SENSEX
NIFTY
GOLD
USD/INR

Weather

28    C

ಡಿಜಿಟಲ್ ಸುದ್ದಿ ಮೂಲಗಳು

...
ಬೀದರ್ | ರೈತರಿಗೆ ವಿದ್ಯುತ್ ಕೊರತೆ : ಕ್ರಮಕ್ಕೆ ಆಗ್ರಹ

ಬೀದರ್ : ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಗಳಲ್ಲಿ ಹಗಲಲ್ಲಿಯೂ ವಿದ್ಯುತ್ ಕಂಬಗಳ ಮೇಲಿನ ಬೀದಿ ದೀಪಗಳು ಉರಿಯುತ್ತಿದ್ದರಿಂದ ವಿದ್ಯುತ್ ವ್ಯರ್ಥವಾಗುತ್ತಿದೆ. ರೈತರಿಗೆ ಸಮರ್ಪಕವಾಗಿ ವಿದ್ಯುತ್ ದೊರೆಯುತ್

12 Mar 2026 8:31 pm
ಇಂಧನ ಭದ್ರತೆ ಬಗ್ಗೆ ಇರಾನ್ ಜೊತೆ 3 ಬಾರಿ ಮಾತುಕತೆ : ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಾಹಿತಿ

ಹೊಸದಿಲ್ಲಿ, ಮಾ. 12: ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಇತ್ತೀಚಿನ ದಿನಗಳಲ್ಲಿ ಇರಾನ್ ವಿದೇಶ ಸಚಿವರೊಂದಿಗೆ ಮೂರು ಬಾರಿ ಮಾತುಕತೆ ನಡೆಸಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಗುರುವಾರ ತಿಳಿಸಿದೆ. ಈ ಮಾತುಕತ

12 Mar 2026 8:30 pm
ಹುಮನಾಬಾದ್ | ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ರೈತರ ಮನವಿ

ಹುಮನಾಬಾದ್ : ಡಾಕುಳಗಿ ಗ್ರಾಮದ ರೈತರು ತಮ್ಮ ಹೊಲಗಳಲ್ಲಿ ಎದುರಾದ ವಿದ್ಯುತ್ ಸಮಸ್ಯೆಯನ್ನು ಬಗೆಹರಿಸುವಂತೆ ರೈತರು ಮಾಜಿ ಸಚಿವ ರಾಜಶೇಖರ ಪಾಟೀಲ್ ಅವರಿಗೆ ನಗರದಲ್ಲಿ ಭೇಟಿ ಮಾಡಿ ಗುರುವಾರ ಮನವಿ ಮಾಡಿದರು. ವಿದ್ಯುತ್ ಸಂಪರ್ಕ

12 Mar 2026 8:29 pm
ಬೀದರ್ | ಎಸೆಸೆಲ್ಸಿ ಪರೀಕ್ಷೆಯಲ್ಲಿ ಪಾರದರ್ಶಕತೆಯಿಂದ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಿ : ಡಿಸಿ ಶಿಲ್ಪಾ ಶರ್ಮಾ ಸೂಚನೆ

ಬೀದರ್ : ಜಿಲ್ಲಾದ್ಯಂತ ಮಾ.18 ರಿಂದ ಎ.2ರ ವರೆಗೆ ನಡೆಯುವ ಎಸೆಸೆಲ್ಸಿ ಪರೀಕ್ಷೆ-1 ನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವ್ಯವಸ್ಥಿತವಾಗಿ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಅಧಿಕಾರಿ

12 Mar 2026 8:27 pm
ಬಿಕ್ಲು ಶಿವು ಕೊಲೆ ಪ್ರಕರಣ: ಶಾಸಕ ಬೈರತಿ ಬಸವರಾಜ್‌ಗೆ ಷರತ್ತುಬದ್ಧ ಜಾಮೀನು ನೀಡಿದ ವಿಶೇಷ‌ ನ್ಯಾಯಾಲಯ

ಬೆಂಗಳೂರು: ರೌಡಿ ಶೀಟರ್‌ ಶಿವಕುಮಾರ್ ಅಲಿಯಾಸ್ ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಕೆ.ಆರ್‌.ಪುರ ಶಾಸಕ ಬೈರತಿ ಬಸವರಾಜ್‌‌ಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ‌ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜ

12 Mar 2026 8:26 pm
‘ಬೇರೆಯೇ ಕಾರಣಕ್ಕಾಗಿ ಮೋದಿ ಹೆದರಿಕೊಂಡಿದ್ದಾರೆ’ : ಪ್ರಧಾನಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಹೊಸದಿಲ್ಲಿ,ಮಾ.12: ದೇಶಾದ್ಯಂತ ಎಲ್‌ಪಿಜಿ ಪೂರೈಕೆ ಕೊರತೆಯುಂಟಾಗಿರುವ ಬಗ್ಗೆ ಉದ್ಭವಿಸಿರುವ ಕಳವಳಗಳ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ‘‘ಎಲ

12 Mar 2026 8:26 pm
ಭಾರತದಲ್ಲಿ ಇಂಧನದ ಕೊರತೆಯಿಲ್ಲ : ಸಂಸತ್ತಿಗೆ ಮಾಹಿತಿ ನೀಡಿದ ಸಚಿವ ಹರ್ದೀಪ್ ಸಿಂಗ್ ಪುರಿ

ಹೊಸದಿಲ್ಲಿ,ಮಾ.12: ಪಶ್ಚಿಮ ಏಶ್ಯಾ ಬಿಕ್ಕಟ್ಟು ಮತ್ತು ಹಾರ್ಮುಝ್ ಜಲಸಂಧಿಯ ಮೂಲಕ ಸಾಗಣೆಗೆ ಅಡ್ಡಿಯ ಹೊರತಾಗಿಯೂ ಭಾರತದ ಕಚ್ಚಾತೈಲ ಪೂರೈಕೆ ಸ್ಥಿತಿ ಸುರಕ್ಷಿತವಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ

12 Mar 2026 8:23 pm
ಬೀದರ್ | ಎಲ್ಲಾ ಧರ್ಮಗಳನ್ನು ಪ್ರೀತಿಸಿ ಗೌರವಿಸಿ : ವಿಶ್ವನಾಥ್ ಸ್ವಾಮಿ

ಲಾಲ್ ಬಹಾದ್ದೂರ್ ಶಿಕ್ಷಣ ಸಂಸ್ಥೆಯಲ್ಲಿ ಸೌಹಾರ್ದ ಇಫ್ತಾರ್ ಕೂಟ

12 Mar 2026 8:19 pm
ಬೀದರ್ | ಜಿಲ್ಲೆಯಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ್: ಜಿಲ್ಲೆಯಲ್ಲಿ ಗೃಹ ಬಳಕೆಯ ಎಲ್‌ಪಿಜಿ ಅಡುಗೆ ಅನಿಲ ಸಿಲಿಂಡರ್‌ಗಳು ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿರುವುದರಿಂದ ಗ್ರಾಹಕರು ಗಾಬರಿಗೊಳ್ಳಬಾರದು ಹಾಗೂ ಹೆಚ್ಚುವರಿಯಾಗಿ ಸಿಲಿಂಡರ್ ಸಂಗ್ರಹಿಸಿಕೊಳ್ಳಬಾರದು ಎಂದು ಜಿಲ

12 Mar 2026 8:16 pm
ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಮೃತ್ಯು: ನ್ಯಾಯಯುತ ತನಿಖೆಗೆ ರಾಹುಲ್ ಗಾಂಧಿ ಆಗ್ರಹ

ಹೊಸದಿಲ್ಲಿ, ಮಾ.12: ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರು ಜನವರಿ 28ರಂದು ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಮೃತಪಟ್ಟಿರುವ ಪ್ರಕರಣದ ಕುರಿತು ನ್ಯಾಯಯುತ, ಪಾರದರ್ಶಕ ಮತ್ತು ನಿಷ್ಪಕ್ಷಪ

12 Mar 2026 8:14 pm
Bidar | ಕಿರುಕುಳ ಆರೋಪ : ಶಾಲಾ ಕಟ್ಟಡದಿಂದ ಬಿದ್ದು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

ಬೀದರ್: ಜಿಲ್ಲೆಯ ಬೆಮ್ಮಳಖೇಡಾ ಗ್ರಾಮದ ಬೆಮ್ಮಳಖೇಡಾ ಗ್ರಾಮದ ಪಿಎಂಶ್ರೀ ಆದರ್ಶ ವಿದ್ಯಾಲಯದಲ್ಲಿ ವಿದ್ಯಾರ್ಥಿನಿಯೊಬ್ಬಳು ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಡೆದಿದೆ. ಮೃತ ವಿದ್ಯಾರ್ಥಿನಿಯನ್

12 Mar 2026 8:13 pm
ಅಡುಗೆ ಅನಿಲ ಅಭಾವ ದೇಶದ ಜನರ ಮೇಲೆ ಯಾವ ರೀತಿ ಪರಿಣಾಮ ಬೀರಿದೆ?

LPG ಸಿಲಿಂಡರ್ ಸರಬರಾಜು ಸ್ಥಗಿತ: ಇಂಡಕ್ಷನ್ ಸ್ಟೌವ್‌ಗೆ ಹೆಚ್ಚಿದ ಬೇಡಿಕೆ

12 Mar 2026 8:09 pm
ಹಾರ್ಮುಜ್ ಜಲಸಂಧಿಯಲ್ಲಿ ಟ್ಯಾಂಕರ್‌ ಗಳಿಗೆ ಬೆಂಗಾವಲು ನೀಡಲು ಅಮೆರಿಕ ಇನ್ನೂ ಸಿದ್ಧವಾಗಿಲ್ಲ: ಕ್ರಿಸ್ ರೈಟ್

ವಾಷಿಂಗ್ಟನ್: ಹಾರ್ಮುಜ್ ಜಲಸಂಧಿಯ ಮೂಲಕ ಸಾಗುವ ತೈಲ ಟ್ಯಾಂಕರ್‌ ಗಳಿಗೆ ಬೆಂಗಾವಲು ನೀಡಲು ಅಮೆರಿಕ ನೌಕಾಪಡೆ ಇನ್ನೂ ಸಿದ್ಧವಾಗಿಲ್ಲ ಎಂದು ಅಮೆರಿಕದ ಇಂಧನ ಕಾರ್ಯದರ್ಶಿ ಕ್ರಿಸ್ ರೈಟ್ ಹೇಳಿದ್ದಾರೆ ಎಂದು Aljazeera ವರದಿ ಮಾಡಿದೆ. 

