ಕೋಲ್ಕತಾ,ಜ.24: ಪ.ಬಂಗಾಳದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಕುರಿತು ನೊಬೆಲ್ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ ಅವರು ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾ
ಉಡುಪಿ, ಜ.24: ನಗರದ ಸಿಟಿ ಬಸ್ ನಿಲ್ದಾಣದಲ್ಲಿ ಜ.23ರಂದು ಬೆಳಗ್ಗೆ ಬಸ್ ಟೈಮಿಂಗ್ಸ್ ವಿಚಾರದಲ್ಲಿ ಪರಸ್ಪರ ಹಲ್ಲೆ ನಡೆಸುತ್ತಿದ್ದ ಚಾಲಕ ಹಾಗೂ ನಿರ್ವಾಹಕರನ್ನು ಉಡುಪಿ ನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳನ್ನು ಸ
ಲಕ್ನೋ, ಜ.24: ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಅಂಗವೈಕಲ್ಯ ಕೋಟಾದಡಿ ಪ್ರವೇಶ ಪಡೆಯುವ ಉದ್ದೇಶದಿಂದ ಉತ್ತರ ಪ್ರದೇಶದ ಯುವಕನೊಬ್ಬ ತನ್ನದೇ ಪಾದ ಕತ್ತರಿಸಿಕೊಂಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಸುಮಾರು 20 ವರ್ಷದ ಸೂ
ಕಾರ್ಕಳ, ಜ.24: ‘ದಿವ್ಯ ಪರಮ ಪ್ರಸಾದದ ಮೂಲಕ ಸಮುದಾಯದ ನಿರ್ಮಾಣ’ ಎಂಬ ಈ ವರ್ಷದ ಕೇಂದ್ರ ವಿಷಯದೊಂದಿಗೆ ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದಲ್ಲಿ ಇಂದು ಭಾತೃತ್ವದ ದಿನವನ್ನು ಭಕ್ತಿಪೂರ್ಣವಾಗಿ ಆಚರಿಸಲಾಯಿತು. ದಿವ್ಯ ಬಲಿಪೂಜೆಯನ
ಉಪ್ಪಿನಂಗಡಿ: ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ಕಾಮಗಾರಿ ನಿರ್ವಹಣೆಯಲ್ಲಿ ನಿಯಮ ಉಲ್ಲಂಘನೆ ಮಾಡಿರುವ ಆರೋಪ ಸಾಬೀತುಗೊಂಡ ಹಿನ್ನೆಲೆಯಲ್ಲಿ ಶಿರಾಡಿ ಗ್ರಾಮ ಪಂಚಾಯತ್ ಸದಸ್ಯ ಎಂ.ಕೆ.ಪೌಲೋಸ್ ಅವರನ್ನು ಸದಸ್ಯ ಸ್ಥಾನದಿಂದ
ರಾಜ್ಯದ ಎಲ್ಲ ಕಾರಾಗೃಹಗಳಿಗೆ ಇಲಾಖೆಯಿಂದ ಮಹತ್ವದ ಸುತ್ತೋಲೆ
ಹುಬ್ಬಳ್ಳಿ: ವಸತಿ ಇಲಾಖೆ ಹಾಗೂ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಆಯೋಜಿಸಿದ್ದ ಮನೆ ಹಂಚಿಕೆ ಕಾರ್ಯಕ್ರಮದಲ್ಲಿ ಕಟೌಟ್ ಬಿದ್ದು, ಮೂರು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗ
ಕೋಟ, ಜ.24: ರೈಲ್ವೆ ಸೇತುವೆ ಮೇಲಿನಿಂದ ಕೆಳಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.23ರಂದು ಮಧ್ಯಾಹ್ನ ವೇಳೆ ನಡೆದಿದೆ. ಮೃತರನ್ನು ಕೆದೂರು ಗ್ರಾಮದ ಪ್ರತಾಪ ನಗರದ ಅಣ್ಣಪ್ಪ(55) ಎಂದು ಗುರುತಿಸಲಾಗಿದೆ. ಕೂಲಿ ಕೆಲಸ
ಕಾರ್ಕಳ, ಜ.25: ಹಿರ್ಗಾನದ ಕುಂದೇಶ್ವರ ಉತ್ಸವದಲ್ಲಿ ಯಕ್ಷಗಾನ ಭಾಗವತರಾದ ಕಾವ್ಯಶ್ರೀ ಅಜೇರು ಅವರಿಗೆ ಶ್ರೀಕುಂದೇಶ್ವರ ಸಮ್ಮಾನ್ ಪ್ರಶಸ್ತಿ ಮತ್ತು ರಂಗಭೂಮಿ ಕಲಾವಿದ ಉಮೇಶ್ ಮಿಜಾರು ಅವರಿಗೆ ಕುಂದೇಶ್ವರ ಕಲಾಭೂಷಣ ಪ್ರಶಸ್ತಿ ಪ
ಮಂಗಳೂರು, ಜ.24: ಬಡವರ ಬದುಕಿಗೆ ಶಿಕ್ಷಣ ಆಶಾಕಿರಣವಾಗಿದೆ. ಎಷ್ಟೇ ಕಷ್ಟ ಇದ್ದರೂ, ಭಿಕ್ಷೆ ಬೇಡಿಯಾದರೂ ತಮ್ಮ ಮಕ್ಕಳಿಗೆ ಯೋಗ್ಯ ಶಿಕ್ಷಣ ಒದಗಿಸಬೇಕು. ಶಿಕ್ಷಣ ಇದ್ದರೆ ನಮಗೆ ಬದುಕಿನಲ್ಲಿ ಸೋಲು ಉಂಟಾಗದು ಎಂದು ಮಂಗಳೂರು ವಿಶ್ವವಿದ
