SENSEX
NIFTY
GOLD
USD/INR

Weather

19    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಮಹಾಲಕ್ಷ್ಮೀ ಬ್ಯಾಂಕ್ ಸಾಲಕ್ಕಾಗಿ ನಕಲಿ ಸಹಿ ಬಳಕೆ ಪ್ರಕರಣ: ಎಫ್‌ಎಸ್‌ಎಲ್ ವರದಿ ತರಿಸಿ ಸೂಕ್ತ ತನಿಖೆಗೆ ಸಂತ್ರಸ್ತರ ಆಗ್ರಹ

ಉಡುಪಿ: ಶ್ರೀಮಹಾಲಕ್ಷ್ಮೀ ಬ್ಯಾಂಕ್ ಮಲ್ಪೆ ಶಾಖೆಯಲ್ಲಿ ನಕಲಿ ಸಹಿ ಬಳಸಿ ನೀಡಿರುವ ಸಾಲಕ್ಕೆ ಸಂಬಂಧಿಸಿ ವಿಧಿವಿಜ್ಞಾನ ಪ್ರಯೋಗಾಲಯ ದಿಂದ ಪರೀಕ್ಷಿಸಿ ಸೂಕ್ತ ತನಿಖೆ ನಡೆಸಿ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಮ

25 Nov 2025 12:39 am
ಕವಿ ಕೂರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ ಪ್ರದಾನ

ಉಡುಪಿ: ಅಂಬಲಪಾಡಿ ಶ್ರೀಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಆಶ್ರಯದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಮತ್ತು ವಿಶ್ವಭಾರತಿ ಕರ್ನಾಟಕ ಪ್ರತಿಷ್ಠಾನ ಬೆನಗಲ್ ವತಿಯಿಂದ ಕವಿ ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ ಪ್ರ

25 Nov 2025 12:36 am
ಗಂಗೊಳ್ಳಿಯಿಂದ ಕುಂದಾಪುರ ನಗರ ಸಂಪರ್ಕಿಸುವ ಸೇತುವೆಗೆ ಡಿಪಿಆರ್: ಬಿ.ವೈ.ರಾಘವೇಂದ್ರ

ಗಂಗೊಳ್ಳಿ: ಗಂಗೊಳ್ಳಿಯಿಂದ ಕುಂದಾಪುರ ನಗರವನ್ನು ಸಂಪರ್ಕಿ ಸುವ ಸುಮಾರು ೧.೩ಕಿ.ಮೀ. ದೂರದ ಸೇತುವೆಗೆ ಡಿಪಿಆರ್ ಪ್ರಕ್ರಿಯೆ ನಡೆಯುತ್ತಿದೆ. ಜ.೩೦ರೊಳಗೆ ಡಿಪಿಆರ್ ಸಲ್ಲಿಸುವಂತೆ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿಯವರು

25 Nov 2025 12:30 am
ಗಂಗೊಳ್ಳಿ | ಕೋಳಿ ಅಂಕಕ್ಕೆ ಪೊಲೀಸರ ದಾಳಿ: ಐವರ ಬಂಧನ

ಗಂಗೊಳ್ಳಿ: ಆಲೂರು ಮಾವಿನಗುಳಿ ಎಂಬಲ್ಲಿ ನ.23ರಂದು ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ ನಡೆಸಿದ ಗಂಗೊಳ್ಳಿ ಪೊಲೀಸರು ಐವರನ್ನು ಬಂಧಿಸಿದ್ದಾರೆ. ದಿವಾಕರ(56), ಗಣೇಶ್(40), ಗಣೇಶ್(29), ಪ್ರಶಾಂತ್(37), ಎಚ್.ಬಾಬು(55) ಬಂಧಿತ ಆರೋಪಿಗಳು. ಜಯಶೀ

25 Nov 2025 12:26 am
ಎಐ ಕಾಲಘಟ್ಟದಲ್ಲಿ ಸುದ್ದಿ, ಚಿತ್ರಗಳ ನೈಜತೆ ಖಾತ್ರಿ ಅಗತ್ಯ : ಈಶ್ವರ್ ಖಂಡ್ರೆ

ಕೆ.ಯು.ಡಬ್ಲ್ಯು.ಜೆ. ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

25 Nov 2025 12:23 am
ಬಂಟ್ವಾಳ: ಪೂರ್ವಾನುಮತಿ ಪಡೆಯದೆ ಕಾರ್ಯಕ್ರಮದಲ್ಲಿ ಕರ್ಕಶ ಡಿಜೆ ಬಳಕೆ; ಪ್ರಕರಣ ದಾఖలు

ಬಂಟ್ವಾಳ: ಪೊಲೀಸ್ ಇಲಾಖೆಯಿಂದ ಪೂರ್ವಾನುಮತಿ ಪಡೆಯದೆ ಮದುವೆ ಕಾರ್ಯಕ್ರಮದಲ್ಲಿ ಕರ್ಕಶ ಡಿಜೆ ಬಳಸಿದ್ದಾರೆನ್ನಲಾದ ಘಟನೆ ಬಂಟ್ವಾಳ-ಭಂಡಾರಿಬೆಟ್ಟು ಎಂಬಲ್ಲಿ ಶನಿವಾರ ರಾತ್ರಿ ನಡೆದಿದ್ದು, ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾ

25 Nov 2025 12:22 am
ಸಮ್ಮಿಶ್ರ ಸರಕಾರ ಕೆಡವಿದ್ದು ನಾನೇ : ರಮೇಶ್ ಜಾರಕಿಹೊಳಿ

ಬೆಳಗಾವಿ : ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರಕಾರ ಕೆಡವಿದ್ದು ನಾನೇ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ನೇತೃತ್ವದಲ್ಲೇ ಕುಮಾರಸ್ವಾಮಿ ಸಮ್

25 Nov 2025 12:16 am
ನಮೀಬಿಯಾದಲ್ಲಿ ಮತ್ತೆ ಗೆಲುವಿನ ಅಂಚಿನಲ್ಲಿ ʼಅಡಾಲ್ಫ್ ಹಿಟ್ಲರ್ʼ!

ವಿಂಡ್ಹೋಕ್: ಜರ್ಮನ್ ನ ನಾಝೀ ನಾಯಕ ಅಡಾಲ್ಫ್ ಹಿಟ್ಲರ್ ಅವರ ಹೆಸರೆಂದರೆ ಜಗತ್ತಿನಲ್ಲಿ ಇವತ್ತಿಗೂ ದ್ವೇಷ, ತಿರಸ್ಕಾರ ಮತ್ತು ಕಳಂಕದ ಸಂಕೇತ. 1945ರಲ್ಲಿ ಜರ್ಮನಿಯ ಅಡಾಲ್ಫ್ ಹಿಟ್ಲರ್ ನಿಧನ ಹೊಂದಿದ್ದಾರೆ. ಆದರೆ ಅದೇ ಹೆಸರು ನಮೀಬಿ

25 Nov 2025 12:12 am
ಮಂಗಳೂರು | ರಸ್ತೆಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿ: ಸ್ಪಂದಿಸದ ಮೆಸ್ಕಾಂ; ಆರೋಪ

ಮಂಗಳೂರು: ನಗರದ ಬಿಕರ್ನಕಟ್ಟೆ ಜಯಶ್ರೀ ಗೇಟ್‌ನಿಂದ ಮರೋಳಿ ದೇವಸ್ಥಾನ ಮತ್ತು ಪಂಪವೆಲ್‌ಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ರವಿವಾರ ರಾತ್ರಿ ವಿದ್ಯುತ್ ತಂತಿ ತುಂಡಾದ ಬಗ್ಗೆ ಸಂಬಂಧಪಟ್ಟವರಿಗೆ ಮಾಹಿತಿ ನೀಡಿದರೂ ಸ್ಪಂದಿಸಲ

24 Nov 2025 11:51 pm
Hubballi : ಈ.ಡಿ. ಹೆಸರಿನಲ್ಲಿ 3 ಕೋಟಿ ರೂ. ಮೌಲ್ಯದ ಚಿನ್ನಾಭರಣ ಸುಲಿಗೆ; ತಡವಾಗಿ ಬೆಳಕಿಗೆ ಬಂದ ಘಟನೆ

ಹುಬ್ಬಳ್ಳಿ : ಈ.ಡಿ. ಹೆಸರಲ್ಲಿ ಮೂರು ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ನ.20 ರಂದು ಹುಬ್ಬಳ್ಳಿಯ ಚೆನ್ನಮ್ಮ ವೃತ್ತ ಸಮೀಪದ ನೀಲಿಜನ್ ರಸ್ತೆಯಲ್ಲಿ ಘಟನೆ ನಡೆ

24 Nov 2025 11:45 pm
ಕಾರ್ಕಳ : ಸರಕಾರಿ ಪದವಿ ಪೂರ್ವ ಕಾಲೇಜು ಬೈಲೂರು ಹಳೆ ವಿದ್ಯಾರ್ಥಿಗಳ ಕ್ರೀಡಾಕೂಟ

ಕಾರ್ಕಳ : ಸರಕಾರಿ ಪದವಿಪೂರ್ವ ಕಾಲೇಜಿನ ಹಳೆವಿದ್ಯಾರ್ಥಿಗಳ ಕ್ರೀಡಾಕೂಟವು ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು. ಅಂತರಾಷ್ಟ್ರೀಯ ಕ್ರೀಡಾಪಟು ಬಾಬು ಶೆಟ್ಟಿ ಕ್ರೀಡಾ ಕೂಟವನ್ನು ಉದ್ಘಾಟಿಸಿ ಮಾತನಾಡಿ ಆರೋಗ್ಯಕರ ಜೀವನಕ್ಕೆ

