SENSEX
NIFTY
GOLD
USD/INR

Weather

16    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಚಿಕ್ಕಮಗಳೂರು| ಕಾರು ಪಲ್ಟಿಯಾಗಿ ವಿದ್ಯಾರ್ಥಿ ಮೃತ್ಯು, ಆರು ಮಂದಿ ಗಂಭೀರ

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ಗದ್ದೆಗೆ ಪಲ್ಟಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು, ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಹೊರವಲಯದ ಮೂಗ್ತಿಹಳ್ಳಿ ಬಳಿ ನಡೆದಿರುವುದಾ

25 Dec 2025 12:31 am
ಶಿವಮೊಗ್ಗ: ಶಿಮೂಲ್ ಮೇಲೆ ಲೋಕಾಯುಕ್ತ ದಾಳಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಮೇಲೆ ಬುಧವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಸ್ಪಿ ಮಂಜುನಾಥ್ ಚೌಧರಿ ಅವರ ನೇತೃತ್ವದಲ್ಲಿ ಅಧಿಕಾರಿಗಳ ತಂಡವು ದಾಖಲೆಗ

25 Dec 2025 12:26 am
ʼಸ್ಯಾನ್ಸನ್ ಗ್ರೂಪ್ ಗೆ ಮಂಡ್ಯ ಜಿಲ್ಲೆಯಲ್ಲಿ 100 ಎಕರೆ ಜಾಗʼ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಎಂ.ಬಿ. ಪಾಟೀಲ್ ಪತ್ರ

ಬೆಂಗಳೂರು: ಅಮೆರಿಕ ಮೂಲದ ಸೆಮಿಕಂಡಕ್ಟರ್ ಕಂಪನಿ ಸ್ಯಾನ್ಸನ್ ಗ್ರೂಪ್ ಗೆ ತನ್ನ ಘಟಕ ಸ್ಥಾಪಿಸಲು ಮಂಡ್ಯ ಜಿಲ್ಲೆಯಲ್ಲಿ 100 ಎಕರೆ ಭೂಮಿ ನೀಡಲು ರಾಜ್ಯ ಸರಕಾರ ಉತ್ಸುಕವಾಗಿದೆ. ಆದರೆ ಈ ಸಂಬಂಧ ಆ ಕಂಪನಿಯ ಉನ್ನತಾಧಿಕಾರಿಗಳನ್ನು ಸಂ

25 Dec 2025 12:20 am
ಬ್ರಾಹ್ಮಣ-ಶ್ರಮಣ ಸಂಘರ್ಷದ ಮುಂದುವರಿದ ಭಾಗ ಬಾಡೂಟದ ಹೋರಾಟ: ಚಿಂತಕ ಶಿವಸುಂದರ್

‘ಸಾಹಿತ್ಯ ಸಮ್ಮೇಳನದಲ್ಲಿ ಮಂಡ್ಯ ಮುನ್ನುಡಿ’ ಕಾರ್ಯಕ್ರಮ

25 Dec 2025 12:12 am
ಹೊಸಂಗಡಿ : ಯುವಕನ ಮೃತದೇಹ ನದಿಯಲ್ಲಿ ಪತ್ತೆ

ಮೂಡುಬಿದಿರೆ : ಹೊಸಂಗಡಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಯುವಕನ ಮೃತದೇಹ ಬುಧವಾರ ಸಂಜೆ ನೆತ್ತೋಡಿ ಎಂಬಲ್ಲಿ ಸಂಜೆ ಪತ್ತೆಯಾಗಿದೆ. ಕಾರ್ಕಳ ತಾಲೂಕು ಮಿಯ್ಯಾರು ಗ್ರಾಮದ ಲತೀಶ್ ಪೂಜಾರಿ ( 42) ಎಂಬಾತ ಆತ್ಮಹತ್ಯೆ ಮಾಡಿಕೊಂ

25 Dec 2025 12:11 am
ರಚನಾತ್ಮಕ ಅಂತರವನ್ನು ಸರಿಪಡಿಸುವ ʻವಿಬಿ-ಜಿ ರಾಮ್‌ ಜಿʼ ಕಾಯ್ದೆ-2025

ʻವಿಕಸಿತ ಭಾರತ ಉದ್ಯೋಗ ಮತ್ತು ಜೀವನೋಪಾಯ ಖಾತರಿ ಯೋಜನೆ (ಗ್ರಾಮೀಣ) ಕಾಯ್ದೆ-2025ʼಕ್ಕೆ ಭಾರತದ ರಾಷ್ಟ್ರಪತಿ ಅವರು ಅನುಮೋದನೆ ನೀಡಿದ್ದಾರೆ. ಆ ಮೂಲಕ ಶಾಸನಬದ್ಧ ವೇತನ ಉದ್ಯೋಗ ಖಾತರಿಯನ್ನು 125 ದಿನಗಳಿಗೆ ಹೆಚ್ಚಿಸಲಾಗಿದೆ. ಸಬಲೀಕರ

25 Dec 2025 12:03 am
ಬೆಂಗಳೂರು ವಿವಿಯಿಂದ ಡಾಕ್ಟರೇಟ್ ಪದವಿ ಪಡೆದ ಸ್ಪೀಕರ್ ಯು.ಟಿ.ಖಾದರ್‌ಗೆ ಬ್ಯಾರೀಸ್ ವೆಲ್ಫೇರ್ ಫೋರಂ ವತಿಯಿಂದ ಸನ್ಮಾನ

ಮಂಗಳೂರು: ಬ್ಯಾರೀಸ್ ವೆಲ್ಫೇರ್ ಫೋರಂ ಅಬುಧಾಬಿ ಇದರ ವತಿಯಿಂದ ಇತ್ತೀಚಿಗೆ ಬೆಂಗಳೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿಯಿಂದ ಗೌರವಿಸಲ್ಪಟ್ಟ ಸ್ಪೀಕರ್ ಡಾ. ಯು .ಟಿ . ಖಾದರ್ ಫರೀದ್ ಅವರನ್ನು ಸರಳ ಸಮಾರಂಭದಲ್ಲಿ ಸನ್ಮಾನ

24 Dec 2025 11:39 pm
ಸಿದ್ದರಾಮಯ್ಯ ಸಿಎಂ ಕುರ್ಚಿಯಲ್ಲಿ ಭದ್ರವಾಗಿದ್ದಾರೆ: ಸಚಿವ ಝಮೀರ್ ಅಹ್ಮದ್ ಖಾನ್

ಮೈಸೂರು: ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯರನ್ನು ಕೆಳಗಿಳಿಸಲು ಯಾರಿಂದಲೂ ಸಾಧ್ಯವಿಲ್ಲ. ಆದರೆ ಹೈಕಮಾಂಡ್ ಮಾತ್ರ ಆ ತೀರ್ಮಾನ ಮಾಡಬಹುದು ಎಂದು ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ಹೇಳಿದರು. ನಗರದಲ್ಲಿ ಬುಧವಾರ ಮಾಧ್ಯಮಗ

24 Dec 2025 11:38 pm
ಉದ್ಯೋಗಿಯ ಜಾತಿ ಅರಿಯುವ ಅಧಿಕಾರ ಉದ್ಯೋಗದಾತರಿಗೆ ಇಲ್ಲ: ಹೈಕೋರ್ಟ್‌

ಬೆಂಗಳೂರು/ಧಾರವಾಡ: ಉದ್ಯೋಗಿಯ ಜಾತಿ ಅರಿಯುವ ಅಧಿಕಾರ ವ್ಯಾಪ್ತಿ ಉದ್ಯೋಗದಾತರಿಗೆ ಇಲ್ಲ ಎಂದು ಹೈಕೋರ್ಟ್‌ನ ಧಾರವಾಡ ಪೀಠ ಆದೇಶಿಸಿದೆ. ಕಾರವಾರದ ಅಗ್ನಿಶಾಮಕ ದಳದ ಅಧಿಕಾರಿ ರಾಜು ತಳವಾರ (27) ಸಲ್ಲಿಸಿದ್ದ ಅರ್ಜಿಯನ್ನು ಇತ್ತೀಚೆ

24 Dec 2025 11:10 pm
ಬಳ್ಳಾರಿ | ಇಬ್ಬರು ಮಕ್ಕಳನ್ನು ಕಾಲುವೆಗೆ ತಳ್ಳಿದ ತಂದೆ: ಓರ್ವ ಬಾಲಕಿಯ ಮೃತದೇಹ ಪತ್ತೆ

ಬಳ್ಳಾರಿ: ತಂದೆಯೇ ತನ್ನ ಇಬ್ಬರು ಹೆಣ್ಣು ಮಕ್ಕಳನ್ನು ಕಾಲುವೆಗೆ ತಳ್ಳಿದ ಘಟನೆ ಬಳ್ಳಾರಿ ಗಡಿಭಾಗದ ಆಂಧ್ರಪ್ರದೇಶದ ಬೊಮ್ಮನ ಹಾಳ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ನೇಮಕಲ್ ಗ್ರಾಮದಲ್ಲಿ ನಡೆದಿದ್ದು, ನಾಪತ್ತೆಯಾದ ಇಬ್ಬರು ಬ

24 Dec 2025 11:00 pm
ಕಲ್ಲಡ್ಕ: ಹೃದಯಾಘಾತದಿಂದ ಹೋಟೆಲ್ ಅಬ್ಬು ನಿಧನ

ಬಂಟ್ವಾಳ : ಕಲ್ಲಡ್ಕ ಸಮೀಪದ ಬಹದ್ದೂರ್ ರೋಡ್ ನಿವಾಸಿ ಅಬೂಬಕ್ಕರ್ ಯಾನೆ ಹೋಟೆಲ್ ಅಬ್ಬು (70) ಹೃದಯಾಘಾತದಿಂದ ಬುಧವಾರ ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಹಲವಾರು ವರ್ಷಗಳಿಂದ ಕಲ್ಲಡ್ಕ ಮಸೀದಿ ಕಟ್ಟಡದಲ್ಲಿ

24 Dec 2025 10:54 pm
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ‌ ಬಿ.ಎಚ್. ಖಾದರ್ ರಿಗೆ ಜಮೀಯ್ಯತುಲ್ ಫಲಾಹ್ ವತಿಯಿಂದ ಸನ್ಮಾನ

