SENSEX
NIFTY
GOLD
USD/INR

Weather

22    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಶ್ರೀರಂಗಪಟ್ಟಣ | ಹನುಮ ಮಾಲಾಧಾರಿಗಳ ಸಂಕೀರ್ತನಾ ಯಾತ್ರೆ; ಜಾಮಿಯಾ ಮಸೀದಿಗೆ ನುಗ್ಗಲು ಯತ್ನ!

ಮಂಡ್ಯ : ಶ್ರೀರಂಗಪಟ್ಟಣದಲ್ಲಿ ಬುಧವಾರ ಹನುಮ ಮಾಲಾಧಾರಿಗಳ ಸಂಕೀರ್ತನಾ ಯಾತ್ರೆ ನಡೆಯಿತು. ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಪಟ್ಟಣದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿ ಕಟ್ಟೆ

3 Dec 2025 7:29 pm
ಟಿ. ನಾಗರಾಜ ರಾವ್

ಮಂಗಳೂರು : ಮಂಗಳೂರಿನ ಪ್ಲಾಂಟರ್ಸ್ ಲೇನ್ ನಿವಾಸಿ, ಕಲ್ಕೂರ ಪ್ರತಿಷ್ಠಾನದ ಸದಸ್ಯ ಟಿ. ನಾಗರಾಜ್ ರಾವ್ (63) ಡಿ.3ರಂದು ನಿಧನರಾದರು. ರಾಜ್ಯ ಮಟ್ಟದ ಪೋಲ್ ವಾಲ್ಟ್ ಪಟುವಾಗಿ ವಿದ್ಯಾರ್ಥಿ ಜೀವನದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಅನೇಕ ಬಹ

3 Dec 2025 7:26 pm
3 Dec 2025 7:21 pm
ಹರ್ಯಾಣ | ನೀರಿನಲ್ಲಿ ಮುಳುಗಿಸಿ ತನ್ನ ಪುತ್ರ ಸೇರಿ ನಾಲ್ವರು ಮಕ್ಕಳನ್ನು ಹತ್ಯೆಗೈದ ಮಹಿಳೆ!

ತನಗಿಂತ ಯಾರೂ ಸುಂದರವಾಗಿ ಕಾಣಬಾರದು ಎಂದು ಹತ್ಯೆ ನಡೆಸುತ್ತಿದ್ದ ಆರೋಪಿ

3 Dec 2025 7:18 pm
ಉಡುಪಿ | ಬಂಟಕಲ್ ಇಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲರಾಗಿ ಡಾ.ನಾಗರಾಜ್ ಭಟ್ ನೇಮಕ

ಉಡುಪಿ, ಡಿ.3: ಬಂಟಕಲ್ಲು ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ನೂತನ ಪ್ರಾಂಶುಪಾಲರಾಗಿ ಡಾ.ನಾಗರಾಜ್ ಭಟ್ ಅಧಿಕಾರ ವಹಿಸಿಕೊಂಡಿದ್ದಾರೆ. ನ.28ರಂದು ಸಂಸ್ಥೆಯ ಕಾರ್ಯದರ್ಶಿ ರತ್ನಕುಮಾರ್ ಮತ್ತು ಸೋದೆ ಸಮೂಹ ಶಿಕ್ಷಣ ಸಂಸ

3 Dec 2025 7:17 pm
ಉಡುಪಿ ಜಿಲ್ಲೆಯ ಹಲವೆಡೆ ಭಾರೀ ಗಾಳಿಮಳೆ : ಕಾರ್ಕಳದಲ್ಲಿ ರಿಕ್ಷಾ ಮೇಲೆ ಮರ ಬಿದ್ದು ನಾಲ್ವರಿಗೆ ಗಾಯ

ಉಡುಪಿ, ಡಿ.3: ಉಡುಪಿ ಜಿಲ್ಲೆಯ ವಿವಿಧೆಡೆ ಬುಧವಾರ ಸಂಜೆ ವೇಳೆ ಗುಡುಗು ಸಹಿತ ಭಾರೀ ಗಾಳಿಮಳೆಯಾಗಿದ್ದು, ಕಾರ್ಕಳದಲ್ಲಿ ರಿಕ್ಷಾ ಮೇಲೆ ಮರ ಬಿದ್ದು ಪ್ರಯಾಣಿಕರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಬೆಳಗ್ಗೆಯಿಂದ ಬಿಸಿಲಿನ ವಾತಾ

3 Dec 2025 7:05 pm
ಚಾರ್ಮಾಡಿ | ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ : ಮೂರು ವರ್ಷದ ಮಗು ಮೃತ್ಯು

ಚಾರ್ಮಾಡಿ: ಮನೆಯ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದು ಮೂರು ವರ್ಷದ ಮಗು ಮೃತಪಟ್ಟಿರುವ ಘಟನೆ ಡಿ.3ರಂದು ಚಾರ್ಮಾಡಿಯಲ್ಲಿ ಸಂಭವಿಸಿದೆ. ಮೃತ ಬಾಲಕನನ್ನು ಚಾರ್ಮಾಡಿ ಗ್ರಾಮ ಪಂ

3 Dec 2025 7:00 pm
ಬುಧವಾರ ಮತ್ತೆ ಏರುಹಾದಿಯಲ್ಲಿರುವ ಚಿನ್ನ; ಇಂದು ಮಂಗಳೂರಿನಲ್ಲಿ ಚಿನ್ನದ ದರವೆಷ್ಟು?

ಮಂಗಳವಾರ ಇಳಿಕೆ ಕಂಡಿದ್ದ ಚಿನ್ನ ಬುಧವಾರ ಮತ್ತೆ ಏರಿಕೆಯಾಗಿದೆ. ಫೆಡರಲ್ ಬಡ್ಡಿದರದ ಕಡಿತದ ನಿರೀಕ್ಷೆಯಿಂದಾಗಿ ಚಿನ್ನದ ಬೆಲೆಗಳು ಮತ್ತೆ ಏರತೊಡಗಿವೆ. ಬೆಳ್ಳಿಯ ದರವೂ ಪ್ರತಿ ಕೆಜಿಗೆ ರೂ 3000 ಏರಿಕೆಯಾಗಿದೆ. ಡಿಸೆಂಬರ್ 3ರಂದು ಮಂ

3 Dec 2025 6:54 pm
ಹಿಮೋಗ್ಲೋಬಿನ್ ಕೌಂಟ್ ಕಡಿಮೆ ಇದ್ದ ತಕ್ಷಣ ಆಹಾರದಲ್ಲಿ ಬದಲಾವಣೆ ಬೇಕೆ?

ಸಾಂದರ್ಭಿಕ ಚಿತ್ರ | Photo Credit : freepik ರಕ್ತ ಪರೀಕ್ಷೆಯಲ್ಲಿ ಕಬ್ಬಿಣದಂಶ ಕಡಿಮೆ ಇದೆ ಅಥವಾ ಹಿಮೋಗ್ಲೋಬಿನ್ ಕಡಿಮೆ ಎಂದಾಕ್ಷಣ ಬಹಳಷ್ಟು ಮಂದಿ ಪೂರಕ ಔಷಧಿಗಳನ್ನು ಸೇವಿಸುತ್ತಾರೆ ಅಥವಾ ಕಬ್ಬಿಣದಂಶ ಹೆಚ್ಚಾಗುವಂತೆ ಆಹಾರದಲ್ಲಿ ಬದಲಾ

3 Dec 2025 6:51 pm
ಮಂಗಳೂರು | ಸಂಯೋಜಕ ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ

ಮಂಗಳೂರು,ಡಿ.3: ಜಿಲ್ಲಾಡಳಿತ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಹಾಗೂ ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ಆಶ್ರಯದಲ್ಲಿ ಗ್ರಾಹಕ ಕ್ಲಬ್ ನ ಸಂಯೋಜಕ ಶಿಕ್ಷಕರಿಗೆ ಗ್ರಾಹಕ ಶಿಕ್ಷಣದ ಒಂದು ದಿನದ ತರಬೇತಿ ಕ

3 Dec 2025 6:48 pm
ಮಂಗಳೂರು | ಹಾವುಕಡಿತ ತಡೆಗಟ್ಟುವಿಕೆ, ನಿಯಂತ್ರಣ ಕಾರ್ಯಕ್ರಮ

ಮಂಗಳೂರು,ಡಿ.3: ವಿಶ್ವ ಆರೋಗ್ಯ ಸಂಸ್ಥೆಯ ವರದಿಯ ಅನುಸಾರ ವಿಶ್ವಾದ್ಯಂತ ಪ್ರತಿ ವರ್ಷ ಸುಮಾರು 54 ಲಕ್ಷ ಜನರು ಹಾವು ಕಡಿತಕ್ಕೆ ಒಳಗಾಗುತ್ತಾರೆ. 80,000ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಳ್ಳುತ್ತಾರೆ ಮತ್ತು ಬದುಕುಳಿದ ಅನೇಕರು ಜೀವ

3 Dec 2025 6:44 pm
ಬಿ.ಎಡ್ : ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಮಂಗಳೂರು,ಡಿ.3: ನ್ಯಾಷನಲ್ ಕೌನ್ಸಿಲ್ ಫಾರ್ ಟೀಚರ್ ಎಜ್ಯುಕೇಶನ್ ನಿಂದ 2025-26ನೇ ಸಾಲಿನಲ್ಲಿ ಮಾನ್ಯತೆ ಪಡೆದಿರುವ ಸರಕಾರಿ/ಅರೆ ಸರಕಾರಿ /ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ದಾಖಲಾತಿ ಹೊಂದಿ ಬಿ.ಎಡ್ ವ್ಯಾಸಂಗ ಮಾಡುತ್ತಿರುವ ಅ

