SENSEX
NIFTY
GOLD
USD/INR

Weather

26    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ರಾಜ್ಯದ 518 ಕಡೆಗಳಲ್ಲಿ ಆರೆಸ್ಸೆಸ್ ಪಥ ಸಂಚಲನ: ಸದನದಲ್ಲಿ ಮಾಹಿತಿ ನೀಡಿದ ಗೃಹ ಇಲಾಖೆ

ಬೆಳಗಾವಿ(ಸುವರ್ಣ ವಿಧಾನಸೌಧ), ಡಿ. 10: ‘ರಾಜ್ಯದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರೆಸ್ಸೆಸ್) ಪಥಸಂಚಲನ ವಿಚಾರಕ್ಕೆ ಪರ-ವಿರೋಧ ಚರ್ಚೆಯ ಬೆನ್ನಲ್ಲೇ 2025ನೇ ಸಾಲಿನಲ್ಲಿ ಒಟ್ಟು 518 ಕಡೆಗಳಲ್ಲಿ ಆರೆಸ್ಸೆಸ್ ಪಥಸಂಚಲನ ನಡೆದಿದೆ. ಆದರ

10 Dec 2025 1:27 pm
ಗೋವಿಗೆ ಚಿಕನ್ ಮೊಮೊಸ್ ತಿನ್ನಿಸಿದ ಆರೋಪ| ಯುವಕನನ್ನು ಥಳಿಸಿ ಮೆರವಣಿಗೆ: ವೈರಲ್ ವೀಡಿಯೊ ಆಧಾರದಲ್ಲಿ ಎಫ್‌ಐಆರ್

ಗುರುಗ್ರಾಮ: ಗೋವಿಗೆ ಚಿಕನ್ ಮೊಮೊಸ್ ತಿನ್ನಿಸಿದ ಆರೋಪದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ, 28 ವರ್ಷದ ಯುವಕನನ್ನು ಬಜರಂಗದಳಕ್ಕೆ ಸೇರಿದ ವ್ಯಕ್ತಿಗಳು ಥಳಿಸಿ, ಬೀದಿಯಲ್ಲಿ ಮೆರವಣಿಗೆ ಮಾಡಿಸಿದ ಘಟನೆ

10 Dec 2025 1:25 pm
ನನ್ನ ಹೆಸರು ಪ್ರಿಯಾಂಕ್ ಖರ್ಗೆ ಆದರೂ ಪ್ರಿಯಾಂಕಾ ಎಂದು ಕರೆಯುತ್ತಾರೆ: ಸದನದಲ್ಲಿ ಹಾಸ್ಯಕ್ಕೆ ಕಾರಣವಾದ ಸಚಿವರ ಹೇಳಿಕೆ

ಬೆಳಗಾವಿ(ಸುವರ್ಣ ವಿಧಾನಸೌಧ), ಡಿ. 10: ‘ಹೆಸರು ಬದಲಾವಣೆ ಮಾಡಿದರೆ ಏನಾಗುತ್ತದೆ ಎಂದು ನನಗಿಂತ ಬೇರೆ ಉದಾಹರಣೆಯೇ ಇಲ್ಲ. ಪ್ರಿಯಾಂಕ್ ಖರ್ಗೆ ನನ್ನ ಹೆಸರು. ಆದರೆ, ಪ್ರಿಯಾಂಕಾ ಪ್ರಿಯಾಂಕಾ ಎಂದು ನನ್ನ ಲಿಂಗವನ್ನೇ ಬದಲು ಮಾಡಲಾಗಿದೆ

10 Dec 2025 1:21 pm
ದಿಲ್ಲಿಯ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ: ಪೊಲೀಸರಿಂದ ಶೋಧ

ಹೊಸದಿಲ್ಲಿ: ಬುಧವಾರ ದಿಲ್ಲಿಯ ಹಲವು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಕರೆ ಬಂದಿರುವ ಬಗ್ಗೆ ವರದಿಯಾಗಿದೆ. ANI ವರದಿಯ ಪ್ರಕಾರ, ಶಾಲೆಗಳು ಮುನ್ನೆಚ್ಚರಿಕೆ ಕ್ರಮವಾಗಿ ತಮ್ಮ ಮಕ್ಕಳನ್ನು ಕರೆದುಕೊಂಡು ಹೋಗುವಂತೆ ಪೋಷಕರಿ

10 Dec 2025 1:17 pm
ಮೈಸೂರು | ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ಕು ಹುಲಿಮರಿಗಳು ಸಾವು

ಮೈಸೂರು,ಡಿ. 10: ಹುಣಸೂರು ತಾಲ್ಲೂಕು ಗೌಡನಕಟ್ಟೆ ಹೊಲದಲ್ಲಿ ಸೆರೆಯಾಗಿ ಮೈಸೂರು ಹೊರವಲಯದ ಕೂರ್ಗಳ್ಳಿ ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ಕು ಹುಲಿಮರಿಗಳು ನಾಲ್ಕು ದಿನಗಳ ಅಂತರದಲ್ಲಿ ಅನಮಾನಾಸ್ಪದವಾ

10 Dec 2025 12:54 pm
ವೇತನ ಸಹಿತ ಋತುಚಕ್ರ ರಜೆ ನೀತಿ ಸಮರ್ಥಿಸಿಕೊಂಡ ಸರಕಾರ: ಅಧಿಸೂಚನೆ ತಡೆಗೆ ಹೈಕೋರ್ಟ್ ನಕಾರ

ಬೆಂಗಳೂರು: ರಾಜ್ಯದ ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನಸಹಿತ ರಜೆ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಅಧಿಸೂಚನೆ ಹೊರಡಿಸಿರುವ ಕ್ರಮವನ್ನು ರಾಜ್ಯ ಸರಕಾರ ಬಲವಾಗಿ ಸಮರ್ಥಿಸಿಕೊಂಡಿದೆ. ಇದೇ ವೇಳೆ, ಸಾ

10 Dec 2025 12:47 pm
ಶಾಲೆಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸಬೇಕು: ಸುಧಾ ಮೂರ್ತಿ ಮನವಿ

ಹೊಸದಿಲ್ಲಿ: ಶಾಲಾ ಮಕ್ಕಳಲ್ಲಿ ದೇಶಭಕ್ತಿ ಬೆಳೆಸುವ ನಿಟ್ಟಿನಲ್ಲಿ ವಂದೇ ಮಾತರಂ ಹಾಡನ್ನು ಕಡ್ಡಾಯಗೊಳಿಸಬೇಕೆಂದು ರಾಜ್ಯಸಭೆ ಸಂಸದೆ ಸುಧಾ ಮೂರ್ತಿ ಸರಕಾರವನ್ನು ಒತ್ತಾಯಿಸಿದ್ದಾರೆ. ಮಂಗಳವಾರ ವಂದೇ ಮಾತರಂ ರಚನೆಯ 150ನೇ ವರ್ಷಾ

10 Dec 2025 12:12 pm
ಬೆಳಗಾವಿ | ಗೋಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿ ವಿರೋಧಿಸಿ ವಿಎಚ್ ಪಿ, ಬಜರಂಗದಳ ಪ್ರತಿಭಟನೆ

ಬೆಳಗಾವಿ : ಕರ್ನಾಟಕ ಗೋಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯ್ದೆಯ ತಿದ್ದುಪಡಿಯನ್ನು ವಿರೋಧಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದ ಕಾರ್ಯಕರ್ತರು ಬುಧವಾರ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ರಾಜ್ಯ ಸರಕಾ

10 Dec 2025 11:47 am
ಎರ್ಮಾಳು | ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಚಾಲಕ ಮೃತ್ಯು

ಪಡುಬಿದ್ರಿ :  ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ತೋಟಕ್ಕೆ ಉರುಳಿ ಕಾರಿನಲ್ಲಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಪಡುಬಿದ್ರಿ ರಾ.ಹೆ.66 ರಲ್ಲಿ ತಡರಾತ್ರಿ 2 ಗಂಟೆಯ ಸುಮಾರಿಗೆ ಎರ್ಮಾಳು ತ

10 Dec 2025 11:30 am
ಸರಕಾರಿ ಯೋಜನೆಗಳ ಹೆಸರಿನಲ್ಲಿ ಬಿಜೆಪಿಯಿಂದ ದೇಣಿಗೆ ಸಂಗ್ರಹ; ಆರ್‌ಟಿಐ ಮಾಹಿತಿಯಿಂದ ಬಹಿರಂಗ

ಸ್ವಚ್ಛ ಭಾರತ ಮಿಷನ್‌ಗೆ ಹಣ ಪಾವತಿಸಿದರೆ ರಸೀದಿ ಮಾತ್ರ ಬಿಜೆಪಿಯಿಂದ ಬರುತ್ತದೆ!

