SENSEX
NIFTY
GOLD
USD/INR

Weather

22    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಹೊಸ ವರ್ಷದ ಸಂಭ್ರಮಾಚರಣೆ: ರಾಜ್ಯದ ಜನತೆಗೆ ಶುಭ ಕೋರಿದ ಸಿಎಂ, ರಾಜ್ಯಪಾಲ

ಬೆಂಗಳೂರು: ರಾಜ್ಯದ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರು ಹೊಸ ವರ್ಷದ ಶುಭಾಶಯಗಳನ್ನು ಕೊರಿದ್ದಾರೆ. ಬುಧವಾರ ಎಕ್ಸ್‍ನಲ್ಲಿ ಪೋಸ್ಟ್ ಹಾಕಿರುವ ಸಿಎಂ ಸಿದ್ದರಾಮಯ್ಯ, ‘2026ರ ಹೊಸ

31 Dec 2025 11:50 pm
ಹಿರಿಯ ಪತ್ರಕರ್ತ ಶಿವಶಂಕರಸ್ವಾಮಿ ನಿಧನ

ಮೈಸೂರು: ಹಿರಿಯ ಪತ್ರಕರ್ತ, ವಾರದ ಮಿತ್ರ ಪತ್ರಿಕೆ ಸಂಪಾದಕ ಶಿವಶಂಕರಸ್ವಾಮಿ (68) ಅವರು ಬುಧವಾರ ಮಧ್ಯಾಹ್ನ ವಿದ್ಯಾರಣ್ಯಪುರಂ ನಲ್ಲಿರುವ ಅವರ ನಿವಾಸದಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಮಕ್ಕಳು ಸೇರಿದಂತೆ ಅಪಾರ ಬ

31 Dec 2025 11:46 pm
BIT | ವೃತ್ತಿ ಮಾರ್ಗದರ್ಶನದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು: ಅನೀಸ್ ಕುಟ್ಟಿ

ಮಂಜೇರಿ: ವೃತ್ತಿ ಮಾರ್ಗದರ್ಶನದಲ್ಲಿ ಶಿಕ್ಷಕರ ಪಾತ್ರ ದಿನದಿಂದ ದಿನಕ್ಕೆ ವಿಸ್ತಾರಗೊಳ್ಳುತ್ತಿದ್ದು, ಅವರು ಕೇವಲ ಪಾಠ ಬೋಧಕರಲ್ಲದೆ ವಿದ್ಯಾರ್ಥಿಗಳ ಮಾರ್ಗದರ್ಶಕರು ಹಾಗೂ ವೃತ್ತಿ ರೂಪಿಸುವ ಶಿಲ್ಪಿಗಳಾಗಬೇಕಾಗಿದೆ ಎಂದು ಶ

31 Dec 2025 11:42 pm
ಚಿಕ್ಕಮಗಳೂರು: ನೂತನ ಜಿಲ್ಲಾಧಿಕಾರಿಯಾಗಿ ಎನ್.ಎಂ. ನಾಗರಾಜ್ ನೇಮಕ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎನ್.ಎಂ. ನಾಗರಾಜ್ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಹಾಲಿ ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಿ.ಎನ್.ಮೀನಾನಾಗರಾ

31 Dec 2025 11:39 pm
ಭಟ್ಕಳದಲ್ಲಿ ಮನೆಗೆ ನುಗ್ಗಿ ಕಳ್ಳತನ; 9 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

ಭಟ್ಕಳ: ಮಂಗಳೂರಿನ ಮದುವೆ ಸಮಾರಂಭಕ್ಕೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡು ಭಟ್ಕಳದ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಸುಮಾರು 9 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿರುವ ಘಟನೆ ವರದಿಯಾಗ

31 Dec 2025 11:38 pm
Madhya Pradesh: ರಾಷ್ಟ್ರೀಯ ಜಲ ಪ್ರಶಸ್ತಿ ಪಡೆಯಲು AI ಚಿತ್ರ ಬಳಕೆ ಆರೋಪ: IAS ಅಧಿಕಾರಿಗಳಿಂದ ನಿರಾಕರಣೆ

ಹೊಸದಿಲ್ಲಿ: ಪ್ರತಿಷ್ಠಿತ ರಾಷ್ಟ್ರಪತಿ ಪ್ರಶಸ್ತಿಯನ್ನು ಪಡೆಯಲು ಕೃತಕ ಬುದ್ಧಿಮತ್ತೆ (AI) ಚಾಲಿತ ಚಿತ್ರಗಳನ್ನು ಬಳಸಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿರುವ ಮಧ್ಯಪ್ರದೇಶ ಕೇಡರ್‌ ನ ಖಾಂಡ್ವಾ ಜಿಲ್ಲಾಧಿಕಾರಿ ರಿಶವ್ ಗುಪ್ತ ಹ

31 Dec 2025 10:57 pm
ಆಸ್ಟ್ರೇಲಿಯದ ವಿಶ್ವಕಪ್ ವಿಜೇತ ಮಾಜಿ ಕ್ರಿಕೆಟಿಗ ಮಾರ್ಟಿನ್ ಆರೋಗ್ಯ ಸ್ಥಿತಿ ಗಂಭೀರ

ಡೇಮಿಯನ್ ಮಾರ್ಟಿನ್ |Photo Credit : NDTV  ಮೆಲ್ಬರ್ನ್, ಡಿ.31: ಆಸ್ಟ್ರೇಲಿಯದ ಪರ 67 ಟೆಸ್ಟ್ ಪಂದ್ಯಗಳನ್ನು ಆಡಿರುವ ಮಾಜಿ ಕ್ರಿಕೆಟಿಗ ಡೇಮಿಯನ್ ಮಾರ್ಟಿನ್ ಅವರು ಬ್ರಿಸ್ಬೇನ್ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಆಸ್ಟ್

31 Dec 2025 10:43 pm
ಮಂಗಳೂರು| ದ.ಕ. ಜಿಲ್ಲಾ ವಕ್ಫ್‌ ಅಧಿಕಾರಿ ಅಬೂಬಕ್ಕರ್ ನಿವೃತ್ತಿ; ಬೀಳ್ಕೊಡುಗೆ

ದಕ್ಷಿಣ ಕನ್ನಡ ಜಿಲ್ಲಾ ವಕ್ಫ್‌ ಅಧಿಕಾರಿಯಾಗಿ ಉತ್ತಮ ಸೇವೆ ಸಲ್ಲಿಸಿ ಬುಧವಾರ ಸೇವಾ ನಿವೃತ್ತಿಯಾದ ಅಬೂಬಕ್ಕರ್ ಅವರಿಗೆ ದಕ್ಷಿಣ ಕನ್ನಡ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಮಂಗಳೂರಿನ ಪಾಂಡೇಶ್ವರದಲ್ಲಿರುವ ಮೌಲಾನಾ

31 Dec 2025 10:40 pm
ಕೊಡಗು ಎಸ್ಪಿ ರಾಮರಾಜನ್ ವರ್ಗಾವಣೆ

ಕೊಡಗು: ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರು ವರ್ಗಾವಣೆಗೊಂಡಿದ್ದಾರೆ. ಇವರ ಸ್ಥಾನಕ್ಕೆ ಮೈಸೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಿಂದುಮಣಿ ನೂತನ ಎಸ್ಪಿಯಾಗಿ ನಿಯುಕ್ತಿಗೊಂಡಿದ್ದಾರೆ. ಕರ್ನಾ

31 Dec 2025 10:31 pm
Uttar Pradesh: ದಲಿತ ಬಾಲಕಿಯ ಮೇಲೆ ಅತ್ಯಾಚಾರ

ಅಮೇಠಿ, ಡಿ.31: ಹೊಲಕ್ಕೆ ತೆರಳಿದ್ದ 13 ವರ್ಷದ ದಲಿತ ಬಾಲಕಿಯ ಮೇಲೆ ದುಷ್ಕರ್ಮಿಯೋರ್ವ ಅತ್ಯಾಚಾರ ಎಸಗಿದ ಘಟನೆ ಮಂಗಳವಾರ ಇಲ್ಲಿನ ಫುರಸತಗಂಜ್ ಪ್ರದೇಶದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅದೇ ಗ್ರಾಮದ ಯುವಕನೊಬ್ಬ ಬಾಲ

31 Dec 2025 10:30 pm
2026ರಲ್ಲಿ ರಾಜ್ಯಸಭೆಯ 72 ಸ್ಥಾನಗಳಿಗೆ ಚುನಾವಣೆ NDA ಬಲ 145ಕ್ಕೆ ಏರುವ ಸಾಧ್ಯತೆ

ಹೊಸದಿಲ್ಲಿ, ಡಿ.31: 245 ಸದಸ್ಯ ಬಲದ ರಾಜ್ಯಸಭೆಯ 72 ಸ್ಥಾನಗಳಿಗೆ 2026ರಲ್ಲಿ ಚುನಾವಣೆಗಳು ನಡೆಯಲಿದ್ದು, ಆಡಳಿತಾರೂಢ ಎನ್‌ಡಿಎ ಸುಮಾರು 50 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ. ಪ್ರಸ್ತುತ ಈ 72 ಸ್ಥಾನಗಳ ಪೈಕಿ 40 ಸ್ಥಾನಗಳನ್ನು ಎನ್‌ಡಿ

