ವಿಜಯನಗರ: ಹೊಸಪೇಟೆ ತಾಲೂಕಿನ ಸೀತಾರಾಮ ತಾಂಡ ಗ್ರಾಮ ಪಂಚಾಯಿತಿಯ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ನೋಡಲ್ ಅಧಿಕಾರಿ ಮತ್ತು ತಂಡವನ್ನು ನೇಮಕ ಮಾಡಿ ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿಗಳಾದ ಕವಿತಾ ಎಸ್.ಮನ್ನಿಕ
ಉಡುಪಿ, ಡಿ.5: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ವಿದ್ಯಾ
ಬೆಂಗಳೂರು : ಧರ್ಮಸ್ಥಳ ಪ್ರಕರಣದ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಸರಕಾರಕ್ಕೆ ಸಲ್ಲಿಕೆ ಆಗಿರುವುದು ಈವರೆಗಿನ ವರದಿ ಮಾತ್ರ, ದೋಷಾರೋಪ ಪಟ್ಟಿ(ಚಾರ್ಜ್ಶೀಟ್) ಅಲ್ಲ ಎಂದು ಎಸ್ಐಟಿ ಮುಖ್ಯಸ್ಥ ಪ್ರಣಬ್ ಮೊಹಾಂತಿ ಸ್ಪಷ್ಟಪಡಿಸಿದ
ಮಂಗಳೂರು,ಡಿ.5: ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬುಧವಾರ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಬೆಂಬಲಿಗರು ಉಪಮುಖ್ಯ ಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪರ ಘೋಷಣೆ ಕೂಗಿ ಎಐಸಿಸ
ವಿಜಯನಗರ(ಹೊಸಪೇಟೆ): ದೈನಂದಿನ ಆಹಾರದಲ್ಲಿ ಪ್ರತಿಯೊಬ್ಬರು ಸಿರಿಧಾನ್ಯಗಳ ಬಳಕೆಯನ್ನು ಹೆಚ್ಚಿಸಿ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಪ್ರಸ್ತುತದಲ್ಲಿ ಆಹಾರವೇ ಆರೋಗ್ಯವಾಗಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನ
ಉಡುಪಿ, ಡಿ.5: ಕೇಂದ್ರ ಸರಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಭವಿಷ್ಯನಿಧಿ ಸಂಸ್ಥೆಯು, ಉದ್ಯೋಗಿಗಳಿಗೆ ನಿವೃತ್ತಿ ನಂತರ ಆರ್ಥಿಕ ಭದ್ರತೆ ಒದಗಿಸುತ್ತಿದೆ ಎಂದು ಜಿಲ್ಲಾ ಪಂಚಾಯತ್ ನ
ಉಡುಪಿ, ಡಿ.5: ಗ್ರಾಮೀಣ ಭಾಗದ ಜನರಿಗೆ ಸರಕಾರದ ವಿವಿಧ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಮಾಹಿತಿಯನ್ನು ಒದಗಿಸುವ ದೃಷ್ಟಿಯಿಂದ ಮುಂದಿನ ಜ.24ರಿಂದ 26ರವರೆಗೆ ಬೈಂದೂರಿನಲ್ಲಿ ‘ಬೈಂದೂರು ಉತ್ಸವ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎ
ಉಡುಪಿ, ಡಿ.6: ಪ್ರಥಮ ಚಿಕಿತ್ಸೆ ಮತ್ತು ಪ್ರಕೃತಿ ಕೋಪದ ಕುರಿತಾದ ತರಬೇತಿಯ ಮೂಲಕ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಸಮಾಜ ಮುಖಿಯಾಗಲು ಉತ್ತಮ ಅವಕಾಶ. ಪ್ರಥಮ ಚಿಕಿತ್ಸೆಯ ತರಬೇತಿಯನ್ನು ಶೈಕ್ಷಣಿಕ ಸಂಸ್ಥೆಗಳಲ್ಲಿ ಸರಕಾರವು ಕ
ಉಡುಪಿ, ಡಿ.5: ಹೃದಯ ರಕ್ತನಾಳದ ಕಾಯಿಲೆ ಇರುವ ಮಹಿಳೆಯರಿಗೆ ತಂತ್ರಜ್ಞಾನ-ಆಧಾರಿತ ಸಮಗ್ರ ಹೃದಯ ಪುನರ್ವಸತಿ ಚಿಕಿತ್ಸೆಯ ಕುರಿತು ಪೂರ್ಣಾವಧಿ ಸಂಶೋಧನಾ ವಿದ್ಯಾರ್ಥಿನಿಯಾಗಿ ಸಂಶೋಧನಾ ಅಧ್ಯಯನ ನಡೆಸಿ ಮಂಡಿಸಿರುವ ಮಹಾಪ್ರಬಂಧಕ್
ಲಿಂಗಸುಗೂರು: ಮಾಜಿ ಸಚಿವ ಅಮರೇಗೌಡ ಪಾಟೀಲ್ ಬಯ್ಯಾಪೂರ ಅವರ 72ನೇ ಹುಟ್ಟುಹಬ್ಬದ ಅಂಗವಾಗಿ ಬಯ್ಯಾಪೂರ ಅಭಿಮಾನಿಗಳ ಬಳಗ, ಸ್ಥಾಮಿ ವಿವೇಕಾನಂದ ಸೇವಾಶ್ರಮ ಬೆಂಗಳೂರು, ಜಿಲ್ಲಾ ಅಂಧತ್ವ ನಿವಾರಣಾ ಸಂಘ ರಾಯಚೂರು ಮತ್ತು ಆರೋಗ್ಯ ಕು