ಉಡುಪಿ, ಜ.24: ಚುಟುಕು ಕವಿ ಹಾಗೂ ದಿನಕರ ದೇಸಾಯಿ ಪ್ರಶಸ್ತಿ ವಿಜೇತ ಉಪ್ಪುಂದ ಗಣೇಶ್ ವೈದ್ಯ(53) ಜ.23ರಂದು ಹೃದಯಾಘಾತ ದಿಂದ ಉಡುಪಿಯಲ್ಲಿ ನಿಧನರಾದರು. ಸಾಹಿತ್ಯ ಲೋಕದಲ್ಲಿ ತಮ್ಮ ವಿನೂತನ ಚುಟುಕು ಕವಿತೆಗಳ ಮೂಲಕ ವಿಶಿಷ್ಟವಾಗಿ ಗುರುತ
ಉಡುಪಿ, ಜ.24: ಇತರ ಕಲಾವಿದರಿಗಿಂತ ರಂಗಭೂಮಿ ಕಲಾವಿದರನ್ನು ತುಂಬಾ ಕೀಳಾಗಿ ಕಾಣಲಾಗುತ್ತಿದೆ. ಇಂದರಿಂದ ರಂಗಭೂಮಿ ಉಳಿಯಲು ಸಾಧ್ಯವಿಲ್ಲ. ಇದರ ಪರಿಣಾಮ ಇಂದು ರಂಗಭೂಮಿ ವ್ಯಾಪಾರ ಆಗುತ್ತಿದೆ. ಆದುದರಿಂದ ಕಲಾವಿದರನ್ನು ಬೆಳೆಸುವುದ
ಬೈಂದೂರು ಉತ್ಸವ ಉದ್ಘಾಟನಾ ಸಮಾರಂಭ
ಹೊಸದಿಲ್ಲಿ: ಮುಂಬರುವ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾಗವಹಿಸಲು ಭಾರತಕ್ಕೆ ಪ್ರಯಾಣ ಬೆಳೆಸಲು ಬಾಂಗ್ಲಾದೇಶ ಕ್ರಿಕೆಟ್ ತಂಡ ನಿರಾಕರಿಸಿದ ಹಿನ್ನೆಲೆಯಲ್ಲಿ, ಅದರ ಸ್ಥಾನದಲ್ಲಿ ಸ್ಕಾಟ್ಲ್ಯಾಂಡ್ ತಂಡವನ್ನು ಸೇರ್ಪಡೆ ಮಾಡಿಕ
ನೀಲಹಳ್ಳಿ ಗ್ರಾಮದಲ್ಲಿ ಬಾಲಮೇಳ ಕಾರ್ಯಕ್ರಮ
ಕಲಬುರಗಿ: ಕಲಬುರಗಿ ನಗರದ ಶರಣಬಸವ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿರುವ ದೊಡ್ಡಪ್ಪ ಅಪ್ಪ ಸಭಾಂಗಣದಲ್ಲಿ ಶನಿವಾರ ನಡೆದ 27ನೇ ಐಎಸ್ಟಿಇ ರಾಜ್ಯ ಮಟ್ಟದ ಪ್ರಾಧ್ಯಾಪಕರ ಸಮಾವೇಶದಲ್ಲಿ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘಕ್ಕ
ಮಂಗಳೂರು, 24: ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ 27 ವರ್ಷ ತಲೆಮರೆಸಿಕೊಂಡಿದ್ದ ದಂಡುಪಾಳ್ಯ ಗ್ಯಾಂಗ್ನ ಆರೋಪಿಯನ್ನು ಬಂಧಿಸುವಲ್ಲಿ ಉರ್ವಾ ಠಾಣೆಯ ಪೊಲೀಸರ ತಂಡದಲ್ಲಿ ಲೇಡಿ ಕ
ಕಲಬುರಗಿ ಹವ್ಯಾಸಿ ಪ್ರವಾಸಿ ಮಾರ್ಗದರ್ಶಿ ಬಳಗದಿಂದ ಮನವಿ
ವಾಡಿ: ಬೈಕ್ನಲ್ಲಿ ಸಾಗುತ್ತಿದ್ದ ಇಬ್ಬರ ಮೇಲೆ ಮುಸುಕುಧಾರಿಗಳು ಖಾರದ ಪುಡಿ ಎರಚಿ 5 ಲಕ್ಷ ರೂ. ಹಣ ದೋಚಿದ ಘಟನೆ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಸಮೀಪ ಶುಕ್ರವಾರ ಬೆಳಿಗ್ಗೆ ನಡೆದಿದೆ. ಅಲಹಳ್ಳಿಯ ಜ್ಯೋತಿ ವೈನ್ಶಾಪ್ ಮ್ಯಾನೇ
ಜುಬೈಲ್: ಸೌದಿ ಅರೇಬಿಯಾದ ಅಲ್ ಖಮರ್ ವೆಲ್ಫೇರ್ ಅಸೋಸಿಯೇಷನ್ (AQWA KSA) ಇದರ 40ನೇ ವಾರ್ಷಿಕ ಮಹಾಸಭೆಯು ಜುಬೈಲ್ ನ ಸಾಫ್ರೋನ್ ರೆಸ್ಟೋರೆಂಟ್ ನಲ್ಲಿ ಶುಕ್ರವಾರ ನಡೆಯಿತು. ಸಂಸ್ಥೆಯ ಅಧ್ಯಕ್ಷರಾದ ಅಕ್ಬರ್ ಅಲಿ ಇಬ್ರಾಹಿಂ ಅವರ ಅಧ್ಯಕ್
ತಿರುವನಂತಪುರಂ: ಒಂದು ವೇಳೆ ಕೇರಳದಲ್ಲಿ ಬಿಜೆಪಿಯೇನಾದರೂ ಅಧಿಕಾರಕ್ಕೆ ಬಂದರೆ, ಶಬರಿಮಲೆ ದೇವಸ್ಥಾನಕ್ಕೆ ಆಗಿರುವ ಚಿನ್ನದ ನಷ್ಟವನ್ನು ಪರಿಶೀಲಿಸಲಾಗುವುದು ಹಾಗೂ ಇದಕ್ಕೆ ಜವಾಬ್ದಾರರಾಗಿರುವವರನ್ನು ಜೈಲಿಗೆ ಕಳಿಸಲಾಗುವು
►ಕೊಳೆಗೇರಿ ಜನರೂ ಮುಖ್ಯವಾಹಿನಿಗೆ ಬರಬೇಕು, ಇದಕ್ಕಾಗಿ ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ ಮಾಡುತ್ತಿದ್ದೇವೆ►ಹುಬ್ಬಳ್ಳಿ: 42,345 ಮನೆಗಳ ಹಸ್ತಾಂತರ ಕಾರ್ಯಕ್ರಮ
ಕೊಣಾಜೆ: ಬೆಳ್ಮ ಗ್ರಾಮದ ರೆಂಜಾಡಿಯಲ್ಲಿರುವ ಸೇತುವೆ ಗ್ರಾಮದ ಪ್ರಮುಖ ಸಂಪರ್ಕ ಸೇತುವೆಯಾಗಿದೆ. ತಂದೆ ಯು.ಟಿ. ಫರೀದ್ ಅವರು ಶಾಸಕರಾಗಿದ್ದಾಗ ಇಲ್ಲಿ ಸೇತುವೆ ನಿರ್ಮಿಸಿ ದ್ವೀಪದಂತಹ ಈ ಪ್ರದೇಶಕ್ಕೆ ಸಂಪರ್ಕ ಕಲ್ಪಿಸಿದ್ದರು.