3 Dec 2025 6:40 pm
ಉಡುಪಿ | ಇಂಜಿನಿಯರ್ಸ್ ಸಮ್ಮಿಲನ ಕಾರ್ಯಕ್ರಮ

ಉಡುಪಿ, ಡಿ.3: ಉಡುಪಿ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಶನ್ ವತಿಯಿಂದ ಇಂಜಿನಿಯರ್ಸ್ ಸಮ್ಮಿಲನ ಕಾರ್ಯಕ್ರಮ ಡಿ.1ರಂದು ಉಡುಪಿ ಕಿದಿಯೂರು ಹೋಟೆಲಿನ ಅನಂತಶಯನ ಸಭಾಂಗಣದಲ್ಲಿ ಜರಗಿತು. ಕಾರ್ಯಕ್ರಮವನ್ನು ಸಫಾರ್ ಕೋಟ್ಸ್ ನ ಪ್ರಾದೇಶಿ

3 Dec 2025 6:26 pm
ಉಡುಪಿ | ರಾಷ್ಟ್ರಮಟ್ಟದ ನೃತ್ಯ ಸ್ಪರ್ಧೆ: ದಿಶಾ ಗಿರೀಶ್ ಪ್ರಥಮ

ಉಡುಪಿ, ಡಿ.3: ಹೆಜ್ಜೆ ಗೆಜ್ಜೆ ಫೌಂಡೇಶನ್ ಉಡುಪಿ ಮಣಿಪಾಲ ವತಿಯಿಂದ ರಾಷ್ಟ್ರಮಟ್ಟದ ಏಕವ್ಯಕ್ತಿ ಭರತನಾಟ್ಯ ಸ್ಪರ್ಧೆ ಉಡುಪಿಯ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಜರಗಿತು. ಭಕ್ತಿ ನೃತ್ಯ ಸೌರಭ ಹೆಸರಿನಲ್ಲಿ ನಡೆದ ಈ ಸ

3 Dec 2025 6:24 pm
ಉಡುಪಿ | ಮುಂಬಡ್ತಿ ಹೊಂದಿದ ಮುಖ್ಯ ಗ್ರಂಥಾಲಯಾಧಿಕಾರಿಗೆ ಬೀಳ್ಕೊಡುಗೆ

ಉಡುಪಿ, ಡಿ.3: ಉಡುಪಿ ನಗರ ಕೇಂದ್ರ ಗ್ರಂಥಾಲಯದಲ್ಲಿ ಸುಮಾರು ವರ್ಷಗಳ ಕಾಲ ಮುಖ್ಯ ಗ್ರಂಥಾಲಯಾಧಿಕಾರಿಯಾಗಿ ಸೇವೆ ಸಲ್ಲಿಸಿ ಇದೀಗ ಉಪನಿರ್ದೇಶಕರಾಗಿ ಶಿವಮೊಗ್ಗಕ್ಕೆ ಮುಂಬಡ್ತಿ ಪಡೆದ ನಳಿನಿ ಜಿ.ಐ. ಅವರಿಗೆ ನಗರ ಹಾಗೂ ಜಿಲ್ಲಾ ಕೇಂ

3 Dec 2025 6:19 pm
ಉಡುಪಿ | ಮಂಜುನಾಥ್ ಹೆಗ್ಡೆಗೆ ಜನಪದ ವೈದ್ಯ ಸಿರಿ ಪ್ರಶಸ್ತಿ ಪ್ರದಾನ

ಉಡುಪಿ, ಡಿ.3: ಕುತ್ಪಾಡಿ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಜಾನಪದ ವೈದ್ಯಕೀಯ ಸಂಶೋಧನಾ ಕೇಂದ್ರದ ವತಿಯಿಂದ ನೀಡುವ ರಾಜ್ಯಮಟ್ಟದ ’ಜನಪದ ವೈದ್ಯ ಸಿರಿ ಪ್ರಶಸ್ತಿ’ಯನ್ನು

3 Dec 2025 6:15 pm
ಕೇವಲ ಮಸೂದೆ ಅಂಗೀಕಾರದ ಅಧಿವೇಶನವೇ? : ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು : ಬೆಳಗಾವಿ ವಿಧಾನ ಮಂಡಲ ಅಧಿವೇಶನ ಕೇವಲ ಮಸೂದೆಗಳ ಅಂಗೀಕಾರಕ್ಕೆ ನಡೆಸುವ ಕಲಾಪವೇ? ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಇಂದಿಲ್ಲಿ ಖಾರವಾಗಿ ಪ್ರಶ್ನಿಸಿದ್ದಾರೆ. ಬುಧವಾರ ನಗರದಲ್ಲಿ ಮಾಧ

3 Dec 2025 6:13 pm
ಮಂಗಳೂರು | ರಾಜೇಂದ್ರ ಕುಮಾರ್‌ ಅನ್ನು ಅಭಿನಂದಿಸಿದ ಎಸ್‌ಡಿಸಿಸಿ ಬ್ಯಾಂಕ್ ಸಿಬ್ಬಂದಿ

ಮಂಗಳೂರು, ಡಿ.3: ಮಂಗಳೂರು ಕರಾವಳಿ ಕರ್ನಾಟಕದ ಸಾಮಾಜಿಕ-ಆರ್ಥಿಕ ಮತ್ತು ಸಹಕಾರಿ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡಿರುವ ಎಸ್‌ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಇತ್ತೀಚ

3 Dec 2025 6:11 pm
ಉಪಾಹಾರ ಕೂಟದಿಂದ ರಾಜಕೀಯ ಚರ್ಚೆ ತಿಳಿಯಾಗಿದೆ : ಜಿ.ಪರಮೇಶ್ವರ್

ಬೆಂಗಳೂರು : ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ನಡುವಿನ ಉಪಾಹಾರ ಕೂಟದಿಂದ ರಾಜಕೀಯ ಚರ್ಚೆ ತಿಳಿಯಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಾಹಾರ

3 Dec 2025 6:10 pm
ದೇರಳಕಟ್ಟೆ | ಅಂತರರಾಷ್ಟ್ರೀಯ ವಿಶೇಷ ಚೇತನ ಮಕ್ಕಳ ದಿನಾಚರಣೆ

ದೇರಳಕಟ್ಟೆ: ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಎ ಬಿ ಶಟ್ಟಿ ಮೆಮೋರಿಯಲ್ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸಸ್ , ನಿಟ್ಟೆ ವಿಶೇಷ ಚೇತನ ಮಕ್ಕಳ ಆರೈಕೆ ಕೇಂದ್ರ ಹಾಗೂ ಪೀಡಿಯಾಟ್ರಿಕ್ ಮತ್ತು ಪ್ರಿವೆಂಟಿವ್ ಡೆಂಟಿಸ್ಟ್ರಿ ವಿ

3 Dec 2025 6:06 pm
ಮಂಜನಾಡಿ | ಅಲ್ ಮದೀನಾ ಹೆಣ್ಮಕ್ಕಳ ಪಿಯು ಶರಫಿಯ್ಯಾ ಆರ್ಟ್ ಫೆಸ್ಟ್ ಸಮಾಪ್ತಿ

ಮಂಜನಾಡಿ: ಅಲ್ ಮದೀನಾ ಇಸ್ಲಾಮಿಕ್ ಕಾಂಪ್ಲೆಕ್ಸ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಲ್ ಮದೀನಾ ಹೆಣ್ಮಕ್ಕಳ ಪಿಯುಸಿ ಹಾಗೂ ಶರಫ್ ಹೆಣ್ಮಕ್ಕಳ ಪದವಿ ಕಾಲೇಜಿ‌ನ ವಾರ್ಷಿಕೋತ್ಸವ 'ಶರಫಿಯ್ಯಾ ಆರ್ಟ್ ಫಿಯೆಸ್ಟಾ-2k25' ಡಿ.1ರಿಂದ 3 ರ ತ

3 Dec 2025 6:02 pm
3 Dec 2025 5:57 pm
ಮಂಗಳೂರು | ಎಂಆರ್‌ಸಿ ಇಲೆಕ್ಟ್ರಾನಿಕ್ ಶೂಟಿಂಗ್ ರೇಂಜ್ ಉದ್ಘಾಟನೆ

ಮಂಗಳೂರು, ಡಿ. 1: ಕದ್ರಿ ಜುಗುಲ್ ಟವರ್ಸ್‌ನಲ್ಲಿರುವ ಮಂಗಳೂರು ರೈಫಲ್ ಕ್ಲಬ್ (ಎಂಆರ್‌ಸಿ)ನಲ್ಲಿ 7-ಲೇನ್ ಸಂಪೂರ್ಣ ಇಲೆಕ್ಟ್ರಾನಿಕ್ ಶೂಟಿಂಗ್ ರೇಂಜ್‌ನ್ನು ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಸೋಮವಾರ ಉದ್ಘಾಟಿಸಿದರು.

