ಕೆ.ವೈ.ಎನ್. ಅವರ ನಾಟಕ ‘ವರ್ಣಪಲ್ಲಟ’ವು ವಿನೋದ ವಿಷಾದ ಪ್ರಹಸನ. ಈ ಕತೆಯ ಈ ಪಾತ್ರಗಳು ಭಾರತದ ಯಾವ ಊರಿನಲ್ಲೂ ಯಾವ ಕಾಲದಲ್ಲೂ ಕಂಡುಬರಬಹುದು. ಭಾರತೀಯ ಸಮಾಜದಲ್ಲಿ ನೆಲೆಗೊಂಡಿರುವ ಎಲ್ಲ ಬಗೆಯ ಅಸಮಾನತೆಗಳ ಬೇರು ಜಾತಿ ಪದ್ಧತಿಯಾಗ
ಹೊಸದಿಲ್ಲಿ: ಧಾರ್ಮಿಕ ಆಚರಣೆಗಳ ಸಂದರ್ಭಗಳಲ್ಲಿ ಪರಿಸರಕ್ಕೆ ಉಂಟಾಗುತ್ತಿರುವ ಹಾನಿ ಗಂಭೀರ ವಿಚಾರವಾಗಿದ್ದು, ಧಾರ್ಮಿಕ ಸ್ವಾತಂತ್ರ್ಯದ ಹೆಸರಿನಲ್ಲಿ ಅಂತಹ ಕೃತ್ಯಗಳನ್ನು ಸಮರ್ಥಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ನ
ಕರಿನೀರಿನ ಕಠಿಣ ಶಿಕ್ಷೆ ಅನುಭವಿಸಿದ ಕ್ರಾಂತಿಕಾರಿಗಳು!
ಬೆಂಗಳೂರು ಸಾಹಿತ್ಯ ಉತ್ಸವ-2025ರ ವಿಚಾರ ಗೋಷ್ಠಿ
ಒಳ ಮೀಸಲಾತಿ ಎಂದಾಕ್ಷಣ ಅನೇಕರಿಗೆ ಎಲ್ಲಿಲ್ಲದ ಕಹಿ; ಅದರೆ ಅದನ್ನು ಬೇಡುವವರಿಗೆ ಒಂದು ಹನಿ ಸವಿ ಜೇನಂತಾಗಿದೆ. ಸಿದ್ದರಾಮಯ್ಯ ನೇತೃತ್ವದ ಸರಕಾರ ನ್ಯಾ. ನಾಗಮೋಹನ್ ದಾಸ್ ಆಯೋಗದ ಶಿಫಾರಸುಗಳನ್ನು ಯಥಾವತ್ತಾಗಿ ಜಾರಿಗೆ ತರದೆ ರಾ
ಇಂದು ಬ್ರಾಹ್ಮಣರು ತಮ್ಮನ್ನು ಶುದ್ಧ ಸಸ್ಯಾಹಾರಿಗಳು ಮತ್ತು ಶುದ್ಧ ಚಾರಿತ್ರ್ಯವಂತರು ಎಂದು ಬಿಂಬಿಸಿಕೊಂಡರೂ, ಹಿಂದಿನ ಕಾಲದಲ್ಲಿ ಅವರ ಆಹಾರ ಪದ್ಧತಿ ಮತ್ತು ಅಭ್ಯಾಸಗಳ ವಿವರ ಅವರ ಪೂರ್ವಜರು ಬರೆದ ಪುಸ್ತಕಗಳಲ್ಲಿ
ಕಾರ್ಪೊರೇಟ್ ಸಂಸ್ಥೆಯಾದ ಟ್ವೆಂಟಿ20 ಪಕ್ಷದ ಪ್ರಭಾವಕ್ಕೆ ಪ್ರತಿಪಕ್ಷಗಳ ಒಗ್ಗಟ್ಟು
ಕಲಬುರಗಿ: ಹುಟ್ಟಿನಿಂದ ಹಿಡಿದು ಅವರ ಕೊನೆ ಉಸಿರು ಇರುವ ತನಕ ಅನೇಕ ಹೋರಾಟಗಳನ್ನು ಮಾಡಿ ಈ ದೇಶದಲ್ಲಿರುವ ಅವೈಜ್ಞಾನಿಕ ಪದ್ದತಿಯ ದಿಕ್ಕನ್ನೇ ಬದಲಾಯಿಸಿ ಹೊಸ ಬದಲಾವಣೆಯನ್ನು ತಂದoತಹ ಮಹಾನ್ ವ್ಯಕ್ತಿ ಡಾ.ಬಿ.ಆರ್.ಅಂಬೇಡ್ಕರ್ ಎಂ
ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ ಮೋದಿ
ಕಾರ್ಕಳ : ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ನೀಡಲಾಗುವ ಉಡುಪಿ ಜಿಲ್ಲೆ “ಉತ್ತಮ ಯುವ ಸಾಹಿತಿ ಪ್ರಶಸ್ತಿ” ಹಾಗೂ ಕನ್ನಡ ಕಾಯಕದಲ್ಲಿ ಸೇವೆ ಸಲ್ಲಿಸಿದ ಉತ್ತಮ ಸಂಘ ಸಂಸ್ಥೆ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾ
ಕಾರ್ಕಳ : ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೊಡಮಾಡಲ್ಪಡುವ ಡಾ. ರವೀಂದ್ರ ಶೆಟ್ಟಿ ಬಜಗೋಳಿ ಇವರ ಪ್ರಾಯೋಜಕತ್ವದಲ್ಲಿ ಕಾರ್ಕಳ ತಾಲೂಕಿನ ಉತ್ತಮ ಕನ್ನಡ ಮಾಧ್ಯಮ ಶಾಲೆಯನ್ನು ಆಯ್ಕೆ ಮಾಡಿ ಕರುನಾಡ ಸಿರಿ-2025 ಪ್ರಶಸ
ಕಾರ್ಕಳ : ಕಾರ್ಕಳ ತಾಲೂಕು ಇಪ್ಪತ್ತೊಂದನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರಾಗಿ ಸಿದ್ಧಾಪುರ ವಾಸುದೇವ ಭಟ್ಟ ಆಯ್ಕೆಯಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ತಾಲೂಕು ಘಟಕ ಪ್ರಕಟಣೆಯಲ್ಲಿ ತಿಳಿಸ
