ಕಲಬುರಗಿ: ದೌರ್ಜನ್ಯ ಪ್ರಕರಣದಲ್ಲಿ ಉತ್ತಮ ವಾದ ಮಾಡುವುದಕ್ಕಾಗಿ ಲಂಚದ ಬೇಡಿಕೆ ಇಟ್ಟಿರುವ ಕಲಬುರಗಿಯ 2ನೇ ಎಡಿಜೆ ನ್ಯಾಯಾಲಯದ ವಿಶೇಷ ಸಾರ್ವಜನಿಕ ಅಭಿಯೋಜಕರನ್ನು ಬಂಧಿಸಿದ ಲೋಕಾಯುಕ್ತ ಪೊಲೀಸರು, 25 ಸಾವಿರ ರೂ. ನಗದು ಹಣ ವಶಕ್ಕ
ಬೆಳ್ತಂಗಡಿ: ನಾಪತ್ತೆಯಾಗಿದ್ದ ಬೆಳಾಲು ಪುರುಷರಬೆಟ್ಟು ನಿವಾಸಿ ರಾಜೇಶ್ ಪಿ. (30) ರವರ ಮೃತದೇಹ ಬೆಳಾಲು ಗ್ರಾಮದ ಬಲಿಪೆ ನೇತ್ರಾವತಿ ನದಿಯಲ್ಲಿ ಡಿ.30 ರಂದು ಪತ್ತೆಯಾಗಿದೆ. ಡಿ. 27ರಂದು ಬೆಳಿಗ್ಗೆ ಮನೆಯಿಂದ ಹೊರಟ ರಾಜೇಶ್ ಪಿ, ವಾಪ
ಗಾಝಿಯಾಬಾದ್: ಶಾಲಿಮಾರ್ ಗಾರ್ಡನ್ ಕಾಲನಿಯಲ್ಲಿ ಎರಡು ಡಜನ್ಗಿಂತಲೂ ಹೆಚ್ಚು ಖಡ್ಗಗಳನ್ನು ವಿತರಿಸಿದ್ದ ಆರೋಪದಲ್ಲಿ ಹಿಂದೂ ರಕ್ಷಾ ದಳದ ಆರು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಹಿಂದೂ ರಕ್ಷಾ ದಳದ
ಬಂಟ್ವಾಳ : ಭಾರತ್ ಸೋಷಿಯಲ್ ಆಂಡ್ ವೆಲ್ಫೇರ್ ಟ್ರಸ್ಟ್, ಮಂಗಳೂರು ಹಾಗೂ ಬಾಳೆಪುಣಿ ಗ್ರಾಮ ಪಂಚಾಯತ್ ಇವರ ಸಂಯುಕ್ತ ಆಶ್ರಯದಲ್ಲಿ ಟ್ರಸ್ಟ್ನ ದಶಮಾನೋತ್ಸವದ ಪ್ರಯುಕ್ತ ಆಯೋಜಿಸಲಾದ ಮಹಿಳೆಯರ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸ
ಉಳ್ಳಾಲ: ಮನುಷ್ಯರೊಂದಿಗೆ ಎಂಬ ಧ್ಯೇಯವಾಕ್ಯದಲ್ಲಿ ಕೇರಳ ಮುಸ್ಲಿಂ ಜಮಾಅತ್ ರಾಜ್ಯ ಸಮಿತಿ ಆಯೋಜಿಸಿರುವ ಕೇರಳ ಯಾತ್ರೆಯು ಜನವರಿ 1 ಗುರುವಾರ ಮಧ್ಯಾಹ್ನ 1.30 ಕ್ಕೆ ಉಳ್ಳಾಲ ದರ್ಗಾ ಝಿಯಾರತ್ ನೊಂದಿಗೆ ಪ್ರಾರಂಭವಾಗಲಿದೆ. ಅಂದು ಸಂಜ
ಆಘಾತ ವ್ಯಕ್ತಪಡಿಸಿ ಮಾದಕವಸ್ತು ಪ್ರಕರಣದ ಆರೋಪಿಯನ್ನು ಖುಲಾಸೆಗೊಳಿಸಿದ ನ್ಯಾಯಾಲಯ
ರಾಯಚೂರು: ಕರ್ನಾಟಕ ರಾಜ್ಯ ಮಸಣ ಕಾರ್ಮಿಕರ ಸಂಘದ ಬೇಡಿಕೆಯಂತೆ ಸೋಮವಾರ ರಾಯಚೂರು ತಾಲ್ಲೂಕಿನ ಸಗಮಕುಂಟಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಸಾಮಗ್ರಿ ವಿತರಣೆ ಮಾಡಲಾಯಿತು. ಸಗಮಕುಂಟಾ, ಯರಗುಂಟಾ, ಮಾಮ್ಮಿಡ
ರಾಯಚೂರು: ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ (ರಿಮ್ಸ್) ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಖಾಸಗಿ ಆಂಬುಲೆನ್ಸ್ಗಳು ರಾಜಾರೋಷವಾಗಿ ತಿರುಗಾಡುತ್ತಿದ್ದು, ಇದಕ್ಕೆ ತಕ್ಷಣ ಕಡಿವಾಣ ಹಾಕಬೇಕು. ಈ ದಂಧೆಯಲ್ಲಿ ಶಾಮೀಲಾಗಿರುವ ರ
ದೀಪಾ ಹಿರೇಗುತ್ತಿ ‘ಪರಿಮಳವಿಲ್ಲದ ಹೂಗಳಿಗೆ’ ತಮ್ಮ ಪದಗಳಲ್ಲಿ ಪರಿಮಳವನ್ನು ತುಂಬಿಸುವ ದೀಪಾ ಹಿರೇಗುತ್ತಿ ಎಲ್ಲ ‘ಸರಹದ್ದು’ಗಳನ್ನು ಮೀರಿ ಬರೆಯುತ್ತಿರುವವರು. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹಿರೇಗುತ್ತಿ ಇವರ ಊ
ರಾಯಚೂರು:ಬೆಂಗಳೂರು ಯಲಹಂಕ ವಿಧಾನಸಭಾ ಕ್ಷೇತ್ರದ ಕೋಗಿಲು ಲೇಔಟ್ನ ಫಕೀರ್ ಕಾಲೊನಿಯಲ್ಲಿ ನೂರಾರು ಮನೆಗಳನ್ನು ಧ್ವಂಸಗೊಳಿಸಿದ ಸರ್ಕಾರದ ಕ್ರಮವನ್ನು ಖಂಡಿಸಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಪ್ರತ
ಲಾಭದ ನಗದೀಕರಣ ಮತ್ತು ಯುದ್ಧದ ಭೀತಿ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಹೂಡಿಕೆದಾರರು ತಮ್ಮ ಲಾಭವನ್ನು ಕಾಯ್ದಿರಿಸಿಕೊಳ್ಳಲು ಮುಂದಾಗಿದ್ದಾರೆ. ಹೀಗಾಗಿ ಗರಿಷ್ಠ ಬೆಲೆಯಲ್ಲಿ ಮಾರಾಟ ಮಾಡಲು ಮುಂದಾಗಿದ್ದಾರೆ. ಕಳೆದೊಂದು ವರ್
