SENSEX
NIFTY
GOLD
USD/INR

Weather

23    C

ಡಿಜಿಟಲ್ ಸುದ್ದಿ ಮೂಲಗಳು

...
ಟೆಕ್ಕಿಗಳಿಗೂ ತಟ್ಟಿದ ಯುದ್ಧದ ಬಿಸಿ; ತಕ್ಷಣ ದೇಶ ತೊರೆಯುವಂತೆ ಇರಾನ್ ಎಚ್ಚರಿಕೆ

ಟೆಹರಾನ್: ಮಧ್ಯಪ್ರಾಚ್ಯ ಸಂಘರ್ಷದ ಬಿಸಿ ಇದೀಗ ದೈತ್ಯ ತಂತ್ರಜ್ಞಾನ ಕಂಪನಿಗಳಿಗೂ ತಟ್ಟಿದ್ದು, ಅಮೆರಿಕದ ಪ್ರಮುಖ ತಂತ್ರಜ್ಞಾನ ಹಾಗೂ ಏರೋಸ್ಪೇಸ್ ಕಂಪನಿಗಳಿಗೆ ಇರಾನ್ ನ ರೆವಲ್ಯೂಶನರಿ ಗಾರ್ಡ್ ಕಾರ್ಪ್ಸ್ (IRGC) ಎಚ್ಚರಿಕೆ ನೀಡಿ

1 Apr 2026 7:51 am
ಬೈರೂತ್ ಮೇಲೆ ಇಸ್ರೇಲ್ ದಾಳಿ: ಏಳು ಮಂದಿ ಮೃತ್ಯು

ಟೆಹರಾನ್: ದಕ್ಷಿಣ ಬೈರೂತ್ ಮಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಕನಿಷ್ಠ ಏಳು ಮಂದಿ ಮೃತಪಟ್ಟು 24ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಲೆಬನಾನ್ ಆರೋಗ್ಯ ಸಚಿವಾಲಯ ಪ್ರಕಟಿಸಿದೆ. ಜ್ನಾಹ್ ಪ್ರದೇಶದಲ್ಲಿ ನಡೆದ ದಾಳಿಯಲ್ಲಿ

1 Apr 2026 7:40 am
Bengaluru | ಪ್ರತಿಷ್ಠಿತ ಕಂಪೆನಿಗಳ ಹೆಸರಿನಲ್ಲಿ ನಕಲಿ ವಾಚ್‍ಗಳ ಮಾರಾಟ: ಐವರ ಬಂಧನ

ಬೆಂಗಳೂರು, ಮಾ.31: ಪ್ರತಿಷ್ಠಿತ ಕಂಪೆನಿಗಳ ಹೆಸರಿನಲ್ಲಿ ನಕಲಿ ವಾಚ್‍ಗಳನ್ನು ಮಾರಾಟ ಮಾಡುತ್ತಿದ್ದ 5 ಅಂಗಡಿಗಳ ಮೇಲೆ ಸಿಸಿಬಿ ಆರ್ಥಿಕ ಅಪರಾಧ ದಳದ ಪೊಲೀಸರು ದಾಳಿ ನಡೆಸಿ ಐವರನ್ನು ಬಂಧಿಸಿ 25 ಲಕ್ಷ ಮೌಲ್ಯದ 670 ವಾಚ್ ಹಾಗೂ 414 ಬಿಡಿ ಭ

1 Apr 2026 12:37 am
ಏಶ್ಯನ್ ಬಾಕ್ಸಿಂಗ್ ಚಾಂಪಿಯನ್ ಶಿಪ್ | ಪ್ರಿಯಾಗೆ 5:0 ಅಂತರದ ವಿಜಯ

Photo : Asian Boxing ಉಲನ್ಬಾತರ್, ಮಾ. 31: ಮಂಗೋಲಿಯದ ಉಲಾನ್ಬಾತರ್ನಲ್ಲಿ ನಡೆಯುತ್ತಿರುವ 2026ರ ಆವೃತ್ತಿಯ ಏಶ್ಯನ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ನ ಎರಡನೇ ದಿನವಾದ ಮಂಗಳವಾರ ಭಾರತದ ಪ್ರಿಯಾ 5:0 ಅಂತರದ ವಿಜಯ ಸಾಧಿಸಿದರೆ, ಜಾದುಮಣಿ ಸಿಂಗ್ ಮಂಡೆಂ

1 Apr 2026 12:36 am
ಬಿಜೆಪಿ ನಾಯಕರದ್ದು ರಾಜಕೀಯಕ್ಕಾಗಿ ಕನ್ನಡ ವಿರೋಧಿ ಧೋರಣೆ: ಟಿ.ಎ.ನಾರಾಯಣಗೌಡ

ಬೆಂಗಳೂರು: ಬಿಜೆಪಿ ನಾಯಕರು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಕನ್ನಡ ವಿರೋಧಿ ಧೋರಣೆ ತಾಳುತ್ತಿದ್ದಾರೆ. ಕನ್ನಡಿಗರ ಮೇಲಿನ ಅನಗತ್ಯ ಹಿಂದಿ ಹೇರಿಕೆಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆ

1 Apr 2026 12:26 am
Belagavi | ಹೊಲದಲ್ಲಿ ಗಾಂಜಾ ಬೆಳೆದ ವ್ಯಕ್ತಿಯ ಬಂಧನ

ಬೆಳಗಾವಿ: ಸಮೀಪದ ಮುಗಳಿಹಾಳ ಗ್ರಾಮದ ಹೊಲದಲ್ಲಿ ಗಾಂಜಾ ಗಿಡ ಬೆಳೆದಿದ್ದ ವ್ಯಕ್ತಿಯನ್ನು ಮುರಗೋಡ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮುಗಳಿಹಾಳ ಗ್ರಾಮದ ಸಾಬಣ್ಣಾ ಬಸಪ್ಪ ದಳವಾಯಿ ಎಂದು ಗುರುತಿಸಲಾಗಿದೆ. ಆರೋಪಿಯಿಂದ ಸು

1 Apr 2026 12:14 am
ಸ್ಕ್ವಾಷ್: ಅನಾಹತ್, ಅಭಯ್ ಗೆ ಏಷ್ಯನ್ ವರ್ಷದ ಆಟಗಾರ ಪ್ರಶಸ್ತಿ

ಚೆನ್ನೈ, ಮಾ.31: ಭಾರತದ ಅಭಯ್ ಸಿಂಗ್ ಏಷ್ಯನ್ ಸ್ಕ್ವಾಷ್ ಫೆಡರೇಶನ್ (ಎಎಸ್ಎಫ್)ನಿಂದ 2025ನೇ ಸಾಲಿನ ವರ್ಷದ ಆಟಗಾರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಮಹಿಳೆಯರ (ಜೂನಿಯರ್) ವಿಭಾಗದಲ್ಲಿ ಯುವ ಆಟಗಾರ್ತಿ ಅನಾಹತ್ ಸಿಂಗ್ ಅಗ್ರ ಗೌರವಕ್ಕ

1 Apr 2026 12:06 am
ಪತ್ರಕರ್ತ ವೆಂಕಟೇಶ ಸಂಪ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ

ಬೆಂಗಳೂರು: ಪತ್ರಕರ್ತ, ಸಂಪದ ಸಾಲು ಪತ್ರಿಕೆಯ ಸಂಪಾದಕರಾದ ವೆಂಕಟೇಶ ಎಸ್ ಸಂಪ ಅವರಿಗೆ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ KUWJ ಪ್ರಶಸ್ತಿ, ಮಂಗಳ ಎಂ ವರ್ಗೀಸ್ ಪ್ರಶಸ್ತಿಯನ್ನು ಎಪ್ರಿಲ್ 11 ಮತ್ತು 12 ರಂದು ನೆಡೆಯುವ ಬೀದ

1 Apr 2026 12:00 am
ಪತ್ನಿ ಕೊಲೆ ಪ್ರಕರಣ | LPG ಬುಕ್ಕಿಂಗ್ ನಿಂದ ಸಿಕ್ಕಿಬಿದ್ದ ಸೇನೆಯ ಮಾಜಿ ಕ್ಯಾಪ್ಟನ್!

ಭೋಪಾಲ, ಮಾ. 31: ಪತ್ನಿ ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾದ ಬಳಿಕ ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಭಾರತೀಯ ಸೇನೆಯ ಮಾಜಿ ಕ್ಯಾಪ್ಟನ್ ನನ್ನು ಬಂಧಿಸಲು ಪೊಲೀಸರಿಗೆ LPG ಸಿಲಿಂಡರ್ ಬುಕ್ಕಿಂಗ್ ನೆರವಾದ ಘಟನೆ ಮಧ್ಯಪ್ರ

31 Mar 2026 11:56 pm
ಭದ್ರತೆಗೆ ಒತ್ತು: ಚೀನಾದ ಸಿಸಿಕ್ಯಾಮರಾಗಳಿಗೆ ಭಾರತದಿಂದ ನಿರ್ಬಂಧ

ಹೈಕ್ವಿಷನ್ ಮತ್ತು ದಹುವಾಗೆ ಭಾರತದಿಂದ ಗೇಟ್‌ ಪಾಸ್

31 Mar 2026 11:53 pm
ಎರಡು ವರ್ಷ ನಮ್ಮದೇ ಸರ್ಕಾರ ಇರುತ್ತೆ, ನಾವೇ ಮುಖ್ಯಮಂತ್ರಿ ಆಗಿರ್ತೀವಿ: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ರಾಜ್ಯದಲ್ಲಿ ಇನ್ನೂ ಎರಡು ವರ್ಷ ನಮ್ಮದೇ ಸರ್ಕಾರ ಇರುತ್ತೆ. ನಾವೇ ಮುಖ್ಯಮಂತ್ರಿ ಆಗಿರ್ತೀವಿ. ಎಚ್.ವೈ.ಮೇಟಿಯವರು ಕೈಗೊಂಡ ಅಭಿವೃದ್ಧಿ ಕಾರ್ಯಗಳು ಸುಗಮವಾಗಿ ಮುಂದುವರೆಯಲು ಉಮೇಶ್ ಮೇಟಿಯವರನ್ನು ಗೆಲ್ಲಿಸಿ ಎಂದು ಮ