31 Dec 2025 10:30 pm
ಬೆಂಗರೆ ಪಲ್ಗುಣಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಪಣಂಬೂರು: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಬೆಂಗರೆ ಪಲ್ಗುಣಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವಪತ್ತೆಯಾಗಿದೆ.‌ ಅಪರಿಚಿತ ವ್ಯಕ್ತಿ ಸುಮಾರು 40-43 ವರ್ಷದವರಾಗಿದ್ದು, ನೀಲಿ ಬಣ್ಣದ ಉದ್ದ ತೋಳಿನ ಜೀನ್ಸ್ ಅಂಗಿ ಅದರ ಒಳಗೆ ಹಳದಿ

31 Dec 2025 10:26 pm
31 Dec 2025 10:20 pm
ಪುಟಿನ್ ನಿವಾಸದ ಮೇಲೆ ಉಕ್ರೇನ್‌ ನ ಡ್ರೋನ್ ದಾಳಿಯ ವೀಡಿಯೊ ಬಿಡುಗಡೆ

ಮಾಸ್ಕೋ, ಡಿ.31: ರಶ್ಯವು ಬುಧವಾರ ಹೊಡೆದುರುಳಿಸಲಾದ ಡ್ರೋನ್‌ನ ವೀಡಿಯೊವನ್ನು ಬಿಡುಗಡೆಗೊಳಿಸಿದ್ದು, ಈ ಡ್ರೋನ್ ಅನ್ನು ರಶ್ಯದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರ ನಿವಾಸದತ್ತ ಉಕ್ರೇನ್ ಪ್ರಯೋಗಿಸಿತ್ತು ಎಂದು ಪ್ರತಿಪಾದಿಸಿದ

31 Dec 2025 10:20 pm
100 ಮಿಲಿಗ್ರಾಮ್‌ ಗೂ ಹೆಚ್ಚಿನ ನಿಮೆಸುಲೈಡ್ ಒಳಗೊಂಡ ಔಷಧಿಗಳಿಗೆ ಕೇಂದ್ರದ ನಿಷೇಧ

ಹೊಸದಿಲ್ಲಿ, ಡಿ.31: ಕೇಂದ್ರ ಸರ್ಕಾರವು 100 ಮಿಲಿಗ್ರಾಮ್‌ಗಿಂತ ಹೆಚ್ಚಿನ ನಿಮೆಸುಲೈಡ್ ಒಳಗೊಂಡಿರುವ ಬಾಯಿ ಮೂಲಕ ಸೇವಿಸುವ ಎಲ್ಲ ಔಷಧಿಗಳ ತಯಾರಿಕೆ, ಮಾರಾಟ ಮತ್ತು ವಿತರಣೆಯನ್ನು ತಕ್ಷಣವೇ ಜಾರಿಗೆ ಬರುವಂತೆ ನಿಷೇಧಿಸಿದೆ. ಔಷಧಿಗಳ

31 Dec 2025 10:20 pm
ದಟ್ಟ ಮಂಜು, ಮಾಲಿನ್ಯ, ಶೀತ ಗಾಳಿಯಿಂದ ಪೂರ್ವ ಮತ್ತು ಉತ್ತರ ಭಾರತ ತತ್ತರ

ಹೊಸದಿಲ್ಲಿ, ಡಿ.31: ಉತ್ತರ ಮತ್ತು ಪೂರ್ವ ಭಾರತದ ಹೆಚ್ಚಿನ ಭಾಗಗಳಲ್ಲಿ ಬುಧವಾರವೂ ತೀವ್ರ ಚಳಿ ಮುಂದುವರಿದಿದ್ದು, ದಟ್ಟ ಮಂಜು ಮತ್ತು ವಾಯುಮಾಲಿನ್ಯದಿಂದಾಗಿ ಹಲವಾರು ರಾಜ್ಯಗಳಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದೆ. ಬು

31 Dec 2025 10:20 pm
Uttarakhand | ತ್ರಿಪುರಾ ವಿದ್ಯಾರ್ಥಿಯ ಹತ್ಯೆ ಪ್ರಕರಣದ ತನಿಖೆಗೆ SIT ರಚನೆ

ಡೆಹ್ರಾಡೂನ್, ಡಿ.30: ತ್ರಿಪುರಾದ ವಿದ್ಯಾರ್ಥಿ ಆ್ಯಂಜೆಲ್ ಚಕ್ಮಾ ಹತ್ಯೆ ಪ್ರಕರಣದ ತನಿಖೆಗೆ ಉತ್ತರಾಖಂಡ ಪೊಲೀಸರು ಬುಧವಾರ ವಿಶೇಷ ತನಿಖಾ ತಂಡವೊಂದನ್ನು (SIT) ರಚಿಸಿದ್ದಾರೆ. ಆ್ಯಂಜೆಲ್ ಚಕ್ಮಾ ಅವರು ಉತ್ತರಾಖಂಡದ ರಾಜಧಾನಿ ಡೆಹ್

31 Dec 2025 10:20 pm
ಐಡಿಎ ದಕ್ಷಿಣ ಕನ್ನಡ ಶಾಖೆಯ ಅಧ್ಯಕ್ಷರಾಗಿ ಡಾ. ಜಗದೀಶ್ ಚಂದ್ರ ಅಧಿಕಾರ ಸ್ವೀಕಾರ

ಮಂಗಳೂರು, ಡಿ.30: ಮಂಗಳೂರಿನ ಯೆನೆಪೊಯ ದಂತ ಕಾಲೇಜಿನ ಓರಲ್ ಮತ್ತು ಮ್ಯಾಕ್ಸಿಲೊಫೇಶಿಯಲ್ ಸರ್ಜರಿ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ. ಜಗದೀಶ್ ಚಂದ್ರ ಅವರು ದಕ್ಷಿಣ ಕನ್ನಡ ಶಾಖೆಯ ಭಾರತೀಯ ದಂತ ಸಂಘ (ಐಡಿಎ) ಅಧ್ಯಕ್ಷರಾಗಿ

31 Dec 2025 10:20 pm
Rajasthan: 150 ಕಿ.ಗ್ರಾಂ. ಅಮೋನಿಯಂ ನೈಟ್ರೇಟ್ ವಶ; ಇಬ್ಬರ ಬಂಧನ

ಟೋಂಕ್, ಡಿ.31: ರಾಜಸ್ಥಾನದ ಟೋಂಕ್ ಪೊಲೀಸ್‌ಗಳ ಜಿಲ್ಲಾ ವಿಶೇಷ ತಂಡ (ಡಿಎಸ್‌ಟಿ) ಬುಧವಾರ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದೆ. ಅವರ ಕಾರಿನಿಂದ 150 ಕಿ.ಗ್ರಾಂ. ಅಮೋನಿಯಂ ನೈಟ್ರೇಟ್, 200 ಕಾಟ್ರಿಜ್‌ಗಳು ಹಾಗೂ 6 ಕಂತೆ ಸುರಕ್ಷಾ ಫ್ಯೂಸ್ ವ

31 Dec 2025 10:20 pm
ಪ್ರತ್ಯೇಕ ಪ್ರಕರಣ: ಇಬ್ಬರು ಆತ್ಮಹತ್ಯೆ

ಬೈಂದೂರು, ಡಿ.31: ಮದ್ಯದಲ್ಲಿ ವಿಷಬೇರಿಸಿ ಸೇವಿಸಿ ಅಸ್ವಸ್ಥಗೊಂಡಿದ್ದ ಉಪ್ಪುಂದ ಗ್ರಾಮದ ದೊಡ್ಡತೂಮಿನ ಹಿತ್ಲುವಿನ ನಿವಾಸಿ ಸುರೇಶ್ ಪೂಜಾರಿ ಎಂಬವರು ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾ

31 Dec 2025 10:17 pm
ಎಎಸ್ಪಿ ಹರ್ಷ ಪ್ರಿಯಂವದರಿಗೆ ಮುಂಬಡ್ತಿ

ಉಡುಪಿ, ಡಿ.31: ಕಳೆದ ಫೆಬ್ರವರಿ ತಿಂಗಳಿನಿಂದ ಕಾರ್ಕಳ ಉಪ ವಿಭಾಗದ ಎಎಸ್ಪಿಯಾಗಿದ್ದ ಕಾರ್ಯ ನಿರ್ವಹಿಸುತಿದ್ದ ಡಾ. ಹರ್ಷ ಪ್ರಿಯಂವದ ಅವರಿಗೆ ರಾಜ್ಯ ಸರಕಾರ ಸಿಐಡಿ ಎಸ್ಪಿಯಾಗಿ ಮುಂಬಡ್ತಿ ನೀಡಿ ಆದೇಶ ಹೊರಡಿಸಿದೆ. ಜಾರ್ಖಂಡ್ ಮೂಲದ

31 Dec 2025 10:15 pm
ಚೆನ್ನೈ ಸಮೀಪ ರೈಲಿನಲ್ಲಿ ಒಡಿಶಾ ಯುವಕನ ಮೇಲೆ ಮಾರಕಾಯುಧಗಳಿಂದ ಬಾಲಕರ ದಾಳಿ

ಚೆನ್ನೈ: ಸಮೀಪದ ತಿರುತ್ತಣಿಯಲ್ಲಿ ಹೊರರಾಜ್ಯದ ಯುವಕನೊಬ್ಬನ ಮೇಲೆ ಕುಡುಗೋಲುಗಳಿಂದ ದಾಳಿ ನಡೆಸಿದ 17 ವರ್ಷದ ಬಾಲಕರನ್ನು ಬಂಧಿಸಿದ ಘಟನೆ ವರದಿಯಾಗಿದೆ. ತಿರುತ್ತಣಿಯಲ್ಲಿ ದಾಳಿಗೊಳಗಾದ ಸೂರಜ್ ಅವರಿಗೆ ಗಾಯಗಳಾಗಿದ್ದು, ಸದ್ಯಕ

