ನ್ಯಾ ಡಿ.ವೈ. ಚಂದ್ರಚೂಡ್ ಅವರು ಮತ್ತೆ ಸುದ್ದಿಯಲ್ಲಿದ್ದಾರೆ ಅವರು ಸುದ್ದಿಯಲ್ಲಿರುವುದರಲ್ಲಿ ಬಹಳ ಜಾಣರು. ಯಾವಾಗ ಏನು ಮಾತಾಡಿ ಹೇಗೆ ಚಪ್ಪಾಳೆ ಗಿಟ್ಟಿಸಿಕೊಳ್ಳಬೇಕು, ಹೇಗೆ ಪ್ರಚಾರ ಪಡೆಯಬೇಕು ಎಂದು ಅವರಿಗೆ ಬಹಳ ಚೆನ್ನಾಗಿ
ಸಾಂದರ್ಭಿಕ ಚಿತ್ರ | Photo Credit : freepik ವಿಮಾನದ ಬಿಡಿಭಾಗಗಳನ್ನು ಒರೆಗಾನ್ನಿಂದ ರಷ್ಯಾಕ್ಕೆ ಅಕ್ರಮವಾಗಿ ರಫ್ತು ಮಾಡಲು ಯತ್ನಿಸಿದ್ದಕ್ಕಾಗಿ ಭಾರತ ಮೂಲದ ಏವಿಯೇಷನ್ ಎಕ್ಸಿಕ್ಯೂಟಿವ್ ಸಂಜಯ್ ಕೌಶಿಕ್ ಅವರಿಗೆ ಅಮೆರಿಕದ ಫೆಡರಲ್ ಜೈಲಿ
ಖಾಲಿ ಇರುವ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಭರ್ತಿ ಮಾಡುವ ಪ್ರಯತ್ನದಲ್ಲಿ ಭಾರತದ ರಾಷ್ಟ್ರೀಯ ವೈದ್ಯಕೀಯ ವಿಜ್ಞಾನ ಪರೀಕ್ಷಾ ಮಂಡಳಿ (NBEMS) ಜನವರಿ 13ರಂದು ಸ್ನಾತಕೋತ್ತರ ಪದವಿ (NEET-PG) 2025ರ ರಾಷ್ಟ್ರೀಯ ಅರ್ಹತೆ–ಪ್ರವೇಶ ಪರೀಕ
ಕರಾಚಿ: ಮುಂಬರುವ ಐಸಿಸಿ ಪುರುಷರ ಟಿ20 ವಿಶ್ವಕಪ್ನಲ್ಲಿ ಬಾಂಗ್ಲಾದೇಶದ ಭಾಗವಹಿಸುವಿಕೆ ಇನ್ನೂ ಅನಿಶ್ಚಿತವಾಗಿರುವ ನಡುವೆಯೇ, ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ತನ್ನ ವಿಶ್ವಕಪ್ ಸಿದ್ಧತೆಯನ್ನು ಸ್ಥಗಿತಗೊಳಿಸಿದೆ. ಭಾರ
ಬೆಂಗಳೂರು: ಕರ್ನಾಟಕದ ಡಿಜಿಪಿ ಕೆ.ರಾಮಚಂದ್ರರಾವ್ ಕಚೇರಿಯಲ್ಲಿ ರಾಸಲೀಲೆ ನಡೆಸಿದ್ದಾರೆ ಎನ್ನಲಾದ ವಿಡಿಯೊ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಹಿರಿಯ ಅಧಿಕಾರಿಯನ್ನು ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಡಿಜಿಪಿ ರ
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ(ಜಿಬಿಎ) ಚುನಾವಣೆ ನಡೆಸುವ ಸಲುವಾಗಿ ಪ್ರಾಧಿಕಾರ ವ್ಯಾಪ್ತಿಯ ಐದು ನಗರ ಪಾಲಿಕೆಗಳ ವಾರ್ಡ್ವಾರು ಕರಡು ಮತದಾರರ ಪಟ್ಟಿ ಪ್ರಕಟಿಸಿದ್ದು, ಪಟ್ಟಿಯಲ್ಲಿ 88,91,411 ಮತದಾರರಿದ್ದಾರೆ ಎಂದು
ಸೋಮವಾರಪೇಟೆ: ಗುಂಡು ಹೊಡೆದುಕೊಂಡು ವೃದ್ದರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೋಳೂರುಶೆಟ್ಟಳ್ಳಿ ಗ್ರಾಮ ಪಂಚಾಯಿತಿಯ ನಡ್ಲುಕೊಪ್ಪ ಗ್ರಾಮದಲ್ಲಿ ಸೋಮವಾರ ನಡೆದಿದೆ. ಕೃಷಿಕ ಟಿ.ಕೆ. ಸುಬ್ಬಯ್ಯ(78) ಮೃತಪಟ್ಟವರು. ಅನಾರೋ
ಹೊಸದಿಲ್ಲಿ: ಸೌದಿ ಅರೇಬಿಯಾ ಮತ್ತು ಪಾಕಿಸ್ತಾನ ನಡುವಿನ ಇತ್ತೀಚಿನ ರಕ್ಷಣಾ ಒಪ್ಪಂದದಿಂದ ಗಲ್ಫ್ ಪ್ರದೇಶದಲ್ಲಿ ಉಂಟಾಗಿರುವ ರಾಜತಾಂತ್ರಿಕ ಚರ್ಚೆಗಳ ನಡುವೆಯೇ, ಭಾರತ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಕಾರ್ಯತಂತ್ರ
ಬೆಂಗಳೂರು: ಸರಕಾರವು ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಸಲಹೆಗಳನ್ನು ಪರಿಗಣಿಸದೆ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುತ್ತಿದೆ. ಹೀಗಾಗಿ ಹಣ ವ್ಯರ್ಥವಾಗುತ್ತಿದ್ದು, ಜನರಿಗೂ ಉಪಯೋಗವಾಗುತ್ತಿಲ್ಲ ಎಂದು ಕರ್ನಾಟಕ ರಾಜ್ಯ ನೀತಿ