31 Mar 2026 11:52 pm
ಮಾರಣಾಂತಿಕ ದಾಳಿ ಪ್ರಕರಣಗಳ ದೋಷಿಗಳಿಗೆ ಗಲ್ಲು ವಿಧಿಸುವ ಮಸೂದೆಗೆ ಇಸ್ರೇಲ್ ಸಂಸತ್ ಅಸ್ತು

ಟೆಲ್ ಅವೀವ್, ಮಾ.31: ಪಶ್ಚಿಮ ದಂಡೆಯಲ್ಲಿ ಮಾರಣಾಂತಿಕ ದಾಳಿಗಳನ್ನು ನಡೆಸಿದ ಪ್ರಕರಣಗಳಲ್ಲಿ ದೋಷಿಗಳೆಂದು ಪರಿಗಣಿಸಲ್ಪಟ್ಟ ಫೆಲೆಸ್ತೀನಿಯರನ್ನು ಗಲ್ಲಿಗೇರಿಸುವುದಕ್ಕೆ ಅವಕಾಶ ನೀಡುವ ವಿವಾದಾತ್ಮಕ ಮಸೂದೆಯನ್ನು ಇಸ್ರೇಲ್ ಸಂ

31 Mar 2026 11:46 pm
ಕಲಬುರಗಿ ಪಾಲಿಕೆಯ 2026-27ನೇ ಸಾಲಿನ ಬಜೆಟ್ ಮಂಡನೆ

► 234.44 ಕೋಟಿ ರೂ. ಗಾತ್ರದ ಬಜೆಟ್ ಮಂಡನೆ

31 Mar 2026 11:42 pm
ಎ.1ರಿಂದ ಭಾರತದ ಮೊದಲ ಡಿಜಿಟಲ್ ಜನಗಣತಿ ಆರಂಭ

ಸ್ವಯಂ-ಗಣತಿ ಮೂಲಕ ವಿವರಗಳನ್ನು ಸಲ್ಲಿಸಲು ಅವಕಾಶ

31 Mar 2026 11:38 pm
IPL 2026 | ಗುಜರಾತ್ ವಿರುದ್ಧ ಪಂಜಾಬ್ ಕಿಂಗ್ಸ್ ಜಯಭೇರಿ

ಕೂಪರ್ ಅರ್ಧಶತಕ, ವಿಜಯಕುಮಾರ್ ಗೆ ಮೂರು ವಿಕೆಟ್

31 Mar 2026 11:33 pm
ಸಾಮಾಜಿಕ ಮಾಧ್ಯಮಗಳಲ್ಲಿ ತಮಾಷೆ, ವಿಡಂಬನಾತ್ಮಕ ವಿಡಿಯೊ ಕಂಟೆಂಟ್ ಆದ ಭಾರತದ ವಿದೇಶಾಂಗ ನೀತಿ; ಟೀಕಿಸುವ ವಿಡಿಯೊಗಳು ಡಿಲೀಟ್ ಯಾಕೆ?

ವಿದೇಶಿ ಗಣ್ಯರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಹೇಗೆ ಸಂವಹನ ನಡೆಸುತ್ತಾರೆ ಎಂಬುದನ್ನು ತಮಾಷೆಯಾಗಿ ತೋರಿಸಿದ್ದರು ಕಂಟೆಂಟ್ ಕ್ರಿಯೇಟರ್ ಪುಲ್ಕಿತ್ ಮಾಣಿ. ಅವರ ಈ ವಿಡಿಯೊ ವೈರಲ್ ಆಗಿದ್ದು, ಮಾರ್ಚ್ ಮಧ್ಯದಲ್ಲಿ ಸರ್ಕಾರದ ಆದ

31 Mar 2026 11:19 pm
ಇರಾನ್‌ ನಿಂದ ಮೈಕ್ರೋಸಾಫ್ಟ್, ಗೂಗಲ್ ಸಹಿತ ಅಮೆರಿಕನ್ ಕಂಪೆನಿಗಳ ವಿರುದ್ಧ ದಾಳಿ ಬೆದರಿಕೆ

ಟೆಹರಾನ್, ಮಾ.31: ಪಶ್ಚಿಮ ಏಷ್ಯದಲ್ಲಿ ಅಮೆರಿಕ ಹಾಗೂ ಇಸ್ರೇಲ್ ನಡೆಸುತ್ತಿರುವ ದಾಳಿ ಕಾರ್ಯಾಚರಣೆಗಳಿಗೆ ಪ್ರತಿಕ್ರಿಯೆಯಾಗಿ ಬೃಹತ್ ತಂತ್ರಜ್ಞಾನ ಕಂಪೆನಿಗಳಾದ ಮೈಕ್ರೋಸಾಫ್ಟ್, ಆ್ಯಪಲ್, ಗೂಗಲ್, ಇಂಟೆಲ್ ಹಾಗೂ ಬೋಯಿಂಗ್ ವಿರುದ

31 Mar 2026 11:13 pm
ಇರಾನ್ ಜೊತೆ ಅಮೆರಿಕದ ಶಾಂತಿ ಒಪ್ಪಂದ ಏರ್ಪಟ್ಟರೂ ಹಿಝ್ಬುಲ್ಲಾ ವಿರುದ್ಧ ಯುದ್ಧ ನಿಲ್ಲದು: ನೆತನ್ಯಾಹು

ಟೆಲ್ ಅವೀವ್, ಮಾ.31: ಒಂದು ವೇಳೆ ಅಮೆರಿಕ ಹಾಗೂ ಇರಾನ್ ನಡುವೆ ಒಪ್ಪಂದ ಏರ್ಪಟ್ಟರೂ, ಹಿಝ್ಬುಲ್ಲಾ ಹೋರಾಟಗಾರರ ವಿರುದ್ಧ ಇಸ್ರೇಲ್ ಯುದ್ಧವನ್ನು ಮುಂದುವರಿಸಲಿದೆ ಎಂದು ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ತಿಳಿಸಿದ್ದಾರೆ.

31 Mar 2026 11:06 pm
ಜೈಶೆ ವರಿಷ್ಠ ಮಸೂದ್ ಅಝರ್‌ ನ ಸೋದರ ಅನ್ವರ್ ನಿಗೂಢ ಮರಣ

ಇಸ್ಲಾಮಾಬಾದ್, ಮಾ.31: ಜೈಶೆ ಮೊಹಮ್ಮದ್ ತೀವ್ರವಾದಿ ಸಂಘಟನೆಯ ವರಿಷ್ಠ ಮೌಲಾನಾ ಮಸೂದ್ ಅಝರ್‌ ನ ಹಿರಿಯ ಸಹೋದರ ಮೊಹಮ್ಮದ್ ತಾಹಿರ್ ಅನ್ವರ್ ನಿಗೂಢ ಸನ್ನಿವೇಶಗಳಲ್ಲಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ನಿಷೇಧಿತ ಸಂಘಟನೆಯಾದ ಜೈ

31 Mar 2026 11:04 pm
ಟ್ರಂಪ್ ಆಡಳಿತಕ್ಕೆ 435 ದಿನ | ಜನಪ್ರಿಯತೆ ಶೇ. 36ಕ್ಕೆ ಕುಸಿತ; ಶೇ. 57 ಮಂದಿಯಿಂದ ತಿರಸ್ಕಾರ

ವಾಷಿಂಗ್ಟನ್, ಮಾ. 31: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಡಳಿತಕ್ಕೆ 435 ದಿನಗಳು ಪೂರ್ಣಗೊಂಡ ಹಿನ್ನೆಲೆ ನಡೆದ ಸಮೀಕ್ಷೆಯಲ್ಲಿ ಅವರ ಜನಪ್ರಿಯತೆ ಕುಸಿತ ಕಂಡಿರುವುದು ಬೆಳಕಿಗೆ ಬಂದಿದೆ. ಸಮೀಕ್ಷೆಯ ಪ್ರಕಾರ, ಟ್ರಂಪ್ ಅವರ ಜನ

31 Mar 2026 10:54 pm
ಎ.28: ಕೊಡಗು ಜಿಲ್ಲಾ ಬ್ಯಾರಿ ಸಾಹಿತ್ಯ ಸಮ್ಮೇಳನ

ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಆಶ್ರಯದಲ್ಲಿ ಕೊಡಗು ಜಿಲ್ಲಾ ಬ್ಯಾರಿ ವೆಲ್ಫೇರ್ ಟ್ರಸ್ಟ್‌ನ ಸಹಯೋಗದೊಂದಿಗೆ ಎ.28ರಂದು ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಬ್ಯಾರಿ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಇತ್ತೀಚೆಗೆ ಮಡ

31 Mar 2026 10:44 pm
ನಾಲ್ಕರ ಹರೆಯದ ಬಾಲಕನನ್ನು ಎತ್ತಿ ತಲೆಯನ್ನು ರಸ್ತೆಗೆ ಹೊಡೆದು ಕ್ರೂರ ಹಲ್ಲೆ!

ಮುಂಬೈ, ಮಾ.31: ಆಟೋ ಚಾಲಕನೋರ್ವ ತನ್ನದೇ ಹೌಸಿಂಗ್ ಸೊಸೈಟಿಯ ನಿವಾಸಿಯೊಂದಿಗೆ ಕ್ಷುಲ್ಲಕ ಜಗಳದ ಹಿನ್ನೆಲೆಯಲ್ಲಿ ಅವರ ನಾಲ್ಕರ ಹರೆಯದ ಪುತ್ರನ ಮೇಲೆ ಕ್ರೂರ ಹಲ್ಲೆಗೈದ ಆಘಾತಕಾರಿ ಘಟನೆ ಮುಂಬೈಗೆ ಹೊಂದಿಕೊಂಡಿರುವ ಪಾಲ್ಘರ್ ಜಿಲ್

