ಅರ್ಹ ವಿದ್ಯಾರ್ಥಿನಿಯರಿಗೆ ಮೂರು ವರ್ಷಗಳ ಕಾಲ ವಾರ್ಷಿಕ 60,000 ರೂ. ಆರ್ಥಿಕ ನೆರವು; ಅರ್ಜಿ ಸಲ್ಲಿಸುವುದು ಹೇಗೆ?
ಕಲಬುರಗಿ: ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ದೇಶಗಳಲ್ಲಿ ಯುದ್ಧ ಸಂಭವಿಸಿ ಅಪಾರ ಸಾವು-ನೋವು ಉಂಟಾಗಿರುವ ಹಿನ್ನೆಲೆಯಲ್ಲಿ ಸಹಾಯ ಅಗತ್ಯವಿರುವವರು ಸರ್ಕಾರದ ಸಹಾಯವಾಣಿ ಸಂಖ್ಯೆಗಳನ್ನೂ ಸಂಪರ್ಕಿಸಬೇಕು ಎಂದು ಜಿಲ್ಲಾಧಿಕಾರಿ ಬಿ. ಫೌ
ಮೊದಲನೇ ಹಂತವಾಗಿ 178 ಮನೆಗಳನ್ನು ಹಸ್ತಾಂತರಿಸಿದ ಕೇರಳ ಸರಕಾರ
ತೆಹ್ರಾನ್: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿ ಮತ್ತು ಇಸ್ರೇಲ್ ವಾಯುಪಡೆಯ ಕಮಾಂಡರ್ ಅವರ ಪ್ರಧಾನ ಕಚೇರಿಯನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ದಾಳಿ ನಡೆಸಲಾಗಿದೆ ಎಂದು ಇರಾನ್ ನ ಇಸ್ಲಾಮಿಕ್ ರೆವಲ್ಯೂಷನರ
ಕಲಬುರಗಿ: ಇತ್ತೀಚೆಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಲೋಕಾರ್ಪಣೆಗೊಂಡಿದ್ದ ಪ್ರಬುದ್ಧ ಅಕಾಡೆಮಿಯ ಕಟ್ಟಡವೊಂದರ ಮೇಲ್ಛಾವಣಿ ಕುಸಿದು ಬಿದ್
ಮಂಗಳೂರು, ಮಾ.2: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಾ.3ರಂದು ದುಬೈ, ದೋಹ, ದಮ್ಮಾಮ್, ಖತರ್, ಅಬುಧಾಬಿಗೆ ಹೊರಡಬೇಕಿದ್ದ ವಿಮಾನ ಸಂಚಾರವನ್ನು ರದ್ದುಪಡಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ. ಇಸ್ರೇಲ್-ಅಮೇರಿಕಾ ದಾಳಿ
ಬಸವಕಲ್ಯಾಣ : ಲಿಂಗಾಯತರೆಲ್ಲ ಶೂದ್ರರಾಗಿದ್ದು, ಬಸವಣ್ಣನವರು ಲಿಂಗಾಯತ ಧರ್ಮ ನೀಡಿ ನಮ್ಮನ್ನೆಲ್ಲ ಈ ಸಮಾಜಕ್ಕೆ ತಂದಿದ್ದಾರೆ. ನಾವೆಲ್ಲರೂ ದಲಿತ ವರ್ಗದಿಂದ ಲಿಂಗಾಯತರಾಗಿದ್ದೇವೆ ಎನ್ನುವ ಮನೋಭಾವನೆ ಇದ್ದರೆ ಮಾತ್ರ ಈ ಲಿಂಗಾ
ವಿಕಿರಣ ಸೋರಿಕೆಯ ಅಪಾಯದ ಗಂಭೀರ ಎಚ್ಚರಿಕೆ ನೀಡಿದ IAEA
ವಾಷಿಂಗ್ಟನ್: ಇರಾನ್ ಮೊದಲು ಅಮೆರಿಕದ ಪಡೆಗಳ ಮೇಲೆ ದಾಳಿ ನಡೆಸಲು ಯೋಜಿಸಿದೆ ಎಂಬ ಯಾವುದೇ ಖಚಿತ ಗುಪ್ತಚರ ಮಾಹಿತಿ ಲಭ್ಯವಿರಲಿಲ್ಲ ಎಂದು ಟ್ರಂಪ್ ಆಡಳಿತದ ಹಿರಿಯ ಅಧಿಕಾರಿಗಳು ಸಂಸತ್ತಿನಲ್ಲಿ (ಅಮೆಕಾದ ಕಾಂಗ್ರೆಸ್) ಮುಚ್ಚಿದ
ರಾಯಚೂರು: ರಾಜ್ಯ ಸಚಿವ ಸಂಪುಟ ಅನುಮೋದಿಸಿರುವ 56,432 ಹುದ್ದೆಗಳ ಭರ್ತಿಗೆ ಕೂಡಲೇ ಅಧಿಸೂಚನೆ ಹೊರಡಿಸಬೇಕು ಎಂದು ಒತ್ತಾಯಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯಿಂದ ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಸೋಮವಾರ ಧರಣಿ ನಡ
ಕರಿದ ಪದಾರ್ಥಗಳಿಂದ ಉಳಿದ ಎಣ್ಣೆಯನ್ನು ಮತ್ತೆ ಬಿಸಿ ಮಾಡುವುದು ಅಗ್ಗದ ಆಯ್ಕೆಯಂತೆ ಕಾಣಿಸಿದರೂ ಅಪಾಯಕಾರಿ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಭಾರತೀಯ ಅಡುಗೆಮನೆಗಳಲ್ಲಿ ಒಮ್ಮೆ ಕರಿಯಲು ಬಳಸಿದ ಎಣ್ಣೆಯನ್ನು ಮರುಬಳಕೆ
ಮೈಸೂರು: ಹಳೇ ದ್ವೇಷಯ ಕಾರಣ ಪಿಯು ಕಾಲೇಜು ವಿದ್ಯಾರ್ಥಿನಿಯ ಮೇಲೆ ಸೋದರ ಮಾವ ಹಲ್ಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಪಾಳ್ಯ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ. ಪೂರ್ಣಿಮಾ ಹಲ್ಲೆಗೆ ಒಳಗಾದ ವಿದ್ಯಾ
ಖತರ್, ಯುಎಇ, ಕುವೈತ್ ನಲ್ಲಿ ಸ್ಫೋಟಗಳ ವರದಿ; ಗಲ್ಫ್ ಪ್ರದೇಶದಲ್ಲಿ ಭೀತಿ
ಶಿವಮೊಗ್ಗ: ದಶಕಗಳ ಕಾಲದ ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಹಾಗೂ ಅರಣ್ಯ ಭೂಮಿ ಸಾಗುವಳಿದಾರರ ಬೇಡಿಕೆಗಳಿಗೆ ಶಾಶ್ವತ ಪರಿಹಾರ ಒದಗಿಸುವಂತೆ ಒತ್ತಾಯಿಸಿ ಮಲೆನಾಡು ರೈತ ಹೋರಾಟ ಸಮಿತಿಯ ವತಿಯಿಂದ ಸೋಮವಾರ ಸಿಗಂದೂರು ಸೇತುವ
ಇದು ಆಘಾತಕಾರಿ ಘಟನೆ: ಪೈಲಟ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ ಜಯ್ ಪವಾರ್
‘ಗ್ಲೋಬಲ್ ಮೈಂಡ್ ಹೆಲ್ತ್ 2025’ ವರದಿಯಲ್ಲಿ ಏನಿದೆ?
