ಇದು ಯುದ್ಧ (ಚುನಾವಣೆ) ಕಾಲವಲ್ಲ; ಶಾಂತಿ ಕಾಲ. ರಾಜ್ಯ ವಿಧಾನಸಭೆ ಚುನಾವಣೆ ಮುಗಿದು 32 ತಿಂಗಳು ಕಳೆಯುತ್ತಿದೆ. ಮುಂದಿನ ವಿಧಾನಸಭೆ ಚುನಾವಣೆಗೆ ಇನ್ನೂ ಎರಡುಕಾಲು ವರ್ಷವಿದೆ. ಆದರೂ ಬಳ್ಳಾರಿಯಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಕಾಂ
ಮುಂಬೈ: ಸುಧೀರ್ಘ ಕಾಲದಿಂದ ಬಾಕಿ ಇರುವ ಮಹಾರಾಷ್ಟ್ರ ಮಹಾನಗರ ಪಾಲಿಕೆಗಳ ಚುನಾವಣೆಯಲ್ಲಿ ಇನ್ನೂ ಒಂದು ಮತ ಕೂಡಾ ಚಲಾವಣೆಯಾಗುವ ಮುನ್ನವೇ ಆಡಳಿತಾರೂಢ ಬಿಜೆಪಿ ಮೈತ್ರಿಕೂಟ 68 ಸ್ಥಾನಗಳನ್ನು ಅವಿರೋಧವಾಗಿ ಗೆದ್ದುಕೊಂಡಿದೆ. ಬಿಜೆ
ಇಂದೋರ್: ಕಲುಷಿತ ನೀರು ಸೇವಿಸಿ ಹತ್ತಕ್ಕೂ ಹೆಚ್ಚು ಮಂದಿ ಮೃತಪಟ್ಟ ಹಿನ್ನೆಲೆಯಲ್ಲಿ ಮಧ್ಯಪ್ರದೇಶ ಸರ್ಕಾರ ಇಂದೋರ್ ಮಹಾನಗರ ಪಾಲಿಕೆ ಆಯುಕ್ತ ದಿಲೀಪ್ ಕುಮಾರ್ ಯಾದವ್ ಅವರನ್ನು ಸೇವೆಯಿಂದ ವಜಾಗೊಳಿಸಿದೆ. ಜತೆಗೆ ಹೆಚ್ಚುವರಿ ಆ
ದಾವಣಗೆರೆ, ಜ.2: ಮೀನುಗಾರರು ಬೀಸಿದ ಬಲೆಗೆ ಬೃಹತ್ ಗಾತ್ರದ (ಸುಮಾರು 32 ಕೆಜಿ) ಹದ್ದಿನ ಜಾತಿಗೆ ಸೇರಿದ ಮೀನು ಬಿದ್ದಿರುವುದಾಗಿ ವರದಿಯಾಗಿದೆ. ಹೊನ್ನಾಳಿ ತಾಲೂಕಿನ ಸಾಸ್ವೆಹಳ್ಳಿ ಗ್ರಾಮದ ಪಕ್ಕದಲ್ಲೇ ಹರಿಯುತ್ತಿರುವ ತುಂಗಭದ್ರಾ
ಬೆಂಗಳೂರು, ಜ.2: ಕೇಂದ್ರ ಸರಕಾರವು ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ(ಮನರೇಗಾ) ಯೋಜನೆಯ ಹೆಸರು ಹಾಗೂ ಸ್ವರೂಪ ಬದಲಾವಣೆ ಮಾಡಿದ ಕ್ರಮವನ್ನು ರಾಜ್ಯ ಸಚಿವ ಸಂಪುಟ ಸಭೆ ತೀವ್ರವಾಗಿ ಖಂಡಿಸಿದೆ. ಶುಕ್ರವಾರ ಮುಖ್ಯಮಂತ್ರಿ ಸಿ
ಚಾಮರಾಜನಗರ, ಜ.2: ಸಾವಿರಾರು ಕಿಲೋ ಮೀಟರ್ ದೂರದೂರಿನಿಂದ ಬಂದು ತವರಿಗೆ ಮರಳಲಾಗದೇ ನಿರ್ಗತಿಕ ಪುನರ್ವಸತಿ ಕೇಂದ್ರದಲ್ಲಿದ್ದ ವೃದ್ದರೊಬರನ್ನು ಸಾಮಾಜಿಕ ಜಾಲತಾಣದ ಮೂಲಕ ಕುಟುಂಬದವರೊಡನೆ ಒಂದುಗೂಡಿಸಿದ ಅಪರೂಪ ಘಟನೆ ಚಾಮರಾಜನ
ಬೆಂಗಳೂರು, ಜ.2: ರಜೆ ಇಲ್ಲದೆಯೇ ಉದ್ಯೋಗಕ್ಕೆ ಗೈರಾಗುವುದು ದುರ್ನಡತೆಯಾಗಲಿದ್ದು, ಶ್ರದ್ಧೆಯಿಂದ ಕೆಲಸ ಮಾಡದ ಉದ್ಯೋಗಿಗೆ ಸಹಾನುಭೂತಿ ತೋರುವ ಅಗತ್ಯವಿಲ್ಲ ಎಂದು ತೀಕ್ಷ್ಣವಾಗಿ ನುಡಿದಿರುವ ಹೈಕೋರ್ಟ್, ಬಿಎಂಟಿಸಿ ಟ್ರೈನಿ ಚಾಲ
ಭಾಗ್ಯನಗರ(ಚೇಳೂರು), ಜ.2: ಚೇಳೂರು ತಾಲೂಕಿನ ಚಾಕವೇಲು ಗ್ರಾಮದ ಪೆಟ್ರೋಲ್ ಬಂಕ್ನಲ್ಲಿ ಹಣದ ವಿಚಾರವಾಗಿ ನಡೆದ ಮಾತಿನ ಚಕಮುಕಿ ವಿಕೋಪಕ್ಕೆ ತಿರುಗಿ, ದಲಿತ ಯುವಕನ ಮೇಲೆ ಜಾತಿ ನಿಂದನೆ ಹಾಗೂ ಹಲ್ಲೆ ನಡೆದಿದೆ. ಘಟನೆ ನಡೆದ ಸ್ಥಳಕ್ಕ
ಬೆಂಗಳೂರು, ಜ.2: ಅಝೀಮ್ ಪ್ರೇಮ್ ಜಿ ಫೌಂಡೇಶನ್ ಮೂಲಕ ರಾಜೀವ್ ಗಾಂಧಿ ಹೃದ್ರೋಗಗಳ ಆಸ್ಪತ್ರೆ ಆವರಣದಲ್ಲಿ 10 ಎಕರೆ ಜಮೀನಿನಲ್ಲಿ ಎಲ್ಲ ಅಂಗಾಂಗ ಕಸಿಗಳನ್ನು ಒಳಗೊಂಡ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಟರ್ಷಿಯರಿ ಆರೈಕೆ ಆಸ್ಪತ್ರೆ ನಿ
ಬೆಂಗಳೂರು, ಜ.2: ನಿವೃತ್ತರ ಸ್ವರ್ಗ, ಉದ್ಯಾನನಗರಿ ಎಂಬ ಹಿರಿಮೆಯ ಬೆಂಗಳೂರಿಗೆ ಮತ್ತೊಂದು ಗರಿ ಮೂಡುತ್ತಿದ್ದು, ಅರಣ್ಯ ಇಲಾಖೆ 153 ಎಕರೆಯಲ್ಲಿ ಅಭಿವೃದ್ಧಿ ಪಡಿಸಲುದ್ದೇಶಿಸಿರುವ ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ
