ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ
ಕಲಬುರಗಿ : ಕ್ರೀಡಾ ಸ್ಪರ್ಧೆಗಳಲ್ಲಿ ಗೆಲುವು ಸಾಧಿಸಲು ಶಿಸ್ತು ಮತ್ತು ಸಮಯ ಪಾಲನೆ ಬಹಳ ಮುಖ್ಯ ಎಂದು ಸೇಡಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಪಂಡಿತ್ ಬಿ.ಕೆ. ಅವರು ಅಭಿಪ್ರಾಯಪಟ್ಟರು. ಗುಲ್ಬರ್ಗಾ ವಿಶ್ವವಿದ್ಯ
ಕಲಬುರಗಿ: ರಾಜ್ಯ ಸರ್ಕಾರ ಕರೆದಿದ್ದ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಓದದೆ, ತಮ್ಮದೇ ಮಾತುಗಳನ್ನು ಹೇಳಿ ನಿರ್ಗಮಿಸಿರುವ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರ ನಡೆ ಅಸಂವಿಧಾನಿಕ ಹಾಗೂ
ಜೇವರ್ಗಿ: ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಸಮಿತಿಯ ನೇತೃತ್ವದಲ್ಲಿ ಜೇವರ್ಗಿ ಪಟ್ಟಣದ ತಹಶೀಲ್ದಾರ್ ಕಚೇರಿ ಹಾಗೂ ತಾಲೂಕು ಪಂಚಾಯತ್ ಕಚೇರಿ ಎದುರು ಆಹೋರಾತ್ರಿ ಧರಣ
ಮಂಗಳೂರು: ಉಡುಪಿ ಪರ್ಯಾಯ ಮಹೋತ್ಸವದಲ್ಲಿ ಜಿಲ್ಲಾಧಿಕಾರಿಯವರು ಸಂಪ್ರದಾಯಿಕವಾಗಿ ಭಗವಾಧ್ವಜ ಹಾರಿಸಿರುವುದನ್ನು ಅಪಹಾಸ್ಯ ಮಾಡುವ ಮೂಲಕ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಹಿಂದೂಗಳಿಗೆ ಅವಮಾನ ಮಾಡಿದ್ದಾರೆ, ಅವರು ಕೂಡಲೇ ಈ ವಿ
ಬೆಂಗಳೂರು: ಮಾಜಿ ಸಚಿವ ಭೀಮಣ್ಣ ಖಂಡ್ರೆ, ಪರಿಸರ ವಿಜ್ಞಾನಿ ಪ್ರೊ.ಮಾಧವ ಗಾಡ್ಗೀಳ್ ಹಾಗೂ ಮಾಜಿ ಶಾಸಕ ಕೆ.ಲಕ್ಕಣ್ಣ ಅವರಿಗೆ ವಿಧಾನ ಮಂಡಲ ಉಭಯ ಸದನಗಳಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರುಗಳ ಗದ್ದಲದ ಮಧ್ಯೆಯೇ ಶ್ರದ್ಧಾಂಜ
ಸಾಂದರ್ಭಿಕ ಚಿತ್ರ | Photo Credit : freepik ಶೂನ್ಯ ಕೊಬ್ಬಿನ ಆಹಾರ ಕ್ರಮದ ಅತಿ ದೊಡ್ಡ ಸಮಸ್ಯೆಯೆಂದರೆ ಕೊಬ್ಬಿನಲ್ಲಿ ಕರಗುವ ವಿಟಮಿನ್ಗಳು ನಷ್ಟವಾಗುವುದು. ತೂಕ ಇಳಿಸಿಕೊಳ್ಳಲು ಬಯಸುವವರು ಬಹಳಷ್ಟು ಬಾರಿ ತಮ್ಮ ಆಹಾರದಿಂದ ಎಣ್ಣೆ ಮತ್ತು ತ
ವೈದ್ಯಕೀಯ ಮತ್ತು ನರ್ಸಿಂಗ್ ಅಧಿಕಾರಿಗಳ ಹುದ್ದೆಗಳ ಭರ್ತಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮೈಸೂರು ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳನ್ನು ರಾಷ್ಟ್ರೀಯ ಆರೋಗ
ಬೆಂಗಳೂರು: ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳಿಂದ ಶೇ.89ರಷ್ಟು ಫಲಾನುಭವಿಗಳು ತಮ್ಮ ಕೌಟುಂಬಿಕ ಸಂಬಂಧಗಳಲ್ಲಿ ಸುಧಾರಣೆ ಕಂಡಿದ್ದೇವೆ ಎಂದಿದ್ದಾರೆ ಎಂದು ರಾಜ್ಯ ಸರಕಾರವು ರಾಜ್ಯಪಾಲರ ಭಾಷಣದಲ್ಲಿ ಉಲ್
ಆಧುನಿಕ ತಲೆಮಾರು ಕೆಲಸದಲ್ಲಿ ಹೊಂದಾಣಿಕೆ ಬಯಸುತ್ತಿದ್ದಾರೆ. ಸಮತೋಲನ ಬೇಕು ಎನ್ನುತ್ತಿದ್ದಾರೆ. ಜೊತೆಗೆ ಅರ್ಥಪೂರ್ಣ ಯಶಸ್ಸು ಬೇಗನೇ ಸಿಗಬೇಕು ಎಂದು ಬಯಸುತ್ತಾರೆ. ಇತ್ತೀಚೆಗೆ ಯುವಜನರು ಭಿನ್ನ ರೀತಿಯ ವೃತ್ತಿಜೀವನವನ್ನು ಆ