24 Nov 2025 11:43 pm
ಕಾಸರಗೋಡು | ರಸಮಂಜರಿ ಕಾರ್ಯಕ್ರಮದಲ್ಲಿ ನೂಕುನುಗ್ಗಲು; ಆರು ಮಂದಿ ವಿರುದ್ಧ ಪ್ರಕರಣ ದಾಖಲು

ಕಾಸರಗೋಡು: ನಗರ ಹೊರವಲಯದ ನುಳ್ಳಿಪ್ಪಾಡಿಯಲ್ಲಿ ರವಿವಾರ ರಾತ್ರಿ ನಡೆದ ರಸಮಂಜರಿ ಕಾರ್ಯಕ್ರಮದ ಸಂದರ್ಭದಲ್ಲಿ ಉಂಟಾದ ನೂಕುನುಗ್ಗಲು ಹಾಗೂ ಕಾಲ್ತುಳಿತಕ್ಕೆ ಆಯೋಜಕರ ನಿರ್ಲಕ್ಷ್ಯವೇ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಘಟ

24 Nov 2025 11:33 pm
ಸಿಬಿಎಸ್‌ಇ ಅಂಡರ್ -19 ಕ್ರಿಕೆಟ್ ತಂಡಕ್ಕೆ ಅಬ್ದುಲ್ ರಹಿಮಾನ್ ಆಯ್ಕೆ

ಮಂಗಳೂರು: ಮುಂಬರುವ ನ್ಯಾಶನಲ್ ಸ್ಕೂಲ್ ಗೇಮ್ಸ್(ಎಸ್‌ಜಿಪಿಐ)ನ ರಾಷ್ಟ್ರಮಟ್ಟದ ಕ್ರಿಕೆಟ್ ಟೂರ್ನಮೆಂಟ್‌ಗೆ ಸಿಬಿಎಸ್‌ಇ ಅಂಡರ್ -19 ಕ್ರಿಕೆಟ್ ತಂಡಕ್ಕೆ ಹೆಬ್ಬಾಳದ ಜೈನ್ ಹೆರಿಟೇಜ್ ಸ್ಕೂಲ್‌ನ ವಿದ್ಯಾರ್ಥಿ ಅಬ್ದುಲ್ ರಹಿಮಾನ್

24 Nov 2025 11:26 pm
ಚಲಿಸುವ ರೈಲಿನಿಂದ ಹಾರಿದ ಪ್ರಯಾಣಿಕನನ್ನು ರಕ್ಷಿಸಿದ ರೈಲ್ವೆ ಪೊಲೀಸರು

ಉಡುಪಿ: ಚಲಿಸುತಿದ್ದ ರೈಲಿನಿಂದ ಇಳಿಯಲು ಪ್ರಯತ್ನಿಸಿ ಅಪಾಯಕ್ಕೆ ಸಿಲುಕಿದ ಪ್ರಯಾಣಿಕರೊಬ್ಬರನ್ನು ಚುರುಕಾಗಿದ್ದ ರೈಲ್ವೆ ಪೊಲೀಸ್ ಸಿಬ್ಬಂದಿಗಳು ರಕ್ಷಿಸಿದ ಘಟನೆ ಮಡಗಾಂವ್ ರೈಲ್ವೆ ನಿಲ್ದಾಣದಲ್ಲಿ ರವಿವಾರ ನಡೆದಿದೆ. ಸಂಜ

24 Nov 2025 11:19 pm
ಉಡುಪಿ ಜಿಲ್ಲಾಡಳಿತದಿಂದ ‘ಉಡುಪಿ ಫುಲ್ ಮ್ಯಾರಥಾನ್’

ಮಣಿಪಾಲ: ಉಡುಪಿ ಜಿಲ್ಲಾಡಳಿತ ಇದೇ ಮೊದಲ ಬಾರಿ ಮ್ಯಾರಥಾನ್ ಸ್ಪರ್ಧೆಯನ್ನು ಸಂಘಟಿಸಲು ಮುಂದಾಗಿದ್ದು, ಇದು ಮುಂದೆ ಪ್ರತಿವರ್ಷ ನಿರ್ದಿಷ್ಟ ದಿನದಂದು ನಡೆಯುವಂತೆ ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತಿಳಿ

24 Nov 2025 11:09 pm
ಬ್ಯಾರಿ ಮಹಿಳೆಯರು ಮತ್ತು ಮಕ್ಕಳಿಗೆ ವಿವಿಧ ಸ್ಪರ್ಧೆಗಳಿಗೆ ಆಹ್ವಾನ

ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಡಿ.7ರಂದು ಪುತ್ತೂರು ಪುರಭವನದಲ್ಲಿ ಹಮ್ಮಿಕೊಂಡಿರುವ ಱಬ್ಯಾರಿ ಅಕಾಡಮಿ ಚಮ್ಮನ’ (ಗೌರವ ಪುರಸ್ಕಾರ) ಮತ್ತು ʼವಿದ್ಯಾರ್ಥಿ ಸಂಗಮ’ ಕಾರ್ಯಕ್ರಮದ ಅಂಗವಾಗಿ ಮಹಿಳೆಯರಿಗೆ ಸಾಂಪ್ರ

24 Nov 2025 11:02 pm
ʼಚಳಿಗಾಲದ ಅಧಿವೇಶʼ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಚರ್ಚೆಗೆ ಅಧಿಕ ಅವಕಾಶ : ಯು.ಟಿ.ಖಾದರ್

ಬೆಂಗಳೂರು : ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನಕ್ಕೆ ಸಿದ್ಧತೆ ಆಗಿದ್ದು, ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಚರ್ಚೆಗೆ ಈ ಬಾರಿ ಅಧಿಕ ಅವಕಾಶ ನೀಡಲಾಗುವುದು ಎಂದು ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದ್ದಾರೆ

24 Nov 2025 10:52 pm
ಬಜ್ಪೆ| ತಂಡದಿಂದ ವ್ಯಕ್ತಿಗೆ ಚೂರಿ ಇರಿತ ಪ್ರಕರಣ; ಓರ್ವ ವಶಕ್ಕೆ

ಬಜ್ಪೆ: ಒಂದು ಬೈಕ್‌ನಲ್ಲಿ ಆಗಮಿಸಿದ ನಾಲ್ವರ ತಂಡ, ವ್ಯಕ್ತಿಯೊಬ್ಬರಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿರುವ ಘಟನೆ ಬಜ್ಪೆಪೊಲೀಸ್ ಠಾಣಾ ವ್ಯಾಪ್ತಿಯ ಎಡಪದವು ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ. ಗಾಯಾಳುವನ್ನು ಎಡಪದವು ಪೂಪಾಡ

24 Nov 2025 10:46 pm
ಹಾಸನ | ನಾಲೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ದಂಪತಿ ನೀರುಪಾಲು

ಹಾಸನ : ಬಟ್ಟೆ ತೊಳೆಯಲು ನಾಲೆಗೆ ಹೋಗಿದ್ದ ದಂಪತಿ ನೀರಿಗೆ ಜಾರಿ ಬಿದ್ದು ಮೃತಪಟ್ಟಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ನಂಬಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಗೋಪಾಲ್ (27) ಹಾಗೂ ಅವರ ಪತ್ನಿ ದೀಪು (24) ಎಂದು ಗುರುತಿಸಲಾಗ

24 Nov 2025 10:43 pm
ರಾಯಚೂರು | ಮೇಥೋಡಿಸ್ಟ್ ಚರ್ಚ್ ನಿರ್ಮಾಣ ಕಾಮಗಾರಿಗೆ ಶಾಸಕರಿಂದ ಭೂಮಿಪೂಜೆ

ರಾಯಚೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮೀಣ ಶಾಸಕರಾದ ಬಸನಗೌಡ ದದ್ದಲ್ ಅವರು ನ.24ರಂದು ರಾಯಚೂರು ಗ್ರಾಮೀಣ ಕ್ಷೇತ್ರ ವ್ಯಾಪ್ತಿಯ ಇಡಪನೂರು ಗ್ರಾಮಕ್ಕೆ ಭೇಟಿ ನ

24 Nov 2025 10:37 pm
ಬಿಹಾರದ ಅರ್ಧದಷ್ಟು ಸಚಿವರ ವಿರುದ್ಧ ಕ್ರಿಮಿನಲ್ ಪ್ರಕರಣ: ADR

ಹೊಸದಿಲ್ಲಿ, ನ. 24: ಬಿಹಾರದ ಸುಮಾರು ಅರ್ಧದಷ್ಟು ಸಚಿವರು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಬಹುತೇಕ ಎಲ್ಲರೂ ಕೋಟ್ಯಾಂತರ ರೂಪಾಯಿ ಆಸ್ತಿ ಹೊಂದಿದ್ದಾರೆ ಎಂದು ಅಸೋಸಿಯೇಶನ್ ಫಾರ್ ಡೆಮಾಕ್ರೆಟಿಕ್ ರಿಫಾರ್ಮ್ಸ್

