ಚಿಕ್ಕಮಗಳೂರು: ರಾಜಸ್ಥಾನದ ಬಿಕಾನೇರ್ ನಲ್ಲಿ ಬಿಎಸ್ಎಫ್ ಪಡೆಯ ಯೋಧನಾಗಿ ಕಾರ್ಯನಿರ್ವಹಿಸುತ್ತಿದ್ದ ಕಡೂರು ತಾಲೂಕಿನ ಗಿರೀಶ್ (37) ಅನಾರೋಗ್ಯದಿಂದ ಮೃತಪಟ್ಟಿರುವ ಘಟನೆ ಮಂಗಳವಾರ ವರದಿಯಾಗಿದೆ. ಕಡೂರು ತಾಲೂಕು ಜೋಡಿ ತಿಮ್ಮಾಪ
ಬೆಂಗಳೂರು: ಗೀಸರ್ ನಿಂದ ಅನಿಲ ಸೋರಿಕೆಯಾಗಿ ತಾಯಿ-ಮಗು ಮೃತಪಟ್ಟಿರುವ ಘಟನೆ ಗೋವಿಂದರಾಜನಗರದ ಪಂಚಶೀಲನಗರದಲ್ಲಿ ನಡೆದಿದೆ. ಪಂಚಶೀಲನಗರದ ನಿವಾಸಿ ಕಿರಣ್ ಅವರ ಪತ್ನಿ ಚಾಂದಿನಿ(30) ಹಾಗೂ ಪುತ್ರಿ ಯುವಿ (4) ಮೃತರು. ಸೋಮವಾರ ಬೆಳಗ್ಗೆ
ಕೊಣಾಜೆ: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಇತ್ತೀಚೆಗೆ ಆಯ್ಕೆಗೊಂಡಿರುವ ಪುಷ್ಪರಾಜ್ ಶೆಟ್ಟಿ ಅವರನ್ನು ಉಳ್ಳಾಲ ವಲಯ ಬಂಟರ ಸಂಘದ ವತಿಯಿಂದ ಭಾನುವಾರ ಅಸೈಗೋಳಿಯ ಬಂಟರ ಸಂಘದ ಸಭಾಂಗಣದಲ್ಲಿ ಸನ್ಮಾನಿ
ಕೊಪ್ಪಳ.ಡಿ09: ಸಾರ್ವಜನಿಕರು ತಮ್ಮ ವಾಹನಗಳಿಗೆ ಯಾವುದೇ ಕಲಬೆರಿಕೆಯಿಲ್ಲದ ಇಂಧನವನ್ನು ಉಪಯೋಗಿಸಿ ಅವುಗಳ ಸುಸ್ಥಿತಿಯನ್ನು ಕಾಪಾಡಿಕೊಂಡು ವಾಯು ಮಾಲಿನ್ಯವನ್ನು ತಡೆಗಟ್ಟಿಕೊಳ್ಳಬೇಕೆಂದು ಕೊಪ್ಪಳ ಪ್ರಾದೇಶಿಕ ಸಾರಿಗೆ ಅಧಿಕ
ಬೆಳಗಾವಿ (ಸುವರ್ಣ ವಿಧಾನಸೌಧ): ಪೊಲೀಸ್ ಇಲಾಖೆ ಕೈಗೊಳ್ಳುತ್ತಿರುವ ಬಿಗಿ ಕ್ರಮಗಳಿಂದ ರಾಜ್ಯದಲ್ಲಿ ಸೈಬರ್ ಅಪರಾಧಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಮಂಗಳವಾರ ವ
ಬೆಳಗಾವಿ : ಹುಮನಾಬಾದ್ ತಾಲೂಕಿನ ಹಳ್ಳಿಖೇಡ್ ಗ್ರಾಮದ ಬಳಿ ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆಯ ಪುನಶ್ವೇತನಕ್ಕೆ ಸರಕಾರ ಕ್ರಮವಹಿಸಲಿದೆ ಎಂದು ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ್ ಪಾಟ
ಬೆಳಗಾವಿ(ಸುವರ್ಣ ವಿಧಾನಸೌಧ): 2025-30ರ ಕೈಗಾರಿಕಾ ನೀತಿಯು ರಾಜ್ಯದ ಸಮಗ್ರ ಅಭಿವೃದ್ಧಿ ಗುರಿಯೊಂದಿಗೆ ಬೆಂಗಳೂರಿನಿಂದ ಹೊರಗಡೆ ಹಿಂದುಳಿದ ಪ್ರದೇಶಗಳಲ್ಲಿ ಕೈಗಾರಿಕೆಗಳನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ ಎಂದು ಬೃಹತ್ ಕೈಗ
ಮಂಗಳೂರು, ಡಿ. 9: ಸಂತ ಮದರ್ ತೆರೆಸಾ ವಿಚಾರ ವೇದಿಕೆ ಮಂಗಳೂರು ಹಾಗೂ ಕ್ಯಾಥೋಲಿಕ್ ಸಭಾ ಮಂಗಳೂರು ಪ್ರದೇಶ್ ಆಶ್ರಯದಲ್ಲಿ ಸೌಹಾರ್ದ ಕ್ರಿಸ್ಮಸ್ ಉತ್ಸವ ಡಿ.13 ಹಾಗೂ ಡಿ.14ರಂದು ಕದ್ರಿ ಪಾರ್ಕ್ನಲ್ಲಿ ನಡೆಯಲಿದೆ. ಪತ್ರಿಕಾಭವನದಲ್ಲಿ
ಒಮ್ಮೆ ನಶಿಸಿ ಹೋಗಿರುವ ಪಟ್ಟಿಯಲ್ಲಿದ್ದ ಅನೇಕ ಪ್ರಭೇದಗಳನ್ನು ಉಳಿಸಿಕೊಳ್ಳಲಾಗಿದೆ. ಅಂತಹ ಐದು ಅಭೂತಪೂರ್ವ ವನ್ಯಜೀವಿಗಳ ರಕ್ಷಣೆಯ ವಿವರ ಇಲ್ಲಿದೆ. ಭಾರತದ ವನ್ಯಜೀವಿಗಳ ಕತೆಯಲ್ಲಿ ಸದಾ ನಷ್ಟವೇ ಬರೆದಿರಬೇಕು ಎಂದೇನಿಲ್ಲ. ಜ
ಉಡುಪಿ, ಡಿ.9: ಯಕ್ಷಗಾನ ಅಕಾಡೆಮಿ ಮಕ್ಕಳಿಗೆ ಯಕ್ಷ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ಈ ಮೂಲಕ ಮಕ್ಕಳಲ್ಲಿ ಸಂಸ್ಕಾರ ತುಂಬಿಸುವ ಕಾರ್ಯ ನಡೆಯಬೇಕು ಎಂಬುದೇ ನಮ್ಮ ಹೆಬ್ಬಯಕೆ. ಯಕ್ಷಗಾನ ಕಲೆಗೆ ಪ್ರೋತ್ಸಾಹಕರ ಅಗತ್ಯ
