ಬೀದರ್ : ಜಿಲ್ಲೆಯ ಖ್ಯಾತ ಸಾಹಿತಿ ಹಾಗೂ ಸಂಘಟಕ ಡಾ. ಎಂ.ಜಿ. ದೇಶಪಾಂಡೆ ಅವರಿಗೆ ಅವರ ಜೀವಮಾನ ಸಾಹಿತ್ಯ ಸಾಧನೆಯನ್ನು ಗುರುತಿಸಿ ರಾಷ್ಟ್ರೀಯ ಸಾಹಿತ್ಯ ಪುರಸ್ಕಾರವಾದ ಡಾ. ಕೈಯಾರ ಕಿಞ್ಞಣ್ಣರೈ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾ
ಉಳ್ಳಾಲ: ಸರಕಾರವು ಇಂದು ಸರಕಾರಿ ಶಾಲೆಗಳ ಎಲ್ಲಾ ವ್ಯವಸ್ಥೆಗಳೊಂದಿಗೆ ಉತ್ತಮವಾದ ಬೆಳವಣಿಗೆಗೆ ಪೂರಕವಾದ ವ್ಯವಸ್ಥೆಗಳನ್ನು ಕೈಗೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಸಯ್ಯದ್ ಮದನಿ ಚಾರಿಟೇಬಲ್ ಟ್ರಸ್ಟ್ ತನ್ನ ಕನ್ನಡ ಮಾಧ್ಯಮ ಶಾಲ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಕೋಸ್ಟಲ್ ಫ್ರೆಂಡ್ಸ್ ಮಂಗಳೂರು(ರಿ) ಆಯೋಜಿಸಿರುವ ಜಾಕ್ ಕ್ರಿಕೆಟ್ ಕಾರ್ನಿವಲ್- ಸೀಸನ್ 6 ಇಂದು ಮತ್ತು ನಾಳೆ (ಡಿ.24 ಮತ್ತು 25) ಅಡ್ಯಾರಿನಲ್ಲಿರುವ ಸಹ್ಯಾದ್ರಿ ಕಾಲೇಜು ಮೈದಾನದಲ್
ಮುಹಿಮ್ಮಾತುಲ್ ಮುಸ್ಲಿಮೀನ್ ಎಜುಕೇಶನ್ ಸೆಂಟರ್ ಕಾಸರಗೋಡ್ ಇದರ ಸಂಸ್ಥಾಪಕರಾದ ಸಯ್ಯಿದ್ ತ್ವಾಹಿರುಲ್ ಅಹ್ದಲ್ ತಂಙಳ್ ಅವರ 20ನೇ ಉರೂಸ್ ಮುಬಾರಕ್ ಹಾಗೂ ಮುಹಿಮ್ಮಾತ್ ಸನದು ದಾನ ಸಮ್ಮೇಳನ 2026 ಜನವರಿ 28 29 30 31 ರಂದು ನಡೆಯಲಿದ್ದು, ಇದ
ಡಾ. ಪುರುಷೋತ್ತಮ ಬಿಳಿಮಲೆ ಅಗತ್ಯ ಬಿದ್ದರೆ ಕಾಲಿಗೆ ಗೆಜ್ಜೆಕಟ್ಟಿ ಯಕ್ಷಲೋಕಕ್ಕೂ ನೆಗೆಯಬಲ್ಲ ಪುರುಷೋತ್ತಮ ಬಿಳಿಮಲೆ ಮೂಲತಃ ಸುಳ್ಯ ತಾಲೂಕಿನ ಪಂಜದವರು. ಹಂಪಿ ಕನ್ನಡ ವಿವಿಯಲ್ಲಿ ಪ್ರಾಧ್ಯಾಪಕರಾಗಿ, ಆನಂತರ ಹೊಸದಿಲ್ಲಿಯ ಅಮ
ಡಾ. ನಟರಾಜ್ ಹುಳಿಯಾರ್ ಸಾಹಿತ್ಯ ಮತ್ತು ವೈಚಾರಿಕ ಲೋಕದ ಗಾಳಿ ಮತ್ತು ಬೆಳಕು ನಟರಾಜ್ ಹುಳಿಯಾರ್. ಕಥೆಗಾರ, ಕಾದಂಬರಿಕಾರ, ಅಂಕಣಕಾರ, ಕವಿ ಮತ್ತು ವಿಮರ್ಶಕರಾಗಿ ಇವರು ಗುರುತಿಸಿಕೊಂಡಿದ್ದಾರೆ. ಲೋಹಿಯಾ,ಪಿ. ಲಂಕೇಶ್, ಡಿ. ಆರ್. ನಾಗರ
ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದಶಕದ ಹಿಂದೆ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ್ದಾಗಿ ಆರೋಪಿಸುವ ಕಡತವೊಂದು ಜೆಫ್ರಿ ಎಪ್ಸ್ಟೀನ್ ತನಿಖೆಗೆ ಸಂಬಂಧಿಸಿದಂತೆ ಸರ್ಕಾರ ಬಿಡುಗಡೆ ಮಾಡಿರುವ ಕಡತಗಳಲ್ಲಿ
ಅಂಕಾರಾ: ಲಿಬಿಯಾ ಸೇನೆಯ ಮುಖ್ಯಸ್ಥ ಮತ್ತು ಹಿರಿಯ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಖಾಸಗಿ ವಿಮಾನ ಕೇಂದ್ರ ಟರ್ಕಿಯಲ್ಲಿ ಬುಧವಾರ ರಾತ್ರಿ ಅಪಘಾತಕ್ಕೀಡಾಗಿದ್ದು, ವಿಮಾನದಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ. ಅಂಕಾರಾ ವಿಮಾ
ಹೊಸದಿಲ್ಲಿ: ಮುಂದಿನ ವರ್ಷ ನಡೆಯುವ ಐಸಿಸಿ ಪುರುಷರ ಟಿ20 ವಿಶ್ವಕಪ್ ಪಂದ್ಯಾವಳಿಗೆ ಸಿದ್ಧತೆಯಾಗಿ ಸೀಮಿತ ಓವರ್ ಗಳ ಸರಣಿಗಾಗಿ ಭಾರತ ಪ್ರವಾಸ ಕೈಗೊಳ್ಳಲಿರುವ ನ್ಯೂಝಿಲೆಂಡ್ ತಂಡವನ್ನು ಮಂಗಳವಾರ ಪ್ರಕಟಿಸಲಾಗಿದೆ. ಜನವರಿ 11ರಿಂದ
ಸಿಲುಕಿಕೊಂಡವರ ರಕ್ಷಣೆಗೆ ಕಾರ್ಯಾಚರಣೆ
ಕೆ.ಎಸ್.ಪುಟ್ಟಣ್ಣಯ್ಯ 76ನೇ ಜನ್ಮದಿನಾಚರಣೆ, ರೈತ ಸಮಾವೇಶ
