SENSEX
NIFTY
GOLD
USD/INR

Weather

25    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಬಂಟ್ವಾಳ: ಜಮಿಯತುಲ್ ಫಲಾಹ್ ವತಿಯಿಂದ ಉಮೀದ್ ಪೋರ್ಟಲ್ ನಲ್ಲಿ ವಕ್ಫ್ ಆಸ್ತಿ ನೋಂದಣಿ ಕಾರ್ಯಕ್ರಮ

ಬಂಟ್ವಾಳ : ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿ ಹಾಗೂ ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕ ಇವುಗಳ ಸಹಯೋಗದೊಂದಿಗೆ ವಕ್ಫ್ ಆಸ್ತಿಗಳನ್ನು ಉಮೀದ್ ಪೋರ್ಟಲ್ ಗೆ ನೋಂದಣಿ ಕಾರ್ಯಕ್ರಮ ಮೆಲ್ಕಾರ್ ನ ಜಮೀಯ್ಯತುಲ್ ಫಲಾಹ್ ಕಛೇರಿಯಲ್ಲಿ ಬುಧ

26 Nov 2025 2:01 pm
ಮೈಸೂರು : ಮಾರಕಾಸ್ತ್ರಗಳಿಂದ ಇರಿದು ಯುವಕನ ಹತ್ಯೆ

ಮೈಸೂರು, ನ.26:  ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಇರಿದು ಕೊಲೆ ಮಾಡಿರುವ ಘಟನೆ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ಕೊಲೆಯಾದ ಯುವಕನನ್ನು ಸಯ್ಯದ್ ಸುಫಿಯಾನ್ (19) ಎಂದು ಗುರುತಿಸಲಾಗಿದೆ.

26 Nov 2025 1:55 pm
ಹರಪನಹಳ್ಳಿ| ಭಾಗ್ಯದ ಬಳೇಗಾರ ಖ್ಯಾತಿಯ ಗುಡಿಹಳ್ಳಿ ಮೂಲೆಮನಿ ಬಸವರಾಜಪ್ಪ ನಿಧನ

ವಿಜಯನಗರ: ಹರಪನಹಳ್ಳಿ ತಾಲ್ಲೂಕಿನ ಕೆರೆಗುಡಿಹಳ್ಳಿ ಗ್ರಾಮದ ಮೂಲೆಮನಿ ಬಸವರಾಜಪ್ಪ (72) ಅವರು ಬುಧವಾರ ನಿಧನರಾದರು. ಮೂಲೆಮನಿ ಬಸವರಾಜಪ್ಪ ಅವರು ಮೂಲ ಬಳೆ ಮಾರುವ ಕೆಲಸದಲ್ಲಿ ನಿರತರಾಗಿದ್ದರು. ಇವರು ಸುತ್ತಳ್ಳಿಯ ಭಾಗ್ಯದ ಬಳೇಗಾ

26 Nov 2025 1:40 pm
3ನೇ ದಿನಕ್ಕೆ ಬೀಡಿ ಕಾರ್ಮಿಕರ ಅನಿರ್ದಿಷ್ಟಾವಧಿ ಮುಷ್ಕರ: ನ.27ರಂದು ವಿಕಾಸ ಸೌಧದಲ್ಲಿ ಕಾರ್ಮಿಕ ಇಲಾಖೆ ಸಭೆ

ಮಂಗಳೂರು, ನ. 26: ಬೀಡಿ ಕಾರ್ಮಿಕರಿಗೆ ಕಳೆದ ಆರು ವರ್ಷಗಳಿಂದ ಬಾಕಿ ಇರುವ ಕನಿಷ್ಠ ಕೂಲಿ, 2024ರ ಎಪ್ರಿಲ್ ನಿಂದ ಜಾರಿಗೊಂಡ ಹೊಸ ಕನಿಷ್ಠ ಕೂಲಿ ಸೇರಿದಂತೆ ಬಾಕಿ ಮೊತ್ತವನ್ನು ನೀಡುವಂತೆ ಒತ್ತಾಯಿಸಿ ಸೌತ್ ಕೆನರಾ ಬೀಡಿ ವರ್ಕರ್ಸ್ ಫೆಡರ

26 Nov 2025 1:27 pm
BELAGAVI | ದಲಿತ ಸಿಎಂ ಚರ್ಚೆ ಬಗ್ಗೆ: ಪ್ರತಿಕ್ರಿಯಿಸಲು ನಿರಾಕರಿಸಿದ ಗೃಹಸಚಿವ ಪರಮೇಶ್ವರ್

ಬೆಳಗಾವಿ: ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ, ಅದರಲ್ಲೂ ಮುಖ್ಯಮಂತ್ರಿ ವಿಚಾರ, ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಏನೂ ಮಾತನಾಡುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಬೆಳಗಾವಿಯಲ್ಲಿಂದು ದಲಿತ ಸಿಎ

26 Nov 2025 1:19 pm
KALABURAGI | ಜೇವರ್ಗಿ ರಸ್ತೆ ಅಪಘಾತ ಪ್ರಕರಣ: ಮೃತರ ಸಂಖ್ಯೆ 4ಕ್ಕೆ ಏರಿಕೆ

ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಹಿತ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದರು.

26 Nov 2025 1:13 pm
ದಾವಣಗೆರೆ | ನೀರು ತುಂಬಿದ್ದ ಪಾತ್ರೆಗೆ ಬಿದ್ದು ಎರಡು ವರ್ಷದ ‌ಮಗು ಮೃತ್ಯು

ದಾವಣಗೆರೆ : ನೀರು ತುಂಬಿದ್ದ ಪಾತ್ರೆಗೆ ಬಿದ್ದು ಎರಡು ವರ್ಷದ ‌ಮಗು ಮೃತಪಟ್ಟಿರುವ ಘಟನೆ ಜಗಳೂರು ತಾಲೂಕಿನ ನಿಬಗೂರು ಗೊಲ್ಲರಹಟ್ಟಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ರಾಜೇಶ್ವರಿ ಮತ್ತು ಮಂಜುನಾಥ ದಂಪತಿಯ ಮೂರು ಮಕ್ಕಳಲ್ಲಿ ಕ

26 Nov 2025 12:54 pm
ದಾವಣಗೆರೆ | ನೀರು ತುಂಬಿದ್ದ ಪಾತ್ರೆಗೆ ಬಿದ್ದು ಎರಡು ವರ್ಷದ ‌ಮಗು

ದಾವಣಗೆರೆ : ನೀರು ತುಂಬಿದ್ದ ಪಾತ್ರೆಗೆ ಬಿದ್ದು ಎರಡು ವರ್ಷದ ‌ಮಗು ಮೃತಪಟ್ಟಿರುವ ಘಟನೆ ಜಗಳೂರು ತಾಲೂಕಿನ ನಿಬಗೂರು ಗೊಲ್ಲರಹಟ್ಟಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ರಾಜೇಶ್ವರಿ ಮತ್ತು ಮಂಜುನಾಥ ದಂಪತಿಯ ಮೂರು ಮಕ್ಕಳಲ್ಲಿ ಕ

26 Nov 2025 12:54 pm
BELAGAVI | ಮಹಾಂತೇಶ ಬೀಳಗಿ ಅಪಘಾತಕ್ಕೆ ಬಲಿ: ಹುಟ್ಟೂರಲ್ಲಿ ಅಂತಿಮ ದರ್ಶನಕ್ಕೆ ಅವಕಾಶ

ಬೆಳಗಾವಿ: ಕಲಬುರಗಿ ಜಿಲ್ಲೆಯ ಜೇವರ್ಗಿಯ ಗೌನಹಳ್ಳಿ ಬಳಿ ಮಂಗಳವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಅವರ ಮೃತದೇಹವನ್ನು ಅವರ ಹುಟ್ಟೂರಾದ ರಾಮದುರ್ಗ ಪಟ್ಟಣದ ನವಿಪೇಟಕ್

26 Nov 2025 12:47 pm
ಸಂವಿಧಾನವು ನಮ್ಮ ದೇಶದ ಆತ್ಮವಿದ್ದಂತೆ:‌ ಶಿವರಾಜ ಗುರಿಕಾರ್

ಗಂಗಾವತಿ: ನಗರದ ಶ್ರೀ ಕೊಲ್ಲಿನಾಗೇಶ್ವರರಾವ್ ಗಂಗಯ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ ಬುಧವಾರ ಆಚರಿಸಲಾಯಿತು. ಈ ವೇಳೆ ಪ್ರಭಾರ ಪ್ರಾಂಶುಪಾಲ ಶಿವರಾಜ ಗುರಿಕಾರ್ ಮಾತನಾಡಿ, ಸಂವಿಧಾನವು ನಮ್ಮ ದೇಶದ

26 Nov 2025 12:38 pm
ರೈಲುಗಳಲ್ಲಿ ಹಲಾಲ್ ಮಾಂಸ ಮಾತ್ರ ಬಳಕೆ | ಮೇಲ್ನೋಟಕ್ಕೆ ಮಾನವ ಹಕ್ಕುಗಳ ಉಲ್ಲಂಘನೆ: ರೈಲ್ವೆಗೆ NHRC ನೋಟಿಸ್

ಹೊಸದಿಲ್ಲಿ: ರೈಲುಗಳಲ್ಲಿ ಮಾಂಸಾಹಾರಿ ಭಕ್ಷ್ಯಗಳಲ್ಲಿ ಹಲಾಲ್ ಪ್ರಮಾಣೀಕೃತ ಮಾಂಸವನ್ನು ಮಾತ್ರ ಬಳಸಲಾಗುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ರೈಲ್ವೆ ಮಂಡಳಿಗೆ ನೋಟಿಸ್ ಜಾರಿ ಮಾಡಿದೆ ಎ

