ಸಾಂವಿಧಾನಿಕವಾಗಿ ಅವಕಾಶಗಳ ಸಮಾನತೆಯನ್ನು ಭರವಸೆ ನೀಡುವ ದೇಶದಲ್ಲಿ, ಐತಿಹಾಸಿಕವಾಗಿ ಅಂಚಿನಲ್ಲಿರುವ ಸಮುದಾಯಗಳಿಗೆ ವಿದ್ಯಾರ್ಥಿವೇತನ ನಿಧಿಯ ನಿರಂತರ ಅಸಮರ್ಪಕ ಬಳಕೆಯು ಆಡಳಿತ, ಹೊಣೆಗಾರಿಕೆ ಮತ್ತು ಸಾಮಾಜಿಕ ನ್ಯಾಯದ ಬಗ್
ಮಂಗಳೂರು: ನೀರುಮಾರ್ಗ, ಕುಡುಪು ಪರಿಸರದಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ. ಗುರುವಾರ ಮುಂಜಾನೆ ಸುಮಾರು 3:30ರ ವೇಳೆಗೆ ನೀರುಮಾರ್ಗ ಸಮೀಪದ ಕೆಲರೈ ಪ್ರದೇಶದಲ್ಲಿ ಅರಣ್ಯ ಇಲಾಖೆ ಅಳವಡಿಸಿದ್ದ ಬೋನಿಗೆ ಅ
ಫ್ಲೋರಿಡಾ 87ರಲ್ಲಿ ಅಲ್ಪ ಅಂತರದಲ್ಲಿ ಜಯ; ಅಮೆರಿಕದ ರಾಜಕೀಯದಲ್ಲಿ ಬದಲಾವಣೆಯ ಬಿರುಗಾಳಿ?
ಡಿಲೀಟ್ ಆದವರೆಲ್ಲಾ ಮುಸ್ಲಿಂ ಸಮುದಾಯಕ್ಕೆ ಸೇರಿದವರು
ರಾಯಚೂರು: ನಗರದಲ್ಲಿ ರಸ್ತೆ ಅಪಘಾತಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆ, ಅವುಗಳನ್ನು ನಿಯಂತ್ರಣಕ್ಕೆ ತರಲು ವರ್ತುಲ ರಸ್ತೆ (ರಿಂಗ್ ರೋಡ್) ನಿರ್ಮಿಸಬೇಕು ಹಾಗೂ ಶಕ್ತಿನಗರದಿಂದ ಗಂಜ್ ವೃತ್ತದವರೆಗೆ ನಾಲ್ಕು ಪಥ
ಸರಕಾರದ ಘೋಷಣೆಗಳನ್ನು, ನೀತಿಗಳನ್ನು ಕಾರ್ಯರೂಪಕ್ಕೆ ತರುವಲ್ಲಿಂದ ಹಿಡಿದು ಎಲ್ಲವನ್ನೂ ಭಾರತದ ಅಧಿಕಾರಶಾಹಿ ನಿಯಂತ್ರಿಸುತ್ತದೆ. ಆದರೆ ಸ್ವಾತಂತ್ರ್ಯದ ಸಮಯದಲ್ಲಿ, ದೇಶದ ಉಕ್ಕಿನ ಚೌಕಟ್ಟು ಎಂದು ಪಟೇಲರು ಕರೆದಿದ್ದ ವ್ಯವಸ್
ರಾಯಚೂರು : ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಹಾಗೂ ಜಿಲ್ಲಾ ವಿಶ್ವಕರ್ಮ ಸಮಾಜ ರಾಯಚೂರು ಇವರ ಆಶ್ರಯದಲ್ಲಿ ಬುಧವಾರ ಸಂಜೆ ನಗರದಲ್ಲಿ ವಿಶ್ವಕರ್ಮ ಸಮಾಜದ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಪಂಜಿನ ಮೆರವಣಿಗೆ ನಡೆಸಲಾಯಿತು. ನಗ
ರಾಯಚೂರು: ಜಿಲ್ಲೆಯಾದ್ಯಂತ ಮದ್ಯ ಮಾರಾಟದಲ್ಲಿ ಭಾರೀ ಅಕ್ರಮಗಳು ನಡೆಯುತ್ತಿದ್ದು, ಸರಕಾರದ ನಿಯಮಗಳನ್ನು ಗಾಳಿಗೆ ತೂರಿ ಬಾರ್ಗಳು, ವೈನ್ಶಾಪ್ಗಳು ಮತ್ತು ಸಿಎಲ್-7 ಅಂಗಡಿಗಳು ನಿರ್ಬಂಧವಿಲ್ಲದೆ ಕಾರ್ಯನಿರ್ವಹಿಸುತ್ತಿರುವ
9 ದಿನಗಳ ಕಾಲ ಸತತ ಕುಸಿತ ಕಂಡಿದ್ದ ಚಿನ್ನದ ದರ ಕಳೆದ ಎರಡು ದಿನಗಳಿಂದ ಶೇ 7ರಷ್ಟು ಏರಿಕೆ ಕಂಡಿದೆ. -- ಜನವರಿ ತಿಂಗಳಲ್ಲಿ ಅತ್ಯಧಿಕ ಮಟ್ಟ ತಲುಪಿದ ನಂತರ ಫೆಬ್ರವರಿ ಮತ್ತು ಜನವರಿಯಲ್ಲಿ ಕುಸಿಯುತ್ತಾ ಬಂದಿದ್ದ ಚಿನ್ನದ ದರ ಮಾರ್ಚ್ 24
ಉಳ್ಳಾಲ: ತಲಪಾಡಿ ಗ್ರಾಮದ ಮೇಲಿನ ತಲಪಾಡಿ ಪ್ರದೇಶದಲ್ಲಿರುವ ಮನೆಯೊಂದರ ಮುಂಭಾಗದಲ್ಲಿ ಬಿಳಿ ಗೋಣಿ ಚೀಲದಲ್ಲಿ ಇ-ಸಿಗರೇಟ್ಗಳನ್ನು ಅಕ್ರಮವಾಗಿ ಸಂಗ್ರಹಿಸಿರುವ ಮಾಹಿತಿ ಮೇರೆಗೆ ಉಳ್ಳಾಲ ಠಾಣೆ ಪೊಲೀಸರು ದಾಳಿ ನಡೆಸಿ ಆರೋಪಿಯನ
ಮಂಗಳೂರು: ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ಮಂಗಳೂರು ಹಾಗೂ ಮಲಬಾರ್ ಗೋಲ್ಡ್ ಮಂಗಳೂರು ಶಾಖೆಯ ಸಂಯುಕ್ತ ಆಶ್ರಯದಲ್ಲಿ ವಿಶ್ವ ರಂಗಭೂಮಿ ದಿನಾಚರಣೆಯ ಪ್ರಯುಕ್ತ ಮಾ. 27ರಂದು ಸಂಜೆ 5 ಗಂಟೆಗೆ ಮಂಗಳೂರಿನ ಮಲಬಾರ್ ಗೋಲ್ಡ್ ಮಳಿಗ
ಕುವೈತ್: ಹಿಜ್ಬುಲ್ಲಾದೊಂದಿಗೆ ಸಂಪರ್ಕ ಹೊಂದಿದೆ ಎಂದು ಶಂಕಿಸಲಾದ ಬಂಡುಕೋರರ ಜಾಲವನ್ನು ಭದ್ರತಾ ಪಡೆಗಳು ಭೇದಿಸಿದ್ದು, ಆರು ಮಂದಿಯನ್ನು ಬಂಧಿಸಿದ್ದಾರೆ ಎಂದು ಕುವೈತ್ ಆಂತರಿಕ ಸಚಿವಾಲಯ ತಿಳಿಸಿದೆ. ಬಂಧಿತರಲ್ಲಿ ಐದು ಮಂದಿ
