ಲಡಾಕ್: ಶ್ರೀನಗರ- ಲೆಹ್ ಹೆದ್ದಾರಿಯ ಲಡಾಖ್ ಸಮೀಪದ ಝೋಜಿ ಲಾ ಎಂಬಲ್ಲಿ ಸಂಭವಿಸಿದ ಭೀಕರ ಹಿಮಪ್ರವಾಹದಲ್ಲಿ ಕನಿಷ್ಠ ಐದು ಮಂದಿ ಮೃತಪಟ್ಟು ಇತರ ಹಲವು ಮಂದಿ ಗಾಯಗೊಂಡಿದ್ದಾರೆ. ಹಲವು ವಾಹನಗಳು ಹಿಮದಲ್ಲಿ ಹೂತುಹೋಗಿದ್ದು, ಈ ಆಯಕಟ್
ಚಿಕ್ಕಮಗಳೂರು: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಅವರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆಯನ್ನು ಸೃಷ್ಟಿಸಿರುವುದು ಬೆಳಕಿಗೆ ಬಂದಿದೆ. ಯಾರೋ ಅಪರಿಚಿತ ವ್ಯಕ್ತಿ ಎಸ್ಪಿ ಅವರ ಹೆಸರನ್ನು ಬಳಸಿಕೊಂಡ
ಕಠ್ಮಂಡು: ನೇಪಾಳದ ಮಾಜಿ ಪ್ರಧಾನಿ ಕೆ.ಪಿ.ಶರ್ಮಾ ಓಲಿ ಮತ್ತು ಮಾಜಿ ಗೃಹಸಚಿವ ರಮೇಶ್ ಲೇಖಕ್ ಅವರನ್ನು ಬಂಧಿಸಲಾಗಿದೆ. ಕಳೆದ ವರ್ಷ ನೇಪಾಳದಲ್ಲಿ ನಡೆದ GenZ ಪೀಳಿಗೆಯ ವ್ಯಾಪಕ ಪ್ರತಿಭಟನೆ ಸಂಬಂಧ ಉಭಯ ಮುಖಂಡರನ್ನು ಬಂಧಿಸಲಾಗಿದೆ. ನೇ
‘ಉನ್ನತ ಶಿಕ್ಷಣ: ಒಳಗೂ ಹೊರಗೂ’ ಕೃತಿ ಲೋಕಾರ್ಪಣೆ
ಬೆಂಗಳೂರು : ಕೇರಳ ಚುನಾವಣೆ ಪ್ರಚಾರದಲ್ಲಿರುವ ಸಚಿವ ಝಮೀರ್ ಅಹ್ಮದ್ ಖಾನ್ ಶುಕ್ರವಾರ ಕ್ಯಾಲಿಕಟ್ನಲ್ಲಿ ಮರ್ಕಝ್ ನಾಲೇಜ್ಡ್ ಸಿಟಿಗೆ ಭೇಟಿ ನೀಡಿ, ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ.ಅಬೂಬಕ್ಕರ್ ಮುಸ್ಲಿ
ಬೆಂಗಳೂರು : ಕೆಥೊಲಿಕ್ ಧರ್ಮಸಭೆಯು ಧರ್ಮಾಧ್ಯಕ್ಷರನ್ನು ಭಾಷೆ, ಜಾತಿ ಅಥವಾ ಜನಾಂಗೀಯ ಆಧಾರದ ಮೇಲೆ ಆಯ್ಕೆ ಮಾಡುವುದಿಲ್ಲ ಎಂದು ಬೆಂಗಳೂರಿನ ಆರ್ಚ್ ಬಿಷಪ್ (ಮಹಾಧರ್ಮಗುರು) ಡಾ.ಪೀಟರ್ ಮಚಾದೋ ಸ್ಪಷ್ಟಪಡಿಸಿದ್ದಾರೆ. ಶುಕ್ರವಾರ ಪ
ಹರಪನಹಳ್ಳಿ : ನಗರದ ಕೃಷಿ ಮಾರುಕಟ್ಟೆಯಲ್ಲಿ ರಾಗಿ ಖರೀದಿ ಕೇಂದ್ರದಿಂದ ಗೋದಾಮುಗಳಿಗೆ ತೆರಳುವ ಲಾರಿಗಳ ಸಂಖ್ಯೆಯನ್ನು ಹೆಚ್ಚಿಸಬೇಕೆಂದು ಆಗ್ರಹಿಸಿ ರೈತರು ಶುಕ್ರವಾರ ದಿಢೀರ್ ಪ್ರತಿಭಟನೆ ನಡೆಸಿದರು. ಸರ್ಕಾರವು ರೈತರ ರಾಗಿ
ಬೆಂಗಳೂರು : ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟಕ್ಕೆ ದ್ರೋಹ ಮಾಡಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ದಾವಣಗೆರೆ ಹಾಗೂ ಬಾಗಲಕೋಟೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ಸೋಲಿಸಬೇಕು ಎಂದು ಒಳಮೀಸಲಾತಿ ಹೋರಾಟ ಸಮಿತಿಯು ಕರೆ ನ
ವಿಜಯನಗರ, ಹೊಸಪೇಟೆ : ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಪಟ್ಟಣದಲ್ಲಿ ಶ್ರೀ ಲಕ್ಷ್ಮೀನಾರಾಯಣ ಸ್ವಾಮಿ ಹಾಗೂ ಆಂಜಿನೇಯ ಸ್ವಾಮಿ ಅವರ ಐತಿಹಾಸಿಕ ಜೋಡಿ ರಥೋತ್ಸವವು ಅದ್ಧೂರಿಯಾಗಿ ನಡೆಯಿತು. ವಿಜಯನಗರ ಅರಸರ
ವಿಜಯನಗರ (ಹೊಸಪೇಟೆ) : ಜಿಲ್ಲೆಯಲ್ಲಿ ಕಳ್ಳಭಟ್ಟಿ ಸಾರಾಯಿ ತಯಾರಿಕೆ, ಅಕ್ರಮ ಮದ್ಯ ಮಾರಾಟ ಮತ್ತು ಸಾಗಣೆಯನ್ನು ಸಂಪೂರ್ಣವಾಗಿ ನಿಯಂತ್ರಿಸಿ ಕಳ್ಳಭಟ್ಟಿ ಮುಕ್ತ ಜಿಲ್ಲೆಯನ್ನಾಗಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿ
