SENSEX
NIFTY
GOLD
USD/INR

Weather

31    C

ಡಿಜಿಟಲ್ ಸುದ್ದಿ ಮೂಲಗಳು

...
IPL 2026 | ಶ್ರೇಯಸ್ ಅಯ್ಯರ್ ಗೆ 24 ಲಕ್ಷ ರೂ. ದಂಡ!

ಚೆನ್ನೈ: ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಆರೋಪಕ್ಕಾಗಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಅವರಿಗೆ IPL ಆಡಳಿತ ಮಂಡಳಿ 24 ಲಕ್ಷ ರೂ. ದಂಡ ವಿಧಿಸಿದೆ. ಹಿಂದಿನ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡದ ವಿರುದ್ಧ

4 Apr 2026 4:11 pm
Jevargi | ಅಕ್ಕಮಹಾದೇವಿ ಮಹಿಳಾ ಲೋಕಕ್ಕೆ ಆದರ್ಶಪ್ರಾಯ : ಡಾ.ಲೀಲಾದೇವಿ ಆರ್.ಪ್ರಸಾದ್

ಜೇವರ್ಗಿ : ಹನ್ನೆರಡನೇ ಶತಮಾನದಲ್ಲಿ ಬಾಳಿ ಬೆಳಗಿದ ಅಕ್ಕಮಹಾದೇವಿಯ ಧೈರ್ಯ ಮತ್ತು ತ್ಯಾಗವು ಮೆಚ್ಚುವಂಥದ್ದಾಗಿದ್ದು, ಇಡೀ ಮಹಿಳಾ ಲೋಕಕ್ಕೆ ಅವರು ಆದರ್ಶಪ್ರಾಯರು ಎಂದು ಮಾಜಿ ಸಚಿವೆ ಡಾ.ಲೀಲಾದೇವಿ ಆರ್. ಪ್ರಸಾದ್ ಹೇಳಿದರು. ಜೇ

4 Apr 2026 4:03 pm
Hubballi | ಜಿಮ್ ತರಬೇತುದಾರನಿಗೆ ಹಲ್ಲೆ ವಿಚಾರ : ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದ್ದೇನು ?

ಹುಬ್ಬಳ್ಳಿ : ಯುವತಿಯ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು ಮೂರು ದೂರುಗಳು ದಾಖಲಾಗಿದ್ದು, ಎಲ್ಲಾ ಆಯಾಮಗಳಲ್ಲಿ ಕೂಲಂಕುಷ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ. ಈ ಕುರಿತ

4 Apr 2026 3:35 pm
ಬ್ಲಡ್ ಡೋನರ್ಸ್ ಮಂಗಳೂರು: 13ನೇ ವರ್ಷದ ಅಂಗವಾಗಿ 13 ಕಡೆಗಳಲ್ಲಿ ರಕ್ತದಾನ ಶಿಬಿರ

ಉಳ್ಳಾಲ: ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯ ಹದಿಮೂರನೇ ವರ್ಷದ ಅಂಗವಾಗಿ ವಿವಿಧ ಕಡೆಗಳಲ್ಲಿ ಒಟ್ಟು ಹದಿಮೂರು ರಕ್ತದಾನ ಶಿಬಿರಗಳನ್ನು ನಡೆಸುತ್ತಿದ್ದು, ರಕ್ತದ ಕೊರತೆಯನ್ನು ನೀಗಿಸಲು ಅಗತ್ಯವಿರುವ ಎಲ್ಲಾ ವ್ಯವಸ್ಥೆಯನ್ನು

4 Apr 2026 2:25 pm
ಗುರುಪುರ : ಮೂಳೂರು–ಅಡ್ಡೂರು ಜೋಡುಕರೆ ಕಂಬಳಕ್ಕೆ ಚಾಲನೆ

ಗುರುಪುರ: ಮೂಳೂರು–ಅಡ್ಡೂರು ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರ ಅಧ್ಯಕ್ಷತೆಯಲ್ಲಿ 3ನೇ ವರ್ಷದ ಮೂಳೂರು–ಅಡ್ಡೂರು ಜೋಡುಕರೆ ಗುರುಪುರ ಕಂಬಳವು ಶನಿವಾರ ಗುರುಪುರ ಮಾಣಿಬೆ

4 Apr 2026 2:17 pm
ಜೈಪುರ | ಕಲುಷಿತ ನೀರು ಕುಡಿದು 1,000ಕ್ಕೂ ಹೆಚ್ಚು ಜನರು ಅಸ್ವಸ್ಥ

ಜೈಪುರ: ಸುಶೀಲಪುರದ 45ನೇ ವಾರ್ಡ್‌ನಲ್ಲಿ ಕಳೆದ ಒಂದು ವಾರದಿಂದ ನಳ್ಳಿ ನೀರು ಕುಡಿದ ಬಳಿಕ ಮಕ್ಕಳು ವೃದ್ಧರು ಸಹಿತ 1,000ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. ಸ್ಥಳೀಯ ವರದಿಗಳ ಪ್ರಕಾರ, ಕಲುಷಿತ ನೀರು ಕುಡಿದ ಬಳಿಕ ಬಹುತೇಕ ಎಲ

4 Apr 2026 2:01 pm
ಹೊಂಬಾಳೆ, ರಿಷಬ್ ಶೆಟ್ಟಿ ಮತ್ತು ರಶ್ಮಿಕಾ ಮಂದಣ್ಣ!

ಯಶಸ್ಸಿನಲ್ಲಿ ಹುಟ್ಟಿಕೊಂಡ ಸ್ನೇಹ ವೈಫಲ್ಯದ ಅಥವಾ ನಿರೀಕ್ಷೆ ನೆರವೇರದ ದಿನಗಳ ತನಕ ಮಾತ್ರ ಉಳಿಯುತ್ತದೆ. ಇದಕ್ಕೆ ಉದಾಹರಣೆಯಾಗಿ ಕಳೆದ ವಾರವಷ್ಟೇ ರವಿಚಂದ್ರನ್ ಮತ್ತು ಹಂಸಲೇಖ ಸಂಬಂಧದ ಬಗ್ಗೆ ಮಾತನಾಡಿದ್ದೆವು. ಇದೀಗ ಅಂಥದೇ

4 Apr 2026 1:17 pm
4 Apr 2026 1:01 pm
Koppal | ಯಲಬುರ್ಗಾದಲ್ಲಿ ನೂತನ ನ್ಯಾಯಾಲಯ ಕಟ್ಟಡ ಲೋಕಾರ್ಪಣೆ

ಕೊಪ್ಪಳ : ಏಕಕಾಲಕ್ಕೆ ನಾಲ್ಕು ನ್ಯಾಯಾಲಯಗಳು ನಡೆಯುವ ಸಾಮರ್ಥ್ಯ ಹೊಂದಿರುವ ಯಲಬುರ್ಗಾ ತಾಲೂಕಿನ ನೂತನ ನ್ಯಾಯಾಲಯ ಕಟ್ಟಡವನ್ನು ಎ.4ರಂದು ಲೋಕಾರ್ಪಣೆ ಮಾಡಲಾಯಿತು. ಈ ಕಾರ್ಯಕ್ರಮದ ಅಂಗವಾಗಿ ಕೊಪ್ಪಳ, ಕುಷ್ಟಗಿ, ಕುಕನೂರ, ರೋಣ ಹಾ

4 Apr 2026 12:51 pm
ಮುಸ್ಲಿಮರು ಕಾಂಗ್ರೆಸ್ ಪಕ್ಷಕ್ಕೆ ವೋಟ್ ಬ್ಯಾಂಕ್ ಮಾತ್ರ!

ಮುಸ್ಲಿಮರೆಂದರೆ ಭಯೋತ್ಪಾದಕರು, ಪಾಕಿಸ್ತಾನದ ಏಜೆಂಟರು ಎಂಬಂತೆ ಬಿಂಬಿಸಿ ಅಪಪ್ರಚಾರ ಮಾಡುವ ಬಿಜೆಪಿ, ಆರೆಸ್ಸೆಸ್‌ನವರು ಒಂದು ಮಿಷನ್‌ನಂತೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ ಕರ್ನಾಟಕದಲ್ಲಿರುವ ಕಾಂಗ್ರೆಸ್ ಸರಕಾರ, ಆ

4 Apr 2026 12:39 pm
ಶಾಲಂ ಸೋಲಿಗೆ ರವಿ ಬೋಸರಾಜು ಕಾರಣ : ಕಾಂಗ್ರೆಸ್ ಮುಖಂಡ ಬಷೀರುದ್ದೀನ್ ಆರೋಪ

ರಾಯಚೂರು, ಎ.3: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮೊಹಮ್ಮದ್ ಶಾಲಂ ಅವರ ಸೋಲಿಗೆ ರವಿ ಬೋಸರಾಜು ಕಾರಣರಾಗಿದ್ದಾರೆ ಎಂದು ಕಾಂಗ್ರೆಸ್ ಮುಖಂಡ, ಜಿಪಂ ಮಾಜಿ ಸದಸ್ಯ ಬಷೀರುದ್ದೀನ್ ಗಂಭೀರ ಆರೋಪ ಮಾಡಿದ್ದಾರೆ. ಕಳೆದ ವಿಧಾನಸಭಾ ಚುನಾವಣ

4 Apr 2026 12:32 pm
ಮುನೀರ್ ತುಂಬೆ ನಿಧನ

ಬಂಟ್ವಾಳ : ತುಂಬೆ ನಿವಾಸಿ ಮುನೀರ್ (55) ಅವರು ಹೃದಯಾಘಾತದಿಂದ ಶನಿವಾರ ರಾತ್ರಿ  ಸ್ವಗೃಹದಲ್ಲಿ ನಿಧನರಾದರು. ರಾತ್ರಿ11 ಘಂಟೆಯ ತನಕ ತನ್ನ ಅಂಗಡಿಯಲ್ಲಿ ವ್ಯಾಪಾರ ಮುಗಿಸಿ ಮನೆಗೆ ಬಂದಿದ್ದ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

