SENSEX
NIFTY
GOLD
USD/INR

Weather

21    C

ಡಿಜಿಟಲ್ ಸುದ್ದಿ ಮೂಲಗಳು

...
ಗೆಜೆಟೆಡ್ ಪ್ರೊಬೇಷನರ್: ವ್ಯಕ್ತಿತ್ವ ಪರೀಕ್ಷೆ ಮುಂದೂಡಿಕೆ

ಬೆಂಗಳೂರು : ಕೆಪಿಎಸ್ಸಿ 2023-24ನೇ ಸಾಲಿನ ಗ್ರೂಪ್ ‘ಎ' ಮತ್ತು ‘ಬಿ' ವೃಂದದ ಒಟ್ಟು 384 ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳಿಗೆ ಸಂಬಂಧಿಸಿದಂತೆ ನಡೆಸಲು ಉದ್ದೇಶಿಸಿದ್ದ ವ್ಯಕ್ತಿತ್ವ ಪರೀಕ್ಷೆಯನ್ನು ಆಡಳಿತಾತ್ಮಕ ಕಾರಣಗಳಿಂದಾಗಿ

18 Mar 2026 12:43 am
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಆಗ್ರಹ: ಸಂಸದರಿಗೆ ಪುರುಷೋತ್ತಮ ಬಿಳಿಮಲೆ ಪತ್ರ

ಬೆಂಗಳೂರು : ರೈಲ್ವೆ ಇಲಾಖೆಯ ವಿವಿಧ ಹುದ್ದೆಗಳ ನೇಮಕಾತಿ ಮತ್ತು ಪದೋನ್ನತಿಗೆ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕನ್ನಡ ಸೇರಿದಂತೆ ಎಲ್ಲ ಪ್ರಾದೇಶಿಕ ಭಾಷೆಗಳಲ್ಲಿ ನಡೆಸುವಂತೆ ಕೇಂದ್ರ ಸರಕಾರವನ್ನು ಒತ್ತಾಯಿಸಬೇಕೆಂ

18 Mar 2026 12:41 am
Mysuru | ಲಕ್ಷಾಂತರ ರೂ. ವಂಚನೆ; ಕೆಎಸ್‌ಯು ಮಾಜಿ ಕುಲಸಚಿವ, ಸಿಬ್ಬಂದಿಗೆ ಜೈಲು ಶಿಕ್ಷೆ

ಮೈಸೂರು : ಕೆಲಸ ಕೊಡಿಸುವುದಾಗಿ ಹೇಳಿ ಲಕ್ಷಾಂತರ ರೂ. ಪಡೆದು ವಂಚಿಸಿದ ಪ್ರಕರಣದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಮಾಜಿ ಉಪ ಕುಲಸಚಿವ ಎಂ.ಕೃಷ್ಣಮೂರ್ತಿ ಹಾಗೂ ಸಿಬ್ಬಂದಿ ಮಂಜುನಾಥ್‌ಗೆ ಕಠಿಣ ಶಿಕ್ಷೆ ವಿಧಿಸಲಾಗಿ

18 Mar 2026 12:29 am
ಕೋಗಿಲು ಬಡಾವಣೆಯಲ್ಲಿ ಮನೆಗಳ ತೆರವು; ಅಂತಿಮ ವರದಿ ಸಲ್ಲಿಕೆಗೆ ಎ.29ರವರೆಗೆ ಕಾಲಾವಕಾಶ ನೀಡಿದ ಹೈಕೋರ್ಟ್

ಬೆಂಗಳೂರು: ಯಲಹಂಕ ಬಳಿಯ ಕೋಗಿಲು ಬಡಾವಣೆಯಲ್ಲಿನ ವಾಸಿಂ ಮತ್ತು ಫಕೀರ್ ಕಾಲನಿಗಳಲ್ಲಿನ ಮನೆಗಳ ತೆರವು ಕಾರ್ಯಾಚರಣೆಯಲ್ಲಿ ನಿರ್ಗತಿಕರಾಗಿರುವವರು ಮತ್ತು ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಿರುವ ಕುರಿತ ಮಾಹಿತಿ ಒಳಗೊಂಡ ಅ

18 Mar 2026 12:17 am
ಹೋಟೆಲ್-ರೆಸ್ಟೋರೆಂಟ್‌ಗಳಿಗೆ ವಾಣಿಜ್ಯ ಬಳಕೆ ಎಲ್‌ಪಿಜಿ ಪೂರೈಕೆ ಸ್ಥಗಿತ; ಕೇಂದ್ರ, ರಾಜ್ಯ ಸರಕಾರಗಳಿಗೆ ಹೈಕೋರ್ಟ್ ನೋಟಿಸ್

ಬೆಂಗಳೂರು : ನಗರದ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಿಗೆ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ಸರಬರಾಜು ನಿಲ್ಲಿಸಿರುವ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ಹೈಕೋರ್ಟ್ ನೋಟ

18 Mar 2026 12:13 am
ಬಳ್ಳಾರಿ | ಶಾಲಾ ವಾರ್ಷಿಕೋತ್ಸವ, ಬೀಳ್ಕೊಡುಗೆ ಕಾರ್ಯಕ್ರಮ

ಬಳ್ಳಾರಿ/ಸಂಡೂರು: ತಾಲೂಕಿನ ತಾರಾನಗರದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏಳನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ, ಶಾರದಾ ಪೂಜೆ ಹಾಗೂ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವು ವಿಜೃಂಭಣೆಯಿಂದ ನೆರವೇರಿತು. ಕಾರ್

17 Mar 2026 11:21 pm
ಹಜ್-2026 | ಮಾ.23ರಿಂದ ಯಾತ್ರಿಗಳಿಗಾಗಿ ಲಸಿಕಾ ಶಿಬಿರ: ಝುಲ್ಫಿಖಾರ್ ಅಹ್ಮದ್ ಖಾನ್

ಬೆಂಗಳೂರು : ಪ್ರಸಕ್ತ ಸಾಲಿನ ಪವಿತ್ರ ಹಜ್ ಯಾತ್ರೆಗೆ ರಾಜ್ಯದಿಂದ ತೆರಳುತ್ತಿರುವ ಯಾತ್ರಿಗಳಿಗಾಗಿ ಮಾ.23 ರಿಂದ 28ರವರೆಗೆ ಲಸಿಕಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ರಾಜ್ಯ ಹಜ್ ಸಮಿತಿ ಅಧ್ಯಕ್ಷ ಝುಲ್ಫಿಖಾರ್ ಅಹ್ಮದ್ ಖಾನ್(ಟಿ

17 Mar 2026 11:11 pm
ಧೋನಿಯೊಂದಿಗೆ CSK ಪರ ಆಡಲು ಉತ್ಸುಕನಾಗಿರುವೆ: ಸಂಜು ಸ್ಯಾಮ್ಸನ್

ತಿರುವನಂತಪುರ, ಮಾ.17: ಭಾರತ ತಂಡಕ್ಕೆ T20 ವಿಶ್ವಕಪ್ ಟ್ರೋಫಿ ಗೆಲ್ಲುವಲ್ಲಿ ಮಹತ್ವದ ಕೊಡುಗೆ ನೀಡಿದ್ದ ಸಂಜು ಸ್ಯಾಮ್ಸನ್ ಇದೀಗ ತನ್ನ ಗಮನವನ್ನು ಐಪಿಎಲ್‌ ನತ್ತ ಹರಿಸಿದ್ದಾರೆ. T20 ವಿಶ್ವಕಪ್‌ ನಲ್ಲಿನ ತನ್ನ ಶ್ರೇಷ್ಠ ಫಾರ್ಮ್ ಅನ್

17 Mar 2026 11:07 pm
ಸಂಚಾರಿ ಆರೋಗ್ಯ ಘಟಕಗಳ ಬಲವರ್ಧನೆ: ದಿನೇಶ್ ಗುಂಡೂರಾವ್

ಬೆಂಗಳೂರು : ರಾಜ್ಯದ ಗ್ರಾಮೀಣ, ಗುಡ್ಡಗಾಡು ಮತ್ತು ದುರ್ಗಮ ಪ್ರದೇಶಗಳ ಜನರಿಗೆ ತುರ್ತು ಮತ್ತು ಗುಣಮಟ್ಟದ ಆರೋಗ್ಯ ಸೇವೆಗಳನ್ನು ತಲುಪಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರವು ಸಂಚಾರಿ ಆರೋಗ್ಯ ಘಟಕಗಳ ಕಾರ್ಯವೈಖರಿಯನ್ನು ಮತ್ತಷ

17 Mar 2026 11:03 pm
ನಾಳೆಯಿಂದ(ಮಾ.18) ಎಸೆಸೆಲ್ಸಿ ಪರೀಕ್ಷೆ ಆರಂಭ

ಬೆಂಗಳೂರು : ರಾಜ್ಯಾದ್ಯಂತ ಮಾ.18ರಿಂದ ಎಸೆಸೆಲ್ಸಿ ಪರೀಕ್ಷೆ ಆರಂಭವಾಗುತ್ತಿದ್ದು, ಈ ಬಾರಿ 2,871 ಕೇಂದ್ರಗಳಲ್ಲಿ ಒಟ್ಟು 9,02,889 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ. 8,12,855 ಹೊಸಬರು, 62,845 ಪುನರಾವರ್ತಿತ, 27,189 ಖಾಸಗಿ ಅಭ್ಯರ್ಥ

17 Mar 2026 10:58 pm
ಬೆಂಗಳೂರು ನಗರದಲ್ಲಿ ಆಲಿಕಲ್ಲು ಸಹಿತ ಮಳೆ

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಂಗಳವಾರ ಸಂಜೆ ಆಲಿಕಲ್ಲು ಸಹಿತ ಮಳೆಯಾಗಿದೆ. ನಗರದ ಕೆಂಗೇರಿ, ಬಾಪೂಜಿನಗರ, ಚಾಮರಾಜಪೇಟೆ, ಪುರಭವನ ಮತ್ತು ವಿಧಾನಸೌಧ ಸೇರಿದಂತೆ ಸುತ್ತುಮುತ್ತಲ ಪ್ರದೇಶಗಳಲ್ಲ

