SENSEX
NIFTY
GOLD
USD/INR

Weather

32    C

ಡಿಜಿಟಲ್ ಸುದ್ದಿ ಮೂಲಗಳು

...
ಕೊಂಕಣಿ ವಾಚನ ಸಂಘದ ವಿಶೇಷ ಕಾರ್ಯಕ್ರಮ

ಮಂಗಳೂರು: ಕಳೆದೊಂದು ವರ್ಷದಿಂದ ಪ್ರತೀ ಬುಧವಾರ ನಗರದ ಸುಜೀರ್ ಸಿ.ವಿ. ನಾಯಕ್ ಹಾಲ್‌ನಲ್ಲಿ ಕಾರ್ಯಾಚರಿಸುತ್ತಿರುವ ಕೊಂಕಣಿ ವಾಚನ ಸಂಘವು ಬುಧವಾರ ವಾಚನ ಸರಣಿಯ ವಿಶೇಷ ಕಾರ್ಯಕ್ರಮ ಆಯೋಜಿಸಿತು. ಜಿ.ಎಸ್.ಬಿ ಸೇವಾ ಸಂಘದ ಆಶ್ರಯದಲ್

8 Apr 2026 6:21 pm
ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ಮಧ್ಯೆ ಕರಾರು ಒಪ್ಪಂದ ಹಿಂಪಡೆಯಲು ಡಿವೈಎಫ್‌ಐ ಆಗ್ರಹ

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಖಾಸಗಿ ಆಸ್ಪತ್ರೆ ಗಳೊಂದಿಗೆ ಕರಾರು ಒಪ್ಪಂದ ಮಾಡಿಕೊಂಡಿರುವ ರಾಜ್ಯ ಸರಕಾರದ ನಡೆಯನ್ನು ವಿರೋಧಿಸಿರುವ ಡಿವೈಎಫ್‌ಐ ದ.ಕ ಜಿಲ್ಲ

8 Apr 2026 6:20 pm
ಅರುಣ್ ಉಪಧ್ಯಾಯಗೆ ಪಿ.ಎಚ್.ಡಿ ಪದವಿ

ಉಡುಪಿ, ಎ.8: ಬಂಟಕಲ್ಲಿನ ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ಸಹ ಪ್ರಾಧ್ಯಾಪಕ ಹಾಗೂ ವಿಭಾಗದ ಮುಖ್ಯಸ್ಥ ಅರುಣ್ ಉಪಾಧ್ಯಾಯ ಮಂಗಳೂರು ಎಜೆ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ

8 Apr 2026 6:17 pm
ರಸ್ತೆಯಲ್ಲಿ ಮೃತ್ಯು ಕೂಪ: ದುರಸ್ತಿಗೆ ಒತ್ತಾಯ

ಉಡುಪಿ, ಎ.8: ನಗರದ ಹಳೆ ಸರಕಾರಿ ಬಸ್ಸು ನಿಲ್ದಾಣದ ಸಮೀಪ ಅಭ್ಯುದಯ ಕೋ ಆಪರೇಟಿವ್ ಬ್ಯಾಂಕಿನ ಎದುರು, ಹಾದುಹೋಗುವ ರಸ್ತೆಯ ಅಂಚಿನಲ್ಲಿರುವ ಪಾದಚಾರಿ ರಸ್ತೆಗೆ ಅಳವಡಿಸಿರುವ ಚಪ್ಪಡಿಕಲ್ಲು, ಕುಸಿದು ಕಾಲುವೆಗೆ ಬಿದ್ದಿದ್ದು, ಮೃತ್

8 Apr 2026 6:16 pm
ಹಿಂದಿ ಭಾಷೆ ಹೇರಿಕೆ ಹುನ್ನಾರ ಖಂಡಿಸಿ ಕರವೇ ಧರಣಿ

ಉಡುಪಿ, ಎ.8: ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತಿದ್ದು, ಕರ್ನಾಟಕ ವಿರೋಧಿ ಧೋರಣೆ ಅನುಸರಿಸುತ್ತಿದ್ದಾರೆ. ಕೇಂದ್ರ ಸರಕಾರ ಕೂಡಲೇ ಅವರನ್ನು ರಾಜ್ಯಪಾಲ ಹುದ್ದೆಯಿ

8 Apr 2026 6:14 pm
Chittapur | ಎ.11ರಂದು ಭೋಜಲಿಂಗೇಶ್ವರರ ದೇವಸ್ಥಾನ ಉದ್ಘಾಟನೆ, ಬೆಳ್ಳಿ ರಥೋತ್ಸವ ಲೋಕಾರ್ಪಣೆ

ಭೋಜಲಿಂಗೇಶ್ವರ ದೇವಸ್ಥಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ : ಮರಗೋಳ

8 Apr 2026 6:14 pm
Kalaburagi | ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯ ಶೇ.24.10ರ ಅನುಮೋದಿತ ಕ್ರಿಯಾ ಯೋಜನೆ, ಪರಿಷ್ಕೃತ ಕ್ರಿಯಾ ಯೋಜನೆ, ವಿವಿಧ ಯೋಜನೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಕಲ್ಯಾಣ ಕಾರ್ಯಕ್ರಮಗಳಡಿ 2025-26ನೇ ಸಾಲಿಗೆ ಈ ಕೆಳಕಂಡ ಸೌ

8 Apr 2026 6:02 pm
Assam | ಮನೆಯೊಳಗೆ ಮಾತ್ರ ಬೀಫ್ ತಿನ್ನಿ, ಸಾರ್ವಜನಿಕ ಸ್ಥಳಗಳಲ್ಲಿ ತಿನ್ನಬೇಡಿ; ಚುನಾವಣೆಗೂ ಮುನ್ನ CM ಹಿಮಂತ ಬಿಸ್ವಾ ಶರ್ಮಾ ಹೇಳಿಕೆ

ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಯ ಮುನ್ನ ಗೋಮಾಂಸ ಸೇವನೆ ವಿಚಾರ ರಾಜಕೀಯ ಚರ್ಚೆಯ ಕೇಂದ್ರ ಬಿಂದುವಾಗಿದ್ದು, ಗೋಮಾಂಸ ಸೇವನೆಯನ್ನು ನಿಷೇಧಿಸಲು ಸರ್ಕಾರ ಪ್ರಯತ್ನಿಸುತ್ತಿಲ್ಲ. ಆದರೆ ಅದು ಖಾಸಗಿ ಸ್ಥಳಗಳಿಗೆ ಮಾತ್ರ ಸೀಮ

8 Apr 2026 5:53 pm
Koppal | ʼಜಲದಿಂದ ಭೂವಾಸದತ್ತ : ವಿಕಾಸ ಮತ್ತು ಜೀವನ ಪ್ರೇರಣೆಯ ಪಯಣʼ ಉಪನ್ಯಾಸ ಕಾರ್ಯಕ್ರಮ

ಕೊಪ್ಪಳ: ವಿ.ಎಂ.ವಿ.ವಿ ಸಂಘದ ವಿಜಯ ಮಹಾಂತೇಶ ಕೃಪಾಪೋಷಿತ ಎಸ್.ಆರ್. ವಸ್ತ್ರದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಪ್ರಾಣಿಶಾಸ್ತ್ರ ವಿಭಾಗದಿಂದ “Animal Developmental Biology” ವಿಶೇಷ ಉಪನ್ಯಾಸ ಸರಣಿಯಡಿ ಏಪ್ರಿಲ್ 8ರಂದು ವಿಶೇಷ ಉಪನ

8 Apr 2026 5:38 pm
Tumkur | ಹೊಯ್ಸಳಕಟ್ಟೆಯಲ್ಲಿ ಅಪರೂಪದ ’ತುರುಗೋಳ್ ವೀರಗಲ್ಲು’ ಪತ್ತೆ

ತುಮಕೂರು : ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಸಮೀಪದ ಹೊಯ್ಸಳಕಟ್ಟೆ ಗ್ರಾಮದಲ್ಲಿ ಐತಿಹಾಸಿಕ ಮಹತ್ವವಿರುವ ’ತುರುಗೋಳ್ ವೀರಗಲ್ಲು’ ಪತ್ತೆಯಾಗಿದೆ. ಇಲ್ಲಿನ ಬಸ್ ನಿಲ್ದಾಣದಿಂದ ಸುಮಾರು 500 ಮೀಟರ್ ದೂರದಲ್ಲಿರು

8 Apr 2026 5:37 pm
Raichur | ಕುಡಿಯುವ ನೀರಿನ ಸಮಸ್ಯೆಯಾದರೆ ನೊಡಲ್ ಅಧಿಕಾರಿಗಳೆ ಹೊಣೆ : ಸಚಿವ ಶರಣಪ್ರಕಾಶ್‌ ಪಾಟೀಲ್

ರಾಯಚೂರು: ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗುವ ಹಿನ್ನೆಲೆ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಸಮಸ್ಯೆ ಕಂಡು ಬಂದ ತಕ್ಷಣ ಸ್ಪಂದಿಸುವಂತೆ ನೋಡಲ್ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀ

8 Apr 2026 5:33 pm
Raichur | ಗ್ರಾಮ ಪಂಚಾಯತ್‌ ಕಚೇರಿಗೆ ಬೀಗ ಜಡಿದು ಪ್ರತಿಭಟನೆ : 82 ಜನರ ವಿರುದ್ಧ ಪ್ರಕರಣ ದಾಖಲು

ಲಿಂಗಸುಗೂರು: ಅನುಮತಿ ಇಲ್ಲದೆ ಕುಡಿಯುವ ನೀರು ಪೂರೈಕೆಗೆ ಒತ್ತಾಯಿಸಿ ತಾಲೂಕಿನ ಸರ್ಜಾಪುರ ಗ್ರಾಮ ಪಂಚಾಯತ್‌ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ 82 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಪಿಡಿಒ ಶೋಭಾರಾಣಿ ನೀಡಿದ ದೂರಿನ ಮ

