SENSEX
NIFTY
GOLD
USD/INR

Weather

25    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ದಿಲ್ಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಳ | ಸಂಸತ್ತಿನ ಆವರಣದಲ್ಲಿ ಚಂದ್ರಶೇಖರ್ ಆಝಾದ್ ಪ್ರತಿಭಟನೆ

ಹೊಸದಿಲ್ಲಿ: ದಿಲ್ಲಿಯಲ್ಲಿ ವಾಯು ಮಾಲಿನ್ಯದ ಹೆಚ್ಚಳವನ್ನು ವಿರೋಧಿಸಿ ಸಂಸತ್ತಿನ ಆವರಣದಲ್ಲಿ ಸಂಸದ ಚಂದ್ರಶೇಖರ್ ಆಝಾದ್ ಪ್ರತಿಭಟನೆ ನಡೆಸಿದ್ದಾರೆ. ಸಂಸತ್ತಿನ ಆವರಣದಲ್ಲಿ ಗಾಳಿ ವಿಷಕಾರಿಯಾಗಿದೆ. ಸರಕಾರ ನಾಪತ್ತೆಯಾಗಿದೆ

17 Dec 2025 1:12 pm
ಸಂಪಾದಕೀಯ | ರಾಮನ ಮರೆಯಲ್ಲಿ ನಿಂತು ನರೇಗಾದ ಎದೆಗೆ ಬಾಣ

ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ

17 Dec 2025 1:06 pm
ಕೇಂದ್ರದ ದ್ವೇಷ ರಾಜಕಾರಣ ಖಂಡಿಸಿ ಕಾಂಗ್ರೆಸ್‌ನಿಂದ ಸುವರ್ಣಸೌಧದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ

ಬೆಳಗಾವಿ : ಕೇಂದ್ರ ಸರಕಾರವು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧ ಮಾಡುತ್ತಿರುವ ದ್ವೇಷ ರಾಜಕಾರಣ ಖಂಡಿಸಿ, ಇಲ್ಲಿನ ಸುವರ್ಣ ವಿಧಾನಸೌಧ ಬಳಿಯ ಗಾಂಧಿ

17 Dec 2025 12:58 pm
ದೇಶದ ಚಿನ್ನದ ಆಮದು ಶೇ 17ರಷ್ಟು ಕುಸಿತ; ಇಂದು ಚಿನ್ನದ ಬೆಲೆ ಹೇಗಿದೆ?

ಚಿನ್ನದ ಆಮದು ಪ್ರಮಾಣ ಇಳಿದಿದ್ದರೂ ಅದರ ಮೇಲಿನ ವೆಚ್ಚ ಹೆಚ್ಚಾಗಿದೆ. 2024-25ರಲ್ಲಿ ಆಮದು ಶುಲ್ಕ ಸುಮಾರು 58 ಬಿಲಿಯನ್ ಡಾಲರ್ಗೆ ತಲುಪಿದೆ. ಹಿಂದಿನ ಅವಧಿಗೆ ಹೋಲಿಸಿದರೆ ಈ ಪ್ರಮಾಣ ಶೇ 69ರಷ್ಟು ಹೆಚ್ಚಳವಾಗಿದೆ. ಅಂತಾರಾಷ್ಟ್ರೀಯ ಚಿನ

17 Dec 2025 12:47 pm
ಪಂಜಾಬ್ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ | ಆಪ್ ಮತ್ತು ಕಾಂಗ್ರೆಸ್ ನಡುವೆ ನಿಕಟ ಸ್ಪರ್ಧೆ

ಚಂಡೀಗಢ: ರವಿವಾರ ಪಂಜಾಬ್ ರಾಜ್ಯದ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಆಡಳಿತಾರೂಢ ಆಪ್ ಹಾಗೂ ಪ್ರಮುಖ ವಿರೋಧ ಪಕ್ಷ ಕಾಂಗ್ರೆಸ್ ನಡುವೆ ನಿಕಟ ಸ್ಪರ್ಧೆ ಏರ್ಪಟ್ಟಿದೆ. ಬುಧವಾರ ಬ

17 Dec 2025 12:43 pm
ಅಸ್ಪೃಶ್ಯ ಅಲೆಮಾರಿಗಳನ್ನು ನಂಬಿಸಿ ವಂಚಿಸಿದ ರಾಜ್ಯ ಸರಕಾರ!

ಹಂತಹಂತಗಳಲ್ಲಿ ಅಲೆಮಾರಿಗಳಿಗೆ ಸುಳ್ಳು ಭರವಸೆಯನ್ನೇ ಕೊಡುತ್ತಾ ಬಂದ ಕಾಂಗ್ರೆಸ್ ಸರಕಾರ ಹೋರಾಟಗಾರರ ಬಳಿ ತಾವು ಅಲೆಮಾರಿ ಮೀಸಲಾತಿಗೆ ಬದ್ಧ ಎಂದು ಹೇಳಿದ ದಿನವೇ ನ್ಯಾಯಾಲಯದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿಯ ಅಗತ

17 Dec 2025 12:41 pm
ಮಂಗಳೂರು | ಜೆ.ಎಫ್. ಡಿಸೋಜಾರ ‘ಭಾಂಗಾರಾಚೊ ಕೊಳ್ಸೊ’ ಕೃತಿ ಬಿಡುಗಡೆ

ಮಂಗಳೂರು, ಡಿ.17: ಕೊಂಕಣಿ ಸಾಹಿತಿ, ಲೇಖಕ ಜೆ.ಎಫ್. ಡಿಸೋಜಾರ 18ನೆ ಕಥೆ ಪುಸ್ತಕ ‘ಭಾಂಗಾರಾಚೊ ಕೊಳ್ಸೊ’ (ಬಂಗಾರದ ಗಡಿಗೆ) ನಗರದ ಪ್ರೆಸ್‌ಕ್ಲಬ್‌ನಲ್ಲಿ ಸಾಹಿತಿ ರೊನಾಲ್ಡ್ ರೋಚ್ ಕಾಸ್ಸಿಯಾ ಅವರು ಬುಧವಾರ ಬಿಡುಗಡೆಗೊಳಿಸಿದರು. ರಾಜ್

17 Dec 2025 12:31 pm
National Herald ಪ್ರಕರಣದಲ್ಲಿ ಸೋನಿಯಾ ಗಾಂಧಿಗೆ ರಿಲೀಫ್‌: ಮೋದಿ, ಅಮಿತ್‌ ಶಾ ರಾಜೀನಾಮೆಗೆ ಆಗ್ರಹಿಸಿದ ಕಾಂಗ್ರೆಸ್

ಹೊಸದಿಲ್ಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯ ಸಲ್ಲಿಸಿದ ದೂರನ್ನು ಪರಿಗಣಿಸಲು ದಿಲ್ಲಿ ನ್ಯಾಯಾಲಯ ನಿರಾಕರಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್

17 Dec 2025 12:23 pm
ಮಂಗಳೂರು | ಹೊಸ ವರ್ಷಾಚರಣೆ: ಪೊಲೀಸ್ ಆಯುಕ್ತರಿಂದ ಮಾರ್ಗಸೂಚಿ ಪ್ರಕಟ

ಮಂಗಳೂರು, ಡಿ.17 : ನಗರದಲ್ಲಿ ಹೊಸ ವರ್ಷಾಚರಣೆಗೆ ಸಂಬಂಧಿಸಿ ಸಾರ್ವಜನಿಕ ಹಿತದೃಷ್ಟಿಯಿಂದ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿಯವರು ಕೆಲವೊಂದು ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ. ಹೊಸ ವರ್ಷಾಚರಣೆ ಆಯೋಜಿಸುವ ಹೊಟೇಲ್

17 Dec 2025 12:19 pm
ಮೂಡುಬಿದಿರೆ | ಮಾದಕ ವಸ್ತು ಸಾಗಾಟ ಆರೋಪ: ರೌಡಿ ಶೀಟರ್ ನ ಬಂಧನ

ಮೂಡುಬಿದಿರೆ: ಕಾರಿನಲ್ಲಿ ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ರೌಡಿ ಶೀಟರ್ ಓರ್ವನನ್ನು ಮೂಡುಬಿದಿರೆ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿರುವ ಘಟನೆ ಕೊಡಂಗಲ್ಲು ಎಂಬಲ್ಲಿ ಮಂಗಳವಾರ ಸಂಜೆ ವರದಿಯಾಗಿದೆ. ಬಂಧಿತನನ

17 Dec 2025 11:50 am
17 Dec 2025 11:47 am
ಸೂಫಿ ಪರಂಪರೆಯ ‘ದರ್ವೇಸು’

ದರ್ವೇಸು ಸಮುದಾಯದ್ದು ಧಾರ್ಮಿಕ ವೃತ್ತಿ ಪರಂಪರೆ ಎಂದು ಪರಿಭಾವಿಸಬಹುದು. ದರ್ವೇಸುಗಳು ದರ್ಗಾ, ಮಸೀದಿ, ಇಲ್ಲವೇ ಇವರದೇ ಆದ ಮಕಾನ್/ಮಠಗಳಲ್ಲಿ ನೆಲೆನಿಂತು ಅಲ್ಲಿಯೇ ಸೇವೆ ಮಾಡುತ್ತಾ ದಾನ ಪಡೆಯುವವರಾಗಿದ್ದಾರೆ. ಇನ್ನೂ ಕೆಲವರು

17 Dec 2025 11:40 am
ಮಂಗಳೂರು | ಗಲ್ಲಿ ಪ್ರೀಮಿಯರ್ ಲೀಗ್ : ಆಟಗಾರರ ಹರಾಜು ಪ್ರಕ್ರಿಯೆ

ಮಂಗಳೂರು : ಗಲ್ಲಿ ಪ್ರೀಮಿಯರ್ ಲೀಗ್ ಐದನೇ ಆವೃತ್ತಿ ಡಿ.26 ರಿಂದ ಜ.4 ರವರೆಗೆ ನಡೆಯಲಿದ್ದು, ಆಟಗಾರರ ಮೆಗಾ ಹರಾಜು ಪ್ರಕ್ರಿಯೆ ಅತ್ತಾವರದ ರಾಯಲ್ ಪ್ಲಾಜಾದಲ್ಲಿ ನಡೆಯಿತು. ಹರಾಜಿನಲ್ಲಿ 42 ಆಟಗಾರರು ಹೆಸರು ನೋಂದಾಯಿಸಿದ್ದು, ನಿಯಾಜ