ಬೆಂಗಳೂರು : ಯುವ ಬ್ರಿಗೇಡ್ ಮುಖಂಡ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೋಮುದ್ವೇಷ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. 2024ರ ಎಸ್ಎಸ್ಎಲ್ಸಿ ಪರೀಕ್ಷಾ ವೇಳಾಪ
ದಾವಣಗೆರೆ : ಇಲ್ಲಿನ ವಿದ್ಯಾನಗರದಲ್ಲಿ ಡ್ರಗ್ಸ್ ದಂಧೆ ಪತ್ತೆ ಹಚ್ಚಿರುವ ವಿದ್ಯಾನಗರ ಪೊಲೀಸರು ಕಾಂಗ್ರೆಸ್ ಮುಖಂಡ ಸೇರಿ ನಾಲ್ವರನ್ನು ಬಂಧಿಸಿರುವ ಘಟನೆ ವರದಿಯಾಗಿದೆ. ರಾಜಸ್ಥಾನ ಮೂಲದ ರಾಮ್ ಸ್ವರೂಪ್, ದೊನಾರಮ್, ದಾವಣಗೆರೆ
ಬೆಂಗಳೂರು : ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ನ ಎರಡನೆ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಪ್ರಕಟಿಸಿದ್ದು, ಎಂಸಿಸಿಯಲ್ಲಿ ಸೀಟು ಸಿಕ್ಕಿರುವವರು ಮೂಲ ದಾಖಲೆಗಳನ್ನು ಹಿಂಪಡೆಯಲು ಡಿ.24ರಂದು ಬೆಳಿಗ್ಗೆ 11 ಗಂಟ
ಶಹಾಪುರ: ಡಿಗ್ರಿ ಕಾಲೇಜು ವ್ಯಾಪ್ತಿಗೆ 84 ಎಕರೆ ಜಾಗವಿದ್ದು, ಅದರಲ್ಲಿ ಟೌನ್ ಹಾಲ್, ವಿವಿಧ ನಾಯಕರ ಮೂರ್ತಿಗಳು ನಿರ್ಮಾಣ, ಆಟದ ಮೈದಾನ ಸೇರಿದಂತೆ ಹಲವು ಕಾಮಗಾರಿಗಳು ಮಾಡಿದ್ದಾರೆ. ಆದರೆ ಕೇವಲ 4 ಎಕರೆ ಜಾಗದಲ್ಲಿ ಪ್ರಜಾಸೌಧ ನಿರ್ಮ
ಸಿಪಿಐ ಶತಮಾನೋತ್ಸವ ಸಮಾರೋಪ ಸಮಾರಂಭ
ಬೆಂಗಳೂರು : ಕರ್ನಾಟಕ ಜಾನಪದ ಅಕಾಡೆಮಿ ವತಿಯಿಂದ ನೀಡುವ 2025ನೆ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿ, ಜಾನಪದ ತಜ್ಞ ಪ್ರಶಸ್ತಿ ಮತ್ತು 2024ನೆ ಸಾಲಿನ ಪುಸ್ತಕ ಬಹುಮಾನ ಪುರಸ್ಕೃತರ ಪಟ್ಟಿ ಪ್ರಕಟವಾಗಿದ್ದು, ಕೊರಗರ ಡೋಲು ಕಲಾ ಪ್ರಕಾರದಲ್
ರಾಯಚೂರು : ಯರಗೇರಾ ಗ್ರಾಮದ ಹಜರತ್ ಬಡೇಸಾಹೇಬ್ ಅವರ 127ನೇ ವರ್ಷದ ಉರೂಸ್ ಎ ಷರೀಪ್ ಕಾರ್ಯಕ್ರಮ ಡಿ.28ರಂದು ನಡೆಯಲಿದೆ ಎಂದು ದರ್ಗಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ನಿಜಾಮುದ್ದಿನ್ ಹ
ಬೆಂಗಳೂರು : ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಡಿ.24ರಂದು ನಡೆಯಬೇಕಿದ್ದ ದೇಶೀಯ ಕ್ರಿಕೆಟ್ ಪಂದ್ಯ ‘ವಿಜಯ್ ಹಜಾರೆ ಟ್ರೋಫಿ’ಗೆ ಅನುಮತಿ ನೀಡಲು ನಗರ ಪೊಲೀಸರು ನಿರಾಕರಿಸಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದ ಸಮೀಪ ಇರುವ
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಜ.2ರಂದು ಶುಕ್ರವಾರ ಸಂಜೆ 4 ಗಂಟೆಗೆ ವಿಧಾನಸೌಧದ ಸಚಿವ ಸಂಪುಟ ಸಭಾ ಮಂದಿರದಲ್ಲಿ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಉಡುಪಿ, ಡಿ.23: ಶ್ರೇಷ್ಠ ನಾಟಕಕಾರ, ರಂಗ ನಟ, ನಿರ್ದೇಶಕ, ಕವಿ, ಸಾಹಿತಿ ಪ್ರೊಫೆಸರ್ ರಾಮದಾಸ್ ಕೆ.(86) ಇಂದು ಮುಂಜಾನೆ ನಿಧನರಾದರು. ರಂಗಭೂಮಿ ಉಡುಪಿಯ ರಂಗನಟರಾಗಿ ನಿರ್ದೇಶಕರಾಗಿ ಇವರ ಕೊಡುಗೆ ಅಪಾರವಾದುದು. ಉಡುಪಿ ಪೂರ್ಣ ಪ್ರಜ್ಞ ಕಾಲ
ಲಿಂಗಸುಗೂರು: ತಾಲೂಕಿನ ಹಟ್ಟಿ ಪಟ್ಟಣದ ಹೊರವಲಯದಲ್ಲಿ ಸೋಮವಾರ ಅನುಮಾನಾಸ್ಪದವಾಗಿ ಯುವತಿಯೋರ್ವಳ ಮೃತದೇಹ ಪತ್ತೆಯಾಗಿತ್ತು. ಇದೀಗ ಯುವತಿಯ ಕುಟುಂಬಸ್ಥರು ಕೊಲೆ ಆರೋಪ ಮಾಡಿದ್ದು, ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿದ್ದ