ಬೆಂಗಳೂರು, ಜ.2: ರಾಜ್ಯ ಸರಕಾರವು ಡಿ.31ರಂದು ಮೂವರು ಐಪಿಎಸ್ ಅಧಿಕಾರಿಗಳಿಗೆ ಮುಂಭಡ್ತಿ ನೀಡಿ ಹೊರಡಿಸಿದ್ದ ಆದೇಶವನ್ನು ಪರಿಷ್ಕರಣೆ ಮಾಡಿದೆ. ಲೋಕಾಯುಕ್ತ ಡಿಐಜಿಪಿ ಡಿ.ಆರ್.ಸಿರಿ ಗೌರಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕೆ
ಬೆಂಗಳೂರು ಜ2: ಇಂದಿನ ವೇಗದ ಯುಗದಲ್ಲಿ ನೈತಿಕತೆ ಮತ್ತು ವೃತ್ತಿಧರ್ಮವನ್ನು ಎತ್ತಿಹಿಡಿಯುವುದು ಸವಾಲಿನ ಕೆಲಸ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯ ಪಟ್ಟರು. ಕರ್ನಾಟಕ ಕಾರ್ಯನಿರತ ಪತ್ರಕ
ಬೆಂಗಳೂರು, ಜ.2: ರಾಜ್ಯ ಸರಕಾರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮಾಜಿ ಉಪ ನಿರ್ದೇಶಕ ಜೆ.ಎಂ.ನಿಸಾರ್ ಅಹ್ಮದ್(80) ವಯೋ ಸಹಜ ಅನಾರೋಗ್ಯದಿಂದಾಗಿ ಇಂದಿರಾ ನಗರದಲ್ಲಿರುವ ತಮ್ಮ ನಿವಾಸದಲ್ಲಿ ನಿಧನ ಹೊಂದಿದ್ದಾರೆ. ಇಂದಿರಾ ನಗರದ ಮಸ್ಜ
ಬೆಂಗಳೂರು,ಜ.2: ಬೆಂಗಳೂರು ಉಪನಗರ ಸಾರಿಗೆ ಯೋಜನೆಯ ಕಾರಿಡಾರ್ 2 ಮತ್ತು 4ರ ಪರಿಷ್ಕೃತ ಅಂದಾಜು ವೆಚ್ಚ 16,876 ಕೋಟಿ ರೂ.ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್
‘ಮತಗಳ್ಳತನ’ ಆರೋಪಗಳ ಬೆನ್ನಲ್ಲೇ ಕರ್ನಾಟಕದ ಸಮೀಕ್ಷೆ ವಿವಾದ
ಯುನಿವೆಫ್ನ ‘ಅರಿಯಿರಿ ಮನುಕುಲದ ಪ್ರವಾದಿಯನ್ನು’ ಅಭಿಯಾನ ಸಮಾರೋಪ
ಕಾರ್ಯಕರ್ತನ ಸಾವಿಗೆ ಶಾಸಕ ಭರತ್ ರೆಡ್ಡಿ ಕಾರಣ: ಶ್ರೀರಾಮುಲು ಆರೋಪ
ಹರಿಯಾಣ ಕಾರ್ಮಿಕ ಸಚಿವ ಅನಿಲ್ ವಿಜ್ ಅವರು ಸ್ವತಃ ಮುಖ್ಯಸ್ಥರಾಗಿರುವ ಇಲಾಖೆಯೊಳಗೆ 1,500 ಕೋಟಿ ರೂ.ಗಳ ಬೃಹತ್ ಹಗರಣವೊಂದು ನಡೆದಿದೆ. ಆಪಾದಿತ ಹಗರಣವು ನಿರ್ಮಾಣ ಕಾರ್ಮಿಕರ ಕೆಲಸದ ರಸೀದಿಗಳು (Work Slip) ಮತ್ತು ನೋಂದಣಿ ಪ್ರಮಾಣಪತ್ರಗಳ
ಹೊಸದಿಲ್ಲಿ, ಜ. 2: ಪ್ರಧಾನಿ ನರೇಂದ್ರ ಮೋದಿ ಅವರು ‘ಜಲಜೀವನ್ ಮಿಷನ್’ ಅನ್ನು ನಿರಂತರವಾಗಿ ಪ್ರಚಾರ ಮಾಡುತ್ತಿದ್ದಾರೆ. ಆದರೆ, ಇಂದೋರ್ನಲ್ಲಿ ಕಲುಷಿತ ನೀರು ಸೇವಿಸಿ ಸಂಭವಿಸಿದ ಸಾವಿನ ಕುರಿತು ಅವರು ಮೌನ ವಹಿಸಿದ್ದಾರೆ ಎಂದು ಕಾ
ಬೆಂಗಳೂರು, ಜ.2: ಕೈಮಗ್ಗ ಉತ್ಪನ್ನಗಳ ಉತ್ತೇಜನಕ್ಕೆ ಪೂರಕವಾದ ಅಂಶಗಳನ್ನು ನೂತನ ಜವಳಿ ನೀತಿಯಲ್ಲಿ ಅಳವಡಿಸಲಾಗುವುದು ಎಂದು ಜವಳಿ ಸಚಿವ ಶಿವಾನಂದ ಪಾಟೀಲ್ ಹೇಳಿದ್ದಾರೆ. ಶುಕ್ರವಾರ ಮಹಾಲಕ್ಷ್ಮೀ ಲೇಔಟ್ನ ರಾಣಿ ಅಬ್ಬಕ್ಕ ಮೈದಾ
ಹೊಸದಿಲ್ಲಿ, ಜ. 2: ಭಾರತೀಯ ಮಹಿಳಾ ಹಾಕಿ ತಂಡದ ಮಾಜಿ ಮುಖ್ಯ ಕೋಚ್, ನೆದರ್ಲ್ಯಾಂಡ್ಸ್ನ ಶೋರ್ಟ್ ಮರೀನ್ ಮತ್ತೆ ತಂಡದ ಮುಖ್ಯ ಕೋಚ್ ಆಗಿ ವಾಪಸಾಗಲಿದ್ದಾರೆ. ಈ ವಿಷಯವನ್ನು ಹಾಕಿ ಇಂಡಿಯಾ ಶುಕ್ರವಾರ ಅಧಿಕೃತವಾಗಿ ಖಚಿತಪಡಿಸಿದೆ. ಮ
ಮಂಗಳೂರು: ದ.ಕ. ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿರುವ ಕರಾವಳಿ ಉತ್ಸವ ಕಾರ್ಯಕ್ರಮದ ಪ್ರಯುಕ್ತ ತಣ್ಣೀರುಬಾವಿ ಬೀಚ್ನಲ್ಲಿ ಜ.3 ಮತ್ತು 4ರಂದು ಸಂಜೆ ಮ್ಯೂಸಿಕ್ ಫೆಸ್ಟಿವಲ್, ಕೈಲಾಶ್ ಖೇರ್ ನೈಟ್, ವಿಜಯ ಪ್ರಕಾಶ್ ನೈಟ್ ಕಾರ್ಯಕ
