SENSEX
NIFTY
GOLD
USD/INR

Weather

24    C

ಡಿಜಿಟಲ್ ಸುದ್ದಿ ಮೂಲಗಳು

...
ಮಧ್ಯಪ್ರಾಚ್ಯ ಸಂಘರ್ಷ | ಇರಾನ್‌ನ ಶಾಲೆ, ವಸತಿ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಅಮೆರಿಕದಿಂದ ಕ್ಷಿಪಣಿ ದಾಳಿ

ಟೆಹ್ರಾನ್ : ಇರಾನ್‌ನಲ್ಲಿ ಶಾಲೆ ಮತ್ತು ವಸತಿ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಅಮೆರಿಕ ಮತ್ತೆ ದಾಳಿ ಮಾಡಿರುವ ಬಗ್ಗೆ Aljazeera ವರದಿ ಮಾಡಿದೆ. ಇರಾನ್‌ನ ಖೊಮೇನ್ ನಗರದಲ್ಲಿರುವ ಡಾ. ಹಫೀಝ್ ಖೊಮೇನಿ ಶಾಲೆ ಮೇಲೆ ಅಮೆರಿಕ ಕ್ಷಿಪಣಿ

10 Mar 2026 10:03 am
ಕಾಸರಗೋಡು : ಯುಪಿಎಸ್‌ಸಿ ಪರೀಕ್ಷೆಯಲ್ಲಿ 382ನೇ ರ‍್ಯಾಂಕ್ ; ಮೊಹಮ್ಮದ್ ಅಶ್ಮಿಲ್ ಶಾಹ್ ಹುದವಿಗೆ ಸನ್ಮಾನ

ಕಾಸರಗೋಡು: ತೆಕ್ಕಿಲ್ ಸಮೀಪದ ಕುನಿಯ ಸಮೂಹ ಶಿಕ್ಷಣ ಸಂಸ್ಥೆ ಮತ್ತು ಐಎಎಸ್ ಅಕಾಡೆಮಿಯಲ್ಲಿ ವ್ಯಾಸಂಗ ಮಾಡಿ ತರಬೇತಿ ಪಡೆದು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಪರೀಕ್ಷೆಯಲ್ಲಿ 382ನೇ ರ್ಯಾಂಕ್‌ ಗಳಿಸಿದ ಮೊಹಮ್ಮದ್ ಅಶ್ಮಿಲ್

10 Mar 2026 9:49 am
ಪ್ರವಾಸಿ ಕೂಟ ವಿಟ್ಲ (ರಿ) ಬಹರೈನ್ ಘಟಕದಿಂದ ತುರ್ತು ರಕ್ತದಾನ ಶಿಬಿರ

ಬಹರೈನ್ : ಪ್ರವಾಸಿ ಕೂಟ ವಿಟ್ಲ (ರಿ) ಬಹರೈನ್ ಘಟಕದ ವತಿಯಿಂದ ಮಾನವೀಯ ಸೇವೆಯ ಭಾಗವಾಗಿ ಬಹರೈನ್‌ನ ಸರ್ಕಾರಿ ಆಸ್ಪತ್ರೆಯಾದ ಸಲ್ಮಾನಿಯ ಮೆಡಿಕಲ್ ಕಾಂಪ್ಲೆಕ್ಸ್‌ನಲ್ಲಿ ಮಾ.9 ರಂದು ತುರ್ತು ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು.

10 Mar 2026 9:40 am
ಪ್ರಾಣ ಘಾತುಕ ರಸ್ತೆ ಅಪಘಾತಗಳು

ಸಾಂದರ್ಭಿಕ ಚಿತ್ರ PC: freepik ನಮ್ಮ ಕರ್ನಾಟಕ ಮಾತ್ರವಲ್ಲ, ದೇಶದ ಅನೇಕ ಕಡೆ ರಸ್ತೆ ಅಪಘಾತಗಳು ಹೆಚ್ಚಾಗುತ್ತಿವೆ. ಸರಕಾರ ಎಷ್ಟೇ ಸುರಕ್ಷತಾ ಕ್ರಮಗಳನ್ನು ಕೈಗೊಂಡರೂ ರಸ್ತೆ ಅಪಘಾತಗಳಲ್ಲಿ ಸಾಯುತ್ತಿರುವವರ ಸಂಖ್ಯೆ ಜಾಸ್ತಿಯಾಗುತ್

10 Mar 2026 8:46 am
ಸುಳ್ಯ : ಜಯನಗರ ಜನ್ನತುಲ್ ಉಲೂಮ್ ಮಸ್ಜಿದ್–ಮದ್ರಸ ಆಶ್ರಯದಲ್ಲಿ ಸೌಹಾರ್ದ ಇಫ್ತಾರ್ ಸಂಗಮ

ಸುಳ್ಯದ ಜನತೆಯ ಪ್ರೀತಿಗೆ ನಾನು ಎಂದಿಗೂ ಚಿರಋಣಿ: ಹೆಚ್. ಎಂ. ನಂದಕುಮಾರ್

10 Mar 2026 8:40 am
ಬಳ್ಳಾರಿ: ಖಾಸಗಿ ವಸತಿ ಶಾಲೆಯಲ್ಲಿ ಸಹಪಾಠಿಗಳ ಮೇಲೆ ಹಲ್ಲೆ ಪ್ರಕರಣ; ಆರೋಪಿ ಬಾಲಕ ಪೊಲೀಸರ ವಶಕ್ಕೆ

ಬಳ್ಳಾರಿ: ಜಿಲ್ಲೆಯ ಗೋನಾಳ ಪ್ರದೇಶದ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ವಾರ್ಡನ್​ ಮೇಲೂ ಹಲ್ಲೆ ಮಾಡಿ ಓರ್ವ ವಿದ್ಯಾರ್ಥಿಯ ಹತ್ಯೆಗೆ ಕಾರಣವಾಗಿದ್ದ ಅಪ್ರಾಪ್ತ ಬಾಲಕನನ್ನು ನಗರದ ಶ್ರೀರಾಮಪುರ ಕಾಲೊನಿಯ ರೂಪನಗುಡಿಯಲ್

10 Mar 2026 7:59 am
ʼಒಂದು ಧರ್ಮಕ್ಕೆ ಸೇರಿದ್ದಲ್ಲʼ: ವಿಶ್ವಕಪ್ ಟ್ರೋಫಿ ದೇವಾಲಯಕ್ಕೆ ಒಯ್ದ ಬಗ್ಗೆ ಮಾಜಿ ಆಟಗಾರ ಅಸಮಾಧಾನ

ಹೊಸದಿಲ್ಲಿ: ಭಾರತ ಟಿ20 ಕ್ರಿಕೆಟ್ ತಂಡದ ನಾಯಕ ಸೂರ್ಯಕುಮಾರ್ ಯಾದವ್, ಕೋಚ್ ಗೌತಮ್ ಗಂಭೀರ್ ಮತ್ತು ಐಸಿಸಿ ಅಧ್ಯಕ್ಷ ಜಯ್ ಶಾ ಅವರು ರವಿವಾರ ಗೆದ್ದ ವಿಶ್ವಕಪ್ ಟಿ20 ಟ್ರೋಫಿಯನ್ನು ಅಹ್ಮದಾಬಾದ್ ನ ಹಿಂದೂ ದೇವಾಲಯಕ್ಕೆ ಒಯ್ದ ಕ್ರಮವ

10 Mar 2026 7:19 am
ನ್ಯಾಯಾಂಗದಲ್ಲಿ ಲಿಂಗ ಅಂತರ: ಸರ್ಕಾರಿ ವಕೀಲರಲ್ಲಿ ಕೇವಲ 21.5% ಮಹಿಳೆಯರು; ಹೈಕೋರ್ಟ್ ಗಳಲ್ಲಿ ಮಹಿಳೆಯರ ಪ್ರಾತಿನಿಧ್ಯ ಎಷ್ಟು?

ಭಾರತದ ಹೈಕೋರ್ಟ್ ಗಳಲ್ಲಿ ಮಹಿಳೆಯರ ಪ್ರಾತಿನಿಧ್ಯ ಇನ್ನೂ ಗಮನಾರ್ಹವಾಗಿ ಕಡಿಮೆಯಾಗಿದ್ದು, ದೇಶಾದ್ಯಂತದ ಒಟ್ಟಾರೆ ನ್ಯಾಯಾಂಗದ ಒಂದು ಸಣ್ಣ ಪ್ರಮಾಣವನ್ನು ಮಾತ್ರ ಹೊಂದಿದೆ. ಫೆಬ್ರವರಿ 6, 2026 ರಂದು ಕಾನೂನು ಮತ್ತು ನ್ಯಾಯ ಸಚಿವಾ

10 Mar 2026 5:22 am
ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಬೆದರಿಕೆ ಅಂತ್ಯಕ್ಕೆ ತಲುಪಿದೆ: ಟ್ರಂಪ್

“ಹಡಗಿನ ಮೇಲೆ ದಾಳಿ ಮಾಡಿದರೆ ಪರಿಣಾಮಗಳು ಗಂಭೀರವಾಗಿರುತ್ತವೆ”

10 Mar 2026 5:03 am
Bahrain ಮೇಲೆ ಇರಾನ್‌ ನಿಂದ ಮುಂದುವರಿದ ದಾಳಿ; ಕನಿಷ್ಠ ಓರ್ವ ಮೃತ್ಯು

ಮನಾಮ: ಬಹ್ರೇನ್ ರಾಜಧಾನಿ ಮನಾಮದಲ್ಲಿನ ವಸತಿ ಕಟ್ಟಡವನ್ನು ಗುರಿಯಾಗಿಸಿಕೊಂಡು ಇರಾನ್ ನಡೆಸಿದ ದೊಡ್ಡ ಮಟ್ಟದ ದಾಳಿಯಲ್ಲಿ ಒಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಬಹ್ರೇನ್ ನ ಆಂತರಿಕ ಸಚಿವಾಲಯವು ತಿಳಿಸಿದೆ