ಬಂಟ್ವಾಳ : ಹಿರಿಯ ಸಾಮಾಜಿಕ ರಾಜಕೀಯ ಮುಂದಾಳು ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಹಾಜಿ ಬಿ.ಎಚ್ ಖಾದರ್ ಅವರು ಈ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಪಾತ್ರರಾಗಿದ್ದು ಅವರನ್ನು ಜಮೀಯ್ಯತುಲ್ ಫಲಾಹ್ ಬಂಟ್

24 Dec 2025 10:50 pm
IndiGo ಬಿಕ್ಕಟ್ಟಿನ ಬಳಿಕ ಎರಡು ಹೊಸ ಏರ್ಲೈನ್ಗಳಿಗೆ ಸರಕಾರದ ಅನುಮತಿ

ದೇಶೀಯ ವಾಯು ಮಾರ್ಗದಲ್ಲಿ ಪೈಪೋಟಿ ನೀಡಲಿರುವ Al Hind Air, Fly Express

24 Dec 2025 10:40 pm
Uttar Pradesh | ಶಾಲೆಗಳಿಗೆ ಕ್ರಿಸ್ಮಸ್ ರಜೆಯಿಲ್ಲ,ವಿದ್ಯಾರ್ಥಿಗಳು ವಾಜಪೇಯಿ ಜನ್ಮ ಶತಾಬ್ದಿ ಆಚರಿಸಲಿದ್ದಾರೆ: ವರದಿ

ಹೊಸದಿಲ್ಲಿ,ಡಿ.24: ಗುರುವಾರ ಕ್ರಿಸ್ಮಸ್ ಪ್ರಯುಕ್ತ ರಾಜ್ಯದಲ್ಲಿಯ ಶಾಲೆಗಳಿಗೆ ರಜೆಯಿಲ್ಲ ಮತ್ತು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ದಿ ಆಚರಣೆಗಾಗಿ ತೆರೆದಿರುತ್ತವೆ ಎಂದು ಉತ್ತರ ಪ್ರದೇಶದ ಬಿಜೆಪಿ ಸರಕ

24 Dec 2025 10:30 pm
ಭಾರತ ದಾಳಿ ಮಾಡಿದರೆ ಬಾಂಗ್ಲಾಕ್ಕೆ ಪಾಕಿಸ್ತಾನದ ಕ್ಷಿಪಣಿ ನೆರವಾಗುತ್ತದೆ: ಪಾಕ್ ಪ್ರಧಾನಿ ಷರೀಫ್ ಆಪ್ತನ ಎಚ್ಚರಿಕೆ

ಲಾಹೋರ್, ಡಿ.24: ಒಂದು ವೇಳೆ ಭಾರತವು ಬಾಂಗ್ಲಾದೇಶದ ಮೇಲೆ ದಾಳಿ ನಡೆಸಿದರೆ ಪಾಕಿಸ್ತಾನದ ಮಿಲಿಟರಿ ಮತ್ತು ಕ್ಷಿಪಣಿಗಳು ರಂಗಪ್ರವೇಶ ಮಾಡುತ್ತದೆ ಎಂದು ಪಾಕ್ ಪ್ರಧಾನಿ ಶೆಹಬಾಝ್ ಷರೀಫ್ ಪಕ್ಷ `ಪಾಕಿಸ್ತಾನ್ ಮುಸ್ಲಿಂ ಲೀಗ್'ನ ಯುವ ಘ

24 Dec 2025 10:20 pm
EU ಮಾಜಿ ಕಮಿಷನರ್ ಸಹಿತ ಐವರಿಗೆ ಅಮೆರಿಕ ವೀಸಾ ನಿರಾಕರಣೆ

ವಾಷಿಂಗ್ಟನ್, ಡಿ.24: ಯುರೋಪಿಯನ್ ಯೂನಿಯನ್(EU) ಮಾಜಿ ಕಮಿಷನರ್ ಥಿಯೆರಿ ಬ್ರೆಟನ್ ಹಾಗೂ ಇತರ ನಾಲ್ಕು ಮಂದಿಗೆ ವೀಸಾ ನಿರಾಕರಿಸುವುದಾಗಿ ಅಮೆರಿಕಾದ ವಿದೇಶಾಂಗ ಇಲಾಖೆ ಮಂಗಳವಾರ ಹೇಳಿದೆ. ಈ ಐವರು ತಾವು ವಿರೋಧಿಸುವ ದೃಷ್ಟಿಕೋನಗಳನ್

24 Dec 2025 10:20 pm
ಬಂಟ್ವಾಳ: ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪ್ರಶಾಂತ್ ಪುಂಜಾಲಕಟ್ಟೆ, ಪ್ರ.ಕಾರ್ಯದರ್ಶಿಯಾಗಿ ಮಹಮ್ಮದ್ ಆಲಿ ವಿಟ್ಲ ಅವಿರೋಧ ಆಯ್ಕೆ

ಬಂಟ್ವಾಳ: ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪ್ರಶಾಂತ್ ಪುಂಜಾಲಕಟ್ಟೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮಹಮ್ಮದ್ ಆಲಿ ವಿಟ್ಲ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಕಾರ್ಯನಿ

24 Dec 2025 10:18 pm
ಝಮೀರ್ ಅಹ್ಮದ್ ಖಾನ್ ಆಪ್ತ ಕಾರ್ಯದರ್ಶಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ: 14 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ಆಸ್ತಿ ಪತ್ತೆ!

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಮೇಲೆ ಸಚಿವ ಝಮೀರ್ ಅಹ್ಮದ್ ಖಾನ್ ಅವರ ಆಪ್ತ ಕಾರ್ಯದರ್ಶಿ ಸರ್ದಾರ್ ಸರ್ಫರಾಝ್ ಖಾನ್ ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಬುಧವಾರದಂದು ಲೋಕಾಯುಕ್ತ ದಾಳಿ ನಡೆದಿದ್ದು, 14 ಕೋಟಿ ರೂ.ಗಿಂತ ಹೆಚ

24 Dec 2025 10:17 pm
ಇಂಗ್ಲೆಂಡ್ ಆಡುವ 11 ರ ಬಳಗದಿಂದ ಆರ್ಚರ್, ಪೋಪ್ ಹೊರಗೆ

ಮೆಲ್ಬರ್ನ್, ಡಿ. 24: ಆಸ್ಟ್ರೇಲಿಯ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್ ಗೆ ಇಂಗ್ಲೆಂಡ್ ತನ್ನ ಆಡುವ ಹನ್ನೊಂದರ ತಂಡವನ್ನು ಪ್ರಕಟಿಸಿದೆ. ಆ್ಯಶಸ್ ಸರಣಿಯ ನಾಲ್ಕನೇ ಟೆಸ್ಟ್ ಕೂಡ ಆಗಿರುವ ಈ ಪಂದ್ಯವು ಡಿಸೆಂಬರ್ 26ರಂದು ಮೆಲ್ಬರ್ನ್ ಕ್

24 Dec 2025 9:59 pm
ಗೂಡ್ಸ್ ರೈಲು ಢಿಕ್ಕಿ: ವ್ಯಕ್ತಿ ಮೃತ್ಯು

ಬೈಂದೂರು: ಕೆರ್ಗಾಲ್ ಗ್ರಾಮದ ಚರುಮಕ್ಕಿ ರೈಲ್ವೆಗೇಟ್ ಸಮೀಪ ನಡೆದುಕೊಂಡು ಹೋಗುತಿದ್ದ ವ್ಯಕ್ತಿಯೊಬ್ಬರು ಗೂಡ್ಸ್ ರೈಲು ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಮಂಗಳವಾರ ಅಪರಾಹ್ನದ ವೇಳೆ ನಡೆದಿದೆ. ಮೃತರನ್ನು ಕೆರ್ಗಾಲ್‌ನ ಉದಯ ದೇ

24 Dec 2025 9:51 pm
24 Dec 2025 9:48 pm
ಬ್ರಹ್ಮಾವರ| ಅಕ್ಷತಾ ಪೂಜಾರಿ ಪ್ರಕರಣ: ದೂರು- ಪ್ರತಿದೂರುಗಳೆರಡೂ ಸಿಐಡಿ ತನಿಖೆಗೆ - ಎಸ್ಪಿ ಹರಿರಾಮ್ ಶಂಕರ್

ಉಡುಪಿ, ಡಿ.24: ಅಪಘಾತ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ಜಾರಿಯಾದ ನ್ಯಾಯಾಲಯದ ವಾರಂಟ್‌ನ ಜಾರಿ ವಿಷಯದಲ್ಲಿ ಇತ್ತೀಚೆಗೆ ಉಂಟಾದ ವಿವಾದದಲ್ಲಿ ಉಪ್ಪೂರಿನ ಅಕ್ಷತಾ ಪೂಜಾರಿ ಎಂಬ ವಿದ್ಯಾರ್ಥಿನಿ ಬ್ರಹ್ಮಾವರ ಪೊಲ

24 Dec 2025 9:41 pm
ಸ್ಕಿ ಅಪಘಾತ: 70 ಮೀಟರ್ ಮೇಲಿನಿಂದ ಬಿದ್ದು ಜರ್ಮನ್ ಫುಟ್ಬಾಲ್ ಆಟಗಾರ ಮೃತ್ಯು

ಬರ್ಲಿನ್, ಡಿ. 24: ಜರ್ಮನ್ ಫುಟ್ಬಾಲ್ ಆಟಗಾರ ಸೆಬಾಸ್ಟಿಯನ್ ಹರ್ಟನರ್ ರವಿವಾರ ಸಂಭವಿಸಿದ ಸ್ಕಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅವರಿಗೆ 34 ವರ್ಷ ವಯಸ್ಸಾಗಿತ್ತು. ಮೋಂಟನೆಗ್ರೊದಲ್ಲಿರುವ ಸಾವನ್ ಕಕ್ ಎಂಬಲ್ಲಿ ಸ್ಕೀಯಿಂಗ್ನಲ್ಲ