17 Mar 2026 10:52 pm
ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ತಂಪೆರೆದ ಮಳೆ: ವಿಜಯಪುರದಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ

ವಿಜಯಪುರ : ವಿಜಯಪುರ ಜಿಲ್ಲೆಯಾದ್ಯಂತ ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ. ನಗರದಲ್ಲಿ ಸಾಯಂಕಾಲ ಭಾರೀ ಗುಡುಗು, ಬಿರುಗಾಳಿ ಸಹಿತ ಮಳೆಯಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ಮಳೆ ತಂಪೆರೆದಿದೆ. ಮುದ್ದೇಬಿಹಾಳ

17 Mar 2026 10:40 pm
ಭಾರತದ ಪದವೀಧರರಲ್ಲಿ ಶೇ. 40 ಜನರಿಗೆ ಉದ್ಯೋಗ ಸಿಗುತ್ತಿಲ್ಲ: ವರದಿ

ಹೊಸದಿಲ್ಲಿ, ಮಾ. 17: ಭಾರತದ ಪದವೀಧರರಲ್ಲಿ ಶೇ. 40 ಜನರಿಗೆ ಉದ್ಯೋಗ ಸಿಗುತ್ತಿಲ್ಲ ಎಂದು ಅಝೀಮ್ ಪ್ರೇಮ್ಜಿ ವಿಶ್ವವಿದ್ಯಾನಿಲಯದ ವರದಿ ಹೇಳಿದೆ. ಭಾರತದಲ್ಲಿ 20ರಿಂದ 29 ವರ್ಷದೊಳಗಿನ 6.3 ಕೋಟಿ ಪದವೀಧರರಲ್ಲಿ 1.1 ಕೋಟಿ ಮಂದಿ ನಿರುದ್ಯೋಗಿ

17 Mar 2026 10:38 pm
ಬಳ್ಳಾರಿ | ಮಾ.29ರಂದು ಸ್ಪೂರ್ತಿ ನವೋದಯ ಜೀನಿಯಸ್ ಅವಾರ್ಡ್ ಪರೀಕ್ಷೆ

ಬಳ್ಳಾರಿ/ಕಂಪ್ಲಿ: ಗ್ರಾಮೀಣ ಭಾಗದ ಬಡ ಹಾಗೂ ಮಧ್ಯಮ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ ಕಂಪ್ಲಿ ಪಟ್ಟಣದ ಹೊಸಪೇಟೆ ಬೈಪಾಸ್ ರಸ್ತೆಯ ಯಲ್ಲಮ್ಮಕ್ಯಾಂಪ್ ಬಳಿ ಇರುವ ಸ್ಪೂರ್ತಿ ನವೋದಯ ತರಬೇತಿ ಕೇಂದ್ರದಲ್ಲಿ ಮಾ.29ರಂದು (ರವ

17 Mar 2026 10:38 pm
ಟ್ರಾನ್ಸ್‌ ಜೆಂಡರ್ ವ್ಯಕ್ತಿಗಳ ಹಕ್ಕುಗಳ ರಕ್ಷಣೆ ತಿದ್ದುಪಡಿ ಮಸೂದೆ: ಮಸೂದೆಯಲ್ಲಿನ ಪ್ರಮುಖ ಬದಲಾವಣೆಗಳು ಏನೇನು?

ಸಂಸತ್ತಿನಲ್ಲಿ ಪರಿಚಯಿಸಲಾದ ಹೊಸ ತಿದ್ದುಪಡಿಯು ಲಿಂಗತ್ವ ಅಲ್ಪಸಂಖ್ಯಾತರ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ, 2019 ರಲ್ಲಿ ಪ್ರಮುಖ ಬದಲಾವಣೆಗಳನ್ನು ಪ್ರಸ್ತಾಪಿಸುತ್ತದೆ. ಈ ತಿದ್ದುಪಡಿಯು ರಾಷ್ಟ್ರೀಯ ಕಾನೂನು ಸೇವೆಗಳ ಪ

17 Mar 2026 10:33 pm
ಬಳ್ಳಾರಿ | ಎಸೆಸೆಲ್ಸಿ ಪರೀಕ್ಷೆಗೆ ಕಂಪ್ಲಿ ತಾಲೂಕು ಸಜ್ಜು: 6 ಕೇಂದ್ರಗಳಲ್ಲಿ 2,034 ವಿದ್ಯಾರ್ಥಿಗಳಿಗೆ ಪರೀಕ್ಷೆ

ಬಳ್ಳಾರಿ/ಕಂಪ್ಲಿ: ಮಾ.18ರಿಂದ ಎ.2ರವರೆಗೆ ನಡೆಯಲಿರುವ ಎಸೆಸೆಲ್ಸಿ ಪರೀಕ್ಷೆಗೆ ಕಂಪ್ಲಿ ತಾಲೂಕು ಸಂಪೂರ್ಣ ಸಜ್ಜಾಗಿದ್ದು, ಶಿಕ್ಷಣ ಇಲಾಖೆ ಎಲ್ಲಾ ರೀತಿಯ ಸಿದ್ಧತೆ ಕೈಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಾಲೂಕಿನಾದ್ಯ

17 Mar 2026 10:29 pm
ಇರಾನ್‌ನ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈಗೆ ರಶ್ಯಾದಲ್ಲಿ ಚಿಕಿತ್ಸೆ : ವರದಿ

ಟೆಹರಾನ್,ಮಾ.17: ಅಮೆರಿಕ- ಇಸ್ರೇಲ್ ವಾಯುದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಇರಾನ್‌ನ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರನ್ನು ಉನ್ನತ ವೈದ್ಯಕೀಯ ಚಿಕಿತ್ಸೆಗಾಗಿ ರಶ್ಯಕ್ಕೆ ಕೊಂಡೊಯ್ಯಲಾಗಿದೆಯೆಂದು ಸುದ್ದಿಪ

17 Mar 2026 10:28 pm
Budget Session 2026 | ‘ಗೋವುಗಳನ್ನು ದತ್ತು ತೆಗೆದುಕೊಳ್ಳದ ಬಿಜೆಪಿ ಶಾಸಕರುʼ: ವಿಧಾನಸಭೆಯಲ್ಲಿ ಮಾತಿನ ಚಕಮಕಿ

ಬೆಂಗಳೂರು : ʼಈ ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ ಗೋವು ದತ್ತು ಯೋಜನೆಯಡಿ ಬಿಜೆಪಿ ಶಾಸಕರೇ, ನಾಯಕರೇ ಗೋವುಗಳನ್ನು ದತ್ತು ತೆಗೆದುಕೊಂಡಿಲ್ಲʼ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಆಡಳಿತ ಮತ್ತು ಪ್ರ

17 Mar 2026 10:27 pm
ಇರಾನ್, ಲೆಬನಾನ್‌ಗೆ ಮಾನವೀಯ ನೆರವು ಘೋಷಿಸಿದ ಚೀನಾ

ಬೀಜಿಂಗ್,ಮಾ.17: ಇರಾನ್ ಹಾಗೂ ಲೆಬನಾನ್ ಸೇರಿದಂತೆ ಪಶ್ಚಿಮ ಏಶ್ಯದ ಯುದ್ಧಪೀಡಿತ ರಾಷ್ಟ್ರಗಳಿಗೆ ಮಾನವೀಯ ನೆರವನ್ನು ಒದಗಿಸುವುದಾಗಿ ಚೀನಾ ಮಂಗಳವಾರ ಘೋಷಿಸಿದೆ. ಇರಾನ್ ವಿರುದ್ಧ ಅಮೆರಿಕ ಹಾಗೂ ಇಸ್ರೇಲ್ ನಡೆಸುತ್ತಿರುವ ಸೇನಾ ಕ

17 Mar 2026 10:26 pm
ಪಶ್ಚಿಮದಂಡೆ ಪ್ರದೇಶದಲ್ಲಿ ವಸಾಹತು ವಿಸ್ತರಣೆ ನಿಲ್ಲಿಸಿ : ಇಸ್ರೇಲ್‌ಗೆ ವಿಶ್ವಸಂಸ್ಥೆ ಆಗ್ರಹ

ವಿಶ್ವಸಂಸ್ಥೆ,ಮಾ.17: ಪಶ್ಚಿಮದಂಡೆ ಪ್ರದೇಶದಲ್ಲಿ ಇಸ್ರೇಲ್ ನಾಟಕೀಯವಾಗಿ ಅದರ ವಸಾಹತನ್ನು ವಿಸ್ತರಿಸುವುದನ್ನು ತಕ್ಷಣವೇ ನಿಲ್ಲಿಸುವಂತೆ ವಿಶ್ವಸಂಸ್ಥೆ ಮಂಗಳವಾರ ಆಗ್ರಹಿಸಿದೆ. ಕೇವಲ ಒಂದು ವರ್ಷದ ಅವಧಿಯಲ್ಲಿ 36 ಸಾವಿರಕ್ಕೂ

17 Mar 2026 10:25 pm
ಸುರತ್ಕಲ್| ಯಕ್ಷಯಾನ ಅಗರಿ ಸಂಸ್ಕರಣೆ, ಪ್ರಶಸ್ತಿ ಪ್ರದಾನ ಸಮಾರಂಭ

ಸುರತ್ಕಲ್: ಗೋವಿಂದ ದಾಸ್ ಕಾಲೇಜ್ ಹಾಗೂ ಅಗರಿ ಶ್ರೀನಿವಾಸ ಭಾಗವತರ ಸಂಸ್ಮರಣಾ ವೇದಿಕೆ ಆಶ್ರಯ ದಲ್ಲಿ ಯಕ್ಷಯಾನ ಅಗರಿ ಸಂಸ್ಕರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ತೆ

