ಹಲವು ರಾಷ್ಟ್ರಗಳಲ್ಲಿ ವಿಮಾನ ಸಂಚಾರ ಸ್ಥಗಿತ
ಬಹ್ರೇನ್ : ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ದಾಳಿ ಬೆನ್ನಲ್ಲೆ ಬಹ್ರೇನ್, ಕುವೈತ್, ಅಬುಧಾಬಿಯಲ್ಲಿ ಸ್ಫೋಟಗಳು ಸಂಭವಿರುವ ಬಗ್ಗೆ Aljazeera ವರದಿ ಮಾಡಿದೆ. ಬಹ್ರೇನ್ನ ಆಂತರಿಕ ಸಚಿವಾಲಯ ತುರ್ತು ಎಚ್ಚರಿಕೆಯನ್ನು ನೀಡಿದೆ. ನಾಗರಿ
ದೇರಳಕಟ್ಟೆ: ತುಳು ನಾಡ ರಕ್ಷಣಾ ವೇದಿಕೆ ಹಾಗೂ ಆಟೋರಿಕ್ಷಾ ಚಾಲಕರ ಘಟಕದ ಆಶ್ರಯದಲ್ಲಿ ದೇರಳಕಟ್ಟೆ ಖಾಸಗಿ ಆಸ್ಪತ್ರೆ ಬಳಿ ನಿಂತಿರುವ ಕೊಳಚೆ ನೀರಿನಿಂದ ಸಾರ್ವಜನಿಕರಿಗೆ ಆರೋಗ್ಯ ಸಮಸ್ಯೆಗಳು ಉಂಟಾಗುತ್ತಿದ್ದು, ಇದಕ್ಕೆ ಶಾಶ್
ಹಾಸನ/ಹುಣಸೂರು, ಫೆ.28 : ಸಂಬಂಧಿಕರೊಬ್ಬರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಬೈಕ್ನಲ್ಲಿ ತೆರಳುತ್ತಿದ್ದ ದಂಪತಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ, ದಂಪತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ. ಮೈಸೂರು ಜಿಲ್
ಎಸ್ಸಿ ಎಸ್ಟಿ ಅಹವಾಲು ಸಭೆಯಲ್ಲಿ ಆರೋಪ
ಮಂಗಳೂರು, ಫೆ. 28: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಅವರು ರಾಜ್ಯ ಸರಕಾರ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸುವುದಾದರೆ ಈಗ ಶಾಸಕರು ನಡೆಸುತ್ತಿರುವ ಗು
ಮಂಗಳೂರು, ಫೆ. 27: ಅಪಘಾತ ವಲಯವಾಗಿ ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ, ಅವೈಜ್ಞಾನಿಕ ವೃತ್ತವೆಂದೇ ಬಿಂಬಿಸಲ್ಪಟ್ಟಿರುವ ನಂತೂರು ಜಂಕ್ಷನ್ಗೆ ಹೊಸ ರೂಪ ನೀಡಲು ಮಂಗಳೂರು ಸಂಚಾರ ಪೊಲೀಸರು ಮುಂದಾಗಿದ್ದಾರೆ. ಈ ಬಗ್ಗ
ಕಲಬುರಗಿ : ಸಕಾಲಕ್ಕೆ ಮಾಹಿತಿ ನೀಡಿದೆ ನಿರ್ಲಕ್ಷ್ಯ ವಹಿಸಿದ ಓರ್ವ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಮೂವರು ಗ್ರಾಮ ಪಂಚಾಯತ್ ಕಾರ್ಯದರ್ಶಿಗಳಿಗೆ ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯುಕ್
ಹೊಸದಿಲ್ಲಿ: ಇರಾನ್ ಮೇಲೆ ದಾಳಿ ಬೆನ್ನಲ್ಲೆ ಅತ್ಯಂತ ಎಚ್ಚರಿಕೆಯಿಂದ ಮತ್ತು ಎಲ್ಲಾ ಸಮಯದಲ್ಲೂ ಜಾಗರೂಕರಾಗಿರುವಂತೆ ಭಾರತೀಯ ಪ್ರಜೆಗಳಿಗೆ ಇಸ್ರೇಲ್ನ ಟೆಲ್ ಅವೀವ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಲಹೆ ನೀಡಿದೆ. ಹೋಮ್ ಫ
ರಾಜ್ಯ ಸರಕಾರವು 56,432 ಹುದ್ದೆಗಳ ಭರ್ತಿಗೆ ಮುಂದಾಗಿರುವುದು ಆಡಳಿತಾತ್ಮಕ ದೃಷ್ಟಿಯಿಂದ ಶ್ಲಾಘನೀಯ ಹೆಜ್ಜೆಯೇ ಸರಿ. ನಿರುದ್ಯೋಗದ ಹೊರೆ ಹೆಚ್ಚುತ್ತಿರುವ ಕಾಲಘಟ್ಟದಲ್ಲಿ ಈ ನಿರ್ಧಾರ ಅನೇಕ ಯುವಜನರಿಗೆ ಆಶಾಕಿರಣವಾಗಬಹುದು. ಆದರ
ವೆಸ್ಟ್ ಪಾಮ್ ಬೀಚ್ (ಯುಎಸ್): ಅಧಿಕಾರವನ್ನು ನಿಮ್ಮ ನಿಯಂತ್ರಣಕ್ಕೆ ತೆಗೆದುಕೊಳ್ಳಿ. ಸರಕಾರವನ್ನು ನೀವು ಮುನ್ನಡೆಸಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ಇರಾನಿನ ಜನತೆಗೆ ನೇರವಾಗಿ ಕರೆ ನೀಡಿದ್ದಾರೆ. ಇಸ
ಟೆಲ್ ಅವೀವ್: ಇಸ್ರೇಲ್- ಅಮೆರಿಕ ಜಂಟಿ ದಾಳಿ ಬೆನ್ನಲ್ಲೆ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತಷ್ಟು ಉಲ್ಭಣಗೊಂಡಿದೆ. ಇರಾನ್ ಇಸ್ರೇಲ್ ಕಡೆಗೆ ಕ್ಷಿಪಣಿಗಳನ್ನು ಹಾರಿಸಿದೆ ಎಂದು ಇಸ್ರೇಲ್ ಸೇನೆ ತಿಳಿಸಿದೆ ಎಂದು aljazeera.com ವರದಿ
ವಾಷಿಂಗ್ಟನ್: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ದಾಳಿ ಬೆನ್ನಲ್ಲೆ ಪ್ರತಿಕ್ರಿಯಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದಾಳಿಯು ಅಮೆರಿಕದ ಜನರನ್ನು ರಕ್ಷಿಸುವ ಗುರಿಯನ್ನು ಹೊಂದಿದೆ ಎಂದು ಹೇಳಿದ್ದಾರೆ. “ಸ್ವಲ್ಪ ಸಮಯ