ರಾಯಚೂರು: ಬೈಕ್ ವಿಚಾರಕ್ಕೆ ಉಂಟಾದ ಗಲಾಟೆಯಿಂದ ಸ್ನೇಹಿತರೇ ಯುವಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಗರದ ಮಾವಿನ ಕೆರೆ ಬಳಿಯ ದತಾರ್ ಲೇಔಟ್ನಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ರಾತ್ರಿ ಸುಮಾರು 10.30ರ ವೇಳೆಗೆ ಜ
ರಾಜಸ್ಥಾನ ಸರ್ಕಾರವು ಜನಸಂಖ್ಯಾ ಅಸಮತೋಲನ ಮತ್ತು ಅನುಚಿತ ಸಮೂಹೀಕರಣ ಎಂದು ಕರೆಯುವುದನ್ನು ತಡೆಯಲು ಕೆಲವು ವಲಯಗಳನ್ನು ತೊಂದರೆಗೊಳಗಾದ ಪ್ರದೇಶಗಳು ಎಂದು ಗೊತ್ತುಪಡಿಸುವ ಮಸೂದೆಯನ್ನು ಪರಿಚಯಿಸಲು ನಿರ್ಧರಿಸಿದೆ. ಮಸೂದೆ ಇ
ಉಡುಪಿ, ಜ.24: ಉಡುಪಿ ಶೀರೂರು ಮಠದ ವೇದವರ್ಧನ ತೀರ್ಥ ಸ್ವಾಮೀಜಿಯ ಪ್ರಥಮ ಪರ್ಯಾಯದ ಪ್ರಯುಕ್ತ ನಿರಂತರ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಯಕ್ಷಗಾನ ಕಲಾರಂಗ ಉಡುಪಿ ಸಂಯೋಜನೆಯಲ್ಲಿ ಶುಕ್ರವಾರ ವಿವಿಧ ಅತಿಥಿ ಕಲಾವಿದರ ಕೂಡುವಿಕೆಯಲ
ಉಡುಪಿ, ಜ.24: ರಾಜ್ಯದ ವಿಶೇಷ ಶಾಲೆಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಿಶು ಕೇಂದ್ರೀತ ಯೋಜನೆಯಡಿಯಲ್ಲಿ ಅನುದಾನ ಪಡೆಯುತ್ತಿರುವ ವಿಶೇಷ ಶಾಲೆಗಳ ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂ
ಮಂಗಳೂರು : ಜಂಟಿ ಅಧಿವೇಶನನ್ನು ಉದ್ದೇಶಿಸಿ ರಾಜ್ಯಪಾಲರು ಆರಂಭ ಹಾಗೂ ಕೊನೆಯ ಸಾಲು ಓದಿದರೆ ಇಡೀ ಭಾಷಣವನ್ನೇ ಓದಿದಂತೆ. ಇದು ಸಂವಿಧಾನಾತ್ಮಕವಾಗಿ ಸರಿಯಾಗಿಯೇ ಇದೆ. ಆದರೆ ಸಾಂವಿಧಾನಿಕ ಹುದ್ದೆಯ ರಾಜ್ಯಪಾಲರಿಗೆ ಪರಿಷತ್ ಸದಸ್ಯ
ಮಂಗಳೂರು: ಬೋಳಾರದ ರೊಸಾರಿಯೊ ಕ್ಯಾಥೆಡ್ರಲ್, ಜೆಪ್ಪುವಿನ ಸಿಎಸ್ಐ ಕಾಂತಿ ಚರ್ಚ್ ಹಾಗೂ ಮಂಗಳೂರಿನ ಸಿಎಸ್ಐ ಸೇಂಟ್ ಪೌಲ್ಸ್ ಚರ್ಚ್ ಜಂಟಿಯಾಗಿ ರೊಸಾರಿಯೊ ಕ್ಯಾಥೆಡ್ರಲ್ನಲ್ಲಿ ಎಕ್ಯುಮೆನಿಕಲ್ ಕನ್ನಡ ಪ್ರಾರ್ಥನಾ ಸೇವೆಯನ್
ಹೊಸದಿಲ್ಲಿ: ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾರತಕ್ಕೆ ಬೇಕಾಗಿರುವ 71 ದೇಶಭ್ರಷ್ಟರು 2024-25ರಲ್ಲಿ ವಿದೇಶಗಳಲ್ಲಿ ಪತ್ತೆಯಾಗಿದ್ದು, ಇದು ಕಳೆದ 12 ವರ್ಷಗಳಲ್ಲಿ ಅತ್ಯಂತ ಹೆಚ್ಚು ಎಂದು ಸರಕಾರಿ ದತ್ತಾಂಶಗಳು ತೋರಿಸಿವೆ ಎಂದು thehindu.com ವ
ಫರೀದಾಬಾದ್: ಹೋಂವರ್ಕ್ ಮಾಡದಿದ್ದಕ್ಕೆ ವ್ಯಕ್ತಿಯೋರ್ವ ತನ್ನ ನಾಲ್ಕು ವರ್ಷದ ಪುತ್ರಿಯನ್ನೇ ಥಳಿಸಿ ಹತ್ಯೆಗೈದ ಘಟನೆ ಫರೀದಾಬಾದ್ ನಲ್ಲಿ ನಡೆದಿದೆ ಎಂದು ಶುಕ್ರವಾರ ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಆರೋಪಿಯ ಪತ್ನಿ ನೀಡಿ
ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮ
ಬೆಂಗಳೂರು : ಕಾಂಗ್ರೆಸ್ ದುರಾಡಳಿತ ಮೇರೆ ಮೀರಿದೆ. ಕಾಂಗ್ರೆಸ್ ಎಂದರೆ ಕಮಿಷನ್, ಕರಪ್ಶನ್, ಲೂಟಿ ಎಂದು ಮಾತನಾಡುತ್ತಿದ್ದೆವು. ಕಾಂಗ್ರೆಸ್ ಇದೀಗ ಮಾನವೀಯ ಮೌಲ್ಯಗಳನ್ನು ಗಾಳಿಗೆ ತೂರಿ ಅಧಿಕಾರವೊಂದಿದ್ದರೆ ಸಾಕು; ಏನು ಬೇಕಾದರೂ