17 Mar 2026 10:21 pm
ಸಿಂಧನೂರು | ವಿದ್ಯಾರ್ಥಿಗಳು ಸಾಹಿತ್ಯ ಓದುವ ಹವ್ಯಾಸ ರೂಢಿಸಿಕೊಳ್ಳಲಿ: ದೊಡ್ಡಬಸವರಾಜ

ಸಿಂಧನೂರು: ಆಧುನಿಕ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳು ಸಾಹಿತ್ಯಾಭಿರುಚಿಯಿಂದ ದೂರವಾಗುತ್ತಿರುವುದರಿಂದ, ಕಲಿಕೆಯೊಂದಿಗೆ ಸಾಹಿತ್ಯ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದು ಕನಕದಾಸ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತಾಧ

17 Mar 2026 10:20 pm
ಹರ್ಯಾಣ | ರೈಲ್ವೆ ಹಳಿಗೆ ಕಟ್ಟಿ ಹಾಕಿದ ದುಷ್ಕರ್ಮಿಗಳು: ರೈಲು ಹರಿದು ಯುವಕ ಮೃತ್ಯು

ಚಂಡಿಗಢ, ಮಾ. 17: ಸ್ನೇಹಿತನ ಪ್ರಿಯತಮೆಗೆ ಹೋಳಿ ಬಣ್ಣ ಹಚ್ಚಿದ ಆರೋಪದಲ್ಲಿ 23 ವರ್ಷದ ಯವಕನನ್ನು ಹತ್ಯೆಗೈದ ಘಟನೆ ಪಾಣಿಪತ್‌ನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹತ್ಯೆಗೀಡಾದ ಯುವಕನನ್ನು ಕಲು ಎಂದು ಗುರುತಿಸಲಾಗಿದೆ.

17 Mar 2026 10:19 pm
ಸಿರವಾರ | ಪತ್ರಕರ್ತರಿಗೆ ಆರೋಗ್ಯ ವಿಮೆ, ಉಚಿತ ಪತ್ರಿಕಾ ಭವನಕ್ಕೆ ಮನವಿ

ಸಿರವಾರ: ಪಟ್ಟಣ ಪಂಚಾಯತಿ ವ್ಯಾಪ್ತಿಯ ಪತ್ರಕರ್ತರಿಗೆ ಆರೋಗ್ಯ ವಿಮೆ ಕಲ್ಪಿಸಲು ಬಜೆಟ್‌ನಲ್ಲಿ ಅನುದಾನ ಮೀಸಲಿಡಬೇಕು ಎಂದು ಒತ್ತಾಯಿಸಿ, ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಸುರೇಶ್ ಶೆಟ್ಟಿ ಅವರನ್ನು ಪತ್ರಕರ್ತರು ಭೇಟಿ ಮಾಡಿ

17 Mar 2026 10:17 pm
ಜೆಡಿ(ಯು) ಪಕ್ಷಕ್ಕೆ ಮಾಜಿ ಸಂಸದ ಕೆ.ಸಿ. ತ್ಯಾಗಿ ರಾಜೀನಾಮೆ

ಹೊಸದಿಲ್ಲಿ, ಮಾ. 17: ಜನತಾದಳದ ನಾಯಕ ಹಾಗೂ ರಾಜ್ಯ ಸಭೆಯ ಮಾಜಿ ಸದಸ್ಯ ಕೆ.ಸಿ. ತ್ಯಾಗಿ ಅವರು ಪಕ್ಷಕ್ಕೆ ರಾಜೀನಾಮೆ ನೀಡುವ ತನ್ನ ನಿರ್ಧಾರವನ್ನು ಮಂಗಳವಾರ ಪ್ರಕಟಿಸಿದ್ದಾರೆ. ಜೆಡಿ(ಯು) ವರಿಷ್ಠ ಹಾಗೂ ಬಿಹಾರದ ಮುಖ್ಯಮಂತ್ರಿ ನಿತೀಶ್

17 Mar 2026 10:17 pm
ಮಾ.28ರಂದು 'ಉಬಾರ್ ಕಂಬಳೋತ್ಸವ'

ಉಪ್ಪಿನಂಗಡಿ: 40ನೇ ವರ್ಷದ ವಿಜಯ- ವಿಕ್ರಮ ಜೋಡುಕರೆ ಕಂಬಳವು `ಉಬಾರ್ ಕಂಬಳೋತ್ಸವ'ವಾಗಿ ವಿಜೃಂಭಣೆಯಿಂದ ಈ ಬಾರಿ ಮಾ.28ರಂದು ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯ ಬಿಡುಗಡೆಯು ಕೂಟೇಲು ಬಳಿಯ ಹಳೆಗೇಟುವಿನ ನೇತ್ರಾವತಿ ನದಿ ಕಿನಾರ

17 Mar 2026 10:02 pm
“ನನ್ನ ಆತ್ಮಸಾಕ್ಷಿ ಒಪ್ಪುವುದಿಲ್ಲ; ಇರಾನ್ ಯುದ್ಧಕ್ಕೆ ಬೆಂಬಲ ನೀಡಲಾರೆ”: ಅಮೆರಿಕದ ಭಯೋತ್ಪಾದನಾ ನಿಗ್ರಹ ಕೇಂದ್ರದ ಮುಖ್ಯಸ್ಥ ರಾಜೀನಾಮೆ

ವಾಷಿಂಗ್ಟನ್, ಮಾ.17: ಇರಾನ್ ವಿರುದ್ಧ ಇಸ್ರೇಲ್ ಹಾಗೂ ಅಮೆರಿಕ ಜಂಟಿಯಾಗಿ ನಡೆಸುತ್ತಿರುವ ಮಿಲಿಟರಿ ದಾಳಿಯನ್ನು ವಿರೋಧಿಸಿ, ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ ಮುಖ್ಯಸ್ಥ ಜೋಸೆಫ್ ಕೆಂಟ್ ತಮ್ಮ ಹುದ್ದೆಗೆ ರಾ

17 Mar 2026 10:00 pm
ವಿಜಯನಗರ | ಎಟಿಎಂ ಕಾರ್ಡ್ ಬದಲಿಸಿ 1.27 ಲಕ್ಷ ರೂ. ವಂಚನೆ : ಆರೋಪ

ವಿಜಯನಗರ/ಹೊಸಪೇಟೆ : ಹೊಸಪೇಟೆ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎಟಿಎಂ ಬಳಕೆ ವೇಳೆ ಅಪರಿಚಿತ ಯುವಕ ಚಾತುರ್ಯದಿಂದ ಕಾರ್ಡ್ ಬದಲಾವಣೆ ಮಾಡಿ ಲಕ್ಷಾಂತರ ರೂ. ವಂಚನೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಮಾ.14ರಂದು ಬೆಳಿಗ್ಗೆ ಸುಮ

17 Mar 2026 10:00 pm
ಮಾ.19: ʼಉಲ್ಲಾಕುಳು ಆರಾಧನೆ ಅನನ್ಯತೆʼ ಕೃತಿ ಬಿಡುಗಡೆ

ಮಂಗಳೂರು, ಮಾ.17: ಅದಿ ಕುಕ್ಕೆಯಿಂದ ಕುಂಬ್ಳೆಯ ಅಂತ್ಯ ಪುತ್ತಿಗೆಯವರೆಗೆ ವ್ಯಾಪಿಸಿ ಆರಾಧನೆಯಗುತ್ತಿರುವ ಉಲ್ಲಾಕುಳು ಆರಾಧನೆಯನ್ನು ಕೇಂದ್ರೀಕರಿಸಿ ಡಾ. ಪೂವಪ್ಪ ಕಣಿಯೂರು ನಡೆಸಿದ ಅಧ್ಯಯನ ಗ್ರಂಥ ʼಉಲ್ಲಾಕುಳು ಆರಾಧನೆ ಅನನ್ಯ

17 Mar 2026 9:59 pm
ಸಿರವಾರ | ಸಾಮೂಹಿಕ ವಿವಾಹದಿಂದ ಬಡವರ ಆರ್ಥಿಕ ಸ್ಥಿತಿ ಸುಧಾರಣೆ: ಶ್ರೀಸಿದ್ದಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು

ಸಿರವಾರ: ಸಾಮೂಹಿಕ ವಿವಾಹಗಳ ಮೂಲಕ ಬಡವರ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಸಾಧ್ಯವಾಗುತ್ತದೆ ಎಂದು ಉಜ್ಜಯಿನಿ ಪೀಠದ ಜಗದ್ಗುರು ಶ್ರೀಸಿದ್ದಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು. ಮಂಗಳವಾರ ತಾಲೂಕಿನ ಬಲ್ಲಟಿಗಿ ಗ್ರಾಮದ

17 Mar 2026 9:49 pm
Raichur | ಮಾರ್ಚ್ ಮಾಹೆಯ ಪಡಿತರ ಧಾನ್ಯ ವಿತರಣೆ: ಜಿಲ್ಲಾಧಿಕಾರಿ ನಿತೀಶ್ ಕೆ.

ರಾಯಚೂರು: ಜಿಲ್ಲಾ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಮಾರ್ಚ್ 2026ರ ಪಡಿತರ ಧಾನ್ಯಗಳ ವಿತರಣೆ ಪ್ರಾರಂಭವಾಗಿದ್ದು, ಈ ಕುರಿತು ಜಿಲ್ಲಾಧಿಕಾರಿ ನಿತೀಶ್ ಕೆ. ಮಾಹಿತಿ ನೀಡಿದ್ದಾರೆ. ರಾಷ್ಟ್ರೀಯ ಆಹಾರ

17 Mar 2026 9:44 pm
ಮಂಗಳೂರು| ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ ಹೊಡೆದು ಕೊಲೆಗೆ ಯತ್ನ ಪ್ರಕರಣ: ಆರೋಪಿ ಸೆರೆ

ಮಂಗಳೂರು : ಭೂ ವ್ಯವಹಾರಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ ಹೊಡೆದು ಕೊಲೆಗೆ ಯತ್ನಿಸಿದ ಘಟನೆ ಮಂಗಳವಾರ ನಗರದಲ್ಲಿ ನಡೆದಿದ್ದು, ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರ

17 Mar 2026 9:42 pm
ಜೇವರ್ಗಿ | ಇಫ್ತಾರ್ ಕೂಟ ಆಯೋಜನೆ

ಜೇವರ್ಗಿ : ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬಸವ ಡವಲರ‍್ಸ್ ವತಿಯಿಂದ ಜೇವರ್ಗಿ ನಿವಾಸಿಗಳಿಗೆ ಇಫ್ತಾರ್ ಕೂಟವನ್ನು ಆಯೋಜಿಸಲಾಗಿತ್ತು. ರಮಝಾನ್‌ ಹಬ್ಬವು ಕೇವಲ ಉಪವಾಸ ಮಾಡುವುದಲ್ಲ, ಅದೊಂದು ಪ್ರೀತಿ ಪ್ರೇಮದ ಸಂಖ್ಯೆಯಾವಾಗಿ

17 Mar 2026 9:41 pm
Kalaburagi | ಆತ್ಮ ವಿಶ್ವಾಸದಿಂದ ಎಸೆಸೆಲ್ಸಿ ಪರೀಕ್ಷೆ ಎದುರಿಸಿ : ಭಂವರ್ ಸಿಂಗ್ ಮೀನಾ

ಕಲಬುರಗಿ: 2025-26ನೇ ಶೈಕ್ಷಣಿಕ ಸಾಲಿನ ಎಸೆಸೆಲ್ಸಿ ಪರೀಕ್ಷೆ-1 ಮಾರ್ಚ್ 18ರಿಂದ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ವಿದ್ಯಾರ್ಥಿಗಳಿಗೆ ಜಿಲ್ಲಾ ಪಂಚಾಯತ್ ಸಿಇಒ ಭಂವರ್ ಸಿಂಗ್ ಮೀನಾ ಬಹಿರಂಗ ಪತ್ರದ ಮೂಲಕ ಶುಭ ಹಾರೈಸಿ, ಆತ್ಮ

17 Mar 2026 9:39 pm
ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿಗೆ ಕೃತಿ ಆಹ್ವಾನ

ಉಡುಪಿ, ಮಾ.17: ವಿಶ್ವ ಭಾರತಿ ಕರ್ನಾಟಕ ಪ್ರತಿಷ್ಠಾನ ಬೆನಗಲ್ ಪ್ರಾಯೋಜಿತ ಕವಿ ಕುರಾಡಿ ಸೀತಾರಾಮ ಅಡಿಗರ ನೆನಪಿನ ‘ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ’ ಗಾಗಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಸಂಸ್ಥೆಯು 2025ರಲ್ಲಿ ಮೊ

17 Mar 2026 9:29 pm
ಕಲ್ಲಂಗಡಿ ಬೆಳೆ ಹಾನಿ; ರೈತರಿಗೆ ಸೂಕ್ತ ಪರಿಹಾರ ನೀಡಲು ಬೈಂದೂರು ಶಾಸಕರ ಆಗ್ರಹ

ಬೈಂದೂರು, ಮಾ.17: ಬೈಂದೂರು ವಿಧಾನಸಭಾ ಕ್ಷೇತ್ರ ವಾಪ್ತಿಯಲ್ಲಿ ಪ್ರಸ್ತುತ ವರ್ಷ ಕಲ್ಲಂಗಡಿ ಹಣ್ಣಿನ ಮೊದಲ ಬೆಳೆಗೆ ಸೊರಗು ರೋಗ ತಗುಲಿ ಬೆಳೆ ಹಾನಿ ಸಂಭವಿಸಿರುವುದರಿಂದ ಹಾನಿಯಾದ ಬೆಳೆಗೆ ಸೂಕ್ತ ಪರಿಹಾರ ಹಾಗೂ ಕಲ್ಲಂಗಡಿ ಬೆಳೆಗಾ

17 Mar 2026 9:28 pm
ಮಾ.19ರಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಸಭೆ

ಉಡುಪಿ, ಮಾ.17: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಸಭೆಯು ಮಾ.19ರ ಬೆಳಗ್ಗೆ 10 ಗಂಟೆಗೆ ಬ್ರಹ್ಮಗಿರಿ ನಾಯರ್‌ಕೆರೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ನಡೆಯಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್‌ಕುಮಾರ್ ಕೊಡವೂರು ಪ್ರಕಟ

17 Mar 2026 9:26 pm
ಪಶ್ಚಿಮ ಏಷ್ಯಾ ಸಂಘರ್ಷ | ಮಾತುಕತೆಗಾಗಿ ಅಮೆರಿಕದ ಖಾಸಗಿ ವಿನಂತಿಗಳನ್ನು ನಿರ್ಲಕ್ಷಿಸಿದ್ದೇವೆ ಎಂದು ಒಪ್ಪಿಕೊಂಡ ಇರಾನ್ ಅಧಿಕಾರಿಗಳು

ಇರಾನ್‌ ನೊಂದಿಗಿನ ಸಂಘರ್ಷಕ್ಕೆ ಸಂಬಂಧಿಸಿದಂತೆ ಅಮೆರಿಕದ ಅಧ್ಯಕ್ಷ ಟ್ರಂಪ್ ಎರಡು ವಿಭಿನ್ನ ನಿರೂಪಣೆಗಳೊಂದಿಗೆ ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ಸಾರ್ವಜನಿಕವಾಗಿ, ಇರಾನ್‌ ನ ಮಿಲಿಟರಿ ಶಕ್ತಿಯನ್ನು ನಾಶಪಡಿಸಲಾಗಿದೆ,

17 Mar 2026 9:17 pm
ಕೇರಳ ವಿಧಾನ ಸಭಾ ಚುನಾವಣೆ : ಅಧಿಕಾರಿಗಳ ವರ್ಗಾವಣೆಗೆ ಕೇಂದ್ರ ಚುನಾವಣಾ ಆಯೋಗ ಆದೇಶ

ತಿರುವನಂತಪುರಂ, ಮಾ. 17: ಪ್ರಮುಖ ಬೆಳವಣಿಗೆಯೊಂದರಲ್ಲಿ ಕೇಂದ್ರ ಚುನಾವಣಾ ಆಯೋಗ ಎಪ್ರಿಲ್ 9ರಂದು ನಡೆಯಲಿರುವ ಚುನಾವಣೆಗೆ ಸಿದ್ಧತೆಯ ಭಾಗವಾಗಿ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳು ಸೇರಿದಂತೆ ಹಲವು ಹಿರಿಯ ಅಧಿಕಾರಿಗಳನ್ನು ಮಂಗಳ

17 Mar 2026 9:14 pm
ಶಾಲಾ ಮಕ್ಕಳ ಶೂ, ಸಾಕ್ಸ್ ಖರೀದಿಗಾಗಿ 104 ಕೋಟಿ ರೂ.ಬಿಡುಗಡೆ ಮಾಡಿದ ಸರಕಾರ

ಬೆಂಗಳೂರು : ರಾಜ್ಯ ಸರಕಾರವು 2026-27ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭದಲ್ಲಿಯೇ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್ ಮತ್ತು ಪಾದರಕ್ಷೆ ವಿತರಿಸಲು 104 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಈ ಸಂಬಂಧ ಶಾಲಾ ಶಿಕ್ಷಣ ಮತ್ತ

17 Mar 2026 9:13 pm
ಮಧ್ಯಪ್ರಾಚ್ಯದ ಸಂಘರ್ಷ | ಮಹಾರಾಷ್ಟ್ರ, ಗುಜರಾತ್, ಮಧ್ಯಪ್ರದೇಶ ಸಹಿತ ಹಲವು ರಾಜ್ಯಗಳಲ್ಲಿ LPG ಕೊರತೆ

ಹೊಸದಿಲ್ಲಿ, ಮಾ. 17: ಮಧ್ಯಪ್ರಾಚ್ಯದ ಸಂಘರ್ಷದ ನಡುವೆ ಭಾರತದ ಹಲವು ರಾಜ್ಯಗಳಲ್ಲಿ ಎಲ್‌ಪಿಜಿ ಕೊರತೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಪರ್ಯಾಯ ಪರಿಹಾರ ಹುಡುಕುತ್ತಿದ್ದಾರೆ. ಅಲ್ಲದೆ, ಎಲ್‌ಪಿಜಿ ಸಿಲಿಂಡರ್‌ಗಳನ್ನು

17 Mar 2026 9:12 pm
17 Mar 2026 9:08 pm
ಜಾರ್ಖಂಡ್‌ | ಮಾಟಮಂತ್ರ ಮಾಡುತ್ತಿದ್ದಾರೆಂದು ಆರೋಪಿಸಿ ಬುಡಕಟ್ಟು ಕುಟುಂಬದ ಮೂವರ ಹತ್ಯೆ

ರಾಂಚಿ, ಮಾ. 17: ಜಾರ್ಖಂಡ್‌ನ ಗೊಡ್ಡದಲ್ಲಿ ಇನ್ನೊಂದು ಭೀಕರ ಹತ್ಯಾಕಾಂಡ ನಡೆದಿದ್ದು, ಮಾಟ ಮಾಡುತ್ತಿದ್ದರೆಂದು ಆರೋಪಿಸಿ ಬುಡಕಟ್ಟು ಸಮುದಾಯಕ್ಕೆ ಸೇರಿದ ಒಂದೇ ಕುಟುಂಬದ ಮೂವರನ್ನು ದುಷ್ಕರ್ಮಿಗಳು ಥಳಿಸಿ ಹತ್ಯೆಗೈದಿದ್ದಾರೆ.