ಗದಗ : ಯುವಕನ ಕತ್ತು ಕೊಯ್ದು ಭೀಕರ ಹತ್ಯೆ ಮಾಡಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಸಮೀಪದ ಜಮೀನೊಂದರಲ್ಲಿ ನಡೆದಿದೆ. ಮೃತನನ್ನು ಮುಹಮ್ಮದ್ ಫಾರೂಕ್ ಶೇಖ್ ಸನದಿ (25) ಎಂದು ಗುರುತಿಸಲಾಗಿದೆ. ಮೂಲತಃ ಧಾರವಾಡ ಜಿಲ್ಲೆಯ ಕುಂದಗ
ಹುಬ್ಬಳ್ಳಿ: ಇಲ್ಲಿ ನಡೆಯುತ್ತಿರುವ ಕರ್ನಾಟಕ ಹಾಗೂ ಜಮ್ಮು ಮತ್ತು ಕಾಶ್ಮೀಡರ ತಂಡಗಳ ನಡುವಿನ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ 610 ರನ್ ಗಳ ಬೃಹತ್ ಮುನ್ನಡೆ ಗಳಿಸುವ ಮೂಲಕ, ಪಂದ್ಯದ ಮೇಲೆ ಜಮ್ಮು ಮತ್ತು ಕಾಶ್ಮೀೊರ ತಂಡ ಉಕ್ಕಿನ
ಕ.ಕ.ಭಾಗದ ಅಭಿವೃದ್ಧಿ, ಪ್ರಸಕ್ತ ಸಾಲಿನ ಬಜೆಟ್ ಕುರಿತು ನಿರೀಕ್ಷೆಗಳ ಬಗ್ಗೆ ಅಮರನಾಥ್ ಪಾಟೀಲ್
ಇರಾನ್ ಮೇಲೆ ದಾಳಿ ನಡೆಯುತ್ತಿದ್ದಂತೆ ತನ್ನ ವಾಯುಪ್ರದೇಶ ಮುಚ್ಚಿದ ಇರಾಕ್
ಪ್ರತೀ ವರ್ಷ ಚಳಿಗಾಲದಲ್ಲಿ ಒಣ ಹಣ್ಣುಗಳು ಅಥವಾ ಕಾಶ್ಮೀರಿ ಶಾಲುಗಳನ್ನು ಮಾರಾಟ ಮಾಡಲು ಉತ್ತರಾಖಂಡಕ್ಕೆ ಬರುವ ನೂರಾರು ಕಾಶ್ಮೀರಿಗಳಲ್ಲಿ ತಾಬಿಶ್ ಮತ್ತು ದಾನಿಶ್ ಸಹೋದರರೂ ಇದ್ದರು. ಈಗ ಇಬ್ಬರೂ ಉತ್ತರಾಖಂಡದ ರಸ್ತೆಗಳಲ್ಲಿ
ಇಂತಹದೊಂದು ಸನ್ನಿವೇಶಕ್ಕೆ ಸಿದ್ಧಗೊಳ್ಳುವಾಗ ಮೂಲಭೂತ ಅವಶ್ಯಕತೆ ಎಂದರೆ ಶಾಸಕಾಂಗ ತನ್ನ ನೀತಿನಿರೂಪಣೆಯ ಭಾಗವಾಗಿ, ಈ ರೀತಿಯ ಬೆಳವಣಿಗೆಗಳಿಗೆ ಚೆಕ್ಸ್ ಆಂಡ್ ಬ್ಯಾಲೆನ್ಸಸ್ಗಳನ್ನು ನಿಶ್ಚಿತಪಡಿಸಿಕೊಳ್ಳುವುದು. ಆ ಮೂಲಭೂತ
ಗದಗ : ದಲಿತರಿಗೆ ಕ್ಷೌರ ಮಾಡಲು ಸವರ್ಣೀಯರು ನಿರಾಕರಿಸಿದ್ದಕ್ಕೆ ಸರಕಾರವೇ ಕ್ಷೌರದಂಗಡಿ(ಕಟಿಂಗ್ ಶಾಪ್) ಆರಂಭ ಮಾಡಿಸಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಶಿಂಗಟಾಲೂರ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಅನೇಕ ವರ್ಷ
ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಂಡಿದ್ದು, ಇರಾನ್ ವಿರುದ್ಧ ದಾಳಿ ಇಸ್ರೇಲ್ ನಡೆಸಿದೆ. ಈ ಕಾರ್ಯಾಚರಣೆಯಲ್ಲಿ ಅಮರಿಕವೂ ಭಾಗಿಯಾಗಿದೆ ಎಂದು ಅಮೆರಿಕದ ಅಧಿಕಾರಿಯೊಬ್ಬರು Al Jazeeraಗೆ ತಿಳಿಸಿದ್ದಾರೆ. ಇರಾನ್
ಗುರುವಾರ ಅಲ್ಪ ಕುಸಿತ ಕಂಡ ಚಿನ್ನದ ಬೆಲೆ ಮತ್ತೆ ಶುಕ್ರವಾರ ಏರಿಕೆ ಕಂಡಿದ್ದು, ಶನಿವಾರ ದಿಢೀರ್ ಗ್ರಾಂಗೆ 300 ರೂ. ಮೀರಿ ಏರಿಕೆ ಕಂಡಿದೆ. ಜನವರಿಯಲ್ಲಿ ಗರಿಷ್ಠ ಮಟ್ಟಕ್ಕೆ ಏರಿದ್ದ ಚಿನ್ನ ಮತ್ತೆ ಏರು ಹಾದಿಯಲ್ಲಿದೆ. ಫೆಬ್ರವರಿ ತಿ
ಕೇರಳ ಅಭಿವೃದ್ಧಿ ಹೊಂದಿದ ರಾಜ್ಯ. ಪ್ರವಾಸೋದ್ಯಮದ ಆದಾಯ ನೆಚ್ಚಿಕೊಂಡು ಬದುಕುತ್ತಿರುವ ಕೇರಳ ‘ಕೇರಳ ಸ್ಟೋರಿ’ಯಂತಹ ವಿಕೃತ ಚಲನಚಿತ್ರಗಳಿಂದ ತನ್ನ ಅಸ್ಮಿತೆಗೆ ಕಳಂಕ ಅಂಟಿಸಿಕೊಳ್ಳುವಂತಾಗಿದೆ. ಕೇರಳ ಹೈಕೋರ್ಟ್ನ ಏಕಸದಸ್ಯ ಪ
ಟೆಹ್ರಾನ್ : ಇಸ್ರೇಲ್ ಇರಾನ್ ಮೇಲೆ ದಾಳಿ ನಡೆಸಿದ್ದು, ಟೆಹ್ರಾನ್ನಲ್ಲಿ ಸ್ಫೋಟದ ಶಬ್ಧಗಳು ಕೇಳಿಸಿದೆ ಎಂದು Aljazeera ವರದಿ ಮಾಡಿದೆ. ಇಸ್ರೇಲ್ ಇರಾನ್ ವಿರುದ್ಧ ಕ್ಷಿಪಣಿ ದಾಳಿ ನಡೆಸಿದೆ. ಪ್ರತೀಕಾರವಾಗಿ ಇಸ್ರೇಲ್ ಕಡೆಗೆ ಕ್ಷಿಪಣಿ
ಒಳಮೀಸಲಾತಿಯನ್ನು ವಿರೋಧಿಸುವುದು ಅಥವಾ ಪರೋಕ್ಷವಾಗಿ ಅದು ಜಾರಿಯಾಗದಂತೆ ನೋಡಿಕೊಳ್ಳುವುದು ಮೀಸಲಾತಿಯನ್ನೇ ವಿರೋಧಿಸುವ ಹಿಂದುತ್ವವಾದಿ ರಾಜಕಾರಣವನ್ನೇ ಗಟ್ಟಿಗೊಳಿಸುತ್ತದೆ. ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಹೊಸ ಉದ್ಯ
ಮಂಗಳೂರು: ಯು.ಕೆ. ಬಾವಾ ಉಳ್ಳಾಲ ಅವರು ಶನಿವಾರ ನಿಧನರಾದರು. ಮೃತರು ಕುಟುಂಬಸ್ಥರು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.