ಮೂಡುಬಿದಿರೆ: ರಾಜಸ್ಥಾನದಲ್ಲಿ ನ.24 ರಿಂದ ಡಿ.5 ರವರೆಗೆ ನಡೆದ 'ಖೇಲೋ ಇಂಡಿಯಾ ಅಂತರ ವಿಶ್ವವಿದ್ಯಾಲಯ ಗೇಮ್ಸ್'ನಲ್ಲಿ ಮಂಗಳೂರು ವಿ.ವಿಯನ್ನು ಪ್ರತಿನಿಧಿಸಿದ ಆಳ್ವಾಸ್ ಕಾಲೇಜಿನ ಪುರುಷರ ತಂಡವು ಸತತ ಮೂರನೇ ಬಾರಿ ಸಮಗ್ರ ಚಾಂಪಿಯನ್
ಮೂಡುಬಿದಿರೆ : ಅವಿಭಜಿತ ದ.ಕ., ಉಡುಪಿ ಜಿಲ್ಲೆಯಲ್ಲಿ ಮೊದಲಿಗೆ ಖಾಸಗಿ ಬಸ್ಸುಗಳೇ ಸೇವೆಯನ್ನು ಆರಂಭಿಸಿದ್ದು, ಸರ್ಕಾರಿ ಬಸ್ಸುಗಳಿಗೆ ಸರಿಸಮಾನವಾಗಿ ಖಾಸಗಿ ಬಸ್ ಗಳು ಸೇವೆ ನೀಡುತ್ತಿದೆ. ಇದೀಗ ಆಧುನಿಕ ತಂತ್ರಜ್ಞಾನದ ಮೂಲಕ ಅಳವಡ
ರಾಯಚೂರು : ನಗರದ ಹರಿಜನವಾಡ ಬಡಾವಣೆಯ ಮಾದಿಗ ಸಮುದಾಯದ ದಶವಂತ್ ಕೊಲೆ ಆರೋಪಿಗಳನ್ನು ಬಂಧಿಸುವಂತೆ ಎಂದು ಆಗ್ರಹಿಸಿ ಭೀಮ್ ಆರ್ಮಿ, ದಲಿತ, ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳ ಕಚೇರಿಯ ಮುಂ
ಹೊಸದಿಲ್ಲಿ,ಡಿ.5: ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ಐ ) ಸಂಘಟನೆಯು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್ಡಿಪಿಐ ) ಕಾರ್ಯಕರ್ತರ ಸೋಗಿನಲ್ಲಿ ಚುನಾವಣಾ ವ್ಯವಸ್ಥೆಯೊಳಗೆ ಮರುಪ್ರವೇಶಕ್ಕೆ ಪ್ರಯತ್
ಬೀದರ್ : ಡಿ.6ರಂದು ಡಾ. ಅಂಬೇಡ್ಕರ್ ಪರಿನಿಬ್ಬಾಣ ದಿನದ ಹಿನ್ನೆಲೆ ಬೀದರ್ ನ ಡಾ.ಅಂಬೇಡ್ಕರ್ ವೃತ್ತದಲ್ಲಿ ಮನೆ ಮನೆಗೆ ಅಂಬೇಡ್ಕರ್ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದು ಬುದ್ಧ ಬೆಳಕು ಟ್ರಸ್ಟ್ ಅಧ್ಯಕ್ಷ ಹಾಗೂ ಅಭಿಯಾನದ ಸಂಚ
ಉಡುಪಿ, ಡಿ.5: ಆಳ್ವಾಸ್ ನುಡಿಸಿರಿ ವಿರಾಸತ್ ಉಡುಪಿ ಘಟಕದ ಆಶ್ರಯದಲ್ಲಿ 500 ವಿದ್ಯಾರ್ಥಿ ಕಲಾವಿದರಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ ಡಿ.13ರಂದು ಸಂಜೆ 5.45ಕ್ಕೆ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣ ಸಮೀಪದ ವಾಹನ ನಿಲುಗಡೆ ಆವರಣದಲ್ಲಿ ನ
ಕುಂದಾಪುರ, ಡಿ.5: ಜಿಲ್ಲೆಯ ಪ್ರಮುಖ ಪ್ರವಾಸಿ ತಾಣವಾದ ತ್ರಾಸಿ- ಮರವಂತೆ ಬೀಚ್ ನಲ್ಲಿ ಕಳೆದ ಜೂನ್ ನಲ್ಲಿ ಸ್ಥಗಿತಗೊಳಿಸಲಾದ ಜಲಸಾಹಸ (ವಾಟರ್ ಗೇಮ್ಸ್) ಕ್ರೀಡೆಗಳು ಡಿಸೆಂಬರ್ ತಿಂಗಳಾದರೂ ಇನ್ನೂ ಆರಂಭ ಗೊಂಡಿಲ್ಲ. ಇದರಿಂದ ವರ್ಷಾಂ
ಕೊಪ್ಪಳ: ಮಕ್ಕಳಿಗೆ ಅವರ ಬಾಲ್ಯದ ಹಂತದಲ್ಲಿಯೇ ಬಹುಮುಖ ಪ್ರತಿಭೆಗಳನ್ನು ಬೆಳೆಸಿಕೊಳ್ಳಲು ಮತ್ತು ಆಸಕ್ತಿಗಳಿಗೆ ಅನುಗುಣವಾಗಿ ತರಬೇತಿ ನೀಡುವುದರಿಂದ ಅವರ ಉತ್ತಮ ಭವಿಷ್ಯ ರೂಪಿಸಲು ಸಾಧ್ಯವಾಗಿದೆ ಎಂದು ಕೊಪ್ಪಳ ಜಿಲ್ಲಾಧಿಕ
ಮೂಡುಬಿದಿರೆ: ಇಂದಿನ ದಿನಗಳಲ್ಲಿ ವಿಶೇಷ ಚೇತನ ಮಕ್ಕಳು ಶಿಕ್ಷಣ, ಕ್ರೀಡೆ ಸಹಿತ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿ ರಾಷ್ಟ್ರ ಅಂತರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿದ್ದು, ಅವರಿಗೆ ಶಿಕ್
ಮೈಸೂರು, ಡಿ.5: ಮೈಸೂರಿನ ಚಾಮುಂಡಿ ವಿಹಾರ್ ಒಳಾಂಗಣ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ 8ನೇ ಜಿಕೆಎ ಮುಕ್ತ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಮುಹಮ್ಮದ್ ಶಹಾದ್ ಕಟಾ ಮತ್ತು ಕುಮಿಟೆ ವಿಭಾಗದಲ್ಲಿ 3ನೇ ಸ್ಥಾನ ಪಡೆದ