3 Dec 2025 5:48 pm
3 Dec 2025 5:46 pm
ದೆಹಲಿ ಪ್ರವಾಸಕ್ಕೆ ರಾಜಕೀಯ ಮಹತ್ವವೇನೂ ಇಲ್ಲ : ಡಿ.ಕೆ.ಶಿವಕುಮಾರ್

ಬೆಂಗಳೂರು : “ಖಾಸಗಿ ಕಾರ್ಯಕ್ರಮ ಹಾಗೂ ಮತಕಳ್ಳತನ ವಿರುದ್ಧದ ಡಿ.14ರ ಪ್ರತಿಭಟನೆಗೆ ತಯಾರಿ ಹಿನ್ನೆಲೆಯಲ್ಲಿ ದೆಹಲಿಗೆ ತೆರಳುತ್ತಿದ್ದು, ಇದರ ಹೊರತಾಗಿ ಈ ಪ್ರವಾಸಕ್ಕೆ ರಾಜಕೀಯ ಮಹತ್ವವೇನೂ ಇಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮ

3 Dec 2025 5:18 pm
ಹೈಕೋರ್ಟ್‌ನಲ್ಲಿ ಬಾಕಿ ಇರುವ ಪ್ರಕರಣಗಳ ಇತ್ಯರ್ಥಕ್ಕೆ ಅಗತ್ಯ ಕ್ರಮವಹಿಸುವಂತೆ ಸರಕಾರದ ಮುಖ್ಯ ಕಾರ್ಯದರ್ಶಿಗೆ ಸಚಿವ ಪ್ರಿಯಾಂಕ ಖರ್ಗೆ ಪತ್ರ

ಕಲಬುರಗಿ: ಕರ್ನಾಟಕ ಉಚ್ಛ ನ್ಯಾಯಾಲಯದ ಬೆಂಗಳೂರು, ಕಲಬುರಗಿ ಹಾಗೂ ಧಾರವಾಡ ವಿಭಾಗೀಯ ಪೀಠಗಳಲ್ಲಿ ಸರಕಾರದ ವಿವಿಧ ಇಲಾಖೆಗಳ ನೇಮಕಾತಿ, ಮುಂಬಡ್ತಿ ಹಾಗೂ ವಿವಿಧ ಸೇವಾ ವಿಷಯಗಳಿಗೆ ಸಂಬಂಧಿಸಿದ ಬಾಕಿ ಉಳಿದಿರುವ ಪ್ರಕರಣಗಳನ್ನು ಇತ

3 Dec 2025 4:53 pm
ಕಾರ್ಕಳ | ವಿಶ್ವ ಏಡ್ಸ್ ದಿನಾಚರಣೆ–2025 : ಜನಜಾಗೃತಿ ಜಾಥಾ ಕಾರ್ಯಕ್ರಮ

ಕಾರ್ಕಳ : ಕರ್ಣಾಟಕ ಸರ್ಕಾರದ ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಪಂಚಾಯತ್ ಉಡುಪಿ ಜಿಲ್ಲೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಉಡುಪಿ ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ, ತಾಲೂಕು ಕಾನೂನ

3 Dec 2025 4:44 pm
ʼಚೆಕ್ ಇನ್ʼ ವ್ಯವಸ್ಥೆಯಲ್ಲಿ ದೋಷ : ಭಾರತದ ಹಲವು ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಪರದಾಟ

ಹೈದರಾಬಾದ್: ಬುಧವಾರ ಬೆಳಿಗ್ಗೆ ಹಲವಾರು ವಿಮಾನ ನಿಲ್ದಾಣಗಳಲ್ಲಿ ಚೆಕ್-ಇನ್ ವ್ಯವಸ್ಥೆಗಳಲ್ಲಿ ತೊಂದರೆಗಳು ಕಂಡು ಬಂದಿದೆ. ಈ ಸಮಸ್ಯೆಗಳಿಂದಾಗಿ ಕೆಲವು ವಿಮಾನಗಳ ಹಾರಾಟ ವಿಳಂಬವಾಗಿವೆ ಎಂದು ವರದಿಯಾಗಿದೆ. ಮೈಕ್ರೋಸಾಫ್ಟ್ ವಿ

3 Dec 2025 4:42 pm
ವಿಕಲಚೇತನರಿಗೆ ತಮ್ಮ ಹಕ್ಕುಗಳ ಬಗ್ಗೆ ಅರಿವು ಅಗತ್ಯ : ಮಾನಸ ಹೆಗ್ಡೆ

ಮಂಗಳೂರು, ಡಿ.3: ದೇಶದ ಸಂವಿಧಾನ ಎಲ್ಲರಿಗೂ ಸಮಾನತೆ, ಸಮಾನವಾಗಿ ಬದುಕುವ ಹಕ್ಕು ನೀಡಿದೆ. ವಿಕಲಚೇತನರಿಗೂ ತಮ್ಮ ಹಕ್ಕುಗಳ ಬಗ್ಗೆ ಅರಿವು ಇರಬೇಕು. ವಿಕಲಚೇತನರಿಗೆ ಯಾವುದೇ ರೀತಿಯ ಮಾನಸಿಕ, ದೈಹಿಕ ದೌರ್ಜನ್ಯ, ಶೋಷಣೆ, ತೊಂದರೆ ಆದಲ್

3 Dec 2025 4:39 pm
ದೇರಳಕಟ್ಟೆ: ಕ್ಲಾಕ್ ಟವರ್ ಉದ್ಘಾಟನೆ

ಮಂಗಳೂರು, ಡಿ.3: ದೇರಳಕಟ್ಟೆಯಲ್ಲಿ ನಿರ್ಮಾಣಗೊಂಡಿರುವ ಕಣಚೂರು 'ಕ್ಲಾಕ್ ಟವರ್' ವೃತ್ತವನ್ನು ಮುಖ್ಯ ಮಂತ್ರಿ ಸಿದ್ದರಾಮಯ್ಯ ಬುಧವಾರ ಉದ್ಘಾಟಿಸಿದರು. ಈ ಸಂದರ್ಭ ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್, ವಸತಿ ಮತ್ತು ವಕ್ಫ್ ಸಚಿವ ಝ

3 Dec 2025 3:57 pm
ವೇಣುಗೋಪಾಲ್ ಜೊತೆ ರಾಜಕೀಯ ಚರ್ಚೆ ಮಾಡಿಲ್ಲ: ಸಿದ್ದರಾಮಯ್ಯ

ಮಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರೊಂದಿಗೆ ರಾಜಕೀಯ ಚರ್ಚೆಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಇಂದು ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಕರ

3 Dec 2025 3:38 pm
ಅಧಿಕಾರ ಯಾರಿಗೂ ಶಾಶ್ವತ ಅಲ್ಲ: ಸತೀಶ್ ಜಾರಕಿಹೊಳಿ

ಮಂಗಳೂರು: ಯಾರಿಗೂ ಅಧಿಕಾರ ಶಾಶ್ವತ ಅಲ್ಲ. ಯಾವತ್ತಿದ್ದರೂ ಅಧಿಕಾರ ಬಿಡಬೇಕು, ಹತ್ತು ವರ್ಷದ ನಂತರವಾದರೂ ಬಿಡಬೇಕು. ಆದರೆ ಯಾವಾಗ ಅಧಿಕಾರ ಬಿಡಬೇಕೆಂದು ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್

3 Dec 2025 3:34 pm
ಕರಾವಳಿಯಲ್ಲಿ ಶಿವಗಿರಿ ಮಠದ ಶಾಖೆ ಸ್ಥಾಪನೆಗೆ 5 ಎಕರೆ ಜಮೀನು ಒದಗಿಸಲು ಸಿದ್ದ: ಸಿದ್ದರಾಮಯ್ಯ

ಶ್ರೀ ಮಹಾಗುರುವಿನ ಮಹಾ ಸಮಾಧಿ ಶತಾಬ್ದಿ ಸರ್ವಮತ ಸಮ್ಮೇಳನ ಶತಮಾನೋತ್ಸವ

3 Dec 2025 3:02 pm
ಕರಾವಳಿಯಲ್ಲಿ ಶಿವಗಿರಿ ಮಠದ ಶಾಖೆ ಸ್ಥಾಪನೆ; 5 ಎಕರೆ ಜಮೀನು ಒದಗಿಸಲು ಸಿದ್ದ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳೂರು, ಡಿ. 3: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ 5 ಎಕರೆ ಜಮೀನನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶಿವಗಿರಿ ಮಠ, ವರ್ಕಲ ಮತ್ತು ಬ್ರಹ

3 Dec 2025 2:56 pm
ಶ್ರೀನಾರಾಯಣ ಗುರು-ಮಹಾತ್ಮ ಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವ: ಯತಿ ಪೂಜೆ ಕಾರ್ಯಕ್ರಮಕ್ಕೆ ಸಿಎಂ ಚಾಲನೆ

ಮಂಗಳೂರು, ಡಿ.3: ಕೊಣಾಜೆಯ ಮಂಗಳಗಂಗೋತ್ರಿಯಲ್ಲಿ , ಶಿವಗಿರಿ ಮಠ ವರ್ಕಲಾ , ಮಂಗಳೂರು ವಿಶ್ವವಿದ್ಯಾನಿಲಯದ ಶ್ರೀ ನಾರಾಯಣ ಗುರು ಅಧ್ಯಯನ ಪೀಠ ಆಶ್ರಯದಲ್ಲಿ ಬುಧವಾರ ಆಯೋಜಿಸಲಾದ ಶತಮಾನದ ಪ್ರಸ್ತಾನ ಶ್ರೀನಾರಾಯಣ ಗುರು-ಮಹಾತ್ಮ ಗಾಂ

3 Dec 2025 2:47 pm
'ಸಂಚಾರಿ ಸಾಥಿ' ಆ್ಯಪ್ ಅಳವಡಿಕೆ ಕಡ್ಡಾಯಗೊಳಿಸಿರುವ ಕೇಂದ್ರದ ನಿರ್ಧಾರ ಆತಂಕಕಾರಿ‌, ಸರ್ವಾಧಿಕಾರಿ‌ ನಡೆ: ದಿನೇಶ್ ಗುಂಡೂರಾವ್