ಕಾಪು, ಡಿ.7: ಕಾರೊಂದು ಬಸ್ ನಿಲ್ದಾಣಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಗಾಯಗೊಂಡ ಘಟನೆ ರವಿವಾರ ಬೆಳಗ್ಗೆ ಕಾಪು ವಿದ್ಯಾನಿಕೇತನ ಶಾಲೆಯ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಗಾಯಗೊಂಡವರನ್ನು ಕಾರು ಚಲಾಯಿಸುತ
ಕಲಬುರಗಿ: ಡಿ.9ರಂದು ಡಾ.ಅಂಬೇಡ್ಕರ್ ಅವರ ಕುರಿತಾದ ಹಿರಿಯ ಸಾಹಿತಿ ಪ್ರೊ.ಎಚ್.ಟಿ ಪೋತೆ ರಚಿತದ 'ಮಹಾಯಾನ' ಕಾದಂಬರಿ ಲೋಕಾರ್ಪಣೆ ಹಾಗೂ ಡಿ.10 ರಂದು ಗುಲಬರ್ಗಾ ವಿಶ್ವವಿದ್ಯಾಲಯದಿಂದ ಕೊಡಮಾಡುವ 'ಕರ್ನಾಟಕ ರಾಜ್ಯೋತ್ಸವ' ಪ್ರಶಸ್ತಿ ಪ್
ಲಾಕ್ ಮಾಡಿದ್ದ ಫೋನ್ ನಲ್ಲಿದ್ದ ವಿಡಿಯೋ ಕ್ಲಿಪ್ ಪತ್ತೆ: ಎರಡು ತಿಂಗಳ ನಂತರ ಮೃತದೇಹ ಹೊರತೆಗೆದು ತನಿಖೆ
ಮಂಗಳೂರು : ಅಖಿಲ ಭಾರತ ಬ್ಯಾರಿ ಪರಿಷತ್ (ರಿ.) ಮಂಗಳೂರು ವತಿಯಿಂದ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದ ಅಂಗವಾಗಿ ದಾಂಪತ್ಯ ಜೀವನ ಉಪನ್ಯಾಸವನ್ನು ಡಿ.9ರಂದು ಮಧ್ಯಾಹ್ನ 2.ರಿಂದ ಸಂಜೆ 4.30ರವರೆಗೆ ಮಂಗಳೂರಿನ ನ್ಯಾಷನಲ್ ಟ್ಯುಟೋರಿಯಲ್ ಶ
ಹೊಸದಿಲ್ಲಿ: ದಿಲ್ಲಿಯಲ್ಲಿ ತಮ್ಮ ಪತಿ ಎರಡನೇ ಮದುವೆಗೆ ಸಿದ್ಧತೆ ನಡೆಸುತ್ತಿದ್ದಾರೆ ಎಂದು ಆರೋಪಿಸಿರುವ ಪಾಕಿಸ್ತಾನಿ ಮಹಿಳೆ ನಿಕಿತಾ ನಾಗ್ದೇವ್, ಪ್ರಧಾನಿ ನರೇಂದ್ರ ಮೋದಿ ಅವರಿಗೆ ನ್ಯಾಯ ದೊರಕಿಸಿಸಬೇಕೆಂದು ಮನವಿ ಮಾಡಿಕೊಂ
ಪಣಜಿ: ಗೋವಾದ ಬಿರ್ಚ್ ಬೈ ರೆಮೆಯೊ ಲೇನ್ ಕ್ಲಬ್ ನಲ್ಲಿ ಭಾನುವಾರ ನಸುಕಿನಲ್ಲಿ ಸಂಭವಿಸಿದ ಭೀಕರ ಅಗ್ನಿ ಆಕಸ್ಮಿಕದಲ್ಲಿ ಕನಿಷ್ಠ 23 ಮಂದಿ ಸಜೀವ ದಹನವಾಗಿದ್ದಾರೆ. ಸುಟ್ಟುಗಾಯಗಳು ಮತ್ತು ಉಸಿರುಗಟ್ಟಿ 23 ಮಂದಿ ಜೀವ ಕಳೆದುಕೊಂಡಿದ
ಜಿಟಿಟಿಸಿಗೆ ಮೊದಲ ಬಾರಿಗೆ ವರ್ಲ್ಡ್ ಸ್ಕಿಲ್ಸ್ ಏಷ್ಯ ಪದಕ
ಡಿಎಸ್ಎಸ್ ಪ್ರತಿರೋಧ ಸಮಾವೇಶ
ಹೊಸದಿಲ್ಲಿ: ರಾಜ್ಯ ಕಾಂಗ್ರೆಸ್ ನಲ್ಲಿ ಉಂಟಾಗಿರುವ ನಾಯಕತ್ವ ಬಿಕ್ಕಟ್ಟನ್ನು ಶಮನಗೊಳಿಸಲು ಪಕ್ಷದ ಉನ್ನತ ನಾಯಕತ್ವ ಶನಿವಾರ ತುರ್ತು ಸಮಾಲೋಚನೆ ನಡೆಸಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವ
ವಿಜಯಪುರ : ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಪ್ರತ್ಯೇಕ ಚರ್ಚೆ ಆಗಬೇಕು. ಈ ವಿಚಾರದಲ್ಲಿ ಸರಕಾರ ಕೂಡ ಬದ್ಧವಾಗಿದ್ದು, ಚರ್ಚೆ ಕೂಡ ಆಗುತ್ತೆ. ಪರಿಹಾರ ಕೊಡಲು ನಮ್ಮ ಸರಕಾರ ಬದ್ಧವಾಗಿದೆ ಎಂದು ಜಿ
ಬೆಳ್ತಂಗಡಿ, ಡಿ.6: ಧರ್ಮಸ್ಥಳ ಪ್ರಕರಣದ ಆರೋಪಿ ಚಿನ್ನಯ್ಯನಿಗೆ ಜೀವ ಬೆದರಿಕೆಯಿದ್ದು, ಸೂಕ್ತ ರಕ್ಷಣೆ ನೀಡಬೇಕು ಹಾಗೂ ಆತನಿಗೆ ವಿಧಿಸಿರುವ ಹತ್ತನೇ ನಿಬಂಧನೆಯನ್ನು ಸಡಿಲಗೊಳಿಸಬೇಕು ಎಂದು ಚಿನ್ನಯ್ಯನ ಪರ ವಕೀಲರು ಬೆಳ್ತಂಗಡಿ
ಬೆಂಗಳೂರು : ಪರಪ್ಪನ ಅಗ್ರಹಾರ ಕಾರಾಗೃಹದೊಳಗೆ ಸಿಗರೇಟ್ ಪ್ಯಾಕ್ಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಜೈಲಿನ ವಾರ್ಡನ್ ಸಿಕ್ಕಿಬಿದ್ದಿರುವ ಘಟನೆ ವರದಿಯಾಗಿದೆ. ರಾಹುಲ್ ಪಾಟೀಲ್ ಎಂಬಾತ ಬಂಧನಕ್ಕೊಳಗಾದ ಜೈಲು ವಾರ್ಡನ್ ಎಂದ