ಇತ್ತೀಚೆಗೆ ನಡೆದ 227 ಸದಸ್ಯ ಬಲದ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ಚುನಾವಣೆಯಲ್ಲಿ ಬಿಜೆಪಿ 89 ಮತ್ತು ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ 29 ಸೀಟುಗಳನ್ನು ಗೆದ್ದಿದ್ದು, ಮಹಾಯುತಿ ಮೈತ್ರಿಕೂಟ ಸ್ಪಷ್ಟ ಬಹುಮತವನ್ನು ಗಳ
ಆಮ್ ಆದ್ಮಿ ಪಕ್ಷ (AAP) ನೇತೃತ್ವದ ಪಂಜಾಬ್ ಸರ್ಕಾರ ಗುರುವಾರ (ಜನವರಿ 15) ಪಂಜಾಬ್ ಖಾಸಗಿ ಡಿಜಿಟಲ್ ಮುಕ್ತ ವಿಶ್ವವಿದ್ಯಾಲಯಗಳ ನೀತಿ–2026 ಅನ್ನು ಪ್ರಕಟಿಸಿದ್ದು, ಇದು ಭಾರತದಲ್ಲೇ ಮೊದಲನೆಯದು ಎಂದು ಹೇಳಿಕೊಂಡಿದೆ. ಮುಖ್ಯಮಂತ್ರಿ ಭಗ
ಕೋಲಾರ: ದೇವಾಲಯ ಪೂಜಾರಿಯೊಬ್ಬರನ್ನು ದುಷ್ಕರ್ಮಿಗಳು ಹತ್ಯೆಗೈದಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನಲ್ಲಿ ವರದಿಯಾಗಿದೆ. ಕೆಮಾಲೂರು ತಾಲ್ಲೂಕು ಕಲ್ಲೂರು ಗ್ರಾಮದ ಚೌಡೇಶ್ವರಿ ದೇವಾಲಯದ ಪೂಜಾರಿ ಆಂಜಿ ಆಂಜಿನಪ್ಪ(45) ಮ
ಬೆಳಗಾವಿ: ಮರಾಠಿಯಲ್ಲಿ ಭಾಷಣ ಆರಂಭಿಸಿದ ಖಾನಾಪುರ ಶಾಸಕ ವಿಠ್ಠಲ ಹಲಗೇಕರ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವೇದಿಕೆಯಲ್ಲೇ ಕನ್ನಡ ಕಲಿಯುವಂತೆ ಕಿವಿಮಾತು ಹೇಳಿದ ಘಟನೆ ನಂದಗಡದಲ್ಲಿ ನಡೆದ ʼವೀರಭೂಮಿʼ ಉದ್ಘಾಟನಾ ಸಮಾರಂಭದ
ಹೈದರಾಬಾದ್,ಜ.19: ಸಾರ್ವಜನಿಕರ ಕಣ್ಣೆದುರೇ ಚಿನ್ನದ ಕೆಲಸಗಾರನೋರ್ವನನ್ನು ಚೂರಿಯಿಂದ ಇರಿದು ಹತ್ಯೆಗೈದಿರುವ ಘಟನೆ ರವಿವಾರ ರಾತ್ರಿ ಛತ್ರಿನಾಕದಲ್ಲಿಯ ಮದ್ಯದಂಗಡಿಯೊಂದರ ಸಮೀಪ ನಡೆದಿದೆ. ಮೃತ ಸತೀಶ ಕರ್ನಾಟಕ ಮೂಲದವರಾಗಿದ್ದ
ಕಲಬುರಗಿ: ಜಿಲ್ಲೆಯಲ್ಲಿ ಜಾನುವಾರುಗಳಿಗೆ ಭಯಾನಕವಾಗಿ ಕಾಡುವ ಕಾಲುಬಾಯಿ ರೋಗದ ಲಸಿಕಾಕರಣದಲ್ಲಿ ಶೇ.96 ರಷ್ಟು ಪ್ರಗತಿ ಸಾಧಿಸಿರುವ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತ
ಅಹ್ಮದಾಬಾದ್, ಜ. 19: ಶೀತ ಹಾಗೂ ಕೆಮ್ಮಿನ ಸಿರಪ್ ಕುಡಿದು 5 ವರ್ಷದ ಬಾಲಕಿಯೋರ್ವಳು ಮೃತಪಟ್ಟ ಘಟನೆ ಗುಜರಾತ್ನ ವಡೋದರಾದಲ್ಲಿ ನಡೆದಿದೆ. ಮೃತಪಟ್ಟ ಬಾಲಕಿಯನ್ನು ಧ್ಯಾನಿ ಥಕ್ಕರ್ ಎಂದು ಗುರುತಿಸಲಾಗಿದೆ. ಧ್ಯಾನಿ ಥಕ್ಕರ್ ಸಾವಿನ ಹ
ವಾಶಿಂಗ್ಟನ್: ಜಾಗತಿಕ ಸಂಘರ್ಷಗಳನ್ನು ಪರಿಹರಿಸುವ ಹಾಗೂ ಗಾಝಾದ ಆಡಳಿತ ಮತ್ತು ಪುನರ್ನಿರ್ಮಾಣದ ಉಸ್ತುವಾರಿ ನೋಡಿಕೊಳ್ಳುವ ಉದ್ದೇಶ ಹೊಂದಿದೆ ಎನ್ನಲಾದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ‘‘ಶಾಂತಿ ಸಮಿತಿ’’ಗೆ ಸೇರ
ಹೆಬ್ರಾನ್ (ಫೆಲೆಸ್ತೀನ್), ಜ. 19: ಫೆಲೆಸ್ತೀನ್ನ ಆಕ್ರಮಿತ ಪಶ್ಚಿಮ ದಂಡೆಯಲ್ಲಿರುವ ಹೆಬ್ರಾನ್ ನಗರದ ಮೇಲೆ ಇಸ್ರೇಲ್ ಸೇನೆ ಭಾರೀ ಪ್ರಮಾಣದಲ್ಲಿ ಸೇನಾ ಕಾರ್ಯಾಚರಣೆ ಆರಂಭಿಸಿದೆ. ಅದು ನೂರಾರು ಸೈನಿಕರು ಮತ್ತು ಬೃಹತ್ ಯಂತ್ರಗಳನ್
ಮ್ಯಾಡ್ರಿಡ್, ಜ. 19: ದಕ್ಷಿಣ ಸ್ಪೇನ್ನಲ್ಲಿ ರವಿವಾರ ಸಂಜೆ ಎರಡು ಅಧಿಕ ವೇಗದ ರೈಲುಗಳು ಢಿಕ್ಕಿಯಾಗಿ 39 ಮಂದಿ ಮೃತಪಟ್ಟಿದ್ದಾರೆ ಹಾಗೂ 120ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಇದು ಒಂದ
‘ತಾರ್ಕಿಕ ವ್ಯತ್ಯಾಸ’ಗಳಡಿ ನೋಟಿಸ್ ಪಡೆದ ಮತದಾರರ ಹೆಸರುಗಳ ಬಿಡುಗಡೆಗೆ ಆದೇಶ