10 Dec 2025 11:27 am
ಕಲಬುರಗಿ | ಡಿ.14ರವರೆಗೆ ಕನಿಷ್ಠ ತಾಪಮಾನ ಸಾಧ್ಯತೆ: ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಮಾಹಿತಿ

ಕಲಬುರಗಿ: ಜಿಲ್ಲಾದ್ಯಂತ ಡಿಸೆಂಬರ್ 14ರ ವರೆಗೆ ತಾಪಮಾನವು ಸಾಮಾನ್ಯಕ್ಕಿಂತ (4°C ನಿಂದ 6°C) ತೀರಾ ಕಡಿಮೆ ಇರುವ ಸಾಧ್ಯತೆಯಿದೆ. ಇದು ತೀವ್ರ ಶೀತ ಅಲೆಯ ಪರಿಸ್ಥಿತಿಗೆ ಕಾರಣವಾಗಬಹುದು. ಆದ್ದರಿಂದ ಸಾರ್ವಜನಿಕರು ಅನಗತ್ಯವಾಗಿ ಹೊರಗಡೆ

10 Dec 2025 11:10 am
ಉಡುಪಿ ಜಿಲ್ಲಾ ಮಟ್ಟದ 'ಕಡಲ ತೀರ ವಲಯ ನಿರ್ವಹಣಾ ಸಮಿತಿ' ಸದಸ್ಯರಾಗಿ ಕೆಪಿಸಿಸಿ ಸಂಘಟಕ ಎ.ಕೆ.ಅನ್ಸಾಫ್ ನೇಮಕ

ಮಂಗಳೂರು: ಕರ್ನಾಟಕ ರಾಜ್ಯದ ಕರಾವಳಿ ಜಿಲ್ಲೆಯಾದ ಉಡುಪಿ ಜಿಲ್ಲೆಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಕಡಲ ತೀರ ವಲಯ ನಿರ್ವಹಣಾ ಸಮಿತಿಯನ್ನು ಪುನರ್ ರಚಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲಾಧಿಕಾರಿಗಳು ಅಧ್ಯಕ್ಷ

10 Dec 2025 11:09 am
ಮಧ್ಯಪ್ರದೇಶ| ಬಾಂಬ್ ನಿಷ್ಕ್ರಿಯ ದಳದ ವಾಹನ ಟ್ರಕ್‌ಗೆ ಢಿಕ್ಕಿ: ನಾಲ್ವರು ಪೊಲೀಸರು ಮೃತ್ಯು

ಭೋಪಾಲ್: ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಬಾಂಬ್ ನಿಷ್ಕ್ರಿಯ ದಳದ ವಾಹನವೊಂದು ಕಂಟೇನರ್ ಟ್ರಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಿಬ್ಬಂದಿ ಮೃತಪಟ್ಟಿದ್ದಾರೆ. ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಬಾಂದ್ರಿ ಮತ್ತು ಮಾಲ್

10 Dec 2025 11:08 am
ಸಂಪಾದಕೀಯ | ಸಂವಿಧಾನಕ್ಕಿದು ಶೋಭೆಯಲ್ಲ!

ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ

10 Dec 2025 10:46 am
Chikkamagaluru | ಕಾಡಾನೆ ಹಾವಳಿ ನಿಯಂತ್ರಿಸದ ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರಿಂದ ಧರಣಿ

ಚಿಕ್ಕಮಗಳೂರು : ಕಾಡಾನೆ ಹಾವಳಿ ನಿಯಂತ್ರಿಸದ ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರು ಧರಣಿ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಕೆರೆಕಟ್ಟೆ ಗ್ರಾಮದ ಅರಣ್ಯ ಇಲಾಖೆ ಕಚೇರಿ ಎದುರು ಬಿಜೆಪಿ ಮುಖಂಡರು, ಕಾರ್ಯಕರ್ತರ ನೇತೃತ್ವದಲ್ಲಿ ಗ

10 Dec 2025 10:44 am
ಕುಮಾರಸ್ವಾಮಿಯವರ ಭಗವದ್ಗೀತಾ ಪಾರಾಯಣ ಮತ್ತು ಮನುವಾದಿ ರಾಜಕಾರಣ

ಹಕ್ಕುಗಳನ್ನು ಕಿತ್ತುಹಾಕಿ ಕರ್ತವ್ಯದ ಎಮರ್ಜೆನ್ಸಿ ಹೇರಲು ಮತ್ತು ಸಂವಿಧಾನವನ್ನು ಕಿತ್ತುಹಾಕಿ ಭಗವದ್ಗೀತೆಯನ್ನು ಹೇರಲು ಮೋದಿ ಸರಕಾರ ಕುಮಾರಸ್ವಾಮಿಗಳಂತಹವರನ್ನೂ ಬಳಸಿಕೊಂಡು ಪ್ರಯತ್ನಿಸುತ್ತಿರುವಾಗ ‘ನಾವು ಈ ದೇಶದ ದ

10 Dec 2025 10:35 am
ಗೋವಾ ನೈಟ್ ಕ್ಲಬ್‌ನಲ್ಲಿ ಅಗ್ನಿ ಅವಘಡ ಪ್ರಕರಣ: ಕ್ಲಬ್ ಸಹ ಮಾಲಕನ ಬಂಧನ

ಪಣಜಿ: 25 ಜನರ ಪ್ರಾಣಹಾನಿಗೆ ಕಾರಣವಾದ ಅಗ್ನಿ ಅವಘಡದ ಬಳಿಕ ಗೋವಾದ 'ಬರ್ಚ್ ಬೈ ರೋಮಿಯೊ ಲೇನ್ʼ ನೈಟ್ ಕ್ಲಬ್ ನ ನಾಲ್ವರು ಮಾಲಕರಲ್ಲಿ ಒಬ್ಬನನ್ನು ಗೋವಾ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಅಜಯ್ ಗುಪ್ತಾ ಅವರನ್ನು ದಿಲ್ಲಿಯಲ್ಲಿ ಪ

10 Dec 2025 10:20 am
ದಾಸರಿಗೇ ದಾಸರು ‘ದೊಂಬದಾಸ’ ‘ಚೆನ್ನದಾಸರು’

ದೊಂಬಿದಾಸ/ಚೆನ್ನದಾಸ ಸಮುದಾಯದವರು ಬಡವರು, ಅಸಹಾಯಕರು, ಅತ್ಯಂತ ಸೌಮ್ಯ ಸ್ವಭಾವದವರು, ಭಯಸ್ತರು, ಯಾರ ಗೋಜಿಗೂ ಹೋಗದೆ ತಮ್ಮ ಪಾಡಿಗೆ ತಾವು ಇರುವವರು. ಈ ಕಾರಣಕ್ಕಾಗಿಯೇ ಇವರು ಧ್ವನಿಯೆತ್ತಿ ಸರಕಾರಗಳಲ್ಲಿ ತಮ್ಮ ಹಕ್ಕುಗಳನ್ನು ಕ

10 Dec 2025 9:51 am
ಚಕ್ಕಮಕ್ಕಿ | ದಾರುಲ್ ಬಯಾನ್ ಸಂಸ್ಥೆಯ ಬೆಳ್ಳಿಹಬ್ಬ ಸಂಭ್ರಮ ಸಮಾರೋಪ ಸಮಾರಂಭ

ಮೂಡಿಗೆರೆ: ಚಕ್ಕಮಕ್ಕಿಯ ದಾರುಲ್ ಬಯಾನ್ ಖಲಂದರಿಯಾ ಸಂಸ್ಥೆಯ ಬೆಳ್ಳಿ ಹಬ್ಬ ಸಂಭ್ರಮಾಚರಣೆ ಕಾರ್ಯಕ್ರಮ ಡಿ.8ರಂದು ನಡೆಯಿತು. ಚುಂಗತರ ಉಸ್ತಾದ್ ಕಾರ್ಯಕ್ರಮ ಉದ್ಘಾಟಿಸಿದರು. ಸಿನಾನ್ ಫೈಝಿ ಮುನ್ನುಡಿ ಭಾಷಣ ಮಾಡಿದರು. ನವಾಝ್ ಮನ

10 Dec 2025 9:45 am
ನಾನು ಬಂಗಾಳದ ಉವೈಸಿ: ಟಿಎಂಸಿ ಪಕ್ಷದ ಮುಸ್ಲಿಂ ಮತಬ್ಯಾಂಕ್ ಧ್ವಂಸಕ್ಕೆ ಶಾಸಕ ಪಣ

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷದಿಂದ ಅಮಾನತುಗೊಂಡಿರುವ ಶಾಸಕ ಹುಮಾಯೂನ್ ಕಬೀರ್, ನಾನು ಬಂಗಾಳದ ಅಸಾದುದ್ದೀನ್ ಉವೈಸಿ. ತೃಣಮೂಲ ಕಾಂಗ್ರೆಸ್ ಪಕ್ಷದ ಮುಸ್ಲಿಂ ಮತಬ್ಯಾಂಕ್ ನಾಶಕ್ಕೆ ಪ

10 Dec 2025 8:10 am
11 ವರ್ಷದ ಮಕ್ಕಳು ಕೂಡಾ ಮಾದಕ ವ್ಯಸನಕ್ಕೆ ಬಲಿ : ಸಮೀಕ್ಷೆಯಿಂದ ಬಹಿರಂಗ

ಹೊಸದಿಲ್ಲಿ: ವಿದ್ಯಾರ್ಥಿಗಳು ತಮ್ಮ 11ನೇ ವಯಸ್ಸಿನಲ್ಲೇ ಮಾದಕವಸ್ತುಗಳ ಬಳಕೆ ಮಾಡುತ್ತಾರೆ ಮತ್ತು ಸರಾಸರಿ 12.9 ವಯಸ್ಸಿನ ಮಕ್ಕಳು ಮಾದಕ ವಸ್ತು ಸೇವನೆ ಆರಂಭಿಸುತ್ತಾರೆ ಎಂಬ ಆತಂಕಕಾರಿ ಅಂಶ ದೇಶದ 10 ನಗರಗಳಲ್ಲಿ ನಡೆಸಿದ ಪ್ರಮುಖ ಶ

10 Dec 2025 7:23 am
ಸಂವಿಧಾನಕ್ಕಿದು ಶೋಭೆಯಲ್ಲ!

‘ಕಾನೂನು ಪಾಲಿಸ ಬೇಕಾದವರು ಕಾನೂನನ್ನು ಕೈಗೆತ್ತಿಕೊಂಡರೆ’ ಏನಾಗಬಹುದು, ಅದು ಸಮಾಜದ ಮೇಲೆ ಎಂತಹ ಪರಿಣಾಮವನ್ನು ಬೀರಬಹುದು ಎನ್ನುವುದಕ್ಕೆ ‘ಬಿ. ಆರ್. ಗವಾಯಿ ಮೇಲೆ ಶೂ ಎಸೆದ’ ಪ್ರಕರಣ ಅತ್ಯುತ್ತಮ ಉದಾಹರಣೆಯಾಗಿದೆ. ನ್ಯಾಯಮೂರ

