ಮಂಗಳೂರು: ಗೋವಾದಲ್ಲಿ ನಡೆದ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಮಾರೋಪ ಸಮಾರಂಭದಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಅವರು ʼಕಾಂತಾರ ಅಧ್ಯಾಯ 1’ ಚಿತ್ರದ ದೈವ ಕೃತ್ಯವನ್ನು ತಮಾಷೆಯಾಗಿ ಅನುಕರಣೆ ಮಾಡಿ ವಿವಾದಕ್ಕೆ ಕ
ಬೆಂಗಳೂರು : ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ಆರ್.ವಿ. ದೇವರಾಜ್ ಹೃದಯಾಘಾತದಿಂದ ಇಂದು(ಡಿ.1) ನಿಧನರಾಗಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳುತ್ತಿದ್ದಾಗ ಅವರಿಗೆ ಹೃದಯಾಘಾತವಾಗಿದೆ ಎಂದ
ಮೈಸೂರು : ನಮ್ಮಲ್ಲಿ ಯಾವುದೇ ರೀತಿಯ ಗೊಂದಲ ಇಲ್ಲ, ಈಗಾಗಲೇ ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿರುವಂತೆ ಹೈಕಮಾಂಡ್ ಸೂಚನೆಯಂತೆ ಎಲ್ಲರೂ ನಡೆದುಕೊಳ್ಳುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ನಗರದಲ್ಲಿ ಸ
ಚಿಕ್ಕಮಗಳೂರು : ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರು ಇತ್ತೀಚೆಗೆ ಜಿಲ್ಲೆಗೆ ಭೇಟಿ ನೀಡಿದ್ದ ವೇಳೆ ಗುರು ದತ್ತಾತ್ರೇಯ ಬಾಬಾ ಬುಡಾನ್ ಸ್ವಾಮಿ ದರ್ಗಾ ಕುರಿತು ಐತಿಹಾಸಿಕ ತಪ್ಪು, ಪ್ರಚೋದನಾಕಾರಿ ಮತ್ತು ಶಾಂತಿ ಭಂಗಗ
ದಾವಣಗೆರೆ : ರಾಜ್ಯದಲ್ಲಿ ಕೆಎಟಿಯಿಂದ ಎಸ್ಸಿ ಎಸ್ಟಿ ಮೀಸಲಾತಿಯನ್ನು ಶೇ.56ರಷ್ಟು ಹೆಚ್ಚಿಸಿದ್ದರ ವಿರುದ್ಧ ತಡೆಯಾಜ್ಞೆ ತಂದಿದ್ದರು. ಈಗ ಹಳೇ ಮೀಸಲಾತಿಯಂತೆ ನೇಮಕಾತಿ ಮಾಡುವಂತೆ ಸೂಚಿಸಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ
ಸುರತ್ಕಲ್: ಸುರತ್ಕಲ್ ಸರಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಬೇಕು, ಖಾಸಗಿ ಆಸ್ಪತ್ರೆಗಳನ್ನು ನಿಯಂತ್ರಿಸಿ ಸರಕಾರಿ ಆಸ್ಪತ್ರೆಗಳನ್ನು ಬಲಪಡಿಸಬೇಕು ಮತ್ತು ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ ಮತ್ತು ಜಯದೇವ ಹೃದ್ರೋಗ
ಭಟ್ಕಳ: ಮತ್ಸ್ಯಗಂಧ ಎಕ್ಸ್ಪ್ರೆಸ್ ರೈಲು ಢಿಕ್ಕಿ ಹೊಡೆದು ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ವರದಿಯಾಗಿದೆ. ಹಾಡುವಳ್ಳಿ ಗ್ರಾಮದ ಹುಡೀಲು ನಿವಾಸಿ ಯೋಗೇಶ್ ಮಂಜು ಗೋಂಡ (24) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.
ಹೊಸದಿಲ್ಲಿ: ಸರಕಾರಿ ಸ್ವಾಮ್ಯದ ಬ್ಯಾಂಕ್ಗಳ ವಿಲೀನ ಅಥವಾ ಕ್ರೋಢೀಕರಣದ ಬಗ್ಗೆ ಪ್ರಸ್ತುತ ಸರಕಾರದ ಮುಂದೆ ಯಾವುದೇ ಪ್ರಸ್ತಾಪವಿಲ್ಲ ಎಂದು ಕೇಂದ್ರ ಸರಕಾರ ಸೋಮವಾರ ಸಂಸತ್ತಿಗೆ ತಿಳಿಸಿದೆ. ಈ ಕುರಿತು ಲೋಕಸಭೆಗೆ ಲಿಖಿತ ಉತ್ತರ
ಮಂಗಳೂರು: ಬ್ಯಾರಿ ಎಲ್ತ್ಗಾರ್ತಿಮಾರೊ ಕೂಟದ ಮೂರನೇ ಸಮ್ಮಿಲನ ʼಒರ್ಮೆಪ್ಪಾಡ್ʼ ಕಾರ್ಯಕ್ರಮವು ಅಶೋಕ ನಗರದ ಸ್ಕೇಟ್ ಸಿಟಿಯಲ್ಲಿ ರವಿವಾರ ನಡೆಯಿತು. ಶಮೀಮಾ ಕುತ್ತಾರ್ ಅಧ್ಯಕ್ಷತೆ ವಹಿಸಿದ್ದರು. ಝುಲೈಕಾ ಮುಮ್ತಾಝ್ ಕಾರ್ಯಕ್