ರಾಯಚೂರು : ಚಲವಾದಿ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ನರಸಪ್ಪ ದಂಡೋರ ವಿರುದ್ಧ ತೀವ್ರ ಖಂಡನೆ ವ್ಯಕ್ತಪಡಿಸಲಾಗಿದ್ದು, ಇಂತಹ ಬೇಜವಾಬ್ದಾರಿ ಹೇಳಿಕೆಗಳನ್ನು ಮುಂದಿನ ದಿನಗಳಲ್ಲಿ ನೀಡುವುದನ್ನು ನಿಲ್ಲಿಸಬೇಕು ಎ
ಯುನೈಟೆಡ್ ಸ್ಟೇಟ್ಸ್-ಇಸ್ರೇಲ್ ಯುದ್ಧಕ್ಕೆ ಪ್ರತಿಕ್ರಿಯೆಯಾಗಿ ಇರಾನ್ ಹಾರ್ಮುಝ್ ಜಲಸಂಧಿಯ ಮೇಲೆ ವಾಸ್ತವಿಕವಾಗಿ ದಿಗ್ಬಂಧನ ವಿಧಿಸಿರುವುದು ದಶಕಗಳಲ್ಲಿಯೇ ಅತ್ಯಂತ ಕೆಟ್ಟ ಇಂಧನ ಬಿಕ್ಕಟ್ಟನ್ನು ಉಂಟುಮಾಡಿದೆ. ತಜ್ಞರು ಜಾಗ
WTO ಸಮ್ಮೇಳನ ಆರಂಭ: ಜಾಗತಿಕ ಸವಾಲುಗಳು ಮತ್ತು ಭಾರತದ ಪ್ರಮುಖ ಆದ್ಯತೆಗಳು ಏನು? ರಶ್ಮಿ ಕಾಸರಗೋಡು ವಿಶ್ವ ವ್ಯಾಪಾರ ಸಂಸ್ಥೆಯ 14ನೇ ಸಚಿವರ ಸಮ್ಮೇಳನ (MC14) ಗುರುವಾರ (ಮಾರ್ಚ್ 26) ಕ್ಯಾಮರೂನ್ನಲ್ಲಿ ಆರಂಭವಾಗಿದ್ದು, ಮಾರ್ಚ್ 29ರವರೆಗೆ ನ
ವಾಶಿಂಗ್ಟನ್, ಮಾ.27: ಅಮೆರಿಕದ ಫೆಡರಲ್ ಬ್ಯೂರೊ ಆಫ್ ಇನ್ವೆಸ್ಟಿಗೇಷನ್(ಎಫ್ಬಿಐ) ನಿರ್ದೇಶಕ ಕಾಶ್ ಪಟೇಲ್ ಅವರ ವೈಯಕ್ತಿಕ ಇ-ಮೇಲ್ ಹ್ಯಾಕ್ ಮಾಡಿರುವುದಾಗಿ ಇರಾನ್ಗೆ ಸಂಬಂಧಿಸಿದ ಹ್ಯಾಕರ್ಗಳು ಪ್ರತಿಪಾದಿಸಿದ್ದು ಅವರ ಫೋಟೋಗ
ಉಳ್ಳಾಲ, ಆರ್ಥಿಕವಾಗಿ ತೀರಾ ಹಿಂದುಳಿದ ಬಡ ಕುಟುಂಬದ ಮುಅಲ್ಲಿಮ್ ಅವರ ಮಗಳ ಮದುವೆಗೆ 30 ಸಾವಿರ ರೂಪಾಯಿಯ ಚೆಕ್ ವಿತರಣೆ ಕಾರ್ಯಕ್ರಮ ಶುಕ್ರವಾರ ಅಝಾದ್ ನಗರ ಫಾರೂಕ್ ಮಸ್ಜಿದ್ ವಠಾರದಲ್ಲಿ ಬಷೀರ್ ಗುಜರಾತ್ ಅವರ ಅಧ್ಯಕ್ಷತೆ ಯಲ್ಲಿ
ಹೊಸದಿಲ್ಲಿ,ಮಾ.27: ರಕ್ಷಣಾ ಸಚಿವಾಲಯವು 2.38 ಲಕ್ಷ ಕೋಟಿ ರೂ.ಗಳ ಬೃಹತ್ ಖರೀದಿ ಪ್ರಸ್ತಾವಕ್ಕೆ ಒಪ್ಪಿಗೆ ನೀಡಿದೆ. ಇವುಗಳಲ್ಲಿ ಭಾರತೀಯ ವಾಯುಪಡೆಗಾಗಿ 60 ಮಧ್ಯಮ ಸಾರಿಗೆ ವಿಮಾನಗಳು, ಐದು ಎಸ್-400 ದೀರ್ಘ ವ್ಯಾಪ್ತಿಯ ವಾಯು ರಕ್ಷಣಾ ವ್ಯವ
ಬೆಂಗಳೂರು : ಸಿದ್ದಾರ್ಥ ವೈದ್ಯಕೀಯ ಕಾಲೇಜು ಸೇರಿ ಕೋಲಾರ ಮತ್ತು ಬೆಂಗಳೂರಿನ ವಿವಿಧ ಆರ್ಟಿಒ ಕಚೇರಿಗಳಿಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂ
ಉಡುಪಿ, ಮಾ.27: ಅಧ್ಯಾಪಕ, ಕವಿ, ಲೇಖಕ, ಯಕ್ಷಗಾನ ಕಲಾವಿದ, ತಾಳಮದ್ದಳೆ ಅರ್ಥದಾರಿ ಅಂಬಾತನಯ ಮುದ್ರಾಡಿ (ಎಂ.ಕೇಶವ ಶೆಟ್ಟಿಗಾರ್) ಸಂಸ್ಕರಣೆಯಲ್ಲಿ ಉಡುಪಿ ರಂಗಭೂಮಿಯು, ಅಂಬಾತನಯ ಮುದ್ರಾಡಿ ಅವರ ಹೆಸರಿನ ಪುಸ್ತಕ ಪ್ರಶಸ್ತಿಯನ್ನು ಕಳೆ
ಗ್ವಾಲಿಯರ್, ಮಾ. 27: 2011ರಲ್ಲಿ ಕೌನ್ ಬನೇಗಾ ಕರೋಡ್ ಪತಿ ದೂರದರ್ಶನ ಕಾರ್ಯಕ್ರಮದಲ್ಲಿ 50 ಲಕ್ಷ ರೂ. ಗೆದ್ದು ದೇಶಾದ್ಯಂತ ಖ್ಯಾತಿ ಗಳಿಸಿದ್ದ ಮಹಿಳಾ ತಹಶೀಲ್ದಾರರೊಬ್ಬರನ್ನು ಪ್ರವಾಹ ಪರಿಹಾರಕ್ಕೆ ಮೀಸಲಿರಿಸಲಾಗಿದ್ದ 2.57 ಕೋ.ರೂ.ವನ್
ಉಡುಪಿ, ಮಾ.27: ತುಳುವಿನಲ್ಲಿ ಕಾರ್ಯಕ್ರಮ ಮಾಡಿ ಸಂಭ್ರಮಿದರೆ ಸಾಲದು, ತುಳುವಿನ ಬಗ್ಗೆ ಅಧ್ಯಯನ ನಡೆಯಬೇಕು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ತುಳು ಪೀಠದ ಸಂಯೋಜಕ ಡಾ.ಧನಂಜಯ ಕುಂಬ್ಳೆ ಹೇಳಿದ್
ಹೊಸದಿಲ್ಲಿ,ಮಾ.27: ಮಧ್ಯಪ್ರಾಚ್ಯ ಸಂಘರ್ಷದ ಹಿನ್ನೆಲೆಯಲ್ಲಿ ಉದ್ಭವಿಸಿರುವ ಸವಾಲುಗಳನ್ನು ನಿಭಾಯಿಸಲು ಕೇಂದ್ರ ಸರಕಾರವು ಶುಕ್ರವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ಅಂತರ್ ಸಚಿವಾಲಯ ಸಮಿತಿ (ಐಎಂಜಿ)ಯನ್ನು ರ
