ಅಲಹಾಬಾದ್: ಮುಹಮ್ಮದ್ಗಂಜ್ ಗ್ರಾಮದ ಖಾಸಗಿ ಮನೆಯೊಂದರಲ್ಲಿ ಮುಸ್ಲಿಮರು ನಮಾಝ್ ಮಾಡುವುದನ್ನು ತಡೆದಿದ್ದಕ್ಕಾಗಿ ಬರೇಲಿ ಜಿಲ್ಲಾಧಿಕಾರಿ ಅವಿನಾಶ ಸಿಂಗ್ ಮತ್ತು ಹಿರಿಯ ಎಸ್ಪಿ ಅನುರಾಗ ಆರ್ಯ ಅವರಿಗೆ ಅಲಹಾಬಾದ್ ಉಚ್ಚ ನ್ಯಾ
ಪೊಲೀಸ್ ಅಧಿಕಾರಿ ಸಿಬ್ಬಂದಿ ನೂತನ ವಸತಿ ಕಟ್ಟಡ ಉದ್ಘಾಟನೆ-ಶಂಕುಸ್ಥಾಪನೆ
ಕೋಲಾರ : ಕೋಲಾರ ಹೊರವಲಯದಲ್ಲಿ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಬಸ್ ಡಿವೈಡರ್ಗೆ ಢಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, 40ಕ್ಕೂ ಹೆಚ್ಚು ಮಂದಿಗೆ ಗಾಯ
ಮಂಗಳೂರು: ಇಡ್ಯಾ ಗಲ್ಫ್ ಫಾರಂ ವತಿಯಿಂದ ರಂಝಾನ್ ಕಿಟ್ ವಿತರಣೆ-2026 ಕಾರ್ಯಕ್ರಮ ಫೆಬ್ರವರಿ 15ರಂದು ನಡೆಯಿತು. ಖಿಲಿರಿಯಾ ಮಸೀದಿ ಇಮಾಮರು ದುವಾ ನೆರವೇರಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇಡ್ಯಾ ಪರಿಸರದ ಅರ್ಹ ಕುಟುಂ
ಬೆಂಗಳೂರು : ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ರಾಜ್ಯದ ಪ್ರಮುಖ ದಿನಪತ್ರಿಕೆಗಳ ಮುಖಪುಟದಲ್ಲಿ ಅಂದಿನ ಬಿಜೆಪಿ ಸರಕಾರದ ವಿರುದ್ಧ ಸರಣಿ ಆರೋಪಗಳನ್ನು ಮಾಡಿ ಕಾಂಗ್ರೆಸ್ ಪಕ್ಷ ನೀಡಿದ್ದ ಜಾಹೀರಾತನ್ನು ಸಾಮಾಜಿಕ ಜಾಲತಾ
ಚೀನಾದ ಸ್ಪ್ರಿಂಗ್ ಫೆಸ್ಟಿವಲ್ ಕಾರ್ಯಕ್ರಮದಲ್ಲಿ ಹ್ಯುಮನಾಯ್ಡ್ ರೋಬೋಟ್ ಗಳ ನೃತ್ಯ ಮತ್ತು ಸಮರ ಕಲೆ ಪ್ರದರ್ಶನದ ವೀಡಿಯೋಗಳು ವೈರಲ್ ಆಗಿವೆ. ಚೀನಾ ಸರ್ಕಾರದ ಅಧಿಕೃತ ಮಾಧ್ಯಮ ಸಂಸ್ಥೆಯಾಗಿರುವ ಸಿಸಿಟಿವಿ ಇತ್ತೀಚೆಗೆ ಆಯೋಜಿಸ
ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಕುರಿತು ವಿಚಾರ ಸಂಕಿರಣ ಮಂಗಳವಾರ ಬಿ.ಸಿ.ರೋಡ್ನ ಸ್ಪರ್ಶ ಕಲ
ಮಂಗಳೂರು: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಗುರುಪುರ ಬ್ಲಾಕ್ ವ್ಯಾಪ್ತಿಯ ಅರ್ಕುಳ ಗ್ರಾಮ ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಅರ್ಕುಳ ವಳಚ್ಚಿಲ್ನ ಯಶಸ್ವಿ ಹಾಲ್ನಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್
ಕಾರವಾರ: ಶಿವರಾತ್ರಿ ಹಿನ್ನೆಲೆಯಲ್ಲಿ ಸಮುದ್ರ ಸ್ನಾನಕ್ಕೆ ಇಳಿದ ಬಾಲಕನೊಬ್ಬ ಮುಳುಗಿ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಗಾಂವಗೇರಿ ನಿವಾಸಿ ಯಶ್ (17) ಮೃತ ಬಾಲಕ ಎಂದು ಗುರುತಿಸಲಾಗಿದೆ. ಶಿವರಾತ್ರಿ ಪ್ರಯುಕ್ತ ಮಾಜಾಳಿ ಸಮುದ್
ಮಂಗಳೂರು: ಮಾರ್ಚ್ 27 ಮತ್ತು 28ರಂದು ಬಂಟ್ವಾಳ ಬಿಸಿ ರೋಡ್ನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯಲಿರುವ ದಕ್ಷಿಣ ಕನ್ನಡ ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಹಾಗೂ ಪತ್ರಕರ್ತ ಚಿದಂಬರ ಬೈಕ
ಹೊಸದಿಲ್ಲಿ: ದೇಶದಲ್ಲಿರುವ ಮುಸ್ಲಿಮರು ಯಾವುದೇ ಅಡೆತಡೆ ಅಥವಾ ಅಭದ್ರತೆಯನ್ನು ಎದುರಿಸುತ್ತಿಲ್ಲ ಎಂದು ಭಾರತದ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ಹೇಳಿದ್ದಾರೆ. ಸೋಮವಾರ ಪ್ರಧಾನಿ ನರೇಂದ್