26 Nov 2025 12:27 pm
‘ಅಬಕಾರಿ ಇಲಾಖೆ’ 2025-26ನೇ ಸಾಲಿಗೆ 40 ಸಾವಿರ ಕೋಟಿ ರೂ.ಆದಾಯದ ಗುರಿ

ಸರಕಾರದಿಂದಲೇ ಕುಡಿತಕ್ಕೆ ಪ್ರಚೋದನೆ: ಆರೋಪ

26 Nov 2025 12:14 pm
ಬೀದರ್ | ಸಿಎಂ ಬದಲಾವಣೆಯಾದರೆ ಹೋರಾಟ: ಬಸವರಾಜ ಮಾಳಗೆ

ಬೀದರ್: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾದರೆ ಹೋರಾಟ ನಡೆಸಲಾಗುವುದು ಎಂದು ಶೋಷಿತ ಸಮುದಾಯಗಳ ಒಕ್ಕೂಟದ ಅಧ್ಯಕ್ಷ ಬಸವರಾಜ ಮಾಳಗೆ ಎಚ್ಚರಿಸಿದ್ದಾರೆ. ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ಜಾತ

26 Nov 2025 11:53 am
ಭಾರತದ ಒಂದು ಜಿಲ್ಲೆಗೇ 2.2 ಲಕ್ಷ H-1B ವೀಸಾ ಮಂಜೂರು: ಅಮೆರಿಕದ ಅರ್ಥಶಾಸ್ತ್ರಜ್ಞ ಡೇವ್ ಬ್ರಾಟ್ ಆರೋಪ

ವಾಷಿಂಗ್ಟನ್/ಚೆನ್ನೈ: H-1B ವೀಸಾ ದುರುಪಯೋಗದ ವಿಚಾರ ಅಮೆರಿಕದಲ್ಲಿ ಮತ್ತೆ ಚರ್ಚೆಗೆ ಬಂದಿದೆ. ಈ ಬಾರಿ ನೇರವಾಗಿ ಭಾರತವೇ ಗುರಿಯಾಗಿಸಲಾದ್ದು, ಅಮೆರಿಕದ ಮಾಜಿ ಪ್ರತಿನಿಧಿ ಹಾಗೂ ಅರ್ಥಶಾಸ್ತ್ರಜ್ಞ ಡಾ. ಡೇವ್ ಬ್ರಾಟ್ ಅವರು ಮಾಡಿರು

26 Nov 2025 11:44 am
ಸಂವಿಧಾನ ದಿನ | ಮೊದಲ ಬಾರಿಯ ಮತದಾರರನ್ನು ಗೌರವಿಸಿ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಹೊಸದಿಲ್ಲಿ: ಮತದಾನದ ಹಕ್ಕು ಪ್ರಜಾಪ್ರಭುತ್ವದ ಹೃದಯಸ್ವರೂಪವಾಗಿದ್ದು, ಪ್ರತಿಯೊಬ್ಬರೂ ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು.18 ವರ್ಷ ತುಂಬಿ ಮೊದಲ ಬಾರಿಗೆ ಮತ ಚಲಾಯಿಸಲಿರುವ ಯುವ ಮತದಾರರನ್ನು ಗೌರವಿಸುವ

26 Nov 2025 11:19 am
ULLALA | ಅಪಘಾತದಲ್ಲಿ ಗಾಯಗೊಂಡಿದ್ದ ಕಿನ್ಯದ ಯುವಕ ಮೃತ್ಯು

ಉಳ್ಳಾಲ: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಿನ್ಯದ ಮೀಂಪ್ರಿ ಎಂಬಲ್ಲಿನ ಯುವಕನೋರ್ವ ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ಮಂಜನಾಡಿ ಇಬ್ರಾಹೀಂ ಮದನಿ ಕಾಮಿಲ್ ಸಖ

26 Nov 2025 10:39 am
ವೃದ್ಧ ದಂಪತಿಯ ಪೋಷಣೆಯಲ್ಲಿರುವ ಮೂವರು ಮಕ್ಕಳಿಗೆ ಬೇಕಿದೆ ಅಭಯ ಹಸ್ತ

ಕಲಬುರಗಿ : ಉತ್ತರ ಕರ್ನಾಟಕದ ಏಕೈಕ ಶುಷ್ಕ ಅರಣ್ಯ ಪ್ರದೇಶವೆಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಚಿಂಚೋಳಿ ವನ್ಯಜೀವಿಧಾಮದ ಪ್ರದೇಶ ಹಲವು ಸಮಸ್ಯೆಗಳಿಂದ ಕೂಡಿದೆ. ಸದ್ಯ ಅರಣ್ಯದೊಳಗಿರುವ ಗ್ರಾಮ, ತಾಂಡಾಗಳ ಪರಿಸ್ಥಿತಿ, ಯುವಕರ ನಿ

26 Nov 2025 10:39 am
Haveri | ಮೊಬೈಲ್ ಶಾಪ್ ನಲ್ಲಿ ಬೆಂಕಿ ಅವಘಡ: ಲಕ್ಷಾಂತರ ರೂ. ಮೌಲ್ಯದ ಸೊತ್ತು ನಷ್ಟ

ಹಾವೇರಿ: ಮೊಬೈಲ್ ರಿಪೇರಿ ಅಂಗಡಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ಹಾವೇರಿ ನಗರದ ಬಸ್ ನಿಲ್ದಾಣದ ಬಳಿ ಮಂಗಳವಾರ ರಾತ್ರಿ ಸಂಭವಿಸಿದೆ. ಇಲ್ಲಿನ ಬಸ್ ನಿಲ್ದಾಣದ ಬಳಿ ಸ್ವಾತಿ ಹೊಟೇಲ್ ಪಕ್ಕದಲ್ಲಿರುವ ರಫೀಕ್ ಬೋರ್ಗಲ್ ಮತ

26 Nov 2025 10:13 am
ಸಂವಿಧಾನ ರಚಿಸಿದ್ದು ಅಂಬೇಡ್ಕರ್ ಅಲ್ಲವೇ?: ಮನುವಾದಿಗಳ ವಿಕೃತ ವಾದಗಳು-ಚಾರಿತ್ರಿಕ ಸತ್ಯಗಳು

ಬಿ.ಎನ್.ರಾವ್ ಅವರು ತಮ್ಮ ಕಾನೂನಾತ್ಮಕ ಪರಿಣತಿಯನ್ನು ಬಳಸಿಕೊಂಡು ಹೊಸ ರಾಷ್ಟ್ರದ ಪ್ರಜಾತಾಂತ್ರಿಕ ಆಡಳಿತಕ್ಕೆ ಬೇಕಾದ ನಿಯಮಗಳನ್ನು ಒಳಗೊಂಡ ಕಚ್ಚಾ ಕರಡನ್ನು ಮುಂದಿಟ್ಟರು. ಅದನ್ನು ಒಂದು ಸಾಮಾಜಿಕ ಪರಿವರ್ತನಾ ಆಶಯವುಳ್ಳ ಸ

26 Nov 2025 10:07 am
UDUPI | ಪ್ರಸಿದ್ಧ ಯಕ್ಷಗಾನ ಪ್ರಸಂಗಕರ್ತ ಕಂದಾವರ ರಘುರಾಮ ಶೆಟ್ಟಿ ನಿಧನ

ಕುಂದಾಪುರ: ಯಕ್ಷಗಾನದ ಪ್ರಸಂಗಕರ್ತ, ನಿವೃತ್ತ ಶಿಕ್ಷಕ ಕಂದಾವರ ರಘುರಾಮ ಶೆಟ್ಟಿ(89) ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ. ಕಂದಾವರ ರಘುರಾಮ ಶೆಟ್ಟಿಯವರು ಕುಂದಾಪುರ ತಾಲೂಕಿನ ಬಳ್ಕೂರು ಗ್ರಾಮದ ಕಂದಾವರದಲ್ಲಿ 1936ರಲ್ಲಿ ಕರ್ಕಿ ಸ

26 Nov 2025 10:05 am
ಕರಡಿ ಜತೆಗೆ ಜೀವ ಸವೆಸುವ ‘ಕರಡಿ ಖಲಂದರ್’

ಕರಡಿಗಳನ್ನು ಕಳಕೊಂಡ ಖಲಂದರ್‌ಗಳಿಗೆ ಮಾನಸಿಕ ಖಿನ್ನತೆ ಬಹಳ ದಿನ ಕಾಡಿತು. ಕಡೆಗೆ ಬದುಕು ಕಟ್ಟಿಕೊಳ್ಳಲು ಈಚಲು ಚಾಪೆ ಹೆಣೆಯುವುದು. ಫ್ಯಾಕ್ಟರಿಗಳಲ್ಲಿ ತಯಾರಾದ ಪ್ಲಾಸ್ಟಿಕ್ ಚಾಪೆಗಳನ್ನು ಮಾರುವುದು, ಭೂಮಾಲಕರ ಹೊಲ ಗದ್ದೆಗ

26 Nov 2025 9:33 am
ದಯನೀಯ ಸ್ಥಿತಿಯಲ್ಲಿ ಭಾರತ: ಗಂಭೀರ್ ಮೇಲೆ ಹರಿಹಾಯ್ದ ಶ್ರೀಕಾಂತ್

ಮುಂಬೈ: ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ವೈಟ್ವಾಶ್ ಅನುಭವಿಸುವ ಸಾಧ್ಯತೆ ನಿಚ್ಚಳವಾಗುತ್ತಿದ್ದಂತೆಯೇ ಆಡುವ 11ರ ಬಳಗ ಆಯ್ಕೆ ಬಗ್ಗೆ ಮುಖ್ಯ ಕೋಚ್ ಗೌತಮ್ ಗಂಭೀರ್ ವಿರುದ್ಧ ಟೀಕ

26 Nov 2025 8:54 am
ಬಾಂಗ್ಲಾದೇಶಕ್ಕೆ ಗಡೀಪಾರಾದ 6 ಮಂದಿಯನ್ನು ವಾಪಾಸು ಕರೆ ತನ್ನಿ: ಸುಪ್ರೀಂಕೋರ್ಟ್

ಹೊಸದಿಲ್ಲಿ: ಅಕ್ರಮ ವಲಸೆ ಆರೋಪದಲ್ಲಿ ಬಾಂಗ್ಲಾದೇಶಕ್ಕೆ ಗಡೀಪಾರಾಗಿರುವ ತುಂಬುಗರ್ಭಿಣಿ ಸುನಾಲಿ ಖಾತೂನ್, ಪತಿ ದಾನಿಷ್ ಶೇಖ್ ಮತ್ತು ಅಪ್ರಾಪ್ತ ವಯಸ್ಸಿನ ಮಗ ಸಬೀರ್ ಸೇರಿದಂತೆ ಆರು ಮಂದಿಯನ್ನು ಭಾರತಕ್ಕೆ ವಾಪಾಸು ಕರೆಸಿಕೊ

