SENSEX
NIFTY
GOLD
USD/INR

Weather

19    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಮುಂಬೈನ ಪೊಲೀಸ್ ಅಧಿಕಾರಿಗಳು ಪ್ರತಿ ವರ್ಷ ಮಾಹಿಮ್ ದರ್ಗಾಗೆ ಚಾದರ್ ಹೊತ್ತು ಮೆರವಣಿಗೆ ಮಾಡುವುದೇಕೆ?

ಮುಂಬೈ: ಪ್ರತಿವರ್ಷ ಮಾಹಿಮ್ ದರ್ಗಾದ ಉರೂಸ್ ಪ್ರಾರಂಭವಾದಂತೆ, ಪೊಲೀಸ್‌ ಬ್ಯಾಂಡ್‌ ಮುನ್ನಡೆಸುವ ಮೆರವಣಿಗೆ, ಹಸಿರು ಚಾದರ್‌ ಹೊತ್ತ ಹಿರಿಯ ಅಧಿಕಾರಿಗಳು ಮತ್ತು ನೂರಾರು ಸಮವಸ್ತ್ರಧಾರಿಗಳು ಸಾಲಾಗಿ ನಡೆಯುತ್ತಿರುವ ದೃಶ್ಯ ಮ

8 Dec 2025 9:18 am
ಬೆಳುವಾಯಿ ಹೈಸ್ಕೂಲ್ ಸ್ಥಾಪಕ ಜೆ.ಎಂ.ಪಡುಬಿದ್ರಿ

ಮೂಡುಬಿದಿರೆ : ವಿದ್ಯಾವರ್ಧಕ ಸಂಘ, ಬೆಳುವಾಯಿ ಇದರ ಆಡಳಿತದಲ್ಲಿ ನಡೆಸಲ್ಪಡುವ ಸ್ವಾಮಿ ಮುಕ್ತಾನಂದ ಪರಮಹಂಸ ಪ್ರೌಢಶಾಲೆ, ಕೆಸರಗದ್ದೆ, ಬೆಳುವಾಯಿ ಇದರ ಸ್ಥಾಪಕ ಜೆ.ಎಂ.ಪಡುಬಿದ್ರಿ ಇವರು ಡಿ.6ರಂದು ಮೂಡುಬಿದಿರೆ ಜೈನ್ ಪೇಟೆಯ ನಿವ

8 Dec 2025 8:29 am
ಹುಮಾಯೂನ್ ಸಮಾಧಿ-ಮೊಗಲರ ಕಾಲದ ವಾಸ್ತುಶಿಲ್ಪದ ಪರಿವರ್ತನೆಯ ಸಂಕೇತ

ದಿಲ್ಲಿ: ಮೊಗಲ್ ಚಕ್ರವರ್ತಿ ಹುಮಾಯೂನ್ ಸಮಾಧಿ(ಹುಮಾಯೂನ್-ಕಾ-ಮಖ್ಬರಾ)ಯು ಹೊಸದಿಲ್ಲಿಯಲ್ಲಿರುವ ಇತಿಹಾಸ ಪ್ರಸಿದ್ಧ ಸ್ಮಾರಕ. ಇದು ಕೇವಲ ಒಂದು ಸಮಾಧಿಯಲ್ಲ, ಬದಲಾಗಿ ಭಾರತದಲ್ಲಿ ಮೊಗಲರ ಕಾಲದ ವಾಸ್ತುಶಿಲ್ಪದ ಪರಿವರ್ತನೆಯ ಸಂಕೇ

8 Dec 2025 8:09 am
ಶಿವು ಕೈಹಿಡಿದ ಸುಭಾಷ್ ಪಾಳೇಕಾರ್‌ರ ಸಮಗ್ರ ಕೃಷಿ ಪದ್ಧತಿ

ಮಂಡ್ಯ: ಭತ್ತ, ಕಬ್ಬು, ರಾಗಿ, ಹಿಪ್ಪುನೇರಳೆಯಂತಹ ಸಾಂಪ್ರದಾಯಿಕ ಬೇಸಾಯ ಪದ್ಧತಿಗೆ ಜೋತುಬಿದ್ದಿದ್ದ ಜಿಲ್ಲೆಯ ಹಲವು ಕೃಷಿಕರು ಪರ್ಯಾಯ ಕೃಷಿಯತ್ತ ಹೊರಳಿದ್ದಾರೆ. ಕಡಿಮೆ ಹಿಡುವಳಿಯಲ್ಲೇ ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡು ಅ

8 Dec 2025 8:08 am
ಚಿಕ್ಕಮಗಳೂರು | ಕಾರು-ಬೈಕ್ ಢಿಕ್ಕಿ : ಬಾಲಕಿ ಮೃತ್ಯು, ಮೂವರಿಗೆ ಗಾಯ

ಚಿಕ್ಕಮಗಳೂರು : ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಸ್ಥಳದಲ್ಲೇ ಬಾಲಕಿ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಕಟ್ಟೆ ತಿಮ್ಮನಹಳ್ಳಿ ತಿರುವಿನ ಬಳಿ ಭಾನುವಾರ ಸಂಜೆ ವೇಳೆ ನಡೆದಿದೆ. ಲಹರಿ (6)

8 Dec 2025 7:46 am
ಲ್ಯಾಂಡೊ ನೊರೀಸ್ ವಿಶ್ವಚಾಂಪಿಯನ್: 17 ವರ್ಷಗಳ ಪ್ರಶಸ್ತಿ ಬರದಿಂದ ಹೊರಬಂದ ಮೆಕ್‍ಲರೇನ್

ಅಬುದಾಬಿ: ಮೆಕ್‍ಲರೇನ್ ತಂಡದ ಲ್ಯಾಂಡೊ ನೊರೇಸ್ ವೃತ್ತಿಜೀವನದ ಮೊಟ್ಟಮೊದಲ ಫಾಮ್ರ್ಯುಲಾ 1 ವಿಶ್ವ ಚಾಂಪಿಯನ್‍ಶಿಪ್ ಪ್ರಶಸ್ತಿ ಗೆದ್ದಿದ್ದಾರೆ. ಸೀಸನ್‍ನ ಕೊನೆಯ ಅಬುಧಾಬಿ ಗ್ರ್ಯಾಂಡ್‍ ಪ್ರಿಕ್ಸ್ ನಲ್ಲಿ ಮೂರನೇ ಸ್ಥಾನ ಪಡೆಯ

8 Dec 2025 7:40 am
ಸಚಿನ್ ದಾಖಲೆ ಮೀರಿಸಲು ಕೊಹ್ಲಿಗೆ ಎಷ್ಟು ವರ್ಷ ಬೇಕು ಗೊತ್ತೇ?

ಮುಂಬೈ: ಭಾರತ ಏಕದಿನ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಇದೀಗ 84 ಶತಕಗಳ ಒಡೆಯ. ಏಕದಿನ ಪಂದ್ಯಗಳಲ್ಲಿ 53, ಟೆಸ್ಟ್ ನಲ್ಲಿ 30 ಹಾಗೂ ಟಿ20ಯಲ್ಲಿ ಒಂದು ಶತಕ ದಾಖಲಿಸಿರುವ ಕೊಹ್ಲಿ, ಸಚಿನ್ ತೆಂಡೂಲ್ಕರ್ ಅವರ 100 ಶತಕಗ

8 Dec 2025 7:23 am
ಇಂದಿನಿಂದ ವಿಧಾನ ಮಂಡಲ ಅಧಿವೇಶನ

‘ಚಳಿಗಾಲ’ದಲ್ಲೂ ಕಾವೇರಿಸುವ ವಾಗ್ಯುದ್ಧಕ್ಕೆ ವೇದಿಕೆ ಸಜ್ಜು

8 Dec 2025 7:20 am
ದ್ವೇಷಾಪರಾಧ ವಿರುದ್ಧದ ಕಾನೂನಿಗೆ ‘ಬೆರ್ಚಪ್ಪ’ನ ಸ್ಥಿತಿ ಬಾರದಿರಲಿ

ದ್ವೇಷ ಭಾಷಣ, ದ್ವೇಷ ಅಪರಾಧಗಳ ಪ್ರಸರಣ, ಸಾಮಾಜಿಕ ಬಹಿಷ್ಕಾರ ಹೇರುವಿಕೆಗಳನ್ನು ಶಿಕ್ಷಾರ್ಹ ಅಪರಾಧವಾಗಿ ಪರಿಗಣಿಸುವ ಮಹತ್ವದ ಎರಡು ಪ್ರತ್ಯೇಕ ವಿಧೇಯಕಗಳಿಗೆ ಗುರುವಾರ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ವಿಧೇಯಕಗ

8 Dec 2025 6:57 am
ಮಂಡ್ಯ | ಖಾಸಗಿ ಬಸ್ ಉರುಳಿ ಬಿದ್ದು 30 ಮಂದಿಗೆ ಗಾಯ

ಮಂಡ್ಯ : ಬೆಂಗಳೂರು ಮೈಸೂರು ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದು ಸುಮಾರು 30 ಮಂದಿ ಗಾಯಗೊಂಡಿರುವ ಘಟನೆ ಮದ್ದೂರು ತಾಲೂಕು ಅಗರಲಿಂಗನದೊಡ್ಡಿ ಬಳಿ ರವಿವಾರ ಸಂ

8 Dec 2025 12:49 am
Bengaluru | ವಿದ್ಯಾರ್ಥಿಗೆ ಕಪಾಳಕ್ಕೆ ಹೊಡೆದಿದ್ದ ದೈಹಿಕ ಶಿಕ್ಷಕನ ಬಂಧನ

ಬೆಂಗಳೂರು : ವಿದ್ಯಾರ್ಥಿಗೆ ಕಪಾಳಕ್ಕೆ ಹೊಡೆದಿರುವ ಪ್ರಕರಣದಲ್ಲಿ ಖಾಸಗಿ ಶಾಲೆಯ ದೈಹಿಕ ಶಿಕ್ಷಕರೊಬ್ಬರನ್ನು(ಪಿಟಿ) ಇಲ್ಲಿನ ಹುಳಿಮಾವು ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಜೇಶ್ ಬಂಧಿತ ಶಿಕ್ಷಕರಾಗಿದ್ದಾರೆ. ನಗರದ ನಾರಾಯಣ ಇ-