12 Mar 2026 8:06 pm
ಎಎಸ್‌ಆರ್ ಫೌಂಡೇಶನ್‌ನಿಂದ ದ.ಕ. ಜಿಲ್ಲಾ ಮಟ್ಟದ ಆನ್‌ಲೈನ್ ಖಿರಾಅತ್ ಸ್ಪರ್ಧೆ

ಮಂಗಳೂರು, ಮಾ.12: ಮರ್ಹೂಮ್ ಮಾಚಾರ್ ಅಬ್ದುಲ್ಲಾ ಹಾಗೂ ಮರ್ಹೂಮ್ ಎಸ್.ಎ.ಮೋನಬ್ಬ ಮಿತ್ತೂರು ಸ್ಮರಣಾರ್ಥ ದ.ಕ. ಜಿಲ್ಲಾ ಮಟ್ಟದ ಆನ್‌ಲೈನ್ ಖಿರಾಅತ್ ಸ್ಪರ್ಧೆಯನ್ನು ಆನ್‌ಲೈನ್ ಮೂಲಕ ಏರ್ಪಡಿಸಲಾಗಿದೆ. ಸೌದಿ ಅರೇಬಿಯಾ ಉದ್ಯಮಿ ಶೌಕತ್

12 Mar 2026 7:53 pm
ಉಡುಪಿ ಜಿಲ್ಲೆಯಲ್ಲಿ ಸಾಕಷ್ಟು ಗೃಹಬಳಕೆ ಅನಿಲ ದಾಸ್ತಾನು; ಆತಂಕ ಬೇಡ: ಡಿಸಿ ಸ್ವರೂಪ ಭರವಸೆ

ಉಡುಪಿ, ಮಾ.12: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಅಡುಗೆ ಅನಿಲ ಗ್ರಾಹಕರು ಆತಂಕ ಪಡ ಬೇಕಾದ ಅಗತ್ಯವಿಲ್ಲ; ಜಿಲ್ಲೆಯಲ್ಲಿ ಗೃಹಬಳಕೆ ಅಡುಗೆ ಅನಿಲದ ದಾಸ್ತಾನು ಸಾಕಷ್ಟು ಪ್ರಮಾಣದಲ್ಲ

12 Mar 2026 7:37 pm
ಶಹಾಪುರ | ಕಾಲುವೆಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿ ನೀರುಪಾಲು

ಯಾದಗಿರಿ: ಸ್ನೇಹಿತರೊಂದಿಗೆ ಕಾಲುವೆಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿಯೊಬ್ಬನು ನೀರುಪಾಲಾದ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಭೀಮರಾಯನಗುಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಭೀಮರಾಯನಗುಡಿ ಕೃಷಿ ಕಾಲೇಜಿನ ವಿದ

12 Mar 2026 7:31 pm
ಯಾದಗಿರಿಯಲ್ಲಿ ಅಡುಗೆ ಅನಿಲದ ಕೊರತೆ ಇಲ್ಲ: ಜಿಲ್ಲಾಧಿಕಾರಿ ಹರ್ಷಲ್ ಭೋಯರ್

ಯಾದಗಿರಿ: ಪಶ್ಚಿಮ ಏಷ್ಯಾ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ದೇಶದಲ್ಲಿ ಅಡುಗೆ ಅನಿಲ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಬಹುದು ಎಂಬ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ವಂದತಿಗಳಿಗೆ ಜಿಲ್ಲೆಯ ಸಾರ್ವಜ

12 Mar 2026 7:29 pm
ಯಾದಗಿರಿ | ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ಅಗತ್ಯ ಕ್ರಮ: ಡಿಸಿ ಹರ್ಷಲ್ ಭೋಯರ್

ಯಾದಗಿರಿ: ಜಿಲ್ಲೆಯಲ್ಲಿ ಬೇಸಿಗೆ ಹಂಗಾಮಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇ

12 Mar 2026 7:27 pm
ಗುಂಡ್ಲುಪೇಟೆ: ಯುವಕನ ಕೊಲೆ

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ದೊಡ್ಡಕೆರೆ ಬಳಿ ಹಾಡಹಗಲೇ ಯುವಕನ ಕುತ್ತಿಗೆ ಸೀಳಿ ಕೊಲೆಗೈದ ಆಘಾತಕಾರಿ ಘಟನೆ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ಮೂಖ ಹಳ್ಳಿ ಗ್ರಾಮದ ಕರಿಯಯ್ಯ ಎಂಬವರ ಪುತ್ರ ನಂಜುಂಡ ಸ್ವಾಮಿ (22)

12 Mar 2026 7:20 pm
ಸಂಪಾದಕೀಯ | ಲಸಿಕೆ ಅಡ್ಡ ಪರಿಣಾಮ : ಸಂತ್ರಸ್ತರಿಗೆ ಸಿಗದ ನ್ಯಾಯ

ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ

12 Mar 2026 7:16 pm
ಸಂಪಾದಕೀಯ | ನಮ್ಮ ಮನೆಬಾಗಿಲಿಗೆ ಬಂದ ಯುದ್ಧವೆಂಬ ನಾಗರ!

ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ

12 Mar 2026 7:13 pm
ಬಳ್ಳಾರಿ | ದೇವಸಮುದ್ರ ಕ್ಲಸ್ಟರ್‌ನಲ್ಲಿ ಕಲಿಕಾ ಹಬ್ಬ ಸಂಭ್ರಮ

ಬಳ್ಳಾರಿ / ಕಂಪ್ಲಿ: ತಾಲೂಕಿನ ದೇವಸಮುದ್ರ ಕ್ಲಸ್ಟರ್ ವ್ಯಾಪ್ತಿಯ ಚಿಕ್ಕಜೈಗನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದೇವಸಮುದ್ರ ಸಮೂಹ ಸಂಪನ್ಮೂಲ ಕೇಂದ್ರದ ವತಿಯಿಂದ ಕಲಿಕಾ ಹಬ್ಬ ಗುರುವಾರ ಸಂಭ್ರಮದಿಂದ ನಡೆಯ

12 Mar 2026 6:32 pm
ಅನಿಲ ಅಭಾವದಿಂದ ಸೌದೆಗೆ ಬೇಡಿಕೆ | ಮರಗಳಿಗೆ ಕೊಡಲಿ ಭೀತಿ: ಕಟ್ಟೆಚ್ಚರಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿನ ಸಂಘರ್ಷ ಸನ್ನಿವೇಶದಿಂದಾಗಿ ಉಂಟಾಗಿರುವ ಅನಿಲ ಅಭಾವದಿಂದ ಸೌದೆಗೆ ಬೇಡಿಕೆ ಹೆಚ್ಚಾಗಿದ್ದು, ಕಾಡು, ಕಾಡಿನಂಚಿನಲ್ಲಿ ಹಾಗೂ ಸರ್ಕಾರ ಭೂಮಿಯಲ್ಲಿ ಮರಗಳ ಅಕ್ರಮ ಕಡಿತಲೆ ಆಗದಂತೆ ಕಟ್ಟೆಚ್ಚರ ವಹ

12 Mar 2026 6:31 pm
ಬಳ್ಳಾರಿ | ಗೋನಾಳ್ ಸರಕಾರಿ ಶಾಲೆಯಲ್ಲಿ ಎಫ್‌ಎಲ್‌ಎನ್ ಆಧಾರಿತ ಕಲಿಕಾ ಹಬ್ಬ

ಬಳ್ಳಾರಿ / ಕಂಪ್ಲಿ: ತಾಲೂಕಿನ ಗೋನಾಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಗ್ಗೇನಹಳ್ಳಿ ಮತ್ತು ಮೆಟ್ರಿ ಸಮೂಹ ಸಂಪನ್ಮೂಲ ಕೇಂದ್ರಗಳ ವತಿಯಿಂದ ಆಯೋಜಿಸಿದ್ದ ಎಫ್‌ಎಲ್‌ಎನ್ ಆಧಾರಿತ ಕಲಿಕಾ ಹಬ್ಬ ಗುರುವಾರ ಜರುಗ