26 Nov 2025 7:31 am
ವಾಪಾಸು

ಬಾಂಗ್ಲಾದೇಶಕ್ಕೆ ಗಡೀಪಾರಾದ 6 ಮಂದಿಯನ್ನು ವಾಪಾಸ್ಸು ಕರೆ ತನ್ನಿ: ಸುಪ್ರೀಂಕೋರ್ಟ್ ಹೊಸದಿಲ್ಲಿ: ಅಕ್ರಮ ವಲಸೆ ಆರೋಪದಲ್ಲಿ ಬಾಂಗ್ಲಾದೇಶಕ್ಕೆ ಗಡೀಪಾರಾಗಿರುವ ತುಂಬುಗರ್ಭಿಣಿ ಸುನಾಲಿ ಖಾತೂನ್, ಪತಿ ದಾನಿಷ್ ಶೇಖ್ ಮತ್ತು ಅಪ್

26 Nov 2025 7:31 am
ಉಪ್ಪಿನಂಗಡಿ | ಆವರಣಗೋಡೆ ಕುಸಿದು ಅಡುಗೆ ಕೋಣೆ ಧ್ವಂಸ : ಅಪಾರ ನಷ್ಟ

ಉಪ್ಪಿನಂಗಡಿ, ನ.25: ಮನೆಯೊಂದರ ನಿರ್ಮಾಣ ಹಂತದ ಆವರಣಗೋಡೆ ದರೆ ಸಹಿತ ಕುಸಿದು ಬಿದ್ದ ಪರಿಣಾಮ ಪಕ್ಕದ ಮನೆಯ ಅಡುಗೆ ಕೋಣೆ ಧ್ವಂಸಗೊಂಡ ಘಟನೆ 34 ನೆಕ್ಕಿಲಾಡಿಯ ಸುಭಾಶ್‌ನಗರದ ಜನತಾ ಕಾಲನಿಯಲ್ಲಿ ಸೋಮವಾರ ಸಂಜೆ ನಡೆದಿದೆ. ಇಲ್ಲಿನ ಜಬ್

26 Nov 2025 12:02 am
ಮಲ್ಪೆ ದಕ್ಕೆಗೆ ಬಿದ್ದು ವ್ಯಕ್ತಿ ಮೃತ್ಯು

ಮಲ್ಪೆ, ನ.25: ಮಲ್ಪೆ ಬಂದರಿನ ಧಕ್ಕೆಯ ನೀರಿಗೆ ಬಿದ್ದು ತಮಿಳುನಾಡು ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಕ್ಲಿಟಸ್ ವಿ. (56) ಎಂದು ಗುರುತಿಸಲಾಗಿದೆ. ಮೀನುಗಾರಿಕೆ ಬೋಟ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ಇವರು, ನ.22ರಂದ

25 Nov 2025 11:58 pm
ರಾಯಚೂರು | ಜಮೀನು ಮಾರಾಟ ವಿಚಾರಕ್ಕೆ ಸಂಬಂಧಿಸಿ ವಿವಾದ : ಪತ್ನಿಯನ್ನು ಕೊಂದ ಪತಿ

ಸಿರವಾರ :  ಬೊಮ್ಮನಾಳ ಗ್ರಾಮದಲ್ಲಿ ಜಮೀನು ಮಾರಾಟ ಮಾಡುವ ವಿಚಾರಕ್ಕೆ ಸಂಬಂಧಿಸಿ ನಡೆದ ವಾಗ್ವಾದ ತಾರಕಕ್ಕೇರಿ ಪತಿಯೇ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ನಡೆದಿದೆ.   ಬಸ್ಸಮ್ಮ ಕೊಲೆಯಾದ ಮಹಿಳೆ. ಬಸ್ಸಮ್ಮ ಪತಿ ಬಸವಂತರಾಯ 10

25 Nov 2025 11:57 pm
ಕೋಟ | ಮರದ ಬುಡಕ್ಕೆ ಬೆಂಕಿ: ಆಕ್ರೋಶ

ಕೋಟ, ನ.25: ಇಲ್ಲಿನ ತೆಕ್ಕಟ್ಟೆ ಕನ್ನುಕೆರೆ ರಾಷ್ಟ್ರೀಯ ಹೆದ್ದಾರಿ ಬದಿ ಅರಣ್ಯ ಇಲಾಖೆಯ ಸಂರಕ್ಷಣೆಯಲ್ಲಿ ನೆಟ್ಟ ಮರದ ಬುಡಕ್ಕೆ ಸನಿಹದ ಗಣೇಶ್ ಸೆರಾಮಿಕ್ಸ್ ಮಾಲಕ ಬೆಂಕಿ ಇರಿಸಿ ಮರಕ್ಕೆ ಹಾನಿಗೊಳಿಸಿದ ಘಟನೆ ಸೋಮವಾರ ನಡೆದಿದೆ. ಈ

25 Nov 2025 11:56 pm
ಮಡಿಕೇರಿ | ಪಿಕ್ ಅಪ್ ವಾಹನ ಪಲ್ಟಿ; ಚಾಲಕ, ಕಾರ್ಮಿಕರಿಗೆ ಗಾಯ

ಮಡಿಕೇರಿ : ಟಯರ್ ಸ್ಫೋಟಗೊಂಡು ಪಿಕ್ ಅಪ್ ವಾಹನ ಪಲ್ಟಿಯಾದ ಪರಿಣಾಮ ಚಾಲಕ ಹಾಗೂ ಕಾರ್ಮಿಕರು ಗಾಯಗೊಂಡಿರುವ ಘಟನೆ ಸೋಮವಾರಪೇಟೆ-ಮಡಿಕೇರಿ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಪಿಕ್ ಅಪ್ ವಾಹನ ಪಲ್ಟಿಯಾದ ಸಂದರ್ಭ ವಾಹನ ಚಾಲಕ ರವಿ ಎ

25 Nov 2025 11:49 pm
ಸರ್ ಸೈಯದ್ ಅಹ್ಮದ್ ಖಾನ್ ಸಂಶೋಧನಾ ಕೇಂದ್ರದ ವಿರುದ್ಧ ಆರೋಪ; ಪರಿಶೀಲಿಸಿ, ಕ್ರಮ ಜರುಗಿಸಲು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು : ಅಲ್ಪಸಂಖ್ಯಾತ ಸಮುದಾಯದ ಕಲ್ಯಾಣದ ಕುರಿತು ಸಂಶೋಧನೆ ಮತ್ತು ಚುಟುವಟಿಕೆ ಕೈಗೊಳ್ಳಲು ಅಲ್ಪಸಂಖ್ಯಾತ ಕಲ್ಯಾಣ ನಿರ್ದೇಶನಾಲಯದ ವತಿಯಿಂದ ಸ್ಥಾಪಿಸಲಾಗಿರುವ 'ಸರ್ ಸೈಯದ್ ಅಹ್ಮದ್ ಖಾನ್ ಸಂಶೋಧನಾ ಕೇಂದ್ರ'ದ ಕಾರ್ಯವೈ

25 Nov 2025 11:45 pm
ರೈಲ್ವೇ ಇಲಾಖೆಯಿಂದ ದಲಿತ ಕುಟುಂಬಗಳ ಮನೆ ನೆಲಸಮ; ರಾಜ್ಯ ಸರ್ಕಾರ, ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್

ಬೆಂಗಳೂರು : ಬಿಡಿಎ ಅಭಿವೃದ್ದಿಪಡಿಸಿ ಜಾಗ ಹಂಚಿಕೆ ಮಾಡಿದ ಬಡಾವಣೆಯಲ್ಲಿ ಬಿಬಿಎಂಪಿ ಮಂಜೂರು ಮಾಡಿದ ಹಣದಲ್ಲಿ ಕಟ್ಟಿಕೊಂಡಿದ್ದ ದಲಿತ ಕುಟುಂಬಗಳ 29 ಮನೆಗಳನ್ನು ನೆಲಸಮಗೊಳಿಸಿರುವ ರೈಲ್ವೇ ಇಲಾಖೆಯ ಕ್ರಮ ಪ್ರಶ್ನಿಸಿ ಸಂತ್ರಸ್

25 Nov 2025 11:41 pm
ತೆಂಗಿನ ಕೃಷಿಯಲ್ಲಿ ಬಿಳಿ ನೊಣದ ರೋಗ ನಿರ್ವಹಣೆ; ಮುಖ್ಯಮಂತ್ರಿ ಸಿದ್ದರಾಮಯ್ಯಗೆ ವರದಿ ಸಲ್ಲಿಕೆ

ಬೆಂಗಳೂರು : ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಸದಸ್ಯ ಎಸ್. ಮೋಹನದಾಸ್ ಹೆಗ್ಗಡೆ ಅವರು ‘ತೆಂಗಿನ ಕೃಷಿಯಲ್ಲಿ ಬಿಳಿ ನೊಣದ ರೋಗ ನಿರ್ವಹಣೆ ಮತ್ತು ಪುನಶ್ಚೇತನ ವಿಷನ್-2040’ ಎಂಬ ಅಧ್ಯಯನ ವರದಿಯನ್ನು ಮುಖ್ಯಮಂತ್ರಿ ಸಿದ್ದ