ಕಾರವಾರ: ನಗರದ ಜಿಪಂ ಕಚೇರಿಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ(ಕೆಡಿಪಿ)ಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಮತ್ತು ಸ್ವಪಕ್ಷೀಯ ಶಾಸಕ ಸತೀಶ್ ಸೈಲ್ ಮಧ್ಯೆ ಭಿನ್ನಾಭಿಪ್ರಾಯ, ಆರೋಗ್ಯ ಇಲಾಖೆಯ ಚರ್ಚೆಯ ಸ
ಲಕ್ನೊ: ಶಿಥಿಲಗೊಂಡ ಶಾಲಾ ಬಸ್ ನ ಅಡಿಭಾಗ ಕುಸಿದು ಬಿದ್ದು, ಎಂಟು ವರ್ಷದ ವಿದ್ಯಾರ್ಥಿನಿಯೊಬ್ಬಳು ಬಸ್ ನ ಹಿಂಬದಿಯ ಚಕ್ರಗಳಿಗೆ ಸಿಲುಕಿ ಮೃತಪಟ್ಟ ಘಟನೆ ಕಸ್ಗಂಜ್ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕಿಯನ್ನು
ಖ್ಯಾತ ಅನಿವಾಸಿ ಉದ್ಯಮಿ ಡಾ.ರೊನಾಲ್ಡ್ ಕೊಲಾಸೋ ನೇತೃತ್ವದಲ್ಲಿ ಆನ್ ಲೈನ್ ಸಭೆ
ಕಲಬುರಗಿ: ಐವರು ಅಪ್ರಾಪ್ತ ಶಾಲಾ ಬಾಲಕಿಯರಿಗೆ ಅನುಚಿತವಾಗಿ ಸ್ಪರ್ಶಿಸಿರುವುದಾಗಿ ಪೋಷಕರು ನೀಡಿರುವ ದೂರನ್ನು ಆಧರಿಸಿ ಖಾಸಗಿ ಶಾಲೆಯ ಸಿಬ್ಬಂದಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿರುವ ಘಟನೆ ನಡೆದಿದೆ. ನಗರದ ಖಾಸಗಿ ಶಾಲೆಯ
ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಕಚ್ಚಾ ತೈಲ ಬೆಲೆಯಲ್ಲಿ 9.7% ಏರಿಕೆ
ಭಟ್ಕಳ, ಮಾ.1: ಯಾವುದೇ ಒಂದು ಊರಿಗೆ ಹೋದಾಗ ಅಲ್ಲಿನ ಒಂದು ನಿರ್ದಿಷ್ಟ ಜಾಗ ಆ ಊರಿನ ಅಸ್ಮಿತೆಯಾಗಿರುತ್ತದೆ. ಭಟ್ಕಳದ ಮಟ್ಟಿಗೆ ಅಂತಹ ಒಂದು ಭಾವನಾತ್ಮಕ ಗುರುತು ಎಂದರೆ ಅದು ‘ಶಂಸುದ್ದೀನ್ ಸರ್ಕಲ್’. ರಾಷ್ಟ್ರೀಯ ಹೆದ್ದಾರಿ 66ರ ಅಗಲ
ವಿಶ್ವವು ನಿರ್ಲಕ್ಷಿಸಲು ಸಾಧ್ಯವಾಗದ ರೀತಿಯಲ್ಲಿ ಭಾರತವು ಜಾಗತಿಕ ವೇದಿಕೆಯ ಮೇಲೆ ತನ್ನ ಪ್ರಭಾವ ಬೀರಿದೆ. 16ನೇ ಭಾರತ-ಇಯು ಶೃಂಗಸಭೆಯಲ್ಲಿ, ಭಾರತ-ಐರೋಪ್ಯ ಒಕ್ಕೂಟದ ಮುಕ್ತ ವ್ಯಾಪಾರ ಒಪ್ಪಂದ (ಎಫ್ ಟಿ ಎ) ವು ಅಧಿಕೃತವಾಗಿ ಮುಕ್ತಾ
ಯುವ ಕಾಂಗ್ರೆಸ್ನ ಪ್ರತಿಭಟನೆಯು ರಾಜಕೀಯ ಭಿನ್ನಾಭಿಪ್ರಾಯದ ಅಭಿವ್ಯಕ್ತಿಯಾಗಿದೆ ಎಂದ ನ್ಯಾಯಾಲಯ
ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿಯು ಜಲಪಾತ, ಕಾಡು ಮತ್ತು ಬೆಟ್ಟಗಳನ್ನು ಒಳಗೊಂಡ ಸುಂದರವಾದ ನೈಸರ್ಗಿಕ ತಾಣ. ಇದು ಪ್ರಕೃತಿ ಪ್ರಿಯರಿಗೆ ಮತ್ತು ಚಾರಣಿಗರಿಗೆ ನೆಚ್ಚಿನ ತಾಣವಾಗಿದೆ. ಕುಂದಾದ್ರಿ ಬೆಟ್ಟವು ತೀರ್ಥಹಳ್ಳಿಯಲ್ಲಿ
ಹಾಂಕಾಂಗ್ನಲ್ಲಿ ಕನ್ನಡ ಡಿಂಡಿಮ ಬಾರಿಸುತ್ತಿರುವ ‘ಕನ್ನಡ ಸಂಘ’
ಬೈರೂತ್: ಲೆಬನಾನ್ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 31 ಜನರು ಮೃತಪಟ್ಟಿದ್ದಾರೆ ಮತ್ತು 149 ಜನರು ಗಾಯಗೊಂಡಿದ್ದಾರೆ ಎಂದು ಲೆಬನಾನ್ ಆರೋಗ್ಯ ಸಚಿವಾಲಯ ತಿಳಿಸಿರುವ ಬಗ್ಗೆ aljazeera.com ವರದಿ ಮಾಡಿದೆ. ಲೆಬನಾನ್ನ ರ
ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದಲ್ಲಿ ತೈಲ ಬೆಲೆ ಏರಿಕೆಯಾಗುವ ಹಿನ್ನೆಲೆಯಲ್ಲಿ ಹಣದುಬ್ಬರ ಆತಂಕದಿಂದ ಹೂಡಿಕೆದಾರರು ಸುರಕ್ಷಿತ ಹೂಡಿಕೆಯತ್ತ ಗಮನಿಸುತ್ತಿರುವ ಕಾರಣ ಅಮೂಲ್ಯ ಲೋಹಗಳ ಬೆಲೆಯಲ್ಲಿ ಏರಿಕೆಯಾಗುತ್ತಿದೆ.