24 Dec 2025 9:40 pm
ಕರ್ನಾಟಕ ಕ್ರೀಡಾಕೂಟ 2025-26 ಲಾಂಛನ ಬಿಡುಗಡೆ

ಬೆಂಗಳೂರು, ಡಿ. 24: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಒಲಿಂಪಿಕ್ ಸಂಸ್ಥೆಯ ಸಹಭಾಗಿತ್ವದಲ್ಲಿ ಜನವರಿ 16 ರಿಂದ 22ರವರೆಗೆ ತುಮಕೂರಿನಲ್ಲಿ ನಡೆಯಲಿರುವ ಕರ್ನಾಟಕ ಕ್ರೀಡಾಕೂಟವನ್ನು ಯಶಸ್ವಿಗೊಳಿಸಲು ಎಲ್ಲ ರೀತಿಯ

24 Dec 2025 9:40 pm
Assam | ಸಹಜ ಸ್ಥಿತಿಗೆ ಮರಳಿದ ಪಶ್ಚಿಮ ಕರ್ಬಿ ಅಂಗ್ಲಾಂಗ್

ಗುವಾಹಟಿ, ಡಿ. 24: ಅಸ್ಸಾಂನ ಪಶ್ಚಿಮ ಕರ್ಬಿ ಅಂಗ್ಲಾಂಗ್ ಜಿಲ್ಲೆಯ ಖೆರೋನಿ ಪ್ರದೇಶ ಬುಧವಾರ ಸಹಜ ಸ್ಥಿತಿಗೆ ಮರಳಿದೆ. ಗ್ರಾಮದ ಜಾನುವಾರು ಮೇಯಿಸುವ ಮೀಸಲು ಪ್ರದೇಶ (ವಿಜಿಆರ್) ಹಾಗೂ ವೃತ್ತಿಪರ ಮೇಯಿಸುವ ಮೀಸಲು ಪ್ರದೇಶ (ಪಿಜಿಆರ್)

24 Dec 2025 9:35 pm
ಬೆಳ್ತಂಗಡಿ: ಸಮಸ್ತದ ನೂರನೇ ವಾರ್ಷಿಕ ಮಹಾ ಸಮ್ಮೇಳನದ ಪ್ರಚಾರಾರ್ಥ ಆದರ್ಶ ಪ್ರಚಾರ ಸಮ್ಮೇಳನ

ಬೆಳ್ತಂಗಡಿ: ಕಾಸರಗೋಡಿನ ಕುಣಿಯಾದಲ್ಲಿ ನಡೆಯುವ ಸಮಸ್ತದ ನೂರನೇ ವಾರ್ಷಿಕ ಮಹಾ ಸಮ್ಮೇಳನದ ಪ್ರಚಾರಾರ್ಥ ಬೆಳ್ತಂಗಡಿ ತಾಲೂಕು ಜಂಇಯ್ಯತುಲ್ ಉಲಮಾ ಮತ್ತು ಎಸ್.ಕೆ.ಎಸ್.ಎಸ್.ಎಫ್ ಮದ್ದಡ್ಕ ಶಾಖೆಯ ಸಹಯೋಗದಲ್ಲಿ ಮದ್ದಡ್ಕ ಬಂಡಿಮಠ ಮ

24 Dec 2025 9:34 pm
ರಾಜ್ಯ ಸರಕಾರ ಪ್ರತೀ ವಿಷಯಕ್ಕೂ ಕೇಂದ್ರ ಸರಕಾರವನ್ನು ದೂರುತ್ತಾ ಕೂತರೆ ಪ್ರಯೋಜನ ಇಲ್ಲ: ಎಚ್.ಡಿ.ದೇವೇಗೌಡ

ಬೆಂಗಳೂರು: ರಾಜ್ಯ ಸರಕಾರ ಪ್ರತೀ ವಿಷಯಕ್ಕೂ ಬೆಳಗಿನಿಂದ ಸಂಜೆಯವರೆಗೂ ಕೇಂದ್ರ ಸರಕಾರವನ್ನು ದೂರುತ್ತಾ ಕೂತರೆ ಪ್ರಯೋಜನ ಇಲ್ಲ. ಈ ನಡೆಯಿಂದ ಏನೂ ಸಾಧನೆ ಮಾಡಲು ಸಾಧ್ಯವಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ಪಕ್ಷದ ವರಿಷ್ಠ ಎಚ್.

24 Dec 2025 9:34 pm
ಹೊಸ ಗಣಿಗಾರಿಕೆಗೆ ನಿಷೇಧ, ಸಂರಕ್ಷಿತ ವಲಯದ ವಿಸ್ತರಣೆ: ಅರಾವಳಿ ರಕ್ಷಣೆಗಾಗಿ ಕೇಂದ್ರದ ಯೋಜನೆ

ಹೊಸದಿಲ್ಲಿ,ಡಿ.24: ಅರಾವಳಿ ಪರ್ವತ ಶ್ರೇಣಿಯ ವ್ಯಾಖ್ಯಾನದ ಕುರಿತು ಇತ್ತೀಚಿಗೆ ಪ್ರಕಟಿಸಲಾದ ಹೊಸ ನಿಯಮಗಳ ಕುರಿತು ವಿವಾದದ ನಡುವೆಯೇ ಅರಾವಳಿ ಪರ್ವತ ಶ್ರೇಣಿಯ ಸಂರಕ್ಷಣೆಗಾಗಿ ಮಹತ್ವದ ಕ್ರಮವೊಂದರಲ್ಲಿ ಕೇಂದ್ರ ಪರಿಸರ, ಅರಣ್ಯ

24 Dec 2025 9:30 pm
ಉನ್ನಾವೊ ಅತ್ಯಾಚಾರ ಪ್ರಕರಣ | “ಘರ್ ತೋ ಉನ್ ಕಾ ಉನ್ನಾವೊ ಹೈ”: ಸಂತ್ರಸ್ತೆಯನ್ನು ಅಣಕಿಸಿದ Uttar Pradesh ಸಚಿವ

ಲಕ್ನೋ,ಡಿ.24: ಉನ್ನಾವೊ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯನ್ನು ಬುಧವಾರ ಅಣಕಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಓಂ ಪ್ರಕಾಶ್ ರಾಜಭರ್, ದಿಲ್ಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವುದಕ್ಕಾಗಿ ಅವರನ್ನು ಅಪಹಾಸ್ಯ ಮಾಡಿದರು. ಮಂಗಳ

24 Dec 2025 9:30 pm
ಮನುಷ್ಯ ಜೀವಕ್ಕೆ ಗೌರವಿಸುವ ಸಂಸ್ಕೃತಿ ಬೆಳೆಸಿಕೊಳ್ಳಿ: ಬಿಷಪ್ ಸಲ್ಡಾನ

ಮಂಗಳೂರು,ಡಿ.24: ಸಮಾಜದಲ್ಲಿ ಪ್ರೀತಿಯ ಮತ್ತು ಜೀವದ ಸಂಸ್ಕೃತಿ ಇದೆ. ಮನುಷ್ಯ ಜೀವಕ್ಕೆ ಗೌರವ ಕೊಡುವ ಸಂಸ್ಕೃತಿಯನ್ನು ಕ್ರೆಸ್ತರು ಬೆಳೆಸಿಕೊಳ್ಳುತ್ತಿದ್ದಾರೆ ಎಂದು ಮಂಗಳೂರು ಕ್ರೆಸ್ತ ಧರ್ಮಪ್ರಾಂತದ ಬಿಷಪ್ ಡಾ.ಪೀಟರ್ ಪಾವ್ಲ

24 Dec 2025 9:22 pm
ಜಮ್ಮು-ಕಾಶ್ಮೀರ: ಸೇನಾ ಶಿಬಿರದಲ್ಲಿ ಗುಂಡಿನ ದಾಳಿ; JCO ಮೃತ್ಯು

ಜಮ್ಮು, ಡಿ. 24: ಜಮ್ಮು ಹಾಗೂ ಕಾಶ್ಮೀರದ ಸಾಂಬಾ ಜಿಲ್ಲೆಯ ಸೇನಾ ಶಿಬಿರದ ಒಳಗೆ ನಡೆದ ಗುಂಡಿನ ದಾಳಿ ಘಟನೆಯಲ್ಲಿ ಜೂನಿಯರ್ ಕಮಿಷನ್ಡ್ ಆಫೀಸರ್ (JCO) ಒಬ್ಬರು ಮೃತಪಟ್ಟಿದ್ದಾರೆ ಎಂದು ರಕ್ಷಣಾ ಇಲಾಖೆಯ ವಕ್ತಾರ ಬುಧವಾರ ತಿಳಿಸಿದ್ದಾರೆ.

24 Dec 2025 9:20 pm
ʼಆಪರೇಷನ್ ಸಿಂದೂರ್ʼ ಸಂದರ್ಭ ಪಾಕ್ಗೆ ಗುಪ್ತಚರ ಮಾಹಿತಿಯೊಂದಿಗೆ ಚೀನಾ ಬೆಂಬಲ: ಅಮೆರಿಕದ ವರದಿ

ವಾಷಿಂಗ್ಟನ್, ಡಿ.24: ಆಪರೇಷನ್ ಸಿಂದೂರ್ ಸಂದರ್ಭ ಚೀನಾವು ಪಾಕಿಸ್ತಾನವನ್ನು ಗುಪ್ತಚರ ಮಾಹಿತಿ ಹಾಗೂ ಮಾಹಿತಿ ಯುದ್ದದ ಮೂಲಕ ಬೆಂಬಲಿಸಿತ್ತು ಎಂದು ಅಮೆರಿಕದ ರಕ್ಷಣಾ ಇಲಾಖೆಗೆ ಸಂಬಂಧಿಸಿದ ವರದಿ ಹೇಳಿದೆ. ಭಾರತದ ವಿರುದ್ಧ `ಬಹಿರ

24 Dec 2025 9:20 pm
ಚಿಕಾಗೋದಲ್ಲಿ ನ್ಯಾಷನಲ್ ಗಾರ್ಡ್ ನಿಯೋಜನೆ: ಟ್ರಂಪ್ ಕೋರಿಕೆ ತಿರಸ್ಕರಿಸಿದ ಅಮೆರಿಕದ ಉನ್ನತ ನ್ಯಾಯಾಲಯ

ವಾಷಿಂಗ್ಟನ್, ಡಿ.24: ಇಲಿನಾಯ್ಸ್ ರಾಜ್ಯದ ಚಿಕಾಗೋ ನಗರದಲ್ಲಿ ವಲಸೆ ಮತ್ತು ಕಸ್ಟಮ್ಸ್ ಜಾರಿ ಸೇವೆ(ಐಸಿಇ)ಯ ಏಜೆಂಟರ ಭದ್ರತೆಗೆ ನ್ಯಾಷನಲ್ ಗಾರ್ಡ್ ತುಕಡಿಯನ್ನು ನಿಯೋಜಿಸಲು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮನವಿಯನ್ನು ಅಮೆರಿಕ