24 Nov 2025 10:23 pm
ಕಲಬುರಗಿ | ಕನ್ನಡ ಭಾಷೆಯ ಸಂರಕ್ಷಣೆ ಪ್ರತಿಯೊಬ್ಬ ಕನ್ನಡಿಗರ ಕರ್ತವ್ಯ : ಸಾಹಿತಿ ಎ.ಕೆ.ರಾಮೇಶ್ವರ

ಕಲಬುರಗಿ : ಕನ್ನಡ ಭಾಷೆ ಸಂರಕ್ಷಣೆ ಅದರ ಬಳಕೆ ಮತ್ತು ಅದನ್ನು ಗೌರವಿಸುವುದು ಪ್ರತಿಯೊಬ್ಬ ಕನ್ನಡಿಗರ ಆದ್ಯ ಕರ್ತವ್ಯವಾಗಿದೆ ಎಂದು ಹಿರಿಯ ಖ್ಯಾತ ಮಕ್ಕಳ ಸಾಹಿತಿ ಎ.ಕೆ.ರಾಮೇಶ್ವರ ಹೇಳಿದರು. ನಗರದ ಶರಣಬಸವೇಶ್ವರ ಕಲಾ ಮಹಾವಿದ್ಯ

24 Nov 2025 10:23 pm
ಕಲಬುರಗಿ| ಹೆಸರು ಕಾಳು ಖರೀದಿ ಕೇಂದ್ರಗಳಿಗೆ ಭೇಟಿ ನೀಡಿದ ಸೈಯದ್ ಮೆಹಮೂದ

ಕಲಬುರಗಿ: 2025-26ನೇ ಸಾಲಿನ ಮುಂಗಾರು ಹಂಗಾಮಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಹೆಸರು ಕಾಳು ಖರೀದಿಸಲು ಸರ್ಕಾರವು ಪ್ರತಿ ಕ್ವಿಂಟಾಲ್‌ಗೆ 8,768 ರೂ. ನಿಗದಿ ಮಾಡಿ ಆದೇಶಿಸಿದೆ. ಇದರ ಪ್ರಯುಕ್ತ ಕಲಬುರ

24 Nov 2025 10:15 pm
ಬೀದರ್ | ವೇತನಕ್ಕಾಗಿ ಆಗ್ರಹಿಸಿ ಗ್ರಾಮ ಪಂಚಾಯತ್ ಸ್ವಚ್ಚತಾ ವಾಹನಿ ಮಹಿಳಾ ಸಿಬ್ಬಂದಿಗಳಿಂದ ಧರಣಿ

ಬೀದರ್ : ವೇತನ ನೀಡುವಂತೆ ಆಗ್ರಹಿಸಿ ಗ್ರಾಮ ಪಂಚಾಯತ್ ಸ್ವಚ್ಚತಾ ವಾಹನಿ ಮಹಿಳಾ ಸಿಬ್ಬಂದಿಗಳು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಇಂದು ನಗರದ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಎದುರಿಗೆ ಅಹೋರಾತ್ರಿ ಧರಣಿ ಸತ್ಯಾಗ್ರಹ ಆರ

24 Nov 2025 10:12 pm
Bengaluru | ‘ಪ್ರಧಾನಮಂತ್ರಿ ಕಚೇರಿಯ ಅಧಿಕಾರಿ’ ಎಂದು ಹೇಳಿಕೊಂಡು ವೈದ್ಯನಿಗೆ ಕೋಟ್ಯಂತರ ರೂ.ವಂಚನೆ : ಆರೋಪಿ ಬಂಧನ

ಬೆಂಗಳೂರು : ಪ್ರಧಾನ ಮಂತ್ರಿ ಕಚೇರಿಯ ಅಧಿಕಾರಿ ಎಂದು ಹೇಳಿಕೊಂಡು ಕಾಶ್ಮೀರದ ವೈದ್ಯರೊಬ್ಬರಿಗೆ ಕೋಟ್ಯಂತರ ರೂ. ಹಣ ವಂಚಿಸಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ಇಲ್ಲಿನ ವಿಜಯನಗರ ಠಾಣಾ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ

24 Nov 2025 10:11 pm
ಕಲಬುರಗಿ | ಕಬ್ಬಿನ ಬೆಂಬಲ ಬೆಲೆ ಬಗ್ಗೆ ಸುಳ್ಳು ಹೇಳಿಕೆ ಕೊಟ್ಟ ಅಧಿಕಾರಿಯನ್ನು ಅಮಾನತುಗೊಳಿಸಲು ರಾಜಕುಮಾರ ಬಡದಾಳ ಆಗ್ರಹ

ಕಲಬುರಗಿ: ಕಬ್ಬಿನ ಬೆಂಬಲ ಬೆಲೆ ವಿಚಾರದಲ್ಲಿ ಅಫಜಲಪುರ ಬಂದ್ ವೇಳೆ ತಪ್ಪುಮಾಹಿತಿ ನೀಡಿ ರೈತರ ಹೋರಾಟವನ್ನು ದಿಕ್ಕು ತಪ್ಪಿಸಿದ ಆರೋಪದಲ್ಲಿ ಆಹಾರ ಇಲಾಖೆಯ ಉಪನಿರ್ದೇಶಕ ಭೀಮರಾವ್ ಮೋಸಳಿಯನ್ನು ತಕ್ಷಣ ಅಮಾನತು ಮಾಡಲು ಜೆಡಿಎಸ

24 Nov 2025 10:09 pm
Dharwad | ಮೆಕ್ಕೆಜೋಳ ಖರೀದಿ ಭರವಸೆ: ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ರೈತರು

ಧಾರವಾಡ : ಕಳೆದ ಮೂರು ದಿನಗಳಿಂದ ನವಲಗುಂದ ಪಟ್ಟಣದಲ್ಲಿ ಸರಕಾರದ ಬೆಂಬಲ ಬೆಲೆ ಯೋಜನೆಯಲ್ಲಿ ಮೆಕ್ಕೆಜೋಳ ಖರೀದಿಗೆ ಅಗ್ರಹಿಸಿ ರೈತರು ನಡೆಸುತ್ತಿದ್ದ ಧರಣಿ, ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಸೋಮವಾರ  ಶಾಸಕ ಎನ್.ಎಚ್.ಕೋನರಡ್ಡಿ

24 Nov 2025 9:58 pm
ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ನೇತೃತ್ವದ ನಿಯೋಗದಿಂದ ಇಂಗ್ಲೆಂಡ್ ಪ್ರವಾಸ

ಮೊದಲ ದಿನ ಮಾರ್ಟಿನ್ ಬೇಕರ್ ಸಹಿತ 7 ಕಂಪೆನಿ ಜತೆ ಹೂಡಿಕೆ ಮಾತುಕತೆ

24 Nov 2025 9:48 pm
ಉಡುಪಿ: ನ.25ರಿಂದ ಕಿಶೋರ ಯಕ್ಷಗಾನ ಸಂಭ್ರಮ-2025 ಪ್ರಾರಂಭ

ಉಡುಪಿ: ಉಡುಪಿ ಜಿಲ್ಲೆಯ 94 ಪ್ರೌಢಶಾಲೆಗಳ ಯಕ್ಷಗಾನ ಪ್ರದರ್ಶನವು ನ.25ರಿಂದ ಪ್ರಾರಂಭಗೊಂಡು ಡಿಸೆಂಬರ್ 31ರ ವರೆಗೆ ಉಡುಪಿ, ಕಾಪು, ಕುಂದಾಪುರ ಹಾಗೂ ಬೈಂದೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಥಳೀಯ ಶಾಸಕರ ಸಹಕಾರದೊಂದಿಗೆ ನಡೆಯಲಿದೆ

24 Nov 2025 9:42 pm
ಬೀದರ್ | ಡಾ.ಅಂಬೇಡ್ಕರ್ ಅವರ 69ನೇ ಮಹಾಪರಿನಿರ್ವಾಣ ಕಾರ್ಯಕ್ರಮ ಆಯೋಜನಾ ಸಮಿತಿಗೆ ಪದಾಧಿಕಾರಿಗಳ ನೇಮಕ

ಬೀದರ್ : ಡಿ.6 ರಂದು ಆಯೋಜಿಸಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ 69ನೇ ಮಹಾಪರಿನಿರ್ವಾಣ ಕಾರ್ಯಕ್ರಮದ ಆಯೋಜನಾ ಸಮಿತಿಗೆ ಇಂದು ಪದಾಧಿಕಾರಿಗಳ ನೇಮಿಸಲಾಯಿತು ಎಂದು ಶಿವಕುಮಾರ್ ನಿಲಿಕಟ್ಟಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್

24 Nov 2025 9:38 pm
Mangaluru| ರಸ್ತೆ ಅಪಘಾತ: ದ್ವಿಚಕ್ರ ವಾಹನ ಸವಾರ ಮೃತ್ಯು

ಮಂಗಳೂರು: ರಾ.ಹೆ.75ರ ಅಡ್ಯಾರ್-ವಳಚ್ಚಿಲ್ ಮಧ್ಯೆ ಇರುವ ಸೋಮನಾಥ ಕಟ್ಟೆಯ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದ ರಸ್ತೆ ಅಪಘಾತದಲ್ಲಿ ಅಡ್ಯಾರ್ ಕಣ್ಣೂರು ನಿವಾಸಿ ಇಕ್ಬಾಲ್ (42) ಎಂಬವರು ಮೃತರಾಗಿದ್ದಾರೆ. ಇಕ್ಬಾಲ್ ಅವರು ದ್ವಿಚಕ್ರ ವಾ