12 Mar 2026 6:29 pm
ಬಸವಕಲ್ಯಾಣ | ಒಳಮೀಸಲಾತಿ ವರದಿ ಖಂಡಿಸಿ ಬಲಗೈ ಸಮುದಾಯಗಳ ಬೃಹತ್ ಪ್ರತಿಭಟನೆ

ಬಸವಕಲ್ಯಾಣ: ಎಚ್. ಎನ್. ನಾಗಮೋಹನ್ ದಾಸ್ ಅವರು ನೀಡಿರುವ ಒಳಮೀಸಲಾತಿ ವರದಿ ಅವೈಜ್ಞಾನಿಕವಾಗಿದೆ ಎಂದು ಖಂಡಿಸಿ ಬಲಗೈ ಸಮುದಾಯಗಳ ಒಕ್ಕೂಟ ಸಮಿತಿಯ ವತಿಯಿಂದ ಗುರುವಾರ ನಗರದಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಯಿತು. ಬಲಗೈ ಸಮ

12 Mar 2026 6:24 pm
ವಿಜಯನಗರ | ಅನುದಾನರಹಿತ ಕನ್ನಡ ಶಾಲೆಗಳಿಗೆ ಅನುದಾನ ನೀಡುವಂತೆ ಮನವಿ

ವಿಜಯನಗರ / ಹೊಸಪೇಟೆ: 1995ರ ನಂತರ ಆರಂಭಗೊಂಡ ಅನುದಾನರಹಿತ ಕನ್ನಡ ಮಾಧ್ಯಮ ಶಾಲೆಗಳಿಗೆ ಸರ್ಕಾರದಿಂದ ಅನುದಾನ ನೀಡಬೇಕು ಎಂದು ಆಗ್ರಹಿಸಿ ಅಖಿಲ ಕರ್ನಾಟಕ ಅನುದಾನರಹಿತ ಶಾಲಾ ಶಿಕ್ಷಕ ಸಂಘದ ವತಿಯಿಂದ ವಿಜಯನಗರ ಜಿಲ್ಲಾಧಿಕಾರಿಗಳ ಮ

12 Mar 2026 6:18 pm
ಲಿಂಗಸುಗೂರು | ಒಳ ಮೀಸಲಾತಿ ಜಾರಿಯಾದ ಮೇಲೆ ಮುಂಬಡ್ತಿ ಮಾಡಲು ಆಗ್ರಹ

ಲಿಂಗಸುಗೂರು : ರಾಜ್ಯದಲ್ಲಿ ಒಳಮೀಸಲಾತಿ ಸಮರ್ಪಕ ಜಾರಿಯಾಗುವವರೆಗೂ ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿಯೂ ಸಹ ನೇಮಕಾತಿ ಹಾಗೂ ಮುಂಬಡ್ತಿಯನ್ನು ಮಾಡಬೇಡಿ ಎಂದು ಆಗ್ರಹಿಸಿ ಹಟ್ಟಿ ಚಿನ್ನದ ಗಣಿ ಕಂಪನಿಯ ಪರಿಶಿಷ್ಟ ಜಾತಿ ಮತ್ತು ಪ

12 Mar 2026 6:09 pm
ಕಲಬುರಗಿ | ವಂದೇ ಭಾರತ್ ಎಕ್ಸ್‌ಪ್ರೆಸ್ 2 ವರ್ಷಗಳ ಸೇವೆ ಪೂರ್ಣ : ಡಾ.ಉಮೇಶ್ ಜಾಧವ್ ಅಭಿನಂದನೆ

ಕಲಬುರಗಿ: ಬೆಂಗಳೂರು - ಕಲಬುರಗಿ ವಂದೇ ಭಾರತ್ ಎಕ್ಸ್‌ಪ್ರೆಸ್ ಮಾ.12 ರಂದು ಎರಡು ವರ್ಷಗಳನ್ನು ಪೂರ್ಣಗೊಳಿಸಿದೆ. ಈ ನಿಟ್ಟಿನಲ್ಲಿ ಪ್ರಯಾಣಿಕರಿಗೆ ಹಾಗೂ ರೈಲ್ವೆ ಇಲಾಖೆಯನ್ನು ಮಾಜಿ ಲೋಕಸಭಾ ಸದಸ್ಯರಾದ ಡಾ.ಉಮೇಶ್ ಜಾಧವ್ ಅಭಿನಂದ

12 Mar 2026 6:06 pm
ಕಲಬುರಗಿ | ಮಕ್ಕಳ ದುಡಿಮೆ ನಿರ್ಮೂಲನೆಗಾಗಿ ಜಾಗೃತಿ ಅಭಿಯಾನ

ಕಲಬುರಗಿ: ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಹಾಗೂ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿರ್ದೇಶನದ ಮೇರೆಗೆ ಅಖಿಲ ಭಾರತ ರಕ್ಷಣೆ ಮತ್ತು ಪುನರ್ವಸತಿ ಅಭಿಯಾನದಡಿ ಕಾರ್ಮಿಕ ಇಲಾಖೆಯ ವತಿಯಿಂದ ಮಕ್ಕಳ ದುಡಿಮೆ ನಿರ್ಮೂಲ

12 Mar 2026 6:04 pm
ಕುಕ್ಕಾಜೆ ಮುಹಿಯ್ಯುದ್ದೀನ್ ಜುಮ್ಮಾ ಮಸೀದಿ: ನೂತನ ಆಡಳಿತ ಕಮಿಟಿ ಅಸ್ತಿತ್ವಕೆ

ಬಂಟ್ವಾಳ : ರಾಜ್ಯ ಹೈಕೋರ್ಟ್‌ನ ಆದೇಶದಂತೆ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕುಕ್ಕಾಜೆ ಎಂಬಲ್ಲಿರುವ ಮುಹಿಯ್ಯುದ್ದೀನ್ ಜುಮ್ಮಾ ಮಸೀದಿಯ ಆಡಳಿತ ಕಮಿಟಿಗೆ ಜನವರಿ 25ರಂದು ಕುಕ್ಕಾಜೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚುನಾವಣೆ ನಡ

12 Mar 2026 4:58 pm
ಖಾಸಗಿ ಜಮೀನಿನಲ್ಲಿ ನಮಾಝ್ ಮಾಡಿದ ವ್ಯಕ್ತಿಗೆ ಬುಲ್ಡೋಝರ್ ಕ್ರಮದ ಬೆದರಿಕೆ : ಭದ್ರತೆ ಒದಗಿಸುವಂತೆ ಸೂಚಿಸಿದ ಅಲಹಾಬಾದ್ ಹೈಕೋರ್ಟ್

ಹೊಸದಿಲ್ಲಿ: ತನ್ನ ಖಾಸಗಿ ಜಮೀನಿನಲ್ಲಿ ನಮಾಝ್ ಮಾಡದಂತೆ ತಡೆಯಲಾಗುತ್ತಿದೆ ಎಂದು ಕೋರ್ಟ್ ಮೊರೆ ಹೋದ ಮುಹಮ್ಮದ್ ಗಂಜ್ ಗ್ರಾಮದಲ್ಲಿರುವ ಹಸೀನ್ ಖಾನ್ ಅವರ ರಕ್ಷಣೆಗಾಗಿ ಇಬ್ಬರು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲು ಅಲಹಾಬಾದ

12 Mar 2026 4:56 pm
ಸುಳ್ಯ: ಕುಸಿದು ಬಿದ್ದು ಉಪನ್ಯಾಸಕ ಮೃತ್ಯು

ಸುಳ್ಯ: ಸುಳ್ಯ ಡಿಗ್ರಿ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕ ಮೈಸೂರು ಕೆ.ಆರ್ ನಗರದ ಬೇರ್ಯ ಮೂಲದ ಮಂಜು. ಪಿ. (40) ಅವರು ಇಂದು ಮಧ್ಯಾಹ್ನ ವೇಳೆ ತೀವ್ರ ಅಸ್ವಸ್ಥರಾಗಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮಂಜು ಅವರು ಸುಳ್ಯ ಸರ

12 Mar 2026 4:52 pm
ಕೃಷ್ಣಾ ಕರ್ಕೇರ ನ್ಯಾಶನಲ್ ಸಬ್ ಜೂನಿಯರ್ ಟೇಬಲ್ ಟೆನಿಸ್ ಗೆ ಆಯ್ಕೆ

ಮಂಗಳೂರು, ಮಾ.12: ವೀರೇಶ್ ಮಠಪತಿ ಮಂಗಳೂರು ಟೇಬಲ್ ಟೆನಿಸ್ ಅಕಾಡಮಿಯ ಕೃಷ್ಣಾ ಪಿ. ಕರ್ಕೇರ ಅವರು ಸಬ್ ಜೂನಿಯನರ್ ನ್ಯಾಶನಲ್ ಟೇಬಲ್ ಟೆನಿಸ್ ಚಾಂಪಿಯನ್ ಶಿಪ್ ಗೆ (15 ವರ್ಷದೊಳಗಿನ) ಆಯ್ಕೆಯಾಗಿದ್ದಾರೆ. ಈ ಚಾಂಪಿಯನ್ ಶಿಪ್ ಗುಜರಾತ್ ನ

12 Mar 2026 4:10 pm
ULLALA | ಸ್ಥಳೀಯರ ವಿರೋಧದ ನಡುವೆ ಮುಂದುವರಿದ ವೆಟ್ ವೆಲ್ ಕಾಮಗಾರಿ

ಉಳ್ಳಾಲ: ಸ್ಥಳೀಯರ ವಿರೋಧದ ನಡುವೆಯೂ ಉಳ್ಳಾಲ ನಗರಸಭೆ ವ್ಯಾಪ್ತಿಯ ಕೈಕೋದಲ್ಲಿ ನಿರ್ಮಾಣ ಆಗುತ್ತಿರುವ ವೆಟ್ ವೆಲ್ ಕಾಮಗಾರಿ ಮುಂದುವರಿದಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ. ಜನವಸತಿ ಪ್ರದೇಶದಲ್ಲಿ ಸಮುದ್ರ ಕಿನಾರೆ ಸಮೀಪದಲ್

