ಮಾಸ್ಕೋ: ಉಕ್ರೇನ್ನಲ್ಲಿ ಯುದ್ಧವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಅಮೆರಿಕಾದ ರಾಯಭಾರಿಯೊಂದಿಗೆ ತಾನು ನಡೆಸಿದ ಐದು ಗಂಟೆಗಳ ಮಾತುಕತೆ ಅಗತ್ಯ ಮತ್ತು ಉಪಯುಕ್ತವಾಗಿತ್ತು. ಆದರೆ ಉಕ್ರೇನ್ ಯುದ್ಧವನ್ನು ಕೊನೆಗೊಳಿಸುವುದು
ರಾಯಚೂರು: ರೈತ ವಿರೋಧ ನೀತಿ ಅನುಸರಿಸುತ್ತಿರುವ ಹಾಗೂ ರೈತರ ಸಮಸ್ಯೆಗಳಿಗೆ ಸ್ಪಂದಿಸದ ಸರಕಾರದ ಧೋರಣೆಗಳನ್ನು ವಿರೋಧಿಸಿ ಬಿಜೆಪಿ ಜಿಲ್ಲಾ ರೈತ ಮೋರ್ಚಾ ನೇತೃತ್ವದಲ್ಲಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಗುರುವಾರ ನಗರದ ಹಳ
ಹೊಸದಿಲ್ಲಿ: 2020ರ ಬಳಿಕ, ಭಾರತದಲ್ಲಿ 99,000 ಹೆಕ್ಟೇರ್ಗೂ ಅಧಿಕ ಅರಣ್ಯಭೂಮಿಯನ್ನು ಅರಣ್ಯೇತರ ಚಟುವಟಿಕೆಗಳಿಗಾಗಿ ಬಳಸಲಾಗಿದೆ ಎಂದು ಕೇಂದ್ರ ಪರಿಸರ ಖಾತೆಯ ಸಹಾಯಕ ಸಚಿವ ಕೀರ್ತಿವರ್ಧನ್ ಸಿಂಗ್ ಗುರುವಾರ ರಾಜ್ಯಸಭೆಗೆ ತಿಳಿಸಿದರ
ಹೊಸದಿಲ್ಲಿ: ಭಾರತದ ಸರ್ವಜ್ಞ ಸಿಂಗ್ ಕುಶ್ವಾಹ ಚೆಸ್ ಇತಿಹಾಸದಲ್ಲೇ ಅಧಿಕೃತ ಫಿಡೆ ರೇಟಿಂಗ್ ಗಳಿಸಿದ ಅತ್ಯಂತ ಕಿರಿಯ ಆಟಗಾರನಾಗಿದ್ದಾರೆ. ಅವರು ತನ್ನ ಮೂರು ವರ್ಷ ಏಳು ತಿಂಗಳು ಮತ್ತು 20 ದಿನಗಳ ವಯಸ್ಸಿನಲ್ಲಿ ಈ ಸಾಧನೆ ಮಾಡಿದ್ದ
ಉಡುಪಿ, ಡಿ.4: ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕಿನಲ್ಲಿ ಅನುಷ್ಠಾನಗೊಳ್ಳಲಿರುವ ಕೆಳಕಂಡ ವಿವಿಧ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಲು ಆಸಕ್ತ ರೈತರುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ರಾಷ್ಟ್ರೀ
ಅಹ್ಮದಾಬಾದ್: ಭಾರತೀಯ ಸೇನಾ ಸಂಸ್ಥೆಗಳು ಹಾಗೂ ಸಿಬ್ಬಂದಿ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನ ಏಜೆಂಟರಿಗೆ ರವಾನಿಸುತ್ತಿದ್ದ ಆರೋಪದಲ್ಲಿ ಮಾಜಿ ಸೈನಿಕ ಹಾಗೂ ಮಹಿಳೆಯೊಬ್ಬರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎ
ಉಡುಪಿ, ಡಿ.4: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ವೋಚ್ಛ ನ್ಯಾಯಾಲಯ ನೀಡಿರುವ ಆದೇಶವನ್ನು ಅನುಷ್ಠ್ಠಾನಗೊಳಿಸುವ ಬಗ್ಗೆ ನಗರಸಭಾ ವ್ಯಾಪ್ತಿಯಲ್ಲಿ ಖಾಸಗಿ ಹಾಗೂ ಸರಕಾರ
ಉಡುಪಿ, ಡಿ.4: ಯಕ್ಷಗಾನ ನಮ್ಮ ಹಿರಿಯರು ನಮಗೆ ನೀಡಿರುವ ಸರ್ವಾಂಗ ಸುಂದರ ಕಲಾಪ್ರಕಾರ. ಇದು ವಿದ್ಯಾರ್ಥಿಗಳಲ್ಲಿ ಭಾಷಾ ಕೌಶಲ್ಯ, ಪುರಾಣಜ್ಞಾನ, ಆತ್ಮಸ್ಥೈರ್ಯವನ್ನು ಬೆಳೆಸುತ್ತದೆ. ಎಲ್ಲಕ್ಕಿಂತ ಮುಖ್ಯವಾಗಿ ಸಂಸ್ಕಾರವಂತರನ್ನಾ
ಬೆಂಗಳೂರು : ಕರ್ತವ್ಯ ಲೋಪ, ನಿರ್ಲಕ್ಷ್ಯ ವಹಿಸಿದ ಆರೋಪದಡಿ ನಾಲ್ಕು ಮಂದಿ ಪೊಲೀಸ್ ಸಿಬ್ಬಂದಿಯನ್ನು ಬೆಂಗಳೂರು ಉತ್ತರ ವಿಭಾಗದ ಡಿಸಿಪಿ ನೇಮಗೌಡ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಎಎಸ್ಸೈ ಶ್ರೀನಿವಾಸ್ ಮೂರ್ತಿ(ನಂದಿನಿ ಲ
ಇಸ್ಲಮಾಬಾದ್, ಡಿ.4: ಪಾಕಿಸ್ತಾನಿ-ಅಮೆರಿಕನ್ ರಾಜಕೀಯ ಕಾರ್ಯಕರ್ತ, ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ನಿಕಟವರ್ತಿ ಸಲ್ಮಾದ್ ಅಹ್ಮದ್ ಪಾಕಿಸ್ತಾನ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಭಾರತದೊಂದಿ
ಉಡುಪಿ, ಡಿ.4: ಜಿಲ್ಲೆಯ ನಿಟ್ಟೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಸರಕಾರಿ ಬಾಲಕಿಯರ ಬಾಲಮಂದಿರ ಉಡುಪಿ ಹಾಗೂ ಮಕ್ಕಳ ಕಲ್ಯಾಣ ಸಮಿತಿಯನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ಅಪೂರ್ವ ಕಾಂಪ್ಲೆಕ್ಸ್, ಮೊದಲನೇ ಮಹಡಿ, ಶಿವಳ್ಳಿ ಗ್
ಬೆಂಗಳೂರು : ಹೆಬ್ಬಾಳ ಜಂಕ್ಷನ್ನಿಂದ ಮೇಖ್ರಿ ವೃತ್ತದವರೆಗೂ ಸ್ಥಳೀಯ ವಾಹನ ದಟ್ಟಣೆಯನ್ನು ನಿರ್ವಹಿಸಲು ನಿರ್ಮಾಣ ಮಾಡಲು ಉದ್ದೇಶಿಸಿರುವ ಮೂರು ಪಥದ ಅವಳಿ ಸುರಂಗ ಮಾರ್ಗವನ್ನು ಕಟ್ ಅಂಡ್ ಕವರ್ ಮಾದರಿಯಲ್ಲಿ ಹಾಗೂ ಇದಕ್ಕೆ ಪೂ
ಉಡುಪಿ, ಡಿ.4: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕರ್ನಾಟಕ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ ಶಾಖೆ, ಮಂಗಳೂರು ವಿಶ್ವವಿದ್ಯಾನಿಲಯ ರೆಡ್ ಕ್ರಾಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ರೆಡ್ಕ್ರಾಸ್ ಅಧಿಕಾರಿಗಳು ಮತ್ತು ವಿದ್ಯಾರ್ಥಿ ನಾಯ
ಅಂಬಿಕಾಪುರ: ಚತ್ತೀಸ್ಗಢದ ಸುರ್ಗುಜಾ ಜಿಲ್ಲೆಯಲ್ಲಿ ತೆರೆದ ಕಲ್ಲಿದ್ದಲು ಗಣಿಯ ವಿಸ್ತರಣೆ ವಿರೋಧಿಸಿ ಗ್ರಾಮಸ್ಥರ ಬುಧವಾರ ನಡೆಸಿದ ಪ್ರತಿಭಟನೆ ಸಂದರ್ಭ ಪೊಲೀಸರೊಂದಿಗೆ ಘರ್ಷಣೆ ನಡೆದಿದೆ. ಈ ಘರ್ಷಣೆಯ ಸಂದರ್ಭ ಗ್ರಾಮಸ್ಥರು
ಮುಂಬೈ: ಎಲ್ಗಾರ್ ಪರಿಷತ್-ಮಾವೋವಾದಿ ನಂಟು ಪ್ರಕರಣದಲ್ಲಿ ಬಂಧಿತರಾದ ಐದು ವರ್ಷಗಳ ಬಳಿಕ ದಿಲ್ಲಿ ವಿಶ್ವವಿದ್ಯಾನಿಲಯದ ಮಾಜಿ ಪ್ರಾಧ್ಯಾಪಕ ಹನಿ ಬಾಬು ಅವರಿಗೆ ಬಾಂಬೆ ಉಚ್ಚ ನ್ಯಾಯಾಲಯ ಗುರುವಾರ ಜಾಮೀನು ನೀಡಿದೆ. ನ್ಯಾಯಮೂರ್ತಿ
ಬೆಂಗಳೂರು : ಮುಂದಿನ ಪೀಳಿಗೆಗೆ ಹಸ್ತಪ್ರತಿಗಳನ್ನು ನೀಡುವುದು ನಮ್ಮ ಜವಾಬ್ದಾರಿಯಾಗಿದ್ದು, ಹಸ್ತಪ್ರತಿಗಳನ್ನು ಕಾಪಾಡಲು ಹೊಸ ಕಾನೂನು ರೂಪಿಸುವ ಅಗತ್ಯವಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ತಿಳಿ
ಹೊಸದಿಲ್ಲಿ: 2023-24ರ ಅವಧಿಯಲ್ಲಿ ಮಾಹಿತಿ ಹಕ್ಕು ಕಾಯ್ದೆ (ಆರ್ಟಿಐ) ಅಡಿಯಲ್ಲಿ 17.5 ಲಕ್ಷಕ್ಕೂ ಅಧಿಕ ಅರ್ಜಿಗಳನ್ನು ಸಲ್ಲಿಸಲಾಗಿತ್ತು ಎಂದು ಗುರುವಾರ ರಾಜ್ಯಸಭೆಗೆ ತಿಳಿಸಲಾಯಿತು. ಒಟ್ಟು 17,50,863 ಅರ್ಜಿಗಳ ಪೈಕಿ 67,615 ಅರ್ಜಿಗಳನ್ನು ತಿ
ಬೀದರ್ : ಡಿ.6 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ವಿಶ್ವಜ್ಞಾನಿ, ಮಹಾಮಾನವತವಾದಿ, ಸಂವಿಧಾನ ಶಿಲ್ಪಿ, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 69ನೇ ಪರಿನಿಬ್ಬಾಣ ದಿನಾಚರಣೆ ಪ್ರಯುಕ್ತ 'ಬುದ್ಧ ಭಾರತ ನ
ಬೆಂಗಳೂರು : ಸೈಬರ್ ವಂಚನೆ ಪ್ರಕರಣದ ಆರೋಪಿಯನ್ನು ವಿಚಾರಣೆಗೆಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಕರೆದುಕೊಂಡು ಬಂದಿದ್ದ ವೇಳೆ, ಆರೋಪಿಯ ಕಾರಿನಲ್ಲಿದ್ದ 11 ಲಕ್ಷ ನಗದನ್ನು ಪೊಲೀಸ್ ಸಿಬ್ಬಂದಿಯೊಬ್ಬ ಕಳ್ಳತನ ಮಾಡಿ
ಹೊಸದಿಲ್ಲಿ: ಅತ್ಯಾಚಾರ ಆರೋಪವನ್ನು ಎದುರಿಸುತ್ತಿರುವ ಕೇರಳ ಶಾಸಕ ರಾಹುಲ್ ಮಾಂಕೂಟತ್ತಿಲ್ ರನ್ನು ಕಾಂಗ್ರೆಸ್ ಪಕ್ಷವು ಗುರುವಾರ ಪಕ್ಷದಿಂದ ಉಚ್ಚಾಟಿಸಿದೆ. ಅಮಾನತಿನಲ್ಲಿದ್ದ ಶಾಸಕನನ್ನು ಪಕ್ಷವು ತನ್ನ ಪ್ರಾಥಮಿಕ ಸದಸ್ಯ
ಬೀದರ್ : ನ. 28ರಂದು ಬಸವಕಲ್ಯಾಣ ತಾಲೂಕು ಪಂಚಾಯತ್ ನಲ್ಲಿ ನಡೆದ ಕೆಡಿಪಿ ಸಭೆಯು ಅಪೂರ್ಣವಾಗಿ ಕೊನೆಗೊಂಡಿದೆ. ಆದ್ದರಿಂದ ಇನ್ನೊಂದು ದಿನಾಂಕ ನಿಗದಿಪಡಿಸಿ ಕೆಡಿಪಿ ಸಭೆಯನ್ನು ಪೂರ್ಣಗೊಳಿಸಬೇಕು ಎಂದು ಮನವಿ ಸಲ್ಲಿಸಲಾಗಿದೆ. ಬಸವಕ
