ಬೆಳಗಾವಿ(ಸುವರ್ಣ ವಿಧಾನಸೌಧ), ಡಿ. 10: ‘ರಾಜ್ಯದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರೆಸ್ಸೆಸ್) ಪಥಸಂಚಲನ ವಿಚಾರಕ್ಕೆ ಪರ-ವಿರೋಧ ಚರ್ಚೆಯ ಬೆನ್ನಲ್ಲೇ 2025ನೇ ಸಾಲಿನಲ್ಲಿ ಒಟ್ಟು 518 ಕಡೆಗಳಲ್ಲಿ ಆರೆಸ್ಸೆಸ್ ಪಥಸಂಚಲನ ನಡೆದಿದೆ. ಆದರ
ಗುರುಗ್ರಾಮ: ಗೋವಿಗೆ ಚಿಕನ್ ಮೊಮೊಸ್ ತಿನ್ನಿಸಿದ ಆರೋಪದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ, 28 ವರ್ಷದ ಯುವಕನನ್ನು ಬಜರಂಗದಳಕ್ಕೆ ಸೇರಿದ ವ್ಯಕ್ತಿಗಳು ಥಳಿಸಿ, ಬೀದಿಯಲ್ಲಿ ಮೆರವಣಿಗೆ ಮಾಡಿಸಿದ ಘಟನೆ
ಬೆಳಗಾವಿ(ಸುವರ್ಣ ವಿಧಾನಸೌಧ), ಡಿ. 10: ‘ಹೆಸರು ಬದಲಾವಣೆ ಮಾಡಿದರೆ ಏನಾಗುತ್ತದೆ ಎಂದು ನನಗಿಂತ ಬೇರೆ ಉದಾಹರಣೆಯೇ ಇಲ್ಲ. ಪ್ರಿಯಾಂಕ್ ಖರ್ಗೆ ನನ್ನ ಹೆಸರು. ಆದರೆ, ಪ್ರಿಯಾಂಕಾ ಪ್ರಿಯಾಂಕಾ ಎಂದು ನನ್ನ ಲಿಂಗವನ್ನೇ ಬದಲು ಮಾಡಲಾಗಿದೆ
ಹೊಸದಿಲ್ಲಿ: ಬುಧವಾರ ದಿಲ್ಲಿಯ ಹಲವು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಕರೆ ಬಂದಿರುವ ಬಗ್ಗೆ ವರದಿಯಾಗಿದೆ. ANI ವರದಿಯ ಪ್ರಕಾರ, ಶಾಲೆಗಳು ಮುನ್ನೆಚ್ಚರಿಕೆ ಕ್ರಮವಾಗಿ ತಮ್ಮ ಮಕ್ಕಳನ್ನು ಕರೆದುಕೊಂಡು ಹೋಗುವಂತೆ ಪೋಷಕರಿ
ಮೈಸೂರು,ಡಿ. 10: ಹುಣಸೂರು ತಾಲ್ಲೂಕು ಗೌಡನಕಟ್ಟೆ ಹೊಲದಲ್ಲಿ ಸೆರೆಯಾಗಿ ಮೈಸೂರು ಹೊರವಲಯದ ಕೂರ್ಗಳ್ಳಿ ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ಕು ಹುಲಿಮರಿಗಳು ನಾಲ್ಕು ದಿನಗಳ ಅಂತರದಲ್ಲಿ ಅನಮಾನಾಸ್ಪದವಾ
ಬೆಂಗಳೂರು: ರಾಜ್ಯದ ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನಸಹಿತ ರಜೆ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಅಧಿಸೂಚನೆ ಹೊರಡಿಸಿರುವ ಕ್ರಮವನ್ನು ರಾಜ್ಯ ಸರಕಾರ ಬಲವಾಗಿ ಸಮರ್ಥಿಸಿಕೊಂಡಿದೆ. ಇದೇ ವೇಳೆ, ಸಾ
ಹೊಸದಿಲ್ಲಿ: ಶಾಲಾ ಮಕ್ಕಳಲ್ಲಿ ದೇಶಭಕ್ತಿ ಬೆಳೆಸುವ ನಿಟ್ಟಿನಲ್ಲಿ ವಂದೇ ಮಾತರಂ ಹಾಡನ್ನು ಕಡ್ಡಾಯಗೊಳಿಸಬೇಕೆಂದು ರಾಜ್ಯಸಭೆ ಸಂಸದೆ ಸುಧಾ ಮೂರ್ತಿ ಸರಕಾರವನ್ನು ಒತ್ತಾಯಿಸಿದ್ದಾರೆ. ಮಂಗಳವಾರ ವಂದೇ ಮಾತರಂ ರಚನೆಯ 150ನೇ ವರ್ಷಾ
ಬೆಳಗಾವಿ : ಕರ್ನಾಟಕ ಗೋಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯ್ದೆಯ ತಿದ್ದುಪಡಿಯನ್ನು ವಿರೋಧಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದ ಕಾರ್ಯಕರ್ತರು ಬುಧವಾರ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ರಾಜ್ಯ ಸರಕಾ
ಪಡುಬಿದ್ರಿ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ತೋಟಕ್ಕೆ ಉರುಳಿ ಕಾರಿನಲ್ಲಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಪಡುಬಿದ್ರಿ ರಾ.ಹೆ.66 ರಲ್ಲಿ ತಡರಾತ್ರಿ 2 ಗಂಟೆಯ ಸುಮಾರಿಗೆ ಎರ್ಮಾಳು ತ
ಸ್ವಚ್ಛ ಭಾರತ ಮಿಷನ್ಗೆ ಹಣ ಪಾವತಿಸಿದರೆ ರಸೀದಿ ಮಾತ್ರ ಬಿಜೆಪಿಯಿಂದ ಬರುತ್ತದೆ!