ಹೊಸದಿಲ್ಲಿ: ಕಳೆದ ವರ್ಷ ಅಮೆರಿಕದ ಸೆಕ್ಯೂರಿಟೀಸ್ ಆ್ಯಂಡ್ ಎಕ್ಸ್ಚೇಂಜ್ ಕಮಿಷನ್ (ಯುಎಸ್ ಎಸ್ಇಸಿ) ಹೊರಡಿಸಿದ್ದ ಸಮನ್ಸ್ಗಳನ್ನು ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ಅವರಿಗೆ ಔಪಚಾರಿಕವಾಗಿ ಜಾರಿಗೊಳಿಸಲು ಕಾನೂನು ಮತ್ತು
“ಕಾಂಗ್ರೆಸ್ ಪಕ್ಷದ ನಿಲುವನ್ನು ಉಲ್ಲಂಘಿಸಿಲ್ಲ”
ದೊಡ್ಡ ಕನಸಿರಲಿ ಯಶಸ್ವಿಗೆ ಶ್ರಮ ಇರಲಿ : ಡಾ.ಈರಣ್ಣ ಕೋಸಗಿ
ಮಹಾವೀರ ಕಾಲೇಜು ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ
ರಾಜ್ಯ ಮಟ್ಟದ ಕಾರ್ಯದಕ್ಷತೆ ತರಬೇತಿ ಕಾರ್ಯಕ್ರಮ
ಹುಬ್ಬಳ್ಳಿ: ವಸತಿ ಇಲಾಖೆಯ ಆಯೋಜನೆಯಲ್ಲಿ ನಡೆಯುತ್ತಿರುವ ಐತಿಹಾಸಿಕ 42,345 ಮನೆಗಳ ವಿತರಣಾ ಕಾರ್ಯಕ್ರಮಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ವೇಳೆ ಧಾರವಾಡ ಜಿಲ್ಲಾಡಳಿ
ಹೊಸದಿಲ್ಲಿ: ಸರಕಾರಿ ವಿರೋಧಿ ಪ್ರತಿಭಟನಾಕಾರರ ಮೇಲೆ ಇರಾನ್ ನಡೆಸಿದ ದಮನಕಾರಿ ಕ್ರಮವನ್ನು ಖಂಡಿಸುವ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ ನಿರ್ಣಯದ ವಿರುದ್ಧ ಭಾರತ ಮತ ಚಲಾಯಿಸಿರುವ ಬಗ್ಗೆ scroll.in ವರದಿ ಮಾಡಿದೆ. ಇರಾನ್ನ ಕ್
ತಿಂಗಳೊಳಗೆ ರಸ್ತೆ ದುರಸ್ಥಿ ಮಾಡುವುದಾಗಿ ಹೇಳಿ ನಾಪತ್ತೆಯಾದ ಇಂಜಿನಿಯರ್!
ಲಿಂಗಸಗೂರು: ದೇಶಕ್ಕೆ ಸ್ವಾತಂತ್ರ್ಯ ಬಂದು 77ವರ್ಷ ಕಳೆದರೂ ದೇಶದ ಹಲವು ಹಳ್ಳಿಗಳಿಗೆ ಇನ್ನೂ ಮೂಲಭೂತ ಸೌಕರ್ಯ ಸಿಕ್ಕಿಲ್ಲ. ಇದಕ್ಕೆ ಲಿಂಗಸಗೂರು ತಾಲೂಕಿನ ಹೊನ್ನಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಮನಾಯಕ ದೊಡ್ಡಿಯೂ ಹೊರತಾ
ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಇಂದಿರಾ ಕ್ಯಾಂಟೀನ್ನ ಅವಶ್ಯಕತೆ ಇದೆ. ಇಂದಿರಾ ಕ್ಯಾಂಟೀನ್ ಪ್ರಾರಂಭವಾದರೆ ಬಡಜನರಿಗೆ ಅನುಕೂಲವಾಗಲಿದೆ ಎಂಬ ಬೇಡಿಕೆ ಸಾರ್ವಜನಿಕ ವಲಯದಿಂದ ಕೇಳಿಬಂದಿದೆ. ಜಿಲ್ಲಾಸ್ಪತ್ರೆಗೆ ನಿರಂತರವಾಗಿ
ಹೊಸದಿಲ್ಲಿ: ಅಧಿವೇಶನದ ಆರಂಭದಲ್ಲಿ ಸಾಂಪ್ರದಾಯಿಕ ಭಾಷಣವನ್ನು ಓದಲು ನಿರಾಕರಿಸುವ ಮೂಲಕ ಸಾಂವಿಧಾನಿಕ ಸಂಪ್ರದಾಯಗಳನ್ನು ದುರ್ಬಲಗೊಳಿಸಿದ್ದಾರೆ ಮತ್ತು ತಮ್ಮ ಹುದ್ದೆಗೆ ಕಳಂಕ ತಂದಿದ್ದಾರೆ ಎಂದು ರಾಜ್ಯಪಾಲ ಆರ್. ಎನ್. ರವಿ
ಮುದ್ದೇಬಿಹಾಳ: ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಕೇಂದ್ರ ಇಂದು ಕೇವಲ ಸಾಮಾನ್ಯ ಪಟ್ಟಣವಲ್ಲ. ವೇಗವಾಗಿ ಹೆಚ್ಚುತ್ತಿರುವ ಜನಸಂಖ್ಯೆ, ವ್ಯಾಪಾರ-ವಹಿವಾಟಿನ ವಿಸ್ತರಣೆ, ಶಿಕ್ಷಣ, ಆರೋಗ್ಯ, ಸಾರಿಗೆ ಕ್ಷೇತ್ರಗಳ ಬೆಳವಣಿಗೆ
ಕುಂದಾಪುರ: ಖಾಸಗಿ ಬಸ್ ಹಾಗೂ ಬೈಕ್ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಶನಿವಾರ ಕುಂದಾಪುರ ತಾಲೂಕಿನ ಶೆಟ್ರಕಟ್ಟೆ ತಿರುವಿನಲ್ಲಿ ನಡೆದಿದೆ. ಸೌಕೂರು ನಿವಾಸಿ ವಿಜಯ್ (36) ಮೃತ ಯುವಕ. ತ್ರಾಸಿಯಲ್ಲಿ ಫಾ
ಉಡುಪಿ, ಜ.24: ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಜಿಲ್ಲಾಸ್ಪತ್ರೆಯಿಂದ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ತೆಂಕನಿಡಿಯೂರು ನಿವ