31 Mar 2026 10:25 pm
ನೇರಳಕಟ್ಟೆ : ಹಜ್ ತರಬೇತಿ ಶಿಬಿರ

ಬಂಟ್ವಾಳ : ಹಜ್ ನಿರ್ವಹಣಾ ಸಮಿತಿ ಮಂಗಳೂರು, ಸಿಟಿ ಗೋಲ್ಡ್ ಪುತ್ತೂರು, ಹೆಲ್ಪ್ ಲೈನ್ ಸರ್ವಿಸ್ ಪುತ್ತೂರು ಹಾಗೂ ಗಲ್ಫ್ ಟೂರ್ಸ್ ಆಂಡ್ ಟ್ರಾವೆಲ್ಸ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಜ್ ತರಬೇತಿ ಶಿಬಿರವು ನೇರಳಕಟ್ಟೆ ಜನಪ್ರಿಯ ಗ

31 Mar 2026 10:24 pm
ಮಂಗಳೂರು ವಿ.ವಿ.| 68.34 ಕೋಟಿ ರೂ. ಕೊರತೆ ಬಜೆಟ್ ಮಂಡನೆ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ 2026-27ನೇ ಸಾಲಿನ ಬಜೆಟ್ ನಲ್ಲಿ 68.34 ಕೋಟಿ ರೂ. ಕೊರತೆಯಾಗಲಿದೆ ಎಂದು ಕುಲಪತಿ ಪ್ರೊ.ಪಿ.ಎಲ್.ಧರ್ಮ ತಿಳಿಸಿದ್ದಾರೆ. ಅವರು ಮಂಗಳವಾರ ಮಂಗಳೂರು ವಿಶ್ವವಿದ್ಯಾನಿಲಯದ 4ನೇ ಶೈಕ್ಷಣಿಕ ಮಂಡಳಿಯ ಸಭೆ

31 Mar 2026 10:22 pm
Air India ಎಕ್ಸ್ ಪ್ರೆಸ್ ವಿಮಾನದಲ್ಲಿ ಹೊಗೆ; ತುರ್ತು ಭೂಸ್ಪರ್ಶ

ಹೊಸದಿಲ್ಲಿ, ಮಾ.31: ಪಶ್ಚಿಮ ಬಂಗಾಳದ ಬಾಗ್ಡೋಗ್ರದಿಂದ ದಿಲ್ಲಿಗೆ ಸಂಚರಿಸುತ್ತಿದ್ದ ಸಂದರ್ಭ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ಹೊಗೆ ಎಚ್ಚರಿಕೆ ಸಾಧನ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಅದು ಲಖ್ನೋ ವಿಮಾನ ನಿಲ್ದಾಣದಲ್ಲಿ

31 Mar 2026 10:16 pm
ಬಾಳೆಪುಣಿಯ ಕಣಂತೂರು ಪುಷ್ಪ -ಕೇಶವರಿಗೆ ' ಸ್ವಚ್ಛ ಮನೆ 'ಪ್ರಶಸ್ತಿ ಪ್ರದಾನ

ಮಂಗಳೂರು,ಮಾ.31;ರಾಷ್ಟ್ರೀಯ ಸ್ವಚ್ಛತಾ ಅಭಿಯಾನ ಸ್ವಚ್ಛ ಪರಿಸರ -ಸ್ವಚ್ಛಮನೆ ಕಾರ್ಯಕ್ರಮದ ಅಂಗವಾಗಿ ಮುಡಿಪು ಅಪ್ನಾದೇಶ್ ಸ್ವಚ್ಛತಾ ಬಳಗ ಜನಶಿಕ್ಷಣ ಟ್ರಸ್ಟ್ ವತಿಯಿಂದ ಕಣಂತೂರು ಪುಷ್ಪ -ಕೇಶವರ ಮನೆಗೆ ಸ್ವಚ್ಛ ಮನೆ ಪ್ರಶಸ್ತಿ ಪ

31 Mar 2026 10:13 pm
Kodagu | ಯಶಸ್ವಿ ಕಾರ್ಯಾಚರಣೆ : ಅರಣ್ಯಕ್ಕೆ ಮರಳಿದ ಕಾಡಾನೆ ಹಿಂಡು

ಮಡಿಕೇರಿ: ತಿತಿಮತಿ ಅರಣ್ಯ ವಲಯಕ್ಕೆ ಒಳಪಡುವ ತೋಟಗಳಲ್ಲಿ ಬೀಡುಬಿಟ್ಟಿದ್ದ ಕಾಡಾನೆ ಹಿಂಡನ್ನು ಮರಳಿ ಅರಣ್ಯಕ್ಕೆ ಅಟ್ಟುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ತಿತಿಮತಿಯ ತೋಟದಲ್ಲಿ ಬೀಡುಬಿಟ್ಟಿದ್ದ ಮರ

31 Mar 2026 10:09 pm
ಅಮರೇಶ ನುಗಡೋಣಿ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ರಾಯಚೂರು: ಜಿಲ್ಲೆಯ ಪ್ರಸಿದ್ಧ ಕಥೆಗಾರ, ಸೃಜನಶೀಲ‌ ಬರಹಗಾರ ಅಮರೇಶ ನುಗಡೋಣಿ ಅವರಿಗೆ ದಿಲ್ಲಿಯ ಸಾಹಿತ್ಯ ಅಕಾಡೆಮಿ ಸಭಾಂಗಣದಲ್ಲಿ 2025ರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಅಮರೇಶ ನುಗಡೋಣಿ ಅವರ 'ದಡ ಸೇರ

31 Mar 2026 10:06 pm
IPL 2026 | CSK ಲೋಗೊ ಚುಂಬಿಸಿದ ರವೀಂದ್ರ ಜಡೇಜ; ತಂಡ ತ್ಯಜಿಸಿದರೂ ಬಿಡದ ಸೆಳೆತ

Photo Credit: IPL ಗುವಾಹಟಿ, ಮಾ.31: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೋಮವಾರ ನಡೆದ ಐಪಿಎಲ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡವು ಎಂಟು ವಿಕೆಟ್ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ವೇಳೆ ಚೆನ್ನೈ ತಂಡದ ಮಾಜಿ ಆಟಗಾರ ರವೀಂದ್ರ ಜಡೇಜ ಅವ

31 Mar 2026 10:05 pm
ಸರಕಾರಿ ಕಾಲೇಜಿಗೆ ಕೊಟ್ಟ ದೇಣಿಗೆ ವಿದ್ಯೆಯಿಂದ ಸಫಲ: ಸತೀಶ್ ಪೈ

ಹೆಬ್ರಿ, ಮಾ.31: ಹೆಬ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರಕ್ಕೆ ದಿ.ಹೆಬ್ರಿ ಪ್ರಫುಲ್ಲಾ ಪೈ ಅವರ ಸ್ಮರಣಾರ್ಥ ಸುಶೀಲಾ ಆನಂದ್ರಾಯ ಪೈ ಮತ್ತು ಮಕ್ಕಳು 5 ಲಕ್ಷ ರೂ. ವೆಚ್ಚದಲ್ಲಿ ಕೊಡಮಾಡಿದ ಕಾಲೇಜಿನ ಸಭಾಂ

31 Mar 2026 10:01 pm
ಇಸ್ಮಾಯಿಲ್ ಕಂಡಕರೆಗೆ ರಾಜ್ಯ ಕಾರ್ಯನಿರತ ಪತ್ರಕರ್ತ ಸಂಘದ ವಾರ್ಷಿಕ ಪ್ರಶಸ್ತಿ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2024ನೇ ಸಾಲಿನ ವಾರ್ಷಿಕ ಜಿ.ನಾರಾಯಣಸ್ವಾಮಿ (ಅತ್ಯುತ್ತಮ ಗ್ರಾಮಾಂತರ ಪ್ರಶಸ್ತಿಗೆ) ವಾರ್ತಾಭಾರತಿ ವಿಶೇಷ ವರದಿಗಾರ ಕೆ.ಎಂ ಇಸ್ಮಾಯಿಲ್ ಕಂಡಕರೆ ಅವರು ಭಾಜನರಾಗಿದ್ದಾರೆ. ಜೂ.26,

31 Mar 2026 10:01 pm
ನನಗೆ ‘ಬೇಸರ’ವಾದಾಗ ನಿವೃತ್ತಿಯಾಗುತ್ತೇನೆ: ಮುಹಮ್ಮದ್ ಶಮಿ

Photo : BCCI/X ಹೊಸದಿಲ್ಲಿ, ಮಾ.31: ‘‘ನನ್ನ ಮನಸ್ಸಿನಲ್ಲಿ ನಿವೃತ್ತಿಯ ಯೋಚನೆ ಇಲ್ಲ. ವಯಸ್ಸು, ಆಯ್ಕೆಯಲ್ಲಿ ಕಡೆಗಣನೆ ಅಥವಾ ಗಾಯದ ಸಮಸ್ಯೆಯ ಕಾರಣಕ್ಕೆ ‘ಬೇಸರ’ಗೊಂಡ ದಿನವೇ ಅಂತಾರಾಷ್ಟ್ರೀಯ ಕ್ರಿಕೆಟ್‌ ನಿಂದ ದೂರ ಸರಿಯುವೆ’’ ಎಂದು ಭಾರ