ಹೊಸದಿಲ್ಲಿ: 2022ರಲ್ಲಿ ಶಿಕ್ಷೆ ಪೂರ್ಣಗೊಂಡ ಹೊರತಾಗಿಯೂ ಪಾಕಿಸ್ತಾನದ ಕರಾಚಿಯ ಕಾರಾಗೃಹದಲ್ಲಿದ್ದ ಗುಜರಾತ್ನ ಮೀನುಗಾರರೊಬ್ಬರು ಜನವರಿ 16ರಂದು ಮೃತಪಟ್ಟಿದ್ದಾರೆ ಎಂದು ಪತ್ರಕರ್ತ ಹಾಗೂ ಸಾಮಾಜಿಕ ಹೋರಾಟಗಾರ ಜತಿನ್ ದೆಸಾಯಿ
ಜಿಲ್ಲಾ ಮಾನವ ಅಭಿವೃದ್ಧಿ ತಯಾರಿಕೆಗೆ ತರಬೇತಿ ಕಾರ್ಯಾಗಾರ
ಸಿಂಧನೂರು : ಜಿಲ್ಲೆ ರಚನೆಗೆ ಸಂಬಂಧಿಸಿದಂತೆ ಈಗಾಗಲೇ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆದಿದ್ದು, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಸಿಂಧನೂರು ಜಿಲ್ಲೆಯನ್ನಾಗಿಸುವ ನನ್ನ ಬದ್ಧತೆ
ಬೀದರ್ : ಆಮ್ ಆದ್ಮಿ ಪಕ್ಷ ಕರ್ನಾಟಕ ಘಟಕದ ವತಿಯಿಂದ ರಾಜ್ಯದ ವಿವಿಧ ಜಿಲ್ಲೆಗಳ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಲಾಗಿದ್ದು, ಬೀದರ್ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ಸಿದ್ದು ಫುಲಾರಿ ಅವರು ನೇಮಕವಾಗಿದ್ದಾರೆ. ಆಮ್ ಆದ್ಮಿ ಪಕ್ಷದ
ಕೈಕಂಬ: ಕುಪ್ಪೆಪದವು ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವಾಸಿಯೊಬ್ಬರಿಗೆ 2018ರಲ್ಲಿ ನಕಲಿ ಹಕ್ಕು ಪತ್ರ ನೀಡಲಾಗಿದೆ ಎಂಬ ಆರೋಪ ಸಂಬಂಧ ಗ್ರಾಮಕರಣೀಕರು ಕಚೇರಿಯ ಸಿಬ್ಬಂದಿಯನ್ನು ಹೊರಗೆ ಹಾಕಿ ಬೀಗ ಜಡಿದಿರುವ ಘಟನೆ ವರದಿಯಾಗಿದ್ದ
ರಾಯಚೂರು : ದಾಖಲೆಗಳ ನೆಪವೊಡ್ಡಿ ದೇವದಾಸಿ ಮಹಿಳೆಯರನ್ನು ಗಣತಿಯಿಂದ ಹೊರಗಿಡುತ್ತಿರುವ ಅಧಿಕಾರಿಗಳ ಕ್ರಮವನ್ನು ಖಂಡಿಸಿ ಹಾಗೂ ಅಸಮರ್ಪಕ ಸರ್ವೆಯನ್ನು ಸರಿಪಡಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ
ಭಟ್ಕಳ: ಇನ್ಸ್ಟಾಗ್ರಾಂನಲ್ಲಿ ಮಹಿಳೆಯರಿಗೆ ಬೆದರಿಕೆ ಹಾಕಿ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದ ಆರೋಪದ ಮೇಲೆ ಭಟ್ಕಳ ಟೌನ್ ಪೊಲೀಸರು ಒಬ್ಬ ವಿದ್ಯಾರ್ಥಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಮೆಹ್ರಾನ್ ಮೆಹ್ತಾಬ್ ಶಾ
ಮಂಗಳೂರು: ಕಾಸರಗೋಡು ಕನ್ನಡ ಭವನದ ರಜತ ಸಂಭ್ರಮದ ಅಂಗವಾಗಿ ನೀಡಿದ ಪ್ರತಿಷ್ಠಿತ ’ ಕನ್ನಡ ಪಯಸ್ವಿನಿ ಅಚೀವ್ ಮೆಂಟ್ ಅವಾರ್ಡ್- 2026 ಅಂತರ್ ರಾಜ್ಯ ಪ್ರಶಸ್ತಿಯನ್ನು ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್ಪೇಟೆ ರವಿವ
ಹೊಸದಿಲ್ಲಿ, ಜ. 19: ಪರಾರಿಯಾಗಿರುವ ವಜ್ರೋದ್ಯಮಿ ನೀರವ್ ಮೋದಿ ಹಾಗೂ ಅವರ ಕಂಪೆನಿಗಳ ವಿರುದ್ಧ ಸಿವಿಲ್ ಮೊಕದ್ದಮೆಯಲ್ಲಿ ಬ್ಯಾಂಕ್ ಆಫ್ ಇಂಡಿಯಾ ಸಾಕ್ಷಿಯ ಹೇಳಿಕೆಯನ್ನು ದಾಖಲಿಸಲು ನೆರವು ನೀಡುವಂತೆ ಬ್ರಿಟನ್ ನ್ಯಾಯಾಲಯವೊಂದು
ರಾಯಚೂರು: ಸರ್ಕಾರಿ ಶಾಲೆಗಳಿಗೆ ತರಕಾರಿ ಮತ್ತು ಹಣ್ಣುಗಳನ್ನು ಸರಬರಾಜು ಮಾಡುವ ಜವಾಬ್ದಾರಿಯನ್ನು ಸ್ವ-ಸಹಾಯ ಗುಂಪುಗಳಿಗೆ ನೀಡುವ ಜಿಲ್ಲಾ ಪಂಚಾಯತ್ ನಿರ್ಧಾರವನ್ನು ಕೂಡಲೇ ಕೈಬಿಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಕ
ಹುಣಸಗಿ : ನಾರಾಯಣಪುರ ಗ್ರಾಮ ಪಂಚಾಯತಿಯಲ್ಲಿ ಸರಕಾರದ ಹಾಗೂ ಗ್ರಾಮ ಪಂಚಾಯತ್ನ ಶೇ.5 ರಷ್ಟು ಅನುದಾನವನ್ನು ವಿವಿಧ ಕೆಲಸ ಕಾರ್ಯಗಳಿಗೆ ಸದ್ಬಳಕೆ ಮಾಡಲಾಗುತ್ತಿದ್ದು, ಇದರೊಟ್ಟಿಗೆ ಅಂಗವಿಕಲರ ಹಿತವೂ ಅಡಗಿದೆ ಎಂದು ಪಿಡಿಓ ಸಂತೋ
ಉಡುಪಿ, ಜ.19: ಬಹುತ್ವ ಎಂದರೆ ಎಲ್ಲಾ ಧರ್ಮಗಳ ನಿಜವಾದ ಸಾರವನ್ನು ಅರ್ಥಮಾಡಿಕೊಂಡು ಸಮನ್ವಯತೆ ಯಿಂದ ಬದುಕುವುದು. ಸ್ವಾಮಿ ವಿವೇಕಾನಂದರು ಈ ತತ್ವವನ್ನು ದೇಶ-ವಿದೇಶಗಳಲ್ಲಿ ಹರಡುವ ಮೂಲಕ ನಮ್ಮ ದೇಶದ ಘನತೆಯನ್ನು ಹೆಚ್ಚಿಸಿದ್ದಾರೆ
ಉಡುಪಿ, ಜ.19: ರವಿವಾರ ಮುಂಜಾನೆ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣ ಪೂಜಾ ಕೈಂಕರ್ಯಕ್ಕಾಗಿ ಮೊದಲ ಬಾರಿ ಸರ್ವಜ್ಡ ಪೀಠಾರೋಹಣ ಮಾಡಿರುವ ಶೀರೂರು ಮಠದ ಶ್ರೀವೇದವರ್ಧನ ತೀರ್ಥರು ಕೃಷ್ಣ ಮಠವನ್ನು ಪ್ರವೇಶಿಸುವ ಭಕ್ತರಿಗೆ ವಸ್ತ್
ಮೂಡುಬಿದಿರೆ: ರಸ್ತೆ ಸಹಿತ ಸರಕಾರಿ ಜಾಗವನ್ನು ಅತಿಕ್ರಮಿಸಿ ಆವರಣ ಗೋಡೆಯನ್ನು ನಿಮಾ೯ಣ ಮಾಡುತ್ತಿರುವು ದರಿಂದ ಸಾವ೯ಜನಿಕರು ತೊಂದರೆಯನ್ನು ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿ ಸ್ಥಳೀಯರು ನೀಡಿದ ದೂರಿಗೆ ಸ್ಪಂದಿಸಿದ ಮೂ
ವಿಜಯನಗರ (ಹೊಸಪೇಟೆ): ದೇವದಾಸಿಯರ ಸಮರ್ಪಕ ಸರ್ವೆ ನಡೆಸಿ ಹಕ್ಕುಪತ್ರ ಹಾಗೂ ಪುನರ್ವಸತಿ ಕಲ್ಪಿಸಬೇಕೆಂದು ಆಗ್ರಹಿಸಿ, ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘ ಹಾಗೂ ಮಕ್ಕಳ ಹೋರಾಟ ಸಮಿತಿಯ ವತಿಯಿಂದ ಜಿಲ್ಲಾಧಿಕಾರಿ
ಬಿಜಾಪುರ: ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲೀಯರು ಇರಿಸಿದ್ದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಗೊಂಡು 20 ವರ್ಷದ ಯುವಕ ಮೃತಪಟ್ಟಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಉಸೂರ್ ಪೊಲೀಸ್ ಠಾಣಾ ವ್ಯಾಪ್
ವಿಜಯನಗರ (ಹೊಸಪೇಟೆ) : ವಿಶ್ವವಿಖ್ಯಾತ ಹಂಪಿ ಉತ್ಸವವು ಫೆ.13 ರಿಂದ 15 ರವರೆಗೆ ನಡೆಯಲಿದ್ದು, ಈ ಬಾರಿ ಸ್ಥಳೀಯ ಕಲಾವಿದರು, ಸಂಗೀತ, ಸಾಂಸ್ಕೃತಿಕ ತಂಡಗಳು ಹಾಗೂ ವಿವಿಧ ಕಲಾ ಪ್ರಕಾರಗಳಿಗೆ ಸಮಾನ ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲ
ಗಂಗೊಳ್ಳಿ, ಜ.19: ಮೀನುಗಾರಿಕೆ ಮುಗಿಸಿ ವಾಪಾಸ್ಸು ಬರುತ್ತಿದ್ದ ಬೋಟಿನಿಂದ ಮೀನುಗಾರರೊಬ್ಬರು ಗಂಗೊಳ್ಳಿ ಪಂಚಗಂಗಾವಳಿ ನದಿಯ ನೀರಿಗೆ ಬಿದ್ದು ನಾಪತ್ತೆಯಾಗಿರುವ ಘಟನೆ ಜ.19ರಂದು ಬೆಳಗಿನ ಜಾವ ನಡೆದಿದೆ. ಮೃತರನ್ನು ಕುಂಭಾಶಿ ಗ್ರ
ಬೆಂಗಳೂರು: ಮದ್ಯ ಮಾರಾಟದ ಪರವಾನಗಿ ನೀಡಲು ಲಂಚಕ್ಕೆ ಬೇಡಿಕೆಯಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಹಾಗೂ ಅವರ ಪುತ್ರನ ಪಾತ್ರದ ಕುರಿತು ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ದೂರು ನೀಡಲಾಗಿದ
ಬಳ್ಳಾರಿ : ಮಹನೀಯರ ಆದರ್ಶ ಬದುಕು ಮತ್ತು ಅವರ ತತ್ವಗಳನ್ನು ಇಂದಿನ ಯುವಜನತೆಗೆ ತಲುಪಿಸುವ ಮೂಲಕ ಸಮಾಜದಲ್ಲಿ ಸಮಾನತೆ ಹಾಗೂ ಸೌಹಾರ್ದತೆ ಮೂಡಿಸಲು ರಾಜ್ಯ ಸರ್ಕಾರವು ಜಯಂತಿ ಕಾರ್ಯಕ್ರಮಗಳನ್ನು ಆಚರಿಸುತ್ತಿದೆ ಎಂದು ಮಹಾನಗರ ಪ