ಚಿಕ್ಕಮಗಳೂರು: ಇತ್ತೀಚೆಗೆ ಸರ್ಕಲ್ ಇನ್ಸ್ಪೆಕ್ಟರ್ ಆಗಿ ಬಡ್ತಿ ಹೊಂದಿದ ಖಾದರ್ ಅವರಿಗೆ ಚಿಕ್ಕಮಗಳೂರು ಬದ್ರಿಯಾ ಜುಮ್ಮಾ ಮಸೀದಿಯ ಸಮಿತಿಯ ವತಿಯಿಂದ ಶಾಲು ಹೊದಿಸಿ ಸನ್ಮಾನಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸಮಿತಿಯ ಅಧ್ಯಕ್ಷ
ಚಾಮರಾಜನಗರ: ಆಕಸ್ಮಿಕವಾಗಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಹನೂರು ತಾಲ್ಲೂಕಿನ ಬಂಡಳ್ಳಿ ಗ್ರಾಮದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಬಂಡಳ್ಳಿ ಗ್ರಾಮದ ಜಯಲಕ್
ಬಂಟ್ವಾಳ: MEIF ಹಾಗೂ ಯೆನೆಪೋಯ ಕಾಲೇಜಿನ ಸಹಭಾಗಿತ್ವದಲ್ಲಿ ಹಮ್ಮಿಕೊಳ್ಳಲಾದ ಉಚಿತ NEET/CET ಕ್ರ್ಯಾಶ್ ಕೋರ್ಸ್ಗಳ ಕುರಿತು ಮಾಹಿತಿ ಉಪನ್ಯಾಸ ಕಾರ್ಯಕ್ರಮ ಕಲ್ಲಡ್ಕದ ಅನುಗ್ರಹ ಮಹಿಳಾ ಕಾಲೇಜಿನಲ್ಲಿ ಶುಕ್ರವಾರ ನಡೆಯಿತು. ಕಾರ್ಯಕ
ನ್ಯೂಯಾರ್ಕ್: ಅಮೆರಿಕದ ಜಾರ್ಜಿಯಾದಲ್ಲಿ ಭಾರತೀಯ ಮೂಲದ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಅವರ ಮೂವರು ಸಂಬಂಧಿಕರನ್ನು ಮನೆಯೊಳಗೆ ಗುಂಡಿಕ್ಕಿ ಹತ್ಯೆ ಮಾಡಿದ್ದು, ಆತನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಈ ವಿಷಯವು ಕೌಟ
ಹುಬ್ಬಳ್ಳಿ: ನಗರದ ಮಂಟೂರ ರಸ್ತೆಯಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿ ಹಾಗೂ ವಸತಿ ಇಲಾಖೆಯ ಸಹಯೋಗದಲ್ಲಿ ಇಂದು ಮನೆ ಹಂಚಿಕೆ ಕಾರ್ಯಕ್ರಮ ನಡೆಯುತ್ತಿದ್ದು, ಈ ಕಾರ್ಯಕ್ರಮಕ್ಕಾಗಿ ಅಳವಡಿಸಿದ್ದ ಬೃಹತ್ ಕಟೌಟ್ ಬಿದ್ದು ಮಹಿಳೆ ಸೇರ
ಭಾರತದಲ್ಲಿ ಚಿನ್ನ-ಬೆಳ್ಳಿ ದರದ ಏರಿಳಿತದಿಂದಾಗಿ ದೇಶದ ಸ್ಥಳೀಯ ಆಭರಣ ತಯಾರಕರು ಮತ್ತು ಚಿನ್ನದ ಕರಕುಶಲಕಾರರು ಶೇ 45ರಷ್ಟು ಪ್ರಮಾಣದ ವ್ಯವಹಾರ ಕುಸಿತ ಎದುರಿಸುತ್ತಿದ್ದಾರೆ. ಭಾರತದಲ್ಲಿ ಚಿನ್ನದ ದರ ಏರು ಹಾದಿಯಲ್ಲಿ ಮುಂದುವರ
ಮಣಿಪುರದಲ್ಲಿ ಭಯೋತ್ಪಾದಕರ ವಿರುದ್ಧ ಭಾರತೀಯ ಸೇನೆ ನಡೆಸಿದ ದಾಳಿಯಲ್ಲಿ ಭಾರೀ ಪ್ರಮಾಣದಲ್ಲಿ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಳೆದ ಕೆಲವು ವಾರಗಳಿಂದ ಸಾಮಾಜಿಕ ಮಾಧ್ಯಮ
ಚಾಮರಾಜನಗರ: ಕರ್ನಾಟಕ–ತಮಿಳುನಾಡು ಸಂಪರ್ಕಿಸುವ ಚಾಮರಾಜನಗರ ಜಿಲ್ಲೆಯ ಲೊಕ್ಕನಹಳ್ಳಿ–ಒಡೆಯರಪಾಳ್ಯ ನಡುವಿನ ಅಂತರರಾಜ್ಯ ಹೆದ್ದಾರಿಯಲ್ಲಿ ಜೋಡಿ ಚಿರತೆಗಳು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಕೊಳ್ಳೇಗಾ
ಜಗತ್ತಿನ ಅತಿದೊಡ್ಡ ಆರ್ಥಿಕತೆಯಾದ ಅಮೆರಿಕ ಹುಚ್ಚಾಟದಲ್ಲಿ ತೊಡಗಿದ್ದರೆ, ಎರಡನೇ ದೊಡ್ಡ ಆರ್ಥಿಕತೆಯಾದ ಚೀನಾ ತನ್ನ ಆಂತರಿಕ ಆರ್ಥಿಕ ಸಮತೋಲನಕ್ಕೆ ಬೇರೆ ದೇಶಗಳಿಗೆ ರಫ್ತನ್ನು ಅವಲಂಬಿಸಿಕೊಂಡು ಕುಳಿತಿದೆ. ಈ ಎರಡೂ ಕಡೆಯ ಒತ್
