SENSEX
NIFTY
GOLD
USD/INR

Weather

22    C

ಡಿಜಿಟಲ್ ಸುದ್ದಿ ಮೂಲಗಳು

...
ಸೂರತ್ - ಮಂಗಳೂರು ಜಂಕ್ಷನ್ ರೈಲಿನ ಸಂಚಾರ ಅವಧಿ ವಿಸ್ತರಣೆ

ಉಡುಪಿ, ಫೆ.17: ವಾರದಲ್ಲಿ ಎರಡು ಬಾರಿ ಸಂಚರಿಸುವ ರೈಲು ನಂ. 09057/09058 ಸೂರತ್- ಮಂಗಳೂರು ಜಂಕ್ಷನ್- ಸೂರತ್ ಎಕ್ಸ್‌ಪ್ರೆಸ್ ವಿಶೇಷ ರೈಲಿನ ಸಂಚಾರವನ್ನು ಸಮಯದ ಬದಲಾವಣೆಯೊಂಗಿಗೆ ಮಾರ್ಚ್ ಕೊನೆಯವರೆಗೆ ವಿಸ್ತರಿಸಲಾಗಿದೆ. ಈ ಮೊದಲು ಸೂರತ್

17 Feb 2026 9:31 pm
ಮಾ.15ವರೆಗೆ ಅಸಂಘಟಿತ ವಲಯ ಕಾರ್ಮಿಕರ ನೊಂದಣಿ ಅಭಿಯಾನ

ಉಡುಪಿ : ಅಸಂಘಟಿತ ವಲಯದ ಕಾರ್ಮಿಕರಿಗೆ ವೃದ್ಧಾಪ್ಯದಲ್ಲಿ ಸಾಮಾಜಿಕ ಭದ್ರತೆ ಕಲ್ಪಿಸಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್‌ಧನ್ ಯೋಜನೆಯಡಿ ಅಸಂಘಟಿತ ವಲಯದ ಕಾರ್ಮಿಕರನ್ನು ನೋಂದಾಯಿಸಲು ಜಿಲ

17 Feb 2026 9:29 pm
ಮಲ್ಪೆ| ಪಾಕಿಸ್ತಾನಕ್ಕೆ ನೌಕಾಪಡೆಯ ರಹಸ್ಯ ಮಾಹಿತಿ ರವಾನೆ ಪ್ರಕರಣ: ಮತ್ತೋರ್ವ ಆರೋಪಿ ಸೆರೆ

ಮಲ್ಪೆ, ಫೆ.17: ಮಲ್ಪೆ ಕೊಚ್ಚಿನ್ ಶಿಪ್‌ಯಾರ್ಡ್‌ನ ನೌಕರರು ಭಾರತದ ನೌಕಾಸೇನೆಗೆ ಸಂಬಂಧಪಟ್ಟ ವಿವಿಧ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ಅನಧಿಕೃತವಾಗಿ ಶೇರ್ ಮಾಡಿ, ಅಕ್ರಮ ಲಾಭ ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿ ಇನ್ನೋರ

17 Feb 2026 9:22 pm
ಸೇವಾ ಮನೋಭಾವ ಬೆಳೆಸಿ ಸಮಾಜಕ್ಕೆ ಕೊಡುಗೆ ನೀಡಿ: ಡಾ.ಎಂ. ಮಲ್ಲಿಕಾರ್ಜುನ ಗೌಡ

ಪಿ.ಎ. ಕಾಲೇಜ್ ಆಫ್ ಫಾರ್ಮಸಿ ವಾರ್ಷಿಕೋತ್ಸವ “ಎಪಿಸ್ಟೀಮ್ 2K26”

17 Feb 2026 9:06 pm
Yadgiri | ಖಾಸಗಿ ಶಾಲಾ ಬಸ್ ಹರಿದು 4 ವರ್ಷದ ಬಾಲಕ ಮೃತ್ಯು

ಯಾದಗಿರಿ:  ಖಾಸಗಿ ಶಾಲಾ ಬಸ್ ಹರಿದು ನಾಲ್ಕು ವರ್ಷದ ಬಾಲಕ ಮೃತಪಟ್ಟ ಘಟನೆ ಜಿಲ್ಲೆಯ ಗುರುಮಠಕಲ್ ತಾಲೂಕಿನ ಗಾಜರಕೋಟ್ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು ಪುನೀತ್ (4) ಎಂದು ಗುರುತಿಸಲಾಗಿದೆ. ಗಾಜರಕೋಟ್ ಗ್ರಾಮದ ನಿವಾಸಿಯ

17 Feb 2026 9:04 pm
ಫೆ.28ರಂದು ಯೆನೆಪೋಯ ಪರಿಗಣಿತ ವಿ.ವಿ.ಯಲ್ಲಿ ರಾಷ್ಟ್ರೀಯ ಸಮ್ಮೇಳನ

ಮಂಗಳೂರು , ಫೆ.17: ದೇರಳಕಟ್ಟೆಯ ಯೆನೆಪೋಯ ಪರಿಗಣಿತ ವಿ.ವಿ.ಯ ಯೆನೆಪೋಯ ನರ್ಸಿಂಗ್ ಕಾಲೇಜಿನ ನರ್ಸಿಂಗ್ ಶಿಕ್ಷಣ ವಿಭಾಗ ಮತ್ತು ಪ್ರಥಮ ವರ್ಷದ ಎಂ.ಎಸ್ಸಿ ವಿಭಾಗದ ವತಿಯಿಂದ ಡಿಜಿಟಲ್ ಬೋಧನ ಕಲೆ ವಿಷಯದ ಬಗ್ಗೆ ಫೆ.28ರಂದು ಬೆಳಗ್ಗೆ 10ರಿ

17 Feb 2026 9:02 pm
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಈಶ್ವರ್ ಖಂಡ್ರೆ ಅವರ ಕೊಡುಗೆ ಅಪಾರ : ಡಾ. ಬಸವಲಿಂಗ ಪಟ್ಟದೇವರು

ಭಾಲ್ಕಿ: ಸಚಿವ ಈಶ್ವರ್ ಖಂಡ್ರೆ ಅವರು ಕಲ್ಯಾಣ ಕರ್ನಾಟಕ ಭಾಗದ ಜನರ ಕಷ್ಟಗಳನ್ನು ನಿಭಾಯಿಸುತ್ತಿದ್ದು, ಪ್ರದೇಶದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಅನುಭವ ಮಂಟಪದ ಅಧ್ಯಕ್ಷ ನಾಡೋಜ ಡಾ. ಬಸವಲಿಂಗ ಪಟ್ಟದೇವರು ಅ

17 Feb 2026 8:57 pm
ಹುಮನಾಬಾದ್ | ಮದನಿ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಹುಮನಾಬಾದ್ : ತಾಲೂಕಿನ ದುಬಲಗುಂಡಿ ಗ್ರಾಮದ ಮದನಿ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಮದನಿ ಎಜುಕೇಷನ್ ಚಾರಿಟೇಬಲ್ ಟ್ರಸ್ಟ್ ಹಾಗೂ ಹೆಚ್ ಕೆ ಡಿ ಇ ಟಿ ಟ್ರಸ್ಟ್ ಸಹಯೋಗದಲ್ಲಿ ಮಂಗಳವಾರ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಶಿ

17 Feb 2026 8:53 pm
‘ಆನ್‍ಲೈನ್ ಸುರಕ್ಷತೆ ಹಾಗೂ ಚಿಣ್ಣರ ರಕ್ಷಣೆ: ಕರ್ನಾಟಕ, ಫ್ರಾನ್ಸ್ ಚರ್ಚೆ’ | ನಾವೀನ್ಯತೆ, ಕೌಶಲ ಮತ್ತು ವೈಮಾಂತರಿಕ್ಷ ವಲಯಗಳಲ್ಲಿ ಸಹಯೋಗ ಹೆಚ್ಚಿಸಲು ಒಲವು

ಬೆಂಗಳೂರು : ತಂತ್ರಜ್ಞಾನ ಮತ್ತು ನಾವೀನ್ಯತೆಯಲ್ಲಿ ಫ್ರಾನ್ಸ್ ಜೊತೆಗಿನ ಸಹಕಾರ ಬಲಪಡಿಸಲು ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ಮಂಗಳವಾರ ಬೆಂಗಳೂರಿನಲ್ಲಿ ಫ್ರಾನ್ಸ್‌ ನ ಕೃತಕ ಬುದ್ಧಿಮತ್ತ

17 Feb 2026 8:52 pm
ಹುಲಸೂರ್ | ಸಂಘಟಿತ ಶಕ್ತಿಯಿಂದಲೇ ನೌಕರರ ಹಕ್ಕುಗಳನ್ನು ರಕ್ಷಿಸಬಹುದು : ಸಿ.ಎಸ್‌.ಷಡಾಕ್ಷರಿ

ಹುಲಸೂರ್: ನೌಕರರ ಸಮಸ್ಯೆಗಳಿಗೆ ಸಂಘಟಿತ ಹೋರಾಟ ಅಗತ್ಯವಾಗಿದ್ದು, ಸಂಘಟಿತ ಶಕ್ತಿಯಿಂದಲೇ ಹಕ್ಕುಗಳನ್ನು ರಕ್ಷಿಸಬಹುದು ಎಂದು ಸಿ.ಎಸ್. ಷಡಾಕ್ಷರಿ ಹೇಳಿದರು. ಪಟ್ಟಣದ ತಾಲೂಕು ಪಂಚಾಯತ್ ಆವರಣದಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ಸ