ಹೊಸದಿಲ್ಲಿ, ಜ. 2: ಜೈಲಿನಲ್ಲಿರುವ ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಗೆ ಪತ್ರ ಬರೆಯುವ ಮೂಲಕ ನ್ಯೂಯಾರ್ಕ್ ನಗರದ ಮೇಯರ್ ರೆಹ್ರಾನ್ ಮಮ್ದಾನಿ ಅವರು ಭಾರತದ ಆಂತರಿಕ ವಿಷಯಗಳಲ್ಲಿ ಹಸ್ತಕ್ಷೇಪ ನಡೆಸುತ್ತಿದ್ದಾರೆ ಎಂದು ಬಿಜೆಪಿ
ಬಳ್ಳಾರಿ, ಜ. 2: ನಗರದ ಸತ್ಯಂ ಕಾಲೇಜಿನ ಮುಂಭಾಗದಲ್ಲಿ ಎಚ್ಎಲ್ಸಿ ಉಪ ಕಾಲುವೆಯಲ್ಲಿ ಸುಮಾರು 60ರಿಂದ 65 ವರ್ಷದ ಮೃತ ಮಹಿಳೆಯೊಬ್ಬರ ಮೃತದೇಹ ಜ.2ರಂದು ತೇಲಿಕೊಂಡು ಬಂದಿದ್ದು, ವಾರಸುದಾರರ ಪತ್ತೆಗೆ ಸಹರಿಸಬೇಕು ಎಂದು ಬಳ್ಳಾರಿ ಗ್ರಾ
ಬೆಂಗಳೂರು, ಜ.2: ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಸಂದೇಶ ಹಾಗೂ ಅವಹೇಳನಾಕಾರಿ ಕಾಮೆಂಟ್ ಮಾಡಿದ ಆರೋಪದಡಿ ಇಬ್ಬರು ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ದ ಸೈಬರ್ ಕ್ರೈಂ ಠಾಣೆ
ಇಂದೋರ್, ಜ. 2: ಇಂದೋರ್ನಲ್ಲಿ ಕಲುಷಿತ ನೀರು ಸೇವಿಸಿ 10 ಮಂದಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಧ್ಯಪ್ರದೇಶದ ಬಿಜೆಪಿ ನೇತೃತ್ವದ ಸರಕಾರವನ್ನು ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿ
ಯಾದಗಿರಿ : ಸರ್ಕಾರಿ ಶಾಲೆಗಳನ್ನು ಮುಚ್ಚುವ ಉದ್ದೇಶದ ಕೆಪಿಎಸ್ ಮ್ಯಾಗ್ನೆಟ್ ಯೋಜನೆಯನ್ನು ವಿರೋಧಿಸಿ ಶುಕ್ರವಾರ ನಾಲ್ವಡಗಿಯ ಶಹಾಪುರ ಗೇಟ್ ಬಳಿ ಪೋಷಕರು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಪ್ರತಿ
ಬೆಂಗಳೂರು, ಜ.2: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯಿತಿಗಳ ತೆರಿಗೆ, ದರ ಮತ್ತು ಶುಲ್ಕಗಳು) ನಿಯಮಗಳು-2025 ಅನ್ನು ಅಧಿಸೂಚನೆ ಹೊರಡಿಸಲಾಗಿದ್ದು,
ರಾಯಚೂರು : ಯರಮರಸ್ ನೂಲಿ ಗಿರಣಿಯಲ್ಲಿ ಕೆಲಸ ಮಾಡಿದ್ದ ಸುಮಾರು 550 ಕಾರ್ಮಿಕರಿಗೆ ಬಾಕಿ ವೇತನ, ಗ್ರಾಚ್ಯುಟಿ ಹಾಗೂ ಪಿಎಫ್ ಹಣ ಪಾವತಿಸದೆ ವಂಚಿಸಲಾಗಿದ್ದು, ಜೊತೆಗೆ ಸರ್ಕಾರಿ ಭೂಮಿಯನ್ನು ಅನಧಿಕೃತವಾಗಿ ಹರಾಜು ಮಾಡಿ ಗಂಭೀರ ಅನ್ಯ
ಇಂದೋರ್, ಜ. 2: ನಗರದ ಭಗೀರಥಪುರ ಪ್ರದೇಶದಲ್ಲಿ ಕಲುಷಿತ ನೀರು ಸೇವನೆಯಿಂದ ಅತಿಸಾರ ಹರಡಿದ ಪರಿಣಾಮ 10 ಮಂದಿ ಸಾವನ್ನಪ್ಪಿರುವ ಬಗ್ಗೆ ತಾನು ಮಾಹಿತಿ ಪಡೆದಿರುವುದಾಗಿ ಇಂದೋರ್ ಮೇಯರ್ ಪುಷ್ಯಮಿತ್ರ ಭಾರ್ಗವ ಶುಕ್ರವಾರ ತಿಳಿಸಿದ್ದಾ
ಬೆಂಗಳೂರು, ಜ.2: ಬಳ್ಳಾರಿ ಶಾಸಕ ಜನಾರ್ಧನ ರೆಡ್ಡಿಯನ್ನು ಗುರಿಯಾಗಿಟ್ಟುಕೊಂಡು ಗುಂಡು ಹಾರಿಸಲಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ
ರಾಯಚೂರು: ನಗರದ ವಾರ್ಡ್ ನಂ.28 ಮತ್ತು 29ರಲ್ಲಿ ಕುಡಿಯುವ ನೀರಿನ ಪೈಪ್ಲೈನ್ಗಳು ಒಡೆದು ಹೋಗಿರುವುದರಿಂದ ಹಾಗೂ ಕಸ ವಿಲೇವಾರಿ ಮತ್ತು ಚರಂಡಿ ಸ್ವಚ್ಛತೆ ಸರಿಯಾಗಿ ನಡೆಯದ ಕಾರಣ ಕುಡಿಯುವ ನೀರಿಗೆ ಚರಂಡಿ ನೀರು ಮಿಶ್ರಣವಾಗುತ್ತಿ