10 Dec 2025 6:55 am
Maharashtra | ಚಿರತೆ ದಾಳಿ ತಡೆಗೆ ಕಾಡಿಗೆ ಮೇಕೆ ಬಿಡಿ: ಅರಣ್ಯ ಸಚಿವರ ಸಲಹೆ!

ನಾಗಪುರ: ರಾಜ್ಯದಲ್ಲಿ ಹೆಚ್ಚುತ್ತಿರುವ ಚಿರತೆ ದಾಳಿಗಳನ್ನು ತಡೆಗಟ್ಟಲು ಅರಣ್ಯ ಪ್ರದೇಶಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮೇಕೆಗಳನ್ನು ಬಿಡುವ ಮೂಲಕ “ಆಹಾರ ಲಭ್ಯತೆ” ಹೆಚ್ಚಿಸಬೇಕೆಂದು ಮಹಾರಾಷ್ಟ್ರ ಅರಣ್ಯ ಸಚಿವ ಗಣೇಶ್ ನಾಯ

10 Dec 2025 12:01 am
ಸದನದ ಗೌರವವನ್ನು ಎತ್ತಿಹಿಡಿಯಬೇಕು: ಸಿಎಂ ಸಿದ್ದರಾಮಯ್ಯ ಕಿವಿಮಾತು

ಬೆಳಗಾವಿ: ವಿರೋಧ ಪಕ್ಷದವರು ಅಸತ್ಯವನ್ನು ಹೇಳುವುದನ್ನು ಸಾಧ್ಯವಾದಷ್ಟು ನಿಲ್ಲಿಸಿ ವಾಸ್ತವದ ತಳಹದಿಯ ಮೇಲೆ ಟೀಕೆಗಳನ್ನು ಮಾಡಬೇಕು. ಉತ್ತರಗಳನ್ನು ಕೊಡುವಾಗ ದಾರಿತಪ್ಪಿಸದೇ ಸದನದ ಗೌರವವನ್ನು ಎತ್ತಿಹಿಡಿಯುವ ಕೆಲಸ ಮಾಡಬೇ

9 Dec 2025 11:57 pm
ಮತಗಳ್ಳತನಕ್ಕಿಂತ ದೊಡ್ಡ ದೇಶ ವಿರೋಧಿ ಕೃತ್ಯ ಬೇರೆ ಇಲ್ಲ: ರಾಹುಲ್ ಗಾಂಧಿ

ಹೊಸದಿಲ್ಲಿ, ಡಿ. 9: ಮತಗಳ್ಳತನಕ್ಕಿಂತ ದೊಡ್ಡ ದೇಶ ವಿರೋಧಿ ಕೃತ್ಯ ಬೇರೆ ಇಲ್ಲ; ನೀವು ಮತವನ್ನು ನಾಶಮಾಡಿದರೆ, ಭಾರತದ ಕಲ್ಪನೆಯನ್ನು ನಾಶ ಮಾಡಿದಂತೆ ಎಂದು ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಮಂಗಳವಾರ ನಡೆ

9 Dec 2025 11:56 pm
ಧನಲಕ್ಷ್ಮಿ ಪೂಜಾರಿ-ತೇಜಸ್ವಿನಿ ಬಾಯಿ ಅವರಿಗೆ ವಿಧಾನಸಭೆ ಅಭಿನಂದನೆ

ಬೆಂಗಳೂರು: ಬಾಂಗ್ಲಾದೇಶದ ಢಾಕಾದಲ್ಲಿ ಪ್ರಸಕ್ತ ಸಾಲಿನ ನವೆಂಬರ್ ನಲ್ಲಿ ನಡೆದ ಎರಡನೆ ಅಂತರ್ ರಾಷ್ಟ್ರೀಯ ಮಹಿಳಾ ಕಬ್ಬಡಿ ಪಂದ್ಯಾವಳಿಯಲ್ಲಿ ವಿಜೇತರಾದ ಭಾರತ ತಂಡವನ್ನು ಪ್ರತಿನಿಧಿಸಿದ ಆಟಗಾರ್ತಿ ಧನಲಕ್ಷ್ಮಿ ಪೂಜಾರಿ ಹಾಗೂ

9 Dec 2025 11:42 pm
ಕಲಬುರಗಿ| ನೋಟಿಸ್ ನೀಡದೆ ಶರಣಬಸವೇಶ್ವರ ದೇವಸ್ಥಾನದ ಎದುರಿನ ಶೆಡ್‌ಗಳ ತೆರವು; ಆರೋಪ

ಕಲಬುರಗಿ: ನಗರದಲ್ಲಿರುವ ಶ್ರೀ ಶರಣಬಸವೇಶ್ವರರ ಜಾತ್ರಾ ಮೈದಾನದಲ್ಲಿ ನಿರ್ಮಿಸಿದ್ದ ಶೆಡಗಳನ್ನು ಮಂಗಳವಾರ ಮಹಾನಗರ ಪಾಲಿಕೆಯಿಂದ ತೆರವುಗೊಳಿಸಲಾಗಿದ್ದು, ನೋಟಿಸ್ ನೀಡದೆ ದೇವಸ್ಥಾನದವರ ಅಣತಿಯಂತೆ ಹೆಚ್ಚುವರಿ ಜಾಗವನ್ನು ತೆ

9 Dec 2025 11:17 pm
ಅಹಿಂದ ನಾಯಕ ಸಿದ್ದರಾಮಯ್ಯ ಗಟ್ಟಿಮುಟ್ಟಾಗಿದ್ದಾರೆ; ಪರ್ಯಾಯ ನಾಯಕತ್ವದ ಪ್ರಸ್ತಾಪವೇ ಅಪ್ರಸ್ತುತ: ಸಚಿವ ಬೈರತಿ ಸುರೇಶ್

ಸುವರ್ಣಸೌಧ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಟ್ಟಿಮುಟ್ಟಾಗಿದ್ದು, ಅವರ ನಂತರದ ಪರ್ಯಾಯ ನಾಯಕ ಯಾರಾಗಬೇಕೆಂಬುದರ ಬಗ್ಗೆ ಸ್ವತಃ ಸಿದ್ದರಾಮಯ್ಯನವರೇ ನಿರ್ಧರಿಸಬೇಕು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ

9 Dec 2025 11:17 pm
Google ಪ್ರಕಾರ ನಾಲ್ಕು ರೀತಿಯ Traveller ಗಳಿದ್ದಾರೆ,ಅದರಲ್ಲಿ ನೀವು ಯಾರು?

ಇಂದಿನ ಪ್ರವಾಸಿಗರು ಪ್ರಯಾಣ ಬೆಳೆಸಲು ಮೂಲ ಕಾರಣವಾಗುವುದು ಸಾಮಾಜಿಕ ಮಾಧ್ಯಮ! ಯುಟ್ಯೂಬ್ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಕಂಟೆಂಟ್ ಸೃಷ್ಟಿಸುವವರು ತಿಳಿಸಿದ ವಿವರಗಳಿಂದ ತಮ್ಮ ಪ್ರಯಾಣದ ಪಟ್ಟಿಯನ್ನು ನಿರ್ಧರಿಸಿರುತ್ತಾರ

9 Dec 2025 11:12 pm
2026ರ ಫಿಫಾ ವಿಶ್ವಕಪ್ ನಲ್ಲಿ 3 ನಿಮಿಷಗಳ ನೀರು ಕುಡಿಯುವ ವಿರಾಮ

Photo Credit : ddnews.gov.in ಹೊಸದಿಲ್ಲಿ, ಡಿ. 9: 2026ರ ಪುರುಷರ ಫುಟ್ಬಾಲ್ ವಿಶ್ವಕಪ್ ನಿಯಮಗಳಿಗೆ ಫುಟ್ಬಾಲ್ ನ ಜಾಗತಿಕ ಆಡಳಿತ ಮಂಡಳಿ ಫಿಫಾ ಮಹತ್ವದ ಬದಲಾವಣೆಗಳನ್ನು ಘೋಷಿಸಿದೆ. ಪ್ರತಿಯೊಂದು ಪಂದ್ಯದ ಪ್ರತಿ ಅರ್ಧದಲ್ಲಿ ಕಡ್ಡಾಯ ಮೂರು ನಿಮಿಷಗಳ

9 Dec 2025 10:38 pm
Saudi Arabia | ಮುಸ್ಲಿಮೇತರ ವಿದೇಶಿಯರಿಗೆ ಮದ್ಯ ಮಾರಾಟ ನಿಯಮ ಇನ್ನಷ್ಟು ಸಡಿಲ

►ಮಾಸಿಕ 12 ಲಕ್ಷ ರೂ. ಸಂಬಳವಷ್ಟೇ ಸಾಕು, ಮದ್ಯ ಸಿಗುತ್ತೆ!►ಇನ್ನೆರಡು ನಗರಗಳಲ್ಲೂ ಮದ್ಯದ ಮಳಿಗೆಗೆ ಚಿಂತನೆ