31 Mar 2026 10:01 pm
ಅಂದರ್ ಬಾಹರ್: ನಾಲ್ವರ ಬಂಧನ

ಬೈಂದೂರು, ಮಾ.31: ಹೇರೂರು ಗ್ರಾಮದ ಯರುಕೋಣೆ ಸಮೀಪ ಮಾ.30ರಂದು ಸಂಜೆ ವೇಳೆ ಅಂದರ್ ಬಾಹರ್ ಇಸ್ಪೀಟ್ ಜುಗಾರಿ ಆಡುತ್ತಿದ್ದ ನಾಲ್ವರನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ. ಕಿರಿಮಂಜೇಶ್ವರ ಗ್ರಾಮದ ಲಕ್ಷ್ಮಣ ನಾಯ್ಕ(43), ನಾವುಂದ ಗ್ರ

31 Mar 2026 10:00 pm
ಕೆಂಜಾರು ದೇವಸ್ಥಾನದಿಂದ ಕಳವು ಪ್ರಕರಣ : ಆರೋಪಿ ಬಂಧನ

ಮಂಗಳೂರು: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು ಗ್ರಾಮದ ಶ್ರೀ ರಾಮಾಂಜನೇಯ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿದ್ದ ಹಣವನ್ನು ಕಳವುಗೈದ ಪ್ರಕರಣದ ಆರೋಪಿಯನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ತಮಿಳುನಾಡು ದಿಂಡಿಗುಲ

31 Mar 2026 9:59 pm
ಮಾನವೀಯ ಸೇವೆಗೆ ರೆಡ್‌ಕ್ರಾಸ್ ಸದಾ ಬದ್ಧ: ಸಿಎ ಶಾಂತಾರಾಮ ಶೆಟ್ಟಿ

ಮಂಗಳೂರು: ಮಾನವೀಯ ಸೇವೆಯೇ ರೆಡ್‌ಕ್ರಾಸ್ ಸಂಸ್ಥೆಯ ಧ್ಯೇಯವಾಗಿದ್ದು ರಕ್ತನಿಧಿ ಸೇವೆ, ಅಗತ್ಯ ಇರುವ ವಿಕಲ ಚೇತನರಿಗೆ ಗಾಲಿಕುರ್ಚಿ ವಿತರಣೆ, ಉಚಿತ ವೈದ್ಯಕೀಯ ಶಿಬಿರ ಮುಂತಾದ ಸೇವಾ ಕಾರ್ಯಗಳಲ್ಲಿ ತೊಡಗಿಸಿ ಕೊಂಡಿದೆ. ಅಶಕ್ತರ

31 Mar 2026 9:57 pm
ಉಡುಪಿ: ಎ.4ಕ್ಕೆ ಆಟಿಸಂ ಸೊಸೈಟಿಯಿಂದ ಮಕ್ಕಳ ಕಲಾಸೌರಭ

ಉಡುಪಿ, ಮಾ.31: ಜಿಲ್ಲೆಯಾದ್ಯಂತ ಆಟಿಸಂ ಮಕ್ಕಳ ಹಾಗೂ ಅವರ ಆರೈಕೆದಾರರ ಕಾಳಜಿಗೆ ಮೀಸಲಾಗಿರುವ ಆಟಿಸಂ ಸೊಸೈಟಿ ಆಫ್ ಉಡುಪಿ ಸಂಸ್ಥೆ ಕಳೆದ ನಾಲ್ಕು ವರ್ಷಗಳಿಂದ ಆಟಿಸಂ ಮಕ್ಕಳು ಮತ್ತು ಪೋಷಕರಿಗಾಗಿ ಹಮ್ಮಿಕೊಳ್ಳುತ್ತಿರುವ ‘ಕಲಾಸೌ

31 Mar 2026 9:52 pm
31 Mar 2026 9:51 pm
1.5 ಕೋಟಿ ರೂ. ಆಸ್ತಿ ತೆರಿಗೆ ಬಾಕಿ | ಹೈದರಾಬಾದ್ ನಲ್ಲಿ ಜಯಲಲಿತಾ ಬಂಗಲೆಗೆ ಬೀಗ ಜಡಿದ ಅಧಿಕಾರಿಗಳು

ಹೈದರಾಬಾದ್, ಮಾ.31: ಹಲವಾರು ವರ್ಷಗಳಿಂದ 1.5 ಕೋಟಿ ರೂ.ಗಳ ಆಸ್ತಿ ತೆರಿಗೆ ಬಾಕಿಯಿರುವ ಹಿನ್ನೆಲೆಯಲ್ಲಿ ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆ (GHMC) ಅಧಿಕಾರಿಗಳು ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಇಲ್ಲಿನ ಬಂಗಲೆ

31 Mar 2026 9:45 pm
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಕ್ರೀಡಾಭಿಮಾನಿಗಳ ಮೊಬೈಲ್ ಕಳವು ಪ್ರಕರಣ: ನಾಲ್ವರು ಸೆರೆ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಕ್ರಿಕೆಟ್ ಪಂದ್ಯ ವೀಕ್ಷಿಸಲು ಬಂದಿದ್ದ ಅಭಿಮಾನಿಗಳ ಮೊಬೈಲ್‍ಗಳನ್ನು ಕಳವು ಮಾಡಿದ ಆರೋಪದಡಿ ನಾಲ್ವರನ್ನು ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೂವರು ಅಪ್

31 Mar 2026 9:39 pm
ಬಿಸಿಲಿನ ತಾಪಮಾನ ಹಿನ್ನೆಲೆ: ಎ.1ರಿಂದ ಸರಕಾರಿ ಕಚೇರಿ ಸಮಯದಲ್ಲಿ ಬದಲಾವಣೆ

ಕಲಬುರಗಿ: 2026ನೇ ಸಾಲಿನ ಎಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೆಚ್ಚಿನ ಬಿಸಿಲಿನ ತಾಪಮಾನ ಹಿನ್ನಲೆಯಲ್ಲಿ ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಎಪ್ರಿಲ್ 1ರಿಂದ ಅನ್ವಯವಾಗುವ

31 Mar 2026 9:37 pm
ರಾಜ್ಯಕ್ಕೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಸ್ವಾಗತಿಸಿದ ರಾಜ್ಯಪಾಲ ಗೆಹ್ಲೋಟ್

ಬೆಂಗಳೂರು: ತುಮಕೂರಿನ ಶ್ರೀ ಸಿದ್ದಗಂಗಾ ಮಠದಲ್ಲಿ ನಾಳೆ(ಎ.1)ಆಯೋಜಿಸಲಾಗಿರುವ ಡಾ.ಶ್ರೀಶಿವಕುಮಾರ ಸ್ವಾಮೀಜಿ 199ನೇ ಜಯಂತೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ

31 Mar 2026 9:27 pm
Kanpur | 50,000 ರೂ. ಕುರಿತ ವಿವಾದದಿಂದ ಬಹುಕೋಟಿ ರೂ.ಗಳ ಕಿಡ್ನಿ ದಂಧೆ ಬಯಲು

ಕಾನ್ಪುರ (ಉತ್ತರ ಪ್ರದೇಶ), ಮಾ.31: 50,000 ರೂ.ಗಳನ್ನು ಪಾವತಿಸುವ ಕುರಿತು ಉಂಟಾದ ವಿವಾದವು ಕಾನ್ಪುರದಲ್ಲಿನ ಬಹುಕೋಟಿ ರೂ.ಗಳ ಅಕ್ರಮ ಮೂತ್ರಪಿಂಡ ಕಸಿ ಜಾಲವನ್ನು ಬಹಿರಂಗಗೊಳಿಸಿದೆ. ಈ ಜಾಲವು ಹಲವಾರು ಆಸ್ಪತ್ರೆಗಳನ್ನು ಬಳಸಿಕೊಳ್ಳುತ

31 Mar 2026 9:22 pm
ಕೇಂದ್ರ ಸರಕಾರದಿಂದ ಜನರ ಮೇಲೆ ಬೆಲೆ ಏರಿಕೆ ಯುದ್ಧ: ಡಿ.ಕೆ. ಶಿವಕುಮಾರ್

ಬೆಂಗಳೂರು: ಒಂದೆಡೆ ಮಧ್ಯಪ್ರಾಚ್ಯದಲ್ಲಿ ಯುದ್ಧದ ವಾತಾವರಣ ಮುಂದುವರೆದರೆ, ಇತ್ತ ನಮ್ಮ ದೇಶದಲ್ಲಿ ಕೇಂದ್ರ ಸರಕಾರವು ಜನಸಾಮಾನ್ಯರ ಮೇಲೆ ಬೆಲೆ ಏರಿಕೆ ಯುದ್ಧ ಮಾಡುತ್ತಿದೆ ಎಂದು ಉಪಮುಖ್ಯಮಂತ್ರಿಯೂ ಆದ ಕೆಪಿಸಿಸಿ ಅಧ್ಯಕ್ಷ ಡ

31 Mar 2026 9:20 pm
Assam ನಲ್ಲಿ BJPಯ ಚುನಾವಣಾ ಪ್ರಣಾಳಿಕೆ ಬಿಡುಗಡೆ | ‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಕೊನೆಗೊಳಿಸಲು ಕಾನೂನು; ಸಮಾನ ನಾಗರಿಕ ಸಂಹಿತೆ ಜಾರಿ

ಗುವಾಹಟಿ, ಮಾ. 31: ಅಸ್ಸಾಂನ ಆಡಳಿತಾರೂಢ ಬಿಜೆಪಿಯು ಮುಂಬರುವ ವಿಧಾನಸಭಾ ಚುನಾವಣೆಗಾಗಿ ತನ್ನ ಪ್ರಣಾಳಿಕೆಯನ್ನು ಮಂಗಳವಾರ ಬಿಡುಗಡೆಗೊಳಿಸಿದ್ದು, ಅಧಿಕಾರಕ್ಕೆ ಬಂದರೆ ಮೂರು ತಿಂಗಳೊಳಗೆ ಸಮಾನ ನಾಗರಿಕ ಸಂಹಿತೆ (UCC) ಜಾರಿಗೆ ತರುವ