ಸಾಂದರ್ಭಿಕ ಚಿತ್ರ | Photo Credit : freepik ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧ, ಖಮೇನಿ ಸಾವು ಹಾಗೂ ತೈಲ ಬೆಲೆ ಏರಿಕೆಯ ಪರಿಣಾಮ ಸೋಮವಾರ (ಮಾರ್ಚ್ 02) ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ 1000ಕ್ಕೂ ಅಧಿಕ ಅಂಕಗಳ ಭಾರೀ ಕುಸಿತದೊಂದಿಗೆ ವಹಿವಾಟ
ಶಿವಮೊಗ್ಗ: ಎತ್ತಿನಗಾಡಿಯಿಂದ ಬಿದ್ದು ಕೂಲಿ ಕಾರ್ಮಿಕನೋರ್ವ ಮೃತಪಟ್ಟ ಘಟನೆ ಭದ್ರಾವತಿಯಲ್ಲಿ ನಡೆದಿದೆ. ಮೃತರನ್ನು ಭದ್ರಾವತಿ ತಾಲೂಕಿನ ಶರವಣ (53) ಎಂದು ಗುರುತಿಸಲಾಗಿದೆ. ಶರವಣ ರವಿವಾರ ಬೆಳಗ್ಗೆ ಅಡಿಕೆ ಮರವನ್ನು ಕಡಿದು ತಮ್ಮ
ಟೆಹ್ರಾನ್: ಎರಡು ಸುತ್ತಿನ ಅಮೆರಿಕ–ಇಸ್ರೇಲ್ ದಾಳಿಗಳ ನಂತರ ಅಮೆರಿಕದೊಂದಿಗೆ ಮಾತುಕತೆ ನಡೆಸುವ ಪ್ರಶ್ನೆಯೇ ಇಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಅಮೆರಿಕದ ಕೆಲವು ಮಾಧ್ಯಮ ವರದಿಗಳು ಇರಾನ್ ಮಾತುಕತೆಗೆ ಸಿದ್ಧವಿದೆ ಎಂದು ಸೂ
ಕುವೈತ್ : ಅಮೆರಿಕ-ಇರಾನ್ ಯುದ್ಧದ 3ನೇ ದಿನವಾದ ಸೋಮವಾರ ಬೆಳಿಗ್ಗೆ ಕುವೈತ್ ವಾಯುಪ್ರದೇಶದಲ್ಲಿ ಅಮೆರಿಕದ ಎಫ್-15 ಯುದ್ಧ ವಿಮಾನ ಪತನಗೊಂಡಿದೆ ಎಂದು ವರದಿಯಾಗಿದೆ. ಮಧ್ಯಪ್ರಾಚ್ಯದ ಹಲವು ಭಾಗಗಳಲ್ಲಿ ದಾಳಿಗಳು ನಡೆಯುತ್ತಿರುವ ನಡು
ಪುದುಚೇರಿ: ಕಾಂಗ್ರೆಸ್ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಪುದುಚೇರಿಯಲ್ಲಿ ರಾಜಕೀಯ ಅಸ್ಥಿರತೆ, ಭ್ರಷ್ಟಾಚಾರ ಮನೆಮಾಡಿದ್ದು, ಈ ಕೇಂದ್ರಾಡಳಿತ ಪ್ರದೇಶ ದಿಲ್ಲಿಯ ಒಂದು ಕುಟುಂಬದ ಪಾಲಿಗೆ ಎಟಿಎಂ
ಬಾಗಲಕೋಟೆ : ಆರೆಸ್ಸೆಸ್ ನ ನೂರು ವರ್ಷಾಚರಣೆ ಹಿನ್ನಲೆಯಲ್ಲಿ ಆಯೋಜಿಸಿದ ಹಿಂದೂ ಸಮ್ಮೇಳನ ಅಂಗವಾಗಿ ಬಾಗಲಕೋಟೆ ನಗರದಲ್ಲಿ ಶೋಭಾಯಾತ್ರೆ ನಡೆಯಿತು. ನಗರದ ವೆಂಕಟಪೇಟೆಯಿಂದ ಪ್ರಾರಂಭವಾದ ಮೆರವಣಿಗೆ ಕಿಲ್ಲಾದ ಅಂಬಾಭವಾನಿ ದೇವಾಲ
ಸಿಂಧನೂರು, ಮಾ. 2: ಸಾರ್ವಭೌಮ ರಾಷ್ಟ್ರ ಇರಾನ್ ಮೇಲೆ ಸಾಮ್ರಾಜ್ಯಶಾಹಿ ಅಮೆರಿಕಾ ಮತ್ತು ಇಸ್ರೇಲ್ ದೇಶಗಳು ಜಂಟಿ ಬಾಂಬ್ ದಾಳಿ ನಡೆಸುತ್ತಿರುವುದು ಪೈಶಾಚಿಕ ಕೃತ್ಯವಾಗಿದೆ. ಅಮೆರಿಕಾ ಈ ಕೂಡಲೇ ದಾಳಿಯನ್ನು ನಿಲ್ಲಿಸಬೇಕು; ವಿಶ್ವಸ
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತು ಇರಾನ್ ದಾಳಿ ಹಿನ್ನೆಲೆ ದುಬೈ ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡಿದ್ದ ಒಲಿಂಪಿಕ್ ಪದಕ ವಿಜೇತೆ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಭಯಾನಕ ಅನುಭವವನ್ನು ಹಂಚಿಕೊಂಡಿದ
ಬಾಗಲಕೋಟೆಯ ಘಟನೆಯ ಬಗ್ಗೆ ಪೊಲೀಸರು ತನಿಖೆ ನಡೆಸಿ ಯಾರೇ ತಪ್ಪಿತಸ್ಥರಾಗಿರಲಿ ಅವರ ಮೇಲೆ ಕಾನೂನು ಕ್ರಮವನ್ನು ಕೈಗೊಳ್ಳಲು ಯಾರ ಅಭ್ಯಂತರವೂ ಇಲ್ಲ. ಕಾಂಗ್ರೆಸ್ ಶಾಸಕ ಮೇಟಿಯವರ ನಿಧನದಿಂದ ತೆರವಾದ ಬಾಗಲಕೋಟೆ ವಿಧಾನಸಭಾ ಚುನಾವ