12 Mar 2026 4:01 pm
ಹಲ್ಲು ಉದುರುವುದು ಮತ್ತು ಅರಿವಿನ ಕೊರತೆಯ ನಡುವೆ ಸಂಬಂಧ; ವೈದ್ಯರು ಹೇಳುವುದೇನು?

ಹಲ್ಲು ಉದುರುವುದನ್ನು ಸಾಮಾನ್ಯವಾಗಿ ವಯಸ್ಸಾಗುವುದು ಅಥವಾ ಬಾಯಿಯ ಆರೋಗ್ಯವನ್ನು ಕಳಪೆಯಾಗಿ ಇರಿಸಿರುವುದರ ಪರಿಣಾಮ ಎಂದು ನಂಬಿಕೊಂಡು ಸುಮ್ಮನಾಗುತ್ತೇವೆ. ಆದರೆ ಯುನೈಟೆಡ್ ಕಿಂಗ್ಡಂನ ರಾಷ್ಟ್ರೀಯ ಆರೋಗ್ಯ ಸೇವೆಯ ಪ್ರಸಿದ್

12 Mar 2026 4:00 pm
ಪಶ್ಚಿಮ ಏಷ್ಯಾದ ಬಿಕ್ಕಟ್ಟಿನ ನಡುವೆ ಅಗತ್ಯ ಸರಕುಗಳ ಕಾಯ್ದೆ ಜಾರಿಗೆ ತಂದ ಕೇಂದ್ರ ಸರ್ಕಾರ: ಕಾಯ್ದೆಯಲ್ಲಿ ಏನಿದೆ?

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಇಂಧನ ಸಾಗಣೆ ನಿಂತುಹೋಗಿದೆ. ಇದು ದೇಶದಲ್ಲಿ ದ್ರವೀಕೃತ ನೈಸರ್ಗಿಕ ಅನಿಲ (LNG) ಕೊರತೆಯನ್ನು ಉಂಟುಮಾಡಿದೆ. ಇದನ್ನು ನಿಭಾಯಿಸಲು ಸರ್ಕಾರ ಸೋಮವಾರ

12 Mar 2026 3:44 pm
Fact Check | ಬಹ್ರೇನ್‌ ನಲ್ಲಿ ಮೊಸಾದ್ ಪರವಾಗಿ ಬೇಹುಗಾರಿಕೆ ಆರೋಪದಲ್ಲಿ ಭಾರತೀಯ ಪ್ರಜೆ ನಿತಿನ್ ಮೋಹನ್ ಬಂಧನವಾಗಿಲ್ಲ

ಮನಾಮಾ: ಇಸ್ರೇಲ್‌ ನ ಗುಪ್ತಚರ ಸಂಸ್ಥೆ ಮೊಸಾದ್ ಪರವಾಗಿ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ನಿತಿನ್ ಮೋಹನ್ ಎಂಬ ಭಾರತೀಯ ಪ್ರಜೆಯನ್ನು ಬಹ್ರೇನ್ ಅಧಿಕಾರಿಗಳು ಬಂಧಿಸಿದ್ದಾರೆ ಎಂಬ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವ

12 Mar 2026 3:37 pm
Afzalpur | ರಸ್ತೆ ಅಪಘಾತದಲ್ಲಿ ಪಶು ವೈದ್ಯ ಮೃತ್ಯು

ಕಲಬುರಗಿ: ಬೈಕೊಂದು ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ ಪಶು ವೈದ್ಯರೊಬ್ಬರು ಮೃತಪಟ್ಟಿರುವ ಘಟನೆ ಗುರುವಾರ ಬೆಳಗ್ಗೆ ಅಫಜಲಪುರ ತಾಲೂಕಿನ ಚಿಂಚೋಳಿ ಗ್ರಾಮದ ಸಮೀಪ ನಡೆದಿದೆ. ಆಳಂದ ತಾಲೂಕಿನ ನಿಂಬರ್ಗಾ ಗ್ರಾಮದಲ್ಲಿ ಪಶು ವ

12 Mar 2026 3:34 pm
ನಟ ಫರ್ಮಾನ್ ಖಾನ್ ಜೊತೆಗಿನ ಅಂತರ್ಧರ್ಮೀಯ ವಿವಾಹ ಸಮರ್ಥಿಸಿದ ʼಕುಂಭಮೇಳʼ ಖ್ಯಾತಿಯ ಮೊನಾಲಿಸಾ ಭೋಸ್ಲೆ; ‘ಲವ್ ಜಿಹಾದ್’ ಆರೋಪ ತಿರಸ್ಕಾರ

ತಿರುವನಂತಪುರ: ಮಹಾ ಕುಂಭಮೇಳ–2025ರಲ್ಲಿ ರಾಷ್ಟ್ರವ್ಯಾಪಿ ಖ್ಯಾತಿಗೆ ಪಾತ್ರರಾದ ಮೊನಾಲಿಸಾ ಭೋಸ್ಲೆ ಅವರು ನಟ ಫರ್ಮಾನ್ ಖಾನ್ ಅವರೊಂದಿಗಿನ ತಮ್ಮ ಅಂತರ್ಧರ್ಮೀಯ ವಿವಾಹವನ್ನು ಸಮರ್ಥಿಸಿಕೊಂಡಿದ್ದು, ಈ ಸಂಬಂಧ ಕೇಳಿಬಂದಿರುವ ‘ಲ

12 Mar 2026 3:29 pm
Manipur | ಕುಕಿ ಗುಂಪಿನಿಂದ ಯೋಧ ಸೇರಿದಂತೆ 20 ಜನರ ಒತ್ತೆಸೆರೆ; ಬಿಡುಗಡೆಗೆ ಮುಖ್ಯಮಂತ್ರಿ ಮನವಿ

ಇಂಫಾಲ, ಮಾ.12: ಮಣಿಪುರದ ಉಖ್ರುಲ್ ಜಿಲ್ಲೆಯ ಲಿಟಾನ್ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ರಜೆಯಲ್ಲಿ ತೆರಳುತ್ತಿದ್ದ ಸೇನೆಯ ಓರ್ವ ಯೋಧ ಸೇರಿದಂತೆ 20 ಜನರು ಕುಕಿ ಗುಂಪೊಂದರ ಒತ್ತೆಯಾಳುಗಳಾಗಿ ಅದರ ವಶದಲ್ಲಿದ್ದಾರೆ. ಘಟನೆಯು ಮಣಿಪುರದ

12 Mar 2026 3:29 pm
ಕೋವಿಡ್ ಸಮಯದ ಸಂಘರ್ಷವನ್ನು ನೆನಪಿಸಿದ LPG ಬಿಕ್ಕಟ್ಟು

ಆಹಾರ ಉದ್ಯಮಗಳನ್ನು ಮುಚ್ಚಿದ ಪರಿಣಾಮವಾಗಿ ಲಕ್ಷಾಂತರ ಕಾರ್ಮಿಕರು ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ. ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ಆಕ್ರಮಣದಿಂದಾಗಿ ಉಂಟಾಗಿರುವ ಭೌಗೋಳಿಕ-ರಾಜಕೀಯ ಸಂಘರ್ಷದ ಪರಿಣಾಮವಾಗಿ ಜಾಗತಿ

12 Mar 2026 3:25 pm
ಇರಾಕ್ ನಲ್ಲಿ ಅಮೆರಿಕ ಮಾಲಕತ್ವದ ತೈಲ ಟ್ಯಾಂಕರ್ ‘ಸೇಫ್ ಸೀ ವಿಷ್ಣು’ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಮೃತ್ಯು

ಟೆಹರಾನ್: ಅಮೆರಿಕ ಮಾಲಕತ್ವದ ತೈಲ ಟ್ಯಾಂಕರ್ ‘ಸೇಫ್ ಸೀ ವಿಷ್ಣು’ ಮೇಲೆ ಇರಾನ್ ನಡೆಸಿದ ಆತ್ಮಹತ್ಯಾ ದೋಣಿ ಬಾಂಬ್ ದಾಳಿಯಲ್ಲಿ ಓರ್ವ ಭಾರತೀಯ ಪ್ರಜೆ ಮೃತಪಟ್ಟಿರುವ ಘಟನೆ ಇರಾಕ್ ಸಮೀಪ ನಡೆದಿದೆ ಎಂದು ವರದಿಯಾಗಿದೆ. ಇರಾಕ್ ಸಾಗರ

12 Mar 2026 3:19 pm
ಇರಾನ್ ಮೇಲಿನ ದಾಳಿ ಬಳಿಕ ಜಾಗತಿಕವಾಗಿ ಪೆಟ್ರೋಲ್ ಬೆಲೆ ಏರಿಕೆ; 95 ದೇಶಗಳಲ್ಲಿ ಜೇಬು ಸುಡುತ್ತಿದೆ ತೈಲ!

ವಾಷಿಂಗ್ಟನ್: ಫೆಬ್ರವರಿ 28ರಂದು ಅಮೆರಿಕ ಮತ್ತು ಇಸ್ರೇಲ್ ಇರಾನ್ ಮೇಲೆ ದಾಳಿ ನಡೆಸಿದ ಬಳಿಕ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಅಸ್ಥಿರತೆ ಉಂಟಾಗಿದ್ದು, ಕನಿಷ್ಠ 95 ದೇಶಗಳಲ್ಲಿ ಪೆಟ್ರೋಲ್ ಬೆಲೆ ಏರಿಕೆಯಾಗಿದೆ ಎಂದು ಅಂತರರಾಷ್ಟ್