ಬೆಗಳೂರು: ಮೊಬೈಲ್‌ಗಳಲ್ಲಿ 'ಸಂಚಾರಿ ಸಾಥಿ' ಆ್ಯಪ್ ಅಳವಡಿಕೆ ಕಡ್ಡಾಯಗೊಳಿಸಿರುವ ಕೇಂದ್ರದ ನಿರ್ಧಾರ ಆತಂಕಕಾರಿ ಹಾಗೂ ಸರ್ವಾಧಿಕಾರಿ‌ ನಡೆ. ಇದೊಂದು ಖಂಡಿತವಾಗಿಯೂ ಗೂಢಾಚಾರಿ ಆ್ಯಪ್ ಆಗಿದ್ದು ಈ ಆ್ಯಪ್ ಮೂಲಕ ಸಾರ್ವಜನಿಕರ ಖಾಸ

3 Dec 2025 2:38 pm
ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಿದ ಗರ್ಭಿಣಿ, ಆಕೆಯ ಮಗುವನ್ನು ವಾಪಸ್ ಕರೆತರಲಾಗುವುದು: ಸುಪ್ರೀಂ ಕೋರ್ಟ್ ಗೆ ತಿಳಿಸಿದ ಕೇಂದ್ರ ಸರ್ಕಾರ

ಹೊಸದಿಲ್ಲಿ: ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾದ ಗರ್ಭಿಣಿ ಸುನಾಲಿ ಖಾತೂನ್ ಮತ್ತು ಅವರ 8 ವರ್ಷದ ಮಗ ಸಬೀರ್ ಅವರನ್ನು ಮಾನವೀಯ ಆಧಾರದ ಮೇಲೆ ಭಾರತಕ್ಕೆ ಮರಳಿ ಕರೆತರಲು ಕೇಂದ್ರ ಸರ್ಕಾರ ಒಪ್ಪಿರುವುದಾಗಿ ಸುಪ್ರೀಂ ಕೋರ್ಟ್‌ಗೆ

3 Dec 2025 2:09 pm
3 Dec 2025 1:53 pm
ದೇವನಹಳ್ಳಿ ರೈತರನ್ನು ವಂಚಿಸುವ, ಸೇಡು ತೀರಿಸಿಕೊಳ್ಳುವ ಮತ್ತೊಂದು ಕುತಂತ್ರವನ್ನು ಸರ್ಕಾರ ಮಾಡುತ್ತಿದೆಯೇ?

ದೇವನಹಳ್ಳಿ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಮಣಿದು ಸಿದ್ದು ಸರ್ಕಾರ ಜೂನ್ ನಲ್ಲಿ ಭೂಸ್ವಾಧೀನ ರದ್ದು ಘೋಷಣೆ ಮಾಡಿದ್ದರೂ ಈವರೆಗೆ denotification ಆದೇಶ ಹೊರಡಿಸಿಲ್ಲ. ಬದಲಿಗೆ ಹಿಂಬಾಗಿಲ ಮೂಲಕ ರೈತರನ್ನು ಪುಸಲಾಯಿಸಿ ವಶಪಡಿಸಿಕೊಳ್ಳ

3 Dec 2025 1:40 pm
ಅತ್ಯಾಚಾರ ಪ್ರಕರಣ | ಪ್ರಜ್ವಲ್ ರೇವಣ್ಣ ಶಿಕ್ಷೆ ಅಮಾನತಿನಲ್ಲಿರಿಸಿ, ಜಾಮೀನು ನೀಡಲು ಹೈಕೋರ್ಟ್ ನಕಾರ

ಬೆಂಗಳೂರು: ಮನೆ ಕೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದ ಅಪರಾಧಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣರಿಗೆ ವಿಚಾರಣಾ ನ್ಯಾಯಾಲಯ ವಿಧಿಸಿರುವ ಆಜೀವ ಸೆರೆವಾಸ ಶಿಕ್ಷೆ ಅಮಾನತಿನಲ್ಲಿರಿಸಿ, ಜಾಮೀನು ಮಂಜೂರು ಮಾಡಲು ಹೈಕೋರ

3 Dec 2025 1:15 pm
ಪ್ರಧಾನಿ ಮೋದಿ ಚಹಾ ಮಾರಾಟ ಮಾಡುತ್ತಿರುವ ಎಐ ವಿಡಿಯೋ ಪೋಸ್ಟ್ ಮಾಡಿದ ಕಾಂಗ್ರೆಸ್ ನಾಯಕಿ; ಬಿಜೆಪಿ ಟೀಕೆ

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪು ಹಾಸಿನ ಕಾರ್ಯಕ್ರಮವೊಂದರಲ್ಲಿ ಚಹಾ ಮಾರಾಟ ಮಾಡುತ್ತಿರುವುದನ್ನು ತೋರಿಸುವ ಎಐ ವೀಡಿಯೊವನ್ನು ಕಾಂಗ್ರೆಸ್‌ ನಾಯಕಿಯೊಬ್ಬರು ಹಂಚಿಕೊಂಡಿದ್ದು, ವಿವಾದಕ್ಕೆ ಕಾರಣವಾಗಿದೆ. ಎ

3 Dec 2025 1:10 pm
Shivamogga | ವಿವಾಹದ ಮರುದಿನವೇ ಮದುಮಗ ಹೃದಯಾಘಾತದಿಂದ ಮೃತ್ಯು

ಶಿವಮೊಗ್ಗ: ಮದುವೆಯಾದ ಮರುದಿನವೇ ಮದು ಮಗ ಹೃದಯಾಘಾತದಿಂದ ಮೃತಪಟ್ಟ ದಾರುಣ ಘಟನೆ ಭದ್ರಾವತಿ ತಾಲೂಕು ಹೊಳೆಹೊನ್ನೂರು ಸಮೀಪದ ಹನುಮಂತಾಪುರದಲ್ಲಿ ನಡೆದಿದೆ. ರಮೇಶ್(30) ಮೃತಪಟ್ಟವರು. ಭಾನುವಾರ ಹರಪನಹಳ್ಳಿ ಸಮೀಪದ ಬಂಡ್ರಿಯ ಯುವತ

3 Dec 2025 1:03 pm
ಗಾಂಧಿಯ ಎದೆಯಲ್ಲಿ ಬದಲಾವಣೆ ಬಿತ್ತಿದ ಗುರು!

ಭಾರತದ ಸಾಮಾಜಿಕ ವ್ಯವಸ್ಥೆಯನ್ನು ಅರ್ಥಮಾಡಿಕೊಳ್ಳುವ ಪ್ರಾರಂಭಿಕ ದಿನಗಳ ಪ್ರಯತ್ನದ ಮಾರ್ಗದಲ್ಲಿ ಮಹಾತ್ಮಾ ಗಾಂಧೀಜಿಯವರಿಗೆ ಮುಖಾಮುಖಿಯಾದವರು ಕೇರಳದ ಸಾಮಾಜಿಕ ಸುಧಾರಕ ನಾರಾಯಣ ಗುರುಗಳು. ವೈಕಂ ಸತ್ಯಾಗ್ರಹವನ್ನು ಬೆಂಬಲ

3 Dec 2025 12:58 pm
Delhi | ಮದುವೆ ಮೆರವಣಿಗೆಯಲ್ಲಿ ಗಲಾಟೆ; 17 ವರ್ಷದ ಬಾಲಕನನ್ನು ಗುಂಡಿಕ್ಕಿ ಹತ್ಯೆಗೈದ CISF ಹೆಡ್ ಕಾನ್‌ಸ್ಟೇಬಲ್

ಹೊಸದಿಲ್ಲಿ: ಶಹದಾರಾದ ಮಾನಸ ಸರೋವರ ಉದ್ಯಾನವನದ ಬಳಿ ಶನಿವಾರ ಸಂಜೆ ನಡೆದ ಮದುವೆ ಮೆರವಣಿಗೆಯ ಸಂಭ್ರಮ ಕ್ಷಣಾರ್ಧದಲ್ಲಿ ದುರಂತಕ್ಕೆ ತಿರುಗಿದ ಘಟನೆ ದಿಲ್ಲಿಯಲ್ಲಿ ನಡೆದಿದೆ. ಬರಾತ್‌ನಲ್ಲಿ ಹಣ ಸುರಿಯುವ ವೇಳೆ ಉಂಟಾದ ಸಣ್ಣ ಗಲಾ

3 Dec 2025 12:53 pm
ಸಿಎಂ-ಡಿಸಿಎಂ ಉಪಹಾರ ಸಭೆ; ಚಿತ್ರಗಳಲ್ಲಿ ನೋಡಿ...

ಅಧಿಕಾರ ಹಂಚಿಕೆ ವಿಚಾರದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ ಡಿಸಿಎಂ ಡಿ ಕೆ ಶಿವಕುಮಾರ್‌ ಅವರ ಆಹ್ವಾನದಂತೆ ಸಿಎಂ ಸಿದ್ದರಾಮಯ್ಯ ಅವರು ಮಂಗಳವಾರ ಡಿಸಿಎಂ ನಿವಾಸದಲ್ಲಿ ಉಪಹಾರ ಸಭೆ ನಡೆಸಿದರು.