ಕೋಟ: ಉಡುಪಿಯ ಪ್ರತಿಷ್ಠಿತ ಪರಿವಾರ್ ಬೇಕರಿ ಗ್ರೂಪ್ನ ಸ್ಥಾಪಕರು, ಉಡುಪಿ ಜಿಲ್ಲಾ ಸೋಮಕ್ಷತ್ರಿಯ ಗಾಣಿಗ ಸಮಾಜದ ಮಾಜಿ ಅಧ್ಯಕ್ಷ, ಕಿನ್ನಿಮುಲ್ಕಿ ನಿವಾಸಿ ಕೆ.ಗೋಪಾಲ(86) ಅನಾರೋಗ್ಯದಿಂದ ಜ.19ರಂದು ನಿಧನರಾದರು. ಇವರು ಉಡುಪಿ ಜಿಲ್ಲ
ಕೋಟ, ಜ.19: ಬೀಜಾಡಿ-ಗೋಪಾಡಿ ಮಿತ್ರ ಸಂಗಮದ 29ನೇ ವಾರ್ಷಿಕೋತ್ಸವ ಜ.24ರಂದು ಶನಿವಾರ ಸಂಜೆ 7ಗಂಟೆಗೆ ಬೀಜಾಡಿ ಮಿತ್ರಸೌಧ ವಠಾರ ಜರುಗಲಿದೆ. ಈ ಸಂದರ್ಭದಲ್ಲಿ ಸಮಾಜ ಸೇವಕ, ಕೋಟೇಶ್ವರ ಗ್ರಾಪಂ ಸದಸ್ಯ ಲೋಕೇಶ್ ಅಂಕದಕಟ್ಟೆ ಅವರಿಗೆ ಸಂಸ್ಥೆ
ಕುಂದಾಪುರ, ಜ.19: ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘ ಮರವಂತೆ ವತಿಯಿಂದ ಉಡುಪಿ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಪ್ರಥಮ ವರ್ಷದ ಹಗ್ಗ ಜಗ್ಗಾಟ ಸ್ಪರ್ಧೆ ‘ಬ್ರಹ್ಮಶ್ರೀ ನಾರಾಯಣ ಗುರು ಟ್ರೋಫಿ’ಯು ಶನಿವಾರ ಮರವಂತೆಯ
ಉಡುಪಿ, ಜ.19: ಮೂತ್ರಪಿಂಡ ವೈಫಲ್ಯದಿಂದ ನರಳುತ್ತಿರುವ, ದ.ಕ. ಜಿಲ್ಲೆಯ ಅರ್ಹ ಬಡರೋಗಿಗಳಿಗಾಗಿ ಶೇ.50 ರಿಯಾಯತಿ ದರದಲ್ಲಿ ಡಯಾಲಿಸಿಸ್ ಚಿಕಿತ್ಸೆ ಪಡೆಯುವ ನಿಟ್ಟಿನಲ್ಲಿ ಮಂಗಳೂರು ಧರ್ಮಪ್ರಾಂತ್ಯದ ಸೊಸೈಟಿ ಆಫ್ ವಿನ್ಸೆಂಟ್ ದಿ ಪೌಲ
ಭಿವಂಡಿ (ಥಾಣೆ ಜಿಲ್ಲೆ): ಪವರ್ ಲೂಮ್ ಗಳಿಗೆ ಹೆಸರುವಾಸಿಯಾದ ಹಾಗೂ ದೇಶದ ಪ್ರಮುಖ ಗೋದಾಮು–ಲಾಜಿಸ್ಟಿಕ್ಸ್ ಕೇಂದ್ರಗಳಲ್ಲೊಂದಾದ ಭಿವಂಡಿ ಪಟ್ಟಣದಲ್ಲಿ ಬಿಜೆಪಿ ಮತ್ತು ಕೊನಾರ್ಕ್ ವಿಕಾಸ್ ಅಘಾಡಿ (ಕೆವಿಎ) ಕಾರ್ಯಕರ್ತರ ನಡುವೆ
ಉಡುಪಿ, ಜ.19: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಎರಡು ದಿನಗಳ ರಾಜ್ಯ ಸರಕಾರಿ ನೌಕರರ ಉಡುಪ
ಹೊಸದಿಲ್ಲಿ: ಟಿ-20 ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಬಾಂಗ್ಲಾದೇಶ ತಂಡದ ಭಾಗವಹಿಸುವಿಕೆಯ ಬಗ್ಗೆ ಅನಿಶ್ಚಿತತೆ ಮುಂದುವರಿದಿದೆ. ಬಾಂಗ್ಲಾದೇಶ ತಂಡವು ಭಾರತಕ್ಕೆ ವಿಶ್ವಕಪ್ ಟೂರ್ನಿಯಲ್ಲಿ ಆಡಲು ಪ್ರಯಾಣಿಸುತ್ತದೆಯೇ ಎಂಬುದ
ಮೆಲ್ಬರ್ನ್: ಟಿ-20 ವಿಶ್ವಕಪ್ ಟೂರ್ನಿಗಿಂತ ಮೊದಲು ಪಾಕಿಸ್ತಾನ ತಂಡದ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಟ್ವೆಂಟಿ-20 ಸರಣಿಗೆ ಆಸ್ಟ್ರೇಲಿಯ ತಂಡವು ಪ್ಯಾಟ್ ಕಮಿನ್ಸ್, ಗ್ಲೆನ್ ಮ್ಯಾಕ್ಸ್ವೆಲ್ ಸಹಿತ ಐವರು ಅಗ್ರ ಆಟಗಾರರಿಗೆ ವಿ
ಚೆನ್ನೈ: ಹಿಂದಿಯೇತರ ಭಾರತೀಯ ಭಾಷೆಗಳ ಸಾಹಿತ್ಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು 7 ಭಾಷೆಗಳಿಗೆ ವಾರ್ಷಿಕ ಹೊಸ ಸಾಹಿತ್ಯ ಪ್ರಶಸ್ತಿಯನ್ನು ಘೋಷಿಸಿದ್ದಾರೆ. ಇದೇ ವೇಳೆ, ಸಾಹ
ಉಡುಪಿ, ಜ.19: ಜಿಲ್ಲೆಯ ಅಭಿವೃದ್ಧಿಯ ದೃಷ್ಟಿಯಿಂದ ಪ್ರಮುಖ ದಾಖಲೆಯಾಗಿರುವ ಉಡುಪಿ ಜಿಲ್ಲಾ ಮಾನವ ಅಭಿವೃದ್ಧಿ ವರದಿ- 2025 ಮತ್ತು ಸಮಗ್ರ ಹಾಗೂ ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ- 2031ರ ವರದಿ ತಯಾರಿಗೆ ಸಿದ್ಧತೆಗಳು ಪ್ರಾರಂಭಗೊಂಡ
