊಂದು ತೈಲ ಟ್ಯಾಂಕರ್ ವಶಕ್ಕೆ ಪಡೆದ ಅಮೆರಿಕಾ: ವರದಿ

ವಾಷಿಂಗ್ಟನ್: ಅಮೆರಿಕಾದ ಪಡೆಗಳು ಕ್ಯಾರಿಬಿಯನ್ ಸಮುದ್ರದಲ್ಲಿ ವೆನೆಝುವೆಲಾದ ಮತ್ತೊಂದು ತೈಲ ಟ್ಯಾಂಕರ್ ಅನ್ನು ವಶಪಡಿಸಿಕೊಂಡಿರುವುದಾಗಿ ಅಮೆರಿಕಾದ ಆಂತರಿಕ ಭದ್ರತಾ ಇಲಾಖೆಯ ಕಾರ್ಯದರ್ಶಿ ಕ್ರಿಸ್ತಿ ನೊಯೆಮ್ ದೃಢಪಡಿಸಿದ

21 Dec 2025 10:26 pm
ವಿಜಯಪುರ | ಸರಕಾರಿ ವೈದ್ಯಕೀಯ ಕಾಲೇಜನ್ನು ಮಂಜೂರು ಮಾಡಿಸಿಕೊಂಡು ಬರಲು ನಾನೇ ಮುಂದಾಳತ್ವ ವಹಿಸಿಕೊಳ್ಳುತ್ತೇನೆ : ಎಂ.ಬಿ.ಪಾಟೀಲ್‌

ವಿಜಯಪುರ : ವಿಜಯಪುರದಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕೆಂಬ ಜಿಲ್ಲೆಯ ಜನತೆಯ ಬೇಡಿಕೆ, ಹೋರಾಟದ ಕುರಿತು ಈಗಾಗಲೇ ಸಚಿವ ಸಂಪುಟ ಸಭೆ, ವಿಧಾನಸಭಾ ಅಧಿವೇಶನದಲ್ಲಿ ಚರ್ಚೆಯಾಗಿದ್ದು, ಜಿಲ್ಲೆಗೆ ಕಾಲೇಜನ್ನು ಮಂಜೂರು ಮಾ

21 Dec 2025 10:25 pm
ಕಾರ್ಕಳ : ರೋಟರಿ ಕ್ಲಬ್ ವತಿಯಿಂದ ‘ಪಲ್ಸ್ ಪೋಲಿಯೊ‘ ದಿನಾಚರಣೆ

ಕಾರ್ಕಳ : ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿಯವರಿಂದ ರಾಷ್ಟ್ರೀಯ ಪಲ್ಸ್ ಪೊಲೀಯೋ ದಿನಾಚರಣೆಯ ಪ್ರಯುಕ್ತ ಕೂಕ್ಕುಂದೂರು ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ 5 ವರ್ಷದ ಒಳಗಿನ ಮಕ್ಕಳಿಗೆ ಪೊಲೀಯೋ ಲಸಿಕೆ ನೀಡುವ ಕಾರ್ಯಕ್ರಮ ನಡೆಯಿತ

21 Dec 2025 10:24 pm
ಸುಳ್ಯ ತಾಲೂಕು ಜಮೀಯ್ಯತ್ತುಲ್ ಫಲಾಹ್ ವತಿಯಿಂದ ಪ್ರತಿಭಾ ಪುರಸ್ಕಾರ

ಮಂಗಳೂರು, ಡಿ.21: ದ. ಕ. ಮತ್ತು ಉಡುಪಿ ಜಿಲ್ಲೆಗಳ ಜಮೀಯ್ಯತ್ತುಲ್ ಸಂಸ್ಥೆಯ ಫಲಾಹ್ ಸುಳ್ಯತಾಲೂಕು ಘಟಕದ ವತಿಯಿಂದ ವಿದ್ಯಾರ್ಥಿವೇತನ ವಿತರಣೆ, ಪ್ರತಿಭಾ ಪುರಸ್ಕಾರ ಮತ್ತು ಮಾದಕ ವಸ್ತುಗಳ ವಿರೋಧಿ ಆಂದೋಲನ ಜಾಗೃತಿ ಉಪನ್ಯಾಸ ಮತ್ತು

21 Dec 2025 10:18 pm
ಡಿ.23ರಂದು ಪಂಪ್‌ವೆಲ್‌ನಲ್ಲಿ ಮುಹಿಮ್ಮಾತ್ ಪ್ರಚಾರ ಉದ್ಘಾಟನೆ, ಹಿಮಮಿ ಸಂಗಮ

ಮಂಗಳೂರು, ಡಿ.21: ಮುಹಿಮ್ಮಾತುಲ್ ಮುಸ್ಲಿಮೀನ್ ಎಜುಕೇಶನ್ ಸೆಂಟರ್ ಕಾಸರಗೋಡ್ ಇದರ ಸಂಸ್ಥಾಪಕ ರಾದ ಸಯ್ಯಿದ್ ತ್ವಾಹಿರುಲ್ ಅಹ್ದಲ್ ತಂಳ್ ಅವರ 20ನೇ ಉರೂಸ್ ಮುಬಾರಕ್ ಹಾಗೂ ಮುಹಿಮ್ಮಾತ್ ಸನದು ದಾನ ಸಮ್ಮೇಳನ 2026 ಜನವರಿ 28ರಿಂದ 31 ರ ತನಕ

21 Dec 2025 10:14 pm
ಎಸ್‌ಡಿಪಿಐ ಪ್ರತಿಭಟನಾ ಸಭೆ: ಪೊಲೀಸರಿಂದ ಸ್ವಯಂಪ್ರೇರಿತ ದೂರು

ಮಂಗಳೂರು, ಡಿ.21: ಮಂಗಳೂರಿನಲ್ಲಿ ಡಿ.19ರಂದು ನಡೆದ ಎಸ್‌ಡಿಪಿಐ ಪ್ರತಿಭಟನಾ ಸಭೆಯ ವಿಡಿಯೊ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿದ್ದು, ಪ್ರತಿಭಟನೆಯ ವಿಡಿಯೊ ತುಣುಕುಗಳನ್ನು ಪರಿಶೀಲಿಸಿದಾಗ ಹಲವು ಸುಳ್ಳು ಮಾಹಿತಿ

21 Dec 2025 10:09 pm
ಪಿಜಿ ವೈದ್ಯಕೀಯ : ನಾಳೆಯಿಂದ ಎರಡನೆ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ

ಬೆಂಗಳೂರು : ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶ ಸಂಬಂಧ ಎರಡನೆ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಡಿ.23ರ ಬದಲಿಗೆ ಡಿ.22ರಂದೇ ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವ

21 Dec 2025 10:00 pm
ಯುನಿವೆಫ್ - ಕುದ್ರೋಳಿಯಲ್ಲಿ ಸೀರತ್ ಸಮಾವೇಶ

ಮಂಗಳೂರು: ಯುನಿವೆಫ್ ಕರ್ನಾಟಕ 19 ಸೆಪ್ಟೆಂಬರ್ 2025 ರಿಂದ 2 ಜನವರಿ 2026 ರ ವರೆಗೆ “ಶೋಷಿತ ಸಮಾಜ ಹಾಗೂ ಮಾನವ ಘನತೆ ಮತ್ತು ಪ್ರವಾದಿ ಮುಹಮ್ಮದ್ (ಸ)” ಎಂಬ ಕೇಂದ್ರೀಯ ವಿಷಯದಲ್ಲಿ 100 ದಿನಗಳ ಕಾಲ ಹಮ್ಮಿಕೊಂಡಿರುವ 20 ನೇ ವರ್ಷದ “ಅರಿಯಿರಿ ಮನ

21 Dec 2025 9:59 pm
Bengaluru | ಲಂಚ ಸ್ವೀಕಾರ: ಲೆಫ್ಟಿನೆಂಟ್ ಕರ್ನಲ್ ಸಹಿತ ಇಬ್ಬರನ್ನು ಬಂಧಿಸಿದ ಸಿಬಿಐ

ಬೆಂಗಳೂರು : ಬೆಂಗಳೂರು ಮೂಲದ ಕಂಪೆನಿಯೊಂದರಿಂದ 3 ಲಕ್ಷ ರೂ. ಲಂಚ ಸ್ವೀಕರಿಸಿದ ಆರೋಪದಡಿ ರಕ್ಷಣಾ ಸಚಿವಾಲಯದ ರಕ್ಷಣಾ ಉತ್ಪಾದನಾ ಇಲಾಖೆಗೆ ನಿಯೋಜನೆಗೊಂಡಿದ್ದ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ದೀಪಕ್ ಕುಮಾರ್ ಶರ್ಮಾ ಹಾಗೂ ಖಾಸ

21 Dec 2025 9:51 pm
49ನೇ ವರ್ಷದ ಪ್ರತಿಷ್ಠಿತ ತುಳುನಾಡ ಕುಮಾರ ಕುಸ್ತಿ ಪಂದ್ಯಾಟ: ನಶಾಲ್ ಅಹ್ಮದ್ ಚಾಂಪಿಯನ್

ಮಂಗಳೂರು: ದಕ್ಷಿಣ ಕನ್ನಡ ಅಮೆಚೂರ್ ಕುಸ್ತಿ ಸಂಘ ಮಂಗಳೂರು ಆಯೋಜಿಸಿದ 49ನೇ ವರ್ಷದ ಜಿಲ್ಲೆಯ ಪ್ರತಿಷ್ಠಿತ ತುಳುನಾಡ ಕುಮಾರ - ತುಳುನಾಡ ಕೇಸರಿ ಕುಸ್ತಿ ಪಂದ್ಯಾಟವು ಯೆನೆಪೋಯ ಮೆಡಿಕಲ್ ಕಾಲೇಜ್ ದೇರಳಕಟ್ಟೆ ಇದರ ಒಳಾಂಗಣ ಕ್ರೀಡಾಂ

21 Dec 2025 9:45 pm
21 Dec 2025 9:33 pm
ಆಸ್ಪತ್ರೆಗೆ ಚಿಕಿತ್ಸೆ ಪಡೆಯಲು ಬಂದ ತಂದೆ ಮಗನಿಗೆ ಹಲ್ಲೆ: ಪ್ರಕರಣ ದಾಖಲು

ಮಣಿಪಾಲ: ಜಾಗದ ವಿಚಾರದ ಧ್ವೇಷದಲ್ಲಿ ಆಸ್ಪತ್ರೆಗೆ ಚಿಕಿತ್ಸೆ ಪಡೆಯಲು ಬಂದ ತಂದೆ ಮಗನಿಗೆ ಆರೋಪಿಗಳ ತಂಡ ಹಲ್ಲೆ ನಡೆಸಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನ.11ರಂದು ಬೊಮ್ಮರಬೆಟ್ಟು ಗ್ರಾಮದ ಹುಸೇನ್ ಶ

21 Dec 2025 9:29 pm
ವಿದ್ಯುತ್ ಕಡಿತದಿಂದ ತತ್ತರಿಸಿದ ಸ್ಯಾನ್ ಫ್ರಾನ್ಸಿಸ್ಕೋ

ನ್ಯೂಯಾರ್ಕ್: ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಶನಿವಾರ ಭಾರೀ ವಿದ್ಯುತ್ ಕಡಿತ ಸಂಭವಿಸಿದ್ದು ಸುಮಾರು 1,30,000 ಜನರು ವಿದ್ಯುತ್ ಪೂರೈಕೆಯಿಲ್ಲದೆ ತೊಂದರೆಗೊಳಗಾದರು ಎಂದು ವರದಿಯಾಗಿದೆ. 8 ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ `ಟೆ

21 Dec 2025 9:25 pm
ಬಾಂಗ್ಲಾದೇಶದಲ್ಲಿ ಉದ್ವಿಗ್ನತೆ ಮುಂದುವರಿದಿರುವಂತೆಯೇ ವ್ಯಕ್ತಿಯ ಮೇಲೆ ಗುಂಪು ಹಲ್ಲೆ; ವರದಿ

ಢಾಕ: ಬಾಂಗ್ಲಾದೇಶದಲ್ಲಿ ಉದ್ವಿಗ್ನತೆ ಮುಂದುವರಿದಿರುವಂತೆಯೇ ವ್ಯಕ್ತಿಯೊಬ್ಬನ ಮೇಲೆ ಗುಂಪು ಹಲ್ಲೆ ನಡೆಸಿರುವ ಮತ್ತೊಂದು ಘಟನೆ ತಡವಾಗಿ ವರದಿಯಾಗಿದೆ. ಖುಲ್ನಾ ಪ್ರಾಂತದ ಜೆನೈದಾ ಜಿಲ್ಲೆಯಲ್ಲಿ ಗೋವಿಂದ ಬಿಸ್ವಾಸ್ ಎಂಬ ರಿಕ

21 Dec 2025 9:18 pm
ಮೂರನೇ ಟೆಸ್ಟ್ | ಇಂಗ್ಲೆಂಡ್ ವಿರುದ್ಧ 82 ರನ್ ಗೆಲುವು: ಆ್ಯಶಸ್ ಕಪ್ ತನ್ನಲ್ಲೇ ಉಳಿಸಿಕೊಂಡ ಆಸ್ಟ್ರೇಲಿಯ ತಂಡ

ಅಡಿಲೇಡ್: ಅಡಿಲೇಡ್ ಓವಲ್ ನಲ್ಲಿ ರವಿವಾರ ಕೊನೆಗೊಂಡಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು 82 ರನ್ ಗಳಿಂದ ಮಣಿಸಿರುವ ಆಸ್ಟ್ರೇಲಿಯ ಕ್ರಿಕೆಟ್ ತಂಡವು ಇನ್ನೂ ಎರಡು ಪಂದ್ಯಗಳು ಬಾಕಿ ಇರುವಾಗಲೇ ಪ್ರತಿಷ್ಠಿತ