ವಾಶಿಂಗ್ಟನ್: ಈ ವರ್ಷದಲ್ಲಿ 3258 ಮಂದಿ ಸೇರಿದಂತೆ, ಅಮೆರಿಕವು 2009ರಿಂದೀಚೆಗೆ ಸುಮಾರು 18,822 ಭಾರತೀಯ ಪ್ರಜೆಗಳನ್ನು ಗಡಿಪಾರು ಮಾಡಿದೆ ಎಂದು ಕೇಂದ್ರ ಸರಕಾರ ಗುರುವಾರ ತಿಳಿಸಿದೆ. ರಾಜ್ಯಸಭೆಯಲ್ಲಿ ಪೂರಕ ಪ್ರಶ್ನೆಗಳಿಗೆ ಉತ್ತರಿಸಿ ಸ
ಬಿಎಲ್ಒಗಳ ಕಾರ್ಯಒತ್ತಡ ಕಡಿಮೆಗೊಳಿಸಲು ಕ್ರಮ
ಹೊಸದಿಲ್ಲಿ: ಭಾರತೀಯ ಜೀವ ವಿಮಾ ನಿಗಮ (ಎಲ್ಐಸಿ) ಅದಾನಿ ಗ್ರೂಪ್ ನ ವಿವಿಧ ಕಂಪನಿಗಳಲ್ಲಿ ಒಟ್ಟು 48,284.62 ಕೋಟಿ ರೂಪಾಯಿ ಹೂಡಿಕೆ ಮಾಡಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿಗೆ ಲಿಖಿತ ಉತ್ತರದಲ್ಲಿ ತಿಳಿಸಿದ್ದಾ
ಬೀದರ್ : ಡಿ.7ರಂದು ಶರಣರ ನಾಡು ಬಸವಕಲ್ಯಾಣದ ಅಲ್ಫಾ ಮೈದಾನದಲ್ಲಿ ಸೂಫಿ ಸಂತರ ಸಮ್ಮೇಳನ ಆಯೋಜಿಸಲಾಗುತ್ತಿದೆ ಎಂದು ಕರ್ನಾಟಕ ವಿಧಾನ ಪರಿಷತ್ ಮುಖ್ಯ ಸಚೇತಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ತಿಳಿಸಿದರು. ನಗರದ ಪತ
ಉಡುಪಿ, ಡಿ.4: ಕರ್ನಾಟಕ ರಾಜ್ಯದಲ್ಲಿ ಹವಾಮಾನಾಧಾರಿತ ಬೆಳೆ ವಿಮೆಯ ಸಮಸ್ಯೆಯಿಂದ ರೈತ ಸಂಕಷ್ಟದಲ್ಲಿದ್ದಾರೆ. ಅಡಿಕೆ, ಕಾಳುಮೆಣಸು, ಸೇರಿದಂತೆ ಹವಾಮಾನ ಆಧಾರಿತ ಬೆಳೆವಿಮೆಗೆ ರೈತರು ಹಣ ಪಾವತಿಸಿ ನೊಂದಾಯಿಸಿಕೊಂಡಿದ್ದು, ಈಗ ಬೆಳೆ
ಉಡುಪಿ, ಡಿ.4: ಉಡುಪಿಯ ಬೋರ್ಡಿಂಗ್ ಹಾಸ್ಟೆಲ್ ಒಂದರಿಂದ ಏಕಾಂಗಿಯಾಗಿ ಓಡಿಹೋಗುತಿದ್ದ 13 ವರ್ಷ ಪ್ರಾಯದ ಶಾಲಾ ಬಾಲಕನೊಬ್ಬನನ್ನು ಕೊಂಕಣ ರೈಲ್ವೆಯ ಹೆಡ್ ಟಿಟಿಇ ಕಾರವಾರದಲ್ಲಿ ಪತ್ತೆ ಹಚ್ಚಿ ಮರಳಿ ಉಡುಪಿಗೆ ಕಳುಹಿಸಿದ್ದಾರೆ. ಬುಧ
ರಾಂಚಿ: ಜಾರ್ಖಂಡ್ನ ಧನಬಾದ್ ಜಿಲ್ಲೆಯ ಕೆಂದೌದಿಹ್ ಪ್ರದೇಶದಲ್ಲಿ ಇಬ್ಬರು ಮಹಿಳೆಯರು ಮೃತಪಟ್ಟು, ಹಲವರು ಆಸ್ಪತ್ರೆಗೆ ದಾಖಲಾಗಿದ್ದು, ವಿಷಾನಿಲ ಸೋರಿಕೆಯ ಶಂಕೆ ವ್ಯಕ್ತವಾಗಿದೆ ಎಂದು hindustantimes.com ವರದಿಯಾಗಿದೆ. ಅನಿಲ ಸೋರಿಕೆಯ ಮ
ಉಡುಪಿ: ಜನ ವಿರೋಧಿ ಮತ್ತು ಅಲ್ಪಸಂಖ್ಯಾತ ವಿರೋಧಿ ಕಾಯ್ದೆಗಳನ್ನು ರದ್ದುಪಡಿಸಲು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲೆಯ ವತಿಯಿಂದ ಉಡುಪಿ ಅಪರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು. ಕರ್
ಉಡುಪಿ, ಡಿ.4: ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ಮೀಫ್) ಉಡುಪಿ ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭ ಹಾಗೂ ಶಾಲಾ ಆಡಳಿತ ಮಂಡಳಿ ಮತ್ತು ಮುಖ್ಯೋಪಾಧ್ಯಾಯರಿಗಾಗಿ ತರಬೇತಿ ಕಾರ್ಯಕ್ರಮವು ಗುರುವಾರ ಉದ್ಯಾವರದ ಎಂ.ಇ.ಟಿ ಆಂಗ್ಲ ಮಾಧ್ಯ
ರಾಯಚೂರು: ಜಿ+3 ಮಾದರಿಯಲ್ಲಿ ಅನುಮೋದನೆಗೊಂಡು, ಪ್ರಧಾನಮಂತ್ರಿ ಆವಾಸ್ ಯೋಜನೆಯ ಉಪ ಘಟಕ ಎಎಚ್ಪಿ ಯೋಜನೆಯಡಿ ನಿರ್ಮಾಣ ಹಂತದಲ್ಲಿರುವ 2419 ವಸತಿ ಸಮುಚ್ಛಯದ ಸ್ಥಳಕ್ಕೆ ನಗರಾಭಿವೃದ್ಧಿ ಸಚಿವರಾದ ಭೈರತಿ ಸುರೇಶ್ ಅವರು ಭೇಟಿ ನೀಡಿ
ಬೆಂಗಳೂರು : ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್ಸಿಎ) ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿರುವ ಕೆ.ಎನ್. ಶಾಂತಕುಮಾರ್ ಅವರ ನಾಮಪತ್ರ ಸಿಂಧುಗೊಳಿಸಿದ್ದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ವಿಭಾಗೀಯ ನ