ಬೆಂಗಳೂರು : ಚಾಮರಾಜನಗರದ ನಂಜೆದೇವಪುರದಲ್ಲಿ ಕಾಣಿಸಿಕೊಂಡಿರುವ 5 ಹುಲಿಗಳನ್ನು ಸುರಕ್ಷಿತವಾಗಿ ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲು ಮೊದಲಿಗೆ ಬೋನುಗಳನ್ನು ಅಳವಡಿಸಲು ಮತ್ತು ಅಗತ್ಯ ಬಿದ್ದರೆ ಅರವಳಿಕೆ ನೀ
ಮಂಡ್ಯ: ಅಪರಿಚಿತ ವಾಹನ ಢಿಕ್ಕಿ ಹೊಡೆದು ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನಪ್ಪಿದ ಘಟನೆ ಮದ್ದೂರು ತಾಲೂಕಿನ ತುಮಕೂರು- ಕೊಳ್ಳೇಗಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿರುವುದು ವರದಿಯಾಗಿದೆ. ಮಂಡ್
ಕೊಣಾಜೆ: ಸೌಹಾರ್ದತೆಯ ಸಮಾಜವನ್ನು ಜನಪ್ರತಿನಿಧಿಗಳಿಂದ, ಆಡಳಿತ ವ್ಯವಸ್ಥೆಯಿಂದ ನಿರ್ಮಾಣ ಮಾಡಲು ಸಾಧ್ಯವಿಲ್ಲ. ಜನರು ಪರಸ್ಪರ ಪ್ರೀತಿ ವಿಶ್ವಾಸದೊಂದಿಗೆ ಒಗ್ಗಟ್ಟಿನಿಂದ ಮುನ್ನಡೆದರೆ ಮಾತ್ರ ಇದು ಸಾಧ್ಯ. ನರಿಂಗಾನ ಸಾಮರಸ್ಯ
ಬಂಟ್ವಾಳ : ಇಲ್ಲಿನ ಕೆಳಗಿನಪೇಟೆ ತೌಹೀದ್ ಆಂಗ್ಲ ಮಾಧ್ಯಮ ಶಾಲೆಯ 2025-26ನೇ ಸಾಲಿನ ಶಾಲಾ ವಾರ್ಷಿಕೋತ್ಸವ, ಕ್ರೀಡಾಕೂಟ ಹಾಗೂ ಮಿಲಾದ್ ಪೆಸ್ಟ್ ಕಾರ್ಯಕ್ರಮ ಇತ್ತೀಚೆಗೆ ಶಾಲಾ ಆವರಣದಲ್ಲಿ ನಡೆಯಿತು. ವಾರ್ಷಿಕ ಕ್ರೀಡಾಕೂಟದ ಅಧ್ಯಕ್ಷ
ಕಲಬುರಗಿ: ಅಫಜಲಪುರ ತಾಲೂಕಿನ ಉಡಚಾಣ ಗ್ರಾಮದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿ ಉದ್ಧಟತನ ಮೆರೆದ ಶ್ರೀ ಶಾಂತಲಿಂಗ ಶಿವಾಚಾರ್ಯರನ್ನು ಅಫಜಲಪುರ ಪೊಲೀಸರು ಬಂಧಿಸಿದ್ದಾರೆ. ಶ್ರೀ ಶಂಕರಲಿಂಗೇಶ್ವರ ಸಂಸ್ಥಾನದ ಹಿರೇಮಠದ ಪೀಠಾಧಿಪ
ದಾದ್ರಿ, ಡಿ.23: ದಾದ್ರಿಯಲ್ಲಿ ಮೊಹಮ್ಮದ್ ಅಖ್ಲಾಕ್ ಅವರನ್ನು ಗುಂಪು ಥಳಿತ ಮಾಡಿ ಹತ್ಯೆಗೈದ ಪ್ರಕರಣದಲ್ಲಿನ ಆರೋಪಿಗಳ ವಿರುದ್ಧದ ಪ್ರಾಸಿಕ್ಯೂಷನ್ ಪ್ರಕರಣವನ್ನು ಹಿಂಪಡೆಯಲು ಉತ್ತರ ಪ್ರದೇಶ ಸರ್ಕಾರ ಸಲ್ಲಿಸಿದ್ದ ಮನವಿಯನ್ನು
Photo Credit : NDTV ಮೆಲ್ಬರ್ನ್, ಡಿ.23: ಆಸ್ಟ್ರೇಲಿಯ ಕ್ರಿಕೆಟ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಹಾಗೂ ನಾಥನ್ ಲಿಯೊನ್ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಆ್ಯಶಸ್ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ. ಹಿರಿಯ ಸ್ಪಿನ್ನರ್ ಲಿಯೊನ್ ಸರ್ಜರಿ
*ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಮಹತ್ವದ ತೀರ್ಪು
ರಿಯಾದ್,ಡಿ.25: ಅತಿಯಾದ ತಾಪಮಾನ ಹಾಗೂ ವಿಶಾಲವಾದ ಮರುಭೂಮಿಗಳಿಗೆ ಹೆಸರಾದ ಸೌದಿ ಆರೇಬಿಯವು ಪ್ರಸಕ್ತ ಚಳಿಗಾಲದಲ್ಲಿ ದೇಶಧ ವಿವಿದ ಭಾಗಗಳಲ್ಲಿ ಹಿಮಧಾರೆ, ಅಧಿಕ ಮಳೆ ಹಾಗೂ ಉಷ್ಣಾಂಶ ಇಳಿಕೆಗೆ ಸಾಕ್ಷಿಯಾಗಿದೆ. ಅಚ್ಚರಿಯೆಂಬಂತೆ ಸೋ
ವಾಶಿಂಗ್ಟನ್,ಡಿ.23: ದೇಶವನ್ನು ಸ್ವಯಂಪ್ರೇರಿತವಾಗಿ ತೊರೆಯಲು ಬಯಸುವ ಅಕ್ರಮ ವಲಸಿಗರಿಗೆ ಕ್ರಿಸ್ಮಸ್ ಹಬ್ಬದ ಉಡುಗೊರೆಯಾಗಿ 3 ಸಾವಿರ ಡಾಲರ್ (ಸುಮಾರು 2.7 ಲಕ್ಷ ರೂ.) ಪ್ರೋತ್ಸಾಹಧನ ನೀಡಲಾಗುವುದೆಂದು ಅಮೆರಿಕ ಅಧ್ಯಕ್ಷ ಡೊನಾಲ್ಡ