12 Mar 2026 3:17 pm
ಜೀವನಶೈಲಿ ಬದಲಿಸಿ, ಮೈಗ್ರೇನ್ ನಂತಹ ತಲೆನೋವನ್ನೂ ತಡೆಯಬಹುದು!

ವೈದ್ಯೆ ಪ್ರಿಯಾಂಕಾ ಸೆಹ್ರಾವತ್ ಮೈಗ್ರೇನ್ನಿಂದ ತಪ್ಪಿಸಿಕೊಳ್ಳಲು ಜೀವನಶೈಲಿ ಬದಲಾವಣೆಗಳನ್ನು ಹೇಗೆ ತರುವುದು ಎಂದು ವಿವರಿಸಿದ್ದಾರೆ. ಮೈಗ್ರೇನ್ ಎನ್ನುವುದು ತಡೆತಡೆದು ಬರುವ ತಲೆನೋವು. ಮೈಗ್ರೇನ್ ರೋಗಿಗಳಿಗೆ ತೀವ್ರವಾದ

12 Mar 2026 3:13 pm
ಆರಂಭದಲ್ಲೇ ಕಾಯಿಲೆ ಪತ್ತೆ ಹಚ್ಚಿದರೆ ಕಿಡ್ನಿ ವೈಫಲ್ಯ ತಡೆ ಸಾಧ್ಯ: ಡಾ. ಅಶೋಕ್ ಭಟ್

ಮಂಗಳೂರು, ಮಾ.12: ಕಿಡ್ನಿ ಕಾಯಿಲೆ ಆರಂಭಿಕ ಹಂತದಲ್ಲಿ ಯಾವುದೇ ರೋಗ ಲಕ್ಷಣ ಹೊಂದಿರುವುದಿಲ್ಲ. ಈ ಹಿನ್ನೆಲೆಯಲ್ಲಿ ಅಧಿಕ ರಕ್ತದೊತ್ತಡ, ಮಧುಮೇಹ, ವಂಶಪಾರಂಪರ್ಯವಾಗಿ ಕಿಡ್ನಿ ಕಾಯಿಲೆ ಹೊಂದಿದ್ದರೆ ಅಂತವರು ತಪಾಸಣೆ ನಡೆಸಿ, ಆರಂಭಿ

12 Mar 2026 2:49 pm
ವನ್ಯಜೀವಿ ನಿಯಂತ್ರಣಕ್ಕೆ 116 ಕಿ.ಮೀ. ರೈಲುಹಳಿ ತಡೆಗೋಡೆ ನಿರ್ಮಾಣ: ಈಶ್ವರ ಖಂಡ್ರೆ

ಬೆಂಗಳೂರು, ಮಾ.12: ಆನೆಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿರುವುದರ ಜೊತೆಗೆ ಎಕ್ಸ್ ಪ್ರೆಸ್ ಹೆದ್ದಾರಿ ಮೊದಲಾದ ಮೂಲಭೂತ ಕಾಮಗಾರಿಗೆ ಗಜಪಥ ಛಿದ್ರವಾಗಿ ಆನೆ ಹಾವಳಿಯೂ ಹೆಚ್ಚಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ

12 Mar 2026 2:43 pm
ಸದರ್ನ್ ಆಫ್ ರೋಡ್ ಚಾಲೆಂಜ್: ಥಾರ್ ವಿಭಾಗದಲ್ಲಿ ನಿನ್ನಿಕಲ್ಲು ನರ್ಸರಿಯ ಜಾಕ್ ಅನಿಲ್‌ಗೆ ಪ್ರಥಮ ಸ್ಥಾನ

ಪುತ್ತೂರು: ಉಪ್ಪಿನಂಗಡಿಯ ಇಳಂತಿಲದಲ್ಲಿ ಇತ್ತೀಚೆಗೆ ನಡೆದ ದಕ್ಷಿಣ ಭಾರತ ಮಟ್ಟದ 'ಸದರ್ನ್ ಆಫ್ ರೋಡ್ ಚಾಲೆಂಜ್ ಸೀಸನ್-3' ಸ್ಪರ್ಧೆಯಲ್ಲಿ ಅಳಕೆಮಜಲಿನ ನಿನ್ನಿಕಲ್ಲು ನರ್ಸರಿಯ ಮಾಲಕ ಜಾಕ್ ಅನಿಲ್ ಅವರು ಪ್ರಥಮ ಸ್ಥಾನ ಪಡೆದು ಪ್ರ

12 Mar 2026 2:41 pm
ಯಾದಗಿರಿ: ಕ್ರೂಸರ್–ಬೈಕ್ ಢಿಕ್ಕಿ: ಇಬ್ಬರು ಮೃತ್ಯು

ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ಆಲ್ದಾಳ ಮುಖ್ಯ ರಸ್ತೆಯಲ್ಲಿ ಕ್ರೂಸರ್ ಹಾಗೂ ಬೈಕ್  ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕೆಂಭಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅಪಘಾತದಲ್ಲಿ ಬೈ

12 Mar 2026 2:37 pm
ಸಂಪೂರ್ಣ ಸ್ವಚ್ಛತೆಗೆ ಕಾನೂನು ಜಾರಿ ಅಗತ್ಯ: ಶೀನ ಶೆಟ್ಟಿ

ಉಳ್ಳಾಲ: ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಎಸೆಯುವವರ ವಿರುದ್ಧ ಒಂದು ಲಕ್ಷ ರೂ.ವರೆಗೆ ದಂಡ ವಿಧಿಸುವ ಕಾನೂನು ಇದ್ದರೂ, ಅದರ ಸಮರ್ಪಕ ಜಾರಿಯ ಕೊರತೆಯಿಂದ ಸಂಪೂರ್ಣ ಸ್ವಚ್ಛತೆ ಸಾಧಿಸಲು ಸಾಧ್ಯವಾಗುತ್ತಿಲ್ಲ ಎಂದು ಜಿಲ್ಲಾ ಸ್ವ

12 Mar 2026 2:29 pm
ಅಮೆರಿಕದ ಸೊಕ್ಕನ್ನು ಮುರಿಯಿತೇ ಇರಾನ್?

ಈ ಸಂಘರ್ಷದಲ್ಲಿ ಅಮೆರಿಕನ್ನರು ಸಾಯುತ್ತಿದ್ದಾರೆ. ಯುಎಸ್ ಶತಕೋಟಿ ಡಾಲರ್ ಖರ್ಚು ಮಾಡುತ್ತಿದೆ ಮತ್ತು ಸೌದಿ ಅರೇಬಿಯ ಕೇವಲ ಹೇಳಿಕೆಗಳನ್ನು ನೀಡುತ್ತಿದೆ ಎಂಬುದು ಟ್ರಂಪ್ ಅವರ ಮಿತ್ರ ಸೆನೆಟರ್ ಲಿಂಡ್ಸೆ ಗ್ರಹಾಂ ಅವರ ಆಕ್ಷೇಪ.

12 Mar 2026 1:38 pm
ಮಾಜಿ CJI ದೀಪಕ್ ಮಿಶ್ರಾ ಪ್ರಕರಣಗಳಿಗೆ 1 ಕೋಟಿ ರೂ. ಪಾವತಿ ಕೋರಿದ್ದ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ: ಸುಪ್ರೀಂ ಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾರನ್ನು ರಕ್ಷಿಸಲು ತಾನು ದಾಖಲಿಸಿದ್ದ ಪ್ರಕರಣಗಳ ಶುಲ್ಕವಾಗಿ ಒಂದು ಕೋಟಿ ರೂ. ಪಾವತಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಬೇಕು ಎಂದು ಕೋರಿ ವಕೀಲ ಅ

12 Mar 2026 1:22 pm
ಯುದ್ಧದ ಪರಿಣಾಮ ಕೊಪ್ಪಳದಲಿ ಗ್ಯಾಸ್ ಕೊರತೆ

ವಾಣಿಜ್ಯ ಸಿಲಿಂಡರ್‌ಗೆ ಹೆಚ್ಚುವರಿ ಬೆಲೆ; ಹೋಟೆಲ್ ಉದ್ಯಮ ಮುಚ್ಚುವ ಭೀತಿ

12 Mar 2026 1:17 pm
West Bengal | 22ನೇ ರಾಜ್ಯಪಾಲರಾಗಿ ಆರ್.ಎನ್. ರವಿ ಪ್ರಮಾಣವಚನ

ಕೋಲ್ಕತ್ತಾ: ಮಾಜಿ ಐಪಿಎಸ್ ಅಧಿಕಾರಿ ಆರ್.ಎನ್. ರವಿ ಅವರು ಪಶ್ಚಿಮ ಬಂಗಾಳದ 22ನೇ ರಾಜ್ಯಪಾಲರಾಗಿ ಗುರುವಾರ ಪ್ರಮಾಣವಚನ ಸ್ವೀಕರಿಸಿದರು. ಕೋಲ್ಕತ್ತಾದ ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ಕಲ್ಕತ್ತಾ ಹೈಕೋರ್ಟ್‌ ನ ಮುಖ್ಯ ನ್ಯಾಯ