ಹರೇಂದ್ರ ಸಿಂಗ್ | Photo Credit : @TheHockeyIndia ಹೊಸದಿಲ್ಲಿ, ಡಿ. 1: ಭಾರತೀಯ ಮಹಿಳಾ ಹಾಕಿ ತಂಡದ ಮುಖ್ಯ ಕೋಚ್ ಹರೇಂದ್ರ ಸಿಂಗ್ ‘‘ವೈಯಕ್ತಿಕ ಕಾರಣಗಳಿಗಾಗಿ’’ ತಕ್ಷಣದಿಂದ ಜಾರಿಗೆ ಬರುವಂತೆ ತನ್ನ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಅವರು ಕಳೆದ
ಅಲಿಘರ್: ವಿವಾಹ ಕಾರ್ಯಕ್ರಮದ ಆರತಕ್ಷತೆಯಲ್ಲಿ ಗೋಮಾಂಸ ಬಡಿಸಲಾಗಿದೆ ಎಂದು ಆರೋಪಿಸಿ ಗದ್ದಲವನ್ನು ಸೃಷ್ಟಿಸಿರುವ ಘಟನೆ ಅಲಿಗಢದ ಸಿವಿಲ್ ಲೈನ್ನಲ್ಲಿ ನಡೆದಿದೆ. ಮದುವೆ ಕಾರ್ಯಕ್ರಮದಲ್ಲಿ ಊಟದ ಕೌಂಟರ್ನಲ್ಲಿ ‘ಬೀಫ್ ಕರಿ’ ಎ
ವಿರಾಟ್ ಕೊಹ್ಲಿ | Photo Credit : PTI ಮುಂಬೈ, ಡಿ. 1: ರಾಂಚಿಯಲ್ಲಿ ರವಿವಾರ ನಡೆದ ದಕ್ಷಿಣ ಆಫ್ರಿಕ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತದ ವಿರಾಟ್ ಕೊಹ್ಲಿ ಬಾರಿಸಿದ ಶತಕವು ಕೆ.ಎಲ್. ರಾಹುಲ್ ಮತ್ತು ರವೀಂದ್ರ ಜಡೇಜರ ನಿರ್ವಹಣೆಯನ
ಬೆಂಗಳೂರು : ಕಸದ ಮಾಫಿಯಾದವರು ನನ್ನ ಮೇಲೆ ಏನೇನು ಗೂಬೆ ಕೂರಿಸಬೇಕೊ ಅದೆಲ್ಲವನ್ನು ಮಾಡಿದರು. ನಾನು ಯಾವುದಕ್ಕೂ ಬಗ್ಗದೆ, ಹೆದರದೆ 33 ಪ್ಯಾಕೇಜ್ ಮೂಲಕ ಕಸ ವಿಲೇವಾರಿಗೆ ತೀರ್ಮಾನಿಸಿದ್ದೇನೆ. ಕಸದಿಂದ ರಸ ತೆಗೆಯಬೇಕು ಎಂದು ಹೊರಟಿ
ಸಾಂದರ್ಭಿಕ ಚಿತ್ರ | Photo Credit : freepik ಬೆಂಗಳೂರು, ಡಿ.1: ಹೈಪರ್ ಸ್ಪೋರ್ಟ್ಸ್ ಮತ್ತು ವೆಲ್ಫೇರ್ ಟ್ರಸ್ಟ್ ವತಿಯಿಂದ 2026ರ ಜನವರಿಯಲ್ಲಿ ಕರ್ನಾಟಕ ಮೀಡಿಯಾ ಚಾಂಪಿಯನ್ಸ್ ಲೀಗ್ ಕ್ರಿಕೆಟ್ ಟೂರ್ನಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ
ಹೈದರಾಬಾದ್, ಡಿ.1: ಆಂಧ್ರಪ್ರದೇಶದ ಶ್ರೀಕಾಕುಲಂ ಜಿಲ್ಲೆಯಲ್ಲಿ ಸಾಗರ ಪೊಲೀಸರು ರವಿವಾರ ಬಾಂಗ್ಲಾದೇಶದ 13 ಮೀನುಗಾರರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ದೋಣಿಯಲ್ಲಿ ಇಂಧನ ಹಾಗೂ ಆಹಾರ ಖಾಲಿ ಆಗಿ ಸಮುದ್ರದಲ್ಲಿ ಸಿಲುಕಿಕೊಂಡ ಬ
ವಾಷಿಂಗ್ಟನ್, ಡಿ.1: ಹಾಲಿ (2025) ಆರ್ಥಿಕ ವರ್ಷದಲ್ಲಿ ಭಾರತೀಯ ಐಟಿ ಸಂಸ್ಥೆಗಳಿಗೆ ಅಮೆರಿಕಾದಿಂದ ಎಚ್-1ಬಿ ವೀಸಾ ಅನುಮೋದನೆಯಲ್ಲಿ ತೀವ್ರ ಕುಸಿತ ದಾಖಲಾಗಿದೆ. ಆರಂಭಿಕ ಉದ್ಯೋಗಕ್ಕಾಗಿ ಕೇವಲ 4,573 ಹೊಸ ಅರ್ಜಿಗಳನ್ನು ಅನುಮೋದಿಸಲಾಗಿದ್
ವಾಷಿಂಗ್ಟನ್, ಡಿ.1: ಈಗಾಗಲೇ 150 ದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಪೇಸ್ಎಕ್ಸ್ ಸಂಸ್ಥೆಯ ಕಡಿಮೆ ವೆಚ್ಚದ, ವಿಶ್ವಾಸಾರ್ಹ ಸ್ಟಾರ್ಲಿಂಕ್ ಇಂಟರ್ನೆಟ್ ವ್ಯವಸ್ಥೆಯನ್ನು ಭಾರತದಲ್ಲಿ ಆರಂಭಿಸಲು ತಾನು ಉತ್ಸುಕನಾಗಿರ