ಮಂಗಳೂರು, ಡಿ.23: ಮಹಾರಾಷ್ಟ್ರದ ಅಂಧೇರಿ ಕ್ರೀಡಾ ಸಂಕೀರ್ಣದಲ್ಲಿ ಇತ್ತೀಚೆಗೆ ನಡೆದ 4ನೇ ಅಂತರ್ರಾಷ್ಟ್ರೀಯ ಕರಾಟೆ ಚಾಂಪಿಯನ್ಶಿಪ್ನಲ್ಲಿ 7-9 ವರ್ಷ ತನಕದ (ಆರೇಂಜ್- ಗ್ರೀನ್ ಬೆಲ್ಟ್) ಬಾಲಕಿಯರ ಕಟಾ ಮತ್ತು ಕುಮಿಟಿ ವಿಭಾಗಗಳಲ್ಲ
ಪ್ರಿಯಾಂದನ |Photo Credit : @ajangid346/x ಹೊಸದಿಲ್ಲಿ, ಡಿ.23: ಇಂಡೋನೇಶ್ಯದ ಕ್ರಿಕೆಟಿಗ ಗೆಡೆ ಪ್ರಿಯಾಂದನ ಟಿ-20 ಅಂತರ್ರಾಷ್ಟ್ರೀಯ ಕ್ರಿಕೆಟ್ನಲ್ಲಿ ಒಂದೇ ಓವರ್ ನಲ್ಲಿ ಐದು ವಿಕೆಟ್ಗಳನ್ನು ಉರುಳಿಸಿದ ಮೊದಲ ಬೌಲರ್ ಎಂಬ ಹಿರಿಮೆಗೆ ಪಾತ್ರರ
ಮಂಗಳೂರು, ಡಿ.23: ನಕಲಿ ಷೇರು ಮಾರ್ಕೆಟಿಂಗ್ ಹೂಡಿಕೆಯ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ಆನ್ಲೈನ್ ಮೂಲಕ 85,68,387 ರೂ. ವಂಚನೆ ಮಾಡಿರುವ ಕುರಿತು ಸೆನ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾನು ಇನ್ಸ್ಟಾಗ್ರಾಂ ನೋಡುತ್ತಿರುವ
ಹೊಸದಿಲ್ಲಿ,ಡಿ.23: ಕರೆನ್ಸಿ ನೋಟುಗಳಿಂದ ಮಹಾತ್ಮಾ ಗಾಂಧಿಯವರ ಚಿತ್ರವನ್ನು ತೆಗೆದುಹಾಕಲು ಕೇಂದ್ರವು ಮುಂದಾಗಿದೆ ಎಂದು ಸಿಪಿಎಂ ರಾಜ್ಯಸಭಾ ಸದಸ್ಯ ಜಾನ್ ಬ್ರಿಟ್ಟಾಸ್ ಆರೋಪಿಸಿದ್ದಾರೆ. ಇಂತಹ ಯಾವುದೇ ಪ್ರಸ್ತಾವವು ಪರಿಶೀಲನೆ
ಬ್ರಹ್ಮಾವರ, ಡಿ.23: ಉಪ್ಪೂರು ಗ್ರಾಮದ ಅಣ್ಣಯ್ಯ ನಾಯ್ಕ ಎಂಬವರ ಮಗ ಸಂದೀಪ್ ಎ.(37) ಎಂಬವರು ಡಿ.20ರಂದು ಬೆಳಗ್ಗೆ ಕಚೇರಿಗೆ ಹೋಗುವುದಾಗಿ ಹೇಳಿ ಮನೆಯಿಂದ ಸ್ಕೂಟರ್ನಲ್ಲಿ ಹೋದವರು ಈವರೆಗೆ ವಾಪಾಸ್ಸು ಬಾರದೇ ನಾಪತ್ತೆಯಾಗಿದ್ದಾರೆ. ಈ ಬ
ಪಾಲಕ್ಕಾಡ್,ಡಿ.23: ಇಲ್ಲಿಯ ಪುದುಶ್ಶೇರಿಯಲ್ಲಿ ಮಕ್ಕಳನ್ನು ಒಳಗೊಂಡಿದ್ದ ಕ್ರಿಸ್ಮಸ್ ಕ್ಯಾರೊಲ್ ಗುಂಪಿನ ಮೇಲೆ ದಾಳಿ ನಡೆಸಿದ ಆರೋಪದಲ್ಲಿ ಬಿಜೆಪಿ-ಆರೆಸ್ಸೆಸ್ ಸದಸ್ಯನೋರ್ವನನ್ನು ಪೋಲಿಸರು ಬಂಧಿಸಿದ್ದಾರೆ. ಪುದುಶ್ಶೇರಿ ಇ
ಹೈದರಾಬಾದ್, ಡಿ. 23: ಹೈದರಾಬಾದ್ ನ ಕೊಂಪಳ್ಳಿ ಸರಕಾರಿ ಹೈಸ್ಕೂಲ್ನಲ್ಲಿ ಪ್ರಾಂಶುಪಾಲರ ಆದೇಶದಂತೆ 10ನೇ ತರಗತಿಯ ವಿದ್ಯಾರ್ಥಿಗಳ ಗುಂಪೊಂದು ಏಳನೇ ತರಗತಿಯ ವಿದ್ಯಾರ್ಥಿಯೊಬ್ಬನಿಗೆ ಹೊಡೆದಿರುವ ಆಘಾತಕಾರಿ ಘಟನೆಯೊಂದು ವರದಿಯ
ಹೊಸದಿಲ್ಲಿ, ಡಿ. 23: ಭಾರತವು ಭಯೋತ್ಪಾದನೆ ನಿಗ್ರಹಕ್ಕಾಗಿ ಕಿರು ಅವಧಿಯ ಗರಿಷ್ಠ ತೀವ್ರತೆಯ ಯುದ್ಧ ಹಾಗೂ ನೆರೆಯ ದೇಶಗಳೊಂದಿಗಿನ ಗಡಿ ವಿವಾದದ ಹಿನ್ನೆಲೆಯಲ್ಲಿ ದೀರ್ಘಾವಧಿಯ ಯುದ್ಧಗಳಿಗಾಗಿ ಸಿದ್ಧವಾಗಿರಬೇಕು ಎಂದು ಭಾರತೀಯ ಸ
ತಿರುವನಂತಪುರಂ: ಕೇರಳದಲ್ಲಿ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ ಮುಕ್ತಾಯಗೊಂಡ ಬಳಿಕ, ಮಂಗಳವಾರ ಕರಡು ಮತದಾರರ ಪಟ್ಟಿ ಪ್ರಕಟಗೊಂಡಿದ್ದು, 24,08,503 ಮತದಾರರನ್ನು ವಿವಿಧ ಕಾರಣಗಳಿಗೆ ಕೈಬಿಡಲಾಗಿದೆ. ಆದರೆ, 2022ರ ಮತಪಟ್ಟಿಯಲ್ಲಿರುವ 19
ಕುಂದಾಪುರ, ಡಿ.23: ತಲ್ಲೂರು ಗ್ರಾಮ ಪಂಚಾಯತ್ನಲ್ಲಿ ಆಹಾರ ಖಾತ್ರಿಯ ಸದಸ್ಯರೊಬ್ಬರಿಗೆ ಅವಾಚ್ಯ ಶಬ್ದಗಳಿಂದ ಬೈದು ಜೀವಬೆದರಿಕೆ ಯೊಡ್ಡಿರುವ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಲ್ಲೂರು ಗ್ರಾಮ ಪಂಚಾ