8 Dec 2025 12:40 am
ಸರಕಾರಿ ಆಯುಷ್‌ ಆಸ್ಪತ್ರೆಗಳಿಗೆ ದಾನಿಗಳು ಸೂಚಿಸಿರುವ ಹೆಸರು ನಾಮಕರಣ : ಆದೇಶ

ಬೆಂಗಳೂರು : ಆಯುಷ್‌ ಇಲಾಖೆಯ ವ್ಯಾಪ್ತಿಗೆ ಬರುವ ಆಯುಷ್‌ ಆಸ್ಪತ್ರೆಗಳಿಗೆ, ಚಿಕಿತ್ಸಾಲಯಗಳಿಗೆ ದಾನಿಗಳ ಅಥವಾ ದಾನಿಗಳು ಸೂಚಿಸಿರುವ ಹೆಸರನ್ನು ನಾಮಕರಣ ಮಾಡಲಾಗುವುದು ಎಂದು ರಾಜ್ಯ ಸರಕಾರವು ಆದೇಶ ಹೊರಡಿಸಿದೆ. ಚಿಕಿತ್ಸಾಲಯ,

8 Dec 2025 12:36 am
ಕೇರಳದಲ್ಲಿ ಲೈಂಗಿಕ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ : ಅಕ್ಕೈ ಪದ್ಮಶಾಲಿ ಖಂಡನೆ

ಬೆಂಗಳೂರು : ಶಬರಿಮಲೆ ದೇವಸ್ಥಾನಕ್ಕೆ ಬೆಂಗಳೂರಿನಿಂದ ತೆರಳಿದ್ದ ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ಸದಸ್ಯರ ಮೇಲೆ ಕೇರಳ ಪೊಲೀಸರು ದೌರ್ಜನ್ಯ ಎಸೆಗಿರುವುದು ಖಂಡನೀಯ, ಈ  ಸಂಬಂಧಿಸಿದಂತೆ ರಾಜ್ಯ ಸರಕಾರ ಮಧ್ಯ ಪ್ರವೇಶ ಮಾಡಬೇಕ

8 Dec 2025 12:33 am
Hassan | ಪ್ರತ್ಯೇಕ ರಸ್ತೆ ಅಪಘಾತ : ಇಬ್ಬರ ಮೃತ್ಯು

ಹಾಸನ : ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಇಬ್ಬರು ಮಹಿಳೆಯರು ಮೃತಪಟ್ಟಿರುವುದು ವರದಿಯಾಗಿದೆ. ನಂದಿನಿ ಮಿಲ್ಕ್ ಪಾರ್ಲರ್ ಎದುರು ಸುರೇಶ್ ಎಂಬವರು ಬೈಕ್ ಅನ್ನು ಅತೀವೇಗದಲ್ಲಿ ಓಡಿಸಿ ಹಂಪ್ಸ್ ಹಾರಿಸಿ

8 Dec 2025 12:22 am
ಪಶ್ಚಿಮ ದಂಡೆ: ಇಸ್ರೇಲ್ ದಾಳಿಯಲ್ಲಿ ಇಬ್ಬರ ಸಾವು

ರಮಲ್ಲಾ: ಪಶ್ಚಿಮ ದಂಡೆಯಲ್ಲಿ ಇಸ್ರೇಲ್ ಯೋಧರತ್ತ ಕಾರನ್ನು ಅಪಾಯಕಾರಿಯಾಗಿ ನುಗ್ಗಿಸಿದ ಫೆಲೆಸ್ತೀನಿಯನ್ ಯುವಕನನ್ನು ಭದ್ರತಾ ಪಡೆ ಗುಂಡಿಕ್ಕಿ ಹತ್ಯೆಗೈದಿದೆ. ಈ ಘಟನೆಯಲ್ಲಿ ರಸ್ತೆಯ ಪಕ್ಕ ನಿಲ್ಲಿಸಿದ್ದ ಮತ್ತೊಬ್ಬ ಫೆಲೆಸ್

8 Dec 2025 12:19 am
Davanagere | ಸಾಕುನಾಯಿಗಳು ಕಚ್ಚಿ ಮಹಿಳೆ ಮೃತ್ಯು ಪ್ರಕರಣ: ಓರ್ವನ ಬಂಧನ

ದಾವಣಗೆರೆ : ಮಹಿಳೆಯನ್ನು ಭೀಕರವಾಗಿ ಕಚ್ಚಿ ಆಕೆಯ ಸಾವಿಗೆ ಕಾರಣವಾಗಿದ್ದ ಜೋಡಿ ರಾಟ್ ವೀಲರ್ ನಾಯಿಗಳ ಮಾಲಕನನ್ನು ಪೊಲೀಸರು ರವಿವಾರ ಬಂಧಿಸಿದ್ದಾರೆ. ದಾವಣಗೆರೆ ದೇವರಾಜ ಅರಸು ಬಡಾವಣೆಯ ಶೈಲೇಶಕುಮಾರ (27) ಬಂಧಿತ ಆರೋಪಿ. ಆರೋಪಿ ಶ

8 Dec 2025 12:18 am
ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಸೂಪರ್ ಲೀಗ್ ಹಂತ: ಮುಂಬೈ ತಂಡಕ್ಕೆ ಯಶಸ್ವಿ ಜೈಸ್ವಾಲ್ ಲಭ್ಯ

ಮುಂಬೈ: 2025-26ರ ಆವೃತ್ತಿಯ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಯ ಸೂಪರ್ ಲೀಗ್ ಹಂತಕ್ಕೆ ಯಶಸ್ವಿ ಜೈಸ್ವಾಲ್ ಮುಂಬೈ ಕ್ರಿಕೆಟ್ ತಂಡಕ್ಕೆ ಲಭ್ಯವಿರಲಿದ್ದಾರೆ. ವಿಶಾಖಪಟ್ಟಣದಲ್ಲಿ ಶನಿವಾರ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಏಕ

8 Dec 2025 12:10 am
ನಮೀಬಿಯಾ ಕ್ರಿಕೆಟ್ ತಂಡದ ಸಲಹೆಗಾರರಾಗಿ ಗ್ಯಾರಿ ಕರ್ಸ್ಟನ್ ನೇಮಕ

ಹೊಸದಿಲ್ಲಿ: ಭಾರತದ ವಿಶ್ವಕಪ್ ವಿಜೇತ ಮಾಜಿ ಕೋಚ್ ಗ್ಯಾರಿ ಕರ್ಸ್ಟನ್ ನಮೀಬಿಯಾ ಪುರುಷರ ಕ್ರಿಕೆಟ್ ತಂಡದ ಸಲಹೆಗಾರರಾಗಿ ನೇಮಕಗೊಂಡಿದ್ದಾರೆ. 2026ರ ಫೆಬ್ರವರಿ-ಮಾರ್ಚ್ ನಲ್ಲಿ ಭಾರತ ಹಾಗೂ ಶ್ರೀಲಂಕಾದ ಜಂಟಿ ಆತಿಥ್ಯದಲ್ಲಿ ನಡೆಯಲ

8 Dec 2025 12:06 am
ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಸ್ಟಾಫ್ ಸೆಲೆಕ್ಷನ್ ಕಮಿಷನ್

ಸ್ಟಾಫ್ ಸೆಲೆಕ್ಷನ್ ಕಮಿಷನ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಹತ್ತನೇ ತರಗತಿ ಪಾಸಾದವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್ಎಸ್ಸಿ) ಈ ಬಾರಿ ಬಿಎಸ್‌ಎಫ್, ಸಿಐಎಸ್

7 Dec 2025 11:58 pm
ಕಿನ್ನಿಗೋಳಿ, ಬಜ್ಪೆ ಪಟ್ಟಣ ಪಂಚಾಯತ್ ಚುನಾವಣೆ : ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಸುರತ್ಕಲ್ : ಕಿನ್ನಿಗೋಳಿ ಮತ್ತು ಬಜ್ಪೆ ಪಟ್ಟಣ ಪಂಚಾಯತ್ ಚುನಾವಣೆಗೆ ಡಿ.‌21ರಂದು ನಡೆಯಲಿದ್ದು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಪಟ್ಟಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಕಟಿಸಿದೆ. ಕಿನ್ನಿಗೋಳಿ ಪಟ್ಟಣ ಪಂಚಾ

7 Dec 2025 11:55 pm
ಸ್ಥಳೀಯಾಡಳಿತ ಸಂಸ್ಥೆ ಚುನಾವಣೆಗೆ ಸಿದ್ಧತೆ : ಕಾಸರಗೋಡಿನಲ್ಲಿ 8 ಶಿಕ್ಷಣ ಸಂಸ್ಥೆಗಳಿಗೆ ಇಂದು (ಡಿ.8) ರಜೆ

ಕಾಸರಗೋಡು, ಡಿ.7: ಸ್ಥಳೀಯಾಡಳಿತ ಸಂಸ್ಥೆ ಚುನಾವಣೆಗೆ ಸಂಬಂಧಿಸಿ ಮತದಾನ ಸಾಮಗ್ರಿ ವಿತರಣೆ ಕೇಂದ್ರ ಮತ್ತು ಮತ ಎಣಿಕೆ ಕೇಂದ್ರಗಳಾಗಿ ಗುರುತಿಸಿರುವ ಶಿಕ್ಷಣ ಸಂಸ್ಥೆಗಳನ್ನು ಸಜ್ಜು ಗೊಳಿಸಬೇಕಾಗಿದೆ. ಅದಕ್ಕಾಗಿ ಅಂತಹ ಶಾಲೆ-ಕಾಲ