ಹೊಸದಿಲ್ಲಿ: ಹವಾಮಾನ ಹೋರಾಟಗಾರ ಸೋನಮ್ ವಾಂಗ್ಚುಕ್ ವಿರುದ್ಧ ಸಲ್ಲಿಸಿದ ವೀಡಿಯೊ ಸಂಭಾಷಣೆಯ ನಿಖರತೆ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಸರಕಾರವನ್ನು ಪ್ರಶ್ನಿಸಿದೆ. ವಿಶೇಷವಾಗಿ ಕೃತಕ ಬುದ್ಧಿಮತ್ತೆಯ ಯುಗದಲ್ಲಿ ಅನುವಾದಗಳ
ಕಲಬುರಗಿ : ಕೆಕೆಆರ್ಟಿಸಿ ಬಸ್ ಹಾಗೂ ಬೈಕ್ ಮಧ್ಯೆ ಢಿಕ್ಕಿ ಸಂಭವಿಸಿ ಬೈಕ್ ಸವಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೇಡಂ ತಾಲೂಕಿನ ಬೀರನಳ್ಳಿ ಗ್ರಾಮದ ಸಮೀಪ ಮಂಗಳವಾರ ನಡೆದಿದೆ. ಗಾಯಗೊಂಡಿರುವ ಬೈಕ್ ಸವಾರನನ್ನು ಸೇಡಂ
ಕೋಲ್ಕತ್ತಾ: ಕಲ್ಯಾಣಿಯ ಬಂಗಾಳ ಕ್ರಿಕೆಟ್ ಅಕಾಡೆಮಿ ಮೈದಾನದಲ್ಲಿ ನಡೆಯುತ್ತಿರುವ ಪಶ್ಚಿಮ ಬಂಗಾಳ ಹಾಗೂ ಜಮ್ಮು ಮತ್ತು ಕಾಶ್ಮೀಷರ ನಡುವಿನ ಸೆಮಿಫೈನಲ್ ಪಂದ್ಯದಲ್ಲಿ ಪಶ್ಚಿಮ ಬಂಗಾಳ ತಂಡದ ಪರ ಅದ್ಭುತ ಬೌಲಿಂಗ್ ಪ್ರದರ್ಶನ ನೀಡ
ಉಳ್ಳಾಲ: ಉಳ್ಳಾಲ ತಾಲೂಕಿನ ಕಿನ್ಯ ಸಮೀಪ ಸೋಮವಾರ ಸಂಜೆ ಸ್ಕೂಟರ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ನಡೆದಿದೆ. ಗಾಯಾಳುಗಳು ವಿಜಯಪುರ ಮತ್ತು ಬಾಗಲಕೋಟೆ ಮೂ
AI wearable ಕಳ್ಳತನವಾಗಿದೆ ಎಂದು ಆರೋಪಿಸಿದ ಬೆಂಗಳೂರು ಮೂಲದ ಉದ್ಯಮಿ
ತಾವರಗೇರಾ (ಕೊಪ್ಪಳ ಜಿಲ್ಲೆ): ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಜುಮಲಾಪೂರ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಸಿಬ್ಬಂದಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ರಮೇಶ ಹಿರೇಕರಿಯಪ್ಪ (38) ಆತ್ಮಹತ್ಯೆ ಮಾಡಿ
ಹೊಸದಿಲ್ಲಿ: ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ಜಿಟಿ) ಸೋಮವಾರ ರೂ. 80,000 ಕೋಟಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ಅನುಮೋದನೆ ನೀಡಿದೆ. ಯೋಜನೆ ವಿರುದ್ಧ ಸಲ್ಲಿಸಲಾದ ಅರ್ಜಿಗಳನ್ನು ತಳ್ಳಿ ಹಾಕಿದೆ. ಎನ್ಜಿಟಿ
ಕುಂದಾಪುರ: ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿ–66ರ ಕನ್ನುಕೆರೆ ಸಮೀಪದ ಶ್ರೀನವಶಕ್ತಿ ಕಲ್ಯಾಣ ಮಂಟಪದಲ್ಲಿ ಕಾರ್ಯನಿರ್ವಹಿಸುತ್ತಿದ್ದ ‘ಆಶ್ಲೇಷ ಆನ್ಲೈನ್ ಸರ್ವೀಸ್ ಸೆಂಟರ್’ನಲ್ಲಿ ಸೋಮವಾರ ರಾತ್ರಿ ಸಂಭವಿಸಿದ ವಿದ್ಯುತ್
ಬೆಂಗಳೂರು: ನಂದಿನಿ ಬ್ರಾಂಡ್ನ ಕೆಲವು ಉತ್ಪನ್ನಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಆಧಾರರಹಿತ ಆರೋಪಗಳು ಹರಿದಾಡುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ಹಾಲು ಮಹಾಮಂಡಳಿ (KMF) ಸ್ಪಷ್ಟನೆ ನೀಡಿದೆ. ನಂದಿನಿ ಉತ್ಪನ್ನಗಳನ್ನು ಸ
ಜನವರಿಯಲ್ಲಿ ಗರಿಷ್ಠ ಏರಿಕೆಯ ನಂತರ ಫೆಬ್ರವರಿಯಲ್ಲಿ ಚಿನ್ನದ ಬೆಲೆ ಕುಸಿತದ ಕಡೆಗೆ ಸಾಗುತ್ತಿದೆ. ಫೆಬ್ರವರಿ ಮೊದಲೆರಡು ವಾರದಲ್ಲಿ ಚಿನ್ನ ವಿಪರೀತ ಏರಿಳಿತ ಕಾಣದೆ ಪ್ರತಿ ಗ್ರಾಂಗೆ 15 ಸಾವಿರದಿಂದ 16 ಸಾವಿರದ ನಡುವೆ ಸ್ಥಿರವಾಗಿ