ಯಲಬುರ್ಗಾ: ತಾಲೂಕಿನ ತುಮ್ಮರಗುದ್ದಿ ಗ್ರಾಮದಲ್ಲಿ ಕುರಿ ಕಳ್ಳತನ ಪ್ರಕರಣಗಳು ಮರುಕಳಿಸುತ್ತಿರುವ ಹಿನ್ನೆಲೆಯಲ್ಲಿ, ಕಳ್ಳತನ ಮಾಡುವ ಸಂಘಟಿತ ಜಾಲವನ್ನು ಪತ್ತೆಹಚ್ಚಿ ಆರೋಪಿಗಳನ್ನು ಬಂಧಿಸಬೇಕೆಂದು ಒತ್ತಾಯಿಸಿ ವಿವಿಧ ಸಂಘಟ
ಉಡುಪಿ, ಡಿ.23: ಭಾರತ ಇಂದು ಸಂಪೂರ್ಣ ಪ್ಯಾಸಿಸಂ ಪ್ರಭುತ್ವ, ರಾಷ್ಟ್ರವಾಗಿ ರೂಪಾಂತರಗೊಂಡಿದೆ. ಭಾರತದಲ್ಲಿರುವುದು ಪಾಶ್ಚಿಮಾತ್ಯ ಫ್ಯಾಸಿಸಂ ಅಲ್ಲ. ಆರ್ಎಸ್ಎಸ್ ಭಾರತದ ಗ್ರಾಮೀಣ ಪ್ರದೇಶದಲ್ಲಿದ್ದ ಉಳಿಗ ಮಾನ್ಯ ಪದ್ಧತಿಯನ್ನ
ಕನಕಗಿರಿ: ನಾಪತ್ತೆ ದೂರು ದಾಖಲಿಸಲು ತೆರಳಿದ ವ್ಯಕ್ತಿಯಲ್ಲಿ ಎಫ್ ಐಆರ್ ಮಾಡಲು ಪೇಪರ್ ತರಿಸಿದ ಕನಕಗಿರಿ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ನನ್ನು ಅಮಾನತುಗೊಳಿಸಲಾಗಿದೆ. ಪರುಶುರಾಮ ಅಮಾನತಾದ ಹೆಡ್ ಕಾನ್ಸ್ಟೇಬಲ್. ಅ
ಉಡುಪಿ, ಡಿ.23: ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದಲ್ಲಿ ಬೈಂದೂರಿನಲ್ಲಿ ಡಿ.25ರಂದು ಮಧ್ಯಾಹ್ನ 2ಗಂಟೆಗೆ ನಡೆಯಲಿರುವ ‘ಸಂಸದ್ ಖೇಲ್’ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟೀಯ ಸಂಘಟನಾ ಪ್ರಧಾನ ಕಾರ್ಯ ದರ್ಶಿ ಬಿ.ಎಲ್.ಸಂತೋಷ
ಉಡುಪಿ, ಡಿ.23: ರೆಸಾರ್ಟ್ನಲ್ಲಿ ಅಕ್ರಮವಾಗಿ ವಿದೇಶಿ ವಲಸರಿಗೆ ಕೆಲಸ ನೀಡಿರುವ ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಉಡುಪಿ ಬ
ಕುಂದಾಪುರ, ಡಿ.23: ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ದುಡಿಯುತ್ತಿರುವ ಶಿಕ್ಷಣ ಸಂಸ್ಥೆಗಳ ಸೇವೆ ಅಭಿನಂದನೀಯ. ದೇಶದ ಪ್ರಗತಿಯಲ್ಲಿ ಶಿಕ್ಷಣದ ಅಭಿವೃದ್ಧಿಯೂ ಉಲ್ಲೆಖನೀಯ ಎಂದು ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ
ಉಡುಪಿ, ಡಿ.23: ಜನಸಂಖ್ಯೆ ಆಧಾರದ ಮೇಲೆ ಸಮುದಾಯ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮುಚ್ಚುವ ನಿರ್ಧಾರದಿಂದ ಗ್ರಾಮೀಣ, ಅರಣ್ಯ ಪ್ರದೇಶ ಮತ್ತು ಹಿಂದುಳಿದ ಭಾಗದ ಸಾವಿರಾರು ಜನರು ಮೂಲ ಭೂತ ಆರೋಗ್ಯ ಸೇವೆಯಿಂದ ವಂಚಿತರಾಗುವ
ಉಡುಪಿ, ಡಿ.23: ಕೊರಗ ಸಮುದಾಯದ ಯುವಜನತೆಗೆ ಸರಕಾರಿ ಉದ್ಯೋಗದಲ್ಲಿ ನೇರ ನೇಮಕಾತಿ ಕಲ್ಪಿಸು ವಂತೆ ಆಗ್ರಹಿಸಿ ಕೊರಗಾಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ ಕೇರಳ ಇದರ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಹಮ್ಮಿಕೊ
ಬಳ್ಳಾರಿ,ಡಿ.23: ಅಪರಾಧಗಳನ್ನು ನಿಯಂತ್ರಿಸಲು ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ. ಹೇಳಿದರು. ನಗರದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಸಭಾಂಗಣದಲ್ಲಿ ಮಂಗಳವ
ಕಾಪು, ಡಿ.23: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ಧಿ ಪ್ರಯುಕ್ತ ಕಾಪು ಮಂಡಲ ಬಿಜೆಪಿ ವತಿಯಿಂದ ಇದೇ 26ರಿಂದ ಮೂರು ದಿನಗಳ ಕಾಲ ಕಾಪು ಲೈಟ್ಹೌಸ್ ಬೀಚ್ನಲ್ಲಿ ಕಾಪು ಕಡಲ ಪರ್ಬವನ್ನು ಆಯೋಜಿಸಲಾಗಿದೆ ಎಂದು ಕಾಪು