ಕ್ಯಾಲಿಕಟ್ : ಕೇರಳದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕ ಮಾದರಿ ಗ್ಯಾರಂಟಿ ಯೋಜನೆ ಅನುಷ್ಠಾನಗೊಳಿಸಲಿದೆ ಎಂದು ಸಚಿವ ಝಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. ಕೇರಳ ಚುನಾವಣೆ ಪ್ರಚಾರದಲ್ಲಿರುವ ಅವರು, ಶುಕ್ರವಾರ ಕ್
ಉಳ್ಳಾಲ: ಹೊಸ ಬಾವಿ ಕೊರೆಯುವ ಕಾಮಗಾರಿ ನಡೆಸುತ್ತಿದ್ದ ವೇಳೆ ಕ್ರೇನ್ ನಿಂದ ಮಣ್ಣು ತುಂಬಿದ್ದ ಕಬ್ಬಿಣದ ಬಕೆಟ್ ಕಾರ್ಮಿಕನ ತಲೆಗೆ ಬಿದ್ದ ಪರಿಣಾಮ ಅವರು ದಾರುಣವಾಗಿ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಕುತ್ತಾರು ಪದವಿನ ಸಲಾತ್ ನ
ಹೊಸದಿಲ್ಲಿ, ಮಾ. 27: ಕಚ್ಚಾ ತೈಲ, ಎಲ್ಪಿಜಿ ಮತ್ತು ನೈಸರ್ಗಿಕ ಅನಿಲದ ಆಮದಿನ ಮೇಲೆ ಭಾರತ ಹೆಚ್ಚೆಚ್ಚು ಅವಲಂಬಿಸುತ್ತಿರುವುದಕ್ಕಾಗಿ ಕಾಂಗ್ರೆಸ್ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಸರಕಾರದ ವಿರುದ್ಧ ಆಕ್ರೋಶವನ್ನು ವ್ಯಕ್ತಪ
ಬೆಂಗಳೂರು : ಹಾರ್ಮುಝ್ ಜಲಸಂಧಿ ದಾಟಿ ಎರಡು ಹಡಗುಗಳು ದೇಶಕ್ಕೆ ಬಂದಿವೆ. ಅದರಲ್ಲಿ ಒಂದನ್ನು ದಕ್ಷಿಣ ಭಾರತದ ರಾಜ್ಯಗಳಾದ ಕರ್ನಾಟಕ, ತಮಿಳುನಾಡಿಗೆ ಕಳುಹಿಸಬಹುದಿತ್ತಲ್ಲವೇ? ಗುಜರಾತಿಗೆ ಏಕೆ ಹೋದವು. ಈಗ ಕೇರಳ, ತಮಿಳುನಾಡಿನಲ್ಲ
ಅಹ್ಮದಾಬಾದ್,ಮಾ.27: ಮಧ್ಯಪ್ರಾಚ್ಯ ಸಂಘರ್ಷ ಹಾಗೂ ಹಾರ್ಮುಝ್ ಜಲಸಂಧಿಯ ಮುಚ್ಚುಗಡೆ ವಿದ್ಯಮಾನಗಳ ನಡುವೆ ಇನ್ನೊಂದು ಎಲ್ಪಿಜಿ ಕಾರ್ಗೊ ಹಡಗು ‘ಜಗವಸಂತ್’ ಶುಕ್ರವಾರ ಗುಜರಾತ್ನ ಕಾಂಡ್ಲಾ ಬಂದರಿನಲ್ಲಿ ಲಂಗರುಹಾಕಿದೆ. ಈ ಹಡಗು 42
ಮಿನಾಬ್ ಶಾಲಾ ಮೇಲಿನ ದಾಳಿ ಯುದ್ಧಾಪರಾಧ, ಉದ್ದೇಶಪೂರ್ವಕ ಕೃತ್ಯ: ಇರಾನ್
ಮಂಗಳೂರು,ಮಾ.27: ವೈಟ್ಸ್ಟೋನ್ ಚಾರಿಟೇಬಲ್ ಟ್ರಸ್ಟ್, ಬೀ ಹ್ಯೂಮನ್ ಮತ್ತು ಪುತ್ತೂರು ಕಮ್ಯೂನಿಟಿ ಸೆಂಟರ್ನ ಸಹಯೋಗದಲ್ಲಿ ಉದ್ಯಮಿ ಬಿ.ಎಂ.ಶರೀಫ್ ಬೋಳಾರ ಅವರಿಂದ 272 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮವ
ಬೆಂಗಳೂರು : ಬಜೆಟ್ ಅಧಿವೇಶನವು ಮಾ.6 ರಿಂದ 26ರ ವರೆಗೆ ಒಟ್ಟು 13 ದಿನಗಳ ಅವಧಿಯಲ್ಲಿ ಸುಮಾರು 80 ಗಂಟೆ 12 ನಿಮಿಷಗಳ ಅವಧಿ ಕಾರ್ಯಕಲಾಪ ನಡೆಸಲಾಗಿದೆ. ಮಾ.24ರಂದು ಬೆಳಗ್ಗೆ 11.35ರಿಂದ ಆರಂಭವಾಗಿ ಮಧ್ಯರಾತ್ರಿಯನ್ನು ಮೀರಿ 1.42ರ ವರೆಗೆ ಸತತವಾಗ
ದುಬೈ: ಯುಎಇಯಾದ್ಯಂತ ಗುರುವಾರ ರಾತ್ರಿ ಗುಡುಗು ಸಹಿತ ಭಾರಿ ಮಳೆಯಾಗಿದ್ದು, ಇದರಿಂದ ಹಲವು ಕಡೆ ಕೃತಕ ನೆರೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ಗುರುವಾರ ತಡ ರಾತ್ರಿ ಯುಎಇಯ ಅಬುಧಾಬಿ, ದುಬೈ, ಶಾರ್ಜಾ, ಅಜ್ಮಾನ್, ರಾಸ್ ಅಲ
ಹೊಸದಿಲ್ಲಿ, ಮಾ. 27: ಕಲ್ಲಿದ್ದಲು ಬ್ಲಾಕ್ ಹಂಚಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಮಾಜಿ ಸಂಸದ ವಿಜಯ್ ದರ್ದಾ, ಅವರ ಪುತ್ರ ದೇವೇಂದ್ರ ದರ್ದಾ ಹಾಗೂ ಮಾಜಿ ಕಲ್ಲಿದ್ದಲು ಕಾರ್ಯದರ್ಶಿ ಎಚ್.ಸಿ. ಗುಪ್ತಾ ಅವರನ್ನು ದಿಲ್ಲಿಯ ವಿಶೇಷ ನ್ಯ