24 Nov 2025 9:37 pm
ಕಲಬುರಗಿ | ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಏಕತಾ ದಿನಾಚರಣೆ ಅಂಗವಾ ಜಿಲ್ಲಾ ಮಟ್ಟದ ಪಾದಯಾತ್ರೆ

ಕಲಬುರಗಿ: ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಕಲಬುರಗಿಯಲ್ಲಿ ಜಿಲ್ಲಾ ಮಟ್ಟದ ಪಾದಯಾತ್ರೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ. ನಮೋ

24 Nov 2025 9:28 pm
ನವೀಕರಿಸಿದ ಶಾಂತಿ ಯೋಜನೆಗೆ ಉಕ್ರೇನ್-ಅಮೆರಿಕ ಸಹಮತ: ಶ್ವೇತಭವನ ಹೇಳಿಕೆ

ಉಕ್ರೇನ್‌ ಗೆ ಭದ್ರತಾ ಖಾತರಿ ಬಲಪಡಿಸಲು ಆದ್ಯತೆ

24 Nov 2025 9:27 pm
ತೇಜಸ್ ವಿಮಾನ ಪತನ ಅಪರೂಪದ ಘಟನೆ: HAL

ಹೊಸದಿಲ್ಲಿ, ನ. 24: ಇತ್ತೀಚೆಗೆ ದುಬೈಯಲ್ಲಿ ನಡೆದ ವೈಮಾನಿಕ ಪ್ರದರ್ಶನದ ವೇಳೆ ತೇಜಸ್ ಯುದ್ಧವಿಮಾನ ಪತನಗೊಂಡಿರುವುದು ಒಂದು ಅಪರೂಪದ ಘಟನೆಯಾಗಿದೆ ಎಂದು ಯುದ್ಧವಿಮಾನದ ಉತ್ಪಾದನಾ ಕಂಪೆನಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆ

24 Nov 2025 9:24 pm
ಕೆನಡಾದ `ಮೋಸ್ಟ್ ವಾಂಟೆಡ್' ಪಟ್ಟಿಯಲ್ಲಿದ್ದ ಭಾರತೀಯ ಮೂಲದ ವ್ಯಕ್ತಿಯ ಬಂಧನ

ಒಟ್ಟಾವ, ನ.24: ಕೆನಡಾದ `25 ಮೋಸ್ಟ್ ವಾಂಟೆಡ್' ಪಟ್ಟಿಯಲ್ಲಿದ್ದ ಭಾರತೀಯ ಮೂಲದ ನಿಕೋಲಸ್ ಸಿಂಗ್(24 ವರ್ಷ)ನನ್ನು ಗನ್ ಹಾಗೂ ಮದ್ದುಗುಂಡುಗಳ ಸಹಿತ ಟೊರಂಟೋದ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ದರೋಡೆ ಹಾಗೂ ಇತರ ಅಪರಾಧ ಕೃತ್ಯಗ

24 Nov 2025 9:23 pm
ದಂಪತಿ ನಡುವೆ ಕಲಹ | ʼಕ್ರೈಂ ಸೀನ್ʼ ಮರುಸೃಷ್ಠಿಯ ವೇಳೆ ಪತಿ ಕೈಗೆ ಪಿಸ್ತೂಲ್ ಕೊಟ್ಟು ಅತೀ ಬುದ್ದಿವಂತಿಕೆ ಮೆರೆದ UP ಪೊಲೀಸರು!

ಬುಲಂದ್ಶಹರ್ : ಉತ್ತರ ಪ್ರದೇಶದ ಬುಲಂದ್‌ ಶಹರ್‌ನ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇದರಲ್ಲಿ ಪೊಲೀಸ್ ಅಧಿಕಾರಿಗಳು ದಂಪತಿಗಳಿಗೆ ಪಿಸ್ತೂಲ್ ತೋರಿಸಿ ಬೆದರಿಕೆ ಘಟನೆಯನ್ನು ಹೇಗೆ ವಿವರಿಸಬೇಕೆಂದು ಹೇಳು

24 Nov 2025 9:06 pm
Bengaluru | ಪೊಲೀಸರ ಸೋಗಿನಲ್ಲಿ ಯುವತಿಯ ಕೊಠಡಿಗೆ ನುಗ್ಗಿ ಸುಲಿಗೆ; 6 ಮಂದಿ ಸೆರೆ

ಬೆಂಗಳೂರು : ಪೊಲೀಸರ ಸೋಗಿನಲ್ಲಿ ಯುವತಿಯೊಬ್ಬಳ ಕೊಠಡಿಗೆ ನುಗ್ಗಿ ಸುಲಿಗೆ ಮಾಡಿದ ಪ್ರಕರಣದಡಿ 6 ಮಂದಿ ಆರೋಪಿಗಳನ್ನು ಎಚ್‍ಎಎಲ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಮುಹಮ್ಮದ್ ನಜಾಶ್(24), ಸರುಣ್(38), ಬೆಂಗಳೂರಿನ ವಿಷ್ಣ

24 Nov 2025 9:00 pm
ರಾಯಚೂರು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷ–ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

ರಾಯಚೂರು: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ರಾಯಚೂರು ವತಿಯಿಂದ ಭಾನುವಾರ ನಗರದ ಕನ್ನಡ ಭವನದಲ್ಲಿ, ರಾಯಚೂರು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನೂತನವಾಗಿ ಆಯ್ಕೆಯಾದ ಅಧ್ಯಕ್ಷರ ಹಾಗೂ ಪದಾಧಿಕಾರಿಗಳ ಪದಗ್ರಹಣ ಹಾಗೂ ಕ

24 Nov 2025 8:57 pm
ಗ್ಯಾರಂಟಿಯ ಸಮರ್ಪಕ ಅನುಷ್ಟಾನಕ್ಕೆ ‘ನಮ್ಮ ನಡಿಗೆ ವಾರ್ಡ್ ಕಡೆಗೆ’: ರಮೇಶ್ ಕಾಂಚನ್

ಉಡುಪಿ: ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜನರ ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ‘ನಮ್ಮ ನಡಿಗೆ ವಾರ್ಡ್ ಕಡೆಗೆ’ ಎಂಬ ಕಾರ್ಯಕ್ರಮವನ್ನು ಹಮ್ಮಿ

24 Nov 2025 8:56 pm
Bengaluru | 60 ವರ್ಷದ ಪೈಲಟ್ ವಿರುದ್ಧ ಅತ್ಯಾಚಾರ ಆರೋಪ: ಎಫ್‍ಐಆರ್ ದಾಖಲು

ಬೆಂಗಳೂರು : ಖಾಸಗಿ ವಿಮಾನಯಾನ ಸಂಸ್ಥೆಯ 60 ವರ್ಷದ ಪೈಲಟ್‍ವೊಬ್ಬರು ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‍ನಲ್ಲಿ ತಂಗಿದ್ದಾಗ 26 ವರ್ಷದ ಕ್ಯಾಬಿನ್ ಸಿಬ್ಬಂದಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ನ.18ರಂದ

24 Nov 2025 8:52 pm
ಎಟಿಎಂ ಹಣ ದರೋಡೆ ಪ್ರಕರಣ : ಮತ್ತಿಬ್ಬರ ಬಂಧನ, ಬಂಧಿತರ ಸಂಖ್ಯೆ 9ಕ್ಕೆ ಏರಿಕೆ

ಬೆಂಗಳೂರು : ಎಟಿಎಂ ಯಂತ್ರಗಳಿಗೆ ತುಂಬಿಸಲು ಕೊಂಡೊಯ್ಯುತ್ತಿದ್ದ 7.11 ಕೋಟಿ ರೂ. ಹಣ ದರೋಡೆ ಪ್ರಕರಣದ ಮತ್ತಿಬ್ಬರು ಆರೋಪಿಗಳನ್ನು ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಚೆನ್ನೈನಲ್ಲಿದ್ದ ದಿನೇಶ್ ಹಾಗೂ ಜಿನೇಶ್

24 Nov 2025 8:47 pm
ʼಹೇಮಾಮಾಲಿನಿ ಗೆಲ್ಲದಿದ್ದರೆʼ ಸಾಯುತ್ತೇನೆ ಎಂದಿದ್ದ ಧರ್ಮೇಂದ್ರ!

ಮರೆಯಲಾಗದ ಬಾಲಿವುಡ್‌ ನ ‘ಹಿ-ಮ್ಯಾನ್’ ಧರಮ್ ಪಾಜಿ

24 Nov 2025 8:47 pm
ಡಾಲರ್‌ ನೆದುರು 90ರ ಅಂಚಿಗೆ ಕುಸಿದ ರೂಪಾಯಿ: ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಹೊಸದಿಲ್ಲಿ,ನ.24: ಅಮೆರಿಕದ ಡಾಲರ್‌ ನೆದುರು ರೂಪಾಯಿ ಮೌಲ್ಯದ ತೀವ್ರ ಕುಸಿತ ಕುರಿತು ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, 2013ರಲ್ಲಿ ರೂಪಾಯಿ ಮೌಲ್ಯ ಕುಸಿತ ಕುರಿತು ಆಗಿನ ಯುಪಿಎ ಸರಕ