9 Dec 2025 10:34 pm
ಇಸ್ರೇಲ್ ಗೆ Modi ಸಹಿತ ಜಾಗತಿಕ ನಾಯಕರ ಬೆಂಬಲವಿದೆ: ನೆತನ್ಯಾಹು

ಗಾಝಾ ಯುದ್ಧ, ವಿದೇಶಾಂಗ ನೀತಿ ಸಹಿತ ತನ್ನ ಸರಕಾರದ ನೀತಿಯನ್ನು ಸಮರ್ಥಿಸಿದ ಇಸ್ರೇಲ್ ಪ್ರಧಾನಿ

9 Dec 2025 10:31 pm
ವಿಟ್ಲ | ವಿದ್ಯುತ್ ತಂತಿ ತಗುಲಿ ವ್ಯಕ್ತಿ ಮೃತ್ಯು

ವಿಟ್ಲ: ಅಲ್ಯುಮಿನಿಯಂ ಕೊಕ್ಕೆಯಿಂದ ತೆಂಗಿನ ಕಾಯಿ ಕೀಳುತ್ತಿದ್ದ ವೇಳೆ ಸಮೀಪದ ಹೈಟೆನ್ಶನ್ ಲೈನ್ ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊರ್ವರು ಮೃತಪಟ್ಟ ಘಟನೆ ಕರೋಪಾಡಿ ಗ್ರಾಮದ ಪದ್ಯಾನ ಗಡಿಭಾಗ ಎಂಬಲ್ಲಿ ಡಿ.7 ರಂದು ಬೆಳಿಗ್ಗೆ

9 Dec 2025 10:28 pm
ಇಸ್ರೇಲ್ ಸೇನೆಯಿಂದ ದಕ್ಷಿಣ ಲೆಬನಾನ್ ನಲ್ಲಿ ಹಿಝ್ಬುಲ್ಲಾ ನೆಲೆಗಳ ಮೇಲೆ Air Strike

ಜೆರುಸಲೇಂ,ಡಿ.9: ದಕ್ಷಿಣ ಲೆಬನಾನ್ ನಲ್ಲಿನ ಹಿಝ್ಬುಲ್ಲಾ ಹೋರಾಟಗಾರರ ತರಬೇತಿ ತಾಣ ಹಾಗೂ ಅವರು ಕಾರ್ಯಾಚರಿಸುತ್ತಿದ್ದ ಸ್ಥಳಗಳ ಮೇಲೆ ದಾಳಿ ನಡೆಸಿರುವುದಾಗಿ ಇಸ್ರೇಲ್ ಸೇನೆ ತಿಳಿಸಿದೆ. ಹಿಝ್ಬುಲ್ಲಾ ಸಂಘಟನೆಯ ‘ರಾದ್ವಾನ್’ ಪಡ

9 Dec 2025 10:27 pm
ಅಖಿಲ ಭಾರತ ಸೀನಿಯರ್ ನ್ಯಾಶನಲ್ ಸಾಫ್ಟ್ ಬಾಲ್ ಚಾಂಪಿಯನ್‍ಶಿಪ್‍ : ಬನ್ನಡ್ಕ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಆಯ್ಕೆ

ಮೂಡುಬಿದಿರೆ : ಡಿ.13ರಿಂದ 18ರವರೆಗೆ ಕೊಲ್ಕೊತ್ತಾದಲ್ಲಿ ನಡೆಯಲಿರುವ ಅಖಿಲ ಭಾರತ ಸೀನಿಯರ್ ನ್ಯಾಶನಲ್ ಸಾಫ್ಟ್ ಬಾಲ್ ಚಾಂಪಿಯನ್‍ಶಿಪ್‍ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಇಲ್ಲಿನ ಬನ್ನಡ್ಕ ವಿಶ್ವವಿದ್ಯಾಲಯ ಕಾಲೇಜಿನ ತೃತೀ

9 Dec 2025 10:23 pm
Ind Vs SA T20 | ದಕ್ಷಿಣ ಆಫ್ರಿಕಾದ ವಿರುದ್ಧ ಭಾರತಕ್ಕೆ 101 ರನ್ ಗಳ ಭರ್ಜರಿ ಜಯ

Photo Credit : PTI  ಕಟಕ್: ಒಡಿಶಾದ ಕಟಕ್ ನ ಬಾರಾಬತಿ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಐದು ಪಂದ್ಯಗಳ T20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾ ತಂಡದ ವಿರುದ್ಧ 101 ರನ್ ಗಳ ಭರ್ಜರಿ ಜಯಗಳಿ

9 Dec 2025 10:19 pm
‘ವಂದೇ ಮಾತರಂ’ನ ಮೊದಲ ಎರಡು ಚರಣ ಬಳಸುವ ನಿರ್ಧಾರ ನೆಹರೂ ಒಬ್ಬರದ್ದಲ್ಲ: ಖರ್ಗೆ

ಹೊಸದಿಲ್ಲಿ, ಡಿ. 9: ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು ಜವಾಹರ್ಲಾಲ್ ನೆಹರೂ ಅವರನ್ನು ಅವಮಾನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಆರೋಪಿಸಿದ್ದಾರೆ. ‘‘ವಂದೇ ಮಾತರಂ’

9 Dec 2025 10:18 pm
228 ಕೋಟಿ ರೂ. ವಂಚನೆ ಪ್ರಕರಣ; ಅನಿಲ್ ಅಂಬಾನಿ ಪುತ್ರನ ವಿರುದ್ಧ CBIಯಿಂದ ಪ್ರಕರಣ ದಾಖಲು

ಹೊಸದಿಲ್ಲಿ, ಡಿ. 9: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾಕ್ಕೆ 228.06 ಕೋಟಿ ರೂ. ನಷ್ಟಕ್ಕೆ ಕಾರಣವಾದ ವಂಚನೆ ಹಾಗೂ ಹಣವನ್ನು ಬೇರೆ ಉದ್ದೇಶಕ್ಕಾಗಿ ಬಳಸಿರುವ ಆರೋಪಗಳ ಹಿನ್ನೆಲೆಯಲ್ಲಿ ಉದ್ಯಮಿ ಅನಿಲ್ ಅಂಬಾನಿ ಪುತ್ರ ಜೈ ಅನ್ಮೋಲ್ ಅಂಬಾನಿ

9 Dec 2025 10:17 pm
ಉಡುಪಿ | ಗೃಹ ರಕ್ಷಕರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಡಿ.9: ಉಡುಪಿ ಜಿಲ್ಲಾ ಗೃಹರಕ್ಷಕ ದಳ ಇಲಾಖೆಯಲ್ಲಿ ಗೃಹ ರಕ್ಷಕರಾಗಿ ಸೇವೆ ಸಲ್ಲಿಸಲು ಇಚ್ಛಿಸುವ ಸೇವಾ ಮನೋಭಾವವುಳ್ಳ, ಎಸೆಸೆಲ್ಸಿ ಉತ್ತೀರ್ಣರಾದ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ 19ರಿಂದ 45 ವರ್ಷದೊಳಗಿನ ಜಿಲ್ಲ

9 Dec 2025 10:16 pm
ಉಡುಪಿ | ಯುವ ಬರಹಗಾರರ ಚೊಚ್ಚಲ ಕೃತಿಗೆ ಧನಸಹಾಯ: ಅರ್ಜಿ ಆಹ್ವಾನ

ಉಡುಪಿ, ಡಿ.9: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಪ್ರಸಕ್ತ ಸಾಲಿನ ಯುವ ಬರಹಗಾರರು ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಯ್ಕೆಯಾದ 50 ಯುವ ಬರಹಗಾರರ ಹಸ್ತಪ್ರತ

9 Dec 2025 10:14 pm
2026ರ ಆವೃತ್ತಿಯ IPL ಹರಾಜು: ಮ್ಯಾಕ್ಸ್ವೆಲ್, ರಸೆಲ್ ಸಹಿತ ಹಲವು ಸ್ಟಾರ್ ಆಟಗಾರರು ಅಲಭ್ಯ

Photo Credit : PTI  ಹೊಸದಿಲ್ಲಿ, ಡಿ.9: ಭಾರತೀಯ ಪ್ರೀಮಿಯರ್ ಲೀಗ್(IPL)2026ರ ಋತುವಿಗೆ ತನ್ನ ಆಟಗಾರರ ಹರಾಜು ಪ್ರಕ್ರಿಯೆಯನ್ನು ಅಬುಧಾಬಿಯಲ್ಲಿ ಡಿಸೆಂಬರ್ 16ರಂದು ಆಯೋಜಿಸಿದ್ದು, ಕಳೆದ ದಶಕದಲ್ಲಿ ಲೀಗ್ ಅನ್ನು ಪ್ರತಿನಿಧಿಸಿರುವ ಹಲವು ಸ್ಟಾರ

9 Dec 2025 10:12 pm
ಉಡುಪಿ | ಡಿ.12ರಂದು ಅಂಚೆ ಪಿಂಚಣಿ ಅದಾಲತ್

ಉಡುಪಿ, ಡಿ.9: ಉಡುಪಿ ವಿಭಾಗದ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಡಿಸೆಂಬರ್ 12ರಂದು ಅಪರಾಹ್ನ 3:00 ಗಂಟೆಗೆ ಅಂಚೆ ಪಿಂಚಣಿ ಅದಾಲತ್ ನಡೆಯಲಿದೆ. ಅಂಚೆ ಇಲಾಖೆಯ ಪಿಂಚಣಿದಾರರು ತಮ್ಮ ಅಹವಾಲು ಗಳಿದ್ದಲ್ಲಿ ಡಿ.11ರ ಒಳಗೆ ಮೇಲಿನ ಕಚೇರಿಗೆ ತಲುಪ