ಹೊಸದಿಲ್ಲಿ, ಮಾ. 27: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಕೇಂದ್ರೀಯ ಅಬಕಾರಿ ಸುಂಕವನ್ನು ಲೀಟರ್ಗೆ 10 ರೂ. ಕಡಿತ ಮಾಡಿರುವುದಾಗಿ ಕೇಂದ್ರ ಸರಕಾರ ಶುಕ್ರವಾರ ಘೋಷಿಸಿದೆ. ಜೊತೆಗೆ, ಭಾರತದಿಂದ ತೈಲ ಹೊರಹೋಗದಂತೆ ಖಾತರಿಪಡಿಸುವುದಕ್ಕಾ
ಬೆಂಗಳೂರು : 2026-27ರ ಶೈಕ್ಷಣಿಕ ಸಾಲಿನಲ್ಲಿ 1ನೆ ತರಗತಿಯ ಪ್ರವೇಶ ವಯೋಮಿತಿಯಲ್ಲಿ ನೀಡಲಾಗಿರುವ 60 ದಿನಗಳ ವಿನಾಯಿತಿಯು ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಪಠ್ಯಕ್ರಮ (ಸಿಬಿಎಸ್ಇ, ಐಸಿಎಸ್ಇ ಒಳಗೊಂಡಂತೆ) ಶಾಲೆಗಳಿಗೂ
ಮುಂಬೈ, ಮಾ. 27: ಅಮೆರಿಕದ ಡಾಲರ್ ಎದುರು ಭಾರತೀಯ ರೂಪಾಯಿ ವೇಗವಾಗಿ ಕುಸಿಯುತ್ತಾ ಸಾಗುತ್ತಿದೆ. ಶುಕ್ರವಾರ ಹಿಂದಿನ ದಿನದ ಬೆಲೆಗಿಂತ 30 ಪೈಸೆ ಕುಸಿದು 94.28ರಲ್ಲಿ ನೆಲೆಗೊಂಡಿದೆ. ಯುದ್ಧವಿರಾಮದ ಬಗ್ಗೆ ಇರಾನ್ನೊಂದಿಗೆ ಅಮೆರಿಕ ನಡೆಸ
ಹೊಸದಿಲ್ಲಿ, ಮಾ. 27: ಕೇಂದ್ರ ಸರಕಾರ ಶುಕ್ರವಾರ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ವಿತರಣೆಯನ್ನು ಈಗಿನ 50 ಶೇಕಡದಿಂದ 70 ಶೇಕಡಕ್ಕೆ ಹೆಚ್ಚಿಸಿದೆ. ಪಶ್ಚಿಮ ಏಶ್ಯ ಸಂಘರ್ಷದ ಹಿನ್ನೆಲೆಯಲ್ಲಿ ಎಲ್ಪಿಜಿ ಕೊರತೆಯಿಂದ ಕಂಗೆಟ್ಟಿರುವ
ತಿರುವನಂತಪುರಂ: ಕೇರಳದ ಮಲಪ್ಪುರಂ ಜಿಲ್ಲೆಯ ತವಣೂರು ವಿಧಾನಸಭಾ ಕ್ಷೇತ್ರದಲ್ಲಿ ಯುಡಿಎಫ್ ಅಭ್ಯರ್ಥಿ ದೊಡ್ಡ ಅಂತರದಲ್ಲಿ ಗೆಲುವು ಸಾಧಿಸಿದರೆ ಪಕ್ಷದ ಕಾರ್ಯಕರ್ತರಿಗೆ ಉಚಿತ ಗಲ್ಫ್ ಪ್ರವಾಸ ಆಯೋಜಿಸಲಾಗುವುದು ಎಂದು ಐಯುಎಂಎ
ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ(ಮಾ.28) ಐಪಿಎಲ್ ಕ್ರಿಕೆಟ್ ಪಂದ್ಯ ಹಿನ್ನೆಲೆ ಪ್ರೇಕ್ಷಕರು ಸಾಧ್ಯವಾದಷ್ಟು ಸಾರ್ವಜನಿಕ ಸಾರಿಗೆ ಬಿಎಂಟಿಸಿ ಬಸ್ ಹಾಗೂ ಮೆಟ್ರೋ ಸೇವೆಯನ್ನು ಬಳಸುವಂತೆ ಬೆಂಗಳೂರು ಸಂ
ಪ್ಯಾರಿಸ್: ದಾಳಿಯ ಗುರಿಗಳನ್ನು ಗುರುತಿಸಲು ಇರಾನ್ ಗೆ ರಶ್ಯ ಸಹಾಯ ಮಾಡುತ್ತಿದೆ ಎಂದು ಜರ್ಮನಿಯ ವಿದೇಶಾಂಗ ಸಚಿವ ಜೊಹಾನ್ ವಾಡ್ ಫಾಲ್ ಶುಕ್ರವಾರ ಆರೋಪಿಸಿದ್ದಾರೆ. ಇರಾನ್ ಯುದ್ಧವನ್ನು ಬಳಸಿಕೊಂಡು, ಉಕ್ರೇನ್ ಮೇಲೆ ನಡೆಸುತ್
ಮುಂಬೈ: ಚಿನ್ನದ ಮೀಸಲು ನಿಧಿ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ, ಭಾರತದ ವಿದೇಶಿ ವಿನಿಮಯ ಮೀಸಲು ಮಾರ್ಚ್ 20ಕ್ಕೆ ಅಂತ್ಯಗೊಂಡ ವಾರದಲ್ಲಿ 698.436 ಶತಕೋಟಿ ಡಾಲರ್ ನಿಂದ 11.413 ಶತಕೋಟಿ ಡಾಲರ್ ಗೆ ಕುಸಿದಿದೆ ಎಂದು
ಮಣಿಪಾಲ, ಮಾ.27: ದೇಶದಲ್ಲಿ ಕಲುಷಿತ ಆಹಾರ ಸೇವನೆಯಿಂದ ಪ್ರತಿ ವರ್ಷ ಸರಾಸರಿ 1,20,000 ಮಂದಿ ಸಾವನ್ನಪ್ಪುತ್ತಿದ್ದು, ಆ ಕಾರಣದಿಂದ ಆಹಾರ ಸುರಕ್ಷತಾ ಕ್ರಮಗಳ ಬಗ್ಗೆ ಹೆಚ್ಚಿನ ಜಾಗ್ರತೆ ಹಾಗೂ ಅಗತ್ಯ ಕ್ರಮ ಗಳನ್ನು ಕೈಗೊಳ್ಳಬೇಕಾಗಿದೆ ಎ
ಟೆಹ್ರಾನ್, ಮಾ.27: ಹಾರ್ಮುಝ್ ಜಲಸಂಧಿಯ ಮೂಲಕ ಸಾಗಲು ಭಾರತ , ಪಾಕಿಸ್ತಾನ ಸೇರಿದಂತೆ ಐದು ರಾಷ್ಟ್ರಗಳ ಹಡಗುಗಳಿಗೆ ಅವಕಾಶ ನೀಡುವುದಾಗಿ ಇರಾನ್ ಘೋಷಿಸಿತ್ತು. ಆದರೆ ಈ ಅವಕಾಶವನ್ನು ಬಳಸಿಕೊಂಡು ಪಾಕಿಸ್ತಾನವು ಅಮೆರಿಕದ ಹಿತಾಸಕ್
