ಕಲಬುರಗಿ: ಮಹತ್ವಾಕಾಂಕ್ಷೆ ತಾಲೂಕುಗಳಲ್ಲಿ ಪ್ರಸವ ಪೂರ್ವ ನೋಂದಣಿ ಹಾಗೂ ಸಾಂಸ್ಥಿಕ ಹೆರಿಗೆಯಲ್ಲಿ ಶೇ.100 ಪ್ರಗತಿ ಸಾಧಿಸಿರುವುದಕ್ಕೆ ಕಲಬುರಗಿ ಜಿಲ್ಲಾಡಳಿತದ ಕಾರ್ಯಕ್ಕೆ ನೀತಿ ಆಯೋಗ ಮೆಚ್ಚುಗೆ ವ್ಯಕ್ತಪಡಿಸಿದೆ. ಆಂಧ್ರಪ್ರ
URL X ಎಂಟರ್ಪ್ರೈಸ್ ಪ್ಲಾಟ್ಫಾರ್ಮ್ ಮತ್ತು TraceX Guard ಮೊಬೈಲ್ ಸುರಕ್ಷತಾ ಆಪ್ ಫಿಶಿಂಗ್, ಮಾಲ್ವೇರ್ ಮತ್ತು ಆನ್ಲೈನ್ ಮೋಸಗಳನ್ನು ಪತ್ತೆಹಚ್ಚಲು ಸಹಾಯ ಮಾಡುತ್ತದೆ
ಬೀದರ್: ಅಂಗನವಾಡಿಗಳಿಗೆ ಆಹಾರ ಪೂರೈಸುವಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಪ್ರಭು ಚೌವ್ಹಾಣ್ ವಿರುದ್ಧ ತನಿಖೆ ನಡೆಸುವಂತೆ ಕಲಬುರಗಿ ಹೈಕೋರ್ಟ್ ಪೀಠವು ಲೋಕಾಯುಕ್ತಕ್ಕೆ ಆದೇಶ ನೀಡಿದೆ.
ಹೊಸದಿಲ್ಲಿ: ಗುಜರಾತ್ ಕಡೆಗೆ ಸಾಗುತ್ತಿದ್ದ ಥಾಯ್ ಧ್ವಜ ಹೊತ್ತ ಸರಕು ಹಡಗಿಗೆ ಹಾರ್ಮುಜ್ ಜಲಸಂಧಿಯಲ್ಲಿ ಸ್ಪೋಟಕವೊಂದು ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಕಾಣಿಸಿಕೊಂಡಿದ್ದು, 20 ಸಿಬ್ಬಂದಿಯನ್ನು ರಕ್ಷಿಸಲಾಗಿದೆ. ಮೂವರು ಸಿಬ್ಬಂ
ವಾಷಿಂಗ್ಟನ್ ಡಿಸಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಶಿಕ್ಷೆಗೆ ಒಳಗಾದ ಮಕ್ಕಳ ಮೇಲಿನ ಲೈಂಗಿಕ ಪ್ರಕರಣಗಳ ಅಪರಾಧಿ ಜೆಫ್ರಿ ಎಪ್ಸ್ಟೀನ್ ನನ್ನು ಹೋಲುವ ವ್ಯಕ್ತಿಗಳನ್ನು ಒಳಗೊಂಡ ಪ್ರತಿಭಟನಾ ಕಲಾ ಪ್ರತಿಮೆ ವಾಷಿಂಗ್
ಕುಂದಾಪುರ, ಮಾ.11: ಕುಂದಾಪುರದ ಹೆಮ್ಮಾಡಿಯ ಕಬ್ಬೈಲು ಎಂಬಲ್ಲಿ ಕೊರಗ ಸಮುದಾಯದ ವ್ಯಕ್ತಿಯೊಬ್ಬರನ್ನು ಮನೆಯಲ್ಲಿ ಜೀತಕ್ಕೆ ದುಡಿಸಿ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸ
ಗುವಾಹಟಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಇತ್ತೀಚೆಗೆ ಅಸ್ಸಾಂನ ರಸ್ತೆ ಮತ್ತು ಹೆದ್ದಾರಿ ಮೂಲಸೌಕರ್ಯವನ್ನು ಶ್ಲಾಘಿಸಿ ಮಾಡಿದ ಪೋಸ್ಟ್ ವಿವಾದಕ್ಕೆ ಕಾರಣವಾಗಿದೆ. ಅವರು ಹಂಚಿಕೊಂಡ ವೀಡಿಯೊವನ್ನು ಕೃತಕ ಬುದ್ಧಿ
ಎರ್ನಾಕುಲಂ : ಕಾಂಗ್ರೆಸ್ ಪಕ್ಷ ಒಂದು ಪ್ರಮುಖ ಜಾಗತಿಕ ಬಿಕ್ಕಟ್ಟನ್ನು ರಾಜಕೀಯಗೊಳಿಸುತ್ತಿದೆ ಮತ್ತು ಪ್ರಚೋದನಕಾರಿ ಮತ್ತು ಬೇಜವಾಬ್ದಾರಿ ಹೇಳಿಕೆಗಳನ್ನು ನೀಡುತ್ತಿದೆ. ಇದು ವಿದೇಶದಲ್ಲಿರುವ ಭಾರತೀಯರ ಪರಿಸ್ಥಿತಿಯನ್ನು
ಈ ಹೊಸ ಫೀಚರ್ ನಿಂದ ಮಹಿಳಾ ಚಂದಾದಾರರು ಮೊಬೈಲ್ ಅಂಗಡಿಗಳಲ್ಲಿ ತಮ್ಮ ಮೊಬೈಲ್ ಸಂಖ್ಯೆಯನ್ನು ಬಹಿರಂಗಪಡಿಸದೆ ಫೋನ್ ನಂಬರ್ ಗಳಿಗೆ ರೀಚಾರ್ಜ್ ಮಾಡಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ. ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ಮ
ಮಂಗಳೂರು: 2026ನೇ ಸಾಲಿನ ಪವಿತ್ರ ಹಜ್ ಯಾತ್ರೆ ಕೈಗೊಳ್ಳಲು ಅರ್ಜಿ ಸಲ್ಲಿಸಿ ಆಯ್ಕೆಯಾಗಿರುವ ಯಾತ್ರಾರ್ಥಿಗಳಿಗೆ ಮಾ.12ರಿಂದ 16ವರೆಗೆ ವೈದ್ಯಕೀಯ ತಪಾಸಣೆ ನಡೆಯಲಿದೆ. ಇದಕ್ಕಾಗಿ ದ.ಕ. ಜಿಲ್ಲೆಯ ಸರಕಾರಿ ತಾಲೂಕು ಆಸ್ಪತ್ರೆಗಳಲ್ಲಿ ವ್
ರಾಜ್ಯಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಾಗಾರಕ್ಕೆ ಚಾಲನೆ