4 Apr 2026 12:24 pm
ಕಲ್ಲಿಕೋಟೆ: ಎಪಿ ಉಸ್ತಾದರನ್ನು ಭೇಟಿಯಾದ ಮಂಜೇಶ್ವರದ LDF ಅಭ್ಯರ್ಥಿ

ಕಲ್ಲಿಕೋಟೆ : ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಎಲ್‌ಡಿಎಫ್ ಅಭ್ಯರ್ಥಿ ಕೆ.ಆರ್. ಜಯಾನಂದ ಅವರು ಇಂಡಿಯನ್ ಗ್ರಾಂಡ್ ಮುಫ್ತಿ ಎಪಿ ಉಸ್ತಾದರನ್ನು ‌ಭೇಟಿಯಾಗಿ ಆಶೀರ್ವಾದ ಹಾಗೂ ಬೆಂಬಲ ಕೋರಿದರು.  ಈ ಸಂದರ್ಭದಲ್ಲಿ ಅಭ್ಯರ್ಥಿ ಕೆ.ಆ

4 Apr 2026 12:14 pm
ಮಂಜೇಶ್ವರ : ಎಪಿ ಉಸ್ತಾದರನ್ನು ಭೇಟಿಯಾದ LDF ಅಭ್ಯರ್ಥಿ ಕೆ ಆರ್ ಜಯಾನಂದ

ಕಲ್ಲಿಕೋಟೆ : ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಎಲ್‌ಡಿಎಫ್ ಅಭ್ಯರ್ಥಿ ಕೆ.ಆರ್. ಜಯಾನಂದ ಅವರು ಇಂಡಿಯನ್ ಗ್ರಾಂಡ್ ಮುಫ್ತಿ ಎಪಿ ಉಸ್ತಾದರನ್ನು ‌ಭೇಟಿಯಾಗಿ ಆಶೀರ್ವಾದ ಹಾಗೂ ಬೆಂಬಲ ಕೋರಿದರು.  ಈ ಸಂದರ್ಭದಲ್ಲಿ ಅಭ್ಯರ್ಥಿ ಕೆ.ಆ

4 Apr 2026 12:14 pm
ಯಡ್ರಾಮಿ: ದಶಕಗಳಿಂದ ಡಾಂಬರು ಕಾಣದ ರಸ್ತೆ

ಕಾಚಾಪುರ-ಮಳ್ಳಿ ಮಾರ್ಗ ದುರಸ್ತಿಗೆ ‌ಗ್ರಾಮಸ್ಥರ ಆಗ್ರಹ

4 Apr 2026 11:59 am
ಅಮೆರಿಕದ ಫೈಟರ್ ಜೆಟ್ ಅನ್ನು ಇರಾನ್‌ ಹೊಡೆದುರುಳಿಸಿರುವುದರಿಂದ ಮಾತುಕತೆ ಮೇಲೆ ಪರಿಣಾಮ ಬೀರುವುದಿಲ್ಲ: ಡೊನಾಲ್ಡ್ ಟ್ರಂಪ್

ವಾಶಿಂಗ್ಟನ್: ಪಶ್ಚಿಮ ಏಶ್ಯಾ ಸಂಘರ್ಷ ಮುಂದುವರಿದಿದೆ. ಇರಾನ್ ಅಮೆರಿಕದ ಯುದ್ಧ ವಿಮಾನವನ್ನು ಹೊಡೆದುರುಳಿಸಿದ ಬೆನ್ನಲ್ಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಕ್ರಿಯಿಸಿದ್ದಾರೆ. ಅಮೆರಿಕದ ಫೈಟರ್ ಜೆಟ್ ಅನ್ನು ಇರಾನ

4 Apr 2026 11:56 am
ಹುಣಸಗಿ ಬರದೇವನಾಳದಲ್ಲಿ ವಸತಿ ಹಗರಣ

ಹಳೆಯ ಮನೆಗಳಿಗೆ ಹೊಸ ಬಿಲ್: ಆರೋಪ

4 Apr 2026 11:52 am
ಚಾಮರಾಜನಗರ ಗಡಿಯಲ್ಲಿ ಕಾಡಾನೆ ಸಂಚಾರ : ಗ್ರಾಮಸ್ಥರಲ್ಲಿ ಆತಂಕ

ಚಾಮರಾಜನಗರ: ಕರ್ನಾಟಕ–ತಮಿಳುನಾಡು ಗಡಿಗೆ ಹೊಂದಿಕೊಂಡಿರುವ ತಮಿಳುನಾಡಿನ ತಾಳವಾಡಿ ತಾಲ್ಲೂಕಿನ ಆನಂದಪುರಂ ಬಳಿ ಕಾಡಾನೆಯೊಂದು ಹಾಡು ಹಗಲೇ ಸಂಚರಿಸಿದ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಗೆ ಹೊಂದಿಕೊಂಡಿರುವ ತಾಳವಾಡಿ ಸಮೀ

4 Apr 2026 11:49 am
ನಿರ್ವಹಣೆ ಇಲ್ಲದೆ ಪಾಳು ಬಿದ್ದ ಬಸವ ವನ ಕಸದ ಗೂಡಾಗಿ ಪರಿವರ್ತನೆ; ಅಭಿವೃದ್ಧಿಗೆ ಸಾರ್ವಜನಿಕರ ಒತ್ತಾಯ

ಬಸವಕಲ್ಯಾಣ: ನಗರದ ಹೃದಯ ಭಾಗದಲ್ಲಿ 58 ವರ್ಷಗಳ ಹಿಂದೆ ಬಸವಣ್ಣನವರ ಅಷ್ಠ ಜನ್ಮಶತಮಾನೋತ್ಸವ ಸವಿನೆನಪಿಗಾಗಿ ಬಸವ ವನವನ್ನು ನಿರ್ಮಾಣ ಮಾಡಲಾಗಿತ್ತು. ಈ ಬಸವ ವನ ಇಂದು ಮೂಲಭೂತ ಸೌಕರ್ಯವಿಲ್ಲದೆ ಪಾಳು ಬಿದ್ದಿದ್ದು, ವನದ ತುಂಬೆಲ್ಲ

4 Apr 2026 11:46 am
Sakleshpura | ಕುಶಾಲನಗರ ಬಡಾವಣೆಯಲ್ಲಿ ಬೆಂಕಿ ಅವಘಡ : ಬೈಕ್ ಸುಟ್ಟು ಭಸ್ಮ

ಸಕಲೇಶಪುರ : ಪಟ್ಟಣದ ಕುಶಾಲನಗರ ಬಡಾವಣೆಯಲ್ಲಿ ಸಂಭವಿಸಿದ ಆಕಸ್ಮಿಕ ಬೆಂಕಿ ಅವಘಡದಲ್ಲಿ ಬೈಕ್ ಒಂದು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಜರುಗಿದೆ. ಸ್ಥಳೀಯ ನಿವಾಸಿ ಚೋಟು ಎಂಬುವರಿಗೆ ಸೇರಿದ ಯಮಹಾ ಆರ್‌-15 (R15) ಬೈಕ್ ಬೆಂಕಿಗೆ ಆಹುತಿ

4 Apr 2026 11:33 am
ಹಲವೆಡೆ ಗ್ರಾಮೀಣ ಪ್ರದೇಶಗಳಲ್ಲಿ‌ ಎಲ್‌ಪಿಜಿ ಸಿಲಿಂಡರ್‌ಗಳ ಹೋಮ್ ಡೆಲಿವರಿ ಸ್ಥಗಿತ

ಬೆಂಗಳೂರು : ಇರಾನ್ ಸೇರಿದಂತೆ ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಉಂಟಾದ ಆರಂಭದಿಂದಲೂ ದೇಶದಲ್ಲಿ ಎಲ್‌ಪಿಜಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಈಗ ಗ್ಯಾಸ್ ಏಜೆನ್ಸಿಗಳು ರಾಜ್ಯದ ಗ್ರಾಮೀಣ ಪ್ರದೇಶಗಳಿಗೆ ಗೃಹ ಬಳಕೆಯ ಅನಿಲ ಸಿ

4 Apr 2026 11:32 am
ಕಾಸರಗೋಡು: ಡಾ. ಚೇತನಾಗೆ ಜಾಗತಿಕ ಗೌರವ; Hallett Prize Medal ಪ್ರಶಸ್ತಿ

ಕಾಸರಗೋಡು: ಕಾಸರಗೋಡು ಸಮೀಪದ ಮೇಲ್ಪರಂಬ ನಿವಾಸಿ ಡಾ. ಚೇತನಾ ಸಿ.ಎಸ್. ಅವರು ಎಂ.ಆರ್.ಸಿ.ಎಸ್. (ಇ.ಎನ್.ಟಿ) ಪರೀಕ್ಷೆಯಲ್ಲಿ ಶೇ. 92 ಅಂಕಗಳನ್ನು ಗಳಿಸಿ ಜಾಗತಿಕ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಇಂಗ್ಲೆಂಡಿನ ರಾಯಲ್ ಕಾಲೇಜ್ ಆಫ್ ಸರ್ಜ

4 Apr 2026 11:01 am
HPV ಲಸಿಕೆ ಆಗ ಬೇಡ ಆದದ್ದೇಕೆ? ಈಗ ಬೇಕಾದದ್ದೇಕೆ?

ಭಾರತೀಯ ಲಸಿಕೆಗೆ ಅಗತ್ಯ ಅನುಮತಿ ಪಡೆಯುವ ಚಟುವಟಿಕೆಗೆ ವೇಗ ನೀಡುವ ಬದಲು, ಭಾರತ ಸರಕಾರವು ಅದೇ ಹಳೆಯ ವಿವಾದಕ್ಕೀಡಾದ Gardasil ಲಸಿಕೆಯೊಂದಿಗೆ ಮುಂದುವರಿಯಲು ತೀರ್ಮಾನಿಸಿರುವುದು, ಈಗಾಗಲೇ ಕೋವಿಡ್ ಲಸಿಕೆಯ ಕಾಲದ ವಿಶ್ವಾಸಾರ್ಹತೆ