ಲೆಬನಾನ್ : ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತಷ್ಟು ಉಲ್ಬಣಗೊಂಡಿದ್ದು, ದಕ್ಷಿಣ ಲೆಬನಾನ್ನ 3 ಪಟ್ಟಣಗಳ ಮೇಲೆ ಇಸ್ರೇಲ್ ದಾಳಿ ನಡೆಸಿದೆ ಎಂದು Aljazeera ವರದಿ ಮಾಡಿದೆ. ಲೆಬನಾನ್ ರಾಜಧಾನಿ ಬೈರೂತ್, ಹ್ಯಾರಿಸ್, ನಬತಿಯೇಹ್ ಅಲ್-ಫ
ಒಂದೆಡೆ ನಾಯಕತ್ವದ ಬದಲಾವಣೆಯ ಚರ್ಚೆ ನಡೆಯುತ್ತಿದೆ. ಇನ್ನೊಂದೆಡೆ ಸಿದ್ದರಾಮಯ್ಯ ಬಜೆಟ್ ತಯಾರಿ ನಡೆಸುತ್ತಿದ್ದಾರೆ. ರಾಜಕೀಯವಾಗಿ ಮುಸ್ಸಂಜೆಯಲ್ಲಿರುವ ಅವರು ಇಷ್ಟೆತ್ತರಕ್ಕೆ ಬೆಳೆಯಲು ಕಾರಣವಾಗಿದ್ದೇ ಕನ್ನಡ ಕಾವಲು ಸಮಿತ
ಉಡುಪಿ ಜಿಲ್ಲೆಯಲ್ಲಿ ಇದೀಗ ಹೋಳಿ ಹಬ್ಬದ ಸಂಭ್ರಮ. ಈ ಹಬ್ಬದ ಪ್ರಯುಕ್ತ ಇಲ್ಲಿ ವಿಭಿನ್ನ ಸಂಸ್ಕೃತಿಗಳನ್ನು ಆಚರಿಸಲಾಗುತ್ತಿದೆ. ಕರಾವಳಿಯಲ್ಲಿ ಮರಾಠಿ, ಕುಡುಬಿ ಮತ್ತು ಖಾರ್ವಿ ಸಮುದಾಯಗಳು ಹೋಳಿ ಹಬ್ಬ ವನ್ನು ಹೋಳಿ ಕುಣಿತವಾಗಿ
ಅಮೆರಿಕದ ನೆಲೆಯಿದ್ದ ಬಾಗ್ರಾಮ್ ಮೇಲೆ ದಾಳಿ ವಿಫಲ ಎಂದ ತಾಲಿಬಾನ್
ಹೊಸದಿಲ್ಲಿ : ಪ್ರಾದೇಶಿಕ ಉದ್ವಿಗ್ನ ಪರಿಸ್ಥಿತಿಯ ನಡುವೆ ಪ್ರಧಾನಿ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿ ಮಾತುಕತೆ ನಡೆಸಿದ್ದಾರೆ. ಈ ಕುರಿತು ಪ್ರಧಾನಿ ಮೋದಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ
ಕೊಲ್ಕತ್ತಾ: ವಿಶ್ವ ಕ್ರಿಕೆಟ್ ನಲ್ಲಿ ಅತ್ಯಂತ ಸ್ಫೋಟಕ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆ ಹೊಂದಿರುವ ವೆಸ್ಟ್ಇಂಡೀಸ್ ನ ಶಿಮ್ರಾನ್ ಹೆಟ್ಮಿಯರ್ ಟಿ20 ವಿಶ್ವಕಪ್ ನ ಇತಿಹಾಸದಲ್ಲಿ ಹೊಸ ದಾಖಲೆ ಬರೆದಿದ್ದಾರೆ. ಒಂದೇ ಟ20 ವಿಶ್ವಕಪ್ ನಲ
ಮಸೀದಿ, ದೇವಸ್ಥಾನ, ಚರ್ಚ್ಗಳಲ್ಲಿ ಜಾಗೃತಿ ಮೂಡಿಸುತ್ತಿರುವ ಮಂಗಳೂರು ಪೊಲೀಸರು
ಹೊಸದಿಲ್ಲಿ: ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ನಡೆಸಿದ ದಾಳಿ ಹಾಗೂ ಇರಾನ್ ನ ಪ್ರತಿದಾಳಿಯಿಂದ ಮಧ್ಯಪ್ರಾಚ್ಯ ಪ್ರದೇಶ ಪ್ರಕ್ಷುಬ್ಧಗೊಂಡಿದ್ದು, ಪಶ್ಚಿಮ ಏಷ್ಯಾದಲ್ಲಿ ಅಂದರೆ ಯುಎಇನಿಂದ ಹಿಡಿದು ಇಸ್ರೇಲ್ ವರೆಗೂ ವಿಮಾನಯಾ
ಹೊಸದಿಲ್ಲಿ: ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ದಾಳಿ ನಡೆಸಿದ ಬೆನ್ನಲ್ಲೇ ಮಧ್ಯಪ್ರಾಚದ ಮೇಲೆ ಈ ಸಂಘರ್ಷದ ವಿಸ್ತೃತ ಪರಿಣಾಮವಾಗುವ ಭೀತಿಯ ಹಿನ್ನೆಲೆಯಲ್ಲಿ ಮತ್ತು ಜಾಗತಿಕ ಇಂಧನ ಪೂರೈಕೆ ವ್ಯವಸ್ಥೆ ವ್ಯತ್ಯಯವಾಗುವ ಭೀತಿಯ
‘ಎಲ್ಲಾ ಉದ್ದೇಶಗಳು ಸಾಧಿಸುವವರೆಗೆ ಕಾರ್ಯಾಚರಣೆ ನಿಲ್ಲದು'
ವಾಷಿಂಗ್ಟನ್: ಇರಾನ್ ನ ಸರ್ವೋಚ್ಚ ನಾಯಕ ಆಯತುಲ್ಲಾ ಅಲಿ ಖಾಮಿನೈ ಅವರ ಹತ್ಯೆಯ ಬಳಿಕ ಉಂಟಾಗಿರುವ ರಾಜಕೀಯ ಅನಿಶ್ಚಿತತೆಯ ನಡುವೆಯೇ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ನ ಹೊಸ ನಾಯಕತ್ವದೊಂದಿಗೆ ಮಾತುಕತೆಗೆ ಮುಕ್ತರ