ಮಂಗಳೂರು,ಡಿ.5: ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರ ಕಚೇರಿಯನ್ನು ಡಿ.1ರಿಂದ ನಗರದ ಪಡೀಲ್ ನಲ್ಲಿರುವ ಪ್ರಜಾ ಸೌಧದ ಕಟ್ಟಡಕ್ಕೆ ಸ್ಥಳಾಂತರಗೊಳಿಸಲಾಗಿದೆ. ಹಾಗಾಗಿ ಸಾರ್ವಜನಿಕರು ಯಾವುದೇ ಪತ್ರ ವ್ಯವಹಾರವನ್ನು ಉಪ ನಿರ್ದೇಶಕರ
ಯಾದಗಿರಿ: ಸಹಕಾರಿ ರತ್ನ ಪ್ರಶಸ್ತಿ ಪುರಸ್ಕೃತರಾದ ಜಿಲ್ಲಾ ಸಹಕಾರಿ ಒಕ್ಕೂಟ ಯೂನಿಯನ್ ಅಧ್ಯಕ್ಷರಾದ ವಿಶ್ವನಾಥರೆಡ್ಡಿ ದರ್ಶನಾಪುರ ಅವರಿಗೆ ಯಾದಗಿರಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಅಧ್ಯಕ್ಷರಾದ ಸಿದ್ದಪ್ಪ. ಎಸ
ಮಂಗಳೂರು,ಡಿ.5: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗಳು ನಡೆಯಲಿರುವ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ ಮತ್ತು ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಪರೀಕ್ಷೆಗಳನ್ನು ಸುಸೂತ್ರವಾಗಿ, ದೋಷರಹಿತವಾಗಿ ನಡೆಸುವ ನಿಟ್ಟಿನಲ
ಮಂಗಳೂರು,ಡಿ.5 : ಮೀನುಗಾರಿಕೆ ಇಲಾಖೆಯ ವತಿಯಿಂದ ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಮಂಗಳೂರು ಮೀನುಗಾರಿಕೆ ಬಂದರಿನ ಆಧುನೀಕರಣ ಕಾಮಗಾರಿಯ ಶಂಕುಸ್ಥಾಪನೆ ಕಾರ್ಯಕ್ರಮವು ಡಿ.6ರಂದು ಪೂ.11ಕ್ಕೆ ನಗರದ ಸೌತ್
ಕನಕಗಿರಿ: ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ಹಾಗೂ ಸ್ಪರ್ಧಾತ್ಮಕ ಮನೋಭಾವ, ಜ್ಞಾನ ವಿಕಸನಕ್ಕೆ ಪ್ರತಿಭಾ ಕಾರಂಜಿ ಸಹಕಾರಿ ಯಾಗಿದೆ ಎಂದು ನೌಕರರ ಸಂಘದ ತಾಲೂಕು ಅಧ್ಯಕ್ಷೆ ಶಂಶಾದಬೇಗಂ ಹೇಳಿದರು. ಪಟ್ಟಣದ ಕೆರೆ ರಸ್ತೆಯಲ್ಲಿರು
ಬೆಂಗಳೂರು : ‘ನಮ್ಮ ನೆಲದ ಪವಿತ್ರ ಗ್ರಂಥ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಪಠ್ಯದ ಮೂಲಕ ಬೋಧಿಸಬೇಕು. ಆ ನಿಟ್ಟಿನಲ್ಲಿ ಕ್ರಮ ವಹಿಸಬೇಕು’ ಎಂದು ಕೋರಿ ಕೇಂದ್ರ ಸರಕಾರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಕೇಂದ್ರ
ಕಲಬುರಗಿ: ಕನ್ನಡ ಜಾನಪದ ಪರಿಷತ್ ಜೇವರ್ಗಿ ತಾಲೂಕು ಘಟಕದ ಅಧ್ಯಕ್ಷರಾಗಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಖಾಜಾವಲಿ ಈಚನಾಳ ಅವರನ್ನು ನೇಮಕ ಮಾಡಲಾಗಿದೆ. ಕನ್ನಡ ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷ
ದೇರಳಕಟ್ಟೆ : ಟೀಮ್ ತತ್ವಮಸಿ ದೇರಳಕಟ್ಟೆ ಮತ್ತು ತತ್ವಮಸಿ ಯಕ್ಷಗಾನ ಸಮಿತಿ ದೇರಳಕಟ್ಟೆ ಹಾಗೂ ಊರ ಹತ್ತು ಸಮಸ್ತರ ಸಹಕಾರದೊಂದಿಗೆ, ನ.28ರಂದು ನಾಲ್ಕನೇ ವರ್ಷದ ಬೊಳ್ಮದಾಟ–2025 ಕಾರ್ಯಕ್ರಮದ ಅಂಗವಾಗಿ ಶ್ರೀ ದೇವಿಮಹಾತ್ಮೆ ಯಕ್ಷಗ
ದೇರಳಕಟ್ಟೆ, ಡಿ.5: ಇಲ್ಲಿನ ಟೀಮ್ ತತ್ವಮಸಿ ಮತ್ತು ತತ್ವಮಸಿ ಯಕ್ಷಗಾನ ಸಮಿತಿ ಹಾಗೂ ಊರ ನಾಗರಿಕರ ಸಹಕಾರದೊಂದಿಗೆ ನಡೆದ ಚತುರ್ಥ ವರ್ಷದ ಬೊಳ್ಮದಾಟ-2025 ಶ್ರೀ ದೇವಿಮಹಾತ್ಮೆ ಯಕ್ಷಗಾನ ಬಯಲಾಟದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥ
ಬೆಂಗಳೂರು : ನಾನು ನನ್ನ ಗಡಿಯಾರದ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲ ನೀಡಿದ್ದೇನೆ. ನಾನು ಈ ವಿಚಾರದಲ್ಲಿ ಸುಳ್ಳು ಹೇಳಿದ್ದರೆ ಇಂದೇ ರಾಜೀನಾಮೆ ನೀಡುವೆ, ಇಲ್ಲವಾದರೆ ಅವರು ರಾಜೀನಾಮೆ ನೀಡ