ಮಂಗಳೂರು: ರಾಜ್ಯ ಸರಕಾರ ಜನಸಾಮಾನ್ಯರ ಆರ್ಥಿಕ ಬದುಕಿಗೆ ಒತ್ತುಕೊಟ್ಟು, ಅವರನ್ನು ಆರ್ಥಿಕ ಸಬಲರನ್ನಾಗಿಸಿದೆ. ಸರಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹ ಲಕ್ಷ್ಮಿ ಯೋಜನೆಯಡಿ ಸೌಲಭ್ಯ ಪಡೆಯಲು ಜಿಎಸ್ಟಿ , ಆದಾಯ
ಹೊಸದಿಲ್ಲಿ, ಡಿ. 23: ಉನ್ನಾವ್ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಉಚ್ಚಾಟಿತ ಬಿಜೆಪಿ ನಾಯಕ ಕುಲದೀಪ್ ಸಿಂಗ್ ಸೆಂಗಾರ್ ನ ಜೈಲು ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ಅಮಾನತುಗೊಳಿಸಿ ಜಾಮೀನು ಮ
ವಾಷಿಂಗ್ಟನ್: ಮೃತ ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ ಗೆ ಸಂಬಂಧಿಸಿದಂತೆ ಯುಎಸ್ ನ್ಯಾಯಾಂಗ ಇಲಾಖೆ ಬಿಡುಗಡೆ ಮಾಡಿರುವ ಹೊಸ ದಾಖಲೆಗಳಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೆಸರು ಕಾಣಿಸಿಕೊಂಡಿದೆ. ಎಪ್ಸ್ಟೀನ್
ಮುಲ್ಕಿ: ಹಾಜಿ ಕೆ.ಎಸ್. ಸೈಯದ್ ಕರ್ನಿರೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬಡವರಿಗಾಗಿ ನಿರ್ಮಿಸಿರುವ ನೂತನ 13 ಮನೆಗಳ ಹಸ್ತಾಂತರ ಮತ್ತು ನೂತನ 10 ಮನೆಗಳಿಗೆ ಶಿಲಾನ್ಯಾಸ ಕಾರ್ಯಕ್ರಮವು ಹಾಜಿ ಕೆ.ಎಸ್. ಸೈಯದ್ ಕಾಂಪೌಂಡ್ ನಲ್ಲಿ ಮಂಗ
ಹೈದರಾಬಾದ್: ಆಂಧ್ರ ರಾಜ್ಯದಲ್ಲಿ ಮುಸ್ಲಿಮೇತರ ಬಾಲಕರಲ್ಲಿ ಸುನ್ನತಿಯನ್ನು ಉತ್ತೇಜಿಸುತ್ತಿರುವ ಜಾಲವಿದೆ ಎಂದು ಮಾಜಿ ಸಿಬಿಐ ಮುಖ್ಯಸ್ಥ ನಾಗೇಶ್ವರ್ ರಾವ್ ಅವರು ಆಂಧ್ರಪ್ರದೇಶ ಆರೋಗ್ಯ ಸಚಿವ ಸತ್ಯಕುಮಾರ್ ಯಾದವ್ ಅವರಿಗೆ ಪ
3 ವರ್ಷಗಳಲ್ಲಿ ಉಡುಪಿ ಜಿಲ್ಲೆಯ 9 ಪ್ರಕರಣಗಳಲ್ಲಿ ಶಿಕ್ಷೆ
ಹೈದರಾಬಾದ್, ಡಿ. 23: ಚಿಲ್ಕೂರು ಪೊಲೀಸರಿಂದ ಬಂಧತನಾದ ಸೂರ್ಯಪೇಟ್ ನ ದಲಿತ ಯುವಕ ಕಾರ್ಲ ರಾಜೇಶ್ನ ಕಸ್ಟಡಿ ಸಾವಿನ ಆರೋಪದ ಕುರಿತು ವಿಸ್ತೃತ ವರದಿ ಸಲ್ಲಿಸುವಂತೆ ತೆಲಂಗಾಣ ಮಾನವ ಹಕ್ಕುಗಳ ಆಯೋಗ (ಟಿಜಿಎಚ್ಆರ್ಸಿ) ರಾಜ್ಯ ಗೃಹ
ಕಲಬುರಗಿ: ಆಧುನಿಕ ತಂತ್ರಜ್ಞಾನದ ಬೆಳವಣಿಗೆಯಿಂದ ಮುದ್ರಣ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿ ಸಾಧ್ಯವಾಗಿದೆ. ಇದರಿಂದ ಪುಸ್ತಕಗಳ ಆವೃತ್ತಿ, ಮರು ಮುದ್ರಣ, ಗ್ರಂಥಗಳ ಪುಟ ವಿನ್ಯಾಸ ಮತ್ತು ಆಕರ್ಷಕ ವ್ಯಂಗ್ಯ ಚಿತ್ರಗಳ ಬಳಕೆ ಸಾ
ಹೊಸದಿಲ್ಲಿ, ಡಿ. 23: ಅರಾವಳಿ ಪರ್ವತ ಶ್ರೇಣಿಯ ಪರಿಸರದ ಸಮಗ್ರತೆಯನ್ನು ಮೋದಿ ಸರಕಾರ ದುರ್ಬಲಗೊಳಿಸುತ್ತಿದೆ ಎಂದು ಕಾಂಗ್ರೆಸ್ ಮಂಗಳವಾರ ಆರೋಪಿಸಿದೆ. ಪ್ರಾಚೀನ ಅರಾವಳಿ ಬೆಟ್ಟಗಳ ಅಧಿಕೃತ ಸ್ಥಾನಮಾನವನ್ನು ಮರು ವ್ಯಾಖ್ಯಾನಿಸಲ
ಜೋಧಪುರ,ಡಿ.23: ರಾಜಸ್ಥಾನದ ಜಾಲೋರ್ ಜಿಲ್ಲೆಯ ಗ್ರಾಮ ಪಂಚಾಯತ್ ವೊಂದು 15 ಗ್ರಾಮಗಳ ಸೊಸೆಯಂದಿರು ಮತ್ತು ಯುವತಿಯರು ಕ್ಯಾಮೆರಾ ಹೊಂದಿರುವ ಮೊಬೈಲ್ ಫೋನ್ ಗಳನ್ನು ಬಳಸುವುದನ್ನು ನಿಷೇಧಿಸಿದ್ದು, ಇದು ಜನವರಿ 26ರಿಂದ ಜಾರಿಗೆ ಬರಲ
ಹೊಸದಿಲ್ಲಿ,ಡಿ.23: ಹಲವಾರು ನಗರಗಳಲ್ಲಿ ಸರಣಿ ಪ್ರತಿಭಟನೆಗಳು ಮತ್ತು ಕಾನ್ಸುಲರ್ ಸೇವೆಗಳ ಸ್ಥಗಿತದ ನಡುವೆ ಬಾಂಗ್ಲಾದೇಶದ ಸರಕಾರವು ಮಂಗಳವಾರ ಭಾರತೀಯ ರಾಯಭಾರಿ ಪ್ರಣಯ ವರ್ಮಾ ಅವರನ್ನು ಕರೆಸಿಕೊಂಡು ಭಾರತದಲ್ಲಿರುವ ತನ್ನ ರಾಜ