ವಾಷಿಂಗ್ಟನ್: ಪಾಕಿಸ್ತಾನ ಮತ್ತು ಅಪ್ಘಾನಿಸ್ತಾನದ ನಡುವಿನ ಉದ್ವಿಗ್ನತೆ ಮಧ್ಯೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾಕಿಸ್ತಾನದ ಪ್ರಧಾನಿಯನ್ನು ಶ್ಲಾಘಿಸಿದ್ದಾರೆ. ಪರಿಸ್ಥಿತಿಯನ್ನು ನಾವು ಸೂಕ್ಷ್ಮವಾಗಿ ಗಮನಿಸುತ್
ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ
ತಿರುವನಂತಪುರಂ: ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ದಿಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಆರೋಪಮುಕ್ತಗೊಳಿಸಿರುವುದು ಬಿಜೆಪಿ ಮತ್ತು ಕಾಂಗ್ರೆಸ್ಗೆ ಹಿನ
ರಾಯಚೂರು: ನಗರದ ಬಸವೇಶ್ವರ ರಸ್ತೆಯಲ್ಲಿ ಶನಿವಾರ ಬೆಳಗಿನ ಜಾವ 1 ಗಂಟೆ ಸುಮಾರಿಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಒಂದೇ ಬಡಾವಣೆಯ ಮೂವರು ಯುವಕರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ನಗರದ ಬಂದರ ಗಲ್ಲಿ ಬಡಾವಣೆಯ ರಿಹಾನ್ (20),
ಎಲ್ ಆಲ್ಟೊ (ಬೊಲಿವಿಯಾ), ಫೆ. 28: ದೇಶದ ಕೇಂದ್ರ ಬ್ಯಾಂಕ್ನಿಂದ ಹೊಸದಾಗಿ ಮುದ್ರಿತ ನೋಟುಗಳನ್ನು ಸಾಗಿಸುತ್ತಿದ್ದ ಬೊಲಿವಿಯನ್ ವಾಯುಪಡೆಯ ‘ಹರ್ಕ್ಯುಲಸ್’ ವಿಮಾನವು ಶುಕ್ರವಾರ ಸಂಜೆ ಎಲ್ ಆಲ್ಟೊ ನಗರದ ಜನನಿಬಿಡ ರಸ್ತೆಯಲ್ಲಿ ಪತ
ಶ್ರೀಲಂಕಾ ಮಾತ್ರವಲ್ಲ ಭಾರತ ಉಪಖಂಡವನ್ನೇ ತಲ್ಲಣಿಸುವಂತೆ ಮಾಡಿದ್ದ 2019ರ ಈಸ್ಟರ್ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥ , ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸ
ಉಡುಪಿ: ಇಲ್ಲಿನ 80 ಬಡಗುಬೆಟ್ಟುವಿನಲ್ಲಿ ಶನಿವಾರ ಬೆಳಗ್ಗೆ ಕಂಬಳಕರೆಗೆ ಶಂಕುಸ್ಥಾಪನೆ ನೆರವೇರಿಸುವ ಕುರಿತಂತೆ ಉಂಟಾಗಿರುವ ಗೊಂದಲದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿಗಳು ಇಂದು ನಿಷೇಧಾಜ್ಞೆ ಹೊರಡಿಸಿದ್ದಾರೆ. ಇಂದು ಬ
ಹೊಸದಿಲ್ಲಿ: ಲಿವರ್ ಕ್ಯಾನ್ಸರ್ ನಿಂದ ಮೃತಪಟ್ಟ ತಂದೆಯ ಅಂತಿಮ ದರ್ಶನಕ್ಕಾಗಿ ಧಾವಿಸಿದ್ದ ಭಾರತ ಟಿ20 ಕ್ರಿಕೆಟ್ ತಂಡದ ಸದಸ್ಯ ರಿಂಕು ಸಿಂಗ್, ವೆಸ್ಟ್ಇಂಡೀಸ್ ವಿರುದ್ಧದ ಮಹತ್ವದ ಪಂದ್ಯಕ್ಕೆ ತಂಡವನ್ನು ಸೇರಿಕೊಳ್ಳಲಿದ್ದಾರೆ ಎ
ಮಡಿಕೇರಿ : ಹಿಂದುತ್ವ ಸಂಘಟನೆಯ ಕಾರ್ಯಕರ್ತನೊಬ್ಬನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ಮತ್ತು ಹಲ್ಲೆ ಮಾಡಿದವರನ್ನು ತಕ್ಷಣ ಬಂಧಿಸಬೇಕೆಂದು ಆಗ್ರಹಿಸಿ ಸಂಘ ಪರಿವಾರ ಕಾರ್ಯಕರ್ತರು ಇಂದು ನಾಪೋಕ್ಲುವಿನಲ್ಲಿ ರಸ್ತೆ ತಡ
ಹರಪನಹಳ್ಳಿ : ಪ್ರಸಕ್ತ ಯುಗದಲ್ಲಿ ಜ್ಞಾನ ಹೆಚ್ಚಾದಂತೆ ನೈತಿಕ ಮೌಲ್ಯಗಳು ಕುಸಿಯುತ್ತಿರುವುದು ವಿಷಾದಕರ. ವಚನ ಸಾಹಿತ್ಯವು ಸರ್ವಕಾಲಕ್ಕೂ ಶ್ರೇಷ್ಠತೆಯನ್ನು ಪಡೆದುಕೊಂಡಿದೆ ಎಂದು ಮೈಸೂರು ನಿವೃತ್ತ ಶಿಕ್ಷಣಾಧಿಕಾರಿ ಭರಮಪ್