ಇಂದು ವಿಶ್ವ ಮಾನವ ಹಕ್ಕುಗಳ ದಿನ
ಕಲಬುರಗಿ: ಜಿಲ್ಲಾದ್ಯಂತ ಡಿಸೆಂಬರ್ 14ರ ವರೆಗೆ ತಾಪಮಾನವು ಸಾಮಾನ್ಯಕ್ಕಿಂತ (4°C ನಿಂದ 6°C) ತೀರಾ ಕಡಿಮೆ ಇರುವ ಸಾಧ್ಯತೆಯಿದೆ. ಇದು ತೀವ್ರ ಶೀತ ಅಲೆಯ ಪರಿಸ್ಥಿತಿಗೆ ಕಾರಣವಾಗಬಹುದು. ಆದ್ದರಿಂದ ಸಾರ್ವಜನಿಕರು ಅನಗತ್ಯವಾಗಿ ಹೊರಗಡೆ
ಮಂಗಳೂರು: ಕರ್ನಾಟಕ ರಾಜ್ಯದ ಕರಾವಳಿ ಜಿಲ್ಲೆಯಾದ ಉಡುಪಿ ಜಿಲ್ಲೆಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಕಡಲ ತೀರ ವಲಯ ನಿರ್ವಹಣಾ ಸಮಿತಿಯನ್ನು ಪುನರ್ ರಚಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲಾಧಿಕಾರಿಗಳು ಅಧ್ಯಕ್ಷ
ಭೋಪಾಲ್: ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಬಾಂಬ್ ನಿಷ್ಕ್ರಿಯ ದಳದ ವಾಹನವೊಂದು ಕಂಟೇನರ್ ಟ್ರಕ್ಗೆ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಿಬ್ಬಂದಿ ಮೃತಪಟ್ಟಿದ್ದಾರೆ. ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಬಾಂದ್ರಿ ಮತ್ತು ಮಾಲ್
ಚಿಕ್ಕಮಗಳೂರು : ಕಾಡಾನೆ ಹಾವಳಿ ನಿಯಂತ್ರಿಸದ ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರು ಧರಣಿ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಕೆರೆಕಟ್ಟೆ ಗ್ರಾಮದ ಅರಣ್ಯ ಇಲಾಖೆ ಕಚೇರಿ ಎದುರು ಬಿಜೆಪಿ ಮುಖಂಡರು, ಕಾರ್ಯಕರ್ತರ ನೇತೃತ್ವದಲ್ಲಿ ಗ
ಹಕ್ಕುಗಳನ್ನು ಕಿತ್ತುಹಾಕಿ ಕರ್ತವ್ಯದ ಎಮರ್ಜೆನ್ಸಿ ಹೇರಲು ಮತ್ತು ಸಂವಿಧಾನವನ್ನು ಕಿತ್ತುಹಾಕಿ ಭಗವದ್ಗೀತೆಯನ್ನು ಹೇರಲು ಮೋದಿ ಸರಕಾರ ಕುಮಾರಸ್ವಾಮಿಗಳಂತಹವರನ್ನೂ ಬಳಸಿಕೊಂಡು ಪ್ರಯತ್ನಿಸುತ್ತಿರುವಾಗ ‘ನಾವು ಈ ದೇಶದ ದ
ಪಣಜಿ: 25 ಜನರ ಪ್ರಾಣಹಾನಿಗೆ ಕಾರಣವಾದ ಅಗ್ನಿ ಅವಘಡದ ಬಳಿಕ ಗೋವಾದ 'ಬರ್ಚ್ ಬೈ ರೋಮಿಯೊ ಲೇನ್ʼ ನೈಟ್ ಕ್ಲಬ್ ನ ನಾಲ್ವರು ಮಾಲಕರಲ್ಲಿ ಒಬ್ಬನನ್ನು ಗೋವಾ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಅಜಯ್ ಗುಪ್ತಾ ಅವರನ್ನು ದಿಲ್ಲಿಯಲ್ಲಿ ಪ
ದೊಂಬಿದಾಸ/ಚೆನ್ನದಾಸ ಸಮುದಾಯದವರು ಬಡವರು, ಅಸಹಾಯಕರು, ಅತ್ಯಂತ ಸೌಮ್ಯ ಸ್ವಭಾವದವರು, ಭಯಸ್ತರು, ಯಾರ ಗೋಜಿಗೂ ಹೋಗದೆ ತಮ್ಮ ಪಾಡಿಗೆ ತಾವು ಇರುವವರು. ಈ ಕಾರಣಕ್ಕಾಗಿಯೇ ಇವರು ಧ್ವನಿಯೆತ್ತಿ ಸರಕಾರಗಳಲ್ಲಿ ತಮ್ಮ ಹಕ್ಕುಗಳನ್ನು ಕ
ಮೂಡಿಗೆರೆ: ಚಕ್ಕಮಕ್ಕಿಯ ದಾರುಲ್ ಬಯಾನ್ ಖಲಂದರಿಯಾ ಸಂಸ್ಥೆಯ ಬೆಳ್ಳಿ ಹಬ್ಬ ಸಂಭ್ರಮಾಚರಣೆ ಕಾರ್ಯಕ್ರಮ ಡಿ.8ರಂದು ನಡೆಯಿತು. ಚುಂಗತರ ಉಸ್ತಾದ್ ಕಾರ್ಯಕ್ರಮ ಉದ್ಘಾಟಿಸಿದರು. ಸಿನಾನ್ ಫೈಝಿ ಮುನ್ನುಡಿ ಭಾಷಣ ಮಾಡಿದರು. ನವಾಝ್ ಮನ
ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷದಿಂದ ಅಮಾನತುಗೊಂಡಿರುವ ಶಾಸಕ ಹುಮಾಯೂನ್ ಕಬೀರ್, ನಾನು ಬಂಗಾಳದ ಅಸಾದುದ್ದೀನ್ ಉವೈಸಿ. ತೃಣಮೂಲ ಕಾಂಗ್ರೆಸ್ ಪಕ್ಷದ ಮುಸ್ಲಿಂ ಮತಬ್ಯಾಂಕ್ ನಾಶಕ್ಕೆ ಪ
ಹೊಸದಿಲ್ಲಿ: ವಿದ್ಯಾರ್ಥಿಗಳು ತಮ್ಮ 11ನೇ ವಯಸ್ಸಿನಲ್ಲೇ ಮಾದಕವಸ್ತುಗಳ ಬಳಕೆ ಮಾಡುತ್ತಾರೆ ಮತ್ತು ಸರಾಸರಿ 12.9 ವಯಸ್ಸಿನ ಮಕ್ಕಳು ಮಾದಕ ವಸ್ತು ಸೇವನೆ ಆರಂಭಿಸುತ್ತಾರೆ ಎಂಬ ಆತಂಕಕಾರಿ ಅಂಶ ದೇಶದ 10 ನಗರಗಳಲ್ಲಿ ನಡೆಸಿದ ಪ್ರಮುಖ ಶ
‘ಕಾನೂನು ಪಾಲಿಸ ಬೇಕಾದವರು ಕಾನೂನನ್ನು ಕೈಗೆತ್ತಿಕೊಂಡರೆ’ ಏನಾಗಬಹುದು, ಅದು ಸಮಾಜದ ಮೇಲೆ ಎಂತಹ ಪರಿಣಾಮವನ್ನು ಬೀರಬಹುದು ಎನ್ನುವುದಕ್ಕೆ ‘ಬಿ. ಆರ್. ಗವಾಯಿ ಮೇಲೆ ಶೂ ಎಸೆದ’ ಪ್ರಕರಣ ಅತ್ಯುತ್ತಮ ಉದಾಹರಣೆಯಾಗಿದೆ. ನ್ಯಾಯಮೂರ