ಪೊಲೀಸ್ ಸೋಗಿನಲ್ಲಿ ವೀಡಿಯೊ ಕರೆ ಮಾಡಿ ಲಕ್ಷಾಂತರ ರೂ. ವಂಚನೆಗೆ ಯತ್ನ
ಮುಲ್ಕಿ: ಕಿನ್ನಿಗೋಳಿ ಸಮೀಪದ ದಾಮಸ್ ಕಟ್ಟೆ ಬಳಿಯ ವೃದ್ಧ ದಂಪತಿಯನ್ನು ಉತ್ತರ ಪ್ರದೇಶ ಮೂಲದ ವಂಚನಾ ತಂಡವೊಂದು ಡಿಜಿಟಲ್ ಅರೆಸ್ಟ್ ಮೂಲಕ ಬೆದರಿಸಿ ಸುಮಾರು 84 ಲಕ್ಷ ರೂ. ವಂಚಿಸಲು ಯತ್ನಿಸಿದ್ದನ್ನು ಕಿನ್ನಿಗೋಳಿಯ ಕೆನರಾ ಬ್ಯಾಂ
ಬೆಂಗಳೂರು : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತವರ ಸಂಬಂಧಿಗಳಿಂದ ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಸರಕಾರಿ ಭೂಮಿ ಒತ್ತುವರಿ ಆರೋಪ ಸಂಬಂಧ ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿ ಹೊರಡ
ಯಾದಗಿರಿ: ವಿವಿಧ ಕಲಾ ಸ್ಪರ್ಧೆಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಸೋಲು, ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ರಾಜ್ಯ ಮಟ್ಟದಲ್ಲಿ ಪ್ರಶಸ್ತಿ ವಿಜೇತರಾದವರು ರಾಷ್ಟ್ರ ಮಟ್ಟದಲ್ಲಿಯೂ ಸಾಧನೆ ಮ
ಬಳ್ಳಾರಿ : ಕಳೆದ ಹಲವು ದಶಕಗಳಿಂದ ಸಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಜಸಿಐ ಭಾರತದಲ್ಲಿ ವಿಶಿಷ್ಟ ಸ್ಥಾನವನ್ನು ಗಳಿಸಿರುವ ಪ್ರತಿಷ್ಠಿತ ಜೆಸಿಐ ಕಂಪ್ಲಿ ಸೋನಾ ಘಟಕದ ನೂತನ ಅಧ್ಯಕ್ಷರಾಗಿ ಡಾ.ಭರತ್ ಪದ್ಮಶಾಲಿ ಅವಿ
ಬೆಂಗಳೂರು : ರಾಜ್ಯದಲ್ಲಿ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರಸರಣ, ಪ್ರಕಟಣೆ ಅಥವಾ ಪ್ರಚಾರ ಮಾಡುವಿಕೆಯಿಂದ ಸಮಾಜದ ಸಾಮರಸ್ಯ ಹದಗೆಡಿಸುವುದು ಮತ್ತು ದ್ವೇಷ ಹರಡಿಸುವಿಕೆಗೆ ಕಡಿವಾಣ ಹಾಕಲು ಹಾಗೂ ಇಂತಹ ಅಪರಾಧಗಳನ್ನು ಎಸಗ
ಯಾದಗಿರಿ: ಸರಕಾರ ಸೈದಾಪೂರ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯಾಗಿ ಘೋಷಣೆ ಮಾಡದೆ ಮಲತಾಯಿ ಧೋರಣೆ ಅನುಸರಿಸಿರುವುದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಟಿಎನ್. ಭೀಮುನಾಯಕ್ ಆಕ್ರೋಶ ವ್ಯಕ್ತಪಡಿಸಿದ್ದಾ
ಉಳ್ಳಾಲ: ರಾಜ್ಯ ವಕ್ಫ್ ಮತ್ತು ವಸತಿ ಸಚಿವ ಝಮೀರ್ ಅಹ್ಮದ್ ಅವರು ಗುರುವಾರ ಉಳ್ಳಾಲ ದರ್ಗಾಕ್ಕೆ ಭೇಟಿ ನೀಡಿ ಶರೀಯತ್ ಕಾಲೇಜು ಕಟ್ಟಡ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ದರ್ಗಾ ಅಧ್ಯಕ್ಷ ಹನೀಫ್ ಹಾಜಿ ಅವರು ಹೂಗುಚ್ಛ ನೀಡಿ ಸ
ಬೆಂಗಳೂರು : ಆಂಧ್ರಪ್ರದೇಶದಿಂದ ಬೆಂಗಳೂರು ನಗರಕ್ಕೆ ಅಕ್ರಮವಾಗಿ ರಕ್ತಚಂದನ ಮರದ ತುಂಡುಗಳನ್ನು ತಂದು, ಇಲ್ಲಿಂದ ತಮಿಳುನಾಡಿಗೆ ಮಾರಾಟ ಮಾಡುತ್ತಿದ್ದ ಪ್ರತ್ಯೇಕ ಎರಡು ಪ್ರಕರಣಗಳನ್ನು ಬೆಂಗಳೂರು ಪೊಲೀಸರು ಭೇದಿಸಿದ್ದು, ಈ ಸ
ಮಂಗಳೂರು, ಡಿ. 4: ಶಾರದಾ ವಿದ್ಯಾಲಯದ ‘ಭೂವರಾಹ ಬಯಲು ಸಭಾಂಗಣದಲ್ಲಿ ‘ಹೊನಲು ಬೆಳಕಿನ ಕ್ರೀಡೋತ್ಸವ’ ಡಿ.7ರಂದು ನಡೆಯಲಿದೆ. ಮಕ್ಕಳಲ್ಲಿ ಶಿಸ್ತು, ಧೈರ್ಯ ಹಾಗೂ ಸಾಹಸ ಮನೋಭಾವವನ್ನು ಬೆಳೆಸುವ ನಿಟ್ಟಿನಲ್ಲಿ ಹಲವಾರು ವರ್ಷಗಳಿಂದ ಸಾ
ಯಾದಗಿರಿ: ಬೆಳೆಯುತ್ತಿರುವ ನಗರಕ್ಕೆ ಬೇಕಾದ ಮೂಲಭೂತ ಸೌಲಭ್ಯಗಳು ಒದಗಿಸಲು ತಾವು ಬದ್ಧರಾಗಿದ್ದು, ಮಂಜೂರಾದ ಕಾಮಗಾರಿಗಳು ನಿಗದಿತ ಅವಧಿಯಲ್ಲಿ ಗುಣಮಟ್ಟದಲ್ಲಿ ಮುಗಿಸಬೇಕೆಂದು ಶಾಸಕ ಚೆನ್ನಾರಡ್ಡಿ ಪಾಟೀಲ್ ತುನ್ನೂರ್ ಹೇಳ