17 Mar 2026 9:06 pm
ರಾಜ್ಯಸಭಾ ಚುನಾವಣೆ | ಹರ್ಯಾಣದಲ್ಲಿ ಕಾಂಗ್ರೆಸ್, ಬಿಜೆಪಿಗೆ ತಲಾ ಒಂದು ಸ್ಥಾನ

ಚಂಡೀಗಢ, ಮಾ. 17: ಹರ್ಯಾಣದಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ತಲಾ ಒಂದು ಸ್ಥಾನ ಗೆದ್ದಿವೆ. ಮಾಜಿ ಲೋಕಸಭಾ ಸದಸ್ಯ, ಬಿಜೆಪಿ ಅಭ್ಯರ್ಥಿ ಸಂಜಯ್ ಭಾಟಿಯ ಮತ್ತು ಕಾಂಗ್ರೆಸ್ ಅಭ್ಯರ್ಥಿ 61 ವರ್ಷದ ಕರಮ್‌

17 Mar 2026 9:04 pm
ಕೃಷಿ ಭೂಮಿಯಲ್ಲಿನ ಮನೆಗಳಿಗೂ ಅಧಿಕೃತ ದಾಖಲೆ ನೀಡಲು ಹಾದಿ ಸುಗಮ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯಿದೆಗೆ ತಿದ್ದುಪಡಿ ತರುವ ಮೂಲಕ ಕೃಷಿ ಭೂಮಿಯಲ್ಲಿ ನಿರ್ಮಿಸಲಾದ ಮನೆಗಳಿಗೂ ಅಧಿಕೃತ ದಾಖಲೆ ನೀಡಲು ಹಾದಿ ಸುಗಮಗೊಳಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತ

17 Mar 2026 9:04 pm
ದಿಲ್ಲಿ | ಕುಸಿದು ಬಿದ್ದ ಕಬ್ಬಿಣದ ಸೇತುವೆ : ಮಹಿಳೆ ಮೃತ್ಯು

ಹೊಸದಿಲ್ಲಿ,ಮಾ.17: ಚರಂಡಿಯ ಮೇಲಿನ 60 ಅಡಿ ಉದ್ದದ ಕಬ್ಬಿಣದ ಸೇತುವೆ ಕುಸಿದು ಬಿದ್ದ ಪರಿಣಾಮ ಸುಮಾರು 50ರ ಹರೆಯದ ಅಪರಿಚಿತ ಮಹಿಳೆ ಮೃತಪಟ್ಟ ಘಟನೆ ಮಂಗಳವಾರ ಬೆಳಿಗ್ಗೆ ಉತ್ತರ ದಿಲ್ಲಿಯ ರೂಪನಗರ ಪ್ರದೇಶದಲ್ಲಿ ಸಂಭವಿಸಿದೆ ಎಂದು ಅಧಿ

17 Mar 2026 8:59 pm
ಕರ್ನಾಟಕ ರಾಜ್ಯ ಪ್ರಗತಿಪರ ಆಟೋ ರಿಕ್ಷಾ , ಟೂರಿಸ್ಟ್ ವಾಹನ ಚಾಲಕರ ಪ್ರತಿಭಟನೆ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಆಟೋರಿಕ್ಷಾ ಚಾಲಕರಿಗೆ ಆಗುತ್ತಿರುವ ಸಮಸ್ಯೆಯನ್ನು ಖಂಡಿಸಿ ಕರ್ನಾಟಕ ರಾಜ್ಯ ಪ್ರಗತಿಪರ ಆಟೋ ರಿಕ್ಷಾ , ಟೂರಿಸ್ಟ್ , ಭಾರೀ ವಾಹನ ಚಾಲಕರ ಸಂಘ (ಎಐಸಿಸಿಟಿಯು) ನೇತೃತ್ವದಲ್ಲಿ ನಗರದ ಕ್ಲಾಕ್ ಟವರ್ ಬಳಿ

17 Mar 2026 8:58 pm
Kalaburagi | ಕೇಂದ್ರ ಕಾರಾಗೃಹದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹ ಹಾಗೂ ಕಡಗಂಚಿ ಕಾರ್ಮೇಲ್ ಜ್ಯೋತಿ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಇವುಗಳ ಸಂಯುಕ್ತಾಶ್ರಯದಲ್ಲಿ ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಇತ್ತೀಚೆಗೆ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ

17 Mar 2026 8:58 pm
ಮಹಿಳೆಯರ ಏಕದಿನ ರ‍್ಯಾಂಕಿಂಗ್‌ | 7ನೇ ಸ್ಥಾನಕ್ಕೇರಿದ ಹರ್ಮನ್‌ಪ್ರೀತ್ ; ಮಂಧಾನ ಅಗ್ರ ಸ್ಥಾನ ಭದ್ರ

ದುಬೈ, ಮಾ.17: ಭಾರತ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಮಂಗಳವಾರ ಬಿಡುಗಡೆಯಾದ ಮಹಿಳೆಯರ ಏಕದಿನ ರ‍್ಯಾಂಕಿಂಗ್‌ನಲ್ಲಿ ಏಳನೇ ಸ್ಥಾನಕ್ಕೆ ಭಡ್ತಿ ಪಡೆದಿದ್ದಾರೆ. ಉಪ ನಾಯಕಿ ಸ್ಮತಿ ಮಂಧಾನ ಅಗ್ರ ಸ್ಥಾನದಲ್ಲಿ ಮುಂದುವರ

17 Mar 2026 8:56 pm
Kalaburagi | ಒತ್ತಡವಿಲ್ಲದೆ ಖುಷಿಯಿಂದ ಎಸೆಸೆಲ್ಸಿ ಪರೀಕ್ಷೆ ಬರೆಯಿರಿ: ಡಿಸಿ ಫೌಝಿಯಾ ತರನ್ನುಮ್

ಕಲಬುರಗಿ: 2025-26ನೇ ಶೈಕ್ಷಣಿಕ ಸಾಲಿನ ಎಸೆಸೆಲ್ಸಿ ಪರೀಕ್ಷೆ-1 ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ಜಿಲ್ಲೆಯಾದ್ಯಂತ ನಡೆಯಲಿದ್ದು, ವಿದ್ಯಾರ್ಥಿಗಳು ಯಾವುದೇ ಒತ್ತಡಕ್ಕೆ ಒಳಗಾಗದೆ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಬೇಕು ಎಂದು ಜಿ

17 Mar 2026 8:56 pm
ಪ್ರತ್ಯೇಕ ಪ್ರಕರಣ: ಇಬ್ಬರು ಆತ್ಮಹತ್ಯೆ

ಪಡುಬಿದ್ರಿ, ಮಾ.17: ಮದ್ಯ ಸೇವನೆ ಚಟ ಹೊಂದಿದ್ದ ತೆಂಕ ಗ್ರಾಮದ ನಿವಾಸಿ ಸುಧಾಕರ(52) ಎಂಬವರು ವೈಯಕ್ತಿಕ ಕಾರಣದಿಂದ ಮನನೊಂದು ಮಾ.16ರಂದು ಬೆಳಗ್ಗೆ ಮನೆಯ ಕೋಣೆಯ ಸೀಲಿಂಗ್ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬ

17 Mar 2026 8:56 pm
ಮಹಿಳೆಗೆ 1.45ಲಕ್ಷ ರೂ. ಆನ್‌ಲೈನ್ ವಂಚನೆ: ಪ್ರಕರಣ ದಾಖಲು

ಉಡುಪಿ, ಮಾ.17: ಮಹಿಳೆಯೊಬ್ಬರಿಗೆ ಲಕ್ಷಾಂತರ ರೂ. ಆನ್‌ಲೈನ್ ವಂಚನೆ ಎಸಗಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲೀಲಿ ಪ್ರೋರಿನ್ ಡಿಸಿಲ್ವಾ ಎಂಬವರಿಗೆ ಮಾ.11ರಂದು ಮುಂಬೈಯಿಂದ ವ್ಯಕ್ತಿಯೊಬ್ಬರು ಕರೆ ಮ

17 Mar 2026 8:54 pm
ಆರ್‌ಸಿಬಿ, ಎಸ್‌ಆರ್‌ಎಚ್‌ಗೆ ಹಿನ್ನಡೆ | ಐಪಿಎಲ್‌ನ ಆರಂಭಿಕ ಪಂದ್ಯಗಳಿಗೆ ಹೇಝಲ್‌ವುಡ್, ಕಮಿನ್ಸ್ ಅಲಭ್ಯ

ಹೊಸದಿಲ್ಲಿ, ಮಾ.17: ಪುನಶ್ಚೇತನ ಕಾರ್ಯಕ್ರಮಗಳಲ್ಲಿ ಭಾಗಿಯಾಗಿರುವ ಆಸ್ಟ್ರೇಲಿಯ ಕ್ರಿಕೆಟ್ ತಂಡದ ವೇಗಿಗಳಾದ ಜೋಶ್ ಹೇಝಲ್‌ವುಡ್ ಹಾಗೂ ಪ್ಯಾಟ್ ಕಮಿನ್ಸ್ 2026ರ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌ನ(ಐಪಿಎಲ್)ಆರಂಭಿಕ ಪಂದ್ಯಗ

17 Mar 2026 8:53 pm
17 Mar 2026 8:51 pm
ಉತ್ತರ ಪ್ರದೇಶ | ಪಂಚಾಯತಿ ಕಟ್ಟೆಯಲ್ಲಿ ಜೋಡಿ ಹತ್ಯೆ : ಆರೋಪಿ ಪೊಲೀಸ್‌ ಎನ್‌ಕೌಂಟರ್‌ನಲ್ಲಿ ಮೃತ್ಯು

ಬರೇಲಿ,ಮಾ.17: ಕೌಟುಂಬಿಕ ವಿವಾದವನ್ನು ಬಗೆಹರಿಸಲು ಸೋಮವಾರ ಕರೆಯಲಾಗಿದ್ದ ಪಂಚಾಯಿತಿ ಸಭೆಯಲ್ಲಿ ತನ್ನ ಅತ್ತೆ ಮತ್ತು ಬಾಮೈದನನ್ನು ಹತ್ಯೆ ಮಾಡಿ ಪತ್ನಿಯನ್ನು ಗಾಯಗೊಳಿಸಿದ್ದ ಅಫ್ಝರ್ ಖಾನ್ (38) ಎಂಬಾತ ಪೋಲಿಸ್ ಎನ್‌ಕೌಂಟರ್‌ನಲ