17 Feb 2026 8:51 pm
ಉಡುಪಿ: ದ್ವಿತೀಯ ಪಿಯುಸಿ ಪರೀಕ್ಷೆಗೆ 17,181 ಪರೀಕ್ಷಾರ್ಥಿಗಳು: ಡಿಸಿ ಸ್ವರೂಪಾ ಟಿ.ಕೆ.

ಉಡುಪಿ, ಫೆ.17: ಈ ಬಾರಿಯ ದ್ವಿತೀಯ ಪಿ.ಯು.ಸಿ ಪರೀಕ್ಷೆಗಳು ಇದೇ ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ಉಡುಪಿ ಜಿಲ್ಲೆಯ 29 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿವೆ. ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗಗಳಲ್ಲಿ ಪ್ರಸ್ತುತ ವರ್ಷ ಒಟ್ಟಾರೆ

17 Feb 2026 8:49 pm
ಮಾನ್ವಿ | ಫೆ.28ರಂದು 11ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ಕನ್ನಡ ನಾಡು ನುಡಿ ಜಾತ್ರೆಗೆ ಸರ್ವರಿಗೂ ಸ್ವಾಗತ : ಶರಣಬಸವ ನೀರಮಾನ್ವಿ

17 Feb 2026 8:46 pm
ಮಾನ್ವಿ | 11ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಡಾ.ಬಸವಪ್ರಭು ಪಾಟೀಲ್ ಆಯ್ಕೆ

ಮಾನ್ವಿ : ಮಾನ್ವಿ ತಾಲೂಕು 11ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಹಿರಿಯ ಸಾಹಿತಿ ಡಾ.ಬಸವಪ್ರಭು ಪಾಟೀಲ್ ಇವರನ್ನು ತಾಕಸಾಪ ಕಾರ್ಯಕಾರಿ ಸಮಿತಿಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಕಸಾಪ ಅಧ್ಯಕ್

17 Feb 2026 8:43 pm
ಅಪ್ರಾಪ್ತ ಮಕ್ಕಳಿಗೆ ವಾಹನ ನೀಡಿದರೆ ಪೋಷಕರ ವಿರುದ್ಧ ಕ್ರಮ : ಸೀಮಂತ್ ಕುಮಾರ್ ಸಿಂಗ್

ಬೆಂಗಳೂರು : ಅಪ್ರಾಪ್ತ ಮಕ್ಕಳ ಕೈಗೆ ವಾಹನಗಳನ್ನು ನೀಡಿ ಚಾಲನೆ ಮಾಡಲು ಅವಕಾಶ ಕಲ್ಪಿಸಿದರೆ ಪೋಷಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್‍ಕುಮಾರ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಮಂಗಳ

17 Feb 2026 8:39 pm
ರಾಜ್ಯ ಬಜೆಟ್ | ಅಲ್ಪಸಂಖ್ಯಾತ ಸಮುದಾಯದ ಸಚಿವರು, ಶಾಸಕರೊಂದಿಗೆ ಸಿಎಂ ಸಭೆ

ಬೆಂಗಳೂರು: 2026-27ನೆ ಸಾಲಿನ ರಾಜ್ಯ ಬಜೆಟ್ ಸಂಬಂಧ ಪೂರ್ವಭಾವಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ನಗರದ ರೇಸ್‍ಕೋರ್ಸ್ ರಸ್ತೆಯಲ್ಲಿರುವ ಶಕ್ತಿ ಭವನದಲ್ಲಿ ಅಲ್ಪಸಂಖ್ಯಾತ ಸಮುದಾಯದ ಸಚಿವರು, ಶಾಸಕರೊಂದಿಗೆ ಸಭೆ ನಡೆಸಿ,

17 Feb 2026 8:35 pm
ದೇವದುರ್ಗ | ಬೇಸಿಗೆಯಲ್ಲಿ ನೀರಿನ ಸಮಸ್ಯೆ ತಡೆಗಟ್ಟಲು ಪಿಡಿಒಗಳಿಗೆ ಶಾಸಕಿ ಕರೆಮ್ಮ ಕಟ್ಟುನಿಟ್ಟಿನ ಸೂಚನೆ

ದೇವದುರ್ಗ: ಬೇಸಿಗೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ತಕ್ಷಣ ಕ್ರಮವಹಿಸಬೇಕು. ಪದೇಪದೇ ಸೂಚನೆ ನೀಡಿದರೂ ಕಾರ್ಯನಿರ್ವಹಿಸದ ಪಿಡಿಒಗಳು ಇಲ್ಲಿಂದ ಜ

17 Feb 2026 8:33 pm
ಸೌದಿ ಅರೇಬಿಯಾದಲ್ಲಿ ಚಂದ್ರದರ್ಶನ: ಬುಧವಾರದಿಂದ ರಮಝಾನ್‌ ಉಪವಾಸ ಆರಂಭ

ಜಿದ್ದಾ: ರಮಝಾನ್‌ ತಿಂಗಳ ಚಂದ್ರದರ್ಶನವಾದ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾದಲ್ಲಿ ಬುಧವಾರದಿಂದ(ಫೆ.18) ರಮಝಾನ್ ಉಪವಾಸ ಆರಂಭವಾಗಲಿದೆ ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ @Inside the Haramain ಪೋಸ್ಟ್‌ ಮಾಡಿದೆ.    

17 Feb 2026 8:31 pm
ಎಸ್‍ಐಆರ್ ಲೋಪದೋಷಗಳನ್ನು ಸರಿಪಡಿಸಲು ರಾಜ್ಯ ಚುನಾವಣಾ ಆಯುಕ್ತರಿಗೆ ಕಾಂಗ್ರೆಸ್ ಮನವಿ

ಬೆಂಗಳೂರು : ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಹಿನ್ನೆಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ(ಎಸ್‍ಐಆರ್)ಯಲ್ಲಿನ ಲೋಪ-ದೋಷಗಳನ್ನು ಸರಿಪಡಿಸಬೇಕು’ ಎಂದು ಕರ್ನಾಟಕ ಪ್ರದ

17 Feb 2026 8:29 pm
ಬೀದಿ ವ್ಯಾಪಾರಿಗಳ ಹಕ್ಕುಪ್ರಾಪ್ತಿಗೆ ಹೋರಾಟ ಅನಿವಾರ್ಯ : ಬಿ.ಕೆ ಇಮ್ತಿಯಾಝ್

ಉಳ್ಳಾಲ : ಬೀದಿಬದಿ ವ್ಯಾಪಾರದ ಕಾನೂನನ್ನು ಅನುಷ್ಠಾನ ಮಾಡದೆ ಅವರ ಮೇಲೆ ಬುಲ್ದೊಜರ್ ದಾಳಿ ಮಾಡಿರು ವುದು ದುರ್ಬಲ ವರ್ಗಗಳ ಮೇಲೆ ಆಡಳಿತ ವ್ಯವಸ್ಥೆಯು ನ್ಯಾಯ ಮತ್ತು ಸಹಾನುಭೂತಿಯ ನಿರಾಕರಣೆಯ ಸಂಕೇತ ಎಂದು ಸಿಐಟಿಯು ಸಂಯೋಜಿತ ದ.

17 Feb 2026 8:27 pm
ಉತ್ತರ ಪ್ರದೇಶ ಎಸ್‌ಐಆರ್‌| ಎಸ್‌ಪಿ ಬೆಂಬಲಿಗರ ಹೆಸರನ್ನು ಅಳಿಸಲಾಗಿದೆ: ಅಖಿಲೇಶ್‌ ಯಾದವ್‌ ಆರೋಪ

ಲಕ್ನೋ,ಫೆ.17: ಉತ್ತರ ಪ್ರದೇಶದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ವ್ಯಾಪಕ ಅಕ್ರಮಗಳು ನಡೆದಿವೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಆರೋಪಿಸಿದ್ದಾರೆ. ಎಸ್‌ಐಆರ್ ಪ್ರಕ್ರಿಯ

17 Feb 2026 8:26 pm
ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಆಗಲಿದೆ ಎಂದು ನಂಬಿದರೆ ಅದು ಸುಳ್ಳು : ಕೆ.ಎನ್.ರಾಜಣ್ಣ

ಬೆಂಗಳೂರು : ರಾಜ್ಯದಲ್ಲಿ ಮುಂದೆ ಮಹತ್ವದ ರಾಜಕೀಯ ಬದಲಾವಣೆ ಆಗುತ್ತದೆ ಎನ್ನುವುದು ಸುಳ್ಳು ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಮಂಗಳವಾರ ನಗರದ ಶಾಸಕರ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂ

17 Feb 2026 8:21 pm
ತಣ್ಣೀರುಬಾವಿ : ರಾಸಾಯನಿಕ ಸೋರಿಕೆ ಅಣುಕು ಪ್ರದರ್ಶನ

ಮಂಗಳೂರು : ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ವಿವಿಧ ಕೈಗಾರಿಕೆ ಮತ್ತು ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ತಣ್ಣೀರುಬಾವಿ ಐಎಂಸಿ ಘಟಕದಲ್ಲಿ ಅಪಾಯಕಾರಿ ರಾಸಾಯ

17 Feb 2026 8:13 pm
ಆಧಾರ್ ಸೇವಾ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ; ಯಾರು ಅರ್ಜಿ ಸಲ್ಲಿಸಬಹುದು?

ಆಧಾರ್ ಸೇವಾ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ನಿಗದಿಪಡಿಸಿರುವ ದಿನಾಂಕದ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್

17 Feb 2026 8:13 pm
ಜೆ.ಇ.ಇ. ಪರೀಕ್ಷೆ: ಆಳ್ವಾಸ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ಮೂಡುಬಿದಿರೆ : ರಾಷ್ಟ್ರಮಟ್ಟದಲ್ಲಿ ಇಂಜಿನಿಯರಿಂಗ್ ಪ್ರವೇಶಕ್ಕಾಗಿ ಎನ್.ಟಿ.ಎ. ನಡೆಸಿದ ಜೆಇಇ ಮೈನ್ಸ್ ಪರೀಕ್ಷೆಯ ಪ್ರಥಮ ಹಂತದ ಫಲಿತಾಂಶ ಪ್ರಕಟಗೊಂಡಿದ್ದು, ಆಳ್ವಾಸ್ ಪದವಿಪೂರ್ವ ಕಾಲೇಜಿನ ಪಿಯುಷ್ ಎಚ್ 99.4585176 ಪರ್ಸೇಂಟೈಲ್ ಗಳ

17 Feb 2026 8:09 pm
ಆಧುನಿಕ ತಂತ್ರಜ್ಞಾನ ಛಾಯಾಗ್ರಹಕರಿಗೆ ಸವಾಲು: ಎಸ್ಪಿ ಹರಿರಾಂ ಶಂಕರ್

ಹಿರಿಯಡಕ, ಫೆ.16: ಹೊಸ ತಂತ್ರಜ್ಞಾನಗಳಿಗೆ ಛಾಯಾಗ್ರಹಕರು ಹೊಂದಿ ಕೊಳ್ಳಬೇಕಾಗಿದೆ. ಇಂದಿನ ಎಐ ತಂತ್ರಜ್ಞಾನ ಛಾಯಾಗ್ರಾಹಕರಿಗೆ ಸವಾಲಾಗಿದೆ. ಛಾಯಾಗ್ರಾಹಕರು ತಮ್ಮ ಕಾರ್ಯಕ್ರಮವನ್ನು ಕುಟುಂಬ ದೊಂದಿಗೆ ಆಯೋಜಿಸಿರುವುದು ಉತ್ತಮ ಬ

17 Feb 2026 8:03 pm
ಮುಂದಿನ 20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ : ಎಂ.ಬಿ.ಪಾಟೀಲ್‌

ವೇಮಗಲ್ ಹೆಲಿಕಾಪ್ಟರ್ ಜೋಡಣೆ ಘಟಕಕ್ಕೆ ಚಾಲನೆ

17 Feb 2026 8:02 pm
ಉಚಿತ ನೇತ್ರ ತಪಾಸಣೆ - ಕನ್ನಡಕ ವಿತರಣಾ ಕಾರ್ಯಕ್ರಮ

ಉಡುಪಿ, ಫೆ.17: ಕೊಡವೂರು ಕಂಬಳಕಟ್ಟ ಯುವ ಬಂಟರ ಸಂಘ, ಮಂಗಳೂರು ಜೆಎಸ್‌ಡಬ್ಲ್ಯೂ ಫೌಂಡೇಶನ್, ಲಯನ್ಸ್ ಕ್ಲಬ್ ಉಡುಪಿ- ಚೇತನ ಹಾಗೂ ಆದಿಉಡುಪಿ ಹಿರಿಯ ಪ್ರಾಥಮಿಕ ಶಾಲೆಗಳ ಆಶ್ರಯದಲ್ಲಿ ಇಂಡಿಯಾ ವಿಷನ್ ಇನ್ಸ್ಟಿಟ್ಯೂಟ್ ಸಹಯೋಗದೊಂದಿಗ

17 Feb 2026 8:02 pm
ಅಂಕ ಗಳಿಕೆಗೆ ಮಾತ್ರ ಸೀಮಿತರಾಗದೆ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಿ: ರತ್ನಕುಮಾರ್

ಉಡುಪಿ, ಫೆ.16: ನಮ್ಮ ಕರಾವಳಿ ಭಾಗದ ಶೈಕ್ಷಣಿಕ ಸಾಧನೆಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಚ್ಚು ಯುವಜನಾಂಗವನ್ನು ಸಿದ್ಧಪಡಿಸುವಲ್ಲಿ ದಾರಿಯಾಗಬೇಕು. ಹೆಚ್ಚೆಚ್ಚು ಜನ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪಾಲ್ಗೊಳ್ಳಬೇಕು. ಅದರೆ

17 Feb 2026 8:00 pm
ಹೊಟ್ಟೆಯ ಕೊಬ್ಬು ನಷ್ಟಕ್ಕೆ ಸರಳ ಕಾರ್ಬೋಹೈಡ್ರೇಟ್ ಅನುಪಾತ; ಏನಿದು 1:5:1 ನಿಯಮ?

ತೂಕ ಇಳಿಕೆ, ವಿಶೇಷವಾಗಿ ಹೊಟ್ಟೆಯ ಕೊಬ್ಬು ಇಳಿಕೆ ವಿಷಯಕ್ಕೆ ಬಂದಾಗ ಕಾರ್ಬೋಹೈಡ್ರೇಟ್ ಗಳನ್ನು ಹೆಚ್ಚಾಗಿ ತಪ್ಪು ಅರ್ಥೈಸಲಾಗುತ್ತದೆ. ಕಾರ್ಬೋಹೈಡ್ರೇಟ್ ಗಳನ್ನು ಪೂರ್ಣವಾಗಿ ಕಡಿಮೆ ಮಾಡುವುದು ಒಂದೇ ಪರಿಹಾರ ಎಂದು ಹಲವರು ನ

17 Feb 2026 7:46 pm
ಮಸ್ಕಿ | ಅಕ್ರಮ ಮರಳು ಸಾಗಣೆ: ಟಿಪ್ಪರ್ ಜಪ್ತಿ, ಇಬ್ಬರ ವಿರುದ್ದ ಪ್ರಕರಣ ದಾಖಲು

ಮಸ್ಕಿ: ಸರಕಾರದ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯನ್ನು ಪಟ್ಟಣದ ಬಳಗಾನೂರ ವೃತ್ತದ ಬಳಿ ಪೊಲೀಸರು ಜಪ್ತಿ ಮಾಡಿದ್ದಾರೆ. ಸಿಂಧನೂರು ಕಡೆಯಿಂದ ಮಸ್ಕಿ ಪಟ್ಟಣದತ್ತ ಸಾಗುತ್ತಿದ್ದ ಟಿಪ್ಪರ್‌

17 Feb 2026 7:38 pm
ಮಾನ್ವಿ | ರೈತ ಮುಖಂಡ ಎಂ.ಪ್ರಕಾಶ ಮೇಲೆ ಹಲ್ಲೆ: ಆರೋಪಿಗಳನ್ನು ತಕ್ಷಣ ಬಂಧಿಸಲು ವಿರೇಶನಾಯಕ ಆಗ್ರಹ

ಮಾನ್ವಿ: ತಾಲೂಕಿನ ಅಮರೇಶ್ವರ ಕ್ಯಾಂಪಿನಲ್ಲಿ ರೈತ ಮುಖಂಡ ಎಂ. ಪ್ರಕಾಶ ಅವರ ಮೇಲೆ ಮಾರಣಾಂತಿಕ ಹಲ್ಲೆ ಹಾಗೂ ಕೊಲೆಗೆ ಯತ್ನಿಸಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಯುವ ಮುಖಂಡ ವಿರೇಶನಾಯಕ

17 Feb 2026 7:35 pm
ನಾಯಂಡಹಳ್ಳಿ ನಿಲ್ದಾಣದಲ್ಲಿ 4 ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆಗೆ ಕೇಂದ್ರ ಸಚಿವ ಸೋಮಣ್ಣ ಚಾಲನೆ

ಬೆಂಗಳೂರು : ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಮಂಗಳವಾರ ನಾಯಂಡಹಳ್ಳಿ ರೈಲು ನಿಲ್ದಾಣದಲ್ಲಿ ರೈಲು ಸಂಖ್ಯೆ 16215/16216 ಮೈಸೂರು-ಕೆಎಸ್‍ಆರ್ ಬೆಂಗಳೂರು-ಮೈಸೂರು ಚಾಮುಂಡಿ ಎಕ್ಸ್‌ಪ್ರೆಸ್, ರೈಲು ಸಂಖ್ಯೆ