25 Nov 2025 11:31 pm
ರಾಜ್ಯದಲ್ಲಿ ಮದ್ಯ ನಿಷೇಧಕ್ಕೆ ಮೊಳಗಿದ ಕೂಗು : ರಾಜಧಾನಿಯಲ್ಲಿ 10 ಸಾವಿರ ಮಹಿಳೆಯರಿಂದ ಅನಿರ್ಧಿಷ್ಟಾವಧಿ ಧರಣಿ

ಬೆಂಗಳೂರು : ರಾಜ್ಯ ಸರಕಾರ ಕೂಡಲೇ ಮದ್ಯ ಮಾರಾಟ ಮತ್ತು ಸೇವೆಯನ್ನು ನಿಷೇಧಿಸುವಂತೆ ಆಗ್ರಹಿಸಿ ರಾಜ್ಯದ ನಾನಾ ಜಿಲ್ಲೆಗಳ 10 ಸಾವಿರಕ್ಕೂ ಹೆಚ್ಚು ಮಹಿಳೆಯರು ‘ಮದ್ಯ ನಿಷೇಧ ಆಂದೋಲನ’ದ ಅಡಿಯಲ್ಲಿ ನಗರದ ಫ್ರೀಡಂ ಪಾರ್ಕ್‍ನಲ್ಲಿ ಮಂ

25 Nov 2025 11:30 pm
ಮೂಡುಬಿದಿರೆ | ಕಾರ್ಮಿಕರ ಸಂಚಾರಿ ಆರೋಗ್ಯ ಘಟಕಕ್ಕೆ ಚಾಲನೆ

ಕಟ್ಟಡ ನಿರ್ಮಾಣ ಕಾರ್ಮಿಕರ ಆರೋಗ್ಯ ತಪಾಸಣೆ, ತರಬೇತಿ ಒದಗಿಸುವ ಯೋಜನೆ ಉದ್ಘಾಟನೆ

25 Nov 2025 11:28 pm
ಸಮಾಜದ ಒಳತಿಗಾಗಿ ಕೆಲಸ ಮಾಡುವ ವಾರ್ತಾಭಾರತಿ ಮಾಧ್ಯಮವನ್ನು ಪ್ರೋತ್ಸಾಹಿಸಬೇಕು : ಡಾ.ಬಸವಪ್ರಭು ಪಾಟೀಲ್ ಬೆಟ್ಟದೂರು

ಕಲ್ಯಾಣ ಕರ್ನಾಟಕ ಆವೃತ್ತಿ ಲೋಕಾರ್ಪಣೆ ಪ್ರಯುಕ್ತ ಮಾನ್ವಿಯಲ್ಲಿ ಓದುಗ, ಹಿತೈಷಿಗಳ ಸಭೆ

25 Nov 2025 11:17 pm
ಇರುವೈಲು | 1 ಕೋ. ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೋಟ್ಯಾನ್ ಶಿಲಾನ್ಯಾಸ

ಮೂಡುಬಿದಿರೆ : ಲೋಕೋಪಯೋಗಿ ಇಲಾಖೆ ಮತ್ತು ಶಾಸಕರ ವಿಶೇಷ ಅನುದಾನದಡಿ 1 ಕೋಟಿ ರೂ. ವೆಚ್ಚದಲ್ಲಿ ನಡೆಯಲಿರುವ ಮೂಡುಬಿದಿರೆ ತಾಲೂಕಿನ ಕುಪ್ಪೆಪದವು - ಇರುವೈಲು - ಮೂಡುಬಿದಿರೆ ಜಿಲ್ಲಾ ಮುಖ್ಯರಸ್ತೆಯ ಕಿ.ಮೀ 4.93 ರಿಂದ 5.26 ರ ರಸ್ತೆ ಅಭಿವ

25 Nov 2025 11:14 pm
ಮೀಫ್ ಆಯೋಜಿಸಿದ್ದ ಅಂತರ್ ಜಿಲ್ಲಾ ಕ್ರೀಡಾ ಸ್ಪರ್ಧೆ ಥ್ರೋ ಬಾಲ್ ನಲ್ಲಿ ಅನುಗ್ರಹ ಮಹಿಳಾ ಕಾಲೇಜು ಕಲ್ಲಡ್ಕ ದ್ವಿತೀಯ ಸ್ಥಾನ

ಬಂಟ್ವಾಳ : ಕಲ್ಲಡ್ಕ ಪರಿಸರದ ಗೋಳ್ತಮಜಲು ಪ್ರದೇಶದಲ್ಲಿರುವ ಅನುಗ್ರಹ ಮಹಿಳಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಮಂಗಳೂರು ಮೀಫ್ (MEIF) ಆಯೋಜಿಸಿದ್ದ ಅಂತರ್ ಜಿಲ್ಲಾ ಕ್ರೀಡಾ ಸ್ಪರ್ಧೆಯಲ್ಲಿ ಮಿಂಚಿ, ಥ್ರೋಬಾಲ್ ಸ್ಪರ್ಧೆ

25 Nov 2025 11:10 pm
Davanagere | ಚಿನ್ನಾಭರಣ ಸುಲಿಗೆ ಆರೋಪ; ಪಿಎಸ್ಸೈ ಸೇರಿದಂತೆ ಏಳು ಜನರ ಬಂಧನ

ದಾವಣಗೆರೆ : ಬಂಗಾರದ ಆಭರಣ ತಯಾರು ಮಾಡುವ ವ್ಯಕ್ತಿಯೊಬ್ಬರಿಂದ 7.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಸುಲಿಗೆ ಮಾಡಿದ ಆರೋಪದಡಿ ಇಬ್ಬರು ಪಿಎಸ್ಸೈ ಸೇರಿದಂತೆ ಒಟ್ಟು ಏಳು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಪಿಎಸ್ಸೈಗಳಾದ ಮಾಳಪ್ಪ ಚ

25 Nov 2025 10:55 pm
ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಮೃತ್ಯು : ಸಚಿವ ಪ್ರಿಯಾಂಕ ಖರ್ಗೆ ಸಂತಾಪ

ಕಲಬುರಗಿ : ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ರಸ್ತೆ ಅಪಘಾತದಲ್ಲಿ ನಿಧನರಾದ ಹಿನ್ನೆಲೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಸಂತಾಪ ವ್ಯಕ್

25 Nov 2025 10:36 pm
ಬೆಂಗಳೂರಿನಲ್ಲಿ ಜಿಸಿಸಿ ಸ್ಥಾಪನೆಗೆ ಎಸ್.ಸಿ.ಐ. ಸೆಮಿಕಂಡಕ್ಟರ್ಸ್ ಒಲವು: ಎಂ.ಬಿ.ಪಾಟೀಲ್

ಲಂಡನ್ : ಯುನೈಟೆಡ್ ಕಿಂಗ್ಡಮ್ ನ ಎಸ್.ಸಿ.ಐ ಸೆಮಿಕಂಡಕ್ಟರ್ಸ್ ಕಂಪನಿಯು ಕರ್ನಾಟಕದಲ್ಲಿ ತನ್ನ ಗ್ಲೋಬಲ್ ಕೇಪಬಿಲಿಟಿ ಸೆಂಟರ್ (ಜಿಸಿಸಿ) ಸ್ಥಾಪಿಸುವ ಆಸಕ್ತಿ ವ್ಯಕ್ತಪಡಿಸಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.

25 Nov 2025 10:33 pm
ಹೈಕಮಾಂಡ್ ಅಂಗಳಕ್ಕೆ ‘ಕಾಂಗ್ರೆಸ್ ನಾಯಕತ್ವದ ಬಿಕ್ಕಟ್ಟು’

ಬೆಂಗಳೂರು : ‘ನಾಯಕತ್ವ ಬದಲಾವಣೆ ಹಾಗೂ ಸಚಿವ ಸಂಪುಟ ಪುನರ್ ರಚನೆ’ ವಿಚಾರ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಮಧ್ಯೆ ಸಿಎಂ, ಡಿಸಿಎಂ ಜತೆ ಪ್ರತ್ಯೇಕವಾಗಿ ಚರ್ಚಿಸಿದ್ದ ಎಐಸಿಸಿ ಅಧ್ಯಕ್ಷ ಮಲ

25 Nov 2025 10:29 pm
ಕಾಪು | ಕನ್ನಡದ ಅಸ್ಮಿತೆಯನ್ನು ಕಾಪಾಡುವುದು ನಮ್ಮ ಕರ್ತವ್ಯ : ಸುಬ್ರಹ್ಮಣ್ಯ ಶೆಟ್ಟಿ

ಕಾಪು, ನ.25: ಕನ್ನಡ ಎನ್ನುವುದು ಭಾಷೆಯಾಗಿಯೇ ಉಳಿದಿಲ್ಲ. ಕನ್ನಡ ಎಂದರೆ ನಾಡು, ನುಡಿ, ನಡೆಯೂ ಹೌದು. ಕನ್ನಡಕ್ಕೆ ವ್ಯಾಪ್ತಿ ಇಲ್ಲ. ಬದುಕು ಮತ್ತು ಭರವಸೆಗಳ ನಡುವೆ ಕನ್ನಡತನವನ್ನು ಉಳಿಸಿಕೊಂಡು ಹೋಗಬೇಕು. ಇದರ ಭಾಗವಾಗಿ ಕನ್ನಡದ ಅಸ

25 Nov 2025 10:26 pm
Bengaluru | 23 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ: ಆರೋಪಿಯ ಬಂಧನ

ಬೆಂಗಳೂರು : ಬೆಂಗಳೂರು ನಗರದಲ್ಲಿ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿ 23 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿ ಓರ್ವ ವಿದೇಶಿ ಮೂಲದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದಾಳಿಯ ವೇಳೆ 11.