17 Dec 2025 11:32 am
ಅನಿವಾಸಿ ಕನ್ನಡಿಗರ ಕಲ್ಯಾಣಕ್ಕೆ ಬಜೆಟ್‌ನಲ್ಲಿ ವಿಶೇಷ ಅನುದಾನ ಮೀಸಲಿಡಲು ಪ್ರವಾಸಿ ಕೂಟ ವಿಟ್ಲ (ರಿ) ನಿಯೋಗದಿಂದ ಮನವಿ

ಬೆಂಗಳೂರು : ಅನಿವಾಸಿ ಕನ್ನಡಿಗರ ಕ್ಷೇಮಾಭಿವೃದ್ಧಿಗಾಗಿ ಮುಂದಿನ ರಾಜ್ಯ ಬಜೆಟ್‌ನಲ್ಲಿ ವಿಶೇಷ ಅನುದಾನ ಮೀಸಲಿಡಬೇಕು, ನಿವೃತ್ತ ಅನಿವಾಸಿ ಕನ್ನಡಿಗರಿಗೆ ಪಿಂಚಣಿ ಭತ್ಯೆ ನೀಡಬೇಕು ಹಾಗೂ ಸ್ವ ಉದ್ಯೋಗಕ್ಕೆ ಬಡ್ಡಿರಹಿತ ಸಾಲ ಸೌ

17 Dec 2025 11:24 am
ಚಿಕ್ಕಮಗಳೂರು | ಹೃದಯಾಘಾತದಿಂದ 22 ವರ್ಷದ ವಿದ್ಯಾರ್ಥಿನಿ ಮೃತ್ಯು

ಚಿಕ್ಕಮಗಳೂರು :ಹೃದಯಾಘಾತದಿಂದ 22 ವರ್ಷದ ವಿದ್ಯಾರ್ಥಿನಿಯೊರ್ವಳು ಮೃತಪಟ್ಟ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ದಿಶಾ (22) ಎಂದು ಗುರುತಿಸಲಾಗಿದೆ. ದಿಶಾ ಶೃಂಗೇರಿಯ ಜೆಸಿಬಿಎಂ

17 Dec 2025 10:50 am
ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಮೊದಲ ದಿನ ಭಾರತಕ್ಕೆ ಸಂಪೂರ್ಣ ಸೋಲು: ವಿವಾದಾತ್ಮಕ ಹೇಳಿಕೆ ನೀಡಿದ ಪೃಥ್ವಿರಾಜ್ ಚವಾಣ್

ಹೊಸದಿಲ್ಲಿ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನಾಯಕ ಪೃಥ್ವಿರಾಜ್ ಚವಾಣ್, ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಮೊದಲ ದಿನ ಭಾರತ ಸಂಪೂರ್ಣವಾಗಿ ಸೋತಿದೆ ಎಂದು ಹೇಳಿಕೆ ನೀಡಿದ್ದು, ವಿವಾದಕ್ಕೆ ಕಾರಣವಾಗಿದೆ.

17 Dec 2025 10:38 am
ರಾಯಚೂರು | ಜ.14, 15ರಂದು ಅಂಬಿಗರ ಶರಣ ಸಂಸ್ಕೃತಿ ಉತ್ಸವ: ಶಾಂತಭೀಷ್ಮ ಸ್ವಾಮೀಜಿ

ರಾಯಚೂರು : ನಿಜಶರಣ ಆಂಬಿಗರ ಗುರುಪೀಠದಲ್ಲಿ ಜ.14 ಮತ್ತು 15ರಂದು ಅಂಬಿಗರ 10ನೇ ಶರಣ ಸಂಸ್ಕೃತಿ ಉತ್ಸವ, ವಚನ ಗ್ರಂಥ ರಥೋತ್ಸವ, ಶ್ರೀನಿಜಶರಣ ಅಂಬಿಗರ ಚೌಡಯ್ಯ ಶಿಲಾ ಮಂಟಪ, ಕಂಚಿನ ಪುತ್ಥಳಿ ಅನಾವರಣ, ಶ್ರೀ ಮಹರ್ಷಿ ವೇದವ್ಯಾಸ ಕಲ್ಯಾಣ ಮ

17 Dec 2025 9:37 am
ಸಾಗರ ಜಿಲ್ಲಾ ಕೇಂದ್ರಕ್ಕೆ ಆಗ್ರಹ : ವಿವಿಧ ಸಂಘಟನೆಗಳಿಂದ ಸಾಗರ ಬಂದ್

ಸಾಗರ : ಸಾಗರವನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಬೇಕೆಂದು ಆಗ್ರಹಿಸಿ ಇಂದು(ಡಿ.17) ವಿವಿಧ ಸಂಘಟನೆಗಳ ಒಕ್ಕೂಟದಿಂದ ಸಾಗರ ಬಂದ್‌ಗೆ ಕರೆ ನೀಡಲಾಗಿದೆ. ಬಂದ್ ಹಿನ್ನೆಲೆಯಲ್ಲಿ ಸಾಗರ ಪಟ್ಟಣದ ಹಲವೆಡೆ ರಸ್ತೆಗಳಲ್ಲಿ ಟೈರ್‌ಗಳಿಗ

17 Dec 2025 9:33 am
ಬೆಳ್ತಂಗಡಿ | ಪೃಥ್ವಿ ಆಭರಣ ಮಳಿಗೆಯ ವ್ಯವಸ್ಥಾಪಕನಿಂದ ವಿದ್ಯಾರ್ಥಿಗಳಿಗೆ ಹಲ್ಲೆ ಆರೋಪ: ಪ್ರಕರಣ ದಾಖಲು

ಬೆಳ್ತಂಗಡಿ : ನಗರದ ಸಂತೆಕಟ್ಟೆ ಬಳಿ ಇರುವ ಪೃಥ್ವಿ ಆಭರಣ ಮಳಿಗೆಯ ವ್ಯವಸ್ಥಾಪಕನಾಗಿರುವ ಅಶೋಕ್ ಬಂಗೇರ ಹಾಗೂ ಇತರರು ಮೂವರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದು, ಬೆಳ್ತಂಗಡ

17 Dec 2025 9:16 am
ವಾಷಿಂಗ್ಟನ್ | 30 ದೇಶಗಳಿಗೆ ಪ್ರವಾಸ ನಿಷೇಧ ಘೋಷಿಸಿದ ಟ್ರಂಪ್

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮಂಗಳವಾರ 30 ದೇಶಗಳಿಗೆ ಪ್ರವಾಸ ನಿಷೇಧ ಪಟ್ಟಿಯನ್ನು ಪ್ರಕಟಿಸಿದ್ದಾರೆ. ನ್ಯಾಷನಲ್ ಗಾರ್ಡ್ ಟ್ರೂಪ್‍ನ ಇಬ್ಬರು ಯೋಧರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಅಫ್ಘಾನ್ ಪ್ರ

17 Dec 2025 8:35 am
ಗಡಿ ಘರ್ಷಣೆಯಲ್ಲಿ ಒಬ್ಬರಿಗೆ ಗಾಯ; ಮಣಿಪುರ ಮತ್ತೆ ಉದ್ವಿಗ್ನ

ಇಂಫಾಲ : ಮಣಿಪುರದ ಬಿಷ್ಣುಪುರ ಮತ್ತು ಚುರಚಂಡಾಪುರ ಜಿಲ್ಲೆಗಳ ಗಡಿಭಾಗದ ತೊರ್ಬಂಗ್‍ನಲ್ಲಿ ಮಂಗಳವಾರ ರಾತ್ರಿ ಭದ್ರತಾ ಪಡೆಗಳು ಮತ್ತು ಸಶಸ್ತ್ರ ಕಿಡಿಗೇಡಿಗಳ ನಡುವೆ ಗುಂಡಿನ ಚಕಮಕಿ ನಡೆದ ಹಿನ್ನೆಲೆಯಲ್ಲಿ ಜನಾಂಗೀಯ ಹಿಂಸೆಯಿ

17 Dec 2025 8:32 am
ಆಸ್ಕರ್ ಪ್ರಶಸ್ತಿಗೆ ಪಟ್ಟಿ ಮಾಡಲಾದ ಚಿತ್ರಗಳ ಪೈಕಿ ಭಾರತದ ಈ ಚಿತ್ರಕ್ಕೆ ಸ್ಥಾನ

ಮುಂಬೈ: ಪ್ರಸಕ್ತ ಸಾಲಿನ ಆಸ್ಕರ್ ಪ್ರಶಸ್ತಿಗೆ ಪಟ್ಟಿ ಮಾಡಲಾದ ಅತ್ಯುತ್ತಮ ಅಂತರರಾಷ್ಟ್ರೀಯ ಫೀಚರ್ ಫಿಲ್ಮ್ ವರ್ಗದಲ್ಲಿ 'ಹೋಮ್‍ಬೌಂಡ್' ಚಿತ್ರ ಭಾರತದಿಂದ ಆಯ್ಕೆಯಾಗಿದೆ. 98ನೇ ಅಕಾಡೆಮಿ ಅವಾರ್ಡ್‍ಗಾಗಿ 12 ವಿವಿಧ ವಿಭಾಗಗಳಲ್ಲಿ

17 Dec 2025 7:43 am
ರಾಮನ ಮರೆಯಲ್ಲಿ ನಿಂತು ನರೇಗಾದ ಎದೆಗೆ ಬಾಣ

ರಾಮನ ಮರೆಯಲ್ಲಿ ನಿಂತು ಕೇಂದ್ರ ಸರಕಾರ ನರೇಗಾ ಯೋಜನೆಯ ಕಡೆಗೆ ಬಾಣ ಬಿಟ್ಟಿದೆ. ನರೇಗಾ ಯೋಜನೆಯ ವಿರುದ್ಧ ಕಳೆದ ಕೆಲವು ವರ್ಷಗಳಿಂದ ಮಸಲತ್ತು ಮಾಡುತ್ತಲೇ ಬಂದಿದ್ದ ಕೇಂದ್ರ ಸರಕಾರ, ಇದೀಗ ಯೋಜನೆಯ ಪರಿಷ್ಕರಣೆಯ ಹೆಸರಿನಲ್ಲೇ ಅದ