17 Feb 2026 7:30 pm
Channarayapatna | ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ; ಇಬ್ಬರು ಮೃತ್ಯು

ಹಾಸನ : ಸ್ಕೂಟರ್‌-ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ದೊಡೇರಿ ಕಾವಲು ಗೇಟ್ ಸಮೀಪ ನಡೆದಿದೆ. ಮೃತರನ್ನು ಮತ್ತಿಘಟ್ಟ ಗ್ರಾಮದ ರಮೇಶ್ (23

17 Feb 2026 7:23 pm
ಸಚಿವ ಈಶ್ವರ್ ಖಂಡ್ರೆಗೆ ನಿಂದಿಸಿದ ಆರೋಪ : ಕೇಂದ್ರದ ಮಾಜಿ ಸಚಿವ ಭಗವಂತ್ ಖೂಬಾ ವಿರುದ್ಧ ಪ್ರಕರಣ ದಾಖಲು

ಬೀದರ್: ಕೇಂದ್ರದ ಮಾಜಿ ಸಚಿವ ಭಗವಂತ್ ಖೂಬಾ ಅವರು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂಬ ಆರೋಪದ ಹಿನ್ನೆಲೆ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಸುರೇಶ್ ಎಸ್. ಬಿರಾದಾರ್

17 Feb 2026 7:20 pm
ದ.ಕ., ಉಡುಪಿ ಜಿಲ್ಲೆಯಲ್ಲಿ ಗುರುವಾರದಿಂದ ರಮಝಾನ್ ಉಪವಾಸ ಆರಂಭ

ಮಂಗಳೂರು: ಪವಿತ್ರ ರಮಝಾನ್‌ನ ಪ್ರಥಮ ಚಂದ್ರದರ್ಶನವು ಮಂಗಳವಾರ ಆಗಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗದ ಕಾರಣ ಗುರುವಾರದಿಂದ ರಮಝಾನ್ ಉಪವಾಸ ಆಚರಿಸಲು ದ.ಕ.ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಅವರ ನಿರ್

17 Feb 2026 7:16 pm
ಗುರುವಾರದಿಂದ ರಮಳಾನ್ ಪ್ರಾರಂಭ: ಶೈಖುನಾ ಖಾಝಿ ಮಾಣಿ ಉಸ್ತಾದ್

ಮಂಗಳೂರು: ಇಂದು ಚಂದ್ರದರ್ಶನವಾಗದ ಕಾರಣ ಗುರುವಾರದಿಂದ ರಮಳಾನ್ ಪ್ರಾರಂಭ ಎಂದು ಉಡುಪಿ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಸಂಯುಕ್ತ ಖಾಝಿ ಝೈನುಲ್ ಉಲಮಾ ಎಂ. ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ತಿಳಿಸಿದ್ದಾರೆ.

17 Feb 2026 7:16 pm
ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಚಿದಂಬರ ಬೈಕಂಪಾಡಿ ಆಯ್ಕೆ

ಬಂಟ್ವಾಳ : ಮಾರ್ಚ್ 27 ಮತ್ತು 28 ರಂದು ಬಿ.ಸಿ. ರೋಡಿನ ಸ್ಪ ರ್ಶ ಕಲಾ ಮಂದಿರದಲ್ಲಿ ನಡೆಯುವ 28 ನೆಯ ದ. ಕ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ,ಪತ್ರಕರ್ತ ಚಿದಂಬರ ಬೈಕಂಪಾಡಿ ಆಯ್ಕೆಯಾಗಿದ್ದಾರೆ. ಜಿಲ

17 Feb 2026 6:58 pm
ಸೌದಿ ಅರೇಬಿಯಾದಲ್ಲಿ ಚಂದ್ರ ದರ್ಶನ: ಬುಧವಾರದಿಂದ ರಮಝಾನ್‌ ಉಪವಾಸ ಆರಂಭ

ಜಿದ್ದಾ: ಚಂದ್ರ ದರ್ಶನವಾದ ಹಿನ್ನೆಲೆ ಸೌದಿ ಅರೇಬಿಯಾದಲ್ಲಿ ಬುಧವಾರದಿಂದ(ಫೆ.18) ರಿಂದ ರಮಝಾನ್ ಉಪವಾಸ ಆರಂಭವಾಗಲಿದೆ ಎಂದು gulfnews ವರದಿ ಮಾಡಿದೆ. ಇಸ್ಲಾಮಿಕ್ ಕ್ಯಾಲೆಂಡರ್ ಸಾಮಾನ್ಯವಾಗಿ 29 ಅಥವಾ 30 ದಿನಗಳಾಗಿರುತ್ತವೆ. ತಿಂಗಳ ಆರಂ

17 Feb 2026 6:57 pm
ಫೆ.28ರಿಂದ ದ್ವಿತೀಯ ಪಿಯುಸಿ, ಮಾ.18ರಿಂದ ಎಸೆಸೆಲ್ಸಿ ಪರೀಕ್ಷೆ ಆರಂಭ

ಪಿಯುಸಿ ಪರೀಕ್ಷೆಗೆ 7 ಲಕ್ಷ, ಎಸೆಸೆಲ್ಸಿ ಪರೀಕ್ಷೆಗೆ 9 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಣಿ

17 Feb 2026 6:55 pm
ಗ್ಯಾರಂಟಿ ಯೋಜನೆಯಿಂದ ಮಹಿಳೆಯರ ಜೀವನ ಗುಣಮಟ್ಟ ಸುಧಾರಣೆ: ಸಚಿವ ಶಿವರಾಜ್ ಎಸ್.ತಂಗಡಗಿ

ಕೊಪ್ಪಳ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಹೆಣ್ಣು‌ಮಕ್ಕಳು ಸ್ವಾಭಿಮಾನದಿಂದ‌ ಬದುಕು ಸಾಗಿಸಲು ಸಾಧ್ಯವಾಗಿದ್ದು, ಅವರ ಜೀವನದ ಗುಣಮಟ್ಟ ಸುಧಾರಿಸಿದೆ ಎಂದು ಕನ್ನಡ ಮತ್ತು ಸಂಸ್ಕೃತಿ

17 Feb 2026 6:51 pm
ಇಮ್ರಾನ್ ಖಾನ್ ಜೊತೆ ನ್ಯಾಯಯುತವಾಗಿ ನಡೆದುಕೊಳ್ಳಿ: ಗಾವಸ್ಕರ್, ಕಪಿಲ್ ದೇವ್ ಸೇರಿದಂತೆ 14 ಮಾಜಿ ಕ್ರಿಕೆಟಿಗರಿಂದ ಪಾಕ್ ಸರಕಾರಕ್ಕೆ ಮನವಿ

ಹೊಸದಿಲ್ಲಿ: ಸುನಿಲ್ ಗಾವಸ್ಕರ್ ಮತ್ತು ಕಪಿಲ ದೇವ್ ಸೇರಿದಂತೆ 14 ಅಂತರರಾಷ್ಟ್ರೀಯ ಕ್ರಿಕೆಟ್ ಮಾಜಿ ನಾಯಕರು ಮಂಗಳವಾರ ಜಂಟಿ ಹೇಳಿಕೆಯೊಂದನ್ನು ಹೊರಡಿಸಿದ್ದು,ಮಾಜಿ ಪ್ರಧಾನಿ ಹಾಗೂ ವಿಶ್ವಕಪ್ ವಿಜೇತ ನಾಯಕ ಇಮ್ರಾನ್ ಖಾನ್ ಅವರ

17 Feb 2026 6:50 pm
ಕುಕನೂರು | ಜಾತ್ರಾ ಮಹೋತ್ಸವದ ಅಂಗವಾಗಿ 21 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ

ಕುಕನೂರು : ತಾಲೂಕಿನ ಕುದುರೆಮೋತಿ ಗ್ರಾಮದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ 21 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ವಿಜಯ ಮಹಾಂತ ಮಹಾಸ್ವಾಮಿ ಅವರು, ಪರಸ್ಪರ ಸೌಹಾರ್ದ, ಸಹಿಷ್ಣುತೆ ಮತ

17 Feb 2026 6:45 pm
ಬಜೆಟ್ ಅಧಿವೇಶನದಲ್ಲೇ ‘ರೋಹಿತ್ ವೇಮುಲ ಕಾಯ್ದೆ’ ಜಾರಿಗೆ ಆಗ್ರಹ

ಬೆಂಗಳೂರು : ರಾಜ್ಯ ಸರಕಾರ ‘ರೋಹಿತ್ ವೇಮುಲ ಕಾಯ್ದೆ’ ಕರಡನ್ನು ಸಾರ್ವಜನಿಕ ಚರ್ಚೆಗೆ ಕೂಡಲೇ ಬಿಡುಗಡೆಗೊಳಿಸಿ, ಬಜೆಟ್ ಅಧಿವೇಶನದಲ್ಲಿ ಕಾಯ್ದೆಯನ್ನು ಜಾರಿಗೊಳಿಸಬೇಕು ಎಂದು ‘ರೋಹಿತ್ ವೇಮುಲ ಕಾಯ್ದೆಗಾಗಿ ಜನಾಂದೋಲನ’ ಸಂಘಟನ