ಹೊಸದಿಲ್ಲಿ, ಜ. 2: ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿದ್ಯಾರ್ಥಿ ಎಡ್ವರ್ಡ್ ನಾಥನ್ ವರ್ಗೀಸ್ (21) ಅವರು 2.5 ಕೋಟಿ ರೂ.ಗಳ ವಾರ್ಷಿಕ ವೇತನದ ಅದ್ಭುತ ಪ್ಯಾಕೇಜ್ ಪಡೆದು ಐಐಟಿ ಹೈದರಾಬಾದ್ ನಲ್ಲಿ ಇತಿಹಾಸ ಸೃಷ್ಟಿಸಿದ
ಬೆಂಗಳೂರು,ಜ.2: ಬಳ್ಳಾರಿ ನಗರದಲ್ಲಿ ರಾಜಕೀಯ ಪಕ್ಷಗಳ ಮುಖಂಡರ ಮಧ್ಯೆ ನೆಡೆದಿರುವ ಅಹಿತಕರ ಘಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟಿದ್ದು, ಈ ಘಟನೆಯಿಂದ ಬಳ್ಳಾರಿಯಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದೆ. ಆ ಹಿನ್ನೆಲೆ
ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೆರ್ನೆ ಎಂಬಲ್ಲಿನ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಉಪ ಶಾಖಾ ಪ್ರಬಂಧಕನಾಗಿ ಕಾರ್ಯನಿರ್ವಹಿಸುತ್ತಿದ್ದ ಪುಲುಗುಜ್ಜು ಸುಬ್ರಹ್ಮಣ್ಯಂ (30) ನಾಪತ್ತೆ ಪ್ರಕರಣವು ಮಹತ್
ರಾಯಚೂರು : ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ವಿಭಾದ ಕಂಡಕ್ಟರಿಂಗ್ ದುರಸ್ತಿ ಕಾಮಗಾರಿ ನಿರ್ವಹಿಸುತ್ತಿರುವ ಪ್ರಯುಕ್ತ ಜ.3ರ ಬೆಳಿಗ್ಗೆ 10:30 ಗಂಟೆಯಿಂದ ಸಂಜೆ 5 ಗಂಟೆವರೆಗೆ ಬನಶಂಕರಿ ರೊಟ್ಟಿ ಕೇಂದ್ರದಿಂದ ಮಾರೆಮ್ಮ ಗುಡಿ ರಾಂಪ
ಮೆಲ್ಬರ್ನ್, ಜ.2: ಏಳು ಬಾರಿ ಗ್ರ್ಯಾನ್ಸ್ಲಾಮ್ ಸಿಂಗಲ್ಸ್ ಚಾಂಪಿಯನ್ ವೀನಸ್ ವಿಲಿಯಮ್ಸ್, ಮೆಲ್ಬರ್ನ್ನಲ್ಲಿ ಜನವರಿ 18ರಿಂದ ಆರಂಭವಾಗಲಿರುವ ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಗೆ ವೈಲ್ಡ್ ಕಾರ್ಡ್ ಪ್ರವೇಶ ಪಡೆದಿದ್ದಾರೆ.
ಕಾಪು, ಜ.2: ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66ರ ಸೇತುವೆ ತಡೆಗೋಡೆಗೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ನಸುಕಿನ ವೇಳೆ 1.50ರ ಸುಮಾರಿಗೆ ನಡೆದಿದೆ. ಮೃತರನ್ನು ಸುಬ್ರಹ್ಮಣ್ಯದ ಯುವರಾಜ್
ಉಡುಪಿ, ಜ.2: ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿ ಅಂತರಾಜ್ಯ ಕಳವು ಆರೋಪಿಯೊಬ್ಬನನ್ನು ಕಾಪು ಪೊಲೀಸರು ಜ.2ರಂದು ಬಂಧಿಸಿದ್ದಾರೆ. ಮಲ್ಲಾರು ಗ್ರಾಮದ ಫಕೀರ್ಣಕಟ್ಟೆಯ ಮೂಲದ ಪ್ರಸ್ತುತ ತಮಿಳುನಾಡು ಕನ್ಯಾಕುಮಾರಿಯ ಉಮೇಶ್ ಬಳೆಗಾರ ಯಾ
ಉಡುಪಿ, ಜ.2: ಇತ್ತೀಚೆಗೆ ಉಡುಪಿ-ಮಣಿಪಾಲದಲ್ಲಿ ಹೊರ ರಾಜ್ಯದ ಖಾಸಗಿ ಸಂಸ್ಥೆಯೊಂದು ‘ನಮ್ಮ ಯಾತ್ರಿ’ ಆ್ಯಪ್ ಮೂಲಕ, ರಾಜ್ಯ ಸರಕಾರ ಟ್ಯಾಕ್ಸಿಗಳಿಗೆ ನಿಗದಿ ಪಡಿಸಿದ ದರಕ್ಕಿಂತ ಕಡಿಮೆ ಬೆಲೆಗೆ ಜಿಲ್ಲೆಯಾದ್ಯಂತ ಟ್ಯಾಕ್ಸಿ ಮತ್ತು ಅ
ಉಡುಪಿ, ಜ.2: ಅಜ್ಜರಕಾಡಿನ ಜಿಲ್ಲಾ ಆಸ್ಪತ್ರೆಯಲ್ಲಿ ಡಿ.31ರಂದು ವೈದ್ಯಕೀಯ ಸೇವೆಯಿಂದ ನಿವೃತ್ತರಾದ ಜನರಲ್ ಸರ್ಜನ್ (ಅಂಕೋಲಾಜಿಸ್ಟ್) ಡಾ. ವೆಂಕಟೇಶ್ ಎನ್. ಹಾಗ ಹಿರಿಯ ಅರವಳಿಕೆ ತಜ್ಞ ಡಾ.ಉಮೇಶ್ ಉಪಾಧ್ಯ ಇವರಿಗೆ ಜಿಲ್ಲಾ ಆಸ್ಪತ್ರೆ
ಕಲಬುರಗಿ: ಅಟಲ್ಜೀ ಜನಸ್ನೇಹಿ ಕೇಂದ್ರದ ಮೂಲಕ ಡಿಸೆಂಬರ್-2025ರ ಮಾಹೆಯಲ್ಲಿ ಸ್ವೀಕರಿಸಿದ 39,964 ಅರ್ಜಿಗಳಲ್ಲಿ 38,133 ಅರ್ಜಿಗಳನ್ನು ಕಾಲಮಿತಿಯಲ್ಲಿಯೇ ವಿಲೇವಾರಿ ಮಾಡಿ ಶೇ.95.42ರಷ್ಟು ಪ್ರಗತಿ ಸಾಧಿಸುವ ಮೂಲಕ ರಾಜ್ಯದಲ್ಲಿಯೇ ಅರ್ಜಿ ವ