31 Dec 2025 10:14 pm
ಉಸ್ಮಾನ್ ಹಾದಿ ಹತ್ಯೆಯ ಶಂಕಿತ ಆರೋಪಿ ದುಬೈಯಲ್ಲಿ: ವರದಿ

ದುಬೈ, ಡಿ.31: ಢಾಕಾದಲ್ಲಿ ಉಸ್ಮಾನ್ ಹಾದಿಯನ್ನು ಗುಂಡಿಕ್ಕಿ ಹತ್ಯೆಗೈದ ಶಂಕಿತ ಆರೋಪಿ ಫೈಸಲ್ ಕರೀಮ್ ಮಸೂದ್, ಹತ್ಯೆಯಲ್ಲಿ ತಾನು ಪಾಲ್ಗೊಂಡಿರುವುದನ್ನು ನಿರಾಕರಿಸಿದ್ದು, ತಾನು ಈಗ ದುಬೈಯಲ್ಲಿ ಇರುವುದಾಗಿ ಹೇಳಿದ್ದಾನೆ. ಬುಧವಾ

31 Dec 2025 10:05 pm
12 ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ, 66 ಮಂದಿ ಐಎಎಸ್ ಅಧಿಕಾರಿಗಳಿಗೆ ಮುಂಭಡ್ತಿ

ಬೆಂಗಳೂರು: ಐದು ಮಂದಿ ಜಿಲ್ಲಾಧಿಕಾರಿಗಳು ಸೇರಿದಂತೆ 12 ಮಂದಿ ಐಎಎಸ್ ಅಧಿಕಾರಿಗಳನ್ನು ಬುಧವಾರ ವರ್ಗಾವಣೆ ಮಾಡಿರುವ ರಾಜ್ಯ ಸರಕಾರ, 66 ಮಂದಿ ಐಎಎಸ್ ಅಧಿಕಾರಿಗಳಿಗೆ ಮುಂಭಡ್ತಿ ನೀಡಿದ್ದು, ಈ ಪೈಕಿ ಕೆಲ ಅಧಿಕಾರಿಗಳಿಗೆ ಹೆಚ್ಚುವರ

31 Dec 2025 10:01 pm
ಧರ್ಮಸ್ಥಳ ಪ್ರಕರಣ: ಶ್ರೀಕ್ಷೇತ್ರ ಧರ್ಮಸ್ಥಳ ಪರವಾಗಿ ಬೆಳ್ತಂಗಡಿ ನ್ಯಾಯಾಲಯಕ್ಕೆ ವಕಾಲತ್ತು ಸಲ್ಲಿಕೆ

ಬೆಳ್ತಂಗಡಿ: ದೇಶಾದ್ಯಂತ ಭಾರಿ ಸುದ್ದಿಯಾಗಿದ್ದ ಧರ್ಮಸ್ಥಳ ಪ್ರಕರಣ ಸಂಬಂಧ ಶ್ರೀಕ್ಷೇತ್ರ ಧರ್ಮಸ್ಥಳದ ಪರವಾಗಿ ಬೆಳ್ತಂಗಡಿ ನ್ಯಾಯಾಲಯಕ್ಕೆ ವಕಾಲತ್ತು ಸಲ್ಲಿಕೆಯಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಮೊಕದ್

31 Dec 2025 9:58 pm
ಕೇರಳಯಾತ್ರೆ: ಜ.1ರಂದು ಎಸ್‌ವೈಎಸ್ ಐಕ್ಯದಾರ್ಡ್ಯ ಸಂಗಮ

ಮಂಗಳೂರು, ಡಿ.31: ಕೇರಳ ಮುಸ್ಲಿಂ ಜಮಾಅತ್ ವತಿಯಿಂದ ಸುಲ್ತಾನುಲ್ ಉಲಮಾ ಎ.ಪಿ ಉಸ್ತಾದರ ನೇತೃತ್ವದಲ್ಲಿ ಜನವರಿ 1 ರಿಂದ 16 ತನಕ ಕಾಸರಗೋಡಿನಿಂದ ತಿರುವನಂತಪುರ ತನಕ ನಡೆಯುವ ಮೂರನೆಯ ಕೇರಳ ಯಾತ್ರೆಯ ಅಂಗವಾಗಿ ಎಸ್‌ವೈಎಸ್ ಐಕ್ಯದಾರ್ಡ

31 Dec 2025 9:49 pm
ಯುವಕ ನಾಪತ್ತೆ

ಉಡುಪಿ, ಡಿ.31: ಕೂಲಿ ಕೆಲಸ ಮಾಡಿಕೊಂಡಿದ್ದ ಉದ್ಯಾವರ ಗ್ರಾಮದ ನಿವಾಸಿ ಲಕ್ಷ್ಮಣ ಛಲವಾದಿ (23) ಎಂಬವರು ನ.23ರಂದು ಕೆಲಸಕ್ಕೆಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. 5 ಅಡಿ 1 ಇಂಚು ಎತ್ತರ, ಕಪ್ಪು ಮೈಬಣ್ಣ, ದು

31 Dec 2025 9:48 pm
ವಿಕಲಚೇತನರ ಬಸ್ ಪಾಸ್ ನವೀಕರಣಕ್ಕೆ ಸೂಚನೆ

ಉಡುಪಿ, ಡಿ.31: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಸಕಾಲ ಸಂಬಂಧಿತ ಸೇವೆಯಾದ ವಿಕಲಚೇತನರ ರಿಯಾಯಿತಿ ದರದ ಬಸ್‌ಪಾಸನ್ನು ಸೇವಾಸಿಂಧು ಪೋರ್ಟಲ್ ಮುಖಾಂತರ ನಿರ್ವಹಿಸಲಾಗುತ್ತಿದ್ದು, ವಿಕಲಚೇತನ ಪ್ರಯಾಣ

31 Dec 2025 9:46 pm
ವಿಟ್ಲ: ಇಲೆಕ್ಟ್ರಾನಿಕ್ ಅಂಗಡಿಯಲ್ಲಿ ಬೆಂಕಿ

ವಿಟ್ಲ: ಇಲೆಕ್ಟ್ರಾನಿಕ್ ಅಂಗಡಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿ ಅಂಗಡಿ ಸಂಪೂರ್ಣ ಹೊತ್ತಿ ಉರಿದ ಘಟನೆ ವಿಟ್ಲ ಪೇಟೆಯಲ್ಲಿ ನಡೆದಿದೆ. ಬೆಂಕಿಗೆ ಕಾರಣ ಇನ್ನಷ್ಟೇ ತಿಳಿಯಬೇಕಿದೆ. ಅಂಗಡಿ ಸಂಪೂರ್ಣ ಭಸ್ಮವಾಗಿದ್ದು ಬೆಂಕಿ ಹೊತ್

31 Dec 2025 9:44 pm
ಉಡುಪಿ: ಕ್ರೈಸ್ತರಿಂದ ಹೊಸ ವರ್ಷಕ್ಕೆ ಸ್ವಾಗತ

ಉಡುಪಿ, ಡಿ.31: ಪ್ರಾರ್ಥನೆ ಹಾಗೂ ಧನ್ಯವಾದ ಸಮರ್ಪಣೆಯೊಂದಿಗೆ ಜಿಲ್ಲೆಯ ಕ್ರೈಸ್ತ ಬಾಂಧವರು 2026ನೇ ಹೊಸ ವರ್ಷವನ್ನು ಹಾರ್ದಿಕವಾಗಿ ಸ್ವಾಗತಿಸಿದರು. ಬುಧವಾರ ಸಂಜೆ ಚರ್ಚ್‌ಗಳಿಗೆ ತೆರಳಿದ ಕ್ರೈಸ್ತರು ದೇವರಿಗೆ ಕೃತಜ್ಞತೆ ಸಲ್ಲಿಸ

31 Dec 2025 9:28 pm
ಮೂಡುಬಿದಿರೆ : ಕಾರು ಢಿಕ್ಕಿ; ಬಾಲಕ ಮೃತ್ಯು

ಮೂಡುಬಿದಿರೆ : ಚಾಲಕನ ಅಜಾಗರೂಕತೆಯಿಂದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ಬಾಲಕ ಮೃತಪಟ್ಟಿರುವ ಘಟನೆ ಮಾರೂರು ಹೊಸಂಗಡಿ ಬಳಿ ಬುಧವಾರ ಮಧ್ಯಾಹ್ನ ನಡೆದಿದೆ. ಹೊಸಂಗಡಿಯ ನಝೀರ್ ಎಂಬವರ ಪುತ್ರ ಝಾಹಿರ್ (13) ಮೃತಪಟ್ಟ ಬಾಲಕ ಎಂದು

31 Dec 2025 9:21 pm
ಆಟೋ ಚಾಲಕ ಜಬ್ಬಾರ್ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಸುಳ್ಯ: ಶಾಂತಿನಗರ ನಿವಾಸಿ ಆಟೋ ಚಾಲಕ ಜಬ್ಬಾರ್ ಎಂಬವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಸುಳ್ಯ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ರಫೀಕ್ ಪಡು (41) ಹಾಗು ಸಂಪಾಜೆ ನಿವಾಸಿ ಮನೋಹರ್ ಕೆ.