3 Dec 2025 12:36 pm
Karkala | ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ: ಮೂವರಿಗೆ ಗಂಭೀರ ಗಾಯ

ಕಾರ್ಕಳ: ಏಕಾಏಕಿ ರಸ್ತೆಗೆ ಬಂದ ಸೈಕಲ್ ಸವಾರನನ್ನು ಬಚಾವ್ ಮಾಡುವ ಭರದಲ್ಲಿ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಮೂವರು ಗಾಯಗೊಂಡ ಘಟನೆ ಕಾರ್ಕಳ ಹಿರ್ಗಾನ ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆ. ಘಟನೆಯಲ್ಲಿ ಪಂಚಾಯತ್

3 Dec 2025 12:33 pm
ಹಲವೆಡೆ ನೆಲಕಚ್ಚಿರುವ ರಾಗಿ ಪೈರು, ಕಟಾವಿಗೂ ತೊಂದರೆ, ಕಟಾವು ಯಂತ್ರಕ್ಕೆ ಮೊರೆ

ಶಿಡ್ಲಘಟ್ಟ : ಜಿಲ್ಲೆಯ ಪ್ರಮುಖ ಬೆಳೆಯಾದ ರಾಗಿಗೆ ಒಂದಿಲ್ಲೊಂದು ಸಮಸ್ಯೆ ಎದುರಾಗುತ್ತಿದೆ. ಕಳೆದ ಕೆಲ ದಿನಗಳ ಹಿಂದೆ ಮಳೆಯಿಂದ ನೆಲಕಚ್ಚಿದ ರಾಗಿ ಪೈರಿಗೆ ಇದೀಗ, ಬೀಳುತ್ತಿರುವ ತುಂತುರು ಮಳೆ, ತೇವಾಂಶದ ಕಾಟ ಶುರುವಾಗಿದೆ. ರೈತರ

3 Dec 2025 12:23 pm
ಗುರು-ಗಾಂಧಿ ಭೇಟಿಗೆ ನೂರು ವರ್ಷ: ದೇಶದ ಇತಿಹಾಸ, ವರ್ತಮಾನ ಮತ್ತು ಭವಿಷ್ಯ

ಹಿಂದುಳಿದ ವರ್ಗಗಳು ಸಾರ್ವಜನಿಕ ರಸ್ತೆಯಲ್ಲಿ ನಡೆದಾಟ, ದೇವಸ್ಥಾನ ಪ್ರವೇಶ, ಸಹಭೋಜನ, ಅಂತರ್ಜಾತಿ ವಿವಾಹ, ಶಿಕ್ಷಣ, ಉದ್ಯೋಗದಿಂದ ಸಂಪೂರ್ಣ ವಂಚಿತರಾಗಿದ್ದ ಕಾಲದಲ್ಲಿ ನಾರಾಯಣ ಗುರುಗಳು ಮತ್ತು ಮಹಾತ್ಮಾ ಗಾಂಧಿಯವರ ಭೇಟಿ ಸಾಮಾ

3 Dec 2025 12:21 pm
ʼಸಂಚಾರ್ ಸಾಥಿʼ ಆ್ಯಪ್ ಅಳವಡಿಕೆಗೆ ಸರಕಾರದ ಆದೇಶವನ್ನು ಪ್ರತಿರೋಧಿಸಲು ಆ್ಯಪಲ್ ಸಜ್ಜು; ವರದಿ

ಹೊಸದಿಲ್ಲಿ: ದೇಶದಲ್ಲಿ ತಯಾರಾಗುವ ಮತ್ತು ಆಮದು ಮಾಡಿಕೊಳ್ಳಲಾಗುವ ಎಲ್ಲ ಮೊಬೈಲ್‌ಗಳಲ್ಲಿ ‌ʼಸಂಚಾರ್ ಸಾಥಿʼ ಆ್ಯಪ್‌ನ ಅಳವಡಿಕೆಯನ್ನು ಕಡ್ಡಾಯಗೊಳಿಸಿ ಸರಕಾರವು ಹೊರಡಿಸಿರುವ ಆದೇಶವನ್ನು ಪಾಲಿಸದಿರಲು ಆ್ಯಪಲ್ ಯೋಜಿಸಿದೆ ಮ

3 Dec 2025 12:10 pm
ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಕ್ಕಾಗಿ ಬುಧವಾರ ಮಂಗಳೂರಿಗೆ ಆಗಮಿಸಿದ್ದಾರೆ.   ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮುಖ್ಯಮಂತ್ರಿಯನ್ನು ಗೃಹ ಸಚ

3 Dec 2025 11:55 am
ರಾಯಚೂರು: ಭಂಗಿ ಜನಾಂಗಕ್ಕೆ ರಾಜಕೀಯ ಸ್ಥಾನ ನೀಡಲು ಭಾಸ್ಕರ ಬಾಬು ಒತ್ತಾಯ

ರಾಯಚೂರು: ಕೇಂದ್ರದಲ್ಲಿ ಭಂಗಿ ಜನಾಂಗಕ್ಕೆ ಸೇರಿದವರನ್ನು ರಾಜ್ಯಸಭಾ ಸದಸ್ಯರನ್ನಾಗಿ ನೇಮಿಸಬೇಕೆಂದು ಅಖಿಲ ಭಾರತೀಯ ಮಜ್ದೂರ್ ಕಾಂಗ್ರೆಸ್‍ನ ರಾಷ್ಟ್ರೀಯ ಕಾರ್ಯದರ್ಶಿ ಭಾಸ್ಕರ ಬಾಬು ಅವರು ಸಂಸದರು ಮತ್ತು ಶಾಸಕರನ್ನು ಒತ್ತ

3 Dec 2025 11:41 am
Delhi | MCD ಉಪಚುನಾವಣೆ ಫಲಿತಾಂಶ: ಬಿಜೆಪಿ 7, ಎಎಪಿ 3; ಕಾಂಗ್ರೆಸ್‌ ಗೆ ಸಂಗಮ್ ವಿಹಾರ್‌ನಲ್ಲಿ ಜಯ

ಹೊಸದಿಲ್ಲಿ: ದಿಲ್ಲಿ ಮಹಾನಗರ ಪಾಲಿಕೆಯ 12 ವಾರ್ಡ್‌ಗಳಲ್ಲಿ ನಡೆದ ಉಪಚುನಾವಣೆಯ ಫಲಿತಾಂಶ ಬುಧವಾರ ಪ್ರಕಟವಾಗಿದ್ದು, ಭಾರತೀಯ ಜನತಾ ಪಕ್ಷ (BJP) ಏಳು ಸ್ಥಾನಗಳಲ್ಲಿ ಜಯಗಳಿಸಿದೆ. ಆಮ್ ಆದ್ಮಿ ಪಕ್ಷ (AAP) ಮೂರು ವಾರ್ಡ್‌ಗಳಲ್ಲಿ ಗೆಲುವು

3 Dec 2025 11:26 am
Raichur| ಅಪ್ರಾಪ್ತಗೆ ಲೈಂಗಿಕ ದೌರ್ಜನ್ಯ ಪ್ರಕರಣ : ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ 55 ಸಾವಿರ ದಂಡ

ಸಿಂಧನೂರು: ಸಿಂಧನೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2023 ಸೆಪ್ಟೆಂಬರ್ ನಲ್ಲಿ ನಡೆದ ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯದ ಪ್ರಕರಣಕ್ಕೆ ಸಂಬಂಧಿಸಿದಂತೆ 3 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಪೋಕ್ಸೋ ನ್ಯಾಯಾಲಯ,

3 Dec 2025 10:58 am
ಪುಟಿನ್ ದಿಲ್ಲಿಗೆ ಭೇಟಿ ನೀಡುವ ಮೊದಲೇ ಭಾರತದ ಜೊತೆಗಿನ ಮಹತ್ವದ ಸೇನಾ ಒಪ್ಪಂದಕ್ಕೆ ರಶ್ಯಾ ಅನುಮೋದನೆ

ಹೊಸದಿಲ್ಲಿ: ರಶ್ಯಾ ಪಾರ್ಲಿಮೆಂಟ್‌ನ ಕೆಳಮನೆ ಸ್ಟೇಟ್ ಡುಮಾ ಮಂಗಳವಾರ ಭಾರತದೊಂದಿಗಿನ ಪ್ರಮುಖ ಸೇನಾ ಒಪ್ಪಂದವನ್ನು ಅನುಮೋದಿಸಿರುವ ಬಗ್ಗೆ ವರದಿಯಾಗಿದೆ. ಡಿಸೆಂಬರ್ 4 ಮತ್ತು 5ರಂದು ರಶ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ದಿಲ

3 Dec 2025 10:49 am
ಮಂಗಳೂರು: ಫುಟ್ಬಾಲ್ ಕ್ರೀಡಾಂಗಣ ಉದ್ಘಾಟನೆ

ಮಂಗಳೂರು: ನಗರದ ನೆಹರೂ ಮೈದಾನ ಬಳಿಯ ಸುಸಜ್ಜಿತ ಆಸ್ಟ್ರೊ ಟರ್ಫ್ ಫುಟ್ಬಾಲ್ ಕ್ರೀಡಾಂಗಣ ಬುಧವಾರ ಉದ್ಘಾಟನೆಗೊಂಡಿತು. ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೂತನ ಕ್ರೀಡಾಂಗಣ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅ

3 Dec 2025 10:40 am
ಐದು ವರ್ಷಗಳಲ್ಲಿ 2 ಲಕ್ಷ ಖಾಸಗಿ ಸಂಸ್ಥೆಗಳಿಗೆ ಬೀಗಮುದ್ರೆ: ಲೋಕಸಭೆಯಲ್ಲಿ ಸರ್ಕಾರದ ಹೇಳಿಕೆ

ಹೊಸದಿಲ್ಲಿ: ಕಳೆದ ಐದು ವರ್ಷದಲ್ಲಿ ದೇಶಾದ್ಯಂತ ಒಟ್ಟು 2.04 ಲಕ್ಷ ಖಾಸಗಿ ಕಂಪನಿಗಳು ಮುಚ್ಚಿವೆ ಎಂದು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಸೋಮವಾರ ಪ್ರಕಟಿಸಿದೆ. ಈ ಅವಧಿಯಲ್ಲಿ ವಿಲೀನ, ಪರಿವರ್ತನೆ, ವಿಸರ್ಜನೆ ಅಥವಾ ಕಂಪನಿಗಳ ಕಾಯ್ದೆ