25 Nov 2025 10:22 pm
ದ.ಕ.ಜಿಲ್ಲಾ ಕಾಂಗ್ರೆಸ್ ಶಿಕ್ಷಕರ ಘಟಕದ ನೂತನ ಅಧ್ಯಕ್ಷರಾಗಿ ಸ್ಟ್ಯಾನಿ ಜಿ.ತಾವ್ರೋ ಅಧಿಕಾರ ಸ್ವೀಕಾರ

ಮಂಗಳೂರು, ನ.25 : ದ.ಕ.ಜಿಲ್ಲಾ ಕಾಂಗ್ರೆಸ್ ಶಿಕ್ಷಕರ ಘಟಕದ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಸ್ಟ್ಯಾನಿ ಜಿ.ತಾವ್ರೋ ಅವರ ಅಧಿಕಾರ ಸ್ವೀಕಾರ ಕಾರ್ಯಕ್ರಮ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ನಡೆಯಿತು. ಕಾರ್ಯಕ್ರಮದ

25 Nov 2025 10:14 pm
ರಾಜ್ಯದಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರದ ಬದಲು ಶಾಸಕರ ಖರೀದಿ ಕೇಂದ್ರ ಸ್ಥಾಪನೆಯಾಗಿದೆ : ಎನ್. ರವಿಕುಮಾರ್

ಬೀದರ್ : ಕೇಂದ್ರ ಸರಕಾರ ಮೆಕ್ಕೆಜೋಳಕ್ಕೆ ಕ್ವಿಂಟಾಲ್‌ಗೆ 2,400ರೂ. ನಿಗದಿಗೊಳಿಸಿ ಖರೀದಿ ಕೇಂದ್ರ ಸ್ಥಾಪಿಸಿ ಎಂದು ಹೇಳಿದರೂ ಇಂದಿಗೂ ಕೂಡ ರಾಜ್ಯ ಸರಕಾರ ಖರೀದಿ ಕೇಂದ್ರ ಸ್ಥಾಪನೆ ಮಾಡಿಲ್ಲ. ಬದಲಾಗಿ ಶಾಸಕರ ಖರೀದಿ ಕೇಂದ್ರ ಸ್ಥಾಪ

25 Nov 2025 9:59 pm
ಪ್ರಧಾನಿ ಭೇಟಿಯ ಹಿನ್ನೆಲೆ | ನ.28ರಂದು ಉಡುಪಿ ನಗರಸಭೆ ವ್ಯಾಪ್ತಿ ಶಾಲೆಗೆ ರಜೆ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ.

ಉಡುಪಿ, ನ.25 : ನ.28ರ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರು ಉಡುಪಿಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಉಡುಪಿ, ಮಲ್ಪೆ ಹಾಗೂ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ

25 Nov 2025 9:55 pm
ಗುಜರಾತ್‌ ನಲ್ಲಿ 16,000 ಕೋಟಿ ರೂ. ಮೌಲ್ಯದ ಮಾದಕದ್ರವ್ಯ ವಶ; ಸದೃಢ ಕ್ರಮವಿಲ್ಲ: ಕಾಂಗ್ರೆಸ್

ಹೊಸದಿಲ್ಲಿ, ನ. 25: ಗುಜರಾತ್‌ ನ ಬಿಜೆಪಿ ಸರಕಾರದ ವಿರುದ್ಧ ಮಂಗಳವಾರ ವಾಗ್ದಾಳಿ ನಡೆಸಿರುವ ಪ್ರತಿಪಕ್ಷ ಕಾಂಗ್ರೆಸ್, ರಾಜ್ಯದಲ್ಲಿ ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಸುಮಾರು 16,000 ಕೋಟಿ ರೂಪಾಯಿ ಮೌಲ್ಯದ ಮಾದಕದ್ರವ್ಯ ವಶಪಡಿಸಿಕ

25 Nov 2025 9:54 pm
ಉಡುಪಿ | ನ.28 : ಬನ್ನಂಜೆಯಿಂದ ಕಲ್ಸಂಕವರೆಗೆ ಪ್ರಧಾನಿ ಮೋದಿ ‘ರೋಡ್ ಶೋ’

ಉಡುಪಿ, ನ.25 : ಉಡುಪಿಯ ಶ್ರೀಕೃಷ್ಣ ಮಠದಲ್ಲಿ ನಡೆದಿರುವ ಬೃಹತ್ ಗೀತೋತ್ಸವದ ಹಿನ್ನೆಲೆಯಲ್ಲಿ ಜರುಗಲಿರುವ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಭಾಗವಹಿಸಲು ಆಗಮಿಸುವ ಪ್ರಧಾನಿ ನರೇಂದ್ರ ಮೋದಿ ಅವರು ಬನ್ನಂಜೆಯಿಂದ ಕಲ್ಸಂಕದವರೆಗೆ ‘ರ

25 Nov 2025 9:52 pm
ಕೆಎಸ್‌ಸಿಎ ಅಧ್ಯಕ್ಷರಾಗಿ ವೆಂಕಟೇಶ ಪ್ರಸಾದ್: ಅಧಿಕೃತ ಘೋಷಣೆಯಷ್ಟೇ ಬಾಕಿ

ಬೆಂಗಳೂರು, ನ.25: ಭಾರತದ ಮಾಜಿ ವೇಗದ ಬೌಲರ್ ವೆಂಕಟೇಶ ಪ್ರಸಾದ್ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಶನ್(ಕೆಎಸ್‌ಸಿಎ)ನೂತನ ಅಧ್ಯಕ್ಷರಾಗಲು ಸಜ್ಜಾಗಿದ್ದಾರೆ. ಅಧ್ಯಕ್ಷ ಸ್ಥಾನದ ಸ್ಪರ್ಧೆಗೆ ಇನ್ನೋರ್ವ ಅಭ್ಯರ್ಥಿ ಸಲ್ಲಿಸಿರುವ

25 Nov 2025 9:51 pm
ಅಮೆರಿಕ |1921ರ ಟುಲ್ಸಾ ಜನಾಂಗೀಯ ಹತ್ಯಾಕಾಂಡದಲ್ಲಿ ಬದುಕುಳಿದ 111ರ ವೃದ್ಧೆ ವಿಧಿವಶ

ವಾಶಿಂಗ್ಟನ್,ನ.25: ಟುಲ್ಸಾ ಜನಾಂಗೀಯ ಹತ್ಯಾಕಾಂಡದಲ್ಲಿ ಬದುಕುಳಿದಿರುವ ಅತ್ಯಂತ ಹಿರಿಯ ವಯಸ್ಸಿನ ಮಹಿಳೆ ವಿಯೊಲಾ ಫ್ಲೆಚರ್ ಅವರು ಸೋಮವಾರ ನಿಧನರಾದರು. ಅವರಿಗೆ 111 ವರ್ಷ ವಯಸ್ಸಾಗಿತ್ತು. 1921ರ ಮೇ 31ರಂದು ಅಮೆರಿಕದಲ್ಲಿ ಕರಿಯಜನಾಂಗ

25 Nov 2025 9:50 pm
ಗಾಝಾದ ಅಸ್ತಿತ್ವ ಅಪಾಯದಲ್ಲಿ: ವಿಶ್ವಸಂಸ್ಥೆ ಕಳವಳ

ಜಿನೇವಾ,ಎ.25: ಗಾಝಾದ ಮೇಲೆ ಇಸ್ರೇಲ್ ನಡೆಸಿದ ದಾಳಿಯು ಫೆಲೆಸ್ತೀನ್‌ ನ ಈ ಪ್ರಾಂತದ ಆರ್ಥಿಕತೆಯನ್ನು ನಾಶಪಡಿಸಿದ್ದು, ಅದರ ಅಸ್ತಿತ್ವಕ್ಕೆ ಬೆದರಿಕೆಯೊಡ್ಡಿದೆ ಎಂದು ವಿಶ್ವಸಂಸ್ಥೆಯು ಮಂಗಳವಾರ ಎಚ್ಚರಿಕೆ ನೀಡಿದೆ. ಈ ಬಗ್ಗೆ ಅಂತ

25 Nov 2025 9:46 pm
ಗೋಸಾಗಣೆ ಪ್ರಕರಣದಲ್ಲಿ ಮಹಿಳೆಯ ಮನೆ ಜಪ್ತಿ; ಧರ್ಮಸ್ಥಳ ಪೊಲೀಸರಿಗೆ ಹೈಕೋರ್ಟ್ ನೋಟಿಸ್

ಬೆಂಗಳೂರು : ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಕರಣದಲ್ಲಿ ಸಜಿಪ ಗ್ರಾಮದಲ್ಲಿ ಮಹಿಳೆಯೊಬ್ಬರ ಮನೆ ಜಪ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಠಾಣೆ ಪೊಲೀಸರಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಧರ್ಮಸ್ಥ

25 Nov 2025 9:44 pm
2026ರ ಆವೃತ್ತಿಯ ಟಿ20 ವಿಶ್ವಕಪ್ ವೇಳಾಪಟ್ಟಿ ಪ್ರಕಟ; ಫೆ.7ರಂದು ಆರಂಭ, ಒಂದೇ ಗುಂಪಿನಲ್ಲಿ ಭಾರತ, ಪಾಕಿಸ್ತಾನ

ಮುಂಬೈ, ನ.25: ಭಾರತ ಹಾಗೂ ಶ್ರೀಲಂಕಾದ ಜಂಟಿ ಆಶ್ರಯದಲ್ಲಿ ನಡೆಯಲಿರುವ 2026ರ ಆವೃತ್ತಿಯ ಟಿ20 ವಿಶ್ವಕಪ್ ಟೂರ್ನಿಯ ವೇಳಾಪಟ್ಟಿಯನ್ನು ಮಂಗಳವಾರ ಪ್ರಕಟಿಸಲಾಗಿದೆ. ಫೆಬ್ರವರಿ 7ರಿಂದ ಮಾರ್ಚ್ 8ರ ತನಕ ನಡೆಯಲಿರುವ ಪಂದ್ಯಾವಳಿಯಲ್ಲಿ ಸಾಂ

25 Nov 2025 9:43 pm
2024ರಲ್ಲಿ ಜಗತ್ತಿನಾದ್ಯಂತ ಸಂಗಾತಿಗಳು, ಕುಟುಂಬ ಸದಸ್ಯರಿಂದಲೇ 50 ಸಾವಿರಕ್ಕೂ ಅಧಿಕ ಸ್ತ್ರೀಯರ ಹತ್ಯೆ!

ನ್ಯೂಯಾರ್ಕ್,ನ.25: ಜಗತ್ತಿನಾದ್ಯಂತ 2024ರಲ್ಲಿ ಸರಾಸರಿ ಪ್ರತಿ 10 ನಿಮಿಷಕ್ಕೆ ಒಬ್ಬರಂತೆ ಅಥವಾ ದಿನಕ್ಕೆ 137 ಮಂದಿಯಂತೆ 50 ಸಾವಿರಕ್ಕೂ ಅಧಿಕ ಮಹಿಳೆಯರು, ಬಾಲಕಿಯರು ತಮ್ಮ ಆಪ್ತ ಸಂಗಾತಿಗಳು ಅಥವಾ ಕುಟುಂಬ ಸದಸ್ಯರಿಂದ ಹತ್ಯೆಯಾಗಿದ್ದ