ಪ್ರಸ್ತುತ ಉಲ್ಭಣಿಸಿರುವ ಮಧ್ಯಪ್ರಾಚ್ಯ ಬಿಕ್ಕಟ್ಟು ವಿಶ್ವವನ್ನು ತಲ್ಲಣಗೊಳಿಸಿದೆ. ಕಾರಣ ವಿಶ್ವದ ಬಹುತೇಕ ಭಾಗವು ಮಧ್ಯಪ್ರಾಚ್ಯದಲ್ಲಿನ ಕಚ್ಚಾತೈಲ ಮತ್ತು ಹಾರ್ಮುಝ್ ಜಲಸಂಧಿಯ ಮೇಲೆ ಅವಲಂಬಿತ ವಾಗಿದೆ. ಇವೆರಡೂ ಸಾರ್ವಜನಿ
ಉಳ್ಳಾಲ : ಅಪರಾಧ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಉಳ್ಳಾಲ,ಬಂಡಿಕೊಟ್ಯ ನಿವಾಸಿ ಅಬ್ದುಲ್ ರಹಿಮಾನ್ ಅರ್ಫಾನ್ ಅಲ
ಯುದ್ಧ ನಿಲ್ಲಿಸಿದರೆ ಹಾರ್ಮುಝ್ ನಲ್ಲಿ ಹಡಗು ಸಂಚಾರಕ್ಕೆ ನಾವು ಸಹಾಯ ಮಾಡುತ್ತೇವೆ ಎಂದ ಜರ್ಮನಿ
ಕರ್ನಾಟಕದಲ್ಲಿ ನಡೆಯಲಿರುವ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಆಡಳಿತ ರೂಢ ಕಾಂಗೆಸ್ ಪಕ್ಷ ಮತ್ತೊಮ್ಮೆ ಕುಟುಂಬ ರಾಜಕಾರಣಕ್ಕೆ ದಯನೀಯವಾಗಿ ಶರಣಾಗಿ ಬಿಟ್ಟಿದೆ. ಈ ಎರಡು ಕ್ಷೇತ್ರಗಳಲ್ಲಿ ಇತ್ತೀಚೆಗೆ ನಿಧನ ಹೊಂದ
ಕೇರಳದಲ್ಲಿ ಸರಳ ಬಹುಮತಕ್ಕೆ 71 ಕ್ಷೇತ್ರಗಳಲ್ಲಿ ಗೆಲ್ಲಬೇಕು. ಎಲ್ಡಿಎಫ್ಗೆ ಈಗ ಇರುವುದಕ್ಕಿಂತ 20ರಿಂದ 25 ಸೀಟುಗಳು ಕಡಿಮೆಯಾದರೂ ಅಧಿಕಾರದಲ್ಲಿ ಮುಂದುವರಿಯಬಹುದು. ಕಾಂಗ್ರೆಸ್ಗೆ ಈಗಿನ ಸಂಖ್ಯೆಗೆ ಇನ್ನು 30 ಸ್ಥಾನಗಳು ಬೇಕು.
ಸರಕಾರದ ಜನ ವಿರೋಧಿ ನೀತಿಗಳನ್ನು ವಿರೋಧಿಸುವವರನ್ನು ಬಂಧಿಸಿ ಬಾಯಿ ಮುಚ್ಚಿಸುವುದು ಈಗ ಸುಲಭದ ಸಂಗತಿಯಾಗಿದೆ. ಯಾವುದೇ ಪುರಾವೆಯಿಲ್ಲದೆ ದೇಶ ವಿರೋಧಿ ಪ್ರತಿಭಟನೆಯ ಆರೋಪವನ್ನು ಹೊರಿಸಿ ಸೆರೆಮನೆಗೆ ತಳ್ಳಲಾಗುತ್ತದೆ. ಆ ಮೂಲಕ
ಅಮೆರಿಕದ ಕದನ ವಿರಾಮ ಪ್ರಸ್ತಾಪ ತಿರಸ್ಕರಿಸಿದ ಇರಾನ್
ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆಗೆ ಪಕ್ಷದ ವತಿಯಿಂದ ಸ್ಪರ್ಧಿಸುವ 19 ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಭಾರತೀಯ ಜನತಾ ಪಕ್ಷ ಬಿಡುಗಡೆ ಮಾಡಿದ್ದು, ಇಡೀ ದೇಶವನ್ನು ಬೆಚ್ಚಿ ಬೀಳಿಸಿದ್ದ ಆರ್.ಜಿ.ಕರ್ ಆಸ್ಪತ್ರೆಯ ಅತ್ಯಾಚಾರ
ಬೆಂಗಳೂರು: ಬೆಂಗಳೂರು ದಕ್ಷಿಣ ತಾಲೂಕಿನ ಉತ್ತರಹಳ್ಳಿ ಹೋಬಳಿಯ ಕಗ್ಗಲೀಪುರ ಗ್ರಾಮದಲ್ಲಿ ಸರ್ಕಾರಿ ಜಮೀನು ಒತ್ತುವರಿ ಮಾಡಿದ ಆರೋಪ ಸಂಬಂಧ ಆರ್ಟ್ ಆಫ್ ಲಿವಿಂಗ್ನ ರವಿಶಂಕರ್ ಗುರೂಜಿ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು
‘ಆನೆ, ಕಾಡೆಮ್ಮೆ ಹಾವಳಿ ನಿಯಂತ್ರಣಕ್ಕೆ ಖಾಂಡ್ಯಾ ಗ್ರಾಮಸ್ಥರ ಮನವಿ ಸ್ವೀಕಾರ’
ಹಾಸನ : ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವೀಡಿಯೊ ಹಿನ್ನೆಲೆಯಲ್ಲಿ ಹೋಟೆಲ್ ಸಿಬ್ಬಂದಿಯೊಬ್ಬರು ಮುಸ್ಲಿಮ್ ಮಹಿಳೆಯರಿಗೆ ಅವಹೇಳನಕಾರಿ ಮಾತುಗಳನ್ನು ಆಡಿದ ಆರೋಪ ಕೇಳಿಬಂದಿದ್ದು, ಈ ಸಂಬಂಧ ದೂರು ದಾಖಲಾಗಿದೆ. ಸೈಯದ್ ಫರೀ
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಲಂಚ ಹಾಗೂ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಹಣಕಾಸಿನ ದುರುಪಯೋಗ ತಡೆಯಲು ಕೆಎಸ್ಒಯುನ ಎಲ್ಲ ಬ್ಯಾಂಕ್ ಖಾತೆಗಳನ್ನು ತಾತ್ಕಾಲಿಕವ
ಬೆಂಗಳೂರು : ‘ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆಯಾಗಿದೆ ಎಂಬ ವದಂತಿಗಳಿಗೆ ಸಾರ್ವಜನಿಕರು ಕಿವಿಗೂಡಬಾರದು. ಕೇಂದ್ರ ಸರಕಾರದಿಂದ ಚಿಲ್ಲರೆ ಮಾರಾಟ ಮಳಿಗೆಗಳಿಗೆ ಪೆಟ್ರೋಲ್ ಮತ್ತು ಡೀಸೆಲ್ ಪೂರೈಕೆ ಸುಗಮವಾಗಿ ನಡೆಯ