3 Dec 2025 10:20 am
BENGALURU | ಕಳಪೆ ಆಹಾರ ಪ್ರಶ್ನಿಸಿದ್ದಕ್ಕೆ ಬ್ಲ್ಯಾಕ್ ಮೇಲ್ ಆರೋಪ: ರಾಮೇಶ್ವರಂ ಕೆಫೆ ಮಾಲಕರ ವಿರುದ್ಧ ಎಫ್ಐಆರ್

ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತರಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಗ್ರಾಹಕರೊಬ್ಬರಿಗೆ ನೀಡಿದ್ದ ಕಳಪೆಯಾಗಿರುವುದನ್ನು ಪ್ರಶ್ನಿಸಿದ್ದಕ್ಕೆ ಬ್ಲ್ಯಾಕ್ ಮೇಲೆ ಮಾಡಿದ ಆರೋಪದಡಿ ಕೆಫೆಯ

3 Dec 2025 10:18 am
1983ರ ನೆಲ್ಲಿ ಹತ್ಯಾಕಾಂಡ ಮತ್ತು ಬಿಜೆಪಿಯ ಹಂತಕ ರಾಜಕಾರಣ

ಹಿಮಂತ ಬಿಸ್ವಾ ಶರ್ಮಾ, ವಾಜಪೇಯಿ, ಇಂದಿರಾ ಗಾಂಧಿ ಎಲ್ಲರೂ ರಾಜಕೀಯ ರಣಹದ್ದುಗಳೇ!

3 Dec 2025 10:11 am
RAYACHUR | ಸಿಂಧನೂರು: ನಿರ್ಮಾಣ ಹಂತದ ಸೇತುವೆ ಬೈಕ್ ಢಿಕ್ಕಿ; ಇಬ್ಬರು ಮೃತ್ಯು

ರಾಯಚೂರು: ನಿರ್ಮಾಣ ಹಂತದ ಸೇತುವೆಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಿಂಧನೂರು ತಾಲೂಕಿನ ಬೂತಲದಿನ್ನಿ ಗ್ರಾಮದ ಬಳಿ ಸೋಮವಾರ ತಡರಾತ್ರಿ ಸಂಭವಿಸಿದೆ. ಮೃತರು ಲಿಂಗಸಗೂರು ತಾಲೂಕಿನ ಹ

3 Dec 2025 9:52 am
BAGALAKOTE | ಜಮಖಂಡಿಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಮೃತ್ಯು

ಬಾಗಲಕೋಟೆ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ನಿಲ್ಲಿಸಿದ್ದ ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಗೆ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಮಖಂಡಿ ತಾಲೂಕಿನ ಸಿದ್ಧಾಪುರದಲ್ಲಿ ಮಂಗಳವಾರ ಮಧ್ಯರ

3 Dec 2025 9:31 am
ಮಹಾನಗರಗಳಲ್ಲಿ ಹೆಚ್ಚಿದ ಮಾಲಿನ್ಯ: 2 ಲಕ್ಷ ಮಂದಿಗೆ ತೀವ್ರ ಉಸಿರಾಟ ಸಮಸ್ಯೆ

ಹೊಸದಿಲ್ಲಿ: ದೇಶದ ಮಹಾನಗರಗಳಲ್ಲಿ ಮಾಲಿನ್ಯಮಟ್ಟ ಅಧಿಕವಾಗುತ್ತಿದ್ದು, ಆಸ್ಪತ್ರೆಗಳಲ್ಲಿ ತೀವ್ರ ಉಸಿರಾಟ ಕಾಯಿಲೆ ಪ್ರಕರಣಗಳು ಅಧಿಕವಾಗಿ ದಾಖಲಾಗುತ್ತಿವೆ. ರಾಷ್ಟ್ರ ರಾಜಧಾನಿಯಲ್ಲಿ 2022-24ರ ಅವಧಿಯಲ್ಲಿ 2 ಲಕ್ಷ ಮಾಲಿನ್ಯ ಸಂಬ

3 Dec 2025 8:49 am
ಡಿಜಿಟಲ್ ಬಂಧನಕ್ಕೊಳಗಾಗಿರುವ ದೇಶದ ಅರ್ಥವ್ಯವಸ್ಥೆ

ದೇಶದಲ್ಲಿ ಅಸಲಿ ತನಿಖಾ ಸಂಸ್ಥೆಗಳಿಗಿಂತ ನಕಲಿ ತನಿಖಾ ಸಂಸ್ಥೆಗಳ ಕಾರ್ಯಾಚರಣೆಗಳೇ ಹೆಚ್ಚುತ್ತಿರುವುದು ಸುಪ್ರೀಂಕೋರ್ಟ್‌ನ ಗಮನಕ್ಕೂ ಬಂದಂತಿದೆ. ಡಿಜಿಟಲ್ ಬಂಧನ ಪ್ರಕರಣಗಳ ಕುರಿತು ಏಕೀಕೃತ ರಾಷ್ಟ್ರವ್ಯಾಪಿ ತನಿಖೆಯನ್ನು

3 Dec 2025 8:42 am
ಟಾಟಾ ಗ್ರೂಪ್ ನಿಯಂತ್ರಿತ ಟ್ರಸ್ಟ್ ಮೂಲಕ ರವಾನಿಸಲಾದ ರಾಜಕೀಯ ದೇಣಿಗೆಯಲ್ಲಿ ಬಿಜೆಪಿಗೆ ಸಿಂಹಪಾಲು

ಹೊಸದಿಲ್ಲಿ: ಟಾಟಾ ಸಮೂಹ ನಿಯಂತ್ರಿಸುವ ಪ್ರೋಗ್ರೆಸ್ಸಿವ್ ಎಲೆಕ್ಟೊರಲ್ ಟ್ರಸ್ಟ್ (ಪಿಇಟಿ) ಮೂಲಕ 2024-25ರಲ್ಲಿ ನೀಡಲಾದ ಒಟ್ಟು 915 ಕೋಟಿ ರೂಪಾಯಿ ರಾಜಕೀಯ ದೇಣಿಗೆಯ ಪೈಕಿ ಶೇಕಡ 83ರನ್ನು ಬಿಜೆಪಿ ಬಾಚಿಕೊಂಡಿದೆ. ಕಾಂಗ್ರೆಸ್ ಪಾಲು ಕೇವ

3 Dec 2025 7:42 am
ವಿಮಾನ ನಿಲ್ದಾಣದಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ಹೊಸ ನಿಯಮ; ಬೇಕಾಬಿಟ್ಟಿ ವಾಹನ ನಿಲ್ಲಿಸಿದರೆ ದಂಡ

ಬೆಂಗಳೂರು : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು ಪ್ರಯಾಣಿಕರ ಸಂಚಾರವನ್ನು ಸುಗಮಗೊಳಿಸಲು, ಸಂಚಾರ ದಟ್ಟಣೆ ಕಡಿಮೆ ಮಾಡಲು ಹಾಗೂ ಆಗಮನ ಪ್ರದೇಶಗಳಲ್ಲಿ ಸುರಕ್ಷತೆ, ಶಿಸ್ತು ಮತ್ತು ಅನುಕೂಲತೆಯನ್ನು ಸುಧಾರಿ

3 Dec 2025 1:23 am
ಬಿಜೆಪಿಯಲ್ಲಿ ನಿಲ್ಲದ ಗುಂಪುಗಾರಿಕೆ; ವರಿಷ್ಠರ ಭೇಟಿಗೆ ಸಮಯಾವಕಾಶ ಕೇಳಿದ ರಮೇಶ್ ಜಾರಕಿಹೊಳಿ ನೇತೃತ್ವದ ಬಣ

ಬೆಂಗಳೂರು : ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿನ ಭಿನ್ನಮತ ಶಮನಗೊಂಡ ಬೆನ್ನಲ್ಲೇ ಪ್ರತಿಪಕ್ಷ ಬಿಜೆಪಿಯಲ್ಲಿ ಆಂತರಿಕ ಬಿಕ್ಕಟ್ಟು, ಗುಂಪುಗಾರಿಕೆ ಆರಂಭವಾಗಿದೆ. ಬಿಜೆಪಿಯ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬೆಂಬಲಿ

3 Dec 2025 1:06 am
ಪೊಲೀಸ್ ಕಸ್ಟಡಿಯಲ್ಲಿ ದಲಿತ ವ್ಯಕ್ತಿ ಸಾವು ಪ್ರಕರಣ; ನ್ಯಾಯಾಂಗ ತನಿಖೆಗೆ ಪಿಯುಸಿಎಲ್ ಆಗ್ರಹ

ಬೆಂಗಳೂರು : ಪರಿಶಿಷ್ಟ ಜಾತಿಗೆ ಸೇರಿದ ದಿನಗೂಲಿ ನೌಕರ ದರ್ಶನ್ ಎಂಬಾತನನ್ನು ವಿವೇಕನಗರ ಪೊಲೀಸ್ ಠಾಣಾಧಿಕಾರಿಗಳು ಅಕ್ರಮವಾಗಿ ಬಂಧಿಸಿ, ಚಿತ್ರಹಿಂಸೆ ನೀಡಿದ ಪರಿಣಾಮವಾಗಿ ಅವರು ಮೃತಪಟ್ಟಿದ್ದಾರೆ ಎಂದು ಸತ್ಯಶೋಧನಾ ವರದಿಯಲ್