24 Dec 2025 9:20 pm
ಮುರ್ಶಿದಾಬಾದ್ ಹತ್ಯೆ ಪ್ರಕರಣ | 13 ದೋಷಿಗಳಿಗೆ ಜೀವಾವಧಿ ಶಿಕ್ಷೆ

ಕೋಲ್ಕತಾ, ಡಿ. 24: ಪಶ್ಚಿಮಬಂಗಾಳದ ಮುರ್ಸಿದಾಬಾದ್ ಜಿಲ್ಲೆಯಲ್ಲಿ ಎಪ್ರಿಲ್ ನಲ್ಲಿ ವಕ್ಫ್ (ತಿದ್ದುಪಡಿ) ಕಾಯ್ದೆಯ ವಿರುದ್ಧ ಎಪ್ರಿಲ್ ನಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆ ಸಂದರ್ಭ ತಂದೆ ಹಾಗೂ ಮಗನನ್ನು ಥಳಿಸಿ ಹತ್ಯೆಗೈದ ಪ್ರಕ

24 Dec 2025 9:20 pm
ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್ ಮಾಲಕರ ಸಭೆ

ಉಡುಪಿ, ಡಿ.24: ಉಡುಪಿಯಲ್ಲಿ 2026ರ ಹೊಸ ವರ್ಷ ಆಚರಣೆಯ ಸಂದರ್ಭದಲ್ಲಿ ಜಿಲ್ಲೆಯ ಎಲ್ಲಾ ಹೊಟೇಲ್, ಲಾಡ್ಜ್, ಹೋಂಸ್ಟೇ, ರೆಸಾರ್ಟ್ ಗಳು ತೆಗೆದುಕೊಳ್ಳಬೇಕಾದ ಮುಂಜಾಗೃತೆ, ಎಚ್ಚರಿಕೆ ಕುರಿತಂತೆ ಇವುಗಳ ಮಾಲಕರ ಸಭೆಯನ್ನು ಪೊಲೀಸ್ ಇಲಾಖೆ

24 Dec 2025 9:17 pm
ಬಿಕ್ಲು ಶಿವು ಕೊಲೆ ಪ್ರಕರಣ: ನಿರೀಕ್ಷಣಾ ಜಾಮೀನಿಗಾಗಿ ಮತ್ತೆ ಹೈಕೋರ್ಟ್ ಕದ ತಟ್ಟಿದ ಬೈರತಿ ಬಸವರಾಜ್

ಬೆಂಗಳೂರು: ರೌಡಿಶೀಟರ್‌ ಶಿವಪ್ರಕಾಶ್‌ ಅಲಿಯಾಸ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಕೋರಿ ಮತ್ತೊಮ್ಮೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಪ್

24 Dec 2025 9:15 pm
ಗುಲ್ವಾಡಿ ಗ್ರಾಪಂನ ಸಿಪಿಎಂ ಸದಸ್ಯೆ ವನಜ ನಿಧನ

ಉಡುಪಿ, ಡಿ.24: ಕುಂದಾಪುರ ತಾಲೂಕು ಗುಲ್ವಾಡಿ ಗ್ರಾಮ ಪಂಚಾಯತ್‌ನ ಸಿಪಿಎಂ ಬೆಂಬಲಿತ ಸದಸ್ಯೆ ವನಜ ಅನಾರೋಗ್ಯದಿಂದ ಇಂದು ಸ್ವಗೃಹದಲ್ಲಿ ನಿಧನರಾದರು. ಕಳೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸಿಪಿಎಂ ಪಕ್ಷದ ಬೆಂಬಲಿತ ಅಭ್ಯರ್ಥಿಯಾ

24 Dec 2025 9:15 pm
ನಾಡಿನ ಜನತೆಗೆ ಕ್ರಿಸ್ಮಸ್ ಹಬ್ಬದ ಶುಭಾಶಯ ತಿಳಿಸಿದ ಡಾ.ಪೀಟರ್ ಮಚಾದೊ

ಬೆಂಗಳೂರು: ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಬೆಂಗಳೂರಿನ ಆರ್ಚ್ ಬಿಷಪ್ ಡಾ.ಪೀಟರ್ ಮಚಾದೊ ಅವರು ಕ್ರಿಶ್ಚಿಯನ್ ಸಮುದಾಯದ ಪರವಾಗಿ ಸಮಸ್ತ ನಾಗರಿಕರಿಗೂ ಕ್ರಿಸ್ಮಸ್ ಶುಭಾಶಯಗಳನ್ನು ತಿಳಿಸಿದ್ದಾರೆ. ಕ್ರಿಸ್‍ಮಸ್ ಧಾರ್ಮಿಕ ಎಲ್ಲೆ

24 Dec 2025 9:01 pm
ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮದ ಕ್ರಿಸ್ಮಸ್ ಈವ್ ಆಚರಣೆ

ಉಡುಪಿ, ಡಿ.24: ವಿಶ್ವಕ್ಕೆ ಶಾಂತಿ ಸಂದೇಶ ಸಾರಿದ ಏಸುವಿನ ಜನ್ಮದಿನ ಕ್ರಿಸ್ಮಸ್ ಈವ್ ಹಬ್ಬವನ್ನು ಬುಧವಾರ ರಾತ್ರಿ ಕ್ರೈಸ್ತರು ಉಡುಪಿ ಜಿಲ್ಲೆಯಾದ್ಯಂತ ಸಡಗರ, ಸಂಭ್ರಮ, ಉತ್ಸಾಹದಿಂದ ಆಚರಿಸಿದರು. ಹಬ್ಬದ ಭಾಗವಾಗಿ ಕ್ರೈಸ್ತ ಬಾಂಧ

24 Dec 2025 8:56 pm
ಅಸ್ಸಾಂ | ಹಿಂಸಾಚಾರ ಪೀಡಿತ ಕರ್ಬಿ ಆನ್ಲಾಂಗ್ ನಲ್ಲಿ ಸೇನೆಯ ನಿಯೋಜನೆ

ಗುವಾಹಟಿ: ಅಸ್ಸಾಂನ ಹಿಂಸಾಚಾರ ಪೀಡಿತ ಪಶ್ಚಿಮ ಕರ್ಬಿ ಆನ್ಲಾಂಗ್ ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಸೇನೆಯನ್ನು ನಿಯೋಜಿಸಲಾಗಿದೆ ಎಂದು ಬುಧವಾರ ಅಸ್ಸಾಂ ಪೊಲೀಸ್ ಮಹಾ ನಿರ್ದೇಶಕ ಹರ್ಮೀತ್ ಸಿಂಗ್ ತಿ

24 Dec 2025 8:42 pm
ಕ್ರಿಸ್ಮಸ್ ಪ್ರಯುಕ್ತ ಆರ್ಚ್ ಬಿಷಪ್ ನಿವಾಸಕ್ಕೆ ಸಿಎಂ, ಡಿಸಿಎಂ ಭೇಟಿ

ಬೆಂಗಳೂರು: ಬೆಂಗಳೂರಿನ ಬೆನ್ಸನ್ ಟೌನ್‌ ಮಿಲ್ಲರ್ಸ್ ರಸ್ತೆಯಲ್ಲಿರುವ ಆರ್ಚ್ ಬಿಷಪ್ ಡಾ.ಪೀಟರ್ ಮಚಾದೊ ಅವರ ನಿವಾಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ ಸೌಹಾರ್ದ ಭೇಟಿ ನೀಡಿ ಕ್ರೈಸ್ತರಿಗೆ

24 Dec 2025 8:41 pm
ಉನ್ನಾವ್ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ತಾಯಿಯಿಂದ ವಿಪಕ್ಷ ನಾಯಕ ರಾಹುಲ್ ಗಾಂಧಿ ಭೇಟಿ

ಹೊಸದಿಲ್ಲಿ: ಉನ್ನಾವ್ ಅತ್ಯಾಚಾರ ಪ್ರಕರಣದ ದೋಷಿ, ಬಿಜೆಪಿಯ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ಗೆ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಅಮಾನತು ಮಾಡಿರುವ ದೆಹಲಿ ಹೈಕೋರ್ಟ್ ಕ್ರಮವನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ ಸಂ

24 Dec 2025 8:39 pm
ಕಾಣೆಯಾದ ಯುವಕನ ಪತ್ತೆಗೆ ಮನವಿ

ಮಂಗಳೂರು: ಸುರತ್ಕಲ್ ಠಾಣಾ ವ್ಯಾಪ್ತಿಯ ಧನರಾಜ್ (25) ಎಂಬವರು ಡಿ.19ರಿದ ಕಾಣೆಯಾದ ಬಗ್ಗೆ ಪ್ರಕರಣ ದಾಖಲಾಗಿದೆ. ಹೋಮ್ ನರ್ಸ್ ಕೆಲಸ ಮಾಡಿಕೊಂಡಿದ್ದ ಧನರಾಜ್ ತಿಂಗಳಿಗೊಮ್ಮೆ ಮನೆಗೆ ಹೋಗುತ್ತಿದ್ದರು. ಡಿ.19ರಂದು ಮನೆಯಲ್ಲಿ ಜಗಳ ಮಾಡಿ

24 Dec 2025 8:30 pm
ಎಸ್‌ವೈಎಸ್ ಉಪ್ಪಿನಂಗಡಿ ರೋನ್ ವತಿಯಿಂದ ಜಮಾಅತ್ ಪ್ರತಿನಿಧಿ ಸಂಗಮ

ಉಪ್ಪಿನಂಗಡಿ, ಡಿ.24: ರಾಜ್ಯದ ಅತೀ ದೊಡ್ಡ ಸುನ್ನೀ ಯುವಜನ ಸಂಘಟನೆಯಾಗಿರುವ ಎಸ್‌ವೈಎಸ್ ಉಪ್ಪಿನಂಗಡಿ ಝೋನ್ ಸಮಿತಿ ವತಿಯಿಂದ ಖುತುಬಾಅ ಹಾಗೂ ಜಮಾಅತ್ ಪ್ರತಿನಿಧಿ ಸಂಗಮವು, ಎಸ್ ವೈ ಎಸ್ ಝೋನ್ ಸಮಿತಿ ಅಧ್ಯಕ್ಷ ಅಬ್ದುರ‌್ರಝಾಖ್ ಲತ