10 Mar 2026 4:40 am
ರಮಝಾನ್ ನಲ್ಲಿ ಸಾವಿರಾರು ಕೋಟಿ ಝಕಾತ್; ಬಡಕುಟುಂಬಗಳ ಬದುಕಿಗೆ ಆಶಾಕಿರಣ

ಹೊಸದಿಲ್ಲಿ: ಪವಿತ್ರ ರಮಝಾನ್ ತಿಂಗಳಲ್ಲಿ ಮುಸ್ಲಿಮರು ನೀಡುವ ಝಕಾತ್ ದೇಣಿಗೆಗಳು ಭಾರತದಲ್ಲಿ ಶಿಕ್ಷಣ, ಕಾನೂನು ನೆರವು ಮತ್ತು ಆರ್ಥಿಕವಾಗಿ ದುರ್ಬಲ ಕುಟುಂಬಗಳಿಗೆ ಬೆಂಬಲ ಒದಗಿಸುವ ಪ್ರಮುಖ ಸಾಮಾಜಿಕ ನೆರವಿನ ಮೂಲವಾಗುತ್ತಿವ

10 Mar 2026 4:24 am
ಇರಾನ್ ನ ನೂತನ ಸರ್ವೋಚ್ಚ ನಾಯಕರ ನೇಮಕ ನಿರಾಸೆ ತಂದಿದೆ: ಟ್ರಂಪ್

ಮುಂದಿನ ಟಾರ್ಗೆಟ್ ಆಗುವರೇ ಎಂಬ ಪ್ರಶ್ನೆಗೆ ಉತ್ತರಿಸಲು ನಿರಾಕರಣೆ

10 Mar 2026 4:22 am
ಇರಾನ್ ಸಂಪೂರ್ಣವಾಗಿ ಸೋಲುವವರೆಗೆ ದಾಳಿ ಮುಂದುವರಿಕೆ: ಡೊನಾಲ್ಡ್ ಟ್ರಂಪ್ ಘೋಷಣೆ

‘ಆಪರೇಷನ್ ಮಿಡ್ನೈಟ್ ಹ್ಯಾಮರ್’ | ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅಮೆರಿಕ ಅಧ್ಯಕ್ಷ

10 Mar 2026 4:11 am
ಭ್ರಷ್ಟಾಚಾರ, ಅಸಮಾನತೆಯಿಂದ ಸಂವಿಧಾನದ ಆಶಯಗಳಿಗೆ ಧಕ್ಕೆ : ಸಂವಿಧಾನ ಸಂರಕ್ಷಣಾ ಸಮಾವೇಶದಲ್ಲಿ ಸಾಣೇಹಳ್ಳಿ ಶ್ರೀ

ಜಗಳೂರು : ಸಮಾಜದಲ್ಲಿನ ವ್ಯಾಪಕ ಭ್ರಷ್ಟಾಚಾರ, ಅಸಮಾನತೆಯಿಂದ ಸಂವಿಧಾನದ ಆಶಯಗಳಿಗೆ ಧಕ್ಕೆ ಉಂಟಾಗುತ್ತಿದೆ ಎಂದು ಸಾಣೇಹಳ್ಳಿ ತರಳಬಾಳು ಜಗದ್ಗುರು ಶಾಖಾಮಠದ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಆತಂಕ ವ್ಯಕ್ತಪಡಿಸಿದ್ದ

10 Mar 2026 1:57 am
ಮನೆ ಹಂಚಿಕೆಯಲ್ಲಿ ಮುಸ್ಲಿಮರಿಗೆ ಅನ್ಯಾಯ : ಶಾಸಕ ಬಿ.ಎನ್.ರವಿಕುಮಾರ್

ಬೆಂಗಳೂರು : ವಸತಿ ಇಲಾಖೆಯಡಿ ಮನೆಗಳ ಹಂಚಿಕೆ ಪ್ರಕ್ರಿಯೆಯಲ್ಲಿ ಪದೇ ಪದೇ ಮುಸ್ಲಿಮರಿಗೆ ಅನ್ಯಾಯ ಆಗುತ್ತಿದೆ ಎಂದು ವಿಧಾನಸಭೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಕ್ಷೇತ್ರದ ಜೆಡಿಎಸ್ ಶಾಸಕ ಬಿ.ಎನ್.ರವಿಕುಮಾರ್ ಧ್

10 Mar 2026 1:34 am
ಅಝೀಂ ಪ್ರೇಮ್‍ಜಿ ವಿವಿ ವಿದ್ಯಾರ್ಥಿಗಳ ಮೇಲಿನ ಪ್ರಕರಣ ಹಿಂಪಡೆಯಲು ಸಾಹಿತಿ, ಚಿಂತಕರು ಆಗ್ರಹ

ಬೆಂಗಳೂರು : ಅಝೀಂ ಪ್ರೇಮ್ ಜಿ ವಿಶ್ವ ವಿದ್ಯಾನಿಲಯದ ‘ಸ್ಪಾರ್ಕ್ ರೀಡಿಂಗ್ ಸರ್ಕಲ್’ ವಿದ್ಯಾರ್ಥಿಗಳ ಮೇಲೆ ವಿಶ್ವ ವಿದ್ಯಾನಿಲಯವು ದಾಖಲಿಸಿರುವ ಕ್ರಿಮಿನಲ್ ಪ್ರಕರಣವನ್ನು ತಕ್ಷಣವೇ ಕೈಬಿಡಬೇಕು ಎಂದು ಸಾಹಿತಿ, ಚಿಂತಕರು, ಕಲಾ

10 Mar 2026 1:29 am
ಆರೆಸೆಸ್ಸ್ ನಿಷೇಧಿಸಲು ಸಾಧ್ಯವಿಲ್ಲ : ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು : ‘ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು(ಆರೆಸೆಸ್ಸ್) ಯಾರೂ ನಿಷೇಧ ಮಾಡಿಲ್ಲ, ಯಾರೂ ನಿಷೇಧ ಮಾಡಲು ಆಗುವುದಿಲ್ಲ’ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಸೋಮವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತ

10 Mar 2026 12:55 am
ದೈವ ಪಾತ್ರದ ಅಪಹಾಸ್ಯ; ರಣವೀರ್ ಸಿಂಗ್ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಕೊನೇ ಅವಕಾಶ ನೀಡಿದ ಹೈಕೋರ್ಟ್

ಬೆಂಗಳೂರು : ಕಾಂತಾರ ಚಾಪ್ಟರ್‌-1 ಚಿತ್ರದ ದೈವಪಾತ್ರಗಳನ್ನು ಅಪಹಾಸ್ಯ ಮಾಡಿ, ಧಾರ್ಮಿಕ‌ ಭಾವನೆಗಳಿಗೆ ಧಕ್ಕೆ ತಂದ ಆರೋಪದಲ್ಲಿ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ರದ್ದು ಕೋರಿ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಸಲ್ಲಿಸಿರುವ ಅ

10 Mar 2026 12:35 am
ಮಧ್ಯಪ್ರಾಚ್ಯದಲ್ಲಿ ಸಿಲುಕಿದ 230 ಕನ್ನಡಿಗರು : ಮುನೀಶ್ ಮೌದ್ಗಿಲ್

ಬೆಂಗಳೂರು : ಇತ್ತೀಚೆಗೆ ಮಧ್ಯಪ್ರಾಚ್ಯದ ವಿವಿಧ ದೇಶಗಳಿಂದ ಸುಮಾರು 278 ಜನರು ಸುರಕ್ಷಿತವಾಗಿ ಕರ್ನಾಟಕ ರಾಜ್ಯಕ್ಕೆ ಮರಳಿದ್ದು, ಸುಮಾರು 230 ಕನ್ನಡಿಗರು ಮಧ್ಯಪ್ರಾಚ್ಯದ ವಿವಿಧ ದೇಶಗಳಲ್ಲಿ ಸಿಲುಕಿದ್ದಾರೆ ಎಂದು ವಿಪತ್ತು ನಿರ್

10 Mar 2026 12:21 am
ಕೊಪ್ಪಳ | ಊಟದಲ್ಲಿ ಜಿರಳೆ ಪತ್ತೆ ಆರೋಪ: ಹಾಸ್ಟೆಲ್ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಕೊಪ್ಪಳ: ರಾತ್ರಿಯ ಊಟದಲ್ಲಿ ಜಿರಳೆ ಪತ್ತೆಯಾಗಿದೆ ಎಂದು ಆರೋಪಿಸಿ ಎಸ್‌ಸಿ–3 ಹಾಸ್ಟಲ್ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಈ ವೇಳೆ ಎಸ್‌ಸಿ–2 ಹಾಸ್ಟಲ್‌ನಲ್ಲಿನ ಅವ್ಯವಸ್ಥ

9 Mar 2026 11:44 pm
ಅಮೆರಿಕ ಷೇರು ಮಾರುಕಟ್ಟೆ ಮುಕ್ತಾಯದ ಬಳಿಕ ಟ್ರಂಪ್ ಸುದ್ದಿಗೋಷ್ಠಿ; ಮಹತ್ವ ಘೋಷಣೆ ಸಾಧ್ಯತೆ

ವಾಷಿಂಗ್ಟನ್, ಮಾ. 9: ಅಮೆರಿಕ ಷೇರು ಮಾರುಕಟ್ಟೆ ಮುಕ್ತಾಯದ ಬಳಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸುದ್ದಿಗೋಷ್ಠಿ ನಡೆಸುವುದಾಗಿ ಘೋಷಿಸಿದ್ದಾರೆ. ಸ್ಥಳೀಯ ಸಮಯದ ಪ್ರಕಾರ ಸಂಜೆ 5:30ಕ್ಕೆ ನಡೆಯಲಿರುವ ಈ ಸುದ್ದಿಗೋಷ್ಠಿ ಭಾರತೀಯ