4 Apr 2026 10:50 am
Maharashtra| ಬಾವಿಗೆ ಬಿದ್ದ ಕಾರು: ಒಂದೇ ಕುಟುಂಬದ 9 ಮಂದಿ ಮೃತ್ಯು

ಮುಂಬೈ: ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ದಿನ್ಡೋರಿ ತಾಲೂಕಿನಲ್ಲಿ ಕಾರು ಬಾವಿಗೆ ಬಿದ್ದ ಪರಿಣಾಮ ಒಂದೇ ಕುಟುಂಬದ 9 ಮಂದಿ ಮೃತಪಟ್ಟಿದ್ದಾರೆ. ಸ್ಥಳೀಯ ಪೊಲೀಸರು ಮತ್ತು ತುರ್ತು ಸೇವಾ ಸಿಬ್ಬಂದಿ ಸ್ಥಳಕ್ಕೆ ತೆರಳಿ ಮಧ್ಯರಾತ್ರಿಯ

4 Apr 2026 10:47 am
Kerala| ಕಾಂಗ್ರೆಸ್‌ ಸಂಸದ ಶಶಿ ತರೂರ್ ಅವರ ಬೆಂಗಾವಲು ವಾಹನ ತಡೆದು ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ

ಮಲಪ್ಪುರಂ: ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಶುಕ್ರವಾರ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಬೆಂಗಾವಲು ಪಡೆಯ ವಾಹನ ತಡೆದು ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ವಂಡೂರಿನಲ್ಲಿ ಚುನಾವಣಾ ಪ್ರಚಾರ ಕಾರ

4 Apr 2026 10:22 am
ರಾಜ್ಯದ ರಾಷ್ಟ್ರೀಕೃತ, ಖಾಸಗಿ ಬ್ಯಾಂಕ್‌ಗಳಲ್ಲಿ 1.16 ಕೋಟಿ ಖಾತೆಗಳು ಅನಾಥ

ಸಾಂದರ್ಭಿಕ ಚಿತ್ರ PC: freepik ಬೆಂಗಳೂರು, ಎ.3: ಸರಕಾರಿ ಸೌಲಭ್ಯ ಪಡೆಯಲು ರಾಜ್ಯದ ರಾಷ್ಟ್ರೀಕೃತ ಮತ್ತಿತರ ಖಾಸಗಿ ಬ್ಯಾಂಕ್‌ಗಳಲ್ಲಿ, ವಿವಿಧ ಬ್ಯಾಂಕ್‌ಗಳಲ್ಲಿ ತೆರೆದಿದ್ದ ಖಾತೆಗಳು ವಾರಸುದಾರರಿಲ್ಲದೇ 1.16 ಕೋಟಿಯಷ್ಟು ಖಾತೆಗಳು ಅನಾ

4 Apr 2026 8:42 am
ಸಂಘರ್ಷ ತೀವ್ರ: ಹಾರ್ಮುಝ್ ಜಲಸಂಧಿ ಕುರಿತ ಮತದಾನ ಮುಂದಕ್ಕೆ ಹಾಕಿದ ಭದ್ರತಾ ಮಂಡಳಿ

ನ್ಯೂಯಾರ್ಕ್: ಹಾರ್ಮುಝ್ ಜಲಸಂಧಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಾಣಿಜ್ಯ ಶಿಪ್ಪಿಂಗ್ ಸಂರಕ್ಷಿಸುವ ಕುರಿತಂತೆ ಬಹರೈನ್ ಪ್ರಾಯೋಜಿತ ನಿರ್ಣಯದ ಮೇಲಿನ ಮತದಾನವನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಮುಂದಿನ ವಾರಕ್ಕೆ ಮ

4 Apr 2026 7:45 am
ಕದನ ವಿರಾಮ ಮಾತುಕತೆಗೆ ಹಿನ್ನಡೆ: ಅಮೆರಿಕ ಅಧಿಕಾರಿಗಳ ಭೇಟಿಗೆ ಇರಾನ್ ನಕಾರ

ಟೆಹರಾನ್: ಮಧ್ಯಪ್ರಾಚ್ಯ ಸಂಘರ್ಷವನ್ನು ಕೊನೆಗೊಳಿಸುವ ಪ್ರಯತ್ನವಾಗಿ ನಡೆಯುತ್ತಿರುವ ಪ್ರಾದೇಶಿಕ ಮಧ್ಯಸ್ಥಿಕೆ ಪ್ರಯತ್ನಗಳು ಕೊನೆಗೊಂಡಿವೆ ಎಂದು ಸಂಧಾನಕಾರರು ಶುಕ್ರವಾರ ಪ್ರಕಟಿಸಿದ್ದಾಗಿ ವಾಲ್ ಸ್ಟ್ರೀಟ್ ಜರ್ನಲ್ ವರದ

4 Apr 2026 7:29 am
ಬಿಟ್‌ ಕಾಯಿನ್‌ ಹಗರಣ : ವಂಚನೆ, ನಂಬಿಕೆ ದ್ರೋಹ ಪ್ರಕರಣ ರದ್ದು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಶ್ರೀಕಿ, ರಾಬಿನ್‌

ಬೆಂಗಳೂರು: ವಂಚನೆ ಹಾಗೂ ನಂಬಿಕೆ ದ್ರೋಹ ಆರೋಪದಲ್ಲಿ ದಾಖಲಾಗಿರುವ ಪ್ರಕರಣ ರದ್ದು ಕೋರಿ ಬಿಟ್‌ ಕಾಯಿನ್‌ ಹಗರಣದ ಪ್ರಮುಖ ಆರೋಪಿ ಶ್ರೀಕೃಷ್ಣ ಅಲಿಯಾಸ್‌ ಶ್ರೀಕಿ ಮತ್ತವರ ಸ್ನೇಹಿತ ರಾಬಿನ್‌ ಖಂಡೇಲವಾಲ್ ಹೈಕೋರ್ಟ್‌ಗೆ ಅರ್ಜಿ

4 Apr 2026 12:03 am
ಸುರಪುರ | ಗುಜರಿ ಅಂಗಡಿಯಲ್ಲಿ ಕಳ್ಳತನ : ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಕಳವು

ಸುರಪುರ : ಪಟ್ಟಣದ ಹಸನಾಪುರ ಕ್ಯಾಂಪ್ ಪ್ರದೇಶದಲ್ಲಿರುವ ಗುಜರಿ ಅಂಗಡಿಯಲ್ಲಿ ಕಳ್ಳತನ ನಡೆದಿರುವ ಘಟನೆ ವರದಿಯಾಗಿದೆ. ಶೌಕತ್ ಅಲಿ ಎಂಬವರಿಗೆ ಸೇರಿದ ಗುಜುರಿ ಅಂಗಡಿಯಲ್ಲಿ ರಾತ್ರಿ ವೇಳೆ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಕಳವ

3 Apr 2026 11:57 pm
Ballari |ಇಂಜಿನಿಯರ್ ಮೇಲೆ ಹಲ್ಲೆ ಆರೋಪ : ಆರೋಪಿಗಳ ಬಂಧನಕ್ಕೆ ಬಿಜೆಪಿ ಆಗ್ರಹ

ಬಳ್ಳಾರಿ : ಬಳ್ಳಾರಿ ಮಹಾನಗರ ಪಾಲಿಕೆಯ ಇಂಜಿನಿಯರ್ ಜಿ.ಎಂ.ವೀರೇಶ್ ಅವರ ಮೇಲಿನ ಹಲ್ಲೆ ಪ್ರಕರಣವನ್ನು ಖಂಡಿಸಿ ಪಾಲಿಕೆ ಸಿಬ್ಬಂದಿ ಹಾಗೂ ಅಧಿಕಾರಿಗಳು ಆರಂಭಿಸಿದ ಪ್ರತಿಭಟನೆಗೆ ಬೆಂಬಲ ಸೂಚಿಸಿದ ವಿಧಾನಪರಿಷತ್ ಸದಸ್ಯ ವೈ.ಎಂ. ಸತ

3 Apr 2026 11:36 pm
IPL 2026 | ಶ್ರೇಯಸ್ ಅಯ್ಯರ್ ಅರ್ಧಶತಕ; CSK ವಿರುದ್ಧ ಪಂಜಾಬ್‌ ಗೆ ಜಯ

ಚೆನ್ನೈ, ಎ.3: ನಾಯಕ ಶ್ರೇಯಸ್ ಅಯ್ಯರ್ ಅವರ ಅರ್ಧಶತಕದ (50 ರನ್, 29 ಎಸೆತ, 4 ಬೌಂಡರಿ, 3 ಸಿಕ್ಸರ್) ನೆರವಿನಿಂದ ಶುಕ್ರವಾರ ನಡೆದ ಏಳನೇ ಐಪಿಎಲ್ ಲೀಗ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಆತಿಥೇಯ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವನ್ನು ಐ

3 Apr 2026 11:36 pm
ಬೆಂಗಳೂರು ನಗರ ವಿವಿಯ ಘಟಿಕೋತ್ಸವ | ಮೋಹನ್ ಆಳ್ವ ಸಹಿತ ಆರು ಮಂದಿಗೆ ಗೌರವ ಡಾಕ್ಟರೇಟ್

ಬೆಂಗಳೂರು : ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವ ವಿದ್ಯಾನಿಲಯದ 5ನೇ ವಾರ್ಷಿಕ ಘಟಿಕೋತ್ಸವವನ್ನು ನಾಳೆ ಬೆಳಗ್ಗೆ 11:30ಕ್ಕೆ ನಗರದ ಅರಮನೆ ರಸ್ತೆಯಲ್ಲಿರುವ ಜ್ಞಾನಜ್ಯೋತಿ ಸೆಂಟ್ರಲ್ ಕಾಲೇಜು ಆವರಣದಲ್ಲಿರುವ ಜ್ಞಾನ ಜ್ಯೋತ