24 Dec 2025 8:22 pm
ವಿಸ್ಮಯ ಅಮ್ಯೂಸ್‌ಮೆಂಟ್ ಪಾರ್ಕ್‌ನಲ್ಲಿ ಇಟಾಲಿಯನ್ ಸಾಹಸ ಸವಾರಿ ‘ರಾಡಿಕ್ಸ್’ ಉದ್ಘಾಟನೆ

ಕಣ್ಣೂರು, ಡಿ.23: ವಿಸ್ಮಯ ಅಮ್ಯೂಸ್‌ಮೆಂಟ್ ಪಾರ್ಕ್‌ನಲ್ಲಿ ಹೊಸ ಇಟಾಲಿಯನ್ ಸಾಹಸ ಸವಾರಿ ‘ರಾಡಿಕ್ಸ್’ ಆರಂಭಗೊಂಡಿದೆ. ಕೇರಳ ವಿಧಾನಸಭಾ ಸ್ಪೀಕರ್ ಎ.ಎನ್. ಶಂಸೀರ್ ಉದ್ಘಾಟಿಸಿದರು. ವಿಸ್ಮಯ ಅಮ್ಯೂಸ್‌ಮೆಂಟ್ ಪಾರ್ಕ್ ಅಧ್ಯಕ್ಷ ಪಿ.

24 Dec 2025 8:19 pm
ಕೊರಗ ಯುವಜನರ ಧರಣಿಗೆ ಸಿಪಿಎಂ ಬೆಂಬಲ

ಮಣಿಪಾಲ, ಡಿ.24: ಕೊರಗ ಯುವಜನರಿಗೆ ಸರಕಾರಿ ಉದ್ಯೋಗದಲ್ಲಿ ನೇರ ನೇಮಕಾತಿಗೆ ಆಗ್ರಹಿಸಿ ಕಳೆದ ಹತ್ತು ದಿನಗಳಿಂದ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಯುತ್ತಿರುವ ಅಹೋರಾತ್ರಿ ಧರಣಿಯಲ್ಲಿ ಇಂದು ಭಾಗವಹಿಸಿದ ಸಿಪಿಎಂ ಜಿಲ್

24 Dec 2025 8:12 pm
ಡಿ.26-28: ಕೋಡಿ ಬ್ಯಾರೀಸ್ ಶೈಕ್ಷಣಿಕ ಸಂಸ್ಥೆಯಲ್ಲಿ ಪದವಿ ಪ್ರದಾನ

ಸಂಸ್ಥಾಪಕರ ದಿನಾಚರಣೆ, ‘ಬ್ಯಾರೀಸ್ ಉತ್ಸವ-2025’

24 Dec 2025 8:10 pm
2025ನೆ ಸಾಲಿನ ಬೆಂಗಳೂರು ಪ್ರೆಸ್‌ಕ್ಲಬ್ ವಾರ್ಷಿಕ ಪ್ರಶಸ್ತಿ ಪ್ರಕಟ: ವಾರ್ತಾಭಾರತಿ ಹಿರಿಯ ವರದಿಗಾರ ಅಮ್ಜದ್ ಖಾನ್ ಸೇರಿ 55 ಪತ್ರಕರ್ತರಿಗೆ ಪ್ರಶಸ್ತಿ

ಬೆಂಗಳೂರು: ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಲ್ಲಿಸಿದ ಅಪ್ರತಿಮ ಸೇವೆಗಾಗಿ ಹಿರಿಯ ಪತ್ರಕರ್ತರು, ಸಾಧಕರಿಗೆ ಬೆಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಪ್ರದಾನ ಮಾಡುವ 2025ನೆ ಸಾಲಿನ ವಾರ್ಷಿಕ ಪ್ರಶಸ್ತಿಗೆ ವಾರ್ತಾಭಾರತಿ ಕನ್ನಡ ದೈನ

24 Dec 2025 8:05 pm
ಗುರುಪುರ: ತಾಲೂಕು, ಜಿಲ್ಲಾ ಪಂಚಾಯತ್ ಚುನಾವಣೆಯ ಪೂರ್ವಭಾವಿ ಸಭೆ

ಗುರುಪುರ: ಮುಂದಿನ ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಯ ಪೂರ್ವಭಾವಿ ಸಭೆಯು ಚುನಾವಣೆ ಸಂಬಂಧ ಗುರುಪುರ ಬ್ಲಾಕ್‌ ಕಾಂಗ್ರೆಸ್ ನ ಸಭೆಯು ಕೆಪಿಸಿಸಿ ಪ್ರಧಾ‌ನ ಕಾರ್ಯದರ್ಶಿ ಇನಾಯತ್ ಅಲಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಗ

24 Dec 2025 7:39 pm
ಡಿ.27ರಂದು ಬೈಂದೂರು ನೂತನ ಬಸ್‌ ನಿಲ್ದಾಣ ಉದ್ಘಾಟನೆ

ಉಡುಪಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಗಳೂರು ವಿಭಾಗದ ವತಿಯಿಂದ ಬೈಂದೂರು ನೂತನ ಬಸ್ ನಿಲ್ದಾಣದ ಉದ್ಘಾಟನಾ ಸಮಾರಂಭ ಡಿ.27ರಂದು ಬೆಳಗ್ಗೆ 11:30ಕ್ಕೆ ಬೈಂದೂರು ಕ.ರಾ.ರ.ಸಾ.ನಿಗಮ ಬಸ್ ನಿಲ್ದಾಣದಲ್ಲಿ ನಡೆಯಲಿದೆ. ಕಾರ್ಯಕ್ರಮ

24 Dec 2025 7:30 pm
ಕಾಪು ಮಾರಿಗುಡಿಗೆ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಭೇಟಿ

ಕಾಪು: ಕರ್ನಾಟಕ ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ್ ಹೊರಟ್ಟಿ ಅವರು ಬುಧವಾರ ಕಾಪುವಿನ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀಮಾರಿಯಮ್ಮ ದೇವಿಯ ದರುಶನ ಪಡೆದರು. ಈ ಸಂದರ್ಭದಲ್ಲಿ ಅವರನ್ನು ದೇವಳದ

24 Dec 2025 7:24 pm
24 Dec 2025 7:21 pm
ಮಂಗಳೂರು: ಮುಹಿಮ್ಮಾತ್ ಪ್ರಚಾರ ಉದ್ಘಾಟನೆ, ಹಿಮಮಿ ಸಂಗಮ

ಮಂಗಳೂರು, ಡಿ.24: ಮುಹಿಮ್ಮಾತುಲ್ ಮುಸ್ಲಿಮೀನ್ ಎಜುಕೇಶನ್ ಸೆಂಟರ್ ಕಾಸರಗೋಡು ಇದರ ಸಂಸ್ಥಾಪಕ ಸಯ್ಯಿದ್ ತ್ವಾಹಿರುಲ್ ಅಹ್ದಲ್ ತಂಳ್‌ರ 20ನೇ ಉರೂಸ್ ಹಾಗೂ 2026ರ ಜನವರಿ 28-31ರವರೆಗೆ ನಡೆಯಲಿ ರುವ ಮುಹಿಮ್ಮಾತ್ ಸನದು ದಾನ ಸಮ್ಮೇಳನದ ಪ್ರ

24 Dec 2025 6:57 pm
ತುಮಕೂರು: ಸುಟ್ಟು ಕರಕಲಾದ ಕಾರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ತುಮಕೂರು: ಸುಟ್ಟು ಕರಕಲಾದ ಕಾರಿನಲ್ಲಿ ಕರಕಲಾದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ತುಮಕೂರು ಜಿಲ್ಲೆಯ ಸಿರಾ ತಾಲೂಕಿನಲ್ಲಿ ನಡೆದಿದೆ. ಘಟನೆಗೆ ಕಾರಣವೇನು ಎಂಬ ಬಗ್ಗೆ ಇದುವರೆಗೂ ಮಾಹಿತಿ ದೊರೆತಿಲ್ಲ. ತ

24 Dec 2025 6:56 pm
ಕೆಡಿಎಂ- ಎಫ್‌ಕೆಸಿಸಿಐ ನಡುವೆ ʼಎಂಒಯುʼ

ಮಂಗಳೂರು, ಡಿ.24: ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ) ಮತ್ತು ಫೆಡರೇಷನ್ ಆಫ್ ಕರ್ನಾಟಕ ಚೇಂಬರ್ಸ್ ಆಫ್ ಕಾಮಸ್ ಅಂಡ್ ಇಂಡಸ್ಟ್ರಿ (ಎಫ್‌ಕೆಸಿಸಿಐ) ಸಂಸ್ಥೆಗಳು ಜಿಲ್ಲಾ ಮಟ್ಟದ ಮತ್ತು ಕ್ಲಸ್ಟರ್ ಮಟ್ಟದ ಅಭಿವೃದ್ಧಿಯ ಮೇಲ

24 Dec 2025 6:54 pm
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ

ಮಂಗಳೂರು: ನಗರದ ಗೋಲ್ಡ್ ಫಿಂಚ್ ಸಿಟಿಯ ರಾಮ -ಲಕ್ಷ್ಮಣ ಜೋಡುಕರೆಯಲ್ಲಿ ಹೊನಲು-ಬೆಳಕಿನ 9ನೇ ವರ್ಷದ ಮಂಗಳೂರು ಕಂಬಳ ಡಿ.27ರಂದು ನಡೆಯಲಿದೆ ಎಂದು ಮಂಗಳೂರು ಕಂಬಳ ಸಮಿತಿಯ ಅಧ್ಯಕ್ಷ , ಸಂಸದ ಬ್ರಿಜೇಶ್ ಚೌಟ ತಿಳಿಸಿದ್ದಾರೆ. ನಗರದ ಗೋಲ್