ಬಳ್ಳಾರಿ : ಪಿ.ಡಿ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕರೇಕಲ್ಲು ಗ್ರಾಮದಲ್ಲಿ ಮಹಿಳೆಯ ಅನುಮಾನಾಸ್ಪದ ಸಾವು ಎಂದು ದಾಖಲಾಗಿದ್ದ ಪ್ರಕರಣವನ್ನು ಬೇಧಿಸಿದ ಪೋಲೀಸರು ಇದೀಗ ಕೊಲೆ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು
ಹೊಸದಿಲ್ಲಿ: ಭಾರತದಲ್ಲಿ ಮಾಂಸ ರಫ್ತು ಹೆಚ್ಚಾಗಿದೆ ಎಂದು ಸರ್ಕಾರ ಸಂಸತ್ತಿನಲ್ಲಿ ಹೇಳಿದೆ. ಕಳೆದ ಐದು ವರ್ಷಗಳಲ್ಲಿ ಭಾರತದ ಮಾಂಸ ರಫ್ತು 3.22 ಬಿಲಿಯನ್ ಡಾಲರ್ ನಿಂದ 4.16 ಬಿಲಿಯನ್ ಡಾಲರ್ ಗೆ ಏರಿದೆ ಎಂದು ಸರ್ಕಾರದ ದತ್ತಾಂಶವು ತ
ಹುಬ್ಬಳ್ಳಿ : ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡುವೆ ಯುದ್ಧ ನಡೆಯುತ್ತಿದ್ದು, ಇದರ ಕಾರ್ಮೋಡ ಜಗತ್ತಿನ ಹಲವು ದೇಶಗಳಲ್ಲಿ ಆತಂಕ ಸೃಷ್ಟಿಸಿದೆ. ಇದರ ನಡುವೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿಯೂ ಇಂದು ಯುದ್ಧ ವಿಮಾನಗಳು ಸಂಚರಿಸು
ವಾಡಿ : ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಸಂಜೆ ಲಾಡ್ಲಾಪುರ ಗ್ರಾಮ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು ಲಾಡ್ಲಾಪುರ ಗ್ರಾಮದ ಶಿವರಾಜ್ ಸಾಬಣ್
ಕಲಬುರಗಿ: ಎಲ್ಪಿಜಿ ಸಿಲಿಂಡರ್ ಕೊರತೆ ತೀವ್ರಗೊಂಡ ಹಿನ್ನೆಲೆ ನೂರಾರು ಗ್ರಾಹಕರು ಸಿಲಿಂಡರ್ ಖರೀದಿಗೆ ಮುಗಿಬೀಳುತ್ತಿರುವ ದೃಶ್ಯಗಳು ಆಳಂದ ಪಟ್ಟಣದಲ್ಲಿ ಕಂಡುಬಂದವು. ಪಟ್ಟಣದ ಸೋನಾ ಗ್ಯಾಸ್ ಏಜೆನ್ಸಿಯ ಗೋದಾಮಿನಿಂದ ಸುಮಾರ
ಗಂಗಾವತಿ: ನಗರದಲ್ಲಿ ಅತಿಯಾದ ಶಬ್ದ ಮಾಲಿನ್ಯ ಉಂಟುಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ದ್ವಿಚಕ್ರ ವಾಹನದ ವಿರುದ್ಧ ಸಂಚಾರಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ನಗರ ಸಂಚಾರಿ ಠಾಣೆಯ ಪಿಎಸ್ಐ ಶಾರದಮ್ಮ ಅವರು ಯುಪಿ 7
ಗಂಗಾವತಿ: ತಾಲೂಕಿನ ಪ್ರಸಿದ್ಧ ಪ್ರಾಗೈತಿಹಾಸಿಕ ಸಮಾಧಿನೆಲೆ ಹಿರೇಬೆಣಕಲ್ ಗ್ರಾಮದ ಗುಡ್ಡ ಪ್ರದೇಶದಲ್ಲಿ, ಮೊರೇರ್ ಜನಾಂಗ ಸಂಗ್ರಹಿಸಿದ್ದ ಕಬ್ಬಿಣದ ಅದಿರು ಪತ್ತೆಯಾಗಿದೆ ಎಂದು ಸಂಶೋಧಕ ಡಾ.ಶರಣಬಸಪ್ಪ ಕೋಲ್ಕಾರ್ ತಿಳಿಸಿದ್ದ
ಕಾರ್ಕಳ : ಮಹಿಳೆಗೆ ಸಾಮಾಜಿಕ ಸ್ವಾತಂತ್ರ್ಯ, ನೈತಿಕ ಸ್ವಾತಂತ್ರ್ಯದ ಜೊತೆಗೆ ಆರ್ಥಿಕ ಸ್ವಾತಂತ್ರ್ಯವೂ ದೊರೆತರೆ ಮಾತ್ರ ಅವಳ ಸ್ಥಿತಿ ಸುಧಾರಿಸಿ ಅವಳ ಆತ್ಮಗೌರವಕ್ಕೆ ಕುಂದಣವಿಟ್ಟಂತಾಗುತ್ತದೆ. ಮಹಿಳೆ ಎಂದರೆ ಮಹಾ ಇಳೆ. ಇಳೆ ಎ
ಕುಕನೂರು : ಪಟ್ಟಣದ ನೀಲಗುಂದ ಗುದ್ನೇಶ್ವರ ಸ್ವಾಮಿ ಸೇವಾ ಸಮಿತಿ ಹಾಗೂ ಗುದ್ನೇಶ್ವರ ಮಠದ ವತಿಯಿಂದ 20 ಜೋಡಿಗಳ ಸಾಮೂಹಿಕ ವಿವಾಹ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಬುಧವಾರ ಗುದ್ನೇನಪ್ಪ ಮಠ ಜಾತ್ರಾ ಆವರಣದಲ್ಲಿ ಸಡಗರದಿಂದ ನ
ಉಪ್ಪಿನಂಗಡಿ: ಪ್ರೀತಿಸುವುದಾಗಿ ಯುವತಿಯನ್ನು ನಂಬಿಸಿ ಆಕೆಯ ಖಾಸಗಿ ವಿಡಿಯೋವನ್ನು ರೆಕಾರ್ಡ್ ಮಾಡಿ ವಾಟ್ಸ್ಅಪ್ ನಲ್ಲಿ ಹಂಚಿದ ಆರೋಪದ ಮೇಲೆ ಸುಶಾಂತ್ ಪೂಜಾರಿ ಹಾಗೂ ಆತನ ಸಹೋದರಿಯ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್
ಕಲಬುರಗಿ : ಕಲಬುರಗಿ ಜಿಲ್ಲೆಯಲ್ಲಿ ಮ್ಯಾನ್ಯುವಲ್ ಸ್ಕ್ಯಾವೆಂಜರ್ ಪ್ರಕರಣಗಳು ಕಂಡುಬಂದಲ್ಲಿ ಅಥವಾ ಸಂಬಂಧಿಸಿದ ಯಾವುದೇ ದೂರು ದಾಖಲಾಗಿದರೂ ಸ್ಥಳೀಯ ಸಂಸ್ಥೆಗಳನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಜಿಲ್ಲಾಧಿಕ