ಕಲಬುರಗಿ: ಬೆಂಗಳೂರು (SMVT) ಎಸ್.ಎಮ್.ವಿ.ಟಿ. ರೈಲು ನಿಲ್ದಾಣದಲ್ಲಿ ಮೂಲ ಸೌಕರ್ಯ ನವೀಕರಣ ಕಾರ್ಯಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಈ ಕೆಳಕಂಡ ಎರಡು ವಿಶೇಷ ರೈಲುಗಳು ಯಲಹಂಕ ರೈಲು ನಿಲ್ದಾಣದವರೆಗೆ ಮಾತ್ರ ಸಂಚರಿಸಲಿದ್ದು, ಪ್ರಯಾಣಿ
ಖರ್ಗೋನ್, ಜ. 2: ಮಧ್ಯಪ್ರದೇಶದ ಖರ್ಗೋನ್ ಜಿಲ್ಲೆಯಲ್ಲಿ ನರ್ಮದಾ ನದಿಯ ದಡದಲ್ಲಿ ಕಲುಷಿತ ಆಹಾರ ಸೇವನೆಯಿಂದಾಗಿ ಕನಿಷ್ಠ 200 ಗಿಳಿಗಳು ಮೃತಪಟ್ಟಿವೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಬದ್ವಾ ಪ್ರದೇಶದಲ್ಲಿ ನದಿ ದಡದಲ
ಬೆಂಗಳೂರು, ಜ.2: ಬಳ್ಳಾರಿ ಘಟನೆಗೆ ಸಂಬಂಧಿಸಿ ಕಾಂಗ್ರೆಸ್ ಶಾಸಕ ನರ ಭರತ್ ರೆಡ್ಡಿ ಅನ್ನು ಕೂಡಲೇ ಬಂಧಿಸಿ ಎಂದು ಬಿಜೆಪಿ ನಾಯಕರ ನಿಯೋಗ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಅವರಿಗೆ ದೂರು ಸಲ್ಲಿಸಿ ಒತ್ತಾಯಿಸಿದೆ. ಶುಕ್ರ
ಕೇಂದ್ರದ ಹಸ್ತಕ್ಷೇಪಕ್ಕೆ ಆಗ್ರಹ
ಬಂಡಾ, ಜ. 2: ತನ್ನ ಮೇಲೆ ಲೈಂಗಿಕ ದೌರ್ಜನ್ಯವೆಸಗಲು ಯತ್ನಿಸಿದ್ದನೆನ್ನಲಾದ ಮಧ್ಯವಯಸ್ಕನೊಬ್ಬನನ್ನು 18 ವರ್ಷದ ಯುವತಿಯೊಬ್ಬಳು ಹರಿತವಾದ ಆಯುಧದಿಂದ ಕಡಿದು ಹತ್ಯೆಗೈದ ಘಟನೆ ಉತ್ತರಪ್ರದೇಶದ ಬಂಡಾ ಜಿಲ್ಲೆಯಲ್ಲಿ ವರದಿಯಾಗಿದೆ. ಆ
ಬೆಂಗಳೂರು, ಜ.2: ಸಫಾರಿ ವಾಹನಗಳ ಕಿರಿಕಿರಿಯಿಂದ ವನ್ಯಜೀವಿಗಳು ಕಾಡಿನಿಂದ ನಾಡಿಗೆ ಬರುತ್ತಿವೆಯೇ ಎನ್ನುವ ಕುರಿತು ಹಾಗೂ ಬಂಡೀಪುರ-ನಾಗರಹೊಳೆಯಲ್ಲಿ ಸಫಾರಿ ವಾಹನಗಳ ಧಾರಣಾ ಸಾಮರ್ಥ್ಯವೆಷ್ಟು ಎಂಬ ಬಗ್ಗೆ ಅಧ್ಯಯನಕ್ಕಾಗಿ ತಜ್ಞ
ಮುಂಬೈ, ಜ. 2: ದಟ್ಟವಾದ ಮಂಜು ಹಾಗೂ ತೀವ್ರವಾಗಿ ಕಡಿಮೆ ಗೋಚರತೆ ಇರುವ ಹಿನ್ನೆಲೆಯಲ್ಲಿ ಶುಕ್ರವಾರ ದಿಲ್ಲಿ ವಿಮಾನ ನಿಲ್ದಾಣದಲ್ಲಿ 66 ವಿಮಾನಗಳ ಹಾರಾಟವನ್ನು ರದ್ದುಪಡಿಸಲಾಗಿದೆ. ಮಂಜು ಹಾಗೂ ಕಡಿಮೆ ಗೋಚರತೆ ಪರಿಸ್ಥಿತಿಯ ಕಾರಣದಿ
ಜೇವರ್ಗಿ: ಪಟ್ಟಣದ ಬುಟ್ನಾಳ ರಸ್ತೆಯ ಪಕ್ಕದಲ್ಲಿರುವ ನಾಟ್ಯಲೋಕ ಡ್ಯಾನ್ಸ್ ಅಕಾಡೆಮಿ ವತಿಯಿಂದ ಅಮರಶಿಲ್ಪಿ ಜಕಣಾಚಾರ್ಯ ಜಯಂತೋತ್ಸವ ಆಚರಿಸಲಾಯಿತು. ವಿಶ್ವಕರ್ಮ ಸಮಾಜದ ಜಕಣಾಚಾರಿ ಜಯಂತಿಯ ಕುರಿತು ಸವಿಸ್ತಾರವಾಗಿ ಕರುಣಾಸಾ
ಕಲಬುರಗಿ: ಇಲ್ಲಿನ ಶಹಾಬಜಾರ ನಾಕಾದಲ್ಲಿರುವ ಶಿಕ್ಷಣ ಪ್ರೇಮಿ ರಾಜಶೇಖರ ಚೌದ್ರಿ ಅವರ ಮನೆಯಲ್ಲಿ ಗ್ರಂಥಾಲಯ ನಿರ್ಮಿಸುವ ಮೂಲಕ ಕನ್ನಡ ಪುಸ್ತಕ ಪ್ರಾಧಿಕಾರದ ಮನೆಗೊಂದು ಗ್ರಂಥಾಲಯ ಯೋಜನೆಗೆ ಚಾಲನೆ ನೀಡಲಾಯಿತು. ಮನೆಯ ಗ್ರಂಥಾಲ
ಬ್ರಹ್ಮಾವರ, ಜ.2: ಬ್ರಹ್ಮಾವರ ಪೊಲೀಸ್ ವ್ಯಾಪ್ತಿಯ ವಿವಿಧೆಡೆ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ಪ್ರದೇಶಗಳಿಗೆ ದಾಳಿ ನಡೆಸಿದ ಬ್ರಹ್ಮಾವರ ಪೊಲೀಸರು ಒಟ್ಟು 17 ದೋಣಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವಿವಿಧೆಡೆ ದೋಣಿಗಳ