ಬೀದರ್ : ಬಗರ್ ಹುಕುಂ ಸಾಗುವಳಿ ಸಕ್ರಮಗೊಳಿಸಬೇಕು ಎಂದು ಆಗ್ರಹಿಸಿ ಸಿಪಿಐ ಪಕ್ಷ ಹಾಗೂ ರೈತ ಸಂಘರ್ಷ ಸಮನ್ವಯ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಎದುರಿಗೆ ಗುರುವಾರ ಸಿಪಿಐ ಪಕ್ಷ ಹಾ
ದೇವದುರ್ಗ: ಶ್ರೀನಿವಾಸ ನಾಯಕ್ ಒಬ್ಬ ಅಕ್ರಮ ಮರಳು ದಂಧೆಕೋರ ಎಂಬ ವಿಷಯ ಇಡೀ ಜಿಲ್ಲೆಗೆ ತಿಳಿದಿದೆ. ಹಫ್ತಾ ವಸೂಲಿ ಮಾಡುವುದು ನಾವಲ್ಲ, ಬದಲಾಗಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ ಮರಳು ಮಾಫಿಯಾ ಮಾಡುತ್ತಿರುವುದು ಅವರೇ ಎಂದು ಜೆಡಿ
‘ಲ್ಯಾಂಡ್ ಲಾರ್ಡ್’ ಹೆಸರೇ ಹೇಳುವಂತೆ ಭೂಮಾಲೀಕರ ದರ್ಪದ ಕತೆ. ಜೀತದಾಳುವಿನ ನೋವಿನ ಕತೆ. ದುನಿಯಾ ವಿಜಯ್ ವಯಸ್ಸಾದ ವ್ಯಕ್ತಿಯ ಪಾತ್ರದಲ್ಲಿ ನಟಿಸಿದ್ದಾರೆ. ದುನಿಯಾ ವಿಜಯ್ ರೈತನಾಗಿ ತೆರೆಮೇಲೆ ಬರುತ್ತಿದ್ದಾರೆ. ಜಡೇಶ್ ಕೆ ಹಂ
ಬೆಂಗಳೂರು: ಸರ್ಕಾರಿ ಕೋಟಾದಡಿ ಎಂಬಿಬಿಎಎಸ್ ಪ್ರವೇಶ ಪಡೆದು 2024 ಮತ್ತು 2025ನೇ ಸಾಲಿನಲ್ಲಿ ಕೋರ್ಸ್ ಪೂರ್ಣಗೊಳಿಸಿ ಗ್ರಾಮೀಣ ಭಾಗದ ಸರ್ಕಾರಿ ಆಸ್ಪತ್ರೆಗಳಲ್ಲಿ ಒಂದು ವರ್ಷದ ಕಡ್ಡಾಯ ಸೇವೆಗೆ ನಿಯೋಜನೆಗೊಂಡ ವೈದ್ಯರ ಮಾಸಿಕ ವೇತನ
ಮದ್ಯ, ಜೂಜಾಟ ನಿಷೇಧಿಸಲು ಗ್ರಾಮಸಭೆಯಲ್ಲಿ ನಿರ್ಣಯ
ಯುವತಿಯ ಇಬ್ಬರು ಸಹೋದರರ ಬಂಧನ
ದೋಡಾ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾ ಪ್ರದೇಶದಲ್ಲಿ ಸೇನಾ ವಾಹನವು ಸುಮಾರು 200 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 10 ಸೇನಾ ಸಿಬ್ಬಂದಿ ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಎತ್ತರದ ಪೋಸ್ಟ್
ಸಭೆಯಿಂದ ಹೊರನಡೆದ ಪಕ್ಷದ ಸದಸ್ಯರು
ಲಕ್ನೊ: ಮಂಗಳವಾರ ವರ್ಗಾವಣೆಗೊಳಿಸಿರುವ 14 ಮಂದಿ ನ್ಯಾಯಾಂಗ ಅಧಿಕಾರಿಗಳ ಪೈಕಿ, 2024ರಲ್ಲಿ ನಡೆದ ಸಂಭಲ್ ಹಿಂಸಾಚಾರದ ವೇಳೆ ಮುಸ್ಲಿಂ ವ್ಯಕ್ತಿಗೆ ಗುಂಡಿಟ್ಟು ಹತ್ಯೆಗೈದಿದ್ದ ಆರೋಪದ ಮೇಲೆ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್
ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಯುವಕನ ಕೊಲೆ ನಡೆಸಿರುವ ಘಟನೆ ನಗರದ ಗೌಶಿಯಾ ಟೌನ್ನಲ್ಲಿ ಸೋಮವಾರ ತಡರಾತ್ರಿ ನಡೆದಿದೆ. ಮೃತರನ್ನು ಅಹ್ಮದ್ ರಜಾಕ್ ಶಹಪೂರ್ (48) ಎಂದು ಗುರುತಿಸಲಾಗಿದೆ. ಘಟನೆಯ ಹಿನ್ನೆಲೆ : ಕೌಟುಂಬಿಕ ಕಲಹದ
ಕಲಬುರಗಿ : ಎಂ.ಎಸ್.ಸ್ವಾಮಿನಾಥನ್ ವರದಿ ಪ್ರಕಾರ ತೊಗರಿಗೆ ಬೆಂಬಲ ಬೆಲೆ ಘೋಷಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಸಂಯುಕ್ತ ಹೋರಾಟ ಕರ್ನಾಟಕ ಸಮಿತಿ ವತಿಯಿಂದ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಗು
ಪುತ್ತೂರು: ಜಡ್ಜ್ ಎದುರಲ್ಲೇ ವ್ಯಕ್ತಿಯೊರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ಮಧ್ಯಾಹ್ನ ಪುತ್ತೂರಿನ 5ನೇ ಹೆಚ್ಚುವರಿ ನ್ಯಾಯಾಲಯದಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದವರನ್ನು ಪುತ್ತೂರು ತಾಲೂಕಿನ