3 Apr 2026 11:35 pm
Hubballi | ಯುವತಿಯ ರಕ್ಷಣೆ, ಜಿಮ್ ಟ್ರೈನರ್ ವಿರುದ್ಧ ಕ್ರಮಕ್ಕೆ ಸೂಚನೆ : ಗೃಹ ಸಚಿವ ಜಿ.ಪರಮೇಶ್ವರ್

ದಾವಣಗೆರೆ : ಹುಬ್ಬಳ್ಳಿಯ ಜಿಮ್ ಟ್ರೈನರ್ ಸಮೀರ್ ಎಂಬಾತನ ವಿರುದ್ಧ ಕೇಳಿ ಬಂದಿರುವ ಅತ್ಯಾಚಾರ ಆರೋಪ ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದ್ದು, ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದ

3 Apr 2026 11:07 pm
Madikeri | ತಡಿಯಂಡಮೋಳ್ ಬೆಟ್ಟದಲ್ಲಿ ಕೇರಳದ ಮಹಿಳೆ ನಾಪತ್ತೆ

ಮಡಿಕೇರಿ : ಕೊಡಗಿನ ಅತ್ಯಂತ ಎತ್ತರದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ ತಂಡದಲ್ಲಿದ್ದ ಕೇರಳ ಮೂಲದ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ತಡಿಯಂಡಮೋಳ್ ಬೆಟ್ಟದ ತಪ್ಪಲಿನ ಯವಕಪಾಡಿ ಗ್ರಾಮದ ಹೋಂಸ್ಟೇಯಲ್

3 Apr 2026 11:02 pm
ಈಜಿಪ್ಟ್ ವಿರುದ್ಧದ ಫುಟ್ಬಾಲ್ ಪಂದ್ಯದಲ್ಲಿ ‘‘ಮುಸ್ಲಿಮ್-ವಿರೋಧಿ’’ ಘೋಷಣೆಗೆ ಲಮಿನ್ ಯಮಲ್ ಟೀಕೆ

ಬಾರ್ಸಿಲೋನ, ಎ. 3: ಸ್ಪೇನ್ ಮತ್ತು ಈಜಿಪ್ಟ್ ನಡುವಿನ ಸೌಹಾರ್ದ ಫುಟ್ಬಾಲ್ ಪಂದ್ಯದ ವೇಳೆ ಮುಸ್ಲಿಮ್ ವಿರೋಧಿ ಘೋಷಣೆಗಳನ್ನು ಕೂಗಿರುವುದಕ್ಕಾಗಿ ಸ್ಪೇನ್ ಪ್ರೇಕ್ಷಕರ ಒಂದು ವರ್ಗವನ್ನು ದೇಶದ ಸ್ಟಾರ್ ಆಟಗಾರ ಲಮಿನ್ ಯಮಲ್ ಟೀಕಿಸಿ

3 Apr 2026 10:55 pm
ತಾಪಮಾನ ಹೆಚ್ಚಳ; ಕಲಬುರಗಿ ಕೋರ್ಟ್ ಕಾರ್ಯಕಲಾಪದ ಸಮಯದಲ್ಲಿ ಬದಲಾವಣೆ

ಬೆಂಗಳೂರು: ಬೇಸಿಗೆಯ ಬಿಸಿಲಿನ ತಾಪ ಹೆಚ್ಚಿರುವ ಹಿನ್ನೆಲೆಯಲ್ಲಿ ಎಪ್ರಿಲ್ 6 ರಿಂದ ಮೇ ಅಂತ್ಯದವರಗೆ ಅನ್ವಯವಾಗುವಂತೆ ಹೈಕೋರ್ಟ್‌ ಕಲಬುರಗಿ ಪೀಠಗಳ ಕಾರ್ಯಕಲಾಪದ ಸಮಯ ಬದಲಾವಣೆ ಮಾಡಲಾಗಿದೆ. ಮುಖ್ಯ ನ್ಯಾಯಮೂರ್ತಿಗಳ ಆದೇಶಾನು

3 Apr 2026 10:54 pm
ಬೆಂಗಳೂರು ಸೇರಿ ಎಲ್ಲೆಡೆ ʼಗುಡ್‍ಫ್ರೈಡೆ ಆಚರಣೆʼ

ಬೆಂಗಳೂರು : ಕ್ರೈಸ್ತ ಸಮುದಾಯದ ಪವಿತ್ರ ದಿನವಾದ ಶುಭ ಶುಕ್ರವಾರವನ್ನು(ಗುಡ್‍ಫ್ರೈಡೆ) ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಉಪವಾಸ, ಧ್ಯಾನ ಹಾಗೂ ಪ್ರಾರ್ಥನೆಯೊಂದಿಗೆ ಆಚರಿಸಲಾಯಿತು. ಶುಕ್ರವಾರ ಬೆಳಗ್ಗೆ 7.30ರಿಂದಲೇ

3 Apr 2026 10:45 pm
ಅಮೆರಿಕದ ಯುದ್ಧ ವಿಮಾನವನ್ನು ಹೊಡೆದುರುಳಿಸಲಾಗಿದೆ ಎಂಬ ವರದಿಗಳು ಕಳವಳಕಾರಿ: ಶ್ವೇತ ಭವನ

ಟೆಹರಾನ್/ವಾಷಿಂಗ್ಟನ್: ಅಮೆರಿಕದ ಎಫ್-35 ಯುದ್ಧ ವಿಮಾನವನ್ನು ಹೊಡೆದುರುಳಿಸಲಾಗಿದೆ ಎಂಬ ವರದಿಗಳು ಕಳವಳಕಾರಿಯಾಗಿವೆ ಎಂದು ಶ್ವೇತ ಭವನ ಪ್ರತಿಕ್ರಿಯಿಸಿದೆ. ಎಫ್-35 ಯುದ್ಧ ವಿಮಾನವನ್ನು ಹೊಡೆದುರುಳಿಸಿರುವುದು ಇನ್ನೂ ದೃಢಪಟ್

3 Apr 2026 10:44 pm
Bengaluru | ಚಾಕುವಿನಿಂದ ಹಲ್ಲೆ ಪ್ರಕರಣ: ಇಬ್ಬರ ಬಂಧನ

ಬೆಂಗಳೂರು : ಮದ್ಯದ ಅಮಲಿನಲ್ಲಿ ದ್ವಿಚ್ರಕವಾಹನ ಸವಾರನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಚಿಕ್ಕಜಾಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಎಚ್.ಎಸ್.ಸಂದೀಪ್ ಹಾಗೂ ಶ್ಯಾಮ್ ಎಂಬುವರು ಬಂಧಿತ ಆರೋಪಿಗಳೆಂದು

3 Apr 2026 10:41 pm
ಡಿಸಿಇಟಿ: ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ

ಬೆಂಗಳೂರು  : ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಲ್ಯಾಟರಲ್ ಎಂಟ್ರಿ ಮೂಲಕ ಎಂಜಿನಿಯರಿಂಗ್ 2ನೇ ವರ್ಷ ಅಥವಾ 3ನೇ ಸೆಮಿಸ್ಟರ್ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಎ.10ರವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧ

3 Apr 2026 10:38 pm
Bengaluru | ಕಬ್ಬನ್‍ಪಾರ್ಕಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಂಗಳೂರು : ವ್ಯಕ್ತಿಯೊಬ್ಬರು ನಗರದ ಕಬ್ಬನ್ ಪಾರ್ಕಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ಕಬ್ಬನ್ ಪಾರ್ಕ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರ

3 Apr 2026 10:35 pm
ಬೆಂಗಳೂರಿನ 49 ಪ್ರವಾಹ ಪೀಡಿತ ಪ್ರದೇಶಗಳಿಗೆ ಶಾಶ್ವತ ಪರಿಹಾರ ಕ್ರಮಗಳ ವರದಿ ಸಲ್ಲಿಸಲು ನಿರ್ದೇಶನ

ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ 2025ನೆ ಸಾಲಿನಲ್ಲಿ 49 ಪ್ರದೇಶಗಳು ಪ್ರವಾಹ ಪೀಡಿತ ಪ್ರದೇಶಗಳಾಗಿ ಗುರುತಿಸಲಾಗಿದ್ದು, ಈ ಪ್ರದೇಶಗಳಿಗೆ ಶಾಶ್ವತ ಪರಿಹಾರವನ್ನು ಕಲ್ಪಿಸಬೇಕು. ಇದಕ್ಕಾಗಿ ಕೈಗೊಂಡ ಕ್ರಮಗಳ ಕುರಿತು ವರದಿ ಸಲ್ಲ

3 Apr 2026 10:33 pm
ಕಾಂಗ್ರೆಸ್ ಪಕ್ಷ ಎಲ್ಲ ವರ್ಗಗಳ ಅಭಿವೃದ್ಧಿಗಾಗಿ ಕಾರ್ಯಕ್ರಮಗಳನ್ನು ನೀಡಿದೆ : ಕೆ.ಎಚ್.ಮುನಿಯಪ್ಪ

ಬಾಗಲಕೋಟೆ : ಕಾಂಗ್ರೆಸ್ ಪಕ್ಷ ಬಡವರು, ಕೂಲಿ ಕಾರ್ಮಿಕರು, ದೀನ ದಲಿತರು, ಹಿಂದುಳಿದವರ ಅಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನು ನೀಡಿದೆ. ಈ ಭಾಗದ ಜನರು ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರಿಗೆ ಆಶೀರ್ವಾದ ಮಾಡುವ ಮೂಲಕ

3 Apr 2026 10:31 pm
POK ಭಾರತದೊಂದಿಗೆ ವಿಲೀನಗೊಳ್ಳಲಿದೆ: ಅಖಿಲ ಭಾರತ ಇಮಾಮ್ ಸಂಘಟನೆಯ ಮುಖ್ಯಸ್ಥ

ಶ್ರೀನಗರ, ಎ. 3: ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಶೀಘ್ರದಲ್ಲೇ ಭಾರತದೊಂದಿಗೆ ವಿಲೀನಗೊಳ್ಳಲಿದೆ ಎಂದು ಅಖಿಲ ಭಾರತ ಇಮಾಮ್ ಸಂಘಟನೆಯ ಮುಖ್ಯ ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ ಶುಕ್ರವಾರ ಹೇಳಿದ್ದಾರೆ. ‘‘ಕಾಶ್ಮೀರದಲ್ಲಿ ನಿ