ಹರಪನಹಳ್ಳಿ: ತಾಲೂಕಿನ ರಾಗಿಮಸಲವಾಡ ಗ್ರಾಮದಲ್ಲಿ ಭಾನುವಾರ ಗೋಕಟ್ಟೆಗೆ ಈಜಲು ಹೋದ 11 ವರ್ಷದ ಬಾಲಕನೊರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ. ರಾಗಿಮಸಲವಾಡ ಗ್ರಾಮದ ನಿವಾಸಿ ಸಿದ್ದಾರ್ಥ (11) ಮೃತಪಟ್ಟ ಬಾಲಕ. ಈತ ತ
ವಾಶಿಂಗ್ಟನ್: ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗದಿರುವುದಕ್ಕೆ ಪ್ರತೀಕಾರವಾಗಿ ಗ್ರೀನ್ಲ್ಯಾಂಡ್ ವಶಪಡಿಸಿಕೊಳ್ಳಲು ಮುಂದಾಗಿದ್ದೇನೆ ಎಂದು ನಾರ್ವೆ ಪ್ರಧಾನಿ ಜೊನಾಸ್ ಗಹರ್ ಸ್ಟೋರ್ ಅವರಿಗೆ ಬರೆದ ಪತ್ರದಲ್ಲಿ ಅಮೆರಿಕ
ಬೀದರ್ (ಭಾಲ್ಕಿ): ಯುವಕನೊಬ್ಬನ ಮಾನಸಿಕ ಮತ್ತು ದೈಹಿಕ ಕಿರುಕುಳಕ್ಕೆ ಬೇಸತ್ತು ಹದಿನೈದು ವರ್ಷದ ಬಾಲಕಿಯೊಬ್ಬಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾಲ್ಕಿ ತಾಲೂಕಿನ ಲಾಧಾ ಗ್ರಾಮದಲ್ಲಿ ಸೋಮವಾರ ನಡೆದಿದೆ. ಭಾಲ್
ಬ್ರಸೆಲ್ಸ್: ಗ್ರೀನ್ಲ್ಯಾಂಡ್ ವಶಪಡಿಸಿಕೊಳ್ಳುವ ತನ್ನ ಯೋಜನೆಯನ್ನು ವಿರೋಧಿಸುವ ದೇಶಗಳ ಮೇಲೆ ಹೆಚ್ಚುವರಿ ಸುಂಕಗಳನ್ನು ವಿಧಿಸುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆಯನ್ನು ಯುರೋಪಿಯನ್ ದೇಶಗಳ ನಾಯಕರು ಖಂಡ
ಯಾದಗಿರಿ: ದೇಶದ ಯುವಜನತೆ ಸ್ವತಂತ್ರವಾಗಿ ಆಲೋಚಿಸುವ ಹಾಗೂ ಸಮಾಜದಲ್ಲಿನ ತಪ್ಪುಗಳನ್ನು ಪ್ರಶ್ನಿಸುವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಎಐಡಿವೈಓ (AIDYO) ಅಖಿಲ ಭಾರತ ಉಪಾಧ್ಯಕ್ಷರಾದ ಡಾ.ಜಿ.ಶಶಿಕುಮಾರ್ ಅವರು ಕರೆ ನೀಡಿದರು. ನ
ಬೆಂಗಳೂರು: ಮಾರಿಷಸ್ ದೇಶದ ವಿವಿಧ ಕಂಪನಿಗಳಿಂದ ಪಡೆದಿರುವ 960 ಕೋಟಿ ರೂ. ಹೂಡಿಕೆ ಹಣವನ್ನು ಭಾರತದ ಕಂಪನಿಗಳಲ್ಲಿ ಷೇರು ಖರೀದಿಸಲು ವಿನಿಯೋಗಿಸಿದ ಆರೋಪ ಪ್ರಕರಣದಲ್ಲಿ 'ಕಾಫಿ ಡೇ ಎಂಟರ್ಪ್ರೈಸಸ್ ಲಿಮಿಟೆಡ್' (ಸಿಡಿಇಎಲ್) ಮುಖ
ಟೋಕಿಯೊ: ತಾನು ಶುಕ್ರವಾರ ಸಂಸತ್ತನ್ನು ವಿಸರ್ಜಿಸುತ್ತೇನೆ ಹಾಗೂ ತನ್ನ ವೆಚ್ಚ ಯೋಜನೆಗಳು ಮತ್ತು ಇತರ ನೀತಿಗಳಿಗೆ ಜನರ ಬೆಂಬಲವನ್ನು ಕೋರಿ ಮಧ್ಯಂತರ ಚುನಾವಣೆಗೆ ಕರೆ ನೀಡುತ್ತೇನೆ ಎಂದು ಜಪಾನ್ ಪ್ರಧಾನಿ ಸನಯೆ ಟಕಯೀಚಿ ಸೋಮವಾ
ಮಂಗಳೂರು,ಜ.19: ಸೋಮವಾರ ಅಸ್ತಮಿಸಿದ ಮಂಗಳವಾರ ರಾತ್ರಿ (ಜ.19) ಶಅಬಾನ್ ತಿಂಗಳ ಪ್ರಥಮ ಚಂದ್ರದರ್ಶನವಾಗಿದೆ ಎಂದು ದ.ಕ. ಜಿಲ್ಲಾ ಖಾಝಿ ಶೈಖುನಾ ಅಲ್ಹಾಜ್ ತ್ವಾಖಾ ಅಹ್ಮದ್ ಅಲ್ ಅಝ್ಹರಿ ತಿಳಿಸಿದ್ದಾರೆ. ಫೆ.2ರ ಸೋಮವಾರ ಅಸ್ತಮಿಸಿದ ಮಂಗಳ
ಬೆಂಗಳೂರು: ಉದ್ದೇಶಪೂರಕವಾಗಿ ಭ್ರಷ್ಟಚಾರ ಆರೋಪ ಮಾಡಲಾಗುತ್ತಿದ್ದು, ಇದು ನನ್ನ ವಿರುದ್ಧ ದೊಡ್ಡ ಕುತಂತ್ರದ ಭಾಗವಾಗಿದೆ. ಈ ಸಂಬಂಧ ಕಾನೂನು ಹೋರಾಟ ನಡೆಸುತ್ತೇನೆ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದ್ದಾರೆ. ಸೋಮವಾ
ಅಜ್ಜ ರಾಮ್ ಬ್ರಿಜ್ ಗ್ರಾಮದ ಸರ್ಪಂಚ್ ಬಳಿ ಪದೇ ಪದೆ ನೆರವು ಕೇಳಿದ್ದರು. ಸ್ಥಳೀಯ ಪ್ರತಿನಿಧಿಗಳ ಬಳಿಯೂ ನೆರವು ಯಾಚಿಸಿದ್ದರು. ಪಂಚಾಯತ್ ಮಟ್ಟದಲ್ಲೂ ನೆರವು ಕೇಳಿದ್ದರು. ಆದರೆ ಯಾವುದೇ ನೆರವು ಸಿಗದ ಕಾರಣ ಬಾಲಕಿಯ ಸ್ಥಿತಿ ಶೋಚನ
ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆಗಳನ್ನೂ ಪಕ್ಷದ ಚಿಹ್ನೆ ಮೇಲೆ ನಡೆಸಬೇಕು ಎಂದು ಅನೇಕರು ಸಲಹೆ ನೀಡಿದ್ದು, ನಾವಿನ್ನೂ ಆ ಬಗ್ಗೆ ತೀರ್ಮಾನ ಮಾಡಿಲ್ಲ. ಆದರೆ, ಒಂದೇ ಬಾರಿಗೆ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸಲ
ಶ್ರೀ ಮಹಾಯೋಗಿ ವೇಮನ ಜಯಂತಿ ಆಚರಣೆ
ಮೃದು ಕೌಶಲ್ಯ ತರಬೇತಿ ಕಾರ್ಯಕ್ರಮ ಉದ್ಘಾಟನೆ
ಬೆಂಗಳೂರು: ಮುಖ್ಯಮಂತ್ರಿ ಸೇರಿದಂತೆ ಕಾಂಗ್ರೆಸ್ ಪಕ್ಷದ 140 ಶಾಸಕರೂ ನನ್ನ ಬೆಂಬಲಕ್ಕೆ ಇದ್ದಾರೆ. ನಮ್ಮ ನಡುವೆ ಏನು ಚರ್ಚೆಯಾಗಿದೆ ಎಂದು ನಮಗೆ ಗೊತ್ತು, ಇದನ್ನು ಸಾರ್ವಜನಿಕವಾಗಿ ಚರ್ಚೆ ಮಾಡುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವ
ಆಲಪ್ಪುಳ (ಕೇರಳ): ಕಾಸರಗೋಡು ಮತ್ತು ಮಲಪ್ಪುರಂ ಜಿಲ್ಲೆಗಳ ಚುನಾವಣಾ ಫಲಿತಾಂಶಗಳನ್ನು ಉಲ್ಲೇಖಿಸಿ ಕೇರಳದ ಮೀನುಗಾರಿಕಾ ಸಚಿವ ಸಾಜಿ ಚೆರಿಯನ್ ನೀಡಿದ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ವಿವಾದಕ್ಕೆ ಕಾರಣವಾಗಿದೆ. ಆಲಪ್ಪುಳದಲ್ಲಿ
ಆಳಂದ : ಸಂತ ವೇಮನರ ಕವಿತೆಗಳು ನಮ್ಮ ಸಮಾಜದಲ್ಲಿ ಇಂದಿಗೂ ಪ್ರಸ್ತುತವಾಗಿವೆ. ಅವರು ಸಾಮಾಜಿಕ ಅಸಮಾನತೆ, ಅಜ್ಞಾನ ಮತ್ತು ಮೂಢನಂಬಿಕೆಗಳ ವಿರುದ್ಧ ಹೋರಾಡಿದರು. ಇಂದಿನ ಯುವಕರು ಅವರ ತತ್ವಗಳನ್ನು ಅಳವಡಿಸಿಕೊಂಡು ಸಮಾಜವನ್ನು ಮುನ
ಕಲಬುರಗಿ: ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕ
ಮೈಸೂರು: ಮೈಸೂರು ಜಿಲ್ಲೆ ಹುಣಸೂರಿನ ಸ್ಕೈಗೋಲ್ಡ್ ಅಂಡ್ ಡೈಮಂಡ್ ಚಿನ್ನದ ಅಂಗಡಿಯಲ್ಲಿ ನಡೆದ ಡರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಮೂಲದ ರಿಷಿಕೇಶ್ ಅಲಿಯಾಸ್ ಚೋಟಾ ಸಿಂಗ್ ಮತ್ತು ಪಂಕಜ್ ಕುಮಾರ್ ಎಂಬ ಇಬ್ಬರನ್ನು ಬಂಧಿ
ಕಲಬುರಗಿ: ಹುಬ್ಬಳ್ಳಿಯ ಇನಾಮ ವೀರಪೂರ ಗ್ರಾಮದ ಮಾನ್ಯಾ ಎಂಬ ಬಾಲಕಿಯ ಕೊಲೆ ಹಾಗೂ ವಿವೇಕಾನಂದ ಎಂಬುವವರ ಕುಟುಂಬದ ಮೇಲೆ ನಡೆದ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ಬಿಜೆಪಿ ಎಸ್.ಸಿ. ಮೋರ್ಚಾ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಸೋಮ
ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ನ ಶಹರ್ ಎ ನಾವ್ ಪ್ರದೇಶದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಹಲವರು ಮೃತಪಟ್ಟಿದ್ದಾರೆ ಎಂದು ತಾಲಿಬಾನ್ ಆಂತರಿಕ ಸಚಿವಾಲಯ ತಿಳಿಸಿದೆ. ಸ್ಪೋಟದಲ್ಲಿ ಹಲವರು ಮೃತಪಟ್ಟಿದ್ದಾರೆ ಮತ್ತು ಗ
ಮಂಗಳೂರು: ಮುಲ್ಕಿ ತಾಲೂಕಿಮ ಏಳಿಂಜೆ ಗ್ರಾಮದ ಮುತ್ತಯ್ಯಕೆರೆ ಆಗಿಂದಕಾಡು ಎಂಬಲ್ಲಿ ನಡೆದ ಜೋಡಿಕೊಲೆ ಪ್ರಕರಣದ ಆರೋಪಿ ಅಲ್ಫೋನ್ಸ್ ಸಲ್ದಾನ ಎಂಬಾತನಿಗೆ 2ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ಜೀ
ಉಡುಪಿ: ಮನ್ ರೇಗಾ ಯೋಜನೆ ಹೆಸರು ಬದಲಾವಣೆ ಮಾಡುವ ಕೇಂದ್ರ ಸರಕಾರದ ನಿರ್ಧಾರವನ್ನು ವಿರೋಧಿಸಿ ಪ್ರತಿಭಟನೆ ನಡೆಸಲು ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಭವನದಲ್ಲಿ ನಡೆದ ಪ್ರಮುಖರ ಸಭೆಯಲ್ಲಿ ನಿರ್ಧರಿಸಲಾಯಿತು.