8 Apr 2026 5:29 pm
Chamarajanagar | ಹುಲಿ ಸೆರೆಗೆ ಇಟ್ಟಿದ್ದ ಬೋನಿಗೆ ಬಿದ್ದ ಚಿರತೆ

ಚಾಮರಾಜನಗರ : ಹುಲಿಗಾಗಿ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಪಡಗೂರು ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ಪಡಗೂರು ಗ್ರಾಮದ ರೈತ ಮಹಾದೇವಸ್ವಾಮಿ ಎಂಬವರ ಜಮೀನಿನಲ್ಲಿ

8 Apr 2026 5:28 pm
Kalaburagi | ಎ.11ರಂದು ಅಭಿಮಾನದ ಅಂಬೇಡ್ಕರೋತ್ಸವ : ವಿಜಯಕುಮಾರ ತೇಗಲತಿಪ್ಪಿ

ಕಲಬುರಗಿ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಪ್ರಯುಕ್ತ ನಮ್ಮ ಭೀಮ ಅಭಿಮಾನದ ಅಂಬೇಡ್ಕರೋತ್ಸವ ಎಂಬ ವಿಶೇಷ ಮತ್ತು ವೈವಿಧ್ಯಮಯ ಕಾರ್ಯಕ್ರಮವೊಂದನ್ನು ಎ.11 ರಂದ

8 Apr 2026 5:20 pm
Kalaburagi | ಎ.9ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ಕಲಬುರಗಿ: ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ವಿಭಾಗ-1ರ ವ್ಯಾಪ್ತಿಯಲ್ಲಿ ಬರುವ 33/11ಕೆವಿ ವಿ.ಕೆ.ಸಲಗರ್ ವಿದ್ಯುತ ವಿತರಣಾ ಕೇಂದ್ರದ-2 ಟ್ರಾನ್ಸ್ಫಾರ್ಮರ್ ಮೇಲೆ ನಿರ್ವಾಹಣಾ ಕಾರ್ಯಕೈಗೊಳ್ಳಲಿರುವ ಹಿನ್ನೆಲೆಯಲ್ಲ

8 Apr 2026 5:16 pm
Kalaburagi | ಎ.9ರಂದು ಚಿತ್ತಾಪುರದಲ್ಲಿ ʼತರಕಾರಿ ಬೀಜಗಳ ಕಿಟ್ ವಿತರಣಾ ಕಾರ್ಯಕ್ರಮʼ

ಕಲಬುರಗಿ: ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಹಾಗೂ ತೋಟಗಾರಿಕೆ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ “ತರಕಾರಿ ಬೀಜಗಳ ಕಿಟ್ ವಿತರಣಾ ಕಾರ್ಯಕ್ರಮ”ವನ್ನು ಎ.9ರಂದು ಗುರುವಾ

8 Apr 2026 5:12 pm
Bidar | ಎ.20 ರಂದು ಬಸವಣ್ಣ ಜಯಂತಿ ಅದ್ದೂರಿಯಾಗಿ ಆಚರಿಸೋಣ: ಎಡಿಸಿ ಶಿವಾನಂದ್ ಕರಾಳೆ

ಬೀದರ್: ಎ.20 ರಂದು ನಡೆಯಲಿರುವ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಜಿಲ್ಲೆಯಲ್ಲಿ ಅದ್ದೂರಿಯಾಗಿ ಆಚರಿಸಲು ಎಲ್ಲಾ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಶಿ

8 Apr 2026 4:44 pm
Basavakalyan | ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಲು ಒತ್ತಾಯಿಸಿ ಮನವಿ

ಬಸವಕಲ್ಯಾಣ : ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ಹೆಚ್ಚಾಗಿದ್ದು, ಕೂಡಲೇ ಅದಕ್ಕೆ ಕಡಿವಾಣ ಹಾಕಬೇಕು ಎಂದು ಬಹುಜನ ಸಮಾಜದ ಪಕ್ಷದಿಂದ ಒತ್ತಾಯಿಸಿದರು. ತಾಲೂಕು ಅಬಕಾರಿ ಅಧಿಕಾರಿಗೆ ಬುಧವಾರ ಸಲ್ಲಿಸಿದ ಮನವಿ

8 Apr 2026 4:38 pm
Chittapur | ಅದ್ದೂರಿಯಾಗಿ ಜರುಗಿದ ಶರಣಬಸವೇಶ್ವರ ರಥೋತ್ಸವ

ಚಿತ್ತಾಪುರ : ಪಟ್ಟಣದ ವರುಣ ನಗರದಲ್ಲಿರುವ ಶರಣಬಸವೇಶ್ವರರ ಜಾತ್ರೆಯ ನಿಮಿತ್ತ ರಥೋತ್ಸವ ಕಾರ್ಯಕ್ರಮವು ಶಿವಶಂಕರ ಮಠದ ಪೀಠಾಧಿಪತಿ ಶಿವಶಂಕರ ಶಿವಾಚಾರ್ಯರ ನೇತೃತ್ವದಲ್ಲಿ ಮಂಗಳವಾರ ಸಂಜೆ ಅಪಾರ ಭಕ್ತರ ಹರ್ಷೋದ್ಘಾರ, ಜಯಘೋಷ, ಸ

8 Apr 2026 4:34 pm
ನಾಳೆ(ಎ.9) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು : ಪ್ರಸ್ತುತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ನಾಳೆ (ಎ.9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಗೊಳ್ಳಲಿದೆ. ಗುರುವಾರ ಮಧ್ಯಾಹ್ನ 3.00 ಗಂಟೆಗೆ ದ್ವಿತೀ

8 Apr 2026 3:59 pm
ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ರಾಣಾ ಅಯ್ಯೂಬ್ ವಿರುದ್ಧ ಕ್ರಮಕ್ಕೆ ದಿಲ್ಲಿ ಹೈಕೋರ್ಟ್ ಸೂಚನೆ

ಹೊಸದಿಲ್ಲಿ: ಪತ್ರಕರ್ತೆ ರಾಣಾ ಅಯ್ಯೂಬ್ ಅವರ ‘ಎಕ್ಸ್’ ಖಾತೆಯಲ್ಲಿ ಪ್ರಕಟವಾದ ಕೆಲ ಟ್ವೀಟ್‌ ಗಳು ಹಿಂದೂ ದೇವತೆಗಳನ್ನು ಅವಹೇಳನ ಮಾಡುವಂತಿದ್ದು, ಭಾರತ ವಿರೋಧಿ ಭಾವನೆಗಳನ್ನು ಪ್ರಚೋದಿಸುತ್ತವೆ ಎಂಬ ಆರೋಪಗಳ ಹಿನ್ನೆಲೆಯಲ್ಲ

8 Apr 2026 3:51 pm
Kalaburagi | ಲಂಚ ಪ್ರಕರಣ: ಗ್ರಾಮ ಲೆಕ್ಕಾಧಿಕಾರಿಗೆ 4 ವರ್ಷ ಕಾರಾಗೃಹ ಶಿಕ್ಷೆ, 20 ಸಾವಿರ ದಂಡ ವಿಧಿಸಿದ ಕೋರ್ಟ್‌

ಕಲಬುರಗಿ : ಲಂಚ ಸ್ವೀಕರಿಸಿದ ಪ್ರಕರಣದಲ್ಲಿ ಗ್ರಾಮ ಲೆಕ್ಕಾಧಿಕಾರಿಗೆ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ವಿಶೇಷ ನ್ಯಾಯಾಲಯವು 4 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ  20,000 ದಂಡ ವಿಧಿಸಿದೆ. ಪ್ರಕರಣದ ವಿವರಗಳ ಪ್ರಕಾರ, ಜೇವರ್ಗಿ ತಾಲ್ಲ

8 Apr 2026 3:35 pm
ಅಮೆರಿಕ–ಇರಾನ್ ನಡುವಿನ ಕದನ ವಿರಾಮ ಒಪ್ಪಂದವನ್ನು ಸ್ವಾಗತಿಸಿದ ಜಪಾನ್, ಇಂಡೋನೇಷ್ಯಾ

ಟೆಹ್ರಾನ್: ಅಮೆರಿಕ ಮತ್ತು ಇರಾನ್ ನಡುವಿನ ಎರಡು ವಾರಗಳ ಕದನ ವಿರಾಮ ಒಪ್ಪಂದವನ್ನು ಜಪಾನ್ ಮತ್ತು ಇಂಡೋನೇಷ್ಯಾ ಸ್ವಾಗತಿಸಿವೆ. ಇಂಡೋನೇಷ್ಯಾ ವಿದೇಶಾಂಗ ಸಚಿವಾಲಯದ ವಕ್ತಾರೆ ಯವೊನೆ ಮೆವೆಂಗ್‌ ಕಾಂಗ್ ಈ ಕುರಿತು ಪ್ರತಿಕ್ರಿಯಿ

8 Apr 2026 3:14 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಇಲ್ಲ; ವದಂತಿಗಳಿಗೆ ಕಿವಿಗೊಡಬೇಡಿ : ಆಹಾರ, ನಾಗರಿಕ ಸರಬರಾಜು ಇಲಾಖೆ