9 Dec 2025 10:11 pm
ಕಲಬುರಗಿ| ಕಾಳಗಿ ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆ ಶೂನ್ಯ: ಪ್ರಶಾಂತ್ ಕದಂ

ಕಲಬುರಗಿ: ಕಾಳಗಿ ಪಟ್ಟಣದ ಅಭಿವೃದ್ಧಿಗೆ ಶಾಸಕ ಡಾ‌. ಅವಿನಾಶ್‌ ಜಾಧವ್‌ ಅವರ ಕೊಡುಗೆ ಶೂನ್ಯ ಎಂದ ಕಾಂಗ್ರೆಸ್ ಕಾರ್ಯಕರ್ತರಿಗೆ ದಾಖಲೆ ಸಮೇತ ಬಹಿರಂಗ ಚರ್ಚೆಗೆ ಬನ್ನಿ ಎಂದು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಪ್ರಶಾಂತ್ ಕ

9 Dec 2025 10:06 pm
ಉಡುಪಿ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಅರ್ಜಿ ಆಹ್ವಾನ

ಉಡುಪಿ, ಡಿ.9: ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ನೀಡಲಾಗುವ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮ

9 Dec 2025 10:06 pm
ಉಡುಪಿ | ಡಿ.12ರಂದು ರಾಜ್ಯ ಮಹಿಳಾ ನಿಲಯದಲ್ಲಿ ವಿವಾಹ !

ಉಡುಪಿ, ಡಿ.9 : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ರಾಜ್ಯ ಮಹಿಳಾ ನಿಲಯ ಉಡುಪಿ ಇವರ ಸಹಯೋಗದಲ್ಲಿ ಸಂಸ್ಥೆಯ ನಿವಾಸಿನಿಯರಾದ ಮಲ್ಲೇಶ್ವರಿ ಅವರ ವಿವಾಹವು ದಕ್ಷಿಣ ಕನ್ನಡ ಜಿಲ್ಲೆ ಮೂಲ್ಕಿ ಬಪ್ಪನಾಡು ನಿವಾಸಿ ಸತ

9 Dec 2025 10:04 pm
ಇಂಡಿಗೊ ಮೊದಲಿನ ಸ್ಥಿತಿಗೆ ಮರಳಿದೆ, ಕಾರ್ಯಾಚರಣೆಗಳು ಸ್ಥಿರವಾಗಿವೆ:ಸಿಇಒ

“ನಮ್ಮ ಕ್ಷಮಾಯಾಚನೆಯನ್ನು ಸ್ವೀಕರಿಸಿದ್ದಕ್ಕಾಗಿ ಧನ್ಯವಾದಗಳು”

9 Dec 2025 10:02 pm
NightClub ದುರಂತ: ಮಾಲೀಕರ ಇನ್ನೊಂದು ಹೊಟೇಲ್ ಧ್ವಂಸಕ್ಕೆ ಗೋವಾ ಮುಖ್ಯಮಂತ್ರಿ ಆದೇಶ

ಪಣಜಿ, ಡಿ. 9: ಅರ್ಪೊರ Night Club ಬೆಂಕಿ ದುರಂತದ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿರುವಂತೆಯೇ, ಅದರ ಮಾಲೀಕರಾದ ಸೌರಭ್ ಮತ್ತು ಗೌರವ್ ಲೂತ್ರಾ ಒಡೆತನದ, ವಾಗತೂರ್ನಲ್ಲಿ ಸಮುದ್ರ ದಂಡೆಯಲ್ಲಿರುವ ಹೊಟೇಲ್ ರೋಮಿಯೋ ಲೇನ್ ಅನ್ನು ಧ್ವಂ

9 Dec 2025 9:58 pm
8ನೇ ಕೇಂದ್ರೀಯ ವೇತನ ಆಯೋಗ ರಚನೆ; 2026ರಿಂದಲೇ ಅನ್ವಯ

ಹೊಸದಿಲ್ಲಿ, ಡಿ. 9: ಎಂಟನೇ ಕೇಂದ್ರೀಯ ವೇತನ ಆಯೋಗವನ್ನು ರಚಿಸಲಾಗಿದೆ ಎಂದು ಸರಕಾರ ಮಂಗಳವಾರ ಸಂಸತ್ಗೆ ತಿಳಿಸಿದೆ. ಆಯೋಗದ ಪರಿಶೀಲನಾ ವಿಷಯಗಳ ಬಗ್ಗೆ ನವೆಂಬರ್ 3ರಂದು ಅಧಿಸೂಚನೆ ಹೊರಡಿಸಲಾಗಿದೆ ಎಂದು ಹಣಕಾಸು ಖಾತೆ ಸಹಾಯಕ ಸಚಿವ

9 Dec 2025 9:53 pm
Peak hourನಲ್ಲಿ ರೈಲಿನ ಬಾಗಿಲ ಹತ್ತಿರ ನಿಲ್ಲುವುದು ನಿರ್ಲಕ್ಷ್ಯವಲ್ಲ: ಬಾಂಬೆ ಹೈಕೋರ್ಟ್

ಮುಂಬೈ, ಡಿ. 9: ನಿಬಿಡ ಅವಧಿಗಳಲ್ಲಿ ಕೆಲಸಕ್ಕೆ ಹೋಗಲು ಉಪನಗರ ರೈಲುಗಳಲ್ಲಿ ಬಾಗಿಲಿನ ಸಮೀಪ ನಿಂತು ಪ್ರಯಾಣಿಸುವವರಿಗೆ ತಮ್ಮ ಪ್ರಾಣಗಳನ್ನು ಈ ರೀತಿಯಾಗಿ ಅಪಾಯಕ್ಕೆ ಒಡ್ಡುವುದನ್ನು ಬಿಟ್ಟು ಬೇರೆ ಆಯ್ಕೆಯಿಲ್ಲ ಹಾಗೂ ಇದನ್ನು ನಿ

9 Dec 2025 9:52 pm
ಪೆರ್ಡೂರು | ಹಿರಿಯ ನಾಗರಿಕರಿಗಾಗಿ ಹಿರಿಯೆರೊಟ್ಟುಗೊಂಜಿ ದಿನ

ಪೆರ್ಡೂರು, ಡಿ.9: ಪೆರ್ಡೂರು ಶ್ರಿಭೈರವನಾಥೇಶ್ವರ ಸೇವಾ ಸಮಿತಿ ವತಿಯಿಂದ ದ್ವಿತೀಯ ಬಾರಿಗೆ ಉಡುಪಿ ಜಿಲ್ಲೆಯ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗಾಗಿ ‘ಹಿರಿಯೆರೊಟ್ಟುಗೊಂಜಿ ದಿನ’ ಕಾರ್ಯಕ್ರಮವನ್ನು ಡಿ.28ರಂದು ಪೆರ್ಡೂರು ಸು

9 Dec 2025 9:51 pm
Davanagere | ದೇಗುಲ ಕಟ್ಟಡ ನಿರ್ಮಾಣದ ಹೆಸರಿನಲ್ಲಿ ಹಣ ವಸೂಲಿ ಆರೋಪ: ದೇಣಿಗೆ ಸಂಗ್ರಹಿಸುತ್ತಿದ್ದವರ ಮೇಲೆ ಹಲ್ಲೆ

ದಾವಣಗೆರೆ: ತಾಲೂಕಿನ ಈಚಘಟ್ಟ ಗ್ರಾಮದಲ್ಲಿ ರೇಣುಕಾದೇವಿ ನೂತನ ದೇಗುಲ ಕಟ್ಟಡ ನಿರ್ಮಾಣಕ್ಕಾಗಿ ಹಣ ಸಂಗ್ರಹಿಸುತ್ತಿದ್ದ ಗುಂಪೊಂದನ್ನು ಗ್ರಾಮದ ಜನರು ಹಿಡಿದು ದೇವಸ್ಥಾನದಲ್ಲಿ ಕೂಡಿ ಹಾಕಿ ಥಳಿಸಿರುವ ಘಟನೆ ಮಂಗಳವಾರ ನಡೆದಿದ

9 Dec 2025 9:51 pm
ಶಿರ್ವ | ದಾವಣಗೆರೆ ಮೂಲದ ಬಾಲಕ ಆತ್ಮಹತ್ಯೆ

ಶಿರ್ವ, ಡಿ.9: ದಾವಣಗೆರೆ ಮೂಲದ ಬಾಲಕನೋರ್ವ ವೈಯಕ್ತಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ.8ರಂದು ಬೆಳಗ್ಗೆ ಕುರ್ಕಾಲು ಗ್ರಾಮದ ಶಂಕರಪುರ ಎಂಬಲ್ಲಿ ನಡೆದಿದೆ. ಮೃತರನ್ನು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕು ಮೂಲದ, ಕಟ

9 Dec 2025 9:45 pm
ಚುನಾವಣೆಯಲ್ಲಿ ಅಕ್ರಮ ಆರೋಪ: ಪ್ರಿಯಾಂಕ್ ಖರ್ಗೆ ಅವರಿಗೆ ನೋಟೀಸ್

ಬೆಂಗಳೂರು: ಚಿತ್ತಾಪುರ ಕ್ಷೇತ್ರದಲ್ಲಿ ಚುನಾವಣೆ ವೇಳೆ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಚುನಾವಣಾ ಆಯೋಗಕ್ಕೆ ನೋಟೀಸ್ ಜಾರಿ ಮಾಡಿದೆ. ಚ

9 Dec 2025 9:43 pm
ಶಿರ್ವ | ಸ್ಕೂಟರ್ ಕಳವು : ಪ್ರಕರಣ ದಾಖಲು

ಶಿರ್ವ, ಡಿ.9: ಬಂಟಕಲ್ಲು ಮದ್ವವಾದಿರಾಜ ಇಂಜಿನೀಯರಿಂಗ್ ಕಾಲೇಜು ವಿದ್ಯಾರ್ಥಿ ಬೆಳಪು ಗ್ರಾಮ ವಾಜಪೇಯಿ ಬಡಾವಣೆಯ ಕೌಶಿಕ್ ಎಂಬವರು ಡಿ.5ರಂದು ಮಧ್ಯಾಹ್ನ ವೇಳೆ ಬಂಟಕಲ್ಲು ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಪಾರ್ಕಿಂಗ್ ಮಾಡಿ