ಉಡುಪಿ, ಡಿ.9: ಕರಂಬಳ್ಳಿ ವಲಯ ಬ್ರಾಹ್ಮಣ ಸಮಿತಿಯ 19ನೇ ವಾರ್ಷಿಕೋತ್ಸವ ಕರಂಬಳ್ಳಿ ಶ್ರೀವೆಂಕಟರಮಣ ದೇವಸ್ಥಾನದ ಶ್ರೀನಿವಾಸ ಸಭಾಭವನದಲ್ಲಿ ನಡೆಯಿತು. ದೇವಸ್ಥಾನದಲ್ಲಿ ದೇವರಿಗೆ ವಿಷ್ಣು ಸಹಸ್ರ ನಾಮಾವಳಿ ಸಹಿತ ತುಳಸಿ ಅರ್ಚನೆ, ವ
ಬೀದರ್: ಬಾಬು ಜಗಜೀವನರಾಮ ಭವನಕ್ಕೆ ಮೀಸಲಿಟ್ಟ 50 ಲಕ್ಷ ರೂ. ಲೂಟಿ ಮಾಡಿದ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರನ್ನು ಜೈಲಿಗೆ ಕಳುಹಿಸಬೇಕು. ಈ ಭವನ ಕಾಮಗಾರಿಯನ್ನು ಜಿಲ್ಲಾ ಉಸ್ತುವಾರಿ ಸಚಿವರು ಘೋಷಿಸಿದಂತೆ ಒಂದು ವಾರದೊಳಗೆ ಪೂ
ಉಡುಪಿ, ಡಿ.9: ಮೂಡು ಪೆರಂಪಳ್ಳಿ ವಾರ್ಡಿನ ಶೀಂಬ್ರ ಮಹಾಗಣಪತಿ ದೇವಸ್ಥಾನದ ಹತ್ತಿರ ಸಣ್ಣ ನೀರಾವರಿ ಇಲಾಖೆಯ ಅನುದಾನದಲ್ಲಿ 2.25 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಸಂರಕ್ಷಣಾ ಕಾಮಗಾರಿಗೆ ಶಾಸಕ ಯಶ್ ಪಾಲ್ ಸುವರ್ಣ ಗುದ್
ಚೆನ್ನೈ: ಆಡಳಿತಾರೂಢ ಡಿಎಂಕೆ ಮದ್ರಾಸ್ ಉಚ್ಚ ನ್ಯಾಯಾಲಯದ ನ್ಯಾಯಾಧೀಶ ಜಿ.ಆರ್.ಸ್ವಾಮಿನಾಥನ್ ವಿರುದ್ಧ ವಾಗ್ಡಂಡನೆ ಪ್ರಕ್ರಿಯೆಗಳನ್ನು ಕೋರಿ ನೋಟಿಸನ್ನು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಮಂಗಳವಾರ ಸಲ್ಲಿಸಿದೆ. ಇಂಡಿಯ
ಪುದುಚೇರಿಯಲ್ಲಿ ಟಿವಿಕೆ ಪಕ್ಷದ ಕಾರ್ಯಕ್ರಮದಲ್ಲಿ ಭದ್ರತಾ ವೈಫಲ್ಯ
ಬೆಳಗಾವಿ (ಸುವರ್ಣ ವಿಧಾನಸೌಧ), ಡಿ.9: ಉಡುಪಿ ಜಿಲ್ಲೆಯ ಲೈಟ್ ಹೌಸ್ ಬೀಚ್ ಅಭಿವೃದ್ಧಿಗೆ 5 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಯನ್ನು ಕರ್ನಾಟಕ ಪ್ರವಾಸೋದ್ಯಮ ಮೂಲಸೌಕರ್ಯ ನಿಗಮದಿಂದ ಅನುಷ್ಠಾನಗೊಳಿಸಲಾಗುವುದು ಎಂದು ಪ್ರವಾಸೋದ್ಯಮ
ಬೆಳಗಾವಿ (ಸುವರ್ಣ ವಿಧಾನಸೌಧ), ಡಿ. 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲಾ ಕಂಬಳ ಸಮಿತಿಯಿಂದ ಅನುಮೋದನೆಗೊಂಡ 23 ಕಂಬಳೋತ್ಸವಗಳಿಗೆ ರಾಜ್ಯ ಸರಕಾರದಿಂದ ತಲಾ 5 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಎಚ್.ಕ
ಬೆಳಗಾವಿ(ಸುವರ್ಣ ವಿಧಾನಸೌಧ), ಡಿ.9: ಮಂಡ್ಯ, ಹಾಸನ ಮತ್ತು ಚಾಮರಾಜನಗರ ಜಿಲ್ಲೆಗಳ ಪೌರಾಡಳಿತ ಪ್ರದೇಶಗಳ ರಸ್ತೆ ಅಭಿವೃದ್ಧಿ ಕಾಮಗಾರಿಗೆ ವಿವಿಧ ಯೋಜನೆಗಳಡಿಯಲ್ಲಿ 2023 ಸಾಲಿನಿಂದ ಇಲ್ಲಿಯವರೆಗೆ 150.08 ಕೋಟಿ ರೂ. ಬಿಡುಗಡೆಯಾಗಿದ್ದು, 142
ಹೊಸದಿಲ್ಲಿ: ಆರ್ಬಿಐ ಹಂಚಿಕೊಂಡಿರುವ ಮಾಹಿತಿಗಳ ಪ್ರಕಾರ ಸರಕಾರಿ ಬ್ಯಾಂಕುಗಳು ಕಳೆದ ಐದು ವಿತ್ತವರ್ಷಗಳಲ್ಲಿ ಮತ್ತು ಪ್ರಸಕ್ತ ವಿತ್ತವರ್ಷದಲ್ಲಿ ಸೆ.30ರವರೆಗಿನ ಅವಧಿಯಲ್ಲಿ 6.15 ಲಕ್ಷ ಕೋಟಿ ರೂ.ಗಳ ಸಾಲಗಳನ್ನು ರೈಟ್ ಆಫ್ ಮಾಡಿ