9 Mar 2026 11:36 pm
ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳಿಗೆ ಬೆಂಗಾವಲು ಕಾರ್ಯಾಚರಣೆ: ಫ್ರಾನ್ಸ್ ಯೋಜನೆ

ಅಮೆರಿಕ-ಇಸ್ರೇಲ್ ಹೊತ್ತಿಸಿದ ಬೆಂಕಿಯ ನಡುವೆ ಪರಿಸ್ಥಿತಿ ಗಂಭೀರ ಎಂದ ಇರಾನ್

9 Mar 2026 11:16 pm
ಮಾಧ್ಯಮ ಒಂದು ಸರಕಾರವನ್ನು ತರುವ ಹಾಗೂ ಉರುಳಿಸುವಷ್ಟು ಶಕ್ತಿಶಾಲಿ : ಎಚ್.ವಿಶ್ವನಾಥ್

ಪತ್ರಕರ್ತ ಜಿ.ಮಹಾಂತೇಶ್ ಅವರು ಸಂಪಾದಿಸಿರುವ ‘ಭೂ ಕಬಳಿಕೆ ಸಿದ್ಧಾಂತ’ ಕೃತಿ ಲೋಕಾರ್ಪಣೆ ಕಾರ್ಯಕ್ರಮ

9 Mar 2026 11:09 pm
ಮೈಸೂರಿನ ವೈದ್ಯಕೀಯ ಕಾಲೇಜು ಅಡಿಯಲ್ಲಿನ ಆಸ್ಪತ್ರೆಗಳಲ್ಲಿ ಐಸಿಯು ಹಾಸಿಗೆ ಸಾಮರ್ಥ್ಯ ಹೆಚ್ಚಿಸಲು ಕ್ರಮ : ಡಾ.ಶರಣಪ್ರಕಾಶ್ ಪಾಟೀಲ್

ಬೆಂಗಳೂರು : ಮೈಸೂರಿನ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಅಡಿಯಲ್ಲಿ ಬರುವ ಆಸ್ಪತ್ರೆಗಳಲ್ಲಿ ಐಸಿಯು ಹಾಸಿಗೆ ಸಾಮರ್ಥ್ಯ ವನ್ನು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ

9 Mar 2026 11:05 pm
ಯಾದಗಿರಿ | ಪೋಕ್ಸೋ ಪ್ರಕರಣ : ಮಲ್ಲಿಕಾರ್ಜುನ ಮುತ್ಯಾ ಜಾಮೀನು ಅರ್ಜಿ ವಜಾ

ಯಾದಗಿರಿ : ಪೋಕ್ಸೋ ಪ್ರಕರಣದ ಆರೋಪ ಎದುರಿಸುತ್ತಿರುವ ಶಹಾಪುರ ತಾಲೂಕಿನ ಮಹಲ್ ರೋಜಾದ ಮಲ್ಲಿಕಾರ್ಜನ ಮುತ್ಯಾ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಜಿಲ್ಲಾ ನ್ಯಾಯಾಲಯ ಸೋಮವಾರ ತಿರಸ್ಕರಿಸಿದೆ. ಅಪ್ರಾಪ್ತ ಬಾಲಕಿಯೊ

9 Mar 2026 10:59 pm
ಕೃಷಿ ಕಲ್ಪ ಪ್ರತಿಷ್ಠಾನದ ಜೊತೆಗಿನ ತಿಳಿವಳಿಕೆ (ಎಂಒಯು) ಪತ್ರಕ್ಕೆ ರಾಜ್ಯ ಸರಕಾರ ಅಂಕಿತ

ಬೆಂಗಳೂರು : ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಗ್ರಾಮೀಣ ನಾವೀನ್ಯತೆ ಮತ್ತು ಉದ್ಯಮಶೀಲತೆ ಬಲಪಡಿಸಲು ಕಲಬುರಗಿಯಲ್ಲಿ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳ ನಾವೀನ್ಯತೆಗೆ ಸಂಬಂಧಿಸಿದಂತೆ ಶ್ರೇಷ್ಠತೆಯ ಕೇಂದ್ರ (ಸಿಒಇ) ಸ್ಥಾಪಿಸಲ

9 Mar 2026 10:59 pm
ಜಿಎಸ್‍ಟಿ ಪರಿಷ್ಕರಣೆ-ಕೇಂದ್ರದ ಅನುದಾನ ವಿಳಂಬದಿಂದ ವಿತ್ತೀಯ ಕೊರತೆ ಬಜೆಟ್ ಮಂಡನೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕೇಂದ್ರ ಸರಕಾರದಿಂದ ರಾಜ್ಯಕ್ಕೆ ಬರಬೇಕಿರುವ ಅನುದಾನ ಬಿಡುಗಡೆ ವಿಳಂಬ ಹಾಗೂ ಜಿಎಸ್‍ಟಿ ಪರಿಷ್ಕರಣೆಯಿಂದಾಗಿ ಈ ಬಾರಿ ವಿತ್ತೀಯ ಕೊರತೆ ಬಜೆಟ್ ಮಂಡನೆ ಮಾಡುವಂತಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ

9 Mar 2026 10:53 pm
ಮಧ್ಯಪ್ರಾಚ್ಯ ಸಂಘರ್ಷ | ವಿಶ್ವಾಸಾರ್ಹ ಪಾಲುದಾರರಿಗೆ ಇಂಧನ ಪೂರೈಕೆ ಮುಂದುವರಿಕೆ: ಪುಟಿನ್

ಮಾಸ್ಕೋ, ಮಾ. 9: ಯುದ್ಧದ ಪರಿಣಾಮವಾಗಿ ಜಾಗತಿಕ ತೈಲ ಹಾಗೂ ಇಂಧನ ಮಾರುಕಟ್ಟೆಗಳಲ್ಲಿ ಉಂಟಾಗಿರುವ ಅಸ್ಥಿರತೆಯ ನಡುವೆಯೇ ರಷ್ಯಾದ ಕಂಪೆನಿಗಳು ಪ್ರಸ್ತುತ ಪರಿಸ್ಥಿತಿಯ ಲಾಭ ಪಡೆದುಕೊಳ್ಳಬೇಕು ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್

9 Mar 2026 10:45 pm
ಬಜ್ಪೆ| ಕಲುಷಿತಗೊಂಡಿರುವ ಮಳವೂರು ಪಲ್ಗುಣಿ ನದಿ; ನಾಗರಿಕರ ಹಿತರಕ್ಷಣಾ ವೇದಿಕೆ ಆಕ್ರೋಶ

ಬಜ್ಪೆ: ಬೃಹತ್ ಕಾರ್ಖಾನೆಗಳಿಂದ ಕಲುಷಿತಗೊಂಡಿರುವ ಮಳವೂರು ಪಲ್ಗುಣಿ ನದಿಯನ್ನು ಬಜ್ಪೆ ನಾಗರಿಕರ ಹಿತರಕ್ಷಣಾ ವೇದಿಕೆ ನಿಯೋಗವು ಸೋಮವಾರ ವೀಕ್ಷಿಸಿ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ಮಳವೂರು ಮೂಲಕ ಹರಿಯುವ

9 Mar 2026 10:40 pm
ಉಬಾರ್ ಸ್ಪೋರ್ಟಿಂಗ್ ಕ್ಲಬ್‍ ವತಿಯಿಂದ ಇಫ್ತಾರ್ ಕೂಟ

ಉಪ್ಪಿನಂಗಡಿ: ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉಬಾರ್ ಸ್ಪೋರ್ಟಿಂಗ್ ಕ್ಲಬ್ ಹಾಗೂ ಇದರ ಅಂಗ ಸಂಸ್ಥೆಯಾದ ಉಬಾರ್ ಡೋನಾರ್ಸ್‍ನ ವತಿಯಿಂದ ಉಪ್ಪಿನಂಗಡಿಯ ಎಚ್.ಎಂ. ಅಡಿಟೋರಿಯಂನಲ್ಲಿ ಬೃಹತ್ ಇಫ್ತಾರ್ ಕೂಟ ನಡೆಯಿತ

9 Mar 2026 10:36 pm
ಎಂಸಿಸಿ ಬ್ಯಾಂಕ್ ಬೈಂದೂರು ಶಾಖೆ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ, ಉಚಿತ ವೈದ್ಯಕೀಯ ಆರೋಗ್ಯ ಶಿಬಿರ

ಮಂಗಳೂರು: ಎಂಸಿಸಿ ಬ್ಯಾಂಕ್ - ಬೈಂದೂರು ಶಾಖೆಯು ಪ್ರಾರಂಭವಾದ ಕೇವಲ ಆರು ತಿಂಗಳೊಳಗೆ ರೂ.10 ಕೋಟಿ ವ್ಯವಹಾರ ವಹಿವಾಟು ದಾಟಿದ ಗಮನಾರ್ಹ ಸಾಧನೆಯ ಸ್ಮರಣಾರ್ಥವಾಗಿ, ಮಾರ್ಚ್ 8, 2026 ರಂದು ಬೈಂದೂರು ಶಾಖೆಯ ಆವರಣದಲ್ಲಿ ಅಂತರರಾಷ್ಟ್ರೀಯ

9 Mar 2026 10:34 pm
ಮಹಿಳೆಯರ ಆತ್ಮವಿಶ್ವಾಸ, ಧೈರ್ಯ ಕುಟುಂಬ ಹಾಗೂ ಸಮಾಜದ ಅಭಿವೃದ್ಧಿಗೆ ಪೂರಕ -ಮಮತಾ ಗಟ್ಟಿ

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ, ಮಹಿಳಾ ಸಾಧಕಿಯರಿಗೆ ಗೌರವ

9 Mar 2026 10:29 pm
ಯೆನೆಪೋಯ ವಿವಿಯಲ್ಲಿ ಅಂತರ್‌ರಾಷ್ಟ್ರೀಯ ಮಹಿಳಾ ದಿನಾಚರಣೆ

ಮಂಗಳೂರು,ಮಾ.9: ದೇರಳಕಟ್ಟೆಯ ಯೆನೆಪೊಯ ( ಪರಿಗಣಿತ) ವಿಶ್ವವಿದ್ಯಾನಿಲಯದಲ್ಲಿ ಜೆಂಡರ್ ಸೆನ್ಸಿಟೈಸೇಶನ್ ಸೆಲ್ (ಲಿಂಗ ಸಂವೇದನಾ ಘಟಕ) ವತಿಯಿಂದ ಅಂತರ್‌ರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಸೋಮವಾರ ಯೆಂಡ್ಯೂರನ್ಸ್ ಸಭಾಂಗಣದಲ್ಲ