7 Dec 2025 11:51 pm
ಲಿಯೊನೆಲ್ ಮೆಸ್ಸಿ ಮುಂದಾಳತ್ವದ ಇಂಟರ್ ಮಿಯಾಮಿಗೆ ಎಂಎಲ್ಎಸ್ ಕಪ್

ಫ್ಲೋರಿಡಾ: ಲಿಯೊನೆಲ್ ಮೆಸ್ಸಿ ಅವರಿಂದ ಪ್ರೇರಣೆ ಪಡೆದ ಇಂಟರ್ ಮಿಯಾಮಿ ಫುಟ್ಬಾಲ್ ತಂಡವು ವ್ಯಾಂಕೋವರ್ ವೈಟ್ಕ್ಯಾಪ್ಸ್ ತಂಡದ ವಿರುದ್ಧ 3-1 ಗೋಲುಗಳ ಅಂತರದಿಂದ ಜಯಶಾಲಿಯಾಗಿ ಮೊದಲ ಬಾರಿ ಎಂಎಲ್ಎಸ್ ಕಪ್ ಪ್ರಶಸ್ತಿಗೆ ಮುತ್ತಿಟ್

7 Dec 2025 11:48 pm
ದಾಳಿಗೆ ಗುರಿಯಾದ ಮಾದಕ ವಸ್ತುಗಳಿದ್ದ ದೋಣಿ ಅಮೆರಿಕಾದತ್ತ ಚಲಿಸುತ್ತಿರಲಿಲ್ಲ: ವರದಿಯಲ್ಲಿ ಉಲ್ಲೇಖ

ಕ್ಯಾರಕಸ್: ಸೆಪ್ಟಂಬರ್ 2ರಂದು ವೆನೆಝುವೆಲಾದ ಬಳಿ ಸಾಗುತ್ತಿದ್ದ ಮಾದಕ ವಸ್ತುಗಳಿದ್ದ ದೋಣಿಯ ಮೇಲೆ ಅಮೆರಿಕಾ ನಡೆಸಿದ ದಾಳಿಗೆ ಸಂಬಂಧಿಸಿದ ಹೊಸ ವರದಿಯು ಈ ದೋಣಿ ಅಮೆರಿಕಾದತ್ತ ಸಾಗುತ್ತಿರಲಿಲ್ಲ ಎಂದು ಪ್ರತಿಪಾದಿಸಿದ್ದು ಅಮ

7 Dec 2025 11:45 pm
ಮೆಕ್ಕೆಜೋಳದ ಗರಿಷ್ಠ ಮಿತಿ 50 ಕ್ವಿಂಟಾಲ್‌ಗೆ ಹೆಚ್ಚಳ : ರಾಜ್ಯ ಸರಕಾರ ಆದೇಶ

ಬೆಂಗಳೂರು : ರವಿವಾರ ರಾಜ್ಯ ಸರಕಾರವು ಪ್ರತಿ ರೈತರಿಂದ ಬೆಂಬಲ ಬೆಲೆಯಲ್ಲಿ ಖರೀದಿಸುವ ಮೆಕ್ಕೆಜೋಳದ ಗರಿಷ್ಠ ಮಿತಿಯನ್ನು 20 ಕ್ವಿಂಟಾಲ್‌ನಿಂದ 50 ಕ್ವಿಂಟಾಲ್‌ಗೆ ಹೆಚ್ಚಿಸಿ ಆದೇಶ ಹೊರಡಿಸಿದೆ. ಈ ಹಿಂದೆ ಪ್ರತಿ ಎಕರೆಗೆ 12 ಕ್ವಿಂಟ

7 Dec 2025 11:44 pm
ಕಲಬುರಗಿ| ಅಲ್ ಬದರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಲೋಕಾರ್ಪಣೆ

ಕಲಬುರಗಿ: ನಗರದ ಎಂ.ಜಿ.ರೋಡ್‍ನ ಬಡೇಪುರದ ಮನ್ಸಬದಾರ ಲೇಔಟ್‍ನಲ್ಲಿ ನಿರ್ಮಿಸಿರುವ ಅಲ್-ಬದರ್ ಮಲ್ಟಿಸ್ಪೇಷಾಲಿಟಿ ಮತ್ತು ಡೆಂಟಲ್ ಆಸ್ಪತ್ರೆಯನ್ನು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣಪ್ರಕಾಶ್ ಪಾಟೀಲ್  ಉದ್ಘಾಟಿಸಿದರು. ಕ

7 Dec 2025 11:43 pm
ಸುರತ್ಕಲ್ | ಬಾಲಕನಿಗೆ ಲೈಂಗಿಕ ಕಿರುಕುಳ: ಆರೋಪಿಯ ಸೆರೆ

ಸುರತ್ಕಲ್, ಡಿ.7: ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಪೊಕ್ಸೊ ಕಾಯ್ದೆಯಡಿ ಸುರತ್ಕಲ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಚೊಕ್ಕಬೆಟ್ಟು ನಿವಾಸಿ ಅಬ್ದುಲ್ ಇಸ್ಮಾಯೀಲ್ ಬಂ

7 Dec 2025 11:43 pm
Mysuru | ಫೈನಾನ್ಶಿಯರ್ ಅಪಹರಿಸಿ 1 ಕೋಟಿ ರೂ. ಬೇಡಿಕೆ : ನಾಲ್ವರ ಬಂಧನ

ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರಿಂದ ಕಾರ್ಯಾಚರಣೆ

7 Dec 2025 11:40 pm
ನ್ಯೂಝಿಲ್ಯಾಂಡ್: ಅತ್ಯಾಚಾರ ಆರೋಪಿ ಭಾರತೀಯ ಮೂಲದ ಚಾಲಕನಿಗೆ ಜೈಲು ಶಿಕ್ಷೆ

ವೆಲ್ಲಿಂಗ್ಟನ್: ನ್ಯೂಝಿಲ್ಯಾಂಡ್ ನಲ್ಲಿ ಪ್ರಯಾಣಿಕ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಭಾರತೀಯ ಮೂಲದ ಉಬರ್ ಚಾಲಕ ಸತ್ವಿಂದರ್ ಸಿಂಗ್ ಗೆ 7 ವರ್ಷ ಎರಡು ತಿಂಗಳು ಜೈಲುಶಿಕ್ಷೆ ವಿಧಿಸಲಾಗಿದೆ. 2023ರಲ್ಲಿ ಡ್ಯುನೆಡಿನ

7 Dec 2025 11:39 pm
ಚರ್ಚೆಗೆ ನಾನೂ ಸಿದ್ಧ; ದಿನಾಂಕ, ಸಮಯ ನಿಗದಿಗೊಳಿಸಿ: ಕೆ.ಸಿ. ವೇಣುಗೋಪಾಲ್‌ಗೆ ಪಿಣರಾಯಿ ವಿಜಯನ್ ಸವಾಲು

ತಿರುವನಂತಪುರಂ: ಸಂಸತ್ತಿನಲ್ಲಿ ರಾಜ್ಯದ ಯುಡಿಎಫ್ ಸಂಸದರ ಕಾರ್ಯಕ್ಷಮತೆ ಕುರಿತು ಸಾರ್ವಜನಿಕ ಚರ್ಚೆ ನಡೆಸಲು ನಾನು ಸಿದ್ಧ. ಅದಕ್ಕಾಗಿ ದಿನಾಂಕ ಮತ್ತು ಸಮಯ ನಿಗದಿಗೊಳಿಸಲು ನೀವು ಸಿದ್ಧರಿದ್ದೀರಾ? ಎಂದು ಕೇರಳ ಮುಖ್ಯಮಂತ್ರಿ

7 Dec 2025 11:36 pm
30 ಕೋಟಿ ರೂ. ವಂಚನೆ ಪ್ರಕರಣ: ಖ್ಯಾತ ನಿರ್ದೇಶಕ ವಿಕ್ರಂ ಭಟ್ ಬಂಧನ

ಮುಂಬೈ: 30 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್ ಹಾಗೂ ಅವರ ಪತ್ನಿ ಶ್ವೇತಾಂಬರಿ ಭಟ್‌ ಅನ್ನು ರಾಜಸ್ಥಾನ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಉದಯ್‌ಪುರ್‌ನ ಇಂದಿರಾ ಸಮೂಹ ಸಂ

7 Dec 2025 11:33 pm
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಅಂಕಪಟ್ಟಿ: ಅಗ್ರ ಸ್ಥಾನ ಕಾಯ್ದುಕೊಂಡ ಆಸ್ಟ್ರೇಲಿಯ

 Photo Credit : PTI ಬ್ರಿಸ್ಬೇನ್: ಇಂಗ್ಲೆಂಡ್ ತಂಡವನ್ನು ಎರಡನೇ ಆ್ಯಶಸ್ ಟೆಸ್ಟ್ ಪಂದ್ಯದಲ್ಲಿ 8 ವಿಕೆಟ್ ಗಳ ಅಂತರದಿಂದ ಮಣಿಸಿದ ಆಸ್ಟ್ರೇಲಿಯ ಕ್ರಿಕೆಟ್ ತಂಡವು 2025-26ರ ಸಾಲಿನ ಆ್ಯಶಸ್ ಸರಣಿಯಲ್ಲಿ 2-0 ಮುನ್ನಡೆ ಪಡೆದಿದೆ. ಐದು ಪಂದ್ಯಗಳಲ್

7 Dec 2025 11:27 pm
ಜೂನಿಯರ್ ಹಾಕಿ ವಿಶ್ವಕಪ್ ಟೂರ್ನಿ: ಏಳು ಬಾರಿಯ ಚಾಂಪಿಯನ್ ಜರ್ಮನಿ ಫೈನಲ್ ಗೆ, ಭಾರತಕ್ಕೆ ಸೋಲು

Photo : Hockey India ಚೆನ್ನೈ: ಜೂನಿಯರ್ ಹಾಕಿ ವಿಶ್ವಕಪ್ ಟೂರ್ನಿಯಲ್ಲಿ ಏಕಪಕ್ಷೀಯವಾಗಿ ಸಾಗಿದ ಮತ್ತೊಂದು ಸೆಮಿ ಫೈನಲ್ ಪಂದ್ಯದಲ್ಲಿ ಏಳು ಬಾರಿಯ ಚಾಂಪಿಯನ್ಸ್ ಜರ್ಮನಿ ತಂಡವು ಆತಿಥೇಯ ಭಾರತ ತಂಡವನ್ನು 5-1 ಗೋಲುಗಳ ಅಂತರದಿಂದ ಮಣಿಸಿತು. ಈ ಮ