ಸರಕಾರ ಶಿವಶರಣರ, ಸಮಾಜ ಸುಧಾರಕರ ಹಲವು ಜಯಂತಿಗಳನ್ನು ಆಚರಿಸುತ್ತಿದೆ. ಜನಪ್ರತಿನಿಧಿಗಳು ಪ್ರಬಲವಾದ ಸಮುದಾಯದ ಅಥವಾ ಜನಸಂಖ್ಯೆ ಹೆಚ್ಚಿರುವ ಸಮಾಜ ಸುಧಾರಕರ ಜಯಂತಿಗಳಿಗೆ ಹಾಜರಿರುತ್ತಾರೆ. ಆದರೆ ಜನಸಂಖ್ಯೆ ಕಡಿಮೆ ಇರುವ ತಳ ಸ
ಬಿಜೆಪಿ ನೇತೃತ್ವದ ಸರಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ದೇಶದಲ್ಲಿ ಸಾಮರಸ್ಯದ ಜೀವನಕ್ಕೆ ಪೆಟ್ಟು ನೀಡಲು ನಿರಂತರ ಪ್ರಯತ್ನ ಮಾಡಲಾಗುತ್ತಿದೆ. ಇಂತಹ ಸಾವಿರಾರು ಪ್ರಯತ್ನಗಳ ಭಾಗವಾಗಿ ಬಿಜೆಪಿ ಸರಕಾರದ ಶಾಸಕರು, ಸಂಸದ
ಕರಿಯಪ್ಪ ಗುಡಿಮನಿ ಅವರು ರಾಜ್ಯದ ಹಿರಿಯ ಹೋರಾಟಗಾರರ ಸಂಗಾತಿಯಾದಂತೆ ಹೊಸ ತಲೆಮಾರಿನ ಅಚ್ಚುಮೆಚ್ಚಿನ ನಾಯಕ ಕೂಡ. ಸಂಘಟನೆಗಳಲ್ಲಿ ನಾಯಕ ಸ್ಥಾನಕ್ಕೆ ಸ್ಪರ್ಧಿಸದೆ, ಒಬ್ಬ ನಿಷ್ಠಾವಂತ ಪ್ರಾಮಾಣಿಕ ಕಾರ್ಯಕರ್ತನಾಗಿರುವುದೇ ಅವರ
ಗುವಾಹತಿ: ಮಣಿಪುರದ ಉಖ್ರುಲ್ ಜಿಲ್ಲೆಯಲ್ಲಿ ಕುಕಿ ಮತ್ತು ನಾಗಾ ಜನಾಂಗಗಳ ನಡುವೆ ಸಂಘರ್ಷ ಆರಂಭವಾಗಿರುವ ನಡುವೆಯೇ ಭದ್ರತಾ ಆತಂಕದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ರಾಮ್ವಾ ಜವಾಹರ್ ನವೋದಯ ವಿದ್ಯಾಲಯದಿಂದ 51 ಕುಕಿ ವಿದ್ಯಾರ್
‘ನಮ್ ಸಾಲಿ’ ಚಿತ್ರದ ಯಶಸ್ಸಿಗೆ ಚಿತ್ರದ ವಸ್ತು ಪ್ರಧಾನ ಕಾರಣವಾಗಿದೆ. ಶಂಕರಯ್ಯ ಘಂಟಿಯವರು ಈ ಭಾಗದ ಗಮನಾರ್ಹ ಕಥಾಗಾರರು. ಅವರ ಹಲವು ಅತ್ಯುತ್ತಮ ಕಥೆಗಳಲ್ಲಿ ನಮ್ ಸಾಲಿಯೂ ಒಂದಾಗಿದೆ. ಕಥೆಯ ಜೀವಧ್ವನಿಯನ್ನು ನಿರ್ದೇಶಕರು ಸಮರ
ಹೊಸದಿಲ್ಲಿ: ಅಮೆರಿಕ ನಿರ್ಬಂಧ ಹೇರಿರುವ ಇರಾನ್ ತೈಲ ಟ್ಯಾಂಕರ್ ಗಳನ್ನು ಭಾರತೀಯ ಕರಾವಳಿ ಕಾವಲು ಪಡೆ ಅಧಿಕಾರಿಗಳು ವಶಪಡಿಸಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಭಾರತದ ಮೇಲೆ ವಿಧಿಸಿದ್ದ ಸುಂಕವನ್ನು ಅಮೆರಿಕ ಶೇಕಡ 50 ರಿಂದ 18
ನಾಳಿನ ನಾಗರಿಕರೆಂದು ಕರೆಯಲಾಗುವ ಪುಟ್ಟ ಮಕ್ಕಳು ನಾಪತ್ತೆಯಾಗುತ್ತಿರುವ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಸರ್ವೋಚ್ಚ ನ್ಯಾಯಾಲಯ ಕೂಡ ಈ ಬಗ್ಗೆ ತೀವ್ರ ಕಳವಳವನ್ನು ವ್ಯಕ್ತಪಡಿಸಿದೆ. ಮಕ್ಕಳ ಹಿತರಕ್ಷಣೆಗಾ
ಶಿಮ್ಲಾ: ಅನುದಾನ ಆದಾಯ ಕೊರತೆ (ಆರ್ಡಿಜಿ) ವಿವಾದದ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶ ಸರ್ಕಾರ ಮತ್ತು ರಾಜ್ಯಪಾಲ ಶಿವಪ್ರತಾಪ್ ಶುಕ್ಲಾ ನಡುವಿನ ಭಿನ್ನಾಭಿಪ್ರಾಯ ಮುಂದುವರಿದಿದ್ದು, ಬಜೆಟ್ ಅಧಿವೇಶನದ ಆರಂಭ ದಿನವಾದ ಸೋಮವಾರ ರಾ
ಹೊಸದಿಲ್ಲಿ: ಟಿ20 ವಿಶ್ವಕಪ್ ಟೂರ್ನಿಯ ಸೋಮವಾರದ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಬಗ್ಗು ಬಡಿದ ಶ್ರೀಲಂಕಾ ತಂಡ ಸೂಪರ್-8 ಹಂತಕ್ಕೆ ತೇರ್ಗಡೆಯಾಗಿದೆ. ಏತನ್ಮಧ್ಯೆ ಬಿ ಗುಂಪಿನಲ್ಲಿ ಎರಡು ಪಂದ್ಯಗಳನ್ನು ಸೋತಿರುವ ಆ
ಬೆಂಗಳೂರು: ನಗರದಲ್ಲಿನ ಪೇಯಿಂಗ್ ಗೆಸ್ಟ್ (ಪಿಜಿ) ಹೌಸ್ಗಳು ನಿಯಮಗಳನ್ನು ಪಾಲನೆ ಮಾಡುತ್ತಿವೆಯೇ ಇಲ್ಲವೇ ಎಂಬ ಬಗ್ಗೆ ಫೆಬ್ರವರಿ 18ರಿಂದ 2 ವಾರಗಳ ಕಾಲ ಪರಿಶೀಲನೆ ನಡೆಸಿ ವರದಿ ನೀಡುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ
ಬೆಂಗಳೂರು : ವಿಮಾನ ಕ್ಯಾಬಿನ್ ಒಳಾಂಗಣ ಕ್ಷೇತ್ರದ ಜಾಗತಿಕ ಮುಂಚೂಣಿ ಸಂಸ್ಥೆ ಜಮ್ಕೊ (Jamco) ಬೆಂಗಳೂರಿನಲ್ಲಿ ತನ್ನ ಉತ್ಪನ್ನ ಎಂಜಿನಿಯರಿಂಗ್ ಕೇಂದ್ರ ಸ್ಥಾಪಿಸುವುದಾಗಿ ಪ್ರಕಟಿಸಿದೆ. ಈ ಪೂರ್ಣ ಪ್ರಮಾಣದ ಉತ್ಪನ್ನ ಎಂಜಿನಿಯರಿಂಗ
ಬೆಂಗಳೂರು : ನಾಯಕತ್ವ ಬದಲಾವಣೆ ಸಂಬಂಧ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರು ಹೈಕೋರ್ಟ್ ತೀರ್ಪುನ್ನು ಉಲ್ಲೇಖಿಸಿ ನೀಡಿದ ಹೇಳಿಕೆ ಇದೀಗ ಚರ್ಚೆಗೆ ಗ್ರಾಸವಾಗಿದೆ. ಸೋಮವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊ
ಬೆಳಗಾವಿ : ಖಾನಾಪುರ ತಾಲೂಕಿನ ಚೋರ್ಲಾ ಘಾಟ್ನಲ್ಲಿ ನಡೆದಿದೆ ಎನ್ನಲಾದ 400 ಕೋಟಿ ರೂ. ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಂದು ತಿರುವು ಸಿಕ್ಕಿದೆ. ಪ್ರಕರಣದ ದೂರುದಾರ ಸಂದೀಪ್ ದತ್ತಾ ಪಾಟೀಲ್ ಬೆಳಗಾವಿಯಲ್ಲಿ ಎಫ್ಐಆರ್ ದಾಖ
ಬೆಂಗಳೂರು : ಎಪ್ಸ್ಟೀನ್ ಫೈಲ್ನಲ್ಲಿ ಹೆಸರಿರುವ ಬೇರೆ ದೇಶಗಳ ನಾಯಕರು ರಾಜೀನಾಮೆ ಕೊಡುತ್ತಿದ್ದಾರೆ. ಆದರೆ ನಮ್ಮ ದೇಶದಲ್ಲಿ ರಾಜೀನಾಮೆ ಕೊಡುತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ರಾಜೀನಾಮೆ ನೀಡಬೇಕು. ಯಾಕೆಂದರೆ ಅ
ವಿಜಯನಗರ/ಹೊಸಪೇಟೆ : ಪೊಲೀಸರ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಪ್ರಕರಣದಲ್ಲಿ ಆರೋಪಿಗಳು ತಪ್ಪಿತಸ್ಥರೆಂದು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯವು 2 ವರ್ಷಗಳ ಜೈಲು ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಿದೆ. 2022ರ ಜನವರಿ 19ರಂದ
ಬೆಳಗಾವಿ, ಫೆ.16: ಕೋಮುವಾದದ ಕಾರಣ ಕರಾವಳಿಯಲ್ಲಿ ಐಟಿ-ಬಿಟಿ ಕಂಪೆನಿಗಳು ಬಂಡವಾಳ ಹಾಕಲು ಹೆದರುತ್ತಿವೆ ಎಂಬ ಪ್ರಿಯಾಂಕ್ ಖರ್ಗೆ ಅವರ ಅಭಿಪ್ರಾಯವನ್ನು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸಮ
ಬಳ್ಳಾರಿ : ಸಾರ್ವಜನಿಕರು ಕುದಿಸಿ ಆರಿಸಿ ಸೋಸಿದ ನೀರನ್ನು ಮಾತ್ರ ಕುಡಿಯಬೇಕು. ಇದರಿಂದ ಸಂಭಾವ್ಯ ವಾಂತಿ-ಬೇಧಿ ಪ್ರಕರಣಗಳನ್ನು ತಡೆಗಟ್ಟಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಯಲ್ಲಾ ರಮೇಶ್ಬಾಬು
ಬೆಳಗಾವಿ : ‘ನಮ್ಮ ಶಾಸಕರು ‘‘ಹಾಲಿಡೇ’’ ಪ್ರವಾಸಕ್ಕೆ ಹೋದರೆ ತಪ್ಪೇನು? ಅದು ಅವರವರ ಇಷ್ಟದ ಪ್ರವಾಸ. ನಾವೆಲ್ಲ ಒಂದಾಗಿದ್ದೇವೆ’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಸೋಮವಾರ ಸ
ವಿಜಯನಗರ / ಹಂಪಿ: ವಿಶ್ವಪ್ರಸಿದ್ಧ ಹಂಪಿ ಉತ್ಸವದ ಯಶಸ್ಸಿಗೆ ಮಹತ್ವದ ಪಾತ್ರವಹಿಸಿದ 134 ಪೌರಕಾರ್ಮಿಕರಿಗೆ ವಿಶೇಷ ಗೌರವವಾಗಿ ಹೆಲಿಕಾಪ್ಟರ್ ಸವಾರಿ ವ್ಯವಸ್ಥೆ ಮಾಡಲಾಗಿದ್ದು, ಈ ಕಾರ್ಯಕ್ರಮ ಎಲ್ಲರ ಗಮನಸೆಳೆಯಿತು. ಉತ್ಸವದ ಅವಧಿ
ಬಳ್ಳಾರಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಯಾದಗಿರಿ ಜಿಲ್ಲೆಗೆ ಅಧ್ಯಕ್ಷರಾಗಿ ವಿಜಯ್ ಭರತ್ ಅವರನ್ನು ನೇಮಕ ಮಾಡಲಾಗಿದೆ. ವಿಜಯ್ ಭರತ್ ಅವರು ಹಲವು ವರ್ಷಗಳಿಂದ ರೈತ ಪರ ಹೋರಾಟಗಳಲ್ಲಿ ಸಕ್ರಿಯರಾಗಿದ್ದು, ರ