ಬೆಂಗಳೂರು: ಭದ್ರತಾ ತಪಾಸಣೆಯ ನೆಪದಲ್ಲಿ ವಿದೇಶಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಗ್ರೌಂಡ್ ಸ್ಟಾಫ್ ಸದಸ್ಯನನ್ನು ಗುರುವಾರ ಪೊಲೀಸರು ಬಂಧ
ಬೆಂಗಳೂರು: ಸಾಂಸ್ಕೃತಿಕ, ಆರ್ಥಿಕ ಹಾಗೂ ಆಡಳಿತಾತ್ಮಕವಾಗಿ ಕನ್ನಡಿಗರನ್ನು ಮತ್ತು ಕರ್ನಾಟಕವನ್ನು ಕಡೆಗಣಿಸಿ ಶೋಷಿಸಿದ್ದ ಬಿಜೆಪಿ ಇದೀಗ ಮತ್ತೊಂದು ಹೆಜ್ಜೆ ಮುಂದೆ ಹೋಗಿ ರಾಜ್ಯಪಾಲರ ಮೂಲಕವೇ ಕನ್ನಡಿಗರಿಗೆ ಅವಮಾನ ಮಾಡಿದೆ ಎ
ಸರಕಾರ ಸಿದ್ಧಪಡಿಸಿದ ಭಾಷಣವನ್ನು ವರ್ಷದ ಆರಂಭದಲ್ಲಿ ನಡೆಯುವ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಓದುವ ಮೂಲಕ ಇಡೀ ವರ್ಷದ ಕಲಾಪಕ್ಕೆ ಚಾಲನೆ ನೀಡಲಾಗುತ್ತದೆ. ಆದರೆ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸರಕಾರ ಸಿದ್
ಹೊಸದಿಲ್ಲಿ: ಮಧ್ಯಪ್ರದೇಶದ ಧಾರ್ ಜಿಲ್ಲೆಯ ವಿವಾದಿತ ಭೋಜಶಾಲಾ-ಕಮಾಲ್ ಮೌಲಾ ಮಸೀದಿಯಲ್ಲಿ ವಸಂತ ಪಂಚಮಿಯ ದಿನವಾದ ಶುಕ್ರವಾರ ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಹಿಂದೂಗಳು ಪ್ರಾರ್ಥನೆ ಸಲ್ಲಿಸಲು ಸರ್ವೋಚ್ಚ ನ್ಯಾಯಾಲಯವು ಅ
ನಿಡಗುಂದಿ, ಜ.21: ಟ್ರಕ್ನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ನಾನಾ ಬಗೆಯ ವಸ್ತುಗಳ ಬಾಕ್ಸ್ಗಳನ್ನು ಕಳವು ಮಾಡಿದ ಆರೋಪಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದು, ಸುಮಾರು 30 ಲಕ್ಷ ರೂ. ಮೌಲ್ಯದ 525 ಬಾಕ್ಸ್ಗಳ ನಾನಾ ಬಗೆಯ ವಸ್ತುಗಳನ್ನ
ಕೇಂದ್ರದ ವಿರುದ್ಧ ದ್ವೇಷ ರಾಜಕಾರಣಕ್ಕೆ ಸದನ ದುರ್ಬಳಕೆ: ಬಿಜೆಪಿ ರಾಜ್ಯಾಧ್ಯಕ್ಷ ಟೀಕೆ
ಬೆಂಗಳೂರು: ಕೆ.ಪಿ. ಸುರೇಶ ಕಂಜರ್ಪಣೆ ಅವರ ಹೊಸ ಕವನ ಸಂಕಲನ ‘ಅಂದಿಂದೆಂದೂ’ ಕೃತಿಯ ಸರಳ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮದಲ್ಲಿ ವಿಜಯಮ್ಮ, ಬಿ. ಸುರೇಶ್–ಗುರುಮೂರ್ತಿ ದಂಪತಿ, ಶಿವಸುಂದರ್, ವಿ.ಎಸ್. ಶ್ರೀಧರ
ರಾಯಚೂರು, ಜ.22: ಮನೆನಲ್ಲಿ ಇಟ್ಟಿದ್ದ ಮಾಂಗಲ್ಯ ಸರ ಹಾಗೂ ಮೊಬೈಲ್ ಕದ್ದಿದ್ದ ಆರೋಪಿಯನ್ನು ಲಿಂಗಸುಗೂರು ಠಾಣೆ ಪೊಲೀಸರು ಬಂಧಿಸಿ, ಆತನಿಂದ 6.20 ಲಕ್ಷ ರೂ. ಮೌಲ್ಯದ 4 ತೊಲೆ 5 ಗ್ರಾಂ ಚಿನ್ನದ ಮಾಂಗಲ್ಯ ಸರ ಹಾಗೂ ಸುಮಾರು 8,000 ರೂ. ಮೌಲ್ಯದ ಸ್
ರಾಯಚೂರು: ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ಎಗ್ಗಿಲ್ಲದೇ ನಡೆಯುತ್ತಿದ್ದು, ನದಿ, ಹಳ್ಳಗಳನ್ನು ಬರಿದು ಮಾಡಿ ನೈಸರ್ಗಿಕ ಸಂಪನ್ಮೂಲ ಕೊಳ್ಳೆ ಹೊಡೆಯಲಾಗುತ್ತಿದೆ. ಅಕ್ರಮ ಮರಳು ಗಣಿಗಾರಿಕೆ ಕುರಿತಂತೆ ಕೇವಲ ಜನವರಿ ತಿಂಗಳೊಂದ