ಇರಾನ್ ಮೇಲಿನ ದಾಳಿಯ ಮೊದಲ 48 ಗಂಟೆಗಳಲ್ಲಿ, ಅಮೆರಿಕವು ಸುಮಾರು 5.6 ಬಿಲಿಯನ್ ಡಾಲರ್ ಮೌಲ್ಯದ ಶಸ್ತ್ರಾಸ್ತ್ರಗಳನ್ನು ಬಳಸಿದೆ ಎಂದು ʼವಾಷಿಂಗ್ಟನ್ ಪೋಸ್ಟ್ʼ ವರದಿ ಮಾಡಿದೆ. ಸೋಮವಾರ ಸಂಸತ್ತಿನಲ್ಲಿ ಮಂಡಿಸಲಾದ ಈ ಅಂದಾಜು ಲೆಕ್ಕ, ದ
* ಪ್ರಮೋಶನ್ ಗೆ ನಕಲಿ ಡಿಪ್ಲೊಮಾ ಪ್ರಮಾಣಪತ್ರ ನೀಡಿ ಅಕ್ರಮ ಎಸಗಿದ ಆರೋಪ
ಹೊಸದಿಲ್ಲಿ: ದೇಶದಲ್ಲಿ LPG ಕೊರತೆಯಿಂದ ಇಂಧನ ಕೊರತೆಯಂತಹ ಪರಿಸ್ಥಿತಿ ಎದುರಾಗುವ ಸಾಧ್ಯತೆಯಿದ್ದು, ಇದರ ಪರಿಣಾಮವಾಗಿ ಸುಮಾರು 1 ಕೋಟಿ ಜನರು ನಿರುದ್ಯೋಗಿಗಳಾಗುವ ಸಾಧ್ಯತೆ ಇದೆ ಎಂದು ದಿಲ್ಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇ
ಯಡ್ರಾಮಿ: ಗ್ರಾಮ ಪಂಚಾಯತ್ ಮಟ್ಟದಲ್ಲಿರುವ ವಾಟರ್ ಮ್ಯಾನ್ (ನೀರುಗಂಟಿ) ಸಿಬ್ಬಂದಿ ಕೊರತೆಯಿಂದ ಬೇಸಿಗೆ ಸಂದರ್ಭದಲ್ಲಿ ಉಂಟಾಗುವ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ತೊಂದರೆ ಉಂಟಾಗುತ್ತಿದೆ. ಹಲವಾರು ಗ್ರಾಮ ಪಂಚಾಯತ್ಗಳ
ಬೆಂಗಳೂರು, ಮಾ.11- ಅಮೆರಿಕ - ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧ ಭೀಕರ ಸ್ಥಿತಿ ಪಡೆದುಕೊಳ್ಳುತ್ತಿದೆ. ಈ ನಡುವೆ ಅಡುಗೆ ಅನಿಲ ಕೊರತೆ ಎಲ್ಲೆಡೆ ಕಾಣಿಸಿಕೊಂಡಿದೆ. ರಾಜ್ಯದಲ್ಲೂ ಗ್ಯಾಸ್ ಸಿಲಿಂಡರ್ ಕೊರತೆ ಕಾಣಿಸಿಕೊಂಡಿದ್ದು, ಹ
ಲ್ಯಾಂಡಿಂಗ್ ವೇಳೆ ಮುಂದಿನ ಚಕ್ರಕ್ಕೆ ಹಾನಿ; ರನ್ ವೇ ನಲ್ಲಿಯೇ ಸಿಲುಕಿಕೊಂಡ ವಿಮಾನ
ರಾಯಚೂರು: ಒಳ ಮೀಸಲಾತಿ ಜಾರಿ ಹೋರಾಟದ ವೇಳೆ ಭರತ್ ಎಂಬ ಯುವಕ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ನಡೆಯುತ್ತಿರುವ ಹೋರಾಟದ ಟೆಂಟ್ ಮುಂದೆ ಸಮುದಾಯದ ಮ
ಉಳ್ಳಾಲ: “ಬಜೆಟ್ ಮಂಡನೆ ವರದಿಯನ್ನು ನೋಟೀಸ್ ಜೊತೆ ಯಾಕೆ ನೀಡಿಲ್ಲ? ಸಭೆಯಲ್ಲೇ ಯಾಕೆ ನೀಡಲಾಗಿದೆ?” ಎಂದು ಪ್ರಶ್ನಿಸಿ ಸಲಾಮ್ ಉಚ್ಚಿಲ್ ವ್ಯಾಪಕ ಚರ್ಚೆಗೆ ಕಾರಣರಾದ ಘಟನೆ ಸೋಮೇಶ್ವರ ಪುರಸಭೆಯ ಬಜೆಟ್ ಸಭೆಯಲ್ಲಿ ನಡೆಯಿತು. ಸೋಮೇ
ಹೊಸದಿಲ್ಲಿ : 8ನೇ ತರಗತಿಯ NCERT ಪಠ್ಯಪುಸ್ತಕದಲ್ಲಿನ್ಯಾಯಾಂಗದಲ್ಲಿನ ಭ್ರಷ್ಟಾಚಾರ ಕುರಿತ ವಿವಾದಾತ್ಮಕ ಅಧ್ಯಾಯವನ್ನು ಬರೆದ ಮೂವರು ಲೇಖಕರ ವಿರುದ್ಧ ಸುಪ್ರೀಂ ಕೋರ್ಟ್ ಕಠಿಣ ಆದೇಶವನ್ನು ಹೊರಡಿಸಿದೆ. ಭವಿಷ್ಯದ ಪೀಳಿಗೆಗೆ ಪಠ್ಯ
ಆಕ್ರೋಶಿತ ವಿದ್ಯಾರ್ಥಿಗಳಿಂದ ಕಾಲೇಜಿನಲ್ಲಿ ಪ್ರತಿಭಟನೆ
ಕಾಸರಗೋಡು (ಕುಂಬಳೆ): ಶಾಂತಿಪಳ್ಳ ತಿರುವಿನಲ್ಲಿ ಬುಧವಾರ ಬೆಳಿಗ್ಗೆ ಕಾರು ಹಾಗೂ ಖಾಸಗಿ ಬಸ್ ಪರಸ್ಪರ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಹಾಗೂ ಬಸ್ನ ಎಂಟು ಮಂದಿ ಸೇರಿ ಒಟ್ಟು 12 ಮಂದಿ ಗಾಯಗ
► ನಾವು ಮಾತನಾಡಲು ಎದ್ದಾಗಲೆಲ್ಲಾ ನಮ್ಮನ್ನು ತಡೆಯಲಾಗುತ್ತಿದೆ ಎಂದ ಕಾಂಗ್ರೆಸ್ ನಾಯಕ► ಪ್ರಧಾನಿ ಮೋದಿ ಎಂದಿಗೂ ರಾಜಿ ಮಾಡಿಕೊಳ್ಳುವವರಲ್ಲ ಎಂದು ತಿರುಗೇಟು ನೀಡಿದ ಬಿಜೆಪಿ
ಹೊಸದಿಲ್ಲಿ : ರಕ್ತ ಉತ್ಪನ್ನಗಳ ಪರೀಕ್ಷಾ ಮಾನದಂಡಗಳನ್ನು ಜಾಗತಿಕ ಮಟ್ಟಕ್ಕೆ ಹೊಂದಾಣಿಕೆ ಮಾಡುವ ಉದ್ದೇಶದಿಂದ 1945ರ ಔಷಧ ನಿಯಮ(ಡ್ರಗ್ ರೂಲ್ಸ್) ತಿದ್ದುಪಡಿಗೆ ಕೇಂದ್ರ ಸರಕಾರ ಮುಂದಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ
ರಾಯಚೂರು: ಪರಿಶಿಷ್ಟ ಜಾತಿಯ ಜನರಿಗೆ ಒಳ ಮೀಸಲು ನಿಗದಿ ಮಾಡಿ ಸರಕಾರಿ ಹುದ್ದೆಗಳನ್ನು ನೇಮಿಸುವಂತೆ ಒತ್ತಾಯಿಸಿ ಮಾದಿಗ ಸಂಬಂಧಿತ ಸಂಘಟನೆಗಳಿಂದ ಕರೆ ನೀಡಿದ ರಾಯಚೂರು ಬಂದ್ ಹೋರಾಟಕ್ಕೆ ಉತ್ತಮ ಸ್ಪಂದನ ವ್ಯಕ್ತವಾಗಿದೆ. ರಾಜ್ಯ
ಉಳ್ಳಾಲ: ಅಪರಿಚಿತ ವಾಹನ ಢಿಕ್ಕಿಯಾದ ಪರಿಣಾಮ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ಕುತ್ತಾರ್ ಸಮೀಪದ ಮದನಿ ನಗರ ಮುಖ್ಯ ರಸ್ತೆಯಲ್ಲಿ ನಡೆದಿದೆ. ಮುನ್ದೋಳಿ ನಿವಾಸಿ ದಿನೇಶ್ ಗಟ್ಟಿ (50) ಮೃತ ಪಟ್ಟವರು. ಘಟನೆ ವಿವರ: ಮಂಗಳವಾರ ರಾತ್ರಿ
ವಾಷಿಂಗ್ಟನ್: ಅಮೆರಿಕದಲ್ಲಿ ಹೊಸ ತೈಲ ಸಂಸ್ಕರಣಾಗಾರ ನಿರ್ಮಿಸಲು 300 ಬಿಲಿಯನ್ ಡಾಲರ್ ಮೊತ್ತದ ಒಪ್ಪಂದ ಮಾಡಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ ಘೋಷಿಸಿದರು. ಈ ಸಂಸ್ಕರಣಾಗಾರವು 50 ವರ್ಷಗಳ ಬಳಿಕ ಅಮೆರಿ
ಸಾಧನವನ್ನು ಧರಿಸಿದರೆ ಬಾಯಿಯಿಂದ ಒಂದೂ ಧ್ವನಿಯನ್ನು ಹೊರಡಿಸದೆ ಬರೀ ಬಾಯಿ ಅಲುಗಾಡಿಸಿದರೆ ಸಾಕು ಶ್ರವಣ ಸಾಧನ ಅದನ್ನು ಗ್ರಹಿಸಿ ಮುಂದಿಟ್ಟುಬಿಡುತ್ತದೆ. ಟೆಲಿಪತಿಯಂತೆಯೇ ಸಂವಹನ ಸಾಧ್ಯವಾಗುವ ಸಾಧನವೊಂದನ್ನು ಸಂಶೋಧಕರು ಕ
ತೈಲ ಬೆಲೆ ಏರಿಕೆಯಿಂದ ಜಾಗತಿಕವಾಗಿ ಮಾರುಕಟ್ಟೆಗಳು ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಹೂಡಿಕೆದಾರರು ಸುರಕ್ಷಿತ ಹೂಡಿಕೆಯತ್ತ ಗಮನ ನೀಡಿದ್ದಾರೆ. ಮಾರ್ಚ್ ಆರಂಭದಲ್ಲಿ ಏರಿಕೆಯಾದ ಶುದ್ಧ ಚಿನ್ನದ ಬೆಲೆ 17 ಸಾವಿರ ದಾಟಿತ್ತು. ಆ
ಉಳ್ಳಾಲ: ಕಳೆದ ಸೋಮವಾರದಂದು ಬೆಳಿಗ್ಗೆ ಮನೆಯಿಂದ ಕೆಲಸಕ್ಕೆ ತೆರಳಿ ನಾಪತ್ತೆಯಾಗಿದ್ದ ಕೊಣಾಜೆಯ ಯುವಕನೋರ್ವನ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಸೋಮೇಶ್ವರದ ಸೋಮನಾಥ ಕ್ಷೇತ್ರದ ಗದಾತೀರ್ಥ ಕೆರೆಯಲ್ಲಿ ಬುಧವಾರ ಬೆಳಿಗ್ಗೆ ಪತ
“ಏಷ್ಯಾದ ಅತ್ಯಂತ ದುರ್ಬಲ ವರ್ಗದ ಜನರ ಮೇಲೆ ಹೆಚ್ಚು ಹೊರೆ ಬೀಳಲಿದೆ”
2018ರಲ್ಲಿ ದಯಾಮರಣಕ್ಕೆ ಅನುಮತಿಸುವ ಮಾರ್ಗಸೂಚಿಗಳನ್ನು ರೂಪಿಸಿದ ಬಳಿಕದ ಮೊದಲ ಪ್ರಕರಣ
ವಿತ್ತೀಯ ಶಿಸ್ತಿನ ಸಾರ ಕಾರ್ಪೊರೇಟ್ ಬಂಡವಾಳಶಾಹಿ ಆಸಕ್ತಿಯ ಪರವಾಗಿ ರಾಜ್ಯದ ಸಂಪನ್ಮೂಲಗಳನ್ನು ನಿಯೋಜಿಸಿ ಜನಸಾಮಾನ್ಯರ ಆರ್ಥಿಕ ಆಸಕ್ತಿಗಳ ಮೇಲೆ ಅಂಕುಶ ಹೇರುವ ಕಾರ್ಪೊರೇಟ್ ಬಂಡವಾಳಶಾಹಿ ಶಿಸ್ತೇ ಆಗಿದೆ. ಯಾವ ಸರಕಾರ ತಾನು
ಮಂಗಳೂರು: ಅಮೆರಿಕ- ಇಸ್ರೇಲ್ ನ ಯುದ್ಧಕೋರ ನೀತಿಗಳಿಂದಾಗಿ ಜಗತ್ತಿನೆಲ್ಲಡೆ ಯುದ್ಧದ ಕಾರ್ಮೋಡ ಕವಿದಿದ್ದು, ಜನಸಾಮಾನ್ಯರು ತೀವ್ರ ಆತಂಕದಲ್ಲಿದ್ದಾರೆ. ಅಮೆರಿಕನ್ ಸಾಮ್ರಾಜ್ಯಶಾಹಿ ರಾಷ್ಟಗಳು ತೀವ್ರ ಆರ್ಥಿಕ ಬಿಕ್ಕಟ್ಟಿನಲ್
ಕಾಸರಗೋಡು: ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಸಮೀಪದ ನಿರ್ಮಾಣ ಹಂತದ ಕಟ್ಟಡದಲ್ಲಿ ಕರ್ನಾಟಕ ಮೂಲದ ವ್ಯಕ್ತಿಯೊಬ್ಬರ ಮೃತದೇಹ ಮಂಗಳವಾರ ರಾತ್ರಿ ಪತ್ತೆಯಾಗಿದೆ. ಮೃತದೇಹದ ಅಂಗಿಯ ಜೇಬಿನಲ್ಲಿ ದೊರೆತ ದಾಖಲೆಯಿಂದ ಕರ್ನಾಟಕ ಮ