ಮಂಗಳೂರು, ಡಿ.4: ಲಯನ್ಸ್ ಜಿಲ್ಲೆ 317ಡಿ ಇದರ ಪ್ರಾಂತ್ಯ 4ರ ಪ್ರಾಂತೀಯ ಸಮ್ಮೇಳನವು ಡಿ.6ರಂದು ಮಧ್ಯಾಹ್ನ 3:30ರಿಂದ ಬಿಜೈ ಚರ್ಚ್ ಹಾಲ್ ನಲ್ಲಿ ನಡೆಯಲಿದೆ ಎಂದು ಪ್ರಾಂತೀಯ ಅಧ್ಯಕ್ಷರಾದ ವಿದ್ಯಾ ಕಾಮತ್ ತಿಳಿಸಿದ್ದಾರೆ. ಮಂಗಳೂರು ಪ್ರೆಸ
ಮಂಗಳೂರು, ಡಿ.4: ಸಹಕಾರ, ತುಳುನಾಡಿನ ಜಾನಪದ ಕ್ರೀಡೆ ಕಂಬಳ, ಕೃಷಿ, ಧಾರ್ಮಿಕ , ಸಾಮಾಜಿಕ, ಶೈಕ್ಷಣಿಕ ಕ್ಷೇತ್ರಕ್ಕೆ ಕೊಡುಗೆ ನೀಡಿರುವ ಸಹಕಾರ ರತ್ನ ಕೊಳಕೆ ಇರ್ವತ್ತೂರು ಭಾಸ್ಕರ್ ಎಸ್. ಕೋಟ್ಯಾನ್ರಿಗೆ ಕರ್ನಾಟಕ ಸರಕಾರದ ಪ್ರತಿಷ್ಠ
ಮಂಗಳೂರು, ಡಿ.4: ದ.ಕ. ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್ ಗಳಲ್ಲಿ ಸಂಜೀವಿನಿ ಒಕ್ಕೂಟ ಗುತ್ತಿಗೆದಾರರ ಮೂಲಕ ದುಡಿಯುತ್ತಿರುವ ಸ್ವಚ್ಛತಾ ಪೌರಕಾರ್ಮಿಕರು ಡಿ.9ರಂದು ತಮ್ಮ ಕೆಲಸ ಸ್ಥಗಿತಗೊಳಿಸಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರ
ಮಂಗಳೂರು, ಡಿ.4: ಜಲ್ಲಿಗುಡ್ಡೆಯ ಸ್ವಸ್ತಿಕ್ ಕಲಾಕೇಂದ್ರ ನೀಡುವ 2025-26ನೇ ಸಾಲಿನ ಪ್ರತಿಷ್ಠಿತ ಬಾಬು ಕುಡ್ತಡ್ಕ ಪ್ರಶಸ್ತಿಗೆ ಹಿರಿಯ ಯಕ್ಷಗಾನ ಕಲಾವಿದ ಪುತ್ತಿಗೆ ಕುಮಾರ ಗೌಡ ಆಯ್ಕೆಯಾಗಿದ್ದಾರೆ ಎಂದು ಸಮಿತಿ ಸಂಚಾಲಕ ಕೆ.ಸಿ. ಹರೀ
ಉಳ್ಳಾಲ, ಡಿ.4: ಸೋಮೇಶ್ವರ ಆನಂದಾಶ್ರಮ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಪಿ. ಗುರುರಾಜ ರಾವ್ (92) ಬುಧವಾರ ನಿಧನರಾದರು. ಒಬ್ಬ ಪುತ್ರ ಮತ್ತು ಅಪಾರ ಬಂಧುಮಿತ್ರರನ್ನು ಮೃತರು ಅಗಲಿದ್ದಾರೆ. 1956ರಲ್ಲಿ ಆನಂದಾಶ್ರಮ ಪ್ರೌಢಶಾಲೆಯಲ್
ಮಂಗಳೂರು,ಡಿ.4: ದ.ಕ.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ದ.ಕ.ಜಿಲ್ಲಾಡಳಿತ ಮತ್ತು ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ ಮಂಗಳೂರು, ಇಂಡಿಯನ್ ರೆಡ್ ಕ್ರಾಸ್ ಸ
ಸಿಂಧನೂರು: ಮಕ್ಕಳು ಗುಣಾತ್ಮಕ ಶಿಕ್ಷಣ ಪಡೆಯಬೇಕಾದರೆ ಪ್ರತಿಭಾ ಕಾರಂಜಿಗಳಲ್ಲಿ ಭಾಗವಹಿಸಬೇಕು. ಅವರ ಚಲನವಲನಗಳನ್ನು ಗಮನಿಸಿ ಅವರಲ್ಲಿ ಯಾವ ಕಲೆ ಅಡಗಿದೆ ಎಂದು ಗುರುತಿಸಿ ಅವರ ಮುಂದಿನ ವಿದ್ಯಾಭ್ಯಾಸ ಮತ್ತು ಕಲೆಗೆ ಪ್ರೋತ್ಸ
ಮಂಗಳೂರು,ಡಿ.4: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ-ಆಡಳಿತ ಮತ್ತು ಇತರ ತಂತ್ರಾಂಶಗಳನ್ನು ಅನುಷ್ಠಾನಗೊಳಿಸಲು ದ.ಕ.ಜಿಪಂಗೆ ಹೊರಗುತ್ತಿಗೆ ಆಧಾರದ ಮೇಲೆ ಇ-ಪಂಚಾಯತ್ ಯೋಜನೆಯಡಿ ಇ-ಸಹಾಯಕ ಜಿಲ್ಲಾ ಯೋಜನಾ ವ್ಯವಸ್
ಮಂಗಳೂರು,ಡಿ.4: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಅಧೀನದ ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ದಿ ಯೋಜನೆಗೆ ಪೋಷಣ ಅಭಿಯಾನ ಯೋಜನೆಯಡಿ ಹೊರಗುತ್ತಿಗೆ ಆಧಾರದ ಮೇರೆಗೆ ತಾಲೂಕು ಸಂಯೋಜಕರ ಹುದ್ದೆಗಾಗಿ ಅರ್ಜಿ ಆಹ್ವಾನಿಸಲಾಗ
ಸಿಂಧನೂರು: ಕರ್ನಾಟಕ ರಾಜ್ಯ ವಿಶೇಷಚೇತನರ ನಗರ ಹಾಗೂ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ರಾಜ್ಯ ಸಮಿತಿ ಹಾಗೂ ಎಂಆರ್ಡಬ್ಲೂ, ವಿಆರ್ಡಬ್ಲೂ, ಯುಆರ್ಡಬ್ಲೂ ತಾಲೂಕು ಘಟಕದಿಂದ ವಿಶೇಷಚೇತನರ ಕನಿಷ್ಠ ವೇತನ ಜಾರಿ ಮಾಡುವಂತೆ ಒತ್
ಮಂಗಳೂರು,ಡಿ.4: ಬಜಪೆ ಮತ್ತು ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಯುತ ಚುನಾವಣೆಯನ್ನು ನಡೆಸುವ ನಿಟ್ಟಿನಲ್ಲಿ ಡಿ.19ರ ಸಂಜೆ 5ರಿಂದ 21ರ ರಾತ್