ಜೆರುಸಲೆಮ್: ಇರಾನ್ ನಿಂದ ಉಡಾಯಿಸಲಾದ ಕ್ಷಿಪಣಿಗಳು ಜೆರುಸಲೆಮ್ ನಗರದ ಮೇಲೆ ನೇರ ದಾಳಿ ನಡೆಸಿವೆ ಎಂದು Aljazeera ವರದಿ ಮಾಡಿದೆ. ಇರಾನ್ನಿಂದ ಇಸ್ರೇಲ್ ಕಡೆಗೆ ಕ್ಷಿಪಣಿಗಳು ಹಾರಿಸಲ್ಪಟ್ಟಿರುವುದನ್ನು ಇಸ್ರೇಲ್ ಸೇನೆ ಪತ್ತೆಹಚ್
ಟೆಹ್ರಾನ್: ಇರಾನ್ ನಲ್ಲಿ ನಡೆದ ವಾಯುದಾಳಿಯಲ್ಲಿ ದೇಶದ ಏಳು ಹಿರಿಯ ಮಿಲಿಟರಿ ಕಮಾಂಡರ್ ಗಳು ಸಾವನ್ನಪ್ಪಿದ್ದಾರೆ ಎಂದು ತಸ್ನಿಮ್ ಸುದ್ದಿ ಸಂಸ್ಥೆ ವರದಿ ಮಾಡಿದೆ. ದಾಳಿಯಲ್ಲಿ ಉನ್ನತ ಮಟ್ಟದ ಅಧಿಕಾರಿಗಳು ಪ್ರಾಣ ಕಳೆದುಕೊಂಡ
ಅಬುಧಾಬಿ: ಯುನೈಟೆಡ್ ಅರಬ್ ಎಮಿರೇಟ್ಸ್ ನ ಆಂತರಿಕ ಸಚಿವಾಲಯವು ದೇಶದ ಪ್ರಸ್ತುತ ಭದ್ರತಾ ಪರಿಸ್ಥಿತಿ ಸುರಕ್ಷಿತವಾಗಿದ್ದು, ನಿಯಂತ್ರಣದಲ್ಲಿದೆ ಎಂದು ಪ್ರಕಟಿಸಿದೆ. ಈ ಸಂಬಂಧ ಸಾರ್ವಜನಿಕರಿಗೆ ಸಲಹೆ ನೀಡಿರುವ ಸಚಿವಾಲಯ, ಆತಂಕ
ಟೆಹ್ರಾನ್: ಇರಾನ್ ರಾಜಧಾನಿ ಟೆಹ್ರಾನ್ ನ ಉತ್ತರ ಭಾಗದಲ್ಲಿರುವ ಗಾಂಧಿ ಆಸ್ಪತ್ರೆಯ ಮೇಲೆ ಅಮೆರಿಕ–ಇಸ್ರೇಲ್ ಜಂಟಿ ವಾಯುದಾಳಿಗಳು ನಡೆಸಿವೆ ಎಂದು ಇರಾನಿನ ಸುದ್ದಿ ಸಂಸ್ಥೆ ISNA ವರದಿ ಮಾಡಿದೆ ಎಂದು aljazeera ಉಲ್ಲೇಖಿಸಿದೆ. ರಾಜಧಾನ
ಹುಬ್ಬಳ್ಳಿ : ರಾಜ್ಯದಲ್ಲಿ ಬಿಜೆಪಿಗೆ ಪೂರ್ಣ ಬಹುಮತ ಎಂದೆಂದೂ ಬಂದಿಲ್ಲ. ಈ ಹಿಂದೆ ನಾವು ದಾರಿ ತಪ್ಪಿ ಅಧಿಕಾರಕ್ಕೆ ಬಂದಿದ್ದೇವೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾ
ಮೈಸೂರು : ರಾಜ್ಯ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ದುಬೈನಲ್ಲಿ ಸಿಲುಕಿಕೊಂಡಿದ್ದಾರೆ. ಪತ್ರಿಕೆಯೊಂದರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ದುಬೈಗೆ ತೆರಳಿದ್ದ ಅವರು ಇರಾನ್-ಇಸ್ರೇಲ್ ನಡುವೆ
ಶಿವಮೊಗ್ಗ : ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪನವರು ತಮ್ಮ ಜನ್ಮದಿನವನ್ನು ಅತ್ಯಂತ ವಿಭಿನ್ನವಾಗಿ ಆಚರಿಸುವ ಮೂಲಕ ಗಮನ ಸೆಳೆದಿದ್ದಾರೆ. ಸೊರಬ ತಾಲೂಕಿನ ಪುರಸಭೆ ಹಾಗೂ ಆನವಟ್ಟಿ ಪಟ್ಟಣ ಪಂಚಾಯತ್ವ್ಯಾ
ಸಾಗರ : ಪ್ರೇಯಸಿಯನ್ನು ಭೇಟಿ ಮಾಡಲು ಬುರ್ಖಾ ಧರಿಸಿ ಬಂದಿದ್ದ ಅಪ್ರಾಪ್ತ ಬಾಲಕನೊಬ್ಬನನ್ನು ʼಮಕ್ಕಳ ಕಳ್ಳʼನೆಂದು ಭಾವಿಸಿದ ಸ್ಥಳೀಯರು ಆತನನ್ನು ಪೋಲೀಸರಿಗೆ ಒಪ್ಪಿಸಿದ ಘಟನೆ ರವಿವಾರ ನಡೆದಿದೆ. ತಾಲೂಕಿನ ತ್ಯಾಗರ್ತಿ ಮೂಲದ ಬ
ಬೆಂಗಳೂರು, ಮಾ.1: ಇಸ್ರೇಲ್-ಇರಾನ್ ಯುದ್ಧದ ಭೀತಿಯಿಂದಾಗಿ ದುಬೈ ಸೇರಿದಂತೆ ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರಕಾರದ ಮ
ಬೆಂಗಳೂರು, ಮಾ.1: ಸಮಾನತೆ, ನ್ಯಾಯ, ವೈಜ್ಞಾನಿಕತೆ, ಸಂವಿಧಾನ ಪೀಠಿಕೆಯನ್ನು ಸೂತ್ರವಾಗಿಸಿಕೊಂಡು, ಅಂಬೇಡ್ಕರ್, ಪೆರಿಯಾರ್ ಹಾಗೂ ಕಾನ್ಶೀರಾಮ್ರ ಹಾದಿಯನ್ನು ಬಲವಾಗಿ ನಂಬಿರುವ ‘ಸತ್ಯ ಪಂಥ’ದಿಂದ ಮಾತ್ರ ಸಮಸಮಾಜ ನಿರ್ಮಾಣ ಮಾಡಲು