17 Mar 2026 8:51 pm
ಉಡುಪಿ: ಡಯಟ್‌ನಿಂದ ವೃತ್ತಿ ಶಿಕ್ಷಣ ಪ್ರದರ್ಶನ, ಕೆರಿಯರ್ ಮೇಳ

ಉಡುಪಿ, ಮಾ.17: ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ (ಡಯಟ್) ಜಿಲ್ಲಾ ವೃತ್ತಿಪರ ಮತ್ತು ವೃತ್ತಿ ಮಾರ್ಗದರ್ಶಕ ಘಟಕವನ್ನು ಸ್ಥಾಪಿಸಲಾಗುತ್ತಿದ್ದು ಇದರ ಭಾಗವಾಗಿ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗ

17 Mar 2026 8:51 pm
ಪಶ್ಚಿಮ ಏಶ್ಯಾ ಸಂಘರ್ಷ | ಗುಜರಾತ್ ಬಂದರಿಗೆ ಆಗಮಿಸಿದ ‘ನಂದಾದೇವಿ’ ಎಲ್‌ಪಿಜಿ ಟ್ಯಾಂಕರ್

ಅಹ್ಮದಾಬಾದ್,ಮಾ.17: 46,500 ಮೆ.ಟನ್ ಅನಿಲವನ್ನು ಹೊತ್ತ ಭಾರತದ ಎರಡನೇ ಎಲ್‌ಪಿಜಿ ಟ್ಯಾಂಕರ್ ‘ನಂದಾದೇವಿ’ ಪಶ್ಚಿಮ ಏಶ್ಯಾ ಸಂಘರ್ಷದ ನಡುವೆಯೇ ಹಾರ್ಮುಝ್ ಜಲಸಂಧಿಯನ್ನು ಸುರಕ್ಷಿತವಾಗಿ ದಾಟಿ ಮಂಗಳವಾರ ಗುಜರಾತಿನ ದೇವಭೂಮಿ ದ್ವಾರಕ

17 Mar 2026 8:49 pm
17 Mar 2026 8:48 pm
ಹುಲಸೂರ್ | ಪಶುವೈದ್ಯರ ನಿರ್ಲಕ್ಷ್ಯ ಆರೋಪ: ಹುಚ್ಚನಾಯಿ ಕಡಿತಕ್ಕೆ ಎತ್ತು ಬಲಿ

ಹುಲಸೂರ್: ಹುಚ್ಚನಾಯಿ ಕಡಿತಕ್ಕೆ ಚಿಕಿತ್ಸೆ ಫಲಕಾರಿಯಾಗದೆ ಎತ್ತು ಸಾವನ್ನಪ್ಪಿದ ಘಟನೆ ಮಂಗಳವಾರ ಪಟ್ಟಣದಲ್ಲಿ ಸಂಭವಿಸಿದ್ದು, ಪಶುವೈದ್ಯರ ನಿರ್ಲಕ್ಷ್ಯದಿಂದ ಈ ದುರ್ಘಟನೆ ನಡೆದಿದೆ ಎಂದು ರೈತ ಕಂಟೆಪ್ಪ ಡೋಣಗಾಂವಕರ್ ಆರೋಪಿ

17 Mar 2026 8:48 pm
ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ: ಒಡಿಶಾದ ಮೂವರು ಶಾಸಕರು ಕಾಂಗ್ರೆಸ್‌ನಿಂದ ಅಮಾನತು

ಭುವನೇಶ್ವರ,ಮಾ.17: ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾದ ತನ್ನ ಮೂವರು ಶಾಸಕರನ್ನು ಕಾಂಗ್ರೆಸ್ ಮಂಗಳವಾರ ಅಮಾನತುಗೊಳಿಸಿದೆ. ಎ.2ರಂದು ತೆರವಾಗಲಿರುವ ರಾಜ್ಯದ ನಾಲ್ಕು ರಾಜ್ಯಸಭಾ ಸ್ಥಾನಗಳಿಗಾಗಿ ಸೋ

17 Mar 2026 8:47 pm
ಹುಮನಾಬಾದ್ | ಮಾಜಿ ಸಚಿವ ರಾಜಶೇಖರ್ ಪಾಟೀಲ್ ಅವರಿಂದ ಸೌಹಾರ್ದ ಇಫ್ತಾರ್ ಕೂಟ

ಹುಮನಾಬಾದ್ : ಪಟ್ಟಣದಲ್ಲಿ ಕ್ಷೇತ್ರದ ಮುಸಲ್ಮಾನ ಬಾಂಧವರಿಗೆ ಪ್ರತಿವರ್ಷದಂತೆ ಈ ವರ್ಷವು ಮಾಜಿ ಸಚಿವ ರಾಜಶೇಖರ್ ಪಾಟೀಲ್ ಅವರಿಂದ ಬೃಹತ್ ಮಟ್ಟದಲ್ಲಿ ಮಂಗಳವಾರ ಸಾಯಂಕಾಲ ಸೌಹಾರ್ದದ ಇಫ್ತಾರ್ ಕೂಟ ಹಮ್ಮಿಕೊಳ್ಳಲಾಗಿತ್ತು. ಇಫ

17 Mar 2026 8:45 pm
ಹುಲಸೂರ್ | ಮಾಹಿತಿ ಕೊರತೆಯಿಂದ ಜೆಸ್ಕಾಂ ಸಭೆ ವಿಫಲ

ಹುಲಸೂರ್: ಗ್ರಾಹಕರ ವಿದ್ಯುತ್ ಸಂಪರ್ಕ ಹಾಗೂ ಕುಂದು ಕೊರತೆ ನಿವಾರಣೆ ಕುರಿತು ಆಯೋಜಿಸಿದ್ದ ಜೆಸ್ಕಾಂ ಸಭೆಗೆ ಸಮರ್ಪಕ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಸಾರ್ವಜನಿಕರ ಭಾಗವಹಿಸುವಿಕೆ ಕಡಿಮೆಯಾಗಿದ್ದು, ಸಭೆ ನಿರೀಕ್ಷಿತ ಮಟ್ಟದಲ

17 Mar 2026 8:41 pm
Kerala Story-2 ಬಿಡುಗಡೆ | ಮಹಾರಾಷ್ಟ್ರದಲ್ಲಿ ಚಿತ್ರಮಂದಿರದಲ್ಲಿ ಮುಸ್ಲಿಮರನ್ನು ಬಹಿಷ್ಕರಿಸುವ ಶಪಥ; ವೀಡಿಯೋ ವೈರಲ್

ವಸಾಯಿ (ಮಹಾರಾಷ್ಟ್ರ): ವಿವಾದಾತ್ಮಕ ಕೇರಳ ಸ್ಟೋರಿ-2 ಮತ್ತೊಮ್ಮೆ ಸದ್ದು ಮಾಡಿದೆ. ಆದರೆ, ಈ ಬಾರಿ ಬೇರೆಯದೇ ಕಾರಣಕ್ಕೆ ಸುದ್ದಿಯಾಗಿದೆ. ಕೇರಳ ಸ್ಟೋರಿ-2 ಚಲನಚಿತ್ರ ಬಿಡುಗಡೆಯಾಗಿರುವ ಚಿತ್ರಮಂದಿರವೊಂದರ ಮುಂದೆ ಜನಜಂಗುಳಿಯೊಂದು

17 Mar 2026 8:41 pm
ಮಹಿಳೆಯರೊಂದಿಗೆ ಅಸಭ್ಯ ವರ್ತನೆ ಪ್ರಕರಣ: ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಅಮಾನತು

ಮಂಗಳೂರು, ಮಾ.17: ಮೂಡುಬಿದಿರೆಯ ಇನ್ಸ್‌ಪೆಕ್ಟರ್ ಸಂದೇಶ್ ಬಿ.ಜಿ . ಅವರು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವುದನ್ನು ಆಡಿಯೋ ಮತ್ತು ವಿಡಿಯೋಗಳು ದೃಢಪಡಿಸುವುದರಿಂದ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ನ

17 Mar 2026 8:40 pm
Bidar | ಇಂದಿನ ಯುಗದಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುತ್ತಿದ್ದಾರೆ : ದೀಪಿಕಾ ನಾಯ್ಕರ್

ಬೀದರ್: ಇಂದಿನ ಯುಗದಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುತ್ತಿದ್ದಾರೆ ಎಂದು ಹುಮನಾಬಾದ್ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ದೀಪಿಕಾ ಬಿ. ನಾಯ್ಕರ್ ಹೇಳಿದರು. ಹುಮನಾಬಾದ್ ತಾಲೂಕು ಪಂಚಾಯತ್ ಸ

17 Mar 2026 8:38 pm
Bengaluru | ಅನಧಿಕೃತ ಶೆಡ್ ತೆರವು ವೇಳೆ ​ʼಜೈ ಬಾಂಗ್ಲಾʼ ಘೋಷಣೆ ಕೂಗಿದ ಆರೋಪ; ಮಹಿಳೆಗೆ ಷರತ್ತುಬದ್ಧ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರು : ನಗರದ ಹೆಬ್ಬಗೋಡಿಯಲ್ಲಿ ಸರ್ಕಾರಿ ಜಮೀನಿನಲ್ಲಿ ನಿರ್ಮಿಸಲಾಗಿದ್ದ ಅಕ್ರಮ ಶೆಡ್‌ಗಳ ತೆರವು ಕಾರ್ಯಾಚರಣೆ ಸಂದರ್ಭದಲ್ಲಿ ʼಜೈ ಬಾಂಗ್ಲಾʼ ಎಂದು ಘೋಷಣೆ ಕೂಗಿದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಪಶ್ಚಿಮ ಬಂಗಾಳ ಮೂಲದ