ಉಡುಪಿ: ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ಗಳ ಸುರಕ್ಷತೆಯನ್ನು ಹೆಚ್ಚಿಸುವ ಮೂಲಕ ರೈಲು ಪ್ರಯಾಣವನ್ನು ಇನ್ನಷ್ಟು ಆಹ್ಲಾದಕರಗೊಳಿಸುವ ನಿಟ್ಟಿಗೆ ಉನ್ನತ ಮಟ್ಟದ ವಿಚಾರಗೋಷ್ಠಿಯೊಂದನ್ನು ಕೊಂಕಣ ರೈಲ್ವೆಯ ವತಿ ಯಿಂದ ಬೇಲಾಪು
ಬಳ್ಳಾರಿ / ಕಂಪ್ಲಿ : ತಾಲೂಕಿನ ದೇವಸಮುದ್ರ ಕ್ರಾಸ್ ಸಮೀಪದಲ್ಲಿರುವ ಶ್ರೀ ಕಲ್ಯಾಣ ಚೌಕಿಮಠದ ಕಾಮಧೇನು ಗೋಶಾಲೆಯ ಗೋವುಗಳಿಗೆ ಕೊಟ್ಟಾಲ್ ಗ್ರಾಮದ ಪ್ರಗತಿಪರ ರೈತ ಮಾದಿನೇನಿ ನಾಗರಾಜ ಅವರು ಸುಮಾರು ಒಂದು ಟ್ರ್ಯಾಕ್ಟರ್ ನಷ್ಟು ಕ
ಉಡುಪಿ: ಸೂರತ್ ಹಾಗೂ ಮಂಗಳೂರು ಜಂಕ್ಷನ್ ನಡುವೆ ವಾರಕ್ಕೆ ಎರಡು ಬಾರಿ ಸಂಚರಿಸುವ ಎಕ್ಸ್ಪ್ರೆಸ್ ವಿಶೇಷ ರೈಲು ಹಾಗೂ ಅಹಮದಾಬಾದ್ ಮತ್ತು ಮಂಗಳೂರು ಜಂಕ್ಷನ್ ನಡುವೆ ಸಂಚರಿಸುವ ಸಾಪ್ತಾಹಿಕ ರೈಲಿನ ಸಂಚಾರ ಅವಧಿಯನ್ನು ಮೇ ತಿಂಗಳ
ಟೆಹ್ರಾನ್, ಮಾ.27: ಇಸ್ರೇಲ್ ಮತ್ತು ಅಮೆರಿಕದ ಮಿತ್ರರಾಷ್ಟ್ರಗಳಿಗೆ ಹಾರ್ಮುಝ್ ಜಲಸಂಧಿಯನ್ನು ಮುಚ್ಚಲಾಗಿದೆ ಮತ್ತು ಇದರ ಮೂಲಕ ಹಾದುಹೋಗಲು ಪ್ರಯತ್ನಿಸುವ ಯಾವುದೇ ಹಡಗುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಇರ
ಕಲಬುರಗಿ: ಕಲಬುರಗಿ ಜಿಲ್ಲಾ ಬಾಸ್ಕೆಟ್ಬಾಲ್ ಅಸೋಸಿಯೇಷನ್ ವತಿಯಿಂದ 18 ವರ್ಷದೊಳಗಿನ ಬಾಲಕರ ತಂಡಕ್ಕೆ ಕ್ರೀಡಾ ಉಡುಪುಗಳನ್ನು ದೇಣಿಗೆ ರೂಪದಲ್ಲಿ ವಿತರಿಸಲಾಯಿತು. ಅರುಜೀವ ಆಯುರ್ವೇದ ಸೆಂಟರ್ನ ನಿರ್ದೇಶಕರಾದ ಸಿದ್ದು ಪಾಟೀ
ಮಂಗಳೂರು: ಜೀವನದಿ ಫಲ್ಗುಣಿಗೆ ಮಾಲಿನ್ಯ ಹರಿಸುತ್ತಿರುವ ಕಂಪೆನಿಗಳ ವಿರುದ್ಧ ಕಠಿಣ ಕ್ರಮ ವಹಿಸಬೇಕು ಮತ್ತು ನದಿಯಲ್ಲಿ ಮಾಲಿನ್ಯ ತಡೆಯಲು ನದಿದಂಡೆಯ ಗ್ರಾಮಸ್ಥರನ್ನು ಮಾರಕ ರೋಗಗಳು ಮತ್ತು ಮಾಲಿನ್ಯಗಳಿಂದ ರಕ್ಷಿಸಬೇಕೆಂದು
Photo Credit : RCB-SRH logo ಹೊಸದಿಲ್ಲಿ, ಮಾ.27: ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಶನಿವಾರ ತನ್ನ ತವರು ಮೈದಾನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸುವ ಮೂಲಕ 2026ರ ಆವೃತ್ತಿಯ ಐಪಿಎ
ಕನಕಗಿರಿ : ಯುಗಾದಿ ಹಬ್ಬದ ಮರುದಿನ ಹೋಳಿ (ಬಣ್ಣದಾಟ) ಆಚರಣೆಯ ವೇಳೆ ಸಮೀಪದ ನವಲಿ ತಾಂಡದ ಯುವಕರು ಕಬ್ಬಿಣದ ಮಚ್ಚು ಹಿಡಿದು ನೃತ್ಯ ಮಾಡಿದ ಘಟನೆ ಬೆಳಕಿಗೆ ಬಂದಿದ್ದು, ಈ ನೃತ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮಂಗಳೂರು, ಮಾ.27: ಕೇರಳ ವಿಧಾನಸಭಾ ಚುನಾವಣೆಗೆ ಎಐಸಿಸಿ ವೀಕ್ಷಕರಾಗಿ ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ ಅವರನ್ನು ನೇಮಿಸಲಾಗಿದೆ. ಕೇರಳದ ಏರ್ನಾಕುಲಂ ಮತ್ತು ಕೊಚ್ಚಿಯಲ್ಲಿ ನಡೆಯುವ ಚುನಾವಣೆಗೆ ವೀಕ್ಷಕರಾಗಿ ಐವನ್ ಡಿಸೋಜ ಎ.7ರವರ
ಮಂಗಳೂರು: ಬೀದಿ ನಾಯಿಗಳಿಂದ ತೊಂದರೆಯಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಬೀದಿನಾಯಿಗಳ ಆಶ್ರಯ ತಾಣವನ್ನು ನಿರ್ಮಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.