7 Dec 2025 11:23 pm
ಅಮೆರಿಕಾದ ಹೊಸ ರಕ್ಷಣಾ ನೀತಿ ಪ್ರಕಟ: ಭಾರತದ ಪ್ರಾಮುಖ್ಯತೆ ಕುಸಿತ

ವಾಷಿಂಗ್ಟನ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು 2025ರ ರಾಷ್ಟ್ರೀಯ ಭದ್ರತಾ ಕಾರ್ಯತಂತ್ರ(ಎನ್ಎಸ್ಎಸ್)ವನ್ನು ಬಿಡುಗಡೆಗೊಳಿಸಿದ್ದು ಆಡಳಿತದ ವಿದೇಶಾಂಗ ನೀತಿಯ ನಿಷ್ಠುರ ನೀಲನಕ್ಷೆಯನ್ನು ಒದಗಿಸಿದೆ. ಭಾರತದೊಂದಿಗಿನ

7 Dec 2025 11:20 pm
ಸುಸೂತ್ರವಾಗಿ ನಡೆದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ

ಬೆಂಗಳೂರು : ರವಿವಾರ ರಾಜ್ಯಾದ್ಯಂತ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2025(ಟಿಇಟಿ) ಸುಸೂತ್ರವಾಗಿ ನಡೆದಿದ್ದು, ಪತ್ರಿಕೆ-1ರಲ್ಲಿ ಶೇ. 93.35, ಪತ್ರಿಕೆ-2ರಲ್ಲಿ ಶೇ. 94.79 ಮಂದಿ ಹಾಜರಾಗಿದ್ದಾರೆ. ಪತ್ರಿಕೆ-1ಕ್ಕೆ 85,042 ಮಂದಿ ನೋಂದಣಿ ಮಾಡಿ

7 Dec 2025 11:14 pm
ಇಸ್ರೇಲ್ ಸೇನೆಯ ಆಕ್ರಮಣ ಕೊನೆಗೊಂಡರೆ ಫೆಲೆಸ್ತೀನಿಯನ್ ಪ್ರಾಧಿಕಾರಕ್ಕೆ ಶಸ್ತ್ರಾಸ್ತ್ರ ಹಸ್ತಾಂತರ: ಹಮಾಸ್

ಗಾಝಾ ನಗರ: ಇಸ್ರೇಲ್ ಸೇನೆಯ ಆಕ್ರಮಣ ಕೊನೆಗೊಂಡರೆ ಗಾಝಾ ಪಟ್ಟಿಯಲ್ಲಿ ತನ್ನ ಶಸ್ತ್ರಾಸ್ತ್ರಗಳನ್ನು ಫೆಲೆಸ್ತೀನಿಯನ್ ಪ್ರಾಧಿಕಾರಕ್ಕೆ ಹಸ್ತಾಂತರಿಸಲು ತಾನು ಸಿದ್ಧ ಎಂದು ಹಮಾಸ್ ಹೇಳಿದೆ. ನಮ್ಮ ಶಸ್ತ್ರಾಸ್ತ್ರಗಳು ಆಕ್ರಮಣ ಮ

7 Dec 2025 11:13 pm
ಕನಿಷ್ಠ ಮಕ್ಕಳು ದಾಖಲಾಗದಿದ್ದಲ್ಲಿ, ಮುಂದಿನ ವರ್ಷದಿಂದ ಪೂರ್ವ ಪ್ರಾಥಮಿಕ ತರಗತಿ ಆರಂಭ

ಬೆಂಗಳೂರು : ಈ ವರ್ಷ ಸರಕಾರಿ ಶಾಲೆಗಳಲ್ಲಿ ನಿಗದಿತ ಕನಿಷ್ಠ ಸಂಖ್ಯೆಗಿಂತ ಕಡಿಮೆ ಮಕ್ಕಳಿದ್ದರೆ, ಮುಂದಿನ ಶೈಕ್ಷಣಿಕ ವರ್ಷದಿಂದ(2026-27) ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸಬೇಕು ಎಂದು ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನ

7 Dec 2025 11:12 pm
ಮಂಗಳೂರು | ವಿಶ್ವ ಸಂಸ್ಥೆಯು ಅಂತರರಾಷ್ಟ್ರೀಯ ಸ್ವಯಂ ಸೇವಕರ ದಿನಾಚರಣೆ ಕಾರ್ಯಕ್ರಮಕ್ಕೆ ಯು.ಟಿ.ಖಾದರ್ ರಿಂದ ಚಾಲನೆ

ಮಂಗಳೂರು,ಡಿ.7 : ಸ್ವಯಂಸೇವಕರು ಪರಿಣಾಮಕಾರಿ ಬದಲಾವಣೆ ಮೂಲಕ ಹೆಚ್ಚು ಸುಸ್ಥಿರ ಮತ್ತು ಪ್ರಗತಿಪರ ರಾಷ್ಟ್ರವನ್ನು ನಿರ್ಮಿಸಬಲ್ಲರು ಎಂದು ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಹೇಳಿದರು. ಅವರು ವಿಶ್ವ ಸಂಸ್ಥೆಯು ಅಂತರರ

7 Dec 2025 11:07 pm
ಇಂಡಿಗೊ ಬಿಕ್ಕಟ್ಟು: ಬಸ್ ಗಳಲ್ಲಿ ಪ್ರಯಾಣಿಸಿದ ದೇಶೀಯ ಕ್ರಿಕೆಟ್ ತಂಡಗಳು

Photo credit: PTI ಮುಂಬೈ: ಇಂಡಿಗೊ ವಿಮಾನ ಬಿಕ್ಕಟ್ಟು ಭಾರತದ ದೇಶೀಯ ಕ್ರಿಕೆಟಿಗರ ಪ್ರಯಾಣ ಯೋಜನೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಪೈಲಟ್ಗಳ ಕೊರತೆಯ ಕಾರಣ ಖಾಸಗಿ ವಿಮಾನಯಾನ ಸಂಸ್ಥೆಯು ಕಳೆದ ಕೆಲವು ದಿನಗಳಲ್ಲಿ ಸಾವಿರಾರು ವಿಮಾ

7 Dec 2025 11:02 pm
ಕಲಬುರಗಿ| ಎಸ್.ಬಿ ಕಾಲೇಜಿನಲ್ಲಿ ವಿಶ್ವ ಮಣ್ಣಿನ ದಿನಾಚರಣೆ

ಕಲಬುರಗಿ: ಶರಣಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದ ಸಸ್ಯಶಾಸ್ತ್ರ ವಿಭಾಗ ಹಾಗೂ ಇಕೋ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ರವಿವಾರ ವಿಶ್ವ ಮಣ್ಣಿನ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡ

7 Dec 2025 11:01 pm
ರೋಹಿತ್, ವಿರಾಟ್ ಕೊಹ್ಲಿಯನ್ನು ಹಾಡಿಹೊಗಳಿದ ಗೌತಮ್ ಗಂಭೀರ್

PC: X ಹೊಸದಿಲ್ಲಿ: ಭಾರತದ ಕ್ರಿಕೆಟ್ ತಂಡದ ಚಿಂತಕರ ಚಾವಡಿಯು ಮುಂಬರುವ ಟಿ-20 ಹಾಗೂ ಏಕದಿನ ವಿಶ್ವಕಪ್ ಟೂರ್ನಿಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಹೊಸ ಆಟಗಾರರಿಗೆ ಹೆಚ್ಚು ಅವಕಾಶ ನೀಡಲು ಪ್ರಯತ್ನಿಸುತ್ತಿದೆ. ಮುಖ್ಯ ಕೋಚ್ ಗೌತಮ್

7 Dec 2025 10:59 pm
ಸೀಗಿ-ಸಂಸ್ಕೃತಿ ಪ್ರಶಸ್ತಿಗೆ ಲಿಂಗಾರೆಡ್ಡಿ ಶೇರಿ, ಶೋಭಾದೇವಿ ಚೆಕ್ಕಿ ಆಯ್ಕೆ

ಕಲಬುರಗಿ: ಇಲ್ಲಿನ ಸಂಸ್ಕೃತಿ ಪ್ರಕಾಶನ ಕೊಡಮಾಡುವ ಸಂಸ್ಕೃತಿ ಸಮ್ಮಾನ್ ಪ್ರಶಸ್ತಿಗೆ ಹಿರಿಯ ಸಾಹಿತಿ ಲಿಂಗಾರೆಡ್ಡಿ ಶೇರಿ ಹಾಗೂ ಸೀಗಿ ಸಾಹಿತ್ಯ ಪ್ರಶಸ್ತಿಗೆ ಹಿರಿಯ ಲೇಖಕಿ ಶೋಭಾದೇವಿ ಚೆಕ್ಕಿ ಆಯ್ಕೆಯಾಗಿದ್ದಾರೆ ಎಂದು ಸಂಸ್

7 Dec 2025 10:58 pm
ಉಕ್ರೇನ್ ಮೇಲೆ ಡ್ರೋನ್, ಕ್ಷಿಪಣಿ ಮಳೆಗರೆದ ರಶ್ಯ: 8 ಮಂದಿಗೆ ಗಾಯ

ಕೀವ್: ಉಕ್ರೇನ್ ನಾದ್ಯಂತ ಶನಿವಾರ ತಡರಾತ್ರಿಯಿಂದ ರಶ್ಯ ಭಾರೀ ಪ್ರಮಾಣದಲ್ಲಿ ಡ್ರೋನ್ ಮತ್ತು ಕ್ಷಿಪಣಿ ದಾಳಿ ನಡೆಸಿದ್ದು ನಿರ್ಣಾಯಕ ಮೂಲಸೌಕರ್ಯಗಳಿಗೆ ವ್ಯಾಪಕ ಹಾನಿ ಸಂಭವಿಸಿರುವುದಾಗಿ ವರದಿಯಾಗಿದೆ. ಉಕ್ರೇನ್ ನ ಸಶಸ್ತ್ರ