17 Mar 2026 8:38 pm
Uttar Pradesh | ಗಂಗಾ ನದಿಯಲ್ಲಿ ಇಫ್ತಾರ್ ಕೂಟ ಆಯೋಜಿಸಿದ್ದಕ್ಕೆ 14 ಮಂದಿಯ ಬಂಧನ

ವಾರಾಣಸಿ: ಗಂಗಾ ನದಿಯಲ್ಲಿ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಮೂಳೆಗಳನ್ನು ನದಿಗೆ ಎಸೆದ ಆರೋಪದ ಮೇಲೆ 14 ಮಂದಿ ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ. ಹಿಂದೂಗಳು ಪವಿತ್ರ ಎಂದು ಭಾವಿಸಿರುವ ಗಂಗಾ ನದಿಯಲ್ಲಿ ಮಾಂಸಾಹಾರವನ

17 Mar 2026 8:38 pm
ಹುಲಸೂರ್ | ದೌರ್ಜನ್ಯ ತಡೆಗೆ ಕಾನೂನು ಅರಿವು ಅಗತ್ಯ: ಭಾಸ್ಕರ್ ಕಾಂಬ್ಳೆ

ಹುಲಸೂರ್: ಸಮಾಜದಲ್ಲಿನ ಅಸಮಾನತೆ, ಅನ್ಯಾಯ ಹಾಗೂ ಹಿಂಸಾಚಾರವನ್ನು ತಡೆಗಟ್ಟಲು ಸಾರ್ವಜನಿಕರು ಕಾನೂನು ಅರಿವು ಹೊಂದಿರುವುದು ಅತ್ಯಾವಶ್ಯಕ ಎಂದು ಹಿರಿಯ ವಕೀಲ ಭಾಸ್ಕರ್ ಕಾಂಬ್ಳೆ ಹೇಳಿದರು. ತಾಲೂಕಿನ ಆನಂದವಾಡಿ (ಎಚ್) ಗ್ರಾಮದ

17 Mar 2026 8:37 pm
ಇರಾನ್ ಕ್ಷಿಪಣಿ ಸಾಮರ್ಥ್ಯವನ್ನು ನಾಶ ಮಾಡಿರುವುದಾಗಿ ಹೇಳಿದ ಅಮೆರಿಕ; ಇರಾನ್‌ ನ ಕಾರ್ಯತಂತ್ರವೇನು?

ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಗಳು ಇರಾನ್‌ ನ ಕ್ಷಿಪಣಿಗಳು ಮತ್ತು ಡ್ರೋನ್‌ ಗಳನ್ನು ಹಾರಿಸುವ ಸಾಮರ್ಥ್ಯವನ್ನು ತೀವ್ರವಾಗಿ ಕಡಿಮೆ ಮಾಡಿವೆ ಎಂದು ತಜ್ಞರು ಹೇಳುತ್ತಾರೆ. ಆದರೆ ಇರಾನ್ ಗಮನಾರ್ಹ ಹಾನಿಯನ್ನುಂಟು

17 Mar 2026 8:35 pm
17 Mar 2026 8:33 pm
Bidar | ಲೋಕ್ ಆದಾಲತ್‌ನಲ್ಲಿ 66,440 ಪ್ರಕರಣಗಳು ಇತ್ಯರ್ಥ : ನ್ಯಾ.ಪ್ರಕಾಶ್ ಬನಸೊಡೆ

ಬೀದರ್ : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಎಲ್ಲಾ ನ್ಯಾಯಾಲಯಗಳಲ್ಲಿ ಮಾ.14 ರಂದು ನಡೆದ ಬೃಹತ್ ರಾಷ್ಟ್ರೀಯ ಲೋಕ್

17 Mar 2026 8:33 pm
Raichur | ಸಿದ್ದರಾಮಯ್ಯ ಅವರ ಬಜೆಟ್ ಅಭಿವೃದ್ಧಿಗೆ ದಿಕ್ಕು ತೋರಿಸಿದೆ: ಎಂಎಲ್‌ಸಿ ವಸಂತಕುಮಾರ

ರಾಯಚೂರು: ಕೇಂದ್ರದ ಬಿಜೆಪಿ ಸರ್ಕಾರವು ಕರ್ನಾಟಕ ಸೇರಿದಂತೆ ಬಿಜೆಪಿಯೇತರ ರಾಜ್ಯಗಳ ತಾರತಮ್ಯ ಧೋರಣೆ ತೋರಿಸುತ್ತಿರುವ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ 2026-27ನೇ ಸಾಲಿನ ಬಜೆಟ್ ಎಲ್ಲಾ ವಲಯಗಳ ಅಭಿವೃದ್ಧಿಗೆ ದಿಕ

17 Mar 2026 8:27 pm
ಮೂಲಸೌಕರ್ಯಗಳ ಕೊರತೆಯಿಂದ ಉದ್ದಿಮೆದಾರರು ನೆರೆಯ ರಾಜ್ಯಗಳ ಪಾಲಾಗಿಲ್ಲ : ಭೈರತಿ ಸುರೇಶ್ ಸ್ಪಷ್ಟನೆ

ಬೆಂಗಳೂರು : ರಾಜ್ಯದಲ್ಲಿ ಮೂಲಸೌಕರ್ಯಗಳ ಕೊರತೆಯಿಂದ ಉದ್ದಿಮೆದಾರರು ನೆರೆಯ ರಾಜ್ಯಗಳ ಪಾಲಾಗಿಲ್ಲ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ತಿಳಿಸಿದರು. ವಿಧಾನ ಪರಿಷತ್‍ನ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್

17 Mar 2026 8:26 pm
Raichur | ಅನಧಿಕೃತ ಮಳಿಗೆಗಳ ತೆರವು ಕಾರ್ಯಾಚರಣೆ, 35 ಅಂಗಡಿಗಳು ನೆಲಸಮ

ರಾಯಚೂರು: ನಗರದ ಮಂತ್ರಾಲಯ ರಸ್ತೆಯ ನವೋದಯ ಆಸ್ಪತ್ರೆಯ ಮುಂಭಾಗದಲ್ಲಿ ಅನಧಿಕೃತವಾಗಿ ನಿರ್ಮಿಸಿದ್ದ 35 ಮಳಿಗೆಗಳನ್ನು ನ್ಯಾಯಾಲಯದ ಆದೇಶದ ಮೇರೆಗೆ ಮಹಾನಗರ ಪಾಲಿಕೆ ಮಂಗಳವಾರ ತೆರವುಗೊಳಿಸಿದೆ. ಅನಧಿಕೃತ ನಿರ್ಮಾಣಗಳ ವಿರುದ್ಧ

17 Mar 2026 8:24 pm
ಲಿಂಗಸುಗೂರು | ಉತ್ತಮ ಸಮಾಜ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಮಹತ್ವದ್ದು: ತಹಶೀಲ್ದಾರ್ ಸತ್ಯಮ್ಮ

ಲಿಂಗಸುಗೂರು: ಅಂತರಂಗದ ಅರಿವಿನೊಂದಿಗೆ ಸಂಸ್ಕಾರವಂತರಾಗಿ ಉತ್ತಮ ಸಮಾಜ ನಿರ್ಮಾಣದಲ್ಲಿ ಮಹಿಳೆಯರು ಪ್ರಮುಖ ಪಾತ್ರವಹಿಸಿದ್ದಾರೆ ಎಂದು ತಹಶೀಲ್ದಾರ್ ಸತ್ಯಮ್ಮ ಅಭಿಪ್ರಾಯಪಟ್ಟರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ

17 Mar 2026 8:21 pm
ಆರೋಗ್ಯದ ಮೇಲೆ ಅಡಿಕೆ ಪರಿಣಾಮ | ಸಂಶೋಧನಾ ವರದಿ ಬಳಿಕ ಕ್ರಮ : ಚಲುವರಾಯಸ್ವಾಮಿ

ಬೆಂಗಳೂರು : ಅಡಿಕೆ ಉತ್ಪನ್ನಗಳಿಂದ ಆರೋಗ್ಯದ ಮೇಲಾಗುವ ಪರಿಣಾಮಗಳ ಕುರಿತು ವ್ಯಾಪಕ ಸಂಶೋಧನೆ ಕೈಗೊಂಡಿದ್ದು, ಸಂಶೋಧನೆಯ ಅಂತಿಮ ವರದಿ ಬಂದ ನಂತರ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದರ

17 Mar 2026 8:20 pm
Yadgiri | ಉಮೇಶ ಕೆ.ಮುದ್ನಾಳ ಅಭಿಮಾನಿ ಬಳಗ ರಚನೆಗೆ ನಿರ್ಧಾರ

ಯಾದಗಿರಿ: ಸಾಮಾಜಿಕ ಹೋರಾಟಗಾರ ಉಮೇಶ ಕೆ.ಮುದ್ನಾಳ ಅವರ ಹೆಸರಿನಲ್ಲಿ ಜಿಲ್ಲೆಯಲ್ಲಿ ಅಭಿಮಾನಿಗಳ ಬಳಗ ರಚಿಸಲು ತೀರ್ಮಾನಿಸಲಾಗಿದೆ ಎಂದು ಡೇವಿಡ್ ಸ್ಯಾಮಿನ್ ತಿಳಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ ಸುದ್ದಿ

17 Mar 2026 8:11 pm
ಸುರಪುರ | ಎಡದಂಡೆ ಕಾಲುವೆಗೆ ನೀರು ಹರಿಸುವಂತೆ ಆಗ್ರಹಿಸಿ ರೈತ ಸಂಘದಿಂದ ರಸ್ತೆ ತಡೆ ಪ್ರತಿಭಟನೆ

ಸುರಪುರ: ಕಾಲುವೆಗಳಿಗೆ ಎ.15ರವರೆಗೆ ನಿರಂತರವಾಗಿ ನೀರು ಹರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ತಾಲೂಕಿನ ದೇವಾಪುರ–ಮನಗೂಳಿ ಹಾಗೂ ಬೀದರ್–ಬೆಂಗಳೂರು ರಾಜ್ಯ ಹೆದ್ದಾರಿಯ ದೇವಾಪುರ