ಕಲಬುರಗಿ: ಅಫಜಲಪುರ ತಾಲೂಕಿನ ಬಳೂರಗಿ ಸಮೀಪ ನಡೆದ ಪತ್ನಿ ಹತ್ಯೆ ಪ್ರಕರಣವನ್ನು ಖಂಡಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಸಮಿತಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಮಹಾರಾಷ್ಟ್ರ ಮೂಲದ ಶೈಲಜಾ (25) ಅವರನ್ನು ಆಕೆಯ ಗಂಡ
ಕೊಪ್ಪಳ : ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆಗೊಳಿಸುವ ಉದ್ದೇಶದಿಂದ ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆ ಹಾಗೂ ದಾಳಿ/ತಪಾಸಣೆ ಕಾರ್ಯಾಚರಣೆಗಳನ್ನು ಗುರುವಾರ ಕೊಪ್ಪಳ ತಾಲೂಕಿನಲ್ಲಿ ಯಶಸ್ವಿಯಾಗಿ ನಡೆಸಲಾಯಿತು. ರ
ಕಲಬುರಗಿ : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (ವಿಟಿಯು) ಕಲಬುರಗಿ ಸ್ನಾತಕೋತ್ತರ ಕೇಂದ್ರ ಹಾಗೂ ಪ್ರಾದೇಶಿಕ ಕಚೇರಿಯಲ್ಲಿ ಪ್ರಾದೇಶಿಕ ಮಟ್ಟದ ತಾಂತ್ರಿಕ, ನಿರ್ವಹಣಾ ಮತ್ತು ಸಾಂಸ್ಕೃತಿಕ ಉತ್ಸವ “ಯುಕ್ತಿ-2026”ಕ್ಕೆ
ಕೊಪ್ಪಳ : ಜಿಲ್ಲಾ ಮಕ್ಕಳ ರಕ್ಷಣಾ ಘಟಕದಡಿ ಕಾರ್ಯನಿರ್ವಹಿಸುವ ಉಚಿತ ಮಕ್ಕಳ ಸಹಾಯವಾಣಿ 1098ಕ್ಕೆ ಬಂದ ಕರೆ ಆಧರಿಸಿ ತಕ್ಷಣ ಕಾರ್ಯಾಚರಣೆ ಕೈಗೊಂಡ ಅಧಿಕಾರಿಗಳು ಬಾಲ್ಯವಿವಾಹಕ್ಕೆ ಒಳಗಾಗಬೇಕಿದ್ದ ಐವರು ಬಾಲಕಿಯರನ್ನು ರಕ್ಷಿಸಿದ
ಬ್ರಹ್ಮಾವರ: ಹೆಗ್ಗುಂಜೆ ಗ್ರಾಮದ, ಕೆಪಿಟಿಸಿಎಲ್ನ 220 ಕೆವಿ ಸ್ವೀಕರಣ ಕೇಂದ್ರಕ್ಕೆ ಮಾ.25ರಂದು ನಸುಕಿನ ವೇಳೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ. ಕೇಂದ್ರಕ್ಕೆ ಅಳವಡಿ
ಉಡುಪಿ, ಮಾ.27: ರಂಗಭೂಮಿ ಉಡುಪಿ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಉಡುಪಿ-ಬೆಂಗಳೂರು ಹಾಗೂ ಎಂ.ಜಿ.ಎಂ. ಕಾಲೇಜು, ಉಡುಪಿ ಇವುಗಳ ಸಹಕಾರದೊಂದಿಗೆ ವಿಶ್ವ ರಂಗಭೂಮಿ ದಿನಾಚರಣೆ ಕಾರ್ಯಕ್ರಮವನ್ನು ಶುಕ್ರವಾರ ಎಂಜಿಎಂ ಕಾಲೇಜಿನ
ಕುಂದಾಪುರ: ಸಾಮಾಜಿಕ ವ್ಯವಸ್ಥೆ ವಿರುದ್ಧ ಬಂಡೆದ್ದು ಮಾಡುವ ಬೀದಿ ನಾಟಕಗಳು ಅಂದಿನ ಕಾಲಘಟ್ಟಕ್ಕೆ ಹೋಲಿಸಿದರೆ ಬಹಳಷ್ಟು ಭಿನ್ನವಾಗಿದೆ. ಸಾಮಾಜಿಕ ಪ್ರತಿರೊಧದ ಭಾಗವಾಗಬೇಕಿದ್ದ ಬೀದಿ ನಾಟಕಗಳು ಇಂದು ಸರಕಾರ ವ್ಯವಸ್ಥೆ ನೀಡುವ
ಮಾನ್ವಿ : ಆಂಧ್ರಪ್ರದೇಶದ ಕೋಸಗಿ ಮಂಡಲ ವ್ಯಾಪ್ತಿಯ ಕಂದಕೂರ ಗ್ರಾಮದ ಬಳಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ನದಿಯಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತರನ್ನು ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದವರಾದ ಉಮಾ
ಕಲಬುರಗಿ: ನಗರದ ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ್ತ)ದಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಪೋಲೀಸ್ ಸಬ್ ಇನ್ಸ್ಪೆಕ್
ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾದ ನಂತರ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಮೊದಲ ಬಜೆಟ್ನ್ನು ಹಣಕಾಸು ಉಪನಿಯಂತ್ರಕಿ ವಿಜಯಲಕ್ಷ್ಮಿ ಕೆ.ಟಿ ಅವರು ಮಂಡಿಸಿದ್ದು, ಒಟ್ಟು 3,427 ರೂ.ಬಜೆಟ್ ಗಾತ್ರವಾಗಿದೆ. ಎಲ್ಲ ಮ
ಸೇಡಂ: ತಾಲೂಕಿನ ವ್ಯಾಪ್ತಿಯ ಕೋಡ್ಲಾ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕೋಡ್ಲಾ ಗ್ರಾಮ ಘಟಕದ ಅಧ್ಯಕ್ಷರನ್ನಾಗಿ ಬೀರಪ್ಪ ಪೂಜಾರಿ ಮತ್ತು ಉಪಾಧ್ಯಕ್ಷರನ್ನಾಗಿ ಮಲ್ಲಿಕಾರ್ಜುನ ದೇವಂಟಗಿ ಅವರನ್ನು ನೇಮಕ ಮಾಡಲಾಯಿತು. ಸಂಘ
ಚಿತ್ತಾಪುರ : ತಾಲೂಕಿನ ಬಸವ ಅಭಿಮಾನಿಗಳ ಬಹುದಿನಗಳ ಬೇಡಿಕೆಯಾಗಿದ್ದ ಬಸವ ಭವನ ನಿರ್ಮಾಣಕ್ಕೆ ಶೀಘ್ರದಲ್ಲೇ ಅಡಿಗಲ್ಲು ನೆರವೇರಿಸಲಾಗುವುದು ಎಂದು ಬಸವೇಶ್ವರ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ನಾಗರೆಡ್ಡಿ ಪಾಟೀಲ ಕರದಾಳ ತಿಳಿಸ
ಇದು ಬಂಗಾಳ, ಉತ್ತರ ಪ್ರದೇಶವಲ್ಲ: ಟಿಎಂಸಿ ತಿರುಗೇಟು