ಭಾರತೀಯರ ಸುರಕ್ಷತೆಗೆ ಕಾಳಜಿ ವಹಿಸಿದ ಅಧ್ಯಕ್ಷ ಅಲ್ ನಹ್ಯಾನ್ ಅವರಿಗೆ ಟೆಲಿಫೋನ್ ಮೂಲ ಕೃತಜ್ಞತೆ ಸಲ್ಲಿಸಿದ ಮೋದಿ
ಹೊಸದಿಲ್ಲಿ: ಇರಾನ್ ನ ಸರ್ವೋಚ್ಚ ನಾಯಕ ಅಯತುಲ್ಲಾ ಸಯ್ಯದ್ ಅಲಿ ಖಾಮಿನೈ ಅವರನ್ನು “ಗುರಿಯಿಟ್ಟು ಹತ್ಯೆ” ಮಾಡಿದ ಕ್ರಮವನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ತೀವ್ರವಾಗಿ ಖಂಡಿಸಿ, ಇರಾನ್ನ ಜನತೆ ಹಾಗೂ ಜಗತ್ತಿನಾದ್ಯಂತದ ಶ
ಬೆಂಗಳೂರು : “ಹಿಟ್ಲರ್ ಮತ್ತು ಆತನ ಅಪಾಯಕಾರಿ ಅಗ್ಗದ ನಕಲುಗಳು ಜಗತ್ತಿಗೆ ವಿಪತ್ತನ್ನೇ ತರುತ್ತಾರೆ” ಎಂದು ನಟ ಕಿಶೋರ್ ಕುಮಾರ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ತಮ್ಮ ಪೋಸ್ಟ್ನಲ್ಲಿ ಅವರು,
ಟೆಹ್ರಾನ್: ದಕ್ಷಿಣ ಇರಾನ್ ನ ಬಾಲಕಿಯರ ಶಾಲೆಯ ಮೇಲೆ ಇಸ್ರೇಲ್ ನಿಂದ ನಡೆದ ಕ್ಷಿಪಣಿ ದಾಳಿಯಲ್ಲಿ ಮೃತಪಟ್ಟ ಮಕ್ಕಳ ಸಂಖ್ಯೆ ಸುಮಾರು 150ಕ್ಕೆ ಏರಿದೆ ಎಂದು ಇರಾನ್ ರಾಜ್ಯ ಮಾಧ್ಯಮ ವರದಿ ಮಾಡಿದೆ. ಶನಿವಾರ ಬೆಳಿಗ್ಗೆ ನಡೆದ ಈ ದಾಳಿ, ಅ
ಕರಿಂಜೆ ಸೇವಾ ಸಹಕಾರಿ ಸಂಘದ ಶತಮಾನೋತ್ಸವ ಸಮಾರೋಪ
ವಾಷಿಂಗ್ಟನ್: ಇರಾನ್ ನ ಹೊಸ ನಾಯಕತ್ವವು ಅಮೆರಿಕದೊಂದಿಗೆ ಮಾತುಕತೆ ಆರಂಭಿಸಲು ಆಸಕ್ತಿ ತೋರಿರುವುದಾಗಿ ತಿಳಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ತಾವು ಮಾತುಕತೆಗೆ ಸಮ್ಮತಿಸಿರುವುದಾಗಿ ಹೇಳಿದ್ದಾರೆ ಎಂದು ವರದಿಯ
ವಾಷಿಂಗ್ಟನ್: ಇರಾನ್ ವಿರುದ್ಧ ಅಮೆರಿಕ ಆರಂಭಿಸಿರುವ ಮಿಲಿಟರಿ ಕಾರ್ಯಾಚರಣೆಯಲ್ಲಿ ಮೂವರು ಅಮೆರಿಕನ್ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಅಮೆರಿಕ ಸೆಂಟ್ರಲ್ ಕಮಾಂಡ್ ರವಿವಾರ ಪ್ರಕಟನೆಯಲ್ಲಿ ತಿಳಿಸಿದೆ. ಶನಿವಾರ ಆರಂಭವಾದ
ದುಬೈ, ಮಾ.1: ಅಮೆರಿಕ-ಇಸ್ರೇಲ್ ಹಾಗೂ ಇರಾನ್ ಮಧ್ಯೆ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ಮಧ್ಯ ಪ್ರಾಚ್ಯದಲ್ಲಿ ತೀವ್ರ ಉದ್ವಿಗ್ನತೆ ಉಂಟಾಗಿದೆ. ಈ ಮಧ್ಯೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ದಾಳಿಗೆ ಸಂಬಂಧಿಸಿದ
ಯಾದಗಿರಿ: ಹೋಳಿ ಹಬ್ಬದ ಹಿನ್ನೆಲೆಯಲ್ಲಿ 2026ರ ಮಾ.3ರ ಬೆಳಿಗ್ಗೆ 6 ಗಂಟೆಯಿಂದ ಮಾ.5ರ ಬೆಳಿಗ್ಗೆ 6 ಗಂಟೆಯವರೆಗೆ ಯಾದಗಿರಿ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಆದೇಶ ಹೊರಡಿಸಿದ್ದಾರೆ. ಕರ್ನಾಟಕ
ರಾಯಚೂರು: ತುಂಗಭದ್ರಾ ನೀರಾವರಿ ಯೋಜನೆ ಕೇಂದ್ರ ವಲಯ, ಮುನಿರಾಬಾದ್ ವ್ಯಾಪ್ತಿಯ ಕಾಲುವೆ ಹಾಗೂ ಕ್ಯಾಂಪ್ಗಳಲ್ಲಿ ಕಳೆದ 25–30 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಕಾರ್ಮಿಕರನ್ನು ಖಾಯಂಗೊಳಿಸಿ, ಅವರಿಗೆ ವರ್ಷಪೂರ್ತಿ ಉದ್ಯೋಗದ