ಉಳ್ಳಾಲ: ಕೋಟೆಕಾರ್ ಕೆ.ಸಿ.ರೋಡ್ ಅಲ್ ಮುಬಾರಕ್ ಜುಮಾ ಮಸ್ಜಿದ್ ನಲ್ಲಿ ಮಾ.12ರಂದು ರಾತ್ರಿ ತರಾವೀಹ್ ನಮಾಝ್ ಬಳಿಕ ದ್ಸಿಕ್ರ್ ಹಲ್ಕಾ ಪ್ರಾರ್ಥನಾ ಮಜ್ಲಿಸ್ ಕೆ.ಪಿ.ಹುಸ್ಸೈನ್ ಸಅದಿ ಕೆ.ಸಿ.ರೋಡ್ ನೇತೃತ್ವದಲ್ಲಿ ಜರುಗಲಿದೆ. ಮುನೀರ್
ಬೆಂಗಳೂರು : ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ವಿಶ್ವವಿದ್ಯಾನಿಲಯವನ್ನು ಘಟಕವನ್ನಾಗಿ ಪರಿಗಣಿಸಿದ್ದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಲಭ್ಯವಾಗುತ್ತಿರುವ ಒಟ್ಟು ಹುದ್ದೆಗಳಲ್ಲಿ ಗಣನೀಯವಾಗಿ ಕಡಿಮೆ
ಗುವಾಹತಿ: ಅಸ್ಸಾಂನ ಫಕ್ರುದ್ದೀನ್ ಅಲಿ ಅಹ್ಮದ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯನ್ನು ಬರ್ಪೇಟಾ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಎಂದು ಮರುನಾಮಕರಣ ಮಾಡುವ ನಿರ್ಣಯವನ್ನು ರಾಜ್ಯ ಸಚಿವ ಸಂಪುಟ ಮಂಗಳವಾರ ಅಂಗೀಕರಿಸಿದೆ
ಲಕ್ನೋ, ಮಾ. 11: ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಪರವಾಗಿ ಬೇಹುಗಾರಿಕೆ ನಡೆಸಿ ಭಾರತೀಯ ನೌಕಾಪಡೆಯ ಸೂಕ್ಷ್ಮ ಮಾಹಿತಿಯನ್ನು ಹಂಚಿಕೊಂಡ ಆರೋಪದ ಮೇಲೆ ಭಾರತೀಯ ನೌಕಾಪಡೆಯಲ್ಲಿ ಸೇವೆ ಸಲ್ಲಿಸುತ್ತಿರುವ ಲ್ಯಾನ್ಸ್ ನಾಯಕ್ ಆದ
ಹೊಸದಿಲ್ಲಿ: ಇರಾನ್ ನಲ್ಲಿ ನಡೆಯುತ್ತಿರುವ ಯುದ್ಧ ಮತ್ತು ಮಧ್ಯಪ್ರಾಚ್ಯದ ಉದ್ವಿಗ್ನತೆಯಿಂದ ಜಾಗತಿಕ ತೈಲ ಪೂರೈಕೆ ವ್ಯವಸ್ಥೆಯಲ್ಲಿ ಅಸ್ಥಿರತೆ ಉಂಟಾಗಿರುವ ಹಿನ್ನೆಲೆಯಲ್ಲಿ ಭಾರತವು ರಷ್ಯಾದ ಕಚ್ಚಾ ತೈಲವನ್ನು ಮತ್ತೆ ಖರೀ
ಟ್ರಂಪ್ ಜೊತೆ ಮೋದಿ ರಾಜಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ ಬಿಜೆಪಿ ನಾಯಕ
ಅಬುಧಾಬಿ: ಮಂಗಳವಾರ ಅಬುಧಾಬಿಯ ರುವೈಸ್ ಕೈಗಾರಿಕಾ ವಲಯದ ಮೇಲೆ ಮಂಗಳವಾರ ಡ್ರೋನ್ ದಾಳಿ ನಡೆದ ಬಳಿಕ ಬೆಂಕಿ ಕಾಣಿಸಿಕೊಂಡಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಈ ಪ್ರದೇಶದಲ್ಲಿ `ಅಬುಧಾಬಿ ನ್ಯಾಷನಲ್ ಆಯಿಲ್ ಕಂಪನಿ(ಎಡ
ವಿಶ್ವಸಂಸ್ಥೆ: ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ವೈಮಾನಿಕ ದಾಳಿಯನ್ನು ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ಬಲವಾಗಿ ಖಂಡಿಸಿದ್ದು ಪಾಕಿಸ್ತಾನ `ನಕಲಿ ಮುಸ್ಲಿಮ್ ಸಹೋದರತ್ವ'ದ ಬೂಟಾಟಿಕೆ ಪ್ರದರ್ಶಿಸಿದೆ ಎಂದು ಟೀಕಿ
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(SIR) ವಿರುದ್ಧದ ಹೋರಾಟವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯುಲು ವಿಪಕ್ಷಗಳು ನಿರ್ಧರಿಸಿದ್ದು, ಚುನಾವಣಾ ಆಯೋಗದ ಮುಖ್ಯ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವ
ಟೆಹ್ರಾನ್: ಇಸ್ರೇಲ್ ನಲ್ಲಿನ ಇಂಧನ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ದಾಳಿಗಳನ್ನು ನಡೆಸಲಾಗಿದೆ ಎಂದು ಇರಾನ್ ಹೇಳಿದೆ. ಈ ಕುರಿತು ಇರಾನ್ ನ ಖತಮ್ ಅಲ್-ಅನ್ಬಿಯಾ ಸಶಸ್ತ್ರ ಪಡೆಗಳ ಪ್ರಧಾನ ಕಚೇರಿಯ ವಕ್ತಾರರು ಮಂಗಳವಾರ