24 Nov 2025 8:43 pm
ಸಿದ್ದರಾಮಯ್ಯ ನಮ್ಮ ಪಕ್ಷಕ್ಕೆ ದೊಡ್ಡ ಆಸ್ತಿ : ಡಿ.ಕೆ.ಶಿವಕುಮಾರ್

ʼಶಾಸಕರ ಖರೀದಿ, ಕುದುರೆ ವ್ಯಾಪಾರ ಬಿಜೆಪಿಯ ಸಂಸ್ಕೃತಿʼ

24 Nov 2025 8:37 pm
ಕಲಬುರಗಿ | ʼಆರೆಸ್ಸೆಸ್ ಹಠಾವೋ, ಸಂವಿಧಾನ ಬಚಾವೋʼ ಪ್ರತಿಭಟನಾ ಮೆರವಣಿಗೆ

ಕಲಬುರಗಿ: ಆರೆಸ್ಸೆಸ್ ಚಟುವಟಿಕೆಗಳನ್ನು ಸರಕಾರಿ ಸ್ಥಳಗಳಲ್ಲಿ ನಿಷೇಧಿಸುವಂತೆ ಸಿಎಂ ಅವರಿಗೆ ಪತ್ರ ಬರೆದಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಬೆಂಬಲಿಸಿ ರಾಷ್ಟ್ರೀಯ ಅಹಿಂದ ಸಂಘಟನೆಯ ವತಿಯಿಂದ ನಗರದಲ್ಲಿ ʼಆರೆಸ್ಸೆಸ್

24 Nov 2025 8:31 pm
24 Nov 2025 8:28 pm
ಬೀದರ್ | ನ.30 ರಂದು ಜಿಲ್ಲಾ ಮಟ್ಟದ ಸ್ವಾಭಿಮಾನಿ ಮರಾಠ ಸಮಾವೇಶ : ಪದ್ಮಾಕರ್ ಪಾಟೀಲ್

ಬೀದರ್ : ನ.30 ರಂದು ಬೆಳಿಗ್ಗೆ 11:30 ಗಂಟೆಗೆ ನಗರದ ಗಣೇಶ್ ಮೈದಾನದಲ್ಲಿ ಜಿಲ್ಲಾ ಮಟ್ಟದ ಸ್ವಾಭಿಮಾನಿ ಮರಾಠ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಉದ್ಘಾಟಕರಾಗಿ ಆಗಮಿಸುತ್ತಿದ್ದಾರೆ ಎಂದು ಪದ್ಮಾಕರ

24 Nov 2025 8:28 pm
ಕಲಬುರಗಿಯಲ್ಲಿ 1 ಸಾವಿರ ಕೋಟಿ ರೂ.ವೆಚ್ಚದಲ್ಲಿ ಉದ್ಯಮಶೀಲತಾ ಕೇಂದ್ರ ಸ್ಥಾಪನೆ : ಪ್ರಿಯಾಂಕ್ ಖರ್ಗೆ

ಬೆಂಗಳೂರು : ಸ್ಥಳೀಯ ಆರ್ಥಿಕ ವೇಗವರ್ಧಕ ಕಾರ್ಯಕ್ರಮ(ಲೀಪ್)ಅಡಿಯಲ್ಲಿ ಕಲಬುರಗಿಯಲ್ಲಿ ಹೊಸ ಉದ್ಯಮಶೀಲತಾ ಕೇಂದ್ರ ಪ್ರಾರಂಭಿಸುವುದಾಗಿ ಐಟಿ-ಬಿಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ

24 Nov 2025 8:26 pm
ವಂಚನೆ | ಕಳೆದ ಒಂದು ವರ್ಷದಲ್ಲಿ 21 ಲಕ್ಷಕ್ಕೂ ಹೆಚ್ಚು ಮೊಬೈಲ್ ಸಂಖ್ಯೆಗಳನ್ನು ಬ್ಲಾಕ್ ಮಾಡಿದ TRAI

ಹೊಸದಿಲ್ಲಿ: ಕಳೆದ ಒಂದು ವರ್ಷದಲ್ಲಿ ವಂಚನೆಯಲ್ಲಿ ತೊಡಗಿದ್ದ 21 ಲಕ್ಷಕ್ಕೂ ಹೆಚ್ಚು ಮೊಬೈಲ್ ಸಂಖ್ಯೆಗಳು, ವಂಚನೆಯ ಸಂದೇಶಗಳನ್ನು ಕಳುಹಿಸುತ್ತಿದ್ದ ಒಂದು ಲಕ್ಷ ಸಂಸ್ಥೆಗಳ ವಿರುದ್ಧ ಕ್ರಮವನ್ನು ಕೈಗೊಂಡಿರುವುದಾಗಿ ಭಾರತೀಯ ದ

24 Nov 2025 8:24 pm
ಸೋಮೇಶ್ವರದಲ್ಲಿ ವಿಪರೀತ ನಾಯಿಗಳ ಕಾಟ; ಸೋಮೇಶ್ವರ ಪುರಸಭೆ ಸಾಮಾನ್ಯ ಸಭೆಯಲ್ಲಿ ಬಿರುಸಿನ ಚರ್ಚೆ

ಉಳ್ಳಾಲ: ಸೋಮೇಶ್ವರ ಪುರಸಭೆ ವ್ಯಾಪ್ತಿಯಲ್ಲಿ ವಿಪರೀತಗೊಂಡಿರುವ ನಾಯಿಗಳ ಕಾಟ ಮತ್ತದರ ಪರಿಹಾರದ ಬಗ್ಗೆ  ಪುರಸಭೆ ಸಾಮಾನ್ಯ ಸಭೆಯಲ್ಲಿ ವ್ಯಾಪಕ ಚರ್ಚೆ ನಡೆಯಿತು. ಸೋಮೇಶ್ವರ ಪುರಸಭೆ ಅಧ್ಯಕ್ಷ ಕಮಲ ಅವರ ಅಧ್ಯಕ್ಷತೆಯಲ್ಲಿ ಸೋ

24 Nov 2025 8:21 pm
ವಿಜಯನಗರ | ಪಟ್ಟಣ ಪೊಲೀಸ್‌ ಠಾಣೆಯಲ್ಲಿ ಮಕ್ಕಳಿಗಾಗಿ ಅರಿವು, ಜಾಗೃತಿ ಕಾರ್ಯಕ್ರಮ

ವಿಜಯನಗರ /ಹೊಸಪೇಟೆ : ನಗರದ ಪಟ್ಟಣ ಪೊಲೀಸ್‌ ಠಾಣೆಯಲ್ಲಿ ತೆರೆದ ಮನೆ ಕಾರ್ಯಕ್ರಮವನ್ನು ಆಯೋಜಿಸಿ, ಶಾಲಾ ಮಕ್ಕಳಿಗೆ 112 ತುರ್ತು ಸಹಾಯವಾಣಿ,1930 ಸೈಬರ್ ಅಪರಾಧ ಸಹಾಯವಾಣಿ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ ಹಾಗೂ ಸಂಚಾ

24 Nov 2025 8:20 pm
ಮಹಿಳೆಯರ ಕಬಡ್ಡಿ ವಿಶ್ವಕಪ್: ಭಾರತ ತಂಡ ಚಾಂಪಿಯನ್

ಫೈನಲ್‌ ನಲ್ಲಿ ಚೈನೀಸ್ ತೈಪೆ ವಿರುದ್ಧ ಜಯಭೇರಿ

24 Nov 2025 8:17 pm
ಸತತ ಮೂರನೇ ಬಾರಿ ಡೇವಿಸ್ ಕಪ್ ಪ್ರಶಸ್ತಿ ಗೆದ್ದ ಇಟಲಿ

ಬೊಲೊಗ್ನಾ, ನ.24: ಮ್ಯಾಟಿಯೊ ಬೆರ್ರೆಟ್ಟಿನಿ ಹಾಗೂ ಫ್ಲಾವಿಯೊ ಕೊಬೊಲ್ಲಿ ಸ್ಪೇನ್ ತಂಡದ ವಿರುದ್ಧ ತಮ್ಮ ಸಿಂಗಲ್ಸ್ ಪಂದ್ಯಗಳನ್ನು ಗೆದ್ದ ಹಿನ್ನೆಲೆಯಲ್ಲಿ ಇಟಲಿ ಟೆನಿಸ್ ತಂಡವು ಸತತ ಮೂರನೇ ಬಾರಿ ಡೇವಿಸ್ ಕಪ್ ಪ್ರಶಸ್ತಿಯನ್ನು ಬ

24 Nov 2025 8:13 pm
Kalaburagi | ಆಳಂದ ಶಾಸಕ ಬಿ.ಆರ್ ಪಾಟೀಲ್‌ಗೆ ಸಚಿವ ಸ್ಥಾನ ನೀಡಲು ಶಿವಕುಮಾರ್ ಯಲ್ದೆ ಆಗ್ರಹ

ಕಲಬುರಗಿ: ರಾಜ್ಯ ನೀತಿ ಮತ್ತು ಆಯೋಗದ ಉಪಾಧ್ಯಕ್ಷ ಹಾಗೂ ಆಳಂದ ಶಾಸಕರಾಗಿರುವ ಬಿ.ಆರ್.ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಳಂದ ಮತಕ್ಷೇತ್ರದ ಕಾಂಗ್ರೆಸ್ ಮುಖಂಡ ಶಿವಕುಮಾರ್ ಯಲ್ದೆ ಆಗ್ರಹಿಸಿದ್ದಾರೆ. ಈ ಕುರಿತು ಪತ್ರ