31 Mar 2026 9:16 pm
ದಿನಸಿ ಖರೀದಿಗೆ 2,500 ರೂ., ಮಹಿಳೆಯರಿಗೆ 3,000 ರೂ. ಪಿಂಚಣಿ; ಕೇರಳದಲ್ಲಿ ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ

ತಿರುವನಂತಪುರಂ, ಮಾ. 31: ಬಿಜೆಪಿ ನೇತೃತ್ವದ ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್ (NDA) ಮಂಗಳವಾರ ಕೇರಳ ವಿಧಾನಸಭಾ ಚುನಾವಣೆಗಾಗಿ ತನ್ನ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದ್ದು, ಅಧಿಕಾರಕ್ಕೆ ಬಂದರೆ ಬಡತನ ರೇಖೆಗಿಂತ ಕೆಳಗಿನ (BPL) ಕು

31 Mar 2026 9:13 pm
ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ಹೊಸದಿಲ್ಲಿ, ಮಾ. 31: ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಹಿ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಗಝೆಟ್ ಅಧಿಸೂಚನೆಯಲ್ಲಿ ತಿಳಿಸಿದೆ. ರಾಷ್ಟ್ರಪತ

31 Mar 2026 9:10 pm
ತಣ್ಣೀರುಬಾವಿ| ಬಡವರ ಭೂಮಿಯ ಹಕ್ಕು ನಿರಾಕರಣೆ ಸಂವಿಧಾನ ಬಾಹಿರ : ಬಿಕೆ ಇಮ್ತಿಯಾಝ್

ಮಂಗಳೂರು: ತಣ್ಣೀರುಬಾವಿ ಕಡಲು ಮತ್ತು ನದಿ ದಂಡೆಗಳ ನಡುವೆ ಅನೇಕ ವರ್ಷಗಳಿಂದ ಸರಕಾರಿ ಭೂಮಿಯಲ್ಲಿ ವಾಸವಿರುವ ಬಡವರು ಹಕ್ಕು ಪತ್ರ ನೀಡಿ ಬಡವರಿಗೆ ಭೂಮಿಯ ಹಕ್ಕನ್ನು ಖಾತರಿಗೊಳಿಸುವ ಬದಲು ಬಡವರ ಕಾಲನಿಯನ್ನೇ ಬಲಾಡ್ಯರಿಗೆ ಪರಭ

31 Mar 2026 9:06 pm
ಯುದ್ಧ ಶುರುವಾದಾಗಿನಿಂದ ಅಮೆರಿಕ, ಇಸ್ರೇಲ್, ಇರಾನ್ ಯಾವ್ಯಾವ ನಾಗರಿಕ ಮೂಲಸೌಕರ್ಯಗಳ ಮೇಲೆ ದಾಳಿ ಮಾಡಿವೆ?

ಫೆಬ್ರವರಿ 28 ರಂದು ಇರಾನ್ ಮೇಲೆ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ, ಅಮೆರಿಕ ಮತ್ತು ಇಸ್ರೇಲ್ ಸುಮಾರು 90 ಮಿಲಿಯನ್ ಜನರಿರುವ ಮಧ್ಯಪ್ರಾಚ್ಯ ರಾಷ್ಟ್ರದಾದ್ಯಂತ ಸಾವಿರಾರು ದಾಳಿಗಳನ್ನು ನಡೆಸಿವೆ. ಇವುಗಳಲ್ಲಿ ಆಸ್ಪತ್ರೆ

31 Mar 2026 9:04 pm
ಕೇರಳ ಚುನಾವಣೆ: ಮದ್ಯ ಮಾರಾಟ ನಿಷೇಧ

ಮಂಗಳೂರು: ಕೇರಳ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2026ರ ಸಂಬಂಧ ಮತದಾನದ ನಿಮಿತ್ತ ಎ.7 ಸಂಜೆ 5ಗಂಟೆಯಿಂದ ಎಪ್ರಿಲ್ 9 ರಂದು ಮಧ್ಯರಾತ್ರಿ 12 ಗಂಟೆಯ ತನಕ ಮತ್ತು ಮತ ಎಣಿಕೆಯ ನಿಮಿತ್ತ ಮೇ 3 ರ ಮಧ್ಯರಾತ್ರಿ 12 ಗಂಟ

31 Mar 2026 9:03 pm
ಕಾನೂನು ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

ಮಂಗಳೂರು, ಮಾ.31 :ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಿಷನ್ ಶಕ್ತಿ ಯೋಜನೆಯಡಿ ಸಖಿ ಒನ್ ಸ್ಟಾಪ್ ಸೆಂಟರ್ ಲೇಡಿಗೋಶನ್‌ಆಸ್ಪತ್ರೆ ಮಂಗಳೂರು ಇಲ್ಲಿ ಗುತ್ತಿಗೆ ಆಧಾರದ ಮೇಲೆ ಕಾನೂನು ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನಿಸ

31 Mar 2026 9:00 pm
ಫಾದರ್ ಮುಲ್ಲರ್ ಕಾಂಪ್ಲೆಕ್ಸ್, ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜು ಕ್ಯಾಂಪಸ್; ನವೀಕೃತ 4ಎ ಫ್ಲೆಬೋಟಮಿ ಸೆಂಟರ್ ಉದ್ಘಾಟನೆ

ಮಂಗಳೂರು, ಮಾ.31: ಫಾದರ್ ಮುಲ್ಲರ್ ಚಾರಿಟೇಬಲ್ ಇನ್‌ಸ್ಟಿಟ್ಯೂಶನ್ಸ್ (ಎಫ್‌ಎಂಸಿಐ) ತನ್ನ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಿದ್ದು, ದೇರಳಕಟ್ಟೆ ಭಾಗದ ಆರ್ಥಿಕ ಚಟುವಟಿಕೆಗಳಿಗೆ ವೇಗ ನೀಡಲಿರುವ ಆಧುನಿಕ ವಾಣಿಜ್ಯ ಸಂಕೀರ್ಣ

31 Mar 2026 8:59 pm
ಯಾರೇ ಬಂದು ನಮ್ಮ ಅಭ್ಯರ್ಥಿಗಳ ಪ್ರಚಾರ ಮಾಡಿದರೂ ಸ್ವಾಗತಿಸುತ್ತೇವೆ: ಬಿಜೆಪಿ ಅಭ್ಯರ್ಥಿಗಳ ಪರ ಯತ್ನಾಳ್ ಪ್ರಚಾರದ ಕುರಿತು ಬಿಎಸ್‌ವೈ ಪ್ರತಿಕ್ರಿಯೆ

ಬೆಂಗಳೂರು: ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಗಳಲ್ಲಿನ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಯಾರೇ ಬಂದು ಪ್ರಚಾರ ನಡೆಸಿದರೂ ಸ್ವಾಗತಿಸುತ್ತೇನೆ ಎಂದು ಮಾಜ

31 Mar 2026 8:58 pm
ಹಾರ್ಮುಝ್ ಜಲಸಂಧಿ ಮೇಲೆ ಇರಾನ್ ಬಿಗಿ ಹಿಡಿತ: ಜಾಗತಿಕ ಆರ್ಥಿಕತೆಗೆ ಆತಂಕದ ಅಲೆ

ಟೆಹ್ರಾನ್, ಮಾ.31: ಜಾಗತಿಕ ತೈಲ ಸರಬರಾಜಿನ ಜೀವನಾಡಿ ಎಂದೇ ಗುರುತಿಸಲ್ಪಡುವ ಹಾರ್ಮುಝ್ ಜಲಸಂಧಿ ಮೇಲಿನ ನಿಯಂತ್ರಣವನ್ನು ಬಿಗಿಗೊಳಿಸಲು ಇರಾನ್ ಕೈಗೊಂಡಿರುವ ಹೊಸ ಕ್ರಮ ಜಾಗತಿಕ ಮಟ್ಟದಲ್ಲಿ ಆತಂಕದ ಅಲೆ ಎಬ್ಬಿಸಿದೆ. ಜಲಸಂಧಿಯ ಮೂ

31 Mar 2026 8:56 pm
31 Mar 2026 8:48 pm
94/ಸಿಯಡಿ ಹಕ್ಕುಪತ್ರ- ಉಚಿತ ಉಪಕರಣಗಳ ವಿತರಣೆ

ಕಾಪು, ಮಾ.31: ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ ಫಲಾನುಭವಿಗಳಿಗೆ 94/ಸಿ ಹಾಗೂ 94/ಸಿಸಿ ಅಡಿಯಲ್ಲಿ ಮಂಜೂರಾದ ಖಾಯಂ ನಿವೇಶನ ಹಕ್ಕುಪತ್ರವನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಇಂದು ತಮ್ಮ ಶಾಸಕರ ಕಚೇರಿಯಲ್ಲಿ

31 Mar 2026 8:44 pm
ವ್ಯಕ್ತಿ ನಾಪತ್ತೆ

ಉಡುಪಿ, ಮಾ.31: ತಾಲೂಕಿನ ಬಡಗುಬೆಟ್ಟು ಗ್ರಾಮದ ಬೈಲೂರು ಎನ್‌ಜಿಒ ಕಾಲೋನಿ ನಿವಾಸಿ ಬಿ ಭಾಸ್ಕರ್ ನಾಯ್ಕ್ (65) ಎಂಬವರು 2023ರ ಜನವರಿ ತಿಂಗಳಿನಲ್ಲಿ ಮನೆ ಬಿಟ್ಟು ಹೋದವರು ಇದುವರೆಗೂ ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. 5 ಅಡಿ 3 ಇಂಚು ಎ