31 Dec 2025 9:04 pm
ಜ.2-4: ವಾರ್ಷಿಕ ಜಲಾಲಿಯ್ಯ , ಬುರ್ದಾ ಮಜ್ಲಿಸ್; ಅಧ್ಯಾತ್ಮಿಕ ಸಂಗಮ

ಮಂಗಳೂರು, ಡಿ.29: ಉಳ್ಳಾಲದ ಮೇಲಂಗಡಿಯ ಕೆಎಂಜೆ, ಎಸ್ವೈಎಸ್, ಎಸ್ಎಸ್ಎಫ್ ವತಿಯಿಂದ 9ನೇ ವಾರ್ಷಿಕ ಜಲಾಲಿಯ್ಯ, ಬುರ್ದಾ ಮಜ್ಲಿಸ್ ಮತ್ತು ಆಧ್ಮಾತ್ಮಿಕ ಸಂಗಮ ಕಾರ್ಯಕ್ರಮ ಜ.2ರಿಂದ 4ರ ತನಕ ಮೇಲಂಗಡಿಯ ತಾಜುಲ್ ಉಲಮಾ ವೇದಿಕೆ ಖುರ್ರತುಸ್

31 Dec 2025 8:52 pm
ಸ್ವಚ್ಛ ಮನೆ ಸ್ವಯಂ ಘೋಷಣೆಯೊಂದಿಗೆ ಹೊಸ ವರ್ಷಾಚರಣೆ: ಶೀನ ಶೆಟ್ಟಿ

ಮುಡಿಪು: ಸ್ವಚ್ಚ ಮನೆ ಸ್ವಯಂ ಘೋಷಣೆ ಮೂಲಕ ಕಸ ಬಯಲು ಕಸಾಲಯ ಮುಕ್ತ ಸ್ವಚ್ಚ ಸ್ವರಾಜ್ಯ ಕಟ್ಟುವ ಸಂಕಲ್ಪ ದೊಂದಿಗೆ ಹೊಸ ವರ್ಷಾಚರ ಣೆಯನ್ನು ಆಚರಿಸು ವಂತೆ ಜಿಲ್ಲಾ ಸ್ವಚ್ಛತಾ ರಾಯಭಾರಿ ಶೀನ ಶೆಟ್ಟಿ ಕೋರಿದ್ದಾರೆ. ಅವರು ಮುಡಿಪು ಜ

31 Dec 2025 8:49 pm
ಶಿವಮೊಗ್ಗ ಡಿಸಿ, ಎಸ್ಪಿ ವರ್ಗಾವಣೆ; ನೂತನ ಜಿಲ್ಲಾಧಿಕಾರಿಯಾಗಿ ಪ್ರಭುಲಿಂಗ ಕವಲಿಕಟ್ಟಿ ನೇಮಕ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವರಿಷ್ಠಾಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಶಿವಮೊಗ್ಗ ಜಿಲ್ಲಾಧಿಕಾರಿಯಾಗಿದ್ದ ಗುರುದತ್ತ ಹೆಗಡೆ ಅವರನ್ನು ವರ್ಗಾವಣೆ ಮಾಡಲಾಗಿದ್

31 Dec 2025 8:40 pm
ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ: ಐದು ಬ್ಯಾರಿ ಪುಸ್ತಕಗಳು ಬಿಡುಗಡೆ

ಮಂಗಳೂರು,ಡಿ.31:ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ವತಿಯಿಂದ ಜ.4ರಂದು ಗುರುಪುರ ಕೈಕಂಬದ ಮೇಘಾ ಪ್ಲಾಝಾ ಸಭಾಂಗಣದಲ್ಲಿ ನಡೆಯಲಿರುವ ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನದಲ್ಲಿ ಬ್ಯಾರಿ ಬರಹಗಾರರ ಐದು ಬ್ಯಾರಿ ಕೃತಿಗಳ

31 Dec 2025 8:35 pm
ಮಂಗಳೂರು| ನ್ಯಾಯಾಲಯಕ್ಕೆ ನಕಲಿ ದಾಖಲೆ ಸಲ್ಲಿಕೆ ಆರೋಪ: ಪ್ರಕರಣ ದಾಖಲು

ಮಂಗಳೂರು: ಸೂಕ್ತ ದಾಖಲೆಗಳಿಲ್ಲದೆ ಗೋಮಾಂಸ ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ನಕಲಿ ದಾಖಲೆ ಸಲ್ಲಿಸಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಮಳಲಿ ನಾರ್ಲಪದವು ರಸ

31 Dec 2025 8:24 pm
ತಲೆನೋವು ಎಂದರೆ ಕೇವಲ ನೋವಲ್ಲ; ತಲೆನೋವು ಏಕೆ ಬರುತ್ತದೆ?

ಬಹುತೇಕ ತಲೆನೋವುಗಳು ಅಪಾಯಕಾರಿಯಲ್ಲದೆ ಇದ್ದರೂ, ಹಠಾತ್ ಮತ್ತು ಸಹಿಸಲಸಾಧ್ಯವಾದ ತಲೆನೋವು, ಜ್ವರ ಮತ್ತು ಕುತ್ತಿಗೆ ಬಿಗಿತದ ಜೊತೆಗಿನ ತಲೆನೋವು, ದೌರ್ಬಲ್ಯ, ಒತ್ತಡ ಅಥವಾ ತಲೆಗೆ ಗಾಯವಾಗಿ ಆಗುವ ನೋವಿಗೆ ತಕ್ಷಣವೇ ವೈದ್ಯರನ್ನ

31 Dec 2025 8:23 pm
ಕೇರಳ ಯಾತ್ರೆ ಯಶಸ್ವಿಗೆ ಎಸ್ ವೈ ಎಸ್ ಕರೆ

ಮಂಗಳೂರು: ಸುಲ್ತಾನುಲ್ ಉಲಮಾ ಎಪಿ ಉಸ್ತಾದ್ ನೇತೃತ್ವದಲ್ಲಿ ಮುಸ್ಲಿಂ ಜಮಾಅತ್ ಸಂಘಟಿಸುತ್ತಿರುವ ಎರಡು ವಾರಗಳ ಕೇರಳ ಯಾತ್ರೆಗೆ ಜ. 1ರಂದು ಉಳ್ಳಾಲ ದರ್ಗಾ ಶರೀಫ್‌ನಲ್ಲಿ ಚಾಲನೆ ದೊರೆಯಲಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿ

31 Dec 2025 8:19 pm
31 Dec 2025 8:09 pm
ತುರ್ತು ಸಂದರ್ಭಗಳಲ್ಲಿ ನಗದುರಹಿತ ವೈದ್ಯಕೀಯ ಕಾರ್ಯವಿಧಾನ ಜಾರಿಗೊಳಿಸುವ ಸಾಧ್ಯತೆ ಬಗ್ಗೆ ಪರಿಶೀಲಿಸುವಂತೆ ಕೇಂದ್ರಕ್ಕೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಕೇಂದ್ರ ಸರ್ಕಾರಿ ಆರೋಗ್ಯ ಯೋಜನೆ (ಸಿಜಿಎಚ್‌ಎಸ್‌) ಅಡಿ ತುರ್ತು ಮತ್ತು ನಿರ್ಣಾಯಕ ಆರೈಕೆ ಸಂದರ್ಭಗಳಲ್ಲಿ ನಗದುರಹಿತ ವೈದ್ಯಕೀಯ ಕಾರ್ಯವಿಧಾನ ಜಾರಿಗೊಳಿಸುವ ಸಾಧ್ಯತೆ ಬಗ್ಗೆ ಪರಿಶೀಲಿಸುವಂತೆ ಕೇಂದ್ರ ಸರ್ಕಾರಕ್

31 Dec 2025 8:08 pm
ಕೋಟೇಶ್ವರ: ಜ.12ರಂದು ತೆಂಗು ಬೆಳೆ ಅಭಿವೃದ್ಧಿ ಕಾರ್ಯಗಾರ

ಉಡುಪಿ, ಡಿ.31: ಮುಂದಿನ ಜನವರಿ 12ರಂದು ಕೋಟೇಶ್ವರದ ಸರಸ್ವತಿ ಕಲ್ಯಾಣ ಮಂಟಪದಲ್ಲಿ ಕೇಂದ್ರ ತೆಂಗು ಅಭಿವೃದ್ಧಿ ಮಂಡಳಿ ಮತ್ತು ತೋಟಗಾರಿಕಾ ಇಲಾಖೆ ಹಾಗೂ ಕಿಸಾನ್ ಸಂಘಗಳ ಸಹಭಾಗಿತ್ವದಲ್ಲಿ ನಡೆಯುವ ಜಿಲ್ಲಾಮಟ್ಟದ ತೆಂಗು ಬೆಳೆ ಅಭಿವ

31 Dec 2025 8:06 pm
2026ರಲ್ಲಿ ಖಗೋಳ ವಿದ್ಯಾಮಾನ; ನಾಲ್ಕು ಗ್ರಹಣಗಳು

ಉಡುಪಿ, ಡಿ.31: ಪ್ರತೀ ವರ್ಷದಂತೆ ನಾಳೆ ಪ್ರಾರಂಭಗೊಳ್ಳುವ ಹೊಸ ವರ್ಷ 2026ರಲ್ಲಿ ನಾಲ್ಕು ಗ್ರಹಣಗಳು ಸಂಭವಿಸಲಿವೆ. ಎರಡು ಸೂರ್ಯಗ್ರಹಣ ಹಾಗೂ ಎರಡು ಚಂದ್ರಗ್ರಹಣಗಳು ಈ ವರ್ಷದಲ್ಲಿ ಕಾಣಿಸಲಿವೆ ಎಂದು ಖ್ಯಾತ ಖಗೋಳ ವಿಜ್ಞಾನಿ ಹಾಗೂ ನಿ