ವಿಜಯನಗರ/ಕೊಟ್ಟೂರು: ತಾಲೂಕು ಕಚೇರಿಯ ಮಹಾತ್ಮ ಗಾಂಧೀಜಿ ಸಭಾಂಗಣದಲ್ಲಿ “ಶ್ರೀ ಸಂತ ಸೇವಾಲಾಲ್ ಜಯಂತಿ” ಕಾರ್ಯಕ್ರಮವನ್ನು ಆಚರಿಸಲಾಯಿತು. ಸಂತ ಸೇವಾಲಾಲ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ತಹಶೀಲ್ದಾರ್ ಅಮರೇಶ
ಕೇಂದ್ರ ಸರ್ಕಾರ ಗುರುವಾರ ಸಂಸತ್ತಿನ ಮುಂದೆ ಅನುಮೋದಿತ ಹುದ್ದೆ, ಹುದ್ದೆಯಲ್ಲಿರುವ ಅಧಿಕಾರಿಗಳ ಸಂಖ್ಯೆ ಮತ್ತು ವರ್ಗವಾರು ನೇರ ನೇಮಕಾತಿಯ ನವೀಕರಿಸಿದ ಡೇಟಾವನ್ನು ಮಂಡಿಸಿದೆ. ಕೇಂದ್ರ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಅವರ
ಕೆಂಭಾವಿಯಲ್ಲಿ 6ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವರಿಂದ ಚಾಲನೆ
ಕಲಬುರಗಿ : ನಗರದ ಶಹಬಜಾರ್ ನಾಕದಲ್ಲಿರುವ ಶುಕ್ಲಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಒಂಬತ್ತನೇ ವರ್ಷದ ಶಾಲಾ ವಾರ್ಷಿಕೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಮಕ್ಕಳು ಹಾಗೂ ಶಿಕ್ಷಕಿಯರು ವಿವಿಧ ಸಾಂಸ್ಕ
ವಿಟ್ಲ,: ಜಮಾಅತೆ ಇಸ್ಲಾಮೀ ಹಿಂದ್, ವಿಟ್ಲ ವತಿಯಿಂದ ಇಲ್ಲಿನ ಬ್ರೈಟ್ ಆಡಿಟೋರಿಯಂನ ಸಭಾಂಗಣದಲ್ಲಿ 'ಅಹ್ಲನ್ ರಮದಾನ್' ಹೆಸರಿನಲ್ಲಿ ಪವಿತ್ರ ಮಾಸದ ಸಿದ್ಧತೆಗಾಗಿ ರಮಝಾನ್ ಸ್ವಾಗತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜಮಾಅತ
ಭಟ್ಕಳ: ಡಿಜಿಟಲ್ ಯುಗದಲ್ಲಿ ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್ ವ್ಯಸನ ಹಾಗೂ ಅನಗತ್ಯ ವಿಷಯಗಳ ಪ್ರಭಾವವನ್ನು ತಡೆಗಟ್ಟುವ ಉದ್ದೇಶದಿಂದ ಇಲ್ಲಿನ ‘ಇದಾರ ಅದಾಬ್-ಎ-ಅತ್ಫಾಲ್’ ಸಂಸ್ಥೆಯು ‘ಯಮಾನಿ ಲ್ಯಾಪ್ಟಾಪ್’ ಎಂಬ ವಿಶೇಷ
ಕಟ್ ಕನ್ವರ್ಷನ್ನಲ್ಲಿ 500 ಅರ್ಜಿಗೆ ಏಕವಿನ್ಯಾಸ ನಕ್ಷೆಗೆ ಅವಕಾಶ
ಅಪೂರ್ವ ಜೀರ್ಣಕ್ರಿಯೆಯ ಶೈಲಿಯಿಂದಾಗಿ ಈ ರಣಹದ್ದು ಇತರ ಬೇಟೆಗಾರರಿಗೆ ತ್ಯಾಜ್ಯವಾಗಿರುವ ವಸ್ತುವನ್ನು ನುಂಗಿ ಆಹಾರವಾಗಿ ಬದಲಿಸಲು ಸಾಧ್ಯವಾಗಿದೆ. ನಾಯಿಗಳನ್ನು ಹೊರತುಪಡಿಸಿ ಇನ್ಯಾವುದೇ ಪ್ರಾಣಿ-ಪಕ್ಷಿಗಳು ಆಹಾರದಲ್ಲಿ ಮೂ
2022ರಲ್ಲಿ ಚಿತ್ರೀಕರಣ ಆರಂಭಿಸಿದ್ದ ಸಿನಿಮಾ ಅನೇಕ ಅಡೆತಡೆಗಳನ್ನು ದಾಟಿ ಫೆಬ್ರವರಿ 27ರಂದು ತೆರೆ ಮೇಲೆ ಬರುತ್ತಿದೆ. ಸತೀಶ್ ನೀನಾಸಾಂ ಮತ್ತು ಸಪ್ತಮಿ ಗೌಡ ಮುಖ್ಯಭೂಮಿಕೆಯಲ್ಲಿರುವ ಫೆಬ್ರವರಿ 27 ರಂದು ಬಿಡುಗಡೆಯಾಗಲಿರುವ ‘ದಿ ರೈ
ಹೈದರಾಬಾದ್: ಇತ್ತೀಚೆಗೆ ನಡೆದ ಕರೀಂನಗರ ನಗರ ಪಾಲಿಕೆ ಚುನಾವಣೆಯಲ್ಲಿ ಏಕೈಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಬಿಜೆಪಿ, ಪಕ್ಷೇತರ ಸದಸ್ಯರ ಬೆಂಬಲದೊಂದಿಗೆ ಕರೀಂನಗರ ಮೇಯರ್ ಹುದ್ದೆಯನ್ನು ತನ್ನ ಪಾಲಾಗಿಸಿಕೊಳ್ಳುವಲ್ಲಿ
ಕಲಬುರಗಿ: ನಗರದ ಆಳಂದ ಚೆಕ್ಪೋಸ್ಟ್ ಸಮೀಪದಲ್ಲಿರುವ ರಾಮತೀರ್ಥ ಮಂದಿರದ ಗರ್ಭಗುಡಿಯ ಶಿವಲಿಂಗಕ್ಕೆ ಮುಸ್ಲಿಮರು ಪುಷ್ಪಾಲಂಕಾರ ಮಾಡಿರುವುದನ್ನು ವಿರೋಧಿಸಿ ಹಿಂದೂ ಜಾಗೃತಿ ಸೇನೆ ಮುಖಂಡರು ಕ್ಷೀರಾಭಿಷೇಕ, ಜಲಾಭಿಷೇಕ, ಗೋಮೂತ