17 Feb 2026 6:40 pm
ಕುಕನೂರು | ಶಾಲೆಗೆ ಅಗತ್ಯ ಸೌಲಭ್ಯ ಕಲ್ಪಿಸಲು ಎಸ್‌ಡಿಎಂಸಿ ಮನವಿ

ಕುಕನೂರು : ಇಲ್ಲಿನ ವಾರ್ಡ್ ನಂ. 8ರಲ್ಲಿ ಬರುವ ಡಾ. ಅಂಬೇಡ್ಕರ್‌ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಶುದ್ಧ ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವಂತೆ ಎಸ್‌ಡಿಎಂಸಿ ಅಧ್ಯಕ್ಷ ಲಕ್ಷ್ಮಣ ಕಾಳಿ ಅವ

17 Feb 2026 6:38 pm
Kalaburagi | ಶಾಲೆಯ ಆವರಣದಲ್ಲೇ ವಿದ್ಯಾರ್ಥಿ ಆತ್ಮಹತ್ಯೆ

ಕಲಬುರಗಿ: ನಗರದ ಹೊರವಲಯದ ಬಬಲಾದ ಸಮೀಪದಲ್ಲಿರುವ ಡಾನ್ ಬಾಸ್ಕೋ ಶಾಲೆ ಆವರಣದ ಬಾವಿಯಲ್ಲಿ ಬಿದ್ದು 9ನೇ ತರಗತಿ ವಿದ್ಯಾರ್ಥಿಯೊರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ  ಬೆಳಕಿಗೆ ಬಂದಿದೆ. ಚಿಂಚೋಳಿ ತಾಲೂಕಿನ ಸಾಸರಗಾಂವ್ ಮೂಲದ

17 Feb 2026 6:35 pm
ಡಾ.ಎಚ್.ಸಿ.ಮಹದೇವಪ್ಪ ಇದೀಗ ನಮ್ಮ ಹೈಕಮಾಂಡ್‍ನ ಭಾಗ : ಡಿ.ಕೆ.ಶಿವಕುಮಾರ್

‘ನನ್ನ ಮತ್ತು ಸಿಎಂ ನಡುವೆ ಗುಟ್ಟಿನ ವ್ಯವಹಾರ ನಡೆದಿಲ್ಲ’

17 Feb 2026 6:31 pm
ಸರಕಾರದಿಂದಲೇ ಭೂ ಕಬಳಿಕೆ : ಛಲವಾದಿ ನಾರಾಯಣಸ್ವಾಮಿ ಆರೋಪ

ಬೆಂಗಳೂರು : ರಾಜ್ಯ ಸರಕಾರವು ಬಡವರಿಗೆ ಮನೆ, ಭೂರಹಿತರಿಗೆ ಭೂಮಿ ಕೊಡಬೇಕಿತ್ತು. ಆದರೆ, ತಾನೇ ಭೂಮಿ ಕಬಳಿಸುವ ಕೆಲಸ ಮಾಡುತ್ತಿದೆ ಎಂದು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ. ಮಂಗಳವಾರ ಇಲ್ಲಿನ ಮಲ್ಲೇ

17 Feb 2026 6:26 pm
ಚಿತ್ತಾಪುರ | ಬಿಜೆಪಿ ಮಂಡಲದ ವಿವಿಧ ಮೋರ್ಚಾಗಳ ಪದಾಧಿಕಾರಿಗಳ ಆಯ್ಕೆ: ಸಜ್ಜನಶೆಟ್ಟಿ

ಚಿತ್ತಾಪುರ: ರಾಜ್ಯಾದ್ಯಾಂತ ಸಂಘಟನಾ ಪರ್ವದ ಭಾಗವಾಗಿ ಕಲಬುರಗಿ ಗ್ರಾಮಾಂತರ ಜಿಲ್ಲೆಯ ಚಿತ್ತಾಪುರ ಮಂಡಲದ ಭಾರತೀಯ ಜನತಾ ಪಕ್ಷದ ವಿವಿಧ ಮೋರ್ಚಾಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳಾಗಿ ನಿಯುಕ್ತಿ ಮಾಡಲಾಗಿದೆ ಎಂದ

17 Feb 2026 6:21 pm
ವಾಡಿ | ಸಂತ ಸೇವಾಲಾಲ ಜನಿಸಿದ ಪವಿತ್ರ ಭೂಮಿ ಕರುನಾಡು: ಬಾಬುಸಿಂಗ ಮಹಾರಾಜ

ವಾಡಿ: ಸಂತ ಸಂತ ಶ್ರೀ ಸೇವಾಲಾಲ ಮಹಾರಾಜರು ಜನ್ಮ ತಾಳಿದ ಪವಿತ್ರ ಭೂಮಿ ಈ ಕರುನಾಡು. ಇಲ್ಲಿ ನೆಲೆಸಿದ ನೀವೇ ಪುಣ್ಯವಂತರು ಎಂದು ಪೌರಾಘಡದ ಸಂತ ಶ್ರೀ ಸೇವಾಲಾಲ ಪೀಠದ ಸದ್ಗುರು ಶ್ರೀ ಬಾಬುಸಿಂಗ ಮಹಾರಾಜ ಹೇಳಿದರು. ಪಟ್ಟಣದಲ್ಲಿ ರವಿ

17 Feb 2026 6:17 pm
T20 ವಿಶ್ವಕಪ್ | ಲೀಗ್ ಹಂತದಲ್ಲೇ ಹೊರಬಿದ್ದ ಆಸ್ಟ್ರೇಲಿಯಾ; ಸೂಪರ್ 8ಕ್ಕೆ ಝಿಂಬಾಬ್ವೆ

ಪಲ್ಲೇಕೆಲ್: ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ತಂಡದ ಪಯಣ ಲೀಗ್ ಹಂತದಲ್ಲೇ ಅಂತ್ಯಗೊಂಡಿದೆ. ಇನ್ನೂ ಒಂದು ಪಂದ್ಯ ಬಾಕಿ ಇರುವಾಗಲೇ ಆಸ್ಟ್ರೇಲಿಯಾ ತಂಡ ಅಧಿಕೃತವಾಗಿ ಟೂರ್ನಿಯಿಂದ ಹೊರಬಿದ್ದಿದೆ. ಐರ್ಲೆಂಡ

17 Feb 2026 5:51 pm
Kalaburagi | ಕೆಕೆಆರ್‌ಟಿಸಿ ಮೃತ ನೌಕರರ ವಾರಸುದಾರರಿಗೆ 2.30 ಕೋಟಿ ರೂ. ಗಳ ಪರಿಹಾರ ಚೆಕ್ ವಿತರಣೆ

ಕಲಬುರಗಿ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವಾಗಲೇ ಅಕಾಲಿಕ ನಿಧನ ಹೊಂದಿದ ನೌಕರರ ಅವಲಂಬಿತ ಕುಟುಂಬಗಳಿಗೆ ಆರ್ಥಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಸೋಮವಾರ ನಗರದ ಕೆಕೆಆರ್‌ಟಿಸಿ ಪ್ರಧ

17 Feb 2026 5:50 pm
ಮುಸ್ಲಿಮರನ್ನು ಹೊರ ಹಾಕಲು ಕರೆ ನೀಡಿದ ಸನಾತನ ಸಂಸ್ಥೆಯ ಕಾರ್ಯಕ್ರಮಕ್ಕೆ ಮೋದಿ ಸರಕಾರದಿಂದ 63 ಲಕ್ಷ ರೂ. ಅನುದಾನ: The Quint ವರದಿ

ಹೊಸದಿಲ್ಲಿ: ದಿಲ್ಲಿಯಲ್ಲಿ ನಡೆದ ‘ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ’ದಲ್ಲಿ ಭಾರತದ 25% ಮುಸ್ಲಿಮರನ್ನು ಹೊರಹಾಕಬೇಕು, ಭಾರತವನ್ನು ಹಿಂದೂ ರಾಷ್ಟ್ರವಾಗಿಸಬೇಕು, ಸಾಮೂಹಿಕ ಮತಾಂತರ, ಮುಸ್ಲಿಮರ ಸಾಮೂಹಿಕ ಗಡೀಪಾರು ಬಗ್ಗೆ ಬೇಡಿ

17 Feb 2026 5:45 pm
ಯೆನೆಪೋಯ ವಿದ್ಯಾಸಂಸ್ಥೆಯಲ್ಲಿ ರಾಷ್ಟ್ರೀಯ ಮಟ್ಟದ ಅಂತರ್‌ ಕಾಲೇಜು ಉತ್ಸವ

ಮಂಗಳೂರು: ಯೆನೆಪೋಯ ಇನ್‌ಸ್ಟಿಟ್ಯೂಟ್ ಆಫ್ ಆರ್ಟ್, ಸೈನ್ಸ್, ಕಾಮರ್ಸ್ ಆ್ಯಂಡ್ ಮ್ಯಾನೇಜ್‌ಮೆಂಟ್, ಸಂಯೋಜನೆಯಲ್ಲಿ ರಾಷ್ಟ್ರೀಯ ಮಟ್ಟದ ಅಂತರಕಾಲೇಜು ಉತ್ಸವ ಯೆನಿಕ್ಸಾ 2026 ಉತ್ಸವವು ಯಾಸಿಂ, ಕೂಳೂರು ಕ್ಯಾಂಪಸ್‌ನ ವೈಎಂಕೆ ಆಡಿಟ