ಮನೆಗೆ ಬಂದವರೇ ಸುಸ್ತಾಗಿ ಮಲಗಿ ನಿದ್ದೆ ಹೋಗಿರುವ ಲಲಿತಮ್ಮನನ್ನು ನೋಡಿದರು. ವಿಶ್ವ ಹುಟ್ಟುವಾಗ ಮಗುವಿನ ತಲೆ ಹೊಟ್ಟೆಯೊಳಗೇ ತಿರುಗಿ ಬಿಟ್ಟಿತ್ತು. ಏನಾದರೂ ಮಗು ಹೊರಗೆ ಬರಲು ಕೇಳುತ್ತಿರಲಿಲ್ಲ. ವೈದ್ಯರು ಕೈಯಿಂದ ಹೊಟ್ಟೆಯನ
ಬಾಂಗ್ಲಾದೇಶದ ಪೊಲಿಟಿಕಲ್ ಆಕ್ಟಿವಿಸ್ಟ್ ಷರೀಫ್ ಉಸ್ಮಾನ್ ಹಾದಿ ಎನ್ನುವ ಯುವಕ ಡಿಸೆಂಬರ್ 12, 2025ರಂದು ನಮಾಝ್ ಮುಗಿಸಿ ಮಸೀದಿಯಿಂದ ಹೊರಬರುತ್ತಿದ್ದ ಸಮಯದಲ್ಲಿ ಆತನ ಸೈದ್ಧಾಂತಿಕ ವಿರೋಧಿಗಳು ಅಂದರೆ ಭಯೋತ್ಪಾದಕರು ಆತನ ಮೇಲೆ ಗ
ಘಟನೆಯಿಂದ ತೀವ್ರವಾಗಿ ದುಃಖಿತನಾಗಿದ್ದೇನೆ ಎಂದ 'ಭಾರತದ ಅರಣ್ಯ ಮಾನವ'
ಹೊಸನಗರ: ದಾವಣಗೆರೆಯಿಂದ ಮಂಗಳೂರು ಕಡೆ ಹೋಗುತ್ತಿದ್ದ ಖಾಸಗಿ ದುರ್ಗಾಂಬ ಬಸ್ಸು ಹುಲಿಕಲ್ ಘಾಟ್ ರಸ್ತೆಯ ಬದಿ ಧರೆಗೆ ಗುದ್ದಿದ ಪರಿಣಾಮ ಮಗುವೊಂದು ಮೃತಪಟ್ಟಿದ್ದು, ಹಲವರು ಗಾಯಗೊಂಡ ಘಟನೆ ಸೋಮವಾರ ತಡರಾತ್ರಿ ನಡೆದಿರುವ ಬಗ್
ಹೊಸದಿಲ್ಲಿ: ಉಕ್ರೇನ್ ಡ್ರೋನ್ಗಳು ನನ್ನ ನಿವಾಸವನ್ನು ಗುರಿಯಾಗಿಸಿಕೊಂಡಿದೆ ಎಂದು ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಹೇಳಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಆದರೆ ರಶ್ಯ ಅಧ್ಯಕ್ಷರ ಆರೋಪ
ಮಂಗಳೂರು, ಡಿ. 30: ನಗರ ಕಾರಾಗೃಹದ ಅಧೀಕ್ಷಕರ ನೇತೃತ್ವದಲ್ಲಿ ಕಾರಾಗೃಹದ ಅಧಿಕಾರಿ ಹಾಗೂ ಸಿಬ್ಬಂದಿ ಸೋಮವಾರ ತಡರಾತ್ರಿ ನಡೆಸಿದ ದಿಢೀರ್ ತಪಾಸಣೆ ಸಂದರ್ಭ 2 ಮೊಬೈಲ್ಗಳು, 1 ಸಿಮ್ ಕಾರ್ಡ್ ಮತ್ತು 1 ಕೇಬಲ್ ರಹಿತ ಮೊಬೈಲ್ ಚಾರ್ಜ ರ್ ಜಪ
ಲಕ್ನೋ: ಕೆಫೆಯೊಂದಕ್ಕೆ ನುಗ್ಗಿ, ಯುವತಿಯ ಹುಟ್ಟುಹಬ್ಬದ ಸಂಭ್ರಮಾಚರಣೆಯಲ್ಲಿ ತೊಡಗಿದ್ದ ಸ್ನೇಹಿತರ ಗುಂಪು ಮತ್ತು ಕೆಫೆ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿರುವ ಬಗ್ಗೆ ವರದಿಯಾ
ಜಾಗತೀಕರಣದ ಶಕೆ ಆರಂಭವಾದ ನಂತರ ನಮ್ಮ ಬೆಟ್ಟ, ಗುಡ್ಡ, ನದಿ ಹಾಗೂ ನಿತ್ಯ ಹರಿದ್ವರ್ಣದ ಕಾಡುಗಳು ಅಭಿವೃದ್ಧಿಯ ಅಟ್ಟಹಾಸಕ್ಕೆ ಆಹುತಿಯಾಗುತ್ತಲೇ ಇವೆ. ದಕ್ಷಿಣ ಭಾರತದ ಜೀವಸೆಲೆಗಳಂತಿರುವ ಪಶ್ಚಿಮ ಘಟ್ಟಗಳು ನಿತ್ಯ ಯಾತನೆಯನ್ನು
ಕಾಸರಗೋಡು: ಬೇಕಲ ಬೀಚ್ ಫೆಸ್ಟಿವಲ್ ನ ರಸಮಂಜರಿ ಕಾರ್ಯಕ್ರಮದ ಸಂದರ್ಭದಲ್ಲಿ ನೂಕು ನುಗ್ಗಲು ಉಂಟಾಗಿ ಓರ್ವ ಮೃತಪಟ್ಟು, ಮಕ್ಕಳು ಸೇರಿದಂತೆ ಹದಿನೈದಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಸೋಮವಾರ ರಾತ್ರಿ ನಡೆದಿದೆ. ಪೊಯಿನಾಚಿಯ ಶಿವ
ಢಾಕಾ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಾಲಿದಾ ಝಿಯಾ (80) ಅವರು ಮಂಗಳವಾರ ನಿಧನರಾಗಿದ್ದಾರೆ. ಬಾಂಗ್ಲಾದೇಶ ನ್ಯಾಷನಲ್ ಪಕ್ಷದ ಅಧ್ಯಕ್ಷೆಯಾಗಿದ್ದ ಖಾಲಿದಾ ಝಿಯಾ ಅವರು 1991ರಲ್ಲಿ ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿಯಾಗಿ ಆಯ್ಕ
ಹೊಸದಿಲ್ಲಿ: ಮಂಗಳವಾರ ನಡೆಯುವ ಶ್ರೀಲಂಕಾ ವಿರುದ್ಧದ ಐದನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಭಾರತದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂದಾನಾ 62 ರನ್ ಬಾರಿಸಿದಲ್ಲಿ, ಶುಭಮನ್ ಗಿಲ್ ಅವರ ಅಪರೂಪದ ದಾಖಲೆಯನ್ನು ಮುರಿಯಲು ಸಾಧ್ಯವಾಗುತ್ತ