17 Dec 2025 6:56 am
ಸಾಮಾಜಿಕ ಸಾಮರಸ್ಯಕ್ಕೆ ಅಧ್ಯಾತ್ಮದ ಮಾರ್ಗದರ್ಶನ ಅತ್ಯಗತ್ಯ : ರಾಷ್ಟ್ರಪತಿ ದ್ರೌಪದಿ ಮುರ್ಮು

ಸುತ್ತೂರು ಶಿವರಾತ್ರೀಶ್ವರ ಶಿವಯೋಗಿಗಳ ಜಯಂತಿ ಮಹೋತ್ಸವಕ್ಕೆ ಚಾಲನೆ

17 Dec 2025 12:57 am
‘ವಕ್ಫ್: ಅಪಪ್ರಚಾರ ಮತ್ತು ವಾಸ್ತವ’ ಪುಸ್ತಕ ಬಿಡುಗಡೆ

ಬೆಳಗಾವಿ : ‘ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ’ದ ವತಿಯಿಂದ ಲೇಖನಗಳ ಸಂಕಲನವಾಗಿ ರಚಿಸಲಾದ ‘ವಕ್ಫ್: ಅಪಪ್ರಚಾರ ಮತ್ತು ವಾಸ್ತವ’ ಪುಸ್ತಕವನ್ನು ಸೋಮವಾರ ಸುವರ್ಣ ವಿಧಾನಸೌಧದಲ್ಲಿ ವಕ್ಫ್ ಸಚಿವ ಝಮೀರ್ ಅಹ್ಮದ್ ಖಾನ್, ಮುಖ

17 Dec 2025 12:47 am
ಮಾನವ- ವನ್ಯಜೀವಿ ಸಂಘರ್ಷ ತಡೆಗಟ್ಟಲು 5 ವರ್ಷಗಳ ಸ್ಟ್ರಾಟೆಜಿಕ್ ಪ್ಲಾನ್ ತಯಾರಿಗೆ ಪ್ರಸ್ತಾವ

ಬೆಳಗಾವಿ : ಮಾನವ- ವನ್ಯಜೀವಿ ಸಂಘರ್ಷ ತಡೆಗಟ್ಟಲು 5 ವರ್ಷಗಳ ಸ್ಟ್ರಾಟೆಜಿಕ್ ಪ್ಲಾನ್ ತಯಾರಿಸುವ ಪ್ರಸ್ತಾವವು ಪರಿಶೀಲನೆಯಲ್ಲಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು. ಮಂಗಳವಾರ ವಿಧಾನ ಪರಿಷತ್‍ನ ಪ್ರಶ್ನೋತ್ತರ ಕ

17 Dec 2025 12:43 am
ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ 1.4 ಕೋಟಿ ಪ್ರಕರಣ ಇತ್ಯರ್ಥ

ಬೆಂಗಳೂರು : ಶನಿವಾರಂದು(ಡಿ.13) ನಡೆದ ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ ಒಟ್ಟು 1.4 ಕೋಟಿ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ ಎಂದು ಕರ್ನಾಟಕ ಹೈಕೋರ್ಟ್‍ನ ನ್ಯಾಯಮೂರ್ತಿ ಅನು ಶಿವರಾಮನ್ ತಿಳಿಸಿದ್ದಾರೆ. ಮಂಗಳವಾರ ನಗರದಲ್ಲ

17 Dec 2025 12:36 am
ಅಂಗಡಿ ಮಾಲಕನಿಂದ 1.60 ಲಕ್ಷ ರೂ. ವಸೂಲಿ ಆರೋಪ: ಪಿಎಸ್‍ಐ ಅಮಾನತು

ಬೆಂಗಳೂರು : ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರದ ಜ್ಯೂಸ್ ಹಾಗೂ ಜೆರಾಕ್ಸ್ ಅಂಗಡಿ ಮಾಲಕನಿಂದ 1.60 ಲಕ್ಷ ರೂ ವಸೂಲಿ ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಪಿಎಸ್‍ಐ ಹರೀಶ್ ಅವರನ್ನು ಬೆಂಗಳೂರು ದಕ್ಷಿಣ ಜಿಲ್ಲೆಯ ಸೂಪರಿಂಟೆಂಡೆಂಟ

17 Dec 2025 12:28 am
ಪ್ರೀತಿ ಮತ್ತು ಅನುಕಂಪಗಳೆ ಎಲ್ಲ ಧರ್ಮಗಳ ತಿರುಳು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ : ಯಾವ ಧರ್ಮವೂ ದ್ವೇಷವನ್ನು ಬೋಧಿಸುವುದಿಲ್ಲ. ಪ್ರೀತಿ ಮತ್ತು ಅನುಕಂಪಗಳೆ ಎಲ್ಲ ಧರ್ಮಗಳ ತಿರುಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಂಗಳವಾರ ಬೆಳಗಾವಿ ಧರ್ಮಪ್ರಾಂತ್ಯಕ್ಕೆ ಭೇಟಿ ನೀಡಿ ಆರ್ಚ್ ಬಿಷಪ್

17 Dec 2025 12:26 am
ಮುಂದಿನ ಬಜೆಟ್ ಒಳಗಾಗಿ ಎಲ್ಲ ಕೆರೆಗಳ ಒತ್ತುವರಿ ತೆರವುಗೊಳಿಸುವ ಗುರಿ : ಸಚಿವ ಭೋಸರಾಜು

ಬೆಳಗಾವಿ : ರಾಜ್ಯದಲ್ಲಿರುವ ಜಲಮೂಲಗಳ ಸಂರಕ್ಷಣೆಗೆ ಸರಕಾರ ಬದ್ಧವಾಗಿದ್ದು, ಮುಂದಿನ ಆಯವ್ಯಯ ಮಂಡನೆಯ ಒಳಗಾಗಿ ರಾಜ್ಯದ ಎಲ್ಲ ಕೆರೆಗಳ ಒತ್ತುವರಿಯನ್ನು ಸಂಪೂರ್ಣವಾಗಿ ತೆರವುಗೊಳಿಸುವ ಗುರಿ ಹೊಂದಲಾಗಿದೆ ಎಂದು ಸಣ್ಣ ನೀರಾವರಿ

17 Dec 2025 12:23 am
ಮಾ.26ರಿಂದ 2026ರ ಆವೃತ್ತಿಯ ಐಪಿಎಲ್ ಆರಂಭ?

ಮುಂಬೈ, ಡಿ.16: 19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)2026ರ ಮಾರ್ಚ್ 26ರಿಂದ ಮೇ 31ರ ತನಕ ನಡೆಯಲು ಸಜ್ಜಾಗಿದೆ. ಸೋಮವಾರ ರಾತ್ರಿ ಮಿನಿ ಹರಾಜು ಕಾರ್ಯಕ್ರಮಕ್ಕೂ ಮೊದಲು ಫ್ರಾಂಚೈಸಿಗಳಿಗೆ ಈ ವಿಚಾರವನ್ನು ತಿಳಿಸಲಾಗಿದೆ. ಐಸ

17 Dec 2025 12:13 am
Mangaluru | ಬಸ್‌ನಿಂದ ಕೆಳಗೆ ಬಿದ್ದು ಮಹಿಳೆ ಮೃತಪಟ್ಟ ಪ್ರಕರಣ: ಬಸ್ ಚಾಲಕನಿಗೆ ಆರು ತಿಂಗಳ ಜೈಲು ಶಿಕ್ಷೆ

ಮಂಗಳೂರು: ಎಂಟು ವರ್ಷಗಳ ಹಿಂದೆ ನಗರದಲ್ಲಿ ಬಸ್‌ನಿಂದ ಕೆಳಗೆ ಬಿದ್ದು ಮಹಿಳೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಖಾಸಗಿ ಬಸ್ ಚಾಲಕ ಸೈಯದ್ ಇರ್ಫಾನ್ ಅಲಿ ವಿರುದ್ಧದ ಆರೋಪ ನ್ಯಾಯಾಲಯದಲ್ಲಿ ರುಜುವಾತು ಆಗಿದ್ದು, ಆತನಿಗೆ ಮಂಗಳೂರ

17 Dec 2025 12:09 am
ದಾಖಲೆ ಮೊತ್ತಕ್ಕೆ ಹರಾಜಾಗಿ ಇತಿಹಾಸ ನಿರ್ಮಿಸಿದ ಲಂಕಾದ ವೇಗಿ ಮಥೀಶ ಪಥಿರನ

ಅಬುಧಾಬಿ,ಡಿ.16: ಮುಂಬರುವ ಐಪಿಎಲ್ ಋತುವಿಗಿಂತ ಮೊದಲು ತನ್ನ ತಂಡವನ್ನು ಬಲಿಷ್ಠಗೊಳಿಸಲು ಭಾರೀ ಹಣ ಹೂಡಿರುವ ಕೋಲ್ಕತಾ ನೈಟ್ ರೈಡರ್ಸ್ ತಂಡ ಮಂಗಳವಾರ ನಡೆದ ಮಿನಿ ಐಪಿಎಲ್ ಹರಾಜಿನಲ್ಲಿ ಸುದ್ದಿಯಾಗಿದೆ. ಕೆಕೆಆರ್ ಫ್ರಾಂಚೈಸಿಯು 25.