ಮತದಾರರಂತೂ ಗಾಬರಿಗೊಳ್ಳುವ ಅಗತ್ಯವಿಲ್ಲ. ನಮ್ಮ ಋಷಿಪರಂಪರೆಯು ಈ ಕುರಿತು ಮಂತ್ರ-ತಂತ್ರಗಳನ್ನು ಸಂಸ್ಕರಿಸಿದೆ. ಹೇಳುತ್ತೇವಲ್ಲ- ‘‘ಆಕಾಶಂ ಪತಿತ ತೋಯಂ, ಯಥಾ ಗಚ್ಛತಿ ಸಾಗರಃ| ಸರ್ವ ದೇವ ನಮಸ್ಕಾರಃ ಕೇಶವಂ ಪ್ರತಿಗಚ್ಛತಿಃ॥!’’ ಹ
ಸರಕಾರಿ ಮಹಿಳಾ ನೌಕರರ ಸಮ್ಮೇಳನ ಕಾರ್ಯಕ್ರಮ
ಮಂಗಳೂರು, ಡಿ.4: ವಿದ್ಯಾರ್ಥಿ ದೆಸೆಯಲ್ಲೇ ಸೇವಾ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂಬ ಉದ್ದೇಶದಿಂದ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಬೋಂದೆಲ್ ಎಂಜಿಸಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಶಿಕ್ಷಕರ ಮಾರ್ಗದರ್ಶನದಲ್ಲಿ ಶಾಲಾ ವಿ
ಮಂಗಳೂರು, ಡಿ.4: ಪ್ರಸಕ್ತ (2025-26ನೇ) ಸಾಲಿನಲ್ಲಿ National Council for Teacher Educationನಿಂದ ಮಾನ್ಯತೆ ಪಡೆದಿರುವ ಸರಕಾರಿ/ಅರೆ ಸರಕಾರಿ/ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ದಾಖಲಾತಿ ಹೊಂದಿ ಬಿಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾ
ಮಂಗಳೂರು, ಡಿ.4 ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಪ್ರಸಕ್ತ (2025-26ನೇ) ಸಾಲಿನ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ) ವಿವಿಧ ವಿದ್ಯಾರ್ಥಿ ವೇತನಕ್ಕ
ರಿಯಾದ್: ಸೌದಿ ಅರೇಬಿಯಾದ ಮಕ್ಕಾದ ಕಅಬಾ ಬಾಹ್ಯಾಕಾಶದಿಂದಲೂ ಪ್ರಕಾಶಮಾನ ಕೇಂದ್ರಬಿಂದುವಾಗಿ ಗೋಚರಿಸಿರುತ್ತಿರುವುದು ಅಚ್ಚರಿ ಮೂಡಿಸಿದೆ. ನಾಸಾ ಗಗನಯಾತ್ರಿ ಡಾನ್ ಪೆಟ್ಟಿಟ್ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ (ISS)
ಹೊಸದಿಲ್ಲಿ: ಡಾಲರ್ ಎದುರು ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ ಕಂಡಿದ್ದು, ಪ್ರತಿ ಡಾಲರ್ಗೆ 90 ರೂ. ಗಿಂತ ಹೆಚ್ಚು ಇಳಿಕೆಯಾಗಿದೆ. ಇದರ ಬೆನ್ನಿಗೇ, ಡಾ. ಮನಮೋಹನ್ ಸಿಂಗ್ ಅವರ ಕಾಲದಲ್ಲಿ ರೂಪಾಯಿ ಮೌಲ್ಯ ಕುಸಿತವನ್ನು ಟೀಕಿಸುತ್ತ
ಮಂಗಳೂರು, ಡಿ.4: ಕಲ್ಕೂರ ಪ್ರತಿಷ್ಠಾನದಿಂದ ಮುದ್ರಿಸಲಾದ 2026ನೇ ಇಸವಿಯ ಸಾಂಪ್ರದಾಯಿಕ ಕ್ಯಾಲೆಂಡರನ್ನು ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಮಠದ ವೃಂದಾವನದ ಸಾನಿಧ್ಯದಲ್ಲಿ ಸುಭುದೇಂದ್ರ ತೀರ್ಥ ಸ್ವಾಮೀಜಿ ಬಿಡುಗಡೆಗೊಳಿಸಲಾಯ
ಮಂಗಳೂರು, ಡಿ.4: ಯುನಿವೆಫ್ ಕರ್ನಾಟಕ ಹಮ್ಮಿಕೊಂಡಿರುವ ಅರಿಯಿರಿ ಮನುಕುಲದ ಪ್ರವಾದಿಯನ್ನು ಅಭಿಯಾನದ ಅಂಗವಾಗಿ ಯುನಿವೆಫ್ ಕುದ್ರೋಳಿ ಶಾಖಾ ವತಿಯಿಂದ ಸೀರತ್ ಮಾಸಾಚರಣೆಯ ಉದ್ಘಾಟನೆಯು ಕುದ್ರೋಳಿ ಜಾಮಿಯಾ ಮಸೀದಿಯ ಬಳಿ ಇತ್ತೀಚೆ
ರಷ್ಯಾ ಮೂಲದ ಕಂಪೆನಿಯಾದ ‘ನೈರೀ’ ಪಾರಿವಾಳಗಳನ್ನು ಜೀವಂತ ಡ್ರೋನ್ ಗಳಾಗಿ ಬದಲಿಸುವ ಜೈವಿಕ ತಂತ್ರಜ್ಞಾನವನ್ನು ಕಂಡುಹಿಡಿದಿರುವುದಾಗಿ ಘೋಷಿಸಿದೆ. ನೈರೀ, ರಷ್ಯಾದ ನರತಂತ್ರಜ್ಞಾನ ಕಂಪೆನಿಯಾಗಿದೆ. ಅದು ಪಾರಿವಾಳಗಳನ್ನು ಡ್
ಕಲಬುರಗಿ: ಜಿಲ್ಲಾ ಪೊಲೀಸ್ ಕವಾಯತ್ ಮೈದಾನದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟದಲ್ಲಿ ಸೇಡಂ ವ್ಯಾಪ್ತಿಯ ವೃತ್ತ ನಿರೀಕ್ಷಕ ಅಧಿಕಾರಿಯಾಗಿರುವ ಮಹಾದೇವ ದಿಡಿಮನಿ ಅವರಿಗೆ ವರ್ಷದ ಉತ್ತಮ ಸರ್ಕಲ್ ಪ್ರ