ಬೆಂಗಳೂರು : ರಾಜ್ಯದಲ್ಲಿ ಕೈಗಾರಿಕಾ ತಂತ್ರಜ್ಞಾನ ನಾವೀನ್ಯತಾ ಪಾರ್ಕ್(ಐಟಿಐಪಿ) ಸ್ಥಾಪಿಸಲು ತೈವಾನ್ನ ಅಲಿಜನ್ಸ್ ಇಂಟರ್ನ್ಯಾಷನಲ್ ಕಂಪನಿ ಲಿಮಿಟೆಡ್, ರಾಜ್ಯ ಸರಕಾರದ ಜೊತೆಗೆ ಮಹತ್ವದ ತಿಳುವಳಿಕೆ ಒಪ್ಪಂದಕ್ಕೆ(ಎಂಒಯು) ಶು
ಮಂಗಳೂರು, ಡಿ.5: ನಗರದ ಹಂಪನಕಟ್ಟೆಯಲ್ಲಿರುವ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 5.50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಕಂಪ್ಯೂಟರ್ ಪ್ರಯೋಗಾಲಯದ ಕೊಠಡಿಯನ್ನು ಶಾಸಕ ವೇದವ್ಯಾಸ ಕಾಮತ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರ
ಮಂಗಳೂರು, ಡಿ.5: ದ.ಕ.ಜಿಲ್ಲೆಯ ಜನಸಾಮಾನ್ಯರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ಜಿಲ್ಲೆಯ ಜನರ ಬದುಕಿನ ಮೌಲ್ಯಗಳ ಬಲವರ್ಧನೆಗಾಗಿ ಸಿಪಿಎಂ ದ.ಕ. ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಡಿ.8ರಂದು ʼಜನತೆಯ ನಡಿಗೆ-ಉತ್
ಹಣದುಬ್ಬರ ನಿಧಾನಗತಿಗೆ ಇಳಿಸುವುದು ಮತ್ತು ಪ್ರಬಲ ಪ್ರಗತಿಯ ವಿರುದ್ಧ ದುರ್ಬಲಗೊಳ್ಳುತ್ತಿರುವ ರೂಪಾಯಿ ಮೌಲ್ಯವನ್ನು ಸಮತೋಲನಗೊಳಿಸುವ ಸಲುವಾಗಿ ಆರ್ಬಿಐ ಶುಕ್ರವಾರ ರೆಪೋ ದರದಲ್ಲಿ 25 ಮೂಲಾಂಶವನ್ನು ಕಡಿತಗೊಳಿಸಿದೆ. ಇದರಿ
2025ರಲ್ಲಿ ಜಾಗತಿಕವಾಗಿ ಅತ್ಯಂತ ಕಳಪೆಯಾಗಿ ಕಾರ್ಯನಿರ್ವಹಿಸುತ್ತಿರುವ ಕರೆನ್ಸಿಗಳಲ್ಲಿ ಒಂದಾದ ಭಾರತೀಯ ರೂಪಾಯಿಯ ದುರ್ಬಲ ಕಾರ್ಯಕ್ಷಮತೆಯು ವಿದೇಶಿ ಹೂಡಿಕೆದಾರರಲ್ಲಿ ಮತ್ತಷ್ಟು ನಿರುತ್ಸಾಹ ಮೂಡಿಸಿದೆ. ಇದು ಚಿನ್ನದ ಬೆಲೆಯ
ತಿರುವನಂತಪುರಂ: ಕಾಂಗ್ರೆಸ್ ಪಕ್ಷದ ಉಚ್ಚಾಟಿತ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದಾಖಲಾಗಿರುವ ಎರಡನೆ ಲೈಂಗಿಕ ದೌರ್ಜನ್ಯ ಪ್ರಕರಣದ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು (SIT) ರಚಿಸಲಾಗಿದೆ ಎಂದು ಶುಕ್ರವಾರ
ಹೊಸದಿಲ್ಲಿ: ಸಾರ್ವಜನಿಕ ಶೌಚಾಲಯವೊಂದರ ಬಳಿ ಮೂತ್ರ ವಿಸರ್ಜನೆ ಮಾಡುವುದಕ್ಕೆ ಸಂಬಂಧಿಸಿದಂತೆ ನಡೆದ ವಾಗ್ಯುದ್ಧದ ವೇಳೆ ಯುವಕರ ಗುಂಪೊಂದು 27 ವರ್ಷದ ಕಾರು ಚಾಲಕನನ್ನು ಇರಿದು ಹತ್ಯೆಗೈದಿರುವ ಘಟನೆ ಆಗ್ನೇಯ ದಿಲ್ಲಿಯ ಭೋಗಾಲ್
ಹೊಸದಿಲ್ಲಿ: ಖ್ಯಾತ ಲೇಖಕಿ ಅರುಂಧತಿ ರಾಯ್ ಅವರು ಧೂಮಪಾನ ಮಾಡುತ್ತಿರುವ ಚಿತ್ರವಿರುವ ರಕ್ಷಾಪುಟವನ್ನು ಹೊಂದಿರುವ ಅವರ ‘ಮದರ್ ಮೇರಿ ಕಮ್ಸ್ ಟು ಮಿ’ಕೃತಿಯ ಪ್ರಸಾರ ನಿಷೇಧವನ್ನು ಕೋರಿದ್ದ ಅರ್ಜಿಯನ್ನು ವಜಾಗೊಳಿಸಿರುವ ಕೇರಳ
ತೊಕ್ಕೊಟ್ಟು, ಡಿ.5: ತುಳು ಭಾಷಾ ಕಲಿಕೆ ಮತ್ತು ಅಭಿಮಾನ ಮೂಡಿಸುವ ನಿಟ್ಟಿನಲ್ಲಿ ತುಳು ಸಾಹಿತ್ಯ ಅಕಾಡಮಿ ಹಮ್ಮಿಕೊಂಡಿರುವ ಡೆನ್ನ ಡೆನ್ನಾನ-ಪದ ಪನ್ಕನ ಅಭಿಯಾನವು ಮಹತ್ವಪೂರ್ಣವಾಗಿದೆ ಎಂದು ಏಕಲವ್ಯ ಪ್ರಶಸ್ತಿ ವಿಜೇತ ಅಂತರರಾಷ
ಮಂಗಳೂರು, ಡಿ.5: ಕಾಸರಗೋಡಿನ ಮುಹಿಮ್ಮಾತುಲ್ ಮುಸ್ಲಿಮೀನ್ ಎಜುಕೇಶನ್ ಸೆಂಟರ್ ನ ಸಾರಥಿ ಸಯ್ಯಿದ್ ತ್ವಾಹಿರುಲ್ ಅಹ್ದಲ್ ತಂಳ್ರ 20ನೇ ಉರೂಸ್ ಮುಬಾರಕ್ ಹಾಗೂ ಸನದುದಾನ ಸಮ್ಮೇಳನವು 2026ರ ಜ.28, 29, 30, 31ರಂದು ನಡೆಯಲಿದೆ. ಇದರ ಪ್ರಚಾರಾರ್ಥವ