ಬೆಳಗಾವಿ(ಸುವರ್ಣವಿಧಾನಸೌಧ), ಡಿ.9: ರಾಜ್ಯದ ಎಲ್ಲ ನಗರಗಳಲ್ಲಿ ನದಿ ಮೂಲಗಳು ಕಲುಷಿತಗೊಳ್ಳದಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಿಗದಿಪಡಿಸಿರುವ ಅಗತ್ಯ ಬಫರ್ ಅನ್ನು ಕಾಯ್ದಿರಿಸಿ ಬಡಾವಣೆಗಳನ್ನು ಅಭಿವೃದ್ಧಿಪಡಿಸಲಾಗುತ
ಬೆಳಗಾವಿ(ಸುವರ್ಣ ವಿಧಾನಸೌಧ), ಡಿ.9: ಬಿಜೆಪಿ ನಾಯಕರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ. ಅವರು ಸರಕಾರದ ವಿರುದ್ಧ ಪ್ರತಿಭಟನೆ ಮಾಡಲಿ, ಯಾರು ಬೇಡ ಅಂದೋರು? ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ
ಹೊಸದಿಲ್ಲಿ: ಇಂಡಿಗೋ ಕಾರ್ಯಾಚರಣೆಗಳಲ್ಲಿ ಕಂಡುಬಂದಿರುವ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಮಂಗಳವಾರ ಲೋಕಸಭೆಯಲ್ಲಿ ಸರ್ಕಾರದ ಕಠಿಣ ನಿಲುವು ಸ್ಪಷ್ಟಪಡಿಸಿದರು. ಪರಿಷ್ಕೃತ ಪೈಲಟ
ಬೆಳಗಾವಿ(ಸುವರ್ಣ ವಿಧಾನಸೌಧ), ಡಿ.9: 532 ಎಕರೆ ಅರಣ್ಯ, ಸರಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿರುವ ವ್ಯಕ್ತಿಯ ಹಿಂದಿರುವವರ ಸಂಚನ್ನು ಬಯಲು ಮಾಡಿ, ಶಿಕ್ಷಿಸಲು ಸಿಐಡಿ ತನಿಖೆಗೆ ವಹಿಸುವಂತೆ ಅರಣ
ಉಳ್ಳಾಲ : ಭಗವತಿ ಶಾಲೆಯಿಂದ ಉಚ್ಚಿಲ ಬೀಚ್ ರಸ್ತೆ ಅಗಲೀಕರಣದ ಶಿಲಾನ್ಯಾಸ ಕಾರ್ಯಕ್ರಮ ಮಂಗಳವಾರ ನಡೆಯಿತು. ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್ ಅವರು, ಭಗವತಿ ಶಾಲೆಯಿಂ
ಪುತ್ತೂರು: ಮಂಗಳೂರಿಗೆ ಕಾಫಿ ಬೀಜದ ಲೋಡು ಕೊಂಡೊಯ್ಯುತ್ತಿದ್ದ ಲಾರಿಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ಕಳವು ಮಾಡಿದ್ದ ಪ್ರಕರಣದಲ್ಲಿ ಐವರು ಆರೋಪಿಗಳನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ
ಬೀದರ್ : ಬುದ್ಧ ಬೆಳಕು ಸಾಮಾಜಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ನ ಅಡಿಯಲ್ಲಿ ನಡೆಯುವ ಮನೆ ಮನೆಗೆ ಅಂಬೇಡ್ಕರ್ ಅಭಿಯಾನವು ಶೈಕ್ಷಣಿಕ, ಸಾಮಾಜಿಕ ಮತ್ತು ರಾಜಕೀಯ ಪ್ರಜ್ಞೆ ಮೂಡಿಸಲಿ ಎಂದು ಭಂತೆ ವರಜ್ಯೋತಿ ಅವರು ನುಡಿದ
ದಿಲ್ಲಿಯಲ್ಲಿನ 23 ನೇ ಭಾರತ-ರಶ್ಯ ವಾರ್ಷಿಕ ಶೃಂಗಸಭೆಗೆ ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಬಂದುಹೋಗಿದ್ದಾರೆ. 2021ರಲ್ಲಿ ಭಾರತದಲ್ಲಿ ನಡೆದ ಶೃಂಗಸಭೆಯಲ್ಲಿ ಪುಟಿನ್ ಪಾಲ್ಗೊಂಡಿದ್ದರು. ಆನಂತರದ 4 ವರ್ಷಗಳಲ್ಲಿ ಸಂಭವಿಸಿರುವ ಅ
ರಾಯಚೂರು: ಸಾರಿಗೆ ಬಸ್ ಪಲ್ಟಿಯಾಗಿ ಕಂಡಕ್ಟರ್ ಮೃತಪಟ್ಟು, 20 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಅಂಚೇಸುಗೂರು ಬಳಿ ನಡೆದಿದೆ. ಮೃತರನ್ನು ಲಿಂಗಸುಗೂರು ತಾಲೂಕಿನ ಬಸವರಾಜ್ ( 36 ) ಎಂದು ಗುರುತಿಸಲಾಗಿ
ಸೈಯದ್ ಮುಷ್ತಾಕ್ ಅಲಿ ಟ್ರೋಫಿ: 3 ಪಂದ್ಯಗಳಲ್ಲಿ 11 ವಿಕೆಟ್ ಪಡೆದು ಮಿಂಚಿದ ಶಮಿ