3 Dec 2025 12:51 am
ಮಲ್ಲೇಶ್ವರ ಬಾಂಬ್ ಸ್ಫೋಟ ಪ್ರಕರಣ | ಆರೋಪಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್

ಬೆಂಗಳೂರು : ಹನ್ನೆರಡು ವರ್ಷಗಳ ಹಿಂದೆ ನಗರದ ಮಲ್ಲೇಶ್ವರದ ಬಿಜೆಪಿ ಕಚೇರಿ ಎದುರು ಸಂಭವಿಸಿದ್ದ ಬಾಂಬ್ ಸ್ಫೋಟ ಪ್ರಕರಣದ 3ನೇ ಆರೋಪಿ ತಮಿಳುನಾಡು ಮೂಲದ ಕಿಚನ್ ಬುಹಾರಿಗೆ ಹೈಕೋರ್ಟ್ ಜಾಮೀನು ನಿರಾಕರಿಸಿದೆ. ಪ್ರಕರಣದಲ್ಲಿ ಜಾಮೀ

3 Dec 2025 12:42 am
ಪ್ರತಿಭಾ ಕಾರಂಜಿ: ಕೋಡಿ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಕುಂದಾಪುರ: ಕುಂದಾಪುರ ಸುಜ್ಞಾನ ಎಜುಕೇಶನ್ ಟ್ರಸ್ಟ್ ವತಿಯಿಂದ ನ.29ರಂದು ಹಮ್ಮಿಕೊಳ್ಳಲಾದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕೋಡಿ ಎಚ್.ಕೆ.ಎಂ.ಬ್ಯಾರಿ ಸಂಯುಕ್ತ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ವಿಶಿಷ್ಟ ಪ್ರತಿಭ

3 Dec 2025 12:32 am
ಬ್ರಹ್ಮಾವರ: ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಯುವತಿಗೆ ಲಕ್ಷಾಂತರ ರೂ. ಆನ್‌ಲೈನ್ ವಂಚನೆ

ಬ್ರಹ್ಮಾವರ: ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಯುವತಿಯೊಬ್ಬಳಿಗೆ ಲಕ್ಷಾಂತರ ರೂ. ಆನ್‌ಲೈನ್ ವಂಚನೆ ಎಸಗಿರುವ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಪ್ಪಿನಕೋಟೆಯ ನಡುಹಿತ

3 Dec 2025 12:26 am
ಉಡುಪಿ: ನಿವೃತ್ತ ಬ್ಯಾಂಕ್ ಉದ್ಯೋಗಿಗೆ 21ಲಕ್ಷ ಆನ್‌ಲೈನ್ ವಂಚನೆ

ಉಡುಪಿ: ನಿವೃತ್ತ ಬ್ಯಾಂಕ್ ಉದ್ಯೋಗಿಯೊಬ್ಬರಿಗೆ ಲಕ್ಷಾಂತರ ರೂ. ಆನ್‌ಲೈನ್ ವಂಚನೆ ಮಾಡಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿವೃತ್ತ ಬ್ಯಾಂಕ್ ಉದ್ಯೋಗಿ ಕುಂದಾಪುರ ತಲ್ಲೂರಿನ ರಘುರಾಮ ಶ

3 Dec 2025 12:22 am
ಹೆಬ್ರಿ: ಮದ್ಯಪಾನ ಎಂದು ಭಾವಿಸಿ ವಿಷ ಪದಾರ್ಥ ಸೇವಿಸಿ ವ್ಯಕ್ತಿ ಮೃತ್ಯು

ಹೆಬ್ರಿ: ಮದ್ಯಪಾನ ಎಂದು ಭಾವಿಸಿ ವಿಷ ಪದಾರ್ಥ ಸೇವಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮುದ್ರಾಡಿ ಗ್ರಾಮದ ಬಲ್ಲಾಡಿ ಈಶ್ವರನಗರದಲ್ಲಿ ನಡೆದಿದೆ. ಮೃತರನ್ನು ಸ್ಥಳೀಯ ನಿವಾಸಿ ತಮ್ಮು ಪೂಜಾರಿ(78) ಎಂದು ಗುರುತಿಸಲಾಗಿದೆ. ಇವರು

3 Dec 2025 12:14 am
ಜಾಮರ್‌ಗಳಿಂದ ಕೋರ್ಟ್ ಕಲಾಪಗಳಿಗೆ ಸಮಸ್ಯೆ; ಸಾಮರ್ಥ್ಯ ಮಿತಿ ಕಾರಾಗೃಹಕ್ಕಷ್ಟೇ ಸೀಮಿತಗೊಳಿಸಲು ಹೈಕೋರ್ಟ್ ನಿರ್ದೇಶನ

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆ ಕೊಡಿಯಾಲಬೈಲ್‌ನಲ್ಲಿರುವ ಮಂಗಳೂರು ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಮೊಬೈಲ್ ಹಾಗೂ ಇಂಟರ್ನೆಟ್ ಬಳಕೆಗೆ ಸಮಸ್ಯೆ ಆಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಅಳವ

3 Dec 2025 12:09 am
ಜಾಮೀನು ಅರ್ಜಿಯ ವಿಚಾರಣೆ ವೇಳೆ ಉಮರ್ ಖಾಲಿದ್ ಭಾಷಣ ತೋರಿಸಿದ ಕಪಿಲ್ ಸಿಬಲ್

“ಗಾಂಧೀಜಿಯ ಮಾರ್ಗ ಉಪದೇಶಿಸಿದರೆ ಪಿತೂರಿಯೇ?” ಎಂದು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನೆ

3 Dec 2025 12:08 am
ಉಡುಪಿಯಲ್ಲಿ ಆರ್ಟಿಫಿಶಲ್ ಇಂಟಲಿಜೆನ್ಸ್ ಸಂಚಾರ ವ್ಯವಸ್ಥೆ ಅನುಷ್ಠಾನ: ಎಸ್ಪಿ ಹರಿರಾಂ ಶಂಕರ್

ಉಡುಪಿ: ಉಡುಪಿ ನಗರ ಹಾಗೂ ಜಿಲ್ಲೆಯಾದ್ಯಂತ ಸಂಚಾರ ವ್ಯವಸ್ಥೆಯನ್ನು ಆಧುನೀಕರಣಗೊಳಿಸಲು ಯೋಜನೆ ಹಾಕಿಕೊಂಡಿದ್ದು, ಈ ನಿಟ್ಟಿನಲ್ಲಿ ಆರ್ಟಿಫಿಶಲ್ ಇಂಟೆಲಿಜೆನ್ಸ್ ಟ್ರಾಫಿಕ್ ಸಿಸ್ಟಮ್ ಮೂಲಕ ದಂಡ ವಿಧಿಸುವ ಹಾಗೂ ವೇಗ ನಿಯಂತ್ರಿ

2 Dec 2025 11:55 pm
ಡಿ.20ರಿಂದ ಜ.4ರವರೆಗೆ ʼಕರಾವಳಿ ಉತ್ಸವʼ: ದ.ಕ. ಜಿಲ್ಲಾಧಿಕಾರಿ

ಮಂಗಳೂರು: ದ.ಕ. ಜಿಲ್ಲಾಡಳಿತವು, ಸ್ಥಳೀಯ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ, ಸಾಂಸ್ಕೃತಿಕ, ಕ್ರೀಡಾ ಮತ್ತು ಮನರಂಜನಾ ಚಟುವಟಿಕೆಗಳ ಸಮಾಗಮವಾದ ‘ಕರಾವಳಿ ಉತ್ಸವ 2025-26’ ಅನ್ನು ಡಿ.20ರಿಂದ ಜ.4ರವರೆಗೆ ಆಯೋಜಿಸಲು ಸಜ್ಜಾಗಿದೆ ಎಂದು ದ.ಕ. ಜಿ

2 Dec 2025 11:40 pm
ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಮೇಲಿನ ಲಾಠಿ ಚಾರ್ಜ್ ಖಂಡನೀಯ: ಶಿವ ಅಷ್ಟಗಿ

ಕಲಬುರಗಿ: ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಉದ್ಯೋಗಾಕಾಂಕ್ಷಿಗಳು ಹಾಗೂ ಯುವಕರ ಮೇಲೆ ಪೊಲೀಸ್ ಲಾಠಿ ಚಾರ್ಜ್ ಮಾಡಿ ಅವರನ್ನು ಬಂಧಿಸಿರುವ ಕ್ರಮವ

2 Dec 2025 11:10 pm
ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು ಗಣಿಗಾರಿಕೆ 59, ಮರಳುಗಾರಿಕೆಗೆ 42 ಪರವಾನಿಗೆ: ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳುಗಾರಿಕೆ ಸಮಸ್ಯೆ ಬಹುತೇಕ ಪರಿಹಾರಗೊಂಡಿದೆ. ಜಿಲ್ಲೆಯಲ್ಲಿ ಕೆಂಪು ಕಲ್ಲು ಗಣಿಗಾರಿಕೆಗೆ ಈಗಾಗಲೇ 59 ಪರವಾನಿಗೆ ನೀಡಲಾಗಿದೆ. 42 ಬ್ಲಾಕ್‌ಗಳಲ್ಲಿ ಮರಳುಗಾರಿಕೆ

2 Dec 2025 11:06 pm
Assam | ಮಧ್ಯರಾತ್ರಿ ಕೊಳಕ್ಕೆ ಉರುಳಿದ ಕಾರು; ಮಸೀದಿಯ ಮೈಕ್ ನಲ್ಲಿ ಕೂಗಿ 7 ಮಂದಿ ಹಿಂದೂ ಪ್ರಯಾಣಿಕರ ಜೀವ ಉಳಿಸಿದ ಇಮಾಮ್!