ಬೆಂಗಳೂರು, ಮಾ.25: ವಿಧಾನ ಪರಿಷತ್ ಸದಸ್ಯರಾಗಿ ನಾಲ್ಕೂವರೆ ವರ್ಷ ಕಳೆದರೂ ಕಾಂಗ್ರೆಸ್ ಸದಸ್ಯ ಭೀಮರಾವ್ ಪಾಟೀಲ್ ಅವರಿಗೆ ಬೀದರ್ ಜಿಲ್ಲಾಧಿಕಾರಿ ಕಚೇರಿ ನೀಡಿಲ್ಲ ಎಂದು ಕಾಂಗ್ರೆಸ್ ಸದಸ್ಯ ಪುಟ್ಟಣ್ಣ ಸದನದಲ್ಲಿ ಆಕ್ಷೇಪಿಸಿದ್ದ
ಯಾದಗಿರಿ : ನಾವು ಕಾರ್ಯಕರ್ತರ ಸಂಕಷ್ಟಗಳಿಗೆ ಸದಾ ಸ್ಪಂದಿಸುವ ಮೂಲಕ ಗಟ್ಟಿಯಾಗಿ ಪಕ್ಷವನ್ನು ಕಟ್ಟುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಕ್ಷೇತ್ರದ ನಾನಾ ಭಾಗಗಳಿಂದ 20 ಸಾವಿರಕ್ಕೂ ಅನ್ಯ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ
ಹೊಸದಿಲ್ಲಿ: ಹೊಟೇಲ್ಗಳು ಮತ್ತು ರೆಸ್ಟೋರೆಂಟ್ಗಳಿಗೆ ಬುಧವಾರ ಕಠಿಣ ಎಚ್ಚರಿಕೆಯನ್ನು ನೀಡಿರುವ ಕೇಂದ್ರೀಯ ಗ್ರಾಹಕ ರಕ್ಷಣಾ ಪ್ರಾಧಿಕಾರ (ಸಿಸಿಪಿಎ), ‘ಎಲ್ಪಿಜಿ ಶುಲ್ಕ’ ಅಥವಾ ‘ಇಂಧನ ವೆಚ್ಚ ವಸೂಲಿ’ ಮುಂತಾದ ಹೆಚ್ಚುವರಿ ಶ
ಬೆಂಗಳೂರು : ಭದ್ರಾ ಮೇಲ್ದಂಡೆ ಯೋಜನೆಯ ಮೊದಲ ಹಂತದ ಕಾಮಗಾರಿ ಪೂರ್ಣಗೊಂಡಿದ್ದು, ಮುಂದಿನ ತಿಂಗಳು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಾಯೋಗಿಕವಾಗಿ ಇದಕ್ಕೆ ಚಾಲನೆ ನೀಡಲಿದ್ದಾರೆ ಎಂದು ರಾಜ್ಯ ಸರಕಾರದ ದಿಲ್ಲಿಯ ವಿಶೇಷ ಪ್
ಹೊಸದಿಲ್ಲಿ: ಗೃಹ ಬಳಕೆಯ 14.2 ಕೆಜಿ ಸಿಲಿಂಡರ್ಗಳ ಮರುಭರ್ತಿ ನೋಂದಣಿಗಳ ನಡುವಿನ ಅವಧಿಯನ್ನು 25 ದಿನಗಳಿಂದ 35 ದಿನಗಳಿಗೆ ಹೆಚ್ಚಿಸಲಾಗಿದೆ ಎಂಬ ವರದಿಗಳನ್ನು ಪೆಟ್ರೋಲಿಯಮ್ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ತಳ್ಳಿಹಾಕಿದೆ. ಎಲ್
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ 14,768 ಕೋಟಿ ರೂ.ಗಳ 2026ನೆ ಸಾಲಿನ ಕರ್ನಾಟಕ ಧನ ವಿನಿಯೋಗ(ಸಂಖ್ಯೆ-2) ವಿಧೇಯಕಕ್ಕೆ ಬುಧವಾರ ವಿಧಾನಸಭೆಯಲ್ಲಿ ಒಪ್ಪಿಗೆ ಸಿಕ್ಕಿತು. ಅದೇ ರೀತಿ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪರವಾ
ಸರ್ವ ಪಕ್ಷಗಳ ಸಭೆಗೆ ಪ್ರಧಾನಿ ಮೋದಿ ಗೈರು
ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ ಬಿ.ಫೌಝಿಯಾ ತರನ್ನುಮ್ ಅವರು ಕಲಬುರಗಿ ತಾಲೂಕು ಸೇರಿದಂತೆ ಜಿಲ್ಲೆಯಾದ್ಯಂತ ಇದೇ ಮಾ.26ರ ಬೆಳಗಿನ 6 ಗಂಟೆಯಿಂದ ರಾತ್ರಿ 11 ಗ
ಸುಳ್ಯ: ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ ವೇಳೆ ಕಲ್ಲುಗುಂಡಿ ಹೊರಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್ಐ ಚಂದ್ರಶೇಖರ್ ಅವರ ಮೇಲೆ ಕರ್ತವ್ಯಕ್ಕೆ ಅಡ್ಡಿ ಮಾಡಿರುವ ಆರೋಪದಡಿ ಸುಳ್ಯ ಪೊಲೀಸ್ ಠಾಣೆಯಲ್ಲಿ ಐವರ ವ
ಕುಂದಾಪುರ, ಮಾ.25: ಕುಂದಾಪುರ ಠಾಣಾ ಪ್ರಕರಣವೊಂಗದರಲ್ಲಿ ಆರೋಪಿಯಾಗಿದ್ದ ಸಿದ್ಧಾಪುರ ಗ್ರಾಮದ ಅಕ್ಕುಂಜೆ ಶಶಿಕಾಂತ ಶೆಟ್ಟಿ ಎಂಬಾತನು ಪ್ರಕರಣದಲ್ಲಿ ದಸ್ತಗಿರಿಯಾಗದೇ 2015ರಿಂದ ತಲೆಮರೆಸಿಕೊಂಡಿದ್ದು, 2024ರಲ್ಲಿ ಹೊರಡಿಸಿದ ವಾರಂಟ
ಬೆಂಗಳೂರು : ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ಮೈತ್ರಿಧರ್ಮ ಕಾಪಾಡಿಕೊಳ್ಳಬೇಕಿದ್ದು, ಎರಡೂ ಕ್ಷೇತ್ರಗಳಲ್ಲಿಯೂ ಕೇಂದ್ರದ ಮಾಜಿ ಸಚಿವ ಎಚ್.ಡಿ. ಕುಮಾರಸ್ವಾಮಿ ಪ್ರಚಾರ ನಡೆಸಲಿದ್ದಾರೆ ಎಂದು