​ಬೆಂಗಳೂರು : ರಾಜ್ಯದ ವಿವಿಧ ಆಟೋ ಗ್ಯಾಸ್ ಬಂಕ್‌ಗಳಲ್ಲಿ ಅನಿಲದ ದಾಸ್ತಾನು ಕೊರತೆಯಿದೆ ಎಂಬ ತಪ್ಪು ಮಾಹಿತಿಯ ಆಧಾರದ ಮೇಲೆ, ಕಳೆದ ಕೆಲವು ದಿನಗಳಿಂದ ಆಟೋ ಮಾಲೀಕರು ಮತ್ತು ಚಾಲಕರು ಬಂಕ್‌ಗಳ ಮುಂದೆ ಸುದೀರ್ಘ ಸರತಿ ಸಾಲಿನಲ್ಲಿ ನ

8 Apr 2026 3:07 pm
ಕೇರಳದಲ್ಲಿ ಬದಲಾವಣೆ ಗಾಳಿ ಬೀಸುವುದೇ?

ವಿಧಾನಸಭೆ ಚುನಾವಣೆ ಪ್ರತ್ಯಕ್ಷ ಸಮೀಕ್ಷೆ

8 Apr 2026 2:36 pm
ಸಂಪಾದಕೀಯ | ಸಂವಿಧಾನ ‘ಲಾಕಪ್‌ಡೆತ್’ಗೆ ಬಲಿಯಾಗದಿರಲಿ

ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ

8 Apr 2026 2:16 pm
ಎ.11-12: ರಾಜ್ಯ ಮಟ್ಟದ ಪಂಜ ಕುಸ್ತಿ ಸ್ಪರ್ಧೆ

ಮಂಗಳೂರು, ಎ.8: ದ.ಕ. ಜಿಲ್ಲಾ ಪಂಜ ಕುಸ್ತಿ ಸಂಘದ ಆಶ್ರಯದಲ್ಲಿ ಎ. 11 ಮತ್ತು 12ರಂದು ರಾಜ್ಯ ಮಟ್ಟದ ಪಂಜ ಕುಸ್ತಿ ಸ್ಪರ್ಧೆ ಪುರಭವನದಲ್ಲಿ ನಡೆಯಲಿದೆ. ನಗರದ ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ಸಂಘದ ಕಾರ್ಯದರ್ಶಿ ರೇಮಂಡ್ ಡಿಸೋಜಾ ಸ್ಪರ್ಧ

8 Apr 2026 2:06 pm
ಮಂಗಳೂರು : ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮಾವೇಶ

ಎ. 10ರಂದು ಮುಹೂರ್ತ ಮತ್ತು ಲಾಂಛನ ಬಿಡುಗಡೆ

8 Apr 2026 2:02 pm
Odisha| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ಹಿಂಸಾಚಾರ: ಹಲವು ಗ್ರಾಮಸ್ಥರು, ಪೊಲೀಸ್ ಸಿಬ್ಬಂದಿಗೆ ಗಾಯ

ರಾಯಗಢ: ಒಡಿಶಾದ ರಾಯಗಢ ಜಿಲ್ಲೆಯಲ್ಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ಘರ್ಷಣೆ ನಡೆದು ಹಲವು ಗ್ರಾಮಸ್ಥರು ಹಾಗೂ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.  ಬಾಕ್ಸೈಟ್ ಗಣಿಗೆ ರಸ್ತೆ ನಿರ್

8 Apr 2026 1:59 pm
ಬಾಗಲಕೋಟೆ ಉಪಚುನಾವಣೆ: ನಾಳೆ ಮತದಾನ

ಬಾಗಲಕೋಟೆ: ಬಾಗಲಕೋಟೆ ಉಪಚುನಾವಣೆಗೆ ನಾಳೆ ಮತದಾನ ನಡೆಯಲಿದ್ದು, ಜಿಲ್ಲೆಯಾದ್ಯಂತ ಸಿದ್ಧತೆಗಳು ಪೂರ್ಣಗೊಂಡಿವೆ. ನವನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಿದ್ಧತಾ ಕಾರ್ಯಗಳು ನಡೆಯುತ್ತಿವೆ. ಮತಗಟ್ಟೆಗಳಿಗೆ ನಿಯೋಜಿಸಲಾದ ಸಿಬ

8 Apr 2026 1:47 pm
ರೆಪೊ ದರ ಯಥಾಸ್ಥಿತಿಯಲ್ಲಿ ಮುಂದುವರಿಕೆ : RBI ಗವರ್ನರ್ ಸಂಜಯ್ ಮಲ್ಹೋತ್ರಾ

ಹೊಸದಿಲ್ಲಿ: ಪಶ್ಚಿಮ ಏಶ್ಯ ಬಿಕ್ಕಟ್ಟಿನಿಂದಾಗಿ ಉದ್ಭವಿಸಿರುವ ಜಾಗತಿಕ ಅಸ್ಥಿರತೆಯ ಹಿನ್ನೆಲೆಯಲ್ಲಿ ಹಣಕಾಸು ನೀತಿ ಸಮಿತಿ ಎಚ್ಚರಿಕೆಯ ನಿಲುವನ್ನು ತಳೆದಿದ್ದು, ರೆಪೊ ದರವನ್ನು ಶೇ.5.25ರಲ್ಲೇ ಮುಂದುವರಿಸಿದೆ ಎಂದು ಬುಧವಾರ ಭ

8 Apr 2026 1:40 pm
ಮಂಗಳೂರು: ನದಿಯಲ್ಲಿ ಮೃತದೇಹ ಪತ್ತೆ; ಕೊಲೆ ಶಂಕೆ

ಮಂಗಳೂರು: ನಗರದ ಮೀನುಗಾರಿಕಾ ದಕ್ಕೆಯ ಬಳಿಯ ನದಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಮೃತರನ್ನು ನಾಸೀರ್ ಯಾನೆ ‘ದಕ್ಕೆ ನಾಸೀರ್’ ಎಂದು ಗುರುತಿಸಲಾಗಿದೆ. ನಾಸೀರ್ ವಿರುದ್ಧ ಹಲವಾರು

8 Apr 2026 1:35 pm
Chikkamagaluru | ಚಂದ್ರದ್ರೋಣ ಪರ್ವತಗಳ ಸಾಲಿನಲ್ಲಿ ಕೇರಳದ ಮೂಲದ ಬಾಲಕಿ ನಾಪತ್ತೆ; ತೀವ್ರ ಶೋಧ

ಚಿಕ್ಕಮಗಳೂರು : ಕಾಫಿನಾಡಿನ ಪ್ರವಾಸಿ ತಾಣ ಚಂದ್ರದ್ರೋಣ ಪರ್ವತಗಳ ಸಾಲಿನಲ್ಲಿ ಕೇರಳದ ಪಾಲಕ್ಕಾಡ್ ಮೂಲದ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ನಾಪತ್ತೆಯಾಗಿದ್ದು, ಕುಟುಂಬದವರು ಹಾಗೂ ಪೊಲೀಸರು ತೀವ್ರ ಹುಟುಕಾಟ ನಡೆಸಿದ್ದಾರ

8 Apr 2026 12:49 pm
ತೀರ್ಥಹಳ್ಳಿ : ತುಂಗಾ ನದಿಯಲ್ಲಿ ಈಜಲು ತೆರಳಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

ಶಿವಮೊಗ್ಗ: ತೀರ್ಥಹಳ್ಳಿಯ ತುಂಗಾ ನದಿಯಲ್ಲಿ ಈಜಲು ತೆರಳಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬುಧವಾರ ಬೆಳಿಗ್ಗೆ ಪತ್ತೆಯಾಗಿದೆ. ಮೃತನನ್ನು ಸೀಬಿನಕೆರೆಯ  ಅಕ್ಷಯ್ (26) ಎಂದು ಗುರುತಿಸಲಾಗಿದೆ. ಇವರು ತೀರ್ಥಹಳ್ಳಿಯಲ್ಲಿ ಕೆಲಸ

8 Apr 2026 11:45 am
ದಿಲ್ಲಿ ವಿಧಾನಸಭಾ ಸಂಕೀರ್ಣದಲ್ಲಿ ಭದ್ರತಾ ಲೋಪ: ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು

ಹೊಸದಿಲ್ಲಿ: ದಿಲ್ಲಿ ವಿಧಾನಸಭಾ ಸಂಕೀರ್ಣದಲ್ಲಿ ಸಂಭವಿಸಿದ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ದಿಲ್ಲಿ ಪೊಲೀಸರು ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿದ್ದಾರೆ.  “ವಿಧಾನಸಭೆಯ ಸಂಕೀರ್ಣದಲ್ಲಿ ಭದ್ರತಾಲೋಪಕ್ಕ

8 Apr 2026 11:45 am
ಸತತ ಕುಸಿತದ ನಂತರ ಏರಿದ ಚಿನ್ನ-ಬೆಳ್ಳಿ ಬೆಲೆ: ಇಂದಿನ ದರವೆಷ್ಟು?

ಬೆಳಗಿನ ವಹಿವಾಟಿನಲ್ಲಿ ಚಿನ್ನದ ಬೆಲೆಯಲ್ಲಿ ಶೇ 2.50ರಷ್ಟು ಏರಿಕೆ ಕಂಡುಬಂದಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ಜೊತೆಗೆ ಎರಡು ವಾರಗಳ ಕದನ ವಿರಾಮಕ್ಕೆ ಒಪ್ಪಿಕೊಂಡ ನಂತರ ಜಾಗತಿಕ ಅಮೂಲ್ಯ ಲೋಹಗಳ ಮಾರುಕಟ್ಟೆ