21 Dec 2025 9:08 pm
ಚತ್ತೀಸ್ ಗಢ: ಬಂದೂಕಿನಿಂದ ಆಕಸ್ಮಿಕ ಗುಂಡು ಸಿಡಿದು ಡಿಆರ್‌ಜಿ ಯೋಧ ಸಾವು

ನಾರಾಯಣಪುರ: ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಸಿಡಿದ ಪರಿಣಾಮ ಡಿಸ್ಟ್ರಿಕ್ಟ್ ರಿಸರ್ವ್ ಗಾರ್ಡ್ ಓರ್ವ ಮೃತಪಟ್ಟಿರುವ ಘಟನೆ ಚತ್ತೀಸ್ಗಢದ ನಾರಾಯಣಪುರ ಜಿಲ್ಲೆಯಲ್ಲಿ ರವಿವಾರ ನಡೆದಿದೆ. ನಕ್ಸಲೈಟ್ ಪ್ರಭಾವಿತ ಛೋಟೆ ಡಂಗರ್ ಪ

21 Dec 2025 9:03 pm
ದಿಲ್ಲಿ ವಾಯು ಗುಣಮಟ್ಟ ಗಂಭೀರ ಸ್ಥಿತಿಗೆ ತಲುಪುವ ಸಾಧ್ಯತೆ; ವರದಿ

ಹೊಸದಿಲ್ಲಿ: ಉತ್ತರ ಭಾರತದ ಹೆಚ್ಚಿನ ಭಾಗಗಳಲ್ಲಿ ದಟ್ಟ ಹೊಗೆ, ಕೊರೆಯುವ ಚಳಿ ಹಾಗೂ ಮಂಜಿನ ಹೊದಿಕೆ ಆವರಿಸಿದ್ದು, ದಿಲ್ಲಿಯಲ್ಲಿ ವಾಯು ಮಾಲಿನ್ಯದ ಮಟ್ಟ ರವಿವಾರ ʼಗಂಭೀರʼ ವರ್ಗಕ್ಕೆ ಹತ್ತಿರದಲ್ಲಿದೆ ಎಂದು ವರದಿಯಾಗಿದೆ. ದಿಲ್ಲ

21 Dec 2025 8:58 pm
ಒರಿಸ್ಸಾದ ಕಾರ್ಮಿಕ ನಾಪತ್ತೆ

ಮಲ್ಪೆ, ಡಿ.21: ಮಲ್ಪೆಯ ಮೀನುಗಾರಿಕಾ ಬೋಟಿನಲ್ಲಿ ಕೆಲಸ ಮಾಡಿಕೊಂಡಿದ್ದ ಒಡಿಸ್ಸಾ ರಾಜ್ಯದ ಪುರಿ ಜಿಲ್ಲೆಯ ನಿವಾಸಿ ಬಿಸು ಬೆಹೆರಾ(35) ಎಂಬವರು ಡಿ.8ರಂದು ಮಲ್ಪೆ ಹನುಮಾನ್ ನಗರದಲ್ಲಿ ವಾಸ್ತವ್ಯದ ಮನೆಯಿಂದ ಬಟ್ಟೆ ಬರೆ ಹಾಗೂ ಬ್ಯಾಗ್

21 Dec 2025 8:57 pm
ಮುಂದುವರೆದ ಕೊರಗ ಅಹೋರಾತ್ರಿ ಧರಣಿ

ಉಡುಪಿ, ನ.21: ಕೊರಗ ಸಮುದಾಯದ ಯುವಜನತೆಗೆ ಸರಕಾರಿ ಉದ್ಯೋಗದಲ್ಲಿ ನೇರ ನೇಮಕಾತಿ ಕಲ್ಪಿಸು ವಂತೆ ಆಗ್ರಹಿಸಿ ಕೊರಗಾಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ ಕೇರಳ ನೇತೃತ್ವದಲ್ಲಿ ಉಡುಪಿ ಡಿಸಿ ಕಚೇರಿ ಎದುರು ಹಮ್ಮಿಕೊಳ್ಳಲಾಗಿರುವ ಅನ

21 Dec 2025 8:52 pm
ಶ್ರೀಲ ಪ್ರಭುಪಾದರು ವಿಶ್ವಗುರುಗಳು: ಪುತ್ತಿಗೆ ಶ್ರೀ

ಉಡುಪಿ, ಡಿ.21: ಪಾಶ್ಚಾತ್ಯ ದೇಶಗಳಿಗೆ ಶ್ರೀಕೃಷ್ಣನ ಭಕ್ತಿ ವೇದಾಂತ ಸಾರವನ್ನು ತಮ್ಮ ಉಪನ್ಯಾಸ ಹಾಗೂ ಭಕ್ತಿ ಚಳುವಳಿಯ ಮೂಲಕ ಪಸರಿಸಿದ ಶ್ರೀಲ ಪ್ರಭುಪಾದರು ನಿಜಾರ್ಥದಲ್ಲಿಯೇ ವಿಶ್ವಗುರುವಾಗಿದ್ದಾರೆ ಎಂದು ಪುತ್ತಿಗೆ ಮಠಾಧೀಶ

21 Dec 2025 8:48 pm
ಒಂದು ಮಗವೂ ಪೊಲೀಯೋ ಲಸಿಕೆಯಿಂದ ಹೊರಗುಳಿಯದಂತೆ ಕ್ರಮ: ಎಡಿಸಿ ಅಬೀದ್ ಗದ್ಯಾಳ್

ಉಡುಪಿ, ಡಿ.21: ಜಿಲ್ಲೆಯಲ್ಲಿ 5 ವರ್ಷದೊಳಗಿನ 75395 ಮಕ್ಕಳನ್ನು ಗುರುತಿಸಲಾಗಿದ್ದು ಇದಕ್ಕಾಗಿ 657 ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದೆ. ಪಲ್ಸ್ ಪೋಲಿಯೊ ಲಸಿಕಾದಿನದಂದು ಲಸಿಕೆಯಿಂದ ಹೊರಗುಳಿದ ಮಕ್ಕಳಿಗೆ ಆಶಾ ಮತ್ತು ಅಂಗನವಾಡಿ ಕಾ

21 Dec 2025 8:45 pm
ಯಾದಗಿರಿ | ನಿಜ ಶರಣ ಅಂಬಿಗರ ಚೌಡಯ್ಯ ಪ್ರತಿಮೆ ಕಟ್ಟೆ ನಿರ್ಮಾಣಕ್ಕೆ ಚಾಲನೆ

ಯಾದಗಿರಿ: ಇಲ್ಲಿನ ಗಂಜ ವ್ಯಾಪ್ತಿಯ ಸ್ಥಳದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ನಿಜ ಶರಣ ಅಂಬಿಗರ ಚೌಡಯ್ಯ ಅವರ ಪ್ರತಿಮೆಯ ಕಟ್ಟೆ ನಿರ್ಮಾಣ ಕಾರ್ಯಕ್ಕೆ ಜಿಲ್ಲಾ ಕೋಲಿ ಕಬ್ಬಲಿಗ ಸಮಾಜದಿಂದ ಸರ್ವ ಪದಾಧಿಕಾರಿ ಮತ್ತು ಮುಖಂಡರ ಸಮ್