ಹೊಸದಿಲ್ಲಿ, ಡಿ. 1: ಅಂತರ್ಜಾತಿ ಸಂಬಂಧದ ಹಿನ್ನೆಲೆಯಲ್ಲಿ ಸಕ್ಷಮ್ ತಾಟೆ (20)ಯನ್ನು ಮಹಾರಾಷ್ಟ್ರದ ನಾಂದೇಡ್ನಲ್ಲಿ ಥಳಿಸಿ ಹತ್ಯೆಗೈದ ದಿನಗಳ ಬಳಿಕ ಆತನ ಪ್ರೇಯಸಿ ಅಂಚಲ್ ಮಾಮಿದ್ವಾರ್ (21), ಸಕ್ಷಮ್ ಮೇಲೆ ದಾಳಿ ಮಾಡಲು ತನ್ನ ಸಹೋದರ
ಕಲಬುರಗಿ : ಪ್ರಸಕ್ತ 2025ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಾದ್ಯಂತ ಅಪಾರ ಪ್ರಮಾಣದ ಮಳೆ ಹಾಗೂ ಅತಿವೃಷ್ಟಿಯಿಂದ ಬೆಳೆ ಹಾನಿಯಾದ ರೈತರಿಗೆ 498.72 ಕೋಟಿ ರೂ. ಇನ್ಪುಟ್ ಸಬ್ಸಿಡಿ ಪರಿಹಾರ ಬಿಡುಗಡೆಯಾಗಿದ್ದು, ಸದರಿ ಹಣವನ್ನು ರ
ಕಲಬುರಗಿ : ಚಿತ್ತಾಪುರ ಪಟ್ಟಣದಲ್ಲಿ ಸಂವಿಧಾನ ಸಂರಕ್ಷಣಾ ಸಮಿತಿ ಹಾಗೂ ದಲಿತಪರ ಸಂಘಟನೆಗಳು ಸೇರಿದಂತೆ ಇತರೆ ವಿವಿಧ ಸಮಾಜಗಳು ಒಳಗೊಂಡಂತೆ ಹಮ್ಮಿಕೊಂಡಿದ್ದ ಸಂವಿಧಾನ ಸಮರ್ಪಣಾದ ದಿನದ ಅಂಗವಾಗಿ ನಡೆದ ಭೀಮ ನಡೆ ಪಥ ಸಂಚಲನವು ಸೋ
ಮಡಿಕೇರಿ : ಕಳೆದು ಹೋಗಿದ್ದ ಎರಡು ವರ್ಷದ ಹೆಣ್ಣು ಮಗುವೊಂದು ಆಶ್ಚರ್ಯಕರ ರೀತಿಯಲ್ಲಿ ಪತ್ತೆಯಾಗಿದೆ. ರಾತ್ರಿ ಪೂರ್ತಿ ಕಾಫಿ ತೋಟದಲ್ಲೇ ಕಳೆದ ಪುಟಾಣಿಯನ್ನು ಸಾಕು ನಾಯಿಯೊಂದು ಪತ್ತೆ ಹಚ್ಚಿದೆ. ಈ ಘಟನೆ ಕೊಡಗು ಜಿಲ್ಲೆಯ ದಕ್ಷಿ
ಎಸ್ ಎಸ್ ರಾಜಮೌಳಿ ತಮ್ಮ ಹೊಸ ಸಿನಿಮಾ ‘ವಾರಾಣಸಿ’ಯ ಟೀಸರ್ ಬಿಡುಗಡೆ ಮಾಡಿದ್ದಾರೆ. ಟಾಲಿವುಡ್ ಇನ್ನೊಂದು ದೃಶ್ಯವೈಭವವನ್ನು ತೆರೆಮೇಲೆ ಮೂಡಿಸುವ ಭರವಸೆಯಲ್ಲಿ ಸಿನಿಪ್ರೇಮಿಗಳು ಕಾಯುತ್ತಿದ್ದಾರೆ. ಇದೀಗ ತಾನೆ ಕನ್ನಡದ ‘ಕಾಂತ
ಬೆಂಗಳೂರು : ಚಿನ್ನ ಕಳ್ಳ ಸಾಗಣೆ ಪ್ರಕರಣದ ಆರೋಪಿಗಳಾದ ನಟಿ ರನ್ಯಾ ಹರ್ಷವರ್ಧಿನಿ ಅಲಿಯಾಸ್ ರನ್ಯಾ ರಾವ್ ಹಾಗೂ ತರುಣ್ ಕೊಂಡೋರು ರಾಜು ಅವರನ್ನು ವಿದೇಶಿ ವಿನಿಮಯ ನಿಯಂತ್ರಣ ಮತ್ತು ಕಳ್ಳ ಸಾಗಣೆ ಚಟುವಟಿಕೆ ತಡೆ ಕಾಯ್ದೆ (ಕಾಫಿ
ಹೊಸದಿಲ್ಲಿ,ಡಿ.1: ದಿಲ್ಲಿ, ಮುಂಬೈ, ಕೋಲ್ಕತಾ, ಅಮೃತಸರ, ಹೈದರಾಬಾದ್, ಬೆಂಗಳೂರು ಮತ್ತು ಚೆನ್ನೈ ಸೇರಿದಂತೆ ದೇಶದ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಜಿಪಿಎಸ್ ಸ್ಪೂಫಿಂಗ್( ಜಿಪಿಎಸ್ನಲ್ಲಿ ತಪ್ಪು ಸಂಕೇತಗಳ ರವಾನೆ) ಮತ್ತು ವಿಮಾನಯ
ಬ್ರಹ್ಮಾವರ: ಬ್ಯಾಂಕ್ ಅಧಿಕಾರಿ ಎಂದು ಹೇಳಿಕೊಂಡು ಕರೆ ಮಾಡಿದ ವ್ಯಕ್ತಿ ಆನ್ಲೈನ್ ಮೂಲಕ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೇರೂರು ಗ್ರಾಮದ ರೀಟಾ ರೊಡ್ರಿಗಸ್(50) ಎಂಬವರ
ಭೋಪಾಲ, ಡಿ. 1: ಮಧ್ಯಪ್ರದೇಶ ರಾಜ್ಯವು ಕ್ರೀಡೆಗೆ ಕಾಯಕಲ್ಪ ನೀಡುವುದಕ್ಕಾಗಿ ತನ್ನ ಕ್ರೀಡಾ ನೀತಿಯಲ್ಲಿ ಮಹತ್ವದ ಬದಲಾವಣೆಯೊಂದನ್ನು ಮಾಡಲು ಮುಂದಾಗಿದೆ. ಒಲಿಂಪಿಕ್ಸ್, ಏಶ್ಯನ್ ಗೇಮ್ಸ್ ಮತ್ತು ಕಾಮನ್ವೆಲ್ತ್ ಗೇಮ್ಸ್ನಲ್ಲಿ
ಉಡುಪಿ: ಒಣ ಹುಲ್ಲಿಗೆ ಹತ್ತಿಕೊಂಡ ಬೆಂಕಿಯಿಂದ ಹಳೆಯ ಶಾಲಾ ಬಸ್ವೊಂದು ಸಂಪೂರ್ಣ ಸುಟ್ಟು ಹೋದ ಘಟನೆ ಮಣಿಪಾಲ ಅಲೆವೂರು ಪ್ರಗತಿ ನಗರದ ಕೇಂದ್ರೀಯ ವಿದ್ಯಾಲಯ ಪರಿಸರದಲ್ಲಿ ಸೋಮವಾರ ಸಂಜೆ ನಡೆದಿದೆ. ಅಲೆವೂರು ಪ್ರಗತಿ ನಗರ ಪರಿಸರ