ಕಣ್ಣೂರು,ಡಿ.23: ಇಬ್ಬರು ಪುಟ್ಟ ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರ ಮೃತದೇಹಗಳು ಕೇರಳದ ಕಣ್ಣೂರಿನಲ್ಲಿಯ ಅವರ ಮನೆಯಲ್ಲಿ ಸೋಮವಾರ ರಾತ್ರಿ ಪತ್ತೆಯಾಗಿವೆ. ಕೌಟುಂಬಿಕ ನ್ಯಾಯಾಲಯದಲ್ಲಿಯ ವಿವಾದಕ್ಕೆ ಸಂಬಂಧಿಸಿದಂತೆ ಈ ಸ
ಸಂಭಲ್ (ಉ.ಪ್ರದೇಶ),ಡಿ.23: ಮಹಿಳೆಯೋರ್ವಳು ತನ್ನ ಪ್ರಿಯಕರನೊಂದಿಗೆ ಸೇರಿಕೊಂಡು ಪತಿಯನ್ನು ಕೊಂದು ಬಳಿಕ ವುಡ್ ಗ್ರೈಂಡರ್ ನಿಂದ ಮೃತದೇಹವನ್ನು ಕತ್ತರಿಸಿ ಚರಂಡಿಯಲ್ಲೆಸೆದ ಘಟನೆ ಸಂಭಲ್ ಜಿಲ್ಲೆಯ ಚಂದೌಸಿಯಲ್ಲಿ ನಡೆದಿರುವುದು
ಬೆಂಗಳೂರು : ಬ್ಯಾಟರಾಯನಪುರ ಕ್ಷೇತ್ರದ ಕೋಗಿಲು ಬಡಾವಣೆಯಲ್ಲಿ ಜಿಬಿಎ ಅಧಿಕಾರಿಗಳ ಸಂವಿಧಾನ ವಿರೋಧಿ ನಡೆಯಿಂದಾಗಿ ಬದುಕು ಕಳೆದುಕೊಂಡ 400ಕ್ಕೂ ಹೆಚ್ಚು ಕುಟುಂಬಗಳ ನಿರ್ಗತಿಕರಿಗೆ ರಾಜ್ಯ ಸರಕಾರ ಅದೇ ಸ್ಥಳದಲ್ಲಿ ಶಾಶ್ವತ ಮನೆಗ
ಬೆಂಗಳೂರು : ಸಮಾರಂಭಗಳಲ್ಲಿ ಚಿನ್ನಾಭರಣ, ನಗದು ಕಳ್ಳತನ ಮಾಡುತ್ತಿದ್ದ ಆರೋಪದ ಮೇಲೆ ಅತಿಥಿ ಉಪನ್ಯಾಸಕಿಯನ್ನು ಬಸವನಗುಡಿ ಠಾಣೆ ಪೊಲೀಸರು ಬಂಧಿಸಿದ್ದು, ಆರೋಪಿಯಿಂದ ಒಟ್ಟು 32 ಲಕ್ಷ ರೂಪಾಯಿ ಮೌಲ್ಯದ 262 ಗ್ರಾಂ ಚಿನ್ನಾಭರಣ ವಶಕ್ಕ
ಸಿಂಧನೂರು: ರೈತರು ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಲೆ ಸಿಗಬೇಕಾದರೆ ಕನಿಷ್ಟ ಬೆಂಬಲ ಬೆಲೆಯನ್ನು ಕಾನೂನು ಬದ್ದವಾಗಿ ಜಾರಿಗೆಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂ
ಕೊಡೇಕಲ್: ಜನವರಿ 9ರಂದು ಹುಣಸಗಿಯ ಯುಕೆಪಿ ಕ್ಯಾಂಪಿನ ನೀಲಕಂಠೇಶ್ವರ ದೇವಸ್ಥಾನವದಲ್ಲಿ ಹಮ್ಮಿಕೊಂಡಿರುವ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅರ್ಥಪೂರ್ಣವಾಗಿ ಕನ್ನಡದ ಅಕ್ಷರದಮ್ಮನ ಜಾತ್ರೋತ್ಸವದ ರೂಪದಲ್ಲಿ ಆಚರ
ಭಟ್ಕಳ: ತಾಲೂಕಿನ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಂಗಸಂಸ್ಥೆಯಾದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪ್ರಜಾವಾಣಿ ವರದಿಗಾರ ಮೋಹನ ನಾಯ್ಕ ಅವರು ಅವಿರೋಧವಾಗಿ ಆಯ್ಕೆಯಾದರು. ಕಾರ್ಯದರ್ಶ
ರಾಯಚೂರು: ರಾಯಚೂರು ಮಹಾನಗರ ಪಾಲಿಕೆಯಿಂದ ಲೀಡ್ ಬ್ಯಾಂಕ್ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಹಯೋಗದೊಂದಿಗೆ ಪಿಎಂ ಬೀದಿ ಮಾರಾಟಗಾರರ ಸ್ವಾವಲಂಬಿ ನಿಧಿ (ಪಿಎಂ ಸ್ವನಿಧಿ) ಬೀದಿ ವ್ಯಾಪಾರಿಗಳಿಗೆ ವಿಶೇಷ ಮೈಕ್ರೋ ಕ್ರೆಡಿಟ್
ಬೆಂಗಳೂರು : ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವ
ಕಾಳಗಿ: ತಾಲೂಕಿನ ರಾಜಾಪೂರ ಗ್ರಾ.ಪಂ ಅಧ್ಯಕ್ಷ ಪ್ರಕಾಶರೆಡ್ಡಿ ಮಲ್ಲರೆಡ್ಡಿ ಅವರು ವ್ಯಕ್ತಿಯೊಬ್ಬರ ಖಾಲಿ ಜಾಗವನ್ನು ಡಿಸಿಬಿ ವಹಿಯಲ್ಲಿ ದಾಖಲಿಸಲು ಲಂಚ ಪಡೆದ ಆರೋಪ ಸಾಬೀತಾಗಿದ್ದರಿಂದ ಅವರನ್ನು ಗ್ರಾ.ಪಂ ಸದಸ್ಯತ್ವ ಸ್ಥಾನದ
ವಿಜಯನಗರ: ನಗರದ ಗಾಂಧಿಚೌಕ್ನಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಚೌದ್ರಿಚರಣ್ ಸಿಂಗ್ ಅವರು ಹುಟ್ಟಿದ ದಿನದ ಹಿನ್ನಲೆ ರೈತರ ದಿನಾಚರಣೆ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷರಾದ ಟಿ.