ಕಲಬುರಗಿ: ಚಿಂಚೋಳಿ ತಾಲೂಕಿನ ಗಡಿಕೇಶ್ವಾರ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರವು ಪ್ರಾಥಮಿಕ ಆರೋಗ್ಯ ಕೇಂದ್ರವಾಗಿ 'ಡಿ' ಗ್ರೇಡ್ ಮಾಡಿರುವ ಆದೇಶವನ್ನು ಹಿಂಪಡೆಯಬೇಕು ಎಂದು ಗಡಿಕೇಶ್ವಾರ ಸಮುದಾಯ ಆರೋಗ್ಯ ಕೇಂದ್ರ ಹೋರಾಟ ಸಮಿತಿ
ರಾಯಚೂರು ಜಿಲ್ಲಾ ಪೊಲೀಸ್ ಇಲಾಖೆಯಿಂದ ಜಾಗೃತಿ ಕಾರ್ಯಕ್ರಮ
ದಾವಣಗೆರೆ: ರಾಜ್ಯ ಸರಕಾರ ದ್ವೇಷ ಭಾಷಣ, ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ ಕಾಯ್ದೆಯ ಮೂಲಕ ಹಿಂದೂಗಳನ್ನು ಗುರಿಯಾಗಿಸಿ ಹಿಂದುತ್ವ ಸಂಘಟನೆ, ನಾಯಕರನ್ನು ಮುಗಿಸುವ ಷಡ್ಯಂತ್ರ ನಡೆಸಿದೆ ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ
►ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಭಾರತ, ರಶ್ಯ ಜೊತೆಯಾಗಿದೆ: ಪ್ರಧಾನಿ ಮೋದಿ►ದಿಲ್ಲಿಯಲ್ಲಿ ಮೋದಿ-ಪುಟಿನ್ ಜಂಟಿ ಪತ್ರಿಕಾಗೋಷ್ಠಿ
ಬೆಂಗಳೂರು : ನನಗೆ ಮತ್ತು ಸಿಎಂ ಸಿದ್ದರಾಮಯ್ಯ ಅವರಿಗೆ ನಮಗೆ ಇಷ್ಟವಾದ ವಾಚ್ ಕಟ್ಟಿಕೊಳ್ಳುವ ಯೋಗ್ಯತೆ ಇಲ್ಲವೇ? ಹಕ್ಕು ಇಲ್ಲವೇ..? 'ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ' ಆಡಬೇಡಿ. ನಿಮಗಿರೋ ಸಾಂವಿಧಾನಿಕ ಅಧಿಕಾರ, ಜವಾಬ
ಹೊಸದಿಲ್ಲಿ: 2019-23ರ ನಡುವೆ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ (ಯುಎಪಿಎ) ಒಟ್ಟು 10,440 ಜನರನ್ನು ಬಂಧಿಸಲಾಗಿದೆ ಎಂದು ಕೇಂದ್ರ ಸರಕಾರವು ಸಂಸತ್ತಿನಲ್ಲಿ ತಿಳಿಸಿದೆ. ಈ ಪೈಕಿ ಕೇವಲ 335 ಜನರು ಶಿಕ್ಷೆಗೆ ಗುರಿಯಾಗಿದ್ದಾರೆ. ಗೃ
ಶಿವಮೊಗ್ಗ: ಸಂಸದ ಬಿ.ವೈ.ರಾಘವೇಂದ್ರ ಹಾಗೂ ತಾಲೂಕು ಗ್ಯಾರಂಟಿ ಯೋಜನೆಯ ಅಧ್ಯಕ್ಷ ಎಸ್.ಪಿ.ನಾಗರಾಜ ಗೌಡ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಇದರ ವಿಡಿಯೋ ಇದೀಗ ವೈರಲ್ ಆಗಿದೆ. ವಾರದ ಹಿಂದೆ ಶಿಕಾರಿಪುರ ಪಟ್ಟಣದಲ್ಲಿ ನಡೆದ ವಿದ್ಯಾರ
ಭಟ್ಕಳ: ತಾಲೂಕಿನ ಭಟ್ಕಳ ತಹಶೀಲ್ದಾರ ಕಚೇರಿಯಲ್ಲಿ ಭಟ್ಕಳ ಹಾಗೂ ಹೊನ್ನಾವರ ತಾಲೂಕುಗಳ ಬಗರ್ ಹುಕುಂ ಸಮಿತಿ ಸಭೆ ನಡೆಯಿತು. ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರು ಮತ್ತು ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಸಚ
ಭಟ್ಕಳ: ಉತ್ತರ ಕನ್ನಡ ಜಿಲ್ಲಾ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ ಇಲಾಖೆ ಹಾಗೂ ಫುಡ್ ಸೇಫ್ಟಿ ಟ್ರೈನಿಂಗ್ ಅಂಡ್ ಸರ್ಟಿಫಿಕೇಶನ್ ಸೆಂಟರ್ ಒಕ್ಕೂಟದಲ್ಲಿ ಗುರುವಾರ ಭಟ್ಕಳ ಸಿದ್ದೀಕ್ ಸ್ಟ್ರೀಟ್ನ ತಂಝೀಂ ಹಾಲ್ನಲ್ಲಿ ಏಕದ
ಆನ್ಲೈನ್ನಲ್ಲೇ ಭಾಗವಹಿಸಿದ ವಧು-ವರ
ಮಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣು ಗೋಪಾಲ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ನಾಯಕರ ಏಜೆಂಟ್ ಎಂದು ಕರ್ನಾಟದ ವಿಧಾನ ಸಭೆಯ ವಿಪಕ್ಷ ನಾಯಕ ಆರ್ ಅಶೋಕ್ ಮಾಡಿರುವ ಟೀಕೆಯನ್ನು ಖಂಡಿಸಿರುವ ಮಾಜಿ ಸಚಿವ ಬಿ. ರಮಾನಾ
ಮುಖ್ಯಮಂತ್ರಿಗಳಿಂದ ಕೆಐಎಡಿಬಿ ಹೊಸ ಬಹುಮಹಡಿ ಕಟ್ಟಡ ಉದ್ಘಾಟನೆ