ಜೆರುಸಲೇಂ: ಆಕ್ರಮಿತ ಪಶ್ಚಿಮದಂಡೆಯ ಮೇಲೆ ಇಸ್ರೇಲ್ನ ನಿಯಂತ್ರಣವನ್ನು ಬಿಗಿಗೊಳಿಸುವ ಕ್ರಮಗಳನ್ನು ಅನುಮೋದಿಸಿದ್ದು ಇದು ವಸಾಹತುಗಾರರಿಗೆ ಭೂಮಿಯನ್ನು ಖರೀದಿಸಲು ಸುಲಭಗೊಳಿಸುತ್ತದೆ. ಇದು ವಾಸ್ತವಿಕ ಸಂಯೋಜನೆಯ ಕ್ರಮ ಎಂದ
ಕಲಬುರಗಿ, ಫೆ.16: ಸ್ಥಳೀಯ ಹಾಗೂ ವಿರಳ ಪಕ್ಷಿಗಳ ಮಾಹಿತಿ ಸಂಗ್ರಹಿಸುವ ನಿಟ್ಟಿನಲ್ಲಿ ಇದೇ ಮೊದಲ ಬಾರಿಗೆ ಗ್ರೇಟ್ ಬ್ಯಾಕ್ ಯಾರ್ಡ್ ಬರ್ಡ್ ಕೌಂಟ್ ಕಾರ್ಯಕ್ರಮವನ್ನು ಸೋಮವಾರ ನಗರದ ಹೊರವಲಯದ ಬುದ್ಧ ವಿಹಾರ ಹಾಗೂ ಗುಲ್ಬರ್ಗಾ ವಿವಿ
ಲಂಡನ್: ಆನ್ಲೈನ್ನಲ್ಲಿ ಮಕ್ಕಳ ಸುರಕ್ಷತೆಯನ್ನು ಬಲಪಡಿಸಲು ಟೆಕ್ ಫ್ಲ್ಯಾಟ್ಫಾರ್ಮ್ಗಳು ಹಾನಿಕಾರಕ ವಿಷಯಗಳಿಗೆ ಸಂಪೂರ್ಣ ಜವಾಬ್ದಾರರಾಗಿರುವುದನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾದ ಕ್ರಮಗಳ ಪ್ಯಾಕೇಜ್ ಅನ್
ಖಲಂದರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ
ವಾಷಿಂಗ್ಟನ್: ಒಂದು ವೇಳೆ ಅಮೆರಿಕ ಮತ್ತು ಇರಾನ್ ನಡುವಿನ ಪರಮಾಣು ಮಾತುಕತೆ ವಿಫಲವಾದರೆ ಇರಾನ್ನ ಬ್ಯಾಲಿಸ್ಟಿಕ್ ಕ್ಷಿಪಣಿ ಯೋಜನೆಯ ಮೇಲಿನ ಇಸ್ರೇಲ್ ದಾಳಿಯನ್ನು ಬೆಂಬಲಿಸುವುದಾಗಿ ಕಳೆದ ಡಿಸೆಂಬರ್ ನಲ್ಲಿ ಇಸ್ರೇಲ್ ಪ್ರಧಾನ
ಪಲ್ಲೆಕೆಲೆ : ಆರಂಭಿಕ ಬ್ಯಾಟರ್ ಪಥುಮ್ ನಿಸ್ಸಾಂಕ(ಔಟಾಗದೆ 100, 52 ಎಸೆತ, 10 ಬೌಂಡರಿ, 5 ಸಿಕ್ಸರ್)ಶತಕ ಹಾಗೂ ಕುಸಾಲ್ ಮೆಂಡಿಸ್ ಅರ್ಧಶತಕದ(51 ರನ್, 38 ಎಸೆತ, 6 ಬೌಂಡರಿ,1 ಸಿಕ್ಸರ್)ಸಹಾಯದಿಂದ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ‘ಬಿ’ಗುಂಪಿನ 30
ಪತ್ರಕರ್ತರು ಸಮಾಜದ ಹಾಗೂ ಸರ್ಕಾರದ ಎರೆಡು ಕಣ್ಣುಗಳು: ಸಲೀಂ ಅಹ್ಮದ್
ಟೆಹ್ರಾನ್: ಅಮೆರಿಕ ಮತ್ತು ಇರಾನ್ ನಡುವೆ ಉದ್ವಿಗ್ನತೆ ಹೆಚ್ಚಿರುವಂತೆಯೇ ವಿಶ್ವದ ಅತ್ಯಂತ ಆಯಕಟ್ಟಿನ ಪ್ರಮುಖ ಜಲಮಾರ್ಗಗಳಲ್ಲಿ ಒಂದಾದ ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ನ ಇಸ್ಲಾಮಿಕ್ ರೆವೊಲ್ಯುಷನರಿ ಗಾಡ್ರ್ಸ್ ಕಾರ್ಪ್(ಐ
ಧಾರ್(ಮಧ್ಯಪ್ರದೇಶ): ಇಲ್ಲಿನ ಬುಡಕಟ್ಟು ಪ್ರದೇಶದಲ್ಲಿ ನಡೆದ ಸಂತಾನ ಶಕ್ತಿ ಹರಣ ಶಸ್ತ್ರಚಿಕಿತ್ಸಾ ಶಿಬಿರದಲ್ಲಿ ಮೂಲ ಭೂತ ಸೌರ್ಕರ್ಯಗಳಿಲ್ಲದೆ 175ಕ್ಕೂ ಅಧಿಕ ಮಹಿಳೆಯರಿಗೆ ಒಂದೇ ದಿನದಲ್ಲಿ ಸಂತಾನ ಶಕ್ತಿ ಹರಣ ಶಸ್ತ್ರ ಚಿಕಿತ್
ಹೊಸದಿಲ್ಲಿ: ಪುರುಷರ ಟಿ20 ಕ್ರಿಕೆಟ್ನಲ್ಲಿ 700 ವಿಕೆಟ್ಗಳನ್ನು ಪಡೆದ ಮೊದಲ ಬೌಲರ್ ಆಗಿ ಅಫ್ಘಾನಿಸ್ತಾನ ತಂಡದ ನಾಯಕ ರಶೀದ್ ಖಾನ್ ಸೋಮವಾರ ಕ್ರಿಕೆಟ್ ಇತಿಹಾಸಕ್ಕೆ ಸೇರ್ಪಡೆಗೊಂಡಿದ್ದಾರೆ. ಹೊಸದಿಲ್ಲಿಯ ಅರುಣ್ ಜೇಟ್ಲಿ ಸ್ಟೇಡ
ಹೊಸದಿಲ್ಲಿ: ‘ಧುರಂಧರ್’ ಚಿತ್ರದಲ್ಲಿ ತಮ್ಮ ತಂದೆ ಹಾಗೂ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರನ್ನು ಹಾಗೂ ತನ್ನನ್ನು ನಕಲಿ ಕರೆನ್ಸಿ ಒಪ್ಪಂದಕ್ಕೆ ಸಂಪರ್ಕಿಸಲಾಗಿದೆ ಎಂಬ ಆರೋಪಗಳ ಕುರಿತು ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ
ಮಂಗಳೂರು: ಆರ್ ಎಸ್ ಎಸ್ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ನೀಡಿದ ಹೇಳಿಕೆಯನ್ನು ಖಂಡಿಸುವುದಾಗಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಅಧ್ಯಕ್ಷ ಸತೀಶ್ ಕುಂಪಲ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ. ಸಚಿವ ಪ್ರೀಯಾಂಕ