24 Nov 2025 8:11 pm
ಕಿವುಡರ ಒಲಿಂಪಿಕ್ಸ್: ಮೊದಲ ವೈಯಕ್ತಿಕ ಚಿನ್ನ ಗೆದ್ದ ಪ್ರಾಂಜಲಿ

ಟೋಕಿಯೊ, ನ.24: ಪ್ರಾಂಜಲಿ ಪ್ರಶಾಂತ್ ಧುಮಾಲ್ ಮಹಿಳೆಯರ 25 ಮೀ. ಪಿಸ್ತೂಲ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಈ ಮೂಲಕ ಜಪಾನಿನಲ್ಲಿ ನಡೆಯುತ್ತಿರುವ 2025ರ ಆವೃತ್ತಿಯ ಡೆಫ್ಲಂಪಿಕ್ಸ್‌ನಲ್ಲಿ(ಕಿವುಡರ ಒಲಿಂಪಿಕ್ಸ್)ಎರಡನೇ

24 Nov 2025 8:09 pm
Kolar | ಡಿವೈಡರ್‌ಗೆ ಢಿಕ್ಕಿ ಹೊಡೆದು ಸೇತುವೆಯಿಂದ ಕೆಳಗೆ ಬಿದ್ದ ಕಾರು; ನಾಲ್ವರು ಮೃತ್ಯು

ಕೋಲಾರ : ವೇಗವಾಗಿ ಚಲಿಸುತ್ತಿದ್ದ ಕಾರೊಂದು ಡಿವೈಡರ್‌ಗೆ ಢಿಕ್ಕಿ ಹೊಡೆದು ನಂತರ ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ತಮಿಳುನಾಡು ಮೂಲದ ನಾಲ್ವರು ಸಾವನ್ನಪ್ಪಿದ್ದಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ

24 Nov 2025 8:08 pm
ಕಲಬುರಗಿ | ಕೆಕೆಆರ್‌ಡಿಬಿಯಲ್ಲಿ ಘೋಷಣೆಯಾದ ಯೋಜನೆಗಳು ಕಾರ್ಯರೂಪಕ್ಕೆ ತರುವುದು ಯಾವಾಗ?: ತಾಹೇರ್ ಹುಸೇನ್ ಪ್ರಶ್ನೆ

ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಪ್ರತಿವರ್ಷ ಹಲವಾರು ಯೋಜನೆಗಳನ್ನು ಘೋಷಿಸುತ್ತಿದ್ದರೂ, ಅವುಗಳ ಅನುಷ್ಠಾನವು ಕೇವಲ 'ಕಾಗದ'ದಲ್ಲಿಯೇ ಉಳಿದಿವೆ, ಅವುಗಳು ಕಾರ್ಯರೂಪಕ್ಕೆ ಬರುವುದು ಯಾವಾಗ?

24 Nov 2025 8:08 pm
ಕಲಬುರಗಿ | ಶಿಕ್ಷಣ ಕ್ಷೇತ್ರಕ್ಕೆ ಪ್ರಿಯಾಂಕ್ ಖರ್ಗೆ ಅವರ ಕೊಡುಗೆ ಅಪಾರ: ಶೇಖ್ ಬಬ್ಲು

ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರಾಮಾಣಿಕ ಹಾಗೂ ಪ್ರಬುದ್ಧ ರಾಜಕಾರಣಿ ಯಾಗುವುದರ ಜೊತೆಗೆ ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಶೇಖ್ ಬಬ್ಲು ಹೇಳಿದರು. ಚಿತ್ತಾ

24 Nov 2025 8:04 pm
ಉಡುಪಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ; ಮಂಗಳವಾರ ಸ್ಪಷ್ಟ ಚಿತ್ರಣ

ಉಡುಪಿ: ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರತೀರ್ಥ ಸ್ವಾಮೀಜಿ ಅವರ ವಿಶೇಷ ಆಹ್ವಾನದ ಮೇಲೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆಯುತ್ತಿರುವ ಬೃಹತ್ ಗೀತೋತ್ಸವದ ಅಂಗವಾಗಿ ನ.28ರಂದು ನಡೆಯುವ ಲಕ್ಷಕಂಠ ಗೀತಾ ಪಾರಾಯಣದಲ್ಲಿ ಪಾಲ

24 Nov 2025 8:02 pm
ಎಲಾನ್ ಮಸ್ಕ್ ಟೆಸ್ಲಾಗೆ ಲೋಕಲ್‌ ಟೆಸ್ಲಾ EV ತಲೆನೋವು! ದಿಲ್ಲಿ ಹೈಕೋರ್ಟ್ ಮೆಟ್ಟಿಲೇರಿದ ಯುಎಸ್‌ ಟೆಸ್ಲಾ

ಹೊಸದಿಲ್ಲಿ: ಅಮೆರಿಕದ ಬಿಲಿಯನೇರ್ ಉದ್ಯಮಿ ಎಲಾನ್ ಮಸ್ಕ್ ರ ವಿಶ್ವ ವಿಖ್ಯಾತ ‘ಟೆಸ್ಲಾ’ ಬ್ರ್ಯಾಂಡ್ ಹೆಸರಲ್ಲಿ ಸ್ಥಾಪನೆಯಾಗಿದ್ದ ಭಾರತೀಯ ಮೂಲದ ಟೆಸ್ಲಾ ಪವರ್ ಇಂಡಿಯಾ ಸಂಸ್ಥೆಯ ಸಿಇಒಗೆ ಮುಂದಿನ ಆದೇಶದವರೆಗೂ ಆ ಹೆಸರನ್ನು ದ

24 Nov 2025 7:56 pm
ʼವಾರ್ತಾಭಾರತಿʼ ಜನರ ನೈಜ ಧ್ವನಿ : ಪತ್ರಕರ್ತ ಅನಿಲ್ ಹೊಸಮನಿ

ವಿಜಯಪುರದಲ್ಲಿ ಕಲ್ಯಾಣ ಕರ್ನಾಟಕ ಆವೃತ್ತಿ ಲೋಕಾರ್ಪಣೆ ಪ್ರಯುಕ್ತ ಓದುಗ, ಹಿತೈಷಿಗಳ ಸಭೆ

24 Nov 2025 7:56 pm
ಧರ್ಮೇಂದ್ರ ನಟನೆಯ ಕೊನೆಯ ಚಿತ್ರ ʼಇಕ್ಕೀಸ್’ ಪೋಸ್ಟರ್ ಬಿಡುಗಡೆ

ಮುಂಬೈ: ಧರ್ಮೇಂದ್ರ ಅವರ ನಟನೆಯ ಕೊನೆಯ ಸಿನಿಮಾ ‘ಇಕ್ಕೀಸ್’ ಪೋಸ್ಟರ್ ಅನ್ನು ಚಿತ್ರದ ನಿರ್ಮಾಪಕರು ಸೋಮವಾರ ಬಿಡುಗಡೆ ಮಾಡಿದರು. ಈ ಚಿತ್ರದಲ್ಲಿ ಅಗಸ್ತ್ಯ ನಂದಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರ ತಂದೆಯ ಪಾತ್ರವನ

24 Nov 2025 7:32 pm
Mangaluru: ಬಜ್ಪೆಯಲ್ಲಿ ಯುವಕನ ಮೇಲೆ ತಲವಾರು ದಾಳಿ

ಬಜ್ಪೆ: ಇಲ್ಲಿನ ಎಡಪದವು ಎಂಬಲ್ಲಿ ಯುವಕನೋರ್ವನಿಗೆ‌ 4 ಮಂದಿ ದುಷ್ಕರ್ಮಿಗಳ ತಂಡವೊಂದು ತಲವಾರು ದಾಳಿ ಮಾಡಿರುವ ಘಟನೆ ಸೋಮವಾರ ಸಂಜೆ ನಡೆದಿದೆ‌. ಎಡಪದವು ಪೂಪಾಡಿ ಕಲ್ಲು ನಿವಾಸಿ ಅಖಿಲೇಶ್ ತಲವಾರು ದಾಳಿಗೆ ಒಳಗಾದವರು ಎಂದು ತಿಳ

24 Nov 2025 7:30 pm
ಗುರುಮಠಕಲ್ ನಲ್ಲಿ 113 ಕೋಟಿ ರೂ. ಅನುದಾನದಲ್ಲಿ 42 ವಿವಿಧ ಕಾಮಗಾರಿಗಳಿಗೆ ಚಾಲನೆ

2026ರಿಂದ ಕ್ಷೇತ್ರದ ಅಭಿವೃದ್ಧಿಗೆ ನಾಗಲೋಟದ ವೇಗ ನೀಡುವೆ : ಶಾಸಕ ಕಂದಕೂರ

24 Nov 2025 7:30 pm
ಹೆಚ್ಚುವರಿ ಸರಕಾರಿ ಅಭಿಯೋಜಕರಾಗಿ ಮುಹಮ್ಮದ್ ಅಯುಬ್ ಅಲಿ ನೇಮಕ

ಬೆಂಗಳೂರು: ನ್ಯಾಯವದಿ ಮುಹಮ್ಮದ್ ಅಯುಬ್ ಅಲಿ ಬಿನ್ ಮುಹಮ್ಮದ್ ಸಾದತ್ ಅಲಿ ಅವರನ್ನು ಹೆಚ್ಚುವರಿ ಸರಕಾರಿ ಅಭಿಯೋಜಕರಾಗಿ ನೇಮಕ ಮಾಡಲಾಗಿದೆ. ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳಡಿ ಹೊಸದ