ಕಾರವಾರ, ಡಿ.6: ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಅರಣ್ಯವಾಸಿಗಳ ಭೂಮಿ ಹಕ್ಕಿಗೆ ಸಂಬಂಧಿಸಿದ ಪರಿಹಾರಕ್ಕೆ ಆಗ್ರಹಿಸಿ ಶನಿವಾರ ಕಾರವಾರದಲ್ಲಿ ಅರಣ್ಯವಾಸಿಗಳ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ಉತ್ತರ ಕನ್ನಡ ಜಿಲ
ಕಲಬುರಗಿ: ಭಾರತರತ್ನ ಡಾಬಿಆರ್ ಅಂಬೇಡ್ಕರ್ ಅವರ 69ನೇ ಮಹಾ ಪರಿನಿರ್ವಾಣ ದಿನವನ್ನು ಕಲಬುರಗಿ ಜಿಮ್ಸ್ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯೋಜಿಸಲಾಯಿತು. ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಶ್ರದ್ಧಾಭಕ್ತಿ
ಬೆಂಗಳೂರು : 2023, 2024 ಮತ್ತು 2025ನೆ ಸಾಲಿನ ಕೆ-ಸೆಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದು, ಇದುವರೆಗೂ ಮೂಲ ದಾಖಲೆಗಳ ಪರಿಶೀಲನೆಗೆ ಗೈರಾದವರ ಸಲುವಾಗಿ ಡಿ.10ರಿಂದ 12ರವರೆಗೆ ದಾಖಲೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ರಾಜ್ಯ ಪರೀಕ್ಷಾ ಪ್ರಾಧ
ಮಂಗಳೂರು,ಡಿ.6 : ಸರಕಾರದ ಸುತ್ತೋಲೆಗಳ ಸಮರ್ಪಕ ಅನುಷ್ಠಾನದಿಂದ ಕಸಮುಕ್ತ ಸುಸ್ಥಿರ ಸ್ವಚ್ಛ ಗ್ರಾಮ ನಿರ್ಮಾಣ ಮಾಡಲು ಸಾಧ್ಯ ಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ವಿಜಯಲಕ್ಷ್ಮಿ ತಿಳಿಸಿದ್ದಾರೆ. ಅವರು ಶನಿವಾರ ಮುಡಿಪು ಜನಶ
ಬೆಂಗಳೂರು : ಹೈಕೋರ್ಟ್ ಆದೇಶದ ಪ್ರಕಾರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ನ 3ನೆ ಸುತ್ತಿನ ಸೀಟು ಹಂಚಿಕೆಯ ಪರಿಷ್ಕೃತ ತಾತ್ಕಾಲಿಕ ಫಲಿತಾಂಶವನ್ನು ರಾಜ್ಯ ಪರೀಕ್ಷಾ ಪ್ರಾಧಿಕಾರ (ಕೆಇಎ) ಶನಿವಾರ ಪ್ರಕಟಿಸಿದೆ. ಅ.24ರಂದು ಕೆ
ಬೈಂದೂರು, ಡಿ.6: ಕಳೆದ 78 ದಿನಗಳಿಂದ ನ್ಯಾಯಕ್ಕಾಗಿ ನೂರಾರು ರೈತರು ತಾಲೂಕು ಆಡಳಿತ ಸೌಧದ ಎದುರು ಅನಿಧಿಷ್ಟಾವಧಿ ಧರಣಿ ನಡೆಸುತ್ತಿದ್ದು ಸಾವಿರಾರು ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಹತ್ತಾರು ಬಾರಿ ಜಿಲ್
ಹೊಸದಿಲ್ಲಿ: ಸುಪ್ರೀಂಕೋರ್ಟ್ ಈ ತಿಂಗಳ 2ರಂದು ನೀಡಿದ ತೀರ್ಪಿನಲ್ಲಿ ರೋಹಿಂಗ್ಯಾ ನಿರಾಶ್ರಿತರ ವಿರುದ್ಧ ವ್ಯಕ್ತಪಡಿಸಿದ ಅಭಿಪ್ರಾಯಗಳಿಗೆ ನಿವೃತ್ತ ನ್ಯಾಯಮೂರ್ತಿಗಳು, ವಕೀಲರು ಮತ್ತು ನ್ಯಾಯಾಂಗ ಹೊಣೆಗಾರಿಕೆ ಮತ್ತು ಸುಧ
ಕಲಬುರಗಿ: ಹಳೆ ವೈಷಮ್ಯದಿಂದ ವ್ಯಕ್ತಿಯೋರ್ವರನ್ನು ಮಾರಕಾಸ್ತ್ರಗಳಿಂದ ಕಡಿದು ಕೊಲೆ ಮಾಡಿರುವ ಘಟನೆ ಕಮಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ನಡೆದಿದೆ. ಕಮಲಾಪುರ ಪಟ್ಟಣದ ನಿವಾಸಿ ಮುಹಮ್ಮದ್ ಹನೀಫ್ (65) ಕೊಲೆ
ಮೂಡುಬಿದಿರೆ : 1 ಕೋ. ರೂ. ವೆಚ್ಚದಲ್ಲಿ ಅಭಿವೃದ್ಧಿಗೊಳ್ಳಲಿರುವ ತಾಲೂಕಿನ ತೆಂಕಮಿಜಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಶ್ವತ್ಥಪುರ-ಸಂಪಿಗೆ ಜಿಲ್ಲಾ ಮುಖ್ಯ ರಸ್ತೆಯ ಕಾಮಗಾರಿಗೆ ಶಾಸಕ ಉಮಾನಾಥ ಎ.ಕೋಟ್ಯಾನ್ ಅವರು ಗುದ್ದಲಿಪೂಜೆ