ಕಲಬುರಗಿ: ಬಸ್ ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿ, ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ತಾಲ್ಲೂಕಿನ ಗೊಬ್ಬೂರ (ಬಿ)–ಚೌಡಾಪುರ ಮಧ್ಯೆ ಇರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಸಂಜೆ ನಡೆದಿದೆ. ಗಾಯಾಳು
ಈ ದೇಶದಲ್ಲಿ ರಸ್ತೆಗಳಿರುವುದೇ ಅಪಘಾತ ಸಂಭವಿಸುವುದಕ್ಕಾಗಿ ಎಂದು ನಾವು ನಂಬಿಕೊಂಡು ಬಂದಿದ್ದೇವೆ. ಸರಕಾರದ ಅಂಕಿಅಂಶಗಳ ಪ್ರಕಾರ ಈ ದೇಶದಲ್ಲಿ ಪ್ರತಿದಿನ 485 ಜನರು ರಸ್ತೆ ಅಪಘಾತದಿಂದ ಮೃತಪಡುತ್ತಾರೆ. ದಿನಾ ಸಾಯುವವರಿಗೆ ಅಳುವ
ನಕಲಿ ಖಾತೆಯಿಂದ ಆಮಿಷ; ಸಾರ್ವಜನಿಕರು ಎಚ್ಚರ ವಹಿಸುವಂತೆ ಮನವಿ
ಸಾಮೂಹಿಕ ಹತ್ಯೆ ಆರೋಪ: ಜಗ್ತಿಯಾಲ್ ಜಿಲ್ಲೆಯಲ್ಲಿ 300ಕ್ಕೂ ಹೆಚ್ಚು ಶ್ವಾನಗಳ ಕಳೇಬರ ಪತ್ತೆ
ಢಾಕಾ: ಬಾಂಗ್ಲಾದೇಶದ ಕ್ರಿಕೆಟ್ ಇತಿಹಾಸದಲ್ಲಿ ಮೊಟ್ಟಮೊದಲ ಟೆಸ್ಟ್ ಶತಕ ದಾಖಲಿಸಿದ ಸಾಧನೆಯ ಮೂಲಕ 25 ವರ್ಷಗಳ ಹಿಂದೆ ದೇಶದ ಮನೆಮಾತಾಗಿದ್ದ ಅಮಿನುಲ್ ಇಸ್ಲಾಂ ಬುಲ್ಬುಲ್, ತಮ್ಮ ಅಧಿಕಾರಾವಧಿಯಲ್ಲಿ ಮತ್ತೊಂದು ದಾಖಲೆ ನಿರ್ಮಾಣವ
ಚಿಕ್ಕಮಗಳೂರು: ಚೀನಾ ದೇಶದ ಯುವತಿ ಜೇಡ್ ಮತ್ತು ಕಾಫಿನಾಡಿನ ಯುವಕ ರೂಪಕ್ ಪರಸ್ಪರ ಇಷ್ಟಪಟ್ಟು ಶುಕ್ರವಾರ ಸಪ್ತಪದಿ ತುಳಿದರು. ದಂಪತಿಗೆ ಶಾಸಕ ಎಚ್.ಡಿ.ತಮ್ಮಯ್ಯ ಸೇರಿದಂತೆ ಗಣ್ಯರು ಹಾಗೂ ನೂರಾರು ಮಂದಿ ಶುಭಹಾರೈಸಿದರು. ಹಿರೇಗೌ
ಕಲಬುರಗಿ: ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿ, ಅಧಿಕಾರ ದುರುಪಯೋಗ ಮಾಡಿಕೊಂಡಿರುವ ಆರೋಪದಡಿ ಡಿಜಿಪಿ ಕೆ.ರಾಮಚಂದ್ರರಾವ್ ವಿರುದ್ಧ ತಕ್ಷಣವೇ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕಲಬುರಗಿ ಜಿಲ್ಲಾ ಜನವಾದಿ
ಬೆಂಗಳೂರು: ದೂರಸಂಪರ್ಕ ತಂತ್ರಜ್ಞಾನ ಕ್ಷೇತ್ರದ ಜಾಗತಿಕ ದೈತ್ಯ ಸಂಸ್ಥೆಗಳಲ್ಲಿ ಒಂದಾಗಿರುವ ನೋಕಿಯಾ ಕಾರ್ಪೋರೇಷನ್ ಕರ್ನಾಟಕ ರಾಜ್ಯದಲ್ಲಿ ಜಾಗತಿಕ ಸಾಮಥ್ರ್ಯ ಕೇಂದ್ರ(ಜಿಸಿಸಿ)ಮತ್ತು ಸಂಶೋಧನಾ ಕೇಂದ್ರಗಳನ್ನು ಸ್ಥಾಪಿಸಲು
ಬೆಂಗಳೂರು: ಸರಕಾರಿ ಕಾರ್ಯಕ್ರಮಗಳು ಸೇರಿದಂತೆ ರಾಷ್ಟ್ರೀಯ ಹಬ್ಬಗಳು ಹಾಗೂ ಶಾಲಾ/ ಕಾಲೇಜುಗಳ ಇತರೆ ಸಾಂಸ್ಕೃತಿಕ ಮತ್ತು ಆಡಳಿತಾತ್ಮಕ ಕಾರ್ಯಕ್ರಮಗಳನ್ನು ಆಯೋಜಿಸುವ ಸಂದರ್ಭಗಳಲ್ಲಿ ಅಪಘಾತಗಳು ಸಂಭವಿಸದಂತೆ ಮಕ್ಕಳ ಮತ್ತು ಸ
ಹರಪನಹಳ್ಳಿ: ತಾಲೂಕಿನ ಸಮೀಪದ ಬಾಗಳಿ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ಶಾರ್ಟ್ ಸರ್ಕೂಟ್ನಿಂದ ಉಂಟಾದ ಬೆಂಕಿ ಅವಘಡದಲ್ಲಿ 11 ಕೆವಿ ವಿದ್ಯುತ್ ತಂತಿ ಕಣಕ್ಕೆ ಬಿದ್ದು, ಪಕ್ಕದಲ್ಲಿದ್ದ ಮೆಕ್ಕೆಜೋಳದ ಗುಡ್ಡೆಗಳು ಹಾಗೂ ರಾಗಿ ತ
ಮ್ಯಾಡ್ರಿಡ್, ಜ.23: ಗಾಝಾ ಶಾಂತಿ ಮಂಡಳಿಗೆ ಸೇರ್ಪಡೆಗೊಳ್ಳುವಂತೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ್ದ ಆಹ್ವಾನವನ್ನು ತಿರಸ್ಕರಿಸುವುದಾಗಿ ಸ್ಪೇನ್ ಶುಕ್ರವಾರ ಹೇಳಿದೆ. ಟ್ರಂಪ್ ಅವರ ಕ್ರಮವು ಸ್ಪೇನ್ ದೀರ್ಘಾವಧಿಯಿ