ವಿಜಯನಗರ (ಹೊಸಪೇಟೆ) : ಜಿಲ್ಲೆಯಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಸಮರ್ಪಕವಾಗಿ ಲಭ್ಯವಿದ್ದು ಯಾವುದೇ ಕೊರತೆ ಇಲ್ಲ. ಇಂಧನ ಕೊರತೆ ಕುರಿತ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರ
ವಿಜಯನಗರ / ಕೊಟ್ಟೂರು: ಪಟ್ಟಣದ ಕೊಟ್ಟೂರೇಶ್ವರ ಕಾಲೇಜಿನಲ್ಲಿ ಸ್ನಾತಕೋತ್ತರ ಹಾಗೂ ಪದವಿ ವಾಣಿಜ್ಯ ವಿಭಾಗದ ವತಿಯಿಂದ ಬಿ.ಕಾಂ ಮತ್ತು ಎಂ.ಕಾಂ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ “ಒಂದು ದಿನದ ಸಂಶೋಧನಾ ವಿಧಾನ ಕಾರ್ಯಾಗಾರ” ಆಯೋ
ಬಳ್ಳಾರಿ / ಕಂಪ್ಲಿ: ಬಡ ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸುವ ಉದ್ದೇಶದಿಂದ ಪಟ್ಟಣದ ಸಕ್ಕರೆ ಕಾರ್ಖಾನೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಬಳಿಯಲ್ಲಿ ಸುಮಾರು 4.50 ಕೋಟಿ ರೂ. ವೆಚ್ಚದಲ್ಲಿ ಮೌಲಾನಾ ಆಝಾದ್ ಆಂಗ್ಲ ಮಾಧ್ಯಮ ಶಾಲೆ ಮಂಜ
ಬಳ್ಳಾರಿ / ಕಂಪ್ಲಿ: ರಾಜ್ಯ ಸರ್ಕಾರಕ್ಕೆ ಕಾರ್ಮಿಕರ ಸಂಕಷ್ಟ ಅರಿವಿಲ್ಲದ ಕಾರಣ ಅವರ ಬದುಕು ದುಸ್ತರವಾಗಿದೆ ಎಂದು ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಫೆಡರೇಶನ್ ರಾಜ್ಯಾಧ್ಯಕ್ಷ ಹೆಚ್.ಜ
ಬಳ್ಳಾರಿ / ಕಂಪ್ಲಿ: ಒಳಮೀಸಲಾತಿ ಜಾರಿಗೊಳಿಸಬೇಕೆಂದು ಆಗ್ರಹಿಸಿ ಮಾದಿಗ ಒಳಮೀಸಲಾತಿ ಹೋರಾಟ ಸಮಿತಿ ಕಂಪ್ಲಿ ತಾಲೂಕು ಘಟಕದಿಂದ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಬುಧವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು. ಉದ್ಭವ ಗಣೇಶ ದೇವಸ್
ಬಳ್ಳಾರಿ / ಕಂಪ್ಲಿ : ಪಟ್ಟಣದ ಸಣಾಪುರ ರಸ್ತೆಯ ಶಾದಿ ಮಹಲ್ನಲ್ಲಿ ಜೆಸಿಐ ಕಂಪ್ಲಿ ಸೋನಾ ವತಿಯಿಂದ ಆಯೋಜಿಸಲಾದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವು ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮವನ್ನು ಪದ್ಮಶ್ರೀ ಪುರಸ
ಹೊಸದಿಲ್ಲಿ: ಸರಕಾರ ಮತ್ತು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎಲ್ಲಾ ಆರು ಚರಣಗಳನ್ನು ನುಡಿಸುವುದು ಅಥವಾ ಹಾಡುವುದು ಕಡ್ಡಾಯಗೊಳಿಸಿ ಕೇಂದ್ರ ಸರಕಾರ ನೀಡಿರುವ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು ಸ
ವಿಜಯನಗರ : ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ತೀವ್ರ ಪ್ರತಿಭಟನೆ ನಡೆಯಿತು. ನಗರದ ವಿಜಯನಗರ ಕಾಲೇಜು ಮುಂಭಾಗದಿಂದ ಡಾ.ಬಿ.ಆರ್.ಅಂಬೇಡ್ಕರ್
ಸಲಾಹ್ ಲಿವರ್ಪೂಲ್ ತಂಡದ ಸಾರ್ವಕಾಲಿಕ ಶ್ರೇಷ್ಠರಲ್ಲಿ ಒಬ್ಬರು
ರಾಯಚೂರು: ಪಶ್ಚಿಮ ಏಷ್ಯಾ ಭಾಗದಲ್ಲಿ ಯುದ್ಧ ವಾತಾವರಣ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಪೆಟ್ರೋಲ್ ಕೊರತೆ ಉಂಟಾಗಬಹುದು ಎಂಬ ಮಾತು ಹರಿದಾಡುತ್ತಿದ್ದು, ರಾಯಚೂರು ನಗರ, ದೇವದುರ್ಗ, ಮಸ್ಕಿ, ದೇವದುರ್ಗ ಹಾಗೂ ಲಿಂಗಸುಗೂರು ತಾಲೂ
ಟೆಹ್ರಾನ್: ಅಮೆರಿಕದ ವಿಮಾನವಾಹಕ ಯುದ್ಧನೌಕೆ ಅಬ್ರಹಾಂ ಲಿಂಕನ್ನತ್ತ ಕ್ರೂಸ್ ಕ್ಷಿಪಣಿಯನ್ನು ಪ್ರಯೋಗಿಸಿ ನೌಕೆಯು ತನ್ನ ಸ್ಥಾನವನ್ನು ಬದಲಾಯಿಸುವಂತೆ ಒತ್ತಡ ಹೇರಿರುವುದಾಗಿ ಇರಾನ್ ಬುಧವಾರ ಹೇಳಿದೆ. ಯುದ್ಧನೌಕೆಗಳು ತನ್
ಚಿಂಚೋಳಿ : ತಾಲೂಕಿನ ಚನ್ನೂರ ಗ್ರಾಮದಲ್ಲಿ ಬುಧವಾರ ಸಂಜೆ ಭಾರಿ ಮಳೆಯೊಂದಿಗೆ ಆಲಿಕಲ್ಲು ಸುರಿಮಳೆಯಾಗಿದ್ದು, ಗ್ರಾಮವೆಲ್ಲ ಬಿಳಿಮಯ ದೃಶ್ಯಕ್ಕೆ ಸಾಕ್ಷಿಯಾಯಿತು. ಸಂಜೆ 5:30ರಿಂದ 6:30ರವರೆಗೆ ಸುಮಾರು ಒಂದು ಗಂಟೆ ಕಾಲ ನಿರಂತರವಾಗಿ