ಮುಂಬೈ, ಡಿ. 1: ಎಲ್ಲಾ ಮಾದರಿಗಳ ಕ್ರಿಕೆಟ್ಗೆ ಮಾರ್ಗ ನಕ್ಷೆಯೊಂದನ್ನು ರೂಪಿಸಲು ಮತ್ತು ಪ್ರಮುಖ ವ್ಯಕ್ತಿಗಳ ನಡುವಿನ ಸಂವಹನವನ್ನು ಸುಗಮಗೊಳಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯು ಪುರುಷರ ಕ್ರಿಕೆಟ್ ತಂಡದ ಆ
ಉಡುಪಿ: ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳ ಮುಖ್ಯಸ್ಥರು, ಸರ್ವೋಚ್ಚ ನ್ಯಾಯಾಲ
ಬೆಂಗಳೂರು, ಡಿ. 1: ರಾಜ್ಯದಲ್ಲಿ ಪಿಕಲ್ಬಾಲ್ ಕ್ರೀಡೆಗೆ ನಾಂದಿ ಹಾಡಿದ ಕರ್ನಾಟಕ ರಾಜ್ಯ ಪಿಕಲ್ಬಾಲ್ ಅಸೋಸಿಯೇಶನ್ (ಕೆಎಸ್ಪಿಎ)ಗೆ ಕೊನೆಗೂ ಕರ್ನಾಟಕ ಒಲಿಂಪಿಕ್ಸ್ ಅಸೋಸಿಯೇಶನ್ (ಕೆಒಎ) ಮಾನ್ಯತೆ ನೀಡಿದೆ. ಈ ಮೂಲಕ 2016ರಿಂದ ರಾಜ್
ಉಡುಪಿ: ಮನುಷ್ಯನ ಜೀವನ ಶೈಲಿಯು ಒತ್ತಡದೊಂದಿಗೆ ಸಾಗುತ್ತಿದ್ದು, ಕಲೆ ಸಂಸ್ಕೃತಿಯ ಬಗ್ಗೆ ಹೆಚ್ಚಾಗಿ ತಿಳಿದುಕೊಂಡಾಗ ಮತ್ತು ಅದರಲ್ಲಿ ತೊಡಗಿಕೊಂಡಾಗ ಜೀವನದ ಬಗ್ಗೆ ವಿಶ್ವಾಸ, ವಿಶೇಷ ಪ್ರೀತಿ ಮೂಡಲು ಸಾಧ್ಯ ಎಂದು ಕರಾವಳಿ ಅಭಿವ
ಬೆಂಗಳೂರು : ರಾಜ್ಯ ಸರಕಾರವು ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಬೀದಿ ನಾಯಿಗಳ ಉಪಟಳವನ್ನು ತಡೆಗಟ್ಟುವ ನಿಟ್ಟಿನಲ್ಲಿ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಎಲ್ಲ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿನ ನಾಯಿಗಳ ಸಂಖ್ಯೆ
ಢಾಕ, ಡಿ.1: ಭೂ ಹಗರಣಕ್ಕೆ ಸಂಬಂಧಿಸಿ ಬಾಂಗ್ಲಾದೇಶದ ನ್ಯಾಯಾಲಯವು ಪದಚ್ಯುತ ಪ್ರಧಾನಿ ಶೇಖ್ ಹಸೀನಾರಿಗೆ ಐದು ವರ್ಷ ಮತ್ತು ಅವರ ಸೊಸೆ, ಬ್ರಿಟನ್ನ ಲೇಬರ್ ಪಕ್ಷದ ಸಂಸದೆ ಟುಲಿಪ್ ಸಿದ್ದಿಕ್ಗೆ ಎರಡು ವರ್ಷಗಳ ಜೈಲುಶಿಕ್ಷೆ ಘೋಷಿಸ
ಬೆಂಗಳೂರು : ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನಸಹಿತ ರಜೆ ಸೌಲಭ್ಯ ಒದಗಿಸುವ ರಾಜ
ಟೆಲ್ ಅವೀವ್, ಡಿ.1: ಭ್ರಷ್ಟಾಚಾರ ಪ್ರಕರಣದಲ್ಲಿ ಕ್ಷಮಾದಾನ ನೀಡಬೇಕೆಂಬ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕೋರಿಕೆಯನ್ನು ಮಾನ್ಯ ಮಾಡಬಾರದು ಎಂದು ಆಗ್ರಹಿಸಿ ಅಧ್ಯಕ್ಷ ಇಸಾಕ್ ಹೆರ್ಜೋಗ್ ಅವರ ನಿವಾಸದ ಎದುರು ರವಿವಾರ ತಡರಾತ
ಬೆಂಗಳೂರು : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯನ್ನು ಮುಂದಿಟ್ಟುಕೊಂಡು ರಾಜ್ಯ ಸರಕಾರ ಪ್ರತೀಕಾರ ತೀರಿಸಿಕೊಳ್ಳುತ್ತಿದ್ದು, ಇಡೀ ಪ್ರಕರಣದಲ್ಲಿ ರಾಜಕೀಯ ಪಿತೂರಿ ಅಡಗಿದೆ ಎಂದು ಪ್ರಜ
ಹೊಸದಿಲ್ಲಿ,ಡಿ.1: ಲೋಕಸಭೆಯು ಸೋಮವಾರ ಸರಕಾರವು ಮಂಡಿಸಿದ ನಿರ್ಣಯವನ್ನು ಅಂಗೀಕರಿಸುವ ಮೂಲಕ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ(ಐಐಎಸ್ಸಿ) ಆಡಳಿತ ಮಂಡಳಿಗೆ ಸದನದ ಇಬ್ಬರು ಸದಸ್ಯರ ಆಯ್ಕೆಗೆ ಮಾರ್ಗವನ್ನು ಸುಗಮಗೊಳಿಸಿತು.