31 Mar 2026 8:42 pm
ಗ್ಯಾಸ್ ಸಿಲಿಂಡರ್‌ಗೆ ನಿಗದಿತ ದರಕ್ಕಿಂತ ಹೆಚ್ಚು ಪಡೆದರೆ ನಿರ್ದಾಕ್ಷಿಣ್ಯ ಕ್ರಮ: ಉಡುಪಿ ಡಿಸಿ ಸ್ವರೂಪಾ ಟಿ.ಕೆ. ಎಚ್ಚರಿಕೆ

ಉಡುಪಿ, ಮಾ.31: ವಾಹನಕ್ಕೆ ಬಳಕೆ ಮಾಡುವ ಎಲ್‌ಪಿಜಿ ಹಾಗೂ ಸಿಎನ್‌ಜಿ ಅನಿಲಗಳನ್ನು ತೈಲ ಕಂಪೆನಿಗಳು ನಿಗದಿಪಡಿಸಿರುವ ದರದಲ್ಲಿಯೇ ವಿತರಿಸಬೇಕು. ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿದ್ದು, ಈ ಬಗ

31 Mar 2026 8:40 pm
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳು ಪ್ರಕಟ

ವಾರ್ತಾಭಾರತಿಯ ಯೋಗೇಶ್ ಮಲ್ಲೂರು, ಅಬ್ದುಲ್ ರಹಿಮಾನ್ ತಲಪಾಡಿಗೆ ಪ್ರಶಸ್ತಿ

31 Mar 2026 8:37 pm
ಹಾರ್ಮುಝ್ ಜಲಸಂಧಿ ನೀವೇ ವಶಪಡಿಸಿಕೊಳ್ಳಿ: ಬ್ರಿಟನ್, ಫ್ರಾನ್ಸ್ ಗೆ ಟ್ರಂಪ್ ತಾಕೀತು

ವಾಷಿಂಗ್ಟನ್, ಮಾ. 31: ಇರಾನ್ ಮೇಲಿನ ಇಸ್ರೇಲ್–ಅಮೆರಿಕ ದಾಳಿಗೆ ಸಹಕಾರ ನೀಡದ ದೇಶಗಳು ಅಮೆರಿಕದ ತೈಲವನ್ನು ಖರೀದಿಸಬೇಕು ಅಥವಾ ಹಾರ್ಮುಝ್ ಜಲಸಂಧಿಯನ್ನು ತಮ್ಮ ವಶಕ್ಕೆ ಪಡೆಯಬೇಕು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗ

31 Mar 2026 8:35 pm
IPL ವರದಿ ಮಾಡುತ್ತಿದ್ದ ಬ್ರಿಟಿಷ್ ಪ್ರಸಾರ ಎಂಜಿನಿಯರ್ ಮುಂಬೈಯ ಹೋಟೆಲ್‌ ನಲ್ಲಿ ಶವವಾಗಿ ಪತ್ತೆ

ಮುಂಬೈ, ಮಾ. 31: ಐಪಿಎಲ್‌ ನ ಪ್ರಸಾರ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಬ್ರಿಟಿಷ್ ಪ್ರಜೆಯೊಬ್ಬರು ಮುಂಬೈಯ ಟ್ರೈಡೆಂಟ್ ಹೋಟೆಲ್‌ ನ ಕೊಠಡಿಯೊಂದರಲ್ಲಿ ಸೋಮವಾರ ಬೆಳಗ್ಗೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತ ವ್ಯ

31 Mar 2026 8:31 pm
Hyderabad | ಅಕ್ರಮ LPG ಜಾಲ ಪತ್ತೆ; 10 ಮಂದಿಯ ಬಂಧನ, 414 ಸಿಲಿಂಡರ್ ವಶ

ಹೈದರಾಬಾದ್, ಮಾ. 31: LPG ಸಿಲಿಂಡರ್‌ ಗಳನ್ನು ಅಕ್ರಮವಾಗಿ ದಾಸ್ತಾನು ಇಟ್ಟುಕೊಂಡು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಆಯುಕ್ತರ ಕಾರ್ಯಪಡೆ (ಜುಬಿಲಿ ಹಿಲ್ಸ್ ವಲಯ) ಹಾಗೂ ಬಂಜಾರಾ ಹಿಲ್ಸ್ ಪೊಲೀಸರು 10 ಮಂದಿಯನ್ನು ಬ

31 Mar 2026 8:25 pm
ದಾವಣಗೆರೆ ಉಪಚುನಾವಣೆ: ವಿನಯ್ ಕುಮಾರ್ ಸೊರಕೆಯಿಂದ ಪ್ರಚಾರ

ಉಡುಪಿ, ಮಾ.31: ಕಾಂಗ್ರೆಸ್ ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಮರ್ಥ್ ಪರ ಬಿರುಸಿನ ಪ್ರಚಾರ ಮಾಡಿದರು. ಈ ಸಂದರ್ಭದಲ್ಲಿ ಉದ್ಯಾವರ ಗ

31 Mar 2026 8:23 pm
71 ದಿನದಲ್ಲಿ 1,079 ಪ್ರಕರಣ ವಿಲೇವಾರಿ: ಮಾಹಿತಿ ಆಯುಕ್ತ ಬಿ.ವೆಂಕಟ ಸಿಂಗ್

ರಾಯಚೂರು:  ಕರ್ನಾಟಕ ಮಾಹಿತಿ ಆಯೋಗ ಕಲಬುರಗಿ ಪೀಠ ಕಳೆದ ಐದು ತಿಂಗಳಲ್ಲಿ 71 ದಿನ ಕಲಾಪ ನಡೆಸಿ 1,079 ಪ್ರಕರಣಗಳು ವಿಲೇವಾರಿ ಮಾಡಿದೆ ಎಂದು ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯುಕ್ತರಾದ ಬಿ.ವೆಂಕಟ ಸಿಂಗ್ ತಿ

31 Mar 2026 8:21 pm
ಸೌಕೂರು ದಸ್ತಾಗಿರ್‌ಗೆ ಕರ್ನಾಟಕ ಸರ್ವಾಭೌಮ ಪ್ರಶಸ್ತಿ

ಉಡುಪಿ, ಮಾ.31: ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಕುಂದಾಪುರ ತಾಲೂಕು ಘಟಕದ ಅಧ್ಯಕ್ಷ ಸೌಕೂರು ದಸ್ತಾಗಿರ್ ಅವರಿಗೆ ಕರ್ನಾಟಕ ಸರ್ವಾಭೌಮ ಪ್ರಶಸ್ತಿಯನ್ನು ಬೆಂಗಳೂರಿನ ಪ್ರೆಸ್ಟೀಜ್ ಸಭಾಂಗಣ

31 Mar 2026 8:20 pm
ಕುಂಜಾಲು ಸ್ಟ್ರೈಕರ್ಸ್‌ಗೆ ಮಟಪಾಡಿ ಪ್ರೀಮಿಯರ್ ಲೀಗ್ ಪ್ರಶಸ್ತಿ

ಬ್ರಹ್ಮಾವರ, ಮಾ.31: ಫ್ರೆಂಡ್ಸ್ ಮಟಪಾಡಿ ಯೂತ್ ಕ್ಲಬ್ ಮಟಪಾಡಿ ಬ್ರಹ್ಮಾವರ ವತಿಯಿಂದ ಮಟಪಾಡಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ ಬ್ರಹ್ಮಾವರ ಗಾಂಧಿ ಮೈದಾನದಲ್ಲಿ ಜರಗಿತು. ಸ್ಥಳೀಯ ಆಹ್ವಾನಿತ 10 ತಂಡಗಳು ಭಾಗವಹಿಸಿದ್ದು ಕುಂ

31 Mar 2026 8:18 pm
ಸೀನಿಯರ್ ಚೇಂಬರ್‌ಗೆ ಹುಸೇನ್ ಹೈಕಾಡಿ ನೇಮಕ

ಕುಂದಾಪುರ, ಮಾ.31: ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ನೂತನ ಅಂತಾರಾಷ್ಟ್ರೀಯ ತರಬೇತಿ ವಿಭಾಗದ ನಿರ್ದೇಶಕರಾಗಿ ಹುಸೇನ್ ಹೈಕಾಡಿ ನೇಮಕಗೊಂಡಿದ್ದಾರೆ. ಇತ್ತೀಚಿಗೆ ಬೆಂಗಳೂರಿನಲ್ಲಿ ಜರಗಿದ ಸಂಸ್ಥೆಯ 25ನೇ ರಾಷ್ಟ್ರೀಯ ಸಮ್ಮೇಳನದ

31 Mar 2026 8:16 pm
ಅಂಗದಾನ -ನಶಾಮುಕ್ತ ಅಭಿಯಾನ ಕುರಿತ ಜಾಗೃತಿ ಜಾಥ

ಕುಂದಾಪುರ, ಮಾ.31: ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್‌ನ ಎನ್‌ಎಸ್‌ಎಸ್ ಘಟಕ ಹಾಗೂ ಅಂಗದಾನ ಮತ್ತು ನಶಾಮುಕ್ತ ಅಭಿಯಾನ ಸಮಿತಿಗಳ ವತಿಯಿಂದ ಅಂಗದಾನ ಮತ್ತು ನಶಾಮುಕ್ತ ಅಭಿಯಾನ ಕುರಿತು ಜಾಗೃತಿ ಜಾಥವು ಶುಕ್ರಕವಾರ ನಡೆಯಿತು. ಬಸ