ಕಂಪ್ಲಿ : ಪಟ್ಟಣದ ಮದರ್ ತೆರೇಸಾ ಪ್ರಿ-ಯೂನಿವರ್ಸಿಟಿ ಕಾಲೆಜ್ ಹಾಗೂ ವಿನುಠನಾ ಮಹಿಳಾ ಪದವಿ ಕಾಲೇಜುಗಳಲ್ಲಿ ಅಂತಿಮ ವರ್ಷದ ವಿದ್ಯಾರ್ಥಿನಿಯರ ಬೀಳ್ಕೊಡಿಗೆ, ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿನಿಯರ ಸನ್ಮಾನ ಮತ್ತು ಸಾಂಸ್ಕೃತಿ
ಸಿರವಾರ : ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭಗೊಂಡಿದ್ದು, ಸಿರವಾರ ಪಟ್ಟಣದಲ್ಲಿ ಎರಡು ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಫೆ.28ರಂದು ನಡೆಯುವ ಕನ್ನಡ ವಿಷಯ ಪರೀಕ್ಷೆಗೆ ಒಟ್ಟು 695 ವಿದ್ಯಾರ್
ಯಾದಗಿರಿ : ಸ್ವಯಂಘೋಷಿತ ದೇವಮಾನವ ಶಹಾಪೂರ ತಾಲೂಕಿನ ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ, ಯಾದಗಿರಿ ಪೊಲೀಸರು ನೀಡಿದ ನೋಟಿಸ್ಗೆ ಉತ್ತರಿಸಲು ಶುಕ್ರವಾರ ಹಾಜರಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಅದಕ್ಕೂ ಮುನ್ನವೇ ಮಲ್ಲಿಕ
ಕಲಬುರಗಿ: ಹೋಳಿ ಹಬ್ಬ ಮತ್ತು ಬೇಸಿಗೆ ರಜೆಗಳಲ್ಲಿ ಪ್ರಯಾಣಿಕರ ದಟ್ಟಣೆಯನ್ನು ಪರಿಗಣಿಸಿ ದೌಂಡ್-ಕಲಬುರಗಿ ವಿಶೇಷ ರೈಲುಗಳ ಸೇವೆಯನ್ನು ಕೇಂದ್ರ ರೈಲ್ವೆ ಮುಂದುವರಿಸಲಿದೆ ಎಂದು ಕೇಂದ್ರ ರೈಲ್ವೆಯ ಸೋಲಾಪುರ ವಿಭಾಗದ ಸಾರ್ವಜನಿಕ
ಕುಕನೂರು : ತಾಲೂಕಿನ ತಳಕಲ ಗ್ರಾಮದ ಬಸವರಾಜ್ ಮೇಟಿ ಅವರನ್ನು ಪ್ರೀತಿಸಿ ಮದುವೆಯಾಗಿದ್ದು, ನನ್ನ ತಂದೆ ಹಾಗೂ ಕೆಲವರಿಂದ ಜೀವ ಬೆದರಿಕೆ ಇದೆ ಎಂದು ಇಂಜಿನಿಯರಿಂಗ್ ವಿದ್ಯಾರ್ಥಿ ಚಿನ್ಮಯಿ ವೈದ್ಯ ಎಂಬವರು ಕೊಪ್ಪಳ ಜಿಲ್ಲಾ ಪೊಲೀಸ
ಹೊಸದಿಲ್ಲಿ, ಫೆ. 27: ಅಮೆರಿಕ ಮೂಲದ ಕೃತಕ ಬುದ್ಧಿಮತ್ತೆ ಕಂಪೆನಿ ಹಾಗೂ ಭಾರತೀಯ ಸರಕಾರೇತರ ಸಂಸ್ಥೆ ನಡುವಿನ ಸಹಯೋಗದಿಂದ ಮಕ್ಕಳ ಗೌಪ್ಯತೆಗೆ ಉಂಟಾಗುವ ಅಪಾಯಗಳ ಕುರಿತು ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಹಾಗೂ ಕೇಂದ್
ಕಂಪ್ಲಿ : ಪಟ್ಟಣದ ಹೊಸ ಜೀವನ ಕ್ರೈಸ್ಟ್ ಚರ್ಚ್ ನಲ್ಲಿ ತಾಲೂಕು ಕ್ರಿಸ್ಟಿಯನ್ಸ್ ಪಾಸ್ಟರ್ಸ್ ವೆಲ್ಫೇರ್ ಅಸೋಸಿಯೇಶನ್ ಸಂಘಕ್ಕೆ ಚುನಾವಣೆ ನಡೆಯಿತು. ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಎಲ್. ಷಡ್ಡಾಯ ಚರ್ಚ್ ಪಾಸ್ಟರ್ ಪಾಲ್ ಪ
ಕಂಪ್ಲಿ : ತಾಲೂಕಿನ ಎಮ್ಮಿಗನೂರು ಗ್ರಾಮದ ಸರ್ಕಾರಿ ಶತಮಾನ ಶಾಲೆಗೆ ರಾಜ್ಯ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ “ಮಿಷನ್ ಪ್ರಕೃತಿ” ಅಭಿಯಾನದಲ್ಲಿ ಕೈಗೊಂಡ ಚಟುವಟಿಕೆಗಳನ್ನು ಪರಿಗಣಿಸಿ ಪ್ರಶಸ್ತಿ ಲಭಿಸಿದೆ. ಬೆ
ಬಳ್ಳಾರಿ : ನಗರದ ಮೋತಿ ಸರ್ಕಲ್ನ ಖಾದಿ ಬಂಡಾರದ ರಾಕ್ ವಿಲ್ಲೆ ಕರೋಕೆ ಕ್ಲಬ್ಬಿನಲ್ಲಿ ಕರ್ನಾಟಕದ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಅವರ 52ನೇ ಹುಟ್ಟುಹಬ್ಬದ ಪ್ರಯುಕ್ತ ಸಂಜೀವಿನಿ ಜೀವ ರಕ್ಷಕ ಟ್ರಸ್ಟ್ ವತಿಯಿಂದ ವಿವಿಧ ಕ್ಷೇತ
2024ರಲ್ಲಿ 365 ಕೇರಳಿಗರು ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದಾರೆ
ಬೆಳ್ತಂಗಡಿ; ತಾಲೂಕಿನ ಉಜಿರೆ ಗ್ರಾಮದ ಸ.ನಂಬ್ರ 406/1 ರ ಸರಕಾರಿ ಸ್ಥಳದಲ್ಲಿ ಮನೆ ನಿರ್ಮಿಸಿಕೊಂಡು ವಾಸವಿದ್ದ ಉಜಿರೆ ಗ್ರಾಮದ ಕಕ್ಕರೆಬೆಟ್ಟು ನಿವಾಸಿ ರಾಜೀವಿ ಎಂಬವರ ಮನೆಯನ್ನು ಸ್ಥಳೀಯ ಓಡಲ ನಿವಾಸಿ ರಫೀಕ್ ಎಂಬಾತ ಕೆಡವಿ ಮನೆಯ
ಜೈಸಲ್ಮೇರ್ (ರಾಜಸ್ಥಾನ), ಫೆ.27: ಭಾರತೀಯ ವಾಯುಪಡೆಯು ಶುಕ್ರವಾರ ಪೋಖ್ರಣ್ ಫೀಲ್ಡ್ ಫೈರಿಂಗ್ ರೇಂಜ್ ನಲ್ಲಿ ನಡೆದ ‘ವಾಯುಶಕ್ತಿ’ ಕವಾಯತಿನಲ್ಲಿ ತನ್ನ ಯುದ್ಧ ಸಾಮರ್ಥ್ಯ ಮತ್ತು ಶಸ್ತ್ರಬಲವನ್ನು ಪ್ರದರ್ಶಿಸಿತು. ಈ ಸಂದರ್ಭದಲ್ಲ
ವಿಜಯನಗರ : ಜಿಲ್ಲೆಯ ಹೊಸಪೇಟೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸಂತೋಷ್ ಲಾಡ್ ಅವರ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ಆಕಾರದ ಭಾವಚಿತ್ರವನ್ನು ರಂಗೋಲಿಯಲ್ಲಿ ವಿಶೇಷವಾಗಿ ನಿರ್ಮಿಸಲಾಯಿತು. ಒಂದು ಕ್ವಿಂಟಲ್ಗಿಂತ ಹೆಚ್ಚು ರಂಗ
ಲಂಡನ್, ಫೆ.27: ಬ್ರಿಟನ್ನ ಸಂಸತ್ತಿಗೆ ನಡೆದ ಉಪಚುನಾವಣೆಯಲ್ಲಿ ಗ್ರೀನ್ ಪಾರ್ಟಿ ಆಫ್ ಇಂಗ್ಲೆಂಡ್ ಎದುರು ಆಡಳಿತಾರೂಢ ಪಕ್ಷ ಲೇಬರ್ ಪಾರ್ಟಿಗೆ ಸೋಲಾಗಿದ್ದು ಪ್ರಧಾನಿ ಕೀರ್ ಸ್ಟಾರ್ಮರ್ಗೆ ತೀವ್ರ ಹಿನ್ನಡೆಯಾಗಿದೆ. ಸುಮಾರು 1 ಶ
photo Credits: ICC/BCCI X ಕೋಲ್ಕತಾ,ಫೆ.27: ಭಾರತ ಹಾಗೂ ವೆಸ್ಟ್ಇಂಡೀಸ್ ತಂಡಗಳು ಪ್ರತಿಷ್ಠಿತ ಈಡನ್ಗಾರ್ಡನ್ಸ್ನಲ್ಲಿ ರವಿವಾರ ನಡೆಯಲಿರುವ ಸೂಪರ್-8 ಹಂತದ ಮಹತ್ವದ ಪಂದ್ಯವನ್ನು ಆಡಲಿವೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಸೆಮಿ ಫೈನಲ್ಗೆ ಪ್ರವೇಶ
Photo :facebook/khelnow ಕೌಲಾಲಂಪುರ, ಫೆ.27: ಸಿಂಗಾಪುರ ಸ್ಮ್ಯಾಷ್ ಟೂರ್ನಿಯ ಪುರುಷರ ಡಬಲ್ಸ್ ವಿಭಾಗದ ಸೆಮಿ ಫೈನಲ್ನಲ್ಲಿ ಟೇಬಲ್ ಟೆನಿಸ್ ಆಟಗಾರರಾದ ಮಾನುಶ್ ಶಾ ಹಾಗೂ ಮಾನವ್ ಥಕ್ಕರ್ ಐದು ಗೇಮ್ಗಳ ಅಂತರದಿಂದ ಸೋತ ಹಿನ್ನೆಲೆಯಲ್ಲಿ ಭಾರತ ತಂ
ವಿಟ್ಲ: ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಪೊಲೀಸರು ವಾಹನವನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದುಕೊಂಡ ಘಟನೆ ಕೊಳ್ನಾಡು ಗ್ರಾಮದಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಕರೈ ಎಂಬಲ್ಲಿ ವಿಟ್ಲ ಎಸೈ ರ
ಬೆಂಗಳೂರು, ಫೆ.27: ಉತ್ತರ ಕರ್ನಾಟಕದ ಯಾವುದೇ ಜಿಲ್ಲೆಯಲ್ಲಿ ಜನಪದ ಮಹಿಳಾ ಉತ್ಸವ ನಡೆಸಿದರೆ ಅಗತ್ಯ ಅನುದಾನವನ್ನು ನೀಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಭರವಸೆ ನೀಡಿದ್ದಾರೆ. ಶುಕ್ರವಾರ ನಗರದ ರ
ಮಂಗಳೂರು, ಫೆ.27: ಲೇಖಕ, ರಾಜ್ಯ ಕಾಂಗ್ರೆಸ್ ವಕ್ತಾರ ಎಂ.ಜಿ. ಹೆಗಡೆ ಬರೆದ ʼಭಾರತ ಮುಸ್ಲಿಂ ರಾಷ್ಟ್ರವಾಗುವುದೇ?ʼ ಪುಸ್ತಕ ಬಿಡುಗಡೆ ಮತ್ತು ʼಗಾಂಧಿಮನೆಯ ಅವಲಕ್ಕಿ ಸರʼ ಕಾದಂಬರಿಯ ಪರಿಚಯ ಕಾರ್ಯಕ್ರಮವು ಮಾ.1ರ ಬೆಳಗ್ಗೆ 10:30ಕ್ಕೆ ಬಲ್ಮ