3 Apr 2026 10:17 pm
Tumkur | 14ನೇ ಶತಮಾನದ ‘ಜಾತ್ರೆ ವೀರಗಲ್ಲು' ಶಾಸನ ಪತ್ತೆ

ತುಮಕೂರು : 14ನೇ ಶತಮಾನದ ಮಹತ್ವದ ಸಾಂಸ್ಕೃತಿಕ ಮಾಹಿತಿಯನ್ನೊಳಗೊಂಡ ಅಪರೂಪದ ವೀರಗಲ್ಲು ಶಾಸನವೊಂದು ನಗರದ ಸತ್ಯಮಂಗಲದಲ್ಲಿ ಪತ್ತೆಯಾಗಿದೆ. ತುಮಕೂರು ವಿಶ್ವವಿದ್ಯಾನಿಲಯದ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ವಿಭಾಗದ ಹಿರಿಯ ಪ

3 Apr 2026 10:00 pm
ಫೆಲೆಸ್ತೀನಿಯನ್ನರಿಗೆ ಮಾತ್ರ ಅನ್ವಯವಾಗುವ ಇಸ್ರೇಲ್‌ ನ ಮರಣದಂಡನೆ ಕಾನೂನು; ಏನಿದು?

ಫೆಲೆಸ್ತೀನಿಯನ್ನರಿಗೆ ಮರಣದಂಡನೆ ವಿಧಿಸಲು ಇಸ್ರೇಲ್‌ ನಲ್ಲಿ ಹೊಸ ಕಾನೂನು ಜಾರಿಗೆ ಬಂದಿದ್ದು, ಇದು ಅಂತರರಾಷ್ಟ್ರೀಯ ಸಮುದಾಯ ಮತ್ತು ಮಾನವ ಹಕ್ಕುಗಳ ಗುಂಪುಗಳಿಂದ ತೀವ್ರ ಟೀಕೆಗೆ ಗುರಿಯಾಗಿದೆ. ಅವರು ಇದನ್ನು ವರ್ಣಭೇದ ನೀತ

3 Apr 2026 9:56 pm
ಸೆಂಟ್ರಲ್ ವಿಸ್ಟಾ ಯೋಜನೆಗಾಗಿ ಸ್ಥಳಾಂತರಿತ ಮರಗಳಲ್ಲಿ ಶೇ.43ರಷ್ಟು ಸತ್ತಿವೆ: ಸರಕಾರ

ಹೊಸದಿಲ್ಲಿ, ಎ.3: ಸೆಂಟ್ರಲ್ ವಿಸ್ಟಾ ಯೋಜನೆಗಾಗಿ ಸ್ಥಳಾಂತರಿಸಲಾಗಿದ್ದ ಮರಗಳಲ್ಲಿ ಸುಮಾರು ಶೇ.43ರಷ್ಟು ಸತ್ತು ಹೋಗಿವೆ ಎಂದು ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ತಿಳಿಸಿದೆ. 2019ರಲ್ಲಿ ಆರಂಭಗೊಂಡಿರುವ ಈ ಯೋಜನೆಯು ಸೆಂಟ್ರಲ್ ದಿ

3 Apr 2026 9:47 pm
ಅಬುಧಾಬಿಯ ಮೇಲೆ ಕ್ಷಿಪಣಿ ದಾಳಿ | ಐವರು ಭಾರತೀಯರು ಸೇರಿ 12 ಮಂದಿಗೆ ಗಾಯ

ಅಬುಧಾಬಿ, ಎ.3: ಶುಕ್ರವಾರ ಅಬುಧಾಬಿಯ ಮೇಲೆ ಇರಾನ್ ಪ್ರಯೋಗಿಸಿದ ಕ್ಷಿಪಣಿಯನ್ನು ವಾಯು ರಕ್ಷಣಾ ವ್ಯವಸ್ಥೆ ನಿರ್ಬಂಧಿಸಿದ ಬಳಿಕ, ಅದರ ಅವಶೇಷಗಳು ಅಜ್ಬಾನ್ ಪ್ರದೇಶದಲ್ಲಿ ಬಿದ್ದು ಐವರು ಭಾರತೀಯರು ಮತ್ತು 7 ನೇಪಾಳಿ ಪ್ರಜೆಗಳು ಗಾ

3 Apr 2026 9:43 pm
ಮಧ್ಯಪ್ರಾಚ್ಯ ಸಂಘರ್ಷ | ಇರಾನ್ ‘ಹಿಟ್‌ಲಿಸ್ಟ್’ನಲ್ಲಿ ಗಲ್ಫ್‌ನ 8 ಸೇತುವೆಗಳು

ಟೆಹ್ರಾನ್, ಎ.3: ಕರಾಜ್‌ ನ B1 ಸೇತುವೆಯ ಮೇಲೆ ಗುರುವಾರ ನಡೆದ ವೈಮಾನಿಕ ದಾಳಿಗೆ ಪ್ರತೀಕಾರವಾಗಿ ಗಲ್ಫ್ ಪ್ರದೇಶದ ಪ್ರಮುಖ ಸೇತುವೆಗಳನ್ನು ‘ಹಿಟ್‌ಲಿಸ್ಟ್’ನಲ್ಲಿ ಸೇರಿಸಲಾಗಿದೆ ಎಂದು ಇರಾನ್ ಮಾಧ್ಯಮ ವರದಿ ಮಾಡಿದೆ. ಕುವೈತ್, ಬಹ್

3 Apr 2026 9:39 pm
Jammu and Kashmir | ಗಾಂದರ್ಬಲ್ ಎನ್‌ಕೌಂಟರ್; ನ್ಯಾಯಾಂಗ ತನಿಖೆಗೆ ಆದೇಶ

ಶ್ರೀನಗರ, ಎ.3: ಗಾಂದರ್ಬಲ್ ಜಿಲ್ಲೆಯ ಅರಹ್ಮಾ ಗ್ರಾಮದಲ್ಲಿ ನಡೆದ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ನ್ಯಾಯಾಂಗ ತನಿಖೆಗೆ ಆದೇಶ ನೀಡಿದ್ದಾರೆ. ಈ ಪ್ರಕರಣದ ಕ

3 Apr 2026 9:37 pm
ಅಮೆರಿಕದ ಯುದ್ಧವಿಮಾನ ಹೊಡೆದುರುಳಿಸಿದ ಇರಾನ್, ಪೈಲಟ್ ವಶಕ್ಕೆ: ವರದಿ

ಟೆಹ್ರಾನ್, ಎ.3: ಪಶ್ಚಿಮ ಇರಾನ್‌ನಲ್ಲಿ ಶುಕ್ರವಾರ ಇಸ್ಲಾಮಿಕ್ ರೆವೊಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ವಾಯುಪಡೆಯು ಅಮೆರಿಕದ ಎಫ್-35 ಯುದ್ಧವಿಮಾನವನ್ನು ಹೊಡೆದುರುಳಿಸಿದ್ದು, ಅದರ ಪೈಲಟ್ ಐಆರ್‌ಜಿಸಿಯ ವಶದಲ್ಲಿರುವ ಸ

3 Apr 2026 9:35 pm
Hubballi | ಜಿಮ್ ತರಬೇತುದಾರನಿಗೆ ಹಲ್ಲೆ ವಿಚಾರ; ವೈಯಕ್ತಿಕ ಕಾರಣಗಳ ಹಿನ್ನೆಲೆ ಸಂಘರ್ಷ : ಪೊಲೀಸ್ ಆಯುಕ್ತ ಎನ್.ಶಶಿಕುಮಾರ್

ಹುಬ್ಬಳ್ಳಿ : ಜಿಮ್‌ ತರಬೇತುದಾರನಿಗೆ ಹಲ್ಲೆ ನಡೆಸಿದ ಘಟನೆ ಹಳೆ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ವರದಿಯಾಗಿದೆ. ಜಿಮ್‌ ನಲ್ಲಿ ಪರಿಚಯವಾಗಿದ್ದ ಯುವಕ-ಯುವತಿಯ ನಡುವಿನ ಸ್ನೇಹದ ಬಗ್ಗೆ ಅನುಮಾನ ವ್ಯಕ್ತಪಡ

3 Apr 2026 9:33 pm
ಹಾರ್ಮುಝ್‌ ಜಲಸಂಧಿಯಲ್ಲಿ ವಿಶ್ವಸಂಸ್ಥೆ ಮಿಲಿಟರಿ ಕ್ರಮಕ್ಕೆ ರಷ್ಯ, ಚೀನಾ, ಫ್ರಾನ್ಸ್ ವಿರೋಧ

ವಿಶ್ವಸಂಸ್ಥೆ, ಎ.3: ಹಾರ್ಮುಝ್‌ ಜಲಸಂಧಿಯನ್ನು ಪುನಃ ತೆರೆಯಲು ಮಿಲಿಟರಿ ಕ್ರಮಕ್ಕಾಗಿ ಅಂತರರಾಷ್ಟ್ರೀಯ ಬೆಂಬಲವನ್ನು ಪಡೆಯುವ ಗುರಿಯನ್ನು ಹೊಂದಿರುವ ಅರಬ್ ಉಪಕ್ರಮವನ್ನು ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ರಷ್ಯ, ಚೀನಾ ಮತ

3 Apr 2026 9:31 pm
ಅಮೆರಿಕದಲ್ಲಿ ʼತಲೆದಂಡʼ | ಮುಂದಿನ ಸರದಿ ಕಾಶ್ ಪಟೇಲ್, ತುಳಸಿ ಗ್ಯಾಬರ್ಡ್?

ವಾಶಿಂಗ್ಟನ್: ಟ್ರಂಪ್ ಆಡಳಿತದ ಉನ್ನತ ಸ್ತರದಲ್ಲಿ ಅನಿಶ್ಚಿತತೆ ತಾಂಡವವಾಡುತ್ತಿದ್ದು, ಮುಂದಿನ ಸುತ್ತಿನಲ್ಲಿ ಅಧ್ಯಕ್ಷ ಟ್ರಂಪ್ ಎಫ್‌ಬಿಐ ನಿರ್ದೇಶಕ ಕಾಶ್ ಪಟೇಲ್ ಮತ್ತು ನ್ಯಾಶನಲ್ ಇಂಟೆಲಿಜನ್ಸ್ ನಿರ್ದೇಶಕಿ ತುಳಸಿ ಗ್ಯಾ