9 Mar 2026 10:26 pm
ಇರಾನ್‍ನ ಮತ್ತೊಂದು ಯುದ್ದನೌಕೆಯನ್ನು ಮುಳುಗಿಸಿದ ಅಮೆರಿಕ: ವರದಿ

ವಾಷಿಂಗ್ಟನ್, ಮಾ.9: ಇರಾನ್‍ನ ಇಸ್ಲಾಮಿಕ್ ರೆವೊಲ್ಯುಷನರಿ ಗಾರ್ಡ್ ಕಾಪ್ರ್ಸ್ ನೇವಿ(ಐಆರ್‍ಜಿಸಿಎನ್) ನಿರ್ವಹಿಸುವ ಶಾಹಿದ್ ಸೊಲೈಮಾನಿ ವರ್ಗದ ಹಡಗು ನಿರೋಧಕ ಕ್ಷಿಪಣಿಗಳಿಂದ ಸಜ್ಜುಗೊಂಡ ಯುದ್ದನೌಕೆ ಅಮೆರಿಕದ ದಾಳಿಯಿಂದ ಮುಳು

9 Mar 2026 10:22 pm
ಯುಪಿಎಸ್‌ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದ ಮುಹಮ್ಮದ್ ಅಶ್ಮಿಲ್ ಶಾಹ್ ಹುದವಿಗೆ ಸನ್ಮಾನ

ಮಂಗಳೂರು: ಕೇಂದ್ರ ಲೋಕ ಸೇವಾ ಆಯೋಗದಲ್ಲಿ 382ನೇ ರ್ಯಾಂಕ್‌ನಲ್ಲಿ ತೇರ್ಗಡೆಯಾದ ಮುಹಮ್ಮದ್ ಅಶ್ಮಿಲ್ ಶಾಹ್ ಹುದವಿಗೆ  ಸಂಸ್ಥೆಯ ವತಿಯಿಂದ ಕುನಿಯ ಕ್ಯಾಂಪಸ್‌ನಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಸಮಾರಂಭವನ್ನು ಉದ್ಘಾಟಿಸಿ ಶಾ

9 Mar 2026 10:22 pm
ಸೌದಿ ಅರೇಬಿಯಾ | ಕ್ಷಿಪಣಿ ದಾಳಿಯಲ್ಲಿ ಮೃತಪಟ್ಟವರು ಭಾರತೀಯರಲ್ಲ: ರಾಯಭಾರಿ ಕಚೇರಿ ಸ್ಪಷ್ಟನೆ

ರಿಯಾದ್, ಮಾ.9: ಸೌದಿ ಅರೆಬಿಯಾದ ಸೆಂಟ್ರಲ್ ಅಲ್-ಖರ್ಜ್ ಗವರ್ನರೇಟ್‍ನಲ್ಲಿರುವ ವಸತಿ ಕಟ್ಟಡಕ್ಕೆ ರವಿವಾರ ನಡೆದ ದಾಳಿಯಲ್ಲಿ ಯಾವುದೇ ಭಾರತೀಯ ಮೃತಪಟ್ಟಿಲ್ಲ ಎಂದು ರಿಯಾದ್‍ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಸೋಮವಾರ ಹೇಳಿದೆ

9 Mar 2026 10:18 pm
ಮಧ್ಯಪ್ರಾಚ್ಯ ಸಂಘರ್ಷ ಜಾಗತಿಕ ಹಣದುಬ್ಬರವನ್ನು ಹೆಚ್ಚಿಸಬಹುದು: ಐಎಂಎಫ್ ಎಚ್ಚರಿಕೆ

ವಾಷಿಂಗ್ಟನ್, ಮಾ.9: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷವು ತೈಲ ಬೆಲೆಗಳನ್ನು ದೀರ್ಘಕಾಲದವರೆಗೆ ಹೆಚ್ಚಿಸಿದರೆ ಜಾಗತಿಕ ಹಣದುಬ್ಬರದ ಹೊಸ ಅಪಾಯಕ್ಕೆ ಕಾರಣವಾಗಬಹುದು ಎಂದು ಅಂತರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್) ಆಡ

9 Mar 2026 10:14 pm
ಅಕ್ರಮ ದಾಸ್ತಾನಿಗೆ ತಡೆ; LPG ಸಿಲಿಂಡರ್ ಬುಕಿಂಗ್ ಅವಧಿ 25 ದಿನಗಳಿಗೆ ವಿಸ್ತರಿಸಿದ ಕೇಂದ್ರ

ಹೊಸದಿಲ್ಲಿ,ಮಾ.9: ಅಕ್ರಮ ದಾಸ್ತಾನು ಮತ್ತು ಕಾಳಸಂತೆಯನ್ನು ತಡೆಯಲು LPG ಸಿಲಿಂಡರ್ ಗಳ ಬುಕಿಂಗ್ ಅವಧಿಯನ್ನು 21 ದಿನಗಳಿಂದ 25 ದಿನಗಳಿಗೆ ಹೆಚ್ಚಿಸಲಾಗಿದೆ ಎಂದು ಸರಕಾರಿ ಮೂಲಗಳು ಸೋಮವಾರ ತಿಳಿಸಿವೆ. ಈ ಹಿಂದೆ 55 ದಿನಗಳಿಗೊಮ್ಮೆ LPG ಸಿ

9 Mar 2026 9:46 pm
ಕಾಂತಾವರ ಕನ್ನಡ ಸಂಘದ ವಾರ್ಷಿಕ ಪ್ರಶಸ್ತಿ ಘೋಷಣೆ

ಮೂಡುಬಿದಿರೆ : ಕಾಂತಾವರ ಕನ್ನಡ ಸಂಘದಲ್ಲಿ ಗಮಕಿ ಸತೀಶ್ ಕುಮಾರ್ ಕೆಮ್ಮಣ್ಣು ಅವರು ಸ್ಥಾಪಿಸಿರುವ ದತ್ತಿನಿಧಿಯ ‘ಗಮಕಕಲಾ ಪ್ರವಚನ’ ಪ್ರಶಸ್ತಿಗೆ ಶ್ರೀ ಮುಳಿಯ ಶಂಕರ ಭಟ್ಟ ಅವರು, ಗಮಕಿ ಯಾಮಿನಿ ಭಟ್ ಉಡುಪಿ ಅವರ ದತ್ತಿನಿಧಿಯ ‘ಗ

9 Mar 2026 9:44 pm
ಪಶ್ಚಿಮ ಏಷ್ಯಾ ಸಂಘರ್ಷದಿಂದ ಅನಿಲ ಪೂರೈಕೆಗೆ ಅಡ್ಡಿ : ಪುಣೆಯ ಅನಿಲ ಚಿತಾಗಾರ ಸ್ಥಗಿತ

ಮುಂಬೈ, ಮಾ. 9: ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷದಿಂದ ಉಂಟಾದ ಇಂಧನ ಪೂರೈಕೆ ಬಿಕ್ಕಟ್ಟು ಪುಣೆಯ ಅತಿ ದೊಡ್ಡ ಚಿತಾಗಾರಗಳಲ್ಲಿ ಒಂದಾದ ವೈಕುಂಠ ಧಾಮದ ಮೇಲೂ ಪರಿಣಾಮ ಬೀರಿದೆ. ಇಂಧನ ಪೂರೈಕೆ ಬಿಕ್ಕಟ್ಟಿ

9 Mar 2026 9:41 pm
Bengaluru | ವಾಣಿಜ್ಯ ಸಿಲಿಂಡರ್ ಪೂರೈಕೆ ವ್ಯತ್ಯಯ; ನಾಳೆಯಿಂದ ಹೊಟೇಲ್‍ಗಳು ಬಂದ್ ಸಾಧ್ಯತೆ : ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಹೊಳ್ಳ

ಬೆಂಗಳೂರು : ವಾಣಿಜ್ಯ ಬಳಕೆ ಸಿಲಿಂಡರ್ ಪೂರೈಕೆಯಲ್ಲಿನ ವ್ಯತ್ಯಯದಿಂದ ನಾಳೆ(ಮಾ.10)ಯಿಂದ ಬೆಂಗಳೂರು ನಗರದಲ್ಲಿನ ಹೊಟೇಲ್‍ಗಳನ್ನು ಬಂದ್ ಮಾಡುವ ಸಾಧ್ಯತೆಗಳಿವೆ ಎಂದು ಬೆಂಗಳೂರು ಹೊಟೇಲ್‍ಗಳ ಸಂಘ ಎಚ್ಚರಿಕೆ ನೀಡಿದೆ. ಇರಾನ್ ಹಾಗ

9 Mar 2026 9:38 pm
ಪಂಚಗ್ಯಾರಂಟಿ ಯೋಜನೆಗಳು ಮಹಿಳೆಯರ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ : ಡಾ. ಮಧುಮಾಲ

ಮೂಡುಬಿದಿರೆ : ಆತ್ಮವಿಶ್ವಾಸವೇ ಮನುಷ್ಯನ ಸಬಲೀಕರಣದ ಮೊದಲ ಪ್ರತೀಕ. ಸರಕಾರದ ಪಂಚ ಗ್ಯಾರಂಟಿ ಯೋಜನೆಗಳು ಮಹಿಳೆಯರನ್ನು ಆಥಿ೯ಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುವ ಮೂಲಕ ಗೌರವ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸಿದೆ ಎಂದು ಆ

9 Mar 2026 9:37 pm
ಮಧ್ಯಪ್ರಾಚ್ಯ ಸಂಘರ್ಷ | ಇಂಧನ ಪೂರೈಕೆಗೆ ಬೆಂಬಲಿಸಲು ಜಿ7 ಸಿದ್ಧ; ಸ್ಟಾಕ್‌ ಪೈಲ್ ಬಿಡುಗಡೆಗೂ ಸೂಚನೆ

ಹೊಸದಿಲ್ಲಿ, ಮಾ. 9: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಜಾಗತಿಕ ತೈಲ ಮತ್ತು ಅನಿಲ ಬೆಲೆಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಜಾಗತಿಕ ಇಂಧನ ಪೂರೈಕೆಯನ್ನು ಸ್ಥಿರವಾಗಿರಿಸಲು ಅಗತ್ಯ ಕ್ರಮಗಳನ್ನ