ಪಿತೋರ್ಗಢ, ಡಿ. 1: ಭಾರತದ ಪ್ರಮುಖ ಕಂಪೆನಿ ಪತಂಜಲಿ ತಯಾರಿಸಿರುವ ತುಪ್ಪದ ಮಾದರಿ ಗುಣಮಟ್ಟದ ಪರೀಕ್ಷೆಯಲ್ಲಿ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ಉತ್ತರಾಖಂಡದ ಸ್ಥಳೀಯ ನ್ಯಾಯಾಲಯ ಪತಂಜಲಿ ಕಂಪೆನಿಗೆ ಭಾರೀ ಮೊತ್ತದ ದಂಡ ವಿಧಿಸಿದ
ಬೆಂಗಳೂರು : ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸುಸೂತ್ರವಾಗಿ ಆಗುತ್ತಿದ್ದು, ಒಂದು ಹಂತಕ್ಕೆ ಬರಲಿದೆ ಎಂದು ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ತಿಳಿಸಿದರು. ಸೋಮವಾರ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್
ಏಕಲವ್ಯ, ಜೀವಮಾನ ಸಾಧನೆ, ಕರ್ನಾಟಕ ಕ್ರೀಡಾರತ್ನ ಹಾಗೂ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ಪ್ರದಾನ ಸಮಾರಂಭ
ಮಂಗಳೂರು: ನಗರದ ನಾಗುರಿ ಮತ್ತು ಜಪ್ಪಿನಮೊಗರು ದೇವಸ್ಥಾನದ ಬಳಿ ಪಾರ್ಕ್ ಮಾಡಲಾಗಿದ್ದ ದ್ವಿಚಕ್ರ ವಾಹನವನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಂತಾರಾಜ್ಯ ಆರೋಪಿಗಳನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂ
ದೆವರಿಯಾ,(ಡಿ.1): ಇಲ್ಲಿನ ಗ್ರಾಮವೊಂದರಲ್ಲಿ ಜನರ ಗುಂಪು ಯುವಕನೋರ್ವನಿಗೆ ಬೆಲ್ಟ್ ಹಾಗೂ ಚಪ್ಪಲಿಯಿಂದ ಥಳಿಸಿ ಉಗುಳು ನೆಕ್ಕುವಂತೆ ಬಲವಂತಪಡಿಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ಬಳಿಕ ಪೊಲೀಸರು ಓರ್ವನನ
ಬೆಂಗಳೂರು : ದಿತ್ವಾ ಚಂಡಮಾರುತದ ಪ್ರಭಾವದಿಂದ ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಚಳಿಯ ಪ್ರಮಾಣ ಹೆಚ್ಚಾಗಲಿದ್ದು, ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ ಹಾಗೂ
ಹೊಸದಿಲ್ಲಿ,ಡಿ.1: ಇಲ್ಲಿಯ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಭಯೋತ್ಪಾದನೆ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಫರೀದಾಬಾದ್ನ ಅಲ್ ಫಲಾಹ್ ವಿವಿಯ ಸ್ಥಾಪಕ ಜವಾದ್ ಅಹ್ಮದ್ ಸಿದ್ದೀಕಿಗೆ ಸೋಮವಾರ 14 ದಿನಗಳ ನ್ಯಾಯಾಂಗ ಬ
ಹೊಸದಿಲ್ಲಿ,ಡಿ.1: ಭಾರತದ ರೂಪಾಯಿ ಮೌಲ್ಯವು ಸೋಮವಾರ ಅಮೆರಿಕದ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 89.7ಕ್ಕೆ ಕುಸಿದಿದೆ. ರಾಯ್ಟರ್ಸ್ ಸುದ್ದಿಸಂಸ್ಥೆಯು ವರದಿ ಮಾಡಿರುವಂತೆ ಅಮೆರಿಕ ಮತ್ತು ಭಾರತದ ನಡುವೆ ವ್ಯಾಪಾರ ಒಪ್ಪ
ಮೂಡುಬಿದಿರೆ: ಢಾಕಾದಲ್ಲಿ ನಡೆದ ದ್ವಿತೀಯ ಕಬಡ್ಡಿ ವಿಶ್ವಕಪ್ನಲ್ಲಿ ಭಾರತೀಯ ಮಹಿಳಾ ತಂಡವನ್ನು ಪ್ರತಿನಿಧಿಸಿ ವಿಶ್ವಕಪ್ ಗೆದ್ದ ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್ನ ಕಬಡ್ಡಿ ಆಟಗಾರ್ತಿ ಧನಲಕ್ಷ್ಮೀ ಪೂಜಾರಿ ಅವರಿಗೆ ಅಭಿನಂದನ
ಗದ್ದಲದ ನಡುವೆ ಮಣಿಪುರ ಜಿಎಸ್ಟಿ ಮಸೂದೆ ಅಂಗೀಕಾರ
ಬೆಂಗಳೂರು : ರಾಜ್ಯವು ಈಗ ಸಂಪೂರ್ಣ ಡಿಜಿಟಲ್ ನೋಂದಣಿ ವ್ಯವಸ್ಥೆಯತ್ತ ಸಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸ್ಟ್ಯಾಂಪ್ ವಂಚನೆ ಮತ್ತು ಭದ್ರತಾ ಕೊರತೆಯನ್ನು ಸಂಪೂರ್ಣ ತೊಡೆದು ಹಾಕುವ ನಿಟ್ಟಿನಲ್ಲಿ ಡಿಜಿಟಲ್ ಇ-ಛಾಪಾ ಕಾಗದ(ಇ-ಸ್ಟ
ಉಡುಪಿ: ಸಂವಹನ, ಲಾಜಿಸ್ಟಿಕ್ಸ್ ಮತ್ತು ಆಧುನೀಕರಣ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ(ಎಡಿಪಿಜಿ) ಎಸ್.ಮುರುಗನ್ ಉಡುಪಿ ಜಿಲ್ಲಾ ಪೊಲೀಸ್ ಪರಿವೀಕ್ಷಣೆ ಸಂಬಂಧ ಜಿಲ್ಲಾ ಪೊಲೀಸ್ ಕಚೇರಿಗೆ ಭೇಟಿ ನೀಡಿದರು. ಎಸ್.ಮುರುಗನ್ ಪ