7 Dec 2025 10:50 pm
ಬೆನಿನ್ ನಲ್ಲಿ ಮಿಲಿಟರಿ ದಂಗೆ

ಅಧ್ಯಕ್ಷರ ಪದಚ್ಯುತಿ, ಸರಕಾರ ವಿಸರ್ಜನೆ: ಟಿವಿ ವಾಹಿನಿಯ ಮೂಲಕ ಯೋಧರ ಗುಂಪು ಘೋಷಣೆ

7 Dec 2025 10:44 pm
ಜ.1ರಿಂದ LLR ನಿಯಮ ಬದಲಾವಣೆ: 7 ದಿನದೊಳಗೆ ಕಲಿಕಾ ಪರೀಕ್ಷೆ

ಬೆಂಗಳೂರು : ವಾಹನ ಚಾಲನಾ ಕಲಿಕಾ ಪರವಾನಗಿ(ಎಲ್‍ಎಲ್‍ಆರ್) ಪಡೆಯಲು ಅರ್ಜಿ ಸಲ್ಲಿಸಿದವರು ಏಳು ದಿನಗಳ ಒಳಗೆ ಆನ್‍ಲೈನ್ ಮೂಲಕ ಕಲಿಕಾ ಪರೀಕ್ಷೆಯನ್ನು ಕಡ್ಡಾಯವಾಗಿ ತೆಗೆದುಕೊಳ್ಳುವ ನಿಯಮ ಜ.1 ರಿಂದ ಜಾರಿಗೆ ಬರಲಿದೆ ಎಂದು ಸಾರಿಗೆ

7 Dec 2025 10:37 pm
ದಿಲ್ಲಿ ಭಾರತದ 4ನೇ ಅತ್ಯಂತ ಕಲುಷಿತ ನಗರ, ಅಗ್ರ ಸ್ಥಾನದಲ್ಲಿ ಘಾಝಿಯಾಬಾದ್: CREA ವರದಿ

ಹೊಸದಿಲ್ಲಿ: ದೇಶದ ಅತ್ಯಂತ ಕಲುಷಿತ ನಗರಗಳ ನವೆಂಬರ್ ಪಟ್ಟಿಯಲ್ಲಿ ದಿಲ್ಲಿ ನಾಲ್ಕನೇ ಸ್ಥಾನದಲ್ಲಿತ್ತು ಎಂದು ಸೆಂಟರ್ ಫಾರ್ ರಿಸರ್ಚ್ ಆನ್ ಎನರ್ಜಿ ಆ್ಯಂಡ್ ಕ್ಲೀನ್ ಏರ್ (CREA)ನ ವರದಿಯೊಂದು ತಿಳಿಸಿದೆ. ಪಟ್ಟಿಯಲ್ಲಿ ಘಾಝಿಯಾಬಾದ

7 Dec 2025 10:33 pm
ಉತ್ತರಾಖಂಡದ ಪೌಡಿಯಲ್ಲಿ ಚಿರತೆ ಹಾವಳಿ: ಆನ್ ಲೈನ್ ತರಗತಿಗೆ ಬದಲಾದ 55 ಶಾಲೆಗಳು

ಡೆಹ್ರಾಡೂನ್: ಪದೇ ಪದೇ ನೈಸರ್ಗಿಕ ಪ್ರಕೋಪಗಳು ಮತ್ತು ಕಾಡ್ಗಿಚ್ಚುಗಳ ನಡುವೆ ಉತ್ತರಾಖಂಡದಲ್ಲಿ ಈಗ ಮಾನವ-ವನ್ಯಜೀವಿ ಸಂಘರ್ಷಗಳು ಆತಂತಕಾರಿಯಾಗಿ ಹೆಚ್ಚುತ್ತಿವೆ. ಪೌಡಿ ಜಿಲ್ಲೆಯಲ್ಲಿ ಚಿರತೆಯೊಂದರ ಹಾವಳಿಯಿಂದಾಗಿ ಶಿಕ್ಷಣ

7 Dec 2025 10:29 pm
ಪಡುಬಿದ್ರಿ | ಪಿಡಿಓ ನಕಲಿ ಸಹಿ ಬಳಸಿ ದೃಢಪತ್ರ ಸಲ್ಲಿಕೆ: ದೂರು

ಪಡುಬಿದ್ರಿ, ಡಿ.7: ಗ್ರಾಪಂ ದಾಖಲೆ ದುರುಪಯೋಗ ಪಡಿಸಿ, ಪಿಡಿಓ ನಕಲಿ ಸಹಿ ಬಳಸಿ ಉಪ-ನೊಂದಣಾಧಿಕಾರಿಯವರ ಕಚೇರಿಗೆ ದೃಢಪತ್ರ ಸಲ್ಲಿಸಿರುವ ಬಗ್ಗೆ ತೆಂಕ ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ರಜನಿ ನೀಡಿದ ದೂರಿನಂತೆ ಪಡುಬಿದ್ರಿ ಪ

7 Dec 2025 10:01 pm
ಕುಂದಾಪುರ | ಮನೆಯ ಕಾಪಾಟಿನಲ್ಲಿದ್ದ 18ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

ಕುಂದಾಪುರ, ಡಿ.7: ಶಿಕ್ಷಕಿಯೊಬ್ಬರ ಮನೆಯ ಕಾಪಾಟಿನಲ್ಲಿಟ್ಟಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳು ಕಳವಾಗಿರುವ ಬಗ್ಗೆ ವರದಿಯಾಗಿದೆ. ಕೋಟೇಶ್ವರ ಆಟಕೆರೆ ಬಟ್ಟೆ ಅಂಗಡಿ ಎದುರಿನ ನಿವಾಸಿ, ಬಿದ್ಕಲ್ ಕಟ್ಟೆಯ ಕೆಪಿಎಸ್ ಪ್ರೌ

7 Dec 2025 9:58 pm
ಬೈಂದೂರು | ಬಸ್ ಢಿಕ್ಕಿ: ಬೈಕ್ ಸವಾರ ಮೃತ್ಯು

ಬೈಂದೂರು, ಡಿ.7: ಬಸ್ಸೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಡಿ.6ರಂದು ರಾತ್ರಿ ವೇಳೆ ಉಪ್ಪುಂದ ಕಂಬದಕೋಣೆ ಸೊಸೈಟಿಯ ಎದುರು ನಡೆದಿದೆ. ಮೃತರನ್ನು ನಾಗರಾಜ ಖಾರ್ವಿ ಎಂದು ಗುರುತಿಸಲಾಗಿದೆ. ಉಪ್ಪುಂದ ಕಡ

7 Dec 2025 9:56 pm
ಅಜೆಕಾರು | ವ್ಯಕ್ತಿ ನಾಪತ್ತೆ : ಪ್ರಕರಣ ದಾಖಲು

ಅಜೆಕಾರು, ಡಿ.7: ವಯೋಸಹಜ ನೆನೆಪಿನ ಶಕ್ತಿಯ ಸಮಸ್ಯೆಯಿಂದ ಬಳಲುತ್ತಿದ್ದ ಅಂಡಾರು ಗ್ರಾಮದ ಮುಟ್ಲುಪಾಡಿಯ ಕಾಳು ನಾಯ್ಕ್(79) ಎಂಬವರು ಡಿ.3ರಂದು ರಾತ್ರಿ ಮನೆಯ ಪಕ್ಕದ ಮನೆಯಲ್ಲಿನ ಬೀಗರ ಊಟಕ್ಕೆ ಹೋದವರು ವಾಪಾಸ್ಸು ಬಾರದೇ ನಾಪತ್ತೆಯ

7 Dec 2025 9:53 pm
ಯಾದಗಿರಿ| ಡಿ. 22 ರಿಂದ ಮೂರು ದಿನಗಳ ಕಾಲ ಪಲ್ಸ್ ಪೋಲಿಯೋ ಅಭಿಯಾನ: ತಹಶೀಲ್ದಾರ್ ಹೆಚ್.ಎ.ಸರಕಾವಸ್

ಸುರಪುರ:  ಇದೇ ಡಿ.21 ರಿಂದ 24ರವರೆಗೆ 0-5 ವರ್ಷ ದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕಾ ಹನಿ ಹಾಕುವ ಅಭಿಯಾನ ಮೂರು ದಿನಗಳ ಕಾಲ ನಡೆಯಲಿದೆ ಎಂದು ತಹಶೀಲ್ದಾರ್ ಹೆಚ್.ಎ.ಸರಕಾವಸ್ ಹೇಳಿದರು. ನಗರದ ತಹಶೀಲ್ದಾರ್ ಕಾರ್ಯಾಲಯದಲ್

7 Dec 2025 9:53 pm
ʼಸಂಸತ್ ನಲ್ಲಿ ಪಕ್ಷ ಬದ್ಧತೆ ಬಿಟ್ಟು ಮತದಾನಕ್ಕೆ ಅವಕಾಶʼ: ಖಾಸಗಿ ಸದಸ್ಯರ ಮಸೂದೆ ಮಂಡಿಸಲಿರುವ ಮನೀಶ್ ತಿವಾರಿ

ಮಸೂದೆಗಳಿಗೆ ಮತ ಹಾಕುವಾಗ ಸಂಸತ್ ಸದಸ್ಯರು ಪಕ್ಷ ಬದ್ಧತೆಯಿಂದ ಮುಕ್ತರಾಗಿರಬೇಕು ಎಂದ ಕಾಂಗ್ರೆಸ್ ಸಂಸದ