17 Dec 2025 12:07 am
ಕ್ಯಾಲಿಫೋರ್ನಿಯಾದಲ್ಲಿ ಸರಣಿ ಬಾಂಬ್ ಸ್ಫೋಟದ ಸಂಚು ವಿಫಲಗೊಳಿಸಿದ ಫೆಡರಲ್ ಅಧಿಕಾರಿಗಳು; ಬಂಡವಾಳಶಾಹಿ ವಿರೋಧಿ ಗುಂಪಿನ ಸದಸ್ಯರ ಬಂಧನ

ಸ್ಯಾನ್ಫ್ರಾನ್ಸಿಸ್ಕೊ,ಡಿ.16: ಹೊಸ ವರ್ಷಾಚರಣೆ ಸಂದರ್ಭ ದಕ್ಷಿಣ ಕ್ಯಾಲಿಪೋರ್ನಿಯಾದಲ್ಲಿರುವ ಎರಡು ಅಮೆರಿಕನ್ ಕಂಪೆನಿಗಳಿಗೆ ಸೇರಿದ ಸ್ಥಳಗಳಲ್ಲಿ ಸರಣಿ ಬಾಂಬ್ ಸ್ಫೋಟಗಳನ್ನು ನಡೆಸುವ, ಬಂಡವಾಳಶಾಹಿ ಹಾಗೂ ಸರಕಾರಿ ವಿರೋಧಿ ತೀ

17 Dec 2025 12:00 am
ತಲಪಾಡಿ: ಅಪಘಾತಕ್ಕೀಡಾದ ಕಾರಿನಲ್ಲಿ ಡ್ರಗ್ಸ್ ಪತ್ತೆ

ಅಪಘಾತದಿಂದ ಕಾರಿನಲ್ಲಿದ್ದ ಓರ್ವನಿಗೆ ಗಾಯ, ಆರೋಪಿ ಕಾರು ಚಾಲಕ ಪರಾರಿ

17 Dec 2025 12:00 am
ರಾಜಸ್ಥಾನ: ಮತದಾರ ಪಟ್ಟಿಯಿಂದ 42 ಲಕ್ಷ ಮಂದಿ ಹೊರಗೆ

ಜೈಪುರ, ಡಿ. 16: ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ವೇಳೆ, ರಾಜಸ್ಥಾನದ ಮತದಾರರ ಪಟ್ಟಿಯಿಂದ ಸುಮಾರು 42 ಲಕ್ಷ ಮತದಾರರ ಹೆಸರುಗಳನ್ನು ತೆಗೆದುಹಾಕಲಾಗಿದೆ ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ನವೀನ್ ಮಹಾಜನ್ ತಿಳಿಸಿದ್ದಾರೆ. 5.4

16 Dec 2025 11:56 pm
ಇಂಡಿಗೋ ವಿಮಾನಯಾನ ಬಿಕ್ಕಟ್ಟು: ಪರಿಹಾರ ಕೋರಿ ಪಿಐಎಲ್

ಹೊಸದಿಲ್ಲಿ, ಡಿ. 16: ಟಿಕೆಟ್ಗಳು ರದ್ದುಗೊಂಡ ಪ್ರಯಾಣಿಕರಿಗೆ ಅವರ ಪೂರ್ಣ ಟಿಕೆಟ್ ಬೆಲೆಯ ನಾಲ್ಕು ಪಟ್ಟು ಪರಿಹಾರ ನೀಡುವಂತೆ ಕೇಂದ್ರ ಸರಕಾರ ಮತ್ತು ಇಂಡಿಗೋ ವಿಮಾನಯಾನ ಕಂಪೆನಿಗೆ ನಿರ್ದೇಶನ ನೀಡುವಂತೆ ಕೋರಿ ದಿಲ್ಲಿ ಹೈಕೋರ್ಟ್

16 Dec 2025 11:48 pm
ಸೌಹಾರ್ದತೆಗೆ ಶ್ರಮಿಸುವವನು ನಿಜವಾದ ದೇಶಭಕ್ತ: ಡಾ. ಎಕ್ಕಾರು

ಮಲ್ಪೆ: ಸಂವಿಧಾನದ ಮೂಲ ತತ್ವಗಳಾದ ಸಮಾನತೆ, ಸ್ವಾತಂತ್ರ್ಯ ಸಹೋದರತೆ ಮತ್ತು ಸಾಮಾಜಿಕ ನ್ಯಾಯವನ್ನು ಅರಿತುಕೊಂಡು ಜೀವಿಸಿದಾಗ ಹಬ್ಬಗಳ ಆಚರಣೆಗೆ ನಿಜವಾದ ಆರ್ಥ ಬರುತ್ತದೆ ಎಂದು ಹಿರಿಯ ಜನಪದ ವಿದ್ವಾಂಸ, ಡಾ.ಶಿವರಾಮ ಕಾರಂತ ಟ್ರ

16 Dec 2025 11:45 pm
‘VB-G RAM G’ ಯೋಜನೆಯ ವಿರುದ್ಧ ನಾಳೆ(ಡಿ.17)ರಿಂದ ಕಾಂಗ್ರೆಸ್ ನಿಂದ ದೇಶಾದ್ಯಂತ ಪ್ರತಿಭಟನೆ

ಹೊಸದಿಲ್ಲಿ, ಡಿ. 16: MGNREGAದ ಸ್ಥಾನದಲ್ಲಿ ತರಲು ಕೇಂದ್ರ ಸರಕಾರ ಉದ್ದೇಶಿಸಿರುವ ಗ್ರಾಮೀಣ ಉದ್ಯೋಗ ಮಸೂದೆ ವಿಬಿ- ಜಿ ರಾಮ್ ಜಿ ವಿರುದ್ಧ ಬುಧವಾರ ದೇಶಾದ್ಯಂತ ಪ್ರತಿಭಟನೆ ಮಾಡಲು ಕಾಂಗ್ರೆಸ್ ನಿರ್ಧರಿಸಿದೆ. ಇದು ಹಕ್ಕು-ಆಧಾರಿತ ಕಲ್ಯ

16 Dec 2025 11:37 pm
Mangaluru | ವಾಹನ, ಸರಗಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಅಂತರ್ ರಾಜ್ಯಗಳಲ್ಲಿ ವಾಹನ ಹಾಗೂ ಸರಗಳ್ಳತನ ನಡೆಸಿದ ಪ್ರಕರಣಗಳ ಇಬ್ಬರು ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ತೋಟ ಪೈಸಲ್ ಮತ್ತು ಮೈಸೂರಿನ ವಿನಾಯಕ ನಗರದ ನಿತೀನ್ ಕುಮಾರ್ ಬಂಧಿತ ಆರೋಪಿಗಳು. ಆರೋ

16 Dec 2025 11:32 pm
Green Card ಸಂದರ್ಶನದ ಅಂತಿಮ ಸುತ್ತಿನಲ್ಲಿ ಭಾರತೀಯ ಮೂಲದ ಮಹಿಳೆಯ ಬಂಧನ; ಫೆಡರಲ್ ಅಧಿಕಾರಿಗಳ ಕ್ರಮಕ್ಕೆ ವ್ಯಾಪಕ ಆಕ್ರೋಶ

ನ್ಯೂಯಾರ್ಕ್,ಡಿ.16: ಗ್ರೀನ್ ಕಾರ್ಡ್ ಗಾಗಿನ ಸಂದರ್ಶನದ ಕೊನೆಯ ಸುತ್ತಿನ ವೇಳೆ ಅಮೆರಿಕದ ವಲಸೆ ಅಧಿಕಾರಿಗಳು 60 ವರ್ಷ ವಯಸ್ಸಿನ ಭಾರತೀಯ ಮೂಲದ ಮಹಿಳೆಯೊಬ್ಬರನ್ನು ಬಂಧಿಸಿದ ಘಟನೆ ವರದಿಯಾಗಿದೆ. ಬಬ್ಬಲ್ಜೀತ್ ಯಾನೆ ಬಬ್ಲಿ ಕೌರ್ ಬಂ

16 Dec 2025 11:31 pm
ಭಯೋತ್ಪಾದನೆಗೆ ಆಶ್ರಯ ಅಂತ್ಯಗೊಳಿಸುವ ತನಕ ಸಿಂಧೂ ನದಿ ಜಲ ಒಪ್ಪಂದ ಸ್ಥಗಿತ: ಭದ್ರತಾ ಮಂಡಳಿಯಲ್ಲಿ ಭಾರತ ಪುನರುಚ್ಚಾರ

ವಿಶ್ವಸಂಸ್ಥೆ,ಡಿ.16: ಪಾಕಿಸ್ತಾನವು ಮತ್ತೊಮ್ಮೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಜಮ್ಮುಕಾಶ್ಮೀರ ವಿಷಯವನ್ನು ಅನಪೇಕ್ಷಿತವಾಗಿ ಪ್ರಸ್ತಾವಿಸಿರುವುದನ್ನು ಹಾಗೂ ಆ ಕೇಂದ್ರಾಡಳಿತ ಪ್ರದೇಶದ ಮೇಲಿನ ಅದರ ಹಕ್ಕೊತ್ತಾಯವನ್

16 Dec 2025 11:27 pm
ಅಡಿಲೇಡ್ ಇಂಟರ್ನ್ಯಾಶನಲ್ ಟೂರ್ನಿಯಲ್ಲಿ ಜೊಕೊವಿಕ್ ಸ್ಪರ್ಧೆ

Photo: PTI ಮೆಲ್ಬರ್ನ್, ಡಿ.16: ಸರ್ಬಿಯದ ದಿಗ್ಗಜ ಆಟಗಾರ ನೊವಾಕ್ ಜೊಕೊವಿಕ್ 11ನೇ ಬಾರಿ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿ ಹಾಗೂ 25ನೇ ಗ್ರ್ಯಾನ್ಸ್ಲಾಮ್ಕಿರೀಟವನ್ನು ಧರಿಸುವ ನಿಟ್ಟಿನಲ್ಲಿ ಪೂರ್ವ ತಯಾರಿ ನಡೆಸಲು ಅಡಿಲೇಡ್ ಇಂಟರ್ನ್ಯಾಶ

16 Dec 2025 11:22 pm
IPL | ಮಾರಾಟವಾಗದೆ ಉಳಿದ ಪ್ರಮುಖ ಆಟಗಾರರು

 Photo Credit: PTI ಅಬುಧಾಬಿ, ಡಿ.16: ಇತ್ತೀಚೆಗೆ ದೇಶೀಯ ಟೂರ್ನಿಗಳಲ್ಲಿ ಉತ್ತಮ ಪ್ರದರ್ಶನ ನೀಡಿದ ಹೊರತಾಗಿಯೂ ಭಾರತೀಯ ಬ್ಯಾಟರ್ ಗಳಾದ ಪೃಥ್ವಿ ಶಾ ಹಾಗೂ ಆಲ್ ರೌಂಡರ್ ತನುಷ್ ಕೋಟ್ಯಾನ್ ಮಾರಾಟವಾಗದೆ ಉಳಿದರು. ಸರ್ಫರಾಝ್ ಖಾನ್ ಕೊನೆಯ ಕ್