ಕಲಬುರಗಿ: ಟ್ರ್ಯಾಕ್ಟರ್ ಚಲಿಸುತ್ತಲೇ ರೀಲ್ಸ್ ಮಾಡುತ್ತಿದ್ದ ಚಾಲಕನೋರ್ವ, ಅದೇ ಟ್ರ್ಯಾಕ್ಟರ್ ಚಕ್ರದಡಿಯಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಕಮಲಾಪುರ ತಾಲ್ಲೂಕಿನ ಮಹಾಗಾಂವ ಗ್ರಾಮದಲ್ಲಿ ಬುಧವಾರ ನಡೆದಿದೆ. ಮಹಾಗಾಂವ ಗ್ರಾಮ
ಬೆಂಗಳೂರು: ರಾಜ್ಯ ವಿಧಾನಸಭೆಯ ವಿಶೇಷ ಜಂಟಿ ಅಧಿವೇಶನ ಗುರುವಾರ ಕೆಲವು ಪ್ರಮುಖ ಘಟನೆಗಳಿಗೆ ಸಾಕ್ಷಿಯಾಯಿತು. ಅಧಿವೇಶನದ ಸಂದರ್ಭದಲ್ಲಿ ರಾಜ್ಯ ಸರಕಾರ ಸಿದ್ಧಪಡಿಸಿದ ಭಾಷಣದಲ್ಲಿ ಕೆಲ ವಿಚಾರಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ
ಬೆಂಗಳೂರು: ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರಿಗೆ ಅಗೌರವ ತೋರಿದ ವಿಧಾನಸಭೆ ಹಾಗೂ ವಿಧಾನಪರಿಷತ್ ಸದಸ್ಯರ ವಿರುದ್ಧ ಕೂಡಲೇ ಶಿಸ್ತು ಕ್ರಮ ಜರುಗಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಭಾಧ್ಯಕ್
ಭಾಷಣ ಓದಿ ತೆರಳುತ್ತಿದ್ದ ರಾಜ್ಯಪಾಲರನ್ನು ತಡೆಯಲು ಮುಂದಾದ ಕಾಂಗ್ರೆಸ್ ಸದಸ್ಯರು
ಸತತವಾಗಿ ಏರುತ್ತಿದ್ದ ಚಿನ್ನ ಬುಧವಾರ ಗರಿಷ್ಠ ಏರಿಕೆ ಕಂಡ ಮೇಲೆ ಗುರುವಾರ ಹಠಾತ್ ಆಗಿ ಕುಸಿತ ಕಂಡಿದೆ. ನಿರಂತರವಾಗಿ ಏರು ಹಾದಿಯಲ್ಲಿದ್ದ ಚಿನ್ನದ ದರ ಗುರುವಾರ ಜ. 22ರಂದು ಭಾರೀ ಕುಸಿತ ಕಂಡಿದೆ. 2026 ಜ. 22ರ ರಾಯಿಟರ್ಸ್ ವರದಿ ಪ್ರಕಾ
ಔರಾದ್ : ಔರಾದ್ ರೈತನೊರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಔರಾದ್ ತಾಲೂಕಿನ ಉಜನಿ ಗ್ರಾಮದಲ್ಲಿ ಬುಧವಾರ ನಡೆದಿದೆ. ಮೃತರನ್ನು ಉಜನಿ ಗ್ರಾಮದ ನಿವಾಸಿ ಸುಭಾಷ್ ಕಾಂಬಳೆ (42) ಎಂದು ಗುರುತಿಸಲಾಗಿದೆ. ಸುಭಾಷ್ ಅವ
ಕಾಸರಗೋಡು: ಕುಂಬಳೆ ಅರಿಕ್ಕಾಡಿಯಲ್ಲಿ ಟೋಲ್ ಸಂಗ್ರಹ ಆರಂಭವಾದ ಹಿನ್ನೆಲೆಯಲ್ಲಿ, ಕಾಸರಗೋಡು-ಮಂಗಳೂರು ನಡುವೆ ಸಂಚರಿಸುವ ಕರ್ನಾಟಕ ಸಾರಿಗೆ (KSRTC) ಬಸ್ ದರವನ್ನು ಹೆಚ್ಚಿಸಲಾಗಿದ್ದು, ಪ್ರಯಾಣಿಕರಿಗೆ ಆರ್ಥಿಕ ಹೊರೆಯಾಗಿ ಪರಿಣಮಿ
36 ಪ್ರಯಾಣಿಕರ ರಕ್ಷಣೆ, 15ಕ್ಕೂ ಹೆಚ್ಚು ಮಂದಿಗೆ ಗಾಯ
ಬಾಂಗ್ಲಾದೇಶದ ಹಿಂಸಾಚಾರ ಉಲ್ಲೇಖಿಸಿ ಅರ್ಜಿ ಸಲ್ಲಿಕೆ
2029ರ ಹೊತ್ತಿಗೆ, ಸೂಪರ್ ಬಾಸ್ 80 ವರ್ಷಗಳನ್ನು ಸಮೀಪಿಸಲಿದ್ದಾರೆ. ಅಮಿತ್ ಶಾ, ಆದಿತ್ಯನಾಥ್ ಮತ್ತು ದೇವೇಂದ್ರ ಫಡ್ನವಿಸ್ರಂಥವರ ಉತ್ತರಾಧಿಕಾರದ ಹೋರಾಟ ನಡೆಯುವುದಿದೆ.ಹಾಗಿರುವಾಗಲೇ ಈಗ ನಿಷ್ಠಾವಂತನನ್ನು ತಂದು ಕೂರಿಸಿಕೊಳ್ಳು
ರಾಯಚೂರು: ಜಿಲ್ಲಾಧಿಕಾರಿ ನಿತೀಶ್ ಕೆ ಅವರು ಜ.21ರಂದು ಸಂಜೆ ರಾಯಚೂರು ನಗರದ ಹೊರವಲಯದ ಯರಮರಸ್ ಬಳಿ ನಿರ್ಮಾಣ ಹಂತದಲ್ಲಿರುವ ವಿಮಾನ ನಿಲ್ದಾಣದ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ವಿವಿಧ ಹಂತದ ಕಾಮಗಾರಿಗಳ ಪ್ರಗತಿಯನ್ನು ಸಮಗ್ರವಾ
ಬೆಂಗಳೂರು: ಇಂದಿನಿಂದ ಆರಂಭವಾಗುವ ರಾಜ್ಯ ವಿಧಾನಸಭೆ–ವಿಧಾನಪರಿಷತ್ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಹಾಜರಾಗಲಿದ್ದಾರೆ. ಈ ಕುರಿತು ಸದನಕ್ಕೆ ಹಾಜರಾಗುವುದಾಗಿ ಸ್ಪೀಕರ್ ಹಾಗೂ ಮುಖ್ಯಮಂತ್ರಿ ಕಚೇರಿ