ಮಂಗಳೂರು, ಡಿ.23: ನಗರದ ಗೂಡಂಗಡಿ ಹಾಗೂ ಫೆಕ್ಸ್ ತೆರವು ವಿಚಾರದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ತಾರತಮ್ಯ ಮಾಡುತ್ತಿದ್ದಾರೆ ಎಂದು ಶಾಸಕ ವೇದವ್ಯಾಸ್ ಕಾಮತ್ ಆರೋಪಿಸಿದ್ದಾರೆ. ನಗರದ ಅಟಲ್ ಸೇವಾ ಕೇಂದ್ರದಲ್ಲಿ ಮಂಗ
ಮಂಗಳೂರು, ಡಿ.23: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಬೆಳ್ತಂಗಡಿ ತಾಲೂಕಿನ ಜೋಗಿಬೆಟ್ಟು ರಿಫಾಯಿ ಜುಮಾ ಮಸ್ಜಿದ್ ಆಡಳಿತ ಸಮಿತಿಯ ಸಹಯೋಗದೊಂದಿಗೆ ರಿಫಾಯಿ ಜುಮಾ ಮಸ್ಜಿದ್ ವಠಾರದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ದ.ಕ. ಜಿಲ್
ಬಳ್ಳಾರಿ,ಡಿ.23: ಜಿಲ್ಲೆಯಲ್ಲಿ ಹಲವೆಡೆ ಮಕ್ಕಳ ನಾಪತ್ತೆ ಪ್ರಕರಣಗಳು ದಾಖಲಾಗಿದ್ದು, ಹಲವು ಪ್ರಕರಣಗಳಲ್ಲಿ ಪತ್ತೆ ಮಾಡಲು ಸಾಧ್ಯವಾಗಿಲ್ಲ. ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸುವ ಮೂಲಕ ಇತ್ಯರ್ಥಪಡಿಸಲು ಕ್ರಮ ವಹಿಸಬೇಕು ಎಂದ
ಬಳ್ಳಾರಿ,ಡಿ.23: ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಶನಿವಾರ ಅನಿರೀಕ್ಷಿತವಾಗಿ ತಪಾಸಣೆ ಕೈಗೊಂಡಾಗ ನಿಷೇಧಿತ ವಸ್ತುಗಳು ದೊರೆತಿದ್ದು, ಅವುಗಳನ್ನು ಜಪ್ತಿ ಮಾಡಲಾಗಿದೆ ಎಂದು ಕೇಂದ್ರ ಕಾರಾಗೃಹದ ಅಧೀಕ್ಷಕರು ತಿಳಿಸಿದ್ದಾರೆ. ರಾಜ
ಬೆಂಗಳೂರು : ರಾಜ್ಯ ಸರಕಾರವು ಅನುಷ್ಠಾನಕ್ಕೆ ತರುತ್ತಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025 ಅನ್ನು ಯಾವುದೇ ಕಾರಣಕ್ಕೂ ಅಂಗೀಕರಿಸದಂತೆ ಬಿಜೆಪಿ ವತಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಲ
ಬೆಂಗಳೂರು: ಮತಗಳ್ಳತನ ಕುರಿತ ತಮ್ಮ ಹೇಳಿಕೆಯನ್ನು ತಿರುಚಿ ತಪ್ಪಾದ ಅರ್ಥದಲ್ಲಿ ನಿಮಗೆ ವರದಿ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಮಾಜಿ ಸಚಿವ ಕೆ.ಎನ್.ರಾಜಣ್ಣ ಆಗ್ರ
ಕೊಪ್ಪಳ: ಚಾಕಲೇಟ್ ನೀಡಿ 13 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಘಟನೆ ಕನಕಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಲ್ಲಪ್ಪ ತೋಳದ(37) ಬಂಧಿತ ಆರೋಪಿ. ಈತ 8ನೇ ತರಗತಿ ಓದಿತ್ತಿರುವ ಬಾಲಕಿಯನ್ನು ಕರೆದೊಯ್ದು ಅತ್ಯಾಚ
ಮಾನ್ವಿ :ವಿಜ್ಞಾನ ವಸ್ತು ಪ್ರದರ್ಶನ ವಿದ್ಯಾರ್ಥಿಗಳ ಜ್ಞಾನ ವೃದ್ಧಿಗೆ ಪೂರಕವಾಗುತ್ತದೆ ಎಂದು ಸಿ ಪಿ ಐ ಸೋಮಶೇಖರ್ ಕೆಂಚರೆಡ್ಡಿ ಹೇಳಿದರು. ಪಟ್ಟಣದ ಮಿಲ್ಟನ್ ಆಂಗ್ಲ ಮಾದ್ಯಮ ಶಾಲೆಯಲ್ಲಿ ಹಮ್ಮಿಕೊಂಡ ವಿಜ್ಞಾನ ವಸ್ತು ಪ್ರದರ್
ಕೊಪ್ಪಳ.ಡಿ.23: ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿ ಕೊಪ್ಪಳ ಜಿಲ್ಲೆಯಲ್ಲಿ ಈ ತಿಂಗಳ ಡಿಸೆಂಬರ್ ವರೆಗೆ 10 ಕೋಟಿ ಮಹಿಳೆಯರು ಉಚಿವಾಗಿ ಬಸ್ಸಿನಲ್ಲಿ ಪ್ರಯಾಣಿಸಿದ್ದು, ಇದಕ್ಕಾಗಿ ಅಂದಾಜು 375 ಕೋಟಿ
ಕಲಬುರಗಿ: ರಾಜ್ಯ ಸರಕಾರ ಜಾರಿಗೆ ತರಲು ನಿರ್ಧರಿಸುವ 'ದ್ವೇಷ ಭಾಷಣ ತಡೆ ಕಾಯ್ದೆ'ಯು ಘೋಷಿತ ತುರ್ತು ಪರಿಸ್ಥಿತಿಯಾಗಿದೆ. ಈ ಕಾಯ್ದೆ ಜಾರಿ ಮಾಡಿ ವಿರೋಧ ಪಕ್ಷಗಳ ಧ್ವನಿಯನ್ನು ಅಡಗಿಸಲು ಷಡ್ಯಂತ್ರ ನಡೆಯುತ್ತಿದೆ ಎಂದು ಮಾಜಿ ಸಿ
ಕಲಬುರಗಿ: ರಾಜ್ಯ ಕಾಂಗ್ರೆಸ್ ಗೊಂದಲದ ಗೂಡಾಗುತ್ತಿದೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ನಿಜವಾದ ಹೈಕಮಾಂಡ್ ಯಾರು ಅಂತ ಗೊತ್ತೇ ಆಗುತ್ತಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಲೇವಡಿ ಮಾಡಿದ್ದಾರೆ. ನಗರದಲ್ಲಿ ಸ

18 C