ಬೆಂಗಳೂರು, ಮಾ.10: ಅಮೆರಿಕ, ಇಸ್ರೇಲ್ ಇರಾನ್ ಮೇಲಿನ ಆಕ್ರಮಣಕಾರಿ ಯುದ್ಧ ವಿರೋಧಿಸಿ, ಸಂಯುಕ್ತ ಕಿಸಾನ್ ಮೋರ್ಚಾ ಹಾಗೂ ಜನಪರ ಸಂಘಟನೆಗಳ ವತಿಯಿಂದ ನಗರದ ಫ್ರೀಡಂ ಪಾರ್ಕ್ನಲ್ಲಿ ಶಾಂತಿಯುತ ಧರಣಿ ನಡೆಸಲಾಯಿತು. ಅಮೆರಿಕ, ಇಸ್ರೇಲ್
ವಾಷಿಂಗ್ಟನ್: ಫೆಬ್ರವರಿ 28ರಂದು ಇರಾನ್ ನ ಮಿನಾಬ್ ನಲ್ಲಿರುವ ಬಾಲಕಿಯರ ಶಾಲೆಯ ಮೇಲೆ ನಡೆದ ಕ್ಷಿಪಣಿ ದಾಳಿಯಲ್ಲಿ ಅಮೆರಿಕದ ಪಾತ್ರವನ್ನು ರಿಪಬ್ಲಿಕನ್ ಸೆನೆಟರ್ ಜಾನ್ ಕೆನಡಿ ಒಪ್ಪಿಕೊಂಡಿದ್ದು ಇದೊಂದು ದೊಡ್ಡ ಪ್ರಮಾದ ಎಂದು ಹ
ಹೊಸಪೇಟೆ : ಉದಾರವಾಗಿ ನೀಡಿ – ಮಹಿಳೆಯರಿಗೆ ಲಾಭ, ಸಮಾಜಕ್ಕೆ Give to Gain” ಎಂಬ ಆಶಯದೊಂದಿಗೆ ಡಾನ್ ಬಾಸ್ಕೋ ಸಂಸ್ಥೆ ಹಾಗೂ ತರುಣಿ ಮಹಿಳಾ ಅಭಿವೃದ್ದಿ ಸಂಸ್ಥೆ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಮಂಗಳ
ಬಳ್ಳಾರಿ : ವಡ್ಡರಬಂಡೆ ಪ್ರದೇಶದಲ್ಲಿ ಶಾದಿ ಮಹಲ್ ನಿರ್ಮಾಣ ಕಾಮಗಾರಿ ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು. ಮಂಗಳವಾರ ನಗರದ 3ನೇ ವಾರ್ಡ್ ವ್ಯಾಪ್ತಿಯ ಮುಸ್ಲಿಂ ಖಬರಸ್ತಾನದ ಕಂಪೌಂಡ್ ಹಾಗೂ
ವಾಷಿಂಗ್ಟನ್: ಇರಾನ್ನೊಂದಿಗಿನ ಯುದ್ದ ಕೊನೆಗೊಳ್ಳುವ ತನಕ ಅಮೆರಿಕವು ಕೆಲವು ರಾಷ್ಟ್ರಗಳ ತೈಲ ಮಾರಾಟದ ಮೇಲಿನ ನಿಷೇಧವನ್ನು ತೆರವುಗೊಳಿಸುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಬೆಲೆಗಳನ್ನು ಕಡಿಮ
ವಿಜಯನಗರ (ಹೊಸಪೇಟೆ): ಪ್ರವಾಸಿ ಮಾರ್ಗದರ್ಶಿಗಳು ಕೇವಲ ಮಾಹಿತಿ ನೀಡುವವರಲ್ಲ, ಅವರು ಜಿಲ್ಲೆಯ ಶ್ರೀಮಂತ ಸಂಸ್ಕೃತಿ ಹಾಗೂ ಪರಂಪರೆಯನ್ನು ಜಗತ್ತಿಗೆ ಪರಿಚಯಿಸುವ ರಾಯಭಾರಿಗಳಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನ
ಹೊಸದಿಲ್ಲಿ: ಮುಂಬರುವ 2026ರ ಆವೃತ್ತಿಯ ಐಪಿಎಲ್ ಟೂರ್ನಿಯ ಮೊದಲ 20 ದಿನಗಳ ವೇಳಾಪಟ್ಟಿಯನ್ನು ಮಾರ್ಚ್ 12ರಂದು ಪ್ರಕಟಿಸಲಾಗುವುದು ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಹೇಳಿದ್ದಾರೆ. 19ನೇ ಆವೃತ್ತಿಯ ಐಪಿಎಲ್ ಟೂರ್ನಿಯು ಮ
ಹೊಸದಿಲ್ಲಿ: ಅಹ್ಮದಾಬಾದ್ ನಲ್ಲಿ ರವಿವಾರ ನಡೆದ ಐಸಿಸಿ ಪುರುಷರ ಟಿ-20 ವಿಶ್ವಕಪ್ ಫೈನಲ್ ಪಂದ್ಯದ ವೇಳೆ ಅಂತರ್ರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್(ಐಸಿಸಿ)ನೀತಿ ಸಂಹಿತೆಯ ಲೆವೆಲ್-1ನ್ನು ಉಲ್ಲಂಘಿಸಿರುವ ಭಾರತದ ವೇಗದ ಬೌಲರ್ ಅರ್ಷದ
ಯಾದಗಿರಿ: ನಾಗರಿಕ ಸೇವಾ ಪರೀಕ್ಷೆಯಾದ UPSC ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಜಿಲ್ಲೆಯ ಹೆಮ್ಮೆ ಹೆಚ್ಚಿಸಿದ ಸಂದೀಪ್ ಬಡಾದ್ ಅವರನ್ನು ಬಿಜೆಪಿ ಹಿರಿಯ ಮುಖಂಡ ರಾಚನ್ನಗೌಡ ಮುದ್ನಾಳ್ ಸನ್ಮಾನಿಸಿದರು. ಈ ಸಂದರ್ಭದಲ
ಸುರಪುರ: ಬಜೆಟ್ ಅಧಿವೇಶನದಲ್ಲಿ ಕ್ಷೇತ್ರದ ವಿವಿಧ ಇಲಾಖೆಗಳ ಸಮಸ್ಯೆಗಳ ಕುರಿತು ಪ್ರಶ್ನೆ ಕೇಳುವ ಮೂಲಕ ಸರ್ಕಾರದ ಗಮನ ಸೆಳೆಯಲಾಗಿದೆ ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಅವರು ಮುಖ್ಯವಾಗಿ ಸ
ಉಚ್ಚಿಲ: ತವಕ್ಕಲ್ ಓವರ್ಸಿಸ್ ಹಾಗು ತವಕ್ಕಲ್ ಮುಸ್ಲಿಮ್ ಯಂಗ್ ಮೆನ್ಸ್ ಅಸೋಸಿಯೇಷನ್ ಉಚ್ಚಿಲ ಇದರ ಜಂಟಿ ಆಶ್ರಯದಲ್ಲಿ ಪ್ರತಿ ವರ್ಷ ರಮಝಾನ್ ಸಂದರ್ಭ ನೀಡಲಾಗುವ 'ಪರ್ಸನಾಲಿಟಿ ಆಫ್ ದಿ ಈಯರ್-2026 (ವರ್ಷದ ಶ್ರೇಷ್ಠ ವ್ಯಕ್ತಿ)' ಪ್ರಶಸ