ಹೊಸದಿಲ್ಲಿ, ಜ.23: ಮುಂಬರುವ 2026ರ ಆವೃತ್ತಿಯ ಐಸಿಸಿ ಪುರುಷರ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾಗವಹಿಸಲು ಭಾರತಕ್ಕೆ ಪ್ರವಾಸ ಕೈಗೊಳ್ಳಲು ಬಾಂಗ್ಲಾದೇಶ ನಿರಾಕರಿಸಿದ ಹಿನ್ನೆಲೆಯಲ್ಲಿ ಅದರ ವಿರುದ್ಧ ಐಸಿಸಿ ಕಠಿಣ ಕ್ರಮ ಕೈಗೊಳ್ಳುವ
ಟ್ಯಾಂಕರ್ ವಶಕ್ಕೆ ಪಡೆದ ಫ್ರಾನ್ಸ್ ನೌಕಾಪಡೆ
ಬೆಳ್ತಂಗಡಿ; ಚಾರ್ಮಾಡಿ ಘಾಟಿಯಲ್ಲಿ ಭಾರೀ ಪ್ರಮಾಣದಲ್ಲಿ ಸರಕು ಹೇರಿಕೊಂಡು ಬರುತ್ತಿದ್ದ ಲಾರಿಯೊಂದು ತಿರುವು ಪಡೆದುಕೊಳ್ಳಲು ಸಾಧ್ಯವಾಗದೆ ಪ್ಲೇಟ್ ಕಟ್ ಆಗಿ ರಸ್ತೆ ಮಧ್ಯೆ ಬಾಕಿಯಾಗಿ ಟ್ರಾಫಿಕ್ ಜಾಮ್ ಉಂಟಾದ ಘಟನೆ ಶುಕ್ರವಾ
ಕಲಬುರಗಿ : ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ ಟರ್ಮಿನಸ್ನಲ್ಲಿರುವ ಕೇಂದ್ರ ರೈಲ್ವೆ ಆಡಿಯಟೋರಿಯಂನಲ್ಲಿ ನಡೆದ ಕೇಂದ್ರ ರೈಲ್ವೆ ಸೋಲಾಪುರ ವಿಭಾಗದ 70ನೇ ವಿಶಿಷ್ಟ ರೈಲು ಸೇವಾ ಪುರಸ್ಕಾರ–2025 ಸಮಾರಂಭದಲ್ಲಿ ಸೋಲಾಪುರ ರೈಲ್ವೆ ವ
ದುಬೈ: ಯುಎಇಯ ಪ್ರಸಿದ್ಧ ತುಳು ನಾಟಕ ತಂಡ ʼಗಮ್ಮತ್ ಕಲಾವಿದರ್ ಯುಎಇʼ 2011ರಲ್ಲಿ ಸ್ಥಾಪನೆಗೊಂಡು ತುಳು ರಂಗಭೂಮಿಯನ್ನು ಸಕ್ರಿಯವಾಗಿ ಮರಳುನಾಡಿನಲ್ಲಿ ಬೆಳೆಸಿಕೊಂಡು ಬರುತ್ತಿದ್ದು, ಗುಣಮಟ್ಟದ ನಾಟಕ ಪ್ರದರ್ಶನಗಳು, ಪರಿಪಕ್ವವಾ
ಎಸೆಸೆಲ್ಸಿ ಪರೀಕ್ಷಾ ಫಲಿತಾಂಶ ಸುಧಾರಣಾ ಕಾರ್ಯಾಗಾರ
ಕಲಬುರಗಿ: ಈಡಿಗ, ಬಿಲ್ಲವ, ನಾಮಧಾರಿ ಸೇರಿದಂತೆ 26 ಪಂಗಡಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಐತಿಹಾಸಿಕ ಪಾದಯಾತ್ರೆ ಕೈಗೊಂಡಿರುವ ಡಾ. ಪ್ರಣವಾನಂದ ಶ್ರೀಗಳು ಗಂಗಾವತಿ ಪಟ್ಟಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಕಲಬ
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇವಾಲಯದ ಸಮೀಪದ ತಿರುವಿನಲ್ಲಿ ಗ್ಯಾಸ್ ಸಿಲಿಂಡರ್ಗಳಿಂದ ತುಂಬಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ನಡೆದಿದೆ. ಕಡೂರಿನಿಂದ ಮಂಗಳೂರಿಗೆ ತೆರ
ಸೇಡಂ: ಪಟ್ಟಣದ ಹೃದಯ ಭಾಗದಲ್ಲಿ ಸರ್ಕಾರದಿಂದ ಬೃಹತ್ ವಾಣಿಜ್ಯ ಮಳಿಗೆಗಳ ಕಟ್ಟಡ ನಿರ್ಮಿಸುವ ಮೂಲಕ ವ್ಯಾಪಾರಿಗಳು ಹಾಗೂ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲಾಭಿವೃದ್ಧಿ ಸಚಿವ ಡಾ.ಶರ
ವಿಜಯಪುರ: ವಿಜಯಪುರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ದಾಖಲಾದ 48 ಕಳವು ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 14 ಜನ ಅಂತರ ರಾಜ್ಯ ಹಾಗೂ ಅಂತರ ಜಿಲ್ಲಾ ಆರೋಪಿತಗಳನ್ನು ಬಂಧಿಸಲಾಗಿದೆ. ಬಂಧಿತರಿಂದ ಅಂದಾಜು 65 ಲಕ್
ಲಕ್ಷ್ಯ ಸೇನ್ | Photo Credit : PTI AP ಜಕಾರ್ತ, ಜ.23: ಇಂಡೋನೇಶ್ಯ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಮೆಂಟ್ ನಲ್ಲಿ ಮಹಿಳೆಯರ ಹಾಗೂ ಪುರುಷರ ಸಿಂಗಲ್ಸ್ ವಿಭಾಗದ ಕ್ವಾರ್ಟರ್ಫೈನಲ್ನಲ್ಲಿ ಪಿ.ವಿ. ಸಿಂಧು ಮತ್ತು ಲಕ್ಷ್ಯ ಸೇನ್ ನೇರ ಗೇಮ್ಗ