ಹೊಸದಿಲ್ಲಿ, ಜ. 22: ತ್ಯಾಗರಾಜ್ ಕ್ರೀಡಾಂಗಣವನ್ನು ಸಾರ್ವಜನಿಕರಿಗೆ ಖಾಲಿ ಮಾಡಿ ತಮ್ಮ ನಾಯಿಯನ್ನು ವಾಕ್ ಮಾಡಿಸಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ 2022ರಲ್ಲಿ ಲಡಾಖ್ ಗೆ ವರ್ಗಾಯಿಸಲ್ಪಟ್ಟಿದ್ದ 1994ರ ಬ್ಯಾಚ್ ನ IAS ಅಧಿಕಾರಿ ಸಂಜ
ಬಹುತೇಕ ಸಂದರ್ಭಗಳಲ್ಲಿ ಮೊದಲಾಗಿ ಮೇಲ್ಜಾತಿಯವರೆಂದು ಪ್ರತ್ಯೇಕಿಸಿ ಆನಂತರ ಮೌಲ್ಯಗಳನ್ನು ಅಳೆಯಲಾಗುತ್ತದೆ. ಹಾಗೆ ಅಳೆಯುವಾಗ ಪ್ರಬಲ ಕೋಮುಗಳನ್ನು ಹೊರಗಿರಿಸುವುದಿಲ್ಲ. ಅವರು ಅಲ್ಪಸಂಖ್ಯಾತ, ಹಿಂದುಳಿದ ಮತ್ತು ದಲಿತರ ಜೊತ
ಹೊಸದಿಲ್ಲಿ: ವರ್ಷಕ್ಕೆ ಐದು ಅಥವಾ ಅದಕ್ಕಿಂತ ಹೆಚ್ಚು ಬಾರಿ ಸಂಚಾರ ನಿಯಮ ಉಲ್ಲಂಘಿಸುವವರಿಗೆ ಮೂರು ತಿಂಗಳ ಕಾಲ ಚಾಲನಾ ನಿಷೇಧ ವಿಧಿಸಲು ಕೇಂದ್ರ ಸಾರಿಗೆ ಸಚಿವಾಲಯ ಮುಂದಾಗಿದೆ. ಈ ಸಂಬಂಧ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತ
ಕರ್ನಾಟಕ ರಾಷ್ಟ್ರ ಸಮಿತಿಯಿಂದ ಮುಖ್ಯಮಂತ್ರಿಗೆ ದೂರು
ಮುಂಬೈ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ತಮ್ಮ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಟಿ20 ವಿಶ್ವಕಪ್ ಪಂದ್ಯವನ್ನು ಮೈದಾನದಿಂದ ಹೊರಗೆ ವೀಕ್ಷಿಸಲಿದ್ದಾರೆ. ಇದನ್ನು ಅವರು “ವಿಚಿತ್ರ ಅನುಭವ” ಎಂದು ಬಣ್ಣಿಸಿದ್ದಾ
ನಾಳೆಯಿಂದ ಆರಂಭವಾಗಲಿರುವ ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ನಿರಾಕರಿಸಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ. ಈ ಮೂಲಕ ‘ಹಿರಿಯಕ್ಕನ ಚಾಳಿ ಮನೆ ಮಂದಿಗೆಲ್ಲ’ ಎಂಬಂತೆ ನ
ಮುಂಬೈ: ಮಂಗಳವಾರ ವರದಿಯಾದ ಕಾನ್ಪುರ ಐಐಟಿ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ ದೇಶದ ಅತ್ಯುನ್ನತ ತಾಂತ್ರಿಕ ಶಿಕ್ಷಣ ಕ್ಯಾಂಪಸ್ಗಳಲ್ಲಿ ಮಾನಸಿಕ ಆರೋಗ್ಯದ ಸಮಸ್ಯೆಯ ಬಗೆಗಿನ ಚರ್ಚೆಯನ್ನು ಮತ್ತೆ ಹುಟ್ಟುಹಾಕಿದೆ. ಕಳೆದ ಐದು ವರ
ಬೆಂಗಳೂರು: ಹಿರಿಯ ಮೋಟಾರು ವಾಹನ ನಿರೀಕ್ಷಕ ನಿಸಾರ್ ಆಹಮ್ಮದ್ ಅವರು ಗುಜರಾತ್ ರಾಜ್ಯದ ವಾಹನಗಳಿಗೆ ನಿಯಮಬಾಹಿರವಾಗಿ ಅರ್ಹತಾ ಪ್ರಮಾಣಪತ್ರ(ಫಿಟ್ನೆಸ್ ಸರ್ಟಿಫಿಕೇಟ್) ನೀಡಿ ಕರ್ತವ್ಯ ಲೋಪ ಎಸಗಿರುವ ಆರೋಪದಲ್ಲಿ ಅವರನ್ನು ಅಮಾ
ಬೆಂಗಳೂರು: ಅರ್ಹತಾ ಪ್ರಮಾಣಪತ್ರ ನವೀಕರಣಕ್ಕೆ ಬರುವ ವಾಹನಗಳ ತಪಾಸಣೆಗೆ ಪ್ರಮಾಣಿತ ಕಾರ್ಯಾಚರಣೆಯ ಕಾರ್ಯವಿಧಾನಗಳನ್ನು (ಎಸ್ಒಪಿ) ಪಾಲಿಸುವಂತೆ ಸಾರಿಗೆ ಇಲಾಖೆ ಆದೇಶಿಸಿದೆ. ನೋಂದಣಿ ಪ್ರಾಧಿಕಾರದ ಕಚೇರಿಯ ನಿಗದಿತ ಜಾಗದಲ್ಲ
ʼಕಂಪೆನಿಗಳ ಜತೆಗಿನ ಚರ್ಚೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗಿʼ
ಬೆಂಗಳೂರು: ನಗರದಲ್ಲಿರುವ ಮೈಸೂರು ರಸ್ತೆಯಲ್ಲಿ ಲ್ಯಾಂಬೋರ್ಗಿನಿ ಕಾರನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ‘ಸನಾತನ’ ಎಂಬ ಖಾತೆಯಿಂದ ಹಂಚಿಕೆಯಾಗಿದ್ದ ಈ ವಿಡಿ