24 Dec 2025 6:50 pm
ಡಾ.ಕಾರಂತರು ವಿಜ್ಞಾನ, ಕಲೆ, ಸಾಹಿತ್ಯದ ಸಂಗಮ: ಡಾ. ಐತಾಳ್

ಉಡುಪಿ, ಡಿ.24: ಡಾ.ಕೋಟ ಶಿವರಾಮ ಕಾರಂತರು ಮಕ್ಕಳಿಗಾಗಿ ಮಕ್ಕಳೊಂದಿಗೆ ಬೆರೆತು ಅವರನ್ನು ತಿದ್ದಿ-ತೀಡಿ ಅವರ ಭವಿಷ್ಯವನ್ನು ಉಜ್ವಲಗೊಳಿಸಿದ ನಿದರ್ಶನವಿದೆ. ವಿವಿಧ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸಿದ ಕಾರಂತರು ವಿಜ್ಞಾನ, ಕಲೆ,

24 Dec 2025 6:46 pm
ನಿಟ್ಟೆ ಕ್ಯಾಂಪಸ್‌ನಲ್ಲಿ ಸಂಭ್ರಮದ ಕ್ರಿಸ್ಮಸ್ ಆಚರಣೆ

ನಿಟ್ಟೆ: ಕಾರ್ಕಳದ ನಿಟ್ಟೆ ಕ್ಯಾಂಪಸ್‌ನಲ್ಲಿ ಕ್ರಿಸ್‌ಮಸ್ ಹಬ್ಬವನ್ನು ಸಂಭ್ರಮ, ಸಡಗರಗಳಿಂದ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಕಾರ್ಕಳ ಕ್ರೈಸ್ಟ್‌ಕಿಂಗ್ ಚರ್ಚ್‌ನ ಸಹಾಯಕ ಧರ್ಮಗುರು ವಂ.ಅವಿನಾಶ್ ಲೆಸ್ಲೆ ಪಾಯ್ಸ

24 Dec 2025 6:35 pm
ಕ್ರಿಸ್‌ಮಸ್: ಉಡುಪಿ ಧರ್ಮಾಧ್ಯಕ್ಷರ ಸಂದೇಶ

ಕ್ರಿಸ್ತಜಯಂತಿ, ದೇವನ ಪ್ರೀತಿಯ ಹೃದಯದ ಒಂದು ಮಿಡಿತ. ಮನುಜನ ಮೇಲಿನ ಪ್ರೀತಿಯ ತುಡಿತ. ತನ್ನ ಮಗನನ್ನೇ ಜಗತ್ತಿಗೆ ಧಾರೆ ಎರೆದ ಅಪರಿಮಿತ ಪ್ರೀತಿ. ಕ್ರಿಸ್ತ ಜಯಂತಿ ದೇವನ ಅನುಪಮ ಪ್ರೀತಿಯ ರೀತಿ. ಮಮತೆ, ಮಮಕಾರದ ಆಗರವಾಗಿರುವ ಆ ದೇವ

24 Dec 2025 6:34 pm
ಭಾರತೀಯ ಕಾಗೆಗಳು ವಿಶ್ವದ ಅತಿ ಚತುರ ಪಕ್ಷಿಗಳು ಎನ್ನುವುದು ನಿಮಗೆ ಗೊತ್ತೆ?

ದಟ್ಟಾರಣ್ಯದಿಂದ ತೊಡಗಿ ಭಾರತದ ಜನದಟ್ಟಣೆಯ ನಗರ ಪ್ರದೇಶಗಳವರೆಗೆ ಕಾಗೆಗಳು ಎಲ್ಲೆಡೆ ನಿರ್ಭಿಡೆಯಿಂದ ನೆಲಸಿವೆ. ಮಾನವರ ವಸತಿ ನೆಲೆಗಳಲ್ಲಿ ಜೊತೆಗೂಡಿ ಬದುಕುವ ರೀತಿಯಿಂದಲೇ ಅವುಗಳ ಅರಿವಿನ ಸಾಮರ್ಥ್ಯವನ್ನು ಅರ್ಥ ಮಾಡಿಕೊಳ

24 Dec 2025 6:19 pm
ಸಿಎಂ ಬದಲಾವಣೆ ಬಗ್ಗೆ ಕೇವಲ ಮಾಧ್ಯಮಗಳಲ್ಲಿ ಮಾತ್ರ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್

ಹೊಸದಿಲ್ಲಿ: “ಅಧಿಕಾರ, ಹುದ್ದೆಗಿಂತ ಪಕ್ಷದ ಕಾರ್ಯಕರ್ತನಾಗಿರಲು ನಾನು ಬಯಸುತ್ತೇನೆ. ನನಗೆ ಅದೇ ಶಾಶ್ವತ. 1980ರಿಂದ ನಾನು ಪಕ್ಷದ ಕಾರ್ಯಕರ್ತನಾಗಿದ್ದು, 45 ವರ್ಷಗಳಿಂದ ಇಲ್ಲಿಯವರೆಗೂ ಪಕ್ಷಕ್ಕಾಗಿ ದುಡಿಯುತ್ತಿರುವೆ” ಎಂದು ಡಿಸ

24 Dec 2025 5:40 pm
BITಯಲ್ಲಿ ಫಲಿತಾಂಶ ಆಧಾರಿತ ಶಿಕ್ಷಣ ಕುರಿತು ಸಂವಾದ

ಮಂಗಳೂರು, ಡಿ. 24: ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (BIT), ಮಂಗಳೂರು, IEEE BIT ವಿದ್ಯಾರ್ಥಿ ವಿಭಾಗದ ಜಂಟಿ ಆಶ್ರಯದಲ್ಲಿ ಫಲಿತಾಂಶ ಆಧಾರಿತ ಶಿಕ್ಷಣ - Outcome Based Education (OBE) ತತ್ವಶಾಸ್ತ್ರದ ಕುರಿತು ಸಂವಾದ ಕಾರ್ಯಕ್ರಮವನ್ನು ಸೋಮವಾರ ಆ

24 Dec 2025 5:23 pm
60 ದಿನಗಳ ಕಾಲ ನಿತ್ಯವೂ ಶುಂಠಿ ಜಗಿದರೆ ಏನಾಗುತ್ತದೆ?

ಶುಂಠಿ ಉಸಿರಾಟದ ಸಮಸ್ಯೆಗಳಿಗೆ ಶಮನ ನೀಡಬಹುದೇ ವಿನಾಃ ಔಷಧಿಯಾಗಿ ಕೆಲಸ ಮಾಡುವುದಿಲ್ಲ ಶುಂಠಿಯಲ್ಲಿ ಉರಿಯೂತವಿರೋಧಿ ಅಂಶಗಳು ಮತ್ತು ಆಂಟಿ ಆಕ್ಸಿಡಂಟ್ ಸಂಯುಕ್ತಗಳಿವೆ. ಆದರೆ 60 ದಿನಗಳವರೆಗೆ ಒಬ್ಬರು ದಿನನಿತ್ಯವೂ ಶುಂಠಿ ತುಂ

24 Dec 2025 5:18 pm
ಐಟಿಆರ್ ತಡೆಹಿಡಿಯಲಾಗಿದೆಯೆ?; ತೆರಿಗೆ ಪಾವತಿದಾರರಿಗೆ ಬರುತ್ತಿರುವ ʼಅಲರ್ಟ್ʼಗಳ ಬಗ್ಗೆ ತೆರಿಗೆ ಇಲಾಖೆಯ ಸ್ಪಷ್ಟೀಕರಣವೇನು?

ತಪ್ಪು ಮಾಹಿತಿಯನ್ನು ಸ್ವಯಂಪ್ರೇರಿತರಾಗಿ ಸರಿಪಡಿಸಬೇಕಿದೆ ಅಥವಾ ಕ್ಲೇಮ್ ಮಾನ್ಯವಾದುದು ಎಂದು ಪರಿಶೀಲನೆಯಾದ ನಂತರ ಮರುಪಾವತಿಯನ್ನು ಮಾಡಲಾಗುತ್ತದೆ ಎಂದು ಇಲಾಖೆ ಹೇಳಿದೆ. ತೆರಿಗೆ ಪಾವತಿದಾರರಿಗೆ ಬರುತ್ತಿರುವ ಅಲರ್ಟ್ಗ

24 Dec 2025 5:14 pm
ರಶ್ಮಿಕಾ ಮಂದಣ್ಣ ಅಭಿನಯದ ‘ಮೈಸಾ’ ಟೀಸರ್ ಬಿಡುಗಡೆ

ರಶ್ಮಿಕಾ ಮಂದಣ್ಣ ‘ಮೈಸಾ’ ಚಿತ್ರದ ಮೂಲಕ ಪ್ರೇಕ್ಷಕರನ್ನು ಬೆರಗುಗೊಳಿಸಲು ಸಜ್ಜಾಗುತ್ತಿದ್ದಾರೆ. ಹೊಸದಾಗಿ ಬಿಡುಗಡೆಯಾದ ಟೀಸರ್ ತನ್ನ ಮಗಳ ಕೋಪದ ಬಗ್ಗೆ ಸಂಕ್ಷಿಪ್ತವಾಗಿ ಹೇಳುವ ಮಹಿಳೆಯ ನಿರೂಪಣೆಯೊಂದಿಗೆ ಪ್ರಾರಂಭವಾಗುತ್

24 Dec 2025 5:10 pm
ಜಾಮಿಯಾ ಮಿಲಿಯಾ | ಪ್ರಶ್ನೆ ಪತ್ರಿಕೆಯಲ್ಲಿ 'ಭಾರತದಲ್ಲಿ ಮುಸ್ಲಿಂ ಅಲ್ಪಸಂಖ್ಯಾತರ ವಿರುದ್ಧ ದೌರ್ಜನ್ಯ'ದ ಕುರಿತು ಪ್ರಶ್ನೆ ಕೇಳಿದ ಪ್ರಾಧ್ಯಾಪಕ ಅಮಾನತು