21 Dec 2025 8:27 pm
ಅರಾವಳಿ: ಸುಸ್ಥಿರ ಗಣಿಗಾರಿಕೆಗೆ ಕೇಂದ್ರದ ನಿರ್ವಹಣಾ ಯೋಜನೆ ಸಿದ್ಧ

ಹೊಸದಿಲ್ಲಿ: ಅರಾವಳಿ ಪರ್ವತಶ್ರೇಣಿ ಕುರಿತ ಮೋದಿ ಸರಕಾರದ ವ್ಯಾಖ್ಯಾನವನ್ನು ಪರಿಸರ ಸಚಿವ ಭೂಪೇಂದ್ರ ಯಾದವ್ ಸಮರ್ಥಿಸಿಕೊಂಡಿದ್ದಾರೆ. ‘‘ಅರಾವಳಿ ಪರ್ವತಶ್ರೇಣಿಯು ನಾಲ್ಕು ರಾಜ್ಯಗಳ ಒಟ್ಟು 39 ಜಿಲ್ಲೆಗಳಲ್ಲಿ ಹರಡಿದೆ. ಅರಾವಳ

21 Dec 2025 8:25 pm
ಅರಾವಳಿ: ಗಣಿಗಾರಿಕೆಗೆ ಅವಕಾಶ ನೀಡುವ ಕೇಂದ್ರದ ವ್ಯಾಖ್ಯಾನ ವಿರುದ್ಧ ಜನಾಕ್ರೋಶ

ರಾಜಸ್ಥಾನ, ಹರ್ಯಾಣ, ದಿಲ್ಲಿ, ಗುಜರಾತ್ ನಲ್ಲಿ ಪ್ರತಿಭಟನೆಯ ಕಿಡಿ

21 Dec 2025 8:16 pm
ವಿಟ್ಲ| ಅಕ್ರಮ ಕೋಳಿ ಅಂಕಕ್ಕೆ ದಾಳಿ; 27 ಮಂದಿಯ ವಿರುದ್ಧ ಪ್ರಕರಣ ದಾಖಲು

ವಿಟ್ಲ: ಕೇಪುನಲ್ಲಿ ಮುರಳೀಧರ ರೈ ಎಂಬವರ ಗದ್ದೆಯಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿರುವ ಬಗ್ಗೆ, ಖಚಿತ ಮಾಹಿತಿ ಬಂದ ಮೇರೆಗೆ ದಾಳಿ ನಡೆಸಿದ ವಿಟ್ಲ ಪೊಲೀಸರು ಹಲವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿಟ್ಲ ಪೊಲೀಸ

21 Dec 2025 7:58 pm
2,000 ಕೋಟಿ ರೂ. ವೆಚ್ಚದಲ್ಲಿ ರೈಲ್ವೇ ವಿದ್ಯುದೀಕರಣ : ವಿ.ಸೋಮಣ್ಣ

ಕೋಲಾರ ಜಿಲ್ಲೆಯ ಟೇಕಲ್ ರೈಲ್ವೇ ನಿಲ್ದಾಣದಲ್ಲಿ ಮೇಲ್ಸೇತುವೆ ಲೋಕಾರ್ಪಣೆ

21 Dec 2025 7:56 pm
ಕೇಂದ್ರದ ಕಾರ್ಮಿಕ ಸಂಹಿತೆಗಳನ್ನು ಕಸದ ಬುಟ್ಟಿಗೆ ಹಾಕುವ ಕ್ರಾಂತಿಯಾಗಲಿ : ಮೀನಾಕ್ಷಿ ಸುಂದರಂ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಕುರ್ಚಿ ಬಿಟ್ಟು ಕೊಟ್ಟು ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೋ ಅಥವಾ ಸರಕಾರ ಬಿದ್ದು ಬಿಜೆಪಿ ಅಧಿಕಾರಕ್ಕೆ ಬರುತ್ತದೆಯೋ, ಎಂಬುದು ಕ್ರಾಂತಿಯಲ್ಲ. ನ.1ರಿಂದ ಜಾರಿಗೆ ಬಂದಿರುವ ಕೇಂದ್ರದ

21 Dec 2025 7:44 pm
ಕಲಬುರಗಿ | ಬೆಳೆ ಪರಿಹಾರಕ್ಕಾಗಿ ಆಗ್ರಹಿಸಿ ಡಿ.23ರಂದು ಧರಣಿ ಸತ್ಯಾಗ್ರಹ: ರಾಜಕುಮಾರ್ ಪಾಟೀಲ್

ಕಲಬುರಗಿ(ಸೇಡಂ): ಅತಿವೃಷ್ಠಿಯಿಂದ ಹಾನಿಗೊಳಗಾದ ಎಲ್ಲ ರೈತರಿಗೆ ಬೆಳೆಪರಿಹಾರವನ್ನು ನೀಡುವುದು ಸೇರಿದಂತೆ ಇನ್ನಿತರ ಬೇಡಿಕೆಗಳು ಈಡೇರಿಸಬೇಕೆಂದು ಆಗ್ರಹಿಸಿ, ಸೇಡಂ ತಾಲೂಕು ಬಿಜಿಪಿ ಘಟಕದ ವತಿಯಿಂದ ಡಿ.23 ರಂದು ಇಲ್ಲಿನ ಮಿನಿ ವ

21 Dec 2025 7:41 pm
ಐದು ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ಹಾಕಿಸಿ : ಸಚಿವ ಈಶ್ವರ್ ಖಂಡ್ರೆ

ಮಕ್ಕಳಿಗೆ ಪೋಲಿಯೋ ಹನಿ ನೀಡುವ ಮೂಲಕ ಪಲ್ಸ್ ಪೊಲಿಯೋ ಕಾರ್ಯಕ್ರಮಕ್ಕೆ ಸಚಿವರಿಂದ ಚಾಲನೆ

21 Dec 2025 7:38 pm
ಬೀದರ್ | ಗುಣಮಟ್ಟದ ಶಿಕ್ಷಣದಿಂದ ದೇಶದ ಅಭಿವೃದ್ಧಿ ಸಾಧ್ಯ : ಸಂಸದ ಸಾಗರ್ ಖಂಡ್ರೆ

ಗೌತಮ ಬುದ್ಧ ಶಿಕ್ಷಣ ಸಂಸ್ಥೆಯ ವಿದ್ಯಾಭಾರತಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ಉದ್ಘಾಟನೆ

21 Dec 2025 7:34 pm
ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ : ಶಾಸಕ ಪ್ರಭು ಚೌವ್ಹಾಣ್

ಔರಾದ್ : ಐದು ವರ್ಷದೊಳಗಿನ ಪ್ರತಿ ಮಗುವಿಗೂ ಕಡ್ಡಾಯವಾಗಿ ಪೋಲಿಯೋ ಲಸಿಕೆ ಹಾಕಿಸುವ ಮೂಲಕ ಮಹಾಮಾರಿ ಪೋಲಿಯೋ ಮರಳಿ ಬಾರದಂತೆ ಪೋಷಕರು ಜಾಗೃತಿ ವಹಿಸಬೇಕು ಎಂದು ಶಾಸಕ ಪ್ರಭು ಚೌವ್ಹಾಣ್ ಅವರು ತಿಳಿಸಿದರು. ತಾಲ್ಲೂಕಿನ ಘಮಸುಬಾಯಿ