ಬೆಂಗಳೂರು : ರಾಜ್ಯ ಸರಕಾರವು ಆರೋಗ್ಯ ಕವಚ ಸೇವೆಯಡಿಯಲ್ಲಿ ನೇಮಕಗೊಳ್ಳಲಿರುವ ತುರ್ತು ವೈದ್ಯಕೀಯ ತಂತ್ರಜ್ಞ(ಇಎಂಟಿಎಸ್) ಹಾಗೂ ಪೈಲೆಟ್ಗಳಿಗೆ ಅನುಭವ ಬೋನಸ್ ಹಾಗೂ ಪ್ರೋ ತ್ಸಾಹ ಧನವನ್ನು ನೀಡಲಾಗುವುದು ಎಂದು ಆದೇಶ ಹೊರಡಿಸಿದ
ಬೆಂಗಳೂರು : ರಾಜ್ಯ ಸರಕಾರವು ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಪ್ರಜಾ ಸೌಧ ಕಟ್ಟಡದ ಮೂರನೇ ಮಹಡಿಯಲ್ಲಿ ನೂತನವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಹಾಗೂ ಇಲಾಖೆಗೆ ಸಂಬಂಧಿಸಿದ ಇತರ ಕಚೇರಿಗಳನ್ನು ನಿರ್ಮಿಸ
ಕೊಣಾಜೆ: ಕಂಬಳಪದವು ಬಳಿ ಸ್ಕೂಟರೊಂದು ರಸ್ತೆಯ ಬದಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಢಿಕ್ಕಿ ಹೊಡೆದು ಪರಾರಿಯಾದ ಘಟನೆ ರವಿವಾರ ಸಂಭವಿಸಿದ್ದು, ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿ ಯಾಗದೆ ಆಸ್ಪತ್ರೆಯಲ
ಬೆಂಗಳೂರು : ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದಿದ್ದ ದುಷ್ಕರ್ಮಿಗಳ ವಿರುದ್ಧ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಪೊಲೀಸ್ ಆಯುಕ್ತರ ಹೆಸರ
ಕಾಪು, ಫೆ.16: ಕಟಪಾಡಿ ಜಂಕ್ಷನ್ ಬಳಿ ಈಗಾಗಲೇ ಓವರ್ ಪಾಸ್ ಕಾಮಗಾರಿ ಆರಂಭವಾಗಿ ಕಾಮಗಾರಿ ಭರದಿಂದ ಸಾಗುತ್ತಿದ್ದು ಸ್ಥಳಕ್ಕೆ ಇಂದು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು. ಮಾರ್ಚ
ವಿಡಿಯೋ ವೈರಲ್
ಮಂಗಳೂರು: ಬ್ಯಾರಿ ಭಾಷೆಯಲ್ಲಿ ಪ್ರಕಟವಾಗುತ್ತಿರುವ ಮಾಸಿಕ 'ಬ್ಯಾರಿವಾರ್ತೆ' ತನ್ನ ದಶಮಾನೋತ್ಸವ ಸಂಭ್ರಮ ಆಚರಿಸುತ್ತಿದ್ದು, ಈ ಸಂದರ್ಭ 5 ಬ್ಯಾರಿ ಸಾಹಿತಿಗಳಿಗೆ ಗೌರವ ಪ್ರಶಸ್ತಿಯನ್ನು ಪ್ರಕಟಿಸಿದೆ. ಬ್ಯಾರಿ ವಾರ್ತೆಯಲ್ಲಿ ಕ
ಬೆಂಗಳೂರು : ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್ಡಿಒ)ಯು ಭಾರತದ ಕಾರ್ಯತಂತ್ರ ಸಾಮಥ್ರ್ಯದ ಭದ್ರ ಬುನಾದಿಯಾಗಿದೆ. ವೇಗವಾಗಿ ವಿಕಸನಗೊಳ್ಳುತ್ತಿರುವ ಭೌಗೋಳಿಕ ರಾಜಕೀಯ ಆಯಾಮದಲ್ಲಿ ಏರೋ ಎಂಜಿನ್ ತಂತ್ರಜ್ಞಾನದ
ಹೊಸಪೇಟೆ: ನಗರದ ಶ್ರೀ ಚೈತನ್ಯ ಟೆಕ್ನೋ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿ ಸುಶ್ರಾವ್ಯ ಅವರು ಫೆಬ್ರವರಿ 8ರಂದು ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದ 8ನೇ ರಾಜ್ಯ ಮಟ್ಟದ ಓಪನ್ ಕರಾಟೆ ಸ್ಪರ್ಧೆಯಲ್ಲಿ ಗಮನಾರ್ಹ ಸಾಧನೆ ಮಾಡಿದ್
ಕುಕನೂರು: ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿರುವ 110/11 ಕೆವಿ ವಿದ್ಯುತ್ ಉಪಕೇಂದ್ರದ ಎದುರು ಭೈರನಾಯಕನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ರೈತರ ಪಂಪ್ಸೆಟ್ಗಳಿಗೆ ಬೆಳಿಗ