ಶಹಾಬಾದ್ : ಜಿಲ್ಲಾ ಜಾತ್ಯತೀತ ಜನತಾದಳ ಪಕ್ಷದ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಬಾಲರಾಜ ಗುತ್ತೆದಾರ ನೇತೃತ್ವದಲ್ಲಿ ಶಹಾಬಾದ್ ತಾಲೂಕಿನ ಜೆ.ಡಿ.ಎಸ ಪಕ್ಷದ ಅಧ್ಯಕ್ಷರನ್ನಾಗಿ ಅಬ್ದುಲ್ ಘನಿ ಸಾಬೀರ ಅವರನ್ನು ಮರು ನೇಮಕ ಮಾಡಿ ಆದ
ಶೇ.62ರಷ್ಟು ಕಾಮಗಾರಿಗಳಿಗೆ, ಶೇ.7ರಷ್ಟು ಕಲ್ಯಾಣ ಕಾರ್ಯಕ್ರಮಗಳಿಗೆ ಅನುದಾನ ಹಂಚಿಕೆ
ಬಂಟ್ವಾಳ: ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದ ಪಂಜೆ ಮಂಗೇಶರಾಯ ಸಭಾಂಗಣ, ರಾಣಿ ಅಬ್ಬಕ್ಕ ವೇದಿಕೆಯಲ್ಲಿ ದ.ಕ.ಜಿಲ್ಲಾ ಮಟ್ಟದ 28 ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುಕ್ರವಾರ ಉದ್ಘಾಟನೆಗೊಂಡಿತು. ಸಮ್ಮೇಳನಾಧ್ಯಕ್ಷ ಹಿರಿಯ ಸಾಹಿತಿ, ಪ
ಉಡುಪಿ, ಮಾ.27: ತಿಗಳ ಸಮುದಾಯದ ಆರಾಧ್ಯದೈವರೆನಿಸಿದ ಶ್ರೀಅಗ್ನಿಬನ್ನಿರಾಯರಂತಹ ಮಹಾನ್ ದಾರ್ಶನಿ ಕರ ಜೀವನಾದರ್ಶಗಳು ಮನುಕುಲದ ಏಳಿಗೆಗೆ ದಾರಿದೀಪವಾಗಿದೆ ಎಂದು ಮಂಗಳೂರು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಪೂರ್ ಹೇ
ಕೋಲ್ಕತಾ,ಮಾ.27: ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಸಂದರ್ಭದಲ್ಲಿ ಪರಿಶೀಲನೆ ಪ್ರಕ್ರಿಯೆಯ ಬಳಿಕ ಕಲ್ಕತ್ತಾ ಉಚ್ಚ ನ್ಯಾಯಾಲಯದ ಮಾಜಿ ನ್ಯಾಯಾಧೀಶ ಶಾಹಿದುಲ್ಲಾ ಮುನ್ಶಿ ಅವರ ಹೆಸರನ್
56,432 ಹುದ್ದೆಗಳ ಭರ್ತಿಗೆ ಸಹಸ್ರಾರು ಆಕಾಂಕ್ಷಿಗಳ ಪಟ್ಟು
ಉಡುಪಿ, ಮಾ.27: ರಾಜ್ಯದ ಎಲ್ಲಾ ಉಪ ನೊಂದಣಿ ಕಚೇರಿಗಳು ಮಾರ್ಚ್ 28 ಮತ್ತು 29ರಂದು (ಶನಿವಾರ ಮತ್ತು ರವಿವಾರ) ಕರ್ತವ್ಯ ನಿರ್ವಹಿಸುವ ಬಗ್ಗೆ ರಾಜ್ಯ ಸರಕಾರದಿಂದ ಆದೇಶ ಹೊರಡಿಸಲಾಗಿದೆ. ಅದರಂತೆ ಉಡುಪಿ ಜಿಲ್ಲೆಯ ಎಲ್ಲ ಉಪ ನೋಂದಣಾಧಿಕಾರಿ
‘ಪ್ರತಿನಿತ್ಯ ಪೆಟ್ರೋಲ್-ಡೀಸೆಲ್ ತೆರಿಗೆ ಮೂಲಕ 1 ಸಾವಿರ ಕೋಟಿ ರೂ.ದರೋಡೆ’
ನಿಶಾಚರ ಪಕ್ಷಿಗಳ ಪ್ರಪಂಚವು ನಿಗೂಢತೆ, ರಹಸ್ಯ ಮತ್ತು ಗಮನಾರ್ಹ ರೂಪಾಂತರಗಳಿಂದ ತುಂಬಿದೆ. ಇವು ರಾತ್ರಿಯಲ್ಲಿ ಪ್ರಾಬಲ್ಯ ಸಾಧಿಸಲೆಂದೇ ವಿಕಸನಗೊಂಡಿವೆ. ಅಸಾಧರಣ ದೃಷ್ಟಿ, ಶ್ರವಣ ಶಕ್ತಿ ಮತ್ತು ತೀಕ್ಷ್ಣವಾದ ಇಂದ್ರಿಯಗಳು ವಿಶ
ಬೆಂಗಳೂರು : ಬೆಂಗಳೂರು ಉತ್ತರ ತಾಲೂಕು ಜಾರಕಬಂಡೆ ಶ್ರೀಗಂಧದ ಕಾವಲ್ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯ ಭೂಮಿಯ ಮರು ವಶಕ್ಕೆ ಕೂಡಲೇ ಕರ್ನಾಟಕ ಅರಣ್ಯ ಕಾಯಿದೆ 1963ರ ಸೆಕ್ಷನ್ 64 ‘ಎ’ ಅಡಿ ಪ್ರಕ್ರಿಯೆ ಆರಂಭಿಸಬೇಕು ಎಂದ
ಆ್ಯಪಲ್ ಕಂಪನಿ ಸಿಬ್ಬಂದಿ ಸದಸ್ಯರಿಗೆ ಬೃಹತ್ ಅಕಾಲಿಕ ಬೋನಸ್ಗಳನ್ನು ನೀಡುತ್ತಿದೆ. ಆ್ಯಪಲ್ ಕಂಪನಿ ತನ್ನ ವಿನ್ಯಾಸ ತಂಡಕ್ಕೆ 400,000 ಡಾಲರ್ (ಸುಮಾರು 3.76 ಕೋಟಿ ರೂ.) ಮೌಲ್ಯದ ಷೇರು ಆಯ್ಕೆಗಳನ್ನು ನೀಡುತ್ತಿದೆ. Bloomberg ವರದಿ ಮಾಡಿರುವ ಪ
ಬೆಂಗಳೂರು : ಕಬ್ಬಿಣ ತುಂಬಿದ್ದ ಲಾರಿ ಇಳಿಜಾರಿನಲ್ಲಿ ನಿಯಂತ್ರಣ ತಪ್ಪಿ ಕ್ಯಾಬ್ಗೆ ಢಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು ಚಾಲಕ ಕ್ಯಾಬ್ನಲ್ಲಿಯೇ ಸಜೀವ ದಹನವಾಗಿರುವ ದಾರುಣ ಘಟನೆ ರಾಜಾಜಿನಗರ ಸಂಚಾರ ಪೊಲೀಸ್ ಠಾಣೆ
ʼಸೋರಾʼ ಅಪ್ಲಿಕೇಶನ್ಗೆ ಸಂಬಂಧಿಸಿ ಡಿಸ್ನಿ ಜೊತೆಗೆ OpenAI ಮಾಡಿಕೊಂಡ ಒಪ್ಪಂದವನ್ನೂ ಮುರಿಯಲಾಗಿದೆ. ಆದರೆ ಸೋರಾ ಮುಚ್ಚಿರುವ ಬಗ್ಗೆ ಕಂಪನಿ ನಿಜವಾದ ಕಾರಣವನ್ನು ನೀಡಿಲ್ಲ. ವೈರಲ್ ಆಗಿದ್ದ ತನ್ನ AI ವೀಡಿಯೋ ಜನರೇಟರ್ ಸೋರಾವನ್ನು OpenAI
ಬೆಂಗಳೂರು : ಪೆಟ್ರೋಲ್-ಡೀಸೆಲ್ ಮೇಲೆ ಅಬಕಾರಿ ಸುಂಕ 10 ರೂ.ಗಳನ್ನು ಪ್ರಧಾನಿ ಮೋದಿ ಕಡಿಮೆ ಮಾಡಿದ್ದು, ಜನರ ಮೇಲೆ ಬೀಳುವ ಹೊರೆಯನ್ನು ಕೇಂದ್ರವೇ ಜವಾಬ್ದಾರಿ ತೆಗೆದುಕೊಳ್ಳುವ ಮೂಲಕ ಸಾಮಾನ್ಯ ಜನರ ಪರವಾಗಿ ದೃಢ ನಿರ್ಧಾರ ತೆಗೆದುಕ
ಸದನದಲ್ಲಿ ಐಪಿಎಲ್ ಟಿಕೆಟ್ ಬೇಡಿಕೆ ವಿಚಾರ : ಡಿಸಿಎಂ ಹೇಳಿದ್ದೇನು?