8 Apr 2026 11:23 am
ಹಾರ್ಮುಝ್ ಜಲಸಂಧಿಯಲ್ಲಿ ಹಡಗುಗಳಿಗೆ ಶುಲ್ಕ ವಿಧಿಸಲು ಇರಾನ್–ಒಮಾನ್ ಒಪ್ಪಿಗೆ

ಟೆಹ್ರಾನ್/ಮಸ್ಕತ್: ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಕೈಗೊಳ್ಳಲಾದ ಎರಡು ವಾರಗಳ ಕದನ ವಿರಾಮ ಒಪ್ಪಂದದ ಭಾಗವಾಗಿ, ಹಾರ್ಮುಝ್ ಜಲಸಂಧಿಯ ಮೂಲಕ ಸಾಗುವ ಹಡಗುಗಳಿಗೆ ಶುಲ್ಕ ವಿಧಿಸಲು ಇರಾನ್ ಮತ್ತು ಒಮಾನ್ ದೇಶಗಳಿಗೆ ಅವಕಾಶ ನೀಡ

8 Apr 2026 10:51 am
ಇರಾಕ್‌ ನಲ್ಲಿ ಅಪಹರಣಕ್ಕೊಳಗಾಗಿದ್ದ ಅಮೆರಿಕದ ಪತ್ರಕರ್ತೆ ಬಿಡುಗಡೆ

ವಾಷಿಂಗ್ಟನ್/ಬಗ್ದಾದ್: ಇರಾಕ್‌ ನಲ್ಲಿ ಅಪಹರಣಕ್ಕೊಳಗಾಗಿದ್ದ ಅಮೆರಿಕದ ಪತ್ರಕರ್ತೆ ಶೆಲ್ಲಿ ಕಿಟೆಲ್ಸನ್ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ತಿಳಿಸಿದ್ದಾರೆ. ಈ ಬೆಳವಣಿ

8 Apr 2026 10:30 am
ಶಾಸಕರಿಗೆ IPL ಫ್ರೀ ಟಿಕೆಟ್: ಪ್ರಗತಿಪರರು ಕೇಳಲು ಮರೆತ ಇನ್ನೆರಡು ಪ್ರಶ್ನೆಗಳು!

ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್‌ನ ಎಲ್ಲಾ ಜನಪ್ರತಿನಿಧಿ ಶಾಸಕರು KSCA ಸಂಸ್ಥೆ ಬಿಡಿಗಾಸಿನ ಶುಲ್ಕ ಕಟ್ಟುತ್ತಿರುವುದರಿಂದ ಶಾಸಕರಿಗೆ ಉಚಿತ ಟಿಕೆಟ್ ಬೇಕೆಂದು ಕೇಳಿದರೇ ವಿನಾ, ಉಳಿದೆಲ್ಲಾ ಜನರ ಆಸ್ತಿಗಳ ಮೇಲೆ ವರ್ಷದಿಂದ ವರ

8 Apr 2026 10:26 am
ಅಗ್ಗದ ಅತ್ತರು ಮಾರುವ ಗೋಸಂಗಿ ಸಮುದಾಯ

ಮೂಲತಃ ಅಗ್ಗವಾದ ಅತ್ತರು ಅಥವಾ ಸೆಂಟ್ ಅನ್ನು ಬೀದಿಬೀದಿ ಸುತ್ತಿ ಮಾರುವ ಕಾಯಕದ ಗೋಸಂಗಿ ಸಮುದಾಯದವರು ಈಗ ಇತರ ಸೌಂದರ್ಯವರ್ಧಕಗಳನ್ನು ಮಾರುವುದರಿಂದ ಹಿಡಿದು, ಒಳನಾಡ ಮೀನುಗಾರಿಕೆ, ಚಿಂದಿ ಆಯುವುದು ಮುಂತಾದ ಕೆಲಸಗಳನ್ನು ಮಾಡ

8 Apr 2026 9:34 am
ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಘೋಷಣೆಗೆ ವಿಶ್ವಸಂಸ್ಥೆ ಸ್ವಾಗತ: ಶಾಶ್ವತ ಶಾಂತಿಗೆ ಗುಟೆರೆಸ್ ಕರೆ

ವಾಷಿಂಗ್ಟನ್/ನ್ಯೂಯಾರ್ಕ್: ಅಮೆರಿಕ ಮತ್ತು ಇರಾನ್ ನಡುವೆ ಘೋಷಿಸಲಾದ ಎರಡು ವಾರಗಳ ಕದನ ವಿರಾಮವನ್ನು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಸ್ವಾಗತಿಸಿದ್ದಾರೆ ಎಂದು ಅವರ ವಕ್ತಾರ ಸ್ಟೀಫನ್ ಡುಜಾರಿಕ್ ತ

8 Apr 2026 9:30 am
ಕೊಪ್ಪಳ : ಅಕ್ರಮ ಮರಳುಗಾರಿಕೆ ಪತ್ತೆ; ಇಬ್ಬರ ವಿರುದ್ಧ ಎಫ್‌ಐಆರ್ ದಾಖಲು

ಕೊಪ್ಪಳ: ತಾಲೂಕಿನ ಕೋಳೂರು ಹತ್ತಿರದ ಹಿರೇಹಳ್ಳ ಪಕ್ಕದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿರುವುದು ಪತ್ತೆಯಾಗಿದ್ದು, ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಅಧಿಕೃತ ಮರಳು ಗುತ್ತಿಗೆದಾರರಿಗೆ ನಿಗದಿಪಡಿಸಿದ ಪ್ರದೇಶವನ್ನ

8 Apr 2026 9:10 am
ಕದನ ವಿರಾಮ | ಟ್ರಂಪ್ ನಿರ್ಧಾರಕ್ಕೆ ಇಸ್ರೇಲ್ ಬೆಂಬಲ; ಲೆಬನಾನ್‌ ಗೆ ಅನ್ವಯಿಸುವುದಿಲ್ಲ ಎಂದ ನೆತನ್ಯಾಹು!

ವಾಷಿಂಗ್ಟನ್/ಜೆರುಸಲೇಮ್: ಇರಾನ್ ವಿರುದ್ಧ ನಡೆಯುತ್ತಿರುವ ಮಿಲಿಟರಿ ದಾಳಿಗಳನ್ನು ಎರಡು ವಾರಗಳ ಕಾಲ ಸ್ಥಗಿತಗೊಳಿಸುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಿರ್ಧಾರಕ್ಕೆ ಇಸ್ರೇಲ್ ಬೆಂಬಲ ಸೂಚಿಸಿದೆ. ಆದರೆ ಈ ಕದನ ವಿರಾ

8 Apr 2026 8:59 am
ಸಂವಿಧಾನ ‘ಲಾಕಪ್‌ಡೆತ್’ಗೆ ಬಲಿಯಾಗದಿರಲಿ

ಆರು ವರ್ಷಗಳ ಹಿಂದೆ ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದ ತಮಿಳುನಾಡಿನ ತೂತ್ತುಕ್ಕುಡಿ ಜಿಲ್ಲೆಯ ವ್ಯಾಪಾರಿ ಪಿ. ಜಯರಾಜ್ ಹಾಗೂ ಅವರ ಪುತ್ರ ಜೆ. ಬೆನಿಕ್ಸ್ ಅವರ ಸಾತ್ತಾನ್‌ಕ್ಕುಳಂ ಪೊಲೀಸ್ ಕಸ್ಟಡಿ ಸಾವು ಮತ್ತೆ ಮು

8 Apr 2026 8:45 am
ಗಲ್ಫ್ ಬಿಟ್ಟು ಅಮೆರಿಕ ತೊಲಗಲೇಬೇಕು; ಪಟ್ಟು ಬಿಡದ ಇರಾನ್

ಎ. 10ರಿಂದ ಪಾಕಿಸ್ತಾನದಲ್ಲಿ ಕದನ ವಿರಾಮ ಮಾತುಕತೆ; ಇರಾನ್‌ ಹೇಳಿದ 10 ಅಂಶಗಳ ಯೋಜನೆಯಲ್ಲೇನಿದೆ?

8 Apr 2026 7:54 am
ಮುಂಬೈ ಇಂಡಿಯನ್ಸ್ ವಿರುದ್ಧ ಭರ್ಜರಿ ಜಯದೊಂದಿಗೆ ಅಗ್ರಸ್ಥಾನಕ್ಕೇರಿದ ಆರ್‌ಆರ್

ಗುವಾಹತಿ: ಮಳೆಬಾಧಿತ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ 27 ರನ್ ಗಳಿಂದ ಗೆದ್ದ ರಾಜಸ್ಥಾನ ರಾಯಲ್ಸ್ ತಂಡ ಪ್ರಸಕ್ತ ಐಪಿಎಲ್ ಟೂರ್ನಿಯ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಮಂಗಳವಾರ ನಡೆದ 11 ಓವರ್ ಗಳ ಪಂದ್ಯದಲ್

8 Apr 2026 7:30 am
ಅನಿವಾರ್ಯವಾಗಿ ಕದನ ವಿರಾಮ ಒಪ್ಪಿಕೊಂಡ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್: ವರದಿ

ವಾಷಿಂಗ್ಟನ್: ಇರಾನ್ ಜೊತೆಗಿನ ಕದನ ವಿರಾಮ ಒಪ್ಪಂದವನ್ನು ಒಪ್ಪಿಕೊಳ್ಳಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಬೇರೆ ಉತ್ತಮ ಆಯ್ಕೆಗಳು ಇರಲಿಲ್ಲ ಎಂದು ವಿದೇಶಾಂಗ ನೀತಿ ತಜ್ಞರು ವಿಶ್ಲೇಷಿಸಿದ್ದಾರೆ ಎಂದು Aljazeera ವರದ