ಬೆಂಗಳೂರು : ಭಾರತೀಯ ರೂಪಾಯಿಯು ಅಮೆರಿಕನ್ ಡಾಲರ್ ಎದುರು 90.2 ರೂಪಾಯಿಗೆ ಕುಸಿದಿದ್ದು, ಇತಿಹಾಸದಲ್ಲೇ ಅತೀ ಕಡಿಮೆ ಮಟ್ಟಕ್ಕೆ ತಲುಪಿದೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು, ಈ ವೈಫಲ್ಯಗಳನ್ನು ಮೋದಿಜಿ
ಕೋಲ್ಕತ್ತಾ: ಮುರ್ಷಿದಾಬಾದ್ ಜಿಲ್ಲೆಯಲ್ಲಿ ‘ಬಾಬರಿ ಮಸೀದಿ’ ನಿರ್ಮಾಣದ ಪ್ರಸ್ತಾಪ ಮಾಡಿ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದ ಭರತ್ಪುರ ಶಾಸಕ ಹುಮಾಯೂನ್ ಕಬೀರ್ ಅವರನ್ನು ತೃಣಮೂಲ ಕಾಂಗ್ರೆಸ್ ಗುರುವಾರ ಅಮಾನತುಗೊ
ಭಾರತದಲ್ಲಿ ಇಂದು 24 ಕ್ಯಾರೆಟ್ ಚಿನ್ನದ ದರ ಪ್ರತಿ ಗ್ರಾಂಗೆ ರೂ 13,036, 22 ಕ್ಯಾರೆಟ್ ಚಿನ್ನಕ್ಕೆ ಪ್ರತಿ ಗ್ರಾಂಗೆ ರೂ 11,950 ಮತ್ತು 18 ಕ್ಯಾರೆಟ್ ಚಿನ್ನಕ್ಕೆ ಪ್ರತಿ ಗ್ರಾಂಗೆ ರೂ 9,779ಕ್ಕೆ ಇಳಿದಿದೆ. ಮುಂದಿನ ವಾರ 25 ಬೇಸಿಸ್ ಪಾಯಿಂಟ್ ದರ ಕಡ
ಐಎಂಡಿಬಿ 2025ರ ಅತ್ಯಂತ ಜನಪ್ರಿಯ ಭಾರತೀಯ ತಾರೆಯರ ಪಟ್ಟಿಯನ್ನು ಅನಾವರಣಗೊಳಿಸುವ ಸಮಯದಲ್ಲಿ ಬಾಲಿವುಡ್ಗೆ ಪ್ರಾಮುಖ್ಯತೆ ದೊರೆತಿದ್ದು, ಜನಪ್ರಿಯ ನಿರ್ದೇಶಕರ ಪಟ್ಟಿಯಲ್ಲಿ ರಿಷಬ್ ಶೆಟ್ಟಿಗೆ ಸ್ಥಾನವಿಲ್ಲ. ವರ್ಷದ ಜನಪ್ರಿಯ
ಹೊಸದಿಲ್ಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರ ಭಾರತ ಪ್ರವಾಸಕ್ಕೆ ಕೆಲವೇ ಗಂಟೆಗಳು ಬಾಕಿ ಇರುವಾಗ, ವಿದೇಶಿ ಗಣ್ಯರು ವಿರೋಧ ಪಕ್ಷದ ನಾಯಕರನ್ನು ಭೇಟಿಯಾಗುವುದನ್ನು ಕೇಂದ್ರ ಸರಕಾರ ತಡೆಯುತ್ತಿದೆ ಎಂಬ ಗಂಭೀರ ಆರೋಪವ
ಶಿವಮೊಗ್ಗ : ಜಿಲ್ಲೆಯಲ್ಲಿ ಗಾಂಜಾ ಮಾರಾಟ, ಡ್ರಗ್ಸ್ ಮಾಫಿಯಾ ಅವ್ಯಾಹತವಾಗಿ ನಡೆಯುತ್ತಿದೆ. ಯುವ ಜನತೆ ಮಾದಕ ವ್ಯಸನಕ್ಕೆ ದಾಸರಾಗುತ್ತಿದ್ದಾರೆ. ಪೊಲೀಸರು ಸೂಕ್ತ ಕ್ರಮಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾ
ಭಟ್ಕಳ: ಅಂಜುಮನ್ ಹಾಮಿ–ಎ–ಮುಸ್ಲಿಮೀನ್ ವತಿಯಿಂದ ಡಿಸೆಂಬರ್ 13 ಮತ್ತು 14ರಂದು ಅಂಜುಮನ್ ದಿನಾಚರಣೆಯನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮ ಅಂಜುಮನ್ ಆಬಾದ್ ಆವರಣದಲ್ಲಿ ನಡೆಯಲಿದೆ. ಡಿ. 13 ಮೊದಲ ದಿನ ಬೆಳಿಗ್ಗೆ 10:30 ರಿಂದ ಮಧ್ಯಾಹ
ಭಟ್ಕಳ: ನಗರದ ಶಿಕ್ಷಣ ಸಂಸ್ಥೆ ಆನಂದಾಶ್ರಮ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಕ್ರೀಡಾಕೂಟ ಬುಧವಾರ ನಡೆಯಿತು. ಶಾಲಾ ಕ್ರೀಡಾ ಕೂಟದ ಬಹುಮಾನ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಸಂಚಾಲಕಿ ಸ
ಭಟ್ಕಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಡೆಯುವ 2016ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ ತಾಲೂಕಿನ ಬಸ್ತಿಮಕ್ಕಿಯಲ್ಲಿರುವ ಶ್ರೀ ರಾಘವೇಶ್ವರ ಸ್ವಾಮೀಜಿ ಹವ್ಯಕ ಸಭಾ ಭವನದಲ್ಲಿ ನಡೆಯಿತು. ಶಿಬಿರವನ
ಭಟ್ಕಳ: ಮಜ್ಲಿಸ್–ಎ–ಇಸ್ಲಾಹ್ ವ ತಂಝೀಮ್ ಸಂಸ್ಥೆಯ ಮುಂದಿನ 3 ವರ್ಷದ ಅವಧಿಗಾಗಿ ವಾರ್ಷಿಕ ಚುನಾವಣೆಯು ಏಪ್ರಿಲ್ 12, 2026 ರಂದು ನಡೆಯಲಿದೆ ಎಂದು ಸಂಘಟನೆಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಖೀಬ್ ಎಂ.ಜೆ. ನದ್ವಿ ತಿಳಿಸಿದ್ದಾರೆ. ಚು