24 Nov 2025 7:00 pm
ಜೈಲಿನಲ್ಲಿರುವ ಶಾಸಕರಿಂದ ಡಿ.ಕೆ.ಶಿವಕುಮಾರ್ ಸಹಿ: ಆರ್.ಅಶೋಕ್

ಬೆಂಗಳೂರು : ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರದ ಜೈಲಿನಲ್ಲಿರುವ ಇಬ್ಬರು ಶಾಸಕರ ಸಹಿ ಹಾಕಿಸಲೆಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೋಗಿದ್ದರು ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. ಸೋಮವಾರ ವಿ

24 Nov 2025 6:59 pm
Bengaluru | ವ್ಯಕ್ತಿಯೊಬ್ಬರ ಮಾರಣಾಂತಿಕ ಮೇಲೆ ಹಲ್ಲೆ: ಮೂವರ ಸೆರೆ

ಬೆಂಗಳೂರು : ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆಗೈದ ಪ್ರಕರಣದಡಿ ಮೂವರು ಆರೋಪಿಗಳನ್ನು ಇಲ್ಲಿನ ಅಶೋಕನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಬಸಿಲ್ ವರ್ಗೀಸ್, ತರಸ್ ರಾಜಿ ಹಾಗೂ ಸಂದೀಪ್ ಮಹಾದೇವನ್ ಬಂಧಿ

24 Nov 2025 6:49 pm
2028ಕ್ಕೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ : ಡಿಸಿಎಂ ಡಿ.ಕೆ. ಶಿವಕುಮಾರ್

ಶಿಡ್ಲಘಟ್ಟ: “ವಿರೋಧ ಪಕ್ಷಗಳು ಹಗಲುಗನಸು ಕಾಣುವುದನ್ನು ಬಿಡಬೇಕು. ಏಕೆಂದರೆ 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದು ಜನಸೇವೆ ಮುಂದುವರೆಸಲಿದೆ ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಚಿಕ್ಕ

24 Nov 2025 6:45 pm
ಧರ್ಮಸ್ಥಳ ಪ್ರಕರಣ | ಸಾಕ್ಷಿ ದೂರುದಾರ ಚಿನ್ನಯ್ಯಗೆ ಜಾಮೀನು ಮಂಜೂರು

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ‌ ಸಾಕ್ಷಿ‌ ದೂರುದಾರನಾಗಿ ಬಂದು ಆರೋಪಿಯಾಗಿ ಜೈಲು ಸೇರಿದ್ದ ಚಿನ್ನಯ್ಯನಿಗೆ ಜಾಮೀನು ಮಂಜೂರಾಗಿದೆ. ಕಳೆದ ಮೂರು ತಿಂಗಳಿಂದ ಶಿವಮೊಗ್ಗ ಜೈಲಿನಲ್ಲಿರುವ ಆರೋಪಿ ಚಿನ್ನಯ್ಯ

24 Nov 2025 6:33 pm
ಅತ್ಯಾಚಾರ ಪ್ರಕರಣದಲ್ಲಿ ಜಾಮೀನಿಗೆ ಪ್ರಜ್ವಲ್ ಅನರ್ಹ; ಹೈಕೋರ್ಟ್‌ನಲ್ಲಿ ರಾಜ್ಯ ಸರಕಾರದ ವಾದ

ಬೆಂಗಳೂರು : ಮನೆ ಕೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದ ಅಪರಾಧಿಯಾಗಿರುವ ಪ್ರಜ್ವಲ್ ರೇವಣ್ಣ ವಿಚಾರಣಾ ನ್ಯಾಯಾಲಯದಲ್ಲಿ ವಿಚಾರಣೆ ಮುಂದುವರಿಯುವುದನ್ನು ತಡೆಯಲು ಅನೇಕ ಬಾರಿ ಯತ್ನಿಸಿದ್ದರು. ಪ್ರಕರಣದಲ್ಲಿ ಅವರು ನಿಜಕ್ಕ

24 Nov 2025 6:25 pm
ಶಸ್ತ್ರಾಸ್ತ್ರ ಪ್ರಕರಣ; ಮಹೇಶ್ ಶೆಟ್ಟಿ ತಿಮರೋಡಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸರಕಾರಕ್ಕೆ ಕಾಲಾವಕಾಶ ನೀಡಿದ ಹೈಕೋರ್ಟ್

ಬೆಂಗಳೂರು : ಮನೆಯಲ್ಲಿ ಅನಧಿಕೃತವಾಗಿ ಶಸ್ತ್ರಾಸ್ತ್ರ ಇರಿಸಿಕೊಂಡ ಆರೋಪದಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದು ಕೋರಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸರಕಾರಕ್ಕೆ ಹೈಕೋರ್ಟ್ 2 ವಾರ ಕಾ

24 Nov 2025 6:16 pm
ವಿದ್ಯುತ್ ಕಳ್ಳತನ ನಿಯಂತ್ರಿಸಲು ನಿಗಾವಹಿಸಿ : ಇಂಧನ ಸಚಿವ ಕೆ.ಜೆ.ಜಾರ್ಜ್

ಯಾದಗಿರಿ : ಅನಧಿಕೃತವಾಗಿ ಹುಕ್ ಗಳ ಮೂಲಕ ವಿದ್ಯುತ್ ಕಳ್ಳತನವನ್ನು ತಡೆಯುವ ಮತ್ತು ಹೆಚ್ಚಿನ ಲೋಡ್ ನಿಂದಾಗಿ ವಿದ್ಯುತ್ ಟ್ರಾನ್ಸ್ ಫಾರ್ಮರ್ ಗಳು ಸುಟ್ಟು ಹೋಗುವುದನ್ನು ತಡೆಯಲು ಅವಶ್ಯಕ ಕ್ರಮ ಕೈಗೊಳ್ಳುವಂತೆ ರಾಜ್ಯ ಇಂಧನ ಖಾ

24 Nov 2025 6:10 pm
ಕಾರಟಗಿ | ಸಚಿವ ಶಿವರಾಜ ತಂಗಡಗಿಯಿಂದ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ

ಕುರ್ಚಿಗಾಗಿ ಯಾವುದೇ ಶಾಸಕರ ಸಹಿ ನಡೆದಿಲ್ಲ : ಸಚಿವ ಶಿವರಾಜ ತಂಗಡಗಿ

24 Nov 2025 6:02 pm
ಕಲಬುರಗಿ | ನ.26ರಂದು ಗುಲ್ಬರ್ಗಾ ವಿವಿಯಲ್ಲಿ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ

ಕಲಬುರಗಿ: ಇಲ್ಲಿನ ಗುಲ್ಬರ್ಗಾ ವಿಶ್ವವಿದ್ಯಾಲಯ ಕಲಬುರಗಿ, ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನಾ ಸಂಸ್ಥೆ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ತರಬೇತಿ, ಸಂಶೋಧನೆ ಹಾಗೂ ವಿಸ್ತರಣಾ ಕೇಂದ್ರ ಬೆಂಗಳೂರು ಇವರ ಸಹಯೋಗದೊಂದಿಗೆ

24 Nov 2025 5:57 pm
ಮುಂಬೈ: ವಿಜಯಲಕ್ಷ್ಮೀ ರಾವ್ ನಿಧನ

ಮುಂಬೈ: ಕನ್ನಡಿಗ ಪತ್ರಕರ್ತರ ಸಂಘ, ಮಹಾರಾಷ್ಟ್ರ ಇದರ ಸದಸ್ಯ, ಹಿರಿಯ ಪತ್ರಕರ್ತ ಶ್ರೀನಿವಾಸ ಜೋಕಟ್ಟೆಯವರ ಪತ್ನಿ ವಿಜಯಲಕ್ಷ್ಮೀ ಎಸ್. ರಾವ್ (55.) ಸೋಮವಾರ ಮುಂಜಾನೆ ಹೃದಯಾಘಾತದಿಂದ ಮುಂಬೈಯ ವಸಾಯಿ ಪೂರ್ವದ ಎವರ್ ಶೈನ್ ಸಿಟಿಯ ಅವೆ

24 Nov 2025 5:42 pm
ಯಾದಗಿರಿ | ಎಪಿಡಿ ಸಂಸ್ಥೆಯಿಂದ ಮೇಕೆಗಳ ವಿತರಣೆ

ವಿಕಲಚೇತನರು ಮೇಕೆಗಳನ್ನು ಸಾಕಿ ಜೀವನ ವೃದ್ಧಿಸಲು ಸಹಕಾರ : ಚೆನ್ನವೀರ

24 Nov 2025 4:57 pm
24 Nov 2025 4:53 pm
ಉಡುಪಿ | ದೇಶ ಕಟ್ಟಿದವರ ಬಗ್ಗೆ ಅರಿಯುವ ಅನಿವಾರ್ಯತೆ ಹಿಂದಿಗಿಂತಲೂ ಈಗ ಹೆಚ್ಚಿದೆ: ಸುಧಾಕರ ದೇವಾಡಿಗ