ಲಕ್ನೊ: ಸದ್ಯ ಉತ್ತರ ಪ್ರದೇಶದಲ್ಲಿ ಜಾರಿಯಲ್ಲಿರುವ ಮತಪಟ್ಟಿಗಳ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆಯ (SIR) ದತ್ತಾಂಶಗಳನ್ನು ಸರಕಾರ ಸಾರ್ವಜನಿಕಗೊಳಿಸಬೇಕು ಹಾಗೂ ಮತಗಟ್ಟೆ ಅಧಿಕಾರಿಗಳ ಮೇಲೆ ಒತ್ತಡ ಹಾಕುವುದನ್ನು ನಿಲ್ಲಿಸಬೇ
ಹೊಸದಿಲ್ಲಿ: ತಿರುಪರಂಕುಂದ್ರಂ ಬೆಟ್ಟದ ಮೇಲಿರುವ ದರ್ಗಾ ಸಮೀಪ ಇರುವ ಕಲ್ಲಿನ ದೀಪಸ್ತಂಭವಾದ 'ದೀಪಥೂನ್' ನಲ್ಲಿ 'ಕಾರ್ತಿಗೈ ದೀಪ' ಬೆಳಗಲು ಅರುಲ್ಮಿಘು ಸುಬ್ರಮಣಿಯ ಸ್ವಾಮಿ ದೇವಸ್ಥಾನದ ಭಕ್ತರಿಗೆ ಅನುಮತಿ ನೀಡುವ ಮದ್ರಾಸ್ ಹೈಕ
ಕಾರ್ಕಳ: ಮಾರಕ ಕಾಯಿಲೆಯಾದ ಕ್ಯಾನ್ಸರ್ ಎರಡು, ಮೂರನೇ ಹಂತಕ್ಕೆ ತಲುಪಿದರೂ ಮನುಷ್ಯ ಧೃತಿಗೆಟ್ಟು ಆತಂಕ ಪಡಬೇಕಾಗಿಲ್ಲ. ಉತ್ತಮ ಚಿಕಿತ್ಸೆಯ ಜೊತೆ ಸಂತುಲಿತ ಆಹಾರ ಮತ್ತು ನಿಯಮಿತ ವ್ಯಾಯಾಮಗಳನ್ನು ರೂಢಿಸಿಕೊಂಡು ದೀರ್ಘ ಕಾಲ ಬದು
ಮುಂಬೈ: ಪ್ರಸಕ್ತ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದಲ್ಲಿ ಜಿಡಿಪಿ ಆರು ತ್ರೈಮಾಸಿಕಗಳ ಗರಿಷ್ಠ ಮಟ್ಟವಾದ ಶೇ.8.2ಕ್ಕೆ ಏರಿಕೆಯಾಗಿದೆ. ಆರ್ಥಿಕ ಬೆಳವಣಿಗೆಯನ್ನು ಮತ್ತಷ್ಟು ಹೆಚ್ಚಿಸುವ ಪ್ರಯತ್ನವಾಗಿ ಆರ್ಬಿಐ ಶುಕ್ರವಾರ ರೆಪೋ
ಮೂಡುಬಿದಿರೆ: ಬೃಹತ್ ಕ್ರೇನ್ ವೊಂದು ಕಾರೊಂದಕ್ಕೆ ಢಿಕ್ಕಿ ಹೊಡೆದು ಮನೆ ಮೇಲೆ ಬಿದ್ದ ಪರಿಣಾಮವಾಗಿ ಮನೆ ಜಖಂಗೊಂಡ ಘಟನೆ ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊರಂತಬೆಟ್ಟು ಬಳಿ ಶುಕ್ರವಾರ ನಡೆದಿದೆ. ಮುಲ್ಕಿ- ಮೂಡುಬ
ರಾಯಚೂರು: ನಗರದ ಸಿದ್ದನಾಥ ಕಾಲೋನಿ ಮಂತ್ರಾಲಯ ರಸ್ತೆಯಲ್ಲಿರುವ ಸಮುದಾಯ ಭವನ ನಿರ್ಮಾಣದ ಮುಂದುವರೆದ ಕಾಮಗಾರಿಗೆ 25 ಲಕ್ಷ ರೂ. ಅನುದಾನವನ್ನು ವಿಧಾನ ಪರಿಷತ್ ಸದಸ್ಯ ಎ.ವಸಂತಕುಮಾರ ವಿಧಾನ ಪರಿಷತ್ ಸದಸ್ಯರ ಸ್ಥಳೀಯ ಪ್ರದೇಶಾಭಿ
ಬಾಗಲಕೋಟೆ : ರಬಕವಿ-ಬನಹಟ್ಟಿ ತಾಲೂಕಿನ ಬಂಡಿಗಣಿಯ ಬಸವಗೋಪಾಲ ನೀಲ ಮಾಣಿಕಮಠದ ಅನ್ನದಾನೇಶ್ವರ ಸ್ವಾಮೀಜಿ (75) ಶುಕ್ರವಾರ ಬೆಳಗ್ಗೆ ನಿಧನರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಳಗಾವಿ ಕೆಎಲ್ಇ ಆಸ್
ಮಹಾದೇವ ಹೊಸೂರ ಸೇರಿದಂತೆ ಜಗದೀಶ್ ಮಾಂಬಳ್ಳಿ, ಕುಮಾರ ಗರಗ ಅವರು ಸ್ತ್ರೀಯರ ನಯನಾಜೂಕು, ವಯ್ಯಾರ, ಬಡಿವಾರ ಹಾಗೂ ನೃತ್ಯಗಳನ್ನು ರಂಗದ ಮೇಲೆ ತೋರಿಸುವುದಕ್ಕೆ ಪ್ರೇಕ್ಷಕರಿಂದ ಜೋರಾದ ಚಪ್ಪಾಳೆ ಗಿಟ್ಟಿಸುತ್ತಾರೆ. ಅದರಲ್ಲೂ ಮಹಿಳ
ಹಟ್ಟಿ: ಹಟ್ಟಿ ಚಿನ್ನದ ಗಣಿಯಲ್ಲಿ ಯುವಜನರಿಗೆ ಉದ್ಯೋಗ ಸೃಷ್ಟಿಸಿ ಸ್ಥಳೀಯರಿಗೆ ಅದ್ಯತೆ ನೀಡಲು ಒತ್ತಾಯಿಸಿ ನಡೆಸುವ ಜನವರಿ ತಿಂಗಳಲ್ಲಿ ಹಟ್ಟಿಯಲ್ಲಿ ನಡೆಯುವ ಯುವಜನ ಸಮಾವೇಶದ ಭಾಗವಾಗಿ ಡಿವೈಎಫ್ಐ ಹಟ್ಟಿಯ 3ನೇ ವಾರ್ಡ್ ಘಟಕ
ಬೆಳಗಾವಿ: ಪಂಚಮಸಾಲಿ 2 ಮೀಸಲಾತಿಗಾಗಿ ಕಳೆದ ವರ್ಷ ಬೆಳಗಾವಿಯಲ್ಲಿ ಹೋರಾಟ ಮಾಡುತ್ತಿದ್ದೆವು. ಈ ವೇಳೆ ಸಮಾಜದ ಬಾಂಧವರ ಮೇಲೆ ಪೊಲೀಸ್ರಿಂದ ಮಾರಣಾಂತಿಕ ಹಲ್ಲೆ ಮಾಡಿಸಿದ್ರು. 2024 ಡಿಸೆಂಬರ್ 10 ರಂದು ಪಂಚಮಸಾಲಿಗರ ಮೇಲೆ ಮಾರಣಾಂತಿಕ
ಬೆಂಗಳೂರು: ಮತಿಗೇಡಿಗಳಾದರೂ ಪರವಾಗಿಲ್ಲ ಸಿದ್ದರಾಮಯ್ಯನವರೇ, ಜೀವನದಲ್ಲಿ, ಅದರಲ್ಲೂ ಸಾರ್ವಜನಿಕ ಜೀವನದಲ್ಲಿರುವವರು ಅಧಿಕಾರಕ್ಕಾಗಿ, ಕುರ್ಚಿಗಾಗಿ ಲಜ್ಜೆಗೇಡಿಗಳಾಗಬಾರದು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಅವರು ಅಣಕಿಸಿದ