21 Dec 2025 7:30 pm
ಔರಾದ್ ತಹಶೀಲ್ದಾರ್ ಕಚೇರಿಗೆ ವಿವಿಧ ಇಲಾಖೆಗಳನ್ನು ವರ್ಗಾಯಿಸಲು ಆಗ್ರಹ

ಔರಾದ್ : ತಾಲೂಕಿನ ಸಂತಪೂರ ವಲಯದಲ್ಲಿರುವ ಪಿಡಬ್ಲ್ಯೂಡಿ, ಮೀನುಗಾರಿಗೆ, ಪ್ರಾದೇಶಿಕ ವಲಯ ಮತ್ತು ಸಾಮಾಜಿಕ ವಲಯ, ಅರಣ್ಯ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗಳನ್ನು ತಾಲೂಕು ಕೆಂದ್ರವಾದ ಔರಾದ್ ಗೆ ವರ್ಗಾಯಿ

21 Dec 2025 7:27 pm
ಅಂಡರ್ 19 ಏಶ್ಯಕಪ್ | ಭಾರತವನ್ನು ಮಣಿಸಿ ಚಾಂಪಿಯನ್ ಆದ ಪಾಕಿಸ್ತಾನ

Photo Credit : Asian Cricket Council ದುಬೈ: ಐಸಿಸಿ ಆಯೋಜಿತ ಅಂಡರ್-19 ಕ್ರಿಕೆಟ್ ಏಶ್ಯಕಪ್ ಟೂರ್ನಿಯ ಫೈನಲ್ ನಲ್ಲಿ ಭಾರತ ತಂಡವನ್ನು 191 ರನ್ ಗಳ ಅಂತರದಿಂದ ಮಣಿಸಿದ ಪಾಕಿಸ್ತಾನ ತಂಡ ಚಾಂಪಿಯನ್ಪಟ್ಟಕ್ಕೇರಿದೆ. ರವಿವಾರ ನಡೆದ ಫೈನಲ್ ಪಂದ್ಯದಲ್ಲಿ ಗೆಲ್

21 Dec 2025 7:26 pm
ಕೈರಂಗಳ| ಅಂಬರ್ ವ್ಯಾಲಿ ಶಾಲೆಯ ವಾರ್ಷಿಕೋತ್ಸವ

ಕೈರಂಗಳ : ಅಂಬರ್ ವ್ಯಾಲಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾನಗರ, ಕೈರಂಗಳ ಇದರ ಶಾಲಾ ವಾರ್ಷಿಕೋತ್ಸವವನ್ನು ನಡೆಸಲಾಯಿತು. ಸಂಸ್ಥೆಯ ಟ್ರಸ್ಟಿ ಪಿ. ಎ ಅಹ್ಮದ್ ಕುಂಜಿ ಹಾಜಿ ಕಾರ್ಯಕ್ರಮ ಉದ್ಘಾಟನೆಗೈದು, ಸಮಾರಂಭದ ಅಧ್ಯಕ್ಸತೆಯನ್ನು ಶಾ

21 Dec 2025 7:22 pm
ಪ್ರತಿಪಕ್ಷ, ರೈತರನ್ನು ಹತ್ತಿಕ್ಕಲು ದ್ವೇಷ ಭಾಷಣ ನಿಯಂತ್ರಣ ಕಾನೂನು : ಬಸವರಾಜ ಬೊಮ್ಮಾಯಿ

ಗದಗ : ರಾಜ್ಯ ಸರಕಾರ ಎಲ್ಲ ರಂಗದಲ್ಲಿಯೂ ವಿಫಲವಾಗಿದ್ದು, ಎಲ್ಲ ಇಲಾಖೆಗಳಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು, ಅದರ ವಿರುದ್ಧ ಮಾತನಾಡದಂತೆ ವಿರೋಧ ಪಕ್ಷ, ರೈತರು, ಜನ ಸಾಮಾನ್ಯರನ್ನು ದಮನ ಮಾಡಲು ವ್ಯಕ್ತಿಯ ಸ್ವಾತಂತ್ರ್ಯ ಹರಣ ಮಾಡ

21 Dec 2025 7:19 pm
ಸುರತ್ಕಲ್: ಉರುಮಾಲ್‌ ಕನ್ನಡ ಮಾಸಿಕದ 20ನೇ ವಾರ್ಷಿಕೋತ್ಸವ; ವಿಶೇಷಾಂಕ ಬಿಡುಗಡೆ

ವಿಶೇಷ ಚೇತನರಿಗೆ ಗಾಳಿಕುರ್ಚಿ, ಹೊಲಿಗೆ ಯಂತ್ರ ವಿತರಣೆ, ಉಚಿತ ಸಮೂಹಿಕ ವಿವಾಹ ಕಾರ್ಯಕ್ರಮ

21 Dec 2025 7:16 pm
ರಾಜ್ಯದ ಹಲವೆಡೆ ಶೀತಗಾಳಿ ತೀವ್ರ; ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಬೆಳಗಿನ ಜಾವ ದಟ್ಟ ಮಂಜು ಸಾಧ್ಯತೆ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಶೀತಗಾಳಿ ಪರಿಸ್ಥಿತಿ ತೀವ್ರಗೊಂಡಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27 ಡಿಗ್ರಿ ಸೆಲ್ಸಿಯಸ್ ಮತ್ತು 15 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉ

21 Dec 2025 7:08 pm
ಪಿಲಿಕುಳದಲ್ಲಿ ಸಾರ್ವಜನಿಕ ವೀಕ್ಷಣೆಗೆ ಮುಕ್ತಗೊಂಡ ಹುಲಿಮರಿಗಳು

► ಹುಲಿಮರಿಗಳಿಗೆ ನಾಮಕರಣ ► ದತ್ತು ಸ್ವೀಕಾರ

21 Dec 2025 7:06 pm
ಪ್ರೊ.ನಾರಾಯಣ ಆಚಾರ್ಯ

ಉಡುಪಿ, ಡಿ.21: ಅಂಬಲಪಾಡಿ ನಿವಾಸಿ, ನಿವೃತ್ತ ಪ್ರಾಚಾರ್ಯ ಪ್ರೊ.ಎ.ನಾರಾಯಣ ಆಚಾರ್ಯ(87) ಅಲ್ಪಕಾಲದ ಅಸೌಖ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾದರು. ಕುಂದಾಪುರದ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಸಂಖ್ಯಾಶಾಸ್ತ್ರ ಪ್ರ

21 Dec 2025 7:02 pm
ಶೀಘ್ರದಲ್ಲಿಯೇ ಗೃಹಲಕ್ಷ್ಮೀ 24ನೇ ಕಂತಿನ ಹಣ ಬಿಡುಗಡೆ : ಲಕ್ಷ್ಮೀ ಹೆಬ್ಬಳ್ಕರ್

ಬೆಳಗಾವಿ : ರಾಜ್ಯದ ಗೃಹಲಕ್ಷ್ಮೀ ಯೋಜನೆಯಡಿ 24ನೆ ಕಂತಿನ ಹಣವನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಳ್ಕರ್ ತಿಳಿಸಿದ್ದಾರೆ. ರವಿವಾರ ನಗರದಲ್ಲಿ ಸುದ್ದಿಗಾರರೊಂ