7 Dec 2025 9:48 pm
ಕುತ್ಯಾರು ಗೋಶಾಲೆಯ ಮೇವು ಸಂಗ್ರಹಣಾ ಕೊಠಡಿಗೆ ಬೆಂಕಿ

ಶಿರ್ವ, ಡಿ.7: ಶಿರ್ವ ಸಮೀಪದ ಕುತ್ಯಾರು ಆನೆಗುಂದಿ ಮಠದ ಗೋಶಾಲೆಯ ಮೇವು ಸಂಗ್ರಹಣಾ ಕೊಠಡಿಯಲ್ಲಿ ರವಿವಾರ ಅಗ್ನಿ ಅನಾಹುತ ಸಂಭವಿಸಿರುವ ಬಗ್ಗೆ ವರದಿಯಾಗಿದೆ. ಮಠದ ಪರಿಸರದ ಗೋಶಾಲೆಯಿಂದ ಪ್ರತ್ಯೇಕವಾಗಿ ಇರುವ ಸಭಾ ಭವನದ ಮಹಡಿಯಲ್ಲ

7 Dec 2025 9:46 pm
ಬಿಎಸ್‌ಪಿಯಿಂದ ಒಂದು ಓಟು ಕೊಡಿ, ಒಂದು ನೋಟು ಕೊಡಿ ಅಭಿಯಾನ

ದೇವದುರ್ಗ: ಮಾಯಾವತಿ ಅವರ 70ನೇ ಜನ್ಮದಿನದ ಅಂಗವಾಗಿ ಬಹುಜನ ಸಮಾಜ ಪಕ್ಷದ ವತಿಯಿಂದ ವಾರದ ಶನಿವಾರ ಸಂತೆಯಲ್ಲಿ ಪಕ್ಷದ ಮುಖಂಡರು ಒಂದು ಓಟು ಕೊಡಿ, ಒಂದು ನೋಟು ಕೊಡಿ ಅಭಿಯಾನ ನಡೆಸಿದರು. ಈ ವೇಳೆ ಬಿಎಸ್‌ಪಿ ಜಿಲ್ಲಾಧ್ಯಕ್ಷ ವೆಂಕನಗೌ

7 Dec 2025 9:45 pm
ಉಡುಪಿಯಿಂದ ಪ್ರಾರಂಭಗೊಂಡ ಆದಿಯೋಗಿ ರಥದ ಶಿವಯಾತ್ರೆ

ಉಡುಪಿ, ಡಿ.7: ಈಶ ಯೋಗ ಮಹಾಶಿವರಾತ್ರಿ ಶಿವಾಂಗ ಸಾಧನದ ಭಾಗವಾಗಿ, ಆದಿಯೋಗಿ ರಥ ಉಡುಪಿಯಿಂದ 70 ದಿನಗಳ ಶಿವಯಾತ್ರೆಯನ್ನು ಆರಂಭಿಸಿದ್ದು, 1,000 ಕಿ.ಮೀ.ಗೂ ಅಧಿಕ ದೂರದ ತೀರ್ಥಯಾತ್ರೆಯನ್ನು ಮಹಾಶಿವರಾತ್ರಿ ಹಬ್ಬಕ್ಕೂ ಮೊದಲು ಫೆ.13ರಂದು, ವ

7 Dec 2025 9:43 pm
ಮಂಗಳೂರು | ಶಾರದಾ ವಿದ್ಯಾಲಯದಲ್ಲಿ ‘ಹೊನಲು ಬೆಳಕಿನ ಕ್ರೀಡೋತ್ಸವ’

ಮಂಗಳೂರು, ಡಿ. 7: ನಗರದ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯದ ಭೂವರಾಹ ಬಯಲು ಸಭಾಂಗಣದಲ್ಲಿ ರವಿವಾರ ‘ಹೊನಲು ಬೆಳಕಿನ ಕ್ರೀಡೋತ್ಸವ’ ನಡೆಯಿತು. ಶಾರದಾ ಸಮೂಹ ಸಂಸ್ಥೆಗಳ ಹೊನಲು ಬೆಳಕಿನ ಕ್ರೀಡೋತ್ಸವದಲ್ಲಿ ವಿದ್ಯಾರ್ಥಿ- ವಿದ್ಯಾರ್

7 Dec 2025 9:43 pm
ವಿಮಾನ ಸಂಚಾರ ಅಸ್ತವ್ಯಸ್ತ: 3 ದಿನಗಳಲ್ಲಿ 89 ವಿಶೇಷ ರೈಲುಗಳನ್ನು ಓಡಿಸುವುದಾಗಿ ಘೋಷಿಸಿದ ರೈಲ್ವೇಸ್

ಹೊಸದಿಲ್ಲಿ: ಇಂಡಿಗೊ ವಿಮಾನಯಾನಗಳ ಬೃಹತ್ ಪ್ರಮಾಣದ ರದ್ದತಿಗಳಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಸಿಕ್ಕಿಹಾಕಿಕೊಂಡಿರುವ ಪ್ರಯಾಣಿಕರಿಗೆ ನೆರವಾಗುವುದಕ್ಕಾಗಿ ಶನಿವಾರದಿಂದ ಆರಂಭಿಸಿ ಮೂರು ದಿನಗಳ ಕಾಲ ದೇಶದ ಎಲ್ಲಾ ವಲಯಗಳಲ್

7 Dec 2025 9:42 pm
ಸತತ 6ನೇ ದಿನವೂ ವಿಮಾನ ಸಂಚಾರ ಅಸ್ತವ್ಯಸ್ತ: 650ಕ್ಕೂ ಅಧಿಕ ಯಾನ ರದ್ದು

ಹೊಸದಿಲ್ಲಿ: ದೇಶಾದ್ಯಂತ ವಿಮಾನ ಸಂಚಾರ ಅವ್ಯವಸ್ಥೆಯು ಸತತ ಆರನೇ ದಿನವಾದ ರವಿವಾರವೂ ಮುಂದುವರಿದಿದೆ. ತನ್ನ ವಿಮಾನಯಾನಗಳನ್ನು ನಿಗದಿತ ವೇಳಾಪಟ್ಟಿಯಂತೆ ಏರ್ಪಡಿಸಲು ದೇಶದ ಅತಿ ದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೊಗೆ ರವಿವಾರವ

7 Dec 2025 9:38 pm
ಯುದ್ಧ ವಿರೋಧಿ ಪೋಸ್ಟ್ ಗಳಿಗಾಗಿ SRM ವಿವಿಯ ದಲಿತ ಕ್ರೈಸ್ತ ಪ್ರಾಧ್ಯಾಪಕಿಯ ವಜಾ

ʼಆಪರೇಷನ್ ಸಿಂಧೂರʼ ಸಂದರ್ಭದಲ್ಲಿ ಯುದ್ಧ ವಿರೋಧಿ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದ ಪ್ರಾಧ್ಯಾಪಕಿ

7 Dec 2025 9:33 pm
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ನೂತನ ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ

ಬೆಂಗಳೂರು : ರವಿವಾರದಂದು ನಡೆದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(ಕೆಎಸ್‌ಸಿಎ) ಚುನಾವಣೆಯಲ್ಲಿ ವೆಂಕಟೇಶ್ ಪ್ರಸಾದ್ ಗೆಲುವು ಸಾಧಿಸುವ ಮೂಲಕ ಸಂಸ್ಥೆಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಮಾಜಿ ಕ್

7 Dec 2025 9:25 pm
ಸಾಮಾಜಿಕ, ಆರ್ಥಿಕ ಅಸಮಾನತೆ ಇದ್ದಾಗ ರಾಜಕೀಯ ಪ್ರಜಾತಂತ್ರಕ್ಕೆ ಮೌಲ್ಯವಿಲ್ಲ : ಶಿವಸುಂದರ್

ವಿಜಯನಗರ: ದೇಶದಲ್ಲಿ ಸಾಮಾಜಿಕ, ಆರ್ಥಿಕ ಅಸಮಾನತೆ ಮುಂದುವರಿದಷ್ಟು ಕಾಲ ರಾಜಕೀಯ ಪ್ರಜಾತಂತ್ರಕ್ಕೆ ಮೌಲ್ಯವಿರುವುದಿಲ್ಲ. ರಾಜಕೀಯದಲ್ಲಿ ಭಕ್ತಿ ಎನ್ನುವುದು ಸರ್ವಾಧಿಕಾರತ್ವವನ್ನು ತರುತ್ತದೆ ಎಂದು ಚಿಂತಕರಾದ ಶಿವಸುಂದರ್

7 Dec 2025 9:00 pm
ನಿಟ್ಟೆ | ಡಿ.8ರಿಂದ ಪ್ರಾಧ್ಯಾಪಕ ಅಭಿವೃದ್ಧಿ ಕಾರ್ಯಾಗಾರ

ನಿಟ್ಟೆ, ಡಿ.7: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾ ವಿದ್ಯಾಲಯದ ಮಾಹಿತಿ ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಭಾಗವು ಎಐಸಿಟಿಇ-ಅಟಲ್ ಪ್ರಾಯೋಜಿತ ಆರು ದಿನಗಳ ಫ್ಯಾಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಂ (ಎಫ್ಡಿಪಿ) -

7 Dec 2025 8:56 pm
ಕಾರ್ಕಳ | ಡಿ.9ರಂದು ನಾಡು ನುಡಿ ಚಿಂತನೆ -ಸಂವಾದ ಕಾರ್ಯಕ್ರಮ

ಕಾರ್ಕಳ, ಡಿ.7: ಕಾರ್ಕಳ ಶ್ರೀಭುವನೇಂದ್ರ ಕಾಲೇಜಿನ ಕನ್ನಡ ವಿಭಾಗ ಮತ್ತು ಸಾಹಿತ್ಯ ಸಂಘ ಹಾಗೂ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಯುಕ್ತ ಆಶ್ರಯದಲ್ಲಿ ನಾಡು ನುಡಿ ಚಿಂತನೆ ಮತ್ತು ಸಂವಾದ, ‘ಕನ್ನಡ ಭಾವಗಾಯನ ಕಾರ್ಯಕ್ರಮ ಡಿ.9ರಂದು ಮ