ಡಾಲರ್ ಎದುರು ರೂಪಾಯಿ ಮೌಲ್ಯ 90.2ಕ್ಕೆ ಕುಸಿತ ಕಂಡಿದೆ. ಇದು ಸಾರ್ವಕಾಲಿಕ ಕನಿಷ್ಠ ಮಟ್ಟವಾಗಿದೆ. ವಿದೇಶಿ ಹೂಡಿಕೆದಾರರು ಭಾರತೀಯ ಷೇರು ಮಾರುಕಟ್ಟೆಯಿಂದ ಹಣ ಹಿಂಪಡೆಯುವುದು, ಮಾರಾಟ ಮಾಡುವುದು ಮತ್ತು ಭಾರತೀಯ ಹೂಡಿಕೆದಾರರು ಖರ
ಹೊಸದಿಲ್ಲಿ: ಭಾರತದ ಅತಿದೊಡ್ಡ ವಿಮಾನಯಾನ ಸಂಸ್ಥೆಗಳಲಿ ಒಂದಾದ ಇಂಡಿಗೊದಲ್ಲಿ ಅವ್ಯವಸ್ಥೆ ಮುಂದುವರೆದಿದ್ದು, 550ಕ್ಕೂ ಹೆಚ್ಚು ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ರದ್ದಾಗಿದೆ. ಇದು ನೂರಾರು ಪ್ರಯಾಣಿಕರ ಪ್ರಯಾಣ
ಕಳೆದ 5 ವರ್ಷದಲ್ಲಿ 2 ಲಕ್ಷಕ್ಕೂ ಅಧಿಕ ಖಾಸಗಿ ಕಂಪೆನಿಗಳು ಬಾಗಿಲು ಮುಚ್ಚಿವೆ. ವಾರ್ಷಿಕ 2 ಕೋಟಿ ಉದ್ಯೋಗ ಸೃಷ್ಟಿಸುವ ಆಶ್ವಾಸನೆ ಹುಸಿಯಾಗಿದೆ. ಕಟ್ಟು ಜಾಣ್ಮೆಯ ಜಗತ್ತಿನಲ್ಲಿ ಉದ್ಯೋಗ ನಷ್ಟದ ಭೀತಿ ಕಾಡುತ್ತಿದೆ. ಇಂಥ ಸನ್ನಿವೇಶ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಸದ್ಭಾವನಾ ಮಂಚ್ ಗೆ ಚಾಲನೆ ನೀಡಲಾಯಿತು. ಅಳದಂಗಡಿಯ ಸೈಂಟ್ ಪೀಟರ್ ಕ್ಲಾವರ್ ಕೆಥೊಲಿಕ್ ಚರ್ಚ್ ಹಾಲ್ ನಲ್ಲಿ ನಡೆದ ವಿವಿಧ ಧರ್ಮಗಳ ಸಮಾನ ಮನಸ್ಕ ಹಿರಿಯರ ಸಭೆಯಲ್ಲಿ ಸದ್ಭಾವನಾ ಮಂಚ್ ಅಸ್
ಮಂಗಳೂರು: ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನವೀಕರಣಗೊಂಡ ನಗರದ ಫುಟ್ಬಾಲ್ ಮೈದಾನದಲ್ಲಿ ನಡೆದ ಮೊದಲ ಸ್ಮಾರ್ಟ್ ಸಿಟಿ ಕಪ್ ಫುಟ್ಬಾಲ್ ಪಂದ್ಯಾಟದ ಅಂಡರ್ 17 ಬಾಲಕರ ಹಾಗೂ ಬಾಲಕಿಯರ ಎರಡು ವಿಭಾಗಗಳಲ್ಲೂ ಮಣಿಪಾಲ್ ಸ್ಕೂಲ್ ತಂಡ ಜಯ ಗಳಿ
ರಾಜ್ಯ ಕಾಂಗ್ರೆಸ್ನೊಳಗಿನ ಭಿನ್ನಮತದ ಕಾರಣದಿಂದ ಸರಕಾರ ಬೀಳಬಹುದೋ ಎಂದು ಕಣ್ಣಿಗೆ ಎಣ್ಣೆ ಬಿಟ್ಟು ಕಾಯುತ್ತಿದ್ದ ಬಿಜೆಪಿ ನಾಯಕರಿಗೆ ನಿರಾಸೆಯಾಗಿದೆ. ಇದೀಗ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯವರು ಜೊತೆಯಾಗಿ ಉಪಾಹಾರ
ಹೊಸದಿಲ್ಲಿ: ಕಳೆದ ಇಪ್ಪತ್ತು ವರ್ಷಗಳ ಕಾರ್ಯಾಚರಣೆ ದಾಖಲೆಯಲ್ಲೇ ಮೊದಲ ಬಾರಿಗೆ ಗುರುವಾರ ಇಂಡಿಗೊ 550 ವಿಮಾನಗಳ ಕಾರ್ಯಾಚರಣೆಯನ್ನು ರದ್ದುಪಡಿಸಿದೆ. ಸಿಬ್ಬಂದಿ ಮತ್ತು ತಾಂತ್ರಿಕ ಸಮಸ್ಯೆಗಳಿಂದ ವಿಮಾನಯಾನ ಅಸ್ತವ್ಯಸ್ತಗೊಂಡ
ತಾಯ್ನಾಡಿಗೆ ಮರಳಿದ ಮದೀನಾದಲ್ಲಿ ಭೀಕರ ಬಸ್ ದುರಂತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ
ಮಾಸ್ಕೊ: ರಷ್ಯಾದಿಂದ ತೈಲ ಖರೀದಿ ಮಾಡುವ ಹಕ್ಕನ್ನು ಅಮೆರಿಕ ಹೊಂದಿದೆ ಎಂದಾದರೆ, ಅದೇ ಸೌಲಭ್ಯ ಭಾರತಕ್ಕೆ ಏಕಿಲ್ಲ ಎಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಗುರುವಾರ ಪ್ರಶ್ನಿಸಿದ್ದಾರೆ. ರಷ್ಯಾದಿಂದ ಭಾರತ ತೈಲ ಖರೀದಿ ಮಾಡ
ಮಂಗಳೂರು, ಡಿ.4: ನಗರದ ಕೋರ್ಟ್ ರಸ್ತೆಯಲ್ಲಿ ತೂರಾಡುತ್ತಾ ಸಾಗುತ್ತಿದ್ದ ಬೆಂಗಳೂರು ಅಂದ್ರಹಳ್ಳಿಯ 10ನೇ ಕ್ರಾಸ್ ನಿವಾಸಿ ದರ್ಶನ್ (25) ಎಂಬಾತನನ್ನು ಗಾಂಜಾ ಸೇವನೆ ಮಾಡಿದ ಆರೋಪದಡಿ ಬಂದರು ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಎಸ್ಸೈ
ಮಂಗಳೂರು, ಡಿ.5: ನಗರದ ಸುಲ್ತಾನ್ ಬತ್ತೇರಿಯ ಫಲ್ಗುಣಿ ನದಿ ತೀರದಲ್ಲಿ ಲಂಗರು ಹಾಕಿದ್ದ ಬೋಟ್ ನಲ್ಲಿ ಕೆಲಸ ಮಾಡುತ್ತಿದ್ದ ಒರಿಸ್ಸಾ ಮೂಲದ ಸುರೇಶ್ ಮಾಝಿ (27) ಗುರುವಾರ ನಾಪತ್ತೆಯಾಗಿದ್ದಾರೆ. ಡಿ.1ರಂದು ನಿಲ್ಲಿಸಲಾಗಿದ್ದ ಬೋಟ್ ನಲ್