ಹೊಸದಿಲ್ಲಿ: ಪಶ್ಚಿಮ ಏಶ್ಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ವೈಮಾನಿಕ ಇಂಧನ (ಎಟಿಎಫ್)ದ ದರದಲ್ಲಿ ಭಾರೀ ಏರಿಕೆಯಾಗಿರುವುದರಿಂದ ತನ್ನ ದೇಶಿಯ ಹಾಗೂ ಅಂತಾರಾಷ್ಟ್ರೀಯ ವಿಮಾನಗಳ ಪ್ರಯಾಣದ ಮೇಲೆ ಇಂಧನ ಮೇಲ್ತೆರಿಗೆ (ಸರ್ಚಾರ್ಜ್)ಯನ
ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಾಮಗ್ರಿ ವಿತರಣೆ
ವಾಷಿಂಗ್ಟನ್: ಸೌತ್ವೆಸ್ಟ್ ಏರ್ಲೈನ್ಸ್ನ ವಿಮಾನದಲ್ಲಿದ್ದ ಪ್ರಯಾಣಿಕನ ಫೋನ್ ನಲ್ಲಿ ಆಝಾನ್ ಅಲರಾಂ ಆಗಿದ್ದನ್ನು ‘ಬಾಂಬ್ ಬೆದರಿಕೆ’ ಎಂದು ತಪ್ಪಾಗಿ ಅರ್ಥೈಸಿದ ಪರಿಣಾಮ, ಆತನನ್ನು ವಿಮಾನದಿಂದ ಕೆಳಗಿಳಿಸಿದ ಘಟನೆ ಅಮೆರಿಕ
ಹೊಸದಿಲ್ಲಿ: ಅಂಗಾಂಗ ಕಸಿ ಮಾಡುತ್ತಿರುವ ಒಟ್ಟು 804 ನೋಂದಾಯಿತ ಆಸ್ಪತ್ರೆಗಳಲ್ಲಿ 217 ಆಸ್ಪತ್ರೆಗಳು 2025ರಲ್ಲಿ ರಾಷ್ಟ್ರೀಯ ನೋಂದಣಿ ಪೋರ್ಟಲ್ (ಎನ್ಆರ್ಪಿ)ನಲ್ಲಿ ದತ್ತಾಂಶವನ್ನು ವರದಿ ಮಾಡಲು ವಿಫಲವಾಗಿವೆ. ಈ ಆಸ್ಪತ್ರೆಗಳ ವಿರುದ್
ಗುರುಮಠಕಲ್: ನ್ಯಾಯಬದ್ಧ ಹಾಗೂ ಸಂವಿಧಾನಾತ್ಮಕ ಒಳಮೀಸಲಾತಿ ಜಾರಿಗೊಳಿಸುವಂತೆ ಒತ್ತಾಯಿಸಿ ತಾಲೂಕಿನ ಮಾದಿಗ ಸಮಾಜದ ವಿವಿಧ ಸಂಘಟನೆಗಳ ವತಿಯಿಂದ ಮಂಗಳವಾರ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಚನ್ನಮಲ್ಲಪ್ಪ
ಹೊಸದಿಲ್ಲಿ: ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಭುಗಿಲೆದ್ದ ಬಳಿಕ ಜಾಗತಿಕ ಮಟ್ಟದಲ್ಲಿ ತೈಲ ಹಾಗೂ ನೈಸರ್ಗಿಕ ಅನಿಲ ಸಾಗಾಟದಲ್ಲಿ ವ್ಯತ್ಯಯವುಂಟಾಗಿರುವ ಹಿನ್ನೆಲೆಯಲ್ಲಿ ಅವುಗಳ ಪೂರೈಕೆ ಹಾಗೂ ವಿತರಣೆಯನ್ನು ನಿಯಂತ್ರಿಸಲು ಸೂಕ್ತ
ಮುಂಬೈ: ಇನ್ನೆರಡು ವಾರಗಳಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಆರಂಭಗೊಳ್ಳಲಿದ್ದು, ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್ ಗಳ ಪೂರೈಕೆಯಲ್ಲಿ ಆಗಿರುವ ಅಡಚಣೆಯು ದೊಡ್ಡ ಸವಾಲಾಗಿದೆ. ಅಡುಗೆ ಅನಿಲ ಸಿಲಿಂಡರ್ಗಳ ಅನುಪಸ್ಥಿತಿಯಲ
ಹುಬ್ಬಳ್ಳಿ : ಇರಾನ್ ಮತ್ತು ಜಗತ್ತಿನ ಇತರ ಭಾಗಗಳ ಮೇಲೆ ಅಮೆರಿಕ-ಇಸ್ರೇಲ್ ನಡೆಸುತ್ತಿರುವ ದಾಳಿಯನ್ನು ತಕ್ಷಣವೇ ನಿಲ್ಲಿಸಬೇಕು ಹಾಗೂ ಯುದ್ಧಪೀಡಿತ ದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ರಕ್ಷಿಸಲು ಭಾರತ ಸರಕಾರ ತ್ವರಿತ ಕ್
ಶಹಾಬಾದ್: ನಗರಸಭೆ ವ್ಯಾಪ್ತಿಯ ಕೊಳಸಾ ಫೈಲ್, ದಕ್ಕಾ ತಾಂಡಾ, ಚುನ್ನಾ ಭಟ್ಟಿ, ಬಂಜಾರಾ ನಗರ, ಸಿದ್ಧಾರ್ಥ ನಗರ, ಬಾರಿ ನಗರ ಹಾಗೂ ರಾಂಭೋಫೈಲ್ ಬಡಾವಣೆಯ ನಿವಾಸಿಗಳು ದಿನನಿತ್ಯ ರೈಲು ಹಳಿಯನ್ನು ದಾಟಿ ಸಂಚರಿಸಲು ತೀವ್ರ ಸಂಕಷ್ಟ ಅನುಭ
ಹೊಸದಿಲ್ಲಿ: ಪಶ್ಚಿಮ ಏಶ್ಯ ಸಂಘರ್ಷವು ಜಾಗತಿಕ ಇಂಧನ ಭದ್ರತೆಯ ಮೇಲೆ ಪರಿಣಾಮವನ್ನು ಬೀರಿರುವ ನಡುವೆಯೇ ಭಾರತವು ಅಸ್ಸಾಂನ ನುಮಾಲಿಗಢ ತೈಲ ಸಂಸ್ಕರಣಾಗಾರದಿಂದ ಕೊಳವೆಮಾರ್ಗವಾಗಿ ಬಾಂಗ್ಲಾದೇಶಕ್ಕೆ ಡೀಸೆಲ್ ಪೂರೈಕೆಯನ್ನು ಆರ