31 Mar 2026 8:13 pm
ಪ್ರಶಸ್ತಿ ಮೊತ್ತ ಬಡವರ ಚಿಕಿತ್ಸೆಗೆ ನೀಡಿದ ವಿಶುಶೆಟ್ಟಿ

ಉಡುಪಿ, ಮಾ.31: ಮುಂಬೈ ನಾಲಾ ಸೋಪಾರದಲ್ಲಿ ತುಳುಕೂಟ ಆಯೋಜಿಸಿರುವ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಮಾಜ ಸೇವಕ ವಿಶುಶೆಟ್ಟಿ ಅಂಬಲಪಾಡಿ ಅವರಿಗೆ 2026ರ ತುಳುನಾಡ ಐಸಿರಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ತುಳುಕೂಟದ

31 Mar 2026 8:12 pm
ರಾಯಚೂರು| 135 ಲೀಟರ್ ಕಲಬೆರಿಕೆ ಸೇಂದಿ ವಶಕ್ಕೆ

ರಾಯಚೂರು: ರೈಲುಗಾಡಿಯ ಮೂಲಕ ಅಕ್ರಮವಾಗಿ ಕಲಬೆರಕೆ ಸೇಂದಿ ತಂದು ಮಾರಾಟ ಮಾಡಲು ಯತ್ನಿಸಿದಾಗ ನಗರದ ರೈಲ್ವೆ ನಿಲ್ದಾಣದಲ್ಲಿ ಸುಮಾರು 135 ಲೀಟರ್ ಸೇಂದಿಯನ್ನು ಅಬಕಾರಿ ಪೊಲೀಸರು ಜಪ್ತಿ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ. ಆಂದ್ರಪ

31 Mar 2026 8:11 pm
ಕಲಬುರಗಿ| ಜನಗಣತಿಯಲ್ಲಿ ಭಾಗವಹಿಸುವಂತೆ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಮನವಿ

ಕಲಬುರಗಿ: ಎಪ್ರಿಲ್ 1 ರಿಂದ 15ರವರೆಗೆ ಕಲಬುರಗಿ ಜಿಲ್ಲೆಯಾದ್ಯಂತ ಭಾರತದ ಜನಗಣತಿ-2027ರ ಭಾಗವಾಗಿ ಮೊದಲನೇ ಹಂತದ ಡಿಜಿಟಲ್ ಗಣತಿ ಕಾರ್ಯ ನಡೆಯಲಿದ್ದು, ಜಿಲ್ಲೆಯ ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸಿ ಜನಗಣತಿ ಕಾರ್ಯದ ಯಶಸ್ಸಿಗೆ

31 Mar 2026 8:01 pm
ಎಸೆಸೆಲ್ಸಿ: ತೃತೀಯ ಭಾಷಾ ಪರೀಕ್ಷೆಗೆ 62 ಮಂದಿ ಗೈರು

ಉಡುಪಿ, ಮಾ.31: ಜಿಲ್ಲೆಯ 51 ಪರೀಕ್ಷಾ ಕೇಂದ್ರಗಳಲ್ಲಿ ಮಂಗಳವಾರ ನಡೆದ ಈ ಸಾಲಿನ ಎಸೆಸೆಲ್ಸಿಯ ತೃತೀಯ ಭಾಷಾ ಪರೀಕ್ಷೆಗೆ ಒಟ್ಟು 62 ಮಂದಿ ಪರೀಕ್ಷಾರ್ಥಿಗಳು ಗೈರುಹಾಜರಾಗಿದ್ದರು. ಜಿಲ್ಲೆಯಾದ್ಯಂತ ಪರೀಕ್ಷೆ ಯಾವುದೇ ಅವ್ಯವಹಾರಗಳಿಲ್

31 Mar 2026 7:53 pm
ರಾಷ್ಟ್ರ ಮಟ್ಟದ ದೀನ್‌ದಯಾಳ್‌ ಉಪಾಧ್ಯಾಯ ಪಂಚಾಯತ್ ಸತತ ಅಭಿವೃದ್ಧಿ ಪುರಸ್ಕಾರ: ಉಡುಪಿಯ 5 ಗ್ರಾಮ ಪಂಚಾಯತ್ ಆಯ್ಕೆ

ಮುದ್ರಾಡಿ, ಮಡಾಮಕ್ಕಿ, ವಂಡ್ಸೆ, ಹಕ್ಲಾಡಿ, ಸಾಣೂರು ಗ್ರಾಪಂಗೆ ಪ್ರಶಸ್ತಿಯ ಗರಿ

31 Mar 2026 7:44 pm
Gujarat | ಗುಪ್ತಾಂಗದಲ್ಲಿ ಚಿನ್ನ ಬಚ್ಚಿಟ್ಟು ಕಳ್ಳ ಸಾಗಾಣಿಕೆ ಯತ್ನ: 83.29 ಲಕ್ಷ ರೂ. ಮೌಲ್ಯದ ಚಿನ್ನದೊಂದಿಗೆ ಮಹಿಳೆ ಬಂಧನ

ಅಹಮದಾಬಾದ್: ತನ್ನ ಗುಪ್ತಾಂಗದಲ್ಲಿ 83.29 ಲಕ್ಷ ರೂ. ಮೌಲ್ಯದ ಚಿನ್ನವನ್ನು ಬಚ್ಚಿಟ್ಟುಕೊಂಡು ಕಳ್ಳ ಸಾಗಾಣಿಕೆ ಮಾಡಲು ಯತ್ನಿಸಿದ್ದ ಕೌಲಾಲಂಪುರ್‌ ನಿಂದ ಆಗಮಿಸಿದ್ದ ಮಹಿಳೆಯೊಬ್ಬಳನ್ನು ಅಹಮದಾಬಾದ್‌ ನ ಸರ್ದಾರ್ ವಲ್ಲಭಭಾಯಿ ಪಟ

31 Mar 2026 7:43 pm
ಭಗವಾನ್ ಮಹಾವೀರರು ಅಹಿಂಸೆ, ಸತ್ಯದ ಪ್ರತಿಪಾದಕರು; ಶಾಸಕ ಚನ್ನಾರೆಡ್ಡಿ ಪಾಟೀಲ್

ಯಾದಗಿರಿ: ಭಗವಾನ್ ಮಹಾವೀರರು ಜೈನ ಧರ್ಮದ 24ನೇ ಮತ್ತು ಕೊನೆಯ ತೀರ್ಥಂಕರರು. ಇವರು ಸತ್ಯ, ಅಹಿಂಸೆ, ಮತ್ತು ತ್ಯಾಗ ತತ್ವಗಳ ಮೂಲಕ ಜಗತ್ತಿಗೆ ಶಾಂತಿ ಮತ್ತು ಆತ್ಮಜ್ಞಾನವನ್ನು ಬೋಧಿಸಿದರೆಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂ

31 Mar 2026 7:42 pm
ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್‌ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ

ಹೊಸದಿಲ್ಲಿ: ಖ್ಯಾತ ಕೊಂಕಣಿ ಸಾಹಿತಿ/ಪತ್ರಕರ್ತ ಎಚ್.ಎಂ. ಪೆರ್ನಾಲ್ (ಹೆನ್ರಿ ಮೆಂಡೋನ್ಸಾ) ಅವರಿಗೆ 2025ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕೊಂಕಣಿ ಸಾಹಿತ್ಯ ಕ್ಷೇತ್ರದ ಗಮನಾರ್ಹ ಕೃತಿಯಾದ ‘ಕ

31 Mar 2026 7:37 pm
West Bengal | 35 ವರ್ಷಗಳ ಬಳಿಕ ವಿಧಾನಸಭಾ ಚುನಾವಣಾ ಕಣಕ್ಕೆ ಧುಮುಕಿದ ಅಧೀರ್ ರಂಜನ್ ಚೌಧರಿ

ಕೋಲ್ಕತ್ತಾ: ಲೋಕಸಭೆಯಲ್ಲಿ ಮಾಜಿ ವಿಪಕ್ಷ ನಾಯಕ, ಪಶ್ಚಿಮ ಬಂಗಾಳದ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಸುಮಾರು 35 ವರ್ಷಗಳ ಬಳಿಕ ವಿಧಾನಸಭಾ ಚುನಾವಣಾ ಸ್ಪರ್ಧೆಗೆ ಧುಮುಕಿದ್ದಾರೆ. 1991ರಲ್ಲಿ ಅಧೀರ್ ರಂಜನ್ ಚೌಧರಿ ಅವರು ವಿಧಾನ

31 Mar 2026 7:37 pm
ಕಲಬುರಗಿ| ಕೇಂದ್ರ ಕಾರಾಗೃಹದಲ್ಲಿ ನಶಾಮುಕ್ತ ಭಾರತ ಅಭಿಯಾನ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹ ಹಾಗೂ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯ ವತಿಯಿಂದ ನಶಾಮುಕ್ತ ಭಾರತ ಅಭಿಯಾನದಡಿ ಕೈದಿಗಳಿಗೆ ಸಮಾಲೋಚನೆ ನಡೆಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಿ.ಕ

31 Mar 2026 7:26 pm
ಕಲಬುರಗಿ| ವಿಶ್ವ ಬಾಯಿ ಆರೋಗ್ಯ ದಿನಾಚರಣೆ

ಕಲಬುರಗಿ: ನಗರದ ಜಿಟಿಟಿಸಿ ಕೇಂದ್ರದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಬಾಯಿ ಆರೋಗ್ಯ ಕಾರ್ಯಕ್ರಮ ಹಾಗೂ ಜಿಟಿಟಿಸಿ ಕಲಬುರಗಿ ಅವರುಗಳ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ “ವಿಶ