ನಾಗಪುರ: ರಾಜ್ಯದಲ್ಲಿ ಹೆಚ್ಚುತ್ತಿರುವ ಚಿರತೆ ದಾಳಿಗಳನ್ನು ತಡೆಗಟ್ಟಲು ಅರಣ್ಯ ಪ್ರದೇಶಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮೇಕೆಗಳನ್ನು ಬಿಡುವ ಮೂಲಕ “ಆಹಾರ ಲಭ್ಯತೆ” ಹೆಚ್ಚಿಸಬೇಕೆಂದು ಮಹಾರಾಷ್ಟ್ರ ಅರಣ್ಯ ಸಚಿವ ಗಣೇಶ್ ನಾಯ
ಬೆಳಗಾವಿ: ವಿರೋಧ ಪಕ್ಷದವರು ಅಸತ್ಯವನ್ನು ಹೇಳುವುದನ್ನು ಸಾಧ್ಯವಾದಷ್ಟು ನಿಲ್ಲಿಸಿ ವಾಸ್ತವದ ತಳಹದಿಯ ಮೇಲೆ ಟೀಕೆಗಳನ್ನು ಮಾಡಬೇಕು. ಉತ್ತರಗಳನ್ನು ಕೊಡುವಾಗ ದಾರಿತಪ್ಪಿಸದೇ ಸದನದ ಗೌರವವನ್ನು ಎತ್ತಿಹಿಡಿಯುವ ಕೆಲಸ ಮಾಡಬೇ
ಹೊಸದಿಲ್ಲಿ, ಡಿ. 9: ಮತಗಳ್ಳತನಕ್ಕಿಂತ ದೊಡ್ಡ ದೇಶ ವಿರೋಧಿ ಕೃತ್ಯ ಬೇರೆ ಇಲ್ಲ; ನೀವು ಮತವನ್ನು ನಾಶಮಾಡಿದರೆ, ಭಾರತದ ಕಲ್ಪನೆಯನ್ನು ನಾಶ ಮಾಡಿದಂತೆ ಎಂದು ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಮಂಗಳವಾರ ನಡೆ
ಬೆಂಗಳೂರು: ಬಾಂಗ್ಲಾದೇಶದ ಢಾಕಾದಲ್ಲಿ ಪ್ರಸಕ್ತ ಸಾಲಿನ ನವೆಂಬರ್ ನಲ್ಲಿ ನಡೆದ ಎರಡನೆ ಅಂತರ್ ರಾಷ್ಟ್ರೀಯ ಮಹಿಳಾ ಕಬ್ಬಡಿ ಪಂದ್ಯಾವಳಿಯಲ್ಲಿ ವಿಜೇತರಾದ ಭಾರತ ತಂಡವನ್ನು ಪ್ರತಿನಿಧಿಸಿದ ಆಟಗಾರ್ತಿ ಧನಲಕ್ಷ್ಮಿ ಪೂಜಾರಿ ಹಾಗೂ
ಕಲಬುರಗಿ: ನಗರದಲ್ಲಿರುವ ಶ್ರೀ ಶರಣಬಸವೇಶ್ವರರ ಜಾತ್ರಾ ಮೈದಾನದಲ್ಲಿ ನಿರ್ಮಿಸಿದ್ದ ಶೆಡಗಳನ್ನು ಮಂಗಳವಾರ ಮಹಾನಗರ ಪಾಲಿಕೆಯಿಂದ ತೆರವುಗೊಳಿಸಲಾಗಿದ್ದು, ನೋಟಿಸ್ ನೀಡದೆ ದೇವಸ್ಥಾನದವರ ಅಣತಿಯಂತೆ ಹೆಚ್ಚುವರಿ ಜಾಗವನ್ನು ತೆ
ಸುವರ್ಣಸೌಧ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಟ್ಟಿಮುಟ್ಟಾಗಿದ್ದು, ಅವರ ನಂತರದ ಪರ್ಯಾಯ ನಾಯಕ ಯಾರಾಗಬೇಕೆಂಬುದರ ಬಗ್ಗೆ ಸ್ವತಃ ಸಿದ್ದರಾಮಯ್ಯನವರೇ ನಿರ್ಧರಿಸಬೇಕು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ
ಇಂದಿನ ಪ್ರವಾಸಿಗರು ಪ್ರಯಾಣ ಬೆಳೆಸಲು ಮೂಲ ಕಾರಣವಾಗುವುದು ಸಾಮಾಜಿಕ ಮಾಧ್ಯಮ! ಯುಟ್ಯೂಬ್ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಕಂಟೆಂಟ್ ಸೃಷ್ಟಿಸುವವರು ತಿಳಿಸಿದ ವಿವರಗಳಿಂದ ತಮ್ಮ ಪ್ರಯಾಣದ ಪಟ್ಟಿಯನ್ನು ನಿರ್ಧರಿಸಿರುತ್ತಾರ
Photo Credit : ddnews.gov.in ಹೊಸದಿಲ್ಲಿ, ಡಿ. 9: 2026ರ ಪುರುಷರ ಫುಟ್ಬಾಲ್ ವಿಶ್ವಕಪ್ ನಿಯಮಗಳಿಗೆ ಫುಟ್ಬಾಲ್ ನ ಜಾಗತಿಕ ಆಡಳಿತ ಮಂಡಳಿ ಫಿಫಾ ಮಹತ್ವದ ಬದಲಾವಣೆಗಳನ್ನು ಘೋಷಿಸಿದೆ. ಪ್ರತಿಯೊಂದು ಪಂದ್ಯದ ಪ್ರತಿ ಅರ್ಧದಲ್ಲಿ ಕಡ್ಡಾಯ ಮೂರು ನಿಮಿಷಗಳ
►ಮಾಸಿಕ 12 ಲಕ್ಷ ರೂ. ಸಂಬಳವಷ್ಟೇ ಸಾಕು, ಮದ್ಯ ಸಿಗುತ್ತೆ!►ಇನ್ನೆರಡು ನಗರಗಳಲ್ಲೂ ಮದ್ಯದ ಮಳಿಗೆಗೆ ಚಿಂತನೆ
ಗಾಝಾ ಯುದ್ಧ, ವಿದೇಶಾಂಗ ನೀತಿ ಸಹಿತ ತನ್ನ ಸರಕಾರದ ನೀತಿಯನ್ನು ಸಮರ್ಥಿಸಿದ ಇಸ್ರೇಲ್ ಪ್ರಧಾನಿ
ವಿಟ್ಲ: ಅಲ್ಯುಮಿನಿಯಂ ಕೊಕ್ಕೆಯಿಂದ ತೆಂಗಿನ ಕಾಯಿ ಕೀಳುತ್ತಿದ್ದ ವೇಳೆ ಸಮೀಪದ ಹೈಟೆನ್ಶನ್ ಲೈನ್ ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊರ್ವರು ಮೃತಪಟ್ಟ ಘಟನೆ ಕರೋಪಾಡಿ ಗ್ರಾಮದ ಪದ್ಯಾನ ಗಡಿಭಾಗ ಎಂಬಲ್ಲಿ ಡಿ.7 ರಂದು ಬೆಳಿಗ್ಗೆ
ಜೆರುಸಲೇಂ,ಡಿ.9: ದಕ್ಷಿಣ ಲೆಬನಾನ್ ನಲ್ಲಿನ ಹಿಝ್ಬುಲ್ಲಾ ಹೋರಾಟಗಾರರ ತರಬೇತಿ ತಾಣ ಹಾಗೂ ಅವರು ಕಾರ್ಯಾಚರಿಸುತ್ತಿದ್ದ ಸ್ಥಳಗಳ ಮೇಲೆ ದಾಳಿ ನಡೆಸಿರುವುದಾಗಿ ಇಸ್ರೇಲ್ ಸೇನೆ ತಿಳಿಸಿದೆ. ಹಿಝ್ಬುಲ್ಲಾ ಸಂಘಟನೆಯ ‘ರಾದ್ವಾನ್’ ಪಡ
ಭಾರತಕ್ಕೆ ಸಿಗುವುದೇ ಕಂಚು?