12 Mar 2026 1:12 pm
Uttar Pradesh | ರಸ್ತೆ ಗುಂಡಿಯ ಪವಾಡ; ಪ್ರಜ್ಞೆಗೆ ಮರಳಿದ ಕೋಮಾದಲ್ಲಿದ್ದ ಮಹಿಳೆ!

ಲಕ್ನೋ: ಕೋಮಾದಲ್ಲಿದ್ದ 50 ವರ್ಷದ ಮಹಿಳೆಯೊಬ್ಬರನ್ನು ಮನೆಗೆ ಆ್ಯಂಬುಲೆನ್ಸ್‌ ನಲ್ಲಿ ಕರೆದುಕೊಂಡು ಹೋಗುವಾಗ, ರಸ್ತೆ ಗುಂಡಿಗೆ ಬಿದ್ದು ಮುಂದೆ ಸಾಗುವಾಗ ಪ್ರಜ್ಞೆಗೆ ಮರಳಿರುವ ಘಟನೆ ಬರೇಲಿ–ಹರಿದ್ವಾರ ರಾಷ್ಟ್ರೀಯ ಹೆದ್ದಾರಿ

12 Mar 2026 12:52 pm
ಮಧ್ಯಪ್ರಾಚ್ಯ ಉದ್ವಿಗ್ನ | ತೈಲ ಟ್ಯಾಂಕರ್‌ ಗಳ ಮೇಲೆ ದಾಳಿ: ಇರಾಕ್ ನ ತೈಲ ಬಂದರು ಕಾರ್ಯಾಚರಣೆ ಸ್ಥಗಿತ

ಟೆಲ್‌ ಅವೀವ್: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ನಡುವೆಯೇ ಬಹ್ರೇನ್, ಕುವೈತ್, ಯುಎಇ ಮತ್ತು ಸೌದಿ ಅರೇಬಿಯಾ ದೇಶಗಳು ಇರಾನಿನಿಂದ ಉಡಾಯಿಸಲಾದ ಹೆಚ್ಚಿನ ಕ್ಷಿಪಣಿಗಳು ಹಾಗೂ ಡ್ರೋನ್‌ ಗಳನ್ನು ತಡೆಹಿಡಿದಿವೆ ಎಂದು

12 Mar 2026 12:49 pm
5 ಲಕ್ಷ ಲೀಟರ್ ಸಾಮರ್ಥ್ಯದ ನೀರಿನ ನೂತನ ಟ್ಯಾಂಕ್ ಸೋರಿಕೆ

1.80 ಕೋಟಿ ರೂ. ಕಾಮಗಾರಿ ಅಕ್ರಮ ಆರೋಪ: ತನಿಖೆಗೆ ಆಗ್ರಹ

12 Mar 2026 12:38 pm
ಬಂಡೀಪುರ, ನಾಗರಹೊಳೆಯಲ್ಲಿ ಸಫಾರಿ ಸ್ಥಗಿತ, ಪುನಾರಂಭ ಸಮರ್ಥಿಸಿಕೊಂಡ ಈಶ್ವರ ಖಂಡ್ರೆ

ಬೆಂಗಳೂರು : ಕಳೆದ ನವೆಂಬರ್ ನಲ್ಲಿ ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿ, ಈಗ ಷರತ್ತುಬದ್ಧವಾಗಿ ಪುನಾರಂಭ ಮಾಡಿರುವುದನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್

12 Mar 2026 12:30 pm
ದಿಲ್ಲಿ | ಮಟಿಯಾಲ ಕೊಳಗೇರಿಯಲ್ಲಿ ಅಗ್ನಿ ಅನಾಹುತ: ವಿಡಿಯೊ ವೈರಲ್

ಹೊಸದಿಲ್ಲಿ: ಬುಧವಾರ ರಾತ್ರಿ ದಿಲ್ಲಿಯ ಮಟಿಯಾಲ ಗ್ರಾಮದಲ್ಲಿ ಭಾರಿ ಅಗ್ನಿ ಅನಾಹುತ ಸಂಭವಿಸಿದ್ದು, ಈ ಘಟನೆಯಲ್ಲಿ ಕೊಳಗೇರಿಗಳ ಗುಂಪು ಹಾಗೂ ಮೀನು ಮಾರುಕಟ್ಟೆ ಬಳಿ ಇರುವ ಗುಜರಿ ವಸ್ತುಗಳ ಗೋದಾಮುಗಳು ಹಾನಿಗೀಡಾಗಿವೆ. ಆದರೆ, ತಕ

12 Mar 2026 12:20 pm
Andhra Pradesh | ಕಲುಷಿತ ಹಾಲು ಸೇವನೆ: ಮೃತರ ಸಂಖ್ಯೆ 13ಕ್ಕೆ ಏರಿಕೆ

ರಾಜಮಹೇಂದ್ರವರಂ (ಆಂಧ್ರ ಪ್ರದೇಶ): ಈಶಾನ್ಯ ಗೋದಾವರಿ ಜಿಲ್ಲೆಯಲ್ಲಿ ಕಲಬೆರಕೆಯ ಕಲುಷಿತ ಹಾಲು ಸೇವನೆಯಿಂದ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಏಳು ಮಂದಿ ಆಂಧ್ರ ಪ್ರದೇಶದ ರಾಜಮಹೇಂದ್ರವರಂ ಜಿಲ್ಲೆಯ ಆಸ್ಪತ್ರೆಗಳಲ್ಲಿ

12 Mar 2026 12:14 pm
ಮತ್ತೆ ಕುಸಿಯಿತು ಚಿನ್ನ; ಬೆಳ್ಳಿಗೂ ಬೆಲೆ ಕಡಿಮೆ…

ಹೇಗಿದೆ ಮಂಗಳೂರಿನ ಚಿನಿವಾರ ಪೇಟೆ?

12 Mar 2026 12:11 pm
ಬೆಳ್ತಂಗಡಿ : ಬಾಲಕಿಗೆ ಲೈಂಗಿಕ ದೌರ್ಜನ್ಯ; ಪ್ರಕರಣ ದಾಖಲು

ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

12 Mar 2026 11:56 am
Sullia | ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ, ಮತ್ತೊಂದು ಪ್ರಕರಣ ದಾಖಲು

ಸುಳ್ಯ: ಮನೆಗಳ್ಳತನ ಪ್ರಕರಣದಲ್ಲಿ ಆರೋಪಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಬೆಳ್ತಂಗಡಿ ನೆರಿಯ ನಿವಾಸಿ ಶರತ್ ಎಸ್. (24) ಎಂಬಾತನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ನ್ಯಾಯಾಲ

12 Mar 2026 11:53 am
Belthangady : ಶಿಬಾಜೆ ಶ್ರೀಧರ ಕೊಲೆ ಪ್ರಕರಣದ ದೂರುದಾರ ಆತ್ಮಹತ್ಯೆಗೆ ಯತ್ನ

ಬೆಳ್ತಂಗಡಿ : ಶಿಬಾಜೆ ಶ್ರೀಧರ ಕೊಲೆ ಪ್ರಕರಣದ ಮರುತನಿಖೆಯನ್ನು ಎಸ್ಐಟಿ ಅಧಿಕಾರಿಗಳು ನಡೆಸುತ್ತಿರುವ ಬೆನ್ನಲ್ಲೇ ದೂರುದಾರ ಹಾಗೂ ಪ್ರಮುಖ ಸಾಕ್ಷಿಯಾಗಿರುವ ಹರೀಶ್ ಮುಗೇರ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದ

12 Mar 2026 11:28 am
UDUPI | ತಲೆಗೆ ಚೊಂಬು ಸಿಲುಕಿ ಒದ್ದಾಡುತ್ತಿದ್ದ ಕೋತಿಯ ರಕ್ಷಣೆ: ಸ್ಥಳೀಯರ ಕಾರ್ಯಕ್ಕೆ ಮೆಚ್ಚುಗೆ

ಉಡುಪಿ: ಕಳೆದ ಎರಡು ಮೂರು ದಿನಗಳಿಂದ ಚೊಂಬು ತಲೆಗೆ ಸಿಲುಕಿಕೊಂಡಿದ್ದರಿಂದ ಸಂಕಷ್ಟಕ್ಕೆ ಸಿಲುಕಿದ್ದ ಕೋತಿಯೊಂದನ್ನು ಸ್ಥಳೀಯರು ರಕ್ಷಿಸಿದ ಘಟನೆ ಪೆರ್ಣಂಕಿಲ ಗ್ರಾಮದ ಚಿತ್ರಬೈಲು ಎಂಬಲ್ಲಿ ಇಂದು ನಡೆದಿದೆ. ಪರಿಸರದಲ್ಲಿ ಚೊಂ

12 Mar 2026 11:22 am
ಎಲ್‌ಪಿಜಿ ಸಿಲಿಂಡರ್ ಕೊರತೆಯ ವಾಸ್ತವವನ್ನು ಸರಕಾರ ಎಷ್ಟು ದಿನ ಮರೆಮಾಚಲು ಸಾಧ್ಯ?

ದೇಶಾದ್ಯಂತ ಹಲವಾರು ನಗರಗಳಿಂದ ಹೋಟೆಲ್ ಮತ್ತು ಆಹಾರ ಮಳಿಗೆಗಳು ಮುಚ್ಚುವ ಸುದ್ದಿಗಳು ಬರುತ್ತಿವೆ. ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳು ಸಿಗುವುದು ಕಷ್ಟಕರವಾಗಿದೆ. ಗೃಹಬಳಕೆಯ ಸಿಲಿಂಡರ್‌ಗಳ ಕೊರತೆಯೂ ತಲೆದೋರಿದೆ. ವಾಣಿಜ್ಯ ಗ