16 Dec 2025 11:20 pm
ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಶಿಕ್ಷಣದ ಅಭಿವೃದ್ಧಿಗೆ ಸಂಬಂಧಿಸಿದಂತೆ ತಜ್ಞರ ಸಮಿತಿ ವರದಿ ಸಲ್ಲಿಕೆ

ಬೆಳಗಾವಿ : ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಣದ ಸಮಗ್ರ ಅಭಿವೃದ್ಧಿಗಾಗಿ ರಚಿಸಲಾಗಿದ್ದ ಶಿಕ್ಷಣ ತಜ್ಞರ ಸಮಿತಿಯು ತನ್ನ ವರದಿಯನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಳಗಾವಿಯ ಸುವರ್ಣಸೌಧದಲ್ಲಿ ಸಲ್ಲಿಸಿತು. ವ

16 Dec 2025 11:15 pm
ಬಳ್ಳಾರಿ| ವಿಶೇಷ ಚೇತನ ಮಕ್ಕಳಿಗೆ ಉಚಿತ ಚಿಕಿತ್ಸಾ ಶಿಬಿರ

ಬಳ್ಳಾರಿ:  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣ ಅಧಿಕಾರಿಗಳು ಮತ್ತು ಕ್ಷೇತ್ರ ಸಮನ್ವಯ ಅಧಿಕಾರಿಗಳ ಕಾರ್ಯಾಲಯ ಸಂಡೂರು ಹಾಗೂ ಅಲಿಂಕೋ ಸಂಸ್ಥೆಯ ಸಹಯೋಗದೊಂದಿಗೆ ವಿಶೇಷ ಚೇತನ ಮಕ್ಕಳಿಗೆ ಉಚಿತ ವೈದ್ಯಕೀ

16 Dec 2025 11:10 pm
IPL ಹರಾಜು | ಅತ್ಯಂತ ದುಬಾರಿ ಟಾಪ್ 10 ವಿದೇಶಿ ಆಟಗಾರರು

Photo : x/IPL ಅಬುಧಾಬಿ, ಡಿ.16: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ಇತಿಹಾಸದಲ್ಲಿ ಆಸ್ಟ್ರೇಲಿಯದ ಆಲ್ರೌಂಡರ್ ಕ್ಯಾಮರೂನ್ ಗ್ರೀನ್ ಅವರು ಅತ್ಯಂತ ದುಬಾರಿ ವಿದೇಶಿ ಆಟಗಾರರಾಗಿ ಹೊರಹೊಮ್ಮಿದ್ದಾರೆ. ಗ್ರೀನ್ ಅವರು ಐಪಿಎಲ್ ಹರಾಜಿನ ಇತಿಹ

16 Dec 2025 11:08 pm
ಕೇಂದ್ರ ಸರಕಾರದ ದ್ವೇಷ ರಾಜಕಾರಣ ಖಂಡಿಸಿ ನಾಳೆ ಪ್ರತಿಭಟನೆ : ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ಕೇಂದ್ರ ಸರಕಾರವು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧ ಮಾಡುತ್ತಿರುವ ದ್ವೇಷ ರಾಜಕಾರಣ ಖಂಡಿಸಿ ಕಾಂಗ್ರೆಸ್ ಪಕ್ಷ ಬುಧವಾರ ಪ್ರತಿಭಟನೆ ಹ

16 Dec 2025 11:07 pm
ಡಿ.17ರಂದು ನಾಲ್ಕನೇ T20 ಪಂದ್ಯ; ಸರಣಿ ಗೆಲುವಿನ ವಿಶ್ವಾಸದಲ್ಲಿ Team India

ಸೂರ್ಯಕುಮಾರ್ ಯಾದವ್ - Photo Credit: PTI ಲಕ್ನೊ, ಡಿ.16: ಧರ್ಮಶಾಲಾದಲ್ಲಿ ನಡೆದಿದ್ದ ಮೂರನೇ ಪಂದ್ಯವನ್ನು ಸುಲಭವಾಗಿ ಗೆದ್ದುಕೊಂಡಿರುವ ಟೀಮ್ ಇಂಡಿಯಾ ಬುಧವಾರ ನಡೆಯಲಿರುವ ನಾಲ್ಕನೇ T20 ಅಂತರರಾಷ್ಟ್ರೀಯ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತ

16 Dec 2025 11:03 pm
‘ಅಕ್ರಮ ಮದ್ಯ ತಡೆ’ಗೆ ಸದನ ಸಮಿತಿ ರಚನೆ ಮಾಡಿ : ಬಿ.ಆರ್.ಪಾಟೀಲ್

ಬೆಳಗಾವಿ : ರಾಜ್ಯದಲ್ಲಿನ ಅಕ್ರಮ ಮದ್ಯ ಮಾರಾಟವನ್ನು ತಡೆಗಟ್ಟಲು ಸರಕಾರ, ಸದನ ಸಮಿತಿಯೊಂದನ್ನು ರಚನೆ ಮಾಡಬೇಕು ಎಂದು ಆಡಳಿತ ಪಕ್ಷದ ಹಿರಿಯ ಸದಸ್ಯ ಬಿ.ಆರ್.ಪಾಟೀಲ್ ಆಗ್ರಹಿಸಿದ ಪ್ರಸಂಗ ವಿಧಾನಸಭೆಯಲ್ಲಿ ನಡೆಯಿತು. ಮಂಗಳವಾರ ವಿ

16 Dec 2025 11:02 pm
16 Dec 2025 11:01 pm
Maharashtra | 74 ಲಕ್ಷಕ್ಕೆ ಹಿಗ್ಗಿದ ಒಂದು ಲಕ್ಷ ರೂ. ಸಾಲ: ತನ್ನ ಕಿಡ್ನಿಯನ್ನೇ ಮಾರಿದ ರೈತ!

ಚಂದ್ರಾಪುರ್ (ಮಹಾರಾಷ್ಟ್ರ): ದಿನಕ್ಕೆ 10,000 ರೂ. ಬಡ್ಡಿ ದರದಲ್ಲಿ ಒಂದು ಲಕ್ಷ ರೂ. ಸಾಲ 74 ಲಕ್ಷ ರೂ.ಗೆ ಹಿಗ್ಗಿದ ಪರಿಣಾಮ, ರೈತನೊಬ್ಬ ಕಾಂಬೋಡಿಯಾಗೆ ತೆರಳಿ ತನ್ನ ಕಿಡ್ನಿಯನ್ನು ಮಾರಾಟ ಮಾಡಬೇಕಾದ ಒತ್ತಡಕ್ಕೀಡಾಗಿರುವ ಘಟನೆ ಮಹಾರಾಷ

16 Dec 2025 10:58 pm
ನಕಲಿ ಕಾನೂನು ಪದವಿಗಳ ಕುರಿತು 160 FIRಗಳು ದಾಖಲು: ನ್ಯಾಯಾಲಯಕ್ಕೆ ಬಿಸಿಡಿ ಮಾಹಿತಿ

ಹೊಸದಿಲ್ಲಿ,ಡಿ.16: ದಿಲ್ಲಿಯಲ್ಲಿ ನಕಲಿ ವಕೀಲರ ಗುಂಪೊಂದು ಕಾರ್ಯಾಚರಿಸುತ್ತಿದೆ ಎಂದು ಸೋಮವಾರ ಇಲ್ಲಿಯ ಸಾಕೇತ್ ನ್ಯಾಯಾಲಯಕ್ಕೆ ತಿಳಿಸಿರುವ ದಿಲ್ಲಿ ವಕೀಲರ ಸಂಘವು (ಬಿಸಿಡಿ),ಇಂತಹ ವಕೀಲರು ಬಿಸಿಡಿಯಲ್ಲಿ ನೋಂದಾಯಿಸಿಕೊಳ್ಳಲು

16 Dec 2025 10:56 pm
ರಾಯಚೂರು, ಯಾದಗಿರಿ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ‘ಕೌಶಲ್ಯ ರಥ ಕಾರ್ಯಕ್ರಮ’

ಬೆಳಗಾವಿ : ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದಿಂದ ಕೌಶಲ್ಯ ರಥ ಕಾರ್ಯಕ್ರಮವನ್ನು ರಾಯಚೂರು, ಯಾದಗಿರಿ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಲಾಗಿದೆ ಎಂದು ಕೌಶಲ್ಯಾಭಿವೃದ್ಧಿ, ಉದ

16 Dec 2025 10:52 pm
ವಿಧೇಯಕಗಳ ಬಗ್ಗೆ ಆಸಕ್ತಿ ಮೂಡಿಸಿಕೊಳ್ಳಿ: ಯು.ಟಿ.ಖಾದರ್

ಬೆಳಗಾವಿ : ವಿಧೇಯಕಗಳ ಕುರಿತು ಚರ್ಚೆ ಮಾಡಲಿಕ್ಕೆ ಶಾಸಕರು ಆಸಕ್ತಿ ಮೂಡಿಸಿಕೊಳ್ಳಿ ಎಂದು ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮ

16 Dec 2025 10:50 pm
ಮೂತ್ರಪಿಂಡ ದಾನ ಪ್ರಕರಣ |ಅಂತರ್ಧರ್ಮೀಯ ಸ್ನೇಹಿತೆಯರಿಗೆ ಇನ್ನೊಂದು ಅವಕಾಶ ನೀಡಿದ ಕೇರಳ ಹೈಕೋರ್ಟ್

ಕೊಚ್ಚಿ,ಡಿ.16: ಕೇರಳ ಉಚ್ಚ ನ್ಯಾಯಾಲಯವು ಮೂತ್ರಪಿಂಡ ದಾನಕ್ಕೆ ಸಂಬಂಧಿಸಿದಂತೆ ಜಂಟಿ ಅರ್ಜಿಯನ್ನು ಸಲ್ಲಿಸಿರುವ ಇಬ್ಬರು ಮಹಿಳೆಯರಿಗೆ ಇನ್ನೊಂದು ಅವಕಾಶವನ್ನು ನೀಡಿ ಮಂಗಳವಾರ ಆದೇಶಿಸಿದೆ. ಇವರ ಪೈಕಿ ಓರ್ವ ಮಹಿಳೆ ಇನ್ನೋರ್ವಳ