ಉಳ್ಳಾಲ: ಅಲ್ ಮದೀನಾ ಇಸ್ಲಾಮಿಕ್ ಕಾಂಪ್ಲೆಕ್ಸ್ ಇದರ ಅಧೀನದ ಅಲ್ ಮದೀನಾ ಆಂಗ್ಲ ಹಾಗೂ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ವಾರ್ಷಿಕ ಕಲಾ ಸಾಂಸ್ಕೃತಿಕ ಕಾರ್ಯಕ್ರಮ ಅಲ್ ಮೆಮ್ಸ್ ಆರ್ಟ್ ಕಾರ್ನಿವಲ್ ಜುಬಿಲೋನೋ2 ಕೆ 25 ಫೆಸ್ಟಿವ
ರಾಯಚೂರು: ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಶನ್(ಎಐಡಿವೈಓ) ಗ್ರಾಮ ಘಟಕದ ವತಿಯಿಂದ ಇಂದು ಮನ್ಸಲಾಪುರ ಗ್ರಾಮದಲ್ಲಿ ಖಾಲಿ ಹುದ್ದೆ ಭರ್ತಿಗಾಗಿ ಸಹಿ ಸಂಗ್ರಹ ಅಭಿಯಾನ ನಡೆಸಲಾಯಿತು. ಕೇಂದ್ರ ಸರ್ಕಾರದ 78 ಇಲಾಖೆಗಳಲ್ಲಿ
ಉಳ್ಳಾಲ : ಸೋಮೇಶ್ವರ ಉಚ್ಚಿಲದ ಸರ್ಕಾರಿ ಮೀನುಗಾರಿಕಾ ತಾಂತ್ರಿಕ ಪ್ರೌಢಶಾಲೆಯ 1978ರ ತಂಡದ ಹಳೆಯ ವಿದ್ಯಾರ್ಥಿಗಳ ಪುನರ್ಮಿಲನ ಮತ್ತು ಸದಾಶಿವ ಸರ್ ಅವರ ಸನ್ಮಾನ ಸಮಾರಂಭವು ಕೋಟೆಕಾರಿನ ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ನ. 29 ರಂದ
ಹೊಸದಿಲ್ಲಿ: ಎರಡು ದಿನಗಳ ಭೇಟಿಗಾಗಿ ಗುರುವಾರ ಸಂಜೆ ವೇಳೆಗೆ ರಶ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ರಾಷ್ಟ್ರ ರಾಜಧಾನಿ ದಿಲ್ಲಿಗೆ ಬಂದಿಳಿಯಲಿದ್ದಾರೆ. ಇದರಿಂದಾಗಿ ನಗರದಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ರಾಜಧಾನಿಯಾದ್ಯಂ
ಹಾವೇರಿ : ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲ್ಲೂಕಿನ ಕಡೂರು ಗ್ರಾಮದ ರೈತರಲ್ಲಿ ತೀವ್ರ ಆತಂಕ ಮೂಡಿಸಿದ್ದ ಚಿರತೆಯೊಂದನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ. ಕಡೂರು ಗ್ರಾಮದ ಗುಡ್ಡದ ಸಮೀಪದ ರೈತರ ಜಮೀನಿನಲ
ಬಾಕಿ ಇರುವ ಪ್ರಕರಣಗಳ ವರದಿ ನೀಡುವಂತೆ ಹೈಕೋರ್ಟ್ಗಳಿಗೆ ಸೂಚನೆ
ಕಾಸರಗೋಡು: ಪೋಕ್ಸೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಪರಾರಿಯಾದ ಘಟನೆ ಬುಧವಾರ ಕಾಸರಗೋಡಿನಲ್ಲಿ ನಡೆದಿದ್ದು, ಕೆಲ ತಾಸುಗಳ ಬಳಿಕ ಈತನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ನೆಕ್
ಜಾತಿ ನಗರದಲ್ಲಿ ಒಂದು ಸ್ಥಳಕ್ಕೆ ಸೀಮಿತವಾಗಿಲ್ಲ. ಸಂಸ್ಥೆಗಳಲ್ಲಿ, ಸಂಬಂಧಗಳಲ್ಲಿ ಮತ್ತು ಉದ್ಯೋಗಗಳಲ್ಲಿ ಅಡಗಿರುವುದನ್ನು ಕಾಣಬಹುದು. ಭಾರತದ ಸಾಮಾಜಿಕ ರಚನೆ ದೀರ್ಘಕಾಲದಿಂದ ಜಾತಿ ಇತಿಹಾಸದ ತೂಕವನ್ನು ಹೊತ್ತುಕೊಂಡಿವೆ. ಈ
ಹೊಸ ದಿಲ್ಲಿ: ಚಳಿಗಾಲದ ಅಧಿವೇಶನದ ನಾಲ್ಕನೆ ದಿನವಾದ ಗುರುವಾರ ದಿಲ್ಲಿಯಲ್ಲಿನ ವಾಯು ಮಾಲಿನ್ಯದ ವಿರುದ್ಧ ವಿರೋಧ ಪಕ್ಷಗಳು ಸಂಸತ್ ಭವನದ ಸಂಕೀರ್ಣದ ಎದರು ಪ್ರತಿಭಟನೆ ನಡೆಸಿದೆ. ಗುರುವಾರ ದಿಲ್ಲಿಯ ವಾಯು ಗುಣಮಟ್ಟ ಸೂಚ್ಯಂಕ ಕಳ
ಲಿಂಗಸೂಗೂರು: ತಾಲ್ಲೂಕಿನ ಹಟ್ಟಿ ಚಿನ್ನದ ಗಣಿ ಪಟ್ಟಣದಲ್ಲಿ ರಾಜಾರೋಷವಾಗಿ ಹೆಚ್ಚುತ್ತಿರುವ ಮಟ್ಕಾ, ಕ್ರಿಕೆಟ್ ಬೆಟ್ಟಿಂಗ್, ಇಸ್ಪೀಟ್, ಗಾಂಜಾ ಮಾರಾಟ ಹಾಗೂ ಲಿಕ್ಕರ್ ಮಾಫಿಯಾ ಚಟುವಟಿಕೆಗಳು ಸಾರ್ವಜನಿಕರಲ್ಲಿ ಆತಂಕ ಹೆ
ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ
ಹೊಸ ದಿಲ್ಲಿ: ಸತತ ಮೂರನೆಯ ದಿನವಾದ ಗುರುವಾರವೂ ಸಿಬ್ಬಂದಿಗಳ ಕೊರತೆಯಿಂದ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದ್ದು, ದೇಶಾದ್ಯಂತ ವಿವಿಧ ವಿಮಾನ ನಿಲ್ದಾಣಗಳಲ್ಲಿ ವಿಮಾನಗಳ ಹಾರಾಟ ರದ್ದುಗೊಂಡಿದೆ. ಇಂಡಿಗೊ ವಿಮಾನ ಯ

21 C