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿ.3ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ವಿಶೇಷ ವಿಮಾನದಲ್ಲಿ ಮಂಗಳೂರಿಗೆ ಆಗಮಿಸಲಿರುವರು ಅವರು 11:40ಕ್ಕೆ ಕೊಣಾಜೆ ಮಂಗಳಗಂಗೋತ್ರಿಯಲ್ಲಿ ಶಿವಗಿರಿ ಮಠ ವರ್ಕಲಾ
ಬೆಂಗಳೂರು : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸದಾಗಿ ಎಫ್ಐಆರ್ ದಾಖಲಿಸುವ ಮೂಲಕ ಬಿಜೆಪಿಯವರು ರಾಜಕೀಯವಾಗಿ ಸೇಡು ತೀರಿಸಿಕೊಳ್ಳುವ ಕೆಲಸದಲ್ಲಿ ನಿರತವಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ
ಧಾರವಾಡ : ಸರಕಾರಿ ಹುದ್ದೆಗೆ ನೇಮಕಾತಿ ಮಾಡದೆ ವಿಳಂಬ ನೀತಿಯನ್ನು ಅನುಸರಿಸುತ್ತಿರುವುದರ ವಿರುದ್ಧ ಇಂದು(ಸೋಮವಾರ) ಜನಸಾಮಾನ್ಯರ ವೇದಿಕೆ ಹಾಗೂ ಉದ್ಯೋಗ ಆಕಾಂಕ್ಷಿ ವಿದ್ಯಾರ್ಥಿಗಳು ನಗರದ ಶ್ರೀನಗರ ಸರ್ಕಲ್ನಲ್ಲಿ ಪ್ರತಿಭಟನ
ಉಡುಪಿ: ಉಡುಪಿ ನಗರಸಭೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಈ ಕಚೇರಿಗಳಲ್ಲಿ ಮಧ್ಯವರ್ತಿಗಳಿಗೆ
ಕಾರ್ಯಕ್ರಮ ಇತಿಹಾಸದ ಪುಟದಲ್ಲಿ ದಾಖಲಾಗಲಿದೆ: ಯು.ಟಿ.ಖಾದರ್
ಹೊಸದಿಲ್ಲಿ : ದಿಲ್ಲಿ ಪೊಲೀಸ್ನ ವಿಶೇಷ ಘಟಕವು ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕ ಜಾಲವೊಂದನ್ನು ಭೇದಿಸಿದೆ. ಪ್ರಸ್ತುತ ನೆರೆಯ ದೇಶದಲ್ಲಿ ನೆಲೆಸಿರುವ ಗ್ಯಾಂಗ್ಸ್ಟರ್ ಪರಿವರ್ತಿತ ಭಯೋತ್ಪಾದಕ ಶಹಜಾದ್ ಭಟ್ಟಿ ಈ ಜಾಲದ ನಾಯಕ
ಮಂಗಳೂರು: ಕೇಂದ್ರ ಸರಕಾರವು ಬಿಸಿಯೂಟ ನೌಕರರಿಗೆ ವೇತನ ಹೆಚ್ಚಿಸಬೇಕು ಮತ್ತು ಕನಿಷ್ಠ ಕೂಲಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಸೋಮವಾರ ನಗರದ ಮಿನಿ ವಿಧಾನಸೌಧದ ಮುಂದೆ ಸಿಐಟಿಯು ಸಂಘಟನೆಯ ನೇತೃತ್ವದಲ್ಲಿ ಬಿಸಿಯೂಟ ನೌಕರರು
ಹೊಸದಿಲ್ಲಿ: ದೇಶದಾದ್ಯಂತ ನೂರಾರು ಕೋಟಿ ರೂಪಾಯಿ ಲೂಟಿ ಮಾಡಿದ ಡಿಜಿಟಲ್ ಅರೆಸ್ಟ್ ಪ್ರಕರಣಗಳ ತನಿಖೆಗಳನ್ನು ಕೈಗೆತ್ತಿಕೊಳ್ಳುವಂತೆ ಸುಪ್ರೀಂ ಕೋರ್ಟ್ ಸಿಬಿಐಗೆ ನಿರ್ದೇಶಿಸಿದೆ. ಮುಖ್ಯ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ
ಹೊಸದಿಲ್ಲಿ: 180 ದೇಶಗಳ ಪೈಕಿ ಭಾರತವು 151ನೇ ಸ್ಥಾನದಲ್ಲಿರುವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕವನ್ನು ಪ್ರಕಟಿಸುವ ‘ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್ (ಆರ್ಎಸ್ಎಫ್) ಕಳೆದ ತಿಂಗಳು ಪ್ರಕಟಿಸಿರುವ ‘ಪ್ರೆಸ್ ಫ್ರೀಡಂ ಪ್ರಿಡೇಟ
ಪಡುಬಿದ್ರಿ: ರಿಕ್ಷಾ ಮತ್ತು ಕಾರಿನ ಮಧ್ಯೆ ಸೋಮವಾರ ಸಂಜೆ ವೇಳೆ ಉಚ್ಟಿಲ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದ ಅಪಘಾತದಲ್ಲಿ ರಿಕ್ಷಾ ಚಾಲಕರೊಬ್ಬರು ಗಾಯಗೊಂಡ ಬಗ್ಗೆ ವರದಿಯಾಗಿದೆ. ಗಾಯಗೊಂಡ ರಿಕ್ಷಾ ಚಾಲಕನನ್ನು ಉಚ್ಚಿಲದ
ಕಲಬುರಗಿ : ಎರಡು ಬೈಕ್ ಮಧ್ಯೆ ಮುಖಾಮುಖಿ ಢಿಕ್ಕಿ ಸಂಭವಿಸಿ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರವಿವಾರ ರಾತ್ರಿ ಆಳಂದ ರಸ್ತೆಯ ಸಾವಳಗಿ ಕ್ರಾಸ್ ಸಮೀಪ ನಡೆದಿದೆ. ಆಳಂದ ತಾಲ್ಲೂಕಿನ ಲಾಡ್ ಚಿಂಚೋಳಿ ಗ್ರಾಮದ ಶಿವರಾಯ
ಎಸ್.ಆರ್.ಪುಟ್ಟಣ್ಣ ಕಣಗಾಲ್ ಅವರ 93ನೇ ಜನ್ಮದಿನೋತ್ಸವ ಕಾರ್ಯಕ್ರಮ
ರಾಯಚೂರು : ರಾಯಚೂರು ತಾಲೂಕಿನ ಕಲ್ಮಲಾ ಸಮೀಪ ಗಾಜು ತುಂಬಿದ್ದ ಲಾರಿಯೊಂದು ಪಲ್ಟಿಯಾಗಿ ಟ್ರಾಫಿಕ್ ಸಮಸ್ಯೆ ಉಂಟಾಗಿದೆ. ಇಂದು(ಡಿ.1) ಬೆಳಗ್ಗೆ ಬೈಕ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಲಾರಿ ಪಲ್ಟಿಯಾಗಿದೆ. ಬೈಕ್ಗೆ ಢಿಕ್