ವಿಜಯನಗರ / ಹೊಸಪೇಟೆ: ನಗರದ ತಾಲೂಕು ಪಂಚಾಯಿತಿ ಕಟ್ಟಡದ ಮೇಲ್ಚಾವಣಿಯಲ್ಲಿ ಮಂಗಳವಾರ ರಾತ್ರಿ ಸುಮಾರು 9 ಗಂಟೆ ಸುಮಾರಿಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಘಟನೆ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್
ಹೊಸದಿಲ್ಲಿ: ಕೇಂದ್ರ ಸರಕಾರದ ಅಡಿಯಲ್ಲಿ ಬರುವ ಸಿವಿಲ್ ಹುದ್ದೆಗಳು ಮತ್ತು ಸೇವೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳುವಾಗ ಸರಕಾರವು ಇತರ ಹಿಂದುಳಿದ ವರ್ಗ (ಒಬಿಸಿ)ಗಳಿಗೆ 27 ಶೇಕಡ ಮೀಸಲಾತಿ ನೀಡುವುದು ಎಂದು ಲೋಕಸಭೆಗೆ ಮಂಗಳವಾರ ತಿ
ಕಲಬುರಗಿ: ಪ್ರತಿಯೊಬ್ಬರೂ ಯಶಸ್ವಿ ಜೀವನ ನಡೆಸಬೇಕಾದರೆ ಸಾಧಿಸುವ ಛಲ ಹೊಂದಿರಬೇಕು. ಅಂಥ ದೃಢಸಂಕಲ್ಪ ಇದ್ದಾಗ ಮಾತ್ರ ಗುರಿ ಮುಟ್ಟಲು ಸಾಧ್ಯವಾಗುತ್ತದೆ ಎಂದು ವಿಜಯಕುಮಾರ ತೇಗಲತಿಪ್ಪಿ ಹೇಳಿದರು. ರಾಜ್ಯಮಟ್ಟದ ವಿಶ್ವ ಕನ್ನಡಿ
ಬೆಂಗಳೂರು : ‘ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಬೆಲೆ ಏರಿಕೆಯಿಂದ ಸಾಮಾನ್ಯ ಜನ, ರೈತರು, ಕಾರ್ಮಿಕರ ಕುಟುಂಬಗಳು ಭಾರೀ ಸಂಕಷ್ಟ ಅನುಭವಿಸುತ್ತಿದ್ದಾರೆ. ಜನರ ನೋವನ್ನು ಅರ್ಥಮಾಡಿಕೊಳ್ಳುವ ಬದಲು ತೆರಿಗೆಗಳ ಮೂಲಕ ಅವರ ಜೇಬಿಗೆ ಕ
ಶಿಲ್ಲಾಂಗ್: ಮೇಘಾಲಯದ ಪಶ್ಚಿಮ ಗಾರೋ ಬೆಟ್ಟಗಳ ಜಿಲ್ಲೆಯಲ್ಲಿ ಗಾರೊ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (GHADC) ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯ ಸಂದರ್ಭ ಉಂಟಾದ ಉದ್ವಿಗ್ನತೆಯಲ್ಲಿ ಮಂಗಳವಾರ ಮುಂಜಾನೆ ಭದ್ರತಾ ಪಡೆಗ
ಕಲಬುರಗಿ: ಜೇವರ್ಗಿ ತಾಲ್ಲೂಕಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಇಮ್ತಿಯಾಜ್ ಮಮದಾಪುರ್ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪಿಯನ್ನು ತಕ್ಷಣ ಬಂಧಿಸಬೇಕು ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ (ಬಿ-ಗ್ರೇಡ್) ಹುದ್ದೆ ಉನ್ನತೀ
ಮಾಸ್ಕೋ: ಅಮೆರಿಕ ಅಧ್ಯಕ್ಷ ಟ್ರಂಪ್ ಸೋಮವಾರ ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಗೆ ದೂರವಾಣಿ ಕರೆ ಮಾಡಿದ್ದು ಇರಾನ್ ನಲ್ಲಿ ಈಗ ನಡೆಯುತ್ತಿರುವ ಯುದ್ದವನ್ನು ತ್ವರಿತವಾಗಿ ಇತ್ಯರ್ಥಗೊಳಿಸುವ ಉದ್ದೇಶದ ಹಲವು ಸಲಹೆಗಳನ್ನು ಹ
ಬ್ರಸೆಲ್ಸ್: ಇಂಧನ ಬೆಲೆ ಗಗನಕ್ಕೇರಿರುವುದರಿಂದ ಮತ್ತು ಉಕ್ರೇನ್ ವಿರುದ್ದದ ಯುದ್ದದತ್ತ ಜಾಗತಿಕ ಗಮನ ಮಸುಕಾಗಿರುವುದರಿಂದ ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ದದಲ್ಲಿ ಇದುವರೆಗೆ ಗೆದ್ದಿರುವುದು ರಶ್ಯ ಮಾತ್ರ ಎಂದು
ಬೆಂಗಳೂರು, ಮಾ.10: ರಾಜ್ಯದಲ್ಲಿ ಹಿಂದಿನ ಮೂರು ವರ್ಷಗಳಿಂದ 6,70,560 ಕೋಟಿ ರೂ. ಬಂಡವಾಳ ಹೂಡಿಕೆಯಾಗಿದೆ. 2,47,571 ಉದ್ಯೋಗ ಸೃಜನೆಗಾಗಿ 117 ಹೂಡಿಕೆ ಒಪ್ಪಂದಗಳು ಆಗಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಮಾಹಿತಿ ನೀಡ
ಉಳ್ಳಾಲ: ಸಮರ್ಪಣಾ ಪರಿವಾರ್ ಟ್ರಸ್ಟ್ ಮಂಗಳೂರು ಇದರ ವತಿಯಿಂದ ಮಹಿಳಾ ದಿನಾಚರಣೆ 2026 ಸಾಧಕಿಯರಿಗೆ ಸನ್ಮಾನ ಹಾಗೂ ಪರಿವಾರ ಕುಟುಂಬ ಮಿಲನ ಕಾರ್ಯಕ್ರಮ ಕೊಲ್ಯ ಖಾಸಗಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಕರ್ನಾಟಕ