31 Dec 2025 8:05 pm
ಮಾನ್ಯತೆ ನವೀಕರಣವಾಗದ ಪ್ರೌಢಶಾಲೆಗಳ ವಿದ್ಯಾರ್ಥಿಗಳನ್ನು ವರ್ಗಾಹಿಸುವ ನಿರ್ಧಾರಕ್ಕೆ ಭೋಜೇಗೌಡ ವಿರೋಧ

ಬೆಂಗಳೂರು: 2025-26ನೇ ಸಾಲಿಗೆ ಮಾನ್ಯತೆ ನವೀಕರಣವಾಗದ ಪ್ರೌಢಶಾಲೆಗಳ ಎಸೆಸೆಲ್ಸಿ ವಿದ್ಯಾರ್ಥಿಗಳನ್ನು ಇತರ ಪ್ರೌಢಶಾಲೆಗಳಿಗೆ ವರ್ಗಾಹಿಸುವ ಸರಕಾರದ ನಿರ್ಧಾರವನ್ನು ವಿಧಾನ ಪರಿಷತ್ತಿನ ಸದಸ್ಯ ಎಸ್.ಎಲ್. ಭೋಜೇಗೌಡ ವಿರೋಧಿಸಿದ್ದ

31 Dec 2025 7:47 pm
ಅಫಜಲಪುರ | ಕಬ್ಬು ತುಂಬಿದ ಟ್ರಾಕ್ಟರ್ ವಿದ್ಯುತ್ ಕಂಬಕ್ಕೆ ಢಿಕ್ಕಿ : ತಪ್ಪಿದ ಭಾರೀ ಅನಾಹುತ

ಅಫಜಲಪುರ: ಅಫಜಲಪುರ–ಘತ್ತರಗಾ ಮುಖ್ಯ ರಸ್ತೆಯ ಪಟ್ಟಣದ ವಾರ್ಡ್ ನಂಬರ್ 21ರ ಲಿಂಬಿತೋಟ ಬಡಾವಣೆಯ ಶಾರದಾ ಕಲ್ಯಾಣ ಮಂಟಪದ ಎದುರು ಇರುವ ವಿದ್ಯುತ್ ಕಂಬಕ್ಕೆ ಕಬ್ಬು ತುಂಬಿಕೊಂಡು ಸಾಗುತ್ತಿದ್ದ ಟ್ರಾಕ್ಟರ್ ಢಿಕ್ಕಿ ಹೊಡೆದಿದ್ದು,

31 Dec 2025 6:42 pm
ಹನುಮಸಾಗರ | ತಾಲ್ಲೂಕು ಮಟ್ಟದ ಮಹಿಳಾ ಜ್ಞಾನವಿಕಾಸ ವಿಚಾರಗೋಷ್ಠಿ

ಕುಷ್ಟಗಿ : ಇಲ್ಲಿನ ಹನುಮಸಾಗರ ಕರಿಸಿದ್ಧೇಶ್ವರ ಮಠದಲ್ಲಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಜ್ಞಾನವಿಕಾಸ ಕಾರ್ಯಕ್ರಮದಡಿ ತಾಲ್ಲೂಕು ಮಟ್ಟದ ಮಹಿಳಾ ಜ್ಞಾನವಿಕಾಸ ವಿಚಾರಗೋಷ್ಠಿಯನ್ನು ಬುಧವಾರ ಹಮ್ಮಿಕೊಳ್

31 Dec 2025 6:39 pm
ಭಟ್ಕಳ: ಯೋನೊ ಆಪ್ ಮೂಲಕ 8 ಲಕ್ಷ ರೂ. ಸಾಲ ವಂಚನೆ

ಭಟ್ಕಳ: ಡಿಜಿಟಲ್ ಬ್ಯಾಂಕಿಂಗ್ ಬಳಕೆ ದಿನೇದಿನೇ ವಿಸ್ತಾರಗೊಳ್ಳುತ್ತಿರುವ ಈ ಕಾಲಘಟ್ಟದಲ್ಲಿ, ಗ್ರಾಹಕರ ಅನುಮತಿ ಇಲ್ಲದೆ ಮೊಬೈಲ್ ಆಪ್ ಮೂಲಕವೇ ಸಾಲ ಮಂಜೂರು ಮಾಡಿ ಹಣವನ್ನು ಲೂಟಿ ಮಾಡುವ ಹೊಸ ಮಾದರಿಯ ವಂಚನೆ ಪ್ರಕರಣವೊಂದು ಭಟ್

31 Dec 2025 6:36 pm
ಜ.2ರಿಂದ ʼದಲಿತ ಸಾಹಿತ್ಯ ಮತ್ತು ಚಳವಳಿ-50’ ಅಧ್ಯಯನ ಶಿಬಿರ : ಎಲ್.ಎನ್.ಮುಕುಂದರಾಜ್

ಬೆಂಗಳೂರು : ಕರ್ನಾಟಕ ಸಾಹಿತ್ಯ ಅಕಾಡಮಿ ಹಾಗೂ ಬೆಂಗಳೂರು ವಿವಿಯ ಕನ್ನಡ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಜ.2ರಿಂದ ಜ.4ರ ವರೆಗೆ ಮೂರು ದಿನಗಳ ಕಾಲ ‘ದಲಿತ ಸಾಹಿತ್ಯ ಮತ್ತು ಚಳುವಳಿ-50’ ಎಂಬ ಅಧ್ಯಯನ ಶಿಬಿರವನ್ನು ಜ್ಞಾನಭಾರತಿ ಆವರಣದ

31 Dec 2025 6:34 pm
ಮಧುಮಲೈ ಹುಲಿ ಅಭಯಾರಣ್ಯಕ್ಕೆ ಆಗಮಿಸಿದ ಈ ಅಪರೂಪದ ಅತಿಥಿ ಯಾರು?

ಮಧುಮಲೈ ಹುಲಿ ಅಭಯಾರಣ್ಯದಲ್ಲಿ ರಣಹದ್ದುಗಳಿಗೆ ಸೂಕ್ತವಾಗಿರುವ ವಾತಾವರಣ, ಆಹಾರ ಲಭ್ಯತೆ ಮತ್ತು ಆವಾಸಸ್ಥಾನವಿದೆ. ಈ ಬಾರಿಯ ಚಳಿಗಾಲದಲ್ಲಿ ಮಧುಮಲೈ ಹುಲಿ ಅಭಯಾರಣ್ಯಕ್ಕೆ ಹೊಸ ಅತಿಥಿ ಆಗಮಿಸಿದೆ. ವನ್ಯಜೀವಿ ಪ್ರೇಮಿಗಳು ಅಪರೂ

31 Dec 2025 6:29 pm
ಕಂದಾಯ ನ್ಯಾಯಾಲಯಗಳಲ್ಲಿ ಇನ್ನೂ ಆನ್‍ಲೈನ್ ವ್ಯವಸ್ಥೆ

ಬೆಂಗಳೂರು : ಜನ-ಕೇಂದ್ರಿತ ಆಡಳಿತ ಮತ್ತು ಪಾರದರ್ಶಕ ಆಡಳಿತದತ್ತ ಮಹತ್ವದ ಹೆಜ್ಜೆಯನ್ನಿಟ್ಟಿರುವ ರಾಜ್ಯ ಸರಕಾರವು ಪ್ರಾಯೋಗಿಕವಾಗಿ ಕಂದಾಯ ನ್ಯಾಯಾಲಯದ ವಿಚಾರಣೆಗಳ ನೇರ ಪ್ರಸಾರವನ್ನು ಆನ್‍ಲೈನ್ ಮೂಲಕ ಪ್ರಾರಂಭಿಸಲು ಆದೇಶವ

31 Dec 2025 6:29 pm
ಎದುರುಪದವು ಮಸೀದಿ-ಮದ್ರಸದ ವತಿಯಿಂದ ಸಹೋದರತ್ವದ ಸಮಾಗಮ

ಮಂಗಳೂರು, ಡಿ.31: ಮೂಡುಶೆಡ್ಡೆ-ಎದುರುಪದವಿನ ಹಯಾತುಲ್ ಇಸ್ಲಾಂ ಬದ್ರಿಯ ಜುಮ್ಮಾ ಮಸೀದಿ ಮತ್ತು ಮದ್ರಸದ ವತಿಯಿಂದ ಸಹೋದರತ್ವದ ಸಮಾಗಮ-2025 ಕಾರ್ಯಕ್ರಮವು ಕುಪ್ಪೆಪದವಿನ ಮಾಝರಾ ಗಾರ್ಡನ್‌ನಲ್ಲಿ ನೇರವೇರಿತು. ಹಯಾತುಲ್ ಇಸ್ಲಾಂ ಬದ್

31 Dec 2025 6:24 pm
ಕುಕನೂರು | ಶಿಕ್ಷಕ ವೀರನಗೌಡ ಪಾಟೀಲರಿಗೆ ವಯೋನಿವೃತ್ತಿ ಬೀಳ್ಕೊಡುಗೆ

ಕುಕನೂರು : ಸರ್ಕಾರಿ ಹುದ್ದೆಯಲ್ಲಿ ವಯೋನಿವೃತ್ತಿಯಾಗುವುದು ಸಹಜವಾದರೂ, ಶಿಕ್ಷಕ ವೃತ್ತಿಯಲ್ಲಿ ಉತ್ತಮ ಸೇವೆ ಸಲ್ಲಿಸಿ ಎಲ್ಲರೊಂದಿಗೆ ಆತ್ಮೀಯತೆ ಗಳಿಸಿದ ವೀರನಗೌಡ ಪಾಟೀಲರು ಇತರರಿಗೆ ಮಾದರಿಯಾಗಿದ್ದಾರೆ ಎಂದು ನೌಕರರ ಸಂಘದ