ರಾಯಚೂರು : ರಾಯಚೂರು ಹೊರವಲಯದ ಯರಮರಸ್ ಬೈಪಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಂದು(ಸೋಮವಾರ) ನಡೆದಿದೆ. ಬೈಪಾಸ್ ಟರ್ನಿಂಗ್ನಲ್ಲಿ ವೇಗವಾಗಿ ಹರಿದು ಬಂದ ಲಾರಿ ರಸ್ತೆ ಬದಿ ನ
► ಮೀಸಲಾತಿಯನ್ನು ವಿರೋಧಿಸಿದ್ದು ಬಿಜೆಪಿ- ಜಾರಿ ಮಾಡಿದ್ದು ಕಾಂಗ್ರೆಸ್► ʼಗಾಂಧಿ ಗ್ರಾಮ ಪುರಸ್ಕಾರʼ ಪ್ರದಾನ; ಇ-ಸ್ವತ್ತು 2.0 ತಂತ್ರಾಂಶಕ್ಕೆ ಚಾಲನೆ
ದಿಲ್ಲಿ: ಭಾರತದ ರಾಜಧಾನಿ ದಿಲ್ಲಿಯ ಮೆಹ್ರೋಲಿ ಪ್ರದೇಶದಲ್ಲಿ 800 ವರ್ಷಗಳ ಹಿಂದೆ ನಿರ್ಮಿಸಲ್ಪಟ್ಟ ಕುತುಬ್ ಮಿನಾರ್, ಖುವ್ವತ್ ಉಲ್ ಇಸ್ಲಾಮ್ ಮಸೀದಿ, ಗುಪ್ತರ ಕಾಲದ ಲೋಹದ ಸ್ತಂಭ, ಅಪೂರ್ಣವಾಗಿರುವ ಅಲಾಯಿ ಮಿನಾರ್ ಒಂದೇ ಸಮುಚ್ಚಯ
ಚಾಮರಾಜನಗರ: ವಯಸ್ಸಾಗುತ್ತಿದ್ದಂತೆ ಜೀವನದಲ್ಲಿ ವಿಶ್ರಾಂತಿ ಪಡೆಯುವವರೇ ಅಧಿಕ. ಇಳಿ ವಯಸ್ಸಿನಲ್ಲಿ ಕೃಷಿಯಲ್ಲಿ ಪಾಲ್ಗೊಳ್ಳುವವರ ಸಂಖ್ಯೆಯೂ ವಿರಳವಾಗಿದೆ. ಆದರೆ ಚಾಮರಾಜನಗರ ತಾಲೂಕಿನಲ್ಲಿ ಇಳಿ ವಯಸ್ಸಿನಲ್ಲೂ ರೈತರೊಬ್ಬರು
ಬೆಂಗಳೂರು : ʼಉಪಾಹಾರ ಕೂಟ ನನ್ನ ಹಾಗೂ ಸಿಎಂಗೆ ಸಂಬಂಧಿಸಿದ ವಿಚಾರ, ನಾವಿಬ್ಬರೂ ಸಹೋದರರಂತೆ ಕೆಲಸ ಮಾಡುತ್ತಿದ್ದೇವೆʼ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿ
ಮಡಿಕೇರಿ: ಕರ್ನಾಟಕ ರಾಜ್ಯದ ಇತರ ಜಿಲ್ಲೆಗಳಿಗೆ ಹೋಲಿಸಿದರೆ ವೀರರ ನಾಡು ಖ್ಯಾತಿಯ ಕೊಡಗು ಅತ್ಯಂತ ಸಣ್ಣ ಪ್ರದೇಶವಾಗಿದ್ದು, ಜನಸಂಖ್ಯೆಯೂ 6ಲಕ್ಷ ಮೀರಿಲ್ಲ. ಈ ಪ್ರದೇಶದಲ್ಲೂ ಹಿಂದೆ ಅನೇಕ ಅರಸರು ಹಾಗೂ ಬ್ರಿಟಿಷರು ರಾಜ್ಯಭಾರ ಮಾ
ಹೊಸದಿಲ್ಲಿ: ಉಮೀದ್ ಪೋರ್ಟಲ್ನಲ್ಲಿ ವಕ್ಫ್ ಆಸ್ತಿಗಳ ವಿವರಗಳನ್ನು ಅಪ್ಲೋಡ್ ಮಾಡಲು ಗಡುವನ್ನು ವಿಸ್ತರಿಸಲು ಸರ್ವೋಚ್ಚ ನ್ಯಾಯಾಲಯವು ಸೋಮವಾರ ನಿರಾಕರಿಸಿದೆ. ಏಕೀಕೃತ ವಕ್ಫ್ ನಿರ್ವಹಣೆ,ಸಬಲೀಕರಣ,ದಕ್ಷತೆ ಮತ್ತು ಅಭಿವೃದ್
ಬೆಂಗಳೂರು : ದಕ್ಷ ಆಡಳಿತಗಾರರಾಗಿದ್ದ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯನವರ ಆದರ್ಶಗಳ ಹಾದಿಯಲ್ಲಿ ಸರಕಾರ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಜಿ ಮುಖ್ಯಮಂತ್ರ
ಕೋಝಿಕ್ಕೋಡ್: ಕೇಂದ್ರ ವಕ್ಫ್ ಪೋರ್ಟಲ್ ಆದ 'ಉಮೀದ್' ನಲ್ಲಿ ವಕ್ಫ್ ಆಸ್ತಿಗಳ ವಿವರಗಳನ್ನು ನೋಂದಾಯಿಸಲು ನೀಡಲಾದ ಗಡುವು ಡಿ.5 ರಂದು ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಪೋರ್ಟಲ್ನಲ್ಲಿನ ತಾಂತ್ರಿಕ ದೋಷಗಳನ್ನು ಸರಿಪಡಿಸ
ರಾಯಚೂರು: ಕ್ರಿಸ್ಮಸ್ ಪ್ರಯುಕ್ತ ಬೆಂಗಳೂರು ಕಂಟೋನ್ಮೆಂಟ್ - ಬೀದರ್ - ವಯಾ ಕಲಬುರಗಿ ವಿಶೇಷ ಎಕ್ಸ್ಪ್ರೆಸ್ ರೈಲು ಕ್ರಿಸ್ಮಸ್ ಪ್ರಯುಕ್ತ ಸಂಚರಿಸಲಿದೆ ಎಂದು ರೈಲ್ವೆ ಸಲಹಾ ಸಮಿತಿ ಮಾಜಿ ಸದಸ್ಯ ಡಾ. ಬಾಬುರಾವ್ ತಿಳಿಸಿದ್ದಾರೆ.
ಜಾಲಹಳ್ಳಿ: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ಶಾಸಕಿ ಕರೆಮ್ಮ ಜಿ.ನಾಯಕ ಅವರು ಹೈಟೆಕ್ ಆಂಬುಲೆನ್ಸ್ ಸೇವೆಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಈ ವೇಳೆ ಆಸ್ಪತ್ರೆ ವೈದ್ಯಾಧಿಕಾರಿ ಆರ್.ಎಸ್.ಹುಲಿಮನ
ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮೂಡಾ ) ವ್ಯಾಪ್ತಿಯಲ್ಲಿ 9/11 ಗೆ ಸಂಬಂಧಪಟ್ಟ ಕಾರ್ಯಗಾರ 2025 ಡಿ. 2 ರಂದು ಮಂಗಳವಾರ ಬೆಳಿಗ್ಗೆ 9 ಗಂಟೆಗೆ ಮಂಗಳೂರಿನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿಧಾನ
ಹೊಸದಿಲ್ಲಿ: ಸಂಸತ್ತು ಭರವಸೆಗಳ ಈಡೇರಿಕೆಯ ವೇದಿಕೆಯೇ ಹೊರತು, ನಾಟಕದ ವೇದಿಕೆಯಲ್ಲ ಎಂಬ ಪ್ರಧಾನಿ ನರೇಂದ್ರ ಮೋದಿಯ ಹೇಳಿಕೆಗೆ ತಿರುಗೇಟು ನೀಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ
ಮೊರಾದಾಬಾದ್: ಉತ್ತರ ಪ್ರದೇಶದ ಮೊರಾದಾಬಾದ್ನಲ್ಲಿ ಎಸ್ಐಆರ್ಗೆ ಸಂಬಂಧಿಸಿದ ಕೆಲಸದ ಒತ್ತಡದಿಂದ ಬಿಎಲ್ಒ ಓರ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ಕೆಲವು ವಾರಗಳಲ್ಲಿ ಹಲವಾರು ಬಿಎಲ್
ವಾರಾಂತ್ಯದಲ್ಲಿ ದಾಖಲೆಯ ಏರಿಕೆ ಕಂಡ ಬಂಗಾರದ ಬೆಲೆ ಡಿಸೆಂಬರ್ ಮೊದಲೆರಡು ವಾರದಲ್ಲಿ ಇನ್ನಷ್ಟು ಏರುವ ಸಾಧ್ಯತೆ ಇದೆ. ಆಭರಣ ಖರೀದಿದಾರರಿಗೆ ಮತ್ತೆ ಆಘಾತಕಾರಿ ಸುದ್ದಿ ಬಂದಿದೆ. ಬಂಗಾರ ಮತ್ತು ಬೆಳ್ಳಿಯ ಬೆಲೆ ಬಂಪರ್ ಜಿಗಿತ ಕಾ
ಬೆಳಗಾವಿ : ಮಹಾರಾಷ್ಟ್ರದ ಕನ್ನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಘಟಕದ ವತಿಯಿಂದ ಆಯೋಜ
ಹೊಸದಿಲ್ಲಿ: ಕಳೆದ 20 ದಿನಗಳಲ್ಲಿ 26 ಮಂದಿ BLOಗಳ ಸಾವನ್ನು ಬಿಜೆಪಿ ನಾಯಕರು ಮತ್ತು ಮುಖ್ಯ ಚುನಾವಣಾ ಆಯುಕ್ತರು ನಡೆಸಿದ ಹತ್ಯೆ ಎಂದು ಕಾಂಗ್ರೆಸ್ ಆರೋಪಿಸಿದೆ. ಕಾಂಗ್ರೆಸ್ ನ 'ಎಕ್ಸ್' ಖಾತೆ ವಿದೇಶದಿಂದ ನಿರ್ವಹಿಸಲ್ಪಡುತ್ತಿದೆ ಎ
ಮಂಗಳೂರು: ಬೆಸೆಂಟ್ ನ್ಯಾಷನಲ್ ಪದವಿ ಪೂರ್ವ ಕಾಲೇಜು ಹೈಸ್ಕೂಲ್ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಅಂತರ್ ಶಾಲಾ ಸಂಸ್ಕೃತಿ ಕ ಸ್ಪರ್ಧಾ ಉತ್ಸವ ಸ್ಪಶ್ -2025ರಲ್ಲಿ ಪ್ರೆಸಿಡೆನ್ಸಿ ಶಾಲೆ ಚಾಂಪಿಯನ್ ಟ್ರೋಫಿ ಪಡೆದುಕೊಂಡಿದೆ. ಪ್ರ
ಬೆಳಗಾವಿ : ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಇಲ್ಲಿನ ಖಾಸಗಿ ಕಾಲೇಜಿನ ಅತಿಥಿ ಉಪನ್ಯಾಸಕನನ್ನು ಕ್ಯಾಂಪ್ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಬಸವನ ಕುಡಚಿಯ ನಾಗೇಶ್ವರ ದೇಮಿನಕೊಪ್ಪ ಬಂಧಿತ ಆರೋಪಿ. ‘ಕಳ
ಪುತ್ತೂರು: ರವಿವಾರ (ನ.30) ನಾಪತ್ತೆಯಾಗಿದ್ದ ನಗರದ ಪಡೀಲ್ ನ ಚಿಕನ್ ಸೆಂಟರ್’ ನಲ್ಲಿ ಕೆಲಸ ಮಾಡುತ್ತಿದ್ದ ಬದ್ರುದ್ದೀನ್ ಡಿ.ಕೆ (29) ಯ ಮೃತದೇಹವು ಸೇಡಿಯಾಪು ಬಳಿಯ ಕಾಡಿನಲ್ಲಿ ಸೋಮವಾರ ಬೆಳಿಗ್ಗೆ ಪತ್ತೆಯಾಗಿದೆ. ಆರ್ಥಿಕ ಸಮಸ್ಯೆ
ಚೆನ್ನೈ: ಕೊಯಮತ್ತೂರಿನ ಮಹಿಳಾ ಹಾಸ್ಟೆಲ್ ನಲ್ಲಿ ಭಾನುವಾರ ತನ್ನ ಪರಿತ್ಯಕ್ತ ಪತ್ನಿಯನ್ನು ಅಮಾನುಷವಾಗಿ ಹತ್ಯೆ ಮಾಡಿದ ವ್ಯಕ್ತಿಯೊಬ್ಬ ಮೃತದೇಹದ ಜತೆಗೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಅದನ್ನು ವಾಟ್ಸಪ್ ಸ್ಟೇಟಸ್ ನಲ್ಲಿ ಪೋಸ್
ಉಡುಪಿ, ನ.30: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವುಗೈದ ಘಟನೆ ಶನಿವಾರ ರಾತ್ರಿ ನಗರದ ಒಳಕಾಡು ಎಂಬಲ್ಲಿ ನಡೆದಿದೆ. ಶೈಲಾ ವಿಲ್ಹೆಲ್ಮೀನಾ (53) ಮತ್ತು ಮನೆಯವರು ರಾತ್ರಿ ಊಟ ಮಾಡಿ ಮಲಗಿದ್
ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ
ರಾಂಚಿ: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯದಲ್ಲಿ ಭಾರತ 349 ರನ್ ಗಳ ಭಾರಿ ಮೊತ್ತ ಕಲೆಹಾಕುವಲ್ಲಿ ಪ್ರಧಾನ ಪಾತ್ರ ವಹಿಸಿದ ಹಿರಿಯ ಕ್ರಿಕೆಟಿಗ ವಿರಾಟ್ ಕೊಹ್ಲಿ, ಏಕದಿನ ಪಂದ್ಯದಲ್ಲಿ 52ನೇ ಶತಕ ದಾಖಲಿಸುವ ಮೂಲಕ ಸಚಿನ್ ತೆಂಡ
ಮೂಡಬಿದ್ರೆ : ರಾಜ್ಯ ಮಟ್ಟದ ಅಲ್ ಬಿರ್ರ್ ಶಾಲೆಗಳ ವಿಜ್ಞಾನ ಮೇಳ ಹಾಗೂ ಕಲಾ ಸ್ಪರ್ಧೆಯು ಆಜುಮ್ ಅಲ್ ಬಿರ್ರ್ ಶಾಲೆ ಮೂಡಬಿದ್ರೆಯಲ್ಲಿ ನಡೆಯಿತು. ಸಯ್ಯಿದ್ ಅಕ್ರಮ್ ಅಲಿ ತಂಙಳ್ ಉದ್ಘಾಟನೆ ನೆರವೇರಿಸಿದರು. ಬದ್ರಿಯಾ ಜುಮಾ ಮಸೀದಿ

19 C