25 Nov 2025 9:42 pm
ರೈತರ ಹಿತ ಕಾಪಾಡುವಲ್ಲಿ ಕಾಂಗ್ರೆಸ್ ಸರಕಾರ ವಿಫಲವಾಗಿದೆ : ಆರ್.ಅಶೋಕ್ ವಾಗ್ಧಾಳಿ

ಕಲಬುರಗಿ : ರಾಜ್ಯದ ರೈತರ ಹಿತಾಸಕ್ತಿ ಕಾಪಾಡುವಲ್ಲಿ ಕಾಂಗ್ರೆಸ್ ಸರಕಾರ ಸಂಪೂರ್ಣವಾಗಿ ವಿಫಲವಾಗಿದ್ದು, ಕೋಮಾ ಸ್ಥಿತಿಯಲ್ಲಿದೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು. ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ

25 Nov 2025 9:41 pm
ಡ್ರಗ್ಸ್ ಕಳ್ಳಸಾಗಣೆ ಜಾಲದ ಸೂತ್ರಧಾರಿ ಪವನ್ ಠಾಕೂರ್ ಶೀಘ್ರದಲ್ಲೇ ದುಬೈನಿಂದ ಭಾರತಕ್ಕೆ ಗಡಿಪಾರು

ದುಬೈ,ನ.25: ಭಾರತದಲ್ಲಿ ಕಾರ್ಯಾಚರಿಸುತ್ತಿರುವ ಬೃಹತ್ ಕೊಕೇನ್ ಮಾದಕದ್ರವ್ಯ ಕಳ್ಳಸಾಗಣೆಜಾಲದ ಸೂತ್ರಧಾರಿ ಎನ್ನಲಾದ ಪವನ್ ಠಾಕೂರ್ ಶೀಘ್ರದಲ್ಲೇ ದುಬೈನಿಂದ ಭಾರತಕ್ಕೆ ಗಡಿಪಾರುಗೊಳ್ಳಲಿದ್ದಾನೆ ಎಂದು ವರದಿಯೊಂದು ತಿಳಿಸಿದೆ.

25 Nov 2025 9:32 pm
ಬೀದರ್ |ನೆರೆ ಹೊರೆಯವರ ಸುಖ, ದುಃಖದಲ್ಲಿ ಭಾಗಿಯಾಗಬೇಕು : ಅಮೀನುಲ್ ಹಸನ್

ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ ನೆರೆ ಹೊರೆಯವರ ಹಕ್ಕುಗಳು ಅಭಿಯಾನ ಕಾರ್ಯಕ್ರಮ

25 Nov 2025 9:30 pm
ಸರಕಾರಿ ಶಾಲೆಗಳಲ್ಲಿ 1ನೆ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ: ಮಧು ಬಂಗಾರಪ್ಪ

ಬೆಂಗಳೂರು : ಸರಕಾರಿ ಶಾಲಾ ವಿದ್ಯಾರ್ಥಿಗಳನ್ನು ತಾಂತ್ರಿಕವಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಮಹತ್ವದ ಹೆಜ್ಜೆಯಿಟ್ಟಿದ್ದು, 1ನೆ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣವನ್ನು ಆರಂಭಿಸಲಾಗುವುದು ಎಂದು ಶಾಲಾ ಶಿಕ್

25 Nov 2025 9:30 pm
ಚೀನಾದಲ್ಲಿ ಅರುಣಾಚಲ ಮಹಿಳೆಗೆ ಜನಾಂಗೀಯ ನಿಂದನೆ: ಸಿಎಂ ಪೆಮ ಖಂಡು ಖಂಡನೆ

ಇಟಾನಗರ, ನ. 25: ಇತ್ತೀಚೆಗೆ ಶಾಂಘೈ ವಿಮಾನ ನಿಲ್ದಾಣದಲ್ಲಿ ಅರುಣಾಚಲಪ್ರದೇಶದ ಮಹಿಳೆಯೊಬ್ಬರನ್ನು ಚೀನಾ ನಡೆಸಿಕೊಂಡ ರೀತಿಯ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಪೆಮ ಖಂಡು ಮಂಗಳವಾರ ಆಘಾತ ವ್ಯಕ್ತಪಡಿಸಿದ್ದಾರೆ. ಚೀನಾದ ಅಧಿಕಾರಿಗಳು

25 Nov 2025 9:21 pm
ಕೋಲ್ಕತಾ | ಎಸ್‌ಐಆರ್ ಕೆಲಸ ಆಗಲ್ಲ: ಸಿಇಒ ಕಚೇರಿಯಲ್ಲಿ ಬಿಎಲ್‌ಒಗಳ ಆಹೋರಾತ್ರಿ ಧರಣಿ

ಕೋಲ್ಕತಾ, ನ. 25: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಯ ‘‘ನಿಭಾಯಿಸಲಾಗದ ಕೆಲಸದ ಒತ್ತಡ’’ವನ್ನು ಪ್ರತಿಭಟಿಸಿ ಮತಗಟ್ಟೆ ಮಟ್ಟದ ಅಧಿಕಾರಿ (ಬಿಎಲ್‌ಒ)ಗಳು ಸೋಮವಾರ ರಾತ್ರಿಯಿಡೀ ಪಶ್ಚಿಮ ಬಂಗಾಳದ ಮುಖ್ಯ ಚುನಾವಣ

25 Nov 2025 9:20 pm
ಉತ್ತರಪ್ರದೇಶ | 11 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ; ಪ್ರಕರಣ ಮುಚ್ಚಿ ಹಾಕಿದ ಪೊಲೀಸರು!

ಆರೋಪಿ ವಿರುದ್ಧ ಮೊಕದ್ದಮೆ ದಾಖಲಿಸಲು ಪೊಕ್ಸೊ ನ್ಯಾಯಾಲಯ ನಿರ್ದೇಶನ

25 Nov 2025 9:20 pm
ದ್ವೇಷ ಭಾಷಣದ ಪ್ರತಿಯೊಂದೂ ಘಟನೆಯ ಮೇಲ್ವಿಚಾರಣೆ ಮಾಡಲ್ಲ: ಸುಪ್ರೀಂ ಕೋರ್ಟ್

ಹೊಸದಿಲ್ಲಿ,ನ.25: ಶಾಸಕಾಂಗ ಕ್ರಮಗಳು, ಪೋಲಿಸ್ ಠಾಣೆಗಳು ಮತ್ತು ಹೈಕೋರ್ಟ್‌ ಗಳು ಈಗಾಗಲೇ ಅಸ್ತಿತ್ವದಲ್ಲಿರುವುದರಿಂದ ದೇಶಾದ್ಯಂತ ದ್ವೇಷ ಭಾಷಣದ ಪ್ರತಿಯೊಂದೂ ಘಟನೆಯ ಕುರಿತು ಕಾನೂನು ರೂಪಿಸಲು ಅಥವಾ ಮೇಲ್ವಿಚಾರಣೆಯನ್ನು ನಡೆ

25 Nov 2025 9:19 pm
ವಿಶ್ವಕಪ್ ವಿಜೇತ ಭಾರತದ ಅಂಧರ ಮಹಿಳಾ ಕ್ರಿಕೆಟ್ ತಂಡಕ್ಕೆ ಬೆಂಗಳೂರಿನಲ್ಲಿ ಅದ್ದೂರಿ ಸ್ವಾಗತ

ಭಾರತೀಯ ಅಂಧರ ಕ್ರಿಕೆಟ್ ಸಂಸ್ಥೆಯ (ಸಿಎಬಿಐ) ಅಧ್ಯಕ್ಷ ಡಾ. ಮಹಾಂತೇಶ್ ಜಿ. ಕಿವಡಸಣ್ಣವರ ಅವರ ನೇತೃತ್ವದ ಈ ತಂಡವು, ದೇಶಕ್ಕೆ ಮರಳಿದಾಗ ವಿಮಾನ ನಿಲ್ದಾಣದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಈ ಐತಿಹಾಸಿಕ ಗೆಲುವು ಜಾಗತಿಕ

25 Nov 2025 9:18 pm
ಉಳ್ಳಾಲ | ಮಾದಕ ವಸ್ತು ಸೇವನೆ ಆರೋಪ : ಆರೋಪಿಯ ಬಂಧನ

ಉಳ್ಳಾಲ : ಮಾದಕ ವಸ್ತುವನ್ನು ಸೇವಿಸಿ, ಅಕ್ಕರೆ ಕೆರೆ ಪರಿಸರದಲ್ಲಿ ಸಾರ್ವಜನಿಕರಿಗೆ ತೊಂದರೆ ಆಗುವ ರೀತಿಯಲ್ಲಿ ವರ್ತಿಸುತ್ತಿದ್ದ ವ್ಯಕ್ತಿಯೊರ್ವನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಅಕ್ಕರೆ ಕೆರೆ ನಿವಾಸ

25 Nov 2025 9:14 pm
2030ರ ಕಾಮನ್‌ವೆಲ್ತ್ ಕ್ರೀಡಾಕೂಟ: ಆತಿಥ್ಯದ ಹಕ್ಕು ಪಡೆಯಲು ಭಾರತ ಸಜ್ಜು

ಹೊಸದಿಲ್ಲಿ, ನ.25: ಗ್ಲಾಸ್ಗೊದಲ್ಲಿ ಬುಧವಾರ ನಡೆಯಲಿರುವ ಕಾಮನ್‌ವೆಲ್ತ್ ಕ್ರೀಡಾಕೂಟದ ಮಹಾಸಭೆಯಲ್ಲಿ 2030ರ ಕಾಮನ್‌ವೆಲ್ತ್ ಕ್ರೀಡಾಕೂಟಕ್ಕಾಗಿ ಭಾರತದ ಬಿಡ್ ಅನ್ನು ಔಪಚಾರಿಕವಾಗಿ ಅನುಮೋದಿಸಲಾಗುವುದು. ಭಾರತವು ಕೊನೆಯ ಬಾರಿ 2010