16 Dec 2025 10:49 pm
ಮಹಿಳಾ ಉದ್ಯೋಗಿಗಳ ವೇತನ ಏರಿಕೆಗೆ ಸೋನಿಯಾ ಗಾಂಧಿ ಆಗ್ರಹ

ಹೊಸದಿಲ್ಲಿ,ಡಿ.16: ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಹಾಗೂ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಅಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳು ಸೇರಿದಂತೆ ಪ್ರಮುಖ ಸರಕಾರಿ ಕಾರ್ಯಕ್ರಮಗಳನ್ನು ಜ

16 Dec 2025 10:47 pm
ಸತ್ಯಕ್ಕೆ ದೂರವಾದುದು: ತೂಕದಲ್ಲಿ ಮೋಸ ಆರೋಪದ ಕುರಿತು ಸಿದ್ಧಸಿರಿ ಕಾರ್ಖಾನೆ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ಪಟ್ಟಣದ ಹೊರವಲಯದಲ್ಲಿರುವ ಸಿದ್ಧಸಿರಿ ಎಥನಾಲ್ ಮತ್ತು ಪವರ್ ಘಟಕದಲ್ಲಿ ಕಬ್ಬು ತೂಕದಲ್ಲಿ ರೈತರಿಗೆ ಮೋಸ ಮಾಡಲಾಗುತ್ತಿದೆ ಎಂಬ ಆರೋಪ ಸತ್ಯಕ್ಕೆ ದೂರವಾದುದು. ಇದು ರಾಜಕೀಯ ಪ್ರೇರಿತ ಕುತಂತ್ರ ಎಂದು ಕಂಪೆನ

16 Dec 2025 10:46 pm
BBC ವಿರುದ್ಧ ಟ್ರಂಪ್ 10 ಬಿಲಿಯ ಡಾಲರ್ ಮಾನನಷ್ಟ ಮೊಕದ್ದಮೆ

ವಾಶಿಂಗ್ಟನ್,ಡಿ.16: 2021ರಲ್ಲಿ ಯುಎಸ್ ಕ್ಯಾಪಿಟೊಲ್ ಕಟ್ಟಡದಲ್ಲಿ ನಡೆದ ದಾಂಧಲೆಗೆ ಮುನ್ನ ಬೆಂಬಲಿಗರನ್ನುದ್ದೇಶಿಸಿ ತಾನು ಮಾಡಿದ ಭಾಷಣವನ್ನು ತಿರುಚಿ ಪ್ರಸಾರಿಸಿದ್ದಕ್ಕಾಗಿ ಕನಿಷ್ಠ 10 ಶತಕೋಟಿ ಡಾಲರ್ ಪರಿಹಾರ ಕೋರಿ ಅಮೆರಿಕ ಅಧ

16 Dec 2025 10:45 pm
ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಕಾರ್ಖಾನೆಯಲ್ಲಿ ಕಬ್ಬಿನ ತೂಕದಲ್ಲಿ ಅಕ್ರಮ: ರೈತರ ಆರೋಪ

ಕಲಬುರಗಿ: ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಚಿಂಚೋಳಿ ತಾಲೂಕಿನ ಸಿದ್ಧಸಿರಿ ಎಥೆನಾಲ್ ಮತ್ತು ಪವರ್ ಕಾರ್ಖಾನೆಯು ಕಬ್ಬಿನ ತೂಕದಲ್ಲಿ ವ್ಯಾಪಕ ಅಕ್ರಮ ಎಸಗುವ ಮೂಲಕ ರೈತರನ್ನು ಶೋಷಿಸುತ್ತಿದೆ ಎಂದು ಆ

16 Dec 2025 10:38 pm
ರಾಯಚೂರು| ಅಪರಾಧ ತಡೆ ಜಾಗೃತಿಗಾಗಿ ಬ್ಯಾಂಕ್‍ಗಳ ವ್ಯವಸ್ಥಾಪಕರೊಂದಿಗೆ ಸಭೆ

ರಾಯಚೂರು: ನಗರ ಸೇರಿದಂತೆ ಜಿಲ್ಲೆಯಾದ್ಯಂತ ಅಪರಾಧಗಳನ್ನು ತಡೆಗಟ್ಟಲು ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಎಲ್ಲ ಬ್ಯಾಂಕ್‍ಗಳ ವ್ಯವಸ್ಥಾಪಕರು ಹಾಗೂ ಅಧಿಕ

16 Dec 2025 10:29 pm
ಮತದಾರರ ಪಟ್ಟಿ ಪರಿಷ್ಕರಣೆ ಸಂವಿಧಾನ ವಿರೋಧಿ ನಡೆ: ಶಿವಸುಂದರ್

ಉಡುಪಿ: ಮತದಾರರ ಪಟ್ಟಿ ಪರಿಷ್ಕರಣೆ ಮೂಲಕ ಮತದಾರರ ನಾಗರಿಕತ್ವ ಪರಿಶೀಲನೆ ಸಂವಿಧಾನ ವಿರೋಧಿ ನಡೆಯಾಗಿದ್ದು, ಮತದಾರರ ಪಟ್ಟಿಯಲ್ಲಿರಲು, ಸೇರಲು ಶಿಕ್ಷಣ, ಆಸ್ತಿಯನ್ನು ಷರತ್ತಿಗೊಡ್ಡಲಾಗುತ್ತಿದೆ ಎಂದು ಹಿರಿಯ ಚಿಂತಕ ಶಿವಸುಂದ

16 Dec 2025 10:19 pm
ದೇವದುರ್ಗ ಶಾಸಕಿ ಕರೆಮ್ಮ ಜಿ ನಾಯಕ್‌ ವಿರುದ್ಧ ಸಭಾಪತಿಗೆ ಭೀಮ್ ಆರ್ಮಿ ದೂರು

ರಾಯಚೂರು: ‌ದೇವದುರ್ಗ ಶಾಸಕಿ ಕರೆಮ್ಮ ಜಿ.ನಾಯಕ್ ಅವರು ಅನಧಿಕೃತವಾಗಿ ಪ್ರವಾಸಿ ಮಂದಿರಕ್ಕೆ ಶಾಸಕರ ಕಾರ್ಯಾಲಯವೆಂದು ನಾಮಫಲಕ‌ ಹಾಕಿಕೊಂಡು ಸಂಘ ಸಂಸ್ಥೆಗಳಿಗೆ ಸಭೆ ಮಾಡಲು ಅವಕಾಶ ನೀಡುತ್ತಿಲ್ಲ. ಶಾಸಕಿಯ ವಿರುದ್ಧ ದೂರು ನೀಡಿ

16 Dec 2025 10:12 pm
ಮಸ್ಕಿ ಪುರಸಭೆ ಅಧ್ಯಕ್ಷರಾಗಿ ಸುರೇಶ್ ಹರಸೂರು ಅವಿರೋಧವಾಗಿ ಆಯ್ಕೆ

ರಾಯಚೂರು: ಮಸ್ಕಿ ಪುರಸಭೆಯ ನೂತನ ಅಧ್ಯಕ್ಷರಾಗಿ ಸುರೇಶ್ ಹರಸೂರು ಅವಿರೋಧವಾಗಿ ಆಯ್ಕೆಯಾದರು. ಅಧ್ಯಕ್ಷ ಮಲ್ಲಯ್ಯ ಅಂಬಾಡಿ ತಮ್ಮ ಅಧ್ಯಕ್ಷ ಸ್ಥಾನಕ್ಕೆ ಇತ್ತೀಚೆಗೆ ರಾಜೀನಾಮೆ ನೀಡಿದ್ದರಿಂದ ಸೋಮವಾರ ಚುನಾವಣೆ ನಡೆಯಿತು. ಪುರಸ

16 Dec 2025 9:52 pm
ರಾಯಚೂರು| ಪೋಲಿಯೋ ಲಸಿಕೆ ಟಾಸ್ಕ್‌ ಪೋರ್ಸ್‌ ಸಮಿತಿ ಸಭೆ

ರಾಯಚೂರು: ರಾಯಚೂರು ನಗರದಲ್ಲಿ ಪಲ್ಸ್ ಪೋಲಿಯೋ ಅಭಿಯಾನದಡಿ ಡಿ.21ರಿಂದ 24ರವರೆಗೆ ಐದು ವರ್ಷದೊಳಗಿನ 35,560 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಈ ಕಾರ್ಯಕ್ಕೆ ನಿಯೋಜನೆಗೊಂಡ ವೈದ್ಯರು, ಆರೋಗ್ಯ ಇಲಾಖೆ ಸಿಬ್ಬಂದಿ, ಅಂಗನವಾಡಿ

16 Dec 2025 9:44 pm
ಸೈಬರ್ ಅಪರಾಧಕ್ಕೆ ನಿರ್ಲಕ್ಷ್ಯವೇ ಕಾರಣ : ಎಂ.ವಿನೋದ್ ಕುಮಾರ್

► ಸಹಕಾರ ರತ್ನ ಬಿ.ಎಲ್.ಲಕ್ಕೇಗೌಡ ಸ್ಮರಣಾರ್ಥ ಅಂತರ ಕಾಲೇಜು ಕನ್ನಡ ಚರ್ಚಾ ಕಾರ್ಯಕ್ರಮ► ʼಚರ್ಚಾ ಸ್ಪರ್ಧೆʼ ಪವನ್ ಕಲ್ಯಾಣ್ ಪ್ರಥಮ, ಮಂಜುಳಾ ಮಾಸ್ತಿಕಟ್ಟೆ ದ್ವಿತೀಯ

16 Dec 2025 9:44 pm
ಮೆಣಸಿನಕಾಯಿ ಮಾರುಕಟ್ಟೆ ಸ್ಥಾಪನೆಗೆ ಕ್ರಮ ಕೈಗೊಳ್ಳಿ: ರಾಜ್ಯ ರೈತ ಸಂಘ ಒತ್ತಾಯ

ರಾಯಚೂರು: ಜಿಲ್ಲೆಯಲ್ಲಿ ಮೆಣಸಿನಕಾಯಿ ಮಾರುಕಟ್ಟೆ ಸ್ಥಾಪಿಸಲು ರಾಜ್ಯ ಸರಕಾರ ಕೂಡಲೇ ತೀರ್ಮಾನ ಕೈಗೊಳ್ಳಬೇಕಾಗಿದೆ ಎಂದು ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಪ್ರಭಾಕರ್ ಪಾಟೀಲ್ ಒತ್ತಾಯಿಸಿದ್ದಾರೆ. ಪ್ರವಾಸಿ ಮಂದಿರದಲ್ಲಿ ಸು

16 Dec 2025 9:40 pm
ವೈದ್ಯೆಯ ಹಿಜಾಬ್ ಎಳೆದಿದ್ದ ನಿತೀಶ್ ಕುಮಾರ್ | “ಕೇವಲ ಹಿಜಾಬ್ ಮುಟ್ಟಿದ್ದಕ್ಕೆ ಇಷ್ಟೊಂದು ಗಲಾಟೆ… ಬೇರೆ ಏನಾದರೂ…” ಎಂದು ನಕ್ಕ UP ಸಚಿವ ಸಂಜಯ್ ನಿಶದ್!