ಕುಂದಾಪುರ: ಕರಾವಳಿಯ ಪ್ರತ್ಯೇಕ ನೀತಿ ಬಗ್ಗೆ ಬೆಂಗಳೂರಿನಲ್ಲಿ ಕುಳಿತು ತೀರ್ಮಾನಿಸಲಾಗುವುದಿಲ್ಲ. ವಾರಾಹಿ ವಿಚಾರ ವಿಧಾನ ಪರಿಷತ್ ನಲ್ಲಿ ಸ್ಪಷ್ಟವಾಗಿ 3-4 ಬಾರಿ ಉಪಮುಖ್ಯಮಂತ್ರಿಗಳ ಬಳಿ ಧ್ವನಿಯೆತ್ತಿದ್ದು ಕರಾವಳಿ ವಿಚಾರದಲ
ಮಂಗಳೂರು: ಬೆಂಗರೆ ಕಸಬಾ ಅಲ್ ಮದ್ರಸತುಲ್ ದೀನಿಯ್ಯಾ ಅಸೋಸಿಯೇಶನ್ ಮುಹಿಯುದ್ದೀನ್ ಜುಮಾ ಮಸೀದಿಯ ವತಿಯಿಂದ ಸದ್ಯದಲ್ಲೇ ನಿವೃತ್ತರಾಗಲಿರುವ ದ.ಕ. ಜಿಲ್ಲಾ ವಕ್ಫ್ ಅಧಿಕಾರಿ ಅಬೂಬಕ್ಕರ್ರನ್ನು ಬೆಂಗರೆ ಜಮಾಅತ್ ಅಧ್ಯಕ್ಷ ಬಿಲಾ
ಭಟ್ಕಳ: ಸಾಂಸ್ಕ್ರತಿಕವಾಗಿ ನಮ್ಮ ತಾಲೂಕು ಹಿಂದುಳಿದೆ ಎಂಬ ಅಪವಾದವನ್ನು ತೊಡೆದುಹಾಕಿದ ಕೀರ್ತಿ ಭಟ್ಕಳ ಉತ್ಸವ ಕಾರ್ಯಕ್ರಮದ ಸಂಯೋಜಕರಿಗೆ ಸಲ್ಲಬೇಕು ಎಂದು ಮಾಜಿ ಶಾಸಕ ಸುನೀಲ್ ನಾಯ್ಕ ಹೇಳಿದರು. ಅವರು ಇಲ್ಲಿನ ವೆಂಕಟಾಪುರದ ಖ
ಮಂಗಳೂರು: ಮಹಾನಗರ ಪಾಲಿಕೆಯ 2026-27ನೆ ಸಾಲಿನ ಬಜೆಟ್ ತಯಾರಿಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಪ್ರಥಮ ಸುತ್ತಿನ ಸಾರ್ವಜನಿಕ ಸಭೆ ಸೋಮವಾರ ನಡೆದಿದ್ದು, ಸಭೆಯಲ್ಲಿ ಬೆರಳೆಣಿಕೆಯ ಸಾರ್ವಜನಿಕರ ಭಾಗವಹಿಸುವಿಕೆಗೆ ಪಾಲಿಕೆಯ ಆಡಳಿತಾಧ
ಸ್ವಾತಂತ್ರ್ಯ ಯಜ್ಞಕುಂಡಕ್ಕೆ ಧುಮುಕಿದವರು!
ಕಡಬ: ಗೂಡ್ಸ್ ಟೆಂಪೊ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಯೊಬ್ಬರು ಮೃತಪಟ್ಟ ಘಟನೆ ಸೋಮವಾರ ಕಡಬ ಠಾಣಾ ವ್ಯಾಪ್ತಿಯ ಆತೂರಿನಲ್ಲಿ ನಡೆದಿದೆ. ಮೃತರನ್ನು ಕಡಬ ತಾಲೂಕಿನ ಸುಂಕದಕಟ್ಟೆ ನಿವಾಸಿ ಅಬ್ದುಲ್ ಖಾದರ್ ಸಖಾಫಿ ಎಂದು ಗುರುತಿಸ
ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್ ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಮೂಲದ ನಿವಾಸಿಗಳಾದ ಲಾರಿ ಚಾಲಕ ಭರತ್ (23) ಹಾಗ
ಪರಮರಿಬೊ, ಡಿ.29: ಸುರಿನಾಮ್ನ ರಾಜಧಾನಿ ಪರಮರಿಬೊ ನಗರದ ಹೊರವಲಯದಲ್ಲಿ ನಡೆದ ಚಾಕು ದಾಳಿಯಲ್ಲಿ ಐವರು ಮಕ್ಕಳು ಸೇರಿದಂತೆ ಕನಿಷ್ಠ 9 ಮಂದಿ ಮೃತಪಟ್ಟಿದ್ದು ಇಬ್ಬರು ಗಾಯಗೊಂಡಿರುವುದಾಗಿ ಪೊಲೀಸರು ಹೇಳಿದ್ದಾರೆ. ಪರಮರಿಬೊದ ಪೂರ್ವ
ಬಂಟ್ವಾಳ: ಬೈಕ್ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಸೋಮವಾರ ಮಧ್ಯಾಹ್ನ ಪೂಂಜಾಲಕಟ್ಟೆ ಸಮೀಪದ ಕಟ್ಟೆಮನೆ ಎಂಬಲ್ಲಿ ಸಂಭವಿಸಿದೆ. ಕುಕ್ಕಾಜೆ ನಿವಾಸಿ ಇಮ್ರಾನ್ ಯಾನೆ ಎಸ್.ಎ.ಮುಹಮ್ಮದ್ ತ್ವಾಹಾ ಮೃತಪಟ್
ಢಾಕಾ, ಡಿ.29: ಇಂಕ್ವಿಲಾಬ್ ಮೊಂಚೊ' ಪಕ್ಷದ ನಾಯಕ ಉಸ್ಮಾನ್ ಹಾದಿ ಹತ್ಯೆ ಕುರಿತ ವಿಚಾರಣೆಯನ್ನು 24 ದಿನಗಳ ಒಳಗೆ ಪೂರ್ಣಗೊಳಿಸಿ ಆರೋಪಿಗಳಿಗೆ ಸೂಕ್ತ ಶಿಕ್ಷೆ ವಿಧಿಸಬೇಕು ಎಂದು ಬಾಂಗ್ಲಾದೇಶದ ಮಧ್ಯಂತರ ಸರಕಾರಕ್ಕೆ ಗಡುವು ವಿಧಿಸಲಾ
ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು ಎಂಬಲ್ಲಿ ಸೆ.27ರಂದು ನಡೆದ ಎಕೆಎಂಎಸ್ ಬಸ್ ಮಾಲಕ ಸೈಫ್ ಯಾನೆ ಸೈಯಿಪುದ್ದಿನ್ ಆತ್ರಾಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ ಅಕ್
ಕುಕನೂರು : ತಾಲ್ಲೂಕಿನ ಮಸಬಹಂಚಿನಾಳ ಗ್ರಾಮದಲ್ಲಿ ವಿಸ್ತಾರ್ ಕನಸು ಕಿಶೋರಿ ಸಂಘಟನೆ ಯೋಜನೆಯ ವತಿಯಿಂದ ಇತ್ತೀಚೆಗೆ ತಾಲ್ಲೂಕು ಮಟ್ಟದ ಕಿಶೋರಿ ಪಾರ್ಲಿಮೆಂಟ್ ಸಭೆಯನ್ನು ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲಾಯಿತು. ಗ್ರಾಮೀಣ ಪ್ರ