31 Dec 2025 6:15 pm
ಬೆಂಗಳೂರು | ಪಾನಮತ್ತರಾಗಿ ವಾಹನ ಚಾಲನೆ: 10 ದಿನಗಳಲ್ಲಿ 4,147 ಪ್ರಕರಣ ದಾಖಲು

ಬೆಂಗಳೂರು : ರಾಜಧಾನಿ ಬೆಂಗಳೂರಿನಾದ್ಯಂತ ಸತತ 10 ದಿನಗಳ ವಿಶೇಷ ಕಾರ್ಯಾಚರಣೆ ಕೈಗೊಂಡ ನಗರ ಸಂಚಾರ ಪೊಲೀಸರು ಪಾನಮತ್ತರಾಗಿ ವಾಹನ ಚಾಲನೆ ಮಾಡುವವರ ವಿರುದ್ಧ 4,147 ಪ್ರಕರಣಗಳನ್ನು ದಾಖಲಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಡಿಸೆ

31 Dec 2025 6:13 pm
ರಾಜ್ಯದಲ್ಲಿ ರಾಷ್ಟ್ರೀಯ ಔಷಧ ವಿಜ್ಞಾನ ಶಿಕ್ಷಣ-ಸಂಶೋಧನಾ ಸಂಸ್ಥೆ ಆರಂಭಿಸಿ; ಕೇಂದ್ರ ಸಚಿವ ಜೆ.ಪಿ.ನಡ್ಡಾಗೆ ಸಚಿವ ಎಂ.ಬಿ.ಪಾಟೀಲ್ ಪತ್ರ

ಬೆಂಗಳೂರು : ವಿಜ್ಞಾನ ಮತ್ತು ಔಷಧ ವಿಜ್ಞಾನ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕದಲ್ಲಿ ಕೇಂದ್ರ ಸರಕಾರವು ರಾಷ್ಟ್ರೀಯ ಔಷಧ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯನ್ನು(ಎನ್‍ಯಪಿಇಆರ್)ಆರಂಭಿಸಬೇಕು. ಇದಕ್ಕೆ ಅ

31 Dec 2025 6:09 pm
ರಾಯಚೂರು | ಶ್ರೀ ಅಂಬಾದೇವಿ ಜಾತ್ರೆ; ಪ್ರಾಣಿ ಬಲಿ ನಿಷೇಧ : ಡಿಸಿ ನಿತೀಶ್ ಕೆ.

ರಾಯಚೂರು: ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಸೋಮಲಾಪೂರು ಗ್ರಾಮದಲ್ಲಿ 2026ರ ಜ.2ರಿಂದ 8ರವರೆಗೆ ನಡೆಯಲಿರುವ ಶ್ರೀ ಅಂಬಾದೇವಿ ಜಾತ್ರೆಯ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಮಹತ್ವ

31 Dec 2025 6:04 pm
ಕೋಗಿಲು ಅಕ್ರಮ ನಿರ್ಮಾಣ ತೆರವು ಪ್ರಕರಣ | ಜ.2ಕ್ಕೆ ಸಂತ್ರಸ್ತರಿಗೆ ಮನೆಗಳ ವಿತರಣೆ : ಸಚಿವ ಝಮೀರ್ ಅಹ್ಮದ್ ಖಾನ್

ಬೆಂಗಳೂರು : ಯಲಹಂಕ ಸಮೀಪದ ಕೋಗಿಲು ಬಡಾವಣೆಯಲ್ಲಿ ಅಕ್ರಮ ಮನೆಗಳ ತೆರವು ಹಿನ್ನೆಲೆಯಲ್ಲಿ ಅರ್ಹ ಸಂತ್ರಸ್ತರಿಗೆ 2026ರ ಜನವರಿ 2ಕ್ಕೆ ಮನೆ ವಿತರಣೆ ಮಾಡಲಾಗುವುದು ಎಂದು ವಸತಿ ಸಚಿವ ಬಿ.ಝಡ್. ಝಮೀರ್ ಅಹ್ಮದ್ ಖಾನ್ ಅವರು ಇಂದಿಲ್ಲಿ ಸ್

31 Dec 2025 6:01 pm
ಕೋವಿಡ್ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ; ಸರಕಾರಕ್ಕೆ ಅಂತಿಮ‌ ವರದಿ ಸಲ್ಲಿಕೆ

ಬೆಂಗಳೂರು : ಕೋವಿಡ್ ಅವಧಿಯಲ್ಲಿ ಸಂಭವಿಸಿದ ಸಾವುಗಳು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿನ ಅವ್ಯವಹಾರದ ಬಗ್ಗೆ ತನಿಖೆ ನಡೆಸಿರುವ ನ್ಯಾಯಾಧೀಶ ಮೈಕೇಲ್ ಡಿ ಕುನ್ಹಾ ಅವರು ಇಂದು ಅಂತಿಮ‌ ವರದಿಯನ್ನು ಸರಕಾರಕ್ಕೆ ಸಲ್ಲಿಸಿ

31 Dec 2025 5:55 pm
31 Dec 2025 5:45 pm
ಯಲಬುರ್ಗಾ | ಗ್ರಾಹಕರಿಗೆ ಅನ್ಯಾಯವಾದರೆ ಅಂಜದೆ ದೂರು ನೀಡಿ: ಸೌಭಾಗ್ಯಲಕ್ಷ್ಮೀ

ಯಲಬುರ್ಗಾ:ಯಾವುದೇ ತಯಾರಕರು ಅಥವಾ ಮಾರಾಟಗಾರರಿಂದ ಗ್ರಾಹಕರಿಗೆ ಅನ್ಯಾಯವಾದಲ್ಲಿ ಯಾರಿಗೂ ಅಂಜದೇ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕಿಗೆ ದೂರು ದಾಖಲಿಸಬೇಕು ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ

31 Dec 2025 5:33 pm
ಕುಕನೂರು | ಗ್ರಾಮದ ಅಭಿವೃದ್ಧಿಗೆ ಅಧಿಕಾರಿಗಳ ನಿರ್ಲಕ್ಷ್ಯ : ನಾಗರಾಜ್ ವೆಂಕಟಾಪುರ ಅಸಮಾಧಾನ

ಕುಕನೂರು : ಗ್ರಾಮದ ಸರ್ವಾಂಗಿಣ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಹಾಗೂ ಕೆಲ ಗ್ರಾಮ ಪಂಚಾಯತ್ ಸದಸ್ಯರು ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂದು ಬನ್ನಿಕೊಪ್ಪ ಗ್ರಾಮ ಪಂಚಾಯತ್ ಅಧ್ಯಕ್ಷ ನಾಗರಾಜ್ ವೆಂಕಟಾಪುರ ಅವರು

31 Dec 2025 5:30 pm
ಕಲಬುರಗಿ | ಮಾಜಿ ಸಚಿವ ದಿ. ಖಮರ್ ಉಲ್ ಇಸ್ಲಾಂ ಅವರ ಸಹೋದರಿ ಸಬಿಯಾ ಆಪಾ ನಿಧನ

ಕಲಬುರಗಿ: ಮಾಜಿ ಸಚಿವ ದಿ. ಖಮರ್ ಉಲ್ ಇಸ್ಲಾಂ ಅವರ ಹಿರಿಯ ಸಹೋದರಿ ಸಬಿಯಾ ಆಪಾ (85) ಅವರು ವಯೋಸಹಜ ಅನಾರೋಗ್ಯದಿಂದ ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ. ಕಲಬುರಗಿ ಉತ್ತರ ಮತಕ್ಷೇತ್ರದ ಶಾಸಕಿ ಕನೀಝ್ ಫಾತಿಮಾ ಅವರ ನಾದಿನಿಯಾಗಿದ್ದ

31 Dec 2025 5:12 pm
ಸಿರುಗುಪ್ಪ | ಕೆಂಚನಗುಡ್ಡ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಕಾರ್ಯಕ್ರಮ

ಸಿರುಗುಪ್ಪ: ತಾಲೂಕಿನ ಕೆ ತಾಂಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಮಂಗಳವಾರ ಕೆಂಚನಗುಡ್ಡ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಮಕ್ಕಳಿಗಾಗಿ ಮೆಮೊ

31 Dec 2025 5:09 pm
ವಿಜಯನಗರ | ಸಂಸಾರಿಕ ಕಲಹ : ಪತಿಯಿಂದ ಪತ್ನಿಯ ಹತ್ಯೆ

ವಿಜಯನಗರ : ಸಂಸಾರಿಕ ಕಲಹದಿಂದಾಗಿ ಪತಿ, ಪತ್ನಿಯನ್ನು ಮಾರಕಾಸ್ತ್ರದಿಂದ ಹತ್ಯೆ ಮಾಡಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ವೆಂಕಟಾಪುರ ಕ್ಯಾಂಪ್ ಬಳಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಜಾನ್ಸಿ (36) ಎಂದು ಗುರುತಿಸಲ

31 Dec 2025 5:04 pm
ಜ್ಞಾನಸುಧಾ ಸಂಸ್ಥಾಪಕರ ದಿನಾಚರಣೆ| ಜ್ಞಾನ, ಶಿಸ್ತು, ಯಶಸ್ವಿ ಭವಿಷ್ಯಕ್ಕೆ ಅಡಿಪಾಯ: ಡಾ. ಶರತ್ ರಾವ್

​ಕಾರ್ಕಳ,‌ : ವಿದ್ಯಾರ್ಥಿಗಳ ಜೀವನದಲ್ಲಿ ಜ್ಞಾನ, ಶಿಸ್ತು ಮತ್ತು ಆತ್ಮೋನ್ನತಿಯ ಪರಿಚಯವೇ ಉಜ್ವಲ ಭವಿಷ್ಯ ನಿರ್ಮಾಣಕ್ಕೆ ಅಡಿಪಾಯವಾಗಿದೆ ಎಂದು ಮಾಹೆ ಮಣಿಪಾಲ ಸಹ ಕುಲಪತಿ ಡಾ. ಶರತ್ ರಾವ್ ಹೇಳಿದರು. ಅಜೆಕಾರು ​ಪದ್ಮಗೋಪಾಲ ಎಜುಕ