3 Apr 2026 9:28 pm
Uttar Pradesh | ಮಾಜಿ ಪತ್ನಿಯನ್ನು ಮೋಟಾರು ಸೈಕಲ್‌ ಗೆ ಕಟ್ಟಿ ರಸ್ತೆಯಲ್ಲಿ ಎಳೆದೊಯ್ದ ಪತಿ!

ಬಹರಾಯಿಚ್, ಎ. 3: ಉತ್ತರ ಪ್ರದೇಶದ ಬಹರಾಯಿಚ್ ಜಿಲ್ಲೆಯಲ್ಲಿ ತನ್ನ ಮಾಜಿ ಪತ್ನಿಯನ್ನು ಮೋಟಾರು ಸೈಕಲ್‌ ಗೆ ಕಟ್ಟಿ ರಸ್ತೆಯಲ್ಲಿ ಎಳೆದೊಯ್ದು ಹತ್ಯೆಗೈಯಲು ಯತ್ನಿಸಿದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಬಂಧಿಸಲಾಗಿದೆ ಎಂದು ಪೊಲ

3 Apr 2026 9:26 pm
Madhya Pradesh | ವಿಧಾನಸಭೆಯಿಂದ ಕಾಂಗ್ರೆಸ್ ಶಾಸಕ ರಾಜೇಂದ್ರ ಭಾರ್ತಿ ಅನರ್ಹ

ಭೋಪಾಲ, ಎ. 3: ವಂಚನೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ ರಾಜೇಂದ್ರ ಭಾರ್ತಿ ಅವರನ್ನು ಮಧ್ಯ ಪ್ರದೇಶ ವಿಧಾನಸಭೆಯಿಂದ ಅನರ್ಹಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುರುವಾರ ರಾತ

3 Apr 2026 9:22 pm
ಕುವೈತ್, ಬಹ್ರೈನ್ ಮತ್ತು ಜೋರ್ಡಾನ್‌ ನಲ್ಲಿರುವ ಅಮೆರಿಕ ನೆಲೆಗಳ ಮೇಲೆ ದಾಳಿ: ಇರಾನ್

ಟೆಹರಾನ್: ಕುವೈತ್, ಬಹ್ರೈನ್ ಮತ್ತು ಜೋರ್ಡಾನ್ ಸೇರಿದಂತೆ ಕೊಲ್ಲಿ ಪ್ರದೇಶದಲ್ಲಿರುವ ಅಮೆರಿಕ ಸಂಬಂಧಿತ ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ಇರಾನ್ ಪ್ರಕಟಣೆಯಲ್ಲಿ ತಿಳಿಸಿದೆ ಎಂದು Tasnim News Agency ವರದಿ ಮಾಡ

3 Apr 2026 9:19 pm
ಉಡುಪಿ: ಎ.4ರಂದು ಪಿಪಿಸಿಯಲ್ಲಿ ರಾ.ವಿಜ್ಞಾನ, ತಂತ್ರಜ್ಞಾನ ಸಮ್ಮೇಳನ; ವಿಜ್ಞಾನಿಗಳೊಂದಿಗೆ ಸಂವಾದ

ಉಡುಪಿ, ಎ.3: ಉಡುಪಿಯ ಪೂರ್ಣಪ್ರಜ್ಞ ಕಾಲೇಜು (ಸ್ವಾಯತ್ತ) ಮತ್ತು ಕಾಲೇಜಿನ ವಿಜ್ಞಾನ ಸಂಘದ ಮಾರ್ಗ ದರ್ಶನದಲ್ಲಿ ರಾಷ್ಟ್ರೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನ ಹಾಗೂ ವಿಜ್ಞಾನಿಗಳ ಸಮಾವೇಶ ಎ.4ರಂದು ಕಾಲೇಜಿನ ಪೂರ್ಣಪ್ರಜ್ಞ

3 Apr 2026 9:19 pm
ಮಧ್ಯಪ್ರಾಚ್ಯ ಸಂಘರ್ಷ | ಯುದ್ಧ ಅಂತ್ಯಗೊಳಿಸುವಂತೆ ಇಸ್ರೇಲ್‌ ಅಧ್ಯಕ್ಷ ಹೆರ್ಝೋಗ್‌ ಗೆ ಪೋಪ್ ಲಿಯೊ ಮನವಿ

ರೋಮ್, ಎ.3: ಮಧ್ಯಪ್ರಾಚ್ಯದಲ್ಲಿ ಮುಂದುವರಿಯುತ್ತಿರುವ ಯುದ್ಧವನ್ನು ಅಂತ್ಯಗೊಳಿಸಲು ರಾಜತಾಂತ್ರಿಕ ಮಾರ್ಗಗಳನ್ನು ಅನುಸರಿಸುವಂತೆ ಪೋಪ್ ಲಿಯೊ XIV ಅವರು ಇಸ್ರೇಲ್ ಅಧ್ಯಕ್ಷ ಐಸಾಕ್ ಹೆರ್ಝೋಗ್ ಅವರಿಗೆ ಮನವಿ ಮಾಡಿದ್ದಾರೆ. ಈಸ್ಟ

3 Apr 2026 9:12 pm
NCERTಗೆ ಡೀಮ್ಡ್-ಟು-ಬಿ ವಿವಿ ಸ್ಥಾನಮಾನ; ತನ್ನದೇ ಪದವಿಗಳನ್ನು ನೀಡುವ ಅಧಿಕಾರ

ಹೊಸದಿಲ್ಲಿ, ಎ.3: ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT)ಗೆ ಡೀಮ್ಡ್-ಟು-ಬಿ ವಿಶ್ವವಿದ್ಯಾಲಯ ಸ್ಥಾನಮಾನವನ್ನು ಔಪಚಾರಿಕವಾಗಿ ಘೋಷಿಸಲಾಗಿದ್ದು, ಅದು ತನ್ನದೇ ಪದವಿಗಳನ್ನು ನೀಡುವ ಅಧಿಕಾರವನ್ನು ಹೊಂದಿದೆ ಎ

3 Apr 2026 9:09 pm
ನಿಟ್ಟೆ: ಮೋಹನ್ ಪೂಜಾರಿಗೆ ಡಾಕ್ಟರೇಟ್

ನಿಟ್ಟೆ, ಎ.3: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಕಾಲೇಜಿನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಮೋಹನ್ ಪೂಜಾರಿ ಅವರು ಮಂಡಿಸಿದ ಸಂಶೋಧನಾ ಪ್ರಬಂಧಕ್

3 Apr 2026 8:45 pm
ಸೆನ್ಶಿಯಾದಲ್ಲಿ ನಿಟ್ಟೆ ತಾಂತ್ರಿಕ ಕಾಲೇಜು ಚಾಂಪಿಯನ್

ಕಾರ್ಕಳ: ಮೂಡಬಿದಿರೆಯ ಮಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿಇ) ಆಯೋಜಿಸಿದ್ದ ‘ಸೆನ್ಶಿಯಾ- 2026’ ಸಾಂಸ್ಕೃತಿಕ ಮತ್ತು ತಾಂತ್ರಿಕ ಉತ್ಸವದಲ್ಲಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾ ವಿದ್ಯಾಲಯವು ಅ

3 Apr 2026 8:39 pm
Europe ಗೆ ಸಾಗಣೆಯಾಗುವ 12 ಟನ್ Kit Kat ಕಳವು; ಪತ್ತೆ ಮಾಡಲು ಬಳಕೆದಾರರು ಸ್ಕ್ಯಾನ್ ಮಾಡಬೇಕು!

ಇದು ‘ಫಾಸ್ಟ್ ಆಂಡ್ ಫ್ಯೂರಿಯಸ್’ ಚಿತ್ರದ ಚಾಕಲೇಟ್ ಆವೃತ್ತಿ ಎಂದ ಜನರು

3 Apr 2026 8:39 pm
BCCI ಜೊತೆ ಸಂಬಂಧ ಸುಧಾರಿಸಲು ಮುಂದಾದ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ

Photo Credit :tigercricket.com.bd ,bcci. ಢಾಕಾ, ಎ.3: 2026ರ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾರತಕ್ಕೆ ತೆರಳಲು ನಿರಾಕರಿಸಿದ್ದ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (BCB) ಇದೀಗ ಹಳಸಿದ ಸಂಬಂಧವನ್ನು ಸುಧಾರಿಸಲು ಮುಂದಾಗಿ BCCIಗೆ ಪತ್ರ ಬರೆದಿದೆ. ಭಾರತದಲ್ಲಿ ಭದ್ರತ

3 Apr 2026 8:35 pm
ಮುಂಬೈಯಲ್ಲಿ ಕಾಮಗಾರಿ: ಹಲವು ರೈಲು ಸಂಚಾರದಲ್ಲಿ ವ್ಯತ್ಯಯ

ಉಡುಪಿ, ಎ.3: ಮುಂಬೈಯ ಸಿಎಸ್‌ಎಂಟಿ ಹಾಗೂ ಕಲ್ಯಾಣ್ ಜಂಕ್ಷನ್ ವಿಭಾಗದ ಪರೇಲ್- ಕರ್ರಿ ರೋಡ್ ನಿಲ್ದಾಣಗಳ ನಡುವಿನ ರೈಲ್ವೆ ಓವರ್‌ಬ್ರಿಡ್ಜ್‌ನ್ನು ಕೆಡಹುವ ಕಾಮಗಾರಿಯನ್ನು ನಡೆಸಲು ಕೇಂದ್ರ ರೈಲ್ವೆ ನಿರ್ಧರಿಸಿರುವ ಹಿನ್ನೆಲೆಯಲ್