ಮೂಡುಬಿದಿರೆ : ಡಿ.13ರಿಂದ 18ರವರೆಗೆ ಕೊಲ್ಕೊತ್ತಾದಲ್ಲಿ ನಡೆಯಲಿರುವ ಅಖಿಲ ಭಾರತ ಸೀನಿಯರ್ ನ್ಯಾಶನಲ್ ಸಾಫ್ಟ್ ಬಾಲ್ ಚಾಂಪಿಯನ್ಶಿಪ್ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಇಲ್ಲಿನ ಬನ್ನಡ್ಕ ವಿಶ್ವವಿದ್ಯಾಲಯ ಕಾಲೇಜಿನ ತೃತೀ
Photo Credit : PTI ಕಟಕ್: ಒಡಿಶಾದ ಕಟಕ್ ನ ಬಾರಾಬತಿ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಐದು ಪಂದ್ಯಗಳ T20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾ ತಂಡದ ವಿರುದ್ಧ 101 ರನ್ ಗಳ ಭರ್ಜರಿ ಜಯಗಳಿ
ಹೊಸದಿಲ್ಲಿ, ಡಿ. 9: ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು ಜವಾಹರ್ಲಾಲ್ ನೆಹರೂ ಅವರನ್ನು ಅವಮಾನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಆರೋಪಿಸಿದ್ದಾರೆ. ‘‘ವಂದೇ ಮಾತರಂ’
ಹೊಸದಿಲ್ಲಿ, ಡಿ. 9: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾಕ್ಕೆ 228.06 ಕೋಟಿ ರೂ. ನಷ್ಟಕ್ಕೆ ಕಾರಣವಾದ ವಂಚನೆ ಹಾಗೂ ಹಣವನ್ನು ಬೇರೆ ಉದ್ದೇಶಕ್ಕಾಗಿ ಬಳಸಿರುವ ಆರೋಪಗಳ ಹಿನ್ನೆಲೆಯಲ್ಲಿ ಉದ್ಯಮಿ ಅನಿಲ್ ಅಂಬಾನಿ ಪುತ್ರ ಜೈ ಅನ್ಮೋಲ್ ಅಂಬಾನಿ
ಉಡುಪಿ, ಡಿ.9: ಉಡುಪಿ ಜಿಲ್ಲಾ ಗೃಹರಕ್ಷಕ ದಳ ಇಲಾಖೆಯಲ್ಲಿ ಗೃಹ ರಕ್ಷಕರಾಗಿ ಸೇವೆ ಸಲ್ಲಿಸಲು ಇಚ್ಛಿಸುವ ಸೇವಾ ಮನೋಭಾವವುಳ್ಳ, ಎಸೆಸೆಲ್ಸಿ ಉತ್ತೀರ್ಣರಾದ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ 19ರಿಂದ 45 ವರ್ಷದೊಳಗಿನ ಜಿಲ್ಲ
ಉಡುಪಿ, ಡಿ.9: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಪ್ರಸಕ್ತ ಸಾಲಿನ ಯುವ ಬರಹಗಾರರು ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಯ್ಕೆಯಾದ 50 ಯುವ ಬರಹಗಾರರ ಹಸ್ತಪ್ರತ
Photo Credit : PTI ಹೊಸದಿಲ್ಲಿ, ಡಿ.9: ಭಾರತೀಯ ಪ್ರೀಮಿಯರ್ ಲೀಗ್(IPL)2026ರ ಋತುವಿಗೆ ತನ್ನ ಆಟಗಾರರ ಹರಾಜು ಪ್ರಕ್ರಿಯೆಯನ್ನು ಅಬುಧಾಬಿಯಲ್ಲಿ ಡಿಸೆಂಬರ್ 16ರಂದು ಆಯೋಜಿಸಿದ್ದು, ಕಳೆದ ದಶಕದಲ್ಲಿ ಲೀಗ್ ಅನ್ನು ಪ್ರತಿನಿಧಿಸಿರುವ ಹಲವು ಸ್ಟಾರ
ಉಡುಪಿ, ಡಿ.9: ಉಡುಪಿ ವಿಭಾಗದ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಡಿಸೆಂಬರ್ 12ರಂದು ಅಪರಾಹ್ನ 3:00 ಗಂಟೆಗೆ ಅಂಚೆ ಪಿಂಚಣಿ ಅದಾಲತ್ ನಡೆಯಲಿದೆ. ಅಂಚೆ ಇಲಾಖೆಯ ಪಿಂಚಣಿದಾರರು ತಮ್ಮ ಅಹವಾಲು ಗಳಿದ್ದಲ್ಲಿ ಡಿ.11ರ ಒಳಗೆ ಮೇಲಿನ ಕಚೇರಿಗೆ ತಲುಪ
ಕಲಬುರಗಿ: ಕಾಳಗಿ ಪಟ್ಟಣದ ಅಭಿವೃದ್ಧಿಗೆ ಶಾಸಕ ಡಾ. ಅವಿನಾಶ್ ಜಾಧವ್ ಅವರ ಕೊಡುಗೆ ಶೂನ್ಯ ಎಂದ ಕಾಂಗ್ರೆಸ್ ಕಾರ್ಯಕರ್ತರಿಗೆ ದಾಖಲೆ ಸಮೇತ ಬಹಿರಂಗ ಚರ್ಚೆಗೆ ಬನ್ನಿ ಎಂದು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಪ್ರಶಾಂತ್ ಕ
ಉಡುಪಿ, ಡಿ.9: ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ನೀಡಲಾಗುವ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮ
ಉಡುಪಿ, ಡಿ.9 : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ರಾಜ್ಯ ಮಹಿಳಾ ನಿಲಯ ಉಡುಪಿ ಇವರ ಸಹಯೋಗದಲ್ಲಿ ಸಂಸ್ಥೆಯ ನಿವಾಸಿನಿಯರಾದ ಮಲ್ಲೇಶ್ವರಿ ಅವರ ವಿವಾಹವು ದಕ್ಷಿಣ ಕನ್ನಡ ಜಿಲ್ಲೆ ಮೂಲ್ಕಿ ಬಪ್ಪನಾಡು ನಿವಾಸಿ ಸತ
“ನಮ್ಮ ಕ್ಷಮಾಯಾಚನೆಯನ್ನು ಸ್ವೀಕರಿಸಿದ್ದಕ್ಕಾಗಿ ಧನ್ಯವಾದಗಳು”
ಪಣಜಿ, ಡಿ. 9: ಅರ್ಪೊರ Night Club ಬೆಂಕಿ ದುರಂತದ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿರುವಂತೆಯೇ, ಅದರ ಮಾಲೀಕರಾದ ಸೌರಭ್ ಮತ್ತು ಗೌರವ್ ಲೂತ್ರಾ ಒಡೆತನದ, ವಾಗತೂರ್ನಲ್ಲಿ ಸಮುದ್ರ ದಂಡೆಯಲ್ಲಿರುವ ಹೊಟೇಲ್ ರೋಮಿಯೋ ಲೇನ್ ಅನ್ನು ಧ್ವಂ
ಉಚಿತ ನೇತ್ರ ತಪಾಸಣಾ ಶಿಬಿರ
ಹೊಸದಿಲ್ಲಿ, ಡಿ. 9: ಎಂಟನೇ ಕೇಂದ್ರೀಯ ವೇತನ ಆಯೋಗವನ್ನು ರಚಿಸಲಾಗಿದೆ ಎಂದು ಸರಕಾರ ಮಂಗಳವಾರ ಸಂಸತ್ಗೆ ತಿಳಿಸಿದೆ. ಆಯೋಗದ ಪರಿಶೀಲನಾ ವಿಷಯಗಳ ಬಗ್ಗೆ ನವೆಂಬರ್ 3ರಂದು ಅಧಿಸೂಚನೆ ಹೊರಡಿಸಲಾಗಿದೆ ಎಂದು ಹಣಕಾಸು ಖಾತೆ ಸಹಾಯಕ ಸಚಿವ
ಮುಂಬೈ, ಡಿ. 9: ನಿಬಿಡ ಅವಧಿಗಳಲ್ಲಿ ಕೆಲಸಕ್ಕೆ ಹೋಗಲು ಉಪನಗರ ರೈಲುಗಳಲ್ಲಿ ಬಾಗಿಲಿನ ಸಮೀಪ ನಿಂತು ಪ್ರಯಾಣಿಸುವವರಿಗೆ ತಮ್ಮ ಪ್ರಾಣಗಳನ್ನು ಈ ರೀತಿಯಾಗಿ ಅಪಾಯಕ್ಕೆ ಒಡ್ಡುವುದನ್ನು ಬಿಟ್ಟು ಬೇರೆ ಆಯ್ಕೆಯಿಲ್ಲ ಹಾಗೂ ಇದನ್ನು ನಿ
ಪೆರ್ಡೂರು, ಡಿ.9: ಪೆರ್ಡೂರು ಶ್ರಿಭೈರವನಾಥೇಶ್ವರ ಸೇವಾ ಸಮಿತಿ ವತಿಯಿಂದ ದ್ವಿತೀಯ ಬಾರಿಗೆ ಉಡುಪಿ ಜಿಲ್ಲೆಯ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗಾಗಿ ‘ಹಿರಿಯೆರೊಟ್ಟುಗೊಂಜಿ ದಿನ’ ಕಾರ್ಯಕ್ರಮವನ್ನು ಡಿ.28ರಂದು ಪೆರ್ಡೂರು ಸು
ದಾವಣಗೆರೆ: ತಾಲೂಕಿನ ಈಚಘಟ್ಟ ಗ್ರಾಮದಲ್ಲಿ ರೇಣುಕಾದೇವಿ ನೂತನ ದೇಗುಲ ಕಟ್ಟಡ ನಿರ್ಮಾಣಕ್ಕಾಗಿ ಹಣ ಸಂಗ್ರಹಿಸುತ್ತಿದ್ದ ಗುಂಪೊಂದನ್ನು ಗ್ರಾಮದ ಜನರು ಹಿಡಿದು ದೇವಸ್ಥಾನದಲ್ಲಿ ಕೂಡಿ ಹಾಕಿ ಥಳಿಸಿರುವ ಘಟನೆ ಮಂಗಳವಾರ ನಡೆದಿದ
ಶಿರ್ವ, ಡಿ.9: ದಾವಣಗೆರೆ ಮೂಲದ ಬಾಲಕನೋರ್ವ ವೈಯಕ್ತಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ.8ರಂದು ಬೆಳಗ್ಗೆ ಕುರ್ಕಾಲು ಗ್ರಾಮದ ಶಂಕರಪುರ ಎಂಬಲ್ಲಿ ನಡೆದಿದೆ. ಮೃತರನ್ನು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕು ಮೂಲದ, ಕಟ
ಬೆಂಗಳೂರು: ಚಿತ್ತಾಪುರ ಕ್ಷೇತ್ರದಲ್ಲಿ ಚುನಾವಣೆ ವೇಳೆ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಚುನಾವಣಾ ಆಯೋಗಕ್ಕೆ ನೋಟೀಸ್ ಜಾರಿ ಮಾಡಿದೆ. ಚ
ಶಿರ್ವ, ಡಿ.9: ಬಂಟಕಲ್ಲು ಮದ್ವವಾದಿರಾಜ ಇಂಜಿನೀಯರಿಂಗ್ ಕಾಲೇಜು ವಿದ್ಯಾರ್ಥಿ ಬೆಳಪು ಗ್ರಾಮ ವಾಜಪೇಯಿ ಬಡಾವಣೆಯ ಕೌಶಿಕ್ ಎಂಬವರು ಡಿ.5ರಂದು ಮಧ್ಯಾಹ್ನ ವೇಳೆ ಬಂಟಕಲ್ಲು ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಪಾರ್ಕಿಂಗ್ ಮಾಡಿ
ಶಂಕರನಾರಾಯಣ, ಡಿ.9: ತೆಂಗಿನ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಡಿ.9ರಂದು ಬೆಳಗ್ಗೆ ಸಿದ್ಧಾಪುರ ಗ್ರಾಮದ ಮೇಲ್ಕಡ್ರಿ ಎಂಬಲ್ಲಿ ನಡೆದಿದೆ. ಮೃತರನ್ನು ಮೇಲ್ಕಡ್ರಿಯ ರವೀಂದ್ರನಾಥ ಶೆಟ್ಟಿ(70) ಎಂದು ಗುರುತಿಸಲಾಗಿದ