9 Mar 2026 9:33 pm
ಶ್ರೀಲಂಕಾ ತಂಡದ ಮುಖ್ಯ ಕೋಚ್ ಆಗಿ ಗ್ಯಾರಿ ಕರ್ಸ್ಟನ್ ನೇಮಕ

ಗ್ಯಾರಿ ಕರ್ಸ್ಟನ್ | Photo Credit : ICC  ಚೆನ್ನೈ, ಮಾ.9: ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಗ್ಯಾರಿ ಕರ್ಸ್ಟನ್ ಅವರನ್ನು ಪುರುಷರ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ನೇಮಿಸಲಾಗಿದೆ ಎಂದು ಶ್ರೀಲಂಕಾ ಕ್ರಿಕೆಟ್ ಮಂಡಳಿ(ಎಸ್‌ಎಲ್‌ಸಿ) ಸೋ

9 Mar 2026 9:30 pm
ಇಸ್ರೇಲ್ ಜೊತೆ ‘ಸಂಪೂರ್ಣ ಕದನ ವಿರಾಮ’ಕ್ಕೆ ಲೆಬನಾನ್ ಅಧ್ಯಕ್ಷರ ಕರೆ

ಬೈರೂತ್, ಮಾ. 9: ಇಸ್ರೇಲ್ ಜೊತೆ ನಡೆಯುತ್ತಿರುವ ಉದ್ವಿಗ್ನತೆಯ ನಡುವೆಯೇ ‘ಸಂಪೂರ್ಣ ಕದನ ವಿರಾಮ’ ಘೋಷಣೆಗೆ ಲೆಬನಾನ್ ಅಧ್ಯಕ್ಷ ಜೋಸೆಫ್ ಔನ್ ಕರೆ ನೀಡಿದ್ದಾರೆ. ದೇಶವನ್ನು ಸ್ಥಿರಗೊಳಿಸುವ ಉದ್ದೇಶದಿಂದ ರೂಪಿಸಿದ ಹೊಸ ಯೋಜನೆಗೆ ಅ

9 Mar 2026 9:26 pm
ಕಟಪಾಡಿ ಪಳ್ಳಿಗುಡ್ಡೆ ಮೈದಾನ ತೆರವಿಗೆ ಕ್ರಮ ಕೈಗೊಳ್ಳಲು ಆಗ್ರಹ

ಉಡುಪಿ, ಮಾ.9: ಕಾಪು ತಾಲೂಕು ಕೋಟೆ ಗ್ರಾಪಂ ವ್ಯಾಪ್ತಿಯಲ್ಲಿರುವ ಒಟ್ಟು ಸುಮಾರು 6.96ಎಕರೆ ಸರಕಾರಿ ಭೂಮಿಯನ್ನು ಖಾಸಗೀ ಶಿಕ್ಷಣ ಸಂಸ್ಥೆಯಾದ ಕಟಪಾಡಿ ಎಸ್‌ವಿಎಸ್ ಹೈಸ್ಕೂಲ್ ಹೆಸರಿನಲ್ಲಿ ಪಹಣಿ ಕಲಂ 11ರಲ್ಲಿ ಎಲಿನೇಶನ್ ಮಾಡಿದ್ದು, ಅ

9 Mar 2026 9:25 pm
ಗಂಗಾವತಿ | ಸಂವಿಧಾನ ಪೀಠಿಕೆ ಓದಿ ಮಗುವಿಗೆ ನಾಮಕರಣ

ಗಂಗಾವತಿ : ಸಾಮಾನ್ಯವಾಗಿ ಮಗುವಿನ ನಾಮಕರಣ ಸಂದರ್ಭದಲ್ಲಿ ಶುಭ ಘಳಿಗೆ, ಮಹೂರ್ತ, ದಿನಾಂಕ ಹಾಗೂ ರಾಶಿ–ನಕ್ಷತ್ರ ನಿಗದಿಪಡಿಸಿ ಪುರೋಹಿತರ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಸುವುದು ವಾಡಿಕೆ. ಆದರೆ ಗಂಗಾವತಿ ತಾಲ್ಲೂಕಿನ ಒಂದು ಕುಟು

9 Mar 2026 9:24 pm
ಮಲ್ಪೆ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸಂಸದರಿಂದ ವೀಕ್ಷಣೆ

ಉಡುಪಿ, ಮಾ.9: ಉಡುಪಿಯ ಕರಾವಳಿ ಜಂಕ್ಷನ್‌ನಿಂದ ಮಲ್ಪೆ ಬಳಿಯ ಕಲ್ಮಾಡಿ ಸೇತುವೆವರೆಗಿನ ಇಕ್ಕೆಲಗಳಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ 169 ಎ ಕಾಮಗಾರಿಯನ್ನು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೆದ್ದಾರಿ ಇಲಾಖೆಯ

9 Mar 2026 9:24 pm
ಆಸ್ಪತ್ರೆಗಳಿಗೆ ಅಗತ್ಯ ಔಷಧಿಗಳ ಖರೀದಿಗೆ 880ಕೋಟಿ ರೂ.ಅನುಮೋದನೆ : ದಿನೇಶ್ ಗುಂಡೂರಾವ್

ಬೆಂಗಳೂರು : ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಮತ್ತು ಜಿಲ್ಲಾಸ್ಪತ್ರೆ ಹಾಗೂ ಇತರ ಸರಕಾರಿ ಆರೋಗ್ಯ ಸಂಸ್ಥೆಗಳಿಗೆ ಅಗತ್ಯವಿರುವ 890 ವಿಧಗಳ ಔಷಧಿಗಳನ್ನು 880.68 ಕೋಟಿ ರೂ. ಮೊತ್ತದಲ್ಲಿ ಖರೀದಿಸಲು ಅನುಮೋ

9 Mar 2026 9:23 pm
ಉಪ್ಪಿನಂಗಡಿ: ಕಾರು ಢಿಕ್ಕಿ; ಅಟೋ ಚಾಲಕ ಸಹಿತ ಐವರು ಮಕ್ಕಳಿಗೆ ಗಾಯ

ಉಪ್ಪಿನಂಗಡಿ: ಅತೀ ವೇಗ ಮತ್ತು ಅಜಾಗರೂಕತೆಯಿಂದ ಬಂದ ಕಾರೊಂದು ಅಟೋ ರಿಕ್ಷಾಕ್ಕೆ ಡಿಕ್ಕಿಯಾದ ಪರಿಣಾಮ ಅಟೋ ರಿಕ್ಷಾದಲ್ಲಿದ್ದ ಒಂದೇ ಕುಟುಂಬದ ಐವರು ಮಕ್ಕಳು ಹಾಗೂ ಅಟೋ ಚಾಲಕರಾದ ಅವರ ತಂದೆ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿಯ

9 Mar 2026 9:21 pm
ಇರಾನ್ ವಿರುದ್ಧ ಅಮೆರಿಕ–ಇಸ್ರೇಲ್ ಯುದ್ಧ ತೀವ್ರ | ಬ್ಯಾರೆಲ್ ಗೆ 115 ಡಾಲರ್ ದಾಟಿದ ತೈಲ ಬೆಲೆ; ಭಾರತದ ಮೇಲೆ ಇದರ ಪರಿಣಾಮವೇನು?

ಇರಾನ್ ವಿರುದ್ಧ ಅಮೆರಿಕ–ಇಸ್ರೇಲ್ ಯುದ್ಧದ ಪರಿಣಾಮ ತೈಲ ಬೆಲೆ ಬ್ಯಾರೆಲ್ ಗೆ 100 ಡಾಲರ್ ದಾಟಿದೆ. ರವಿವಾರ ಅಂತರರಾಷ್ಟ್ರೀಯ ಮಾನದಂಡವಾದ ಬ್ರೆಂಟ್ ಕಚ್ಚಾ ತೈಲವು ಶೇಕಡಾ 30 ಕ್ಕಿಂತ ಹೆಚ್ಚು ಏರಿಕೆಯಾಗಿ, ಒಂದು ಹಂತದಲ್ಲಿ ಬ್ಯಾರೆಲ

9 Mar 2026 9:21 pm
ಕೊಪ್ಪಳ | ವಿದ್ಯಾರ್ಥಿಗಳಿಗೆ ಕರಾಟೆ ತರಬೇತಿ ಅಗತ್ಯ: ವಿಠ್ಠಲ್ ಜಾಬಗೌಡರ

ಕೊಪ್ಪಳ: ಇಂದಿನ ದಿನಗಳಲ್ಲಿ ಸ್ವಯಂರಕ್ಷಣೆಗಾಗಿ ಕರಾಟೆ ಅತೀ ಅಗತ್ಯವಾದ ಕ್ರೀಡೆಯಾಗಿದ್ದು, ಎಲ್ಲರೂ ಕಲಿಯಬೇಕಾದ ಕ್ರೀಡೆಯಾಗಿದೆ. ಕರಾಟೆಯನ್ನು ಎಲ್ಲ ಶಾಲೆ–ಕಾಲೇಜುಗಳಲ್ಲಿ ಕಡ್ಡಾಯವಾಗಿ ಕಲಿಸುವಂತಾಗಬೇಕು ಎಂದು ಕೊಪ್ಪಳ ಯು

9 Mar 2026 9:20 pm
ಎತ್ತಿನಹೊಳೆ, ಮೇಕೆದಾಟು ವಿಳಂಬಕ್ಕೆ ರಾಜ್ಯ ಸರಕಾರವೇ ಕಾರಣ : ಎಚ್.ಡಿ.ದೇವೇಗೌಡ

ಬೆಂಗಳೂರು : ಕರ್ನಾಟಕದಲ್ಲಿ ನೀರಾವರಿ ಯೋಜನೆಗಳನ್ನು ಸಕಾಲಕ್ಕೆ ಕಾರ್ಯಗತ ಮಾಡಲಾಗದೇ ರಾಜ್ಯ ಸರಕಾರವು ಕೇಂದ್ರ ಸರಕಾರವನ್ನು ಅನಗತ್ಯವಾಗಿ ದೂರುತ್ತಿದೆ. ಸುಖಾಸುಮ್ಮನೆ ಅಪಪ್ರಚಾರ ಮಾಡುತ್ತಿದೆ ಎಂದು ಜೆಡಿಎಸ್ ವರಿಷ್ಠ ಹಾಗೂ