31 Mar 2026 6:58 pm
ಆರ್‌ಪಿಐ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾಗಿ ಎ.ಬಿ. ಹೊಸಮನಿ ನೇಮಕ

ಕಲಬುರಗಿ: ಎ.ಬಿ. ಹೊಸಮನಿ ಅವರನ್ನು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠವಲೆ) ಪಕ್ಷದ ದಕ್ಷಿಣ ಭಾರತದ ಪ್ರಧಾನ ಕಾರ್ಯದರ್ಶಿ ಹಾಗೂ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾಗಿ ನೇಮಕ ಮಾಡಲಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ರಾ

31 Mar 2026 6:43 pm
ಕಲಬುರಗಿ| ಭೀಮ್ ಆರ್ಮಿ ಮುಖಂಡನಿಗೆ ಜಾತಿ ನಿಂದನೆ ಆರೋಪ: ಪ್ರಕರಣ ದಾಖಲು

ಕಲಬುರಗಿ: ಬೂಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಕಮೆಂಟ್ ಮಾಡಿದ್ದಕ್ಕಾಗಿ ಕೆಲವರು ಜಾತಿ ನಿಂದನೆಗೈದು  ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಭೀಮ್ ಆರ್ಮಿ ಯುವ ಘಟಕದ ರಾ

31 Mar 2026 6:37 pm
ಕಲಬುರಗಿ| ಅಂಬೇಡ್ಕರ್ ಜಯಂತಿ ಪ್ರಯುಕ್ತ ಎ.12 ರಿಂದ 14ರವರೆಗೆ ಬಹಿರಂಗ ಸಭೆ, ಉಪನ್ಯಾಸ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಕಲಬುರಗಿ: ಸಂವಿಧಾನಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಡಾ. ಬಿ.ಆರ್ ಅಂಬೇಡ್ಕರ್ ಅವರ 135ನೇ ಜಿಲ್ಲಾ ಜಯಂತ್ಯೋತ್ಸವ ಸಮಿತಿ ವತಿಯಿಂದ ಎ.12 ರಿಂದ 14 ರವರೆಗೆ ನಗರದ ಜಗತ್ ವೃತ್ತದಲ್ಲಿ ಬಹಿರಂಗ ಸಭೆ, ಉಪನ್ಯಾಸ, ಪ್ರತಿಭಾ

31 Mar 2026 6:24 pm
ವಿಜಯನಗರ| ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ವಿಜಯನಗರ: ನಗರದ ಉದ್ಯೋಗ ಪೆಟ್ರೋಲ್ ಬಂಕ್ ಹತ್ತಿರ ಸುಮಾರು 40 ರಿಂದ 45ರ ಹರೆಯದ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.   ಅಪರಿಚಿತ ವ್ಯಕ್ತಿಯು 5.5 ಅಡಿ ಎತ್ತರ, ಸಾಧಾರಣ ಮೈಕಟ್ಟು ಹೊಂದಿದ್ದಾರೆ. ಅವರ ಬಗ್ಗೆ ಮಾಹಿತಿ ದೊರೆತ

31 Mar 2026 6:05 pm
ವಿಜಯನಗರ| ಅಪರಿಚಿತ ಮಹಿಳೆಯ ಮೃತದೇಹ ಪತ್ತೆ

ವಿಜಯನಗರ: ನಗರದ ಭಟ್ರಳ್ಳಿ ದೇವಸ್ಥಾನದ ಮುಂಭಾಗ ಸುಮಾರು 50 ರಿಂದ 55ರ ಹರೆಯದ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಮೃತ ಮಹಿಳೆಯು ಸುಮಾರು 5.2 ಅಡಿ ಎತ್ತರ, ಸಾಧಾರಣ ಮೈಕಟ್ಟು,  ಎಣ್ಣೆಗೆಂಪು ಮೈಬಣ್ಣವನ್ನು ಹೊಂದಿದ್ದಾರೆ.  ಮ

31 Mar 2026 5:59 pm
ಬೀದರ್‌ ಮೂಲದ ಸಿಆರ್‌ಪಿಎಫ್ ಯೋಧ ಜಾರ್ಖಂಡ್‌ನಲ್ಲಿ ಮೃತ್ಯು

ಔರಾದ್: ಬೀದರ್‌ ಜಿಲ್ಲೆಯ ಔರಾದ್ ತಾಲೂಕಿನ ಕೌಠಾ(ಬಿ) ಗ್ರಾಮದ ಸಿಆರ್‌ಪಿಎಫ್ ಯೋಧನೋರ್ವ ಜಾರ್ಖಂಡ್ ರಾಜ್ಯದಲ್ಲಿ ಮಂಗಳವಾರ ಮೃತಪಟ್ಟಿದ್ದಾರೆ. ಆನಂದ್ ವಡ್ಡೆ(32) ಮೃತಪಟ್ಟ ಸಿಆರ್‌ಪಿಎಫ್ ಯೋಧ. ಆನಂದ್ ಅವರು ಸಿಆರ್ ಪಿಎಫ್ ನಲ್ಲಿ ಸ

31 Mar 2026 5:46 pm
ಮೂಡಬಿದಿರೆ| ಪೆಟ್ರೋಲ್ ಬಂಕ್ ಬಳಿ ಭೀಕರ ಅಪಘಾತ: ತಾಯಿ – ಮಗ ಮೃತ್ಯು

ಮೂಡುಬಿದಿರೆ : ಸಮೀಪದ ಪೆಟ್ರೋಲ್ ಬಂಕ್ ಬಳಿ ಮಂಗಳವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಮತ್ತು ಮಗ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಮೂಡುಬಿದಿರೆ ತಾಲೂಕಿನ ಗಂಟಾಲ್ಕಟ್ಟೆ ನೀರಲ್ಕೆ ನಿವಾಸಿಗಳಾದ ಪ್ರೇ

31 Mar 2026 5:39 pm
ರಾಯಚೂರು| ಎಸೆಸೆಲ್ಸಿ ತೃತೀಯ ಭಾಷೆ ಪರೀಕ್ಷೆಗೆ 682 ವಿದ್ಯಾರ್ಥಿಗಳು ಗೈರು

ರಾಯಚೂರು: ಜಿಲ್ಲೆಯ 101 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ತೃತೀಯ ಭಾಷೆ ವಿಷಯದ ಪರೀಕ್ಷೆಯಲ್ಲಿ ಒಟ್ಟು 29,785 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 682 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ 3,964

31 Mar 2026 5:31 pm
ಪ್ರಚಾರ ಚಿತ್ರಗಳಿಗೆ ಬಿಜೆಪಿ,ಆರೆಸ್ಸೆಸ್ ನ ಗುಪ್ತ ನಂಟು?; 10 ರಾಜಕೀಯ ಸಿನೆಮಾಗಳ ಹಿಂದಿನ ಸತ್ಯ ಇಲ್ಲಿದೆ...

ಹೊಸದಿಲ್ಲಿ: ‘ನಮಗೆ ಆರೆಸ್ಸೆಸ್ ನಿಂದ ಅತ್ಯುತ್ತಮ ಮಾರ್ಗದರ್ಶನ ಮತ್ತು ಬೆಂಬಲ ಸಿಕ್ಕಿರದಿದ್ದರೆ ನಾವು ಈ ಚಿತ್ರವನ್ನು ಮಾಡಲು ಸಾಧ್ಯವಾಗುತ್ತಿರಲಿಲ್ಲ. ಅವರು ನಮ್ಮ ರಕ್ಷಕ ದೇವತೆಗಳು’: 2023ರಲ್ಲಿ ಬ್ಯಾಂಕಾಕ್ ನಲ್ಲಿ ನಡೆದಿದ್

31 Mar 2026 5:28 pm
ಎಪ್ರಿಲ್ 1 ರಿಂದ ಡಿಜಿಟಲ್ ಪಾವತಿಗಳ ನಿಯಮಗಳಲ್ಲಿ ಬದಲಾವಣೆ, ಆರ್‌ಬಿಐನ ಹೊಸ ನಿಯಮಗಳೇನು?

2026 ಎಪ್ರಿಲ್ 1ರಿಂದ ಡಿಜಿಟಲ್ ಪಾವತಿಗಳಿಗೆ ಅನ್ವಯವಾಗುವ ಆರ್‌ಬಿಐಯ ಹೊಸ ನಿಯಮಗಳು ಭಾರತೀಯರು ಆನ್‌ಲೈನ್ ವಹಿವಾಟುಗಳನ್ನು ಮಾಡುವ ವಿಧಾನವನ್ನು ಬದಲಾಯಿಸಲಿದೆ. ಇನ್ಮುಂದೆ ಯುಪಿಐ, ಕಾರ್ಡ್‌ಗಳು ಅಥವಾ ವ್ಯಾಲೆಟ್‌ಗಳನ್ನು ಬಳಸು

31 Mar 2026 4:56 pm
ಸ್ವತಂತ್ರ ಸುದ್ದಿ ರಚನೆಕಾರರನ್ನು ನಿರ್ಬಂಧಿಸಲು ಅವಕಾಶ ನೀಡುವ ಐಟಿ ನಿಯಮಗಳ ತಿದ್ದುಪಡಿ ಪ್ರಸ್ತಾವಿಸಿದ ಕೇಂದ್ರ ಸರಕಾರ

ಹೊಸದಿಲ್ಲಿ: 2021ರ ಮಾಹಿತಿ ತಂತ್ರಜ್ಞಾನ ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿ ಸಂಹಿತೆ ನಿಯಮಗಳಿಗೆ ಕರಡು ತಿದ್ದುಪಡಿಯಲ್ಲಿ ಸ್ವತಂತ್ರ ಸುದ್ದಿ ಸೃಷ್ಟಿಕರ್ತರಿಗೆ (ಆನ್ಲೈನ್ ಕ್ರಿಯೇಟರ್ಗಳು) ಸಾಮಾಜಿಕ ಮ

31 Mar 2026 4:52 pm