ಪಾಟ್ನಾ/ಲಕ್ನೋ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಆಯುಷ್ ವೈದ್ಯೆಯೊಬ್ಬರ ಹಿಜಾಬ್ ಎಳೆದಿರುವ ಘಟನೆಯ ವೀಡಿಯೋ ವೈರಲ್ ಆಗಿರುವ ಹಿನ್ನೆಲೆಯಲ್ಲಿ ಉಂಟಾದ ವಿವಾದ ಮತ್ತಷ್ಟು ತೀವ್ರಗೊಂಡಿದೆ. ಈ ವಿಚಾರದಲ್ಲಿ ನಿತೀಶ್ ಕ

16 Dec 2025 9:36 pm
ಸ್ವಚ್ಛ ನಗರಗಳ ಪಟ್ಟಿಯಲ್ಲಿ ಮಂಗಳೂರು ಟಾಪ್ 5ಗೆ ತರಲು ಸಂಕಲ್ಪ: ಬೈರತಿ ಸುರೇಶ್

ಬೆಳಗಾವಿ : ಸ್ವಚ್ಛ ನಗರಗಳ ಕುರಿತು ರಾಷ್ಟ್ರೀಯ ಸ್ವಚ್ಛಭಾರತ್ ಮಿಷನ್ ಅಡಿಯಲ್ಲಿ ನಡೆಸುವ ಸಮೀಕ್ಷೆಯಲ್ಲಿ ಮಂಗಳೂರು ನಗರವನ್ನು ಟಾಪ್ 5ರೊಳಗೆ ಬರುವಂತೆ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ನಗರಾಭಿವೃದ್ಧಿ ಮತ್ತು

16 Dec 2025 9:32 pm
ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಮಂಗಳೂರು ನಗರ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಮಂಜೇಶ್ವರ ತಾಲೂಕು ಉಪ್ಪಳದ ಅಬ್ದುಲ್ ರವೂಫ್ ಅಲಿಯಾಸ್ ಮೀಸೆ ರವೂಫ್ ( 48 ) ಬಂಧಿತ ಆರೋಪಿ ಈತನ ವ

16 Dec 2025 9:10 pm
ಮದುವೆಯ ಸುಧಾರಣೆಯಲ್ಲಿ ಧರ್ಮ ಗುರುಗಳ ಪಾತ್ರ ಹಿರಿದು: ಇಬ್ರಾಹೀಂ ಸಖಾಫಿ

ಮಂಗಳೂರು: ಮದುವೆ ಎಂಬ ಪವಿತ್ರ ಕಾರ್ಯವನ್ನು ಅನಾಚಾರಗಳು ಹಾಳುಗೆಡಹುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ ಸುಧಾರಣಾತ್ಮಕ ಹೋರಾಟ ಅನಿವಾರ್ಯವಾಗಿದ್ದು, ಈ ನಿಟ್ಟಿನಲ್ಲಿ ಧರ್ಮ ಗುರುಗಳು ಹೆಚ್ಚಿನ ಪಾತ್ರ ವಹಿಸಬೇಕು ಎಂದು ಖ್ಯಾ

16 Dec 2025 9:01 pm
ಪಂಚ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ʼನಮ್ಮ ನಡೆ ವಾರ್ಡಿನ ಕಡೆಗೆʼ ಕಾರ್ಯಕ್ರಮ: ರಮೇಶ್ ಕಾಂಚನ್

ಉಡುಪಿ: ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮೂಲಕ ಯೋಜನೆಯ ಲಾಭವನ್ನು ಸಮಾಜದ ತಳಮಟ್ಟದ ಕಟ್ಟಕಡೆಯ ಅರ್ಹ ವ್ಯಕ್ತಿಗೂ ತಲುಪಿಸಬೇಕೆಂಬ ನಿಟ್ಟಿನಲ್ಲಿ ಉಡುಪಿ ತ

16 Dec 2025 8:35 pm
ಮೋದಿ ಸರಕಾರ ಕೇವಲ ಹೆಸರು ಬದಲಾವಣೆ ಮಾಡುವ ಸರಕಾರ : ಡಾ.ಆನಂದ್ ಕುಮಾರ್

ಎಐಸಿಸಿ ಎಸ್.ಸಿ ವಿಭಾಗದ ರಾಷ್ಟ್ರೀಯ ಸಂಯೋಜಕರ ಕಾರ್ಯಕಾರಣಿ; ರಾಷ್ಟ್ರೀಯ ಸಲಹಾ ಮಂಡಳಿ ಸಭೆ

16 Dec 2025 8:35 pm
Australia | ಬೊಂಡಿ ಬೀಚ್ ನಲ್ಲಿ ಶೂಟೌಟ್; ಬಂದೂಕುಧಾರಿಗಳು ಹೈದರಾಬಾದ್ ಮೂಲದವರು : ಪೊಲೀಸರು

ಹೈದರಾಬಾದ್: ಆಸ್ಟ್ರೇಲಿಯಾದ ಸಿಡ್ನಿಯಲ್ಲಿನ ಬೊಂಡಿ ಬೀಚ್ ಬಳಿ ನಡೆದ ಶೂಟೌಟ್ ನಡೆಸಿದ್ದ ಸಾಜಿದ್ ಅಕ್ರಂ (50) ಹಾಗೂ ಆತನ ಪುತ್ರ ನವೀದ್ ಅಕ್ರಂ (24) ಮೂಲತಃ ತೆಲಂಗಾಣದ ಹೈದರಾಬಾದ್‌ ನವರು ಎಂದು ಪೊಲೀಸರು ತಿಳಿಸಿದ್ದಾರೆ. ಸಾಜಿದ್ ಅಕ

16 Dec 2025 8:34 pm
Messi ಕಾರ್ಯಕ್ರಮದಲ್ಲಿ ಗದ್ದಲ | ನಿಷ್ಪಕ್ಷಪಾತ ತನಿಖೆಗಾಗಿ ರಾಜೀನಾಮೆ ನೀಡಿದ ಪಶ್ಚಿಮ ಬಂಗಾಳ ಕ್ರೀಡಾ ಸಚಿವ ಅರೂಪ್ ಬಿಸ್ವಾಸ್

ಕೋಲ್ಕತ್ತಾ: ಸಾಲ್ಟ್ ಲೇಕ್ ಸ್ಟೇಡಿಯಂನಲ್ಲಿ ಆಯೋಜನೆಗೊಂಡಿದ್ದ ಫುಟ್‌ಬಾಲ್ ತಾರೆ ಲಿಯೊನೆಲ್ ಮೆಸ್ಸಿ ಕಾರ್ಯಕ್ರಮದಲ್ಲುಂಟಾಗಿದ್ದ ಗದ್ದಲದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಯಬೇಕಾದ ಅಗತ್ಯವನ್ನು ಪ್ರತಿಪಾದಿಸಿ ಪಶ್ಚಿಮ ಬ

16 Dec 2025 8:26 pm
ಜಿಲ್ಲೆಯ ಎಲ್ಲಾ 0-5 ವರ್ಷದ ಮಕ್ಕಳಿಕೆ ಪೊಲಿಯೋ ಲಸಿಕೆ ಕಡ್ಡಾಯ: ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಇದೇ ಡಿ.21ರ ರವಿವಾರ ಪಲ್ಸ್ ಪೊಲಿಯೋ ಕಾರ್ಯಕ್ರಮ ಜಿಲ್ಲೆಯಾದ್ಯಂತ ನಡೆಯಲಿದ್ದು, ಲಸಿಕಾ ಕೇಂದ್ರಗಳಲ್ಲಿ ಬೆಳಗ್ಗೆ 8:00ರಿಂದ ಸಂಜೆ 5:00ಗಂಟೆಯವರೆಗೆ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಲಸಿಕೆ ನೀಡಲಾಗುತ್ತಿದೆ. ಪೋಷಕರು ತಮ್ಮ 0-5

16 Dec 2025 8:20 pm
ಅವಧಿ ಮುಕ್ತಾಯವಾದ ನಗರ ಸ್ಥಳೀಯ ಸಂಸ್ಥೆಗಳಿಗೆ ಮೀಸಲಾತಿ ನಿಗದಿಗೆ ಕ್ರಮ : ರಹೀಂ ಖಾನ್

ಬೆಳಗಾವಿ : ಅವಧಿ ಮುಕ್ತಾಯಗೊಂಡಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಪೌರಾಡಳಿತ ಸಚಿವ ರಹೀಂ ಖಾನ್ ತಿಳಿಸಿದರು. ಮಂಗಳವಾರ ವಿಧಾನಪರಿಷತ್‍ನ ಪ್ರಶ್ನೋ