25 Nov 2025 9:13 pm
ಬೀದರ್ | ಡಿ. 6ರಂದು ಅಂಬೇಡ್ಕರ್ ಅವರ 69ನೇ ಪರಿನಿಬ್ಬಾಣ ದಿನದ ಅಂಗವಾಗಿ ಬೃಹತ್ ಸಮಾವೇಶ : ಪದಾಧಿಕಾರಿಗಳ ನೇಮಕ

ಬೀದರ್ : ವಿವಿಧ ದಲಿತ ಸಂಘಟನೆಗಳ ಯುವ ಒಕ್ಕೂಟದ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರ 69ನೇ ಪರಿನಿಬ್ಬಾಣ ದಿನದ ಅಂಗವಾಗಿ ಬೃಹತ್ ಬಹಿರಂಗ ಸಮಾವೇಶದ ಹಿನ್ನೆಲೆ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ವಿನೀತ್ ಗಿರ

25 Nov 2025 9:13 pm
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗಾಗಿ ಲಂಡನ್‌ ನಿಂದ ಭಾರತಕ್ಕೆ ಆಗಮಿಸಿದ ಕೊಹ್ಲಿ

ಹೊಸದಿಲ್ಲಿ, ನ.25: ಭಾರತೀಯ ಬ್ಯಾಟರ್ ವಿರಾಟ್ ಕೊಹ್ಲಿ ನವೆಂಬರ್ 30ರಿಂದ ಆರಂಭವಾಗಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಭಾಗವಹಿಸುವ ಸಲುವಾಗಿ ಮಂಗಳವಾರ ಬ್ರಿಟನ್‌ ನಿಂದ ಭಾರತಕ್ಕೆ ಬಂದಿಳಿದರು. ಭಾರತದ ಹಿರಿಯ ಬ

25 Nov 2025 9:13 pm
ಉಡುಪಿ | ಹೊಲಿಗೆ ಯಂತ್ರ ವಿತರಣೆ ಯೋಜನೆ: ಅರ್ಜಿ ಆಹ್ವಾನ

ಉಡುಪಿ, ನ.25: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹೊಲಿಗೆ ಯಂತ್ರ ವಿತರಣಾ ಯೋಜನೆಯ ಸೌಲಭ್ಯ ಪಡೆಯಲು, ಪ್ರವರ್ಗ-3-ಬಿ ಅಡಿಯಲ್ಲಿ2(ಎ) ಯಿಂದ 2(ಎಫ್)ವರೆಗೆ ಬರುವ ಸಮುದಾಯಕ್ಕೆ ಸೇರಿರುವ, ನಮೂನೆ-3

25 Nov 2025 9:07 pm
ರಾಯಚೂರು | ಶಾಲಾ ವಾಹನ- ಮಿನಿ ಲಾರಿ ನಡುವೆ ಅಪಘಾತ : 10ಕ್ಕೂ ಅಧಿಕ ಮಕ್ಕಳಿಗೆ ಗಾಯ

ಮಾನ್ವಿ : ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಶಾರದಾ ವಿದ್ಯಾನಿಕೇತನ ಶಾಲೆಯ ವಾಹನ ಹಾಗೂ ಮಿನಿ ಲಾರಿ ನಡುವೆ ಅಪಘಾತ ಸಂಭವಿಸಿ ಒಬ್ಬ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದು, 10ಕ್ಕೂ ಹೆಚ್ಚು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿ

25 Nov 2025 9:04 pm
ಉಡುಪಿ | ನ.26ರಂದು ಸಂವಿಧಾನ ದಿನಾಚರಣೆ

ಉಡುಪಿ, ನ.25: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ, ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪ.ಜಾತಿ, ಪ.ಪಂಗಡ ಸಂಘಟನೆಗಳು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಾಳೆ (ನ.26) ಬೆಳಗ್ಗೆ 9 ಗಂಟೆಗೆ ಸಂವಿಧಾನ ದಿನಾಚರಣೆ ಉಡುಪಿಯ ಅಜ್

25 Nov 2025 9:04 pm
ಬಿ.ಇಡಿ. ಕೋರ್ಸ್‍ನ ಸೀಟು ಹಂಚಿಕೆ ಪಟ್ಟಿ ಪ್ರಕಟ

ಬೆಂಗಳೂರು : 2025ನೇ ಸಾಲಿನ ಬಿ.ಇಡಿ. ಕೋರ್ಸ್‍ನ ದಾಖಲಾತಿ ಸಂಬಂಧ ಮೊದಲ ಸೀಟು ಹಂಚಿಕೆ ಪಟ್ಟಿಯನ್ನು ಶಿಕ್ಷಣ ಇಲಾಖೆಯ ವೆಬ್‍ಸೈಟ್ https://schooleducation.karnataka.gov.in/   ನಲ್ಲಿ ಬಿಡುಗಡೆಗೊಳಿಸಿದೆ. ಅಭ್ಯರ್ಥಿಗಳು ಹಂಚಿಕೆಯಾದ ಕಾಲೇಜುಗಳಿಗೆ ಸೇರಬಯ

25 Nov 2025 9:01 pm
15 ಕೋ. ರೂ. ವೆಚ್ಚದ ʼಮರವಂತೆ ಬಂದರುʼ ಕಾಮಗಾರಿ ಮಾರ್ಚ್ ನೊಳಗೆ ಪೂರ್ಣ: ಸಂಸದ ಬಿ.ವೈ.ರಾಘವೇಂದ್ರ

ಕುಂದಾಪುರ, ನ.25: ಮರವಂತೆಯ ಮೀನುಗಾರಿಕಾ ಹೊರ ಬಂದರಿನಲ್ಲಿ ನಡೆಯುತ್ತಿರುವ ಎರಡನೇ ಹಂತದ ಕಾಮಗಾರಿಯನ್ನು ವೀಕ್ಷಣೆ ಮಾಡಿದ್ದು, ಮುಂಬರುವ ಮಾರ್ಚ್ ನೊಳಗೆ 15 ಕೋ. ರೂ. ವೆಚ್ಚದ ಕಾಮಗಾರಿಯ ಪ್ರಗತಿ ಆಗಬೇಕಾಗಿದೆ. ಈ ಬಗ್ಗೆ ಸಂಬಂಧಪಟ್ಟವ

25 Nov 2025 9:00 pm
ಕಾರ್ಕಳ | ಅರುಣೋದಯ ವಿಶೇಷ ಶಾಲೆಗೆ ಪ್ರಶಸ್ತಿ

ಕಾರ್ಕಳ : ಮಂಗಳೂರು ವಿಶ್ವವಿದ್ಯಾಲಯ, ಯುವಜನ ಕ್ರೀಡಾ ಇಲಾಖೆ, ಜಿ.ಪ. ಉಡುಪಿ, ಡಾ.ಜಿ ಶಂಕರ್ ಸರಕಾರಿ ಮಹಿಳಾ ಕಾಲೇಜು, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಇವರ ಸಹಯೋಗದಲ್ಲಿ ಉಡುಪಿ ಅಜ್ಜರಕಾಡು ಸ್ಟೇಡಿಯಂನಲ್ಲಿ ನಡೆದ ಕ್ರೀಡಾ ಕೂಟದಲ್

25 Nov 2025 8:55 pm
ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆ | ಶೇ.50 ಕೋಟಾ ಮಿತಿಯನ್ನು ಉಲ್ಲಂಘಿಸಿದ ಸಂಸ್ಥೆಗಳ ಫಲಿತಾಂಶಗಳು ತೀರ್ಪನ್ನು ಅವಲಂಬಿಸಿರಲಿವೆ: ಸುಪ್ರೀಂ ಕೋರ್ಟ್

ಹೊಸದಿಲ್ಲಿ,ನ.25: ಶೇ.50ರ ಮೀಸಲಾತಿ ಮಿತಿಯ ಉಲ್ಲಂಘನೆಯಾಗಿರುವ ಮಹಾರಾಷ್ಟ್ರದ 57 ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಅಂತಿಮ ಫಲಿತಾಂಶಗಳು ಪ್ರಕರಣದಲ್ಲಿ ತನ್ನ ತೀರ್ಪನ್ನು ಅವಲಂಬಿಸಿರಲಿವೆ ಎಂದು ಸರ್ವೋಚ್ಚ ನ್ಯಾಯಾಲಯವು ಮಂಗಳವಾರ ಹ

25 Nov 2025 8:54 pm
ಪರವಾನಿಗೆ ಅವಧಿ ಮೀರಿದ ಮಮತಾ ಹೆಲಿಕಾಪ್ಟರ್; ನಿರ್ವಾಹಕರಿಗೆ ಶೋ-ಕಾಸ್ ನೋಟಿಸ್

ಕೋಲ್ಕತಾ,ನ.25: ಮಂಗಳವಾರ ರಾಜಕೀಯ ರ‍್ಯಾಲಿಯೊಂದರಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಬೊಂಗಾಂವ್ ಭೇಟಿಗೆ ನಿಯೋಜಿಸಲಾಗಿದ್ದ ಹೆಲಿಕಾಪ್ಟರ್ ಅವಧಿ ಮೀರಿದ ಪರವಾನಿಗೆಯೊಂದಿಗೆ ಕಾರ್ಯಾಚರಿಸುತ್ತಿರುವುದು

25 Nov 2025 8:54 pm
ಪ್ರಧಾನಿ ಉಡುಪಿ ಭೇಟಿ ಹಿನ್ನೆಲೆ, ದುರಸ್ಥಿ ಕಾರ್ಯ ತಾತ್ಕಾಲಿಕ ಸ್ಥಗಿತ

ಉಡುಪಿ, ನ.25: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಇದೇ ನ.28ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡಲಿರುವ ಸಂದರ್ಭದಲ್ಲಿ ನಿಯಮಾನುಸಾರ ಶಿಷ್ಟಾಚಾರವನ್ನು ಪಾಲಿಸಬೇಕಾಗಿರುವ ಹಿನ್ನೆಲೆಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ಸೆ