ರೋಹಿತ್ ಶರ್ಮಾ | Photo Credit : PTI ಹೊಸದಿಲ್ಲಿ, ಡಿ.6: ರೋಹಿತ್ ಶರ್ಮಾ ಅವರು ಪುರುಷರ ಅಂತರರಾಷ್ಟ್ರೀಯ ಕ್ರಿಕೆಟ್ ನಲ್ಲಿ 20,000 ರನ್ ಗಳಿಸಿದ ಭಾರತದ ನಾಲ್ಕನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ಶನಿವಾರ ನಡೆದ ಮೂ
ಲಕ್ನೋ,ಡಿ.6: 1992ರಲ್ಲಿ ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಸಂಘಪರಿವಾರದ ಬೆಂಬಲಿಗರಿಂದ ಧ್ವಂಸಗೊಂಡ 33 ವರ್ಷಗಳ ಬಳಿಕ ಅಯೋಧ್ಯೆಯಿಂದ 25 ಕಿ.ಮೀ. ದೂರದ ಧನ್ನಿಪುರ ಗ್ರಾಮದಲ್ಲಿ ನೂತನ ಮಸೀದಿಯ ನಿರ್ಮಾಣ ಕಾರ್ಯ 2026ರಲ್ಲಿ ಆರಂಭಗೊಳ್ಳಲಿದೆ, ಎ
ಮೂಡುಬಿದಿರೆ : ವ್ಯಕ್ತಿಯೊರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಮುಂಜಾನೆ ಪುರಸಭಾ ವ್ಯಾಪ್ತಿಯ ಕಲ್ಲಬೆಟ್ಟುವಿನ ನೀರಲ್ಕೆಯಲ್ಲಿ ನಡೆದಿದೆ. ಕಲ್ಲಬೆಟ್ಟು ನೀರಲ್ಕೆಯ ನಿವಾಸಿ ಕೂಲಿ ಕಾರ್ಮಿಕ ಕೃಷ್ಣಪ್ಪ ಅವರ
ಕಲಬುರಗಿ: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿ, ಸಿದ್ಧಾರ್ಥ ಕಾನೂನು ಮಹಾವಿದ್ಯಾಲಯ ಕಲಬುರಗಿ (ಐಕ್ಯೂಎಸಿ) ಸಂಯುಕ್ತಾಶ್ರಯದಲ್ಲಿ ಎರಡು ದಿನಗಳ ಕಲಬುರಗಿ ವಲಯದ ಯುವಜನೋತ್ಸವನ್ನು ನಗರದ ವಿಶ್ವೇಶ್ವರಯ್ಯ ಭವನ
ಉಡುಪಿ, ಡಿ.6: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಆತ್ಮ ಯೋಜನೆಯಡಿ ಯುವ ರೈತ ಮತ್ತು ಯುವ ರೈತ ಮಹಿಳೆಯರಿಗೆ ಡಿ.15ರಿಂದ 19ರವರೆಗೆ ಐದು ದಿನಗಳ ಕಾಲ ಅಣಬೆ ಹಾಗೂ ಜೇನು ಕೃಷಿ ಕುರಿತು ತರಬೇತಿ ಕಾರ್ಯಕ್ರಮವನ್ನು ಕುಂದಾಪುರದ ಸ
ಹೊಸದಿಲ್ಲಿ: ಸಾವಿರಾರು ವಿಮಾನಯಾನ ಗಳ ರದ್ದತಿಯ ಹಿನ್ನೆಲೆಯಲ್ಲಿ, ಪ್ರಯಾಣಿಕರ ಟಿಕೆಟ್ ಮೊತ್ತವನ್ನು ರವಿವಾರ ರಾತ್ರಿ 8 ಗಂಟೆಯ ಒಳಗೆ ಮರುಪಾವತಿಸುವಂತೆ ನಾಗರಿಕ ವಾಯಯಾನ ಸಚಿವಾಲಯವು ಶನಿವಾರ ಇಂಡಿಗೋ ವಿಮಾನಯಾನ ಸಂಸ್ಥೆಗೆ ಆದ
ಕಲಬುರಗಿ: ಕೇಂದ್ರ ಕಾರಾಗೃಹದಲ್ಲಿ ಅಂಬೇಡ್ಕರರವರ 69ನೇ ಮಹಾಪರಿನಿರ್ವಾಣ ಕಾರ್ಯಕ್ರಮ ಆಯೋಜಿಸಲಾಯಿತು. ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಸಂಸ್ಥೆಯ ಪ್ರಭಾರಿ ಮುಖ್ಯ ಅಧೀಕ್ಷಕರಾದ ಬಿ
ಹೊಸದಿಲ್ಲಿ, ಡಿ. 6: ಇಂಡಿಗೊ ಅಗಾಧ ಪ್ರಮಾಣದಲ್ಲಿ ವಿಮಾನ ಯಾನ ವನ್ನು ರದ್ದುಪಡಿಸಿದ ಹಿನ್ನೆಲೆಯಲ್ಲಿ ಸಂಚಾರ ವ್ಯತ್ಯಯ ಎದುರಿಸುತ್ತಿರುವ ಜನರಿಗೆ ನೆರವು ನೀಡಲು ಭಾರತೀಯ ರೈಲ್ವೆ 84 ವಿಶೇಷ ರೈಲು ಗಳನ್ನು ಶನಿವಾರ ಘೋಷಿಸಿದೆ. ಸಾಧ್
ಉಡುಪಿ, ಡಿ.6: ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಉದ್ಯಮಗಳ (ಎಂಎಸ್ಎಂಇ) ಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಹಾಗೂ ಅವುಗಳ ಕಾರ್ಯಚಟುವಟಿಕೆಗಳನ್ನು ವೇಗಗೊಳಿಸಲು ಭಾರತ ಸರ್ಕಾರದ ರ್ಯಾಂಪ್ ಯೋಜನೆಯಡಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖ
ಹೊಸದಿಲ್ಲಿ, ಡಿ. 6: ಇಂಡಿಗೋ ವಿಮಾನ ಯಾನಗಳ ಅಗಾಧ ಅವ್ಯವಸ್ಥೆಯ ಹಿನ್ನೆಲೆಯಲ್ಲಿ, ತುರ್ತು ವಿಮಾನ ಪ್ರಯಾಣಕ್ಕೆ ಹೆಚ್ಚಾಗಿರುವ ಅಗಾಧ ಬೇಡಿಕೆಯನ್ನು ದುರುಪಯೋಗಪಡಿಸಿಕೊಂಡು ಇತರ ವಿಮಾನಯಾನ ಸಂಸ್ಥೆಗಳು ತಮ್ಮ ಟಿಕೆಟ್ ಗಳ ಬೆಲೆಯ
ಕಲಬುರಗಿ: ಬಾಬರಿ ಮಸೀದಿ ಧ್ವಂಸ ಮಾಡುತ್ತಿರುವ ಪ್ರಚೋದನಾಕಾರಿ ಸ್ಟೇಟಸ್ ಹಾಕಿರುವ ವೀಡಿಯೊ ವೈರಲ್ ಬೆನ್ನಲ್ಲೆ ಕಲಬುರಗಿ ಮಹಾನಗರ ಪಾಲಿಕೆ ಕಚೇರಿ ವ್ಯವಸ್ಥಾಪಕ ಅಂಬಾದಾಸ್ ಖತಾಲ್ ವಿರುದ್ಧ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ
ತಿರುವನಂತಪುರ, ಡಿ. 6: ಹುಲಿ ಗಣತಿ ನಡೆಸುತ್ತಿದ್ದ ಅರಣ್ಯ ಅಧಿಕಾರಿಯೋರ್ವರನ್ನು ಕಾಡಾನೆಯೊಂದು ತುಳಿದು ಕೊಂದ ಘಟನೆ ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾಡಾನೆ ದಾಳಿಯಿಂದ ಮೃತಪಟ್ಟ ಅ
ಹೊಸದಿಲ್ಲಿ, ಡಿ. 6: ಅತ್ಯಾಚಾರ ಪ್ರಕರಣದಲ್ಲಿ ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕ್ಕುಟತ್ತಿಲ್ ಗೆ ಕೇರಳ ಉಚ್ಚ ನ್ಯಾಯಾಲಯ ಶನಿವಾರ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿದೆ. ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಮಾಂಕ್ಕುಟತ್ತಿಲ್ ನಿ
ಹಿರಿಯಡ್ಕ, ಡಿ.6: ಅನಾರೋಗ್ಯದಿಂದ ಬಳಲುತ್ತಿದ್ದ ಅಂಜಾರು ಗ್ರಾಮದ ಮೂಡುಕಾಂತರ ಗುಂಡಿ ನಿವಾಸಿ ಮೋಹನ್ ದಾಸ ಪ್ರಭು(69) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಡಿ.5ರಂದು ರಾತ್ರಿ ಮನೆಯ ಬಾವಿಗೆ ನೀರು ಸೇದಲು ಅಳವಡಿಸಿದ ಕಬ್ಬಿಣದ ರಾಟ
ಕಲಬುರಗಿ: ಯಾದಗಿರಿಯಿಂದ ಮಹಾರಾಷ್ಟ್ರ ಹಾಗೂ ಗುಜರಾತ್ ರಾಜ್ಯಕ್ಕೆ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬಂಧಿಸಿ 8,51,020ರೂ. ಮೌಲ್ಯದ 25 ಕ್ವಿಂಟಾಲ್ ಅಕ್ಕಿ ವಶಪಡಿಸಿಕೊಳ್ಳುವಲ್ಲಿ ವಿಶ್ವವಿದ್ಯಾಲಯ ಪೊಲೀಸ
ಲಂಡನ್, ಡಿ.6: ಭಾರತದಲ್ಲಿ ಖಾಲಿಸ್ತಾನ್ ಪರ ಭಯೋತ್ಪಾದಕ ಚಟುವಟಿಕೆಗಳಿಗೆ ಆರ್ಥಿಕ ನೆರವು ನೀಡುವ ಜೊತೆಗೆ ಇಂತಹ ಚಟುವಟಿಕೆಗಳನ್ನು ಪ್ರೋತ್ಸಾಹಿಸುತ್ತಿದ್ದ ಆರೋಪದಡಿ ಬ್ರಿಟಿಷ್ ಸಿಖ್ ಉದ್ಯಮಿ ಗುರುಪ್ರೀತ್ ಸಿಂಗ್ ರೆಹಾಲ್ ಮತ್
ಕುಂದಾಪುರ, ಡಿ.6: ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಡಿ.5ರಂದು ರಾತ್ರಿ ವೇಳೆ ನಡೆದಿದೆ. ಮೃತರನ್ನು ಗೋವಿಂದ ಪೂಜಾರಿ ಎಂದು ಗುರುತಿಸಲಾಗಿದೆ. ಮೆಹಂದಿ ಕಾ
ಉಡುಪಿ, ಡಿ.6: ಅಪರಿಚಿತ ನಂಬರಿನಿಂದ ವಾಟ್ಸಾಪ್ ಗೆ ಬಂದ ಫೈಲ್ನ್ ಅನ್ನು ಡೌನ್ಲೋಡ್ ಮಾಡಿದ ಪರಿಣಾಮ ವ್ಯಕ್ತಿಯೊಬ್ಬರು ತಮ್ಮ ಖಾತೆಯಿಂದ ಲಕ್ಷಾಂತರ ರೂ. ಹಣ ಕಳೆದುಕೊಂಡು ವಂಚನೆ ಒಳಗಾಗಿರುವ ಬಗ್ಗೆ ವರದಿಯಾಗಿದೆ. ಉಡುಪಿ ಕರಂಬಳ್ಳಿ