ಮೂಡುಬಿದಿರೆ: ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಾತ್ಸಲ್ಯ ಕಾಯ೯ಕ್ರಮದಡಿ ನಿಮಾ೯ಣಗೊಂಡಿರುವ ವಾತ್ಸಲ್ಯ ಮನೆಯನ್ನು ಮೂಡುಬಿದಿರೆ ತಾಲೂಕಿನ ದರೆಗುಡ್ಡೆ ಗ್ರಾಮದ ಗುರುಬೆಟ್ಟು ಮನೆಯ ಚಂದ್ರಾವತಿ ಅ
ಲಂಡನ್, ಮಾ.25: ಇಂಗ್ಲೆಂಡ್ ಚರ್ಚ್ನ ಮುಖ್ಯಸ್ಥರಾಗಿ(ಆರ್ಚ್ಬಿಷಪ್ ಆಫ್ ಕ್ಯಾಂಟರ್ಬರಿ) 63 ವರ್ಷದ ಸಾರಾ ಮುಲಾಲಿ ಬುಧವಾರ ಅಧಿಕೃತವಾಗಿ ನೇಮಕಗೊಂಡಿದ್ದಾರೆ. ಇದರೊಂದಿಗೆ 1,400 ವರ್ಷಗಳಲ್ಲಿ ಇಂಗ್ಲೆಂಡ್ ಚರ್ಚ್ ಅನ್ನು ಮುನ್ನಡೆಸುವ
ಮಂಗಳೂರು, ಮಾ.25: ಕೋಮು ಪ್ರಚೋದನೆಯ ಸಂದೇಶಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಆರೋಪಿ ಕಾಪು ತಾಲೂಕಿನ ಮೂಡುಬೆಳ್ಳೆ ಗ್ರಾಮದ ಪವನ್ ಆಚಾರ್ಯ (22) ಎಂಬಾತನನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. 2025ರಲ್ಲಿ ಬಜ್ಪ
ಉಡುಪಿ, ಮಾ.25: ಪಶ್ಚಿಮ ಘಟ್ಟ ಪ್ರದೇಶಗಳ ವ್ಯಾಪ್ತಿಯಲ್ಲಿ ಸರಕಾರ ನಿರ್ಮಿಸಲುದ್ದೇಶಿಸಿರುವ ಶರಾವತಿ ಮತ್ತು ವಾರಾಹಿ ಪಂಪ್ಡ್ ಸ್ಟೋರೇಜ್ ವಿದ್ಯುತ್ ಯೋಜನೆಗಳು ನಿಜವಾಗಿಯೂ ಅಪಾಯದ ತೂಗುಗತ್ತಿಗಳಾಗಿದ್ದು, ಇವುಗಳ ಬಗ್ಗೆ ಸರಕಾರ
ಎಸ್ಟರ್ಹುಯಿಝೆನ್ | Photo Credit : NDTV ಕ್ರೈಸ್ಟ್ಚರ್ಚ್: ವಿಕೆಟ್ಕೀಪರ್-ಬ್ಯಾಟರ್ ಕಾನರ್ಎಸ್ಟರ್ಹುಯಿಝೆನ್ ಜೀವನಶ್ರೇಷ್ಠ ಬ್ಯಾಟಿಂಗ್ನ(75 ರನ್, 33 ಎಸೆತ, 5 ಬೌಂಡರಿ, 6 ಸಿಕ್ಸರ್)ನೆರವಿನಿಂದ ಐದನೇ ಹಾಗೂ ಅಂತಿಮ ಟಿ-20 ಅಂತರ್ರಾಷ್ಟ
Photo Credit : PTI ಹೊಸದಿಲ್ಲಿ: ಬ್ಯಾಂಕಾಕ್ನಲ್ಲಿ ನಡೆಯುತ್ತಿರುವ ಏಶ್ಯ ಕಪ್ ವರ್ಲ್ಡ್ ರ್ಯಾಂಕಿಂಗ್ ಟೂರ್ನಮೆಂಟ್ ಸ್ಟೇಜ್-1ರಲ್ಲಿ ಭಾರತೀಯ ಬಿಲ್ಗಾರರು ಎರಡು ಕಂಚಿನ ಪದಕಗಳನ್ನು ಬಾಚಿಕೊಂಡರು. ಪಂದ್ಯಾವಳಿಯ ಎರಡನೇ ದಿನವಾದ ಬುಧವಾರ
ಟೆಹ್ರಾನ್: ಅನುಮತಿ ಪಡೆದಿಲ್ಲ ಎಂಬ ಕಾರಣಕ್ಕೆ ಪಾಕಿಸ್ತಾನಕ್ಕೆ ಪ್ರಯಾಣಿಸುತ್ತಿದ್ದ ಕಂಟೈನರ್ ಹಡಗನ್ನು ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ತಡೆಹಿಡಿದಿರುವುದಾಗಿ ವರದಿಯಾಗಿದೆ. ಯುಎಇಯ ಶಾರ್ಜಾದಿಂದ ಕರಾಚಿಗೆ ಸಾಗುತ್ತಿದ್ದ
ಬೆಂಗಳೂರು : ಪರಿಶಿಷ್ಟ ಜಾತಿಗಳ ಒಳಮೀಸಲಾತಿ ರಹಿತವಾಗಿ ಹಳೆಯ ಮೀಸಲಾತಿಯನ್ನೇ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ‘ಕರ್ನಾಟಕ ರಾಜ್ಯ ಬಲಗೈ ಸಮುದಾಯಗಳ ಒಕ್ಕೂಟ’ದ ವತಿಯಿಂದ ಬುಧವಾರ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್
ವಾಶಿಂಗ್ಟನ್: ಅಸೋಸಿಯೇಟೆಡ್ ಪ್ರೆಸ್- ಎನ್ಒಆರ್ಸಿ ಸೆಂಟರ್ ಫಾರ್ ಪಬ್ಲಿಕ್ ಅಫೇರ್ಸ್ ರಿಸರ್ಚ್ ಸಂಸ್ಥೆ ಇತ್ತೀಚೆಗೆ ನಡೆಸಿದ ಸಮೀಕ್ಷೆಯ ಪ್ರಕಾರ ಇರಾನ್ ವಿರುದ್ಧದ ಅಮೆರಿಕದ ಮಿಲಿಟರಿ ಕ್ರಮಗಳು ʼಅತಿಯಾಗಿವೆ' ಎಂದು ಬಹುತೇಕ
ಸುಳ್ಯ: ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಆರೋಪಿಗಳ ಪೈಕಿ ರಿಯಾಝ್ ಎಂಬಾತನಿಗೆ ಜಾಮೀನು ಮಂಜೂರಾಗಿದೆ. 2022ರ ಜುಲೈ 26ರಂದು ಬೆಳ್ಳಾರೆಯ ತನ್ನ ಅಕ್ಷಯ್ ಚಿಕನ್ ಸೆಂಟರ್ನಿಂದ ಹೊರಬಂದು ಮನೆಗೆ ಹೊರಟಿದ್ದ ಪ್ರ
ಹಾಜಿರಾ ಪುತ್ತಿಗೆ ಅವರೊಂದಿಗೆ thewire.in ಸಂದರ್ಶನದ ಆಯ್ದ ಭಾಗ ಇಲ್ಲಿದೆ...