9 Dec 2025 9:43 pm
ಶಂಕರನಾರಾಯಣ | ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

ಶಂಕರನಾರಾಯಣ, ಡಿ.9: ತೆಂಗಿನ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಡಿ.9ರಂದು ಬೆಳಗ್ಗೆ ಸಿದ್ಧಾಪುರ ಗ್ರಾಮದ ಮೇಲ್ಕಡ್ರಿ ಎಂಬಲ್ಲಿ ನಡೆದಿದೆ. ಮೃತರನ್ನು ಮೇಲ್ಕಡ್ರಿಯ ರವೀಂದ್ರನಾಥ ಶೆಟ್ಟಿ(70) ಎಂದು ಗುರುತಿಸಲಾಗಿದ

9 Dec 2025 9:41 pm
ರೈತ ನಾಯಕರಾದ ಕಾ.ಸತ್ಯವಾನ್, ಸದಾಶಿವ್ ದಾಸ್ ಮತ್ತಿತರರ ಬಂಧನ; ಬಿಡುಗಡೆಗೊಳಿಸುವಂತೆ ಆಗ್ರಹ

ಕಲಬುರಗಿ: ಒಡಿಶಾದ ಕಿಯೋಂಝಾರ್ ಜಿಲ್ಲೆಯ ಜಮುನಾಪೋಸಿ ಗ್ರಾಮದಲ್ಲಿ ಜಿಂದಾಲ್ ಪೋಸ್ಕೊ ವಿರೋಧಿ ಮಂಚ್ ಆಯೋಜಿಸಿದ್ದ ಸಭೆಯಲ್ಲಿ ಪಾಲ್ಗೊಂಡು ಹಿಂದಿರುಗುತ್ತಿದ್ದ ವೇಳೆ ಸಂಯುಕ್ತ ಕಿಸಾನ್ ಮೋರ್ಚಾ (SKM) ರಾಷ್ಟ್ರೀಯ ನಾಯಕ ಕಾ. ಸತ್ಯವ

9 Dec 2025 9:41 pm
ಉಡುಪಿ | ಸಾವರ್ಕರ್ ದೇಶ ಪ್ರೇಮಿಗಳ ಬಳಗದ ಅಂಬೇಡ್ಕರ್ ನಾಟಕ ಪ್ರದರ್ಶನಕ್ಕೆ ಆಕ್ಷೇಪ

ಉಡುಪಿ, ಡಿ.9: ಸಾವರ್ಕರ್ ದೇಶ ಪ್ರೇಮಿಗಳ ಬಳಗದವರು ಗಂಗೊಳ್ಳಿಯಲ್ಲಿ ಡಿ.23ರಂದು ನಡೆಸಲು ಉದ್ದೇಶಿಸಿರುವ ‘ನಿಜ ಮಹಾತ್ಮ ಬಾಬಾ ಸಾಹೇಬ’ ಎಂಬ ನಾಟಕ ಪ್ರದರ್ಶನಕ್ಕೆ ದಲಿತ ಮುಖಂಡ ಜಯನ್ ಮಲ್ಪೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗಂಗೊಳ್

9 Dec 2025 9:39 pm
ಕಲಬುರಗಿ| ದೌರ್ಜನ್ಯ ತಡೆಗೆ ಕಾನೂನು ಅರಿವು ಅಗತ್ಯ: ಪ್ರೇಮಾ ಮೋದಿ

ಕಲಬುರಗಿ: ಮಹಿಳಾ ದೌರ್ಜನ್ಯಗಳು ತಡೆಗಟ್ಟಲು ಗ್ರಾಮೀಣ ಭಾಗದ ಮಹಿಳೆಯರು, ಯುವಕ, ಯುವತಿಯರಿಗೆ ಮಹಿಳಾಪರ ಕಾನೂನುಗಳ ಅರಿವು ನೀಡುವುದು ಅಗತ್ಯವಾಗಿದೆ ಎಂದು ಕಲಬುರಗಿಯ ಸಖೀ ಮಹಿಳಾ ಕೇಂದ್ರದ ಕಾನೂನು ಸಲಹೆಗಾರ್ತಿ ಪ್ರೇಮಾ ಮೋದಿ ತ

9 Dec 2025 9:37 pm
ಹೆಲಿಕಾಪ್ಟರ್, ಸ್ಪೆಷಲ್ ಫ್ಲೈಟ್ ಖರೀದಿ ಮಾಡಲ್ಲ, ಬಾಡಿಗೆ ಪಡೆಯಲು ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಳಗಾವಿ: ರಾಜ್ಯ ಸರಕಾರದ ಅತಿ ಗಣ್ಯ ವ್ಯಕ್ತಿಗಳು ತುರ್ತು ಹಾಗೂ ವಿಶೇಷ ಸಂದರ್ಭಗಳಲ್ಲಿ ಪ್ರಯಾಣಿಸಲು ಅತ್ಯುತ್ತಮ ಗುಣಮಟ್ಟದ ಹೆಲಿಕಾಪ್ಟರ್, ವಿಶೇಷ ವಿಮಾನದ ಸೇವೆಯನ್ನು ಬಾಡಿಗೆ ಆಧಾರದಲ್ಲಿ ಪಡೆಯಲು ತೀರ್ಮಾನಿಸಲಾಗಿದೆ. ಹೆ

9 Dec 2025 9:36 pm
ಬೆಂಗಳೂರಿನಲ್ಲಿ ರಸ್ತೆ ಅಪಘಾತ: ಬಂಟ್ವಾಳದ ಯುವಕ ಮೃತ್ಯು

ಬೆಂಗಳೂರು: ಬೆಂಗಳೂರಿನ ಕೂಡ್ಲು ಗೇಟ್ ಸಮೀಪ ಮಧ್ಯಾಹ್ನ ನಡೆದ ರಸ್ತೆ ಅಪಘಾತವೊಂದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಯುವಕನೋರ್ವ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಜಿಲ

9 Dec 2025 9:30 pm
ಉಡುಪಿ | ಡಿ.11ರಂದು ಸರಕಾರಿ ಶಾಲೆಗಳ ಶೌಚಾಲಯದ ಸ್ವಚ್ಛತಾ ಸೇವೆ ಅಭಿಯಾನ ಉದ್ಘಾಟನೆ

ಉಡುಪಿ, ಡಿ.9: ಸರಕಾರಿ ಶಾಲೆಗಳ ಶೌಚಾಲಯದ ಸ್ವಚ್ಛತಾ ಸೇವೆ ಅಭಿಯಾನದ ಉದ್ಘಾಟನಾ ಕಾರ್ಯಕ್ರಮ ಡಿ.11 ಗುರುವಾರ ಅಪರಾಹ್ನ 3:30ಕ್ಕೆ ಕೋಟೇಶ್ವರದ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದ ಗೋಪಾಡಿ ರುಕ್ಮಿಣಿ ಶ್ರೀನಿವಾಸ ರಂಗಮಂದಿ

9 Dec 2025 9:28 pm
ಕಲಬುರಗಿ| ಪತ್ರಕರ್ತನ ಮೇಲೆ ಹಲ್ಲೆ: ಕಿಡಿಗೇಡಿಗಳನ್ನು ಬಂಧಿಸುವಂತೆ ಪತ್ರಕರ್ತರ ಸಂಘ ಆಗ್ರಹ

ಕಲಬುರಗಿ: ಯಡ್ರಾಮಿ ತಾಲೂಕಿನಲ್ಲಿ ಪತ್ರಕರ್ತ ಪ್ರಶಾಂತ್ ಚವ್ಹಾಣ ಮೇಲೆ ಹಲ್ಲೆ ನಡೆಸಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸೇಡಂ ತಾಲೂಕು ಕರ್ನಾಟಕ ಕಾರ್ಯನಿರತ

9 Dec 2025 9:27 pm
ಕೊಂಕಣ ರೈಲ್ವೆ | ಟಿಕೆಟ್ ರಹಿತ ಪ್ರಯಾಣಿಕರಿಂದ ನವೆಂಬರ್‌ನಲ್ಲಿ 2.33 ಕೋಟಿ ರೂ. ದಂಡ ವಸೂಲಿ

ಉಡುಪಿ, ಡಿ.9: ಟಿಕೆಟ್ ರಹಿತ ಪ್ರಯಾಣಿಕರ ಪತ್ತೆಗೆ ಕೊಂಕಣ ರೈಲು ಮಾರ್ಗದಲ್ಲಿ ವಿಶೇಷ ಅಭಿಯಾನವನ್ನು ಕೈಗೊಂಡಿರುವ ಕೊಂಕಣ ರೈಲ್ವೆ ನಿಗಮ ಕಳೆದ ನವೆಂಬರ್ ತಿಂಗಳಿನಲ್ಲಿ 2.33 ಕೋಟಿ ರೂ.ಗಳನ್ನು ದಂಡ ರೂಪದಲ್ಲಿ ಸಂಗ್ರಹಿಸಿದೆ. ನವೆಂಬರ

9 Dec 2025 9:25 pm
8ನೇ ದಿನಕ್ಕೂ ಇಂಡಿಯಾದಲ್ಲಿ ಮುಗಿಯದ IndiGo ಬಿಕ್ಕಟ್ಟು

500 ಯಾನಗಳು ರದ್ದು,ಮಾರ್ಗಗಳನ್ನು ಕಡಿತಗೊಳಿಸಿದ ಸರಕಾರ

9 Dec 2025 9:24 pm
SIRಗೆ ಅಸಹಕಾರ: ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ತರಾಟೆ

ಹೊಸದಿಲ್ಲಿ,ಡಿ.9: ಪಶ್ಚಿಮ ಬಂಗಾಳ ಮತ್ತು ಇತರ ಹಲವಾರು ರಾಜ್ಯಗಳಲ್ಲಿ ಚುನಾವಣಾ ಆಯೋಗವು ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಅಡ್ಡಿಯನ್ನುಂಟು ಮಾಡಲಾಗುತ್ತಿದೆ ಮತ್ತು ಬೂತ್ ಮಟ್ಟದ ಅಧಿಕಾರಿಗಳಿ