ಕಲಬುರಗಿ: ಒಡಿಶಾದ ಕಿಯೋಂಝಾರ್ ಜಿಲ್ಲೆಯ ಜಮುನಾಪೋಸಿ ಗ್ರಾಮದಲ್ಲಿ ಜಿಂದಾಲ್ ಪೋಸ್ಕೊ ವಿರೋಧಿ ಮಂಚ್ ಆಯೋಜಿಸಿದ್ದ ಸಭೆಯಲ್ಲಿ ಪಾಲ್ಗೊಂಡು ಹಿಂದಿರುಗುತ್ತಿದ್ದ ವೇಳೆ ಸಂಯುಕ್ತ ಕಿಸಾನ್ ಮೋರ್ಚಾ (SKM) ರಾಷ್ಟ್ರೀಯ ನಾಯಕ ಕಾ. ಸತ್ಯವ
ಉಡುಪಿ, ಡಿ.9: ಸಾವರ್ಕರ್ ದೇಶ ಪ್ರೇಮಿಗಳ ಬಳಗದವರು ಗಂಗೊಳ್ಳಿಯಲ್ಲಿ ಡಿ.23ರಂದು ನಡೆಸಲು ಉದ್ದೇಶಿಸಿರುವ ‘ನಿಜ ಮಹಾತ್ಮ ಬಾಬಾ ಸಾಹೇಬ’ ಎಂಬ ನಾಟಕ ಪ್ರದರ್ಶನಕ್ಕೆ ದಲಿತ ಮುಖಂಡ ಜಯನ್ ಮಲ್ಪೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗಂಗೊಳ್
ಕಲಬುರಗಿ: ಮಹಿಳಾ ದೌರ್ಜನ್ಯಗಳು ತಡೆಗಟ್ಟಲು ಗ್ರಾಮೀಣ ಭಾಗದ ಮಹಿಳೆಯರು, ಯುವಕ, ಯುವತಿಯರಿಗೆ ಮಹಿಳಾಪರ ಕಾನೂನುಗಳ ಅರಿವು ನೀಡುವುದು ಅಗತ್ಯವಾಗಿದೆ ಎಂದು ಕಲಬುರಗಿಯ ಸಖೀ ಮಹಿಳಾ ಕೇಂದ್ರದ ಕಾನೂನು ಸಲಹೆಗಾರ್ತಿ ಪ್ರೇಮಾ ಮೋದಿ ತ
ಬೆಳಗಾವಿ: ರಾಜ್ಯ ಸರಕಾರದ ಅತಿ ಗಣ್ಯ ವ್ಯಕ್ತಿಗಳು ತುರ್ತು ಹಾಗೂ ವಿಶೇಷ ಸಂದರ್ಭಗಳಲ್ಲಿ ಪ್ರಯಾಣಿಸಲು ಅತ್ಯುತ್ತಮ ಗುಣಮಟ್ಟದ ಹೆಲಿಕಾಪ್ಟರ್, ವಿಶೇಷ ವಿಮಾನದ ಸೇವೆಯನ್ನು ಬಾಡಿಗೆ ಆಧಾರದಲ್ಲಿ ಪಡೆಯಲು ತೀರ್ಮಾನಿಸಲಾಗಿದೆ. ಹೆ
ಬೆಂಗಳೂರು: ಬೆಂಗಳೂರಿನ ಕೂಡ್ಲು ಗೇಟ್ ಸಮೀಪ ಮಧ್ಯಾಹ್ನ ನಡೆದ ರಸ್ತೆ ಅಪಘಾತವೊಂದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಯುವಕನೋರ್ವ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಜಿಲ
ಉಡುಪಿ, ಡಿ.9: ಸರಕಾರಿ ಶಾಲೆಗಳ ಶೌಚಾಲಯದ ಸ್ವಚ್ಛತಾ ಸೇವೆ ಅಭಿಯಾನದ ಉದ್ಘಾಟನಾ ಕಾರ್ಯಕ್ರಮ ಡಿ.11 ಗುರುವಾರ ಅಪರಾಹ್ನ 3:30ಕ್ಕೆ ಕೋಟೇಶ್ವರದ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದ ಗೋಪಾಡಿ ರುಕ್ಮಿಣಿ ಶ್ರೀನಿವಾಸ ರಂಗಮಂದಿ
ಕಲಬುರಗಿ: ಯಡ್ರಾಮಿ ತಾಲೂಕಿನಲ್ಲಿ ಪತ್ರಕರ್ತ ಪ್ರಶಾಂತ್ ಚವ್ಹಾಣ ಮೇಲೆ ಹಲ್ಲೆ ನಡೆಸಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸೇಡಂ ತಾಲೂಕು ಕರ್ನಾಟಕ ಕಾರ್ಯನಿರತ
ಉಡುಪಿ, ಡಿ.9: ಟಿಕೆಟ್ ರಹಿತ ಪ್ರಯಾಣಿಕರ ಪತ್ತೆಗೆ ಕೊಂಕಣ ರೈಲು ಮಾರ್ಗದಲ್ಲಿ ವಿಶೇಷ ಅಭಿಯಾನವನ್ನು ಕೈಗೊಂಡಿರುವ ಕೊಂಕಣ ರೈಲ್ವೆ ನಿಗಮ ಕಳೆದ ನವೆಂಬರ್ ತಿಂಗಳಿನಲ್ಲಿ 2.33 ಕೋಟಿ ರೂ.ಗಳನ್ನು ದಂಡ ರೂಪದಲ್ಲಿ ಸಂಗ್ರಹಿಸಿದೆ. ನವೆಂಬರ
ಹೊಸದಿಲ್ಲಿ,ಡಿ.9: ಪಶ್ಚಿಮ ಬಂಗಾಳ ಮತ್ತು ಇತರ ಹಲವಾರು ರಾಜ್ಯಗಳಲ್ಲಿ ಚುನಾವಣಾ ಆಯೋಗವು ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಅಡ್ಡಿಯನ್ನುಂಟು ಮಾಡಲಾಗುತ್ತಿದೆ ಮತ್ತು ಬೂತ್ ಮಟ್ಟದ ಅಧಿಕಾರಿಗಳಿ
ಉಡುಪಿ, ಡಿ.9: ಕನ್ನಡ ಸಂಸ್ಕೃತಿ ಇಲಾಖೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು, ಡಾ.ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ಇವರ ವತಿಯಿಂದ ಮಲ್ಪೆಯಲ್ಲಿರುವ ಉಡುಪಿ ಕೊಚ್ಚಿನ್ಶಿಪ್ ಯಾರ್ಡ್ ಲಿಮಿಟೆಡ್ ಸಹಯೋಗದಲ್ಲಿ ನಡೆಯುವ