9 Mar 2026 9:18 pm
ಇರಾನ್‍ನಿಂದ ಕ್ಷಿಪಣಿ ದಾಳಿ : ಇಸ್ರೇಲ್‌ನಲ್ಲಿ ಒಬ್ಬ ಮೃತ್ಯು

ಟೆಹ್ರಾನ್, ಮಾ.9: ಇರಾನ್‍ನ ಕ್ಷಿಪಣಿ ದಾಳಿಯಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದು ಯುದ್ದದಿಂದ ಇಸ್ರೇಲ್‍ನಲ್ಲಿ ಮೃತರ ಸಂಖ್ಯೆ 11ಕ್ಕೇರಿರುವುದಾಗಿ ಇಸ್ರೇಲ್ ಸೋಮವಾರ ಹೇಳಿದೆ. ಸೋಮವಾರ ಮಧ್ಯ ಇಸ್ರೇಲನ್ನು ಹಲವು ಸ್ಫೋಟಗಳು ನಡುಗ

9 Mar 2026 9:13 pm
ಇರಾನ್‍ನ ಮತ್ತೊಂದು ಬ್ಯಾಲಿಸ್ಟಿಕ್ ಕ್ಷಿಪಣಿ ಹೊಡೆದುರುಳಿಸಿದ ನೇಟೊ

ಅಂಕಾರ, ಮಾ.9: ಪೂರ್ವ ಮೆಡಿಟರೇನಿಯನ್‍ನಲ್ಲಿ ನೇಟೋದ ವಾಯು ರಕ್ಷಣಾ ವ್ಯವಸ್ಥೆಯು ಇರಾನ್‍ನಿಂದ ಪ್ರಯೋಗಿಸಲಾದ ಎರಡನೇ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಹೊಡೆದುರುಳಿಸಿದೆ. ಕ್ಷಿಪಣಿಯು ಟರ್ಕಿಯ ವಾಯುಪ್ರದೇಶದಲ್ಲಿದ್ದಾಗ ಹೊಡೆದ

9 Mar 2026 9:10 pm
ಮಧ್ಯಪ್ರಾಚ್ಯ ಸಂಘರ್ಷ | ಭಾರತೀಯ ಶೇರು ಮಾರುಕಟ್ಟೆಯಲ್ಲಿ ರಕ್ತಪಾತ: 30 ಲಕ್ಷ ಕೋಟಿ.ರೂ.ಕಳೆದುಕೊಂಡ ಹೂಡಿಕೆದಾರರು

ಹೊಸದಿಲ್ಲಿ,ಮಾ.9: ಫೆ.28ರಂದು ಅಮೆರಿಕ,ಇಸ್ರೇಲ್ ಮತ್ತು ಇರಾನ್ ನಡುವೆ ಯುದ್ಧ ಆರಂಭಗೊಂಡಾಗಿನಿಂದ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ದಿನೇ ದಿನೇ ಉಲ್ಬಣಗೊಳ್ಳುತ್ತಲೇ ಇದೆ. ಪರಿಣಾಮವಾಗಿ ಹೂಡಿಕೆದಾರರ 30 ಲಕ್ಷ ಕೋಟಿ.ರೂ.ಸಂಪತ್ತು ಕರ

9 Mar 2026 9:07 pm
ದಿಲ್ಲಿಯಲ್ಲಿ ಯಾರನ್ನು ಭೇಟಿ ಮಾಡುತ್ತೇನೆ ಎಂದು ಹೇಳಲು ಆಗುವುದಿಲ್ಲ: ಡಿ.ಕೆ.ಶಿವಕುಮಾರ್

ದಿಲ್ಲಿ : ಹೊಸದಿಲ್ಲಿಯಲ್ಲಿ ನಾನು ಯಾರನ್ನು ಭೇಟಿ ಮಾಡುತ್ತೇನೆ ಎಂದು ಬಹಿರಂಗವಾಗಿ ಹೇಳಲು ಆಗುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಸೋಮವಾರ ದಿಲ್ಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ

9 Mar 2026 9:05 pm
ಕಲಬುರಗಿ | ನಾವೀನ್ಯ ಬೋಧನಾ ತಂತ್ರಗಳಿಂದ ವಿದ್ಯಾರ್ಥಿಗಳ ಭವಿಷ್ಯ ರೂಪಿಸಬೇಕು: ಪ್ರೊ. ಶುಭಾಂಗಿ

ಕಲಬುರಗಿ: ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ಕಾಲೇಜುಗಳ ಅಧ್ಯಾಪಕರು ನಾವೀನ್ಯ ಬೋಧನಾ ತಂತ್ರಗಳನ್ನು ಅಳವಡಿಸಿಕೊಂಡು ವಿದ್ಯಾರ್ಥಿಗಳ ಭವಿಷ್ಯ ರೂಪಿಸಬೇಕು. ವಿಷಯದ ಅರಿವು, ಆಸಕ್ತಿ, ಸಕ್ರಿಯ ಕಲಿಕೆ ಹಾಗೂ ತಂತ್ರಜ್ಞಾನ ಬಳಕೆಗೆ ಪ

9 Mar 2026 9:04 pm
ಬೈಕ್ -ಸ್ಕೂಟರ್ ಮಧ್ಯೆ ಅಪಘಾತ: ಓರ್ವ ಮೃತ್ಯು, ಇಬ್ಬರಿಗೆ ಗಾಯ

ಕಾಪು: ಕಾಪು ಎ1 ಹೋಟೆಲ್ ಜಂಕ್ಷನ್ ಬಳಿ ಬೈಕ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಓರ್ವ ಸವಾರ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಎಲ್ಲೂರು ಗ್ರಾಮದ ಅದಮಾರು ಕಾಲೇಜು ಬಳಿ ನಿವಾಸಿ ಜಯಂತ್ ಎಂಬವರ ಮಗ ಸೂರಜ್(23) ಎಂದ

9 Mar 2026 9:02 pm
ಆಳಂದ | ಹೂಗಾರ ಸಮಾಜದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಿ: ಪ್ರಕಾಶ ಫುಲಾರ

ಆಳಂದ: ತೀರಾ ಹಿಂದುಳಿದ ಹೂಗಾರ ಸಮಾಜದ ಅಭಿವೃದ್ಧಿ ಹಾಗೂ ಸಂಘಟನೆ ಬಲಪಡಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ತಾಲೂಕು ಹೂಗಾರ ಸಮಾಜದ ನೂತನ ಅಧ್ಯಕ್ಷ ಪ್ರಕಾಶ ಬಿ. ಫುಲಾರ ಕರೆ ನೀಡಿದರು. ಪಟ್ಟಣದ ಶ್ರೀ ಭಕ್ತಮಾರ್ಕಂಡೇಶ್ವರ ದ

9 Mar 2026 9:01 pm
ಗೂಡ್ಸ್ ರಿಕ್ಷಾ ಢಿಕ್ಕಿ: ಸ್ಕೂಟರ್ ಸವಾರ ಮೃತ್ಯು

ಹಿರಿಯಡ್ಕ, ಮಾ.9: ಗೂಡ್ಸ್ ಅಟೋ ರಿಕ್ಷಾವೊಂದು ಸ್ಕೂಟಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಹಿರಿಯಡಕ ಕಾಮತ್ ನರ್ಸಿಂಗ್ ಹೋಂ ಬಳಿ ಮಾ.9ರಂದು ಬೆಳಗ್ಗೆ ನಡೆದಿದೆ. ಹಿರಿಯಡಕ ಕಡೆಯಿಂದ ಕೋಟ್ನಕಟ್ಟೆ ಕಡೆಗೆ ಹೋಗು

9 Mar 2026 8:56 pm
ಲಾಡ್ಜ್‌ನ ಮಹಡಿಯಿಂದ ಹಾರಿ ವ್ಯಕ್ತಿ ಆತ್ಮಹತ್ಯೆ

ಮಣಿಪಾಲ, ಮಾ.9: ಅನಾರೋಗ್ಯದಿಂದ ಹಬಳಲುತ್ತಿದ್ದ ಚಿತ್ರದುರ್ಗದ ವ್ಯಕ್ತಿಯೊಬ್ಬರು ಮಣಿಪಾಲದಲ್ಲಿ ತಂಗಿದ್ದ ಲಾಡ್ಜ್‌ನ ಮಹಡಿಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ. ಮೃತರನ್ನು ಚಿತ್ರದುರ್ಗದ ಜಗದೀಶಪ್ಪ

9 Mar 2026 8:55 pm
ಮನೆಗೆ ನುಗ್ಗಿ 5.35 ಲಕ್ಷ ರೂ. ಮೌಲ್ಯದ ನಗನಗದು ಕಳವು: ಪ್ರಕರಣ ದಾಖಲು

ಕೋಟ, ಮಾ.9: ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ನಗ ನಗದು ಕಳವು ಮಾಡಿರುವ ಘಟನೆ ಮಾ.8ರಂದು ರಾತ್ರಿ ವೇಳೆ ಬೇಳೂರು ಗ್ರಾಮದ ಗುಳ್ಳಾಡಿ ಎಂಬಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಸತೀಶ ಶೆಟ್ಟಿ ಎಂಬವರು ರಾವುತೇಶ್ವರ ದೇವಸ್ಥಾ

9 Mar 2026 8:54 pm
ರಾಯಚೂರು | ನರೇಗಾದಡಿ ಕೆಲಸ ನೀಡದ ಆರೋಪ : ಗ್ರಾಕೂಸ್ ಸಂಘಟನೆಯಿಂದ ಪ್ರತಿಭಟನೆ

ರಾಯಚೂರು: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ (ಎಂಎನ್‌ಆರ್‌ಇಜಿಎ) ಕೂಲಿ ಕೆಲಸಕ್ಕಾಗಿ ಅರ್ಜಿ ಸಲ್ಲಿಸಿದ ಗ್ರಾಮೀಣ ಭಾಗದ ಕಾರ್ಮಿಕರಿಗೆ ಕೆಲಸ ನೀಡುತ್ತಿಲ್ಲ ಎಂದು ಆರೋಪಿಸಿ ಗ್ರಾಮೀಣ ಕೂಲಿಕಾರರ

9 Mar 2026 8:53 pm
ಮಣಿಪಾಲ: ಮಾ.11ರಿಂದ ಅಖಿಲ ಭಾರತ ಅಂತರ ವಿವಿ ಚೆಸ್

ಮಣಿಪಾಲ, ಮಾ.9: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ) ವತಿಯಿಂದ ಪುರುಷರ ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯ ಚೆಸ್ ಚಾಂಪಿಯನ್‌ಷಿಪ್ ಮಾ.11ರಿಂದ 13ರವರೆಗೆ ಕೆಎಂಸಿ ಮಣಿಪಾಲದ ಡಾ.ಟಿ.ಎಂ.ಎ.ಪೈ ಸಭಾಂಗಣದಲ್ಲಿ ನಡೆಯಲಿದೆ.