9 Dec 2025 9:23 pm
ಡಿ.10ರಿಂದ ಕನ್ನಡೇತರಿಗೆ ಕನ್ನಡ ಕಲಿಕಾ ತರಬೇತಿ : ಮಲ್ಪೆಯ ಕೊಚ್ಚಿನ್ ಶಿಪ್ ಯಾರ್ಡ್‌ನಿಂದ ಪ್ರಾರಂಭ

ಉಡುಪಿ, ಡಿ.9: ಕನ್ನಡ ಸಂಸ್ಕೃತಿ ಇಲಾಖೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು, ಡಾ.ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ಇವರ ವತಿಯಿಂದ ಮಲ್ಪೆಯಲ್ಲಿರುವ ಉಡುಪಿ ಕೊಚ್ಚಿನ್ಶಿಪ್ ಯಾರ್ಡ್ ಲಿಮಿಟೆಡ್ ಸಹಯೋಗದಲ್ಲಿ ನಡೆಯುವ

9 Dec 2025 9:22 pm
ಮ್ಯಾನ್ಮಾರ್ ನಿರಾಶ್ರಿತನ ಮೇಲೆ ಹಲ್ಲೆ ನಡೆಸಿದ ಪುನೀತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಮ್ಯಾನ್ಮಾರ್ ನಿರಾಶ್ರಿತನ ಮೇಲೆ ಹಲ್ಲೆ ನಡೆಸಿದ ಸಂಬಂಧ ಹಿಂದುತ್ವ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಹಾಗೂ ಸಹಚರರ ವಿರುದ್ಧ ಇಲ್ಲಿನ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ

9 Dec 2025 9:15 pm
ಮಧ್ಯಪ್ರದೇಶ | ಸರ್ಕಾರಕ್ಕೆ ತಲೆನೋವಾದ ಮಾದಕ ವಸ್ತು ಪತ್ತೆ ಪ್ರಕರಣ; ಆರೋಪಿ ಸಚಿವೆಯ ಸಹೋದರ ಎಂದ ಕಾಂಗ್ರೆಸ್

ಭೋಪಾಲ್, ಡಿ. 9: ಸಚಿವೆ ಪ್ರತಿಮಾ ಬಾಗ್ರಿ ಅವರ ಸಹೋದರ ಅನಿಲ್ ಬಾಗ್ರಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಹಿನ್ನೆಲೆಯಲ್ಲಿ, ಯುವ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ಭೋಪಾಲ್ ನಲ್ಲಿರುವ ಅವರ ನಿವಾಸದ ಮುಂದೆ

9 Dec 2025 8:53 pm
ಮೂವರು ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಮಂಗಳವಾರದಂದು ರಾಜ್ಯ ಸರಕಾರವು ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ಕೈಮಗ್ಗ ಮತ್ತು ಜವಳಿ ಇಲಾಖೆಯ ನಿರ್ದೇಶಕರಾದ ಜ್ಯೋತಿ ಕೆ. ಅವರನ್ನು ಕರ್ನಾಟಕ

9 Dec 2025 8:51 pm
ಉಡುಪಿ | ಬಿಎಸ್ಸೆನ್ನೆಲ್ ಟವರ್‌ಗೆ ಬ್ಯಾಟರಿ, ಸೋಲಾರ್ ಮಂಜೂರಾತಿ

ಉಡುಪಿ, ಡಿ.9: ಜಿಲ್ಲೆಯಲ್ಲಿರುವ 71 ಬಿಎಸ್ಸೆನ್ನೆಲ್ ಟವರ್ ಗಳಿಗೆ ಹೊಸದಾಗಿ ಬ್ಯಾಟರಿ ಮಂಜೂರು ಮಾಡಲಾಗಿದೆ. ಈ ಬ್ಯಾಟರಿಗಳನ್ನು 2026ರ ಜನವರಿ ಒಳಗೆ ಸರಬರಾಜು ಮಾಡಲಾಗುತ್ತದೆ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿ

9 Dec 2025 8:40 pm
ಕರಾವಳಿ ಜಿಲ್ಲೆಗಳ ಸಿಎನ್‌ಜಿ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ : ಸಂಸದ ಕೋಟ ಲಿಖಿತ ಪ್ರಶ್ನೆಗೆ ಸಚಿವ ಸುರೇಶ್ ಗೋಪಿ ಉತ್ತರ

ಉಡುಪಿ, ಡಿ.9: 2034ರ ವೇಳೆಗೆ, ದೇಶದಾದ್ಯಂತ 18,336 ಸಿಎನ್‌ಜಿ ಕೇಂದ್ರಗಳನ್ನು ಸ್ಥಾಪಿಸುವ ಗುರಿ ಹೊಂದಿದ್ದು, ಸೆ.30ರವರೆಗೆ ಒಟ್ಟು 8,357 ಸಿಎನ್‌ಜಿ ಕೇಂದ್ರಗಳನ್ನು ದೇಶಾದ್ಯಂತ ಸ್ಥಾಪಿಸಿ ಗುರಿ ಮೀರಿದ ಸಾಧನೆ ಮಾಡಲಾಗಿದೆ ಎಂದು ಕೇಂದ್ರದ

9 Dec 2025 8:33 pm
ಇಂಡಿಗೋ ಅವ್ಯವಸ್ಥ: ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಮುತ್ತಿಗೆಗೆ ಹೊರಟ ವಾಟಾಳ್ ನಾಗರಾಜ್‍ರನ್ನು ದಾರಿಯಲ್ಲೇ ತಡೆದ ಪೊಲೀಸರು

ಬೆಂಗಳೂರು: ಇಂಡಿಗೋ ವಿಮಾನಗಳ ಸಂಚಾರ ಸ್ಥಗಿತ ದ ವಿರುದ್ಧ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಹೊರಡುತ್ತಿದ್ದಾಗ ದೇವನಹಳ್ಳಿ ಹತ್ತಿರದ ಬಾಗಲೂರಿನಲ್ಲಿ ಪೊಲೀಸರು ತಡೆ

9 Dec 2025 8:31 pm
ಬಳ್ಳಾರಿ| ಕರ್ನಾಟಕ ಕಾರ್ಯನಿರತ ಪ್ರರ್ತಕರ್ತರ ಸಂಘದ ತಾಲೂಕು ಘಟಕಕ್ಕೆ ಪದಾಧಿಕಾರಿಗಳ ಆಯ್ಕೆ

ಬಳ್ಳಾರಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಂಪ್ಲಿ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ಅತಿಥಿಗೃಹದ ಆವರಣದಲ್ಲಿ ಸೋಮವಾರ ನಡೆಯಿತು. ಸಂಘದ ಜಿಲ್ಲಾಧ್ಯಕ್ಷ ಎನ್.ವೀರಭದ್ರಗೌಡ ಮಾತನಾಡಿ, ಪತ್ರಕರ್ತರು ಸಮಾಜ

9 Dec 2025 8:27 pm
ಹೆಬ್ರಿ | ಪೆರ್ಡೂರಿನಲ್ಲಿ ರಾಜ್ಯಮಟ್ಟದ ಸಂಗೀತ ಸ್ಪರ್ಧೆ ಉದ್ಘಾಟನೆ

ಹೆಬ್ರಿ, ಡಿ.9: ಯಾವುದೇ ಒಂದು ಪ್ರತಿಭೆ ಅನಾವರಣವಾಗಬೇಕಾದರೆ ಅದಕ್ಕೆ ಸೂಕ್ತ ವೇದಿಕೆ ಅಗತ್ಯ ಎಂದು ಪೆರ್ಡೂರು ಬಂಟರ ಸಂಘದ ಅಧ್ಯಕ್ಷ ಕೆ.ಶಾಂತರಾಮ ಸೂಡ ಹೇಳಿದ್ದಾರೆ. ಚಾಣಕ್ಯ ಮ್ಯೂಸಿಕ್ ಅಕಾಡೆಮಿ ಹೆಬ್ರಿ ಇವರ ನೇತೃತ್ವದಲ್ಲಿ ಕು

9 Dec 2025 8:25 pm
ಉಡುಪಿ | ರೈತರ ಬೆಳೆವಿಮೆ ಪರಿಹಾರ ಮೊತ್ತ ಶೀಘ್ರವಾಗಿ ಮಂಜೂರಾತಿಗೆ ಮನವಿ

ಉಡುಪಿ, ಡಿ.9: ರೈತರ ಬೆಳೆ ವಿಮೆ ಪರಿಹಾರ ಮೊತ್ತವನ್ನು ತುರ್ತಾಗಿ ಬಿಡುಗಡೆ ಮಾಡುವಂತೆ ಉಡುಪಿ ಶಾಸಕ ಯಶ್ಪಾಲ್ ಎ.ಸುವರ್ಣ ಸರಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಸಂಕಷ್ಟಕ್ಕೊಳಗಾದ ರೈತರಿಗೆ ತಕ್ಷಣ ಪರಿಹಾರ ದೊರೆತರೆ ಕೃಷಿ ಚಟುವಟಿಕ