7 Dec 2025 8:53 pm
ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸುವಂತೆ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸೂಚನೆ

ಬೆಂಗಳೂರು : ‘ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಈಗಿರುವ 100 ಹಾಸಿಗೆ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆಯನ್ನು ಉನ್ನತೀಕರಿಸಲು ಪ್ರಸಕ್ತ ವರ್ಷದಲ್ಲಿ ಕ್ರಮವಹಿಸಲಾಗುವುದು

7 Dec 2025 8:40 pm
ಮಂಗಳೂರು ವಿಮಾನ ನಿಲ್ದಾಣದಲ್ಲಿ ಡಿ.8ರಿಂದ 11ರ ತನಕ ದಿನನಿತ್ಯ 8 ಇಂಡಿಗೊ ವಿಮಾನಗಳ ಯಾನ ರದ್ದು

ಮಂಗಳೂರು , ಡಿ.7: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದಿನನಿತ್ಯ ಆಗಮಿಸುವ ಮತ್ತು ನಿರ್ಗಮಿಸುವ ಇಂಡಿಗೊದ 8 ವಿಮಾನಗಳ ಯಾನ ಡಿ.8 ರಿಂದ 11ರ ತನಕ ರದ್ದಾಗಿದೆ. ಮಂಗಳೂರಿಗೆ ದಿನನಿತ್ಯ ಆಗಮಿಸುವ ಇಂಡಿಗೊದ ಬೆಂಗಳೂರು -ಮಂಗಳ

7 Dec 2025 8:40 pm
ಚೀನಾದೊಂದಿಗೆ ಭೀಕರ ಘರ್ಷಣೆಯ ಐದು ವರ್ಷಗಳ ಬಳಿಕ ಗಲ್ವಾನ್ ನಲ್ಲಿ ಯುದ್ಧ ಸ್ಮಾರಕ ಅನಾವರಣ

ಲೇಹ್ (ಲಡಾಖ್): ಐದು ವರ್ಷಗಳ ಹಿಂದೆ ಚೀನಿ ಸೈನಿಕರೊಂದಿಗೆ ಭೀಕರ ಘರ್ಷಣೆಯಲ್ಲಿ 20 ಭಾರತೀಯ ಯೋಧರು ಹುತಾತ್ಮರಾಗಿದ್ದ ಲಡಾಖ್ ನ ಗಲ್ವಾನ್ ಕಣಿವೆಯಲ್ಲಿ ಯುದ್ಧ ಸ್ಮಾರಕವನ್ನು ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ರವಿವಾರ ಅನಾವರಣಗ

7 Dec 2025 8:36 pm
ಹೆಬ್ರಿ | ಅನಾರೋಗ್ಯ ಪೀಡಿತರಿಗೆ ಸಹಾಯಧನ ಹಸ್ತಾಂತರ

ಹೆಬ್ರಿ, ಡಿ.7: ಬೆಳ್ವೆ, ಇದರ ವತಿಯಿಂದ ಬೆಳ್ವೆ ಆರ್ಡಿ ಗೋಳಿಯಂಗಡಿ ಲಯನ್ಸ್ ಕ್ಲಬ್ ನ ಸಹಯೋಗದೊಂದಿಗೆ ಅನಾರೋಗ್ಯ ಪೀಡಿತರಿಗೆ ಸಹಾಯಧನ ಹಸ್ತಾಂತರ ಕಾರ್ಯಕ್ರಮ ಬೆಳ್ವೆ ಶ್ರೀಸಂದೇಶ್ ಕಿಣಿ ಮೆಮೋರಿಯಲ್ ಸಭಾಂಗಣದಲ್ಲಿ ನಡೆಯಿತು. ಅಧ

7 Dec 2025 8:28 pm
ಉತ್ತರ ಪ್ರದೇಶ: ಮದುವೆ ಸಂಭ್ರಮಾಚರಣೆಯ ಗುಂಡು ಹಾರಾಟಕ್ಕೆ ಇಬ್ಬರು ಬಾಲಕರು ಬಲಿ

ಎಟಾ: ಉತ್ತರ ಪ್ರದೇಶದ ಎಟಾ ಜಿಲ್ಲೆಯ ಉಮೈ ಅಸದ್ನಗರ ಗ್ರಾಮದಲ್ಲಿ ಶನಿವಾರ ರಾತ್ರಿ ವಿವಾಹ ಪೂರ್ವ ಸಂಭ್ರಮಾಚರಣೆಯ ಸಂದರ್ಭ ಬಂದೂಕಿನಿಂದ ಹಾರಿದ ಗುಂಡುಗಳು ಇಬ್ಬರು ಅಪ್ರಾಪ್ತ ವಯಸ್ಕ ಬಾಲಕರನ್ನು ಬಲಿ ತೆಗೆದುಕೊಂಡಿವೆ. ಪೋಲಿಸರ

7 Dec 2025 8:25 pm
ಧರ್ಮ -ಸಂವಿಧಾನ ಒಂದಕ್ಕೊಂದು ಪೂರಕ : ನಟ ಪವನ್ ಕಲ್ಯಾಣ್

ಉಡುಪಿ ಶ್ರೀಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವ ಸಮಾರೋಪ

7 Dec 2025 8:23 pm
ರಾಯಚೂರು| ಗಾಣಧಾಳ ಪಂಚಮುಖಿ ಆಂಜನೇಯ ದೇವಸ್ಥಾನದಲ್ಲಿ ಗಲಾಟೆ, ಪಾದುಕೆ ಕಟ್ಟೆಗೆ ಬೀಗ: 32 ಜನರ ವಿರುದ್ಧ ಪ್ರಕರಣ ದಾಖಲು

ರಾಯಚೂರು: ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಗಾಣಧಾಳ ಗ್ರಾಮದ ಪಂಚಮುಖಿ ಆಂಜನೇಯ್ಯ ಸ್ವಾಮಿ ದೇವಸ್ಥಾನದಲ್ಲಿ ಗಲಾಟೆ, ಪಾದುಕೆ ಕಟ್ಟೆಗೆ ಬೀಗ ಹಾಕಿದ ಕಾರಣಕ್ಕೆ 32 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ದೇವಸ್ಥಾನವಾದ ಪಂಚಮುಖಿ ಗಾ

7 Dec 2025 8:14 pm
ಮುಂದಿನ ಜೇಮ್ಸ್ಬಾಂಡ್ ಆಗುವಿರಾ ಎಂಬ ಪ್ರಶ್ನೆಗೆ ಶಾರುಖ್ ಖಾನ್ ಉತ್ತರವೇನು?

Photo : PTI ಬಿಬಿಸಿ ನ್ಯೂಸ್ ಇಂಡಿಯಾ ಜೊತೆಗೆ ಮಾತುಕತೆಯಲ್ಲಿ ಶಾರುಖ್ ಜೇಮ್ಸ್ ಬಾಂಡ್ ಚಿತ್ರದಲ್ಲಿ ನಟನೆಯ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. “ಮುಂದಿನ ಜೇಮ್ಸ್ ಬಾಂಡ್ ಆಗುವಿರಾ?” ಎನ್ನುವ ಪ್ರಶ್ನೆಗೆ ಅವರು ಏನು ಉತ್ತ

7 Dec 2025 8:00 pm
7 Dec 2025 7:58 pm
ʼಆರೆಸ್ಸೆಸ್‌ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದೀರಿʼ : ಎಚ್‌ಡಿಕೆ ವಿರುದ್ಧ ಎಚ್‌.ಸಿ.ಮಹದೇವಪ್ಪ ಟೀಕೆ

ಬೆಂಗಳೂರು : ʼಎಚ್‌.ಡಿ.ಕುಮಾರಸ್ವಾಮಿ ಅವರೇ, ಹಿಂದೆ ತಾವೇ ಭಗವದ್ಗೀತೆಯ ಅಪ್ರಸ್ತುತತೆಯ ಬಗ್ಗೆ ಮತ್ತು ಸರಕಾರವು ಹೊಂದಿರಬೇಕಾದ್ದ ಜವಾಬ್ದಾರಿಯ ಬಗ್ಗೆ ಮಾತನಾಡಿದ್ದೀರಿ. ಈಗ ಕೋಮುವಾದಿ ಆರೆಸ್ಸೆಸ್‌ ಅನ್ನು ಬೆಂಬಲಿಸಲು ಅವರ ತಾ

7 Dec 2025 7:52 pm
ನೈಟ್ ಕ್ಲಬ್‌‌ನಲ್ಲಿ ಪಟಾಕಿ ಸಿಡಿಸಿದ್ದರಿಂದ ಬೆಂಕಿ ಅವಘಡ: ಗೋವಾ ಸಿಎಂ ಪ್ರಮೋದ್ ಸಾವಂತ್

ಸೀಮಿತ ನಿರ್ಗಮನ ದ್ವಾರಗಳಿಂದಾಗಿ ಸಾವು-ನೋವುಗಳ ಸಂಖ್ಯೆಯಲ್ಲಿ ಏರಿಕೆ

7 Dec 2025 7:45 pm
Mangaluru | ಉರ್ವ ಪೊಂಪೈ ಮಾತೆಯ ವಾರ್ಷಿಕ ಮಹೋತ್ಸವ

ಮಂಗಳೂರು, ಡಿ.7: ನಗರದ ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವವು ರವಿವಾರ ನಡೆಯಿತು. ವಾರ್ಷಿಕ ಮಹೋತ್ಸವದ ಕೃತಜ್ಞತಾ ಪೂಜೆಯ ನೇತೃತ್ವ ವಹಿಸಿ ಆಶೀವರ್ಚನ ನೀಡಿದ ಮಂಗಳೂರು ಕೆಥೋಲಿಕ್ ಕ್ರೈಸ್ತ ಧರ್ಮಪ್ರಾಂತದ ಬಿ