ಬೆಳಗಾವಿ, ಡಿ. 9: ದ.ಕ. ಜಿಲ್ಲೆಯ ಮೂಡುಬಿದಿರೆ ಮತ್ತು ಮುಲ್ಕಿ ಪೊಲೀಸ್ ಠಾಣೆಗಳಲ್ಲಿ ಪಿಎಸ್ಸೈ ಮತ್ತು ಪೊಲೀಸ್ ಸಿಬ್ಬಂದಿ ಭರ್ತಿಗೆ ಕ್ರಮ ವಹಿಸಲಾಗುವುದು. ಪ್ರಸಕ್ತ 545 ಪಿಎಸ್ಸೈ ಮತ್ತು 3500 ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪ್ರಕ್ರ
ಹಾಸನ: ಡ್ರಗ್ಸ್ ಅಮಲಿನಲ್ಲಿ ಯುವಕನನ್ನು ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ದುಷ್ಕರ್ಮಿಗಳು, ಹತ್ಯೆಯ ಬಳಿಕ ಮೃತದೇಹದ ಎದುರು ನಿಂತು ವಿಡಿಯೋ ಚಿತ್ರೀಕರಿಸಿರುವ ಅಮಾನವೀಯ ಕೃತ್ಯ ಹಾಸಗ ನಗರದ ಹೊರವಲಯದಲ್ಲಿ ನಡೆದ
ಹೊಸದಿಲ್ಲಿ: ಚುನಾವಣಾ ಸುಧಾರಣೆಗಳ ಕುರಿತ ಚರ್ಚೆಯ ವೇಳೆ ಲೋಕಸಭೆಯಲ್ಲಿ ಮಂಗಳವಾರ ಗರಿಗೆದರಿದ ವಾತಾವರಣ ನಿರ್ಮಾಣಗೊಂಡಿದ್ದು, ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಅವರು ಭಾರತೀಯ ಚುನಾವಣಾ ಆಯೋಗದ (ECI) ತಟಸ್ಥತೆ ಮತ್ತು ಅದರ ಅಧಿಕಾ
ಹೊಸದಿಲ್ಲಿ: 2027ರ ಜನಗಣತಿಗೆ ಪೂರ್ವಸಿದ್ಧತೆಯ ಹಿನ್ನೆಲೆಯಲ್ಲಿ, ಗಣತಿದಾರರು ಮತ್ತು ಮೇಲ್ವಿಚಾರಕರ ನೇಮಕಾತಿಯನ್ನು ಜನವರಿ 15, 2026ರೊಳಗೆ ಪೂರ್ಣಗೊಳಿಸಬೇಕೆಂದು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ, ರಿಜಿಸ್ಟ್
ಬೆಳಗಾವಿ : ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿಯ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಅಲಾರವಾಡ್ ಕ್ರಾಸ್ ಕಡೆಗೆ ಸಾಗುತ್ತಿದ್ದ ಬಿಜೆಪಿಯ ನಾ
ಕಾರ್ಕಳ : ವಿಶ್ವ ಅಂಗವಿಕಲ ದಿನಾಚರಣೆ ಅಂಗವಾಗಿ ಮಾನಸ ಪುನರ್ವಸತಿ ಮತ್ತು ತರಬೇತಿ ಕೇಂದ್ರ ಪಾಂಬೂರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉಡುಪಿ ಜಿಲ್ಲೆ ಮತ್ತು ಲಯನ್ಸ್ ಕ್
ಬೆಳಗಾವಿ(ಸುವರ್ಣ ವಿಧಾನಸೌಧ), ಡಿ.9: ಯಾವುದೇ ರೀತಿಯ ಹೊಂದಾಣಿಕೆ ಮಾಡಿಕೊಳ್ಳದ ನಾನೇ ನಿಜವಾದ ವಿರೋಧ ಪಕ್ಷದ ನಾಯಕ. ಹೀಗಾಗಿ ನನಗೆ ವಿಧಾನಸಭಾ ಉಪಾಧ್ಯಕ್ಷರ ಪಕ್ಕದಲ್ಲೇ ಆಸನ(ಕುರ್ಚಿ) ವ್ಯವಸ್ಥೆ ಕಲ್ಪಿಸಿಕೊಡಬೇಕೆಂದು ಬಿಜೆಪಿ ಉಚ
ಬೆಳಗಾವಿ: ಮೆಕ್ಕೆಜೋಳ, ಸಕ್ಕರೆ ಬೆಲೆ, ಎಥನಾಲ್ ವಿಷಯಗಳಲ್ಲಿ ಕೇಂದ್ರ ಸರಕಾರ ರಾಜ್ಯಕ್ಕೆ ಅನ್ಯಾಯ ಮಾಡಿದೆ. ಕೇಂದ್ರ ಸರಕಾರ ರಾಜ್ಯಕ್ಕೆ 5400 ಕೋಟಿ ರೂ. ಕೊಡಬೇಕಾಗಿತ್ತು. ಈ ವರೆಗೆ ಕೊಟ್ಟಿಲ್ಲ. ಯಾವ ಅನುದಾನ ಕೂಡ ಕೇಂದ್ರ ಕೊಡುತ್ತಿ
ಬೆಂಗಳೂರು: ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನಸಹಿತ ರಜೆ ಸೌಲಭ್ಯ ಒದಗಿಸುವ ಸಂಬ
ಮೊದಲ ತೋಟಗಾರಿಕೆ ಜಂಟಿ ನಿರ್ದೇಶಕರಾಗಿ ಮಹಮ್ಮದ್ ಅಲಿ ನೇಮಕ
ಭಾರತದಲ್ಲಿ ಚಿನ್ನದ ದರಗಳು ಮಂಗಳವಾರ ಮತ್ತೆ ಕುಸಿದಿವೆ. ಮಂಗಳವಾರ ಮಂಗಳೂರಿನಲ್ಲಿ ಚಿನ್ನದ ದರವೆಷ್ಟು? ಭಾರತದಲ್ಲಿ ಚಿನ್ನದ ದರಗಳು ಮಂಗಳವಾರ ಮತ್ತೆ ಕುಸಿದಿವೆ. ಚಿನ್ನದ ಬೆಲೆಗಳು ಅಂತರರಾಷ್ಟ್ರೀಯ ಸ್ಪಾಟ್ ಚಿನ್ನದ ದರಗಳು, ಅಮ
ಆರ್ಟಿಕಲ್ 370, ಕಾಶ್ಮೀರ ಭದ್ರತೆಗೆ ಸಂಬಂಧಿಸಿ Google ಸರ್ಚ್ ಮಾಡಿದ್ದ ಪ್ರವಾಸಿ!