ರಾಯಚೂರು: ವಕೀಲ ವೃತ್ತಿಯಲ್ಲಿ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿ ದೀನದಲಿತರು ಹಾಗೂ ಅಲ್ಪಸಂಖ್ಯಾತರ ಧ್ವನಿಯಾಗಿ ಗುರುತಿಸಿಕೊಂಡಿರುವ ತಾರಾನಾಥ ಪೂಜಾರಿ ಅವರು ಕರ್ನಾಟಕ ಸರ್ಕಾರದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿ ನೇಮಕ
ಸಂಜು ಸ್ಯಾಮ್ ಸನ್ | Photo Credit ; X ಕೋಲ್ಕತ್ತಾ: ಇಲ್ಲಿನ ಈಡನ್ ಗಾರ್ಡನ್ ಸ್ಟೇಡಿಯಮ್ ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಭಾರತ ತಂಡವು 5 ವಿಕೆಟ್ ಗಳ ಭರ್ಜರಿ ಜಯಗಳಿಸಿ ಸೆಮಿಫೈನಲ್ ಗೆ ಲಗ್ಗೆ ಇಟ್ಟಿದೆ.
ಅಬುಧಾಬಿ: ಅಮೆರಿಕ-ಇಸ್ರೇಲ್ ನಡೆಸಿದ ದಾಳಿಗೆ ಪ್ರತೀಕಾರವಾಗಿ ಯುಎಇಯ ಹಲವು ಪ್ರದೇಶಗಳನ್ನು ಗುರಿಯಾಗಿಸಿ ಇರಾನ್ ನಡೆಸಿದ ವೈಮಾನಿಕ ದಾಳಿಯನ್ನು ಯುಎಇ ಅಧ್ಯಕ್ಷರ ರಾಜತಾಂತ್ರಿಕ ಸಲಹೆಗಾರರು ಖಂಡಿಸಿದ್ದಾರೆ. `ಗಲ್ಫ್ ರಾಷ್ಟ್ರಗ
ಸಿರವಾರ: ಸಿರವಾರ ತಾಲೂಕನ್ನು ಪ್ರಸ್ತಾವಿತ ಸಿಂಧನೂರು ಜಿಲ್ಲೆಗೆ ಸೇರ್ಪಡೆ ಮಾಡುವ ಪ್ರಶ್ನೆಯೇ ಇಲ್ಲ. ಈ ವಿಷಯದಲ್ಲಿ ತಾಲೂಕಿನ ಜನರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾ
ಟೆಹ್ರಾನ್: ಗಲ್ಫ್ ಪ್ರದೇಶದಲ್ಲಿರುವ ಅಮೆರಿಕದ ವಿಮಾನವಾಹಕ ಯುದ್ದನೌಕೆ ಯುಎಸ್ಎಸ್ ಅಬ್ರಹಾಂ ಲಿಂಕನ್ ಮೇಲೆ 4 ಬ್ಯಾಲಿಸ್ಟಿಕ್ ಕ್ಷಿಪಣಿಗಳಿಂದ ದಾಳಿ ನಡೆಸಿರುವುದಾಗಿ ಇರಾನ್ನ ರೆವೊಲ್ಯುಷನರಿ ಗಾರ್ಡ್ ಕಾಪ್ರ್ಸ್(ಐಆರ್ಜಿ
ವಯನಾಡು: ಇರಾನ್-ಇಸ್ರೇಲ್ ಸಂಘರ್ಷದ ಹಿನ್ನೆಲೆಯಲ್ಲಿ ಗಲ್ಫ್ ದೇಶಗಳಲ್ಲಿ ಕೆಲಸ ಮಾಡುತ್ತಿರುವ ಮಲೆಯಾಳಿಗಳ ಸುರಕ್ಷತೆಗೆ ಕ್ರಮ ಕೈಗೊಳ್ಳುವಂತೆ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿ
ಕಲಬುರಗಿ: ಇರಾನ್ ಮೇಲೆ ಇಸ್ರೇಲ್-ಅಮೆರಿಕ ದಾಳಿ ನಡೆಸಿರುವುದನ್ನು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸಿದೆ. ಈ ಕುರಿತು ಪ್ರಕಟಣೆ ನೀಡಿರುವ ಸಂಘಟನೆ ಜಿಲ್ಲಾಧ್ಯಕ್ಷೆ ಪದ್ಮಿನಿ ಕಿರಣಗಿ ಅವರು,
“ಕಣ್ಣಿಗೆ ಕಣ್ಣು ಇಡೀ ಜಗತ್ತನ್ನೇ ಕುರುಡಾಗಿಸುತ್ತದೆ” ಮಹತ್ಮಾ ಗಾಂಧಿಯ ಮಾತುಗಳನ್ನು ಉಲ್ಲೇಖಿಸಿದ ಕಾಂಗ್ರೆಸ್ ಸಂಸದೆ
ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆ
ಸನತ್ ಜಯಸೂರ್ಯ | Photo Credit : PTI ಕ್ಯಾಂಡಿ: ತನ್ನ ತಂಡವು ಟಿ-20 ವಿಶ್ವಕಪ್ ಟೂರ್ನಿಯ ಸೂಪರ್-8 ಹಂತದಿಂದ ನಿರ್ಗಮಿಸಿರುವ ಹಿನ್ನೆಲೆಯಲ್ಲಿ ಮುಖ್ಯ ಕೋಚ್ ಹುದ್ದೆಯಿಂದ ಕೆಳಗಿಳಿಯಲು ನಿರ್ಧರಿಸಿದ್ದೇನೆ ಎಂದು ಶ್ರೀಲಂಕಾದ ಮುಖ್ಯ ಕೋ