21 Dec 2025 7:02 pm
ಉಡುಪಿ: ಜಾನಪದ -ಯಕ್ಷಗಾನ ಸಂಭ್ರಮ ಕಾರ್ಯಕ್ರಮ

ಉಡುಪಿ, ಡಿ.21: ಲಯನ್ಸ್ ಅಂತಾರಾಷ್ಟ್ರೀಯ ಜಿಲ್ಲೆ 317ಸಿ, ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ಉಡುಪಿ, ಕರ್ನಾಟಕ ಜಾನಪದ ಪರಿಷತ್ತು ಉಡುಪಿ ಘಟಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ, ಲಯನ್ಸ್ ಕ್ಲಬ್ ಮಲ್ಪೆ ಹಾಗೂ ಜಾನಪದ ಸಾಹಿತ್ಯ ಸಾಂ

21 Dec 2025 7:00 pm
ಮಲಬಾರ್ ಗೋಲ್ಡ್‌ನಲ್ಲಿ ಬ್ರೈಡ್ಸ್ ಆಫ್ ಇಂಡಿಯಾ ಶೋ ಅನಾವರಣ

ಉಡುಪಿ, ಡಿ.21: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಬ್ರೈಡ್ಸ್ ಆಫ್ ಇಂಡಿಯಾ ಶೋ ಶನಿವಾರ ಅನಾವರಣ ಗೊಂಡಿತು. ಈ ಪ್ರದರ್ಶನ ಮತ್ತು ಮಾರಾಟವು ಡಿಸೆಂರ್ಬ 20ರಿಂದ 28ರ ವರೆಗೆ ನಡೆಯಲಿದೆ ಈ ಸಂದರ್ಭದಲ್ಲಿ ಮಲಬಾರ್ ಗೋಲ್

21 Dec 2025 6:57 pm
ಗಿರಿಜಿಲ್ಲೆಯನ್ನು ಪೋಲಿಯೋ ಮುಕ್ತವಾಗಿಸಿ : ಶಾಸಕ ಚೆನ್ನಾರೆಡ್ಡಿ ಪಾಟೀಲ್

ಯಾದಗಿರಿ: ಪೋಲಿಯೋ ಮುಕ್ತ ಭಾರತ ಆಗಬೇಕು. ಯಾವ ಮಗು ಕೂಡಾ ಅಂಗವಿಕಲತೆ ಹೊಂದಬಾರದು. ಈ ನಿಟ್ಟಿನಲ್ಲಿ‌ ಜಿಲ್ಲೆಯಲ್ಲಿರುವ ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂ

21 Dec 2025 6:39 pm
ಯಲಬುರ್ಗಾ ತಾಲೂಕಿನಲ್ಲಿ ಯಶಸ್ವಿಯಾದ ಪೋಲಿಯೋ ಲಸಿಕಾ ಅಭಿಯಾನ

ಯಲಬುರ್ಗಾ : ಯಲಬುರ್ಗಾ ತಾಲೂಕಿನಾದ್ಯಂತ ಪೋಲಿಯೋ ನಿರ್ಮೂಲನೆಗೆ ಸಂಬಂಧಿಸಿದಂತೆ ಭಾನುವಾರ ವಿಶೇಷ ಲಸಿಕಾ ಅಭಿಯಾನವನ್ನು ಯಶಸ್ವಿಯಾಗಿ ನಡೆಸಲಾಯಿತು. ತಾಲೂಕಿನ ಬಸ್ ನಿಲ್ದಾಣ, ಅಂಗನವಾಡಿ ಕೇಂದ್ರಗಳು ಹಾಗೂ ಜನಸಂಚಾರ ಹೆಚ್ಚು ಇ

21 Dec 2025 6:27 pm
ಕನಕಗಿರಿ | ಪೋಲಿಯೋ ಲಸಿಕೆ ಹಾಕಿಸಿ ಅಂಗವಿಕಲತೆಯಿಂದ ಮಕ್ಕಳನ್ನು ರಕ್ಷಿಸಿ : ಕಲುಬಾಗಿಲಮಠ

ಕನಕಗಿರಿ: ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್‌ ಪೋಲಿಯೋ ಲಸಿಕೆ ಹಾಕಿಸಿ ಎಂದು ಪಟ್ಟಣ ಪಂಚಾಯತ್‌ ಸದಸ್ಯ ಸಿದ್ದೇಶ ಕಲುಬಾಗಿಲಮಠ ಹೇಳಿದರು. ಭಾನುವಾರ ಪಟ್ಟಣದ 7ನೇ ವಾರ್ಡ್‌ನಲ್ಲಿ ಐದು ವರ್ಷದ ಒಳಗಿನ ಮಕ್ಕಳಿಗೆ ಪೋಲಿಯೋ ಹ

21 Dec 2025 6:22 pm
ಕಲಬುರಗಿ | ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ಆತ್ಮಹತ್ಯೆ

ಕಲಬುರಗಿ : ಬಿಜೆಪಿ ಕಾರ್ಯಕರ್ತೆಯೊಬ್ಬರು ಇನ್ನೋರ್ವ ಬಿಜೆಪಿ ಕಾರ್ಯಕರ್ತನ ಮನೆ ಎದುರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಹೊರವಲಯದ ನಂದಿಕೂರ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನ

21 Dec 2025 6:16 pm
ಬಡವರಿಗಾಗಿ ತಂದ ಕಾನೂನುಗಳ ಸರ್ವನಾಶ ಮಾಡುವುದೇ ಬಿಜೆಪಿ ಸಾಧನೆ : ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ಬಡವರ ಹಿತದೃಷ್ಟಿಗಾಗಿ ಜಾರಿಗೊಳಿಸಿದ ಕಾನೂನುಗಳನ್ನು ಒಂದೊಂದಾಗಿ ನಾಶಪಡಿಸುವುದೇ ಕೇಂದ್ರದಲ್ಲಿರುವ ಬಿಜೆಪಿ ಸರಕಾರದ ದೊಡ್ಡ ಸಾಧನೆಯಾಗಿದೆ ಎಂದು ರಾಜ್ಯಸಭಾ ವಿರೋಧ ಪಕ್ಷದ ನಾಯಕರೂ ಆಗಿರುವ ಎಐಸಿಸಿ ಅಧ್ಯಕ್ಷ ಮಲ

21 Dec 2025 6:10 pm
VB–G RAM G ಮಸೂದೆಗೆ ರಾಷ್ಟ್ರಪತಿ ಅಂಕಿತ

ಹೊಸದಿಲ್ಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA)ಗೆ ಪರ್ಯಾಯವಾಗಿ ತರಲಾದ ವಿಕ್ಷಿತ್ ಭಾರತ್–ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (VB–G RAM G) ಮಸೂದೆ, 202