ಹೊಸದಿಲ್ಲಿ: ಪದವಿ ಪರೀಕ್ಷೆಯ ಪ್ರಶ್ನೆಪತ್ರಿಕೆಯಲ್ಲಿ “ಭಾರತದಲ್ಲಿ ಮುಸ್ಲಿಂ ಅಲ್ಪಸಂಖ್ಯಾತರ ವಿರುದ್ಧದ ದೌರ್ಜನ್ಯ” ಕುರಿತು ಪ್ರಶ್ನೆ ಕೇಳಿದ ಜಾಮಿಯಾ ಮಿಲಿಯಾ ವಿಶ್ವವಿದ್ಯಾಲಯದ Social Work ವಿಭಾಗದ ಪ್ರಾಧ್ಯಾಪಕ ವೀರೇಂದ್ರ ಬಾ

24 Dec 2025 4:57 pm
ಸಮಯ ಬಂದಾಗ ಪ್ರಿಯಾಂಕಾ ಗಾಂಧಿ ಪ್ರಧಾನಿ ಆಗಬಹುದು: ರಾಬರ್ಟ್ ವಾದ್ರಾ

ಇಂದಿರಾರಂತೆ ಪ್ರಿಯಾಂಕಾ ಬಲಿಷ್ಠ ಪ್ರಧಾನಿಯಾಗಬಹುದು ಎಂದಿದ್ದ ಸಂಸದ ಇಮ್ರಾನ್ ಮಸೂದ್

24 Dec 2025 4:21 pm
ಶುದ್ಧ ಗಾಳಿ ಒದಗಿಸಲಾಗದಿದ್ದರೆ ʼಏರ್ ಪ್ಯೂರಿಫೈಯರ್ʼ ಮೇಲಿನ GST ತಾತ್ಕಾಲಿಕವಾಗಿ ಕಡಿತಗೊಳಿಸಿ: ಕೇಂದ್ರಕ್ಕೆ ದಿಲ್ಲಿ ಹೈಕೋರ್ಟ್ ಸೂಚನೆ

ಹೊಸದಿಲ್ಲಿ: ದಿಲ್ಲಿಯಲ್ಲಿನ ತೀವ್ರ ವಾಯು ಮಾಲಿನ್ಯ ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ಆಡಳಿತ ಯಂತ್ರ ವಿಫಲವಾಗಿದೆ ಎಂದು ಕಟುವಾಗಿ ಟೀಕಿಸಿರುವ ದಿಲ್ಲಿ ಹೈಕೋರ್ಟ್, ಗಾಳಿ ಶುದ್ಧೀಕರಣ ಪರಿಕರದ (ಏರ್ ಪ್ಯೂರಿಫೈಯರ್) ಮೇಲೆ ವಿಧಿಸ

24 Dec 2025 3:12 pm
ತುಮಕೂರು: ಕಾರ್ಮಿಕರಿಂದ ಬರಿಗೈಯಲ್ಲಿ ಚರಂಡಿ ಕ್ಲಿನ್ ಮಾಡಿಸಿದ ಹೊಳಕಲ್ಲು ಗ್ರಾ.ಪಂ.ಅಧಿಕಾರಿಗಳು; ಆರೋಪ

ತುಮಕೂರು. ಡಿ.24:ಬರಿಗೈಯಲ್ಲಿ ಚರಂಡಿ ಕ್ಲೀನ್ ಮಾಡಿಸಬಾರದು ಎಂಬ ನಿಯಮವನ್ನು ಲೆಕ್ಕಿಸದೆ ತುಮಕೂರು ತಾಲೂಕು ಹೊಳಕಲ್ಲು ಗ್ರಾಮ ಪಂಚಾಯಿತಿ ಅಧಿಕಾರಿಗಳು, ಹೊರ ಊರಿನಿಂದ ಕೆಲಸಗಾರರನ್ನು ಕರೆತಂದು ಯಾವುದೇ ಸುರಕ್ಷತಾ ಸಾಧನಗಳಿಲ್ಲ

24 Dec 2025 3:10 pm
ದ.ಕ. : ನಿಷ್ಕ್ರಿಯ ಬ್ಯಾಂಕ್ ಖಾತೆಗಳಲ್ಲಿ 140 ಕೋಟಿ ರೂ. ; ಗ್ರಾಹಕರಿಗೆ ಹಿಂತಿರುಗಿಸಲು ಬ್ಯಾಂಕ್‌ಗಳಿಗೆ ಸಂಸದ ಬ್ರಿಜೇಶ್ ಚೌಟ ಸೂಚನೆ

ಮಂಗಳೂರು, ಡಿ.24: ದ.ಕ. ಜಿಲ್ಲೆಯ ವಿವಿಧ ಬ್ಯಾಂಕ್‌ಗಳಲ್ಲಿ 10 ವರ್ಷ ಹಳೆಯ ವಹಿವಾಟು ರಹಿತ ಖಾತೆಗಳಲ್ಲಿ ಸುಮಾರು 140 ಕೋಟಿ ರೂ.ಗಳಿದ್ದು, ಅದನ್ನು ಸಂಬಂಧಪಟ್ಟ ಗ್ರಾಹಕರು ಪಡೆದುಕೊಳ್ಳುವಲ್ಲಿ ಬ್ಯಾಂಕ್‌ಗಳು ಜಾಗೃತಿ ಮೂಡಿಸಬೇಕು ಎಂದು

24 Dec 2025 2:52 pm
ಹಾಸನ: ಮೈತ್ರಿ ವಿರೋಧಿ ಹೇಳಿಕೆ: ಎಚ್ ಡಿ ರೇವಣ್ಣ ಉಚ್ಚಾಟನೆಗೆ ಬಿಜೆಪಿ ಆಗ್ರಹ

ಹಾಸನ: “ಹಾಸನ ಜಿಲ್ಲೆಯಲ್ಲಿ ಕಾಂಗ್ರೆಸ್ ಹಾಗೂ ಜೆ.ಡಿ.ಎಸ್ ಮಾತ್ರ ಇವೆ, ಬಿಜೆಪಿಯೇ ಇಲ್ಲ” ಎಂದು ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ಶಾಸಕ ಎಚ್.ಡಿ. ರೇವಣ್ಣ ಅವರು ಎನ್‌.ಡಿ.ಎ ಮೈತ್ರಿಗೆ ವಿರುದ್ಧವಾಗಿ ನೀಡಿರುವ ಹೇಳಿಕೆ ಖಂಡನೀಯ

24 Dec 2025 2:45 pm
ಸಂಚಾರ ಮುಕ್ತವಾಗದ ಮಹಾಕಾಳಿಪಡ್ಪು ರೈಲ್ವೇ ಕೆಳ ಸೇತುವೆ; ಸಂಬಂಧಪಟ್ಟವರ ಜತೆ ಚರ್ಚೆ: ಯು.ಟಿ.ಖಾದರ್

ಮಂಗಳೂರು, ಡಿ.24: ಕೇರಳ, ಉಳ್ಳಾಲ ಕಡೆಯಿಂದ ಮಂಗಳೂರು ನಗರ ಪ್ರವೇಶಕ್ಕೆ ನೇರ ಅವಕಾಶ ಕಲ್ಪಿಸುವ ಮಹಾಕಾಳಿಪಡ್ಪು ರೈಲ್ವೇ ಕೆಳ ಸೇತುವೆ ಕಾಮಗಾರಿ ಪೂರ್ಣಗೊಂಡರೂ ಸಾರ್ವಜನಿಕ ಸಂಚಾರಕ್ಕೆ ಇನ್ನೂ ಮುಕ್ತಗೊಳಿಸದಿರುವ ಬಗ್ಗೆ ಸಂಬಂಧಪಟ

24 Dec 2025 2:40 pm
ಯರಮರಸ್ ನಲ್ಲಿ ಹೈಟೆಕ್ ಕಸಾಯಿಖಾನೆ ನಿರ್ಮಾಣಕ್ಕೆ ನಿರ್ಧಾರ

ಸ್ಥಳೀಯರ ವಿರೋಧ: ಜಿಲ್ಲಾಡಳಿತ, ಪಾಲಿಕೆಗೆ ತಲೆನೋವು

24 Dec 2025 2:30 pm
ಜನವಾಸವಿಲ್ಲದೆ ಪಾಳುಬಿದ್ದ ಅಧಿಕಾರಿಗಳ ವಸತಿಗೃಹ ; ವಾಸ್ತು ದೋಷವೆಂದು ವಾಸ ಮಾಡದ ಅಧಿಕಾರಿಗಳು

ಲಿಂಗಸುಗೂರು : ತಾಲೂಕಿನ ತಾ.ಪಂ. ಕಾರ್ಯ ನಿರ್ವಾಹಕಾಧಿಕಾರಿಯವರ ವಸತಿ ಗೃಹವೇ ಜನವಾಸವಿಲ್ಲದೆ ಪಾಳುಬಿದ್ದು , ಸ್ವಚ್ಛತೆ ಇಲ್ಲದೇ ಅನೈತಿಕ ಚಟುವಟಿಕೆಗಳ ತಾಣವಾಗಿದೆ. ಆಂಗ್ಲರ ಆಡಳಿತದಲ್ಲಿ ಸೈನಿಕರ ನೆಲೆಯಾಗಿದ್ದ ಲಿಂಗಸುಗೂರನ್

24 Dec 2025 2:21 pm
ಉದ್ಯೋಗ ಮತ್ತು ಸಮೃದ್ಧಿಯನ್ನು ಹೆಚ್ಚಿಸಲಿರುವ ಮುಕ್ತ ವ್ಯಾಪಾರ ಒಪ್ಪಂದ

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವ್ಯಾಪಾರ ರಾಜತಾಂತ್ರಿಕತೆಯಲ್ಲಿ ಭಾರತ-ನ್ಯೂಝಿಲ್ಯಾಂಡ್ ಮುಕ್ತ ವ್ಯಾಪಾರ ಒಪ್ಪಂದವು(ಎಫ್‌ಟಿಎ) ಪ್ರಮುಖ ಕಾರ್ಯತಂತ್ರದ ಹೆಜ್ಜೆಯನ್ನು ಸೂಚಿಸುತ್ತದೆ - ಇದು ಉದ್ಯೋಗ ಸೃಷ್ಟಿಯನ್ನು ವೇಗಗೊ