ಬೆಳಗಾವಿ : ಸುವರ್ಣ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣಗೊಳಿಸಿದರು. ಈ ಕಾರ್ಯಕ್ರಮದಲ್ಲಿ ವಿಧಾನ ಸಭೆಯ ಸಭಾಧ್ಯಕ್ಷ
ಕಳೆದ ಎಪ್ರಿಲ್ ತಿಂಗಳಿಂದ ಎಸ್ಸಿ/ಎಸ್ಟಿ ಪ್ರಕರಣಗಳನ್ನು ದಾಖಲಿಸುವ, ತನಿಖೆ ಮಾಡುವ ಹೊಣೆಯನ್ನು ನೀಡಿ ದೌರ್ಜನ್ಯ ಪ್ರಕರಣಗಳ ತನಿಖೆಯ ಗುಣಮಟ್ಟ ಕಾಲಮಿತಿಯೊಳಗೆ ಹಾಗೂ ಶಿಕ್ಷೆಯ ಪ್ರಮಾಣವನ್ನು ಹೆಚ್ಚಿನ ನಿರ್ಬಂಧದ ಬಗ್ಗೆ ಪ್
ಮೂಡುಬಿದಿರೆ : ಕಾಂತಾವರ ಕನ್ನಡ ಸಂಘದ ಅಧ್ಯಕ್ಷರಾದ ಡಾ.ನಾ.ಮೊಗಸಾಲೆ ಅವರ ಅಧ್ಯಕ್ಷತೆಯಲ್ಲಿ 2025ನೇ ಸಾಲಿನ ನಾಲ್ಕು ದತ್ತಿನಿಧಿ ಪ್ರಶಸ್ತಿಗಳನ್ನು ಘೋಷಿಸಲಾಗಿದೆ. ಸರಸ್ವತಿ ಬಲ್ಲಾಳ್ ಮತ್ತು ಡಾ.ಸಿ.ಕೆ.ಬಲ್ಲಾಳ್ ದಂಪತಿ ಪ್ರತಿಷ್ಠ
ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇಂದ್ರ ಕಾರಾಗೃಹದ ಕೈದಿಯೊಬ್ಬ ಮಂಗಳವಾರ ಬೆಳಗಿನ ಜಾವ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಹೊಸನಗರ ತಾಲೂಕಿನ ಗರ್ತಿಕೆರೆ, ಅಮೃತ ಗ್ರಾಮದ ಕೃಷ್ಣ (44) ಎಂದ
ತುಂಬಾ ಕಡಿಮೆ ಸಂಬಳಕ್ಕೆ ಕಡುಕಷ್ಟದ ಜೀವನ ನಡೆಸುವ ಅಂಗನವಾಡಿ ಮಹಿಳೆಯರ ಜೀವನ ಇಂದಿಗೂ ಸುಧಾರಣೆ ಕಂಡಿಲ್ಲ ಎನ್ನುವುದೇ ದುಃಖದ ಸಂಗತಿ. ನನ್ನ ಬಾಲ್ಯದಿಂದಲೂ ಅವರುಗಳು ತಮ್ಮ ಸಂಬಳವನ್ನು ಹೆಚ್ಚಿಸಿಕೊಳ್ಳಲು, ನೌಕರಿಯನ್ನು ಖಾಯಂ
ಶಿವಮೊಗ್ಗ: ಅಕ್ರಮವಾಗಿ ಶ್ರೀಗಂಧ ಸಾಗಣೆ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಮಂಡಗದ್ದೆ ವಲಯಾರಣ್ಯಧಿಕಾರಿ ವಿನಯಕುಮಾರ್ ನೇತೃತ್ವದ ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದೆ. ಕಣಗಲಕೊಪ್ಪ ಗ್ರಾಮದ ಸತೀಶ್ (32), ಪ್ರಕಾಶ್ (32) ಬಂಧಿತ
ವಾಷಿಂಗ್ಟನ್: ಭಾರತೀಯ ಅಕ್ಕಿ ಆಮದುಗಳ ಮೇಲೆ ಹೊಸ ಸುಂಕಗಳನ್ನು ವಿಧಿಸುವ ಸಾಧ್ಯತೆಯ ಬಗ್ಗೆ ಪರಿಶೀಲನೆ ನಡೆಸುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಭಾರತ ಸೇರಿದಂತೆ ಹಲವಾರು ದ
ಅರಕಲಗೂಡು : ತಾಲೂಕಿನ ಕೊಣನೂರು ಗ್ರಾಮದಲ್ಲಿ ಬೈಕ್ ಹಾಗೂ ಸಾರಿಗೆ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ. ಮೃತರನ್ನು ಕೆರೆಕೋಡಿ ಗ್ರಾಮದ ಅನಿಲ್ (28) ಹಾಗೂ ಹೊನ್ನೇ
ಬಿಸಿರೋಡ್ : ಯುನಿವೆಫ್ ಕರ್ನಾಟಕದ ವತಿಯಿಂದ ಸೆ19ರ 2025ರಿಂದ ಜ.2ರ 2026 ರ ವರೆಗೆ “ಶೋಷಿತ ಸಮಾಜ ಹಾಗೂ ಮಾನವ ಘನತೆ ಮತ್ತು ಪ್ರವಾದಿ ಮುಹಮ್ಮದ್ (ಸ)” ಎಂಬ ಕೇಂದ್ರೀಯ ವಿಷಯದಲ್ಲಿ 100 ದಿನಗಳ ಕಾಲ ಹಮ್ಮಿಕೊಂಡಿರುವ 20ನೇ ವರ್ಷದ “ಅರಿಯಿರಿ ಮನುಕ
ಭಾರತದಲ್ಲಿ ಖಾಸಗೀಕರಣ, ಬಂಡವಾಳಶಾಹಿ ವ್ಯವಸ್ಥೆ ಬಲಗೊಂಡಷ್ಟು ಉದ್ಯೋಗದ ಪ್ರಮಾಣ ಕುಂಠಿತಗೊಂಡಿದೆ, ನಿರುದ್ಯೋಗದ ಪ್ರಮಾಣ ಹೆಚ್ಚಾಗಿದೆ. ಕೊಳ್ಳುವ ಸಾಮರ್ಥ್ಯ ಕಡಿಮೆಯಾಗಿದೆ. ಕಳೆದ ಮೂವತ್ತು ವರ್ಷಗಳ ಅಧಿಕೃತ ದತ್ತಾಂಶ ಮತ್ತು
ವಿಟ್ಲ : ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ರಾಜ್ಯಮಟ್ಟದ 17 ರ ವಯೋಮಾನದ ಹುಡುಗಿಯರ ಚಕ್ರ ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವ ಮಾಣಿ- ಪೆರಾಜೆಯ ಬಾಲವಿಕಾಸ ಆಂಗ್ಲ ಮಾಧ
ಸಮಾಜ ಕಲ್ಯಾಣ ಇಲಾಖೆಯ ನಿಲುವು