9 Dec 2025 8:23 pm
ಉಡುಪಿ | ನಾಗರಿಕ ಸಮಾಜದ ಸಂಪರ್ಕವಿಲ್ಲದೆ ಬದುಕುತ್ತಿದ್ದ ಒಂದೇ ಮನೆಯ ಮೂವರ ರಕ್ಷಣೆ

ಉಡುಪಿ, ಡಿ.9: ನಾಗರಿಕ ಸಮಾಜದ ಸಂಪರ್ಕವಿಲ್ಲದೆ, ಅನಾಗರಿಕವಾಗಿ ಬದುಕು ಸಾಗಿಸುತ್ತಿದ್ದ ಮೂವರನ್ನು ರಕ್ಷಿಸಿರುವ ಘಟನೆ ಶಿರ್ವ ಪೋಲಿಸ್ ಠಾಣೆಯ ವ್ಯಾಪ್ತಿಯ ಮೂಡುಬೆಳ್ಳೆ ಎಂಬಲ್ಲಿ ನಡೆದಿದೆ. ಅಂದಾಜು ಎಪ್ಪತ್ತು ವರ್ಷ ಆಸುಪಾಸಿನ

9 Dec 2025 8:20 pm
ಉಡುಪಿ | ಮೈಸೂರು ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟನೆ

ಉಡುಪಿ, ಡಿ.9: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಶಾಲಾ ಶಿಕ್ಷಣ ಇಲಾಖೆ(ಪ. ಪೂ.), ಶಾಲಾ ಶಿಕ್ಷಣ ಮತುತಿ ಸಾಕ್ಷರತಾ ಇಲಾಖೆ(ಪ. ಪೂ. ವಿಭಾಗ), ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ ಹಾಗೂ ಪ

9 Dec 2025 8:18 pm
ವಿಜಯನಗರ| ಡಿ.21ರಿಂದ ಪೋಲಿಯೋ ಲಸಿಕಾ ಕಾರ್ಯಕ್ರಮ: ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ

ವಿಜಯನಗರ: ಜಿಲ್ಲೆಯಾದ್ಯಂತ ಡಿ.21 ರಿಂದ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಐದು ವರ್ಷದೊಳಗಿನ ಯಾವುದೇ ಮಗುವು ಲಸಿಕೆಯಿಂದ ವಂಚಿತವಾಗದಂತೆ ನಿಗಾ ವಹಿಸಬೇಕೆಂದು ಜಿಲ್ಲಾಧಿಕಾರಿ ಕವಿತಾ ಎಸ್.ಮ

9 Dec 2025 8:17 pm
ಉಡುಪಿ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ಆಗ್ರಹಿಸಿ ಸಿಪಿಎಂ ಧರಣಿ

ಬ್ರಹ್ಮಾವರ, ಡಿ.9: ಬೆಳಗಾವಿ ಅಧಿವೇಶನದಲ್ಲಿ ಉಡುಪಿ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಲು ಜಿಲ್ಲೆಯ ಶಾಸಕರು ಮುಂದಾಗಬೇಕು ಎಂದು ಸಿಪಿಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಆಗ್ರಹಿಸಿದ್ದಾರೆ. ಬ್

9 Dec 2025 8:15 pm
CJI ಅವರನ್ನು ಚುನಾವಣಾ ಆಯುಕ್ತರ ಆಯ್ಕೆ ಸಮಿತಿಯಿಂದ ಕೈಬಿಟ್ಟಿದ್ದೇಕೆ?: ಸಂಸತ್ತಿನಲ್ಲಿ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

ಹೊಸದಿಲ್ಲಿ: ಚುನಾವಣಾ ಸುಧಾರಣೆಗಳ ಕುರಿತು ಲೋಕಸಭೆಯಲ್ಲಿ ಮಂಗಳವಾರ ನಡೆದ ಚರ್ಚೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕೇಂದ್ರ ಸರ್ಕಾರದ ನಿರ್ಧಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮುಖ್ಯ ಚುನಾವಣಾ ಆಯುಕ್ತರು ಮ

9 Dec 2025 8:14 pm
ಉಡುಪಿ | ಡಿ.13ರಂದು ಜಿಲ್ಲೆಯ 4 ನ್ಯಾಯಾಲಯಗಳ ಆವರಣದಲ್ಲಿ ಲೋಕ ಅದಾಲತ್

7,534 ಪ್ರಕರಣಗಳ ಇತ್ಯರ್ಥದ ಗುರಿ : ನ್ಯಾ.ಗಂಗಣ್ಣವರ್

9 Dec 2025 8:11 pm
ಸಂವಿಧಾನವನ್ನು ಬದಲಾಯಿಸುವುದೇ ಬಿಜೆಪಿ, ಆರೆಸ್ಸೆಸ್ ಅಜೆಂಡಾ: ಸಾತಿ ಸುಂದರೇಶ್

ಕಲಬುರಗಿ:  ಸಂವಿಧಾನ ಬದಲಾಯಿಸುವುದೇ ಆರೆಸ್ಸೆಸ್ ಮತ್ತು ಬಿಜೆಪಿಯ ಅಜೆಂಡಾವಾಗಿದೆ ಎಂದು ಸಿಪಿಐ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್ ಹೇಳಿದ್ದಾರೆ. ನಗರದ ಜಗತ್ ವೃತ್ತದಲ್ಲಿ ಮಂಗಳವಾರ ನಡೆದ ಸಿಪಿಐ ಪಕ್ಷದ ಶತಮಾನೋತ್ಸವ ಸಮ

9 Dec 2025 8:07 pm
ಮಂಗಳೂರು | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಪಂ ಸ್ವಚ್ಛತಾ ಪೌರ ಕಾರ್ಮಿಕರ ಕಾಲ್ನಡಿಗೆ ಜಾಥಾ, ಧರಣಿ

ಮಂಗಳೂರು, ಡಿ.9: ದ.ಕ. ಜಿಲ್ಲೆಯ ಗ್ರಾಮ ಪಂಚಾಯತ್ ಗಳಲ್ಲಿ ಕೆಲಸ ಮಾಡುತ್ತಿರುವ ಸ್ವಚ್ಛತಾ ಪೌರ ಕಾರ್ಮಿಕರು, ಸ್ವಚ್ಛತಾ ವಾಹನಗಳ ಮಹಿಳಾ ಚಾಲಕರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಂಗಳವಾರ ಕಾಲ್ನಡಿಗೆ ಜಾಥಾ ನಡೆಸಿ, ದ.ಕ. ಜಿ

9 Dec 2025 8:06 pm
ಮಂಗಳೂರು | ಸಿಐಟಿಯು ಕಚೇರಿ ಕಾರ್ಯದರ್ಶಿಗೆ ಬೆದರಿಕೆ: ಪ್ರಕರಣ ದಾಖಲು

ಮಂಗಳೂರು, ಡಿ.9: ದ.ಕ.ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಸಂಘ (ಸಿಐಟಿಯು)ದ ಕಚೇರಿ ಕಾರ್ಯದರ್ಶಿ ಯೋಗಿತಾ ಸುವರ್ಣ ಅವರಿಗೆ ವ್ಯಕ್ತಿಯೊರ್ವ ಜೀವ ಬೆದರಿಕೆ ಒಡ್ಡಿರುವ ಬಗ್ಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿ.7ರಂದು ಸಂಜೆ 4 ಗ

9 Dec 2025 8:01 pm
ಬೆಂಗಳೂರು: ಅಂಬೇಡ್ಕರ್ ಅಭಿವೃದ್ಧಿ ನಿಗಮದ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಸಾಲ ನೀಡಲು ನಕಲಿ ದಾಖಲೆ ಸೃಷ್ಟಿ ಮಾಡಿ ಕೋಟ್ಯಾಂತರ ರೂಪಾಯಿಗಳ ಅಕ್ರಮ ನಡೆಸಲಾಗಿದೆ ಎಂಬ ದೂರಿನ ಅನ್ವಯ ಮಂಗಳವಾರದಂದು ಲೋಕಾಯುಕ್ತ ಅಧಿಕಾರಿಗಳ ತಂಡವು ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿಯ ಮೇಲೆ ದಾಳಿ ನಡೆಸಿ, ಪ

9 Dec 2025 7:55 pm
ಮಂಗಳೂರು | ಮಾದಕ ವಸ್ತು ಸೇವನೆ ಆರೋಪ : ಆರೋಪಿಯ ಬಂಧನ

ಮಂಗಳೂರು, ಡಿ.9: ಕುಡುಪು ಗ್ರಾಮದ ಪಂಜಿರೇಲು ರಸ್ತೆ ಬಳಿ ಮಾದಕ ವಸ್ತುವನ್ನು ಸೇವನೆ ಮಾಡಿದಂತೆ ಕಂಡು ಬಂದ ಕೇರಳದ ಕೊಟ್ಟಾಯಂನ ಪುಳಿಯನ್ನೂರು ನಿವಾಸಿ ಸ್ಟೀವ್ ಸ್ಟೀಫನ್ (24) ಎಂಬಾತನನ್ನು ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾ

9 Dec 2025 7:54 pm
ಡಾ.ಬಿ.ಆರ್. ಅಂಬೇಡ್ಕರ್ ಜೀವನ ಕಥನ ಮಹಾಯಾನ ಕಾದಂಬರಿ ಬಿಡುಗಡೆ

ಕಲಬುರಗಿ: ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ರಚಿಸಿದ ಭಾರತದ ಸಂವಿಧಾನದ ಆಶಯಗಳು ಇಂದಿಗೂ ಈಡೇರಿಲ್ಲ ಎಂದು ಅನುವಾದ ಸಾಹಿತ್ಯದಲ್ಲಿ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತರಾದ ದೀಪಾ ಭಾಸ್ತಿ ಅವರು ಕಳವಳ ವ್ಯಕ್ತಪಡ

9 Dec 2025 7:48 pm