ಮಣಿಪಾಲ, ಫೆ.16: ಪೊಲೀಸರು ಕಾರಿನ ಚಕ್ರಗಳಿಗೆ ಹಾಕಲಾದ ವೀಲ್ ಲಾಕ್ಗಳನ್ನು ಚಾಲಕ ಕಳವು ಮಾಡಿದ್ದಾನೆ ಎನ್ನಲಾದ ಘಟನೆ ಮಣಿಪಾಲ ಸಿಂಡಿಕೇಟ್ ಸರ್ಕಲ್ ಬಳಿ ಫೆ.16ರಂದು ನಸುಕಿನ ವೇಳೆ ನಡೆದಿದೆ. ಪೊಲೀಸರು ಕಾರೊಂದನ್ನು ತಡೆದು ತಪಾಸಣೆ ಮ
ಕೋಲ್ಕತಾ: ಸರ್ವಾಂಗೀಣ ಪ್ರದರ್ಶನ ನೀಡಿದ ವಿಲ್ ಜಾಕ್ಸ್ (ಔಟಾಗದೆ 53, 1/34)ಸಹಾಯದಿಂದ ಇಟಲಿ ಕ್ರಿಕೆಟ್ ತಂಡವನ್ನು 24 ರನ್ಗಳ ಅಂತರದಿಂದ ಮಣಿಸಿರುವ ಇಂಗ್ಲೆಂಡ್ ಕ್ರಿಕೆಟ್ ತಂಡವು ಐಸಿಸಿ ಪುರುಷರ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಸೂಪರ
ಕಾರ್ಕಳ, ಫೆ.16: ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸಹಸವಾರೆ ಯೊಬ್ಬರು ಮೃತಪಟ್ಟ ಘಟನೆ ಕುಕ್ಕುಂದೂರು ಗ್ರಾಮದ ಜಯಂತಿನಗರ ಹಿಂದೂ ರುದ್ರಭೂಮಿಯ ಬಳಿ ಫೆ.16ರಂದು ಸಂಜೆ ವೇಳೆ ನಡೆದಿದೆ. ಮೃತರನ್ನು ಕುಕ್ಕಂದೂರು ಪರಪು ನಾಗನಕಟ್ಟೆ ಬಳಿ
'ಪವನ್ ಖೇರಾ ಕೈಗೊಂಬೆ' ಎಂದ ಕಾಂಗ್ರೆಸ್ ನಾಯಕ
ಪಡುಬಿದ್ರಿ, ಫೆ.16: ಪಡುಬಿದ್ರೆ ಪೇಟೆಯಲ್ಲಿ ಫೆ.15ರಂದು ಸಂಜೆ ವೇಳೆ ಮಟ್ಕಾ ಜುಗಾರಿ ಆಟ ನಡೆಸುತ್ತಿದ್ದ ಚೇತನ್ ಕುಮಾರ್, ದಿವಾಕರ ಹಾಗೂ ಮನೋಜ್ ಕೋಟ್ಯಾನ್ ಎಂಬವರನ್ನು ಪಡುಬಿದ್ರೆ ಪೊಲೀಸರು 10320 ರೂ. ನಗದು ಸಹಿತ ವಶಕ್ಕೆ ಪಡೆದುಕೊಂಡಿ
ಸುರಪುರ: ದೇವರ ಗಂಗಾ ಸ್ನಾನದ ಅಂಗವಾಗಿ ಕೃಷ್ಣಾ ನದಿಗೆ ತೆರಳಿದ್ದ ವೇಳೆ ಈಜಾಡಲು ಹೋಗಿ 17 ವರ್ಷದ ಬಾಲಕನೊರ್ವ ಮೃತಪಟ್ಟಿರುವ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ಪಟ್ಟಣದ ಗಡೆದುರ್ಗಮ್ಮ ದೇವಿಯ ಜಾತ್ರೆಯ ನಿಮಿತ್ತ ನೂರಾರು ಭಕ್ತರು
ನಾಶಿಕ್: ಏಳು ಮಂದಿ ದುಷ್ಕರ್ಮಿಗಳು ತನ್ನನ್ನು ಅಪಹರಿಸಿ, ತನ್ನ ಮೇಲೆ ಹಲ್ಲೆ ನಡೆಸಿ, ನಗದನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ನಿಂದ 400 ಕೋಟಿ ರೂ. ಹಣವನ್ನು ದರೋಡೆ ಮಾಡಿದ್ದಾರೆ ಎಂದು ಟ್ರಕ್ ಚಾಲಕನೊಬ್ಬ ನೀಡಿದ್ದ ದೂರು ಸುಳ್ಳಾಗಿ
50 ಕಾರ್ಮಿಕರಿಗೆ ಸುರಕ್ಷತಾ ಕಿಟ್ ವಿತರಣೆ
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ವಿಚಾರ ಸಂಕಿರಣ
ವಿಜಯನಗರ: ಜಿಲ್ಲೆಯ ಐತಿಹಾಸಿಕ ಹಂಪಿ ಉತ್ಸವದ ಎರಡನೇ ದಿನದ ಸಂಭ್ರಮದ ನಡುವೆ ಹಂಪಿ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷಗೊಂಡ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶನಿವಾರ ರಾತ್ರಿ ಸುಮಾರು 12.30ರ ಸುಮಾರಿಗೆ ವಿರೂಪಾಕ್ಷ ದೇವಸ್ಥಾನ
ಹೊಸದಿಲ್ಲಿ: ಆಸ್ಟ್ರೇಲಿಯ ಕ್ರಿಕೆಟ್ ತಂಡಕ್ಕೆ ವೇಗದ ಬೌಲರ್ ಜೋಶ್ ಹೇಝಲ್ವುಡ್ ಬದಲಿಗೆ ಸ್ಟಾರ್ ಬ್ಯಾಟರ್ ಸ್ಟೀವ್ ಸ್ಮಿತ್ ಸೇರ್ಪಡೆಗೆ ಐಸಿಸಿ ಪುರುಷರ ಟಿ-20 ವಿಶ್ವಕಪ್ನ ಈವೆಂಟ್ ಟೆಕ್ನಿಕಲ್ ಕಮಿಟಿ ಸೋಮವಾರ ಅನುಮೋದನೆ ನೀಡ
ಅಝ್ಮತುಲ್ಲಾ ಉಮರ್ಝೈ ಆಲ್ರೌಂಡ್ ಆಟ
ಮೂಡುಬಿದಿರೆ: ಕಂದಾಯ ಅಧಿಕಾರಿಗಳ ಕತ೯ವ್ಯಕ್ಕೆ ಅಡ್ಡಿ, ವಿಷದ ಬಾಟಲಿ ಹಿಡಿದುಕೊಂಡು ಆತ್ಮಹತ್ಯೆ ಮಾಡುವುದಾಗಿ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಕಿಸಾನ್ ಸಂಘದ ಕಾರ್ಯಕರ್ತ, ಸ್ಟೆರ್ ಲೈಟ್ ಕಂಪನಿ ವಿರುದ

29 C