3 Apr 2026 8:33 pm
ಪುತ್ತಿಗೆ ರಘುರಾಮ ಹೊಳ್ಳರಿಗೆ ‘ಯಕ್ಷ ವಿದ್ಯಾಮಾನ್ಯ ಪ್ರಶಸ್ತಿ’ ಪ್ರದಾನ

ಉಡುಪಿ, ಎ.3: ಯಕ್ಷಗಾನದ ಶ್ರೇಷ್ಠ ಕಲಾವಿದರಿಗೆ ಪಲಿಮಾರು ಮಠದ ವತಿಯಿಂದ ನೀಡಲಾಗುವ ‘ಯಕ್ಷ ವಿದ್ಯಾಮಾನ್ಯ ಪ್ರಶಸ್ತಿ’ಯನ್ನು ಗುರುವಾರ ತೆಂಕುತಿಟ್ಟು ಯಕ್ಷಗಾನದ ಖ್ಯಾತ ಭಾಗವತರಾದ ಪುತ್ತಿಗೆ ರಘುರಾಮ ಹೊಳ್ಳರಿಗೆ ಪ್ರದಾನ ಮಾಡಲ

3 Apr 2026 8:30 pm
ICC ನೀತಿ ಸಂಹಿತೆ ಉಲ್ಲಂಘನೆ: ಅಭಿಷೇಕ್ ಶರ್ಮಾಗೆ ದಂಡ

 ಅಭಿಷೇಕ್ ಶರ್ಮಾ | Photo Credit : PTI  ಹೊಸದಿಲ್ಲಿ, ಎ.3: ಸನ್‌ರೈಸರ್ಸ್ ಹೈದರಾಬಾದ್ ತಂಡದ ಆಲ್‌ರೌಂಡರ್ ಅಭಿಷೇಕ್ ಶರ್ಮಾಗೆ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಗುರುವಾರ ನಡೆದ ಪಂದ್ಯದ ವೇಳೆ IPL ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕ

3 Apr 2026 8:30 pm
ರೂಪಾಯಿ ಆಧಾರಿತ NDDಗೆ ಭಾರತೀಯ ರಿಸರ್ವ್ ಬ್ಯಾಂಕ್ ಕಡಿವಾಣ; ಹೊಸ ನಿಯಮಗಳು ಏನು ಹೇಳುತ್ತವೆ?

ಭಾರತೀಯ ರಿಸರ್ವ್ ಬ್ಯಾಂಕ್ (RBI) ಇತ್ತೀಚೆಗೆ ರೂಪಾಯಿ ಆಧಾರಿತ ನಾನ್-ಡೆಲಿವರೇಬಲ್ ಡೆರಿವೇಟಿವ್ (NDD) ಒಪ್ಪಂದಗಳಲ್ಲಿ ತೊಡಗಿಸಿಕೊಳ್ಳುವುದನ್ನು ನಿರ್ಬಂಧಿಸಿದೆ. ಇದು ಮಾರುಕಟ್ಟೆ ಪಾರದರ್ಶಕತೆಯತ್ತ ಒಂದು ಕಾರ್ಯತಂತ್ರದ ನಡೆಯನ್

3 Apr 2026 8:26 pm
Raichur | ಎ.5ರಂದು ʼಬೊಹಬ್ಬತಿನ ಮಹಲಿಗೂ ಬೆಂಕಿʼ ಕೃತಿ ಬಿಡುಗಡೆ

ರಾಯಚೂರು: ಜಿಲ್ಲಾ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಸುದೀಕ್ಷಾ ಪ್ರಕಾಶನದ ವತಿಯಿಂದ ‘ಮೊಹಬ್ಬತಿನ ಮಹಲಿಗೂ ಬೆಂಕಿ’ ಎಂಬ ಕೃತಿ ಬಿಡುಗಡೆ ಸಮಾರಂಭ ಹಾಗೂ ಮಹಿಳಾ ದಿನಾಚರಣೆ ಹಾಗೂ ಮಹಿಳಾ ಸಾಧಕಿ ಶಿಕ್ಷಕಿಯರಿಗೆ ವಿದ್ಯಾಧ

3 Apr 2026 8:21 pm
ಡಾ. ಮೋಹನ ಆಳ್ವರಿಗೆ ಬೆಂಗಳೂರು ನಗರ ವಿವಿಯಿಂದ ಗೌರವ ಡಾಕ್ಟರೇಟ್

ಮೂಡುಬಿದಿರೆ: ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸುತ್ತಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಎಂ. ಮೋಹನ್ ಆಳ್ವರಿಗೆ ಬೆಂಗಳೂರು ನಗರ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಘ

3 Apr 2026 8:21 pm
ವಿನಯ ಹೆಗ್ಡೆ ಜನ್ಮ ವಾರ್ಷಿಕೋತ್ಸವದ ನಿಮಿತ್ತ ಸಂವಾದ ಕಾರ್ಯಕ್ರಮ

ಮಂಗಳೂರು, ಎ.3: ಡಾ. ಎನ್. ವಿನಯ ಹೆಗ್ಡೆ ಜನ್ಮ ವಾರ್ಷಿಕೋತ್ಸವದ ಅಮೃತ ಮಹೋತ್ಸವದ ನಿಮಿತ್ತ ಮಂಗಳೂರು ರಾಮಕೃಷ್ಣ ಮಠದ ಅಮೃತ ಭವನದಲ್ಲಿ ಶುಕ್ರವಾರ ಸಂವಾದ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಉದ್ಯಮಿ ಪ್ರದೀಪ್ ಜಿ.ಪೈ, ಯೆನೆಪೋ

3 Apr 2026 8:14 pm
ತೋಟದ ಶೆಡ್‌ನಲ್ಲಿ ಅನುಮಾನಾಸ್ಪದವಾಗಿ ವ್ಯಕ್ತಿ ಮೃತ್ಯು

ಕೊಲ್ಲೂರು, ಎ.3: ತೋಟದ ಶೆಡ್‌ನಲ್ಲಿ ಒಂಟಿಯಾಗಿ ವಾಸವಾಗಿದ್ದ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಎ.2ರಂದು ಬೆಳಗ್ಗೆ ಜಡ್ಕಲ್ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಜಡ್ಕಲ್ ಗ್ರಾಮದ ಮೋಳಿ ಎಂಬವರ ಮಗ ಸೇವಿಯರ್ ಸಿ.

3 Apr 2026 8:13 pm
Kalaburagi | ಇತಿಹಾಸದ ಪರಂಪರೆ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕು : ಮುಡುಬಿ ಗುಂಡೇರಾವ

ಕಲಬುರಗಿ : ನಾಡಿನ ಕಲೆ ಸಾಹಿತ್ಯ ಸಂಸ್ಕ್ರತಿಗಳ ಜೊತೆಗೆ ನಮ್ಮ ಇತಿಹಾಸ ಪರಂಪರೆ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕು ಎಂದು ಸಂಶೋಧನಾ ಸಾಹಿತಿ ಮುಡುಬಿ ಗುಂಡೇರಾವ ಕರೆ ನೀಡಿದರು. ನಗರದ ಕನ್ನಡ ಭವನದಲ್ಲಿ ಶನಿವಾರ ಜರುಗಿದ ಜಿಲ

3 Apr 2026 8:12 pm
ಕ್ರಿಕೆಟ್ ಬೆಟ್ಟಿಂಗ್: ಓರ್ವನ ಬಂಧನ

ಕೋಟ, ಎ.3: ಮಣೂರು ಗ್ರಾಮದ ಬಾಳೆಬೆಟ್ಟು ಬಸ್ಸು ನಿಲ್ದಾಣದ ಬಳಿ ಎ.2ರಂದು ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿಯನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬೇಳೂರು ಗ್ರಾಮದ ಆದಿತ್ಯ ಶೆಟ್ಟಿ(28) ಎಂದು

3 Apr 2026 8:09 pm
ಕುಂದಾಪುರ: ಗುಡ್ ಫ್ರೈಡೇ ಆಚರಣೆ

ಕುಂದಾಪುರ, ಎ.3: ಕುಂದಾಪುರ ಇಗರ್ಜಿ ಮೈದಾನದಲ್ಲಿ ಶುಭ ಶುಕ್ರವಾರದ(ಗುಡ್ ಫ್ರೈಡೆ) ಪ್ರಯುಕ್ತ ಭಕ್ತಿಪೂರ್ವಕ ಪವಿತ್ರ ಶಿಲುಬೆಯ ಯಾತ್ರೆ ನಡೆಯಿತು. ಈ ಶಿಲುಭೆಯಾತ್ರೆಯು ಒಂದೊಂದು ಶಿಲುಭಾ ಅಧ್ಯಾಯವನ್ನು ಚರ್ಚ್‌ನ ಒಂದೊಂದು ವಾಳೆ

3 Apr 2026 8:08 pm
‘ಮಂಗಳೂರು ರೈಲುಗಳ ವಿಳಂಬಕ್ಕೆ ಪಂಚಗಂಗಾ ರೈಲು ಕಾರಣ ಅಲ್ಲ’

ಕುಂದಾಪುರ, ಎ.3: ಬೆಂಗಳೂರು-ಮಂಗಳೂರು ರೈಲು ಮಂಗಳೂರು ಜಂಕ್ಷನ್ ನಿಲ್ದಾಣಕ್ಕೆ ಬಹುತೇಕ ಬಾರಿ ಸರಿಯಾದ ಸಮಯಕ್ಕೆ ಬಂದರೂ ಕೂಡ ಮಂಗಳೂರಿನ ಮತ್ತೊಂದು ನಿಲ್ದಾಣ ಮಂಗಳೂರು ಸೆಂಟ್ರಲ್ ನಿಲ್ದಾಣಕ್ಕೆ ಬರುವಾಗ ವಿಳಂಬಕ್ಕೆ ಬೆಂಗಳೂರು -ಕ