7 Dec 2025 7:29 pm
ಮೂಡುಬಿದಿರೆ| ʼನಮ್ಮ ಮತ ನಮ್ಮ ಹಕ್ಕುʼ ಮತದಾನ ಗುರುತಿನ ಚೀಟಿ ಅಭಿಯಾನ

ಮೂಡುಬಿದಿರೆ: ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಯೋಜನೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ (ಮಂಗಳೂರು) ಮತ್ತು ಛಾಯಾ ಗ್ರಾಮ ವನ್ ಸೇವಾ ಕೇಂದ್ರ ಇವುಗಳ ಸಹಯೋಗದೊಂದಿಗೆ ಆಯೋಜಿಸಲಾದ 'ನಮ್ಮ ಮತ ನಮ್ಮ ಹಕ್ಕು' ಮತದಾನ ಗುರುತಿನ ಚೀ

7 Dec 2025 7:22 pm
ಡಿ.8, 9ರಂದು ದ.ಕ.ಜಿಲ್ಲೆಯಲ್ಲಿ ಸಮಸ್ತ ಸಂದೇಶ ಜಾಥಾ

ಮಂಗಳೂರು, ಡಿ.6: ಸಮಸ್ತ ಕೇರಳ ಜಂಇಯ್ಯತ್ತುಲ್ ಉಲಮಾ ಶತಮಾನೋತ್ಸವ ಅಂತರರಾಷ್ಟ್ರೀಯ ಮಹಾ ಸಮ್ಮೇಳನದ ಪ್ರಚಾರಾರ್ಥ ಸಮಸ್ತ ಕೇರಳ ಜಂ ಇಯ್ಯತ್ತುಲ್ ಉಲಮಾ ಕೇಂದ್ರ ಮುಶಾವರ ಸದಸ್ಯರ ನೇತೃತ್ವದಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಸಮಸ್ತ

7 Dec 2025 7:14 pm
Nagamangala | ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಮೂವರು ಮೃತ್ಯು

ನಾಗಮಂಗಲ : ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ರಸ್ತೆ ಬದಿಯ ಸೇತುವೆಗೆ ಗುದ್ದಿ ಹಳ್ಳಕ್ಕೆ ಬಿದ್ದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನಾಗತಿಹಳ್ಳ

7 Dec 2025 7:08 pm
ಕುಂದಾಪುರ | ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸ್ಕ್ರಾಚ್ ಪ್ರೋಗ್ರಾಮಿಂಗ್ ತರಬೇತಿ

ಕುಂದಾಪುರ, ಡಿ.7: ಪ್ರಾಥಮಿಕ ಹಂತದ ವಿದ್ಯಾರ್ಥಿಗಳು, ಆಂಗ್ಲ ಭಾಷೆಯ ಸಹಾಯವಿಲ್ಲದೆ ಕನ್ನಡದಲ್ಲೇ ಕಂಪ್ಯೂಟರ್ ಪ್ರೋಗ್ರಾಂಗಳನ್ನು ಬರೆಯುವುದು ಸಾಧ್ಯವಿದೆ. ಇದಕ್ಕಾಗಿ ಗ್ರಾಮೀಣ ಭಾಗದ ಸರಕಾರಿ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗ

7 Dec 2025 7:02 pm
ಡಾ.ಅಂಬೇಡ್ಕರ್ ಅವರ ತತ್ವ ಸಿದ್ಧಾಂತವನ್ನು ನಾವೆಲ್ಲರೂ ಪಾಲಿಸಬೇಕಾಗಿದೆ : ಮಹೇಶ್ ತೇಗಂಪುರೆ

ಬೀದರ್ : ಡಾ.ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ನಾವೆಲ್ಲರೂ ಪಾಲಿಸಬೇಕಾಗಿದೆ. ಆಗ ಮಾತ್ರ ಸಮಾನತೆ ಬರಲು ಸಾಧ್ಯವಿದೆ ಎಂದು ಮಹೇಶ್ ತೇಗಂಪುರೆ ತಿಳಿಸಿದರು. ಭಾಲ್ಕಿ ತಾಲೂಕಿನ ಕುಂಟೆಸಿರ್ಸಿ ಗ್ರಾಮದಲ್ಲಿ ಡಾ.ಬಿ.ಆರ್ ಅಂಬೇಡ

7 Dec 2025 7:02 pm
ಕುಂದಾಪುರ | ಧನಾತ್ಮಕ ಚಿಂತನೆಯಿಂದ ಉತ್ತಮ ಆರೋಗ್ಯ: ಮೋಹನ್ ದಾಸ್ ಪೈ

ಕುಂದಾಪುರ, ಡಿ.7: ಯಾವುದೇ ಸಂದರ್ಭದಲ್ಲಿ ನಮ್ಮಲ್ಲಿ ಧನಾತ್ಮಕ ಚಿಂತನೆಯನ್ನು ಬೆಳೆಸಿಕೊಂಡಾಗ ಅದರಿಂದ ನಮ್ಮ ಬೆಳವಣಿಗೆಯೂ ಸಾಧ್ಯ. ಉತ್ತಮ ಆರೋಗ್ಯಕ್ಕೂ ಇದು ಪೂರಕ. ಜೀವನದಲ್ಲಿ 60 ಅಂಚಿಗೆ ತಲುಪುವಾಗ ನಾನಾ ರೀತಿಯ ಸಮಸ್ಯೆಗಳು ಕಾಡ

7 Dec 2025 6:59 pm
ಬಾಬರ್ ಹೆಸರಿನಲ್ಲಿ ನಿರ್ಮಾಣವಾಗುವ ಯಾವುದೇ ಮಸೀದಿ ನೆಲಸಮವಾಗಲಿದೆ: ಉತ್ತರ ಪ್ರದೇಶ ಡಿಸಿಎಂ ಕೇಶವ್ ಪ್ರಸಾದ್ ಮೌರ್ಯ ಬೆದರಿಕೆ

ಝಾನ್ಸಿ (ಉತ್ತರ ಪ್ರದೇಶ): ಮುಘಲ್ ಚಕ್ರವರ್ತಿ ಬಾಬರ್ ಹೆಸರಿನಲ್ಲಿ ನಿರ್ಮಾಣವಾಗುವ ಮಸೀದಿಗಳು ತೀವ್ರ ವಿರೋಧ ಎದುರಿಸಲಿವೆ ಎಂದು ರವಿವಾರ ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಎಚ್ಚರಿಕೆ ನೀಡಿದ್ದಾರೆ. ಶನ

7 Dec 2025 6:57 pm
ಉಡುಪಿ | ಹಿರಿಯರಡೆಗೆ ನಮ್ಮ ನಡಿಗೆ ಕಾರ್ಯಕ್ರಮದಡಿಯಲ್ಲಿ ಪ್ರೊ.ಅ.ಸುಂದರಗೆ ಸನ್ಮಾನ

ಉಡುಪಿ, ಡಿ.7: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಹಿರಿಯರಡೆಗೆ ನಮ್ಮ ನಡಿಗೆ ಕಾರ್ಯಕ್ರಮದಡಿಯಲ್ಲಿ ಕರ್ನಾಟಕ ಪುರಾತತ್ವ ರತ್ನ ಪ್ರೊ.ಅ.ಸುಂದರ ಅವರನ್ನು ಸನ್ಮಾನಿಸಲಾಯಿತು. ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ

7 Dec 2025 6:56 pm
ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ ಶಾಂತಿ, ಸಮೃದ್ಧಿ ಕುರ್‌ಆನಿನ ಬೆಳಕಿನಲ್ಲಿ ಕುರಿತು ಪ್ರವಚನ

ಬೀದರ್: ಕುರ್‌ಆನ್ ಸೃಷ್ಟಿಕರ್ತ ಹಾಗೂ ಮಾನವ ಸಂಬಂಧ ಹೇಗಿರಬೇಕು ಎಂಬುದರ ಮಾರ್ಗದರ್ಶಿಯಾಗಿದೆ ಎಂದು  ಅನುಪಮ ಮಹಿಳಾ ಮಾಸಿಕದ ಉಪ ಸಂಪಾದಕಿ ಸಬೀಹಾ ಫಾತಿಮಾ ಹೇಳಿದರು. ನಗರದ ಪೂಜ್ಯ ಚನ್ನಬಸವ ಪಟ್ಟದೇವರು ರಂಗ ಮಂದಿರದಲ್ಲಿ ಜಮಾಅ

7 Dec 2025 6:55 pm
ಕುಂದಾಪುರ | ಡಾ.ಬಿ.ಆರ್.ಅಂಬೇಡ್ಕರ್ ಅವರ 70ನೇ ಪರಿನಿಬ್ಬಾಣ ಕಾರ್ಯಕ್ರಮ

ಕುಂದಾಪುರ, ಡಿ.7: ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ತಾಲೂಕು ಸಮಿತಿ ಕುಂದಾಪುರ ವತಿಯಿಂದ ಭಾರತ ಭಾಗ್ಯವಿಧಾತ ಸಂವಿಧಾನ ಶಿಲ್ಪಿ ಭಾರತ ರತ್ನ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ 70ನೇ ಪರಿನಿಬ್ಬಾಣ ಕಾರ್ಯಕ್ರಮ

7 Dec 2025 6:54 pm
ಬೆಂಗಳೂರಿನ ವಾಯು ಮಾಲಿನ್ಯ ನಿಯಂತ್ರಣಕ್ಕೆ ತಜ್ಞರ ಸಮಿತಿ ರಚನೆಗೆ ಡಿಸಿಎಂ ಸೂಚನೆ

ಬೆಂಗಳೂರು : ದೇಶದ ಉದ್ಯಾನ ನಗರಿ ಹಾಗೂ ಸಿಲಿಕಾನ್ ಸಿಟಿ ಎಂದೇ ಖ್ಯಾತಿ ಪಡೆದಿರುವ ಬೆಂಗಳೂರಿನ ವಾಯು ಮಾಲಿನ್ಯವು ಅಪಾಯಕಾರಿ ಮಟ್ಟಕ್ಕೆ ಏರುತ್ತಿರುವ ಕುರಿತು ವಿಧಾನ ಪರಿಷತ್ ಸದಸ್ಯ ಹಾಗೂ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ

7 Dec 2025 6:52 pm