ಉಡುಪಿ: ಕಾಪು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2022ರ ಡಿಸೆಂಬರ್ ತಿಂಗಳಲ್ಲಿ ನಡೆದ ಪಾಂಗಾಳದ ಶರತ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿ ಭೂಗತ ಪಾತಕಿ ಕಲಿ ಯೋಗೀಶ್ ಸಹಿತ ಇಬ್ಬರ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯಿದೆ (ಸೆಕ್ಷನ್ 3
ಬೆಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಇತ್ತೀಚೆಗೆ ಡಿ.26 ರಿಂದ 28ರವರೆಗೆ ಹೊಸದಿಲ್ಲಿಯಲ್ಲಿ ನಡೆದ ಐದನೇ ರಾಷ್ಟ್ರೀಯ ಮುಖ್ಯ ಕಾರ್ಯದರ್ಶಿಗಳ ಸಮ್ಮೇಳನದಲ್ಲಿ ಕರ್ನಾಟಕ ರಾಜ್ಯದ ಮುಖ್ಯ ಕಾರ್ಯದರ್ಶಿ ಡಾ.ಶಾಲ
ವಿಜಯನಗರ(ಹೊಸಪೇಟೆ) : ಕಳೆದ ಎರಡುವರೆ ವರ್ಷದಲ್ಲಿ ನಗರಾಭಿವೃದ್ಧಿ ಇಲಾಖೆಯಿಂದ ವಿಜಯನಗರ ಜಿಲ್ಲೆಗೆ 360 ಕೋಟಿ ರೂ., ರಾಜ್ಯಕ್ಕೆ 14 ಸಾವಿರ ಕೋಟಿ ರೂ.ಗಳ ಅನುದಾನ ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಾಜ್ಯಾ
ಮೆಕ್ಸಿಕೋ ಸಿಟಿ, ಡಿ.29: ಮೆಕ್ಸಿಕೋದ ದಕ್ಷಿಣದ ರಾಜ್ಯ ಒಕ್ಸಾಕದಲ್ಲಿ ಅಂತರ್ ಸಾಗರ ರೈಲೊಂದು ಹಳಿತಪ್ಪಿ ಕನಿಷ್ಠ 13 ಮಂದಿ ಮೃತಪಟ್ಟಿದ್ದು, ಸುಮಾರು 100 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ. ನಿಝಾಂಡಾ ನಗರದ ಬಳಿ ರೈಲು ಹಳಿತಪ್ಪಿ
ದೇವದುರ್ಗ, ಡಿ.28 : ಅವೈಜ್ಞಾನಿಕ ವಾರಬಂದಿ ನೀರಾವರಿ ವ್ಯವಸ್ಥೆಯಿಂದಾಗಿ ಕೆಳಭಾಗದ ರೈತರಿಗೆ ಸಮರ್ಪಕವಾಗಿ ನೀರು ಸಿಗದೆ, ಬೆಳೆದು ನಿಂತಿರುವ ಬೆಳೆಗಳಿಗೆ ತೀವ್ರ ತೊಂದರೆ ಉಂಟಾಗುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ
ಸಿಂಧನೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.3ರಂದು ಸಿಂಧನೂರು ನಗರಕ್ಕೆ ಆಗಮಿಸುವ ಹಿನ್ನಲೆಯಲ್ಲಿ, ಕರ್ನಾಟಕ ರಾಜ್ಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರವು ತರಾತುರಿಯಲ್ಲಿ ಕೈಗೆತ್ತಿಕೊಂಡಿರುವ ಮುಖ್ಯರಸ್ತೆಯ ಡಾಂಬರೀಕ
ಬೀದರ್ : ತನ್ನ ಮಾನಹಾನಿ ಮಾಡುವ ಉದ್ದೇಶದಿಂದ ನೇರವಾಗಿ ಎದುರು ಬರದೆ ತನ್ನ ಹೆಂಡತಿ ಹಾಗೂ ಮಕ್ಕಳನ್ನು ಬಳಸಿ ಷಡ್ಯಂತ್ರ ರೂಪಿಸಲಾಗುತ್ತಿದೆ ಎಂದು ಶಾಸಕ ಶರಣು ಸಲಗರ್ ಅವರು ಬಸವಕಲ್ಯಾಣದ ನಿವಾಸಿ ಸಂಜುಕುಮಾರ್ ಸುಗುರೆ ವಿರುದ್ಧ
ಬೆಂಗಳೂರು: ಆರೋಪಿಗಳ ಗುಂಪೊಂದು ಬೀಡಾ ಅಂಗಡಿಗೆ ನುಗ್ಗಿ ಧ್ವಂಸಗೊಳಿಸಿರುವ ಘಟನೆ ಇಲ್ಲಿನ ಬನಶಂಕರಿ ಮೂರನೇ ಹಂತದ ಕತ್ರಿಗುಪ್ಪೆ ಮುಖ್ಯ ರಸ್ತೆಯಲ್ಲಿ ವರದಿಯಾಗಿದೆ. ಡಿ.28ರ ರಾತ್ರಿ 9 ಗಂಟೆಯ ಸುಮಾರಿಗೆ 10ಕ್ಕೂ ಹೆಚ್ಚು ಆರೋಪಿಗಳ ಗ
ಹುಮನಾಬಾದ್ : ಕ್ಷೇತ್ರದ ಚಿಟಗುಪ್ಪಾ ಪಟ್ಟಣದಲ್ಲಿ ವಿವಿಧ ಕಾಮಗಾರಿಗಳ ವೀಕ್ಷಣೆಗೆ ತೆರಳಿದ ಶಾಸಕ ಸಿದ್ದು ಪಾಟೀಲ್ ಅವರಿಗೆ ಪ್ರೊಟೋಕಾಲ್ ಉಲ್ಲಂಘಿಸಿ ಭೂಮಿ ಪೂಜೆ ಮಾಡಲು ಬಂದಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರ
ಬೆಂಗಳೂರು : ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾದಕ ವಸ್ತು ಸಾಗಾಟ ಮಾಡುತ್ತಿದ್ದವರ ಪತ್ತೆಹಚ್ಚಿದ ಕಸ್ಟಮ್ಸ್ ಅಧಿಕಾರಿಗಳು 6.23 ಕೋಟಿ ರೂ. ಮೌಲ್ಯದ 17.80 ಕೆ.ಜಿ. ಹೈಡ್ರೋಫೋನಿಕ್ ಗಾಂಜಾ ವಶಪಡಿಸಿಕೊಂ