ಜೇವರ್ಗಿ : ಹಿಂಗಾರು ಬೆಳೆಗಳ ಸಮೀಕ್ಷೆ ನಡೆಸಿ ರೈತರ ಪಹಣಿಯಲ್ಲಿ ಕೂಡಲೇ ನೋಂದಣಿ ಮಾಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ಕಲ್ಯಾಣ ಕರ್ನಾಟಕ ವಿಭಾಗ ಸಂಚಾಲಕರಾದ ರಾಜಶೇಖರ ಚವಡಿ ಆಗ್ರಹಿಸಿದರು. ಈ ಸಂಬಂಧ ಜೇವರ್ಗಿ
ಬೆಂಗಳೂರು, ಜ.2: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಕೈದಿ ಟಿ.ನಸೀರ್ಗೆ ನೆರವು ನೀಡಿದ್ದ ಪ್ರಕರಣದಲ್ಲಿ ಮೂವರು ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ರಾಷ್ಟ್ರೀಯ ತನಿಖಾ ದಳ(ಎನ್ಐಎ) ಹೆಚ್ಚುವರಿ ದೋಷಾರೋಪ ಪಟ್ಟಿ ಸಲ್ಲ
ನರಿಂಗಾಣ: ಗ್ರಾಮದ ಕೈರಂಗಳ ನಿವಾಸಿ ಶರೀಫ್ ಎನ್.ಎಸ್ (46) ಇಂದು ಮಧ್ಯಾಹ್ನ ಜುಮಾ ನಮಾಝ್ ಬಳಿಕ ಹೃದಯಾಘಾತದಿಂದ ನಿಧನರಾದರು. ಮೃತರ ಅಂತ್ಯ ಸಂಸ್ಕಾರವು ಇಂದು ರಾತ್ರಿ 10 ಗಂಟೆಗೆ ತೋಟಾಲ್ ಜುಮಾ ಮಸೀದಿಯ ವಠಾರದಲ್ಲಿ ನಡೆಯಲಿದೆ ಎಂದು
ಜೇವರ್ಗಿ : 30 ಸಾವಿರ ಪೇಶ್ವೆಗಳನ್ನು ಕೇವಲ 500 ಮಹಾರ್ ಸೈನಿಕರು ಸೋಲಿಸಿ ವಿಜಯಪತಾಕೆ ಹಾರಿಸಿದ ಐತಿಹಾಸಿಕ ದಿನವನ್ನು ಭೀಮಾ ಕೋರೆಗಾಂವ್ ವಿಜಯೋತ್ಸವವಾಗಿ ದೇಶಾದ್ಯಂತ ಆಚರಿಸಲಾಗುತ್ತಿದೆ. ಪೇಶ್ವೆಗಳ ಆಡಳಿತದಲ್ಲಿದ್ದ ಜಾತಿ, ಅಸ್
ಶಹಾಬಾದ್ : ಹುಟ್ಟಿನಿಂದ ಹಿಡಿದು ಅವರ ಕೊನೆ ಉಸಿರು ಇರುವ ತನಕ ಅನೇಕ ಹೋರಾಟಗಳನ್ನು ಮಾಡಿ ಈ ದೇಶದಲ್ಲಿರುವ ಅವೈಜ್ಞಾನಿಕ ಪದ್ದತಿಯ ದಿಕ್ಕನ್ನೇ ಬದಲಾಯಿಸಿ ಹೊಸ ಬದಲಾವಣೆಯನ್ನು ತಂದಂತಹ ಮಹಾನ್ ವ್ಯಕ್ತಿ ಡಾ.ಬಿ.ಆರ್.ಅಂಬೇಡ್ಕರ್
ಸಾಮಾಜಿಕ ಜಾಲತಾಣದಲ್ಲಿ ಫೊಟೋ ಅಪ್ಲೋಡ್ ಮಾಡಿದ್ದೀರಾ? ದುರುಪಯೋಗದ ಬಗ್ಗೆ ಇರಲಿ ಎಚ್ಚರ!
ದಾವಣಗೆರೆ: ಚಲಿಸುವ ರೈಲಿನಲ್ಲಿ ಪ್ರಯಾಣಿಕರೊಬ್ಬರ ಚಿನ್ನಾಭರಣ, ಲ್ಯಾಪ್ಟಾಪ್ ಕಳ್ಳತನ ಮಾಡಿದ್ದ ಆರೋಪಿಯನ್ನು ಆರ್ ಪಿಎಒಫ್ ಮತ್ತು ಜಿಆರ್ ಪಿ ಪೊಲೀಸರು ಬಂಧಿಸಿ 3.43 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಲ್ಯಾಪ್ಟಾಪ್ ವಶಪಡಿಸಿಕೊಂ
ವಾಡಿ : ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಿಸುವುದೆಂದರೆ ಸ್ವಾಭಿಮಾನದ ಹೋರಾಟವನ್ನು ನೆನೆಸಿಕೊಳ್ಳುವ ದಿನವಾಗಿದ್ದು, ಆ ಹೋರಾಟದ ಕಥೆಗಳನ್ನು ಕೇಳುತ್ತಲೇ ಯುವ ಪೀಳಿಗೆಯೊಳಗೆ ಹೋರಾಟದ ಕಿಚ್ಚು ಹಚ್ಚುತ್ತದೆ ಎಂದು ಡಾ. ಅಂಬೇಡ್
ನೈಸರ್ಗಿಕವಾದ ವಿಟಮಿನ್ C ಗಳು UV ಕಿರಣಗಳ ಹಾನಿಯನ್ನು ತಡೆದು ಸುರಕ್ಷಾ ಜಾಲವನ್ನು ಒದಗಿಸುತ್ತವೆ. ನಿಮ್ಮ SPF ಅಡಿಯಲ್ಲಿ ಹಚ್ಚುವುದರಿಂದ ಚಳಿಗಾಲದ ಸೂರ್ಯನಿಂದ ಉತ್ತಮ ರಕ್ಷಣೆ ಪಡೆಯಬಹುದು. ಚಳಿಗಾಲದಲ್ಲಿ ಚರ್ಮದ ರಕ್ಷಣೆ ಬಹಳ ಕಷ್
ಬಸವಕಲ್ಯಾಣ : 12ನೇ ಶತಮಾನದ ಶರಣರು ಸಮಾಜಕ್ಕೆ ಸಾರಿದ ವಚನ ಸಾಹಿತ್ಯವನ್ನು ಕೇವಲ ಬೋಧನೆ ಮತ್ತು ಅಧ್ಯಯನಕ್ಕೆ ಮಾತ್ರ ಸೀಮಿತಗೊಳಿಸದೆ, ಅದರಲ್ಲಿ ಅಡಗಿರುವ ಮಾನವೀಯ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗಲೇ ನಮ್ಮ ಜೀವನ ಸಾ