ಬೆಂಗಳೂರು, ಫೆ. 27: ಒಳಮೀಸಲಾತಿ ಕುರಿತು ಯಾವುದೇ ಸಮುದಾಯದವರು ಗೊಂದಲಕ್ಕೆ ಒಳಗಾಗಬಾರದು ಮತ್ತು ಅನಾವಶ್ಯಕ ಹೇಳಿಕೆಗಳನ್ನು ನೀಡಬಾರದು. ಎಲ್ಲರಿಗೂ ನ್ಯಾಯ ಸಿಗುವಂತೆ ಸರಕಾರ ಕ್ರಮ ಕೈಗೊಳ್ಳಲಿದೆ ಎಂದು ಆಹಾರ ನಾಗರಿಕ ಸರಬರಾಜು ಸಚ
ಸುಳ್ಯ: ಗುಂಪು ಹಲ್ಲೆ ನಡೆಸಿ ಕುಟುಂಬ ಒಂದರ ಸದಸ್ಯರಿಗೆ ಗಾಯಪಡಿಸಿರುವ ಹಿನ್ನೆಲೆಯಲ್ಲಿ ಆರೋಪಿಗಳಿಗೆ ಸುಳ್ಯ ನ್ಯಾಯಾಲಯ ತಲಾ 25 ಸಾವಿರ ರೂ. ಗಳ ಒಂದು ವರ್ಷದ ಬಾಂಡ್ ಪಡೆಯುವಂತೆ ಆದೇಶ ನೀಡಿದೆ. 2018 ಮಾರ್ಚ್ 15 ರಂದು ಮುರುಳ್ಯ ಗ್ರಾಮ
ಬೆಂಗಳೂರು, ಫೆ.26: ಬಾಡಿಗೆಗೆ ವಾಸವಿರುವ ವಿದೇಶೀಯರ ಬಗ್ಗೆ ಯಾವುದೇ ಅನುಮಾನ ಇದ್ದಲ್ಲಿ ಮನೆ ಮಾಲಕರು ಕೂಡಲೇ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮನವಿ ಮಾಡ
ನೌಕರರಿಗೆ ನೇಮಕಾತಿ ಆದೇಶ ವಿತರಣೆ
ಬೆಂಗಳೂರು, ಫೆ.27 : ಆರೋಗ್ಯ ಇಲಾಖೆಗೂ ನಬಾರ್ಡ್ ಸಾಕಷ್ಟು ಅನುದಾನ ನೀಡುತ್ತಿದ್ದು, ಪ್ರಾಥಮಿಕ ಆರೋಗ್ಯ ಕೇಂದ್ರಗಳ ನಿರ್ಮಾಣ ಮಾಡುವುದಕ್ಕೆ ಸಹಕಾರ ನೀಡುತ್ತಿದೆ. ಮುಂದಿನ ದಿನಗಳಲ್ಲಿ ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಅಭಿಯ
ರಾಯಚೂರು : ನಗರದ ಚಂದ್ರಬಂಡಾ ರಸ್ತೆಯ ಜಲಾಲ್ನಗರ ಬಡಾವಣೆ ಸಮೀಪ ತಿಪ್ಪೆಯಲ್ಲಿ ಪತ್ತೆಯಾದ ಔಷಧಿಗಳ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾದ ಸುದ್ದಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸಂಬಂಧಿಸಿರುವುದಿಲ್ಲ ಎಂದು ಜಿಲ್ಲಾ
ರಾಯಚೂರು : ತಾಲೂಕಿನ ಹೆಗ್ಗಸನಹಳ್ಳಿ ಗ್ರಾಮದ ವ್ಯಾಪ್ತಿಯಲ್ಲಿರುವ ಸುಮಾರು 108 ಎಕರೆ ಸರ್ಕಾರಿ ಜಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೈಸೂರು ಪೆಟ್ರೋ ಕೆಮಿಕಲ್ಸ್ ಲಿಮಿಟೆಡ್ ಸಂಸ್ಥೆ 16-07-2013ರಂದು ಏಕಾಏಕಿ ಕಾರ್ಯಚಟುವಟಿಕೆಗಳನ
ರಾಯಚೂರು : ಮಹಾನ್ ಕ್ರಾಂತಿಕಾರಿ ಚಂದ್ರಶೇಖರ್ ಆಜಾದ್ ಅವರ 95ನೇ ಹುತಾತ್ಮ ದಿನದ ಅಂಗವಾಗಿ ಶುಕ್ರವಾರ ಟ್ಯಾಗೋರ್ ಶಿಕ್ಷಣ ಸಂಸ್ಥೆ ಸಂಚಾಲಿತ ಎಸ್ಆರ್ಕೆ ಶಿಕ್ಷಣ ಮಹಾವಿದ್ಯಾಲಯದಲ್ಲಿ ಅಖಿಲ ಭಾರತ ಪ್ರಜಾಸತ್ತಾತ್ಮಕ ಯುವ ಸಂಘಟನ
ವಿವಿಧ ಸರಕಾರಿ ಕಚೇರಿಗಳಿಗೆ ಹಠಾತ್ ಭೇಟಿ ನೀಡಿ ಪರಿಶೀಲಿಸಿದ ಉಪ ಲೋಕಾಯುಕ್ತ
ಹೊಸದಿಲ್ಲಿ, ಫೆ. 27: ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ಗಡಿಯಲ್ಲಿ ಘರ್ಷಣೆ ಸ್ಫೋಟಗೊಂಡಿದ್ದು, ಪಾಕಿಸ್ತಾನವು ಅಪ್ಘಾನಿಸ್ತಾನದ ರಾಜಧಾನಿ ಕಾಬೂಲ್ ಮತ್ತು ಇತರ ನಗರಗಳ ಮೇಲೆ ವಾಯು ದಾಳಿಗಳನ್ನು ನಡೆಸಿದೆ. ಅಫ್ಘಾನಿಸ್ತಾನದ ತಾಲಿ
ವಾಡಿ: ನಿಮ್ಮ ಭಕ್ತಿ ಪವಿತ್ರವಾಗಿದ್ದರೆ ನೀವು ಜೀವನದಲ್ಲಿ ಪಾರಮಾರ್ಥವನ್ನು ಪಡೆಯಬಹುದು ಎಂದು ಹಲಕರ್ಟಿ ಕಟ್ಟಿಮನಿ ಹಿರೇಮಠದ ಅಭಿನವ ಮುನೀಂದ್ರ ಶಿವಾಚಾರ್ಯ ಮಹಾ ಸ್ವಾಮಿಗಳು ನುಡಿದರು. ಸಮೀಪದ ಲಾಡ್ಲಾಪುರ ಗ್ರಾಮದಲ್ಲಿ ಶುಕ್
ಹೊಸದಿಲ್ಲಿ, ಫೆ.27: ಕರ್ನಾಟಕ ತಂಡದ ವಿರುದ್ಧ ರಣಜಿ ಟ್ರೋಫಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ಐದು ವಿಕೆಟ್ ಗೊಂಚಲು ಪಡೆದಿರುವ ಜಮ್ಮು-ಕಾಶ್ಮೀರ ತಂಡದ ವೇಗದ ಬೌಲರ್ ಆಕಿಬ್ ನಬಿ ಬೆಂಬಲಕ್ಕೆ ನಿಂತಿರುವ ಭಾರತದ ಮಾಜಿ ನಾಯಕ ಸೌರವ್ ಗಂಗು