24 Dec 2025 2:11 pm
HASSAN | ಮಗುವಿಗೆ ಜನ್ಮ ನೀಡಿದ ಎಸೆಸೆಲ್ಸಿ ವಿದ್ಯಾರ್ಥಿನಿ

ಶಾಲಾ ವಾಹನದ ಚಾಲಕ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ

24 Dec 2025 1:51 pm
ವಿಜಯ್ ಹಝಾರೆ ಟ್ರೋಫಿ | 84 ಬಾಲ್‌ಗಳಲ್ಲಿ 190 ರನ್ ಸಿಡಿಸಿ ದಾಖಲೆ ಬರೆದ ವೈಭವ್ ಸೂರ್ಯವಂಶಿ

ಹೊಸದಿಲ್ಲಿ: ವಿಜಯ್ ಹಝಾರೆ ಟ್ರೋಫಿಯಲ್ಲಿ ಕೇವಲ 84 ಬಾಲ್‌ಗಳಲ್ಲಿ 190 ರನ್ ಸಿಡಿಸುವ ಮೂಲಕ, ಯುವ ಪ್ರತಿಭಾನ್ವಿತ 14 ವರ್ಷದ ಬ್ಯಾಟರ್ ವೈಭವ್ ಸೂರ್ಯವಂಶಿ ಹಲವು ವಿಶ್ವ ದಾಖಲೆಗಳನ್ನು ಪುಡಿಗಟ್ಟಿದ್ದಾರೆ. ಲಿಸ್ಟ್ ಎ ಕ್ರಿಕೆಟ್‌ನಲ್ಲ

24 Dec 2025 1:43 pm
KOPPALA | ಅಂಜನಾದ್ರಿಯ ದೇವಾಲಯದ ಗರ್ಭಗುಡಿಯಲ್ಲಿ ಸ್ವಾಮೀಜಿಗಳ ಹೊಡೆದಾಟ: ವಿಡಿಯೋ ವೈರಲ್

ಕೊಪ್ಪಳ: ಅಂಜನಾದ್ರಿ ಬೆಟ್ಟದ ಆಂಜನೇಯ ಸ್ವಾಮಿಯ ದೇವಾಲಯದ ಗರ್ಭಗುಡಿಯಲ್ಲಿ ಸ್ವಾಮೀಜಿಗಳಿಬ್ಬರು ಪರಸ್ಪರ ಅವಾಚ್ಯ ಶಬ್ದಗಳಿಂದ ನಿಂದಿಸಿಕೊಂಡು, ಹೊಡೆದಾಡಿರುವ ವೀಡಿಯೊ ಸಾಮಾಜಿಕ ಜಾಲತಾಣ ಹರಿದಾಡುತ್ತಿದೆ. ಅಂಜನಾದ್ರಿಗೆ ಬಂ

24 Dec 2025 1:33 pm
ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆ | 20 ವರ್ಷಗಳ ಬಳಿಕ ಒಂದಾದ ಸೋದರ ಸಂಬಂಧಿಗಳಾದ ಉದ್ಧವ್ - ರಾಜ್ ಠಾಕ್ರೆ

ಮುಂಬೈ: ಮಹತ್ವದ ಬೆಳವಣಿಗೆಯೊಂದರಲ್ಲಿ ಮುಂಬರುವ ಬೃಹನ್ ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಒಟ್ಟಾಗಿ ಸ್ಪರ್ಧಿಸುವುದಾಗಿ ಶಿವಸೇನೆ (ಉದ್ಧವ್ ಬಣ)ದ ಮುಖ್ಯಸ್ಥ ಉದ್ಧವ್ ಠಾಕ್ರೆ ಹಾಗೂ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖ

24 Dec 2025 1:25 pm
ಉಜಿರೆ | ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ.ಎಸ್.ಪ್ರಭಾಕರ್ ನಿಧನ

ಬೆಳ್ತಂಗಡಿ: ಉಜಿರೆಯಲ್ಲಿರುವ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ.ಎಸ್.ಪ್ರಭಾಕರ್(90) ಬುಧವಾರ ನಿಧನರಾದರು. ಉಜಿರೆ ನಿವಾಸಿಯಾಗಿದ್ದ ಪ್ರೊ.ಎಸ್.ಪ್ರಭಾಕರ್ ಅವರು ಉಜಿರೆ ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲರಾಗಿ, ಎಸ್.

24 Dec 2025 1:01 pm
ಬೆಚ್ಚು

ವೆಂಕಟ್ರಮಣ ಗೌಡ ಸಾಹಿತ್ಯಕ ಪತ್ರಿಕೋದ್ಯಮದಲ್ಲಿ ಕೆಲ ಕಾಲ ‘ಹಂಗಾಮ’ ಮಾಡಿದ್ದ ವೆಂಕಟ್ರಮಣ ಗೌಡ, ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲೆಯವರು. ಪತ್ರಕರ್ತರಾಗಿ ಚಟುವಟಿಕೆಯಲ್ಲಿದ್ದರೂ, ಅವರೊಳಗಿನ ಸೃಜನಶೀಲ ಮನಸ್ಸು ಸದಾ ಕತೆ, ಕ

24 Dec 2025 12:34 pm
ಬಹುತ್ವ ಭಾರತದ ಭಾರತ ಮಾತೆ

ಟಿ. ಆರ್. ಭಟ್ ಅಂಕಿಸಂಕಿಗಳ ಗೋಜಲುಗಳನ್ನು ಬಿಡಿಸಿ ಜನಸಾಮಾನ್ಯರಿಗೆ ಅರ್ಥವಾಗುವಂತೆ ಭಾರತದ ಅರ್ಥವ್ಯವಸ್ಥೆಯ ಅವಾಂತರಗಳನ್ನು ಅರ್ಥಮಾಡಿಸುವುದರಲ್ಲಿ ನಿಸ್ಸೀಮರು ಟಿ. ಆರ್. ಭಟ್. ರಾಷ್ಟ್ರೀಕೃತ ಬ್ಯಾಂಕೊಂದರ ನಿವೃತ್ತ ಅಧಿಕಾ

24 Dec 2025 12:29 pm
BELAGAVI | ಹಲಗಾ ಗ್ರಾಮದ 'ಡಿಜಿಟಲ್ ಡಿಟಾಕ್ಸ್' ಅಭಿಯಾನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶಂಸೆ

ಬೆಳಗಾವಿ: ಹಲಗಾ ಗ್ರಾಮದಲ್ಲಿ ಜಾರಿಗೆ ತಂದಿರುವ 'ಡಿಜಿಟಲ್ ಡಿಟಾಕ್ಸ್' ಅಭಿಯಾನಕ್ಕೆ ಕ್ಷೇತ್ರದ ಶಾಸಕರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶಂಸೆ ವ್ಯಕ್ತಪಡಿಸಿ ಅಭಿನಂದನಾ ಪತ್ರ ಕಳ

24 Dec 2025 12:25 pm
ಸಾರ್ವಕಾಲಿಕ ಏರಿಕೆ ನಂತರ ಸ್ವಲ್ಪ ಸ್ಥಿರವಾದ ಚಿನ್ನ

ಬುಧವಾರವೂ ಚಿನ್ನ ಸ್ವಲ್ಪ ಮಟ್ಟಿಗೆ ಏರಿಕೆ ಕಂಡಿದೆ. ಚಿನ್ನದ ಬೆಲೆ ಕೆಲವೊಮ್ಮೆ ದಿನಕ್ಕೆ 10–20 ರೂ. ಇಳಿಕೆಯಾದರೂ, ಮುಂದಿನ ದಿನವೇ ಸಾವಿರಾರು ರೂಪಾಯಿ ಏರುತ್ತಿರುವುದು ಗ್ರಾಹಕರನ್ನು ಗೊಂದಲಕ್ಕೀಡು ಮಾಡುತ್ತಿದೆ. 2025ರ ಆರಂಭದಿಂದ

24 Dec 2025 12:23 pm
ಕಾರ್ಕಳ: ಶ್ರೀ ಶ್ರೀ ರವಿಶಂಕರ ವಿದ್ಯಾ ಮಂದಿರದಲ್ಲಿ ಸ್ಕೌಟ್ಸ್ ಗೈಡ್ಸ್ ಮೇಳ

ಕಾರ್ಕಳ : ಭಾರತ್ ಸ್ಕೌಟ್ಸ್ ಗೈಡ್ಸ್ ರಾಜ್ಯ ಸಂಸ್ಥೆ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕಾರ್ಕಳ ಶ್ರೀ ಶ್ರೀ ರವಿಶಂಕರ ವಿದ್ಯಾ ಮಂದಿರ ಕಾರ್ಕಳ ಇವರ ಸಹಯೋಗದಲ್ಲಿ ಕಾರ್

24 Dec 2025 12:22 pm
ಫೆಲೆಸ್ತೀನ್ ಎಲ್ಲವನ್ನು ಕಳೆದುಕೊಂಡವರ ಸುಶ್ರಾವ್ಯ ಧ್ವನಿಯಾದ ಮಹ್ಮೂದ್‌ ದರ್ವೀಶ್

ಸಂಗ್ರಹ, ಅನುವಾದ: ರೂಹಿ, ಬೋಳಾರ ನೊಬೆಲ್ ಪ್ರಶಸ್ತಿ ವಿಜೇತ ಫೆಲೆಸ್ತೀನ್ ನಾಯಕ ಯಾಸಿರ್ ಅರಫಾತ್ (1929-2004), 1974 ರಲ್ಲಿ ವಿಶ್ವ ಸಂಸ್ಥೆಯ ಜನರಲ್ ಅಸೆಂಬ್ಲಿಯಲ್ಲಿ ಮಾಡಿದ ಐತಿಹಾಸಿಕ ಭಾಷಣವನ್ನು ಹಲವು ಕಾರಣಗಳಿಗಾಗಿ ಜಗತ್ತು ನೆನಪಿಸುತ

24 Dec 2025 12:21 pm
ಕಾರ್ಕಳ : ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಿಗೆ ಅಧಿಕೃತ ಆಹ್ವಾನ

ಕಾರ್ಕಳ : ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ತಾಲೂಕು ಘಟಕದ ವತಿಯಿಂದ ನಡೆಯಲಿರುವ ಕಾರ್ಕಳ ತಾಲೂಕು ಇಪ್ಪತ್ತೊಂದನೆಯ ಕನ್ನಡ ಸಾಹಿತ್ಯ ಸಮ್ಮೇಳನ ಡಿ.28 ರಂದು ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯಲ್ಲಿ ನಡೆಯಲಿದೆ. ಸಮ್ಮೇಳನ

24 Dec 2025 12:15 pm