ಬೆಂಗಳೂರು: ಮ್ಯಾನ್ಮಾರ್ ನಿರಾಶ್ರಿತನ ಮೇಲೆ ಹಲ್ಲೆ ನಡೆಸಿದ ಸಂಬಂಧ ಹಿಂದುತ್ವ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಹಾಗೂ ಸಹಚರರ ವಿರುದ್ಧ ಇಲ್ಲಿನ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ
ಭೋಪಾಲ್, ಡಿ. 9: ಸಚಿವೆ ಪ್ರತಿಮಾ ಬಾಗ್ರಿ ಅವರ ಸಹೋದರ ಅನಿಲ್ ಬಾಗ್ರಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಹಿನ್ನೆಲೆಯಲ್ಲಿ, ಯುವ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ಭೋಪಾಲ್ ನಲ್ಲಿರುವ ಅವರ ನಿವಾಸದ ಮುಂದೆ
ಬೆಂಗಳೂರು: ಮಂಗಳವಾರದಂದು ರಾಜ್ಯ ಸರಕಾರವು ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ಕೈಮಗ್ಗ ಮತ್ತು ಜವಳಿ ಇಲಾಖೆಯ ನಿರ್ದೇಶಕರಾದ ಜ್ಯೋತಿ ಕೆ. ಅವರನ್ನು ಕರ್ನಾಟಕ
ಉಡುಪಿ, ಡಿ.9: ಜಿಲ್ಲೆಯಲ್ಲಿರುವ 71 ಬಿಎಸ್ಸೆನ್ನೆಲ್ ಟವರ್ ಗಳಿಗೆ ಹೊಸದಾಗಿ ಬ್ಯಾಟರಿ ಮಂಜೂರು ಮಾಡಲಾಗಿದೆ. ಈ ಬ್ಯಾಟರಿಗಳನ್ನು 2026ರ ಜನವರಿ ಒಳಗೆ ಸರಬರಾಜು ಮಾಡಲಾಗುತ್ತದೆ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿ
ಉಡುಪಿ, ಡಿ.9: 2034ರ ವೇಳೆಗೆ, ದೇಶದಾದ್ಯಂತ 18,336 ಸಿಎನ್ಜಿ ಕೇಂದ್ರಗಳನ್ನು ಸ್ಥಾಪಿಸುವ ಗುರಿ ಹೊಂದಿದ್ದು, ಸೆ.30ರವರೆಗೆ ಒಟ್ಟು 8,357 ಸಿಎನ್ಜಿ ಕೇಂದ್ರಗಳನ್ನು ದೇಶಾದ್ಯಂತ ಸ್ಥಾಪಿಸಿ ಗುರಿ ಮೀರಿದ ಸಾಧನೆ ಮಾಡಲಾಗಿದೆ ಎಂದು ಕೇಂದ್ರದ
ಬೆಂಗಳೂರು: ಇಂಡಿಗೋ ವಿಮಾನಗಳ ಸಂಚಾರ ಸ್ಥಗಿತ ದ ವಿರುದ್ಧ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಹೊರಡುತ್ತಿದ್ದಾಗ ದೇವನಹಳ್ಳಿ ಹತ್ತಿರದ ಬಾಗಲೂರಿನಲ್ಲಿ ಪೊಲೀಸರು ತಡೆ
ಬಳ್ಳಾರಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಂಪ್ಲಿ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ಅತಿಥಿಗೃಹದ ಆವರಣದಲ್ಲಿ ಸೋಮವಾರ ನಡೆಯಿತು. ಸಂಘದ ಜಿಲ್ಲಾಧ್ಯಕ್ಷ ಎನ್.ವೀರಭದ್ರಗೌಡ ಮಾತನಾಡಿ, ಪತ್ರಕರ್ತರು ಸಮಾಜ
ಹೆಬ್ರಿ, ಡಿ.9: ಯಾವುದೇ ಒಂದು ಪ್ರತಿಭೆ ಅನಾವರಣವಾಗಬೇಕಾದರೆ ಅದಕ್ಕೆ ಸೂಕ್ತ ವೇದಿಕೆ ಅಗತ್ಯ ಎಂದು ಪೆರ್ಡೂರು ಬಂಟರ ಸಂಘದ ಅಧ್ಯಕ್ಷ ಕೆ.ಶಾಂತರಾಮ ಸೂಡ ಹೇಳಿದ್ದಾರೆ. ಚಾಣಕ್ಯ ಮ್ಯೂಸಿಕ್ ಅಕಾಡೆಮಿ ಹೆಬ್ರಿ ಇವರ ನೇತೃತ್ವದಲ್ಲಿ ಕು
ಉಡುಪಿ, ಡಿ.9: ರೈತರ ಬೆಳೆ ವಿಮೆ ಪರಿಹಾರ ಮೊತ್ತವನ್ನು ತುರ್ತಾಗಿ ಬಿಡುಗಡೆ ಮಾಡುವಂತೆ ಉಡುಪಿ ಶಾಸಕ ಯಶ್ಪಾಲ್ ಎ.ಸುವರ್ಣ ಸರಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಸಂಕಷ್ಟಕ್ಕೊಳಗಾದ ರೈತರಿಗೆ ತಕ್ಷಣ ಪರಿಹಾರ ದೊರೆತರೆ ಕೃಷಿ ಚಟುವಟಿಕ
ಉಡುಪಿ, ಡಿ.9: ನಾಗರಿಕ ಸಮಾಜದ ಸಂಪರ್ಕವಿಲ್ಲದೆ, ಅನಾಗರಿಕವಾಗಿ ಬದುಕು ಸಾಗಿಸುತ್ತಿದ್ದ ಮೂವರನ್ನು ರಕ್ಷಿಸಿರುವ ಘಟನೆ ಶಿರ್ವ ಪೋಲಿಸ್ ಠಾಣೆಯ ವ್ಯಾಪ್ತಿಯ ಮೂಡುಬೆಳ್ಳೆ ಎಂಬಲ್ಲಿ ನಡೆದಿದೆ. ಅಂದಾಜು ಎಪ್ಪತ್ತು ವರ್ಷ ಆಸುಪಾಸಿನ
ಉಡುಪಿ, ಡಿ.9: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಶಾಲಾ ಶಿಕ್ಷಣ ಇಲಾಖೆ(ಪ. ಪೂ.), ಶಾಲಾ ಶಿಕ್ಷಣ ಮತುತಿ ಸಾಕ್ಷರತಾ ಇಲಾಖೆ(ಪ. ಪೂ. ವಿಭಾಗ), ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ ಹಾಗೂ ಪ