ಉಡುಪಿ, ಫೆ.27: ಉಪ ಲೋಕಾಯುಕ್ತ ನ್ಯಾಯಮೂರ್ತಿಗಳು ಇಂದು ಅಜ್ಜರಕಾಡಿನಲ್ಲಿರುವ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ವೇಳೆ ಆಸ್ಪತ್ರೆಯ ಔಷಧಿ ವಿತರಣಾ ಕೇಂದ್ರ, ನೋಂದಣಿ ಕೇಂದ್ರ, ಮಹಿಳಾ ವಾರ್ಡ್, ಪ್ರಯೋಗಾಲಯ, ರಕ್ತನಿಧಿ ಕೇಂದ್ರ, ಆಸ್ಪ
ಬೀದರ್ : ಕಡಲೆ ರಾಶಿ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬಳು ಮೃತಪಟ್ಟ ಘಟನೆ ಭಾಲ್ಕಿ ತಾಲೂಕಿನ ಹಲಬರ್ಗಾ ಗ್ರಾಮದಲ್ಲಿ ಶುಕ್ರವಾರ ಸಾಯಂಕಾಲ ನಡೆದಿದೆ. ಮೃತರನ್ನು ಹಲಬರ್ಗಾ ಗ್ರಾಮದ ನಿವಾಸಿ ಕಮಲಬಾಯಿ (62) ಎಂದು. ಕಮಲಬಾಯಿಯು ಹ
ಕಲಬುರಗಿ : ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಹಾಗೂ ಕೇಂದ್ರ ಉಣ್ಣೆ ಅಭಿವೃದ್ಧಿ ಮಂಡಳಿ ಇವರ ಸಂಯುಕ್ತ ಆಶ್ರಯದಲ್ಲಿ ಐದು ದಿನಗಳ ಉಣ್ಣೆ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ಯಾಂತ್ರಿಕೃತ ಉಣ್ಣೆ ಕಟಾವು ತರಬೇತಿ ಕಾರ್
ಕೊಚ್ಚಿ, ಫೆ. 27: 2017ರ ನಟಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಲೆಯಾಳಂ ಸಿನೆಮಾ ನಟ ದಿಲೀಪ್ ಹಾಗೂ ಇತರರ ಖುಲಾಸೆ ಪ್ರಶ್ನಿಸಿ ಕೇರಳ ಸರಕಾರ ಶುಕ್ರವಾರ ಉಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದೆ. ಈ ಪ್ರಕರಣದಲ್ಲಿ 20 ವರ್ಷ
ಬಾಲಾಸೋರ್,ಫೆ.27: ಪ.ಬಂಗಾಳದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗಾಗಿ (ಎಸ್ಐಆರ್) ನಿಯೋಜಿತ ಇಬ್ಬರು ಅಧಿಕಾರಿಗಳು ತಪ್ಪಾಗಿ ನೆರೆಯ ಒಡಿಶಾದ ಗ್ರಾಮವನ್ನು ಪ್ರವೇಶಿಸಿದ್ದು, ಸ್ಥಳೀಯರು ಮಕ್ಕಳ ಕಳ್ಳತನದ ಗುಂಪಿನ ಸದಸ
ಮಂಗಳೂರು, ಫೆ.27: ದ.ಕ., ಉಡುಪಿ ಹಾಗೂ ಕೇರಳ ರಾಜ್ಯದ ಪ್ರಯಾಣಿಕರು ಮತ್ತು ಅನಿವಾಸಿ ಭಾರತೀಯರ ಬಹುಕಾಲದ ಬೇಡಿಕೆಯಂತೆ ಮಂಗಳೂರು ಮತ್ತು ಮಸ್ಕತ್ ಮಧ್ಯೆ ನೇರ ವಿಮಾನಯಾನ ಸೇವೆಯು ಮಾ.1ರಿಂದ ಪುನರಾರಂಭಗೊಳ್ಳಲಿದೆ ಎಂದು ಸಂಸದ ಬ್ರಿಜೇಶ್
ಟೆಹ್ರಾನ್, ಫೆ.27: ಪರಮಾಣು ಮಾತುಕತೆಯಲ್ಲಿ ಒಪ್ಪಂದಕ್ಕೆ ಬರಬೇಕಾದರೆ ಅಮೆರಿಕ ತನ್ನ ಅತಿಯಾದ ಬೇಡಿಕೆಗಳನ್ನು ಕೈಬಿಡಬೇಕು ಎಂದು ಇರಾನ್ನ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಶುಕ್ರವಾರ ಹೇಳಿದ್ದಾರೆ. ಪರಮಾಣು ಒಪ್ಪಂದದ ಬಗ್ಗೆ
ವಾಷಿಂಗ್ಟನ್, ಫೆ.27: ಭದ್ರತಾ ಕಾಳಜಿಯ ಹಿನ್ನೆಲೆಯಲ್ಲಿ ದೇಶವನ್ನು ತಕ್ಷಣ ತೊರೆಯುವಂತೆ ಇಸ್ರೇಲ್ ರಾಯಭಾರಿ ಕಚೇರಿಯ ಸಿಬ್ಬಂದಿಗೆ ಅಮೆರಿಕದ ರಾಯಭಾರಿ ಮೈಕ್ ಹಕಾಬಿ ಗುರುವಾರ ಸೂಚಿಸಿರುವುದಾಗಿ ವರದಿಯಾಗಿದೆ. ಇಸ್ರೇಲನ್ನು ತೊರೆ
ಕಲಬುರಗಿ : ಈ ಶತಮಾನದ ಮಕ್ಕಳು ಅತ್ಯಂತ ಕ್ರಿಯಾಶೀಲರಾಗಿದ್ದು, ಅವರ ಆಸಕ್ತಿಗೆ ಅನುಗುಣವಾಗಿ ಪಾಲಕರು ಮಕ್ಕಳ ಜೊತೆ ಬೆರೆಯಬೇಕು ಎಂದು ಸಮಾಜಸೇವಕಿ ಜಯಶ್ರೀ ಮತ್ತಿಮಡು ಅಭಿಪ್ರಾಯಪಟ್ಟರು. ನಗರದ ಗುಬ್ಬಿ ಕಾಲೋನಿಯಲ್ಲಿರುವ ಮಾತೋಶ