ಚಿಕ್ಕಮಗಳೂರು, ಜ.2: ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಾಟೆ ಮತ್ತು ಫೈರಿಂಗ್ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ಹಾಗೂ ನ್ಯಾಯಯುತವಾದ ತನಿಖೆಯಾಗಲಿ ಎಂದು ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಆಗ್ರಹಿಸಿದರು. ಶುಕ್ರವಾರ ನಗರದಲ್ಲಿ ಸುದ
ಕುಂದಾಪುರ, ಜ.2: ಅಸ್ಸಾಂನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಶಾಲಾ ಚೆಸ್ ಚಾಂಪಿಯನ್ ಶಿಪ್ನಲ್ಲಿ ಬ್ರಹ್ಮಾವರ ಲಿಟಲ್ ರಾಕ್ ಶಾಲೆ 9ನೆ ತರಗತಿ ವಿದ್ಯಾರ್ಥಿನಿ ಆರಾಧ್ಯ ಎಸ್.ಶೆಟ್ಟಿ ಬೆಳ್ಳಿ ಪದಕ ಗೆದ್ದು ವಿಶ್ವಮಟ್ಟದ ಚೆಸ್ ಪಂದ್ಯಾವ
ನಾಗರಿಕ ಸನ್ಮಾರ್ಗ ಸಮಿತಿಯಿಂದ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು, ಎಸ್ಡಿಎಂಸಿ ಪ್ರತಿನಿಧಿಗಳಿಗೆ ಕಾರ್ಯಾಗಾರ
ಹಣ್ಣುಗಳು ಮಧುಮೇಹಿಗಳಿಗೆ ಶತ್ರುಗಳಲ್ಲ. ಕೆಲವು ಹಣ್ಣುಗಳನ್ನು ಜಾಣತನದಿಂದ ಮತ್ತು ಸಮತೋಲನದಲ್ಲಿ ಸೇವಿಸಿದರೆ, ಅವು ನಿತ್ಯ ಆಹಾರದ ಭಾಗವಾಗಿ ರಕ್ತದಲ್ಲಿನ ಸಕ್ಕರೆಯ ಆರೋಗ್ಯಕರ ಪ್ರಮಾಣವನ್ನು ಕಾಪಾಡಲು ನೆರವಾಗುತ್ತವೆ. ಎಲ್ಲ
ಕುಂದಾಪುರ, ಜ.2: ಸಿದ್ದಾಪುರ ಏತ ನೀರಾವರಿ ಯೋಜನೆಯನ್ನು ಮೂಲ ಡಿಪಿಆರ್ ಪ್ರಕಾರ ಮಾಡಬೇಕು. ಮೂಲ ಯೋಜನೆಯನ್ನು ಕೈಬಿಟ್ಟು ಒಂದು ವೇಳೆ ರೈತರ ಹಿತಾಸಕ್ತಿಯನ್ನು ನಿರ್ಲಕ್ಷಿಸಿದರೆ ಮುಂದಿನ ದಿನಗಳಲ್ಲಿ ಪಕ್ಷಾ ತೀತವಾದ ಎಲ್ಲರನ್ನು ಒ
ಬಳ್ಳಾರಿ: ಗುಂಪು ಘರ್ಷಣೆ ಹಿನ್ನೆಲೆ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅವರನ್ನು ಅಮಾನತು ಮಾಡಿ ಡಿಪಿ ಎಆರ್ ನ ಸರಕಾರದ ಅಧೀನ ಕಾರ್ಯದರ್ಶಿ ಆದೇಶವನ್ನು ಹೊರಡಿಸಿದ್ದಾರೆ. ಗುರುವಾರ ಬಳ್ಳಾರಿ ಜಿಲ್ಲೆಯ ನೂತನ ಎಸ್ಪಿ ಆಗಿ ಪವನ್
ಭಾರತದಲ್ಲಿ ಗಿಗ್ ಕಾರ್ಮಿಕರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಗಿಗ್ ಮತ್ತು ಪ್ಲಾಟ್ ಫಾರ್ಮ್ ಆರ್ಥಿಕತೆಯು ರೈಡ್ ಶೇರಿಂಗ್, ವಿತರಣಾ ಸೇವೆಗಳು, ಲಾಜಿಸ್ಟಿಕ್ಸ್ ಮತ್ತು ವೃತ್ತಿಪರ ಕೆಲಸದಂತಹ ಕ್ಷೇತ್ರಗಳಲ್ಲಿ ಹೊಸ ಅವಕಾಶಗಳನ
ಉಡುಪಿ, ಜ.2: ಉಡುಪಿಯ ರಂಜನಿ ಮೆಮೋರಿಯಲ್, ಸೈ ಆರ್ಟ್ ಸರ್ವಿಸಸ್ ಅಮೇರಿಕ, ಮಣಿ ಕೃಷ್ಣಸ್ವಾಮಿ ಅಕಾಡೆಮಿ, ರಾಗಧನ ಉಡುಪಿ, ಸರಿಗಮ ಭಾರತಿ ಸಂಗೀತ ಶಾಲೆ ಪರ್ಕಳ ಇವುಗಳ ಸಂಯುಕ್ತ ಆಶ್ರಯದಲ್ಲಿ ಸಂಗೀತದ ಶ್ರೇಷ್ಠ ವಾಗ್ಗೇಯಕಾರರಾದ ಊತ್ತು
ಬೀದರ್ : ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ನ ಸಾಮಾಜಿಕ, ಮಾಧ್ಯಮ ವಿಭಾಗದ ರಾಜ್ಯ ಸಂಯೋಜಕರಾಗಿ ಔರಾದ್ ತಾಲೂಕಿನ ತುಳಜಾಪೂರ್ ಗ್ರಾಮದ ಪ್ರಥ್ವಿರಾಜ ಮುಧೋಳಕರ ಅವರನ್ನು ನೇಮಕ ಮಾಡಲಾಗಿದೆ. ಯುವ ಕಾಂಗ್ರೆಸ್ನ ಕರ್ನಾಟಕ ಉಸ್ತುವ
ಮಧ್ಯಪ್ರದೇಶದ ಇಂದೋರ್ ನ ಭಾಗೀರಥಪುರ ಪ್ರದೇಶದಲ್ಲಿ ಕಲುಷಿತ ನೀರು ಸೇವಿಸಿ 10 ಮಂದಿ ಸಾವಿಗೀಡಾಗಿದ್ದು, 150 ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. 2,456 ಜನರಲ್ಲಿ ವಾಂತಿ ಮತ್ತು ಅತಿಸಾರದಂತಹ ಲಕ್ಷಣಗಳು ಕಾಣಿಸಿಕೊಂಡ