3 Apr 2026 8:07 pm
ಪೆರ್ಮನ್ನೂರು: ಅತಿಕ್ರಮಣ ಮಾಡಿದ ಜಾಗದ ಬೇಲಿ ತೆರವು

ಉಳ್ಳಾಲ: ನಗರಸಭೆ ವ್ಯಾಪ್ತಿಯ ಪೆರ್ಮನ್ನೂರು ಗ್ರಾಮದ ಪಿಲಾರು ಮಸೀದಿ ಬಳಿ ಇರುವ ಸರಕಾರಿ ಜಮೀನನ್ನು ತಂತಿ ಬೇಲಿ ಹಾಕಿ ಅತಿಕ್ರಮಣ ಮಾಡಲು ಯತ್ನಿಸಿದ ಘಟನೆ ನಡೆದಿದ್ದು. ಈ ಮಾಹಿತಿ ಪಡೆದ ಉಳ್ಳಾಲ ತಾಲೂಕು ಕಂದಾಯ ನಿರೀಕ್ಷಕ ಪ್ರಮೋ

3 Apr 2026 7:47 pm
ಭಾಲ್ಕಿ | ಯೇಸು ಕ್ರಿಸ್ತರು ತಮ್ಮನ್ನು ಕಷ್ಟಪಡಿಸಿದವರಿಗೂ ಕ್ಷಮೆ ತೋರಿಸಿದರು : ರೇವರಂಡ್ ದಿಲೀಪ್ ಸಿ ಬಿ.

ಭಾಲ್ಕಿ : ಯೇಸು ಕ್ರಿಸ್ತರು ಪ್ರೀತಿ, ದಯೆ, ಕ್ಷಮೆ ಮತ್ತು ಸತ್ಯದ ಮಾರ್ಗವನ್ನು ಜನರಿಗೆ ಬೋಧಿಸಿದ ಮಹಾನ್ ವ್ಯಕ್ತಿಯಾಗಿದ್ದು, ತಮ್ಮನ್ನು ಹಿಂಸೆಗೊಳಪಡಿಸಿದವರಿಗೂ ಕ್ಷಮೆ ತೋರಿಸಿದ ಉದಾಹರಣೆಯಾಗಿದ್ದಾರೆ ಎಂದು ರೇವರಂಡ್ ದಿಲೀಪ

3 Apr 2026 7:42 pm
ನ್ಯಾಯಾಲಯದ ಆದೇಶ ಪಾಲಿಸದ ಹಿನ್ನಲೆ: ಮೈಸೂರು ಜಿಲ್ಲಾಧಿಕಾರಿಗೆ ಬಂಧನದ ವಾರೆಂಟ್

ಮೈಸೂರು : ಭೂವ್ಯಾಜ್ಯ ಪ್ರಕರಣದಲ್ಲಿ ನ್ಯಾಯಾಲಯದ ಆದೇಶ ಪಾಲಿಸದ ಹಿನ್ನೆಲೆ ಮೈಸೂರು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ವಿರುದ್ಧ ಬಂಧನ ವಾರಂಟ್ ಜಾರಿಗೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮೈಸೂರಿನ ಒಂದನೇ ಅಪರ ಸಿವಿಲ್ ಜ

3 Apr 2026 7:42 pm
ಉಡುಪಿ: ರೌಡಿಶೀಟರ್ ಸಹಿತ ಇಬ್ಬರ ಗಡಿಪಾರು

ಉಡುಪಿ: ಉಡುಪಿ ಜಿಲ್ಲೆಯ ರೌಡಿ ಶೀಟರ್ ಸೇರಿದಂತೆ ಇಬ್ಬರು ಆರೋಪಿಗಳನ್ನು ಗಡಿಪಾರು ಮಾಡಿ ಉಡುಪಿ ಜಿಲ್ಲಾ ವಿಶೇಷ ಕಾರ್ಯಾಂಗ ದಂಡಾಧಿಕಾರಿಯಾಗಿರುವ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಎ.2ರಂದು ಆದೇಶ ಹೊರಡಿಸಿದ್ದಾರೆ. ಕಾಪು ಪೊಲೀ

3 Apr 2026 7:41 pm
ಕನಕಗಿರಿ | ಗಣತಿದಾರರಿಗೆ ತರಬೇತಿ: ಮನೆ ಮನೆಗೆ ಮಾಹಿತಿ ಸಂಗ್ರಹಕ್ಕೆ ಸೂಚನೆ

ಕನಕಗಿರಿ : ಪಟ್ಟಣದ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಗಣತಿದಾರರು ಹಾಗೂ ಮೇಲ್ವಿಚಾರಕರಿಗೆ ತರಬೇತಿ ಕಾರ್ಯಕ್ರಮ ನಡೆಯಿತು. ಉಸ್ತುವಾರಿ ಅಧಿಕಾರಿ ಹಾಗೂ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲಕ್ಷ್ಮಣ ಕಟ್ಟಿಮನಿ ಮಾತನಾಡಿ, 2026ರ ಅಂ

3 Apr 2026 7:38 pm
ಅಫಜಲಪುರ | ದೇಸಾಯಿ ಕಲ್ಲೂರದಲ್ಲಿ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವ

ಅಫಜಲಪುರ: ತಾಲೂಕಿನ ದೇಸಾಯಿ ಕಲ್ಲೂರ ಗ್ರಾಮದಲ್ಲಿ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವವು ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ಜರುಗಿತು. ಎ. 1ರಂದು ಬೆಳಿಗ್ಗೆ 9 ಗಂಟೆಗೆ ಶ್ರೀ ವೇ. ಗುರುಪಾದಯ್ಯ ಮ

3 Apr 2026 7:35 pm
‌ಕಾರ್ಯಕ್ರಮದಲ್ಲಿ ಕುಸಿದುಬಿದ್ದ ಲೋಕಾಯುಕ್ತ ನಿವೃತ್ತ ನ್ಯಾ.ಸಂತೋಷ್ ಹೆಗ್ಡೆ

ಬೆಂಗಳೂರು : ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆಯವರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾರೆ. ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಭಾರ

3 Apr 2026 7:35 pm
ಇರಾನ್ ಅನ್ನು ಶಿಲಾಯುಗದ ಕಾಲಕ್ಕೆ ತಳ್ಳುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆ: ಅಮೆರಿಕದ ಬೆದರಿಕೆ ಮತ್ತು ಬಾಂಬ್ ದಾಳಿಗಳ ಇತಿಹಾಸ

ಮಾತುಕತೆಗೆ ಮುಂದಾಗದಿದ್ದರೆ ಇರಾನ್ ಅನ್ನು ಶಿಲಾಯುಗದ ಕಾಲಕ್ಕೆ ತಳ್ಳುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಎಚ್ಚರಿಕೆ ನೀಡಿದ್ದರು. ಇದಾಗಿ ಕೆಲವೇ ಕ್ಷಣಗಳ ನಂತರ ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್

3 Apr 2026 7:32 pm
ಸಿರುಗುಪ್ಪ | ಸಿಎಂಐಡಿಪಿ ಯೋಜನೆಯಡಿ 125.78 ಲಕ್ಷ ರೂ. ಕಾಮಗಾರಿಗೆ ಶಾಸಕ ಬಿ.ಎಂ.ನಾಗರಾಜ ಅಡಿಗಲ್ಲು

ಸಿರುಗುಪ್ಪ : ಕರ್ನಾಟಕ ಸರ್ಕಾರದ 2025-26ನೇ ಸಾಲಿನ ಲೋಕೋಪಯೋಗಿ ಇಲಾಖೆಯ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಯೋಜನೆ (ಸಿಎಂಐಡಿಪಿ) ಅಡಿಯಲ್ಲಿ ಮಂಜೂರಾದ 125.78 ಲಕ್ಷ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಬಿ.ಎಂ. ನಾಗರಾಜ ಅವರು ಅ

3 Apr 2026 7:29 pm
ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿ ಮಿಯಾವಾಕಿ ವನ ನಿರ್ಮಾಣ; ಕಟಪಾಡಿಯಲ್ಲಿ ಹೀಗೊಂದು ಪರಿಸರ ಕಾಳಜಿ

ಕಟಪಾಡಿ: ಪರಿಸರ ಸಂರಕ್ಷಣೆ ಹಾಗೂ ಹಸಿರು ವಾತಾವರಣ ನಿರ್ಮಾಣದ ಉದ್ದೇಶದಿಂದ ಕಟಪಾಡಿಯಲ್ಲಿ ಕೆ. ಮಹೇಶ್ ಶೆಣೈ ಅವರ ಜಾಗದಲ್ಲಿ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿ ಮಿಯಾವಾಕಿ ವನ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು. ರೈಸಿಂಗ್ ರೋಸ್

3 Apr 2026 7:26 pm
ವಿಜಯನಗರ | ಹರಾಳು ಗ್ರಾಮದಲ್ಲಿ ಕರಿಯಮ್ಮ ದೇವಿಯ ಕಳಸಾರೋಹಣ

ಕೊಟ್ಟೂರು (ವಿಜಯನಗರ) :ತಾಲೂಕಿನ ಹರಾಳು ಗ್ರಾಮದಲ್ಲಿ ಅಧಿದೇವತೆ ಶ್ರೀ ಕರಿಯಮ್ಮ ದೇವಿಯ ಕಳಸಾರೋಹಣ ಹಾಗೂ ನೂತನ ಕರಿಗಲ್ಲು ಪ್ರತಿಷ್ಠಾಪನೆ ಕಾರ್ಯಕ್ರಮ ಭಕ್ತಿಭಾವದಿಂದ ಜರುಗಿತು. ಈ ಧಾರ್ಮಿಕ ಕಾರ್ಯಕ್ರಮವು ಶ್ರೀ ಉಜ್ಜಯಿನಿ ಸದ

3 Apr 2026 7:24 pm
ಉತ್ತಮ ನಾಗರೀಕರಾಗಲು ಕಾಲೇಜುಗಳಿಲ್ಲ: ಸ್ಪೀಕರ್‌ ಯು.ಟಿ.ಖಾದರ್

ʼಗೌರವ ಡಾಕ್ಟರೇಟ್‍ʼಗೆ ಭಾಜನರಾಗಿರುವ ಪಿ.ಜಿ.ಆರ್.ಸಿಂಧ್ಯ ಅವರಿಗೆ ಅಭಿನಂದನಾ ಸಮಾರಂಭ

3 Apr 2026 7:22 pm