8 Apr 2026 7:19 am
ಹಾರ್ಮುಝ್ ಜಲಸಂಧಿ ಮುಕ್ತಗೊಳಿಸುವ ನಿರ್ಣಯದ ವಿರುದ್ಧ ಭದ್ರತಾ ಮಂಡಳಿ ಸಭೆಯಲ್ಲಿ ವಿಟೊ ಚಲಾಯಿಸಿದ ರಷ್ಯಾ, ಚೀನಾ

ವಿಶ್ವಸಂಸ್ಥೆ: ಹಾರ್ಮುಝ್ ಜಲಸಂಧಿಯನ್ನು ಮುಕ್ತಗೊಳಿಸುವ ಸಂಬಂಧ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಅಮೆರಿಕ ಮಂಡಿಸಿದ ನಿರ್ಣಯದ ವಿರುದ್ಧ ರಷ್ಯಾ ಹಾಗೂ ಚೀನಾ ವಿಟೊ ಅಧಿಕಾರ ಚಲಾಯಿಸಿವೆ. ಈ ಪ್ರಮುಖ ಶಿಪ್ಪಿಂಗ್ ಲೇನ್ ಸುರಕ

8 Apr 2026 7:10 am
ಇರಾನ್ ವಿದೇಶಾಂಗ ಸಚಿವ ಅರಾಘ್ಚಿ ಹೇಳಿಕೆಯನ್ನು ರಿಪೋಸ್ಟ್ ಮಾಡಿದ ಅಮೆರಿಕ ಅಧ್ಯಕ್ಷ ಟ್ರಂಪ್

ವಾಷಿಂಗ್ಟನ್/ಟೆಹ್ರಾನ್: ಅಮೆರಿಕದೊಂದಿಗೆ ಕದನ ವಿರಾಮ ಒಪ್ಪಂದದ ಕುರಿತು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ನೀಡಿದ ಹೇಳಿಕೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ‘ಟ್ರುತ್ ಸೋಷಿಯಲ್’ ಖಾತೆಯಲ್ಲಿ ಮರು ಹ

8 Apr 2026 6:53 am
ಇರಾನ್ ಮೇಲಿನ ದಾಳಿ ನಿಲ್ಲಿಸಿದರೆ ಕಾರ್ಯಾಚರಣೆ ಸ್ಥಗಿತ: ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಹೇಳಿದ್ದೇನು?

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧ ಪರಿಸ್ಥಿತಿಯನ್ನು ಶಮನಗೊಳಿಸುವ ದಿಸೆಯಲ್ಲಿ ಇರಾನ್ ಮಹತ್ವದ ಘೋಷಣೆ ಮಾಡಿದ್ದು, ತನ್ನ ವಿರುದ್ಧ ನಡೆಯುತ್ತಿರುವ ದಾಳಿಗಳನ್ನು ನಿಲ್ಲಿಸಿದಲ್ಲಿ ರಕ್ಷಣಾತ್ಮಕ ಸೈನಿಕ ಕಾರ್ಯಾಚರಣೆಗಳನ

8 Apr 2026 6:13 am
ಹಾರ್ಮುಝ್ ಜಲಸಂಧಿಯ ಮೂಲಕ ಎರಡು ವಾರಗಳ ಸುರಕ್ಷಿತ ಸಂಚಾರಕ್ಕೆ ಅವಕಾಶ: ಇರಾನ್ ಭರವಸೆ

ಟೆಹ್ರಾನ್: ಹಾರ್ಮುಝ್ ಜಲಸಂಧಿಯ ಮೂಲಕ ಎರಡು ವಾರಗಳ ಕಾಲ ಸುರಕ್ಷಿತ ಸಂಚಾರಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಇರಾನ್ ತಿಳಿಸಿದೆ. ಈ ಕುರಿತು ಪ್ರತಿಕ್ರಿಯಿಸಿದ ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಅವರು, “ಇರಾನ್‌ ನ ಸ

8 Apr 2026 6:01 am
ಎರಡು ವಾರಗಳ ಕದನ ವಿರಾಮ ಒಪ್ಪಂದಕ್ಕೆ ಇರಾನಿನ ಸುಪ್ರೀಂ ರಾಷ್ಟ್ರೀಯ ಭದ್ರತಾ ಮಂಡಳಿ ಅನುಮೋದನೆ

ಟೆಹ್ರಾನ್: ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ನಡೆದ ಮಾತುಕತೆಗಳ ಬಳಿಕ ಫಲಪ್ರದವಾದ ಎರಡು ವಾರಗಳ ಕದನ ವಿರಾಮ ಒಪ್ಪಂದಕ್ಕೆ ಇರಾನ್‌ ನ ಸುಪ್ರೀಂ ರಾಷ್ಟ್ರೀಯ ಭದ್ರತಾ ಮಂಡಳಿ ಅನುಮೋದನೆ ನೀಡಿದೆ ಎಂದು Aljazeera ವರದಿ ಮಾಡಿದೆ. ಮೆಹರ್ ಸ

8 Apr 2026 5:33 am
ಇರಾನ್ ಮೇಲೆ ದಾಳಿ ಸ್ಥಗಿತ: ಎರಡು ವಾರಗಳ ಕದನ ವಿರಾಮಕ್ಕೆ ಟ್ರಂಪ್ ಘೋಷಣೆ

ವಾಷಿಂಗ್ಟನ್: ಇರಾನ್ ಮೇಲೆ ನಡೆಯುತ್ತಿರುವ ಬಾಂಬ್ ದಾಳಿ ಹಾಗೂ ಮಿಲಿಟರಿ ಕಾರ್ಯಾಚರಣೆಯನ್ನು ಎರಡು ವಾರಗಳ ಕಾಲ ಸ್ಥಗಿತಗೊಳಿಸುವ ಕದನ ವಿರಾಮಕ್ಕೆ ಒಪ್ಪಿಕೊಂಡಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಇ

8 Apr 2026 5:17 am
ಡಾ.ಎಚ್.ಸಿ.ಸತ್ಯನ್‌ಗೆ ನಾಡೋಜ ಪ್ರಶ್ನಿಸಿದ್ದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್‌

ಬೆಂಗಳೂರು: ಕರ್ನಾಟಕ ರಾಜ್ಯ ಮಾಹಿತಿ ಆಯೋಗದ ಪ್ರಭಾರ ಮುಖ್ಯ ಮಾಹಿತಿ ಆಯುಕ್ತರಾಗಿದ್ದು ಸದ್ಯ ನಿವೃತ್ತಿ ಹೊಂದಿರುವ ಡಾ.‌ ಎಚ್.ಸಿ‌. ಸತ್ಯನ್ ಅವರಿಗೆ ಹಂಪಿ‌ ಕನ್ನಡ ವಿಶ್ವವಿದ್ಯಾಲಯ 'ನಾಡೋಜ' ಪದವಿ ಪ್ರದಾ‌ನ ಮಾಡಿರುವುದನ್ನು ಪ್

8 Apr 2026 12:44 am
ಅತ್ಯಾಚಾರ ಆರೋಪ; ಇನ್‌ಸ್ಪೆಕ್ಟರ್ ಸಂದೇಶ್ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ

ಬೆಂಗಳೂರು: ದಕ್ಷಿಣ ಕನ್ನಡ‌ ಜಿಲ್ಲೆಯ ಶಾಲೆಯೊಂದರ ಮುಖ್ಯ ಶಿಕ್ಷಕಿ ಮೇಲೆ ಅತ್ಯಾಚಾರವೆಸಗಿದ ಆರೋಪದಲ್ಲಿ ಮೂಡಬಿದಿರೆ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್‌ (ಸದ್ಯ ಅಮಾನತುಗೊಂಡಿರುವ) ಪಿ.ಜಿ. ಸಂದೇಶ್‌ ಸೇರಿ ಮೂವರ ವಿರುದ್ಧ ದಾಖಲಾಗ

8 Apr 2026 12:42 am
ಎಲ್‍ಪಿಜಿ ಸಮಸ್ಯೆಗೆ ಕೇಂದ್ರ ಸರಕಾರವೇ ನೇರ ಹೊಣೆ; ಆಟೋ ಚಾಲಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ: ಆನಂದ್ ಕುಮಾರ್

ಬೆಂಗಳೂರು : ದೇಶದಲ್ಲಿ ತಲೆದೋರಿರುವ ಆಟೋ ಎಲ್‍ಪಿಜಿ ಸಮಸ್ಯೆಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರವೇ ಹೊಣೆಯಾಗಿದ್ದು, ತಮ್ಮದಲ್ಲದ ತಪ್ಪಿಗೆ ಹೈರಾಣಾಗಿರುವ ಆಟೋ ಚಾಲಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಎಐಸಿಸ

8 Apr 2026 12:30 am
ಸಂಸ್ಕೃತವು ಕೇವಲ ಒಂದು ಭಾಷೆಯಲ್ಲ, ಅದು ಭಾರತದ ಆತ್ಮ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು : ಸಂಸ್ಕೃತವು ಕೇವಲ ಒಂದು ಭಾಷೆಯಲ್ಲ, ಅದು ಭಾರತದ ಆತ್ಮವಾಗಿದೆ. ನಮ್ಮ ನಾಗರಿಕತೆ, ಸಂಸ್ಕೃತಿ ಮತ್ತು ತತ್ವಶಾಸ್ತ್ರದ ಮೂಲಾಧಾರವಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದ್ದಾರೆ. ಮಂಗಳವಾರ ನಗರದ ಕರ್ನ