ಔರಾದ್ : ಕೃಷಿ ಜಮೀನುಗಳಿಗೆ ತೆರಳುವ ದಾರಿ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿದ್ದು, ಸಂಬಂಧಿಸಿದ ಗ್ರಾಮಸ್ಥರ ಸಹಯೋಗದೊಂದಿಗೆ ಅಧಿಕಾರಿಗಳು ಸಮಸ್ಯೆ ಇತ್ಯರ್ಥಪಡಿಸಬೇಕು ಎಂದು ಶಾಸಕ ಪ್ರಭು ಚವ್ಹಾಣ್ ಸೂಚನೆ ನೀಡಿದ್ದಾರೆ. ಕಮ
ಬೀದರ್: ನಗರದ ಹಾಲಹಳ್ಳಿ ಗ್ರಾಮದ ಬಳಿಯಿರುವ ಬೀದರ್ ವಿಶ್ವವಿದ್ಯಾಲಯದ 2025–26ನೇ ಸಾಲಿನ ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆಯಲ್ಲಿ ಯುಜಿಸಿ (UGC) ನಿಯಮಾವಳಿಗಳನ್ನು ಗಾಳಿಗೆ ತೂರಿ ದೊಡ್ಡ ಮಟ್ಟದ ಅವ್ಯವಹಾರ ನಡೆಸಲಾಗಿದೆ ಎಂದು ಭಾ
ಬೆಂಗಳೂರು: ವಿದೇಶಿ ಕಂಪನಿಗಳಿಂದ ಪಡೆದಿರುವ ಕೋಟ್ಯಂತರ ರೂ. ಹೂಡಿಕೆ ಹಣವನ್ನು ಭಾರತದ ಕಂಪನಿಗಳಲ್ಲಿ ಷೇರು ಖರೀದಿಸಲು ವಿನಿಯೋಗಿಸಿದ ಆರೋಪ ಪ್ರಕರಣದಲ್ಲಿ 'ಕಾಫಿ ಡೇ ಎಂಟರ್ಪ್ರೈಸಸ್ ಲಿಮಿಟೆಡ್' ವಿರುದ್ಧದ ವಿಚಾರಣೆಯನ್ನು ಮ
ಶಹಾಬಾದ್ : ತಾಲೂಕು ಕಚೇರಿಗಳನ್ನು ಕೂಡಲೇ ಪ್ರಾರಂಭಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಮಂಗಳವಾರ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ನಗರದ ಡಾ.ಅಂಬೇಡ್ಕರ್ ಪ್ರತಿಮೆಯ ಬಳಿ ಪ್ರತಿಭಟ
ಬೆಂಗಳೂರು: ಝೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಹಾಸ್ಯ ಕಾರ್ಯಕ್ರಮ ‘ಕಾಮಿಡಿ ಕಿಲಾಡಿಗಳು’ ಸಂಚಿಕೆಯೊಂದರಲ್ಲಿ ಮಹಾಭಾರತದ ಪಾತ್ರಗಳು ಹಾಗೂ ಹಿಂದು ದೇವತೆಗಳನ್ನು ಅಪಹಾಸ್ಯ ಮಾಡಿರುವ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡ
ತರೀಕೆರೆಯ ಬಾವಿಕೆರೆ ಗ್ರಾಮದಲ್ಲಿ ನಡೆದ ಘಟನೆ
ಕೊಪ್ಪಳ : ಕಳೆದ ವರ್ಷ ಸಣಾಪುರ ಕಾಲುವೆ ದಂಡೆಯ ಬಳಿ ನಡೆದ ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲಿನ ಅತ್ಯಾಚಾರ ಮತ್ತು ಪ್ರವಾಸಿಗನ ಕೊಲೆ ಪ್ರಕರಣ ಒಂದು ಸಣ್ಣ ಘಟನೆಯಾಗಿತ್ತು. ಅದನ್ನು ಮಾಧ್ಯಮಗಳು ದೊಡ್ಡದಾಗಿ ಬಿಂಬಿಸಿದ್ದರಿಂದ ಜಿಲ್
ಕೇರಳದಲ್ಲಿ 41 ವರ್ಷದ ದೀಪಕ್ ಎಂಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾಗ ಮಹಿಳೆಯೊಬ್ಬರಿಗೆ ದೀಪಕ್ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಅವರ ಮೇಲೆ ಹೋರಿಸಲಾಗಿದೆ. ಶಿಮ್ಜಿತಾ ಮುಸ್
Photo Credit: PTI ನಾಗ್ಪುರ: ಇಲ್ಲಿನ ವಿದರ್ಭಾ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ ನಲ್ಲಿ ನಡೆಯುತ್ತಿರುವ ನ್ಯೂಜಿಲ್ಯಾಂಡ್ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಬುಧವಾರ ಭಾರತ ತಂಡವು 48 ರನ್ ಗಳ ಭರ್ಜರಿ ಜಯ ಗಳಿಸಿದೆ. ಭಾರತ ತಂಡವು ನ