ಕೋಲ್ಕತಾ: ಭವಾನಿಪುರ ವಿಧಾನ ಸಭಾ ಕ್ಷೇತ್ರದ ಚುನಾವಣಾ ಅಧಿಕಾರಿ ಸುರಜಿತ್ ರಾಯ್ ಅವರನ್ನು ವಜಾಗೊಳಿಸುವಂತೆ ಟಿಎಂಸಿ ಚುನಾವಣಾ ಆಯೋಗವನ್ನು ಆಗ್ರಹಿಸಿದೆ. ಸುರಜಿತ್ ರಾಯ್ ಅವರು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರೊಂದಿಗೆ ನಿ
ಉಳ್ಳಾಲ: ಮನೆಗೆ ನುಗ್ಗಿ ವ್ಯಕ್ತಿಯೋರ್ವನಿಗೆ ಹಲ್ಲೆ ನಡೆಸಿ ಆತನ ಮೊಬೈಲ್ ಸುಳಿಗೆ ಮಾಡಿದ್ದ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ದಸ್ತಗಿರಿ ನಡೆಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಉಳ್
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ 2026-27ನೆ ಸಾಲಿನ ಬಜೆಟ್ ಮೇಲೆ ನಡೆದ ಚರ್ಚೆಗೆ ಸಂಬಂಧಿಸಿದಂತೆ ಬುಧವಾರ ವಿಧಾನಸಭೆಯಲ್ಲಿ ನೀಡಿದ ಉತ್ತರವನ್ನು ವಿರೋಧಿಸಿ ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ವಿಪಕ್ಷ ನಾ
ಹೊಸದಿಲ್ಲಿ: ದೇಶದಾದ್ಯಂತ 2026 ಜನವರಿ 1ರಿಂದ ಮಾರ್ಚ್ 15ರ ವರೆಗಿನ ಕೇವಲ 74 ದಿನಗಳಲ್ಲಿ ಒಟ್ಟು 170 ಕಸ್ಟಡಿ ಸಾವು ಸಂಭವಿಸಿದೆ ಎಂದು ಗೃಹ ಸಚಿವಾಲಯ ಸಂಸತ್ಗೆ ಮಾಹಿತಿ ನೀಡಿದೆ. ಗೃಹ ಸಚಿವಾಲಯ ಹಂಚಿಕೊಂಡಿರುವ ಅಂಕಿ-ಅಂಶಗಳು ರಾಷ್ಟ್ರೀಯ
ಮಂಗಳೂರು: ಹಿಂದೆ ಯಕ್ಷಗಾನವನ್ನು ಕಲಿಸುವ ಕಲಿಕಾ ಕೇಂದ್ರಗಳಿರುತ್ತಿರಲಿಲ್ಲ. ಮೇಳಕ್ಕೆ ಕೆಲಸಕ್ಕೆ ಸೇರುತ್ತಿದ್ದ ಹುಡುಗರು ಕೋಡಂಗಿ, ಬಾಲಗೋಪಾಲ, ಸ್ತ್ರೀವೇಷ, ಅರ್ಧನಾರೀಶ್ವರ ಮೊದಲಾದ ಪೂರ್ವರಂಗದ ವೇಷಗಳನ್ನು ಹಾಕಿ ಹಂತ ಹಂತ
ಹಮೀರ್ಪುರ: ಅಗ್ನಿವೀರರು 2027ರಲ್ಲಿ ತಮ್ಮ ನಾಲ್ಕು ವರ್ಷಗಳ ಅವಧಿಯನ್ನು ಪೂರ್ಣಗೊಳಿಸಿದ ಬಳಿಕ ಪುನರ್ವಸತಿಗಾಗಿ ಅವರಿಗೆ ಶೇ. 20ರಷ್ಟು ಉದ್ಯೋಗಗಳನ್ನು ಮೀಸಲಿರಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಎಲ್ಲಾ ರಾಜ್ಯಗಳಿಗೆ ಪತ್ರ ಬ
ಮಂಗಳೂರು, ಮಾ.25: ಹೊಸದಾಗಿ ಭಾಷಾಂತರಿಸಲ್ಪಟ್ಟ ‘ಕೊಂಕಣಿ ರೋಮನ್ ಮಿಸ್ಸಾಲ್ (ಪೂಜಾ ಗ್ರಂಥ) ಅನ್ನು ಬುಧವಾರ ಮಂಗಳೂರು ಕ್ರೈಸ್ತ ಧರ್ಮ ಪ್ರಾಂತ್ಯ ಮಟ್ಟದಲ್ಲಿ ಅನಾವರಣಗೊಳಿಸಲಾಯಿತು. ಜೆಪ್ಪುವಿನ ಸಂತ ಅಂತೋನಿ ಆಶ್ರಮದಲ್ಲಿ ನಡೆಯುತ
ಬೆಂಗಳೂರು : ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಅವರು ವಿಧಾನಪರಿಷತ್ತಿನಲ್ಲಿ ಮಂಗಳವಾರ ಮಂಡಿಸಿದ ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ 2026
ವಾರಣಾಸಿ: ಗಂಗಾ ನದಿಯಲ್ಲಿ ದೋಣಿಯಲ್ಲಿ ಇಫ್ತಾರ್ ಕೂಟ ಆಯೋಜಿಸಿ ಚಿಕನ್ ಬಿರಿಯಾನಿ ತಿಂದ ಆರೋಪದ ಮೇಲೆ ಬಂಧಿತ 14 ಮಂದಿಗೆ ವಾರಣಾಸಿ ನ್ಯಾಯಾಲಯ ಜಾಮೀನು ನಿರಾಕರಿಸಿದೆ ಎಂದು Bar and Bench ವರದಿ ಮಾಡಿದೆ. ಈ ಅಪರಾಧ ಗಂಭೀರ ಸ್ವರೂಪದ್ದಾಗಿದ
ಬೆಂಗಳೂರು : ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಂಗಳವಾರ ಪರಿಷತ್ತಿನ ಕಲಾಪದಲ್ಲಿ ಮಂಡಿಸಿದ ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ 2026ನೇ ಸಾಲಿನ ಕರ್ನಾಟಕ ಸರಕಾರಿ ಶೈಕ್ಷಣಿಕ ಸಂಸ್ಥೆಯ ಭೂಮಿಗಳ (ರಕ್ಷಣೆ