ಉಡುಪಿ, ಜ.2: ಹಸಿವು ಮುಕ್ತ ಸಮಾಜದ ನಿರ್ಮಾಣಕ್ಕಾಗಿ ಹಾಗೂ ಪೌಷ್ಟಿಕ ಆಹಾರ ಕುರಿತು ಜಾಗೃತಿ ಮೂಡಿ ಸುವ ಉದ್ದೇಶದಿಂದ ಲಯನ್ಸ್ ಜಿಲ್ಲೆ 317ಸಿ, ಲಯನ್ಸ್ ಕ್ಲಬ್ ಮಣಿಪಾಲದ ಸಹಯೋಗದಲ್ಲಿ ಉಡುಪಿಯಲ್ಲಿ ಜ.3ರಿಂದ 11ರವರೆಗೆ ಹಸಿವು ನಿವಾರಣಾ ಸ
ಭಾಲ್ಕಿ : ಶಾಲೆಯಲ್ಲಿ ಶಿಕ್ಷಕರೊಬ್ಬರು ಹೃದಯಾಘಾತದಲ್ಲಿ ಮೃತಪಟ್ಟ ಘಟನೆ ಭಾಲ್ಕಿ ತಾಲೂಕಿನ ಲಂಜವಾಡ ಗ್ರಾಮದಲ್ಲಿ ನಡೆದಿದೆ. ಮೃತರನ್ನು ತಾಲೂಕಿನ ಬಾಜೋಳಗಾ ಗ್ರಾಮದ ನಿವಾಸಿ, ಲಂಜವಾಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ
ಉಡುಪಿ, ಜ.2: ತುಳುಕೂಟ ಉಡುಪಿ ವತಿಯಿಂದ 24ನೇ ವರ್ಷದ ಕಸ್ತೂರು ದೊಡ್ಡಣ್ಣ ಶೆಟ್ಟಿ ನೆನಪಿನ ತುಳುನಾಟಕ ಸ್ಪರ್ಧೆಯನ್ನು ಇದೇ ಜನವರಿ 5ರಿಂದ 11ರವರೆಗೆ ಉಡುಪಿ ಎಂ.ಜಿ.ಎಂ. ಕಾಲೇಜಿನ ಮುದ್ದಣ ಮಂಟಪ ದಲ್ಲಿ ಆಯೋಜಿಸಲಾಗಿದೆ ಎಂದು ತುಳುಕೂಟ ಉ
ಬೀದರ್: 2025–26ನೇ ಸಾಲಿನ ಶಾಲಾ ಶಿಕ್ಷಣ ಇಲಾಖೆಯ ಪದವಿ ಪೂರ್ವ ವಿದ್ಯಾರ್ಥಿಗಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಬೀದರ್ ಜಿಲ್ಲೆಯ ವಿದ್ಯಾರ್ಥಿನಿ ಐಶ್ವರ್ಯ ಅವರು ಕರಾಟೆ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದು ಜಿಲ್ಲೆಗೆ ಕೀರ್ತಿ ತ
ಬೀದರ್ : ವಿಪರೀತ ಚಳಿ ಹಾಗೂ ತೀವ್ರ ಶೀತಗಾಳಿ ಬೀಸುತ್ತಿರುವ ಹಿನ್ನೆಲೆಯಲ್ಲಿ ಶನಿವಾರದಂದು ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಸಮಯವನ್ನು ಬದಲಾವಣೆ ಮಾಡಿ ಶಾಲಾ ಶಿಕ್ಷ
ತುಮಕೂರು,ಜ.02: ಕನ್ನಡವನ್ನು ಕೇವಲ ಸರಕಾರಿ ಆದೇಶಗಳ ಮೂಲಕ ಉಳಿಸಲು ಸಾಧ್ಯವಿಲ್ಲ. ಅದು ಹೃದಯದ ಭಾಷೆಯಾಗಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭ
ಕೊಪ್ಪಳಕುಕನೂರು: ಎರಡು ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕುಕನೂರು ತಾಲೂಕಿನ ಬನಾಪುರ ಕ್ರಾಸ್ ಬಳಿ ನಡೆದಿದೆ. ಈ ಘಟನೆ ಹೇಗೆ ನಡೆಯಿತು ಎನ್ನುವುದು ಇನ್ನು ತಿಳಿದು ಬಂದಿಲ್ಲ. ಕನಿ
ಮೈಸೂರು,ಜ.2: ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಅಂಗವಾಗಿ ಗುರುವಾರ ರಾತ್ರಿ ಬ್ಯಾನರ್ ಕಟ್ಟುವ ವಿಚಾರದಲ್ಲಿ ಬಳ್ಳಾರಿ ನಗರದ ಹವಂಬಾವಿಯಲ್ಲಿ ನಡೆದ ಘರ್ಷಣೆಯಲ್ಲಿ ಅಮಾಯಕ ಯುವಕನೊಬ್ಬ ಮೃತಪಟ್ಟಿದ್ದಾನೆ. ಸರಕಾರ ಗುಂಡಿಕ
ಕುಕನೂರು : ಯಲಬುರ್ಗಾ ಯೋಜನಾ ಕಚೇರಿ ವ್ಯಾಪ್ತಿಯ ತಳಕಲ್ ಗ್ರಾಮ ಪಂಚಾಯತ್ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಯೋಗದಲ್ಲಿ ತಳಕಲ್ ಗ್ರಾಮದಲ್ಲಿ 594ನೇ ಶುದ್ಧಗಂಗಾ ಘಟಕವನ್ನು ಗ್ರಾಮ ಪಂಚಾಯತ್ ಅಧ್ಯಕ
ಉಡುಪಿ, ಜ.2: ಕಳೆದ 36 ವರ್ಷಗಳಿಂದ ನಿರಂತರವಾಗಿ ಕನ್ನರ್ಪಾಡಿ ಶ್ರೀಜಯದುರ್ಗಾಪರಮೇಶ್ವರೀ ದೇವಸ್ಥಾನದಿಂದ ಪರ್ಯಾಯದ ಹೊರೆಕಾಣಿಕೆ ಅತ್ಯಂತ ವಿಜೃಂಭಣೆಯಿಂದ ಸಮರ್ಪಣೆಯಾಗಿದ್ದು ಈ ಬಾರಿಯ ಶೀರೂರು ಪರ್ಯಾಯಕ್ಕೂ ಶ್ರೀಕ್ಷೇತ್ರದಿಂ

17 C