17 Feb 2026 5:32 pm
Kalaburagi | ಕಲ್ಯಾಣ ಕರ್ನಾಟಕದ ಸಾಹಿತ್ಯ ಶ್ರೇಷ್ಠವಾದುದು : ಮಾಲೀಕಯ್ಯ ಗುತ್ತೇದಾರ್

ಕಲಬುರಗಿ : ಕಲ್ಯಾಣ ಕರ್ನಾಟಕ ಭಾಗದ ಸಾಹಿತಿಗಳು ಶ್ರೇಷ್ಠ ಸಾಹಿತ್ಯ ರಚನೆ ಮಾಡಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಸಮಾನವಾಗಿ ಬೆಳೆಯುವ ಶಕ್ತಿ ಹೊಂದಿದ್ದಾರೆ ಎಂದು ಮಾಜಿ ಸಚಿವರಾದ ಮಾಲೀಕಯ್ಯ ವಿ.ಗುತ್ತೇದಾರ್ ಹೇಳಿದರು. ಕಲಬು

17 Feb 2026 5:30 pm
8 ದಿನಗಳ ಕಾಲ ನಡೆಯುವ ಕಲಬುರಗಿ ನಾಟಕೋತ್ಸವದ ಯಶಸ್ಸಿಗೆ ಡಿಸಿ ಬಿ.ಫೌಝಿಯಾ ತರನ್ನುಮ್ ಕರೆ

ಕಲಬುರಗಿ: ರಂಗಚಟುವಟಿಕೆಗಳಿಗೆ ಉತ್ತೇಜನ ನೀಡುವ ಹಾಗೂ ನಗರವನ್ನು ಸಾಂಸ್ಕೃತಿಕ ಕೇಂದ್ರವನ್ನಾಗಿಸುವ ಉದ್ದೇಶದಿಂದ ಫೆ.21ರಿಂದ 28ರವರೆಗೆ ಎಂಟು ದಿನಗಳ ಕಾಲ ‘ಕಲಬುರಗಿ ನಾಟಕೋತ್ಸವ-2026’ ಆಯೋಜಿಸಲಾಗಿದೆ. ಬೆಂಗಳೂರಿನ ರಂಗ ಶಂಕರ ಸಹಯ

17 Feb 2026 5:27 pm
Kalaburagi | ಎ.15 ರಿಂದ ಮೇ15ರವರೆಗೆ ಜನಗಣತಿ : ಬಿ.ಫೌಝಿಯಾ ತರನ್ನುಮ್

ಕಲಬುರಗಿ: ಭಾರತ ಜನಗಣತಿ-2027ರ ಸಿದ್ಧತೆಗಳ ಭಾಗವಾಗಿ ರಾಜ್ಯದಲ್ಲಿ ಜನಗಣತಿ ಕಾರ್ಯಕ್ಕೆ ಪೂರ್ವಸಿದ್ದತೆ ಹಂತ ಹಂತವಾಗಿ ಕೈಗೊಳ್ಳಲಾಗುತ್ತಿದ್ದು, ಮೊದಲ ಹಂತವಾಗಿ ಮನೆಪಟ್ಟಿ ಮತ್ತು ಗೃಹ ಗಣತಿ ಕಾರ್ಯ (Houselisting and Housing Census) ಎ.16 ರಿಂದ ಮೇ 15

17 Feb 2026 5:23 pm
Kalaburagi | ವಿಶ್ವವಿದ್ಯಾಲಯದ ಚೆಸ್ ತಂಡಕ್ಕೆ ಗೋದುತಾಯಿ ವಿದ್ಯಾಲಯದ ವಿದ್ಯಾರ್ಥಿನಿ ಆಯ್ಕೆ

ಕಲಬುರಗಿ : ಕರ್ನಾಟಕ ರಾಜ್ಯ ಅಕ್ಕಮಹಾದೇವಿ ವಿಶ್ವವಿದ್ಯಾಲಯ ನಡೆಸುವ ಅಂತರ್ ಕಾಲೇಜ್ ಚೆಸ್ ಪಂದ್ಯಾವಳಿಯ ಆಯ್ಕೆಯಲ್ಲಿ ಗೋದುತಾಯಿ ದೊಡ್ಡಪ್ಪ ಅಪ್ಪ ಪದವಿ ಮಹಿಳಾ ಮಹಾವಿದ್ಯಾಲಯದ ವಿದ್ಯಾರ್ಥಿನಿ ಖುಷಿ ಕೆ. ವಿಶ್ವವಿದ್ಯಾಲಯ ತಂ

17 Feb 2026 5:20 pm
Bangladesh | ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಪ್ರಮಾಣ

► 35 ವರ್ಷಗಳ ಬಳಿಕ ಪುರುಷರೊಬ್ಬರು ಪ್ರಧಾನಿಯಾಗುತ್ತಿರುವುದಕ್ಕೆ ಸಾಕ್ಷಿಯಾದ ಬಾಂಗ್ಲಾ► ಭಾರತದಿಂದ ಓಂ ಬಿರ್ಲಾ ಭಾಗಿ

17 Feb 2026 5:13 pm
ದಿಲ್ಲಿ AI ಶೃಂಗಸಭೆ | ಮೊದಲ ದಿನದ ಅವ್ಯವಸ್ಥೆ ಬಗ್ಗೆ ಸಚಿವ ಅಶ್ವಿನಿ ವೈಷ್ಣವ್ ಕ್ಷಮೆಯಾಚನೆ

ಹೊಸದಿಲ್ಲಿ: ದಿಲ್ಲಿಯಲ್ಲಿ ನಡೆಯುತ್ತಿರುವ ಇಂಡಿಯಾ AI ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಮೊದಲ ದಿನವೇ ಅವ್ಯವಸ್ಥೆ ಉಂಟಾಗಿರುವುದಕ್ಕೆ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ಅಶ್ವಿನಿ ವೈಷ್ಣವ್ ಕ್ಷಮೆಯಾಚಿಸಿದ್ದಾರೆ. ಸರಕಾರ ಮುಕ

17 Feb 2026 5:06 pm
ನೀವು ಆ ಕುರ್ಚಿಗೆ ಅರ್ಹರಲ್ಲ: ರಾಹುಲ್ ಗಾಂಧಿ ವಿರುದ್ಧ ನವಜೋತ್ ಕೌರ್ ಸಿಧು ವಾಗ್ದಾಳಿ; ಪ್ರಧಾನಿ ಮೋದಿಯ ಶ್ಲಾಘನೆ

ಹೊಸದಿಲ್ಲಿ: ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿತ ನಾಯಕಿ ಹಾಗೂ ಪಂಜಾಬ್ ನ ಮಾಜಿ ಸಚಿವೆ ನವಜೋತ್ ಕೌರ್ ಸಿಧು ಅವರು ಕಾಂಗ್ರೆಸ್ ಸಂಸದ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಾಯಕ

17 Feb 2026 4:20 pm
ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ತಡೆದಿದ್ದು ರಾಹುಲ್ ಗಾಂಧಿ: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಆರೋಪ

ಹೊಸದಿಲ್ಲಿ: ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಆರೋಪಿಸಿದ್ದಾರೆ. 2014ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು

17 Feb 2026 4:10 pm
Delhi | ಅಪ್ರಾಪ್ತನ ರೀಲ್ ಮಾಡುವ ಹುಚ್ಚಿಗೆ ನನ್ನ ಮಗ ಬಲಿಯಾದ: ಏಕೈಕ ಮಗನನ್ನು ಕಳೆದುಕೊಂಡ ತಾಯಿಯ ಆಕ್ರೋಶ

ಹೊಸದಿಲ್ಲಿ: ನೈಋತ್ಯ ದಿಲ್ಲಿಯ ದ್ವಾರಕಾದಲ್ಲಿ ಕಳೆದ ವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ 23 ವರ್ಷದ ಯುವಕ ಸಾಹಿಲ್ ಧನೇಶ್ರಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ವಿಡಿಯೋ ಬಹಿರಂಗವಾಗಿದ್ದು, ತನಿಖೆಗೆ ಪ್ರಮುಖ ಸು