21 Dec 2025 5:55 pm
'ಕರೆಂಟ್' ಇಶ್ಯೂ; ಮತ್ತೆ ಮರಳಿ ಬರುತ್ತಿರುವ ವೈರ್ಡ್ ಹೆಡ್‌ ಫೋನ್‌ ಗಳು!

ಇದೀಗ ಬಹಳಷ್ಟು ಮಂದಿ ಮರಳಿ ವೈರ್ಡ್ ಇಯರ್‌ಫೋನ್‌ ಗಳ ಕಡೆಗೆ ತಿರುಗಲು ಮುಖ್ಯ ಕಾರಣವೇನು? ಬ್ಯಾಟರಿ ಚಾರ್ಜಿಂಗ್ ದೊಡ್ಡ ಸಮಸ್ಯೆಯಾಗಿದೆ. ಅನುಕೂಲಕರವಾಗಿದ್ದರೂ, ಪದೇ ಪದೆ ಚಾರ್ಜ್ ಮಾಡುವುದು, ಅರ್ಧದಲ್ಲಿ ಕೈಕೊಡುವುದು, ಬೀಳುವು

21 Dec 2025 5:51 pm
LDL ಕೊಲೆಸ್ಟರಾಲ್ ಪರೀಕ್ಷೆಯನ್ನು ಸಣ್ಣ ವಯಸ್ಸಿನಲ್ಲೇ ಮಾಡಿಸಬೇಕೇ?

ಅತ್ಯಧಿಕ ಎಲ್‌ಡಿಎಲ್ ಮಟ್ಟವು ಪರಿಧಮನಿಯ ರೋಗ, ಹೃದಯಾಘಾತ ಮತ್ತು ಪಾರ್ಶ್ವವಾಯು ಮೊದಲಾದ ಹೃದಯರಕ್ತನಾಳಗಳಿಗೆ ಸಂಬಂಧಿಸಿದ ರೋಗಗಳ ಅಪಾಯವನ್ನು ಹೆಚ್ಚಿಸುತ್ತದೆ. ಅಲ್ಲದೆ ಎಲ್‌ಡಿಎಲ್ ತಿಳಿದುಕೊಳ್ಳುವುದರಿಂದ ಆರಂಭಿಕ ಹಂತದಲ

21 Dec 2025 5:43 pm
ಶಬರಿಮಲೆ ವಿಮಾನ ನಿಲ್ದಾಣ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಿದ ಕೇರಳ ಹೈಕೋರ್ಟ್

ಕೊಚ್ಚಿ: ಪ್ರಸ್ತಾವಿತ ಶಬರಿಮಲೆ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಕೈಗೊಳ್ಳಲಾಗಿದ್ದ ಭೂಸ್ವಾಧೀನ ಪ್ರಕ್ರಿಯೆಯ ನಿರ್ಣಾಯಕ ಹಂತಗಳನ್ನು ಕೇರಳ ಹೈಕೋರ್ಟ್ ರದ್ದುಗೊಳಿಸಿದೆ. ಯೋಜನೆಗೆ ಅಗತ್ಯವಿರುವ ಕನಿಷ್ಠ ಪ

21 Dec 2025 5:29 pm
ನಿಯಮಿತ ಆಹಾರದಲ್ಲಿ ಪರ್ಸಿಮನ್‌ ಸೇವಿಸುತ್ತಿರುವ ತಾರೆಯರು! : ಆಹಾರ ತಜ್ಞರು ಈ ಹಣ್ಣಿನ ಬಗ್ಗೆ ಏನು ಹೇಳುತ್ತಾರೆ?

ಪರ್ಸಿಮನ್ ಹಣ್ಣು ಬಹಳ ಹಿಂದಿನಿಂದಲೂ ಭಾರತದಲ್ಲಿ ಬಳಕೆಯಲ್ಲಿದ್ದರೂ ಇತ್ತೀಚೆಗೆ ಹೆಚ್ಚು ಜನಪ್ರಿಯಗೊಳ್ಳಲು ಕಾರಣವೇನು? ಆಹಾರ ತಜ್ಞರು ಹಣ್ಣಿನ ಬಗ್ಗೆ ಏನು ಹೇಳುತ್ತಾರೆ? ಹಿಂದಿಯಲ್ಲಿ ರಾಮ್‌ಫಲ್ ಅಥವಾ ಅಮರ್‌ಫಲ್ ಎಂದು ಕರೆಸ

21 Dec 2025 4:59 pm
ಇನ್ನು ಮುಂದೆ ಇನ್‌ಸ್ಟಾಗ್ರಾಂನಲ್ಲಿ ಐದಕ್ಕಿಂತ ಹೆಚ್ಚು ಹ್ಯಾಶ್ ಟ್ಯಾಗ್ ಬಳಸಲು ಅವಕಾಶವಿಲ್ಲ!

ಇನ್‌ಸ್ಟಾಗ್ರಾಂ ಇದೀಗ ಪೋಸ್ಟ್‌ಗಳಲ್ಲಿ ಐದೇ ಹ್ಯಾಶ್‌ ಟ್ಯಾಗ್ ಬಳಸುವಂತೆ ಮಿತಿ ಹೇರಿದೆ. ಅಪ್ರಸ್ತುತ ಮತ್ತು ವಿಷಯದ ಹೊರಗಿನ ಹ್ಯಾಶ್ ಟ್ಯಾಗ್ ಬಳಕೆ ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ. ಇನ್‌ಸ್ಟಾಗ್ರಾಂ ಬಳಕೆದಾರರಿಗೆ

21 Dec 2025 4:55 pm
ಭಾರತದ 5,149 ಶಾಲೆಗಳಲ್ಲಿ ಅಧ್ಯಾಪಕರು ಮತ್ತು ಕಟ್ಟಡವಿದ್ದರೂ ವಿದ್ಯಾರ್ಥಿಗಳಿಲ್ಲ!

ದೇಶದ 64,054 ಶಾಲೆಗಳಲ್ಲಿ 10ಕ್ಕಿಂತ ಕಡಿಮೆ ಮಕ್ಕಳ ದಾಖಲಾತಿಯಿದೆ. ಊರಿನಿಂದ ದೂರ ಇರುವುದು, ಕಳಪೆ ಶಾಲೆಗಳು ಮತ್ತು ವಲಸೆ ಮೊದಲಾದ ಕಾರಣಗಳಿಂದ ಸಾವಿರಾರು ಸರಕಾರಿ ಶಾಲೆಗಳಲ್ಲಿ ಕಟ್ಟಡ, ಅಧ್ಯಾಪಕರು ಇದ್ದರೂ ಮಕ್ಕಳ ದಾಖಲಾತಿ ಶೂನ್ಯ!