ಹೊಸದಿಲ್ಲಿ: ಅರುಣಾಚಲ ಪ್ರದೇಶದ ನಿವಾಸಿ ಭಾರತದ ಪ್ರಜೆಯೊಬ್ಬರನ್ನು ಶಾಂಘೈ ವರ್ಗಾಂತರ ವಿಮಾನ ನಿಲ್ದಾಣದಲ್ಲಿ ಕೆಟ್ಟದಾಗಿ ನಡೆಸಿಕೊಳ್ಳಲಾದ ಪ್ರಕರಣದ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಭಾರತೀಯರಿಗೆ ಕಿರುಕುಳ ನ
ಟೋಕಿಯೊ: ಜಪಾನ್ನಲ್ಲಿ ಸೋಮವಾರ ತಡರಾತ್ರಿ 6.7 ತೀವ್ರತೆಯ ಪ್ರಬಲ ಭೂಕಂಪ ಮತ್ತು ಸುನಾಮಿ ಸಂಭವಿಸಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪೆಸಿಫಿಕ್ ತೀರದಲ್ಲಿ ಇದು ಸುನಾಮಿಗೆ ಕಾರಣವಾಗಿದ್ದು, 70 ಸೆಂಟಿಮೀಟರ್
ಹೊಸದಿಲ್ಲಿ: ಗೋವಾದಲ್ಲಿ ಶನಿವಾರ ರಾತ್ರಿ 25 ಮಂದಿಯ ಸಜೀವ ದಹನಕ್ಕೆ ಕಾರಣವಾದ ಬೆಂಕಿ ಆಕಸ್ಮಿಕ ಸಂಭವಿಸಿದ ನೈಟ್ ಕ್ಲಬ್ನ ಇಬ್ಬರು ಮಾಲಕರು, ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಭಾರತದಿಂದ ಥಾಯ್ಲೆಂಡ್ಗೆ ಪಲಾಯನ ಮಾಡಿರುವ ಪ್ರಕರ
ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರ ಅಸ್ತಿತ್ವಕ್ಕೆ ಬಂದು ಹನ್ನೊಂದು ವರ್ಷಗಳಾದವು. ಈ ಒಂದು ದಶಕದಲ್ಲಿ ಜನರಿಗೆ ನೀಡಿರುವ ಯಾವ ಭರವಸೆಯನ್ನೂ ಈಡೇರಿಸಲು ಆಗಲಿಲ್ಲ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಯಾಗಲಿಲ್ಲ. ಭಾರತ
ಪಣಂಬೂರು: ಮದ್ಯ ಸೇವನೆಗೆ ಹಣ ನೀಡಿಲ್ಲ ಎಂದು ಜಗಳವಾಡಿರುವುದಕ್ಕೆ ಯುವಕನೋರ್ವನನ್ನು ಚೂರಿಯಿಂದ ಇರಿದು ಕೊಲೆಗೈದ ಘಟನೆ ರವಿವಾರ ತಡರಾತ್ರಿ ಬೈಕಂಪಾಡಿಯಲ್ಲಿ ನಡೆದಿದೆ. ಕೊಲೆಯಾದವರನ್ನು ಉತ್ತರ ಪ್ರದೇಶ ಮೂಲದ ನಿವಾಸಿ, ಸದ್ಯ ಬ
ಭಟ್ಕಳ: ನವಾಯತ್ ಕಾಲನಿಯ ಅಂಜುಮನ್ ಬಾಲಕಿಯರ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿನಿಯರು ದುಖ್ತರ್-ಎ-ಅಂಜುಮನ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಝೈನಬ್ ಸಫಾ ಗವಾಯಿ ಹಾಗೂ ಶಿಝಾ ಶಾಬಂದ್ರಿ ಈ ಗೌರವಕ್ಕೆ ಪಾತ್
ಉಡುಪಿ: ಆನ್ಲೈನ್ ಟಾಸ್ಕ್ ಹೆಸರಿನಲ್ಲಿ ಮಹಿಳೆಯೊಬ್ಬರು ಹೂಡಿಕೆ ಮಾಡಿದ್ದ ಲಕ್ಷಾಂತರ ರೂ. ಹಣವನ್ನು ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉದ್ಯಾವರದ ವಿಜಯಲಕ್ಷ್ಮೀ (55) ಎಂಬವರು ನ.29
ಮಣಿಪಾಲ: ಮಣಿಪಾಲ ಸಮೀಪದ ಮಂಚಿ ಎಂಬಲ್ಲಿ ಡಿ.7ರಂದು ಮಧ್ಯಾಹ್ನ ಕೋಳಿ ಅಂಕ ನಡೆಸುತ್ತಿದ್ದ ಎಂಟು ಮಂದಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಜಯ ದೇವಾಡಿಗ, ದಯಾನಂದ ಪೂಜಾರಿ, ಪ್ರಜ್ವಲ್, ಅಚ್ಚಣ್ಣ ಮೂಲ್ಯ, ಸಚಿನ್, ಪ್ರದೀಪ್, ಅಮೀ
ಮಂಗಳೂರು: ಮಂಗಳೂರು ನಗರಕ್ಕೆ ನಿಷೇಧಿತ ಮಾದಕದ್ರವ್ಯವಾದ ಎಂಡಿಎಂಎ ಪೂರೈಕೆ ಮಾಡುತ್ತಿದ್ದ ಐವರು ಆರೋಪಿಗಳಿಗೆ 12 ರಿಂದ 14 ವರ್ಷಗಳ ಕಠಿಣ ಸಜೆ ಮತ್ತು ದಂಡ ವಿಧಿಸಲು ದ.ಕ. ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದಲ್ಲಿ ಸಮರ್ಥವಾಗಿ
ಬ್ರಹ್ಮಾವರ: ಈ ದೇಶದಲ್ಲಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಂವಿಧಾನದ ಮೂಲಕ ಸಾಮಾಜಿಕ ನ್ಯಾಯದ ಬದುಕು ಕಲ್ಪಿಸಿಕೊಟ್ಟ, ಪ್ರಪಂಚದಲ್ಲೇ ಅತ್ಯುನ್ನತ ಸಂವಿಧಾನ ನೀಡಿದ ಮಹಾನ್ ಚೇತನ ಬಾಬಾಸಾಹೇಬ್ ಅಂಬೇಡ್ಕರ್ ಎಂದು ಉಡುಪಿ ಚಿಕ್ಕಮಗ