12 Mar 2026 11:09 am
ಪಶ್ಚಿಮ ಏಶ್ಯದ ಬೆಂಕಿ

ಈಗ ಇಸ್ರೇಲ್-ಇರಾನ್-ಅಮೆರಿಕ ಯುದ್ಧದ ಬಿಸಿ ಭಾರತಕ್ಕೂ ಮುಟ್ಟಿದೆ. ತೈಲ ಸರಬರಾಜು ಕ್ಷೀಣಿಸಿದೆ. ಭಾರತದ ಅಗತ್ಯಗಳ ಶೇ. 40 ಪೂರೈಸುತ್ತಿದ್ದ ಖತರ್ ತುರ್ತುಪರಿಸ್ಥಿತಿಯ ಕಾರಣದಿಂದ ಭಾರತಕ್ಕೆ ಅಂತಲ್ಲ ವಿಶ್ವದ ಅನೇಕ ದೇಶಗಳಿಗೆ ಮಾಡು

12 Mar 2026 10:48 am
ಒಮಾನ್ | ಸಲಾಲ ಬಂದರಿನಲ್ಲಿ ಸ್ಫೋಟ; ತೈಲ ಸಂಗ್ರಹಾಗಾರಕ್ಕೆ ಇರಾನ್ ಡ್ರೋನ್ ಬಡಿದ ಶಂಕೆ

ಟೆಹರಾನ್: ಇರಾನ್- ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಮರ ಮತ್ತಷ್ಟು ತಾರಕಕ್ಕೇರಿದ್ದು, ಕೊಲ್ಲಿ ಪ್ರದೇಶದ ಅತ್ಯಂತ ಆಯಕಟ್ಟಿನ ಮಹತ್ವದ ಸಾಗರ ಕೇಂದ್ರಗಳಿಗೆ ವ್ಯಾಪಿಸಿದೆ. ಬುಧವಾರ ಒಮಾನ್ ದೇಶದ ಸಲಾಲಾ ಬಂದರಿನ ತೈಲ ಸಂಗ್ರಹ ಟ್ಯ

12 Mar 2026 10:02 am
ಮೂರು ಷರತ್ತುಗಳನ್ನು ಪೂರೈಸಿದರೆ ಮಾತ್ರ ಮಾತುಕತೆ: ಯುದ್ಧ ವಿರಾಮದ ಕುರಿತು ಇರಾನ್ ಅಧ್ಯಕ್ಷ ಪೆಜೆಶ್ಕಿಯನ್ ಹೇಳಿಕೆ

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರವಾಗಿರುವ ಸಂದರ್ಭದಲ್ಲಿ, ಯುದ್ಧವನ್ನು ಕೊನೆಗೊಳಿಸಲು ಮೂರು ಪ್ರಮುಖ ಷರತ್ತುಗಳನ್ನು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯನ್ ಮುಂದಿಟ್ಟಿದ್ದಾರೆ. ನಿನ್ನೆ ಹಾಗೂ ಇಂದು ರಷ

12 Mar 2026 8:47 am
ವಿಶ್ವಕಪ್ ಪ್ರಶಸ್ತಿ: ಭಾರತದ ಸಾಧನೆ ಶ್ಲಾಘಿಸಿದ ಪಾಕ್ ಆಲ್ ರೌಂಡರ್

ಕರಾಚಿ: ಪುರುಷರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದ ಭಾರತ ತಂಡವನ್ನು ಪಾಕಿಸ್ತಾನದ ಆಲ್ ರೌಂಡರ್ ಇಮಾದ್ ವಸೀಮ್ ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ. ಪಿಚ್ ಗಳ ಬಗ್ಗೆ ಮತ್ತು ಭಾರತಕ್ಕೆ ಲಾಭದಾಯಕವಾಗುವ ವಾತಾವರಣವಿ

12 Mar 2026 8:30 am
Jammu and Kashmir | ಮದುವೆ ಸಮಾರಂಭದಲ್ಲಿ ಫಾರೂಕ್ ಅಬ್ದುಲ್ಲಾ ಮೇಲೆ ಗುಂಡು ಹಾರಿಸಲು ಯತ್ನ: ದಾಳಿ ವಿಫಲ, ಆರೋಪಿ ಬಂಧನ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಮೇಲೆ ಮದುವೆ ಸಮಾರಂಭದಲ್ಲಿ ವ್ಯಕ್ತಿಯೊಬ್ಬ ಬಂದೂಕು ತೋರಿಸಿ ಗುಂಡು ಹಾರಿಸಲು ಯತ್ನಿಸಿದ ಘಟನೆ ಜಮ್

12 Mar 2026 8:02 am
ಟಿ20 ವಿಶ್ವಕಪ್ ಪ್ರಶಸ್ತಿ ವಿಜೇತ ಭಾರತಕ್ಕೆ ಐಸಿಸಿಯಿಂದ 24 ಕೋಟಿ; ಇತರ ದೇಶಗಳಿಗೆ ಸಿಕ್ಕಿದ್ದೆಷ್ಟು?

ಹೊಸದಿಲ್ಲಿ: ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಬುಧವಾರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾಗವಹಿಸಿದ ದೇಶಗಳಿಗೆ ಒಟ್ಟು 11.25 ದಶಲಕ್ಷ ಡಾಲರ್ ಅಂದರೆ 103 ಕೋಟಿ ರೂಪಾಯಿಗಳ ಬಹುಮಾನ ಮೊತ್ತವನ್ನು ಹಂಚಿಕೆ ಮಾಡಿ ಅಂತಿಮ ವ

12 Mar 2026 7:30 am
IDFC ಫಸ್ಟ್ ಬ್ಯಾಂಕ್ 590 ಕೋಟಿ ರೂ. ವಂಚನೆ ಪ್ರಕರಣ; ಹರ್ಯಾಣ, ಚಂಡೀಗಢದ 19 ಸ್ಥಳಗಳಲ್ಲಿ ED ಶೋಧ

ಚಂಡೀಗಢ: ಚಂಡೀಗಢದಲ್ಲಿರುವ ಐಡಿಎಫ್‌ಸಿ ಫಸ್ಟ್ ಬ್ಯಾಂಕ್‌ನಲ್ಲಿ ಹರ್ಯಾಣ ಸರ್ಕಾರ ಠೇವಣಿ ಇರಿಸಿದ್ದ 590 ಕೋಟಿ ರೂ. ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಬುಧವಾರ ಹರ್ಯಾಣ ಮತ್ತು ಚಂಡೀಗಢದ ಒಟ್ಟು 19 ಸ್ಥ

12 Mar 2026 5:52 am
ಮಹಿಳಾ ಮೀಸಲಾತಿ ಮಸೂದೆಯ ಅನುಷ್ಠಾನವನ್ನು ವೇಗಗೊಳಿಸುವುದು 2027ರ ವಿಧಾನಸಭಾ ಚುನಾವಣೆಗಳ ಮೇಲೆ ಯಾವ ರೀತಿ ಪ್ರಭಾವ ಬೀರಬಹುದು?

ಈ ತಿಂಗಳ ಆರಂಭದಲ್ಲಿ, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹಲವಾರು ವಿರೋಧ ಪಕ್ಷಗಳ ನಾಯಕರಿಗೆ ಕರೆ ಮಾಡಿ, ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲು ಬಯಸಿದ್ದಾರೆಂದು ತಿಳಿಸಿದರು. ಸಭೆಯ ಕಾರಣವನ್ನು ಅವರು ಬಹಿರಂಗಪಡಿಸಲ

11 Mar 2026 11:49 pm
ಹಿರಿಯ ಪತ್ರಕರ್ತ ಕೆ.ಜೆ. ಕುಮಾರ್ ನಿಧನ

ಮೈಸೂರು: ಮೈಸೂರಿನ ಹಿರಿಯ ಪತ್ರಕರ್ತ ಕೆ.ಜೆ. ಕುಮಾರ್ (74) ಬುಧವಾರ ಸಂಜೆ ಹೃದಯಾಘಾತದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಉಡುಪಿ ಜಿಲ್ಲೆ ಕೊರಂದರ ಪಾಳ್ಯದಲ್ಲಿ ರಘುರಾಮ್ ಶೆಟ್ಟಿ ಮತ್ತು ಶಾರದಾ ಅವರ ಜ್ಯೇಷ್ಠ ಪುತ್ರರಾ

11 Mar 2026 11:44 pm
ಮಹಾಕುಂಭ ವೈರಲ್ ತಾರೆ ಮೊನಾಲಿಸಾ ಭೋಸ್ಲೆ ಕೇರಳದಲ್ಲಿ ವಿವಾಹ; ರಕ್ಷಣೆ ಕೋರಿದ ದಂಪತಿ

ತಿರುವನಂತಪುರ: ಪ್ರಯಾಗರಾಜ್‌ ನಲ್ಲಿ 2025ರಲ್ಲಿ ನಡೆದ ಮಹಾಕುಂಭ ಮೇಳದ ವೇಳೆ ವೈರಲ್ ಆಗಿದ್ದ ಮೊನಾಲಿಸಾ ಭೋಸ್ಲೆ ಬುಧವಾರ ಕೇರಳದಲ್ಲಿ ತಮ್ಮ ಸಂಗಾತಿ ಫರ್ಮಾನ್ ಖಾನ್ ಅವರನ್ನು ವಿವಾಹವಾಗಿದ್ದಾರೆ. ತಿರುವನಂತಪುರದ ವಿಝಿಂಜಮ್‌ ನಲ