ವಿಜಯನಗರ: ಜಿಲ್ಲೆಯಾದ್ಯಂತ ಡಿ.21 ರಿಂದ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಐದು ವರ್ಷದೊಳಗಿನ ಯಾವುದೇ ಮಗುವು ಲಸಿಕೆಯಿಂದ ವಂಚಿತವಾಗದಂತೆ ನಿಗಾ ವಹಿಸಬೇಕೆಂದು ಜಿಲ್ಲಾಧಿಕಾರಿ ಕವಿತಾ ಎಸ್.ಮ
ಬ್ರಹ್ಮಾವರ, ಡಿ.9: ಬೆಳಗಾವಿ ಅಧಿವೇಶನದಲ್ಲಿ ಉಡುಪಿ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಲು ಜಿಲ್ಲೆಯ ಶಾಸಕರು ಮುಂದಾಗಬೇಕು ಎಂದು ಸಿಪಿಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಆಗ್ರಹಿಸಿದ್ದಾರೆ. ಬ್
ಹೊಸದಿಲ್ಲಿ: ಚುನಾವಣಾ ಸುಧಾರಣೆಗಳ ಕುರಿತು ಲೋಕಸಭೆಯಲ್ಲಿ ಮಂಗಳವಾರ ನಡೆದ ಚರ್ಚೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕೇಂದ್ರ ಸರ್ಕಾರದ ನಿರ್ಧಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮುಖ್ಯ ಚುನಾವಣಾ ಆಯುಕ್ತರು ಮ
7,534 ಪ್ರಕರಣಗಳ ಇತ್ಯರ್ಥದ ಗುರಿ : ನ್ಯಾ.ಗಂಗಣ್ಣವರ್
ಕಲಬುರಗಿ: ಸಂವಿಧಾನ ಬದಲಾಯಿಸುವುದೇ ಆರೆಸ್ಸೆಸ್ ಮತ್ತು ಬಿಜೆಪಿಯ ಅಜೆಂಡಾವಾಗಿದೆ ಎಂದು ಸಿಪಿಐ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್ ಹೇಳಿದ್ದಾರೆ. ನಗರದ ಜಗತ್ ವೃತ್ತದಲ್ಲಿ ಮಂಗಳವಾರ ನಡೆದ ಸಿಪಿಐ ಪಕ್ಷದ ಶತಮಾನೋತ್ಸವ ಸಮ
ಮಂಗಳೂರು, ಡಿ.9: ದ.ಕ. ಜಿಲ್ಲೆಯ ಗ್ರಾಮ ಪಂಚಾಯತ್ ಗಳಲ್ಲಿ ಕೆಲಸ ಮಾಡುತ್ತಿರುವ ಸ್ವಚ್ಛತಾ ಪೌರ ಕಾರ್ಮಿಕರು, ಸ್ವಚ್ಛತಾ ವಾಹನಗಳ ಮಹಿಳಾ ಚಾಲಕರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಂಗಳವಾರ ಕಾಲ್ನಡಿಗೆ ಜಾಥಾ ನಡೆಸಿ, ದ.ಕ. ಜಿ
ಮಂಗಳೂರು, ಡಿ.9: ದ.ಕ.ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಸಂಘ (ಸಿಐಟಿಯು)ದ ಕಚೇರಿ ಕಾರ್ಯದರ್ಶಿ ಯೋಗಿತಾ ಸುವರ್ಣ ಅವರಿಗೆ ವ್ಯಕ್ತಿಯೊರ್ವ ಜೀವ ಬೆದರಿಕೆ ಒಡ್ಡಿರುವ ಬಗ್ಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿ.7ರಂದು ಸಂಜೆ 4 ಗ
ಬೆಂಗಳೂರು: ಸಾಲ ನೀಡಲು ನಕಲಿ ದಾಖಲೆ ಸೃಷ್ಟಿ ಮಾಡಿ ಕೋಟ್ಯಾಂತರ ರೂಪಾಯಿಗಳ ಅಕ್ರಮ ನಡೆಸಲಾಗಿದೆ ಎಂಬ ದೂರಿನ ಅನ್ವಯ ಮಂಗಳವಾರದಂದು ಲೋಕಾಯುಕ್ತ ಅಧಿಕಾರಿಗಳ ತಂಡವು ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿಯ ಮೇಲೆ ದಾಳಿ ನಡೆಸಿ, ಪ
ಮಂಗಳೂರು, ಡಿ.9: ಕುಡುಪು ಗ್ರಾಮದ ಪಂಜಿರೇಲು ರಸ್ತೆ ಬಳಿ ಮಾದಕ ವಸ್ತುವನ್ನು ಸೇವನೆ ಮಾಡಿದಂತೆ ಕಂಡು ಬಂದ ಕೇರಳದ ಕೊಟ್ಟಾಯಂನ ಪುಳಿಯನ್ನೂರು ನಿವಾಸಿ ಸ್ಟೀವ್ ಸ್ಟೀಫನ್ (24) ಎಂಬಾತನನ್ನು ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾ
ಕಲಬುರಗಿ: ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ರಚಿಸಿದ ಭಾರತದ ಸಂವಿಧಾನದ ಆಶಯಗಳು ಇಂದಿಗೂ ಈಡೇರಿಲ್ಲ ಎಂದು ಅನುವಾದ ಸಾಹಿತ್ಯದಲ್ಲಿ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತರಾದ ದೀಪಾ ಭಾಸ್ತಿ ಅವರು ಕಳವಳ ವ್ಯಕ್ತಪಡ

26 C