ಕಲಬುರಗಿ : ಮಹಾನ್ ಮಾನವತಾವಾದಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಬದುಕು ಮತ್ತು ಬರಹಗಳು ನೈಜತೆಯಿಂದ ಕೂಡಿದೆ. ವಾಸ್ತವಾಂಶಗಳಿoದ ಕೂಡಿದ ಚಿಂತನೆ ಮತ್ತು ವಿಚಾರಗಳ ತಾತ್ವಿಕ ನೆಲೆಯನ್ನು ವಿದ್ಯಾರ್ಥಿ ಸಮೂಹ ಅರ್ಥಮಾಡಿಕೊಂಡರೆ ಮಾತ್ರ
ಮಣಿಪಾಲ, ಡಿ.6: ಹೆರ್ಗಾ ಗ್ರಾಮದ ಮಾರ್ಕೇಟ್ ರಸ್ತೆಯ ಬಳಿ ಮಟ್ಕಾ ಜುಗಾರಿ ಆಟ ನಡೆಸುತ್ತಿದ್ದ ಸ್ಥಳೀಯ ನಿವಾಸಿ ಧನಂಜಯ ಶೆಟ್ಟಿ(68) ಎಂಬಾತನನ್ನು ಮಣಿಪಾಲ ಪೊಲೀಸರು ಡಿ.5ರಂದು ಸಂಜೆ ವೇಳೆ ವಶಕ್ಕೆ ಪಡೆದು, 2,270ರೂ. ಹಣವನ್ನು ವಶಕ್ಕೆ ಪಡೆದ
ಹೊಸದಿಲ್ಲಿ,ಡಿ.6: ಆಪ್ ಸಂಸದ ರಾಘವ ಛಡ್ಡಾ ಅವರು ಗುರು ಗ್ರಂಥ ಸಾಹಿಬ್, ಭಗವದ್ಗೀತೆ, ಕುರ್ ಆನ್ ಮತ್ತು ಬೈಬಲ್ ನಂತಹ ಧಾರ್ಮಿಕ ಗ್ರಂಥಗಳ ವಿರುದ್ಧ ಅಪಚಾರವನ್ನೆಸಗುವ ಕೃತ್ಯಗಳಿಗೆ ಗರಿಷ್ಠ ಶಿಕ್ಷೆಯನ್ನು ಕೋರಿ ರಾಜ್ಯಸಭೆಯಲ್ಲಿ
ಹೊಸದಿಲ್ಲಿ,ಡಿ.6: ಸಂವಿಧಾನದ ಪೀಠಿಕೆ ಯಿಂದ ‘ಜಾತ್ಯತೀತ’ ಮತ್ತು ‘ಸಮಾಜವಾದಿ’ ಪದಗಳನ್ನು ತೆಗೆದುಹಾಕಲು ಖಾಸಗಿ ಸದಸ್ಯರ ಮಸೂದೆಯನ್ನು BJP ಸದಸ್ಯ ಭೀಮ ಸಿಂಗ್ ಅವರು ರಾಜ್ಯಸಭೆ ಯಲ್ಲಿ ಮಂಡಿಸಿದ್ದಾರೆ. ಪೀಠಿಕೆಯಲ್ಲಿ ಈ ಪದಗಳ ಅಗತ್
ಶಿರ್ವ, ಡಿ.6: ನಾಗರಹಾವು ಕಡಿತಕ್ಕೆ ಒಳಗಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕುತ್ಯಾರ್ ಎಂಬಲ್ಲಿ ಡಿ.5ರಂದು ಬೆಳಗ್ಗೆ ನಡೆದಿದೆ. ಮೃತರನ್ನು ಮರ್ಣೆ ಗ್ರಾಮದ ಸುರೇಂದ್ರ ಕಿಟ್ಟು ಪೂಜಾರಿ (54) ಎಂದು ಗುರುತಿಸಲಾಗಿದೆ. ಕುತ್ಯಾರು ಗ್
ಶಿರ್ವ, ಡಿ.6: ಮನೆಗೆ ನುಗ್ಗಿದ ಕಳ್ಳರು ಅಪಾರ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಘಟನೆ ಶಿರ್ವ ಗ್ರಾಮದಲ್ಲಿ ಡಿ.2ರಿಂದ ಡಿ.4ರ ಮಧ್ಯಾವಧಿಯಲ್ಲಿ ನಡೆದಿದೆ. ಮನೆಯ ಬೀಗ ಒಡೆದು ಒಳನುಗ್ಗಿದ ಕಳ್ಳರು, ಕಾಪಾಟಿನಲ್ಲಿದ್ದ ಒಂದು ಚಿನ್
ಕಾಪು, ಡಿ.6: ಕಾಪು ಕೋಟೆ ಗ್ರಾಮದ ಕಿನ್ನಿಗುಡ್ಡೆ ಬಳಿ ನಿವಾಸಿ ಪ್ರಭಾಕರ ಅಮೀನ್ ಅವರು ಮದುವೆ ಕಾರ್ಯಕ್ರಮಕ್ಕಾಗಿ ಕುಟುಂಬದ ಜೊತೆ ನ.26ರಂದು ಮನೆಗೆ ಬೀಗ ಹಾಕಿ ಮುಂಬೈಗೆ ತೆರಳಿದ್ದರು. ಡಿ.5ರಂದು ಮುಂಬೈನಿಂದ ವಾಪಸ್ಸು ಮನೆಗೆ ಬಂದು ನ
ಬೆಂಗಳೂರು : ಸೈಬರ್ ವಂಚನೆ ಪ್ರಕರಣವೊಂದರ ಆರೋಪಿಯ ಕಾರಿನಲ್ಲಿದ್ದ 11 ಲಕ್ಷ ರೂ. ಹಣ ಹಾಗೂ ಚಿನ್ನದ ಉಂಗುರವಿದ್ದ ಬ್ಯಾಗ್ ಅನ್ನು ತೆಗೆದುಕೊಂಡು ತನ್ನ ಮನೆಯಲ್ಲಿ ಬಚ್ಚಿಟ್ಟಿದ್ದ ಹೆಡ್ಕಾನ್ಸ್ಟೇಬಲ್ ವಿರುದ್ಧ ಇಲ್ಲಿನ ವಿಧಾನಸ
ಮಂಗಳೂರು, ಡಿ.6: ದೇಶದ ಅತಿ ದೊಡ್ಡ ವಿಮಾನಯಾನ ಸಂಸ್ಥೆಯಾಗಿರುವ ಇಂಡಿಗೊ ಏರ್ಲೈನ್ಸ್ನ ಭಿಕ್ಕಟ್ಟು ಮುಂದುವರಿದಿದ್ದು, ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ 6 ವಿಮಾನಗಳ ಹಾರಾಟ ರದ್ದಾಗಿದೆ. 3 ಮಂಗಳೂರಿನಿಂ
1 ಲಕ್ಷ ಸಾಲಕ್ಕೆ 8 ಲಕ್ಷ ವಾಪಾಸ್ ಕಟ್ಟಬೇಕಂತೆ!