11 Mar 2026 11:40 pm
ʼತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣʼ: ಕೇಂದ್ರದ ವಿರುದ್ಧ ಸಚಿವ ಎಂ.ಬಿ.ಪಾಟೀಲ್ ಅಸಮಾಧಾನ

ಬೆಂಗಳೂರು: ‘ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರ ಸರಕಾರವು ಕರ್ನಾಟಕ ರಾಜ್ಯದ ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣಗಳ ಬಗ್ಗೆ ಇಂತಹ ನಿರ್ಧಾರ ಘೋಷಿಸದೆ ಇರುವುದ

11 Mar 2026 11:28 pm
ಕುಡಿಯುವ ನೀರಿನ ಸಮಸ್ಯೆ ನಿರ್ವಹಣೆಗೆ ಟಾಸ್ಕ್ ಫೋರ್ಸ್ ರಚನೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಬೇಸಿಗೆ ಹಿನ್ನೆಲೆ ಕುಡಿಯುವ ನೀರಿನ ಸಮಸ್ಯೆ ನಿರ್ವಹಣೆಗೆ ಮುಂದಿನ ವಾರ ಟಾಸ್ಕ್ ಫೋರ್ಸ್ ರಚನೆ ಮಾಡುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಬುಧವಾರ ವಿಧಾನಸಭ

11 Mar 2026 11:23 pm
ಹೊಸಪೇಟೆ | ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಕಮಲಾಪುರ ಪಟ್ಟಣದಲ್ಲಿ ಪ್ರತಿಭಟನೆ

ಹೊಸಪೇಟೆ: ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಕಮಲಾಪುರ ಪಟ್ಟಣದಲ್ಲಿ ಒಳ ಮೀಸಲಾತಿ ಹೋರಾಟ ಸಮಿತಿಯ ನೇತೃತ್ವದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು. ಅಂಬೇಡ್ಕರ್ ನಗರದಿಂದ ನೂರಾರು ಜನ ಕಾಲ್ನಡಿಗೆಯಲ್ಲಿ ಮೆರವಣಿಗೆ ನಡೆಸಿ ರಾಜ

11 Mar 2026 11:23 pm
ಬಳ್ಳಾರಿ | ಶ್ರೀ ರೇಣುಕಾಚಾರ್ಯರ ಜಯಂತಿ ಆಚರಣೆ

ಬಳ್ಳಾರಿ / ಕಂಪ್ಲಿ: ಶರಣರು ಮತ್ತು ಮಹಾತ್ಮರು ನೀಡಿದ ಸಂದೇಶಗಳು ಮನುಕುಲಕ್ಕೆ ಮಾರ್ಗದರ್ಶಿಯಾಗಿದ್ದು, ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಬದುಕನ್ನು ಪಾವನಗೊಳಿಸಬೇಕು ಎಂದು ಮುಖಂಡರು ಕರೆ ನೀಡಿದರು. ಪಟ್ಟಣದಲ್ಲಿ

11 Mar 2026 11:19 pm
ಮಡಿಕೇರಿ: ಅಣ್ಣನಿಂದಲೇ ತಂಗಿ ಸೇರಿದಂತೆ ಇಬ್ಬರ ಕೊಲೆ

ಮಡಿಕೇರಿ: ಅಣ್ಣನೇ ತನ್ನ ತಂಗಿ ಹಾಗೂ ಮತ್ತೊಬ್ಬ ವ್ಯಕ್ತಿಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿರುವ ಘಟನೆ ಭಾಗಮಂಡಲ‌ ಸಮೀಪದ ಕುಂದಚೇರಿ ಗ್ರಾಮದಲ್ಲಿ ನಡೆದಿದೆ. ಅಡಿಯರ ಯಶೋಧ (45) ಹಾಗೂ ಕುಂಞ ರಾಮ(47) ಕೊಲೆಯಾದ ವ್ಯಕ್ತಿಗಳು. ಚಂದು (65)

11 Mar 2026 11:19 pm
ಕಲಬುರಗಿ | ಲಾಡ್ಲೆ ಮಶಾಕ್ ದರ್ಗಾದ ಕುರಿತು ಅವಹೇಳನಕಾರಿ ಕಾಮೆಂಟ್: ಪ್ರಕರಣ ದಾಖಲು

ಕಲಬುರಗಿ: ಆಳಂದ ಪಟ್ಟಣದಲ್ಲಿರುವ ಹಝ್ರತ್‌ ಲಾಡ್ಲೆ ಮಶಾಕ್ ದರ್ಗಾದ ಕುರಿತು ಅವಹೇಳನಕಾರಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಕಾಮೆಂಟ್ ಮಾಡಿರುವ ಆರೋಪದಲ್ಲಿ ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಅನಿಲ್ ಚೌಹಾಣ್ ಎಂಬಾ

11 Mar 2026 11:13 pm
Mandya | ಅರ್ಚಕ ಸಿದ್ದಲಿಂಗಪ್ಪ ಕೊಲೆ ಪ್ರಕರಣ: ಪತ್ನಿ ಸೇರಿ ನಾಲ್ವರು ಆರೋಪಿಗಳ ಬಂಧನ

ಮಂಡ್ಯ: ಶ್ರೀರಂಗಪಟ್ಟಣ ತಾಲೂಕು ಮರಳಗಾಲ ಗ್ರಾಮದ ಅರ್ಚಕ ಸಿದ್ದಲಿಂಗಪ್ಪ ಅವರ ಕೊಲೆ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಸಿದ್ದಲಿಂಗಪ್ಪನ ಪತ್ನಿ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಮಾ.6ರಂದು ತಡರಾತ್ರಿ ಅರ

11 Mar 2026 10:57 pm
ಜೇವರ್ಗಿ | ಮಕ್ಕಳಲ್ಲಿ ಸಂಸ್ಕಾರದ ಕೊರತೆ: ವಿಜಯಕುಮಾರ ಕಳವಳ

ಜೇವರ್ಗಿ: ಮಕ್ಕಳಲ್ಲಿ ಸಂಸ್ಕಾರದ ಕೊರತೆಯಿದ್ದು, ಪಾಲಕರು ನಿಗಾ ವಹಿಸುವ ಅಗತ್ಯವಿದೆ ಎಂದು ಪತ್ರಕರ್ತ ವಿಜಯಕುಮಾರ ಎಸ್.ಕಲ್ಲಾ ಹೇಳಿದರು. ಪಟ್ಟಣದ ಗುರುಕುಲ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಯುಕೆಜಿ ಮಕ್ಕಳ

11 Mar 2026 10:42 pm
ಕಲಬುರಗಿ | ಶಿಕ್ಷಕರಿಗೆ ಬೀದಿ ನಾಯಿಗಳ ಜವಾಬ್ದಾರಿ ನೀಡುವುದು ಬೇಸರದ ಸಂಗತಿ: ನಮೋಶಿ

ಕಲಬುರಗಿ: ರಾಜ್ಯದ ಎಲ್ಲಾ ಶಿಕ್ಷಕರು ಮತದಾನ ಕಾರ್ಯ, ಜನಗಣತಿ, ಜಾತಿಗಣತಿ, ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಹಲವು ಕೆಲಸಗಳನ್ನು ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಇದೀಗ ಸರ್ಕಾರವು ಬೀದಿ ನಾಯಿಗಳ ನಿಯಂತ್ರಣದ ಜವಾಬ್ದಾರ

11 Mar 2026 10:40 pm
ಕಲಬುರಗಿ | ಶಾಲಾ ವಾಹನ ಢಿಕ್ಕಿ: ಸ್ಥಳದಲ್ಲೇ ವಿದ್ಯಾರ್ಥಿ ಮೃತ್ಯು

ಕಲಬುರಗಿ: ಶಾಲಾ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಮಲಾಪುರ ತಾಲೂಕಿನ ಮಹಾಗಾಂವ್‌ ಕ್ರಾಸ್ ಬಳಿ ಬುಧವಾರ ನಡೆದಿದೆ. ಮಹಾಗಾಂವ್‌ ಕ್ರಾಸ್‌ನಲ್ಲಿರುವ ಮೌಂಟ್ ವೇವ್ ಶಾಲೆಯ

11 Mar 2026 10:37 pm
ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ಸಂಗ್ರಹಿಸಿಡುವುದೂ ಅಪರಾಧ; ಆರೋಪಿ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ

ಬೆಂಗಳೂರು: ಮಕ್ಕಳ ಅಶ್ಲೀಲ ಚಿತ್ರ ಮತ್ತು ವಿಡಿಯೋಗಳನ್ನು ಮೊಬೈಲ್‌ ಪೋನ್‌ನಲ್ಲಿ ಸಂಗ್ರಹಿಸಿಡುವುದೂ ಸಹ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯಡಿ ಅಪರಾಧವಾಗಲಿದ

11 Mar 2026 10:29 pm