31 Dec 2025 5:00 pm
ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಹೊಸಪೇಟೆ ತಾಲೂಕು ಸಮಿತಿ ಪುನರ್ ರಚನೆ

ವಿಜಯನಗರ: ನಗರದ ಅಂಬೇಡ್ಕರ್ ಭವನದಲ್ಲಿ ಪ್ರೊ.ಬಿ.ಕೃಷ್ಣಪ್ಪ ಅವರು ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) 47/74-75 ಸಂಘಟನೆಯ ವತಿಯಿಂದ ಹೊಸಪೇಟೆ ತಾಲೂಕು ಪದಾಧಿಕಾರಿಗಳ ಸಮಿತಿಯನ್ನು ಪುನರ್ ರಚಿಸಲಾಯಿತು. ಈ ಸಂದರ್ಭದಲ್ಲಿ

31 Dec 2025 4:49 pm
ಅಫಜಲಪುರ | ಜ.1ರಂದು ರೇಣುಕಾ ಸಕ್ಕರೆ ಕಾರ್ಖಾನೆ ಎದುರು ಪ್ರತಿಭಟನೆ

ಅಫಜಲಪುರ : ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಎರಡು ಸಕ್ಕರೆ ಕಾರ್ಖಾನೆಗಳು ಕಬ್ಬು ಕಟಾವು ನೆಪದಲ್ಲಿ ರೈತರನ್ನು ನಿರಂತರವಾಗಿ ವಂಚಿಸುತ್ತಿವೆ ಎಂದು ಕರ್ನಾಟಕ ಕಬ್ಬು ಬೆಳೆಗಾರರ ಸಂಘದ ಕಾರ್ಯದರ್ಶಿ ಗುರು ಚಾಂದಕವಟೆ ಹ

31 Dec 2025 4:38 pm
Vijay Hazare Trophy | 75 ಕ್ಕೆ 157 ರನ್; ಸರ್ಫರಾಝ್‌ ಖಾನ್ ಸ್ಫೋಟಕ ಶತಕ

ಜೈಪುರ: ದೇಶೀಯ ಕ್ರಿಕೆಟ್‌ ನಲ್ಲಿ ಸತತವಾಗಿ ಮಿಂಚುತ್ತಿರುವ ಮುಂಬೈನ ಆಟಗಾರ ಸರ್ಫರಾಝ್‌ ಖಾನ್ ಅವರು ವಿಜಯ್ ಹಜಾರೆ ಟ್ರೋಫಿಯಲ್ಲಿ ಸ್ಫೋಟಕ ಶತಕ ಬಾರಿಸುವ ಮೂಲಕ ರಾಷ್ಟ್ರೀಯ ಆಯ್ಕೆದಾರರ ಗಮನ ಸೆಳೆದಿದ್ದಾರೆ. ಬುಧವಾರ ಗೋವಾ ವಿರ

31 Dec 2025 4:30 pm
ರಾಯಚೂರು | ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಣೆ

ರಾಯಚೂರು : ನಗರದಲ್ಲಿ ವಿಧಾನ ಪರಿಷತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಡಿ ವಿಕಲಚೇತನರಿಗೆ ತ್ರಿಚಕ್ರ ವಾಹನಗಳನ್ನು ವಿಧಾನ ಪರಿಷತ್ ಸದಸ್ಯರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಎ.ವಸಂತಕುಮಾರ ಅವರು ವಿ

31 Dec 2025 4:28 pm
ಹೊಸ ವರ್ಷಾಚರಣೆ| ವಿಶಿಷ್ಟವಾದ ಡೂಡಲ್ ಹಂಚಿಕೊಂಡ ಗೂಗಲ್

ಹೊಸದಿಲ್ಲಿ: 2026 ಅನ್ನು ಸ್ವಾಗತಿಸಲು ಜಗತ್ತು ಸಿದ್ಧವಾಗುತ್ತಿದ್ದಂತೆ, ಗೂಗಲ್ ತನ್ನ ವಿಶಿಷ್ಟವಾದ ಡೂಡಲ್‌ನೊಂದಿಗೆ 2025ಕ್ಕೆ ವಿದಾಯ ಹೇಳಿ 2026 ಅನ್ನು ಸ್ವಾಗತಿಸುತ್ತಿದೆ. ಗೂಗಲ್‌ನ ಮುಖಪುಟದಲ್ಲಿ ಕಂಡು ಬರುವ ಸಂತೋಷದಾಯಕ ಕಲಾಕೃ

31 Dec 2025 4:27 pm
ಲಿಂಗಸುಗೂರು | ಅಮರೇಶ್ವರ ದೇವಸ್ಥಾನಕ್ಕೆ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹ

ಲಿಂಗಸುಗೂರು : ತಾಲೂಕಿನ ಸುಪ್ರಸಿದ್ಧ ಆರಾಧ್ಯ ದೈವ ಅಮರೇಶ್ವರ ದೇವಸ್ಥಾನಕ್ಕೆ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ಕಾರ್ಯಕರ್ತರು ಸಾರಿಗೆ ಘಟಕದ ವ್ಯವಸ್ಥಾಪಕರಿ

31 Dec 2025 4:24 pm
ಸಿಂಧನೂರು | ಭೂಕಬಳಿಕೆ ನಿಷೇಧದ ನೆಪದಲ್ಲಿ ಬಡವರಿಗೆ ಅನ್ಯಾಯ : ಡಿ.ಎಚ್.ಪೂಜಾರ್ ಆರೋಪ

ಸಿಂಧನೂರು, ಡಿ.31: ಭೂಕಬಳಿಕೆ ನಿಷೇಧ ಕಾಯ್ದೆಯ ನೆಪದಲ್ಲಿ ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತ ಬಡವರನ್ನು ಬೀದಿಪಾಲು ಮಾಡಿದ್ದು, ಶ್ರೀಮಂತರಿಗೆ ಮಾತ್ರ ಸಡಿಲ ನಿಲುವು ತಾಳುತ್ತಿದೆ ಎಂದು ಬೀದಿಬದಿ ವ್ಯಾಪಾರಸ್ಥರ ಸಂಘದ ಸಂಚಾಲಕ

31 Dec 2025 4:20 pm
ವಿಶ್ವದ ಅತಿದೊಡ್ಡ ಅಕ್ಕಿ ಉತ್ಪಾದಿಸುವ ರಾಷ್ಟ್ರವಾಗಿ ಚೀನಾವನ್ನು ಹಿಂದಿಕ್ಕಿದ ಭಾರತ

ಈ ವರ್ಷ ಭಾರತದ ಅಕ್ಕಿ ಉತ್ಪಾದನೆಯು 152 ದಶಲಕ್ಷ ಮೆಟ್ರಿಕ್ ಟನ್‌ ಗಳಿಗೆ ಏರಿದೆ. ಚೀನಾದ ಉತ್ಪಾದನೆಯು 146 ದಶಲಕ್ಷ ಮೆಟ್ರಿಕ್ ಟನ್‌ ಗಳಾಗಿದ್ದವು. ಭಾರತ ಅಕ್ಕಿ ಉತ್ಪಾದನೆಯಲ್ಲಿ ಚೀನಾದ ಪ್ರಾಬಲ್ಯವನ್ನು ಮುರಿದು ಪ್ರಪ್ರಥಮ ಸ್ಥಾನ

31 Dec 2025 4:19 pm
ರಾಯಚೂರು | ಸಿಸಿ ರಸ್ತೆ ನಿರ್ಮಾಣಕ್ಕೆ ಮನವಿ

ರಾಯಚೂರು : ಪಟ್ಟಣದ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಸಿಸಿ ರಸ್ತೆ ನಿರ್ಮಾಣಕ್ಕೆ ಒತ್ತಾಯಿಸಿ ಪುರಸಭೆ ಮುಖ್ಯಾಧಿಕಾರಿಗೆ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮನವಿ ಸಲ್ಲಿಸಿದರು. ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕ

31 Dec 2025 4:14 pm
ಪಾಪ! ಇಜಾರದವರ ಇಜಾಪುರ...

ವಿಜಯಪುರ ಇಜಾಪುರದಾಗ ಇಜಾರದವರು ಹಜಾರ ಮಂದಿ.. ಎಂಬುದು ಈಗಲೂ ಚಾಲ್ತಿಯಲ್ಲಿರುವ ಮಾತು. ಬಿಜಾಪುರ ಹೋಗಿ ವಿಜಯಪುರವಾಗಿ ಆಗಲೇ ವರ್ಷಗಳೇ ಕಳೆದು ಹೋದವು. ಈಗಲೂ ಈ ಇಜಾರದವರಿಗೆ ಅದು ಇಜಾಪುರವೇ! ಯಾರು ಈ ಇಜಾರದವರು ಅಂತೀರಾ? ಅದು, ವಿಜಯ

31 Dec 2025 4:03 pm
ಬೀದರ್ ಜಿಲ್ಲೆಯ ಸಂಸ್ಕೃತಿಯ ಸಿಂಹಾವಲೋಕನ

ಆದಿಕಾಲದಿಂದಲೂ ಮಾನವನು ಬದುಕುವ ಜತೆಗೆ ಹಲವಾರು ಬದಲಾವಣೆ ಮಾಡಿಕೊಳ್ಳುತ್ತ ಬಂದಿದ್ದಾನೆ. ಈಗ ಈ ಕಾಲದ ಆಧುನಿಕತೆಗೆ ಪರಿವರ್ತನೆಗೊಂಡು ಜೀವನ ನಡೆಸುತಿದ್ದಾನೆ. ಅವನು ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಧಾರ್ಮ