21 Dec 2025 4:51 pm
ಪಿಲಿಚಂಡಿಕಲ್ಲು: ಡಿ.23ರಂದು ನಮ್ಮೂರ ಶಾಲಾ ಹಬ್ಬ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಬೆಳ್ತಂಗಡಿ: ದ.ಕ. ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ಪಿಲಿಚಂಡಿಕಲ್ಲು, ಗುರುವಾಯನಕೆರೆ ಇಲ್ಲಿ ಡಿ. 23 ರಂದು ನಮ್ಮೂರ ಶಾಲಾ ಹಬ್ಬ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ನಡೆಯಲಿದೆ. ಡಿ. 23 ರಂದು ಬೆಳಿಗ್ಗೆ 10.30 ರಿಂದ ಸಭಾ ಕಾರ್ಯಕ್ರಮ ಹಾಗೂ ಪ

21 Dec 2025 4:21 pm
ಮಂಗಳೂರು : ಜಮೀಯ್ಯತುಲ್ ಫಲಾಹ್ ಮಹಿಳಾ ವಸತಿ ನಿಲಯ ಕಟ್ಟಡಕ್ಕೆ ಶಿಲಾನ್ಯಾಸ

ಮಂಗಳೂರು, ಡಿ.21: ಜಮೀಯ್ಯತುಲ್ ಫಲಾಹ್ ಮಂಗಳೂರು ನಗರ ಘಟಕದ ವತಿಯಿಂದ ನಗರದ ಮಿಶನ್ ಕಂಪೌಂಡ್ ನಲ್ಲಿ ನಿರ್ಮಿಸಲುದ್ದೇಶಿಸಿರುವ ಜಮೀಯ್ಯತುಲ್ ಫಲಾಹ್ ಮಹಿಳಾ ವಸತಿ ನಿಲಯ ಕಟ್ಟಡಕ್ಕೆ ರವಿವಾರ ಶಿಲಾನ್ಯಾಸ ನೆರವೇರಿಸಲಾಯಿತು.   ದಕ್

21 Dec 2025 4:19 pm
ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ಗಳಿಸಿದವರಿಗೆ ಆರು ಕೋಟಿ ರೂ. ನಗದು ಬಹುಮಾನ: ಸಿದ್ದರಾಮಯ್ಯ

ಬೆಂಗಳೂರು, ಡಿ.21: ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗಳಿಸಿದವರಿಗೆ ಆರು ಕೋಟಿ ರೂ. ನಗದು ಬಹುಮಾನ ಘೋಷಿಸಲಾಗಿದ್ದು, ಕರ್ನಾಟಕದ ಕ್ರೀಡಾಪಟುಗಳು ಚಿನ್ನದ ಪದಕ ಗೆಲ್ಲುವರೆಂಬ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದ

21 Dec 2025 4:05 pm
ನಾನು, ಸಿಎಂ ಸಹೋದರರಂತೆ ಕೆಲಸ ಮಾಡುತ್ತಿಲ್ಲವೇ?: ಡಿ.ಕೆ.ಶಿವಕುಮಾರ್ ಪ್ರಶ್ನೆ

'ರಾಜಣ್ಣ ನನಗೂ ಆಪ್ತರೇ, ನಾನು ಯಾರ ಮೇಲೂ ಜಗಳಕ್ಕೆ ಹೋಗಿಲ್ಲ'

21 Dec 2025 3:19 pm
ಡಿ. 26ರಿಂದ ರೈಲು ದರ ಏರಿಕೆ; 500 ಕಿ.ಮೀ. ಗೆ 10 ರೂ. ಹೆಚ್ಚಳ

ಹೊಸದಿಲ್ಲಿ: ಡಿ. 26ರಿಂದ ಜಾರಿಗೆ ಬರುವಂತೆ ರೈಲ್ವೆ ಟಿಕೆಟ್ ದರವನ್ನು ಹೆಚ್ಚಿಸಿದೆ. ಪರಿಷ್ಕೃತ ದರಗಳಂತೆ, ಎಸಿ ಅಲ್ಲದ ಕೋಚ್‌ಗಳಲ್ಲಿ 500 ಕಿ.ಮೀ. ವರೆಗೆ ಪ್ರಯಾಣಿಸುವವರು ಹೆಚ್ಚುವರಿಯಾಗಿ 10ರೂ. ಪಾವತಿಸಬೇಕಾಗುತ್ತದೆ. ಆದರೆ ಈ ದರ ಪ

21 Dec 2025 2:57 pm
ಕೆಪಿಎಸ್ ಶಾಲೆಗಳಲ್ಲಿ ಕಡ್ಡಾಯವಾಗಿ ಸಂಗೀತ, ದೈಹಿಕ ಶಿಕ್ಷಕರ ನೇಮಕ ಮಾಡಲಾಗುವುದು : ಮಧುಬಂಗಾರಪ್ಪ

ಶಿವಮೊಗ್ಗ : ದ್ವೇಷ ಭಾಷಣ ತಡೆ ಮಸೂದೆ ರಾಜ್ಯದ, ದೇಶದ ಭವಿಷ್ಯದ ಪೀಳಿಗೆಯ ದೃಷ್ಟಿಯಿಂದ ಬಹಳ ಒಳ್ಳೆಯ ನಿರ್ಧಾರವಾಗಿದೆ. ದ್ವೇಷ ಭಾಷಣ ತಡೆ ಮಸೂದೆಯನ್ನು ನಾನು ಸ್ವಾಗತಿಸುತ್ತೇನೆ ಎಂದು ಶಾಲಾ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು

21 Dec 2025 2:19 pm
ʼನಾಯಕತ್ವ ಬದಲಾವಣೆʼ ವಿಚಾರ | ಕ್ಯಾಪ್ಟನ್‌ಶಿಪ್‌ಗಾಗಿ ಟಾಸ್‌ ಹಾಕಿದವರನ್ನೇ ಕೇಳಿ : ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ : ‘ಕ್ಯಾಪ್ಟನ್‌ಶಿಪ್‌ ಗಾಗಿ ಟಾಸ್‌ ಹಾಕಿದವರು ಅವರಿಬ್ಬರೇ. ಹೆಡ್ ಬಿದ್ದಿದೇಯೋ ಟೇಲ್ ಬಿದ್ದಿದೆಯೋ ಅವರನ್ನೇ ಕೇಳಿಬೇಕು’ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ‘ಮುಖ್ಯಮಂತ್ರಿ ಬದಲಾವಣೆ’ ವಿಚಾರವಾಗಿ ಸೂಚ್ಯ

21 Dec 2025 1:44 pm
ಅಮೆರಿಕದ ಸರಕಾರಿ ವೆಬ್‌ಸೈಟ್‌ನಿಂದ ಟ್ರಂಪ್ ಫೋಟೋ ಸೇರಿ ಜೆಫ್ರಿ ಎಪ್ಸ್ಟೀನ್‌ಗೆ ಸಂಬಂಧಿಸಿದ 16 ದಾಖಲೆಗಳು ಕಣ್ಮರೆ

ವಾಷಿಂಗ್ಟನ್: ಅಮೆರಿಕದ ನ್ಯಾಯ ಇಲಾಖೆ (DOJ) ನಿರ್ವಹಿಸುವ ಸಾರ್ವಜನಿಕ ವೆಬ್‌ಸೈಟ್‌ ನಿಂದ ಫೈನಾನ್ಷಿಯರ್, ಶಿಕ್ಷೆಗೊಳಗಾದ ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್‌ ಗೆ ಸಂಬಂಧಿಸಿದ ಕನಿಷ್ಠ 16 ದಾಖಲೆಗಳು ಕಣ್ಮರೆಯಾಗಿರುವ ಬಗ್ಗೆ ವರ

21 Dec 2025 1:02 pm