ಬೀಜಿಂಗ್, ಡಿ.29: ತೈವಾನ್ನ ಸ್ವಾತಂತ್ರ್ಯಕ್ಕಾಗಿ ಯಾವುದೇ ಕ್ರಮ ಮತ್ತು ಬಾಹ್ಯ ಹಸ್ತಕ್ಷೇಪದ ವಿರುದ್ಧ ಬಲವಾದ ಎಚ್ಚರಿಕೆಯನ್ನು ರವಾನಿಸುವ ಉದ್ದೇಶದಿಂದ ಪ್ರಮುಖ ಸಮರಾಭ್ಯಾಸಕ್ಕಾಗಿ ತೈವಾನ್ನ ಸುತ್ತಲೂ ತನ್ನ ಸೇನೆ, ನೌಕಾಪಡೆ
ಬೆಂಗಳೂರು : ಇಲ್ಲಿನ ಕೋಗಿಲು ಬಡಾವಣೆಗೆ ಕೇರಳದ ನಾಯಕರ ಭೇಟಿ ನೀಡಿದ್ದು, ಇದಕ್ಕೆ ಸಿಪಿಎಂನ ಕರ್ನಾಟಕ ರಾಜ್ಯ ಸಮಿತಿಯು ಯಾವುದೇ ವಿರೋಧ ವ್ಯಕ್ತಪಡಿಸಿಲ್ಲ. ಆದರೆ ಕೆಲ ಮಾಧ್ಯಮಗಳು ಸುಳ್ಳು ಸುದ್ದಿಯನ್ನು ಪ್ರಕಟಿಸಿವೆ ಎಂದು ಸಿಪ
ಬ್ರಹ್ಮಾವರ: ಬ್ರಹ್ಮಾವರ ತಾಲೂಕು ಕೇಂದ್ರವಾಗಿ 8 ವರ್ಷಗಳಾಗಿದ್ದು, ಇಲ್ಲಿನ ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲು ತಕ್ಷಣ ಕ್ರಮಕೈಗೊಳ್ಳುವಂತೆ ಬ್ರಹ್ಮಾವರ ತಾಲೂಕಿನ ಜನತ
ಲಾಗೋಸ್: ನೈಜೀರಿಯಾದಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಬ್ರಿಟನ್ ನ ಹೆವಿವೇಯ್ಟ್ ಬಾಕ್ಸಿಂಗ್ ತಾರೆ ಆಂಥೋನಿ ಜೋಶುವಾಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಓಗುನ್ ರಾಜ್ಯ
ಉಡುಪಿ: ಕುವೆಂಪು ಬಯಸಿದಂತೆ ವಿಶ್ವ ಮಾನವ ಪ್ರಜ್ಞೆ ಪ್ರತಿಯೊಬ್ಬರಲ್ಲೂ ಇರಬೇಕು. ಪ್ರತಿಯೊಬ್ಬರಲ್ಲೂ ಸಮಾನತೆ, ಒಳ್ಳೆಯದನ್ನು ಬಯಸುವ ಗುಣವಿದ್ದಾಗ ಮಾನವ ಕಲ್ಪನೆ ಮೂಡುತ್ತದೆ.ವಿಶ್ವ ಮಾನವ ದಿನಾಚರಣೆಗೆ ಪೂರಕವಾಗಿ ರಾಜ್ಯವನ್ನ
ಧಾರ್ಮಿಕ ಪುಣ್ಯಕ್ಷೇತ್ರ ದರ್ಶನದಿಂದ ಮಾನಸಿಕ ನೆಮ್ಮದಿ : ಬಾಬುಗೌಡ ಬಾದರ್ಲಿ
ಬೆಳ್ತಂಗಡಿ: ಖಾಸಗಿ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಮಾಡಿದ್ದ ಬಗ್ಗೆ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ನಿರಂತರ ಗೈರುಹಾಜರಾಗಿರುವ ಹಿನ್ನೆಲೆಯಲ್ಲಿ ಮಹೇಶ್ ಶೆಟ್ಟ
ಗಾಝಾ: ಈ ವರ್ಷದ ಆರಂಭದಲ್ಲಿ ಇಸ್ರೇಲ್ ನಡೆಸಿದ ಸೇನಾ ಕಾರ್ಯಾಚರಣೆಗಳಲ್ಲಿ ಗಾಝಾ ಪಟ್ಟಿಯ ಮುಖ್ಯಸ್ಥ ಮೊಹಮ್ಮದ್ ಸಿನ್ವಾರ್ ಮತ್ತು ಹಮಾಸ್ ನ ಸಶಸ್ತ್ರ ವಿಭಾಗದ ವಕ್ತಾರ ಅಬು ಒಬೈದಾ ಮೃತಪಟ್ಟಿದ್ದಾರೆ ಎಂದು ಫೆಲೆಸ್ತೀನ್ ನ ಸಂ
ಬೆಂಗಳೂರು : ನಗರದಲ್ಲಿ ಮಹಾರಾಷ್ಟ್ರ ಪೊಲೀಸರಿಂದ ಡ್ರಗ್ಸ್ ಕಾರ್ಖಾನೆ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪೊಲೀಸ್ ಇನ್ಸ್ಪೆಕ್ಟರ್ಗಳನ್ನು ಅಮಾನತುಗೊಳಿಸಿ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಆದೇಶ ಹೊರಡಿಸಿದ
ಬೆಂಗಳೂರು : ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ನಗರಾದ್ಯಂತ ಸಿಸಿಬಿ ಪೊಲೀಸರು ಕಾರ್ಯಾಚರಣೆ ಕೈಗೊಂಡು ವಿದೇಶಿ ಪ್ರಜೆ ಹಾಗೂ ಡೆಲಿವರಿ ಬಾಯ್ನನ್ನು ಬಂಧಿಸಿ 2.50 ಕೋಟಿ ರೂ.ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ವ್
ಅಹ್ಮದಾಬಾದ್, ಡಿ. 29: ನಿರುದ್ಯೋಗ ಹಾಗೂ ಜಾತಿ ತಾರತಮ್ಯದ ಕುರಿತಂತೆ ಬನಸ್ಕಾಂತದ ಬುಡಕಟ್ಟು ಸಮುದಾಯದ ಯುವಕರು ಪಾಲನ್ಪುರದಿಂದ ಗಾಂಧಿನಗರದವರೆಗೆ 131 ಕಿ.ಮೀ. ಪಾದಯಾತ್ರೆ ನಡೆಸಿದ್ದಾರೆ. ಜಾತಿ ತಾರತಮ್ಯ ನಿರಂತರವಾಗಿ ಮುಂದುವರಿದಿ
ಫ್ಲೋರಿಡಾ, ಡಿ.29: ರಶ್ಯ - ಉಕ್ರೇನ್ ಯುದ್ದ ಶೀಘ್ರವೇ ಕೊನೆಗೊಳ್ಳುವ ಬಗ್ಗೆ ವಿಶ್ವಾಸವಿದೆ. ಆದರೆ ಶಾಂತಿ ಒಪ್ಪಂದಕ್ಕೆ ಯಾವುದೇ ಔಪಚಾರಿಕ ಗಡುವು ವಿಧಿಸಿಲ್ಲ. ಶಾಂತಿ ಮಾತುಕತೆಗೆ ನಾವು ಹಿಂದೆಂದಿಗಿಂತಲೂ ತುಂಬಾ ಹತ್ತಿರದಲ್ಲಿದ್