ಹೊಸದಿಲ್ಲಿ, ಡಿ. 6: ಡೀಪ್ ಫೇಕ್ ಅನ್ನು ನಿಯಂತ್ರಿಸಲು ಸ್ಪಷ್ಟ ಕಾನೂನು ಚೌಕಟ್ಟು ಕೋರಿ ಖಾಸಗಿ ಸದಸ್ಯರ ಮಸೂದೆಯೊಂದನ್ನು ಲೋಕಸಭೆ ಯಲ್ಲಿ ಮಂಡಿಸಲಾಗಿದೆ. ಡೀಕ್ಪೇಕ್ ನಿಯಂತ್ರಣ ಮಸೂದೆಯನ್ನು ಶಿವಸೇನೆಯ ನಾಯಕ ಶ್ರೀಕಾಂತ್ ಶಿಂದೆ
ಮಂಗಳೂರು, ಡಿ.6 : ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ನಿರ್ದೇಶನದಂತೆ ತ್ವರಿತ ನ್ಯಾಯ ನೀಡಲು ಮಂಗಳೂರು ಬಂಟ್ವಾಳ, ಬೆಳ್ತಂಗಡಿ, ಪುತ್ತೂರು ಮೂಡಬಿದ್ರೆ ಮತ್ತು ಸುಳ್ಯ ನ್ಯಾಯಾಲಯಗಳ ಆವರಣಗಳಲ್ಲಿ ಡಿ.13 ರಂದು ರ
ತಂತ್ರಜ್ಞರ ಸಮಿತಿಯ ಬಗ್ಗೆಯೂ ನಿರ್ಧಾರ
ವಿಶಾಖಪಟ್ಟಣ, ಡಿ.6: ದಕ್ಷಿಣ ಆಫ್ರಿಕಾದ ಆರಂಭಿಕ ಆಟಗಾರ ಕ್ವಿಂಟನ್ ಡಿಕಾಕ್ ಶನಿವಾರ ನಡೆದ ಮೂರನೇ ಏಕದಿನ ಪಂದ್ಯದ ವೇಳೆ ಭಾರತ ತಂಡದ ವಿರುದ್ಧ ತನ್ನ ಏಳನೇ ಏಕದಿನ ಅಂತರ್ರಾಷ್ಟ್ರೀಯ ಶತಕವನ್ನು ದಾಖಲಿಸಿದರು. 30ನೇ ಓವರ್ ನಲ್ಲಿ 80
ಉಡುಪಿ, ಡಿ.6: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಕೆಎಆರ್ಟಿಇಟಿ) ಡಿ.7ರ ರವಿವಾರ ಜಿಲ್ಲೆಯ ಒಟ್ಟು 16 ಪರೀಕ್ಷಾ ಕೇಂದ್ರಗಳಲ್ಲಿ ಬೆಳಗ್ಗೆ 9:00 ಗಂಟೆಯಿಂದ ಸಂಜೆ 4:30ರವರೆಗೆ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹ
ಬ್ರಹ್ಮಾವರ, ಡಿ.6: ನಶಿಸುತ್ತಿರುವ ಸಾಂಪ್ರದಾಯಿಕ ಕುಲಕಸಬುಗಳಿಗೆ ಪ್ರಾಧಾನ್ಯತೆ ನೀಡುವ ನಿಟ್ಟಿನಲ್ಲಿ ಪಿಎಂ ವಿಶ್ವಕರ್ಮ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಬಹುತೇಕ ಹಿಂದುಳಿದ ವರ್ಗ ಮತ್ತು ಸಾಂಪ್ರದಾಯಿಕ ಕುಲಕಸುಬು ಎಂದು
ಹೊಸದಿಲ್ಲಿ, ಡಿ.6: ಭಾರತದ T20 ಕ್ರಿಕೆಟ್ ತಂಡದ ಉಪ ನಾಯಕ ಶುಭಮನ್ ಗಿಲ್ ದಕ್ಷಿಣ ಆಫ್ರಿಕಾ ವಿರುದ್ಧ T20 ಸರಣಿಯ ಮೊದಲ ಪಂದ್ಯದಲ್ಲಿ ಆಡಲು ಫಿಟ್ ಆಗಿದ್ದಾರೆಂದು ಘೋಷಿಸಲಾಗಿದೆ. ಗಿಲ್ ಅವರು BCCI ನ ಸೆಂಟರ್ ಆಫ್ ಎಕ್ಸಲೆನ್ಸ್ನ ಸ್ಪೋರ್ಟ್
ಹೊಸದಿಲ್ಲಿ,ಡಿ.6: ಸೀಮಾಸುಂಕ (ಕಸ್ಟಮ್ಸ್)ದ ಸರಳೀಕರಣವು ತನ್ನ ಸರಕಾರದ ಮುಂದಿನ ಬೃಹತ್ ಸುಧಾರಣಾ ಕಾರ್ಯಸೂಚಿಯಾಗಲಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಶ್ರೀಸಾಮಾನ್ಯನ ಕೈಗಳಿಗೆ ಹೆಚ್ಚು ನಗದ
ಕೋಲ್ಕತಾ,ಡಿ.6: ತೃಣಮೂಲ ಕಾಂಗ್ರೆಸ್ ನಿಂದ ಅಮಾನತುಗೊಂಡ ಶಾಸಕ ಹುಮಾಯೂನ್ ಕಬೀರ್ ಬಾಬರಿ ಮಸೀದಿ ಮಾದರಿಯ ವಾಸ್ತುವಿನ್ಯಾಸದ ಮಸೀದಿಗೆ ಪಶ್ಚಿಮ ಬಂಗಾಳ ದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಶನಿವಾರ ಶಿಲಾನ್ಯಾಸ ಮಾಡಿದ್ದಾರೆ. 1992ರಲ್
ಲೋಕಸಭೆಯಲ್ಲಿ ಸುಪ್ರಿಯಾ ಸುಲೆ ಅವರಿಂದ ಖಾಸಗಿ ಮಸೂದೆ ಮಂಡನೆ
ಯಾದಗಿರಿ: ಮದುವೆ ಮೆರವಣಿಗೆಯಲ್ಲಿ ಮುಂಡರಗಿ ಗ್ರಾಮ ಪಂಚಾಯತ್ ಸದಸ್ಯ, ರೌಡಿಶೀಟರ್ ಚಂದ್ರಶೇಖರ್ ಡಬಲ್ ಬ್ಯಾರೆಲ್ ಗನ್ ನಿಂದ ಫೈರಿಂಗ್ ಮಾಡಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಯಾದಗಿರಿ ಜಿಲ್ಲೆಯ ಗುರುಮಠಕ