17 Feb 2026 4:01 pm
ಎಸ್‌ಸಿಡಿಸಿಸಿ ಬ್ಯಾಂಕ್‌ನ ಎಲ್ಲಾ ಶಾಖೆಗಳಿಗೂ ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯ ವಿಸ್ತರಣೆ : ಡಾ.ಎಂ.ಎನ್.ರಾಜೇಂದ್ರ ಕುಮಾರ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ತಮ್ಮ ಗ್ರಾಹಕರಿಗೆ ಪ್ರಸ್ತುತ ಅವಶ್ಯಕತೆಗೆ ಅನುಗುಣವಾಗಿ ಡಿಜಿಟಲ್ ಬ್ಯಾಂಕಿಂಗ್ ಸೌಲಭ್ಯವನ್ನು ಕೂಡಾ ಅಳವಡಿಸಿಕೊಂಡು ವಿಸ್ತರಿಸಿದೆ. ಯುಪಿಐ ಮತ್ತು ಐಎಂಪಿಎಸ್

17 Feb 2026 3:40 pm
Uttar Pradesh | ಖಾಸಗಿ ಆಸ್ತಿಯಲ್ಲಿ ನಮಾಝ್ ನಿಲ್ಲಿಸಿದ್ದಕ್ಕಾಗಿ ಬರೇಲಿ ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್‌ನಿಂದ ನ್ಯಾಯಾಂಗ ನಿಂದನೆ ನೋಟಿಸ್

ಅಲಹಾಬಾದ್: ಮುಹಮ್ಮದ್‌ಗಂಜ್ ಗ್ರಾಮದ ಖಾಸಗಿ ಮನೆಯೊಂದರಲ್ಲಿ ಮುಸ್ಲಿಮರು ನಮಾಝ್ ಮಾಡುವುದನ್ನು ತಡೆದಿದ್ದಕ್ಕಾಗಿ ಬರೇಲಿ ಜಿಲ್ಲಾಧಿಕಾರಿ ಅವಿನಾಶ ಸಿಂಗ್ ಮತ್ತು ಹಿರಿಯ ಎಸ್‌ಪಿ ಅನುರಾಗ ಆರ್ಯ ಅವರಿಗೆ ಅಲಹಾಬಾದ್ ಉಚ್ಚ ನ್ಯಾ

17 Feb 2026 3:33 pm
ಮಂಗಳೂರು ಪೊಲೀಸರಿಗೆ ಮತ್ತೆ 100 ಮನೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್

ಪೊಲೀಸ್ ಅಧಿಕಾರಿ ಸಿಬ್ಬಂದಿ ನೂತನ ವಸತಿ ಕಟ್ಟಡ ಉದ್ಘಾಟನೆ-ಶಂಕುಸ್ಥಾಪನೆ

17 Feb 2026 3:26 pm
ಇಡ್ಯಾ ಗಲ್ಫ್ ಫಾರಂ ವತಿಯಿಂದ ರಂಝಾನ್ ಕಿಟ್ ವಿತರಣೆ

ಮಂಗಳೂರು: ಇಡ್ಯಾ ಗಲ್ಫ್ ಫಾರಂ ವತಿಯಿಂದ ರಂಝಾನ್ ಕಿಟ್ ವಿತರಣೆ-2026 ಕಾರ್ಯಕ್ರಮ ಫೆಬ್ರವರಿ 15ರಂದು ನಡೆಯಿತು. ಖಿಲಿರಿಯಾ ಮಸೀದಿ ಇಮಾಮರು ದುವಾ ನೆರವೇರಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇಡ್ಯಾ ಪರಿಸರದ ಅರ್ಹ ಕುಟುಂ

17 Feb 2026 3:01 pm
ಬಿಜೆಪಿ ವಿರುದ್ಧ ಆಕ್ಷೇಪಾರ್ಹ ಜಾಹೀರಾತು; ರಾಹುಲ್ ಗಾಂಧಿ ವಿರುದ್ಧದ ಮಾನಹಾನಿ ಪ್ರಕರಣ ರದ್ದುಪಡಿಸಿದ ಹೈಕೋರ್ಟ್‌

ಬೆಂಗಳೂರು : ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ರಾಜ್ಯದ ಪ್ರಮುಖ ದಿನಪತ್ರಿಕೆಗಳ ಮುಖಪುಟದಲ್ಲಿ ಅಂದಿನ ಬಿಜೆಪಿ ಸರಕಾರದ ವಿರುದ್ಧ ಸರಣಿ ಆರೋಪಗಳನ್ನು ಮಾಡಿ ಕಾಂಗ್ರೆಸ್‌ ಪಕ್ಷ ನೀಡಿದ್ದ ಜಾಹೀರಾತನ್ನು ಸಾಮಾಜಿಕ ಜಾಲತಾ

17 Feb 2026 2:48 pm
ಜಗತ್ತನ್ನೇ ನಿಬ್ಬೆರಗಾಗಿಸಿದ ಚೀನಾದ ಹ್ಯುಮನಾಯ್ಡ್ ರೋಬೋಟ್ ಗಳು!

ಚೀನಾದ ಸ್ಪ್ರಿಂಗ್ ಫೆಸ್ಟಿವಲ್ ಕಾರ್ಯಕ್ರಮದಲ್ಲಿ ಹ್ಯುಮನಾಯ್ಡ್ ರೋಬೋಟ್ ಗಳ ನೃತ್ಯ ಮತ್ತು ಸಮರ ಕಲೆ ಪ್ರದರ್ಶನದ ವೀಡಿಯೋಗಳು ವೈರಲ್ ಆಗಿವೆ. ಚೀನಾ ಸರ್ಕಾರದ ಅಧಿಕೃತ ಮಾಧ್ಯಮ ಸಂಸ್ಥೆಯಾಗಿರುವ ಸಿಸಿಟಿವಿ ಇತ್ತೀಚೆಗೆ ಆಯೋಜಿಸ

17 Feb 2026 2:39 pm
ಬಂಟ್ವಾಳ | ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಕುರಿತು ವಿಚಾರ ಸಂಕಿರಣ

ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಕುರಿತು ವಿಚಾರ ಸಂಕಿರಣ ಮಂಗಳವಾರ ಬಿ.ಸಿ.ರೋಡ್‌ನ ಸ್ಪರ್ಶ ಕಲ

17 Feb 2026 2:26 pm
ಅರ್ಕುಳ | ಇನಾಯತ್ ಅಲಿ ನೇತೃತ್ವದಲ್ಲಿ ಬೃಹತ್ ಜನಸ್ಪಂದನಾ ಕಾರ್ಯಕ್ರಮ

ಮಂಗಳೂರು: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಗುರುಪುರ ಬ್ಲಾಕ್ ವ್ಯಾಪ್ತಿಯ ಅರ್ಕುಳ ಗ್ರಾಮ ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಅರ್ಕುಳ ವಳಚ್ಚಿಲ್‌ನ ಯಶಸ್ವಿ ಹಾಲ್‌ನಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್

17 Feb 2026 2:21 pm
ಕಾರವಾರ | ಸಮುದ್ರದಲ್ಲಿ ಮುಳುಗಿ ಬಾಲಕ ಸಾವು

ಕಾರವಾರ: ಶಿವರಾತ್ರಿ ಹಿನ್ನೆಲೆಯಲ್ಲಿ ಸಮುದ್ರ ಸ್ನಾನಕ್ಕೆ ಇಳಿದ ಬಾಲಕನೊಬ್ಬ ಮುಳುಗಿ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಗಾಂವಗೇರಿ ನಿವಾಸಿ ಯಶ್ (17) ಮೃತ ಬಾಲಕ ಎಂದು ಗುರುತಿಸಲಾಗಿದೆ. ಶಿವರಾತ್ರಿ ಪ್ರಯುಕ್ತ ಮಾಜಾಳಿ ಸಮುದ್

17 Feb 2026 2:17 pm
ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಚಿದಂಬರ ಬೈಕಂಪಾಡಿ ಆಯ್ಕೆ

ಮಂಗಳೂರು:  ಮಾರ್ಚ್ 27 ಮತ್ತು 28ರಂದು ಬಂಟ್ವಾಳ ಬಿಸಿ ರೋಡ್‌ನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯಲಿರುವ ದಕ್ಷಿಣ ಕನ್ನಡ ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಹಾಗೂ ಪತ್ರಕರ್ತ ಚಿದಂಬರ ಬೈಕ

17 Feb 2026 2:09 pm
ನಾವು AI ಯುಗದಲ್ಲಿದ್ದೇವೆ: ಸೋನಮ್ ವಾಂಗ್ಚುಕ್ ಭಾಷಣದ ಅನುವಾದಗಳ ಬಗ್ಗೆ ಕೇಂದ್ರ ಸರಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ

ಹೊಸದಿಲ್ಲಿ: ಹವಾಮಾನ ಹೋರಾಟಗಾರ ಸೋನಮ್ ವಾಂಗ್ಚುಕ್ ವಿರುದ್ಧ ಸಲ್ಲಿಸಿದ ವೀಡಿಯೊ ಸಂಭಾಷಣೆಯ ನಿಖರತೆ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಸರಕಾರವನ್ನು ಪ್ರಶ್ನಿಸಿದೆ. ವಿಶೇಷವಾಗಿ ಕೃತಕ ಬುದ್ಧಿಮತ್ತೆಯ ಯುಗದಲ್ಲಿ ಅನುವಾದಗಳ