ಪ್ರಯಾಗ್ರಾಜ್, ಜ. 21: ತಾನು ‘‘ಶಂಕರಾಚಾರ್ಯ’’ ಎಂಬ ಹೆಸರನ್ನು ಬಳಸುತ್ತಿರುವುದನ್ನು ಪ್ರಶ್ನಿಸಿ ಮಾಘ ಮೇಳ ಆಡಳಿತ ಸಮಿತಿಯು ನೀಡಿರುವ ಕಾನೂನು ನೋಟಿಸ್ಗೆ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ತೀವ್ರ ಪ್ರತಿಕ್ರಿಯೆ ವ್ಯಕ
ಗ್ರೀನ್ಲ್ಯಾಂಡ್ ಸ್ವಾಧೀನಕ್ಕೆ ಬಲಪ್ರಯೋಗಿಸುವುದಿಲ್ಲವೆಂದು ಭರವಸೆ ನೀಡಿದ ಅಮೆರಿಕ ಅಧ್ಯಕ್ಷ
ತುಮಕೂರು, ಜ. 21: ತುಮಕೂರಿನಲ್ಲಿ ನಡೆಯುತ್ತಿರುವ ಕರ್ನಾಟಕ ಕ್ರೀಡಾಕೂಟ 2025–26ರ ಬಾಸ್ಕೆಟ್ಬಾಲ್ ಪಂದ್ಯಾವಳಿಯಲ್ಲಿ ಯಂಗ್ ಒರಿಯನ್ಸ್ ಮತ್ತು ಮೈಸೂರು ತಂಡಗಳು ಕ್ರಮವಾಗಿ ಪುರುಷರ ಹಾಗೂ ಮಹಿಳೆಯರ ವಿಭಾಗದಲ್ಲಿ ಚಾಂಪಿಯನ್ಗಳಾಗಿವ
ಮಂಗಳೂರು: ರಾಜಕೀಯ ಅಧಿಕಾರ ಪಡೆದಾಗ ದಲಿತರು, ಅಲ್ಪಸಂಖ್ಯಾತರು, ಆದಿವಾಸಿಗಳು ತಮ್ಮ ಮೇಲೆ ನಡೆಯುತ್ತಿರುವ ದೌರ್ಜನ್ಯದಿಂದ ಪಾರಾಗಲು ಸಾಧ್ಯ ಎಂದು ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಅಭಿಪ್ರಾಯಪಟ್ಟರು. ಎಸ್
ಬೆಂಗಳೂರು: ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನ ಹಾಗೂ ವಿಬಿ: ಜಿ ರಾಮ್ ಜಿ ಕಾಯ್ದೆ ಕುರಿತು ಚರ್ಚಿಸಲು ವಿಶೇಷ ಅಧಿವೇಶನವನ್ನು ಜ.22 ರಿಂದ 31ರವರೆಗೆ ನಡೆಸಲು ನಿರ್ಧರಿಸಲಾಗಿದೆ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದರು. ಬುಧವಾರ ವಿಧಾನಸ
ಪುತ್ತೂರು: ವಿವೇಕಾನಂದ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ದ್ವೇಷ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ, ಅವರ ವಿರುದ್ಧ ಹಾಗೂ ಆ ಭಾಷಣವನ್ನು ಪ್ರಸಾರ ಮಾಡಿದ ಯೂಟ್ಯೂಬ
ಢಾಕಾ, ಜ. 21: ಬಾಂಗ್ಲಾದೇಶದ ಉಚ್ಚಾಟಿತ ಪ್ರಧಾನಿ ಶೇಖ್ ಹಸೀನಾ ಹಾಗೂ ಇತರ 285 ಮಂದಿಯ ವಿರುದ್ಧ ದಾಖಲಿಸಲಾದ ದೇಶದ್ರೋಹ ಪ್ರಕರಣದಲ್ಲಿ ದೋಷಾರೋಪ ಹೊರಿಸುವ ಕುರಿತ ವಿಚಾರಣೆಯನ್ನು ಬಾಂಗ್ಲಾದೇಶದ ನ್ಯಾಯಾಲಯವು ಫೆಬ್ರವರಿ 9ರಂದು ನಡೆಸ
ದುಬೈ, ಜ. 21: ಇರಾನ್ನ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಅವರು ಬುಧವಾರ ಅಮೆರಿಕಕ್ಕೆ ನೇರ ಎಚ್ಚರಿಕೆ ನೀಡಿದ್ದು, ಒಂದು ವೇಳೆ ವಾಷಿಂಗ್ಟನ್ ಮತ್ತೊಮ್ಮೆ ದಾಳಿ ನಡೆಸಿದರೆ ಇಸ್ಲಾಮಿಕ್ ಗಣರಾಜ್ಯವು ತಕ್ಕ ತಿರುಗೇಟು ನೀಡಲಿದೆ ಎಂದ
ಟೋಕಿಯೊ, ಜ. 21: ಜಪಾನ್ನ ಮಾಜಿ ಪ್ರಧಾನಿ ಶಿಂರೊ ಆಬೆ ಅವರನ್ನು ಹತ್ಯೆಗೈದ ಆರೋಪಿಯ ಅಪರಾಧ ಸಾಬೀತಾಗಿದ್ದು, ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಇಡೀ ಜಗತ್ತನ್ನು ಬೆಚ್ಚಿಬೀಳಿಸಿದಂತೆ, ಶಿಂರೊ ಆಬೆ ಅವರನ್ನು ಹಾಡಹಗಲೇ ಗುಂಡಿ
ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿ ಕಾರ್ಯಕ್ರಮ
ಉಡುಪಿ: ಷೇರ್ ಮಾರ್ಕೆಟ್ನಲ್ಲಿ ಹಣ ಹೂಡಿಕೆ ಮಾಡಿದಲ್ಲಿ ಅಧಿಕ ಲಾಭಾಂಶ ಪಡೆಯಬಹುದು ಎಂದು ಆಮಿಷವೊಡ್ಡಿ ಸಿಂಗಾಪುರದಲ್ಲಿ ಅಕೌಂಟೆಂಟ್ ಆಗಿರುವ ವ್ಯಕ್ತಿಯೊಬ್ಬರಿಗೆ ಬರೋಬರಿ 71.74 ಲಕ್ಷ ರೂ.ಗಳನ್ನು ವಂಚಿಸಿರುವ ಪ್ರಕರಣವೊಂದು ಉಡ