ಬೆಂಗಳೂರು : ಕೇಂದ್ರ ಸರಕಾರ ಏಕಾಏಕಿ ಅಡುಗೆ ಅನಿಲ ದರ ಏರಿಕೆ ಮಾಡಿರುವುದನ್ನು ಖಂಡಿಸಿ ರಾಜ್ಯ ಯುವ ಕಾಂಗ್ರೆಸ್ ಸಮಿತಿ ಸದಸ್ಯರು ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು. ಮಂಗಳವಾರ ಇಲ್ಲಿನ ಆನಂದರಾವ್ ವೃತ್ತದ ಕಾಂಗ್ರ
ಬೆಂಗಳೂರು : ಸದನದಲ್ಲಿ ಉತ್ತರಿಸುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು ಸರಕಾರಕ್ಕೆ ಸೂಚನೆ ನೀಡಿದರು. ಮಂಗಳವಾರ ವಿಧಾನಸಭೆಯ ಪ್ರಶ್ನೋತ್ತರ ಸ
ಮಂಗಳೂರು, ಮಾ.10: ಜಾಗತೀಕರಣದಿಂದ ಆರಂಭಗೊಂಡು ಪ್ರಸ್ತುತ ಎಐ ವರೆಗೆ ಜಗತ್ತು ಸಾಗಿ ಬಂದರೂ, ತುಳುವರ ನಂಬಿಕೆ, ಆಚರಣೆ, ಸಂಸ್ಕೃತಿಗಳು ಇಂದಿಗೂ ಉಳಿದುಕೊಂಡು ಬಂದಿದೆ. ಇದನ್ನು ಮುಂದಿನ ತಲೆಮಾರುಗಳಿಗೂ ಉಳಿಸಿಕೊಂಡು ಹೋಗುವ ಜವಾಬ್ದಾ
ರೋಗಿಗಳಿಗೆ ತೊಂದರೆ ಆಗದಂತೆ ನೋಡಿಕೊಳ್ಳಿ : ಜಿಲ್ಲಾಧಿಕಾರಿ ಸ್ವರೂಪ
ಸಂತ ಅಲೋಶಿಯಸ್ ಕಾಲೇಜಿನಲ್ಲಿ ಸೌಹಾರ್ದ ಇಫ್ತಾರ್ ಕೂಟ
ಮಂಗಳೂರು, ಮಾ.10: ಕಾವೂರು ಠಾಣಾ ವ್ಯಾಪ್ತಿಯ ಉಲ್ಲಾಸ್ ನಗರದ ಮನೆಯೊಂದರಲ್ಲಿ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿ ಕಾವೂರು ಪೊಲೀಸರು ಕಾರ್ಯಚರಣೆ ನಡೆಸಿ 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಕಳವು ಮಾಡಿದ
ಬೆಂಗಳೂರು : ರಾಜ್ಯ ಸರಕಾರವು ವೈದ್ಯರ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿರುವುದರಿಂದ ಮಾ.11ರಿಂದ ನಡೆಯಬೇಕಿದ್ದ ಸರಕಾರಿ ವೈದ್ಯರ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ ಎಂದು ಸರಕಾರಿ ವೈದ್ಯಾಕಾರಿಗಳ ಸಂಘದ ಅಧ
ಬೆಂಗಳೂರು : ಕರಾವಳಿ ಭಾಗದ ಜನರಿಗೆ ಅನುಕೂಲವಾಗುವಂತೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಹೈಕೋರ್ಟ್ ವಿಭಾಗೀಯ ಪೀಠವನ್ನು ಸ್ಥಾಪನೆ ಮಾಡಬೇಕು ಎಂದು ಕಾಂಗ್ರೆಸ್ ಸದಸ್ಯ ಐವನ್ ಡಿಸೋಜಾ ಆಗ್ರಹಿಸಿದ್ದಾರೆ. ಮಂಗಳವಾರ ವಿಧಾ
ಮಂಗಳೂರು, ಮಾ.10: ರೈಲಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 201 ಹಳೆಯ ಮೊಬೈಲ್ಗಳನ್ನು ರೈಲ್ವೆ ರಕ್ಷಣಾ ದಳದವರು (ಆರ್ ಪಿ ಎಫ್) ಮಂಗಳೂರು ಜಂಕ್ಷನ್ ನಲ್ಲಿ ವಶಪಡಿಸಿಕೊಂಡ ಘಟನೆ ವರದಿಯಾಗಿದೆ. ಕೇರಳ ವಿಧಾನಸಭಾ ಚುನಾವಣೆಯ ಹಿನ್ನೆ
ಉಳ್ಳಾಲ: ದರ್ಗಾ ಅಧ್ಯಕ್ಷದಾದ ಬಿ.ಜಿ ಹನೀಫ್ ಹಾಜಿ ಮುಖ್ಯಮಂತ್ರಿ ಸಿ.ಎಮ್ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಗಲ್ಫ್ ಯುದ್ಧದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಕ್ರಮಕೈಗೊಳ್ಳುವಂತೆ ಮನವಿ ಸಲ್ಲಿಸಿದರು . ಅಮೇರಿಕ
ಹೊಸದಿಲ್ಲಿ: ಸರಕಾರಿ ಇಲಾಖೆಗಳು ಅಥವಾ ಸಂಸ್ಥೆಗಳಲ್ಲಿ ಉದ್ಯೋಗ ನೀಡುವ ಮೂಲಕ ಆ್ಯಸಿಡ್ ದಾಳಿ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವ ಯೋಜನೆಯನ್ನು ಯಾಕೆ ರೂಪಿಸಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಎಲ್ಲಾ ರಾಜ್ಯಗಳು ಹಾಗೂ ಕ

30 C