ಬೆಂಗಳೂರು : ಶಾಲಾ-ಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸದ ಹಿನ್ನೆಲೆ ಪ್ರಯಾಣ ಮಾಡುವ ಬಸ್ ಸೇರಿದಂತೆ ಇನ್ನಿತರ ವಾಹನಗಳ ಸುರಕ್ಷತೆ ಕುರಿತು ಕೈಗೊಳ್ಳಬೇಕಾದ ಅಗತ್ಯ ಕ್ರಮಗಳನ್ನು ಅನುಸರಿಸುವಂತೆ ಸಂಚಾರ ಹಾಗೂ ರಸ್ತೆ ಸುರ
ಕಲಬುರಗಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ನಿಯಮಗಳು-2025ರ ಅಧಿಸೂಚನೆ ಹೊರಡಿಸಿದ್ದು, ಈ ಹಿಂದೆ ಇದ್ದ ಇ-ಸ್ವತ್ತು ತಂತ್ರಾಂಶವನ್ನು ನಾಗರಿಕ ಸ್ನೇಹಿಯ
ಉಡುಪಿ, ಡಿ.6: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಕೆಎಆರ್ಟಿಇಟಿ) ಡಿ.7 ರವಿವಾರ ಬೆಳಗ್ಗೆ 9:30ರಿಂದ ಅಪರಾಹ್ನ 12:00ಗಂಟೆಯವರೆಗೆ ಮತ್ತು ಅಪರಾಹ್ನ 2:00ರಿಂದ ಸಂಜೆ 4:30ರವರೆಗೆ ಜಿಲ್ಲೆಯ ಒಟ್ಟು 16 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಬೆ
ಬೆಂಗಳೂರು : ಇಂಡಿಗೊ ವಿಮಾನಗಳ ಸಂಚಾರ ರದ್ದಾಗಿರುವ ಕಾರಣ ಪ್ರವೇಶ ಪ್ರಕ್ರಿಯೆಯಲ್ಲಿ ಭಾಗವಹಿಸಲು ಸಾಧ್ಯವಾಗದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ರಾಜ್ಯ ಪರೀಕ್ಷಾ ಪ್ರಾಧಿಕಾರ(ಕೆಇಎ), ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಗಳ ಪ್ರವ
ಆಧುನೀಕರಣ ಕಾಮಗಾರಿಗಳಿಗೆ ಶಂಕುಸ್ಥಾಪನೆ
ಬೆಂಗಳೂರು : ಎಂಬಿಬಿಎಸ್ ಮತ್ತು ಬಿಡಿಎಸ್ ಕೋರ್ಸ್ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಅಕ್ಟೋಬರ್ 24 ರಂದು ಪ್ರಕಟಿಸಿದ್ದ 3ನೇ ಸುತ್ತಿನ ಕೌನ್ಸೆಲಿಂಗ್ನ ತಾತ್ಕಾಲಿಕ ಹಂಚಿಕೆ ಪಟ್ಟಿಯನ್ನು ರದ್ದುಪಡಿ
ಕಲಬುರಗಿ: ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ 69ನೇ ಪರಿನಿರ್ವಾಣ ದಿನದ ನಿಮಿತ್ತ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸೇಡಂ ತಾಲೂಕು ಸಮಿತಿಯ ನೇತೃತ್ವದಲ್ಲಿ ಸದಸ್ಯತ್ವದ ನೋಂದಣಿ ಕಾರ್ಯಕ್ರಮ ನಡೆಯಿತು. ಜಿಲ್ಲಾ ಸಂಘಟನಾ ಸಂಚಾಲಕರಾದ ಮ
ಮುಂದೊಂದು ದಿನ AI CEOನೂ ಆಗಬಹುದು, ಸರ್ಜರಿಯೂ ಮಾಡಬಹುದು!
ಮಂಗಳೂರು, ಡಿ.6: ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ಮೀಫ್)ದ ಬೆಳ್ಳಿಹಬ್ಬದ ಪ್ರಯುಕ್ತ ದ.ಕ. ಮತ್ತು ಉಡುಪಿ ಜಿಲ್ಲಾ ಮಟ್ಟದ ಮೀಫ್-ಸುಲ್ತಾನ್ ಕಪ್-2025 ಇಂಟರ್-ಸ್ಕೂಲ್ ಫುಟ್ಬಾಲ್ ಪಂದ್ಯಾಟವು ಶನಿವಾರ ನಗರದ ನೆಹರೂ ಮೈದಾನದಲ್ಲಿ ನಡೆ
50 ಲಕ್ಷ ರೂ. ಮೌಲ್ಯದ ಎಂಡಿಎಂಎ ವಶ
ಹೊಸಪೇಟೆ : ಡಿಕೆ ಶಿವಕುಮಾರ್ ಒಂದು ವೇಳೆ ಸಿಎಂ ಆದ್ರೆ ರಾಜ್ಯ ಅಧೋಗತಿಗೆ ಹೋಗುತ್ತದೆ ಮಾಜಿ ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ನೂತನ ಸದಸ್ಯರ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜ

26 C