ಕಾಪು: ಗೆಳೆಯನೊಂದಿಗೆ ಮಂಗಳೂರಿಗೆ ಕಾರಿನಲ್ಲಿ ಹೋಗಿದ್ದ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಮಲ್ಲಾರು ಗ್ರಾಮದ ನಿವಾಸಿ ಮಣಿಕಂಠ(36) ಎಂಬವರು ಜಾಕೀರ್ ಎಂಬಾತನೊಂದಿಗೆ ಬಾಡಿಗೆ ವಿಚಾರವಾಗಿ ಮಂಗಳೂರಿಗೆ ಫ
ವಿಶ್ವಸಂಸ್ಥೆ, ಫೆ.27: ಅಮೆರಿಕದ ದಾಳಿಗಳ ಪುನರಾವರ್ತಿತ ಬೆದರಿಕೆಗಳ ಮಧ್ಯೆ ಇರಾನ್ನ ಸುತ್ತಲಿನ ಪ್ರಾದೇಶಿಕ ಉಲ್ಬಣಗೊಳ್ಳುವ ಅಪಾಯದ ಬಗ್ಗೆ ದಿಗ್ಬ್ರಮೆಗೊಂಡಿರುವುದಾಗಿ ವಿಶ್ವಸಂಸ್ಥೆ ಮಾನವ ಹಕ್ಕುಗಳ ಮುಖ್ಯಸ್ಥ ವೋಕರ್ ಟರ್ಕ
ಬೆಂಗಳೂರು, ಫೆ.27 : ಕಾರ್ಮಿಕರ ಕಲ್ಯಾಣಕ್ಕಾಗಿ ಕಾರ್ಮಿಕ ಇಲಾಖೆಯು ನಾಲ್ಕು ಮಸೂದೆಗಳನ್ನು ಈಗಾಗಲೇ ಜಾರಿ ಮಾಡಿದೆ. ಇದರೊಂದಿಗೆ ಇನ್ನೂ ನಾಲ್ಕು ಮಸೂದೆಗಳನ್ನು ಜಾರಿ ಮಾಡಲು ಉದ್ದೇಶಿಸಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.
ಕಲಬುರಗಿ : ಕಲಬುರಗಿ ಅಂಚೆ ವಿಭಾಗದ ವತಿಯಿಂದ ಗುರುವಾರ ವಿಶೇಷ ಅಂಚೆ ಜೀವ ವಿಮಾ ಮೇಳವನ್ನು ಆಯೋಜಿಸಲಾಗಿತ್ತು. ಈ ಮೇಳದಲ್ಲಿ ಜಿಲ್ಲೆಯಾದ್ಯಂತ ರಾಜ್ಯ ಸರ್ಕಾರಿ ನೌಕರರು, ಗ್ರಾಮೀಣ ಭಾಗದ ಅರೆ ಸರ್ಕಾರಿ ನೌಕರರು, ಆಟೋ ಚಾಲಕರು, ಸಣ್ಣ
ಉಡುಪಿ, ಫೆ.27: ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂ. ವರ್ಗಾವಣೆ ಮಾಡಿ ಆನ್ಲೈನ್ ವಂಚನೆ ಎಸಗಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಾಸ್ಕರ (63) ಎಂಬವರು ಫೆ.24ರಂದು ಫೇಸ್ಬುಕ್ನಲ್ಲಿ ಲಿಂಕ್ ಮೇಲೆ ಕ್ಲಿ
ಉಡುಪಿ: ಕಲಾಸಹೃದಯರ, ಕಲಾಭಿಮಾನಿಗಳ ಪ್ರೋತ್ಸಾಹ ಇಲ್ಲದೇ ಕಲಾ ಚಟುವಟಿಕೆ ಮುಂದುವರಿಯಲು ಸಾಧ್ಯವಿಲ್ಲ ಎಂದು ಉದ್ಯಮಿ ದಿವಾಕರ ಸನಿಲ್ ಹೇಳಿದ್ದಾರೆ. ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ ನಾಟಕೋತ್ಸವ ರಂಗಹಬ್ಬ-14ರ ಆರನೇ ದಿನ
ಬೆಂಗಳೂರು, ಫೆ.27 : ನಗರಾದ್ಯಂತ ವಿವಿಧ ಮಾದಕ ವಸ್ತು ಪ್ರಕರಣಗಳಲ್ಲಿ ಇಬ್ಬರು ಮಹಿಳೆಯರ ಸಹಿತ ಒಟ್ಟು 16 ಪೆಡ್ಲರ್ ಗಳನ್ನು ಬೆಂಗಳೂರು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ಸಿಸಿಬಿ ಹಾಗೂ ನಗರದ ವಿವಿಧ ಠಾಣೆಗಳ ಪೊಲೀಸರು ಕಾರ್
ಸೇಡಂ: ಹಡಪದ ಸಮಾಜದ ಸೇಡಂ ತಾಲೂಕು ಅಧ್ಯಕ್ಷರಾಗಿ ಅಂಬರೀಷ್ ಹಡಪದ ಉಡಗಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮಲ್ಲಿಕಾರ್ಜುನ ಹಡಪದ ಬೆನಕನಹಳಿ ಅವರನ್ನು ನೇಮಕ ಮಾಡಲಾಗಿದೆ ಎಂದು ಸಮಾಜದ ಜಿಲ್ಲಾಧ್ಯಕ್ಷ ಈರಣ್ಣ ಹಡಪದ ತಿಳಿಸಿದ್ದಾರ
ಬೆಂಗಳೂರು, ಫೆ.27 : ನಾಳೆಯಿಂದ(ಫೆ.28) ರಾಜ್ಯದ 1,217 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ-1 ನಡೆಯಲಿದ್ದು, ಈ ಬಾರಿ ರಾಜ್ಯದ 7 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಗೆ 6,46,801 ಹ

30 C