9 Mar 2026 8:51 pm
ಕಲಬುರಗಿ | ವಿಶ್ವ ಮಹಿಳಾ ದಿನಾಚರಣೆ

ಕಲಬುರಗಿ: ಕರ್ನಾಟಕ ಯುವಶಕ್ತಿ ರೈತರ ಮಕ್ಕಳ ಮಹಾಶಕ್ತಿ ಸಂಘಟನೆಯಿಂದ ನಗರದ ಕನ್ನಡ ಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಂಘಟನೆಯ ವತಿಯಿಂದ 2ರಿಂದ 9 ವರ್ಷ ವಯಸ್ಸಿನ 1,000 ಹೆಣ್ಣುಮಕ್ಕ

9 Mar 2026 8:50 pm
ಕಳ್ತೂರು ಸಂತೆಕಟ್ಟೆ ಹಿಂದೂ ರುದ್ರಭೂಮಿ ಉದ್ಘಾಟನೆ

ಹೆಬ್ರಿ, ಮಾ.9: 38ನೇ ಕಳ್ತೂರು ಗ್ರಾಮ ಪಂಚಾಯತ್ ಮತ್ತು ಸ್ಮಶಾನ ಅಭಿವೃದ್ಧಿ ಸಮಿತಿಯ ವತಿಯಿಂದ ಸುಮಾರು 30 ಲಕ್ಷ ರೂ. ವೆಚ್ಚದಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಂಡ ಆರ್ಬೆಟ್ಟು ದಿ.ವೆಂಕಟೇಶ ಕಾಮತ್ ಸಾರ್ವಜನಿಕ ಹಿಂದೂ ರುದ್ರಭೂಮಿ ರವ

9 Mar 2026 8:49 pm
ಪಶು ವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆ ಆರಂಭ : ಕೆ.ವೆಂಕಟೇಶ್

ಬೆಂಗಳೂರು : ಪಶು ಸಂಗೋಪನೆ ಇಲಾಖೆಯಲ್ಲಿ ಖಾಲಿ ಉಳಿದಿರುವ 400 ಪಶು ವೈದ್ಯಾಧಿಕಾರಿಗಳ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ಪಶುಸಂಗೋಪನೆ ಸಚಿವ ಕೆ. ವೆಂಕಟೇಶ್ ಹೇಳಿದ್ದಾರೆ. ಸೋಮವಾರ ವಿಧಾನಸಭೆಯ ಪ್ರಶ್ನೋ

9 Mar 2026 8:46 pm
ಗಲ್ಫ್‌ನಲ್ಲಿರುವ ಕನ್ನಡಿಗರ ರಕ್ಷಣೆ; ವಿದೇಶಾಂಗ ಸಚಿವ ಜೈಶಂಕರ್‌ಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮನವಿ

ಉಡುಪಿ, ಮಾ.9: ಬಹರೈನ್, ಕತಾರ್, ಕುವೈಟ್, ದುಬೈ ಮುಂತಾದ ಕೊಲ್ಲಿ ರಾಷ್ಟ್ರಗಳಲ್ಲಿರುವ ಕನ್ನಡಿಗರ ಮನವಿಯಂತೆ, ಯುದ್ಧಪೀಡಿತ ಪ್ರದೇಶಗಳ ಭಾರತೀಯರನ್ನು ರಕ್ಷಿಸುವ ಕುರಿತಂತೆ ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅ

9 Mar 2026 8:46 pm
ಅಪ್ಪಣ್ಣ ಹೆಗ್ಡೆ ಸಹಿತ ಅಗಲಿದ ಗಣ್ಯರಿಗೆ ಸದನದಲ್ಲಿ ಶ್ರದ್ಧಾಂಜಲಿ

ಬೆಂಗಳೂರು : ಇತ್ತೀಚೆಗೆ ಅಗಲಿದ ಮಾಜಿ ಶಾಸಕರಾದ ಬನ್ನೂರು ಅಪ್ಪಣ್ಣ ಹೆಗ್ಡೆ, ವೈ.ಎಂ. ವೀರಣ್ಣ ಹಾಗೂ ಹಿರಿಯ ಪತ್ರಕರ್ತ ಪಿ.ರಾಮಯ್ಯರಿಗೆ ವಿಧಾನ ಮಂಡಲ ಉಭಯ ಸದನಗಳಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸೋಮವಾರ ವಿಧಾನಸಭೆ ಕಲಾಪ ಆರ

9 Mar 2026 8:43 pm
ಅಫಜಲಪುರ | ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಅಫಜಲಪುರ: ಪಟ್ಟಣದ ಶಾರದಾ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಶಾಖೆ ಅಫಜಲಪುರ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ 2024–25ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಕಾರ್ಯಕ್ರಮ ಅರ್

9 Mar 2026 8:43 pm
ಬಹ್ರೇನ್ ನಲ್ಲಿ ಸಿಲುಕಿರುವ ಪ್ರಜೆಗಳನ್ನು ಸೌದಿ ಮೂಲಕ ಭಾರತಕ್ಕೆ ಕಳುಹಿಸಿಕೊಡಲು ಟ್ರಾನ್ಸಿಟ್ ವೀಸಾ ವ್ಯವಸ್ಥೆ: ರಾಯಭಾರ ಕಚೇರಿ

ಬಹ್ರೇನ್, ಮಾ. 9: ಮದ್ಯಪ್ರಾಚ್ಯದಲ್ಲಿನ ಉದ್ವಿಗ್ನತೆಯಿಂದ ಬಹ್ರೇನ್ ನಲ್ಲಿ ಸಿಕ್ಕಿಹಾಕಿಕೊಂಡಿರುವ ತನ್ನ ಪ್ರಜೆಗಳನ್ನು ಭಾರತಕ್ಕೆ ಕಳುಹಿಸಲು ಸೌದಿ ಅರೇಬಿಯಾ ಮೂಲಕ ಟ್ರಾನ್ಸಿಟ್ ವೀಸಾ ವ್ಯವಸ್ಥೆ ಮಾಡಲಾಗಿದೆ ಎಂದು ಬಹ್ರೇನ್

9 Mar 2026 8:43 pm
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಅನಗತ್ಯವಾಗಿ ಅಡ್ಡಿಪಡಿಸಿ ರಾಜಕೀಯ : ಕೆ.ಜೆ.ಜಾರ್ಜ್

ಬೆಂಗಳೂರು : ಶರಾವತಿ ಪಂಪ್ಡ್ ಸ್ಟೋರೇಜ್ ವಿದ್ಯುತ್ ಉತ್ಪಾದನೆ ಯೋಜನೆ ವಿಚಾರದಲ್ಲಿ ಅನಗತ್ಯವಾಗಿ ಅಡ್ಡಿಪಡಿಸಿ ರಾಜಕೀಯ ಮಾಡಲಾಗುತ್ತಿದೆ. ಈ ಯೋಜನೆಯನ್ನು ವಿರೋಧಿಸುವವರೊಂದಿಗೆ ಚರ್ಚೆ ನಡೆಸಲು ಸಿದ್ಧವಾಗಿದ್ದೇನೆ ಎಂದು ಇಂಧ

9 Mar 2026 8:40 pm
ಅಫಜಲಪುರ | ಉಚಿತ ಕಣ್ಣಿನ ತಪಾಸಣೆ ಶಿಬಿರ : 100 ಜನರಿಗೆ ತಪಾಸಣೆ, 46 ಮಂದಿ ಶಸ್ತ್ರಚಿಕಿತ್ಸೆಗೆ ಆಯ್ಕೆ

ಅಫಜಲಪುರ: ಮತಕ್ಷೇತ್ರದ ಕಲಬುರಗಿ ತಾಲೂಕಿನ ಫರಹತಾಬಾದ್‌ ಗ್ರಾಮದಲ್ಲಿ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಸಾರ್ವಜನಿಕ ಆಸ್ಪತ್ರೆ ಹಾಗೂ ಫರಹತಾಬಾದ್‌ ಪ್ರಾಥಮಿಕ ಆರೋಗ್ಯ ಕೇಂದ್ರ ಅವರುಗಳ ಸಂಯುಕ್ತ ಆಶ

9 Mar 2026 8:38 pm
ಕಟ್ಟಡದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು

ಉಳ್ಳಾಲ: ಬೆಂಗಳೂರಿನ ಕಟ್ಟಡವೊಂದರಲ್ಲಿ ಎಸಿ ಜೋಡಣೆ ಕಾರ್ಯನಿರ್ವಹಿಸುತ್ತಿದ್ದ ವೇಳೆ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ತಲಪಾಡಿ ನಿವಾಸಿ ಯುವಕ ಚಿಕಿತ್ಸೆ ಫಲಕಾರಿಯಾಗದೆ ರವಿವಾರ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ

9 Mar 2026 8:38 pm
ಸೇಡಂ | ಡಾ.ಅಂಬೇಡ್ಕರ್ ಮೂರ್ತಿ ಸ್ಥಾಪನೆಗೆ ಕಾಮಗಾರಿ ಪ್ರಾರಂಭಿಸಿ: ರೇವಣಸಿದ್ದಪ್ಪ ಶಿಂಧೆ

ಸೇಡಂ: ತಾಲೂಕಿನ ಭೊಂದೇಮಪಳ್ಳಿ ಗ್ರಾಮದಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಮೂರ್ತಿ ಸ್ಥಾಪನೆಗೆ ಕೆಲವು ವ್ಯಕ್ತಿಗಳು ಉದ್ದೇಶಪೂರ್ವಕವಾಗಿ ಅಡ್ಡಿಪಡಿಸುತ್ತಿದ್ದಾರೆ. ಕೂಡಲೇ ಮೂರ್ತಿ ಸ್ಥಾಪನೆ ಕಾಮಗಾರಿಯನ್ನು ಪ್ರಾರಂಭ

9 Mar 2026 8:34 pm
ದೇರಳಕಟ್ಟೆ: ನಿಟ್ಟೆ ಫಿಸಿಯೋ ಪ್ರೀಮಿಯರ್ ಲೀಗ್ ಸೀಸನ್-3” ಉದ್ಘಾಟನೆ

ಕೊಣಾಜೆ: ದೇರಳಕಟ್ಟೆಯ ನಿಟ್ಟೆ ಮೈದಾನದಲ್ಲಿ ನಿಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ವತಿಯಿಂದ ಆಯೋಜಿಸಲಾದ “ಶ್ರೀ ಎನ್.ವಿ. ಹೆಗ್ಡೆ ಸ್ಮಾರಕ ಕ್ರಿಕೆಟ್ ಟೂರ್ನಮೆಂಟ್ – ನಿಟ್ಟೆ ಫಿಸಿಯೋ ಪ್ರೀಮಿಯರ್ ಲೀಗ್ ಸೀಸನ್-3” ಅಂತ

9 Mar 2026 8:30 pm
ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ನೇತೃತ್ವದಲ್ಲಿ ಇಫ್ತಾರ್ ಕೂಟ

ಮಂಗಳೂರು, ಮಾ.9: ಎಲ್ಲರ ಮನಸ್ಸು ಒಗ್ಗೂಡಿದರೆ ಸಮಾಜದಲ್ಲಿ ಶಾಂತಿ ತನ್ನಿಂದ ತಾನೆ ಬರುತ್ತದೆ ಮಾಣಿಲ ಶ್ರೀಧಾಮದ ಶ್ರೀ ಮೋಹನ್ ದಾಸ್ ಪರಮಹಂಸ ಸ್ವಾಮೀಜಿ ಹೇಳಿದ್ದಾರೆ. ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ ನೇತೃತ್ವದಲ್ಲಿ ನಡೆದ ಇಫ

9 Mar 2026 8:26 pm
ವಾಡಿ | ಮಕ್ಕಳಿಗೆ ಸಮಯ ನೀಡಿ ನಿಗಾವಹಿಸಬೇಕು: ರೇವಮ್ಮ ಗುರ್ಜಾಲಕರ

ವಾಡಿ: ಹೆತ್ತವರು ಎಷ್ಟೇ ಕೆಲಸದ ಒತ್ತಡದಲ್ಲಿದ್ದರೂ ಮಕ್ಕಳಿಗೆ ಸಮಯ ನೀಡಿ ಅವರ ಮೇಲೆ ನಿಗಾವಹಿಸಬೇಕು. ಇಲ್ಲವಾದರೆ ಎಳೆಯ ಮಕ್ಕಳು ಹಾದಿ ತಪ್ಪುವ ಸಾಧ್ಯತೆ ಇದೆ ಎಂದು ಆವಿಷ್ಕಾರ ಸಾಂಸ್ಕೃತಿಕ ಸಂಘಟನೆಯ ಕಲಬುರಗಿ ಜಿಲ್ಲಾ ಸಮಿತಿ

9 Mar 2026 8:25 pm
ಯುವತಿ ನಾಪತ್ತೆ: ಪ್ರಕರಣ ದಾಖಲು

ಮಂಗಳೂರು,ಮಾ.9: ತೋಟಬೆಂಗ್ರೆಯ ಲೋಕನಾಥ್ ಎಂಬವರ ಬಾಡಿಗೆ ಮನೆಯಲ್ಲಿ ವಾಸವಿದ್ದ ಸಫನಾ (18) ಎಂಬಾಕೆ ಮಾ.6 ರಿಂದ ಕಾಣೆಯಾಗಿದ್ದಾರೆ. ಎಂದಿನಂತೆ ಬಂದರಿನಲ್ಲಿರುವ ವಿವೇಕ್ ಮಾರ್ಟ್‌ಗೆ ಕೆಲಸಕ್ಕೆಂದು ಹೋದವರು ವಾಪಸ್ ಬಂದಿಲ್ಲ ಎಂದು ಪಣ

9 Mar 2026 8:23 pm
ವಾಡಿ | ಬಸವ ಮಹೋತ್ಸವ-ಐವರು ಸಾಧಕರಿಗೆ ʼಬಸವ ಶ್ರೀʼ ಪ್ರಶಸ್ತಿ ಪ್ರದಾನ

ಶಿಕ್ಷಣ ಸಂಸ್ಥೆಗಳು ಬಡ ಮಕ್ಕಳ ಭವಿಷ್ಯ ಬರೆಯಲಿ : ಸೋಮಶೇಖರ ಶಿವಾಚಾರ್ಯ

9 Mar 2026 8:20 pm
Kalaburagi | ಯುಗಾದಿ ಹಬ್ಬ : ಶ್ರೀಶೈಲಂಗೆ ವಿಶೇಷ ಬಸ್‍ಗಳ ಕಾರ್ಯಾಚರಣೆ

ಕಲಬುರಗಿ: ಚಂದ್ರಮಾನ ಯುಗಾದಿ ಪ್ರಯುಕ್ತ ಮಾ.19 ರಂದು ಆಂಧ್ರಪ್ರದೇಶ ರಾಜ್ಯದ ಶ್ರೀಶೈಲಂನಲ್ಲಿ ಜರುಗುವ ಶ್ರೀ ಮಲ್ಲಿಕಾರ್ಜುನ ದೇವರ ಜಾತ್ರೆಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಇದೇ ಮಾ.10 ರಿಂದ 20 ರವರೆಗೆ ಹೆಚ್ಚಿನ ಸಂ

9 Mar 2026 8:17 pm
ಸಂದರ್ಶನ ತರಬೇತಿಗೆ ಅರ್ಜಿ ಆಹ್ವಾನ

ಮಂಗಳೂರು: ಪ್ರಸಕ್ತ (2025-26ನೇ) ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ಅಭ್ಯರ್ಥಿಗಳಿಗೆ ಬೆಂಗಳೂರಿನ ಹಜ್ ಭವನದಲ್ಲಿ ವಸತಿಯು

9 Mar 2026 8:17 pm
ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆಲ್ಲುವುದು ನಮ್ಮ ಮುಂದಿನ ಗುರಿ: ಸೂರ್ಯಕುಮಾರ್ ಯಾದವ್

ಹೊಸದಿಲ್ಲಿ,ಮಾ.9: ಭಾರತ ಕ್ರಿಕೆಟ್ ತಂಡ ಸ್ವದೇಶದಲ್ಲಿ ಐತಿಹಾಸಿಕ ಟಿ-20 ವಿಶ್ವಕಪ್ ಪ್ರಶಸ್ತಿ ಗೆಲ್ಲುವಲ್ಲಿ ನಾಯಕತ್ವವಹಿಸಿರುವ ಸೂರ್ಯಕುಮಾರ್ ಯಾದವ್ ಮುಂದಿನ ಪ್ರಮುಖ ಮೈಲಿಗಲ್ಲಿನತ್ತ ತನ್ನ ಗಮನವನ್ನ್ನು ಹರಿಸಿದ್ದಾರೆ. 2028ರ

9 Mar 2026 8:17 pm
ಪ್ರತಿಭಾ ಪಲಾಯನ ಕಳವಳಕಾರಿ: ಜಿ.ಪಂ. ಉಪ ಕಾರ್ಯದರ್ಶಿ

ದ.ಕ. ಜಿಲ್ಲಾ ಕೌಶಲ ಅಭಿವೃದ್ಧಿ ಯೋಜನೆ ತಯಾರಿ ಸಭೆ

9 Mar 2026 8:14 pm
ಮೂರನೇ ಟಿ-20 ವಿಶ್ವಕಪ್ ಪ್ರಶಸ್ತಿಯೊಂದಿಗೆ ಅದ್ವಿತೀಯ ಸಾಧನೆಗೈದ ಭಾರತ

ಹೊಸದಿಲ್ಲಿ,ಮಾ.9: ಭಾರತ ಕ್ರಿಕೆಟ್ ತಂಡವು ಮೂರನೇ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಟಿ-20 ವಿಶ್ವಕಪ್‌ನಲ್ಲಿ ಯಾವ ತಂಡವೂ ಮಾಡದ ಸಾಧನೆ ಮಾಡಿದೆ. ಅಹ್ಮದಾಬಾದ್‌ನಲ್ಲಿ ನಡೆದಿದ್ದ ಫೈನಲ್ ಪಂದ್ಯದ ಅಂಕಿ-ಅಂಶಗಳು ಇಂತಿವೆ. 3: ಭಾರತ ತಂಡವ

9 Mar 2026 8:14 pm
9 Mar 2026 8:13 pm
ಸೆಂಟ್ರಲ್ ಕಮಿಟಿ ನಿಯೋಗ ಪೊಲೀಸ್ ಆಯುಕ್ತ-ಎಸ್ಪಿ ಭೇಟಿ

ಮಂಗಳೂರು, ಮಾ.9: ದ.ಕ ಮತ್ತು ಉಡುಪಿ ಜಿಲ್ಲಾ ದಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಅಲ್ಹಾಜ್ ಕೆ.ಎಸ್. ಮುಹಮ್ಮದ್ ಮಸೂದ್‌ರ ನಿರ್ದೇಶನದಂತೆ ರಮಝಾನ್ ಕೊನೆಯ ಹತ್ತರಲ್ಲಿ ಹಾಗೂ ಈದ್ ಸಂದರ್ಭ ವಿ

9 Mar 2026 8:12 pm