ಮಂಗಳೂರು, ಜ. 19: ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಮೂರು ದಿನಗಳ ನಡೆಯುವ ಕರಾವಳಿ ಉತ್ಸವ ಚಲನಚಿತ್ರೋತ್ಸವಕ್ಕೆ ಭಾರತ್ ಸಿನಿಮಾಸ್ನಲ್ಲಿ ಸೋಮವಾರ ಚಾಲನೆ ನೀಡಲಾಯಿತು. ಚಲನಚಿತ್ರ ನಿರ್ಮಾಪಕ, ನಿರ್ದೇಶಕ ರಿಚರ್ಡ್ ಕ್ಯಾಸ್ಟಲ
ಮಂಗಳೂರು, ಜ.19: ಶೇರು ಮಾರುಕಟ್ಟೆ ಹೂಡಿಕೆ ನೆಪದಲ್ಲಿ 1,38,20,060 ರೂ. ವಂಚನೆ ಮಾಡಿರುವ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿ.15ರಂದು ರಿಶಿತಾ ಎಂಬ ಹೆಸರಿನಲ್ಲಿ ತನಗೆ ಬಂದ ವಾಟ್ಸ್ಆ್ಯಪ್ ಮೆಸೇಜ್ನಲ್ಲಿ ಡೆಕೋರೇಟ
ಗುರುಪುರ, ಜ.19: ಪೊಳಲಿ ಸಮೀಪದ ಕಲ್ಲಗುಡ್ಡೆ ವರಕೋಡಿ ನಿವಾಸಿ, ಅಡ್ಡೂರಿನ ಸಹರಾ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ರಕ್ಷಕ ಶಿಕ್ಷಕ ಸಂಘದ (ಪಿಟಿಎ) ಅಧ್ಯಕ್ಷ ಹಾಗೂ ಧಾರ್ಮಿಕ ಮುಂದಾಳು ವಿಶ್ವಾಂಭರ ಭಂಡಾರಿ (46) ಸೋಮವಾರ ಬೆಳಗ್ಗೆ
ಮಂಗಳೂರು, ಜ.19: ಕಾಟಿಪಳ್ಳದ ಹವ್ವ ಫೌಂಡೇಶನ್ನ ಸದಸ್ಯ ಇಸ್ಮಾಯಿಲ್ (ಇಚ್ಛಾಲಿ) ಸೋಮವಾರ ನಿಧನ ಹೊಂದಿದರು. ಮೃತರು ಇಬ್ಬರು ಹೆಣ್ಣು ಮತ್ತು ಒಬ್ಬರು ಗಂಡು ಮಕ್ಕಳು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. *ಇಸ್ಮಾಯೀಲ್ರ ಅಗಲಿ
ಮಂಗಳೂರು, ಜ.19: ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಮತ್ತು ಮೆಡಿಲಾಬ್ ಇಂಡಿಯಾ ಫಾರ್ಮ ಬೆಂಗಳೂರು ಇವುಗಳ ಆಶ್ರಯದಲ್ಲಿ ‘ಮೂಳೆ ಖನಿಜಾಂಶ ಸಾಂದ್ರತೆ ಉಚಿತ ತಪಸಣಾ ಶಿಬಿರ ಜ.22ರಂದು ಮಂಗಳೂರಿನ ಕಾರ್ಸ್ಟ್ರೀಟ್ನ ಲಕ್ಷ್ಮೀ ಕ್ಲಿನಿಕ
ಮಂಗಳೂರು, ಜ.19: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ ) ಇದರ 6ನೇ ರಾಷ್ಟ್ರೀಯ ಪ್ರತಿನಿಧಿ ಮಂಡಳಿ (ಎನ್ಆರ್ಸಿ ) ಸಭೆ ಜನವರಿ 20 ಮತ್ತು 21ರಂದು ಮಂಗಳೂರಿನಲ್ಲಿ ನಡೆಯಲಿದೆ ಎಂದು ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್
ಕೊಪ್ಪಳ: 2025-26ನೇ ಸಾಲಿನಲ್ಲಿ ಆಚರಿಸಲಿರುವ 16ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಜ.19ರಂದು ಭಾರತ ಚುನಾವಣಾ ಆಯೋಗದಿಂದ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ಕೊಪ್ಪಳ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಬಿ.ಇಟ್ನಾ
ಮೈಸೂರು: ಮೈಸೂರು ಜಿಲ್ಲೆ ಟಿ.ನರಸೀಪುರ ಸಾಮಾಜಿಕ ಅರಣ್ಯ ವಲಯದ ರೇಂಜ್ ಫಾರೆಸ್ಟ್ ಅಧಿಕಾರಿ (ಆರ್ಎಫ್ಒ) ವಿಜಯಪುರ ಮೂಲದ ಕಾಂತರಾಜ್ ಚೌಹಾಣ್ (35) ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾರೆ. ಆರ್ಎಫ್ಒ ಕಾಂತರಾಜ್ ಔಹಾಣ್ ಅವರು ಮೈಸ
ಕಾಪು: ಕಳತ್ತೂರು ಕೊರಂಟಿಕಟ್ಟೆಯಲ್ಲಿ ನವೀಕೃತಗೊಂಡ ಮಸ್ಜಿದ್ ಇ ನೂರು ಮಸೀದಿ ಉದ್ಘಾಟನೆ ಕಾರ್ಯ ಕ್ರಮದ ಪ್ರಯುಕ್ತ ಸೌಹಾರ್ದ ಸಂಗಮ ಸಮಾರಂಭವನ್ನು ರವಿವಾರ ಮಸೀದಿ ವಠಾರದಲ್ಲಿ ಆಯೋಜಿಸಲಾಗಿತ್ತು. ಸೌಹಾರ್ದ ಸಂಗಮವನ್ನು ಮಜೂರು
ಬೆಂಗಳೂರು : ಅಬಕಾರಿ ಇಲಾಖೆಯಲ್ಲಿ ಸಿಎಲ್ - 7 ಲೈಸೆನ್ಸ್ ನೀಡಲು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹಾಗೂ ಅವರ ಪುತ್ರ, ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾದ ಆಡಿಯೋವೊಂದನ್ನು ರಾಜ್ಯ ಬಿಜೆಪಿ ಬಿಡುಗಡೆ ಮಾಡ
ಬಳ್ಳಾರಿ: ಪೋಕ್ಸೊ ಸಂತ್ರಸ್ತೆಯ ಗುರುತು ಬಹಿರಂಗಪಡಿಸಿದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಚಿವ ಬಿ. ಶ್ರೀರಾಮುಲು ಅವರ ವಿರುದ್ಧ ಬಳ್ಳಾರಿ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಹಾಗೂ ಬಾಲ ನ್ಯಾಯ ಕಾಯ್ದೆಯಡಿ ಜ.18ರಂದು ಎಫ್ಐ
ಉಡುಪಿ: ಕೋಲ್ಕತ್ತಾದ ಬಿರ್ಲಾ ಇಂಡಸ್ಟ್ರಿಯಲ್ ಆಂಡ್ ಟೆಕ್ನಲಾಜಿಕಲ್ ಮ್ಯೂಸಿಯಂನಲ್ಲಿ ನಡೆದ ರಾಷ್ಟ್ರ ಮಟ್ಟದ ಪ್ರೌಢ ಶಾಲಾ ವಿಜ್ಞಾನ ನಾಟಕೋತ್ಸವದಲ್ಲಿ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ ಕೆ.ಪಿ.ಎಸ್. ಕೊಕ್ಕರ್ಣೆ ವಿದ್ಯಾರ್ಥಿ
ಕೊಪ್ಪಳ: ತಾಲೂಕಿನ ಕುಣಿಕೇರಿ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಇಬ್ಬರು ರೈತರಿಗೆ ಸೇರಿದ ಲಕ್ಷಾಂತರ ರೂಪಾಯಿ ಮೌಲ್ಯದ ಮೇವಿನ ಬಣವೆ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಗ್ರಾಮದ ರೈತರಾದ ರು
ಬೀದರ್: ಕರ್ನಾಟಕದ ಯುವಜನರ ಹಿತಾಸಕ್ತಿ ರಕ್ಷಣೆ ಹಾಗೂ ಅವರ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರವು ತಕ್ಷಣವೇ 'ಕರ್ನಾಟಕ ರಾಜ್ಯ ಯುವ ಆಯೋಗʼವನ್ನು ಸ್ಥಾಪಿಸಬೇಕು ಎಂದು ಸೋಲಿಡಾರಿಟಿ ಯೂತ್ ಮೂವ್ಮೆಂಟ್ (SYM) ಸಂಘಟನೆ ಒತ್ತಾಯಿಸಿದೆ. ಶನ

19 C