25 Nov 2025 8:44 pm
ಮಂಗಳೂರು | ನ.29ರಂದು ವಿಶ್ವ ಮಧುಮೇಹ ರೋಗ ದಿನಾಚರಣೆ

ಮಂಗಳೂರು, ನ.25: ನಗರದ ನಾಟೆಕಲ್ ಪ್ರದೇಶದಲ್ಲಿ ಕಾರ್ಯಚರಿಸುತ್ತಿರುವ ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯ ವೈದ್ಯಕೀಯ ಶಾಸ್ತ್ರ ವಿಭಾಗದ ಆಶ್ರಯದಲ್ಲಿ ಸಂಸ್ಥೆಯ ನಿರಂತರ ವೈದ್ಯಕೀಯ ಶಿಕ್ಷಣದ ಅಂಗವಾಗಿ ‘ವಿಶ್ವ ಮಧುಮೇಹ ರೋಗ ದ

25 Nov 2025 8:39 pm
12,000 ವರ್ಷಗಳ ಬಳಿಕ ಹೈಲಿ ಗುಬ್ಬಿ ಜ್ವಾಲಾಮುಖಿ ಸ್ಫೋಟಿಸಿದ್ದು ಏಕೆ? ತಜ್ಞರು ಏನು ಹೇಳುತ್ತಾರೆ?

ಹೊಸದಿಲ್ಲಿ: ಸುದೀರ್ಘ ಸಮಯದಿಂದ ಸುಪ್ತವಾಗಿದ್ದ ಉತ್ತರ ಇಥಿಯೋಪಿಯಾದಲ್ಲಿಯ ಹೈಲಿ ಗುಬ್ಬಿ ಜ್ವಾಲಾಮುಖಿ ರವಿವಾರ ಸ್ಫೋಟಗೊಂಡಿದ್ದು, ಕೆಂಪು ಸಮುದ್ರದಾದ್ಯಂತ ಯೆಮೆನ್, ಒಮಾನ್ ಮತ್ತು ಭಾರತದ ಕೆಲವು ಭಾಗಗಳತ್ತವೂ ಎತ್ತರದ ಬೂದಿ

25 Nov 2025 8:39 pm
ಮಂಗಳೂರು | ಬ್ರೈಡ್ಸ್ ಆಫ್ ಇಂಡಿಯಾ ಅಭಿಯಾನಕ್ಕೆ ಚಾಲನೆ

ಮಂಗಳೂರು, ನ.24: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಇಂದು ತನ್ನ ಪ್ರಮುಖ ಬ್ರೈಡ್ಸ್ ಆಫ್ ಇಂಡಿಯಾ (ಭಾರತದ ವಧುಗಳ) ಅಭಿಯಾನದ 15ನೇ ಆವೃತ್ತಿಯನ್ನು ಅನಾವರಣಗೊಳಿಸಿದೆ. ಇದು ಭಾರತದ ಅತಿದೊಡ್ಡ ಮತ್ತು ಅತ್ಯಂತ ನಿರೀಕ್ಷಿತ ವಧುವಿನ ಚಿನ್ನ

25 Nov 2025 8:33 pm
ಬಜ್ಪೆ | ತಂಡದಿಂದ ವ್ಯಕ್ತಿಗೆ ಚೂರಿ ಇರಿತ ಪ್ರಕರಣ; ನಾಲ್ವರ ಬಂಧನ

ಬಜ್ಪೆ: ಇಲ್ಲಿನ ಎಡಪದವು ಎಂಬಲ್ಲಿ ಅಖಿಲೇಶ್ ಎಂಬವರ‌ ಮೇಲೆ ಚೂರಿ ಇರಿದ ಪ್ರಕರಣ ಸಂಬಂಧ ಪೊಲೀಸರು ಎಲ್ಲಾ ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಬಂದರು ನಿವಾಸಿ ಸಿನಾನ್, ವೇಣೂರು

25 Nov 2025 8:30 pm
2028ರಲ್ಲಿ ಪುನಃ ಕಾಂಗ್ರೆಸ್ ಅಧಿಕಾರಕ್ಕೆ ತರುವುದೆ ನಮಗೆ ಮುಖ್ಯ : ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು : ಸದ್ಯದ ರಾಜಕೀಯ ಬೆಳವಣಿಗಳ ಬಗ್ಗೆ ನಾನು ಮಾತನಾಡುವುದಿಲ್ಲ. ಅದೇನಿದ್ದರೂ ಹೈಕಮಾಂಡ್ ಗೆ ಬಿಟ್ಟ ವಿಚಾರ. 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಪುನಃ ಅಧಿಕಾರಕ್ಕೆ ತರುವುದೆ ನಮಗೆಲ್ಲರಿಗೂ ಮುಖ್ಯ ಎಂದು ಮಹಿಳ

25 Nov 2025 8:18 pm
Belagavi | 4ನೇ ಮಗು ಕೂಡ ಹೆಣ್ಣಾಗಿದ್ದಕ್ಕೆ ನವಜಾತ ಶಿಶುವಿನ ಕತ್ತು ಹಿಸುಕಿ ಕೊಂದ ತಾಯಿ!

ಬೆಳಗಾವಿ : ನಾಲ್ಕನೇ ಬಾರಿ ಹೆಣ್ಣುಮಗು ಹುಟ್ಟಿದ್ದಕ್ಕೆ ನವಜಾತ ಶಿಶುವನ್ನೇ ತಾಯಿ ಕತ್ತು ಹಿಸುಕಿ ಕೊಲೆ ಮಾಡಿರುವ ಹೃದಯವಿದ್ರಾವಕ ಘಟನೆ ರಾಮದುರ್ಗ ತಾಲ್ಲೂಕಿನ ಮುದಕವಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ನಡೆದಿರುವ

25 Nov 2025 8:10 pm
ಕ್ಯಾಂಪ್ಕೊ ಕುಂದಾಪುರ ಶಾಖೆಯ ನವೀಕೃತ ಕಚೇರಿ, ಗೋದಾಮು ಕಟ್ಟಡದ ಉದ್ಘಾಟನೆ

ಕುಂದಾಪುರ, ನ.25: ಕ್ಯಾಂಪ್ಕೊ ರೈತರ ಪರವಾದ ಸಂಸ್ಥೆ. ಕೇವಲ ಲಾಭ ಮಾಡುವ ಉದ್ದೇಶವಲ್ಲದೆ ಸಾರ್ವಜನಿಕ ಸೇವೆ, ರೈತರಿಗೆ ಉಪಯೋಗ ಎಲ್ಲವೂ ಅಡಗಿದೆ. ರೈತರ ಸಹಭಾಗಿತ್ವ ಇಲ್ಲದೇ ಯಾವುದೇ ಸಹಕಾರಿ ಸಂಸ್ಥೆ ಬೆಳವಣಿಗೆ ಕಾಣುವುದಿಲ್ಲ. ಕ್ಯಾಂ

25 Nov 2025 8:08 pm
ನಟ ಧರ್ಮೇಂದ್ರಗೆ ಅಮಿತಾಭ್ ಬಚ್ಚನ್ ರಿಂದ ಭಾವುಕ ವಿದಾಯ

ಮುಂಬೈ: ಅಪರೂಪದ ವ್ಯಕ್ತಿಯಾಗಿದ್ದ ಧರ್ಮೇಂದ್ರ ರಂಗಸ್ಥಳದಿಂದ ನಿರ್ಗಮಿಸಿದ್ದಾರೆ ಎಂದು ಹಿರಿಯ ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಅವರು ನಟ ಧರ್ಮೇಂದ್ರರ ಸಾವಿಗೆ ಕಂಬನಿ ಮಿಡಿದಿದ್ದಾರೆ. ಶೋಲೆ, ಚುಪ್ಕೆ ಚುಪ್ಕೆ, ರಾಮ್ ಬಲರಾಮ್,

25 Nov 2025 8:07 pm
ಕಲಬುರಗಿಯಲ್ಲಿ ಕಾರು ಅಪಘಾತ | ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಮೃತ್ಯು

ಕಲಬುರಗಿ : ಕಾರು ಅಪಘಾತದಲ್ಲಿ ಕರ್ನಾಟಕದ ಹಿರಿಯ ಐಎಎಸ್ ಅಧಿಕಾರಿ, ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ ಸೇರಿ ಮೂವರು ಮೃತಪಟ್ಟಿದ್ದಾರೆ.   ಬೆಳಗಾವಿ ಜಿಲ್ಲೆಯ ರಾಮದುರ್ಗದಿಂದ ಕಲಬುರಗಿ

25 Nov 2025 8:05 pm
ಉಡುಪಿ | ನಮ್ಮ ನಾಡ ಒಕ್ಕೂಟ ಕುಂದಾಪುರ ಅಧ್ಯಕ್ಷರಾಗಿ ಜಮಾಲ್ ಗುಲ್ವಾಡಿ ಆಯ್ಕೆ

ಉಡುಪಿ, ನ.25 : ನಮ್ಮ ನಾಡ ಒಕ್ಕೂಟ ಕುಂದಾಪುರ ತಾಲೂಕು ಸಮಿತಿ ಸಭೆ ಅಧ್ಯಕ್ಷರಾದ ದಸ್ತಗೀರ್ ಸಾಹೇಬ್ ಅಧ್ಯಕ್ಷತೆಯಲ್ಲಿ ಕಮ್ಯೂನಿಟಿ ಸೆಂಟರ್ ಸಭಾಭವನದಲ್ಲಿ ನಡೆಯಿತು. 2026-27ನೇ ಸಾಲಿನ ಕುಂದಾಪುರ ತಾಲೂಕು ಸಮಿತಿಯ ನೂತನ ಅಧ್ಯಕ್ಷರಾಗಿ

25 Nov 2025 7:53 pm