ಇಶಾನ್ ಕಿಶನ್, ಧ್ರುವ ಜುರೆಲ್ | Photo Credit : PTI ಹೊಸದಿಲ್ಲಿ, ಡಿ.29: ಕೆ.ಎಲ್.ರಾಹುಲ್ಗೆ ಬೆಂಬಲವಾಗಿ ಎರಡನೇ ವಿಕೆಟ್ಕೀಪರ್ ಸ್ಥಾನಕ್ಕಾಗಿ ಮೂವರು ಸ್ಪರ್ಧೆಯಲ್ಲಿದ್ದು, ಈ ಮೂವರಲ್ಲಿ ಯಾರನ್ನು ಆಯ್ಕೆ ಮಾಡಬೇಕೆಂಬ ಬಗ್ಗೆ ಸೀನಿಯರ್
ರಾಜ್ಕೋಟ್, ಡಿ.29: ಬರೋಡ ತಂಡ ವಿರುದ್ಧದ ವಿಜಯ್ ಹಝಾರೆ ಟ್ರೋಫಿ ಪಂದ್ಯದಲ್ಲಿ ಭಾರತೀಯ ವಿಕೆಟ್ಕೀಪರ್-ಬ್ಯಾಟರ್ ಧ್ರುವ ಜುರೆಲ್ ಉತ್ತರ ಪ್ರದೇಶದ ಪರ ತನ್ನ ಚೊಚ್ಚಲ ಲಿಸ್ಟ್ ಎ ಶತಕ ಗಳಿಸಿದರು. ಸೋಮವಾರ ನಡೆದ ಪಂದ್ಯದಲ್ಲಿ ಜುರೆಲ್
ಬೆಂಗಳೂರು : ಹಿಂದೂ ಉತ್ತರಾಧಿಕಾರ ಕಾಯ್ದೆಗೆ 2005ರಲ್ಲಿ ತಂದಿರುವ ತಿದ್ದುಪಡಿಯಲ್ಲಿ ಮೃತ ವ್ಯಕ್ತಿಯ ವಿಧವಾ ಪತ್ನಿ ಮತ್ತು ತಾಯಿಯ ಹಕ್ಕುಗಳ ಸಂಬಂಧ ಕೆಲ ಗೊಂದಲಗಳಿದ್ದು, ಅದಕ್ಕೆ ಸೂಕ್ತ ತಿದ್ದುಪಡಿ ಮಾಡುವಂತೆ ಕೇಂದ್ರ ಸರಕಾರಕ್
ಹೊಸದಿಲ್ಲಿ,ಡಿ.29: ಭಾರತೀಯ ಸಶಸ್ತ್ರ ಪಡೆಗಳ ಯುದ್ಧ ಸಾಮರ್ಥ್ಯಗಳನ್ನು ಇನ್ನಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಸೋಮವಾರ ರಕ್ಷಣಾ ಖರೀದಿ ಮಂಡಳಿಯು (ಡಿಎಸಿ) 79,000 ಕೋ.ರೂ ಮೌಲ್ಯದ ಶಸ್ತ್ರಾಸ್ತ್ರಗಳ ಖರೀದಿಗೆ ಅನುಮೋದನೆ ನೀಡಿದೆ. ರಕ್ಷ
► ಜಿಲ್ಲಾಡಳಿತದ ನಿರ್ಲಕ್ಷ್ಯ ಖಂಡಿಸಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ► ಶುಚಿತ್ವಕ್ಕೆ ಕರೆಯುತ್ತಾರೆ, ಅಧಿಕಾರಿ ಹುದ್ದೆ ಕೊಡಲ್ಲ: ವಿದ್ಯಾರ್ಥಿಗಳ ಅಳಲು
ರಾಯಚೂರು : ನಗರದ ಚಂದ್ರಮೌಳೇಶ್ವರ ವೃತ್ತದ ಬಳಿಯ ರಾಯಚೂರು ಹಾರ್ಡ್ ವೇರ್ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಲಕ್ಷಾಂತರ ರೂಪಾಯಿಯ ವಸ್ತುಗಳು ಸುಟ್ಟು ಕರಕಲಾಗಿವೆ. ಭಾನುವಾರ ರಾತ್ರಿ ಸುಮಾರು 1 ಗಂಟೆಗೆ ಆಕಸ್ಮಿ
ಮಾನ್ವಿ: ಪಟ್ಟಣದ ವಿವಿಧ ವಾರ್ಡ್ಗಳಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ರಾಜ್ಯ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು ಶನಿವಾರ ರಾತ್ರಿ ಪರಿಶೀಲಿಸಿ ಪಟ್ಟಣದ ಪ್
ಮಂಗಳೂರು: ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡಿದ ಆರೋಪದಲ್ಲಿ ಬಂಧಿತನಾಗಿದ್ದ ಆರೋಪಿಗೆ ಮಂಗಳೂರಿನ 6ನೇ ಜೆಎಂಎಫ್ಸಿ ನ್ಯಾಯಾಲಯವು ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಮೂಲರಪಟ್ನ ನಿವಾಸಿ ಅಬ್ದುಲ್ ಸತ್ತಾರ್ ಬೈಕ್ನಲ್ಲಿ ಅಕ್ರ
ಸಿಂಧನೂರು : ಶತಮಾನಗಳ ಸಿಟ್ಟನ್ನು ಸಿಡಿಮದ್ದಾಗಿಸಿಕೊಂಡು ಸಿದ್ದು ನಾಕಾ ನೇತೃತ್ವದಲ್ಲಿ ಯುದ್ಧ ಗೆದ್ದ ಭೀಮ ಕೋರೆಗಾಂವ್ ಯುದ್ಧವೀರರನ್ನು ನೆನೆಯಬೇಕಿದೆ. ಈ ಹಿನ್ನಲೆಯಲ್ಲಿ ಜ.1ರಂದು ಸಿಂಧನೂರಿನ ಆಚರಣಾ ಸಮಿತಿಯಿಂದ ಭೀಮ ಕೋರೆ
ರಾಯಚೂರು : ತಿಂಥಿಣಿ ಬ್ರಿಜ್ನ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದಲ್ಲಿ ಜ.12 ರಿಂದ 14 ರವರೆಗೆ ಹಾಲುಮತ ಸಾಹಿತ್ಯ ಸಮ್ಮೇಳನ ಮತ್ತು ಪೂಜಾರಿಗಳಿಗೆ ತರರಬೇತಿ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಗುರುಪೀಠದ ಶ್ರೀ ಸಿದ್ದ
ಹಿರೇಮಠ ಸಂಸ್ಥಾನದಲ್ಲಿ ಸಂಸದ ಸಾಗರ್ ಖಂಡ್ರೆ ಅವರ ಜನ್ಮ ದಿನಾಚರಣೆ