ಹೊಸದಿಲ್ಲಿ: ಅಬಕಾರಿ ಸುಂಕ ಕಡಿತದಿಂದ ಡೀಲರ್ ಗಳು ಹಾಗೂ ಗ್ರಾಹಕರಿಗೆ ಪೂರೈಕೆಯಾಗುವ ತೈಲ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗುವುದಿಲ್ಲ. ಈ ಪರಿಹಾರವು ಕೇವಲ ಪ್ರಚಾರದಲ್ಲಿ ಅಸ್ತಿತ್ವ ಹೊಂದಿರಲಿದೆಯೇ ಹೊರತು, ವಾಸ್ತವದಲ್ಲಲ್ಲ
ಸದನದಲ್ಲಿ ಐಪಿಎಲ್ ಟಿಕೆಟ್ ಬೇಡಿಕೆ ವಿಚಾರ : ಗೃಹ ಸಚಿವರು ಹೇಳಿದ್ದೇನು?
ಹೊಸದಿಲ್ಲಿ: ಭಾರತ ತಂಡದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಸಾವಿರಾರು ಕ್ರಿಕೆಟ್ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. ಟಿ-20 ವಿಶ್ವಕಪ್ ಸಿದ್ಧತೆಯ ವೇಳೆ ಪಾಂಡ್ಯ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ರಾತ್ರಿಯಿಡೀ ಅಭ್ಯಾಸ ನಡೆಸಿ
ಚೆನ್ನೈ: ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (AIADMK) ನಡುವೆ ನಡೆದಿರುವ ಸೀಟು ಹಂಚಿಕೆ ಒಪ್ಪಂದದ ಬಗ್ಗೆ ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾ
ಈ ನೇಮಕಾತಿಯು ಬೆಂಗಳೂರು, ಸಿಕಂದರಾಬಾದ್, ಮುಂಬೈ, ಚೆನ್ನೈ ಸೇರಿದಂತೆ ದೇಶದ ಪ್ರಮುಖ 21 ರೈಲ್ವೆ ಮಂಡಳಿಗಳ ವ್ಯಾಪ್ತಿಯಲ್ಲಿ ನಡೆಯಲಿದೆ. ರೈಲ್ವೇ ನೇಮಕಾತಿ ಮಂಡಳಿ (RRB) ಸಹಾಯಕ ಲೋಕೋ ಪೈಲಟ್ (ಎಎಲ್ಪಿ) ಹುದ್ದೆಗಳ ನೇಮಕಾತಿಗಾಗಿ ಅಧಿಕೃ
ಮೂಡುಬಿದಿರೆ, ಮಾ.27: ಮೂಡಬಿದಿರೆ ಜೈನ್ ಪೇಟೆಯ ಫಾರ್ಚೂನ್ ಹೈವೇ ಬಿಲ್ಡಿಂಗ್ನಲ್ಲಿರುವ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಆಶಾ ಕಿ ಕಿರಣ್ ಎಂಬ ಶೀರ್ಷಿಕೆಯಲ
ಕಲಬುರಗಿ: ಕಾಮರ್ಸ್ ಅಲ್ಯೂಮ್ನಿ ಅಸೋಸಿಯೇಷನ್ ವಾಣಿಜ್ಯ ವಿಭಾಗದ ಚಟುವಟಿಕೆ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು ಪೂರಕವಾಗಿದ್ದು, ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಸಾಧನೆಗೆ ದಿಕ್ಸೂಚಿಯಾಗಲಿದೆ ಎಂದು ವಾಣಿಜ್ಯ ಶಾಸ್
ಉಡುಪಿ, ಮಾ.27: ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಮತ್ತು ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ಇದರ ಆಶ್ರಯದಲ್ಲಿ ಶಂಕರ್ ಸಮೂಹ ಸಂಸ್ಥೆಗಳು ಮಣಿಪಾಲ ದತ್ತಿ ನಿಧಿ ಪ್ರಾಯೋಜಿತ ಮಲಬಾರ್ ವಿಶ್ವ ರಂಗ ಪುರಸ್ಕಾರ ಕಾರ್ಯಕ್ರಮ ಗುರುವಾ
ಉಡುಪಿ, ಮಾ.27: ಪ್ರಸಕ್ತ ಸಾಲಿನಲ್ಲಿ ಹಜ್ ಯಾತ್ರೆ ತೆರಳಲಿರುವ ಉಡುಪಿ ಜಿಲ್ಲೆಯ ಯಾತ್ರಾರ್ಥಿಗಳಿಗೆ ಲಸಿಕೆ ನೀಡುವ ಕಾರ್ಯಕ್ರಮವು ಬುಧವಾರ ಮಲ್ಪೆ ಅಬೂಬಕ್ಕರ್ ಸಿದ್ಧೀಕ್ ಮಸೀದಿಯಲ್ಲಿ ಜರಗಿತು. ಖಾದೀಮ್ ಉಲ್ ಹುಜ್ಜಾಜ್ ಉಡುಪಿ ಅಧ
ಉಡುಪಿ, ಮಾ.27: ಜಿಲ್ಲೆಯ ರೌಡಿ ಶೀಟರ್ ಸಹಿತ ಇಬ್ಬರು ಆರೋಪಿಗಳ ವಿರುದ್ಧ ಉಡುಪಿ ಜಿಲ್ಲಾ ವಿಶೇಷ ಕಾರ್ಯಾಂಗ ದಂಡಾಧಿಕಾರಿ ಹಾಗೂ ಪೊಲೀಸ್ ಅಧೀಕ್ಷಕರು ಮಾ.26ರಂದು ಗಡಿಪಾರು ಆದೇಶ ಹೊರಡಿಸಿದ್ದಾರೆ. ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕ

23 C