ಹಾರ್ದಿಕ್ ಪಾಂಡ್ಯ , ಕೊಹ್ಲಿ | Photo Credit : PTI ರಾಯ್ಪುರ, ಜ.23: ನ್ಯೂಝಿಲ್ಯಾಂಡ್ ವಿರುದ್ಧ ಶುಕ್ರವಾರ ನಡೆದ ಎರಡನೇ ಟಿ-20 ಪಂದ್ಯದಲ್ಲಿ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ದೇಶದ ಪರ ಗರಿಷ್ಠ ಟಿ-20 ಪಂದ್ಯವನ್ನಾಡಿದ ಎರಡನೇ ಆಟಗಾರರಾದರು. 126ನ
ಕಲಬುರಗಿ, ಜ.23: ಮಹಾರಾಷ್ಟ್ರ ಗಡಿಭಾಗದ ಅಫಜಲಪುರ, ಆಳಂದ ಸೇರಿದಂತೆ ವಿಜಯಪುರ ಜಿಲ್ಲೆಯ ಪ್ರದೇಶಗಳಲ್ಲಿ ಬೈಕ್ಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ, ಆತನ ಬಳಿಯಿಂದ 7.35 ಲಕ್ಷ ಮೌಲ್ಯದ 18 ಬೈಕ್ ಗಳನ್ನು ವಶಕ್ಕೆ ಮಾಡಿ
ನ್ಯೂಯಾರ್ಕ್, ಜ.23: ಅಮೆರಿಕಾದ ಮಿನ್ನೆಸೋಟದಲ್ಲಿ ಶಿಶುವಿಹಾರದಿಂದ ಮನೆಗೆ ವಾಪಸಾಗುತ್ತಿದ್ದ ಐದು ವರ್ಷದ ಬಾಲಕನನ್ನು ವಲಸೆ ಅಧಿಕಾರಿಗಳು ಬಂಧಿಸಿ, ಆತನನ್ನು ತಂದೆ ಅಡ್ರಿಯಾನ್ ಕೊನೆಜೊ ಜೊತೆಗೆ ಟೆಕ್ಸಾಸ್ ನಲ್ಲಿನ ಬಂಧನ ಕೇಂದ
ಇಸ್ಲಾಮಾಬಾದ್, ಜ.23: ಇಸ್ಲಾಮಾಬಾದಿನ ನ್ಯಾಯಾಲಯಕ್ಕೆ ತೆರಳುತ್ತಿದ್ದಾಗ ಪಾಕಿಸ್ತಾನದ ಪ್ರಮುಖ ಮಾನವ ಹಕ್ಕುಗಳ ಕಾರ್ಯಕರ್ತೆ ಝೈನಾಬ್ ಮಜಾರಿ–ಹಜೀರ್ ಮತ್ತು ಅವರ ಪತಿ, ವಕೀಲ ಹಾದಿ ಅಲಿ ಚಟ್ಟಾ ಅವರನ್ನು ಶುಕ್ರವಾರ ಪೊಲೀಸರು ಬಂಧಿ
ಕಲಬುರಗಿ, ಜ.23: ತೊಗರಿಗೆ 12,500 ರೂ. ಬೆಂಬಲ ಬೆಲೆ ನೀಡುವುದು ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಂಯುಕ್ತ ಹೋರಾಟ ಕರ್ನಾಟಕ ಸಮಿತಿ ವತಿಯಿಂದ ನಡೆಸುತ್ತಿರುವ ಧ
ದಾವೋಸ್ (ಸ್ವಿಟ್ಜರ್ಲೆಂಡ್): ಸ್ವಿಟ್ಜರ್ಲ್ಯಾಂಡ್ನ ದಾವೋಸ್ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆ (WEF) ವಾರ್ಷಿಕ ಸಭೆಯಲ್ಲಿ ಎಕ್ಸ್ಪರ್ಟೈಸ್ ಕಂಪೆನಿಯ ಉನ್ನತ ಮಟ್ಟದ ನಿಯೋಗ ಭಾಗವಹಿಸಿ, ಭಾರತೀಯ ರಾಜಕೀಯ ನಾಯಕರು ಹಾಗೂ ಪ್ರಮ
ಮೈಸೂರು: ಖ್ಯಾತ ಚಲನಚಿತ್ರ ಗಾಯಕಿ ಎಸ್.ಜಾನಕಿ ಅವರ ಪುತ್ರ ಮುರಳಿ ಕೃಷ್ಣ (55) ನಿಧನರಾಗಿದ್ದಾರೆ. ಅವರು ಮೈಸೂರಿನ ಬೋಗಾದಿಯಲ್ಲಿ ತನ್ನ ತಾಯಿ ಎಸ್.ಜಾನಕಿ ಅವರೊಂದಿಗೆ ವಾಸವಾಗಿದ್ದರು. ಅನಾರೋಗ್ಯಕ್ಕೀಡಾಗಿದ್ದ ಅವರು ಜ.21 ರ ಬುಧವಾರ
PC | X@BCCI ರಾಯ್ಪುರ : ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನ್ಯೂಜಿಲ್ಯಾಂಡ್ ವಿರುದ್ಧದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಭಾರತ ತಂಡವು 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣಗಳ ಪರಿಣಾಮಕಾರಿ ತನಿಖೆ ಹಾಗೂ ಯಶಸ್ವಿ ನ್ಯಾಯಾಂಗ ಪ್ರಕ್ರಿಯೆಗೆ ಕಾರಣವಾದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ 35 ಲಕ್ಷ ರೂ.
ಸುರತ್ಕಲ್: ಸುನ್ನೀ ಜಂಇಯ್ಯತುಲ್ ಉಲಮಾ ಸುರತ್ಕಲ್ ಝೋನ್ ಇದರ ಆಶ್ರಯದಲ್ಲಿ ಬೃಹತ್ ಆದರ್ಶ ಸಮ್ಮೇಳನ ಹಾಗೂ ನಶೆ ಮುಕ್ತ ಸಮಾಜ ಅಭಿಯಾನವು ಶುಕ್ರವಾರ ರಾತ್ರಿ ಕೃಷ್ಣಾಪುರ ಕೇಂದ್ರ ಮೈದಾನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕೃಷ್

20 C