ಆಳಂದ: “ಕಲಿತ ಶಾಲೆಯ ಹಳೆಯ ವಿದ್ಯಾರ್ಥಿಗಳು ತಮ್ಮ ಗುರುಗಳಿಗೆ ಕೃತಜ್ಞತೆ ಸಲ್ಲಿಸುವ ಉದ್ದೇಶದಿಂದ ಭಾವನಾತ್ಮಕ ಗುರುವಂದನಾ ಕಾರ್ಯಕ್ರಮಗಳನ್ನು ಆಯೋಜಿಸುವುದು ಶ್ಲಾಘನೀಯ. ಇಂತಹ ಕಾರ್ಯಕ್ರಮಗಳು ಮುಂದಿನ ಪೀಳಿಗೆಗೆ ಪ್ರೇರಣೆ
ಚಂಡಿಗಢ: ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ಸೇನಾ ದಾಳಿಯ ಹಿನ್ನೆಲೆಯಲ್ಲಿ ಹರ್ಯಾಣದ ಅಕ್ಕಿ ರಫ್ತುದಾರರು ಪಾವತಿ ವಿಳಂಬ ಎದುರಿಸುತ್ತಿದ್ದಾರೆ ಹಾಗೂ ಇರಾನ್, ಅಪಘಾನಿಸ್ತಾನಕ್ಕೆ ಸಾಗಣೆಗೆ ಅಡ್ಡಿ ಉಂಟಾಗುತ್ತಿದೆ. ‘‘ಸಂಘರ್
ಆಳಂದ: ಜಾತಿ, ವರ್ಗ, ಲಿಂಗ ಭೇದ ಮರೆತು ಭಾರತೀಯ ಮೂಲನಿವಾಸಿ ಮಹಾಪುರುಷರ ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಸಂದೇಶಗಳನ್ನು ಅಳವಡಿಸಿಕೊಂಡಾಗ ಮಾತ್ರ ಸಶಕ್ತ ಸಮಾಜ ನಿರ್ಮಾಣ ಸಾಧ್ಯವಿದೆ ಎಂದು ಉಸ್ತುರಿ ಧುತ್ತರಗಾಂವ ಮಠದ ಶ್ರೀ ವಿಶ
ಮುಂಬೈ: ಇರಾನ್ನ ಸರ್ವೋಚ್ಚ ನಾಯಕ ಅಯತುಲ್ಲಾ ಅಲಿ ಖಾಮಿನೈ ಅವರನ್ನು ಬಲಿ ತೆಗೆದುಕೊಂಡ ಇರಾನ್ ಮೇಲಿನ ಅಮೆರಿಕ-ಇಸ್ರೇಲ್ನ ದಾಳಿಯ ಕುರಿತ ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ನಿಲುವನ್ನು ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ
ಬೆಂಗಳೂರು, ಮಾ.1: ರಾಜ್ಯ ಸರಕಾರವು ಖಾಲಿಯಿರುವ ನೇರ ನೇಮಕಾತಿ ಹುದ್ದೆಗಳಲ್ಲಿ ಸುಮಾರು 56,432 ಹುದ್ದೆಗಳ ಭರ್ತಿ ಪ್ರಕ್ರಿಯೆಯನ್ನು ಮುಂದಿನ 30 ದಿನಗಳಲ್ಲಿ ಪ್ರಾರಂಭಿಸುವಂತೆ ಎಲ್ಲಾ ಇಲಾಖೆಗಳಿಗೆ, ನೇಮಕಾತಿ ಪ್ರಾಧಿಕಾರಗಳಿಗೆ ಸೂಚನ
ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ ರವರ 135 ನೇ ಜಯಂತ್ಯೋತ್ಸವ ನಿಮಿತ್ತ ಕಲಬುರಗಿ ಜಿಲ್ಲಾ ಜಯಂತ್ಯೋತ್ಸವ ಸಮಿತಿಯ ಅಧ್ಯಕ್ಷರಾಗಿ ಅಶೋಕ ವೀರನಾಯಕ ಅವರನ್ನು ಆಯ್ಕೆ ಮಾಡಲಾಯಿತು. ಅದರಂತೆಯೇ ಸಮಿತಿಯ ಗೌರವಾಧ್ಯಕ್ಷರ
ಹೊಸದಿಲ್ಲಿ: ಪಶ್ಚಿಮ ಏಷ್ಯಾದ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಏರ್ ಇಂಡಿಯಾ 22ಕ್ಕೂ ಅಧಿಕ ಅಂತರ ರಾಷ್ಟ್ರೀಯ ವಿಮಾನಗಳ ಸಂಚಾರವನ್ನು ರವಿವಾರ ರದ್ದುಗೊಳಿಸಿದೆ. ಇದರೊಂದಿಗೆ ಪಶ್ಚಿಮ ಏಷ್ಯಾದಲ್ಲಿನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ
ಮಲ್ಪೆ, ಮಾ.1: ರೆಸಾರ್ಟ್ನಲ್ಲಿ ತಂಗಿದ್ದ ಬೆಂಗಳೂರಿನ ಮಹಿಳೆಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಮಲ್ಪೆ ಪಡುಕೆರೆ ಎಂಬಲ್ಲಿ ನಡೆದಿದೆ. ಮೃತರನ್ನು ಬೆಂಗಳೂರಿನ ಎಲ್.ಜಾಕ್ಸನ್ ಎಂಬವರ ಪತ್ನಿ ಲೆನ್ಸಿ ಮೇರಿ ಯಾನೆ ಸೂರ್ಯ(36) ಎಂ
ಟೆಹ್ರಾನ್: ಇರಾನ್ನ ಮಾಜಿ ಅಧ್ಯಕ್ಷ ಮಹಮೂದ್ ಅಹ್ಮದಿನೆಜಾದ್ ಅವರು ಅಮೆರಿಕ–ಇಸ್ರೇಲ್ ಜಂಟಿ ದಾಳಿಯಲ್ಲಿ ಮೃತಪಟ್ಟಿದ್ದಾರೆ ಎಂದು ಇರಾನ್ನ ಸುದ್ದಿ ಸಂಸ್ಥೆ ILNA ವರದಿ ಮಾಡಿದೆ. ILNA ತಿಳಿಸಿದಂತೆ, ಟೆಹ್ರಾನ್ ನಗರದ ನರ್ಮಕ್ ಪ್ರದೇ

31 C