8 Apr 2026 12:19 am
ಕೇಂದ್ರದ ವಿಫಲ ವಿದೇಶಾಂಗ ನೀತಿ, ಅಸಮರ್ಥ ನಿರ್ವಹಣೆಯಿಂದಲೇ ಇಂಧನ ಅಹಾಕಾರ : ಕೆ.ಎಚ್.ಮುನಿಯಪ್ಪ

ಬೆಂಗಳೂರು : ಕೇಂದ್ರ ಸರಕಾರದ ವಿಫಲ ವಿದೇಶಾಂಗ ನೀತಿ ಹಾಗೂ ಅಸಮರ್ಥ ನಿರ್ವಹಣೆ ಪರಿಣಾಮದಿಂದಲೇ ದೇಶದಲ್ಲಿ ಇಂಧನ ಅಹಾಕಾರ ಎದುರಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ. ಮಂಗಳವಾರ ಈ ಕುರಿ

8 Apr 2026 12:14 am
Mysuru | ಗುಂಡೇಟಿನಿಂದ ಚಿರತೆ ಸಾವು: ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಮೈಸೂರು : ಮೈಸೂರು ಜಿಲ್ಲೆಯ ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳೇದಹಳ್ಳ ರಾಜ್ಯ ಅರಣ್ಯದಿಂದ 2 ಕೀ.ಮೀ. ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ ಚಿರತೆ ಸಾವಿಗೀಡಾಗಿರುವುದು ವರದಿಯಾಗಿದೆ. ಈ ಬಗ್ಗೆ ಸಮಗ್

7 Apr 2026 11:55 pm
'ಇಂದು ರಾತ್ರಿ ಇಡೀ ನಾಗರಿಕತೆ ಸಾಯಲಿದೆ' ಎಂದ ಟ್ರಂಪ್; ಇರಾನ್ ವಿರುದ್ಧ ಪರಮಾಣು ಬಳಕೆಯ ಸಾಧ್ಯತೆ ತಳ್ಳಿಹಾಕಿದ ಶ್ವೇತಭವನ

ವಾಷಿಂಗ್ಟನ್: “ಇಂದು ರಾತ್ರಿ ಇಡೀ ನಾಗರಿಕತೆ ಸಾಯಲಿದೆ” ಎಂದು ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ ಎಚ್ಚರಿಕೆಯ ಬೆನ್ನಲ್ಲೇ, ಇರಾನ್ ವಿರುದ್ಧ ಪರಮಾಣು ಶಸ್ತ್ರಾಸ್ತ್ರಗಳ ಬಳಕೆಯ ಯಾವುದೇ ಸಾಧ್ಯತೆಯನ್ನು ಶ್ವೇ

7 Apr 2026 11:33 pm
Bengaluru | ಅಗ್ನಿ ಅವಘಡ: ಪ್ಲೈವುಡ್ ಅಂಗಡಿ ಸುಟ್ಟು ಭಸ್ಮ, ಆರು ಹಸುಗಳು ಸಾವು

ಬೆಂಗಳೂರು : ಪ್ಲೈವುಡ್ ಅಂಗಡಿಯೊಂದರಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿಯು ದನಗಳ ಕೊಟ್ಟಿಗೆಗೆ ವ್ಯಾಪಿಸಿದ ಪರಿಣಾಮ ಆರು ಹಸುಗಳು ಮೃತಪಟ್ಟಿರುವ ದಾರುಣ ಘಟನೆ ಇಲ್ಲಿನ ಡಿ.ಜೆ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂಪುರ ರಸ

7 Apr 2026 10:59 pm
ಬೆಳಗಾವಿ ಜಿಲ್ಲೆಯ ಹೂಲಿ ಗ್ರಾ.ಪಂಯಿಂದ ‘ಕುಮಾರಿ ಸಮೃದ್ಧಿ’ ಯೋಜನೆ: ಪ್ರಿಯಾಂಕ್ ಖರ್ಗೆ ಶ್ಲಾಘನೆ

ಬೆಂಗಳೂರು : ಹೆಣ್ಣು ಮಕ್ಕಳನ್ನು ಪ್ರೋತ್ಸಾಹಿಸಲು ಹಾಗೂ ಅವರ ಭವಿಷ್ಯಕ್ಕೆ ನೇರವಾಗಲು ‘ಕುಮಾರಿ ಸಮೃದಿ’ ಹೆಸರಲ್ಲಿ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿ ಗ್ರಾಮ ಪಂಚಾಯತಿ ಇತರ ಆಡಳಿತಗಳಿಗೆ ಮಾದರಿಯಾದ ಹಾಗೂ ಅನುಕರಣೀ

7 Apr 2026 10:41 pm
Bengaluru | ಮೊಬೈಲ್ ಕಳವು ಪ್ರಕರಣಗಳ ಪತ್ತೆ: 22.3 ಲಕ್ಷ ಮೌಲ್ಯದ 110 ಮೊಬೈಲ್‍ಗಳು ಜಪ್ತಿ

ಬೆಂಗಳೂರು : ಬೆಂಗಳೂರು ನಗರ ಉತ್ತರ ವಿಭಾಗದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಸಿಇಐಆರ್ ತಂತ್ರಾಂಶದ ಮೂಲಕ ಹಲವು ಮೊಬೈಲ್ ಕಳ್ಳತನ ಪ್ರಕರಣಗಳನ್ನು ಪತ್ತೆಹಚ್ಚಿದ್ದು, ಕಳುವಾಗಿದ್ದ 22.3 ಲಕ್ಷ ರೂ. ಮೌಲ್ಯದ ವಿವಿಧ ಕಂಪೆನಿಯ 110 ಮ

7 Apr 2026 10:34 pm
ಹೊಸಪೇಟೆ | ದಾಸಿಮಯ್ಯರ ವಚನಗಳು ಕಾಲಾತೀತ : ಡಾ.ಮೃತ್ಯುಂಜಯ ರುಮಾಲೆ

ಹೊಸಪೇಟೆ/ವಿಜಯನಗರ: ಸಂಪತ್ತನ್ನು ತಳ್ಳಿಹಾಕಿ ಮೌಲ್ಯಾಧಾರಿತ ಜೀವನವನ್ನು ಬೋಧಿಸಿದ ಮಹಾಶರಣ ದೇವರ ದಾಸಿಮಯ್ಯರ ಚಿಂತನೆ ಇಂದಿಗೂ ಸಮಾಜಕ್ಕೆ ದಾರಿದೀಪವಾಗಿದ್ದು, ಅವರ ವಚನಗಳು ಕಾಲಾತೀತ ಮಹತ್ವ ಹೊಂದಿವೆ ಎಂದು ನಿವೃತ್ತ ಪ್ರಾಧ್

7 Apr 2026 10:16 pm
ವಿಜಯನಗರ | ಕನ್ನಡಪರ ಸಂಘಟನೆಗಳಿಂದ ತುಂಗಭದ್ರಾ ಡ್ಯಾಮ್ ಕ್ರಸ್ಟ್ ಗೇಟ್ ಕಾಮಗಾರಿ ಪರಿಶೀಲನೆ

ವಿಜಯನಗರ/ಹೊಸಪೇಟೆ : ಜಿಲ್ಲೆಯ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದಲ್ಲಿ ನಡೆಯುತ್ತಿರುವ ಕ್ರಸ್ಟ್ ಗೇಟ್ ಅಳವಡಿಕೆ ಕಾಮಗಾರಿಯನ್ನು ಕನ್ನಡಪರ ಸಂಘಟನೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಮಳೆ

7 Apr 2026 10:13 pm
ವಿಜಯನಗರ | ವಾರ್ತಾಭಾರತಿ ವರದಿ ಫಲಶ್ರುತಿ : ಗ್ರಾಮಸ್ಥರಿಗೆ ಕಾಟ ನೀಡುತ್ತಿದ್ದ ಕೋತಿ ಸೆರೆ

ಹರಪನಹಳ್ಳಿ: ತಾಲೂಕಿನ ಯರಬಾಳು ಗ್ರಾಮದಲ್ಲಿ ರೈತರ ಮೇಲೆ ದಾಳಿ ಮಾಡಿ ಗಾಯಗೊಳಿಸುತ್ತಿದ್ದ ಕೋತಿಯನ್ನು ಕೊನೆಗೂ ಸೆರೆ ಹಿಡಿಯಲಾಗಿದೆ. “ಕೋತಿ ದಾಳಿಗೆ 12ಕ್ಕೂ ಹೆಚ್ಚು ಮಂದಿ ಗಾಯ” ಎಂಬ ಶೀರ್ಷಿಕೆಯಡಿ ವಾರ್ತಾಭಾರತಿ ಪತ್ರಿಕೆಯಲ್

7 Apr 2026 10:08 pm
ಇರಾನ್‌ನಲ್ಲಿ ನೆಲೆಸಿರುವ ಭಾರತೀಯರಿಗೆ ರಾಯಭಾರ ಕಚೇರಿಯಿಂದ ತುರ್ತು ಸೂಚನೆ

ಮಂಗಳೂರು, ಎ.7: ಇರಾನ್‌ನಲ್ಲಿ ನೆಲೆಸಿರುವ ಭಾರತದ ಪ್ರಜೆಗಳಿಗೆ ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಮಂಗಳವಾರ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮುಂದಿನ 48 ಗಂಟೆಗಳ ಕಾಲ ಅತ್ಯಂ

7 Apr 2026 10:06 pm
ಅಮೆರಿಕದ ಜೊತೆಗಿನ ಎಲ್ಲಾ ಸಂವಹನಗಳನ್ನು ಸ್ಥಗಿತಗೊಳಿಸಿದ ಇರಾನ್: ವರದಿ

ಟೆಹ್ರಾನ್, ಎ.7: ಅಮೆರಿಕದೊಂದಿಗಿನ ಎಲ್ಲಾ ರಾಜತಾಂತ್ರಿಕ ಮತ್ತು ಪರೋಕ್ಷ ಸಂವಹನ ಮಾರ್ಗಗಳನ್ನು ಇರಾನ್ ಸ್ಥಗಿತಗೊಳಿಸಿದೆ ಎಂದು ಇರಾನ್‍ನ ಮಾಧ್ಯಮ ಸಂಸ್ಥೆ `ಟೆಹ್ರಾನ್ ಟೈಮ್ಸ್' ಮಂಗಳವಾರ ವರದಿ ಮಾಡಿದೆ. ಅಮೆರಿಕಾದೊಂದಿಗಿನ ಎಲ್