ಗುವಾಹಟಿ, ಡಿ.02: ಅಸ್ಸಾಂನ ಕರೀಮ್‌ಗಂಜ್ ಜಿಲ್ಲೆಯ ಶ್ರೀಭೂಮಿ ನೀಲಮ್ ಬಜಾರ್‌ ನಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದ ಅಪಘಾತದಲ್ಲಿ, ಮಸೀದಿಯ ಇಮಾಮ್‌ ಮೌಲಾನಾ ಅಬ್ದುಲ್ ಬಾಸಿತ್ ಅವರ ತ್ವರಿತ ಸ್ಪಂದನೆಯಿಂದ ಏಳು ಹಿಂದೂ ಪ್ರಯಾಣಿಕರ

2 Dec 2025 10:50 pm
ನೂತನ ಮೀಸಲಾತಿ ಅನ್ವಯವೇ ನೇಮಕಾತಿ : ಸಚಿವ ಎಚ್.ಸಿ.ಮಹದೇವಪ್ಪ ಸ್ಪಷ್ಟನೆ

ಬೆಂಗಳೂರು : ಸರಕಾರವು ಸೂಕ್ತ ಹೋರಾಟದ ಮೂಲಕ ನೂತನ ಮೀಸಲಾತಿ ಸೂತ್ರವನ್ನು ಜಾರಿಗೊಳಿಸಿ ಅದರ ಅನ್ವಯವೇ ನೇಮಕಾತಿಯನ್ನು ಮಾಡುವ ಉದ್ದೇಶವನ್ನು ಹೊಂದಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ತಿಳಿಸಿದ್ದಾರೆ. ವಿವಿಧ ಇ

2 Dec 2025 10:35 pm
ಬಳ್ಳಾರಿ ನಗರದ ಸರಕಾರಿ ಜಾಗ ಒತ್ತುವರಿ ತೆರವಿಗೆ ತಿಂಗಳ ಗಡುವು: ಸಚಿವ ಭೈರತಿ ಸುರೇಶ್

ಬಳ್ಳಾರಿ,ಡಿ.2: ಗಣಿನಾಡು ಬಳ್ಳಾರಿ ನಗರದ ಸರಕಾರಿ ಜಾಗ, ರಸ್ತೆ ಮತ್ತು ಉದ್ಯಾನಗಳ ಒತ್ತುವರಿಯನ್ನು ಒಂದು ತಿಂಗಳೊಳಗಾಗಿ ತೆರವುಗೊಳಿಸಬೇಕೆಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಇಲಾಖೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡ

2 Dec 2025 10:28 pm
ಹೊಂಡುರಾಸ್‌ ನ ಮಾಜಿ ಅಧ್ಯಕ್ಷರಿಗೆ ಟ್ರಂಪ್ ಕ್ಷಮಾದಾನ: ಅಮೆರಿಕದ ಜೈಲಿನಿಂದ ಬಿಡುಗಡೆ

ವಾಶಿಂಗ್ಟನ್,ಡಿ.2: ಅಮೆರಿಕಕ್ಕೆ 400 ಟನ್ ಕೊಕೇನ್ ಮಾದಕದ್ರವ್ಯವನ್ನು ಕಳ್ಳಸಾಗಣೆ ಮಾಡಲು ನೆರವಾದ ಆರೋಪದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದ ಹೊಂಡುರಾಸ್‌ ನ ಮಾಜಿ ಅಧ್ಯಕ್ಷ ಜುವಾನ್ ಒರ್ಲಾಂಡೊ ಹೆರ್ನಾಂಡೆಝ್ ಅವರಿಗೆ ಅಧ್ಯಕ್

2 Dec 2025 10:26 pm
ಕೇರಳ ಪಂಚಾಯತಿ ಚುನಾವಣೆ | ಮುನ್ನಾರ್‌ ನಿಂದ Sonia Gandhiಯನ್ನು ಕಣಕ್ಕಿಳಿಸಿದ BJP!

ತಿರುವನಂತಪುರಂ: ಕೇರಳದ ಮುನ್ನಾರ್‌ ನಿಂದ ಸೋನಿಯಾ ಗಾಂಧಿ ಪಂಚಾಯತಿ ಚುನಾವಣೆಗಿಳಿದಿದ್ದಾರೆ! ಹೌದು, ಸೋನಿಯಾ ಗಾಂಧಿಯೇ ಮುನ್ನಾರ್‌ ನಿಂದ ಪಂಚಾಯತಿ ಚುನಾವಣೆಗೆ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ!! ಇನ್ನೂ ಸ್ವಾರಸ್ಯಕರ ಸಂಗ

2 Dec 2025 10:25 pm
PMO | ಪ್ರಧಾನ ಮಂತ್ರಿ ಕಚೇರಿ ಇರುವ ನೂತನ ಸಂಕೀರ್ಣ ಇನ್ನು ಮುಂದೆ ‘ಸೇವಾ ತೀರ್ಥ’

ಹೊಸದಿಲ್ಲಿ, ಡಿ. 2: ಪ್ರಧಾನ ಮಂತ್ರಿ ಅವರ ಕಚೇರಿ ಇರುವ ಹೊಸ ಸಂಕೀರ್ಣವನ್ನು ‘ಸೇವಾ ತೀರ್ಥ’ ಎಂದು ಕರೆಯಲಾಗುವುದು ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ನಿರ್ಮಾಣದ ಅಂತಿಮ ಹಂತದಲ್ಲಿರುವ ಈ ನೂತನ ಸಂಕೀರ್ಣಕ್ಕೆ ಈ ಹಿಂದೆ

2 Dec 2025 10:06 pm
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ಭೈರತಿ ಸುರೇಶ್

ಬಳ್ಳಾರಿ: ಸಿಎಂ ಬದಲಾವಣೆ ಮತ್ತು ಸಚಿವ ಸಂಪುಟ ವಿಸ್ತರಣೆ ವಿಚಾರಣೆ ಹೈಕಮಾಂಡ್ ಗೆ ಬಿಟ್ಟಿದ್ದು ಎಂದು ಸಚಿವ ಬೈರತಿ ಸುರೇಶ್ ಹೇಳಿದ್ದಾರೆ.   ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಬೈರತ

2 Dec 2025 10:02 pm
ಗೌತಮ್ ಗಂಭೀರ್‌ ರಿಂದ ಹೆಚ್ಚಿನ ಆದ್ಯತೆ ಪಡೆದ ಆರೋಪ: ಮೌನ ಮುರಿದ ಹರ್ಷಿತ್ ರಾಣಾ

ಹೊಸದಿಲ್ಲಿ, ಡಿ.2: ಗೌತಮ್ ಗಂಭೀರ್ ಮುಖ್ಯ ಕೋಚ್ ಆಗಿರುವ ಅವಧಿಯಲ್ಲೇ ಭಾರತ ಕ್ರಿಕೆಟ್ ತಂಡದ ಎಲ್ಲ ಮೂರು ಮಾದರಿಯ ಕ್ರಿಕೆಟ್‌ ನಲ್ಲಿ ಆಡುವ ಅವಕಾಶ ಪಡೆದಿದ್ದ ಹರ್ಷಿತ್ ರಾಣಾ ತನಗೆ ಹೆಚ್ಚಿನ ಆದ್ಯತೆ ಸಿಗುತ್ತಿದೆ ಎಂಬ ಆರೋಪದ ಕುರ

2 Dec 2025 10:00 pm
ಜೂನಿಯರ್ ಹಾಕಿ ವಿಶ್ವಕಪ್ | ಬಾಂಗ್ಲಾದೇಶ ವಿರುದ್ಧ ಜಯ, ಕ್ವಾರ್ಟರ್ ಫೈನಲ್‌ ಗೆ ಫ್ರಾನ್ಸ್

ಚೆನ್ನೈ, ಡಿ.2: ಬಾಂಗ್ಲಾದೇಶ ತಂಡವನ್ನು 3-2 ಗೋಲುಗಳ ಅಂತರದಿಂದ ರೋಚಕವಾಗಿ ಜಯ ಸಾಧಿಸಿರುವ ಫ್ರಾನ್ಸ್ ತಂಡವು 2025ರ ಆವೃತ್ತಿಯ ಎಫ್‌ಐಎಚ್ ಹಾಕಿ ಜೂನಿಯರ್ ವಿಶ್ವಕಪ್ ಟೂರ್ನಿಯಲ್ಲಿ ಕ್ವಾರ್ಟರ್ ಫೈನಲ್‌ನಲ್ಲಿ ಸ್ಥಾನ ಪಡೆದಿದೆ. ಮೇಯರ

2 Dec 2025 9:54 pm
ಸಂಚಾರ ಸಾಥಿ ಆ್ಯಪ್: ಕೇಂದ್ರದ ತರ್ಕವನ್ನು ಪ್ರಶ್ನಿಸಿದ ತರೂರ್

ಹೊಸದಿಲ್ಲಿ,ಡಿ.2: ಮೊಬೈಲ್ ಫೋನ್ ತಯಾರಕರು ಎಲ್ಲ ನೂತನ ಹ್ಯಾಂಡ್‌ ಸೆಟ್‌ಗಳ ಮಾರಾಟಕ್ಕೆ ಮುನ್ನ ಅವುಗಳಲ್ಲಿ ಸಂಚಾರ ಸಾಥಿ ಆ್ಯಪ್‌ ನ್ನು ಅಳವಡಿಸುವುದನ್ನು ಕಡ್ಡಾಯಗೊಳಿಸಿರುವ ದೂರಸಂಪರ್ಕ ಇಲಾಖೆಯ ಆದೇಶವನ್ನು ಮಂಗಳವಾರ ಟೀಕಿಸ

2 Dec 2025 9:50 pm