ವಿಜಯನಗರ/ಹೊಸಪೇಟೆ : ನಗರದ ತಾಯಿ ಮತ್ತು ಮಕ್ಕಳ 60 ಹಾಸಿಗೆ ಆಸ್ಪತ್ರೆಯಲ್ಲಿ ಖ್ಯಾತ ಗಾಯಕಿ ಕಮಲ ಕುಲಕರ್ಣಿ ಅವರು ತಮ್ಮ 37ನೇ ಹುಟ್ಟುಹಬ್ಬವನ್ನು ಸಮಾಜಮುಖಿ ಕಾರ್ಯದ ಮೂಲಕ ವಿಶಿಷ್ಟವಾಗಿ ಆಚರಿಸಿಕೊಂಡರು. ಸಾಮಾನ್ಯವಾಗಿ ವೈಭವದಿಂ
ರಾಯಚೂರು : ಕೇಂದ್ರ ಸರ್ಕಾರದ ಪಿಎಂ ವಿಶ್ವಕರ್ಮ ಯೋಜನೆ ಹೆಸರಿನಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ನೂರಾರು ಮಹಿಳೆಯರು ಜಿಲ್ಲಾ ಪಂಚಾಯತಿ ಕಚೇರಿ ಎದುರು ಬುಧವಾರ ಧಿಡೀರ್ ಪ್ರತಿಭಟನೆ ನಡೆಸಿದರು. ಜಿಲ್ಲೆಯ ವ
ರಾಯಚೂರು : ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ.ಟಿ.ಶ್ಯಾಮ್ ಭಟ್ ಹಾಗೂ ಸದಸ್ಯ ಎಸ್.ಕೆ.ವಂಟಿಗೋಡಿ ಅವರು ಮಾ.25ರಂದು ರಾಯಚೂರಿನಲ್ಲಿ ವಿವಿಧೆಡೆ ಭೇಟಿ ನಡೆಸಿ ಸಾರ್ವಜನಿಕ ಸೇವೆಗಳ ಸ್ಥಿತಿಗತಿ ಪರಿಶೀಲಿಸಿದರು. ಬೆಂಗ
ಮಂಗಳೂರು, ಮಾ.25: ಕಲೆ ಇದ್ದ ಹಾಗೆ ಇದ್ರೆ ಅದು ಭಜನೆ ಆಗುತ್ತದೆ, ಪ್ರತಿಭೆ ಇಟ್ಟುಕೊಂಡು ಹೇಗೆ ಕೆಲಸ ಮಾಡಬೇಕು ಎಂಬುದಕ್ಕೆ ಈ ಕಲೆ ಸಾಕ್ಷಿ. ಕಳೆದ ಹಲವು ವರ್ಷಗಳಿಂದ ಸಾವಿರಾರು ಕಲಾವಿದರು ಯಕ್ಷರಂಗಭೂಮಿ ಯಲ್ಲಿ ದುಡಿಯುತ್ತಿದ್ದಾರೆ
ಮಂಗಳೂರು, ಮಾ.25: ದ.ಕ. ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ತಯಾರಿಸಿ ಕಾರ್ಯರೂಪಕ್ಕೆ ತರುವಂತೆ ದ.ಕ.ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಸೂಚಿಸಿದ್ದಾರೆ. ವೆನ್ಲಾಕ್ ಆಸ್ಪತ್ರೆಯಲ್ಲಿ ಬುಧವಾರ ನಡೆ
ರಾಯಚೂರು : ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರು ಮಾರ್ಚ್ 25ರಂದು ರಾಯಚೂರು ಪ್ರವಾಸದ ಅಂಗವಾಗಿ ನಗರದ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಭೇಟಿ ನೀಡಿ, ಆಸ್ಪತ್ರೆಯ ಸೌಲಭ್ಯಗಳ ಬಗ್ಗೆ
ಮಂಗಳೂರು, ಮಾ.23: ಭಾರತೀಯ ರೈಲ್ವೆ, ಸೌತ್ ಸ್ಟಾರ್ ರೈಲ್ ಇಂಡಿಯಾ ಮತ್ತು ಟೂರ್ ಟೈಮ್ಸ್ ಸಹಯೋಗ ದಲ್ಲಿ ಭಾರತ್ ಗೌರವ್ ರೈಲು ಯೋಜನೆಯಡಿ ಈಶಾನ್ಯ ಭಾರತಕ್ಕೆ ಬೇಸಿಗೆ ವಿಶೇಷ ಪ್ರವಾಸಿ ರೈಲನ್ನು ಘೋಷಿ ಸಿದೆ. ಈ ಪ್ರಯಾಣವು ಎಪ್ರಿಲ್ 25 ರಂದ
ಬೆಂಗಳೂರು : ‘ನಾನು ಎಂದೂ ರಾಹುಕಾಲ, ಗುಳಿಕ ಕಾಲ, ಯಮಗಂಡ ಕಾಲ ನೋಡಿ ಬಜೆಟ್ ಮಂಡನೆ ಮಾಡುವುದಿಲ್ಲ. ಎಲ್ಲವೂ ಒಂದೇ ದಿನ. ಹೀಗಾಗಿ, ಯುಗಾದಿ, ಶಿವರಾತ್ರಿ ದಿನದಂದು ಮಾಂಸವನ್ನು ತಿನ್ನುತ್ತೇನೆ. ಇದರಲ್ಲಿ ತಪ್ಪೇನು?’ ಎಂದು ಮುಖ್ಯಮಂತ್
ಬೀದರ್ : ಜಿಲ್ಲೆಯಲ್ಲಿ ಪೆಟ್ರೋಲ್, ಡಿಸೇಲ್ ಮತ್ತು ಎಲ್ ಪಿ ಜಿ ಸಿಲಿಂಡರ್ಗಳ ಅಭಾವ ಉಂಟಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು. ಜಿಲ್ಲೆಯಲ್ಲಿ ಪೆಟ್ರೋಲ್ ಮತ್ತ
ಹೊಸ ಆದಾಯ ತೆರಿಗೆ ಕಾಯ್ದೆ 2025 ಎಪ್ರಿಲ್ 1 ರಿಂದ ಜಾರಿಗೆ ಬರಲಿದ್ದು, ಕೇಂದ್ರ ನೇರ ತೆರಿಗೆಗಳ ಮಂಡಳಿ (CBDT) ಅದಕ್ಕೆ ಅನುಗುಣವಾಗಿ ಹೊಸ ನಿಯಮಗಳಾದ ಆದಾಯ ತೆರಿಗೆ ನಿಯಮಗಳು 2026 ಅನ್ನು ಪ್ರಕಟಿಸಿದೆ. ಸಂಬಳ ಪಡೆಯುವ ಉದ್ಯೋಗಿಗಳಿಗೆ ಫಾರ್

33 C