16 Dec 2025 8:18 pm
ಪಿಎಂ ಕುಸುಮ್-ಸಿ ಯೋಜನೆಯಡಿ 3000 ಮೆ.ವ್ಯಾ. ಸಾಮರ್ಥ್ಯದ ಸೌರ ಯೋಜನೆಗಳ ಅನುಷ್ಠಾನ : ಕೆ.ಜೆ.ಜಾರ್ಜ್

ಬೆಳಗಾವಿ : ಪಿಎಂ ಕುಸುಮ್-ಸಿ ಯೋಜನೆಯಡಿ ರಾಜ್ಯಕ್ಕೆ ಎಂಎನ್‍ಆರ್‌ಇ ಯಿಂದ ಹಂಚಿಕೆಯಾಗಿರುವ ಪಂಪ್‍ಸೆಟ್‍ಗಳಿಗೆ ಅನುಗುಣವಾಗಿ ಸುಮಾರು 3000 ಮೆ.ವ್ಯಾ. ಸಾಮರ್ಥ್ಯದ ಸೌರ ಯೋಜನೆಗಳನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ ಎಂದು

16 Dec 2025 8:15 pm
ಯಾದಗಿರಿ| ವಿಕಲಚೇತನರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ

ಯಾದಗಿರಿ:  ಪ್ರತಿಯೊಬ್ಬ ವಿಕಲಚೇತನರು ಸರಕಾರದ ಸೌಲಭ್ಯಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಗ್ರಾಮದ ಹಿರಿಯರಾದ ಸಂಗಪ್ಪಗೌಡ ಐರೆಡ್ಡಿ ಅಭಿಪ್ರಾಯಪಟ್ಟರು. ಸೈದಾಪುರ ಸಮೀಪದ ಕೂಡ್ಲೂರು ಗ್ರಾಮದಲ್ಲಿ ಅಂಗವಿಕಲರ ದಿನಾಚ

16 Dec 2025 8:15 pm
ತೆಂಕ ಎರ್ಮಾಳ್: ಬೈಕ್ ಢಿಕ್ಕಿ ಹೊಡೆದು ಪಾದಾಚಾರಿ ಮೃತ್ಯು

ಪಡುಬಿದ್ರೆ: ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಇಂದು ಸಂಜೆ ತೆಂಕ ಎರ್ಮಾಳಿನ ಸತ್ಯಂ ಬಾರ್ ಎದುರುಗಡೆ ರಾ.ಹೆದ್ದಾರಿ 66 ರಲ್ಲಿ ನಡೆದಿದೆ ಮೃತರನ್ನು ತೆಂಕ ಎರ್ಮಾಳಿನ ಅಣ್ಣಯ್

16 Dec 2025 8:13 pm
ಬೆಂಗಳೂರು-ಕಲಬುರಗಿ ವಿಮಾನಯಾನ ಮುಂದುವರಿಕೆಗೆ ಹೊಸ ಬಿಡ್ ಆಹ್ವಾನಿಸಲು ಕೇಂದ್ರಕ್ಕೆ ಪತ್ರ : ಎಂ.ಬಿ.ಪಾಟೀಲ್

ಬೆಳಗಾವಿ : ಬೆಂಗಳೂರು-ಕಲಬುರಗಿ ಮಾರ್ಗದಲ್ಲಿ ಪ್ರಸ್ತುತ ಕಾರ್ಯಾಚರಣೆ ಮಾಡುತ್ತಿರುವ ಸಂಸ್ಥೆಯ ವಿಮಾನಯಾನ ಸೇವೆಯನ್ನು ಮುಂದುವರೆಸಲು ಇಲ್ಲವೇ, ಪ್ರಾದೇಶಿಕ ಸಂಪರ್ಕ ಯೋಜನೆಯ(ಉಡಾನ್) ಅಡಿಯಲ್ಲಿ ಇತರ ಅರ್ಹ ನಿರ್ವಾಹಕರಿಂದ ಹೊಸ

16 Dec 2025 8:13 pm
ಅಮೆರಿಕದಿಂದ ಶೇ 50 ʼಸುಂಕʼಷ್ಟ; ರತ್ನಾಭರಣ ರಫ್ತಿನ ಮೇಲೆ ತೀವ್ರ ಪರಿಣಾಮ

ಅಮೆರಿಕ ಶೇ 50ರಷ್ಟು ಸುಂಕ ಹೇರಿದ ನಂತರ ರತ್ನಾಭರಣಗಳ ಉದ್ಯಮ ಮತ್ತು ಸಿದ್ಧ ಉಡುಪುಗಳ ಉದ್ಯಮಕ್ಕೆ ನೇರ ಹೊಡೆತ ಬಿದ್ದಿದೆ. ಅಮೆರಿಕ ಶೇ 50ರಷ್ಟು ಸುಂಕ ಹೇರಿದ ನಂತರ ಅಮೆರಿಕಕ್ಕೆ ರಫ್ತು ಮಾಡುವ ವಿಭಾಗಗಳಲ್ಲಿ ರತ್ನಗಳು ಮತ್ತು ಆಭರಣ

16 Dec 2025 8:13 pm
ಜಿಲ್ಲಾಸ್ಪತ್ರೆಗಳಲ್ಲಿ ಡೇಕೇರ್ ಕೀಮೋಥೆರಪಿ ಕೇಂದ್ರ ಸ್ಥಾಪನೆ : ಡಾ.ಶರಣಪ್ರಕಾಶ್ ಪಾಟೀಲ್

ಬೆಳಗಾವಿ : ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿಯೂ ಡೇ ಕೇರ್ ಕೀಮೋಥೆರಪಿ ಕೇಂದ್ರಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಮಂಗಳವಾರ ವಿಧಾನ ಪರಿಷತ್‍

16 Dec 2025 8:04 pm
ಯಾದಗಿರಿ| ಡಿ.21ರಂದು ಬೆಂಗಳೂರಿನಲ್ಲಿ ಕೋಲಿ ಸಮಾಜದ ಸಮಾವೇಶ

ಯಾದಗಿರಿ: ರಾಜ್ಯದ ಕೋಲಿ ಸಮಾಜದ ಟೋಕರಿ ಕೋಲಿ ಹಾಗೂ ಕೋಲಿ, ಕಬ್ಬಲಿಗ, ಅಂಬಿಗ, ಬಾರಿಕ, ಬೆಸ್ತರ್ ಪದಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಆಗ್ರಹಿಸಿ ಬೆಂಗಳೂರಿನ ಕೆಇಬಿ ಅಸೋಸಿಯೇಷನ್ ಇಂಜಿನಿಯರಿಂಗ್ ಸಭಾಂಗಣದಲ್ಲಿ ಡಿ.21ರಂ

16 Dec 2025 8:02 pm
Mangaluru | ಸರಕಾರ ಯೋಜನಾ ಫಲಾನುಭವಿಗಳಿಗೆ ಬ್ಯಾಂಕ್ ಸಾಲ ವಿಳಂಬ: ಕ್ರಮಕ್ಕೆ ಸೂಚನೆ

ಮಂಗಳೂರು: ವಿವಿಧ ಸರಕಾರಿ ನೇರಸಾಲ ಯೋಜನೆಯಲ್ಲಿ ಫಲಾನುಭವಿಗಳಿಗೆ ಬ್ಯಾಂಕ್ ಸಾಲ ಮಂಜೂರು ಮಾಡಲು ವಿಳಂಬ ಮಾಡಬಾರದು ಎಂದು ಅಪರ ಜಿಲ್ಲಾಧಿಕಾರಿ ರಾಜು ಕೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಜಿಲ್ಲಾ ಜ

16 Dec 2025 7:52 pm
ವಾರಕ್ಕೆ ನಾಲ್ಕು ದಿನಗಳ ಕಾಲ 12 ಗಂಟೆ ಕೆಲಸ ಮಾಡಿದರೆ, ಮೂರು ದಿನ ರಜೆ!

ಕೇಂದ್ರ ಸರಕಾರದಿಂದ ಹೊಸ ಕಾರ್ಮಿಕ ನಿಯಮ; ಭಾರತದಲ್ಲಿ ಇದು ಸಾಧ್ಯವೇ?

16 Dec 2025 7:48 pm
ಕೊಪ್ಪಳ| ವಕೀಲನಿಗೆ ಅವಹೇಳನಕಾರಿಯಾಗಿ ನಿಂದಿಸಿದ ಪಿಎಸ್‌ಐ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವಕೀಲರ ಸಂಘದಿಂದ ಕಲಾಪ ಬಹಿಷ್ಕಾರ

ಕೊಪ್ಪಳ: ವಕೀಲ ಎಸ್.ಎಂ.ಹುಸೇನಿಯವರಿಗೆ ಕುಷ್ಟಗಿ ನಗರ ಠಾಣೆಯ ಪಿಎಸ್ ಐ ಪುಂಡಪ್ಪ ಜಾಧವ್ ಅವಹೇಳನಾಕಾರಿಯಾಗಿ ನಿಂದಿಸಿದ್ದು, ಅವರನ್ನು ಕೂಡಲೇ ಸೇವೆಯಿಂದ ವಜಾಗೊಳಿಸಬೇಕು ಎಂದು ಕೊಪ್ಪಳ ವಕೀಲರ ಸಂಘ ನ್ಯಾಯಾಲಯದ ಕಲಾಪ ಬಹಿಷ್ಕರಿಸ

16 Dec 2025 7:43 pm
ಸುವರ್ಣ ಮಹೋತ್ಸವ ಸಂಭ್ರಮದಲ್ಲಿ ʼಐಕಳಬಾವ ಕಂಬಳʼ

ಮಂಗಳೂರು: ಇತಿಹಾಸ ಪ್ರಸಿದ್ಧ ಸಂಪ್ರದಾಯಬದ್ಧವಾದ ಹಾಗೂ ಪುರಾತನ ಹಿನ್ನೆಲೆಯುಳ್ಳ ದೈವಾರಾಧನೆಯೊಂದಿಗೆ ವಿಜೃಂಭಣೆಯಲ್ಲಿ ನಡೆಯುವ ‘ಐಕಳಬಾವ ಕಾಂತಾಬಾರೆ - ಬೂದಾಬಾರೆ ಜೋಡುಕೆರೆ ಕಂಬಳ’ ಸುವರ್ಣ ಮಹೋತ್ಸವ ಸಂಭ್ರಮದಲ್ಲಿದ್ದು ,

16 Dec 2025 7:38 pm