7 Apr 2026 10:00 pm
Kalaburagi | ಬಿಜೆಪಿ ಜಿಲ್ಲಾ ಎಸ್‌ಸಿ ಮೋರ್ಚಾಕ್ಕೆ ಪದಾಧಿಕಾರಿಗಳ ನೇಮಕ

ಕಲಬುರಗಿ: ಭಾರತೀಯ ಜನತಾ ಪಕ್ಷದ ಕಲಬುರಗಿ ಗ್ರಾಮಾಂತರ ಜಿಲ್ಲಾಧ್ಯಕ್ಷರ ಆದೇಶದ ಮೇರೆಗೆ ಕಲಬುರಗಿ ಗ್ರಾಮಾಂತರ ಜಿಲ್ಲೆಯ ಸಂಘಟನಾತ್ಮಕ ಜಿಲ್ಲಾ ಎಸ್.ಸಿ.ಮೋರ್ಚಾ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಎಸ್ ಸಿ ಮೋರ್ಚಾದ ಜಿ

7 Apr 2026 9:56 pm
ಮಂಗಳೂರು : ವಿವಿಧ ರೈಲುಗಳಿಗೆ ಹೆಚ್ಚುವರಿ ಬೋಗಿ

ಮಂಗಳೂರು, ಎ.7: ತಿಂಗಳ ರಜೆ ಹಾಗೂ ಹಬ್ಬಗಳ ಹಿನ್ನೆಲೆಯಲ್ಲಿ ರೈಲುಗಳಲ್ಲಿ ಉಂಟಾಗುವ ಪ್ರಯಾಣಿಕರ ವಿಪರೀತ ದಟ್ಟಣೆಯನ್ನು ಕಡಿಮೆ ಮಾಡಲು ರೈಲ್ವೆ ಇಲಾಖೆಯು ಮಂಗಳೂರು ಮಾರ್ಗವಾಗಿ ಸಂಚರಿಸುವ ಪ್ರಮುಖ ರೈಲುಗಳಿಗೆ ಹೆಚ್ಚುವರಿ ಸ್ಲೀಪ

7 Apr 2026 9:55 pm
Kalaburagi | ಹಝರತ್ ಖ್ವಾಜಾ ಬಂದಾ ನವಾಝ್ ದರ್ಗಾದಲ್ಲಿ ಝೆಲಾ ಮುಬಾರಕ್

ಕಲಬುರಗಿ: ಜಿಲ್ಲೆಯ ಪ್ರಮುಖ ಧಾರ್ಮಿಕ ಕೇಂದ್ರವಾದ ಹಝರತ್ ಖ್ವಾಜಾ ಬಂದಾ ನವಾಝ್ ದರ್ಗಾದ ಝೆಲಾ ಪ್ರಯುಕ್ತ ನಮಾಝ್-ಎ-ಅಸರ್ ಮಹೆಬೂಬ್ ಗುಲ್ಶನ್ ಸಮರ್ ಹೌಸ್‌ನಲ್ಲಿ ಸೋಮವಾರ ನೆರವೇರಿಸಲಾಯಿತು. ಬಳಿಕ ಮಹ್ಫಿಲ್-ಎ-ಸಮಾ ಕಾರ್ಯಕ್ರಮ ಜ

7 Apr 2026 9:53 pm
Ballari | ದೇವಲಾಪುರಕ್ಕೆ ಪಿಯು ಕಾಲೇಜು ತರಲು ಪ್ರಯತ್ನ: ಶಾಸಕ ಗಣೇಶ ಭರವಸೆ

ಬಳ್ಳಾರಿ/ಕಂಪ್ಲಿ: ಗ್ರಾಮೀಣ ಭಾಗದ ವಿದ್ಯಾರ್ಥಿನಿಯರಿಗೆ ಉನ್ನತ ಶಿಕ್ಷಣ ಸಿಗುವಂತೆ ಮುಂದಿನ ದಿನಗಳಲ್ಲಿ ದೇವಲಾಪುರಕ್ಕೆ ಪಿಯು ಕಾಲೇಜು ತರಲು ಶಕ್ತಿ ಮೀರಿ ಪ್ರಯತ್ನ ಮಾಡಲಾಗುವುದು ಎಂದು ಶಾಸಕ ಜೆ.ಎನ್. ಗಣೇಶ ಭರವಸೆ ನೀಡಿದರು.

7 Apr 2026 9:42 pm
ಭಾರತೀಯ ಅಂಡರ್-17 ಮಹಿಳಾ ಫುಟ್ಬಾಲ್ ತಂಡದ ರಶ್ಯ ಪ್ರವಾಸ : ಎಎಫ್‌ಸಿ ಅಂಡರ್-17 ಮಹಿಳಾ ಏಶ್ಯನ್ ಕಪ್ ಪಂದ್ಯಾವಳಿಗೆ ಸಿದ್ಧತೆ

Photo Credit: AIFF Media ಚೆನ್ನೈ, ಎ. 7: ಭಾರತೀಯ ಅಂಡರ್-17 ಮಹಿಳಾ ಫುಟ್ಬಾಲ್ ತಂಡವು ಮುಂಬರುವ ಎಎಫ್‌ಸಿ ಅಂಡರ್-17 ಮಹಿಳಾ ಏಶ್ಯನ್ ಕಪ್ ಪಂದ್ಯಾವಳಿಯ ಸಿದ್ಧತೆಯ ಭಾಗವಾಗಿ ಪ್ರಧಾನ ಕೋಚ್ ಪಮೇಲಾ ಕಾಂಟೀ ಉಸ್ತುವಾರಿಯಲ್ಲಿ ರಶ್ಯ ಪ್ರವಾಸ ಕೈಗೊಳ್ಳಲಿ

7 Apr 2026 9:42 pm
ಅಸ್ಸಾಂನಲ್ಲಿ ವಿಧಾನಸಭಾ ಕ್ಷೇತ್ರ ಮರುವಿಂಗಡಣೆ | ಬದಲಾಗಲಿದೆ ಅಲ್ಪಸಂಖ್ಯಾತರ ರಾಜಕೀಯ ಸಮೀಕರಣ

ಸಾಂದರ್ಭಿಕ ಚಿತ್ರ | Photo Credit : PTI ಏಪ್ರಿಲ್ 9ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂನ ಹೈಲಕಂಡಿಯಲ್ಲಿ ಹೊಸದಾಗಿ ರೂಪುಗೊಂಡ ಅಲ್ಗಾಪುರ-ಕಟ್ಲಿಚೆರಾ ಕ್ಷೇತ್ರವು ಅತಿ ಹೆಚ್ಚು ಅಭ್ಯರ್ಥಿಗಳನ್ನು ಹೊಂದಿದೆ. ಇಲ್ಲಿ 15 ಅಭ್ಯರ್ಥಿಗಳು ಕಣದ

7 Apr 2026 9:40 pm
ಐಎಸ್‌ಎಸ್‌ಎಫ್ ಶೂಟಿಂಗ್ ವಿಶ್ವಕಪ್| 10ಮೀ. ಏರ್ ಪಿಸ್ತೂಲ್ ಮಿಶ್ರ ತಂಡ ವಿಭಾಗದಲ್ಲಿ ಚಿನ್ನ ಗೆದ್ದ ಭಾರತೀಯ ಜೋಡಿ

ಪಾಲಕ್ ,  ಮುಕೇಶ್ ನೆಲವಳ್ಳಿ | Photo Credit : X  ಗ್ರೆನಾಡ, ಎ. 7: ಸ್ಪೇನ್‌ನ ಗ್ರೆನಾಡದಲ್ಲಿ ನಡೆಯುತ್ತಿರುವ ಐಎಸ್‌ಎಸ್‌ಎಫ್ ಶೂಟಿಂಗ್ ವಿಶ್ವಕಪ್‌ನಲ್ಲಿ ಮಂಗಳವಾರ ಭಾರತದ ಪಾಲಕ್ ಮತ್ತು ಮುಕೇಶ್ ನೆಲವಳ್ಳಿ 10 ಮೀಟರ್ ಏರ್ ಪಿಸ್ತೂಲ್ ಮಿ

7 Apr 2026 9:39 pm
Ballari | ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಅಗತ್ಯ : ಶಾಸಕ ಜೆ.ಎನ್.ಗಣೇಶ

ಬಳ್ಳಾರಿ/ಕಂಪ್ಲಿ: ಮಕ್ಕಳಿಗೆ ಗುಣಮಟ್ಟದ ಹಾಗೂ ಮೌಲ್ಯಯುತ ಶಿಕ್ಷಣ ಅತ್ಯಂತ ಅಗತ್ಯ ಎಂದು ಶಾಸಕ ಜೆ.ಎನ್. ಗಣೇಶ ಹೇಳಿದರು. ಪಟ್ಟಣದ ವಾಲ್ಮೀಕಿ ವೃತ್ತದ ಬಳಿಯ ಹೊಸಪೇಟೆ ಬೈಪಾಸ್ ರಸ್ತೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಎದುರುಗಡೆಯ

7 Apr 2026 9:37 pm
ಜೈಪುರ| 400ಕೋಟಿ.ರೂ.ಸೈಬರ್ ವಂಚನೆ ಜಾಲ ಭೇದಿಸಿದ ಪೊಲೀಸರು

ಜೈಪುರ,ಎ. 7: ವಿದೇಶ ವ್ಯಾಪಾರದ ಮಹಾ ನಿರ್ದೇಶನಾಲಯ (ಡಿಜಿಎಫ್‌ಟಿ)ದ ಪೋರ್ಟಲ್‌ನಲ್ಲಿರುವ ದೇಶದಾದ್ಯಂತದ 400ಕ್ಕೂ ಅಧಿಕ ಕಂಪೆನಿಗಳ ನಿರ್ದೇಶಕರ ವ್ಯಕ್ತಿ ವಿವರಗಳನ್ನು ಹ್ಯಾಕ್ ಮಾಡುವಲ್ಲಿ ಭಾಗಿಯಾದ ಪ್ರಮುಖ ಸೈಬರ್ ವಂಚನೆ ಜಾಲವೊ

7 Apr 2026 9:35 pm
ಬಿಜೆಪಿ ಸಂಸದ ಸುರೇಶ್ ಗೋಪಿ ಆಯ್ಕೆ ಪ್ರಶ್ನಿಸಿದ ಅರ್ಜಿ ವಜಾಗೊಳಿಸಿದ ಕೇರಳ ಹೈಕೋರ್ಟ್‌

ತಿರುವನಂತಪುರಂ,ಎ.7: 2024ರ ಲೋಕಸಭಾ ಚುನಾವಣೆಯಲ್ಲಿ ತ್ರಿಶೂರ್ ಕ್ಷೇತ್ರದಲ್ಲಿ ಬಿಜೆಪಿ ಸಂಸದ ಸುರೇಶ್ ಗೋಪಿ ಅವರು ಜಯ ಗಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು ಕೇರಳ ಉಚ್ಚ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ. 2024ರ ಲ

7 Apr 2026 9:34 pm
Ballari | 6.20 ಕೋಟಿ ರೂ. ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಗಣೇಶ ಭೂಮಿ ಪೂಜೆ

ಬಳ್ಳಾರಿ/ಕಂಪ್ಲಿ: ತಾಲೂಕಿನ ಗ್ರಾಮೀಣ ಭಾಗದಲ್ಲಿ ಸುಮಾರು 6.20 ಕೋಟಿ ರೂ. ವೆಚ್ಚದಲ್ಲಿ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಜೆ.ಎನ್. ಗಣೇಶ ಮಂಗಳವಾರ ಭೂಮಿ ಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಅವರು, ಪ್ರದೇಶದಲ್ಲಿ ವಿವಿ

7 Apr 2026 9:33 pm
ಅಬುಧಾಬಿಯಲ್ಲಿರುವ ಅಮೆರಿಕ ಸಂಯೋಜಿತ AI ಕೇಂದ್ರದ ಮೇಲೆ ದಾಳಿ: ಇರಾನ್ ಎಚ್ಚರಿಕೆ

ಟೆಹ್ರಾನ್, ಎ.7: ಟೆಹ್ರಾನ್‍ನಲ್ಲಿ ಎಐ (ಕೃತಕ ಬುದ್ಧಿಮತ್ತೆ)ಗೆ ಸಂಬಂಧಿಸಿದ ಕೇಂದ್ರದ ಮೇಲೆ ವೈಮಾನಿಕ ದಾಳಿ ನಡೆದಿರುವುದಕ್ಕೆ ಪ್ರತಿಯಾಗಿ ಅಬುಧಾಬಿಯಲ್ಲಿನ ಪ್ರಮುಖ ಅಮೆರಿಕ ಎಐ ಡೇಟಾ ಕೇಂದ್ರವನ್ನು ಗುರಿಯಾಗಿಸಿ ದಾಳಿ ನಡೆಯು

7 Apr 2026 9:32 pm
ವಿಜಯನಗರ | ವಾರ್ತಾಭಾರತಿ ವರದಿ ಫಲಶ್ರುತಿ : ಬೇಸಿಗೆ ನೀರಿನ ಸಂಕಷ್ಟಕ್ಕೆ ಮುನ್ನೆಚ್ಚರಿಕೆ ; 24/7 ಸಹಾಯವಾಣಿ ಆರಂಭ

ವಿಜಯನಗರ (ಹೊಸಪೇಟೆ) : ಬೇಸಿಗೆ ಆರಂಭವಾಗಿರುವುದರಿಂದ ಜಿಲ್ಲೆಯಾದ್ಯಂತ ಸಾರ್ವಜನಿಕರಿಗೆ, ವಿಶೇಷವಾಗಿ ಗ್ರಾಮೀಣ ಭಾಗದ ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳ

7 Apr 2026 9:30 pm
ಅನಾಥ ಆಶ್ರಮದಿಂದ ಯುವಕ ಪರಾರಿ: ಪ್ರಕರಣ ದಾಖಲು

ಕಾಪು, ಎ.7: ಸುಳ್ಯದ ಆರಂಬೂರಿನಲ್ಲಿ ಫೆ.6ರಂದು ಪತ್ತೆಯಾಗಿ ಇನ್ನಂಜೆ ಗ್ರಾಮದ ಶಂಕರಪುರದಲ್ಲಿರುವ ವಿಶ್ವಾಸದ ಮನೆ ಅನಾಥ ಆಶ್ರಮದಲ್ಲಿ ದಾಖಲಾಗಿದ್ದ ಅನಾಥ ಬುದ್ಧಿಮಾಂದ್ಯ ಯುವಕನೊಬ್ಬ ಮಾ.30ರಂದು ರಾತ್ರಿ ಆಶ್ರಮ ದಿಂದ ತಪ್ಪಿಸಿಕೊ

7 Apr 2026 9:27 pm
ಗಾಝಾ| ಇಸ್ರೇಲ್ ದಾಳಿಯಲ್ಲಿ ಕನಿಷ್ಠ 10 ಮಂದಿ ಮೃತ್ಯು

ಗಾಝಾನಗರ, ಎ.7: ಗಾಝಾದ ಅಲ್-ಮಘಾಜಿ ನಗರದ ಪೂರ್ವದಲ್ಲಿ ಸ್ಥಳಾಂತರಗೊಂಡವರು ಆಶ್ರಯ ಪಡೆದಿದ್ದ ಶಾಲೆಯ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 10 ಮಂದಿ ಮೃತಪಟ್ಟಿದ್ದು, 13 ಮಂದಿ ಗಾಯಗೊಂಡಿರುವುದಾಗಿ ಸ್ಥಳೀಯ ಆಸ್ಪತ್

7 Apr 2026 9:26 pm
ಮೀನುಗಾರರ ಸಹಕಾರ ಸಂಘಕ್ಕೆ ಲಕ್ಷಾಂತರ ರೂ. ವಂಚನೆ: ಪ್ರಕರಣ ದಾಖಲು

ಬೈಂದೂರು: ಕರಾವಳಿ ಸಾಂಪ್ರದಾಯಿಕ ಮೀನುಗಾರರ ಸಹಕಾರ ಸಂಘ ಉಪ್ಪುಂದ ಇಲ್ಲಿನ ಅಧಿಕಾರಿಗಳು ಲಕ್ಷಾಂತರ ರೂ. ಹಣ ದುರುಪಯೋಗಪಡಿಸಿ ವಂಚಿಸಿರುವ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಘದಲ್ಲಿ ಈ ಹಿಂದೆ ಮುಖ್ಯಕಾರ್ಯನ

7 Apr 2026 9:26 pm
ಪ್ರಕತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

ಗಂಗೊಳ್ಳಿ, ಎ.7: ವಿಪರೀತ ಮದ್ಯ ಸೇವನೆಯಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಗುಜ್ಜಾಡಿ ಗ್ರಾಮದ ನಾಯಕ ವಾಡಿಯ ಉಮೇಶ ಖಾರ್ವಿ(59) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಎ.6ರಂದು ರಾತ್ರಿ ಮನೆಯ ಜಗುಲಿಯ ಬಳಿಯ ಕಿಟಕಿಗೆ ನೇಣು ಬಿಗಿದು ಆ

7 Apr 2026 9:25 pm
7 Apr 2026 9:24 pm
ಮಂಗಳೂರು: ಸಹಾಯಕ ಔಷಧ ನಿಯಂತ್ರಕ ಬಾಬು ಬಿ.ಎನ್. ಮನೆ, ಕಚೇರಿಗೆ ಲೋಕಾಯುಕ್ತ ದಾಳಿ

ಚಿಕ್ಕಬಳ್ಳಾಪುರ, ಬೆಂಗಳೂರು, ಮಂಗಳೂರಿನ ಮನೆ, ಕಚೇರಿಯಲ್ಲಿ ನಗದು, ಚಿನ್ನ-ಬೆಳ್ಳಿ ಪತ್ತೆ

7 Apr 2026 9:21 pm
ನಾಳೆಯಿಂದ(ಎ.8) ಕಾಳಗಿಯಲ್ಲಿ ಕ್ರೀಡಾ ಉತ್ಸವ

ಕಾಳಗಿ : ಪಟ್ಟಣದ ಶ್ರೀ ನೀಲಕಂಠ ಕಾಳೇಶ್ವರ ದೇವಸ್ಥಾನ ಆವರಣದಲ್ಲಿ ಬುಧವಾರದಿಂದ ಜಾತ್ರಾ ಮಹೋತ್ಸವದ ಅಂಗವಾಗಿ ಕ್ರೀಡಾ ಉತ್ಸವವನ್ನು ಹಮ್ಮಿಕೊಳ್ಳಲಾಗಿದ್ದು, ಎಲ್ಲಾ ಪೂರ್ವಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಮಾಜಿ ಜಿಲ್ಲಾ ಪಂ

7 Apr 2026 9:18 pm