31 Dec 2025 3:59 pm
ಯಾದಗಿರಿಯಲ್ಲಿ ಒಣಗುತ್ತಿರುವ ಜ್ಞಾನದೆಲೆಗಳು!

ಯಾದಗಿರಿ ಜಿಲ್ಲೆಯಲ್ಲಿ ಅಭಿವೃದ್ಧಿ ಎನ್ನುವುದು ಊಹಿಸಲಾಗದ ಪದ. ಯಾದಗಿರಿ ಎಂದಾಕ್ಷಣ ಕಣ್ಣ ಮುಂದೆ ಬರುವ ದೃಶ್ಯ ಎಂದರೆ ಗಂಟು ಮೂಟೆ ತಲೆಮೇಲೆ ಹೊತ್ತು, ಮಕ್ಕಳನ್ನು ಕಂಕಳಲ್ಲಿ ಕಟ್ಟಿಕೊಂಡು ಹಿಂಡುಗಳಂತೆ ರೈಲ್ವೆ ಭೋಗಿಗಳ ಶೌಚಾ

31 Dec 2025 3:55 pm
ಸಾಂಸ್ಕೃತಿಕ ಚಟುವಟಿಕೆಗಳಿಲ್ಲದೆ ಗೋದಾಮು ಆಗಿ ಬದಲಾದ ಎಂ.ಪಿ.ಪ್ರಕಾಶ ಕಲಾಮಂದಿರ

ಹೊಸಪೇಟೆ ನಗರದ ಹೃದಯ ಭಾಗದಲ್ಲಿರುವ ಎಂಪಿ ಪ್ರಕಾಶ್ ಕಲಾಮಂದಿರವು ನಗರಸಭೆಯ ಗೋದಾಮಾಗಿ ಬದಲಾಗಿದೆ. ಹಂಪಿ ಉತ್ಸವಕ್ಕೆ ಬರುವ ಕಲಾವಿದರಿಗೆ ನಾಟಕ, ಪಾತ್ರಗಳ, ಅಭ್ಯಾಸಕ್ಕೆ ಕಲಾವಿದರಿಗಾಗಿ ಈ ಕಲಾಮಂದಿರ ಸ್ಥಾಪಿಸಲಾಗಿತ್ತು. ಆದರೆ

31 Dec 2025 3:50 pm
ಯೆಮೆನ್ ಮೇಲೆ Saudi Arabiaದಿಂದ ವೈಮಾನಿಕ ದಾಳಿ; UAE ಗೆ ‘ರಾಷ್ಟ್ರೀಯ ಭದ್ರತೆಯ ತಂಟೆಗೆ ಬರೆಬೇಡಿ’ ಎಂದು ಎಚ್ಚರಿಕೆ ನೀಡಿದ್ದೇಕೆ?

ರಿಯಾದ್/ಮುಕಲ್ಲಾ: ಯೆಮೆನ್‌ ನ ದಕ್ಷಿಣ ಬಂದರು ನಗರ ಮುಕಲ್ಲಾದಲ್ಲಿ ಸೌದಿ ಅರೇಬಿಯಾ ನಡೆಸಿದ ವೈಮಾನಿಕ ದಾಳಿಯು, ಯೆಮೆನ್ ಸಂಘರ್ಷದಲ್ಲಿ ಪಾಲುದಾರರಾಗಿದ್ದ ಗಲ್ಫ್ ರಾಷ್ಟ್ರಗಳ ನಡುವಿನ ಬಿರುಕುಗಳನ್ನು ಬಹಿರಂಗಪಡಿಸಿದೆ. ದಕ್ಷಿ

31 Dec 2025 3:49 pm
ಚಿಂಚೋಳಿ ಅರಣ್ಯದಲ್ಲಿ ಕೆಂಪು ಮಣ್ಣಿನ ಅಕ್ರಮ ಸಾಗಾಟ

ಕಲ್ಯಾಣ ಕರ್ನಾಟಕದಲ್ಲಿರುವ ಏಕೈಕ ಅರಣ್ಯಪ್ರದೇಶ ರಕ್ಷಿಸಿಕೊಳ್ಳುವಲ್ಲಿ ಅಧಿಕಾರಿಗಳು ಎಡವಿದ್ದಾರೆ. ಚಿಂಚೋಳಿ ಅರಣ್ಯ ಪ್ರದೇಶದಲ್ಲಿ ಭಾರಿ ಗಾತ್ರದ ವಾಹನಗಳ ನಿಷೇಧವಿದ್ದರೂ ರಾತ್ರೋ ರಾತ್ರಿ ಬೃಹತ್ ವಾಹನಗಳ ಮೂಲಕ ಕೆಂಪು ಮಣ

31 Dec 2025 3:47 pm
ಮೂಲ ಸೌಕರ್ಯ ವಂಚಿತ ಕೂಡ್ಲೂರು ಗ್ರಾಮ

ಗಬ್ಬೆದ್ದು ನಾರುತ್ತಿರುವ ಚರಂಡಿಗಳು, ರೋಗದ ಭೀತಿಯಲ್ಲಿ ಗ್ರಾಮಸ್ಥರು

31 Dec 2025 3:42 pm
Haryana| ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಚಲಿಸುತ್ತಿದ್ದ ವ್ಯಾನ್‌ನಿಂದ ಹೊರಕ್ಕೆ ತಳ್ಳಿದ ದುಷ್ಕರ್ಮಿಗಳು: ಸ್ಥಿತಿ ಗಂಭೀರ

ಫರಿದಾಬಾದ್: ಹರ್ಯಾಣದ ಫರಿದಾಬಾದ್‌ನಲ್ಲಿ ಚಲಿಸುತ್ತಿದ್ದ ವ್ಯಾನ್‌ನಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ರಸ್ತೆಗೆ ಎಸೆದಿದ್ದು, ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಮಧ್ಯರಾ

31 Dec 2025 3:32 pm
31 Dec 2025 3:32 pm
ಪ್ರಾಣಿ ಕಲ್ಯಾಣ ಸಂಸ್ಥೆಗಳು ಸಲ್ಲಿಸಿದ ಅರ್ಜಿ ಆಲಿಕೆಗೆ ಆಗ್ರಹಿಸಿ ಜ.4ರಂದು ಅಖಿಲ ಭಾರತ ಮಟ್ಟದ ಪ್ರತಿಭಟನೆ

ಮಂಗಳೂರು, ಡಿ.31: ಬೀದಿ ನಾಯಿಗಳಿಗೆ ಸಂಬಂಧಿಸಿ ಸುಪ್ರೀಂ ಕೋರ್ಟ್ ನವೆಂಬರ್ 7ರಂದು ನೀಡಿರುವ ಮಧ್ಯಂತರ ಆದೇಶದ ಹಿನ್ನೆಲೆಯಲ್ಲಿ ಪ್ರಾಣಿ ಕಲ್ಯಾಣ ಸಂಸ್ಥೆಗಳು ಸಲ್ಲಿಸಿದ ಹಸ್ತಕ್ಷೇಪ ಅರ್ಜಿಗಳನ್ನು ಆಲಿಸಲು ಅವಕಾಶ ನೀಡುವಂತೆ ಆಗ್

31 Dec 2025 3:26 pm
VB - G RAM G ಮಂಡನೆಗೆ ಮುನ್ನವೇ MGNREGA ನಾಶಗೊಳಿಸಿದ್ದ ಮೋದಿ ಸರಕಾರ

ಪಶ್ಚಿಮ ಬಂಗಾಳಕ್ಕೆ ʼಕೆಲಸʼದ ಬಾಕಿ ಪಾವತಿಸಿ ಎಂದು ʼಸುಪ್ರೀಂʼ ಆದೇಶದ ಬೆನ್ನಿಗೇ ಯೋಜನೆ ರದ್ದು! ಹೊಸದಿಲ್ಲಿ,ಡಿ.31: 2025 ಅಂತ್ಯಗೊಳ್ಳುತ್ತಿರುವಾಗ ನರೇಂದ್ರ ಮೋದಿ ಸರಕಾರವು ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯ್ದೆಯ

31 Dec 2025 3:23 pm
ಮಂಗಳೂರು | ಶಸ್ತ್ರ ಚಿಕಿತ್ಸೆ ಇಲ್ಲದೆ ಹಳೆ ಪೇಸ್‌ಮೇಕರ್ ಹಿಂತೆಗೆತ; ಒಮೇಗಾ ಆಸ್ಪತ್ರೆ ವೈದ್ಯರ ಹೊಸ ಸಾಧನೆ

ಮಂಗಳೂರು, ಡಿ.31: ರೋಗಿಯೊಬ್ಬರಿಗೆ 35 ವರ್ಷಗಳ ಹಿಂದೆ ಅಬಿಧಮನಿಯಲ್ಲಿ ಅಳವಡಿಸಿದ್ದ ಪೇಸ್ ಮೇಕರ್ ತಂತಿಯು ಸೋಂಕಿಗೆ ಒಳಗಾಗಿದ್ದು, ಶಸ್ತ್ರಚಿಕಿತ್ಸೆ ರಹಿತವಾಗಿ ಹೊರತೆಗೆಯುವಲ್ಲಿ ಒಮೇಗಾ ಆಸ್ಪತ್ರೆ ಹೊಸ ಸಾಧನೆ ಮಾಡಿದೆ ಎಂದು ಆಸ

31 Dec 2025 3:02 pm