ಉಡುಪಿ, ನ.24: ಈ ದಿನಮಾನದಲ್ಲಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟು ದೇಶವನ್ನು ಕಟ್ಟಿದ ಮಹನೀಯರ ಬಗ್ಗೆ ನಮಗೆ ಗೊತ್ತಿಲ್ಲದೆ ಅವರ ಬಗ್ಗೆ ತಪ್ಪು ಸಂಗತಿಗಳನ್ನು ಪ್ರಸರಿಸುವ ಮಂದಿಯ ಮೋಡಿಗೆ ನಾವು ಬಲಿಯಾಗಿ ಅವರ ಬಗ್ಗೆ ತಪ್ಪು ಅಭ

24 Nov 2025 4:42 pm
ಉಡುಪಿ ವಕೀಲರ ಸಂಘದ ಅಧ್ಯಕ್ಷರಾಗಿ ರೆನೋಲ್ಡ್ ಪ್ರವೀಣ್ ಕುಮಾರ್ ಆಯ್ಕೆ

ಉಡುಪಿ, ನ.24: ಉಡುಪಿ ಜಿಲ್ಲಾ ವಕೀಲರ ಸಂಘದ 2025-27ನೇ ಸಾಲಿನ ಪದಾಧಿಕಾರಿಗಳ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಪ್ರವೀಣ್ ಕುರ್ಮಾ ಪುನಾರಾಯ್ಕೆಯಾಗಿರುತ್ತಾರೆ. ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಚಲಾವಣೆಯಾದ 756 ಮತಗಳ ಪೈಕಿ 398 ಮತಗಳನ್ನು

24 Nov 2025 4:38 pm
ʼಮಾತಾ ವೈಷ್ಣೋದೇವಿ ವಿವಿಯಲ್ಲಿ ಮುಸ್ಲಿಮ್ ವಿದ್ಯಾರ್ಥಿಗಳ ಪ್ರವೇಶ ನಿಷೇಧಿಸಿʼ: ಜಮ್ಮುಕಾಶ್ಮೀರ ಲೆ. ಗವರ್ನರ್ ಗೆ ಬಿಜೆಪಿ ಆಗ್ರಹ

ʼನಯಾ ಕಾಶ್ಮೀರʼದಲ್ಲಿ ಮುಸ್ಲಿಮರ ವಿರುದ್ಧದ ತಾರತಮ್ಯ ಈಗ ಶಿಕ್ಷಣಕ್ಕೂ ವಿಸ್ತರಿಸುತ್ತಿದೆ ಎಂದ ಮೆಹಬೂಬ ಮುಫ್ತಿ

24 Nov 2025 4:38 pm
ದಕ್ಷಿಣ ಆಫ್ರಿಕಾ ವಿರುದ್ಧದ ದ್ವಿತೀಯ ಟೆಸ್ಟ್: ಮತ್ತೆ ಭಾರತೀಯ ಬ್ಯಾಟರ್ ಗಳ ವೈಪಲ್ಯ; 201 ರನ್ ಗಳಿಗೆ ಆಲೌಟ್

ದಕ್ಷಿಣ ಆಫ್ರಿಕಾ ದ್ವಿತೀಯ ಇನಿಂಗ್ಸ್ ನಲ್ಲಿ ವಿಕೆಟ್ ನಷ್ಟವಿಲ್ಲದೆ 26 ರನ್

24 Nov 2025 4:37 pm
ಉಡುಪಿ | ಕೇಂದ್ರದ ಕಾರ್ಮಿಕ ಸಂಹಿತೆ ಕಾರ್ಮಿಕ ವಿರೋಧಿಯಾಗಿದೆ : ವೇಣುಗೋಪಾಲ್

ವಿಮಾ ನೌಕರರ ಸಂಘ ಉಡುಪಿ ವಿಭಾಗೀಯ ಸಮ್ಮೇಳನ ಉದ್ಘಾಟನೆ

24 Nov 2025 4:36 pm
ಕಾಂಗ್ರೆಸ್ ಸರಕಾರದ ರೈತ ವಿರೋಧಿ ಕ್ರಮಗಳನ್ನು ಖಂಡಿಸಿ ವಿಧಾನಸಭಾ ಕ್ಷೇತ್ರ, ಜಿಲ್ಲಾ ಕೇಂದ್ರಗಳಲ್ಲಿ ಹೋರಾಟ : ಆರ್.ಅಶೋಕ್

ಬೆಂಗಳೂರು : ರಾಜ್ಯದ ಕಾಂಗ್ರೆಸ್ ಸರಕಾರದ ರೈತ ವಿರೋಧಿ ಕ್ರಮಗಳನ್ನು ಖಂಡಿಸಿ ವಿಧಾನಸಭಾ ಕ್ಷೇತ್ರಗಳಲ್ಲಿ ನ.27, 28ರಂದು ಹೋರಾಟ ನಡೆಸಲಾಗುವುದು. ಡಿ.1 ಮತ್ತು 2ರಂದು ಜಿಲ್ಲಾ ಕೇಂದ್ರಗಳಲ್ಲಿ ಹೋರಾಟ ನಡೆಯಲಿದೆ ಎಂದು ವಿಧಾನಸಭೆ ವಿರೋ

24 Nov 2025 4:34 pm
ಭಾರತೀಯರಿಗೆ ಪಶ್ಚಿಮದ ದೇಶಗಳು ಬಾಗಿಲು ಮುಚ್ಚುತ್ತಿರುವುದು ಏಕೆ? | America | Canada

ವಿದೇಶಗಳಲ್ಲಿ ಹೋಗಿ ನೆಲೆಸುವ ಭಾರತೀಯರ ಕನಸಿಗೆ ದೊಡ್ಡ ಕಂಟಕ ! ► ಭಾರತೀಯರ ವಿರುದ್ಧ ದ್ವೇಷ, ಜನಾಂಗೀಯ ಅಪರಾಧಗಳು ವ್ಯಾಪಕ ಹೆಚ್ಚಳ ! ► ನಾವೇ ಬೆಳೆಸಿದ ದ್ವೇಷದ ರಾಜಕೀಯಕ್ಕೆ ನಮ್ಮವರು ವಿದೇಶಗಳಲ್ಲಿ ಬಲಿಯಾದರೆ ?

24 Nov 2025 4:33 pm
ಪತಿಯ ನೆನಪಿಗಾಗಿ 'ಸಾಲುಮರದ ತಿಮ್ಮಕ್ಕ' ಮಾಡಿದ್ದೇನು ? | Saalumarada Thimmakka - Padma Shri

'ಸಾಲುಮರದ ತಿಮ್ಮಕ್ಕ' ನಾಡಿಗೆ ಕೊಟ್ಟ ಸಂದೇಶವೇನು ? ಸೆ. 26, 2019 ರಲ್ಲಿ Wide Angle ಯೂಟ್ಯೂಬ್ ಚಾನಲ್ ನಲ್ಲಿ ಪ್ರಸಾರವಾದ 'ಸಾಲುಮರದ ತಿಮ್ಮಕ್ಕ' ಜೀವನಗಾಥೆ ಪರಿಚಯಿಸಿದ ಸಾಕ್ಷ್ಯಚಿತ್ರ ನಿಮಗಾಗಿ ಇಲ್ಲಿದೆ...

24 Nov 2025 4:32 pm
ಚುನಾವಣಾ ಆಯೋಗ ಸಂಚು ರೂಪಿಸಿದೆ: ಗೆಹ್ಲೋಟ್ | Varthabharati - ದಿನದ Top 20 NEWS

ಬಿಹಾರ: 'ಎನ್‌ಡಿಎ'ಗೆ ಬಹುಮತ: ಹರ್ ಬಾರ್ ನಿತೀಶ್ ಕುಮಾರ್ ► ಸಾಲುಮರದ ತಿಮ್ಮಕ್ಕ ನಿಧನ: ಗಣ್ಯರ ಸಂತಾಪ ►► ವಾರ್ತಾಭಾರತಿ ದಿನದ Top 20 NEWS

24 Nov 2025 4:31 pm
ಬೀದರ್ | ತ್ರೈಮಾಸಿಕ ಕೆಡಿಪಿ ಸಮಿತಿಗೆ 6 ಮಂದಿ ಅಧಿಕಾರೇತರ ಸದಸ್ಯರಾಗಿ ನೇಮಕ

ಬೀದರ್ : ಬಸವಕಲ್ಯಾಣ ತಾಲ್ಲೂಕು ಮಟ್ಟದ ತ್ರೈಮಾಸಿಕ ಕೆಡಿಪಿ ಸಮಿತಿಗೆ 6 ಮಂದಿಯನ್ನು ಅಧಿಕಾರೇತರ ಸದಸ್ಯರನ್ನಾಗಿ ನಾಮ ನಿರ್ದೇಶನಗೊಳಿಸಲಾಗಿದೆ. ಬಸವಕಲ್ಯಾಣ ತಾಲೂಕಿನ ಬಾಗ ಹಿಪ್ಪರಗಾದ ನಿವಾಸಿ ಅನ್ನಪೂರ್ಣಬಾಯಿ, ಪರತಾಪುರ್ ನಿ

24 Nov 2025 4:29 pm