ಉಡುಪಿ: ಸಂಘ ಸಂಸ್ಥೆಗಳಿಂದ ಉತ್ತಮ ಕಾರ್ಯಗಳು ನಡೆದರೆ ಅದು ಸಮಾಜದ ಉನ್ನತಿ ಕಾರಣ ಆಗುತ್ತದೆ ಎಂದು ಅದಮಾರು ಅದಮಾರು ಮಠಾಧೀಶ ಶ್ರೀಈಶಪ್ರಿಯ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ಮೂಡುಪೆರಂಪಳ್ಳಿಯ ವಿಶ್ವಪ್ರಿಯ ಬಯಲು ರಂಗಮಂಟಪದಲ್
ಕಾಪು: ಶಿರ್ವದ ಸಾವುದ್ ಮಾತೆಯ ದೇವಾಲಯ, ಉಡುಪಿ ಧರ್ಮಪ್ರಾಂತ್ಯದ ಆರೋಗ್ಯ ಆಯೋಗ, ಕಥೊಲಿಕ್ ಸಭಾ, ಸ್ತ್ರೀ ಸಂಘಟನೆ, ಸೀನಿರ್ಯ ಸಿಟಿಜನ್ ಕ್ಲಬ್, ಐಸಿವೈಎಂ, ವಲಯ ಹೆಲ್ತ್ ಕಮಿಷನ್ ಮತ್ತು ಸೆಂರ್ಟ ಫಾರ್ ಎಕನಾಮಿಕ್ ಅಂಡ್ ಸೋಶಿಯಲ್ ನೆಟ
ಮಂಗಳೂರು: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡಮಿಯ ವತಿಯಿಂದ ಅಕಾಡಮಿಯ ಸಭಾಂಗಣದಲ್ಲಿ ʼಕಾವ್ಯಾಂ ವ್ಹಾಳೊ-9ʼ ಶೀರ್ಷಿಕೆಯಡಿ ಕವಿಗೋಷ್ಠಿ ಶನಿವಾರ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಕಾಡಮಿಯ ಅಧ್ಯಕ್ಷ ಜೋಕಿಂ ಸ
ಮಂಗಳೂರು: ನಗರದ ಕೆಪಿಟಿ ಬಳಿಯ ಆರ್ಟಿಒ ಫಿಟ್ನೆಸ್ ಪರಿಶೀಲನ ಮೈದಾನಕ್ಕೆ ತೆರಳುವ ರಸ್ತೆ ಬದಿ ಸಾರ್ವಜನಿಕರಿಗೆ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದಡಿ ಸುರತ್ಕಲ್ ಕೃಷ್ಣಾಪುರ ಮುಹಮ್ಮದ್ ಆರೀಫ್ ಫೈಝಲ್ (26)ಎಂಬಾತ
ಮಂಗಳೂರು: ರಾ.ಹೆ.75ರ ಅಡ್ಯಾರ್ ಬಳಿ ಮೊಟ್ಟೆ ಸಾಗಾಟದ ವಾಹನಕ್ಕೆ ಹಿಂದಿನಿಂದ ಲಾರಿಯೊಂದು ಢಿಕ್ಕಿ ಹೊಡೆದ ಘಟನೆ ಸೋಮವಾರ ನಡೆದಿದೆ. ಇದರಿಂದ ವಾಹನ ರಸ್ತೆಗೆ ಮಗುಚಿ ಬಿದ್ದಿದ್ದು, ಮೊಟ್ಟೆಗಳು ಒಡೆದು ಸಾವಿರಾರು ರೂ. ನಷ್ಟವಾಗಿದೆ. ಸ
ಮಂಗಳೂರು: ಹೋಮಿಯೋಪತಿ ಶಿಕ್ಷಣದ ಜತೆ ಪೌರೋಹಿತ್ಯ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ಯುವಕನಿಗೆ ಆನ್ಲೈನ್ ಮೂಲಕ 31.99 ಲಕ್ಷ ರೂ. ವಂಚಿಸಿದ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಾಟ್ಸ್ಆ್ಯಪ್ನಲ್ಲಿ ಬಂದ ಸಂದೇಶವನ್ನು
ಶಿವಮೊಗ್ಗ : ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ದೇಶಾದ್ಯಂತ ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘಟನೆ(ಎಪಿಸಿಆರ್) ಯ ರಾಜ್ಯ ಕಾರ್ಯಕಾರಿ ಸದಸ್ಯ ಹಾಗೂ ಹೈಕೋ
ಸುಳ್ಯ: ಆತ್ಮಹತ್ಯೆಗೆ ಪ್ರಯತ್ನಿಸಿ ನೇಣು ಬಿಗಿದು ಜಿಗಿದ ವೇಳೆ ಹಗ್ಗ ತುಂಡಾಗಿ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಕಲ್ಲುಗುಂಡಿಯಲ್ಲಿ ನಡೆ
ಕೊಚ್ಚಿ: ಸೌದಿ ಅರೆಬಿಯಾದ ಜಿದ್ದಾ ಸೇರಿದಂತೆ ಗಲ್ಫ್ ದೇಶಗಳಲ್ಲಿ ಪರಿಚಿತರಾಗಿರುವ ಕೇರಳದ ಉದ್ಯಮಿ ವಿ.ಪಿ. ಮುಹಮ್ಮದ್ ಅಲಿ ಅವರನ್ನು ಅಪಹರಿಸಿದ ಘಟನೆ ಶನಿವಾರ ಸಂಜೆ ನಡೆದಿದೆ. ಅಂದು ಸಂಜೆ 6.30ರ ವೇಳೆಗೆ ಸೌದಿ ಅರೇಬಿಯದ ಜಿದ್
ಮಂಗಳೂರು: ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮತ್ತು ನಿರ್ಗಮಿಸುವ ಇಂಡಿಗೊದ 8 ವಿಮಾನಗಳ ಸಂಚಾರ ಸೋಮವಾರ ರದ್ದಾಗಿತ್ತು. ಮಂಗಳೂರಿಗೆ ಇಂಡಿಗೊದ ಬೆಂಗಳೂರು -ಮಂಗಳೂರು ( 6ಇ 6858)ಬೆಳಗ್ಗೆ 7:10, ಮುಂಬೈ -ಮಂಗಳೂರ
ನ್ಯೂಯಾರ್ಕ್, ಡಿ.8: ನ್ಯೂಯಾರ್ಕ್ನಲ್ಲಿರುವ ವಲಸೆ ನಿವಾಸಿಗಳು ಅಮೆರಿಕದ ವಲಸೆ ಮತ್ತು ಕಸ್ಟಮ್ಸ್ ಜಾರಿ (ಐಸಿಇ) ಏಜೆಂಟರೊಂದಿಗೆ ಮಾತನಾಡದಿರಲು ಅಥವಾ ಅನುಸರಿಸದಿರುವ ಕಾನೂನು ಬದ್ಧ ಹಕ್ಕನ್ನು ಹೊಂದಿದ್ದಾರೆ ಎಂದು ನ್ಯೂಯಾರ್ಕ್