ಮೂಡುಬಿದಿರೆ, ಡಿ.4: ವಿಶ್ವ ಅಂಗವಿಕಲರ ದಿನಾಚರಣೆಯ ಪ್ರಯುಕ್ತ ಪೊಲೀಸ್ ಇಲಾಖೆ, ಗ್ರಾಮ ಪಂಚಾಯತ್ ಬೆಳುವಾಯಿ ಹಾಗೂ ರಿಕ್ಷಾ ಚಾಲಕ, ಮಾಲಕರ ಸಂಘ ಬೆಳುವಾಯಿ ಇವುಗಳ ಸಹಕಾರದೊಂದಿಗೆ ಬೆಳುವಾಯಿ ಸ್ಫೂರ್ತಿ ಭಿನ್ನ ಸಾಮರ್ಥ್ಯದ ಶಾಲೆಯ ವ
ಸುರತ್ಕಲ್, ಡಿ.4: ಒಂಟಿ ವೃದ್ಧೆಯ ಮನೆಯ ಹೆಂಚು ತೆಗೆದು ಒಳನುಗ್ಗಿದ ಕಳ್ಳರು ಚಿನ್ನಾಭರಣ ಮತ್ತು ನಗದು ದೋಚಿ ಪರಾರಿಯಾಗಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಮಿತ್ರಪಟ್ಣ ಎಂಬಲ್ಲಿ ಮಂಗಳವಾರ ತಡರಾತ್ರಿ ನಡೆದಿರುವುದ
ಉಪ್ಪಿನಂಗಡಿ, ಡಿ.4: ರಾಷ್ಟ್ರೀಯ ಹೆದ್ದಾರಿ 75ರ ಚತುಷ್ಪಥ ಕಾಮಗಾರಿಯ ಭಾಗವಾಗಿ ಉಪ್ಪಿನಂಗಡಿಯಲ್ಲಿ ಸರ್ವೀಸ್ ರಸ್ತೆ ಕಾಮಗಾರಿಯು ತೀರಾ ಮಂದಗತಿಯಲ್ಲಿ ನಡೆಯುತ್ತಿದ್ದು, ಇದರಿಂದಾಗಿ ಸುದೀರ್ಘ ಕಾಲ ಸಮಸ್ಯೆಗೆ ಸಿಲುಕುವಂತಾಗಿದೆ
ಗಂಗೊಳ್ಳಿ, ಡಿ.4: ಪ್ರತಿದಿನದಂತೆ ಮೀನು ಮಾರಾಟ ಮಾಡಲು ಗಂಗೊಳ್ಳಿಯಿಂದ ಮೀನು ತೆಗೆದುಕೊಂಡು ಬಸ್ಸಿನಲ್ಲಿ ಕುಂದಾಪುರದ ವಿನಾಯಕ ಜಂಕ್ಷನ್ ಗೆ ಬರುತ್ತಿದ್ದ ಪದ್ಮಾವತಿ (67) ಎಂಬ ಮೀನುಗಾರ ಮಹಿಳೆ ಶಾಸ್ತ್ರಿ ಪಾರ್ಕ್ ಸಮೀಪ ಬಸ್ಸಿನಲ್
ಮಂಗಳೂರು, ಡಿ.4: ವರ್ಷದ ಹಿಂದೆ ಎನ್ಡಿಪಿಎಸ್ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಅದ್ಯಪಾಡಿ ನಿವಾಸಿ ಮಹೇಂದ್ರ ಪೈ (35) ಎಂಬಾತನನ್ನು ಕಾವೂರು ಪೊಲೀಸರು ಗುರುವಾರ ಠಾಣೆಗೆ ಕರೆಸಿಕೊಂಡಿದ್ದರು. ಈ ವೇಳೆ ಆತ
ಸುಳ್ಯ, ಡಿ.4: ಐವರ್ನಾಡು ಸಹಕಾರಿ ಸಂಘದ ಮಾಜಿ ನಿರ್ದೇಶಕ ಉದ್ದಂಪಾಡಿ ರಾಮಣ್ಣ ನಾಯ್ಕ (88) ಗುರುವಾರ ನಿಧನರಾದರು. ಕಾಂಗ್ರೆಸ್ ಪಕ್ಷದ ಗ್ರಾಮ ಸಮಿತಿ ಅಧ್ಯಕ್ಷರಾಗಿದ್ದ ಅವರು, ಐವರ್ನಾಡು ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ
ಸುಳ್ಯ, ಡಿ.4: ಸುಳ್ಯದ ಗಾಂಧಿನಗರ ಬಳಿಯ ಗುರಂಪು ನಿವಾಸಿ ಮುಸ್ತಫಾ ಅವರ ವಿಶೇಷ ಚೇತನ ಪುತ್ರ ಮುಹಮ್ಮದ್ ಆದಿಲ್ (13) ಬುಧವಾರ ನಿಧನರಾದರು. ಹುಟ್ಟಿನಿಂದಲೇ ವಿಶೇಷ ಚೇತನದಿಂದ ಅನಾರೋಗ್ಯಕ್ಕೀಡಾಗಿ ಮಲಗಿದ ಸ್ಥಿತಿಯಲ್ಲೇ ಇದ್ದರು. ಮೃತ
ಸುಳ್ಯ, ಡಿ.4: ಸುಳ್ಯ ಹಳೆಗೇಟು ನಿವಾಸಿ ಶ್ರೀ ದುರ್ಗಾ ಸೌಂಡ್ ಮತ್ತು ಲೈಟಿಂಗ್ ಸಂಸ್ಥೆಯ ಮಾಲಕ ರಕ್ಷಿತ್ ಸೆಂಡಾರ್ಕರ್ (40) ಅಲ್ಪಕಾಲದ ಅಸೌಖ್ಯದಿಂದ ಬುಧವಾರ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ತಾಯಿ, ಪತ್ನಿ, ಮಗು ಹಾಗ
ಸುಳ್ಯ, ಡಿ.4: ನಾಟಿವೈದ್ಯರಾಗಿ ಜನಮನ್ನಣೆಗಳಿಸಿದ್ದ ಶತಾಯುಷಿ, ತೊಡಿಕಾನ ಗ್ರಾಮದ ಗುಂಡಿಗದ್ದೆ ನಿವಾಸಿ ದಿ.ಬೊಳ್ಳೂರು ನಾಗಪ್ಪಗೌಡರ ಪತ್ನಿ ಪುಟ್ಟಮ್ಮ ಬೊಳ್ಳೂರು (101) ನಿಧನರಾದರು. ತೊಡಿಕಾನ ಗ್ರಾಮದ ಸುತ್ತಮುತ್ತ ಮನೆ ಮನೆಗೆ ತೆ
ಸುಳ್ಯ, ಡಿ.4: ಪಂಜ ಗ್ರಾಮ ಪಂಚಾಯತ್ನ ತೆರಿಗೆ ವಸೂಲಾತಿಯ ಹಣವನ್ನು ಬ್ಯಾಂಕ್ಗೆ ಪಾವತಿಸದೇ ದುರುಪಯೋಗ ಮಾಡಿರುವ ಆರೋಪದಲ್ಲಿ ಗ್ರಾಪಂ ಸಿಬ್ಬಂದಿ ಬಾಬು ಎಂಬವರನ್ನು ಗ್ರಾಪಂ ಆಡಳಿತ ಅಮಾನತುಗೊಳಿಸಿದೆ. ಪಂಚಾಯತ್ ಸಿಬ್ಬಂದಿಯಾಗಿ

22 C