ಮಂಗಳೂರು: ಹೈಕೋರ್ಟ್ ವಕೀಲರಾದ ಕಮಲುದ್ದೀನ್ ಅಹಮದ್ ಅವರನ್ನು ಮಂಗಳೂರು ವಕೀಲರ ಸಂಘದ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ರಾಘವೇಂದ್ರ ಎಚ್ ವಿ, ಉಪಾಧ್ಯಕ್ಷರಾದ ಸುಜಿತ್
ಔರಾದ್ : ತಾಲೂಕಿನ ಸಂತಪುರ್ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಸಂಸದ ಸಾಗರ್ ಖಂಡ್ರೆ ಅವರ ಜನ್ಮದಿನದ ಅಂಗವಾಗಿ ರೋಗಿಗಳಿಗೆ ಹಣ್ಣು, ಹಂಪಲು ವಿತರಣೆ
ಹೊಸದಿಲ್ಲಿ, ಡಿ. 29: ಕುಲದೀಪ್ ಸಿಂಗ್ ಸೆಂಗಾರ್ನ ಜೀವಾವಧಿ ಶಿಕ್ಷೆ ರದ್ದುಗೊಳಿಸಿ ದಿಲ್ಲಿ ಉಚ್ಚ ನ್ಯಾಯಾಲಯ ನೀಡಿದ ಆದೇಶಕ್ಕೆ ತಡೆ ವಿಧಿಸಿದ ಸುಪ್ರೀಂ ಕೋರ್ಟ್ನ ನಿರ್ಧಾರವನ್ನು ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಸೋ
ಬೆಂಗಳೂರು : ಕನ್ನಡ ಮತ್ತು ತಮಿಳಿನ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದ ಕಿರುತೆರೆ ನಟಿ ನಂದಿನಿ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಆರ್.ಆರ್.ನಗರದಲ್ಲಿ ಸೋಮವಾರ ವರದಿಯಾಗಿದೆ. ಇವರು ಮೂಲತಃ ಕೊಟ್ಟೂರಿನವರಾಗಿ
ವಿಜಯನಗರ, ಡಿ. 29: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವಾಸುದೇವ ಮೇಟಿ ಬಣದಿಂದ ಜಿಲ್ಲೆಯ ಹೊಸಪೇಟೆಯಲ್ಲಿ ರೈತರ ದಿನಾಚರಣೆ-2025 ಅಂಗವಾಗಿ ವಿಜಯನಗರ ಜಿಲ್ಲಾ 3ನೆ ವರ್ಷದ ರೈತರ ಸಮಾವೇಶ ಹಮ್ಮಿಕೊಳ್ಳಲಾಯಿತು. ರೈತರು ನೇಗಿಲು ಪೂ
ದುಬೈ, ಡಿ.29: ಕ್ರಿಸ್ಟಿಯಾನೊ ರೊನಾಲ್ಡೊ ತಮ್ಮ ವೃತ್ತಿಜೀವನದ ಅಂತ್ಯದ ವೇಳೆಗೆ 1,000 ಗೋಲುಗಳನ್ನು ಗಳಿಸುವ ದೃಢಸಂಕಲ್ಪವನ್ನು ವ್ಯಕ್ತಪಡಿಸಿದ್ದಾರೆ. 40ರ ಹರೆಯದ ಪೋರ್ಚುಗಲ್ನ ಸೂಪರ್ಸ್ಟಾರ್ ರೊನಾಲ್ಡೊ ಅವರು ಈ ಗುರಿಯನ್ನು ತಲುಪ
ಮೆಲ್ಬರ್ನ್, ಡಿ.29: ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ(ಎಂಸಿಜಿ)ಆಸ್ಟ್ರೇಲಿಯ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ ನಾಲ್ಕನೇ ಆ್ಯಶಸ್ ಟೆಸ್ಟ್ ಪಂದ್ಯಕ್ಕೆ ಬಳಸಲಾಗಿರುವ ಪಿಚ್ ‘ಅತೃಪ್ತಿಕರ’ವಾಗಿತ್ತು ಎಂದು ಐಸಿಸಿ ಸೋಮವಾರ ತಿಳಿ
ಹೊಸದಿಲ್ಲಿ, ಡಿ.29: ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಬೆಂಗಳೂರಿನ ಬಿಸಿಸಿಐ ಮೈದಾನದಲ್ಲಿ ಜನವರಿ 6ರಂದು ನಡೆಯಲಿರುವ ರೈಲ್ವೇಸ್ ತಂಡ ವಿರುದ್ಧದ ವಿಜಯ್ ಹಝಾರೆ ಟ್ರೋಫಿ ಪಂದ್ಯದಲ್ಲಿ ದಿಲ್ಲಿ ತಂಡದ ಪರ ಆಡಲಿದ್ದಾರೆ ಎಂದು
ಹೊಸದಿಲ್ಲಿ: ಟಿ-20 ಅಂತರ್ರಾಷ್ಟ್ರೀಯ ಪಂದ್ಯದಲ್ಲಿ 8 ವಿಕೆಟ್ಗಳ ಗೊಂಚಲು ಕಬಳಿಸಿದ ಮೊದಲ ಬೌಲರ್ ಎನಿಸಿಕೊಂಡಿರುವ ಭೂತಾನ್ನ ಸೋನಮ್ ಯೆಶೆ ವಿಶ್ವ ದಾಖಲೆಯೊಂದನ್ನು ನಿರ್ಮಿಸಿದರು. 22ರ ವಯಸ್ಸಿನ ಎಡಗೈ ಸ್ಪಿನ್ನರ್ ಸೋನಮ್ ಅವರು
ಹೊಸದಿಲ್ಲಿ, ಡಿ. 29: ದಿಲ್ಲಿ ಉತ್ತರ ಭಾರತದ ಹೆಚ್ಚಿನ ಭಾಗಗಳಲ್ಲಿ ದಟ್ಟವಾದ ಮಂಜು ಆವರಿಸಿದ್ದು, ವಿಮಾನ ಹಾಗೂ ರೈಲು ಸಂಚಾರಗಳಿಗೆ ಅಡ್ಡಿ ಉಂಟಾಗಿದೆ. ನೂರಾರು ವಿಮಾನಗಳ ಸಂಚಾರ ರದ್ದಾಗಿದೆ ಅಥವಾ ವಿಳಂಬವಾಗಿದೆ. ರೈಲುಗಳು ನಿಗದಿತ
ಬೆಂಗಳೂರು : ಹಾಸನ ಜಿಲ್ಲೆಯ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ (ಐಪಿಸಿ ಸೆಕ್ಷನ್ 354ಎ) ಪ್ರಕರಣದಿಂದ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರನ್ನು ಆರೋಪಮುಕ್ತಗೊಳಿಸಿ ಬೆಂಗಳೂರಿನ ಎಸಿಜೆಎಂ ನ್ಯಾಯ
ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಗುರುಪುರ ಕೈಕಂಬದ ಮೇಘಾ ಪ್ಲಾಝಾ ಸಭಾಂಗಣದಲ್ಲಿ 2026ರ ಜ.4ರಂದು ಹಮ್ಮಿಕೊಂಡಿರುವ ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ, ಕವಿ ಅಬ್ದುಲ್ ರಹ
ಬಳ್ಳಾರಿ,ಡಿ.29: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರ ನಿರ್ದೇಶನದಂತೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಎಲ್ಲಾ ತಾಲ್ಲೂಕು ಕಾನೂನು ಸೇವಾ ಸಮಿತಿ ಮತ್ತು ಇತರೆ ಪಾಲುದಾರ ಇಲಾಖೆಗಳ ಸಹಯೋಗದ
‘ಅನಧಿಕೃತ ನಿರ್ಮಾಣಕ್ಕೆ ಅವಕಾಶ ನೀಡಿದರೆ ಅಧಿಕಾರಿಗಳೇ ಹೊಣೆ’
ಕಂಪ್ಲಿ : ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಉದಯಿಸಿದ ಕಾಂಗ್ರೆಸ್ ಪಕ್ಷ ದೇಶದ ಒಟ್ಟಾರೆ ಅಭಿವೃದ್ಧಿಗೆ ದೊಡ್ಡ ಕೊಡುಗೆ ನೀಡಿದೆ ಎಂದು ಕಂಪ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಜೆ.ಎನ್.ಗಣೇಶ ಹೇಳಿದರು. ಪಟ್ಟಣದ ಶಾಸಕರ ಕಚೇರಿಯಲ್ಲಿ ನ
ಬೀದರ್ : ಪಾಲಿಕ್ಲಿನಿಕ್ ಬೀದರ್ ಗೆ ರಾಜ್ಯಮಟ್ಟದ ಅತ್ಯುತ್ತಮ ಪಶು ವೈದ್ಯಕೀಯ ಸೇವಾ ಪ್ರಶಸ್ತಿ ಲಭಿಸಿದೆ. ಬೆಂಗಳೂರಿನ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಆಯುಕ್ತಾಲಯದಿಂದ ಆಯೋಜಿಸಲಾಗಿದ್ದ 70ನೇ ಕನ್ನಡ ರಾಜ್ಯೋತ್ಸ
ಅಫಜಲಪುರ: ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ತಾಲೂಕು ಘಟಕ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆನೂರು ಅವರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಸ್ವಾತಂತ್ರ್ಯ ಚಳವಳಿ ಕುರಿತ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದ ವಿದ್
ಕಲಬುರಗಿ: ಹೈದರಾಬಾದ್ ಕರ್ನಾಟಕ ಅಂಗವಿಕಲರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷೆ ಶೋಭಾರಾಣಿ ಡಿ.ಅಗರವಾಲ ಅವರಿಗೆ ʼಆದರ್ಶ ಮಾತಾ ಪ್ರಶಸ್ತಿʼ ಪ್ರದಾನ ಮಾಡಲಾಯಿತು. ಸತತ 20 ವರ್ಷಗಳ ಕಾಲ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವು
ಬಳ್ಳಾರಿ,ಡಿ.29: ಅಂಚೆ ಇಲಾಖೆ ಬಳ್ಳಾರಿ ವಿಭಾಗದ ವತಿಯಿಂದ ಜ.5 ರಂದು ಬೆಳಿಗ್ಗೆ 11 ಗಂಟೆಗೆ ಬಳ್ಳಾರಿ ವಿಭಾಗದ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ‘ಡಾಕ್ ಅದಾಲತ್’ ಏರ್ಪಡಿಸಲಾಗಿದೆ. ಅಂಚೆ ಕಚೇರಿಗಳಿಗೆ ಸಂಬಂಧಿಸಿದಂತೆ ಅಂಚೆ ವಿಷಯಗಳ ಕು
ಉಡುಪಿ: ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಲು-ಜೇನು ತರ ಇದ್ದೇವೆ. ಇದಕ್ಕೆ ಯಾರೂ ಹುಳಿ ಹಿಂಡೋದು ಬೇಡ. ನಾವು ಮುಂದೆ ಬರುವ ಚುನಾವಣೆಗಳಲ್ಲಿ ಕೇಂದ್ರದ ನಾಯಕರು ಹೇಳಿದಂತೆ ಸ್ಪರ್ಧಿಸುತ್ತೇವೆ. ನಮ್ಮ ನಡುವೆ ಮೈತ್ರಿ ಚೆನ್ನಾ
ಬಳ್ಳಾರಿ, ಡಿ. 29: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಬಳ್ಳಾರಿ ವಿಭಾಗದಿಂದ 2026ನೇ ಸಾಲಿಗಾಗಿ ಜ.1 ರಿಂದ ಡಿ.31 ರವರೆಗೆ ವಿಕಲಚೇತನರ ರಿಯಾಯಿತಿ ಬಸ್ ಪಾಸ್ ಗಳನ್ನು ಮಾನ್ಯತೆ ಇರುವಂತೆ ಫಲಾನುಭವಿಗಳು ನವೀಕರಣ ಮಾಡಿಕೊಳ್ಳಬೇಕು ಎಂದ

26 C