ಪೋರ್ಟೊ-ನೊವೊ, ಡಿ.8: ಪಶ್ಚಿಮ ಆಫ್ರಿಕಾದ ಬೆನಿನ್ ರಾಷ್ಟ್ರದಲ್ಲಿ ರವಿವಾರ ಯೋಧರ ಗುಂಪೊಂದು ನಡೆಸಿದ ದಂಗೆಯ ಪ್ರಯತ್ನವನ್ನು ದೇಶನಿಷ್ಠ ಸೈನಿಕರ ಬೆಂಬಲದಿಂದ ವಿಫಲಗೊಳಿಸಲಾಗಿದ್ದು ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ ಎಂದು ಅಧ್
ಚಂಡೀಗಡ,ಡಿ.8: ವಿವಾದಾತ್ಮಕ ‘ 500 ಕೋಟಿ ರೂ.ಗಳ ಸೂಟ್ಕೇಸ್’ ಹೇಳಿಕೆಗಾಗಿ ಮಾಜಿ ಕ್ರಿಕೆಟಿಗ ಹಾಗೂ ರಾಜಕಾರಣಿ ನವಜೋತ್ ಸಿಂಗ್ ಸಿಧು ಅವರ ಪತ್ನಿ ನವಜೋತ್ ಕೌರ್ ಅವರನ್ನು ಕಾಂಗ್ರೆಸ್ ಪಕ್ಷವು ಸೋಮವಾರ ಅಮಾನತುಗೊಳಿಸಿದೆ. ನವಜೋತ್ ಕೌ
“11 ವರ್ಷಗಳಲ್ಲಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ 121 ಜನರಿಗೆ ಶಿಕ್ಷೆ”
ಬೆಳಗಾವಿ : ರಾಜ್ಯದಲ್ಲಿ ಪ್ರಸಕ್ತ ಆರ್ಥಿಕ ಸಾಲಿನಲ್ಲಿ ಸೆಪ್ಟೆಂಬರ್ 2025 ಅಂತ್ಯದ ವರೆಗೆ 195.27 ಲಕ್ಷ ಪೆಟ್ಟಿಗೆ ಬಿಯರ್ ಮಾರಾಟ ಮಾಡಲಾಗಿದ್ದು, ಇದು ಕಳೆದ ಇದೇ ಅವಧಿಗೆ ಹೋಲಿಸಿದಲ್ಲಿ 47.46 ಲಕ್ಷ ಪೆಟ್ಟಿಗೆಗಳು ಕಡಿಮೆ ಮಾರಾಟವಾಗಿ ಶೇ.19.
ಉಳ್ಳಾಲ: ಇಲ್ಲಿನ ಠಾಣಾ ವ್ಯಾಪ್ತಿಯ ತಲಪಾಡಿ ಗ್ರಾಮದ ತಚ್ಚಣಿ ಎಂಬಲ್ಲಿ ನಿಷೇದಿತ ಮಾಧಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಉಳ್ಳಾಲ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದ
ಬೆಳಗಾವಿ(ಸುವರ್ಣ ವಿಧಾನಸೌಧ) : ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ವಿಧಾನ ಮಂಡಲದ ಚಳಿಗಾಲದ ಅಧಿವೇಶನದಲ್ಲಿ ಮಂಗಳವಾರದಿಂದ (ಡಿ.9) ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಕಲಾಪ ಸಲಹಾ ಸಮಿತಿ ಸಭೆಯಲ್ಲಿ
ಬೆಳಗಾವಿ(ಸುವರ್ಣವಿಧಾನಸೌಧ) : ಸರಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ ಹೆಚ್ಚಿಸುವ ಬಗ್ಗೆ ಗಂಭೀರ ಪ್ರಯತ್ನ ಮಾಡಲಾಗುವುದು ಎಂದು ನಗರಾಭಿವೃದ್ಧಿ ಮತ
ಬೆಳಗಾವಿ(ಸುವರ್ಣವಿಧಾನಸೌಧ) : ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ರಾಜ್ಯದ 32 ಕಡೆಗಳಲ್ಲಿ ಸುಮಾರು 784 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಶ್ರಮಿಕ ವಸತಿ ಸಹಿತ ಶಾಲೆಗಳ ಟೆಂಡರ್ ಪ್ರಕ್ರಿಯೆಯ
ಬೆಳಗಾವಿ(ಸುವರ್ಣ ವಿಧಾನಸೌಧ) : ಯಾವುದೇ ಕಾರಣಕ್ಕೂ ಸರಕಾರಿ ಒಡೆತನದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಖಾಸಗಿಕರಣ ಮಾಡುವ ಪ್ರಶ್ನೆಯೇ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಸ್ಪಷ್ಟಪಡಿಸಿದರು. ಸೋ
ಹೈದರಾಬಾದ್ : ಅಭಿವೃದ್ಧಿ ಎಂಬುದು ಮ್ಯಾಜಿಕ್ ಮೂಲಕ ಸಾಧಿಸುವುದಲ್ಲ, ಸುಸ್ಥಿರ ಯೋಜನೆ, ಪರಿಶ್ರಮ, ಪ್ರಾಮಾಣಿಕತೆಯಿಂದ ಸಾಧಿಸುವುದಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಸೋಮವಾರ ಹೈದರಾಬಾದ್ ನಲ್ಲಿ ನಡೆ
‘ವಂದೇ ಮಾತರಂ’ ನ 150ನೇ ವರ್ಷಾಚರಣೆ | ರಾಷ್ಟ್ರಗೀತೆ ಕುರಿತು ಚರ್ಚೆ
ಕನಕಗಿರಿ: ತಾಲ್ಲೂಕಿನಲ್ಲಿ ಇ ಪೋತಿ ಆಂದೋಲನ ನಡೆಸುವ ಮೂಲಕ ಪೋತಿ ವಿರಾಸತ್ ಅರ್ಜಿಗಳನ್ನು ಸ್ವೀಕರಿಸಿ ನಿಜವಾದ ವಾರಸುದಾರರ ಹೆಸರಿನಲ್ಲಿ ಪಹಣಿ ಮಾಡಿಸಲಾಗುವುದು ಎಂದು ತಹಶೀಲ್ದಾರ್ ವಿಶ್ವನಾಥ ಮುರುಡಿ ತಿಳಿಸಿದರು. ತಹಶೀಲ್

22 C