17 Mar 2026 7:56 pm
Bidar | ವರದಿಗಾರನ ಮೇಲೆ ಸುಳ್ಳು ಆರೋಪ : ಕ್ರಮಕ್ಕೆ ಆಗ್ರಹ

ಬೀದರ್: ವರದಿಗಾರ ಗುರುಪ್ರಸಾದ್ ಮೆಂಟೇ ಅವರ ವಿರುದ್ಧ ಸುಳ್ಳು ಆರೋಪ ಮಾಡಿದವರ ವಿರುದ್ಧ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ವೃತ್ತಿ ನಿರತ ಪತ್ರಕರ್ತರ ಸಂಘವು ಜಿಲ್ಲಾಧಿಕಾರಿಗೆ ಮಂಗಳವಾ

17 Mar 2026 7:51 pm
Bidar | ಒಳಮೀಸಲಾತಿಯಲ್ಲಿನ ಲೋಪದೋಷ ಸರಿಪಡಿಸಲು ಆಗ್ರಹಿಸಿ ಪ್ರತಿಭಟನೆ

ಬೀದರ್ : ಪರಿಶಿಷ್ಟ ಜಾತಿಯ ಒಳಮೀಸಲಾತಿಯು ಅವೈಜ್ಞಾನಿಕವಾಗಿದ್ದು, ಅದರಲ್ಲಿನ ಲೋಪದೋಷಗಳನ್ನು ಸರಿಪಡಿಸಬೇಕು ಎಂದು ಆಗ್ರಹಿಸಿ ಬಲಗೈ ಸಮುದಾಯಗಳ ಒಳಮೀಸಲಾತಿ ಹೋರಾಟ ಸಮಿತಿಯಿಂದ ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

17 Mar 2026 7:46 pm
Bidar | ಅಕ್ರಮ ಗ್ಯಾಸ್ ಸಿಲಿಂಡರ್ ಸಾಗಣೆ ಪತ್ತೆ : ನಾಲ್ವರ ಬಂಧನ

ಬೀದರ್: ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಸುಮಾರು 2 ಲಕ್ಷ 55 ಸಾವಿರಕ್ಕಿಂತ ಹೆಚ್ಚು ಮೌಲ್ಯದ ಗ್ಯಾಸ್ ಸಿಲಿಂಡರ್‌ಗಳು ಹಾಗೂ ಅವುಗಳನ್ನು ಸಾಗಿಸಲು ಬಳಸಿದ ಎರಡು ವಾಹನಗಳನ್ನು ವಶಕ್ಕೆ ಪಡೆದು ನಾಲ್ವರನ್ನು ಬಂಧಿಸಿರುವ ಘಟನೆ ಜನವ

17 Mar 2026 7:42 pm
ನಾಗಮೋಹನ್ ದಾಸ್ ವರದಿ ವಿರೋಧಿಸಿ ಮಾ.25ರಂದು ಬೃಹತ್ ಹೋರಾಟ : ಜೇವರ್ಗಿಯಿಂದ ಸಾವಿರಕ್ಕೂಜನ ಭಾಗಿ

ಜೇವರ್ಗಿ : ನಾಗಮೋಹನ್ ದಾಸ್ ವರದಿಯಲ್ಲಿ ಬಲಗೈ ಸಮುದಾಯದ ಹಿತಾಸಕ್ತಿಗಳನ್ನು ಕಡೆಗಣಿಸಿ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿ, ವರದಿಯನ್ನು ತಿರಸ್ಕರಿಸುವಂತೆ ಆಗ್ರಹಿಸಿ ಮಾರ್ಚ್ 25ರಂದು ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್ ಹೋ

17 Mar 2026 7:38 pm
Kalaburagi | ಶೋಷಿತ ಸಮುದಾಯಕ್ಕೆ ಅನ್ಯಾಯವಾಗದಂತೆ ಒಳಮೀಸಲಾತಿ ಜಾರಿ ಮಾಡಿ : ಡಾ.ಡಿ.ಜಿ.ಸಾಗರ

ಕಲಬುರಗಿ: ಒಳಮೀಸಲಾತಿ ಸಂಬಂಧಿತ ಸಮಸ್ಯೆಗಳು, ಗೊಂದಲಗಳು ಹಾಗೂ ಅಡತಡೆಗಳು ನಿವಾರಣೆಯಾಗುವವರೆಗೆ ಒಳಮೀಸಲಾತಿ ರಹಿತ ಹಳೆಯ ಮೀಸಲಾತಿಯನ್ನು ಜಾರಿಗೆ ತಂದು ನೇಮಕಾತಿ ಮತ್ತು ಶಿಕ್ಷಣಕ್ಕೆ ತೊಂದರೆಯಾಗದಂತೆ ರಾಜ್ಯ ಸರ್ಕಾರ ಕ್ರಮ ಕ

17 Mar 2026 7:35 pm
ರೈಲ್ವೆ ಪರೀಕ್ಷೆಯಲ್ಲಿ ಕನ್ನಡಿಗರಿಗೆ ಅನ್ಯಾಯ; ಪ್ರಧಾನಿ ಮೋದಿ ಮಧ್ಯಪ್ರವೇಶಕ್ಕೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ‘ಕರ್ನಾಟಕದ ಉದ್ಯೋಗಕಾಂಕ್ಷಿ ಕನ್ನಡಿಗ ಯುವಜನರಿಗೆ ಭಾಷೆಯ ಹೆಸರಲ್ಲಿ ಅನ್ಯಾಯವಾಗದಂತೆ ಕೇಂದ್ರ ನೋಡಿಕೊಳ್ಳಬೇಕು. ಪ್ರಧಾನಿ ಮೋದಿಯವರೇ ಮಧ್ಯೆಪ್ರವೇಶಿಸಿ ಸಂಬಂಧಿತ ಇಲಾಖೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕ

17 Mar 2026 7:32 pm
ಬಿಜೆಪಿ ಕುಟುಂಬ ರಾಜಕಾರಣದಿಂದಲೇ 108 ಸ್ಥಾನದಿಂದ 69ಕ್ಕೆ ಕುಸಿದಿದೆ : ಕೆ.ಎಸ್ ಈಶ್ವರಪ್ಪ

ಕಲಬುರಗಿ: ರಾಜ್ಯದಲ್ಲಿ ಬಿಜೆಪಿಯಲ್ಲಿ ಕುಟುಂಬ ರಾಜಕಾರಣ, ಸಾಮೂಹಿಕ ನಾಯಕತ್ವದ ಕೊರತೆ ಹಾಗೂ ಸಂಘಟನಾ ದುರ್ಬಲತೆಯಿಂದಲೇ ವಿಧಾನಸಭಾ ಸದಸ್ಯರ ಸಂಖ್ಯೆ 108ರಿಂದ 69ಕ್ಕೆ ಇಳಿದಿದೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರ

17 Mar 2026 7:32 pm
ಅಫಜಲಪುರ| ಶಾರ್ಟ್ ಸರ್ಕ್ಯೂಟ್‌ನಿಂದ ಕಿರಾಣಿ ಅಂಗಡಿ, ಮನೆ ಬೆಂಕಿಗಾಹುತಿ : ಲಕ್ಷಾಂತರ ರೂ. ನಷ್ಟ

ಅಫಜಲಪುರ: ತಾಲೂಕಿನ ಬಂಕಲಗಾ ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾದ ಅಗ್ನಿ ಅವಘಡದಲ್ಲಿ ಕಿರಾಣಿ ಅಂಗಡಿ ಹಾಗೂ ಮನೆ ಬೆಂಕಿಗಾಹುತಿಯಾಗಿರುವ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಗ್ರಾಮದ ನಿವಾಸಿ ಮೌಲಾಸಾಬ ಹುಸೇನಬಾಷಾ

17 Mar 2026 7:23 pm
ಕಲಬುರಗಿ | ಮಾ.23 ರಂದು ಗ್ರಾಹಕರ ಕುಂದುಕೊರತೆ ಸಭೆ

ಕಲಬುರಗಿ : ಕಲಬುರಗಿ ಜೆಸ್ಕಾಂ ವಿಭಾಗೀಯ ಕಚೇರಿ-1 ರ ವ್ಯಾಪ್ತಿಯಲ್ಲಿ ಬರುವ ಕಲಬುರಗಿ ಗ್ರಾಮೀಣ, ಕಮಲಾಪುರ, ಆಳಂದ, ಕಡಗಂಚಿ, ಅಫಜಲಪೂರ ಹಾಗೂ ಚೌಡಾಪೂರ ಉಪ-ವಿಭಾಗಗಳ ಕಚೇರಿಯಲ್ಲಿ ಮಾ.23 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆ

17 Mar 2026 7:19 pm
ಸೇಡಂ | ಅಪರ ಸರ್ಕಾರಿ ವಕೀಲರ ಹುದ್ದೆಯ ಭರ್ತಿಗೆ ಅರ್ಜಿ ಆಹ್ವಾನ

ಕಲಬುರಗಿ : ಸೇಡಂ ತಾಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲು 7 ವರ್ಷಗಳ ಕಾಲ ವಕೀಲ ವೃತ್ತಿಯಲ್ಲಿ ಅನುಭವ ಹೊಂದಿರುವ ಅರ್ಹ ಸ್ಥಳೀಯ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾಸಲ

17 Mar 2026 7:16 pm
ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆ ಬಗ್ಗೆ ಕಾರ್ಯಾಗಾರ

ಮಂಗಳೂರು,ಮಾ.17: ದ.ಕ.ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಗರದ ದ.ಕ.ಜಿಪಂ ನೇತ್ರಾವತಿ ಸಭಾಂಗಣದಲ್ಲಿ ಸೋಮವಾರ ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ನಿಷೇ

17 Mar 2026 6:30 pm