17 Feb 2026 1:47 pm
Kalaburagi | ಬಸ್-ಬೈಕ್ ಮಧ್ಯೆ ಢಿಕ್ಕಿ; ಸವಾರ ಗಂಭೀರ

ಕಲಬುರಗಿ : ಕೆಕೆಆರ್‌ಟಿಸಿ ಬಸ್ ಹಾಗೂ ಬೈಕ್ ಮಧ್ಯೆ ಢಿಕ್ಕಿ ಸಂಭವಿಸಿ ಬೈಕ್ ಸವಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೇಡಂ ತಾಲೂಕಿನ ಬೀರನಳ್ಳಿ ಗ್ರಾಮದ ಸಮೀಪ ಮಂಗಳವಾರ ನಡೆದಿದೆ. ಗಾಯಗೊಂಡಿರುವ ಬೈಕ್ ಸವಾರನನ್ನು ಸೇಡಂ

17 Feb 2026 1:42 pm
ರಣಜಿ ಟ್ರೋಫಿ ಸೆಮಿಫೈನಲ್ | ಎಂಟು ವಿಕೆಟ್ ಕಿತ್ತ ಮುಹಮ್ಮದ್ ಶಮಿ; ಬಿಸಿಸಿಐ ಸೆಲೆಕ್ಟರ್ಸ್ ಗೆ ʼಡೈರೆಕ್ಟ್ ಹಿಟ್ʼ!

ಕೋಲ್ಕತ್ತಾ: ಕಲ್ಯಾಣಿಯ ಬಂಗಾಳ ಕ್ರಿಕೆಟ್ ಅಕಾಡೆಮಿ ಮೈದಾನದಲ್ಲಿ ನಡೆಯುತ್ತಿರುವ ಪಶ್ಚಿಮ ಬಂಗಾಳ ಹಾಗೂ ಜಮ್ಮು ಮತ್ತು ಕಾಶ್ಮೀಷರ ನಡುವಿನ ಸೆಮಿಫೈನಲ್ ಪಂದ್ಯದಲ್ಲಿ ಪಶ್ಚಿಮ ಬಂಗಾಳ ತಂಡದ ಪರ ಅದ್ಭುತ ಬೌಲಿಂಗ್ ಪ್ರದರ್ಶನ ನೀಡ

17 Feb 2026 1:36 pm
Chikkamagaluru | ಮನೆಗಳ ಮೇಲೆ ಕಲ್ಲು ತೂರಾಟದಿಂದ ಉದ್ವಿಗ್ನ ಪರಿಸ್ಥಿತಿ : ಇಬ್ಬರ ಮೇಲೆ ಹಲ್ಲೆ, ದೂರು-ಪ್ರತಿದೂರು ದಾಖಲು

ಚಿಕ್ಕಮಗಳೂರು : ಒಂದು ಸಮುದಾಯದವರ ಮನೆಗಳ ಮೇಲೆ ಇನ್ನೊಂದು ಸಮುದಾಯಕ್ಕೆ ಸೇರಿದ ಯುವಕರು ಕಲ್ಲು ತೂರಾಟ ನಡೆಸಿದ್ದಾರೆ ಎನ್ನುವ ಆರೋಪ ಜಿಲ್ಲಾ ಕೇಂದ್ರ ಚಿಕ್ಕಮಗಳೂರಿನಲ್ಲಿ ಸೋಮವಾರ ರಾತ್ರಿ ಆತಂಕಕ್ಕೆ ಎಡೆ ಮಾಡಿತ್ತು. ಇಲ್ಲಿನ

17 Feb 2026 1:28 pm
Mangaluru | ಕಿನ್ಯದಲ್ಲಿ ವಿದ್ಯುತ್ ಕಂಬಕ್ಕೆ ಸ್ಕೂಟರ್ ಢಿಕ್ಕಿ; ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

ಉಳ್ಳಾಲ: ಉಳ್ಳಾಲ ತಾಲೂಕಿನ ಕಿನ್ಯ ಸಮೀಪ ಸೋಮವಾರ ಸಂಜೆ ಸ್ಕೂಟರ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ನಡೆದಿದೆ. ಗಾಯಾಳುಗಳು ವಿಜಯಪುರ ಮತ್ತು ಬಾಗಲಕೋಟೆ ಮೂ

17 Feb 2026 1:20 pm
ದಿಲ್ಲಿಯಲ್ಲಿ ಇಂಡಿಯಾ AI ಇಂಪ್ಯಾಕ್ಟ್ ಶೃಂಗಸಭೆ| ಮೊದಲ ದಿನವೇ ಅವ್ಯವಸ್ಥೆ, ಕಳ್ಳತನ ಆರೋಪ

AI wearable ಕಳ್ಳತನವಾಗಿದೆ ಎಂದು ಆರೋಪಿಸಿದ ಬೆಂಗಳೂರು ಮೂಲದ ಉದ್ಯಮಿ

17 Feb 2026 1:00 pm
ಕೊಪ್ಪಳ | ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಸಿಬ್ಬಂದಿ ಆತ್ಮಹತ್ಯೆ

ತಾವರಗೇರಾ (ಕೊಪ್ಪಳ ಜಿಲ್ಲೆ): ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಜುಮಲಾಪೂರ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಸಿಬ್ಬಂದಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ರಮೇಶ ಹಿರೇಕರಿಯಪ್ಪ (38) ಆತ್ಮಹತ್ಯೆ ಮಾಡಿ

17 Feb 2026 11:59 am
80,000 ಕೋಟಿ ರೂ. ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ಎನ್‌ಜಿಟಿ ಹಸಿರು ನಿಶಾನೆ

ಹೊಸದಿಲ್ಲಿ: ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಸೋಮವಾರ ರೂ. 80,000 ಕೋಟಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ಅನುಮೋದನೆ ನೀಡಿದೆ. ಯೋಜನೆ ವಿರುದ್ಧ ಸಲ್ಲಿಸಲಾದ ಅರ್ಜಿಗಳನ್ನು ತಳ್ಳಿ ಹಾಕಿದೆ. ಎನ್‌ಜಿಟಿ

17 Feb 2026 11:57 am
ತೆಕ್ಕಟ್ಟೆ | ಶಾರ್ಟ್ ಸರ್ಕ್ಯೂಟ್‌ನಿಂದ ಆನ್‌ಲೈನ್ ಸರ್ವೀಸ್ ಸೆಂಟರ್‌ಗೆ ಬೆಂಕಿ; ಲಕ್ಷಾಂತರ ರೂ. ನಷ್ಟ

ಕುಂದಾಪುರ: ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿ–66ರ ಕನ್ನುಕೆರೆ ಸಮೀಪದ ಶ್ರೀನವಶಕ್ತಿ ಕಲ್ಯಾಣ ಮಂಟಪದಲ್ಲಿ ಕಾರ್ಯನಿರ್ವಹಿಸುತ್ತಿದ್ದ ‘ಆಶ್ಲೇಷ ಆನ್‌ಲೈನ್ ಸರ್ವೀಸ್ ಸೆಂಟರ್’ನಲ್ಲಿ ಸೋಮವಾರ ರಾತ್ರಿ ಸಂಭವಿಸಿದ ವಿದ್ಯುತ್

17 Feb 2026 11:50 am
ನಂದಿನಿ ಉತ್ಪನ್ನಗಳ ವಿರುದ್ದ ಆಧಾರರಹಿತ ಆರೋಪ; ಕಾನೂನು ಕ್ರಮದ ಎಚ್ಚರಿಕೆ ನೀಡಿದ ಕೆಎಂಎಫ್

ಬೆಂಗಳೂರು: ನಂದಿನಿ ಬ್ರಾಂಡ್‌ನ ಕೆಲವು ಉತ್ಪನ್ನಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಆಧಾರರಹಿತ ಆರೋಪಗಳು ಹರಿದಾಡುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ಹಾಲು ಮಹಾಮಂಡಳಿ (KMF) ಸ್ಪಷ್ಟನೆ ನೀಡಿದೆ. ನಂದಿನಿ ಉತ್ಪನ್ನಗಳನ್ನು ಸ

17 Feb 2026 11:45 am
ಸತತ ಕುಸಿತ ಕಾಣುತ್ತಿರುವ ಚಿನ್ನ- ಬೆಳ್ಳಿ; ಇಂದಿನ ದರವೆಷ್ಟು?

ಜನವರಿಯಲ್ಲಿ ಗರಿಷ್ಠ ಏರಿಕೆಯ ನಂತರ ಫೆಬ್ರವರಿಯಲ್ಲಿ ಚಿನ್ನದ ಬೆಲೆ ಕುಸಿತದ ಕಡೆಗೆ ಸಾಗುತ್ತಿದೆ. ಫೆಬ್ರವರಿ ಮೊದಲೆರಡು ವಾರದಲ್ಲಿ ಚಿನ್ನ ವಿಪರೀತ ಏರಿಳಿತ ಕಾಣದೆ ಪ್ರತಿ ಗ್ರಾಂಗೆ 15 ಸಾವಿರದಿಂದ 16 ಸಾವಿರದ ನಡುವೆ ಸ್ಥಿರವಾಗಿ

17 Feb 2026 11:28 am