ಬೈಂದೂರು: ಇಲ್ಲಿನ ಬಿಜೆಪಿ ಮಂಡಲದ ನಿಕಟ ಪೂರ್ವಾಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಆರೋಪದಲ್ಲಿ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟಿಸಿ ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷೆ ಅನಿತಾ ಆರ್.ಕೆ. ನೋ
ಕನಕಗಿರಿ: ಸಮೀಪದ ಅರಳಹಳ್ಳಿ ಗ್ರಾಮದಲ್ಲಿ ಯುವತಿಯೊಬ್ಬಳು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಸಂಜೆ ನಡೆದಿದೆ. ಮೃತರನ್ನು ಕುಕನೂರು ತಾಲ್ಲೂಕಿನ ಕುದ್ರಿಮೋತಿ ಗ್ರಾಮದ ನಿವಾಸಿ ಕೆ.ಎಂ. ಅನ್ನಪೂರ್ಣ ಎಂದು ಗ
ಲಾಹೋರ್, ಜ.21: ಮುಂಬರುವ ಟಿ–20 ವಿಶ್ವಕಪ್ ಟೂರ್ನಿಯಲ್ಲಿ ಬಾಂಗ್ಲಾದೇಶ ಕ್ರಿಕೆಟ್ ತಂಡದ ಭಾಗವಹಿಸುವಿಕೆ ಕುರಿತ ಪ್ರಶ್ನೆಗಳಿಗೆ ಇನ್ನೂ ಸ್ಪಷ್ಟ ಉತ್ತರ ಲಭಿಸಿಲ್ಲ. ಬಾಂಗ್ಲಾದೇಶ ತಂಡವು ಭಾರತ ಅಥವಾ ಶ್ರೀಲಂಕಾ ನೆಲದಲ್ಲಿ ಆಡದೇ ಇದ
ಸರಕಾರದ ಮುಂದಿರುವ ಆಯ್ಕೆಗಳೇನು?
ಜಕಾರ್ತ, ಜ.21: ಒಲಿಂಪಿಕ್ಸ್ನಲ್ಲಿ ಎರಡು ಬಾರಿ ಪದಕ ವಿಜೇತೆ ಪಿ.ವಿ. ಸಿಂಧು ಹಾಗೂ ವಿಶ್ವದ ಮಾಜಿ ನಂ.1 ಆಟಗಾರ ಕಿಡಂಬಿ ಶ್ರೀಕಾಂತ್ ಅವರು ಬುಧವಾರ ಜಕಾರ್ತದಲ್ಲಿ ಆರಂಭವಾದ ಇಂಡೋನೇಶ್ಯ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ದ
ಮೆಲ್ಬರ್ನ್, ಜ.21: ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯಲ್ಲಿ ಬುಧವಾರ ಸ್ಟಾರ್ ಆಟಗಾರರು ತಮ್ಮ ಪ್ರಾಬಲ್ಯ ಮುಂದುವರಿಸಿದ್ದು, ಡೇನಿಯಲ್ ಮೆಡ್ವೆಡೆವ್, ಕಾರ್ಲೊಸ್ ಅಲ್ಕರಾಝ್, ಆರ್ಯನಾ ಸಬಲೆಂಕಾ ಹಾಗೂ ಕೊಕೊ ಗೌಫ್ ಮೂರನೇ ಸುತ್ತ
ಶ್ರೀನಗರ, ಜ. 21: ಪತ್ರಕರ್ತರಿಗೆ ಕಳೆದ ವಾರ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಸಮನ್ಸ್ ಜಾರಿ ಮಾಡಿರುವುದನ್ನು ‘ದಿ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ’ ಬುಧವಾರ ಖಂಡಿಸಿದೆ. ಈ ಕ್ರಮವು ಮಾಧ್ಯಮಗಳ ಮೇಲಿನ ದಬ್ಬಾಳಿಕೆ ಹಾಗೂ ಬೆದರಿಕೆಗ
ಹೊಸದಿಲ್ಲಿ, ಜ. 21: ಶಾಂತಿ, ನಿಶ್ಶಸ್ತ್ರೀಕರಣ ಮತ್ತು ಅಭಿವೃದ್ಧಿಗಾಗಿ ನೀಡಲಾಗುವ 2025ರ ಸಾಲಿನ ಇಂದಿರಾ ಗಾಂಧಿ ಪ್ರಶಸ್ತಿಗೆ ಮೊಝಾಂಬಿಕ್ನ ಮಾನವ ಹಕ್ಕುಗಳ ಹೋರಾಟಗಾರ್ತಿ ಗ್ರಾಸಾ ಮಾಶೆಲ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರ
ಇಂದೋರ್ (ಮ.ಪ್ರ.), ಜ. 21: ಕಲುಷಿತ ನೀರು ಸೇವಿಸಿದ ಪರಿಣಾಮ ಅತಿಸಾರ ಬಾಧಿಸಿ 50 ವರ್ಷದ ರಿಕ್ಷಾ ಚಾಲಕರೊಬ್ಬರು ಮೃತಪಟ್ಟಿದ್ದು, ಈ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ಅತಿಸಾರದಿಂದ ಬಳಲುತ್ತಿದ್ದ ಭಗೀರಥಪುರ ನಿವ
ಪೋಕ್ಸೋ ಕಾಯ್ದೆ ಹಾಗೂ ಬಾಲನ್ಯಾಯ ಕಾಯ್ದೆ ತರಬೇತಿ

22 C